Tuesday, July 21, 2026
Contact Us
UdayaNews
  • ಪ್ರಮುಖ ಸುದ್ದಿ
    ‘ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮತ್ತೆ ಹಾರಲಿದೆ; ಸತ್ಯ ಗೆದ್ದಿದೆ’ : ಆರ್. ಅಶೋಕ್

    ‘ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮತ್ತೆ ಹಾರಲಿದೆ; ಸತ್ಯ ಗೆದ್ದಿದೆ’ : ಆರ್. ಅಶೋಕ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ದೆಹಲಿ ಹಿಂಸಾಚಾರ: ‘ಕಾಣದ ಕೈ’ ಶಂಕೆ; ಪೊಲೀಸರಿಂದ 200ಕ್ಕೂ ಹೆಚ್ಚು ವಿಡಿಯೊಗಳ ಪರಿಶೀಲನೆ

    ದೆಹಲಿ ಹಿಂಸಾಚಾರ: ‘ಕಾಣದ ಕೈ’ ಶಂಕೆ; ಪೊಲೀಸರಿಂದ 200ಕ್ಕೂ ಹೆಚ್ಚು ವಿಡಿಯೊಗಳ ಪರಿಶೀಲನೆ

    ನಗರಗಳಲ್ಲಿ ಶಾಖದ ಒತ್ತಡ ತಗ್ಗಿಸಲು ಕೇಂದ್ರದ ಕ್ರಮ; 12 ನಗರಗಳಲ್ಲಿ ಪೈಲಟ್ ಯೋಜನೆ

    ನಗರಗಳಲ್ಲಿ ಶಾಖದ ಒತ್ತಡ ತಗ್ಗಿಸಲು ಕೇಂದ್ರದ ಕ್ರಮ; 12 ನಗರಗಳಲ್ಲಿ ಪೈಲಟ್ ಯೋಜನೆ

    ರಾಜಮಾರ್ಗಯಾತ್ರ ಆ್ಯಪ್‌ನಲ್ಲಿ ಡಿಜಿಟಲ್ ಲೋಕಲ್ ಪಾಸ್, AI ಸಹಾಯ ಕೇಂದ್ರ ಆರಂಭ

    ರಾಜಮಾರ್ಗಯಾತ್ರ ಆ್ಯಪ್‌ನಲ್ಲಿ ಡಿಜಿಟಲ್ ಲೋಕಲ್ ಪಾಸ್, AI ಸಹಾಯ ಕೇಂದ್ರ ಆರಂಭ

    ‘ಭಿಕ್ಷಾಟನೆ ಮುಕ್ತ ಭಾರತ’ ಗುರಿ; SMILE ಯೋಜನೆ 295 ನಗರಗಳಿಗೆ ವಿಸ್ತರಣೆ

    ‘ಭಿಕ್ಷಾಟನೆ ಮುಕ್ತ ಭಾರತ’ ಗುರಿ; SMILE ಯೋಜನೆ 295 ನಗರಗಳಿಗೆ ವಿಸ್ತರಣೆ

    PMAY-U ಯೋಜನೆಗೆ ವೇಗ; 2.0 ಅಡಿಯಲ್ಲಿ 1 ಕೋಟಿ ಹೊಸ ಮನೆಗಳ ಗುರಿ

    PMAY-U ಯೋಜನೆಗೆ ವೇಗ; 2.0 ಅಡಿಯಲ್ಲಿ 1 ಕೋಟಿ ಹೊಸ ಮನೆಗಳ ಗುರಿ

    ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆ; ಕರಾವಳಿ, ಒಳನಾಡಿನಲ್ಲಿ ಗಾಳಿ ಸಹಿತ ಮಳೆಯ ಮುನ್ಸೂಚನೆ

    ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆ; ಕರಾವಳಿ, ಒಳನಾಡಿನಲ್ಲಿ ಗಾಳಿ ಸಹಿತ ಮಳೆಯ ಮುನ್ಸೂಚನೆ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

  • ರಾಜ್ಯ
    ‘ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮತ್ತೆ ಹಾರಲಿದೆ; ಸತ್ಯ ಗೆದ್ದಿದೆ’ : ಆರ್. ಅಶೋಕ್

    ‘ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮತ್ತೆ ಹಾರಲಿದೆ; ಸತ್ಯ ಗೆದ್ದಿದೆ’ : ಆರ್. ಅಶೋಕ್

    ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆ; ಕರಾವಳಿ, ಒಳನಾಡಿನಲ್ಲಿ ಗಾಳಿ ಸಹಿತ ಮಳೆಯ ಮುನ್ಸೂಚನೆ

    ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆ; ಕರಾವಳಿ, ಒಳನಾಡಿನಲ್ಲಿ ಗಾಳಿ ಸಹಿತ ಮಳೆಯ ಮುನ್ಸೂಚನೆ

    ರಾಜ್ಯದ 178 ತಾಲೂಕುಗಳಲ್ಲಿ ಮಳೆ ಕೊರತೆ; 20 ತಾಲೂಕುಗಳಲ್ಲಿ ಬಹುತೇಕ ಮಳೆಯಾಗಿಲ್ಲ

    ರಾಜ್ಯದ 178 ತಾಲೂಕುಗಳಲ್ಲಿ ಮಳೆ ಕೊರತೆ; 20 ತಾಲೂಕುಗಳಲ್ಲಿ ಬಹುತೇಕ ಮಳೆಯಾಗಿಲ್ಲ

    ಭ್ರಷ್ಟಾಚಾರದ ತಾಣಗಳಾಗಿ ಮಾರ್ಪಟ್ಟ ಸರ್ಕಾರಿ ಆಸ್ಪತ್ರೆಗಳು..! ಏನಿದು ಖದರ್ ಸಾಹೇಬ್ರೇ?

    ಭ್ರಷ್ಟಾಚಾರದ ತಾಣಗಳಾಗಿ ಮಾರ್ಪಟ್ಟ ಸರ್ಕಾರಿ ಆಸ್ಪತ್ರೆಗಳು..! ಏನಿದು ಖದರ್ ಸಾಹೇಬ್ರೇ?

    ರೌಡಿ ಅಡ್ಡೆಗಳ ಮೇಲೆ ರಾತ್ರೋ ರಾತ್ರಿ ಖಾಕಿ ದಾಳಿ; ನೂರಕ್ಕೂ ಹೆಚ್ಚು ಆಸಾಮಿಗಳ ಮನೆಗಳಿಗೆ ಲಗ್ಗೆ

    ರೌಡಿ ಅಡ್ಡೆಗಳ ಮೇಲೆ ರಾತ್ರೋ ರಾತ್ರಿ ಖಾಕಿ ದಾಳಿ; ನೂರಕ್ಕೂ ಹೆಚ್ಚು ಆಸಾಮಿಗಳ ಮನೆಗಳಿಗೆ ಲಗ್ಗೆ

    ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

    ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

    ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್

    ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್

    ಆಂಧ್ರದಲ್ಲಿ ಕೋವಿಡ್ ಆತಂಕ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ

    ಆಂಧ್ರದಲ್ಲಿ ಕೋವಿಡ್ ಆತಂಕ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ

    ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ; ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್

    ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ; ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್

    ಬೆಂಗಳೂರಿನಲ್ಲಿ ‘ಬ್ರಿಕ್ಸ್’ ಸಭೆ; ಸಹಕಾರ ಒಪ್ಪಂದಕ್ಕೆ ಸದಸ್ಯ ರಾಷ್ಟ್ರಗಳ ಒಮ್ಮತ

    ಬೆಂಗಳೂರಿನಲ್ಲಿ ‘ಬ್ರಿಕ್ಸ್’ ಸಭೆ; ಸಹಕಾರ ಒಪ್ಪಂದಕ್ಕೆ ಸದಸ್ಯ ರಾಷ್ಟ್ರಗಳ ಒಮ್ಮತ

  • ದೇಶ
    ದೆಹಲಿ ಹಿಂಸಾಚಾರ: ‘ಕಾಣದ ಕೈ’ ಶಂಕೆ; ಪೊಲೀಸರಿಂದ 200ಕ್ಕೂ ಹೆಚ್ಚು ವಿಡಿಯೊಗಳ ಪರಿಶೀಲನೆ

    ದೆಹಲಿ ಹಿಂಸಾಚಾರ: ‘ಕಾಣದ ಕೈ’ ಶಂಕೆ; ಪೊಲೀಸರಿಂದ 200ಕ್ಕೂ ಹೆಚ್ಚು ವಿಡಿಯೊಗಳ ಪರಿಶೀಲನೆ

    ‘ಭಿಕ್ಷಾಟನೆ ಮುಕ್ತ ಭಾರತ’ ಗುರಿ; SMILE ಯೋಜನೆ 295 ನಗರಗಳಿಗೆ ವಿಸ್ತರಣೆ

    ‘ಭಿಕ್ಷಾಟನೆ ಮುಕ್ತ ಭಾರತ’ ಗುರಿ; SMILE ಯೋಜನೆ 295 ನಗರಗಳಿಗೆ ವಿಸ್ತರಣೆ

    PMAY-U ಯೋಜನೆಗೆ ವೇಗ; 2.0 ಅಡಿಯಲ್ಲಿ 1 ಕೋಟಿ ಹೊಸ ಮನೆಗಳ ಗುರಿ

    PMAY-U ಯೋಜನೆಗೆ ವೇಗ; 2.0 ಅಡಿಯಲ್ಲಿ 1 ಕೋಟಿ ಹೊಸ ಮನೆಗಳ ಗುರಿ

    ನಗರಗಳಲ್ಲಿ ಶಾಖದ ಒತ್ತಡ ತಗ್ಗಿಸಲು ಕೇಂದ್ರದ ಕ್ರಮ; 12 ನಗರಗಳಲ್ಲಿ ಪೈಲಟ್ ಯೋಜನೆ

    ನಗರಗಳಲ್ಲಿ ಶಾಖದ ಒತ್ತಡ ತಗ್ಗಿಸಲು ಕೇಂದ್ರದ ಕ್ರಮ; 12 ನಗರಗಳಲ್ಲಿ ಪೈಲಟ್ ಯೋಜನೆ

    ರಾಜಮಾರ್ಗಯಾತ್ರ ಆ್ಯಪ್‌ನಲ್ಲಿ ಡಿಜಿಟಲ್ ಲೋಕಲ್ ಪಾಸ್, AI ಸಹಾಯ ಕೇಂದ್ರ ಆರಂಭ

    ರಾಜಮಾರ್ಗಯಾತ್ರ ಆ್ಯಪ್‌ನಲ್ಲಿ ಡಿಜಿಟಲ್ ಲೋಕಲ್ ಪಾಸ್, AI ಸಹಾಯ ಕೇಂದ್ರ ಆರಂಭ

    ಫಿನ್‌ಟೆಕ್ ನಿಯಮಗಳು ಮತ್ತಷ್ಟು ಕಠಿಣ; ಸೈಬರ್ ಭದ್ರತೆಗೆ ಕೇಂದ್ರ-ಆರ್‌ಬಿಐ ಒತ್ತು

    ಫಿನ್‌ಟೆಕ್ ನಿಯಮಗಳು ಮತ್ತಷ್ಟು ಕಠಿಣ; ಸೈಬರ್ ಭದ್ರತೆಗೆ ಕೇಂದ್ರ-ಆರ್‌ಬಿಐ ಒತ್ತು

    ನೀಟ್ ವಿವಾದದ ಪ್ರತಿಧ್ವನಿ; ‘ಚಲೋ ಸಂಸದ್’ ಮೆರವಣಿಗೆ ವೇಳೆ ಲಾಠಿ ಚಾರ್ಜ್

    ನೀಟ್ ವಿವಾದದ ಪ್ರತಿಧ್ವನಿ; ‘ಚಲೋ ಸಂಸದ್’ ಮೆರವಣಿಗೆ ವೇಳೆ ಲಾಠಿ ಚಾರ್ಜ್

    ‘ಟೆರರಿಸಂ’ ಹಿಂದಿದೆ ಪಿತೂರಿ? ರಹಸ್ಯ ಬಯಲು ಮಾಡಿದ ನಿವೃತ್ತ MHA ಅಧಿಕಾರಿ, ಸ್ವತಂತ್ರ ತನಿಖೆಗೆ CRF ಒತ್ತಾಯ

    ‘ಟೆರರಿಸಂ’ ಹಿಂದಿದೆ ಪಿತೂರಿ? ರಹಸ್ಯ ಬಯಲು ಮಾಡಿದ ನಿವೃತ್ತ MHA ಅಧಿಕಾರಿ, ಸ್ವತಂತ್ರ ತನಿಖೆಗೆ CRF ಒತ್ತಾಯ

    ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ಮಧ್ಯಪ್ರದೇಶ ಸಂಪುಟ ಅಸ್ತು

    ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ಮಧ್ಯಪ್ರದೇಶ ಸಂಪುಟ ಅಸ್ತು

    ಜಮ್ಮು-ಕಾಶ್ಮೀರದಲ್ಲಿ ಹಠಾತ್ ಪ್ರವಾಹ; 10 ಮಂದಿ ಸಾವು, ಹಲವರು ನಾಪತ್ತೆ

    ಜಮ್ಮು-ಕಾಶ್ಮೀರದಲ್ಲಿ ಹಠಾತ್ ಪ್ರವಾಹ; 10 ಮಂದಿ ಸಾವು, ಹಲವರು ನಾಪತ್ತೆ

  • ವಿದೇಶ
    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

    ಅಮೆರಿಕ ಜೊತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್; ಮತ್ತೆ ‘ಹಾರ್ಮುಜ್’ ಕಗ್ಗಂಟು

    ಅಮೆರಿಕ ಜೊತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್; ಮತ್ತೆ ‘ಹಾರ್ಮುಜ್’ ಕಗ್ಗಂಟು

    ಹಾರ್ಮುಜ್ ಜಲಸಂಧಿ ದಾಳಿಗೆ ಭಾರತ ಖಂಡಿಸಿದ ಭಾರತ

    ಹಾರ್ಮುಜ್ ಜಲಸಂಧಿ ದಾಳಿಗೆ ಭಾರತ ಖಂಡಿಸಿದ ಭಾರತ

    ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಾವು,

    ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಾವು,

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

    ಭಾರತೀಯ ಸಂಗೀತ ಲೋಕ ಅದ್ಭುತ ಪ್ರತಿಭೆ.. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ ಎಸ್. ಜಾನಕಿ

    ಭಾರತೀಯ ಸಂಗೀತ ಲೋಕ ಅದ್ಭುತ ಪ್ರತಿಭೆ.. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ ಎಸ್. ಜಾನಕಿ

    ಹಿರಿಯ ಗಾಯಕಿ ಎಸ್. ಜಾನಕಿ ನಿಧನ; ಬಡವಾದ ಸಂಗೀತ ಲೋಕ

    ಹಿರಿಯ ಗಾಯಕಿ ಎಸ್. ಜಾನಕಿ ನಿಧನ; ಬಡವಾದ ಸಂಗೀತ ಲೋಕ

    Veteran Singer S. Janaki Passes Away at 88; Music World Mourns the Loss

    Veteran Singer S. Janaki Passes Away at 88; Music World Mourns the Loss

    ಹೆಣ್ಣೊಬ್ಬಳ ವಿಚಿತ್ರ ಕಥೆ; ‘ಓ ಸುಕುಮಾರಿ!’ ಟ್ರೇಲರ್ ಬಿಡುಗಡೆ

    ಹೆಣ್ಣೊಬ್ಬಳ ವಿಚಿತ್ರ ಕಥೆ; ‘ಓ ಸುಕುಮಾರಿ!’ ಟ್ರೇಲರ್ ಬಿಡುಗಡೆ

  • ಆಧ್ಯಾತ್ಮ
    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ‘ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮತ್ತೆ ಹಾರಲಿದೆ; ಸತ್ಯ ಗೆದ್ದಿದೆ’ : ಆರ್. ಅಶೋಕ್

    ‘ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮತ್ತೆ ಹಾರಲಿದೆ; ಸತ್ಯ ಗೆದ್ದಿದೆ’ : ಆರ್. ಅಶೋಕ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ದೆಹಲಿ ಹಿಂಸಾಚಾರ: ‘ಕಾಣದ ಕೈ’ ಶಂಕೆ; ಪೊಲೀಸರಿಂದ 200ಕ್ಕೂ ಹೆಚ್ಚು ವಿಡಿಯೊಗಳ ಪರಿಶೀಲನೆ

    ದೆಹಲಿ ಹಿಂಸಾಚಾರ: ‘ಕಾಣದ ಕೈ’ ಶಂಕೆ; ಪೊಲೀಸರಿಂದ 200ಕ್ಕೂ ಹೆಚ್ಚು ವಿಡಿಯೊಗಳ ಪರಿಶೀಲನೆ

    ನಗರಗಳಲ್ಲಿ ಶಾಖದ ಒತ್ತಡ ತಗ್ಗಿಸಲು ಕೇಂದ್ರದ ಕ್ರಮ; 12 ನಗರಗಳಲ್ಲಿ ಪೈಲಟ್ ಯೋಜನೆ

    ನಗರಗಳಲ್ಲಿ ಶಾಖದ ಒತ್ತಡ ತಗ್ಗಿಸಲು ಕೇಂದ್ರದ ಕ್ರಮ; 12 ನಗರಗಳಲ್ಲಿ ಪೈಲಟ್ ಯೋಜನೆ

    ರಾಜಮಾರ್ಗಯಾತ್ರ ಆ್ಯಪ್‌ನಲ್ಲಿ ಡಿಜಿಟಲ್ ಲೋಕಲ್ ಪಾಸ್, AI ಸಹಾಯ ಕೇಂದ್ರ ಆರಂಭ

    ರಾಜಮಾರ್ಗಯಾತ್ರ ಆ್ಯಪ್‌ನಲ್ಲಿ ಡಿಜಿಟಲ್ ಲೋಕಲ್ ಪಾಸ್, AI ಸಹಾಯ ಕೇಂದ್ರ ಆರಂಭ

    ‘ಭಿಕ್ಷಾಟನೆ ಮುಕ್ತ ಭಾರತ’ ಗುರಿ; SMILE ಯೋಜನೆ 295 ನಗರಗಳಿಗೆ ವಿಸ್ತರಣೆ

    ‘ಭಿಕ್ಷಾಟನೆ ಮುಕ್ತ ಭಾರತ’ ಗುರಿ; SMILE ಯೋಜನೆ 295 ನಗರಗಳಿಗೆ ವಿಸ್ತರಣೆ

    PMAY-U ಯೋಜನೆಗೆ ವೇಗ; 2.0 ಅಡಿಯಲ್ಲಿ 1 ಕೋಟಿ ಹೊಸ ಮನೆಗಳ ಗುರಿ

    PMAY-U ಯೋಜನೆಗೆ ವೇಗ; 2.0 ಅಡಿಯಲ್ಲಿ 1 ಕೋಟಿ ಹೊಸ ಮನೆಗಳ ಗುರಿ

    ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆ; ಕರಾವಳಿ, ಒಳನಾಡಿನಲ್ಲಿ ಗಾಳಿ ಸಹಿತ ಮಳೆಯ ಮುನ್ಸೂಚನೆ

    ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆ; ಕರಾವಳಿ, ಒಳನಾಡಿನಲ್ಲಿ ಗಾಳಿ ಸಹಿತ ಮಳೆಯ ಮುನ್ಸೂಚನೆ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

  • ರಾಜ್ಯ
    ‘ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮತ್ತೆ ಹಾರಲಿದೆ; ಸತ್ಯ ಗೆದ್ದಿದೆ’ : ಆರ್. ಅಶೋಕ್

    ‘ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮತ್ತೆ ಹಾರಲಿದೆ; ಸತ್ಯ ಗೆದ್ದಿದೆ’ : ಆರ್. ಅಶೋಕ್

    ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆ; ಕರಾವಳಿ, ಒಳನಾಡಿನಲ್ಲಿ ಗಾಳಿ ಸಹಿತ ಮಳೆಯ ಮುನ್ಸೂಚನೆ

    ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆ; ಕರಾವಳಿ, ಒಳನಾಡಿನಲ್ಲಿ ಗಾಳಿ ಸಹಿತ ಮಳೆಯ ಮುನ್ಸೂಚನೆ

    ರಾಜ್ಯದ 178 ತಾಲೂಕುಗಳಲ್ಲಿ ಮಳೆ ಕೊರತೆ; 20 ತಾಲೂಕುಗಳಲ್ಲಿ ಬಹುತೇಕ ಮಳೆಯಾಗಿಲ್ಲ

    ರಾಜ್ಯದ 178 ತಾಲೂಕುಗಳಲ್ಲಿ ಮಳೆ ಕೊರತೆ; 20 ತಾಲೂಕುಗಳಲ್ಲಿ ಬಹುತೇಕ ಮಳೆಯಾಗಿಲ್ಲ

    ಭ್ರಷ್ಟಾಚಾರದ ತಾಣಗಳಾಗಿ ಮಾರ್ಪಟ್ಟ ಸರ್ಕಾರಿ ಆಸ್ಪತ್ರೆಗಳು..! ಏನಿದು ಖದರ್ ಸಾಹೇಬ್ರೇ?

    ಭ್ರಷ್ಟಾಚಾರದ ತಾಣಗಳಾಗಿ ಮಾರ್ಪಟ್ಟ ಸರ್ಕಾರಿ ಆಸ್ಪತ್ರೆಗಳು..! ಏನಿದು ಖದರ್ ಸಾಹೇಬ್ರೇ?

    ರೌಡಿ ಅಡ್ಡೆಗಳ ಮೇಲೆ ರಾತ್ರೋ ರಾತ್ರಿ ಖಾಕಿ ದಾಳಿ; ನೂರಕ್ಕೂ ಹೆಚ್ಚು ಆಸಾಮಿಗಳ ಮನೆಗಳಿಗೆ ಲಗ್ಗೆ

    ರೌಡಿ ಅಡ್ಡೆಗಳ ಮೇಲೆ ರಾತ್ರೋ ರಾತ್ರಿ ಖಾಕಿ ದಾಳಿ; ನೂರಕ್ಕೂ ಹೆಚ್ಚು ಆಸಾಮಿಗಳ ಮನೆಗಳಿಗೆ ಲಗ್ಗೆ

    ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

    ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

    ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್

    ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್

    ಆಂಧ್ರದಲ್ಲಿ ಕೋವಿಡ್ ಆತಂಕ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ

    ಆಂಧ್ರದಲ್ಲಿ ಕೋವಿಡ್ ಆತಂಕ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ

    ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ; ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್

    ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ; ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್

    ಬೆಂಗಳೂರಿನಲ್ಲಿ ‘ಬ್ರಿಕ್ಸ್’ ಸಭೆ; ಸಹಕಾರ ಒಪ್ಪಂದಕ್ಕೆ ಸದಸ್ಯ ರಾಷ್ಟ್ರಗಳ ಒಮ್ಮತ

    ಬೆಂಗಳೂರಿನಲ್ಲಿ ‘ಬ್ರಿಕ್ಸ್’ ಸಭೆ; ಸಹಕಾರ ಒಪ್ಪಂದಕ್ಕೆ ಸದಸ್ಯ ರಾಷ್ಟ್ರಗಳ ಒಮ್ಮತ

  • ದೇಶ
    ದೆಹಲಿ ಹಿಂಸಾಚಾರ: ‘ಕಾಣದ ಕೈ’ ಶಂಕೆ; ಪೊಲೀಸರಿಂದ 200ಕ್ಕೂ ಹೆಚ್ಚು ವಿಡಿಯೊಗಳ ಪರಿಶೀಲನೆ

    ದೆಹಲಿ ಹಿಂಸಾಚಾರ: ‘ಕಾಣದ ಕೈ’ ಶಂಕೆ; ಪೊಲೀಸರಿಂದ 200ಕ್ಕೂ ಹೆಚ್ಚು ವಿಡಿಯೊಗಳ ಪರಿಶೀಲನೆ

    ‘ಭಿಕ್ಷಾಟನೆ ಮುಕ್ತ ಭಾರತ’ ಗುರಿ; SMILE ಯೋಜನೆ 295 ನಗರಗಳಿಗೆ ವಿಸ್ತರಣೆ

    ‘ಭಿಕ್ಷಾಟನೆ ಮುಕ್ತ ಭಾರತ’ ಗುರಿ; SMILE ಯೋಜನೆ 295 ನಗರಗಳಿಗೆ ವಿಸ್ತರಣೆ

    PMAY-U ಯೋಜನೆಗೆ ವೇಗ; 2.0 ಅಡಿಯಲ್ಲಿ 1 ಕೋಟಿ ಹೊಸ ಮನೆಗಳ ಗುರಿ

    PMAY-U ಯೋಜನೆಗೆ ವೇಗ; 2.0 ಅಡಿಯಲ್ಲಿ 1 ಕೋಟಿ ಹೊಸ ಮನೆಗಳ ಗುರಿ

    ನಗರಗಳಲ್ಲಿ ಶಾಖದ ಒತ್ತಡ ತಗ್ಗಿಸಲು ಕೇಂದ್ರದ ಕ್ರಮ; 12 ನಗರಗಳಲ್ಲಿ ಪೈಲಟ್ ಯೋಜನೆ

    ನಗರಗಳಲ್ಲಿ ಶಾಖದ ಒತ್ತಡ ತಗ್ಗಿಸಲು ಕೇಂದ್ರದ ಕ್ರಮ; 12 ನಗರಗಳಲ್ಲಿ ಪೈಲಟ್ ಯೋಜನೆ

    ರಾಜಮಾರ್ಗಯಾತ್ರ ಆ್ಯಪ್‌ನಲ್ಲಿ ಡಿಜಿಟಲ್ ಲೋಕಲ್ ಪಾಸ್, AI ಸಹಾಯ ಕೇಂದ್ರ ಆರಂಭ

    ರಾಜಮಾರ್ಗಯಾತ್ರ ಆ್ಯಪ್‌ನಲ್ಲಿ ಡಿಜಿಟಲ್ ಲೋಕಲ್ ಪಾಸ್, AI ಸಹಾಯ ಕೇಂದ್ರ ಆರಂಭ

    ಫಿನ್‌ಟೆಕ್ ನಿಯಮಗಳು ಮತ್ತಷ್ಟು ಕಠಿಣ; ಸೈಬರ್ ಭದ್ರತೆಗೆ ಕೇಂದ್ರ-ಆರ್‌ಬಿಐ ಒತ್ತು

    ಫಿನ್‌ಟೆಕ್ ನಿಯಮಗಳು ಮತ್ತಷ್ಟು ಕಠಿಣ; ಸೈಬರ್ ಭದ್ರತೆಗೆ ಕೇಂದ್ರ-ಆರ್‌ಬಿಐ ಒತ್ತು

    ನೀಟ್ ವಿವಾದದ ಪ್ರತಿಧ್ವನಿ; ‘ಚಲೋ ಸಂಸದ್’ ಮೆರವಣಿಗೆ ವೇಳೆ ಲಾಠಿ ಚಾರ್ಜ್

    ನೀಟ್ ವಿವಾದದ ಪ್ರತಿಧ್ವನಿ; ‘ಚಲೋ ಸಂಸದ್’ ಮೆರವಣಿಗೆ ವೇಳೆ ಲಾಠಿ ಚಾರ್ಜ್

    ‘ಟೆರರಿಸಂ’ ಹಿಂದಿದೆ ಪಿತೂರಿ? ರಹಸ್ಯ ಬಯಲು ಮಾಡಿದ ನಿವೃತ್ತ MHA ಅಧಿಕಾರಿ, ಸ್ವತಂತ್ರ ತನಿಖೆಗೆ CRF ಒತ್ತಾಯ

    ‘ಟೆರರಿಸಂ’ ಹಿಂದಿದೆ ಪಿತೂರಿ? ರಹಸ್ಯ ಬಯಲು ಮಾಡಿದ ನಿವೃತ್ತ MHA ಅಧಿಕಾರಿ, ಸ್ವತಂತ್ರ ತನಿಖೆಗೆ CRF ಒತ್ತಾಯ

    ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ಮಧ್ಯಪ್ರದೇಶ ಸಂಪುಟ ಅಸ್ತು

    ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ಮಧ್ಯಪ್ರದೇಶ ಸಂಪುಟ ಅಸ್ತು

    ಜಮ್ಮು-ಕಾಶ್ಮೀರದಲ್ಲಿ ಹಠಾತ್ ಪ್ರವಾಹ; 10 ಮಂದಿ ಸಾವು, ಹಲವರು ನಾಪತ್ತೆ

    ಜಮ್ಮು-ಕಾಶ್ಮೀರದಲ್ಲಿ ಹಠಾತ್ ಪ್ರವಾಹ; 10 ಮಂದಿ ಸಾವು, ಹಲವರು ನಾಪತ್ತೆ

  • ವಿದೇಶ
    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

    ಅಮೆರಿಕ ಜೊತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್; ಮತ್ತೆ ‘ಹಾರ್ಮುಜ್’ ಕಗ್ಗಂಟು

    ಅಮೆರಿಕ ಜೊತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್; ಮತ್ತೆ ‘ಹಾರ್ಮುಜ್’ ಕಗ್ಗಂಟು

    ಹಾರ್ಮುಜ್ ಜಲಸಂಧಿ ದಾಳಿಗೆ ಭಾರತ ಖಂಡಿಸಿದ ಭಾರತ

    ಹಾರ್ಮುಜ್ ಜಲಸಂಧಿ ದಾಳಿಗೆ ಭಾರತ ಖಂಡಿಸಿದ ಭಾರತ

    ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಾವು,

    ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಾವು,

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

    ಭಾರತೀಯ ಸಂಗೀತ ಲೋಕ ಅದ್ಭುತ ಪ್ರತಿಭೆ.. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ ಎಸ್. ಜಾನಕಿ

    ಭಾರತೀಯ ಸಂಗೀತ ಲೋಕ ಅದ್ಭುತ ಪ್ರತಿಭೆ.. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ ಎಸ್. ಜಾನಕಿ

    ಹಿರಿಯ ಗಾಯಕಿ ಎಸ್. ಜಾನಕಿ ನಿಧನ; ಬಡವಾದ ಸಂಗೀತ ಲೋಕ

    ಹಿರಿಯ ಗಾಯಕಿ ಎಸ್. ಜಾನಕಿ ನಿಧನ; ಬಡವಾದ ಸಂಗೀತ ಲೋಕ

    Veteran Singer S. Janaki Passes Away at 88; Music World Mourns the Loss

    Veteran Singer S. Janaki Passes Away at 88; Music World Mourns the Loss

    ಹೆಣ್ಣೊಬ್ಬಳ ವಿಚಿತ್ರ ಕಥೆ; ‘ಓ ಸುಕುಮಾರಿ!’ ಟ್ರೇಲರ್ ಬಿಡುಗಡೆ

    ಹೆಣ್ಣೊಬ್ಬಳ ವಿಚಿತ್ರ ಕಥೆ; ‘ಓ ಸುಕುಮಾರಿ!’ ಟ್ರೇಲರ್ ಬಿಡುಗಡೆ

  • ಆಧ್ಯಾತ್ಮ
    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Focus

ಲೋಕಲ್ ಫೈಟ್: ಸಂಸ್ಥೆಗಳ ಚುನಾವಣಾ ಮೀಸಲಾತಿಗಾಗಿ ಸರ್ವಪಕ್ಷ ನಾಯಕರ ಜೊತೆ ಸಿಎಂ ಕಸರತ್ತು

by Udaya News
March 24, 2022
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
0
ಕೊಂಚಾಡಿ ಕಾಶೀ ಮಠದಲ್ಲಿ ಚಂಡಿಕಾ ಹವನ: ಲೋಕ ಕಲ್ಯಾಣಾರ್ಥ ಕೈಂಕರ್ಯ
Share on FacebookShare via: WhatsApp

ಬೆಂಗಳೂರು: ಹಿಂದುಳಿದ ವರ್ಗಗಳ ಮೀಸಲಾತಿ ಕಲ್ಪಿಸಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು ಎಂದು ಒಮ್ಮತದ ತೀರ್ಮಾನವಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ನಡೆದ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಎಲ್ಲಾ ಆಯಾಮಗಳಲ್ಲಿ ವಿಚಾರ ಮಾಡಿ ಹಿಂದುಳಿದ ವರ್ಗಗಳಿಗೆ ರಾಜಕೀಯವಾಗಿ ಹಿಂದುಳಿದಿರುವುದನ್ನು ಗುರುತಿಸಬೇಕು. ಅದಕ್ಕಾಗಿ ಸಮಿತಿ ರಚಿಸಬೇಕು. ಒಟ್ಟಾರೆ ಮೀಸಲಾತಿ ಶೇ 50% ನ್ನು ಮೀರಬಾರದು ಎನ್ನುವ ಸರ್ವೋಚ್ಚ ನ್ಯಾಯಾಲಯದ ಷರತ್ತುಗಳನ್ವಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.

RelatedPosts

‘ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮತ್ತೆ ಹಾರಲಿದೆ; ಸತ್ಯ ಗೆದ್ದಿದೆ’ : ಆರ್. ಅಶೋಕ್

‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

ಈ ತಿಂಗಳ ಅಂತ್ಯದೊಳಗೆ ಮುಂದಿನ ಸಭೆ ನಿಗದಿಪಡಿಸಲಾಗುವುದು. ಆ ಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಹಾಜರಾತಿಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ಇತ್ತೀಚಿನ ಸರ್ವೋಚ್ಚ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು, ಯಾವ ರೀತಿ ಚುನಾವಣೆ ನಡೆಯಬೇಕು ಎಂಬ ವಿಚಾರದಲ್ಲಿ ಸುದೀರ್ಘ ಚರ್ಚೆಯಾಗಿದೆ. ಅಡ್ವೊಕೇಟ್ ಜನರಲ್ ಅವರು ಕಾನೂನಿನ ವಸ್ತುಸ್ಥಿತಿಯ ವಿವರಗಳನ್ನು ತಿಳಿಸಿದ್ದಾರೆ ಎಂದರು.

ಈ ಕುರಿತು ಆಯೋಗ ರಚಿಸಿ ವರದಿ ಪಡೆದು ಚುನಾವಣೆಗೆ ಹೋಗಬೇಕೆ ಅಥವಾ ಸರ್ವೋಚ್ಚ ನ್ಯಾಯಾಲಯದಲ್ಲಿ ಪುನರ್ ಪರಿಶೀಲನಾ ಅರ್ಜಿ ಹಾಕಬೇಕೆ ಎನ್ನುವ ಆಯ್ಕೆ ನಮ್ಮ ಮುಂದಿದೆ. ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡದೆ ಚುನಾವಣೆಗೆ ಹೋಗಲು ಸಾಧ್ಯವಿಲ್ಲ ಎಂದರು.

ಸಭೆಯಲ್ಲಿ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಬಗ್ಗೆಯೂ ಚರ್ಚೆಯಾಗಿದೆ. 7.5 % ಗೆ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ಸಮುದಾಯವರ ಬೇಡಿಕೆಯಿದೆ. ಅವರ ಜನಸಂಖ್ಯೆಯೂ ಹೆಚ್ಚಾಗಿದೆ. ಹಿಂದಿನ ಸರ್ಕಾರ ಈ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ರಚಿಸಿತ್ತು. ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಮಿತಿ ವರದಿ ಸಲ್ಲಿಸಿದೆ. ವರದಿಯಲ್ಲಿ ಎಸ್.ಸಿ ಮತ್ತು ಎಸ್. ಟಿ ಗೆ ಮೀಸಲಾತಿ ಹೆಚ್ಚಿಸಬೇಕೆಂದು ಶಿಫಾರಸ್ಸು ಮಾಡಲಾಗಿದೆ. ಅದರಂತೆ ನಿರ್ಣಯ ತೆಗೆದುಕೊಳ್ಳಬೇಕು ಎಂದರು.

ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ವರದಿ, ಮಹಾರಾಷ್ಟ್ರದ ಜಯಶ್ರೀ ಪಾಟೀಲ್ ಪ್ರಕರಣ ಹಾಗೂ ಇಂದಿರಾ ಸಹಾನಿ ಪ್ರಕರಣಗಳ ತೀರ್ಪುಗಳ ಹಿನ್ನೆಲೆಯಲ್ಲಿ ಹಾಗೂ ನ್ಯಾಯಮೂರ್ತಿ ಸುಭಾಷ್ ಅಡಿ ಅವರಿಂದಲೂ ಮಧ್ಯಂತರ ವರದಿ ಪಡೆದು ಈ ಜನಾಂಗಕ್ಕೆ ಮೀಸಲಾತಿ ಹೆಚ್ಚು ಮಾಡುವ ಮೂಲಕ ನ್ಯಾಯವನ್ನು ಕೊಡಬೇಕೆಂಬ ತೀರ್ಮಾನವಾಗಿದೆ ಎಂದರು.

ಮೀಸಲಾತಿ ಕೊಡುವುದಾದರೆ ಸಂವಿಧಾನಾತ್ಮಕವಾಗಿ ಹಾಗೂ ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ನೀಡಬೇಕು. ಆ ನಿಟ್ಟಿನಲ್ಲಿ ಕೂಡಲೇ ಅಡ್ವೊಕೇಟ್ ಜನರಲ್ ಅವರಿಗೆ ಮೂರೂ ವರದಿಗಳ ಬಗ್ಗೆ ವರದಿ ನೀಡಲು ತಿಳಿಸಲಾಗಿದೆ. ಅದನ್ನು ಸರ್ವ ಪಕ್ಷಗಳ ಸಭೆಯಲ್ಲಿಟ್ಟು, ಒಪ್ಪಿಗೆ ಪಡೆಯಲಾಗುವುದು ಎಂದರು.

2 ಎ ವರ್ಗಕ್ಕೆ ಸೇರಿರುವ ಕುರುಬ ಸಮಾಜದವರು ಪರಿಶಿಷ್ಟ ಪಂಗಡಕ್ಕೆ ಸೇರಬೇಕೆಂಬ ಬೇಡಿಕೆ ಇದೆ. ಕೆಲವರು 3 ಬಿ ನಲ್ಲಿರುವವರು 2 ಎ ವರ್ಗಕ್ಕೆ ಸೇರಬೇಕು, 3 ಬಿ ನಲ್ಲಿ ಇಲ್ಲದವರು, 3 ಬಿ ವರ್ಗಕ್ಕೆ ಸೇರಬೇಕು ಎಂಬ ಬೇಡಿಕೆ ಇದೆ. ಈ ಹಿನ್ನೆಲೆಯಲ್ಲಿ ಹಂತ ಹಂತವಾಗಿ ನಾವು ಮುಂದುವರೆಯಬೇಕು. ಮೂಲಭೂತವಾಗಿ 50% ದಾಟಬೇಕೋ, ದಾಟಿದರೆ ಕಾನೂನಿನ ರೀತಿ ಹೇಗೆ ಮಾಡಬೇಕು ಎನ್ನುವ ವಿಚಾರವಿದೆ. ಮೊದಲು ನಾಗಮೋಹನ್ ದಾಸ ವರದಿ ಆಧಾರದ ಮೇಲೆ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು. ಆದಷ್ಟು ಶೀಘ್ರವಾಗಿ ನ್ಯಾಯಮೂರ್ತಿ ಸುಭಾಷ್ ಅಡಿಯವರ ವರದಿಯನ್ನು ಪಡೆದು, ನಂತರ ಸರ್ವಪಕ್ಷ ಸಭೆಯ ಮುಂದಿಡಲಾಗುವುದು. ನಂತರ ವಿಧಾನಸಭೆಯಲ್ಲಿ ಮಂಡಿಸಿ ನ್ಯಾಯ ಒದಗಿಸುವ ತೀರ್ಮಾನ ಮಾಡಲಾಗುವುದು ಎಂದರು. ಸಭೆಯಲ್ಲಿ ಪರಿಶಿಷ್ಟ ಪಂಗಡದವರಿಗೆ ನ್ಯಾಯ ಒದಗಿಸುವ ಬಗ್ಗೆ ಒಮ್ಮತದ ಅಭಿಪ್ರಾಯ ಮೂಡಿದೆ ಎಂದರು.

ShareSendTweetShare
Previous Post

‘ಪಾದಯಾತ್ರೆ:‌’ ಕೈ ನಾಯಕರನ್ನು ಮೊಣಚು ಮಾತಿನಿಂದ ತಿವಿದ ಸುಧಾಕರ್

Next Post

ನುಡಿದಂತೆ ನಡೆದ ಸಿಎಂ: ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆಗೆ ಆದೇಶ

Related Posts

‘ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮತ್ತೆ ಹಾರಲಿದೆ; ಸತ್ಯ ಗೆದ್ದಿದೆ’ : ಆರ್. ಅಶೋಕ್
ಪ್ರಮುಖ ಸುದ್ದಿ

‘ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮತ್ತೆ ಹಾರಲಿದೆ; ಸತ್ಯ ಗೆದ್ದಿದೆ’ : ಆರ್. ಅಶೋಕ್

July 21, 2026 10:07 AM
‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?
ಪ್ರಮುಖ ಸುದ್ದಿ

‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

July 21, 2026 10:07 AM
ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ
ಪ್ರಮುಖ ಸುದ್ದಿ

ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

July 21, 2026 10:07 AM
ದೆಹಲಿ ಹಿಂಸಾಚಾರ: ‘ಕಾಣದ ಕೈ’ ಶಂಕೆ; ಪೊಲೀಸರಿಂದ 200ಕ್ಕೂ ಹೆಚ್ಚು ವಿಡಿಯೊಗಳ ಪರಿಶೀಲನೆ
ದೇಶ

ದೆಹಲಿ ಹಿಂಸಾಚಾರ: ‘ಕಾಣದ ಕೈ’ ಶಂಕೆ; ಪೊಲೀಸರಿಂದ 200ಕ್ಕೂ ಹೆಚ್ಚು ವಿಡಿಯೊಗಳ ಪರಿಶೀಲನೆ

July 21, 2026 10:07 AM
PMAY-U ಯೋಜನೆಗೆ ವೇಗ; 2.0 ಅಡಿಯಲ್ಲಿ 1 ಕೋಟಿ ಹೊಸ ಮನೆಗಳ ಗುರಿ
ದೇಶ

PMAY-U ಯೋಜನೆಗೆ ವೇಗ; 2.0 ಅಡಿಯಲ್ಲಿ 1 ಕೋಟಿ ಹೊಸ ಮನೆಗಳ ಗುರಿ

July 21, 2026 09:07 AM
ನಗರಗಳಲ್ಲಿ ಶಾಖದ ಒತ್ತಡ ತಗ್ಗಿಸಲು ಕೇಂದ್ರದ ಕ್ರಮ; 12 ನಗರಗಳಲ್ಲಿ ಪೈಲಟ್ ಯೋಜನೆ
ದೇಶ

ನಗರಗಳಲ್ಲಿ ಶಾಖದ ಒತ್ತಡ ತಗ್ಗಿಸಲು ಕೇಂದ್ರದ ಕ್ರಮ; 12 ನಗರಗಳಲ್ಲಿ ಪೈಲಟ್ ಯೋಜನೆ

July 21, 2026 09:07 AM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ರೌಡಿ ಅಡ್ಡೆಗಳ ಮೇಲೆ ರಾತ್ರೋ ರಾತ್ರಿ ಖಾಕಿ ದಾಳಿ; ನೂರಕ್ಕೂ ಹೆಚ್ಚು ಆಸಾಮಿಗಳ ಮನೆಗಳಿಗೆ ಲಗ್ಗೆ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ

    0 shares
    Share 0 Tweet 0
  • ಮಧುಮೇಹ ತಡೆಗೆ ಈ ‘ನೀರು’ ಅತ್ಯುತ್ತಮ; ಚಿಯಾ ಸೀಡ್, ಮೆಂತ್ಯ, ದಾಲ್ಚಿನ್ನಿ ಪೈಕಿ ಆಯ್ಕೆ ನಿಮ್ಮದು

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In