Friday, August 21, 2026
Contact Us
UdayaNews
  • ಪ್ರಮುಖ ಸುದ್ದಿ
    ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

    ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ: ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ: ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

    ಖಾಸಗಿ ರಸ್ತೆಗಳು ಇನ್ಮುಂದೆ ಸಾರ್ವಜನಿಕ ಆಸ್ತಿ: ಏನಿದು ಹೊಸ ಕಾನೂನು?

    ಖಾಸಗಿ ರಸ್ತೆಗಳು ಇನ್ಮುಂದೆ ಸಾರ್ವಜನಿಕ ಆಸ್ತಿ: ಏನಿದು ಹೊಸ ಕಾನೂನು?

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್

    ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್

    ಕ್ಷೇತ್ರ ಪುನರ್ವಿಂಗಡಣೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಬಾರದು ಎಂದ ಸಿಎಂ ಡಿಕೆಶಿ

    ಕ್ಷೇತ್ರ ಪುನರ್ವಿಂಗಡಣೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಬಾರದು ಎಂದ ಸಿಎಂ ಡಿಕೆಶಿ

    1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜೈಲಿನಲ್ಲಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ

    1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜೈಲಿನಲ್ಲಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ

    ಎನ್‌ಕೌಂಟರ್ ಬಳಿಕ ಕಾಡಿಗೆ ಬೆಂಕಿ: ಬೇಟೆ ತಡೆ ಶಿಬಿರ ಸ್ಫೋಟ

    ಎನ್‌ಕೌಂಟರ್ ಬಳಿಕ ಕಾಡಿಗೆ ಬೆಂಕಿ: ಬೇಟೆ ತಡೆ ಶಿಬಿರ ಸ್ಫೋಟ

    ರಾಜೀವ್ ಗಾಂಧಿ ಜನ್ಮದಿನ: ಪ್ರಧಾನಿ ಮೋದಿ ಗೌರವ ನಮನ

    ರಾಜೀವ್ ಗಾಂಧಿ ಜನ್ಮದಿನ: ಪ್ರಧಾನಿ ಮೋದಿ ಗೌರವ ನಮನ

  • ರಾಜ್ಯ
    ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

    ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ: ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ: ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

    ಖಾಸಗಿ ರಸ್ತೆಗಳು ಇನ್ಮುಂದೆ ಸಾರ್ವಜನಿಕ ಆಸ್ತಿ: ಏನಿದು ಹೊಸ ಕಾನೂನು?

    ಖಾಸಗಿ ರಸ್ತೆಗಳು ಇನ್ಮುಂದೆ ಸಾರ್ವಜನಿಕ ಆಸ್ತಿ: ಏನಿದು ಹೊಸ ಕಾನೂನು?

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್

    ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್

    ಕ್ಷೇತ್ರ ಪುನರ್ವಿಂಗಡಣೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಬಾರದು ಎಂದ ಸಿಎಂ ಡಿಕೆಶಿ

    ಕ್ಷೇತ್ರ ಪುನರ್ವಿಂಗಡಣೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಬಾರದು ಎಂದ ಸಿಎಂ ಡಿಕೆಶಿ

    ಎನ್‌ಕೌಂಟರ್ ಬಳಿಕ ಕಾಡಿಗೆ ಬೆಂಕಿ: ಬೇಟೆ ತಡೆ ಶಿಬಿರ ಸ್ಫೋಟ

    ಎನ್‌ಕೌಂಟರ್ ಬಳಿಕ ಕಾಡಿಗೆ ಬೆಂಕಿ: ಬೇಟೆ ತಡೆ ಶಿಬಿರ ಸ್ಫೋಟ

    1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜೈಲಿನಲ್ಲಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ

    1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜೈಲಿನಲ್ಲಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ

    ರಾಜೀವ್ ಗಾಂಧಿ ಜನ್ಮದಿನ: ಪ್ರಧಾನಿ ಮೋದಿ ಗೌರವ ನಮನ

    ರಾಜೀವ್ ಗಾಂಧಿ ಜನ್ಮದಿನ: ಪ್ರಧಾನಿ ಮೋದಿ ಗೌರವ ನಮನ

    ನಕಲಿ ಔಷಧಿ ಜಾಲ ಪತ್ತೆ ಬೆನ್ನಲ್ಲೇ ಅಲರ್ಟ್; ರಾಜ್ಯಾದ್ಯಂತ ಔಷಧಿಗಳ ಪರಿಶೀಲನೆಗೆ ಸೂಚನೆ

    ನಕಲಿ ಔಷಧಿ ಜಾಲ ಪತ್ತೆ ಬೆನ್ನಲ್ಲೇ ಅಲರ್ಟ್; ರಾಜ್ಯಾದ್ಯಂತ ಔಷಧಿಗಳ ಪರಿಶೀಲನೆಗೆ ಸೂಚನೆ

  • ದೇಶ
    ಜಾಗತಿಕ ಭಾರತೀಯ ಯುವಕರನ್ನು ರಾಷ್ಟ್ರ ನಿರ್ಮಾಣದೊಂದಿಗೆ ಸಂಪರ್ಕಿಸಲು ‘ಫ್ರೆಂಡ್ಸ್ ಆಫ್ ಮೈ ಭಾರತ್’

    ಜಾಗತಿಕ ಭಾರತೀಯ ಯುವಕರನ್ನು ರಾಷ್ಟ್ರ ನಿರ್ಮಾಣದೊಂದಿಗೆ ಸಂಪರ್ಕಿಸಲು ‘ಫ್ರೆಂಡ್ಸ್ ಆಫ್ ಮೈ ಭಾರತ್’

    ನಕಲಿ ಮದ್ಯ ಸೇವನೆ: ಗುಜರಾತ್‌ನಲ್ಲಿ 4 ಸಾವು; 18 ಮಂದಿ ಆಸ್ಪತ್ರೆಗೆ

    ನಕಲಿ ಮದ್ಯ ಸೇವನೆ: ಗುಜರಾತ್‌ನಲ್ಲಿ 4 ಸಾವು; 18 ಮಂದಿ ಆಸ್ಪತ್ರೆಗೆ

    ಫೆಬ್ರವರಿ 2027ರಲ್ಲಿ ನವದೆಹಲಿಯಲ್ಲಿ 5ನೇ ಕೋಸ್ಟ್ ಗಾರ್ಡ್ ಜಾಗತಿಕ ಶೃಂಗಸಭೆ

    ಫೆಬ್ರವರಿ 2027ರಲ್ಲಿ ನವದೆಹಲಿಯಲ್ಲಿ 5ನೇ ಕೋಸ್ಟ್ ಗಾರ್ಡ್ ಜಾಗತಿಕ ಶೃಂಗಸಭೆ

    ‘ವಂದೇ ಮಾತರಂ’ ವಿಚಾರ: ಕಾಂಗ್ರೆಸ್ ಪಕ್ಷವನ್ನು ‘ಹೊಸ ಮುಸ್ಲಿಂ ಲೀಗ್’ ಎಂದ ನಿತಿನ್ ನಬಿನ್

    ‘ವಂದೇ ಮಾತರಂ’ ವಿಚಾರ: ಕಾಂಗ್ರೆಸ್ ಪಕ್ಷವನ್ನು ‘ಹೊಸ ಮುಸ್ಲಿಂ ಲೀಗ್’ ಎಂದ ನಿತಿನ್ ನಬಿನ್

    ಕೋಲ್ಕತ್ತಾ ಹೋಟೆಲ್‌ ಅಗ್ನಿ ಅವಘಡದಲ್ಲಿ 9 ಮಂದಿ ಸಾವು, ಪ್ರಧಾನಿ ಮೋದಿ ಸಂತಾಪ

    ಕೋಲ್ಕತ್ತಾ ಹೋಟೆಲ್‌ ಅಗ್ನಿ ಅವಘಡದಲ್ಲಿ 9 ಮಂದಿ ಸಾವು, ಪ್ರಧಾನಿ ಮೋದಿ ಸಂತಾಪ

    ನಾಲ್ಕು ಹಂತದ ಪ್ರಶ್ನೆಪತ್ರಿಕೆ ಪರಿಶೀಲನೆ; UGC-NET ಪರೀಕ್ಷಾ ಗೊಂದಲ ಬಗೆಹರಿಸಲು ಸಚಿವ ಜೋಶಿ ಸೂಚನೆ

    ನಾಲ್ಕು ಹಂತದ ಪ್ರಶ್ನೆಪತ್ರಿಕೆ ಪರಿಶೀಲನೆ; UGC-NET ಪರೀಕ್ಷಾ ಗೊಂದಲ ಬಗೆಹರಿಸಲು ಸಚಿವ ಜೋಶಿ ಸೂಚನೆ

    NHAI ಡಿಜಿಟಲ್ FASTag ಲೋಕಲ್ ಪಾಸ್ ಸೌಲಭ್ಯ 121 ಟೋಲ್ ಪ್ಲಾಜಾಗಳಿಗೆ ವಿಸ್ತರಣೆ

    NHAI ಡಿಜಿಟಲ್ FASTag ಲೋಕಲ್ ಪಾಸ್ ಸೌಲಭ್ಯ 121 ಟೋಲ್ ಪ್ಲಾಜಾಗಳಿಗೆ ವಿಸ್ತರಣೆ

    RRBಗಳ ಸಾಲ ವಿತರಣೆ ಶೇ.10.3ರಷ್ಟು ಹೆಚ್ಚಳ; ₹5.78 ಲಕ್ಷ ಕೋಟಿಗೆ ಏರಿಕೆ

    RRBಗಳ ಸಾಲ ವಿತರಣೆ ಶೇ.10.3ರಷ್ಟು ಹೆಚ್ಚಳ; ₹5.78 ಲಕ್ಷ ಕೋಟಿಗೆ ಏರಿಕೆ

    ಬಿಜೆವೈಎಂಗೆ ಹೊಸ ಸಾರಥಿ: ತೇಜಸ್ವಿ ಸೂರ್ಯ ಸ್ಥಾನಕ್ಕೆ ಹೇಮಂಗ್ ಜೋಶಿ ನೇಮಕ

    ಬಿಜೆವೈಎಂಗೆ ಹೊಸ ಸಾರಥಿ: ತೇಜಸ್ವಿ ಸೂರ್ಯ ಸ್ಥಾನಕ್ಕೆ ಹೇಮಂಗ್ ಜೋಶಿ ನೇಮಕ

    ‘ಪ್ರಜಾಪ್ರಭುತ್ವವನ್ನು ಕಲಿಯಿರಿ, ಮುನ್ನಡೆಸಿ’: ಸಿಇಸಿ ಜ್ಞಾನೇಶ್ ಕುಮಾರ್

    ‘ಪ್ರಜಾಪ್ರಭುತ್ವವನ್ನು ಕಲಿಯಿರಿ, ಮುನ್ನಡೆಸಿ’: ಸಿಇಸಿ ಜ್ಞಾನೇಶ್ ಕುಮಾರ್

  • ವಿದೇಶ
    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

    ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ದೋಣಿ ಮಗುಚಿ 15 ಮಂದಿ ಜಲಸಮಾಧಿ

    ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ದೋಣಿ ಮಗುಚಿ 15 ಮಂದಿ ಜಲಸಮಾಧಿ

    ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

    ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

    ಅದಾನಿ ವಿರುದ್ಧದ ಅಮೆರಿಕದ ಕ್ರಿಮಿನಲ್ ಪ್ರಕರಣ ವಜಾ; ಭಾರೀ ರಿಲೀಫ್

    ಅದಾನಿ ವಿರುದ್ಧದ ಅಮೆರಿಕದ ಕ್ರಿಮಿನಲ್ ಪ್ರಕರಣ ವಜಾ; ಭಾರೀ ರಿಲೀಫ್

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    Curiosity builds as ‘Ramayana’ trailer release date is announced

  • ಆಧ್ಯಾತ್ಮ
    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

    ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ: ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ: ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

    ಖಾಸಗಿ ರಸ್ತೆಗಳು ಇನ್ಮುಂದೆ ಸಾರ್ವಜನಿಕ ಆಸ್ತಿ: ಏನಿದು ಹೊಸ ಕಾನೂನು?

    ಖಾಸಗಿ ರಸ್ತೆಗಳು ಇನ್ಮುಂದೆ ಸಾರ್ವಜನಿಕ ಆಸ್ತಿ: ಏನಿದು ಹೊಸ ಕಾನೂನು?

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್

    ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್

    ಕ್ಷೇತ್ರ ಪುನರ್ವಿಂಗಡಣೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಬಾರದು ಎಂದ ಸಿಎಂ ಡಿಕೆಶಿ

    ಕ್ಷೇತ್ರ ಪುನರ್ವಿಂಗಡಣೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಬಾರದು ಎಂದ ಸಿಎಂ ಡಿಕೆಶಿ

    1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜೈಲಿನಲ್ಲಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ

    1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜೈಲಿನಲ್ಲಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ

    ಎನ್‌ಕೌಂಟರ್ ಬಳಿಕ ಕಾಡಿಗೆ ಬೆಂಕಿ: ಬೇಟೆ ತಡೆ ಶಿಬಿರ ಸ್ಫೋಟ

    ಎನ್‌ಕೌಂಟರ್ ಬಳಿಕ ಕಾಡಿಗೆ ಬೆಂಕಿ: ಬೇಟೆ ತಡೆ ಶಿಬಿರ ಸ್ಫೋಟ

    ರಾಜೀವ್ ಗಾಂಧಿ ಜನ್ಮದಿನ: ಪ್ರಧಾನಿ ಮೋದಿ ಗೌರವ ನಮನ

    ರಾಜೀವ್ ಗಾಂಧಿ ಜನ್ಮದಿನ: ಪ್ರಧಾನಿ ಮೋದಿ ಗೌರವ ನಮನ

  • ರಾಜ್ಯ
    ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

    ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ: ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ: ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

    ಖಾಸಗಿ ರಸ್ತೆಗಳು ಇನ್ಮುಂದೆ ಸಾರ್ವಜನಿಕ ಆಸ್ತಿ: ಏನಿದು ಹೊಸ ಕಾನೂನು?

    ಖಾಸಗಿ ರಸ್ತೆಗಳು ಇನ್ಮುಂದೆ ಸಾರ್ವಜನಿಕ ಆಸ್ತಿ: ಏನಿದು ಹೊಸ ಕಾನೂನು?

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್

    ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್

    ಕ್ಷೇತ್ರ ಪುನರ್ವಿಂಗಡಣೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಬಾರದು ಎಂದ ಸಿಎಂ ಡಿಕೆಶಿ

    ಕ್ಷೇತ್ರ ಪುನರ್ವಿಂಗಡಣೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಬಾರದು ಎಂದ ಸಿಎಂ ಡಿಕೆಶಿ

    ಎನ್‌ಕೌಂಟರ್ ಬಳಿಕ ಕಾಡಿಗೆ ಬೆಂಕಿ: ಬೇಟೆ ತಡೆ ಶಿಬಿರ ಸ್ಫೋಟ

    ಎನ್‌ಕೌಂಟರ್ ಬಳಿಕ ಕಾಡಿಗೆ ಬೆಂಕಿ: ಬೇಟೆ ತಡೆ ಶಿಬಿರ ಸ್ಫೋಟ

    1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜೈಲಿನಲ್ಲಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ

    1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜೈಲಿನಲ್ಲಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ

    ರಾಜೀವ್ ಗಾಂಧಿ ಜನ್ಮದಿನ: ಪ್ರಧಾನಿ ಮೋದಿ ಗೌರವ ನಮನ

    ರಾಜೀವ್ ಗಾಂಧಿ ಜನ್ಮದಿನ: ಪ್ರಧಾನಿ ಮೋದಿ ಗೌರವ ನಮನ

    ನಕಲಿ ಔಷಧಿ ಜಾಲ ಪತ್ತೆ ಬೆನ್ನಲ್ಲೇ ಅಲರ್ಟ್; ರಾಜ್ಯಾದ್ಯಂತ ಔಷಧಿಗಳ ಪರಿಶೀಲನೆಗೆ ಸೂಚನೆ

    ನಕಲಿ ಔಷಧಿ ಜಾಲ ಪತ್ತೆ ಬೆನ್ನಲ್ಲೇ ಅಲರ್ಟ್; ರಾಜ್ಯಾದ್ಯಂತ ಔಷಧಿಗಳ ಪರಿಶೀಲನೆಗೆ ಸೂಚನೆ

  • ದೇಶ
    ಜಾಗತಿಕ ಭಾರತೀಯ ಯುವಕರನ್ನು ರಾಷ್ಟ್ರ ನಿರ್ಮಾಣದೊಂದಿಗೆ ಸಂಪರ್ಕಿಸಲು ‘ಫ್ರೆಂಡ್ಸ್ ಆಫ್ ಮೈ ಭಾರತ್’

    ಜಾಗತಿಕ ಭಾರತೀಯ ಯುವಕರನ್ನು ರಾಷ್ಟ್ರ ನಿರ್ಮಾಣದೊಂದಿಗೆ ಸಂಪರ್ಕಿಸಲು ‘ಫ್ರೆಂಡ್ಸ್ ಆಫ್ ಮೈ ಭಾರತ್’

    ನಕಲಿ ಮದ್ಯ ಸೇವನೆ: ಗುಜರಾತ್‌ನಲ್ಲಿ 4 ಸಾವು; 18 ಮಂದಿ ಆಸ್ಪತ್ರೆಗೆ

    ನಕಲಿ ಮದ್ಯ ಸೇವನೆ: ಗುಜರಾತ್‌ನಲ್ಲಿ 4 ಸಾವು; 18 ಮಂದಿ ಆಸ್ಪತ್ರೆಗೆ

    ಫೆಬ್ರವರಿ 2027ರಲ್ಲಿ ನವದೆಹಲಿಯಲ್ಲಿ 5ನೇ ಕೋಸ್ಟ್ ಗಾರ್ಡ್ ಜಾಗತಿಕ ಶೃಂಗಸಭೆ

    ಫೆಬ್ರವರಿ 2027ರಲ್ಲಿ ನವದೆಹಲಿಯಲ್ಲಿ 5ನೇ ಕೋಸ್ಟ್ ಗಾರ್ಡ್ ಜಾಗತಿಕ ಶೃಂಗಸಭೆ

    ‘ವಂದೇ ಮಾತರಂ’ ವಿಚಾರ: ಕಾಂಗ್ರೆಸ್ ಪಕ್ಷವನ್ನು ‘ಹೊಸ ಮುಸ್ಲಿಂ ಲೀಗ್’ ಎಂದ ನಿತಿನ್ ನಬಿನ್

    ‘ವಂದೇ ಮಾತರಂ’ ವಿಚಾರ: ಕಾಂಗ್ರೆಸ್ ಪಕ್ಷವನ್ನು ‘ಹೊಸ ಮುಸ್ಲಿಂ ಲೀಗ್’ ಎಂದ ನಿತಿನ್ ನಬಿನ್

    ಕೋಲ್ಕತ್ತಾ ಹೋಟೆಲ್‌ ಅಗ್ನಿ ಅವಘಡದಲ್ಲಿ 9 ಮಂದಿ ಸಾವು, ಪ್ರಧಾನಿ ಮೋದಿ ಸಂತಾಪ

    ಕೋಲ್ಕತ್ತಾ ಹೋಟೆಲ್‌ ಅಗ್ನಿ ಅವಘಡದಲ್ಲಿ 9 ಮಂದಿ ಸಾವು, ಪ್ರಧಾನಿ ಮೋದಿ ಸಂತಾಪ

    ನಾಲ್ಕು ಹಂತದ ಪ್ರಶ್ನೆಪತ್ರಿಕೆ ಪರಿಶೀಲನೆ; UGC-NET ಪರೀಕ್ಷಾ ಗೊಂದಲ ಬಗೆಹರಿಸಲು ಸಚಿವ ಜೋಶಿ ಸೂಚನೆ

    ನಾಲ್ಕು ಹಂತದ ಪ್ರಶ್ನೆಪತ್ರಿಕೆ ಪರಿಶೀಲನೆ; UGC-NET ಪರೀಕ್ಷಾ ಗೊಂದಲ ಬಗೆಹರಿಸಲು ಸಚಿವ ಜೋಶಿ ಸೂಚನೆ

    NHAI ಡಿಜಿಟಲ್ FASTag ಲೋಕಲ್ ಪಾಸ್ ಸೌಲಭ್ಯ 121 ಟೋಲ್ ಪ್ಲಾಜಾಗಳಿಗೆ ವಿಸ್ತರಣೆ

    NHAI ಡಿಜಿಟಲ್ FASTag ಲೋಕಲ್ ಪಾಸ್ ಸೌಲಭ್ಯ 121 ಟೋಲ್ ಪ್ಲಾಜಾಗಳಿಗೆ ವಿಸ್ತರಣೆ

    RRBಗಳ ಸಾಲ ವಿತರಣೆ ಶೇ.10.3ರಷ್ಟು ಹೆಚ್ಚಳ; ₹5.78 ಲಕ್ಷ ಕೋಟಿಗೆ ಏರಿಕೆ

    RRBಗಳ ಸಾಲ ವಿತರಣೆ ಶೇ.10.3ರಷ್ಟು ಹೆಚ್ಚಳ; ₹5.78 ಲಕ್ಷ ಕೋಟಿಗೆ ಏರಿಕೆ

    ಬಿಜೆವೈಎಂಗೆ ಹೊಸ ಸಾರಥಿ: ತೇಜಸ್ವಿ ಸೂರ್ಯ ಸ್ಥಾನಕ್ಕೆ ಹೇಮಂಗ್ ಜೋಶಿ ನೇಮಕ

    ಬಿಜೆವೈಎಂಗೆ ಹೊಸ ಸಾರಥಿ: ತೇಜಸ್ವಿ ಸೂರ್ಯ ಸ್ಥಾನಕ್ಕೆ ಹೇಮಂಗ್ ಜೋಶಿ ನೇಮಕ

    ‘ಪ್ರಜಾಪ್ರಭುತ್ವವನ್ನು ಕಲಿಯಿರಿ, ಮುನ್ನಡೆಸಿ’: ಸಿಇಸಿ ಜ್ಞಾನೇಶ್ ಕುಮಾರ್

    ‘ಪ್ರಜಾಪ್ರಭುತ್ವವನ್ನು ಕಲಿಯಿರಿ, ಮುನ್ನಡೆಸಿ’: ಸಿಇಸಿ ಜ್ಞಾನೇಶ್ ಕುಮಾರ್

  • ವಿದೇಶ
    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

    ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ದೋಣಿ ಮಗುಚಿ 15 ಮಂದಿ ಜಲಸಮಾಧಿ

    ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ದೋಣಿ ಮಗುಚಿ 15 ಮಂದಿ ಜಲಸಮಾಧಿ

    ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

    ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

    ಅದಾನಿ ವಿರುದ್ಧದ ಅಮೆರಿಕದ ಕ್ರಿಮಿನಲ್ ಪ್ರಕರಣ ವಜಾ; ಭಾರೀ ರಿಲೀಫ್

    ಅದಾನಿ ವಿರುದ್ಧದ ಅಮೆರಿಕದ ಕ್ರಿಮಿನಲ್ ಪ್ರಕರಣ ವಜಾ; ಭಾರೀ ರಿಲೀಫ್

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    Curiosity builds as ‘Ramayana’ trailer release date is announced

  • ಆಧ್ಯಾತ್ಮ
    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Focus

ಪುನೀತ್ ರಾಜ್ ಕುಮಾರ್ಗೆ ‘ಕರ್ನಾಟಕ ರತ್ನ’: ಅದ್ಧೂರಿ ಕಾರ್ಯಕ್ರಮಕ್ಕೆ ಸರ್ಕಾರದ ಚಿಂತನೆ

by Udaya News
March 28, 2022
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
0
‘ಅಪ್ಪಾ.. ನಾನ್ಯಾರು ಗೊತ್ತಾಯ್ತಾ..? ‘ವೈಕುಂಠದಲ್ಲಿ ಅಪ್ಪು’ ಕಾಲ್ಪನಿಕ ಚಿತ್ರಕ್ಕೆ ಸಕತ್ ಲೈಕ್ಸ್..
Share on FacebookShare via: WhatsApp

ಬೆಂಗಳೂರು: ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನವನ್ನು ಸರ್ಕಾರ ಘೋಷಿಸಿದೆ. ಅವರ ಕುಟುಂಬದವರ ಬಳಿ ಮಾತನಾಡಿ ಪ್ರಶಸ್ತಿ ಪ್ರದಾನ ಮಾಡುವ ದಿನಾಂಕವನ್ನು ನಿಗದಿ ಮಾಡಲಾಗುವುದು. ಪುನೀತ್ ರಾಜ್‍ಕುಮಾರ್ ಅವರ ಪ್ರತಿಭೆ ಹಾಗೂ ಮಾನವೀಯ ಗುಣಗಳಿಗೆ ತಕ್ಕ ರೀತಿಯಲ್ಲಿ ಅರ್ಥಪೂರ್ಣವಾಗಿ ದೊಡ್ಡ ಪ್ರಮಾಣದಲ್ಲಿ ಕರ್ನಾಟಕ ರತ್ನ ನೀಡಲು ಚಿಂತನೆ ಮಾಡಿದ್ದು, ತಯಾರಿಯನ್ನೂ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬಿಬಿಎಂಪಿ ನೌಕರರ ಕನ್ನಡ ಸಂಘ ಆಯೋಜಿಸಿದ್ದ ಡಾ: ರಾಜ್ ಕುಮಾರ್ ಗಾಜಿನ ಮನೆ, ಬಿಬಿಎಂಪಿ ಕಚೇರಿ ಆವರಣದಲ್ಲಿ ಡಾ: ಪುನೀತ್ ರಾಜ್‍ಕುಮಾರ್ ಅವರ ಕಂಚಿನ ಪುತ್ಥಳಿಯ ಅನಾವರಣ ಹಾಗೂ ಗಂಧದಗುಡಿ ಉದ್ಯಾನವನವನ್ನು ಉದ್ಘಾಟಿಸಿದ ಅವರು,  ಪುನೀತ್ ರಾಜ್‍ಕುಮಾರ್ ನಿಜವಾಗಿಯೂ ನಮ್ಮ ಕರ್ನಾಟಕದ ರತ್ನ. ಈ ರತ್ನದ ಪುತ್ಥಳಿಯನ್ನು ಬಿಬಿಎಂಪಿ ಕನ್ನಡ ನೌಕರರ ಸಂಘ ಅನಾವರಣ ಮಾಡಿರುವುದು ನಿಜವಾಗಿಯೂ ಪುನೀತ್ ರಾಜ್ ಕುಮಾರ್ ಅವರ ಬಗೆಗಿನ ಪ್ರೀತಿ ಬಹಳ ದೊಡ್ಡದು. ಅದರಲ್ಲಿ ಪ್ರೀತಿ, ವಿಶ್ವಾಸ, ಅಭಿಮಾನದ ಸಂಕೇತವಿದೆ ಎಂದರು.

RelatedPosts

ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ: ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

ಪುನೀತ್ ರಾಜ್ ಕುಮಾರ್ ಕಾಲವಾದ ಸಂದರ್ಭದಲ್ಲಿ ಕುಟುಂಬ ಅತ್ಯಂತ ಮುತ್ಸದಿತನದಿಂದ ನಡೆದುಕೊಂಡಿದೆ. ಇದನ್ನು ಎಂದಿಗೂ ಮರೆಯಲಾಗದು. ಕಷ್ಟದಲ್ಲಿ ಸಂಯಮವನ್ನು ಉಳಿಸಿಕೊಳ್ಳುವುದು ಬಹಳ ಕಷ್ಟ. ಸಂತುಲನದ ಭಾವ, ಚಿಂತನೆ, ನಡವಳಿಕೆ ಬಹಳ ಮುಖ್ಯ. ಇದು ಅವರ ಕುಟುಂಬದವರು ಪ್ರಬುದ್ಧತೆಯನ್ನು ತೋರುತ್ತದೆ ಎಂದರು. ಪುನೀತ್ ರಾಜ್ ಕುಮಾರ್ ಅವರ ಜಾತ್ರೆ ನಿರಂತರವಾಗಿ ಸಾಗುತ್ತದೆ ಎಂದರು.

ಪುನೀತ್ ರಾಜ್‍ಕುಮಾರ್ ಕೇವಲ ಹೆಸರಾಗಿ ಉಳಿದಿಲ್ಲ. ಪ್ರತಿಯೊಬ್ಬ ಕನ್ನಡಿಗನ ಉಸಿರಾಗಿ ಉಳಿದಿದ್ದಾರೆ. ಒಬ್ಬ ಮನುಷ್ಯ ಹೇಗೆ ಬದುಕಿದ ಎನ್ನುವುದನ್ನು ಅವರು ಇಲ್ಲದೇ ಇರುವಾಗ ತಿಳಿಯುತ್ತದೆ. ಅತ್ಯಂತ ಸಣ್ಣ ವಯಸ್ಸಿನಲ್ಲಿ ನಮ್ಮನ್ನು ನಗುನಗುತ್ತಲೇ ಬಿಟ್ಟುಹೋಗಿದ್ದಾರೆ. ಕನ್ನಡಿಗರ ಪ್ರತಿಯೊಂದು ಕುಟುಂಬದಲ್ಲಿ ತಮ್ಮ ಕುಟುಂಬದ ಸದಸ್ಯನೊಬ್ಬನನ್ನು ಕಳೆದುಕೊಂಡ ಭಾವನೆ ಇಡೀ ಕರ್ನಾಟದಲ್ಲಿ ಆವರಿಸಿದೆ. ಯಾದಗಿರಿ, ಹಾವೇರಿ, ಮೈಸೂರು ಹೀಗೆ ಕರ್ನಾಟಕದ ಮೂಲೆ ಮೂಲೆಗೆ ಹೋದಲ್ಲಿ ಅವರ ಭಾವಚಿತ್ರಗಳನ್ನು ಪೂಜಿಸುವುದನ್ನು ನಾವು ಕಾಣುತ್ತೇವೆ ಎಂದರು.

ಅವರ ಸಮಾಧಿಗೆ ಇಂದಿಗೂ ಅವರ ಅಭಿಮಾನಿಗಳ ದಂಡು ಬರುವುದನ್ನು ನೋಡಿದಾಗ ಆಶ್ಚರ್ಯವಾಗುತ್ತದೆ. ಎಷ್ಟು ಅದ್ಭುತವಾದ ಪ್ರೀತಿ ವಿಶ್ವಾಸವನ್ನು ಪುನೀತ್ ರಾಜ್‍ಕುಮಾರ್ ಗಳಿಸಿದ್ದರು ಎಂದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಪುನೀತ್ ರಾಜ್‍ಕುಮಾರ್ ನಮ್ಮ ನಡುವೆ ಇದ್ದಾರೆ ಎಂಬ ಭಾವನೆಯಿಂದ ನಮ್ಮ ಎಲ್ಲಾ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ. ಅವರನ್ನು ನಾವು ಕಳೆದುಕೊಂಡಿಲ್ಲ. ಆದರೆ ಅವರಿಂದ ಬಹಳಷ್ಟನ್ನು ಪಡೆದುಕೊಂಡಿದ್ದೇವೆ ಎಂದರು.

ಅವರ ನಗು ಕನ್ನಡಿಗರನ್ನಷ್ಟೇ ಅಲ್ಲ ಎಲ್ಲಾ ಭಾಷಿಕರನ್ನು ಆಕರ್ಷಸಿದೆ. ಅವರ ಆತ್ಮೀಯತೆ ಎಲ್ಲಾ ಬಾಷೆಯ ಮೇರು ನಟರನ್ನು ಸೆಳೆದಿದೆ. ಅವರ ಬಗ್ಗೆ ಅಭಿಮಾನದಿಂದ ಮಾತನಾಡಿದಾಗ ಅವರು ಗಳಿಸಿದ್ದ ಸ್ನೇಹ, ವಿಶ್ವಾಸವನ್ನು ತೋರಿಸುತ್ತದೆ.
ಅತ್ಯಂತ ಸಣ್ಣ ವಯಸ್ಸಿನಲ್ಲಿಯೇ ನಿರರ್ಗಳವಾಗಿ ಅಭಿನಯಿಸಬಲ್ಲವರಾಗಿದ್ದರು. ನನ್ನ ನಟನೆಗೆ ನಮ್ಮ ತಂದೆಯೇ ಕಾರಣ. ಪಾತ್ರದೊಳಗೆ ಹೋಗಿ ನಟನೆ ಮಾಡು. ತಂದೆ ಎದುರು ಮಾಡುತ್ತಿದ್ದೇನೆ ಎನ್ನುವ ಭಾವ ಇರಬಾರದು ಎಂದು ಅವರ ತಂದೆ ಹೇಳಿಕೊಟ್ಟಿದ್ದರು ಎಂದು ಪುನೀತ್ ತಿಳಿಸಿದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.

ಮೊದಲ ಚಿತ್ರದಿಂದ ಕೊನೆ ಚಿತ್ರದವರೆಗೂ ಪುನೀತ್ ಅವರ ನಟನೆಯಲ್ಲಿ ಮುಗ್ದತೆ ಉಳಿದುಕೊಂಡಿತ್ತು. ಮುಗ್ಧತೆ ದೇವರು ಕೊಡುವ ಕಾಣಿಕೆ. ಎಲ್ಲರಿಗೂ ಅದು ಬರುವುದಿಲ್ಲ. ಕೆಲವೇ ಕೆಲವರಿಗೆ ಅದನ್ನು ಕಾಪಾಡಿಕೊಂಡು ಹೋಗುವುದು ಬರುತ್ತದೆ. ಕನ್ನಡ ಚಿತ್ರರಂಗದಲ್ಲಿ ಮುಗ್ಧತೆಯನ್ನು ಕಾಪಾಡಿಕೊಂಡವರು ಡಾ: ರಾಜ್‍ಕುಮಾರ್ ಹಾಗೂ ಡಾ: ಪುನೀತ್ ರಾಜ್ ಕುಮಾರ್ ಇಬ್ಬರೇ ಎಂದರು.

ShareSendTweetShare
Previous Post

‘KGF-2’ ಟ್ರೈಲರ್ ರೋಮಾಂಚನ

Next Post

ಜೂನ್ 16, 17, 18ರಂದು ಸಿಇಟಿ ಪರೀಕ್ಷೆ:

Related Posts

ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ
ಪ್ರಮುಖ ಸುದ್ದಿ

ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

August 21, 2026 11:08 AM
ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ
ಪ್ರಮುಖ ಸುದ್ದಿ

ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

August 21, 2026 11:08 AM
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ: ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ
ಪ್ರಮುಖ ಸುದ್ದಿ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ: ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

August 21, 2026 10:08 AM
ಖಾಸಗಿ ರಸ್ತೆಗಳು ಇನ್ಮುಂದೆ ಸಾರ್ವಜನಿಕ ಆಸ್ತಿ: ಏನಿದು ಹೊಸ ಕಾನೂನು?
ಪ್ರಮುಖ ಸುದ್ದಿ

ಖಾಸಗಿ ರಸ್ತೆಗಳು ಇನ್ಮುಂದೆ ಸಾರ್ವಜನಿಕ ಆಸ್ತಿ: ಏನಿದು ಹೊಸ ಕಾನೂನು?

August 21, 2026 09:08 AM
ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ
ಪ್ರಮುಖ ಸುದ್ದಿ

ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

August 20, 2026 10:08 PM
ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್
ಪ್ರಮುಖ ಸುದ್ದಿ

ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್

August 20, 2026 05:08 PM

Popular Stories

  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಹನೂರು: ವೀರಪ್ಪನ್’ನಿಂದ ಹುತಾತ್ಮರಾದ ಪೊಲೀಸರಿಗೆ ಶ್ರದ್ಧಾಂಜಲಿ

    0 shares
    Share 0 Tweet 0
  • ಹನೂರು : ಮಾನಸ ಶಿಕ್ಷಣ ಸಂಸ್ಥೆಗೆ 30ರ ಸಂಭ್ರಮ; ಆ.22 ರಂದು ಬೃಹತ್ ಉದ್ಯೋಗ ಮೇಳ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In