Sunday, March 29, 2026
Contact Us
UdayaNews
  • ಪ್ರಮುಖ ಸುದ್ದಿ
    ಸರ್ಕಾರಿ ಭೂಮಾಪಕ ಅನಿಲ್ ಗುನ್ನಾಪೂರ ರವರ ಸರ್ವೇ ನಂಬರ್ -97ಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

    ಸರ್ಕಾರಿ ಭೂಮಾಪಕ ಅನಿಲ್ ಗುನ್ನಾಪೂರ ರವರ ಸರ್ವೇ ನಂಬರ್ -97ಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

    ನೇಪಾಳ, ಅಫಘಾನಿಸ್ತಾನ ಸಹಿತ ಏಷ್ಯಾದ ಹಲವು ರಾಷ್ಟ್ರಗಳಲ್ಲಿ ಭೂಕಂಪನ

    ನೇಪಾಳದಲ್ಲಿ ರಾಜಕೀಯ ಕ್ಷಿಪ್ರ ವಿದ್ಯಮಾನ : ಮಾಜಿ ಪ್ರಧಾನಿ ಓಲಿ ಬಂಧನ

    ಅರ್ಥ್ ಅವರ್ 2026: ಇಂದು ರಾತ್ರಿ ಕಗ್ಗತ್ತಲೆಯಲ್ಲಿ ಇಂಡಿಯಾ ಗೇಟ್ !

    ಅರ್ಥ್ ಅವರ್ 2026: ಇಂದು ರಾತ್ರಿ ಕಗ್ಗತ್ತಲೆಯಲ್ಲಿ ಇಂಡಿಯಾ ಗೇಟ್ !

    ಯುಕೆಗೆ ಹೊಸ ಭಾರತೀಯ ಹೈಕಮಿಷನರ್; ಲಂಡನ್ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ವಾಗತ

    ಯುಕೆಗೆ ಹೊಸ ಭಾರತೀಯ ಹೈಕಮಿಷನರ್; ಲಂಡನ್ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ವಾಗತ

    ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ

    ನಕಲಿ ಹೂಡಿಕೆ ವಂಚನೆ ಮಾಫಿಯಾವನ್ನು ಬೇಧಿಸಿ ದೆಹಲಿ ಪೊಲೀಸ್

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    ತಮಿಳುನಾಡು ವಿಧಾನಸಭಾ ಚುನಾವಣೆ: ಎಐಎಡಿಎಂಕೆ ಅಭ್ಯರ್ಥಿಗಳ ಘೋಷಣೆ ವಿಳಂಬ

    ತಮಿಳುನಾಡು ವಿಧಾನಸಭಾ ಚುನಾವಣೆ: ಎಐಎಡಿಎಂಕೆ ಅಭ್ಯರ್ಥಿಗಳ ಘೋಷಣೆ ವಿಳಂಬ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಪೈಲ್ವಾನ್ ಮುನಿಸು ಅಂತ್ಯ! ಕಾಂಗ್ರೆಸ್’ಗೆ ದಾವಣಗೆರೆ, ಬಾಗಲಕೋಟೆಯಲ್ಲಿ ಗೆಲುವಿನ ವಿಶ್ವಾಸ

    ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಜಾರಿಗೆ  BAF ಆಗ್ರಹ

    ಸುಗ್ರೀವಾಜ್ಞೆ ಮೂಲಕ KAOMA ಕಾಯ್ದೆ; ಸರ್ಕಾರಕ್ಕೆ BAF ಅಭಿನಂದನೆ

    Marvel Studios’ The Marvels’ released

    ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ನೂತನ ಮೆಮು ರೈಲು

  • ರಾಜ್ಯ
    ಸರ್ಕಾರಿ ಭೂಮಾಪಕ ಅನಿಲ್ ಗುನ್ನಾಪೂರ ರವರ ಸರ್ವೇ ನಂಬರ್ -97ಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

    ಸರ್ಕಾರಿ ಭೂಮಾಪಕ ಅನಿಲ್ ಗುನ್ನಾಪೂರ ರವರ ಸರ್ವೇ ನಂಬರ್ -97ಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

    ಯುಕೆಗೆ ಹೊಸ ಭಾರತೀಯ ಹೈಕಮಿಷನರ್; ಲಂಡನ್ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ವಾಗತ

    ಯುಕೆಗೆ ಹೊಸ ಭಾರತೀಯ ಹೈಕಮಿಷನರ್; ಲಂಡನ್ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ವಾಗತ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಪೈಲ್ವಾನ್ ಮುನಿಸು ಅಂತ್ಯ! ಕಾಂಗ್ರೆಸ್’ಗೆ ದಾವಣಗೆರೆ, ಬಾಗಲಕೋಟೆಯಲ್ಲಿ ಗೆಲುವಿನ ವಿಶ್ವಾಸ

    ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಜಾರಿಗೆ  BAF ಆಗ್ರಹ

    ಸುಗ್ರೀವಾಜ್ಞೆ ಮೂಲಕ KAOMA ಕಾಯ್ದೆ; ಸರ್ಕಾರಕ್ಕೆ BAF ಅಭಿನಂದನೆ

    Marvel Studios’ The Marvels’ released

    ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ನೂತನ ಮೆಮು ರೈಲು

    100 ರೂ ಗಡಿ ದಾಟಿದ ಪೆಟ್ರೋಲ್ ದರ; ಗ್ರಾಹಕರ ಜೇಬಿಗೆ ನಿರಂತರ ಕತ್ತರಿ

    ಇಂಧನ ಸುಂಕದಲ್ಲಿ ಭಾರೀ ಕಡಿತ: ಪೆಟ್ರೋಲ್-ಡೀಸೆಲ್ ದರ ಪ್ರತಿ ಲೀಟರ್‌ಗೆ 10 ರೂ ಇಳಿಕೆ

    ಖಾಸಗಿ ಹೈಟೆಕ್ ಸ್ಕೂಲ್’ಗಳನ್ನೂ ನಾಚಿಸುವಂತಿದೆ BTM ಲೇಔಟ್’ನ ಸರ್ಕಾರಿ ಶಾಲೆಗಳು..ಈ ಬಗ್ಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಮಂಜುನಾಥ್ ಅವರ ಮನದಾಳದ ಮಾತು ಹೀಗಿದೆ…

    1ನೇ ತರಗತಿ ಪ್ರವೇಶದ ಕನಿಷ್ಠ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ಹೈಕಮಾಂಡ್ ತೀರ್ಮಾನಿಸಿದಾಗ ಡಿಕೆ ಶಿವಕುಮಾರ್ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

    ‘ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಆಕಸ್ಮಿಕ ಸಾವು’ ಎಂದು ಪುಣೆ ಪೊಲೀಸರ  ವರದಿ

    ಅಜಿತ್ ಪವಾರ್ ವಿಮಾನ ದುರಂತ: ‘ಶೂನ್ಯ ಎಫ್‌ಐಆರ್’ ಮಹಾರಾಷ್ಟ್ರಕ್ಕೆ ವರ್ಗಾವಣೆ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಉಪಚುನಾವಣೆ: ಕಾಂಗ್ರೆಸ್‌ಗೆ ಪಾಠ ಕಲಿಸಲು ಬಿಜೆಪಿಗೆ ಮತ ಹಾಕು ಜನತೆಗೆ ಯಡಿಯೂರಪ್ಪ ಕರೆ

  • ದೇಶ-ವಿದೇಶ
    ನೇಪಾಳ, ಅಫಘಾನಿಸ್ತಾನ ಸಹಿತ ಏಷ್ಯಾದ ಹಲವು ರಾಷ್ಟ್ರಗಳಲ್ಲಿ ಭೂಕಂಪನ

    ನೇಪಾಳದಲ್ಲಿ ರಾಜಕೀಯ ಕ್ಷಿಪ್ರ ವಿದ್ಯಮಾನ : ಮಾಜಿ ಪ್ರಧಾನಿ ಓಲಿ ಬಂಧನ

    ಅರ್ಥ್ ಅವರ್ 2026: ಇಂದು ರಾತ್ರಿ ಕಗ್ಗತ್ತಲೆಯಲ್ಲಿ ಇಂಡಿಯಾ ಗೇಟ್ !

    ಅರ್ಥ್ ಅವರ್ 2026: ಇಂದು ರಾತ್ರಿ ಕಗ್ಗತ್ತಲೆಯಲ್ಲಿ ಇಂಡಿಯಾ ಗೇಟ್ !

    ಯುಕೆಗೆ ಹೊಸ ಭಾರತೀಯ ಹೈಕಮಿಷನರ್; ಲಂಡನ್ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ವಾಗತ

    ಯುಕೆಗೆ ಹೊಸ ಭಾರತೀಯ ಹೈಕಮಿಷನರ್; ಲಂಡನ್ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ವಾಗತ

    ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ

    ನಕಲಿ ಹೂಡಿಕೆ ವಂಚನೆ ಮಾಫಿಯಾವನ್ನು ಬೇಧಿಸಿ ದೆಹಲಿ ಪೊಲೀಸ್

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    ತಮಿಳುನಾಡು ವಿಧಾನಸಭಾ ಚುನಾವಣೆ: ಎಐಎಡಿಎಂಕೆ ಅಭ್ಯರ್ಥಿಗಳ ಘೋಷಣೆ ವಿಳಂಬ

    ತಮಿಳುನಾಡು ವಿಧಾನಸಭಾ ಚುನಾವಣೆ: ಎಐಎಡಿಎಂಕೆ ಅಭ್ಯರ್ಥಿಗಳ ಘೋಷಣೆ ವಿಳಂಬ

    100 ರೂ ಗಡಿ ದಾಟಿದ ಪೆಟ್ರೋಲ್ ದರ; ಗ್ರಾಹಕರ ಜೇಬಿಗೆ ನಿರಂತರ ಕತ್ತರಿ

    ಇಂಧನ ಸುಂಕದಲ್ಲಿ ಭಾರೀ ಕಡಿತ: ಪೆಟ್ರೋಲ್-ಡೀಸೆಲ್ ದರ ಪ್ರತಿ ಲೀಟರ್‌ಗೆ 10 ರೂ ಇಳಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

    ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

    ಸಹಿಷ್ಣುತೆ ಮತ್ತು ಜಾಗತಿಕ ಸಾಮರಸ್ಯಕ್ಕೆ ‘ಶಿಕ್ಷಣ’ವೇ ಮೂಲ ಸ್ತಂಭ

    ಚೀನಾ ಸಂಪರ್ಕಿತ ಕ್ಯಾಂಪಸ್ ಬೆದರಿಕೆ: ಅಮೆರಿಕದಲ್ಲಿ ಆತಂಕ, ಭದ್ರತೆ ಕಠಿಣ

  • ಬೆಂಗಳೂರು
    ಸರ್ಕಾರಿ ಭೂಮಾಪಕ ಅನಿಲ್ ಗುನ್ನಾಪೂರ ರವರ ಸರ್ವೇ ನಂಬರ್ -97ಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

    ಸರ್ಕಾರಿ ಭೂಮಾಪಕ ಅನಿಲ್ ಗುನ್ನಾಪೂರ ರವರ ಸರ್ವೇ ನಂಬರ್ -97ಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

    ಯುಕೆಗೆ ಹೊಸ ಭಾರತೀಯ ಹೈಕಮಿಷನರ್; ಲಂಡನ್ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ವಾಗತ

    ಯುಕೆಗೆ ಹೊಸ ಭಾರತೀಯ ಹೈಕಮಿಷನರ್; ಲಂಡನ್ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ವಾಗತ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಪೈಲ್ವಾನ್ ಮುನಿಸು ಅಂತ್ಯ! ಕಾಂಗ್ರೆಸ್’ಗೆ ದಾವಣಗೆರೆ, ಬಾಗಲಕೋಟೆಯಲ್ಲಿ ಗೆಲುವಿನ ವಿಶ್ವಾಸ

    ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಜಾರಿಗೆ  BAF ಆಗ್ರಹ

    ಸುಗ್ರೀವಾಜ್ಞೆ ಮೂಲಕ KAOMA ಕಾಯ್ದೆ; ಸರ್ಕಾರಕ್ಕೆ BAF ಅಭಿನಂದನೆ

    Marvel Studios’ The Marvels’ released

    ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ನೂತನ ಮೆಮು ರೈಲು

    ಖಾಸಗಿ ಹೈಟೆಕ್ ಸ್ಕೂಲ್’ಗಳನ್ನೂ ನಾಚಿಸುವಂತಿದೆ BTM ಲೇಔಟ್’ನ ಸರ್ಕಾರಿ ಶಾಲೆಗಳು..ಈ ಬಗ್ಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಮಂಜುನಾಥ್ ಅವರ ಮನದಾಳದ ಮಾತು ಹೀಗಿದೆ…

    1ನೇ ತರಗತಿ ಪ್ರವೇಶದ ಕನಿಷ್ಠ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ಹೈಕಮಾಂಡ್ ತೀರ್ಮಾನಿಸಿದಾಗ ಡಿಕೆ ಶಿವಕುಮಾರ್ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

    ‘ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಆಕಸ್ಮಿಕ ಸಾವು’ ಎಂದು ಪುಣೆ ಪೊಲೀಸರ  ವರದಿ

    ಅಜಿತ್ ಪವಾರ್ ವಿಮಾನ ದುರಂತ: ‘ಶೂನ್ಯ ಎಫ್‌ಐಆರ್’ ಮಹಾರಾಷ್ಟ್ರಕ್ಕೆ ವರ್ಗಾವಣೆ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಉಪಚುನಾವಣೆ: ಕಾಂಗ್ರೆಸ್‌ಗೆ ಪಾಠ ಕಲಿಸಲು ಬಿಜೆಪಿಗೆ ಮತ ಹಾಕು ಜನತೆಗೆ ಯಡಿಯೂರಪ್ಪ ಕರೆ

    ರಾಷ್ಟ್ರೀಯ ವಿಜ್ಞಾನ ದಿನ: ಸಂಶೋಧನೆ–ನಾವೀನ್ಯತೆಗೆ ಪ್ರಧಾನಿ ಕರೆ

    ಪಶ್ಚಿಮ ಏಷ್ಯಾ ಸಂಘರ್ಷದಿಂದ ಭಾರತಕ್ಕೆ ಅನಿರೀಕ್ಷಿತ ಸವಾಲುಗಳು: ಲೋಕಸಭೆಯಲ್ಲಿ ಪ್ರಧಾನಿ ಮೋದಿ

  • ವೈವಿಧ್ಯ
    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

  • ಸಿನಿಮಾ
    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ‘ದೃಶ್ಯಂ 3’ ಬಿಡುಗಡೆ ಮುಂದೂಡಿಕೆ; ಮೋಹನ್ ಲಾಲ್ ಹುಟ್ಟುಹಬ್ಬದಂದು ಥಿಯೇಟರ್‌ಗಳಿಗೆ ಎಂಟ್ರಿ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

    ಕೆಬಿಸಿ: ಅಮಿತಾಬ್ ಬಚ್ಚನ್ ದಾನವನ್ನು ನೆನಪಿಸಿದ ಸ್ಮೃತಿ ಇರಾನಿ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    • ದೇಗುಲ ದರ್ಶನ
  • ವೀಡಿಯೊ
    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

No Result
View All Result
UdayaNews
  • ಪ್ರಮುಖ ಸುದ್ದಿ
    ಸರ್ಕಾರಿ ಭೂಮಾಪಕ ಅನಿಲ್ ಗುನ್ನಾಪೂರ ರವರ ಸರ್ವೇ ನಂಬರ್ -97ಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

    ಸರ್ಕಾರಿ ಭೂಮಾಪಕ ಅನಿಲ್ ಗುನ್ನಾಪೂರ ರವರ ಸರ್ವೇ ನಂಬರ್ -97ಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

    ನೇಪಾಳ, ಅಫಘಾನಿಸ್ತಾನ ಸಹಿತ ಏಷ್ಯಾದ ಹಲವು ರಾಷ್ಟ್ರಗಳಲ್ಲಿ ಭೂಕಂಪನ

    ನೇಪಾಳದಲ್ಲಿ ರಾಜಕೀಯ ಕ್ಷಿಪ್ರ ವಿದ್ಯಮಾನ : ಮಾಜಿ ಪ್ರಧಾನಿ ಓಲಿ ಬಂಧನ

    ಅರ್ಥ್ ಅವರ್ 2026: ಇಂದು ರಾತ್ರಿ ಕಗ್ಗತ್ತಲೆಯಲ್ಲಿ ಇಂಡಿಯಾ ಗೇಟ್ !

    ಅರ್ಥ್ ಅವರ್ 2026: ಇಂದು ರಾತ್ರಿ ಕಗ್ಗತ್ತಲೆಯಲ್ಲಿ ಇಂಡಿಯಾ ಗೇಟ್ !

    ಯುಕೆಗೆ ಹೊಸ ಭಾರತೀಯ ಹೈಕಮಿಷನರ್; ಲಂಡನ್ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ವಾಗತ

    ಯುಕೆಗೆ ಹೊಸ ಭಾರತೀಯ ಹೈಕಮಿಷನರ್; ಲಂಡನ್ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ವಾಗತ

    ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ

    ನಕಲಿ ಹೂಡಿಕೆ ವಂಚನೆ ಮಾಫಿಯಾವನ್ನು ಬೇಧಿಸಿ ದೆಹಲಿ ಪೊಲೀಸ್

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    ತಮಿಳುನಾಡು ವಿಧಾನಸಭಾ ಚುನಾವಣೆ: ಎಐಎಡಿಎಂಕೆ ಅಭ್ಯರ್ಥಿಗಳ ಘೋಷಣೆ ವಿಳಂಬ

    ತಮಿಳುನಾಡು ವಿಧಾನಸಭಾ ಚುನಾವಣೆ: ಎಐಎಡಿಎಂಕೆ ಅಭ್ಯರ್ಥಿಗಳ ಘೋಷಣೆ ವಿಳಂಬ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಪೈಲ್ವಾನ್ ಮುನಿಸು ಅಂತ್ಯ! ಕಾಂಗ್ರೆಸ್’ಗೆ ದಾವಣಗೆರೆ, ಬಾಗಲಕೋಟೆಯಲ್ಲಿ ಗೆಲುವಿನ ವಿಶ್ವಾಸ

    ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಜಾರಿಗೆ  BAF ಆಗ್ರಹ

    ಸುಗ್ರೀವಾಜ್ಞೆ ಮೂಲಕ KAOMA ಕಾಯ್ದೆ; ಸರ್ಕಾರಕ್ಕೆ BAF ಅಭಿನಂದನೆ

    Marvel Studios’ The Marvels’ released

    ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ನೂತನ ಮೆಮು ರೈಲು

  • ರಾಜ್ಯ
    ಸರ್ಕಾರಿ ಭೂಮಾಪಕ ಅನಿಲ್ ಗುನ್ನಾಪೂರ ರವರ ಸರ್ವೇ ನಂಬರ್ -97ಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

    ಸರ್ಕಾರಿ ಭೂಮಾಪಕ ಅನಿಲ್ ಗುನ್ನಾಪೂರ ರವರ ಸರ್ವೇ ನಂಬರ್ -97ಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

    ಯುಕೆಗೆ ಹೊಸ ಭಾರತೀಯ ಹೈಕಮಿಷನರ್; ಲಂಡನ್ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ವಾಗತ

    ಯುಕೆಗೆ ಹೊಸ ಭಾರತೀಯ ಹೈಕಮಿಷನರ್; ಲಂಡನ್ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ವಾಗತ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಪೈಲ್ವಾನ್ ಮುನಿಸು ಅಂತ್ಯ! ಕಾಂಗ್ರೆಸ್’ಗೆ ದಾವಣಗೆರೆ, ಬಾಗಲಕೋಟೆಯಲ್ಲಿ ಗೆಲುವಿನ ವಿಶ್ವಾಸ

    ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಜಾರಿಗೆ  BAF ಆಗ್ರಹ

    ಸುಗ್ರೀವಾಜ್ಞೆ ಮೂಲಕ KAOMA ಕಾಯ್ದೆ; ಸರ್ಕಾರಕ್ಕೆ BAF ಅಭಿನಂದನೆ

    Marvel Studios’ The Marvels’ released

    ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ನೂತನ ಮೆಮು ರೈಲು

    100 ರೂ ಗಡಿ ದಾಟಿದ ಪೆಟ್ರೋಲ್ ದರ; ಗ್ರಾಹಕರ ಜೇಬಿಗೆ ನಿರಂತರ ಕತ್ತರಿ

    ಇಂಧನ ಸುಂಕದಲ್ಲಿ ಭಾರೀ ಕಡಿತ: ಪೆಟ್ರೋಲ್-ಡೀಸೆಲ್ ದರ ಪ್ರತಿ ಲೀಟರ್‌ಗೆ 10 ರೂ ಇಳಿಕೆ

    ಖಾಸಗಿ ಹೈಟೆಕ್ ಸ್ಕೂಲ್’ಗಳನ್ನೂ ನಾಚಿಸುವಂತಿದೆ BTM ಲೇಔಟ್’ನ ಸರ್ಕಾರಿ ಶಾಲೆಗಳು..ಈ ಬಗ್ಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಮಂಜುನಾಥ್ ಅವರ ಮನದಾಳದ ಮಾತು ಹೀಗಿದೆ…

    1ನೇ ತರಗತಿ ಪ್ರವೇಶದ ಕನಿಷ್ಠ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ಹೈಕಮಾಂಡ್ ತೀರ್ಮಾನಿಸಿದಾಗ ಡಿಕೆ ಶಿವಕುಮಾರ್ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

    ‘ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಆಕಸ್ಮಿಕ ಸಾವು’ ಎಂದು ಪುಣೆ ಪೊಲೀಸರ  ವರದಿ

    ಅಜಿತ್ ಪವಾರ್ ವಿಮಾನ ದುರಂತ: ‘ಶೂನ್ಯ ಎಫ್‌ಐಆರ್’ ಮಹಾರಾಷ್ಟ್ರಕ್ಕೆ ವರ್ಗಾವಣೆ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಉಪಚುನಾವಣೆ: ಕಾಂಗ್ರೆಸ್‌ಗೆ ಪಾಠ ಕಲಿಸಲು ಬಿಜೆಪಿಗೆ ಮತ ಹಾಕು ಜನತೆಗೆ ಯಡಿಯೂರಪ್ಪ ಕರೆ

  • ದೇಶ-ವಿದೇಶ
    ನೇಪಾಳ, ಅಫಘಾನಿಸ್ತಾನ ಸಹಿತ ಏಷ್ಯಾದ ಹಲವು ರಾಷ್ಟ್ರಗಳಲ್ಲಿ ಭೂಕಂಪನ

    ನೇಪಾಳದಲ್ಲಿ ರಾಜಕೀಯ ಕ್ಷಿಪ್ರ ವಿದ್ಯಮಾನ : ಮಾಜಿ ಪ್ರಧಾನಿ ಓಲಿ ಬಂಧನ

    ಅರ್ಥ್ ಅವರ್ 2026: ಇಂದು ರಾತ್ರಿ ಕಗ್ಗತ್ತಲೆಯಲ್ಲಿ ಇಂಡಿಯಾ ಗೇಟ್ !

    ಅರ್ಥ್ ಅವರ್ 2026: ಇಂದು ರಾತ್ರಿ ಕಗ್ಗತ್ತಲೆಯಲ್ಲಿ ಇಂಡಿಯಾ ಗೇಟ್ !

    ಯುಕೆಗೆ ಹೊಸ ಭಾರತೀಯ ಹೈಕಮಿಷನರ್; ಲಂಡನ್ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ವಾಗತ

    ಯುಕೆಗೆ ಹೊಸ ಭಾರತೀಯ ಹೈಕಮಿಷನರ್; ಲಂಡನ್ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ವಾಗತ

    ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ

    ನಕಲಿ ಹೂಡಿಕೆ ವಂಚನೆ ಮಾಫಿಯಾವನ್ನು ಬೇಧಿಸಿ ದೆಹಲಿ ಪೊಲೀಸ್

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    ತಮಿಳುನಾಡು ವಿಧಾನಸಭಾ ಚುನಾವಣೆ: ಎಐಎಡಿಎಂಕೆ ಅಭ್ಯರ್ಥಿಗಳ ಘೋಷಣೆ ವಿಳಂಬ

    ತಮಿಳುನಾಡು ವಿಧಾನಸಭಾ ಚುನಾವಣೆ: ಎಐಎಡಿಎಂಕೆ ಅಭ್ಯರ್ಥಿಗಳ ಘೋಷಣೆ ವಿಳಂಬ

    100 ರೂ ಗಡಿ ದಾಟಿದ ಪೆಟ್ರೋಲ್ ದರ; ಗ್ರಾಹಕರ ಜೇಬಿಗೆ ನಿರಂತರ ಕತ್ತರಿ

    ಇಂಧನ ಸುಂಕದಲ್ಲಿ ಭಾರೀ ಕಡಿತ: ಪೆಟ್ರೋಲ್-ಡೀಸೆಲ್ ದರ ಪ್ರತಿ ಲೀಟರ್‌ಗೆ 10 ರೂ ಇಳಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

    ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

    ಸಹಿಷ್ಣುತೆ ಮತ್ತು ಜಾಗತಿಕ ಸಾಮರಸ್ಯಕ್ಕೆ ‘ಶಿಕ್ಷಣ’ವೇ ಮೂಲ ಸ್ತಂಭ

    ಚೀನಾ ಸಂಪರ್ಕಿತ ಕ್ಯಾಂಪಸ್ ಬೆದರಿಕೆ: ಅಮೆರಿಕದಲ್ಲಿ ಆತಂಕ, ಭದ್ರತೆ ಕಠಿಣ

  • ಬೆಂಗಳೂರು
    ಸರ್ಕಾರಿ ಭೂಮಾಪಕ ಅನಿಲ್ ಗುನ್ನಾಪೂರ ರವರ ಸರ್ವೇ ನಂಬರ್ -97ಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

    ಸರ್ಕಾರಿ ಭೂಮಾಪಕ ಅನಿಲ್ ಗುನ್ನಾಪೂರ ರವರ ಸರ್ವೇ ನಂಬರ್ -97ಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

    ಯುಕೆಗೆ ಹೊಸ ಭಾರತೀಯ ಹೈಕಮಿಷನರ್; ಲಂಡನ್ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ವಾಗತ

    ಯುಕೆಗೆ ಹೊಸ ಭಾರತೀಯ ಹೈಕಮಿಷನರ್; ಲಂಡನ್ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ವಾಗತ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಪೈಲ್ವಾನ್ ಮುನಿಸು ಅಂತ್ಯ! ಕಾಂಗ್ರೆಸ್’ಗೆ ದಾವಣಗೆರೆ, ಬಾಗಲಕೋಟೆಯಲ್ಲಿ ಗೆಲುವಿನ ವಿಶ್ವಾಸ

    ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಜಾರಿಗೆ  BAF ಆಗ್ರಹ

    ಸುಗ್ರೀವಾಜ್ಞೆ ಮೂಲಕ KAOMA ಕಾಯ್ದೆ; ಸರ್ಕಾರಕ್ಕೆ BAF ಅಭಿನಂದನೆ

    Marvel Studios’ The Marvels’ released

    ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ನೂತನ ಮೆಮು ರೈಲು

    ಖಾಸಗಿ ಹೈಟೆಕ್ ಸ್ಕೂಲ್’ಗಳನ್ನೂ ನಾಚಿಸುವಂತಿದೆ BTM ಲೇಔಟ್’ನ ಸರ್ಕಾರಿ ಶಾಲೆಗಳು..ಈ ಬಗ್ಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಮಂಜುನಾಥ್ ಅವರ ಮನದಾಳದ ಮಾತು ಹೀಗಿದೆ…

    1ನೇ ತರಗತಿ ಪ್ರವೇಶದ ಕನಿಷ್ಠ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ಹೈಕಮಾಂಡ್ ತೀರ್ಮಾನಿಸಿದಾಗ ಡಿಕೆ ಶಿವಕುಮಾರ್ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

    ‘ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಆಕಸ್ಮಿಕ ಸಾವು’ ಎಂದು ಪುಣೆ ಪೊಲೀಸರ  ವರದಿ

    ಅಜಿತ್ ಪವಾರ್ ವಿಮಾನ ದುರಂತ: ‘ಶೂನ್ಯ ಎಫ್‌ಐಆರ್’ ಮಹಾರಾಷ್ಟ್ರಕ್ಕೆ ವರ್ಗಾವಣೆ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಉಪಚುನಾವಣೆ: ಕಾಂಗ್ರೆಸ್‌ಗೆ ಪಾಠ ಕಲಿಸಲು ಬಿಜೆಪಿಗೆ ಮತ ಹಾಕು ಜನತೆಗೆ ಯಡಿಯೂರಪ್ಪ ಕರೆ

    ರಾಷ್ಟ್ರೀಯ ವಿಜ್ಞಾನ ದಿನ: ಸಂಶೋಧನೆ–ನಾವೀನ್ಯತೆಗೆ ಪ್ರಧಾನಿ ಕರೆ

    ಪಶ್ಚಿಮ ಏಷ್ಯಾ ಸಂಘರ್ಷದಿಂದ ಭಾರತಕ್ಕೆ ಅನಿರೀಕ್ಷಿತ ಸವಾಲುಗಳು: ಲೋಕಸಭೆಯಲ್ಲಿ ಪ್ರಧಾನಿ ಮೋದಿ

  • ವೈವಿಧ್ಯ
    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

  • ಸಿನಿಮಾ
    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ‘ದೃಶ್ಯಂ 3’ ಬಿಡುಗಡೆ ಮುಂದೂಡಿಕೆ; ಮೋಹನ್ ಲಾಲ್ ಹುಟ್ಟುಹಬ್ಬದಂದು ಥಿಯೇಟರ್‌ಗಳಿಗೆ ಎಂಟ್ರಿ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

    ಕೆಬಿಸಿ: ಅಮಿತಾಬ್ ಬಚ್ಚನ್ ದಾನವನ್ನು ನೆನಪಿಸಿದ ಸ್ಮೃತಿ ಇರಾನಿ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    • ದೇಗುಲ ದರ್ಶನ
  • ವೀಡಿಯೊ
    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

No Result
View All Result
UdayaNews
No Result
View All Result
Home Focus

ಕಾಕ್ಲಿಯಾರ್‌ ಇಂಪ್ಲಾಂಟ್‌ ಯೋಜನೆಯಡಿ ಈ ವರ್ಷ 115 ಮಕ್ಕಳಿಗೆ ಶಸ್ತ್ರಚಿಕಿತ್ಸೆ

by Udaya News
March 2, 2023
in Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
‘ಕರಾವಳಿ’ ಶಿಕ್ಷಣದಲ್ಲಿ ಹೊಸ ಯುಗ.. ‘ಮೆಡಿಕಲ್ ಕಾಲೇಜ್’ಗೆ ಅನುಮತಿ
Share on FacebookShare via: WhatsApp

ಬೆಂಗಳೂರು: ರಾಜ್ಯ ಸರ್ಕಾರದ ಕಾಕ್ಲಿಯಾರ್‌ ಇಂಪ್ಲಾಂಟ್‌ ಯೋಜನೆಯಡಿ, ಇದೇ ವರ್ಷ 115 ಮಕ್ಕಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇಂತಹ ಕ್ರಮಗಳ ಮೂಲಕ ಕಿವಿಯ ಆರೋಗ್ಯ ರಕ್ಷಣೆಗೆ ಒತ್ತು ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ಪ್ರತಿ ವರ್ಷ ಮಾರ್ಚ್‌ 3 ರಂದು ವಿಶ್ವ ಶ್ರವಣ ದಿನ ಆಚರಿಸುತ್ತಿದ್ದು, ಈ ವರ್ಷ “ಕಿವಿ ಮತ್ತು ಶ್ರವಣ ಆರೈಕೆ ಎಲ್ಲರಿಗಾಗಿ, ಬನ್ನಿ ವಾಸ್ತವವಾಗಿಸೋಣ” ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಎಲ್ಲಾ ಆರೋಗ್ಯ ಕಾರ್ಯಕರ್ತೆಯರಿಗೆ, ಕಿವಿಯ ಆರೈಕೆ, ಪ್ರಥಮ ಚಿಕಿತ್ಸೆ ಹಾಗೂ ತಪಾಸಣೆ ಬಗ್ಗೆ ತರಬೇತಿ ನೀಡಲಾಗುತ್ತಿದೆ. ಈ ಮೂಲಕ ಕಿವಿಯ ಆರೈಕೆ ಹಾಗೂ ಶ್ರವಣ ಆರೈಕೆಯನ್ನು ಪ್ರಾಥಮಿಕ ಆರೋಗ್ಯ ಸೇವೆಗಳಲ್ಲಿ ವಿಲೀನಗೊಳಿಸಲಾಗುತ್ತಿದೆ. 6 ವರ್ಷದೊಳಗಿನ ಮಕ್ಕಳಲ್ಲಿನ ಗಂಭೀರ ಸ್ವರೂಪದ ಶ್ರವಣ ದೋಷದ ನಿವಾರಣೆಗೆ ಕಾಕ್ಲಿಯರ್‌ ಇಂಪ್ಲಾಂಟ್‌ ಯೋಜನೆ ತರಲಾಗಿದೆ. ಇದರಲ್ಲಿ, ಈ ವರ್ಷ 115 ಮಕ್ಕಳಿಗೆ ಶಸ್ತ್ರಚಿಕಿತ್ಸೆ ಮಾಡಿದ್ದು, ಉಳಿದ 577 ಫಲಾನುಭವಿಗಳಿಗೆ ವಿವಿಧ ಹಂತದಲ್ಲಿ ಕಾಕ್ಲಿಯಾರ್‌ ಶಸ್ತ್ರಚಿಕಿತ್ಸೆಗಾಗಿ ತಯಾರಿ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

RelatedPosts

ಸರ್ಕಾರಿ ಭೂಮಾಪಕ ಅನಿಲ್ ಗುನ್ನಾಪೂರ ರವರ ಸರ್ವೇ ನಂಬರ್ -97ಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ನೇಪಾಳದಲ್ಲಿ ರಾಜಕೀಯ ಕ್ಷಿಪ್ರ ವಿದ್ಯಮಾನ : ಮಾಜಿ ಪ್ರಧಾನಿ ಓಲಿ ಬಂಧನ

ಅರ್ಥ್ ಅವರ್ 2026: ಇಂದು ರಾತ್ರಿ ಕಗ್ಗತ್ತಲೆಯಲ್ಲಿ ಇಂಡಿಯಾ ಗೇಟ್ !

2,00,305 ಮಂದಿಗೆ ಶ್ರವಣ ದೋಷ

ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ವಿಶ್ವದಾದ್ಯಂತ 430 ದಶಲಕ್ಷ ಜನರು ಶ್ರವಣ ದೋಷದಿಂದ ಬಳಲುತ್ತಿದ್ದಾರೆ. 2050 ರ ವೇಳೆಗೆ ಈ ಸಂಖ್ಯೆ 700 ದಶಲಕ್ಷ ದಾಟುವ ಆತಂಕವಿದೆ. ರಾಜ್ಯದಲ್ಲಿ 2008-09 ರಲ್ಲಿ ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮ ಜಾರಿಯಾಗಿದ್ದು, ಉಪಕರಣ ಮತ್ತು ಶಸ್ತ್ರಚಿಕಿತ್ಸೆಗಾಗಿ ಎಲ್ಲಾ ಜಿಲ್ಲೆಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಕಳೆದ 5 ವರ್ಷಗಳಲ್ಲಿ ಎನ್.ಪಿ.ಪಿ.ಸಿ.ಡಿ ಕಾರ್ಯಕ್ರಮ ವಿಭಾಗದಿಂದ, 2,00,305 ಶ್ರವಣ ದೋಷವುಳ್ಳವರನ್ನು ಹಾಗೂ 35,418 ಗಂಭೀರ ಶ್ರವಣ ದೋಷವುಳ್ಳವರನ್ನು ಗುರುತಿಸಲಾಗಿದೆ. 5 ವರ್ಷದೊಳಗಿನ 2,381 ಮಕ್ಕಳಲ್ಲಿ ಗಂಭೀರ ಶ್ರವಣ ದೋಷವಿದೆ. ರಾಜ್ಯದ ಎಲ್ಲಾ ಇ.ಎನ್.ಟಿ ತಜ್ಞರ ಸಹಾಯದಿಂದ ಕಿವಿಯ ಸಮಸ್ಯೆಗಳಿಗೆ 10,213 ಶಸ್ತ್ರಚಿಕಿತ್ಸೆ ಮಾಡಲಾಗಿದೆ. 11,857 ಫಲಾನುಭವಿಗಳಿಗೆ ಶ್ರವಣ ಸಾಧನ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ವಿಶ್ವ ಶ್ರವಣ ದಿನದಂದು, ಎಲ್ಲಾ ಜಿಲ್ಲೆಗಳಲ್ಲಿ ಶ್ರವಣ ತಪಾಸಣಾ ಶಿಬಿರ ನಡೆಸಿ ಚಿಕಿತ್ಸೆ ಒದಗಿಸಲಾಗುವುದು. 6 ವರ್ಷದೊಳಗಿನ ಮಕ್ಕಳಲ್ಲಿ ಎರಡು ಕಿವಿಗಳಲ್ಲಿ ಗಂಭೀರ ಸ್ವರೂಪದ ಶ್ರವಣ ದೋಷಗಳನ್ನು ಗುರುತಿಸಿ ಕಾಕ್ಲಿಯಾರ್‌ ಇಂಪ್ಲಾಂಟ್‌ ಅವಶ್ಯಕತೆಯಿದ್ದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುವುದು. ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆಯಿಂದ ಮತ್ತು ಸಂಘ ಸಂಸ್ಥೆಗಳಿಂದ ಶ್ರವಣ ಸಾಧನಗಳನ್ನು ಒದಗಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ವಿವರಿಸಿದ್ದಾರೆ.

20 ಡಿಎಲ್ ಗಳಿಗಿಂತ ಕಡಿಮೆ ಶಬ್ದವನ್ನು ಯಾರಿಗೆ ಕೇಳಲಾಗುವುದಿಲ್ಲವೋ ಅವರಿಗೆ ಶ್ರವಣ ದೋಷದ ಸಾಧ್ಯತೆ ಇರುತ್ತದೆ. ಯಾವುದೇ ವಯಸ್ಸಿನಲ್ಲಿ ಶ್ರವಣ ದೋಷವು ವಿವಿಧ ಕಾರಣಗಳಿಂದ ಸಂಭವಿಸಬಹುದು.

ಶ್ರವಣ ದೋಷಕ್ಕೆ ಕಾರಣ

ಜೆನೆಟಿಕ್ಸ್, ಜೋರಾದ ಶಬ್ದ, ಸೋಂಕು, ದೀರ್ಘಕಾಲದ ಕಾಯಿಲೆಗಳು ( ಟಿ.ಬಿ, ಕ್ಯಾನ್ಸರ್‌), ಗರ್ಭಿಣಿಯರಲ್ಲಿ ಉಂಟಾಗುವ ಸೋಂಕುಗಳು (TORCH) ದೀರ್ಘ ಕಾಲ ತೆಗೆದುಕೊಳ್ಳುವ ಔಷಧಿಗಳಿಂದ, ರಕ್ತ ಸಂಬಂಧದಲ್ಲಿ ಮದುವೆ, ಹೆರಿಗೆ ವೇಳೆ ಸಮಸ್ಯೆ, ಅವಧಿಪೂರ್ವ ಜನನ, ವಯಸ್ಸಿಗೆ ತಕ್ಕಂತೆ ಆಗದ ಬೆಳವಣಿಗೆ, ಜೋರಾದ ಪೆಟ್ಟು ಬೀಳುವುದರಿಂದ, ಕಿವಿಯೊಳಗೆ ಅನವಶ್ಯಕವಾಗಿ ಕಡ್ಡಿ, ಪೆನ್ಸಿಲ್‌ ಅಥವಾ ಇನ್ಯಾವುದೇ ವಸ್ತುಗಳನ್ನು ಹಾಕುವುದರಿಂದ.

ಶ್ರವಣ ದೋಷ ತಡೆಗಟ್ಟುವ ಕ್ರಮ

ನಿಯಮಿತ ಶ್ರವಣ ಪರೀಕ್ಷೆ, ನವಜಾತ ಶಿಶುಗಳಿಗೆ ಶ್ರವಣ ಪರೀಕ್ಷೆ, ಗರ್ಭಿಣಿಯರಿಗೆ ಶ್ರವಣ ಪರೀಕ್ಷೆ, ವಯಸ್ಕರು ಹೆಚ್ಚು ಶಬ್ದವನ್ನು ನಿರಂತರವಾಗಿ ಕೇಳುವುದನ್ನು ಕಡಿಮೆ ಮಾಡುವುದರಿಂದ, ಹೆಚ್ಚು ಶಬ್ದ ಇರುವಲ್ಲಿ (ಕಾರ್ಖಾನೆ] ಕಿವಿಗಳಿಗೆ ಹಿಯರ್‌ ಪ್ಯಾಡ್ಸ್ ಅಳವಡಿಕೆ, ರಕ್ತ ಸಂಬಂಧದಲ್ಲಿ ಮದುವೆಯಾಗಬಾರದು, ಪ್ರಾಥಮಿಕ ಹಂತದಲ್ಲಿ ಕಿವಿಯ ತೊಂದರೆಗಳನ್ನು ಗುರುತಿಸಿ ಚಿಕಿತ್ಸೆ, ಯಾವುದೇ ಔಷಧಿಗಳನ್ನು ವೈದ್ಯರ ಸಲಹೆಯಿಂದಲೇ ಪಡೆಯುವುದು, ಧೀರ್ಘ ಕಾಲದ ಚಿಕಿತ್ಸಾವಧಿಯಲ್ಲಿ ನಿಯಮಿತವಾಗಿ ಶ್ರವಣ ಪರೀಕ್ಷೆ ಮಾಡಿಸಿಕೊಳ್ಳುವುದು,

ಶ್ರವಣ ದೋಷಕ್ಕೆ ಸರಿಯಾದ ಚಿಕಿತ್ಸೆ

ಪ್ರಾರಂಭಿಕ ಹಂತದಲ್ಲೇ ಶ್ರವಣ ದೋಷ ಪರೀಕ್ಷೆ, ಗುಗ್ಗೆ ಮತ್ತು ಇತರೆ ಸೋರಿಕೆಯಿದ್ದಲ್ಲಿ ಕಿವಿಯನ್ನು ಸ್ವಚ್ಛಗೊಳಿಸುವುದು ಮತ್ತು ಚಿಕಿತ್ಸೆ ನೀಡುವುದು, ಗಂಟಿನ ತೊಂದರೆ, ಕಿವಿಯ ತಮಟೆಗೆ ಪೆಟ್ಟಾಗಿದ್ದಲ್ಲಿ ಚಿಕಿತ್ಸೆ ನೀಡುವುದು, ಸೋಂಕು ಅಥವಾ ಉರಿಯೂತ ಇದ್ದಲ್ಲಿ ಚಿಕಿತ್ಸೆ ನೀಡುವುದು.

ShareSendTweetShare
Previous Post

ಸರ್ಕಾರದ ವಿರುದ್ಧ ಪಂಚಮಸಾಲಿ ರಣಕಹಳೆ; ಹೆದ್ದಾರಿ ತಡೆ, ಗ್ರಾಮಗಳ ರಸ್ತೆಗಳು ಬಂದ್..

Next Post

ವಿಶ್ವ ಶ್ರವಣ ದಿನ; ಕಿವುಡುತನ ದೋಷಕ್ಕೆ ಸರಿಯಾದ ಚಿಕಿತ್ಸೆ

Related Posts

ಸರ್ಕಾರಿ ಭೂಮಾಪಕ ಅನಿಲ್ ಗುನ್ನಾಪೂರ ರವರ ಸರ್ವೇ ನಂಬರ್ -97ಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Focus

ಸರ್ಕಾರಿ ಭೂಮಾಪಕ ಅನಿಲ್ ಗುನ್ನಾಪೂರ ರವರ ಸರ್ವೇ ನಂಬರ್ -97ಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

March 28, 2026 04:03 PM
ನೇಪಾಳ, ಅಫಘಾನಿಸ್ತಾನ ಸಹಿತ ಏಷ್ಯಾದ ಹಲವು ರಾಷ್ಟ್ರಗಳಲ್ಲಿ ಭೂಕಂಪನ
Focus

ನೇಪಾಳದಲ್ಲಿ ರಾಜಕೀಯ ಕ್ಷಿಪ್ರ ವಿದ್ಯಮಾನ : ಮಾಜಿ ಪ್ರಧಾನಿ ಓಲಿ ಬಂಧನ

March 28, 2026 12:03 PM
ಅರ್ಥ್ ಅವರ್ 2026: ಇಂದು ರಾತ್ರಿ ಕಗ್ಗತ್ತಲೆಯಲ್ಲಿ ಇಂಡಿಯಾ ಗೇಟ್ !
Focus

ಅರ್ಥ್ ಅವರ್ 2026: ಇಂದು ರಾತ್ರಿ ಕಗ್ಗತ್ತಲೆಯಲ್ಲಿ ಇಂಡಿಯಾ ಗೇಟ್ !

March 28, 2026 11:03 AM
ಯುಕೆಗೆ ಹೊಸ ಭಾರತೀಯ ಹೈಕಮಿಷನರ್; ಲಂಡನ್ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ವಾಗತ
Focus

ಯುಕೆಗೆ ಹೊಸ ಭಾರತೀಯ ಹೈಕಮಿಷನರ್; ಲಂಡನ್ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ವಾಗತ

March 28, 2026 11:03 AM
ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ
Focus

ನಕಲಿ ಹೂಡಿಕೆ ವಂಚನೆ ಮಾಫಿಯಾವನ್ನು ಬೇಧಿಸಿ ದೆಹಲಿ ಪೊಲೀಸ್

March 28, 2026 09:03 AM
‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ
Focus

‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

March 28, 2026 08:03 AM

Popular Stories

  • ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    0 shares
    Share 0 Tweet 0
  • ಬೆಂಗಳೂರು ವಿವಿ ಸಂವಹನ ವಿಭಾಗದ ಸಂಶೋಧನಾರ್ಥಿ ಬಿ.ಹರಿಣಿಗೆ ಡಾಕ್ಟರೇಟ್ (PhD)

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ

    0 shares
    Share 0 Tweet 0
  • ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In