ಬೆಂಗಳೂರು: ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ರಾಜ್ಯದ 13 ಜಿಲ್ಲೆಗಳ 61 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಜಿಲ್ಲೆಗಳಲ್ಲಿ ಎಸ್ ಡಿ ಆರ್ ಎಫ್ ಮತ್ತು ಎನ್ ಡಿ ಆರ್ ಎಫ್ ನಿಯಮಗಳ ಪ್ರಕಾರ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸರ್ಕಾರ ಸೂಚನೆ ನೀಡಿದೆ.
- ದಾವಣಗೆರೆ ಜಿಲ್ಲೆ : ಹರಿಹರ, ಹೊನ್ನಾಳಿ ನ್ಯಾಮತಿ
- ರಾಯಚೂರು ಜಿಲ್ಲೆ : ದೇವದುರ್ಗ, ರಾಯಚೂರು, ಲಿಂಗಸಗೂರು
- ಬೆಳಗಾವಿ ಜಿಲ್ಲೆ : ಅಥಣಿ, ಗೋಕಾಕ್, ಚಿಕ್ಕೋಡಿ, ಬೈಲ್ ಹೊಂಗಲ್, ಹುಕ್ಕೇರಿ, ಖನಾಪುರ್, ರಾಮದರ್ಗ, ಸವದತ್ತಿ, ಕಿತ್ತೂರು, ನಿಪ್ಪಾಣಿ ಕಾಗವಾಡ, ರಾಯಭಾಗ, ಮೂಡಲಗಿ
- ಬಾಗಲಕೋಟೆ ಜಿಲ್ಲೆ : ಬಾದಾಮಿ, ಬಾಗಲಕೋಟೆ,ಗುಳೆದಗುಡ್ಡ,ಬೀಳಗಿ, ಹುನಗುಂದ, ಇಳಕಲ್ ,ಜಮಖಂಡಿ ಮುಧೋಳ್ ರಬಕವಿ- ಬನಹಟ್ಟಿ
- ಗದಗ ಜಿಲ್ಲೆ : ನರಗುಂದ, ರೋಣ
- ಹಾವೇರಿ ಜಿಲ್ಲೆ : ಬ್ಯಾಡಗಿ, ಹಾವೇರಿ, ರಾಣೆಬೆನ್ನೂರು, ಸವಣೂರು, ಶಿಗ್ಗಾವಿ, ಹಿರೆಕೇರೂರು, ಹಾನಗಲ್.ರಟ್ಟಿಹಳ್ಳಿ
- ಧಾರವಾಡ ಜಿಲ್ಲೆ : ಕಲಘಟಗಿ, ಧಾರವಾಡ, ಕುಂದಗೋಳ, ನವಲಗುಂದ ಅಳ್ನಾವರ್
- ಶಿವಮೊಗ್ಗ ಜಿಲ್ಲೆ : ಸಾಗರ, ಶಿವಮೊಗ್ಗ, ಶಿಕಾರಿಪುರ, ಸೊರಬ
- ಹಾಸನ ಜಿಲ್ಲೆ : ಸಕಲೇಶಪುರ
- ಕೊಡಗು ಜಿಲ್ಲೆ : ಮಡಿಕೇರಿ
- ಉತ್ತರ ಕನ್ನಡ ಜಿಲ್ಲೆ : ಅಂಕೋಲ ಹಳಿಯಾಳ, ಸಿದ್ದಾಪುರ, ಶಿರಸಿ, ಕಾರವಾರ, ಕುಮಟ, ಯಲ್ಲಾಪುರ.
- ಚಿಕ್ಕಮಗಳೂರು ಜಿಲ್ಲೆ : ಎನ್ ಆರ್. ಪುರ
ಯಾದಗಿರಿ- ಶಹಾಪುರ, ಶೊರಾಪುರ, ವಡಗೇರಾ, ಹುಣಸಗಿ