ಬೆಂಗಳೂರು: ಬಿಜೆಪಿ ಮುಖಂಡರಾದ ಚಿತ್ತಾಪುರ ಕ್ಷೇತ್ರದ ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ ಹೆಬ್ಬಾಳ ಹಾಗೂ ಅರವಿಂದ್ ಚೌಹಾಣ್ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಅವರು ತಮ್ಮ ಬೆಂಬಲಿಗರ ಜತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಸಮ್ಮುಖದಲ್ಲಿ ಶನಿವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
© 2020 Udaya News – Powered by RajasDigital.