ನವದೆಹಲಿ: ಈ ಬಾರಿ ಗಣರಾಜ್ಯೋತ್ಸವ ಸಂದರ್ಭದಲ್ಲಿ ಕರ್ನಾಟಕದ 21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.
ವಿಶಿಷ್ಟ ಸೇವೆಗಾಗಿ KSRP DIGP ಬಸವರಾಜ್ ಶರಣಪ್ಪ ಜಿಳ್ಳೆ, ಮತ್ತು ಕೆಎಸ್ ಆರ್ ಪಿ ತುಮಕೂರಿನ ಕಮಾಂಡೆಂಟ್ ಹಂಜಾ ಹುಸೇನ್ ಅವರಿಗೆ ರಾಷ್ಟ್ರಪತಿ ಪದಕ ಪ್ರಕಟಿಸಲಾಗಿದೆ.
ಪ್ರಶಸ್ತಿ ಪುರಸ್ಕೃತರು:
- ಬೆಂಗಳೂರಿನ DCRI DIGP ರೇಣುಕಾ ಕೆ ಸುಕುಮಾರ,
- ಎಐಜಿಪಿ ಸಂಜೀವ ಎಂ. ಪಾಟೀಲ್,
- IRI ಕಮಾಂಡೆಂಟ್ ಬಿ.ಎಂ.ಪ್ರಸಾದ್,
- ಕೆಎಸ್ ಆರ್ ಪಿ ಡೆಪ್ಯೂಟಿ ಕಮಾಂಡೆಂಟ್ ವೀರೇಂದ್ರ ನಾಯಕ್,
- ಬೆಂಗಳೂರು ಸಿಸಿಬಿಯ ಗೋಪಾಲ ಡಿ ಜೋಗಿನ,
- ಡಿವೈಎಸ್ ಪಿ ಗೋಪಾಲಕೃಷ್ಣ ಬಿ ಗೌಡರ್,
- ಚಿತ್ರದುರ್ಗದ ಲೋಕಾಯುಕ್ತ ಇನ್ಸ್ ಪೆಕ್ಟರ್ ಹೆಚ್. ಗುರು ಬಸವರಾಜ ,
- ಬೆಂಗಳೂರಿನ ಇನ್ಸ್ ಪೆಕ್ಟರ್ ಹೆಚ್. ಜಯರಾಜ್,
- ಹಾಸನದ ಇನ್ಸ್ ಪೆಕ್ಟರ್ ಪ್ರದೀಪ್,
- ಬೆಂಗಳೂರು ಸಿಸಿಪಿ ಇನ್ಸ್ ಪೆಕ್ಟರ್ ಮೊಹಮ್ಮದ್ ಮುಕರಮ್,
- ಇನ್ಸ್ ಪೆಕ್ಟರ್ ಎಂ.ಎ. ವಸಂತ್ ಕುಮಾರ್,
ಸಿಐಡಿ ಎಎಸ್ ಐ ಮಂಜುನಾಥ್, - ವಿಲ್ಸನ್ ಗಾರ್ಡನ್ ಎಎಸ್ ಐ ಅಲ್ತಾಪ್ ಹುಸೇನ್,
- ಕೆ.ಎಸ್. ಆರ್.ಪಿ ಬಲೇಂದ್ರನ್,
- ಕಲಬುರಗಿ ಡಿಐಜಿಪಿ ಅರುಣ ಕುಮಾರ,
- ಚಿಕ್ಕಮಗಳೂರಿನ ನಯಾಜ್ ಅಂಜುಮ್,
ಡಿಸಿಪಿ ಶ್ರೀನಿವಾಸ, - ರಾಜ್ಯ ಗುಪ್ತವಾರ್ತೆಯ ಅಶ್ರಪ್,
- ಕುಂದಾಪುರ ಠಾಣೆಯ ಸಿಹೆಚ್ ಸಿ ಬಿ. ಶಿವಾನಂದ,