ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದ ಕುರಿತು ರಾಜ್ಯಸರ್ಕಾರ ವಿದೇಶಾಂಗ ಸಚಿವಾಲಯದ ಜೊತೆ ಸಂಪರ್ಕಲ್ಲಿದೆ. ಅಲ್ಲಿರುವ ಭಾರತೀಯರ ಹಾಗೂ ಕನ್ನಡಿಗರ ಕುರಿತು ಮಾಹಿತಿಗಾಗಿ ವಿಶೇಷ ಸಹಾಯ ವಾಣಿಯಯನ್ನು ವಿದೇಶಾಂಗ ಸಚಿವಾಲಯ ಹಾಗೂ ರಾಜ್ಯ ಸರ್ಕಾರ ಶೀಘ್ರದಲ್ಲೇ ಸ್ಥಾಪಿಸಲಿದೆ.
1/2 pic.twitter.com/9dw7vLOZCq— Basavaraj S Bommai (Modi Ka Parivar) (@BSBommai) February 7, 2023
© 2020 Udaya News – Powered by RajasDigital.