Thursday, September 3, 2026
Contact Us
UdayaNews
  • ಪ್ರಮುಖ ಸುದ್ದಿ
    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಜನ್ಮಾಷ್ಟಮಿ ಹಿನ್ನೆಲೆ: ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್!

    ಜನ್ಮಾಷ್ಟಮಿ ಹಿನ್ನೆಲೆ: ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್!

    ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಸವಾಲ್‌: ‘ಧೈರ್ಯವಿದ್ದರೆ ಮುಖಾಮುಖಿ ಚರ್ಚೆಗೆ ಬನ್ನಿ’

    ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಸವಾಲ್‌: ‘ಧೈರ್ಯವಿದ್ದರೆ ಮುಖಾಮುಖಿ ಚರ್ಚೆಗೆ ಬನ್ನಿ’

    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!

    ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!

    ಜೈಲು ಕೈದಿಯ ಜೊತೆ ವಿಡಿಯೋ ಕಾಲ್ ಆರೋಪ: ಮಹಿಳಾ ಪಿಎಸ್‌ಐ ಜಯಶ್ರೀ ಅಮಾನತು

    ಜೈಲು ಕೈದಿಯ ಜೊತೆ ವಿಡಿಯೋ ಕಾಲ್ ಆರೋಪ: ಮಹಿಳಾ ಪಿಎಸ್‌ಐ ಜಯಶ್ರೀ ಅಮಾನತು

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಗ್ರಾನೈಟ್ಸ್ ಉದ್ಯಮಿ ಸೇರಿ ಮೂವರ ಬಂಧನ

    ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಗ್ರಾನೈಟ್ಸ್ ಉದ್ಯಮಿ ಸೇರಿ ಮೂವರ ಬಂಧನ

    ನಮ್ಮ ಮೆಟ್ರೋ: ಈ ತಿಂಗಳಾಂತ್ಯಕ್ಕೆ ಪಿಂಕ್‌ ಲೈನ್ ಉದ್ಘಾಟನೆ: ತೇಜಸ್ವಿ ಸೂರ್ಯ

    ನಮ್ಮ ಮೆಟ್ರೋ: ಈ ತಿಂಗಳಾಂತ್ಯಕ್ಕೆ ಪಿಂಕ್‌ ಲೈನ್ ಉದ್ಘಾಟನೆ: ತೇಜಸ್ವಿ ಸೂರ್ಯ

  • ರಾಜ್ಯ
    ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಸವಾಲ್‌: ‘ಧೈರ್ಯವಿದ್ದರೆ ಮುಖಾಮುಖಿ ಚರ್ಚೆಗೆ ಬನ್ನಿ’

    ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಸವಾಲ್‌: ‘ಧೈರ್ಯವಿದ್ದರೆ ಮುಖಾಮುಖಿ ಚರ್ಚೆಗೆ ಬನ್ನಿ’

    ಜನ್ಮಾಷ್ಟಮಿ ಹಿನ್ನೆಲೆ: ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್!

    ಜನ್ಮಾಷ್ಟಮಿ ಹಿನ್ನೆಲೆ: ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್!

    ಜೈಲು ಕೈದಿಯ ಜೊತೆ ವಿಡಿಯೋ ಕಾಲ್ ಆರೋಪ: ಮಹಿಳಾ ಪಿಎಸ್‌ಐ ಜಯಶ್ರೀ ಅಮಾನತು

    ಜೈಲು ಕೈದಿಯ ಜೊತೆ ವಿಡಿಯೋ ಕಾಲ್ ಆರೋಪ: ಮಹಿಳಾ ಪಿಎಸ್‌ಐ ಜಯಶ್ರೀ ಅಮಾನತು

    ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಗ್ರಾನೈಟ್ಸ್ ಉದ್ಯಮಿ ಸೇರಿ ಮೂವರ ಬಂಧನ

    ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಗ್ರಾನೈಟ್ಸ್ ಉದ್ಯಮಿ ಸೇರಿ ಮೂವರ ಬಂಧನ

    ನಮ್ಮ ಮೆಟ್ರೋ: ಈ ತಿಂಗಳಾಂತ್ಯಕ್ಕೆ ಪಿಂಕ್‌ ಲೈನ್ ಉದ್ಘಾಟನೆ: ತೇಜಸ್ವಿ ಸೂರ್ಯ

    ನಮ್ಮ ಮೆಟ್ರೋ: ಈ ತಿಂಗಳಾಂತ್ಯಕ್ಕೆ ಪಿಂಕ್‌ ಲೈನ್ ಉದ್ಘಾಟನೆ: ತೇಜಸ್ವಿ ಸೂರ್ಯ

    ನೂರು ಕೇಸ್ ದಾಖಲಿಸಿದರೂ ರಾಹುಲ್ ಹೆದರಲ್ಲ: ಡಿ.ಕೆ. ಶಿವಕುಮಾರ್

    ನೂರು ಕೇಸ್ ದಾಖಲಿಸಿದರೂ ರಾಹುಲ್ ಹೆದರಲ್ಲ: ಡಿ.ಕೆ. ಶಿವಕುಮಾರ್

    ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಘೋರ ಅನ್ಯಾಯ: ಸಿದ್ದರಾಮಯ್ಯ

    ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಘೋರ ಅನ್ಯಾಯ: ಸಿದ್ದರಾಮಯ್ಯ

    ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್‌ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

    ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್‌ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

    ತಮಿಳುನಾಡಿನ 52 ದೇಗುಲಗಳಲ್ಲಿ ಸ್ಮಾರ್ಟ್‌ಫೋನ್‌ ಬ್ಯಾನ್‌: ₹5 ಕೊಟ್ಟು ಮೊಬೈಲ್‌ ಠೇವಣಿ ಕಡ್ಡಾಯ!

    ತಮಿಳುನಾಡಿನ 52 ದೇಗುಲಗಳಲ್ಲಿ ಸ್ಮಾರ್ಟ್‌ಫೋನ್‌ ಬ್ಯಾನ್‌: ₹5 ಕೊಟ್ಟು ಮೊಬೈಲ್‌ ಠೇವಣಿ ಕಡ್ಡಾಯ!

    ಕೆ.ಆರ್. ಮಾರುಕಟ್ಟೆಗೆ ಸರಕು ವಾಹನ ಪ್ರವೇಶಕ್ಕೆ ₹350 ಶುಲ್ಕ!

    ಕೆ.ಆರ್. ಮಾರುಕಟ್ಟೆಗೆ ಸರಕು ವಾಹನ ಪ್ರವೇಶಕ್ಕೆ ₹350 ಶುಲ್ಕ!

  • ದೇಶ
    ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!

    ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!

    ಉದ್ಯೋಗಿಗಳ ಭವಿಷ್ಯ ನಿಧಿ: ಪಿಎಫ್ ಟ್ರಸ್ಟ್‌ಗಳ ವಿನಾಯಿತಿ ಸ್ಥಿತಿ ಕ್ರಮಬದ್ಧಗೊಳಿಸಲು EPFO ಒಂದು ಬಾರಿ ಅಮ್ನೆಸ್ಟಿ

    ಉದ್ಯೋಗಿಗಳ ಭವಿಷ್ಯ ನಿಧಿ: ಪಿಎಫ್ ಟ್ರಸ್ಟ್‌ಗಳ ವಿನಾಯಿತಿ ಸ್ಥಿತಿ ಕ್ರಮಬದ್ಧಗೊಳಿಸಲು EPFO ಒಂದು ಬಾರಿ ಅಮ್ನೆಸ್ಟಿ

    ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ

    ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ

    ಸೆ.15ರಿಂದ ಸಕ್ಕರೆ ದಾಸ್ತಾನು ಮಿತಿ 2,000 ಕ್ವಿಂಟಾಲ್‌ಗೆ ಇಳಿಕೆ

    ಸೆ.15ರಿಂದ ಸಕ್ಕರೆ ದಾಸ್ತಾನು ಮಿತಿ 2,000 ಕ್ವಿಂಟಾಲ್‌ಗೆ ಇಳಿಕೆ

    ಡಿಆರ್‌ಐ ಕಾರ್ಯಾಚರಣೆಯ ಯಶೋಗಾಥೆ: ₹65 ಕೋಟಿಗೂ ಹೆಚ್ಚು ಮೌಲ್ಯದ 42 ಕೆಜಿ ವಿದೇಶಿ ಚಿನ್ನ ವಶ

    ಡಿಆರ್‌ಐ ಕಾರ್ಯಾಚರಣೆಯ ಯಶೋಗಾಥೆ: ₹65 ಕೋಟಿಗೂ ಹೆಚ್ಚು ಮೌಲ್ಯದ 42 ಕೆಜಿ ವಿದೇಶಿ ಚಿನ್ನ ವಶ

    VB-G RAM G ಕಾಯ್ದೆ ಅರಿವು ಅಭಿಯಾನ; 1,338 ಪಂಚ ಸಮ್ಮೇಳನಗಳಲ್ಲಿ 5.26 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿ

    VB-G RAM G ಕಾಯ್ದೆ ಅರಿವು ಅಭಿಯಾನ; 1,338 ಪಂಚ ಸಮ್ಮೇಳನಗಳಲ್ಲಿ 5.26 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿ

    IMEI ಟ್ಯಾಂಪರಿಂಗ್ ಮಾಡಿದರೆ 3 ವರ್ಷ ಜೈಲು; ₹50 ಲಕ್ಷದವರೆಗೆ ದಂಡ: DoT ಎಚ್ಚರಿಕೆ

    IMEI ಟ್ಯಾಂಪರಿಂಗ್ ಮಾಡಿದರೆ 3 ವರ್ಷ ಜೈಲು; ₹50 ಲಕ್ಷದವರೆಗೆ ದಂಡ: DoT ಎಚ್ಚರಿಕೆ

    ಭಾರತದ ಸಂವಹನ ಜಾಲಕ್ಕೆ ಕ್ವಾಂಟಮ್ ಕವಚ; 14 ಸ್ವದೇಶಿ ಭದ್ರತಾ ಉತ್ಪನ್ನ ಅನಾವರಣ

    ಭಾರತದ ಸಂವಹನ ಜಾಲಕ್ಕೆ ಕ್ವಾಂಟಮ್ ಕವಚ; 14 ಸ್ವದೇಶಿ ಭದ್ರತಾ ಉತ್ಪನ್ನ ಅನಾವರಣ

    ಭಾರತದ 7.8% ಜಿಡಿಪಿ ಬೆಳವಣಿಗೆಗೆ ಮೋದಿ ಮೆಚ್ಚುಗೆ; ‘ಅದ್ಭುತ ಸಾಧನೆ’ ಎಂದ ಪ್ರಧಾನಿ

    ಭಾರತದ 7.8% ಜಿಡಿಪಿ ಬೆಳವಣಿಗೆಗೆ ಮೋದಿ ಮೆಚ್ಚುಗೆ; ‘ಅದ್ಭುತ ಸಾಧನೆ’ ಎಂದ ಪ್ರಧಾನಿ

    ಜಾಗತಿಕ ದೃಷ್ಟಿಕೋನ ಇರಲಿ, ಭಾರತೀಯ ಬೇರು ಮರೆಯದಿರಿ: NIFT ಪದವೀಧರರಿಗೆ ರಾಷ್ಟ್ರಪತಿ ಮುರ್ಮು ಕಿವಿಮಾತು

    ಜಾಗತಿಕ ದೃಷ್ಟಿಕೋನ ಇರಲಿ, ಭಾರತೀಯ ಬೇರು ಮರೆಯದಿರಿ: NIFT ಪದವೀಧರರಿಗೆ ರಾಷ್ಟ್ರಪತಿ ಮುರ್ಮು ಕಿವಿಮಾತು

  • ವಿದೇಶ
    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

    ಉಕ್ರೇನ್‌ನಲ್ಲಿ ರಷ್ಯಾ ದಾಳಿ: ಭಾರತೀಯ ಪ್ರಜೆ ಸೇರಿದಂತೆ 12 ಮಂದಿ ಸಾವು

    ಉಕ್ರೇನ್‌ನಲ್ಲಿ ರಷ್ಯಾ ದಾಳಿ: ಭಾರತೀಯ ಪ್ರಜೆ ಸೇರಿದಂತೆ 12 ಮಂದಿ ಸಾವು

    ಭಾಶಿನಿ ಭಾಷಾ AI ಅನ್ನು ನೇಪಾಳಕ್ಕೆ ಕೊಂಡೊಯ್ಯಲಿದೆ; ಬಹುಭಾಷಾ ಡಿಜಿಟಲ್ ಪರಿಹಾರಗಳತ್ತ ಹೊಸ ಹೆಜ್ಜೆ

    ಭಾಶಿನಿ ಭಾಷಾ AI ಅನ್ನು ನೇಪಾಳಕ್ಕೆ ಕೊಂಡೊಯ್ಯಲಿದೆ; ಬಹುಭಾಷಾ ಡಿಜಿಟಲ್ ಪರಿಹಾರಗಳತ್ತ ಹೊಸ ಹೆಜ್ಜೆ

    SCO ಶೃಂಗಸಭೆ: ಅರ್ಮೇನಿಯಾ ಪ್ರಧಾನಿ ಜೊತೆ ಮೋದಿ ಮಾತುಕತೆ

    SCO ಶೃಂಗಸಭೆ: ಅರ್ಮೇನಿಯಾ ಪ್ರಧಾನಿ ಜೊತೆ ಮೋದಿ ಮಾತುಕತೆ

    ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ

    ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ

    ‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್

    ‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್

    ‘ಅಗತ್ಯವಿರುವವರಿಗೆ ಧರ್ಮ ನೋಡದೆ ಸೇವೆ, ಆರ್‌ಎಸ್‌ಎಸ್‌ಗೆ ಪ್ರಚಾರ ಬೇಕಿಲ್ಲ’: ಮೋಹನ್ ಭಾಗವತ್

    ‘ಅಗತ್ಯವಿರುವವರಿಗೆ ಧರ್ಮ ನೋಡದೆ ಸೇವೆ, ಆರ್‌ಎಸ್‌ಎಸ್‌ಗೆ ಪ್ರಚಾರ ಬೇಕಿಲ್ಲ’: ಮೋಹನ್ ಭಾಗವತ್

    ‘ಮುಸ್ಲಿಮರು ಭಾರತದಲ್ಲಿ ಇರಬಾರದು ಎಂದರೆ ಆತ ಹಿಂದೂ ಅಲ್ಲ’: ಮೋಹನ್ ಭಾಗವತ್

    ‘ಮುಸ್ಲಿಮರು ಭಾರತದಲ್ಲಿ ಇರಬಾರದು ಎಂದರೆ ಆತ ಹಿಂದೂ ಅಲ್ಲ’: ಮೋಹನ್ ಭಾಗವತ್

  • ವೈವಿಧ್ಯ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಸಿನಿಮಾ
    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

  • ಆಧ್ಯಾತ್ಮ
    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಜನ್ಮಾಷ್ಟಮಿ ಹಿನ್ನೆಲೆ: ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್!

    ಜನ್ಮಾಷ್ಟಮಿ ಹಿನ್ನೆಲೆ: ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್!

    ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಸವಾಲ್‌: ‘ಧೈರ್ಯವಿದ್ದರೆ ಮುಖಾಮುಖಿ ಚರ್ಚೆಗೆ ಬನ್ನಿ’

    ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಸವಾಲ್‌: ‘ಧೈರ್ಯವಿದ್ದರೆ ಮುಖಾಮುಖಿ ಚರ್ಚೆಗೆ ಬನ್ನಿ’

    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!

    ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!

    ಜೈಲು ಕೈದಿಯ ಜೊತೆ ವಿಡಿಯೋ ಕಾಲ್ ಆರೋಪ: ಮಹಿಳಾ ಪಿಎಸ್‌ಐ ಜಯಶ್ರೀ ಅಮಾನತು

    ಜೈಲು ಕೈದಿಯ ಜೊತೆ ವಿಡಿಯೋ ಕಾಲ್ ಆರೋಪ: ಮಹಿಳಾ ಪಿಎಸ್‌ಐ ಜಯಶ್ರೀ ಅಮಾನತು

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಗ್ರಾನೈಟ್ಸ್ ಉದ್ಯಮಿ ಸೇರಿ ಮೂವರ ಬಂಧನ

    ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಗ್ರಾನೈಟ್ಸ್ ಉದ್ಯಮಿ ಸೇರಿ ಮೂವರ ಬಂಧನ

    ನಮ್ಮ ಮೆಟ್ರೋ: ಈ ತಿಂಗಳಾಂತ್ಯಕ್ಕೆ ಪಿಂಕ್‌ ಲೈನ್ ಉದ್ಘಾಟನೆ: ತೇಜಸ್ವಿ ಸೂರ್ಯ

    ನಮ್ಮ ಮೆಟ್ರೋ: ಈ ತಿಂಗಳಾಂತ್ಯಕ್ಕೆ ಪಿಂಕ್‌ ಲೈನ್ ಉದ್ಘಾಟನೆ: ತೇಜಸ್ವಿ ಸೂರ್ಯ

  • ರಾಜ್ಯ
    ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಸವಾಲ್‌: ‘ಧೈರ್ಯವಿದ್ದರೆ ಮುಖಾಮುಖಿ ಚರ್ಚೆಗೆ ಬನ್ನಿ’

    ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಸವಾಲ್‌: ‘ಧೈರ್ಯವಿದ್ದರೆ ಮುಖಾಮುಖಿ ಚರ್ಚೆಗೆ ಬನ್ನಿ’

    ಜನ್ಮಾಷ್ಟಮಿ ಹಿನ್ನೆಲೆ: ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್!

    ಜನ್ಮಾಷ್ಟಮಿ ಹಿನ್ನೆಲೆ: ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್!

    ಜೈಲು ಕೈದಿಯ ಜೊತೆ ವಿಡಿಯೋ ಕಾಲ್ ಆರೋಪ: ಮಹಿಳಾ ಪಿಎಸ್‌ಐ ಜಯಶ್ರೀ ಅಮಾನತು

    ಜೈಲು ಕೈದಿಯ ಜೊತೆ ವಿಡಿಯೋ ಕಾಲ್ ಆರೋಪ: ಮಹಿಳಾ ಪಿಎಸ್‌ಐ ಜಯಶ್ರೀ ಅಮಾನತು

    ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಗ್ರಾನೈಟ್ಸ್ ಉದ್ಯಮಿ ಸೇರಿ ಮೂವರ ಬಂಧನ

    ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಗ್ರಾನೈಟ್ಸ್ ಉದ್ಯಮಿ ಸೇರಿ ಮೂವರ ಬಂಧನ

    ನಮ್ಮ ಮೆಟ್ರೋ: ಈ ತಿಂಗಳಾಂತ್ಯಕ್ಕೆ ಪಿಂಕ್‌ ಲೈನ್ ಉದ್ಘಾಟನೆ: ತೇಜಸ್ವಿ ಸೂರ್ಯ

    ನಮ್ಮ ಮೆಟ್ರೋ: ಈ ತಿಂಗಳಾಂತ್ಯಕ್ಕೆ ಪಿಂಕ್‌ ಲೈನ್ ಉದ್ಘಾಟನೆ: ತೇಜಸ್ವಿ ಸೂರ್ಯ

    ನೂರು ಕೇಸ್ ದಾಖಲಿಸಿದರೂ ರಾಹುಲ್ ಹೆದರಲ್ಲ: ಡಿ.ಕೆ. ಶಿವಕುಮಾರ್

    ನೂರು ಕೇಸ್ ದಾಖಲಿಸಿದರೂ ರಾಹುಲ್ ಹೆದರಲ್ಲ: ಡಿ.ಕೆ. ಶಿವಕುಮಾರ್

    ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಘೋರ ಅನ್ಯಾಯ: ಸಿದ್ದರಾಮಯ್ಯ

    ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಘೋರ ಅನ್ಯಾಯ: ಸಿದ್ದರಾಮಯ್ಯ

    ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್‌ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

    ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್‌ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

    ತಮಿಳುನಾಡಿನ 52 ದೇಗುಲಗಳಲ್ಲಿ ಸ್ಮಾರ್ಟ್‌ಫೋನ್‌ ಬ್ಯಾನ್‌: ₹5 ಕೊಟ್ಟು ಮೊಬೈಲ್‌ ಠೇವಣಿ ಕಡ್ಡಾಯ!

    ತಮಿಳುನಾಡಿನ 52 ದೇಗುಲಗಳಲ್ಲಿ ಸ್ಮಾರ್ಟ್‌ಫೋನ್‌ ಬ್ಯಾನ್‌: ₹5 ಕೊಟ್ಟು ಮೊಬೈಲ್‌ ಠೇವಣಿ ಕಡ್ಡಾಯ!

    ಕೆ.ಆರ್. ಮಾರುಕಟ್ಟೆಗೆ ಸರಕು ವಾಹನ ಪ್ರವೇಶಕ್ಕೆ ₹350 ಶುಲ್ಕ!

    ಕೆ.ಆರ್. ಮಾರುಕಟ್ಟೆಗೆ ಸರಕು ವಾಹನ ಪ್ರವೇಶಕ್ಕೆ ₹350 ಶುಲ್ಕ!

  • ದೇಶ
    ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!

    ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!

    ಉದ್ಯೋಗಿಗಳ ಭವಿಷ್ಯ ನಿಧಿ: ಪಿಎಫ್ ಟ್ರಸ್ಟ್‌ಗಳ ವಿನಾಯಿತಿ ಸ್ಥಿತಿ ಕ್ರಮಬದ್ಧಗೊಳಿಸಲು EPFO ಒಂದು ಬಾರಿ ಅಮ್ನೆಸ್ಟಿ

    ಉದ್ಯೋಗಿಗಳ ಭವಿಷ್ಯ ನಿಧಿ: ಪಿಎಫ್ ಟ್ರಸ್ಟ್‌ಗಳ ವಿನಾಯಿತಿ ಸ್ಥಿತಿ ಕ್ರಮಬದ್ಧಗೊಳಿಸಲು EPFO ಒಂದು ಬಾರಿ ಅಮ್ನೆಸ್ಟಿ

    ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ

    ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ

    ಸೆ.15ರಿಂದ ಸಕ್ಕರೆ ದಾಸ್ತಾನು ಮಿತಿ 2,000 ಕ್ವಿಂಟಾಲ್‌ಗೆ ಇಳಿಕೆ

    ಸೆ.15ರಿಂದ ಸಕ್ಕರೆ ದಾಸ್ತಾನು ಮಿತಿ 2,000 ಕ್ವಿಂಟಾಲ್‌ಗೆ ಇಳಿಕೆ

    ಡಿಆರ್‌ಐ ಕಾರ್ಯಾಚರಣೆಯ ಯಶೋಗಾಥೆ: ₹65 ಕೋಟಿಗೂ ಹೆಚ್ಚು ಮೌಲ್ಯದ 42 ಕೆಜಿ ವಿದೇಶಿ ಚಿನ್ನ ವಶ

    ಡಿಆರ್‌ಐ ಕಾರ್ಯಾಚರಣೆಯ ಯಶೋಗಾಥೆ: ₹65 ಕೋಟಿಗೂ ಹೆಚ್ಚು ಮೌಲ್ಯದ 42 ಕೆಜಿ ವಿದೇಶಿ ಚಿನ್ನ ವಶ

    VB-G RAM G ಕಾಯ್ದೆ ಅರಿವು ಅಭಿಯಾನ; 1,338 ಪಂಚ ಸಮ್ಮೇಳನಗಳಲ್ಲಿ 5.26 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿ

    VB-G RAM G ಕಾಯ್ದೆ ಅರಿವು ಅಭಿಯಾನ; 1,338 ಪಂಚ ಸಮ್ಮೇಳನಗಳಲ್ಲಿ 5.26 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿ

    IMEI ಟ್ಯಾಂಪರಿಂಗ್ ಮಾಡಿದರೆ 3 ವರ್ಷ ಜೈಲು; ₹50 ಲಕ್ಷದವರೆಗೆ ದಂಡ: DoT ಎಚ್ಚರಿಕೆ

    IMEI ಟ್ಯಾಂಪರಿಂಗ್ ಮಾಡಿದರೆ 3 ವರ್ಷ ಜೈಲು; ₹50 ಲಕ್ಷದವರೆಗೆ ದಂಡ: DoT ಎಚ್ಚರಿಕೆ

    ಭಾರತದ ಸಂವಹನ ಜಾಲಕ್ಕೆ ಕ್ವಾಂಟಮ್ ಕವಚ; 14 ಸ್ವದೇಶಿ ಭದ್ರತಾ ಉತ್ಪನ್ನ ಅನಾವರಣ

    ಭಾರತದ ಸಂವಹನ ಜಾಲಕ್ಕೆ ಕ್ವಾಂಟಮ್ ಕವಚ; 14 ಸ್ವದೇಶಿ ಭದ್ರತಾ ಉತ್ಪನ್ನ ಅನಾವರಣ

    ಭಾರತದ 7.8% ಜಿಡಿಪಿ ಬೆಳವಣಿಗೆಗೆ ಮೋದಿ ಮೆಚ್ಚುಗೆ; ‘ಅದ್ಭುತ ಸಾಧನೆ’ ಎಂದ ಪ್ರಧಾನಿ

    ಭಾರತದ 7.8% ಜಿಡಿಪಿ ಬೆಳವಣಿಗೆಗೆ ಮೋದಿ ಮೆಚ್ಚುಗೆ; ‘ಅದ್ಭುತ ಸಾಧನೆ’ ಎಂದ ಪ್ರಧಾನಿ

    ಜಾಗತಿಕ ದೃಷ್ಟಿಕೋನ ಇರಲಿ, ಭಾರತೀಯ ಬೇರು ಮರೆಯದಿರಿ: NIFT ಪದವೀಧರರಿಗೆ ರಾಷ್ಟ್ರಪತಿ ಮುರ್ಮು ಕಿವಿಮಾತು

    ಜಾಗತಿಕ ದೃಷ್ಟಿಕೋನ ಇರಲಿ, ಭಾರತೀಯ ಬೇರು ಮರೆಯದಿರಿ: NIFT ಪದವೀಧರರಿಗೆ ರಾಷ್ಟ್ರಪತಿ ಮುರ್ಮು ಕಿವಿಮಾತು

  • ವಿದೇಶ
    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

    ಉಕ್ರೇನ್‌ನಲ್ಲಿ ರಷ್ಯಾ ದಾಳಿ: ಭಾರತೀಯ ಪ್ರಜೆ ಸೇರಿದಂತೆ 12 ಮಂದಿ ಸಾವು

    ಉಕ್ರೇನ್‌ನಲ್ಲಿ ರಷ್ಯಾ ದಾಳಿ: ಭಾರತೀಯ ಪ್ರಜೆ ಸೇರಿದಂತೆ 12 ಮಂದಿ ಸಾವು

    ಭಾಶಿನಿ ಭಾಷಾ AI ಅನ್ನು ನೇಪಾಳಕ್ಕೆ ಕೊಂಡೊಯ್ಯಲಿದೆ; ಬಹುಭಾಷಾ ಡಿಜಿಟಲ್ ಪರಿಹಾರಗಳತ್ತ ಹೊಸ ಹೆಜ್ಜೆ

    ಭಾಶಿನಿ ಭಾಷಾ AI ಅನ್ನು ನೇಪಾಳಕ್ಕೆ ಕೊಂಡೊಯ್ಯಲಿದೆ; ಬಹುಭಾಷಾ ಡಿಜಿಟಲ್ ಪರಿಹಾರಗಳತ್ತ ಹೊಸ ಹೆಜ್ಜೆ

    SCO ಶೃಂಗಸಭೆ: ಅರ್ಮೇನಿಯಾ ಪ್ರಧಾನಿ ಜೊತೆ ಮೋದಿ ಮಾತುಕತೆ

    SCO ಶೃಂಗಸಭೆ: ಅರ್ಮೇನಿಯಾ ಪ್ರಧಾನಿ ಜೊತೆ ಮೋದಿ ಮಾತುಕತೆ

    ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ

    ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ

    ‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್

    ‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್

    ‘ಅಗತ್ಯವಿರುವವರಿಗೆ ಧರ್ಮ ನೋಡದೆ ಸೇವೆ, ಆರ್‌ಎಸ್‌ಎಸ್‌ಗೆ ಪ್ರಚಾರ ಬೇಕಿಲ್ಲ’: ಮೋಹನ್ ಭಾಗವತ್

    ‘ಅಗತ್ಯವಿರುವವರಿಗೆ ಧರ್ಮ ನೋಡದೆ ಸೇವೆ, ಆರ್‌ಎಸ್‌ಎಸ್‌ಗೆ ಪ್ರಚಾರ ಬೇಕಿಲ್ಲ’: ಮೋಹನ್ ಭಾಗವತ್

    ‘ಮುಸ್ಲಿಮರು ಭಾರತದಲ್ಲಿ ಇರಬಾರದು ಎಂದರೆ ಆತ ಹಿಂದೂ ಅಲ್ಲ’: ಮೋಹನ್ ಭಾಗವತ್

    ‘ಮುಸ್ಲಿಮರು ಭಾರತದಲ್ಲಿ ಇರಬಾರದು ಎಂದರೆ ಆತ ಹಿಂದೂ ಅಲ್ಲ’: ಮೋಹನ್ ಭಾಗವತ್

  • ವೈವಿಧ್ಯ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಸಿನಿಮಾ
    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

  • ಆಧ್ಯಾತ್ಮ
    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Focus

ಕಾಂಗ್ರೆಸ್ ಪಾದಯಾತ್ರೆಯಿಂದ ಮೇಕೆದಾಟು ಮತ್ತಷ್ಟು ಕಗ್ಗಂಟು..?

by Udaya News
January 4, 2022
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಮೇಕೆದಾಟು ಯೋಜನೆ ವಿವಾದ: ಕಾನೂನು ತಜ್ಞರ ಜೊತೆ ಸರ್ಕಾರ ರಣತಂತ್ರ
Share on FacebookShare via: WhatsApp

ಮೈಸೂರು: ಮೇಕೆದಾಟು ವಿಷಯ ಇಟ್ಟುಕೊಂಡು ಕಾಂಗ್ರೆಸ್ ಪಕ್ಷ ಕೈಗೊಂಡಿರುವ ಪಾದಯಾತ್ರೆ ಕೇವಲ ಪೊಲಿಟಿಕಲ್ ಗಿಮಿಕ್ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ಕಟು ಟೀಕಾ ಪ್ರಹಾರ ನಡೆಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ನೀರಾವರಿ ವಿಷಯದಲ್ಲಿ ಆದಿಯಿಂದ ಕಾಂಗ್ರೆಸ್ ಪಕ್ಷವು ರಾಜ್ಯಕ್ಕೆ ಅನ್ಯಾಯ ಮಾಡುತ್ತಲೇ ಬಂದಿದೆ. ರಾಷ್ಟ್ರೀಯ ಪಕ್ಷವಾದ್ದರಿಂದ ಕಾಂಗ್ರೆಸ್ ಎಂದೂ ಕಾವೇರಿ ವಿಷಯದಲ್ಲಿ ರಾಜ್ಯದ ಪರ ನಿಲ್ಲಲೇ ಇಲ್ಲ ಎಂದು ಕೆಲ ಉದಾಹರಣೆಗಳ ಸಮೇತ ಕೈ ಪಕ್ಷದ ಬಣ್ಣ ಬಯಲು ಮಾಡಿದರು.

RelatedPosts

ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಸವಾಲ್‌: ‘ಧೈರ್ಯವಿದ್ದರೆ ಮುಖಾಮುಖಿ ಚರ್ಚೆಗೆ ಬನ್ನಿ’

ಜನ್ಮಾಷ್ಟಮಿ ಹಿನ್ನೆಲೆ: ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್!

ಕಾಂಗ್ರೆಸ್ʼನವರು ಮಾಡುವ ಪಾದಯಾತ್ರೆಗೆ ನಾನೇಕೆ ಹತಾಶನಾಗಲಿ? ನಾನು ರಾಜ್ಯದ ಜನತೆಯ ಮುಂದೆ ಇಟ್ಟಿರುವ ವಿಷಯಗಳ ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡಲಿ. ಇವತ್ತು ಟ್ವೀಟ್ʼನಲ್ಲಿ ನಾನು ಪ್ರಸ್ತಾಪ ಮಾಡಿರುವ ಅಂಶಗಳ ಬಗ್ಗೆ ಅವರು ಉತ್ತರ ಕೊಡಲಿ. ಅದರ ಹೊರತಾಗಿ ಯೋಜನೆಯ ಕ್ರೆಡಿಟ್ ಪಡೆಯುವ ಅಗತ್ಯ ನನಗಿಲ್ಲ. ದೇವೇಗೌಡರು ರಾಜ್ಯಕ್ಕಾಗಿ ಎಷ್ಟೆಲ್ಲಾ ಮಾಡಿದ್ದಾರೆ, ಅವರು ಎಂದಾದರೂ ಕ್ರೆಡಿಟ್ ಕ್ಲೈಮ್ ಮಾಡಿದ್ದಾರಾ? ಎಂದು ಹೆಚ್ಡಿಕೆ ಪ್ರಶ್ನಿಸಿದರು.

ಕಾವೇರಿ ನೀರಿನ ಹೋರಾಟಕ್ಕೆ ಕಾಂಗ್ರೆಸ್ ಕೊಡುಗೆ ಏನು? ಇವರು ಮೇಕೆದಾಟು ಯೋಜನೆಯನ್ನು ಕಾರ್ಯಗತ ಮಾಡಿಸಲು ಈ ಪಾದಯಾತ್ರೆ ಮಾಡುತ್ತಿದ್ದರೋ ಅಥವಾ ಈ ಪಾದಯಾತ್ರೆ ಮೂಲಕ ಪ್ರಚಾರ ಪಡೆಯಲಿಕ್ಕೆ ಪ್ರಯತ್ನ ಮಾಡುತ್ತಿದ್ದಾರೋ? ಎನ್ನುವುದು ಪ್ರಶ್ನೆ ಎಂದ ಅವರು, ದೆಹಲಿಯಲ್ಲಿ ಕಾಂಗ್ರೆಸ್ ಸರಕಾರ ಇತ್ತು. ರಾಜ್ಯದಲ್ಲಿ ವೀರಪ್ಪ ಮೊಯಿಲಿ ಅವರ ಕಾಂಗ್ರೆಸ್ ಸರಕಾರ ಇತ್ತು. ಬೆಂಗಳೂರಿಗೆ ಕುಡಿಯುವ ನೀರಿನ ಅಗತ್ಯದ ಬಗ್ಗೆ ಇವರು ಕಳಿಸಿದ್ದ ಪ್ರಸ್ತಾವನೆಯನ್ನು ದಿಲ್ಲಿ ಕಾಂಗ್ರೆಸ್ ಸರಕಾರ ತಿರಸ್ಕರಿಸಿತ್ತು. ಆಮೇಲೆ ದೇವೇಗೌಡರು ಸಿಎಂ ಅದ ಮೇಲೆ ರಾಜಧಾನಿಗೆ ದಕ್ಕಬೇಕಿದ್ದ 9 ಟಿಎಂಸಿ ನೀರು ಬಳಕೆ ಮಾಡಿಕೊಳ್ಳುವ ಬಗ್ಗೆ ಕಳಿಸಿದ್ದ ರಾಜ್ಯದ ಮನವಿಯನ್ನೂ ಪಿ.ವಿ.ನರಸಿಂಹ ರಾವ್ ಸರಕಾರ ವಾಪಸ್ ಕಳಿಸಿತ್ತು. ಆಗ ತಮಿಳುನಾಡು ಒತ್ತಡಕ್ಕೆ ಮಣಿದು ರಾಜ್ಯಕ್ಕೆ ಕೇಂದ್ರವು ಅನ್ಯಾಯ ಮಾಡಿತ್ತು. ಬಳಿಕ ಅದೇ ತಮಿಳುನಾಡಿನ ಡಿಎಂಕೆ ಪಕ್ಷದ 39 ಸಂಸದರ ಬೆಂಬಲದಿಂದ ದೇವೇಗೌಡರು ಪ್ರಧಾನಿ ಅದರು. ಅಂತಹ ಸಂದರ್ಭದಲ್ಲಿಯೇ ಆ ಸಂಸದರನ್ನು ಒಪ್ಪಿಸಿ ಬೆಂಗಳೂರಿಗೆ 9 ಟಿಎಂಸಿ ನೀರು ತಂದವರು ದೇವೇಗೌಡರು. ಕಾವೇರಿ ಟ್ರಿಬ್ಯೂನಲ್ ರಚನೆ ಆಗಿದ್ದು ವೀರೇಂದ್ರ ಪಾಟೀಲರು ಸಿಎಂ ಆಗಿದ್ದಾಗ. ಆಗ ದೇವೇಗೌಡರು ಸೋತಿದ್ದರು. ಆಗ ಸದನದಲ್ಲಿ ಕಾವೇರಿ ಬಗ್ಗೆ ಮಾತನಾಡುವವರು ಸಿಕ್ಕಿರಲಿಲ್ಲ. ಅವರು ನೀರು ಕೇಳಿಕೊಂಡು ಬಂದ ತಮಿಳುನಾಡು ನೀರಾವರಿ ಸಚಿವರನ್ನು ನಮ್ಮ ಮುಖ್ಯಮಂತ್ರಿ ಹಾಗೂ ನೀರಾವರಿ ಮಂತ್ರಿ ಮಾತನಾಡಲಿಲ್ಲ. ಆ ರಾಜ್ಯದವರು ಕೊನೆಗೆ ಟ್ರಿಬ್ಯೂನಲ್ ರಚನೆಗೆ ಒತ್ತಾಯಿಸಿ ಕೇಂದ್ರದ್ದ ವಿಪಿ ಸಿಂಗ್ ಸರಕಾರಕ್ಕೆ ಮನವಿ ಮಾಡಿದರು. ಕಾಂಗ್ರೆಸ್ ಬೆಂಬಲದಿಂದ ಸರಕಾರ ಮಾಡಿದ್ದ ವಿ.ಪಿ.ಸಿಂಗ್ ಅವರು ತಮಿಳುನಾಡು ಒತ್ತಡಕ್ಕೆ ಮಣಿದರು. ಆಗ ಯೋಜನಾ ಆಯೋಗದ ಉಪಾಧ್ಯಕ್ಷರಾಗಿದ್ದ ರಾಮಕೃಷ್ಣ ಹೆಗಡೆ ಅವರೂ ಒಳಗೊಂಡಂತೆ ಎಲ್ಲರೂ ಸೇರಿ ಟ್ರಿಬ್ಯೂನಲ್ ರಚನೆಗೆ ಕಾರಣರಾದರು. ಆಗ ಕಾಂಗ್ರೆಸ್ ಮಾಡಿದ್ದು ಏನು? ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರು ಭಾನುವಾರದಂದು ಕಾವೇರಿ ಇತಿಹಾಸದ ಅರಿವು ಇಲ್ಲದೆ ಒಂದು ಟ್ವೀಟ್ ಮಾಡಿದ್ದಾರೆ. 1968ರಲ್ಲೇ ಕಾಂಗ್ರೆಸ್ ನವರು ಮೇಕೆದಾಟು ಯೋಜನೆ ಮಾಡೋಕೆ ಹೋಗಿದ್ದರಂತೆ. ಆಗ ಯಾವುದೋ ಕೋರ್ಟ್ ವ್ಯಾಜ್ಯ ಇತ್ತಂತೆ, ಅದಕ್ಕೆ ಯೋಜನೆ ನಿಂತು ಹೋಯಿತಂತೆ. ಸಿದ್ದರಾಮಯ್ಯ ಅವರು ಆ ಎಲ್ಲ ವಿವರಗಳನ್ನು ಜನರ ಮುಂದೆ ಇಡಬೇಕು ಎನುವುದು ನನ್ನ ಒತ್ತಾಯ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.

1962ರಲ್ಲಿ ದೇವೇಗೌಡರು ಮೊತ್ತ ಮೊದಲ ಬಾರಿಗೆ ಪಕ್ಷೇತರ ಶಾಸಕರಾಗಿ ಆಯ್ಕೆಯಾಗುತ್ತಾರೆ. ಆಗ ನಿಜಲಿಂಗಪ್ಪ ಅವರು ತಮಿಳುನಾಡಿಗೆ ಹೋಗಿ ಕಾಮರಾಜ್ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ” ನಾವು ಎಷ್ಟು ಬೇಕಾದರೂ ನೀರು ಕೊಡುತ್ತೇವೆ. ನೀವು ಭತ್ತ ಬೆಳೆದು ನಮಗೆ ಕೊಡಿ” ಎಂದು ಭಾಷಣ ಮಾಡುತ್ತಾರೆ. ನಿಜಲಿಂಗಪ್ಪ ಅವರು ಆಗ ಕರ್ನಾಟಕದ ಸರಕಾರದ ಮುಖ್ಯಮಂತ್ರಿ. ಅವರ ಹೇಳಿಕೆಯನ್ನು ಖಂಡಿಸಿ 1964ರಲ್ಲಿ ದೇವೇಗೌಡರು ವಿಧಾನಸಭೆಯಲ್ಲಿ ಒಂದು ನಿರ್ಣಯ ಮಂಡಿಸುತ್ತಾರೆ. ಆಗ ಅದೇ ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಆ ನಿರ್ಣಯ ಮಂಡನೆ ಬೇಡ ಎಂದು ಮನವಿ ಮಾಡುತ್ತಾರೆ. ಅಲ್ಲಿಗೂ ಸುಮ್ಮನಾಗದ ಗೌಡರು 1967-68ರಲ್ಲಿ ಮತ್ತೆ ಇನ್ನೊಂದು ನಿರ್ಣಯವನ್ನು ಮಂಡಿಸುತ್ತಾರೆ. ಅದರ ಫಲವೇ ಹಾರಂಗಿ, ಕಬಿನಿ, ಹೇಮಾವತಿ ಜಲಾಶಯಗಳ ನಿರ್ಮಾಣ ಹಾಗೂ ಕಾವೇರಿ ಕೊಳ್ಳದಲ್ಲಿ ಹತ್ತಾರು ಯೋಜನೆಗಳ ಜಾರಿ. ಇದೆಲ್ಲಕ್ಕೂ ಕಾರಣ ದೇವೇಗೌಡರ ಹೋರಾಟ ಎಂದು ಕುಮಾರಸ್ವಾಮಿ ಹೇಳಿದರು.

1968ರಲ್ಲಿ ಸಿದ್ದರಾಮಯ್ಯ ಅವರು ಇನ್ನೂ ರಾಜಕೀಯಕ್ಕೆ ಬಂದಿರಲಿಲ್ಲ. ಈ ಭಾಗದ ಜನರ ನೋವಿಗೆ ಸ್ಪಂದಿಸಿ ದೇವೇಗೌಡರು ಏನೆಲ್ಲಾ ಹೋರಾಟ ಮಾಡಿಕೊಂಡು ಬಂದರು ಹಾಗೂ ಕೆಆರ್ʼಎಸ್ ಕಟ್ಟುವಾಗಲೇ ಕೇವಲ 90,000 ಹೆಕ್ಟೇರ್ ಪ್ರದೇಶಕ್ಕೆ ನೀರೊದಗಿಸುವುದು ಎರಡೂ ರಾಜ್ಯಗಳ ನಡುವೆ ಆಗಿದ್ದ ಒಪ್ಪಂದ ತಿರುಳು. ಎಲ್ಲವನ್ನೂ ಇತಿಹಾಸವೇ ಹೇಳುತ್ತಿದೆ ಎಂದ ಹೆಚ್ಡಿಕೆ, ಮೇಕೆದಾಟು ಯೋಜನೆಗೆ ಇವರು ಡಿಪಿಆರ್ ಕೊಟ್ಟೆವು ಎಂದು ಹೇಳಿಕೊಳ್ಳುತ್ತಿದ್ದಾರೆ. 2018ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ದೆಹಲಿಯಲ್ಲಿ ಕೇಂದ್ರ ಜಲ ಸಂಪನ್ಮೂಲ ಮತ್ತು ಭೂ ಸಾರಿಗೆ ಸಚಿವರಾಗಿದ್ದ ನಿತಿನ್ ಗಡ್ಕರಿ ಅವರನ್ನು ನಾನು ಮತ್ತು ಹೆಚ್.ಡಿ.ರೇವಣ್ಣ ಭೇಟಿಯಾಗಿದ್ದೆವು. ಆಗ ನಾನು ಮೇಕೆದಾಟು ಬಗ್ಗೆ ಮನವಿ ಕೊಟ್ಟಾಗ ಅವರು ಕೂಡಲೇ ಒಂದು ಸಮಗ್ರ ಯೋಜನಾ ವರದಿ ಸಲ್ಲಿಸಿ ಎಂದು ಹೇಳಿದರು. ಆಗ ರಾಜ್ಯದ ಜಲ ಸಂಪನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಬಂದಿರಲಿಲ್ಲ. ನಾನೇ ಏಕಾಂಗಿಯಾಗಿ ಹೋಗಿದ್ದೆ. ಅಂದು ಗಡ್ಕರಿ ಅವರಿಗೆ ನಾನು ಮೇಕೆದಾಟು ಯೋಜನೆಯ ಎಲ್ಲ ಅಂಶಗಳನ್ನೂ ಮನವರಿಕೆ ಮಾಡಿಕೊಟ್ಟಿದ್ದೆ ಎಂದರು.

ಅದಾದ ಮೇಲೆ ಲೋಕಸಭೆ ಚುನಾವಣೆ ನಡೆದು ಹೊಸ ಜಲಶಕ್ತಿ ಸಚಿವರು ಬಂದರು. ಆ ಸಚಿವರ ಬಳಿ ಏನೇನು ಆಗಿದೆ ಎನ್ನುವುದು ನನಗೆ ಗೊತ್ತಿದೆ. ಅವರ ಬಳಿ ಪಾದಯಾತ್ರೆ ಹೊರಟಿರುವವರು ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದು ಗೊತ್ತಿದೆ. ಈಗ ಅವರೇ ಪಾದಯಾತ್ರೆಗೆ ರಿಹರ್ಸಲ್ ಮಾಡ್ತಾ ಇದ್ದಾರೆ.

ಕಾವೇರಿ ವಿಷಯದಲ್ಲಿ ಏನೂ ಮಾಡಲಾಗದೇ ಇವರ ಪಕ್ಷದ ಅಂದಿನ ಮುಖ್ಯಮಂತ್ರಿ ಅತ್ತುಕೊಂಡು ಕೈಕಟ್ಟಿ ಕೂತಿದ್ದರು. ಆದರೆ, ದೇವೇಗೌಡರು ರಾಜ್ಯಕ್ಕೆ ಅನ್ಯಾಯವಾದರೆ ಆಮರಣ ಉಪವಾಸ ಕೂತರು. 2013ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿ ಅಧಿಕಾರಕ್ಕೆ ಬಂದರು. ಆಗ ಜಂಟಿ ಕಲಾಪದಲ್ಲಿ ರಾಜ್ಯಪಾಲರಿಂದ, ನಮ್ಮ ಭಾಗದ ಕಾವೇರಿ ಕೊಳ್ಳದಲ್ಲಿ ಕಾವೇರಿ ಐ ತೀರ್ಪಿನ ಭಾಗವಾಗಿ ಹೊಸ, ವಿಸ್ತರಣಾ, ಆಧುನೀಕರಣ ಹಾಗೂ ನವೀಕರಣ ಯೋಜನೆಗಳನ್ನು ಕೇಂದ್ರದ ಒಪ್ಪಿಗೆ ಕೋರಿ ಕೆಲಸ ಮಾಡುತ್ತೇವೆ ಅಂತ ಭಾಷಣ ಮಾಡಿಸಿದ್ದಾರೆ. ಆಗ ಅದರ ವಿರುದ್ಧ ನಾನು ಒಂದು ನಿರ್ಣಯವನ್ನು ಕೂಡ ಮಂಡಿಸಿದ್ದೆ.

ಜನರ ಆಶೀರ್ವಾದದಿಂದ ನಮಗೆ ಅಧಿಕಾರ ಸಿಕ್ಕಿದೆ:

ಹಾಸನದಿಂದ ಬಂದವರಿಗೆ ಅಧಿಕಾರ ಕೊಟ್ಟು ಸಹಿಸಿಕೊಂಡಿದ್ದೇವೆ. ಈಗ ಈ ಟೀಕೆಗಳನ್ನು ಸಹಿಸಿಕೊಳ್ಳುತ್ತೇವೆ ಎಂದು ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಗೆ ಖಾರವಾಗಿ ಮಾಜಿ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿದರು.

“ನಮ್ಮ ದುಡಿಮೆ ಹಾಗೂ ಜನರ ಆಶೀರ್ವಾದದಿಂದ ನಮಗೆ ಅಧಿಕಾರ ಸಿಕ್ಕಿದೆ ವಿನಾ ಇವರಿಂದ ಅಲ್ಲ. ಆ ಜನರ ಕಷ್ಟ ಸುಖ ನೋಡಿದ್ದಕ್ಕೆ ಮತ ನೀಡಿದರು. ಇವರು ಅಧಿಕಾರ ಕೊಟ್ಟರಾ ನಮಗೆ?” ಎಂದು ಅವರು ಪ್ರಶ್ನಿಸಿದರು.

ಅವರು ಕಲ್ಲುಗಳನ್ನೇ ಜೀರ್ಣ ಮಾಡಿಕೊಂಡವರು ನನ್ನ ಟೀಕೆಗಳನ್ನು ಜೀರ್ಣ ಮಾಡಿಕೊಳ್ಳಲಾರರೆ? ಕನಕಪುರದ ಸುತ್ತಮುತ್ತ ಇರುವ ಕಲ್ಲು ಬಂಡೆಗಳನ್ನೆ ನುಂಗಿ ಜೀರ್ಣ ಮಾಡಿಕೊಂಡಿದ್ದಾರೆ ಅವರು. ಇನ್ನು ನನ್ನ ಹೇಳಿಕೆ ಅವರಿಗೆ ಜೀರ್ಣ ಅಗಲ್ಲವೆ? ಎಂದು ಡಿಕೆಶಿಗೆ ಟಾಂಗ್ ಕೊಟ್ಟರು.

ದೇವೇಗೌಡರ ಪಾದಯಾತ್ರೆ ಮಾಡಿದ್ದಾರೆ ನಿಜ. ಯಾವಾಗ ಸರಕಾರಗಳು ದಾರಿ ತಪ್ಪಿ ಅಧರ್ಮದ ದಾರಿಯಲ್ಲಿ ಹೋಗಿವೆಯೋ ಆಗ ಅವರು ಪಾದಯಾತ್ರೆ ಮಾಡಿದ್ದಾರೆ. ಮೊದಲು ಕುಣಿಗಲ್ʼನಲ್ಲಿ ಒಬ್ಬ ಮುಗ್ದ ಗುಂಡಿಗೆ ಬಲಿಯಾಗಿದ್ದರ ವಿರುದ್ಧ ಪಾದಯಾತ್ರೆ ಮಾಡಿದರು. ನಂತರ ನಂತರ 1983ರಲ್ಲಿ ಇಬ್ಬರು ಗೋಲಿಬಾರ್ʼಗೆ ಇಬ್ಬರು ರೈತರು ಬಲಿಯಾದ್ದನ್ನು ಖಂಡಿಸಿ ವಿಠಲೇನಹಳ್ಳಿಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಿದ್ದರು. ಆದರೆ, ಈಗಿನ ಮೇಕೆದಾಟು ಪಾದಯಾತ್ರೆಯಿಂದ ಯೋಜನೆ ಮತ್ತಷ್ಟು ಜಟಿಲವಾಗುತ್ತದೆ. ಸುಲಭವಾಗಿ ಆಗುವ ಯೋಜನೆ ಕಗ್ಗಂಟಾಗಲಿದೆ. ಪಾದಯಾತ್ರೆ ಬದಲಿಗೆ ದೆಹಲಿಗೆ ಹೋಗಿ ಒತ್ತಡ ಹೇರಿ ಕೆಲಸ ಮಾಡಿಸಿಕೊಳ್ಳಬೇಕು. ಈ ಪಾದಯಾತ್ರೆ ಸಂಪೂರ್ಣವಾಗಿ ಪೊಲಿಟಿಕಲ್ ಗಿಮಿಕ್. ಆ ಫೋಟೋಶೂಟ್ ಪ್ರೀ ವೆಡ್ಡಿಂಗ್ ಫೋಟೋಶೂಟ್ ರೀತಿಯಲ್ಲಿದೆ. ಅಲ್ಲದೆ, ಪ್ರಶ್ನೆ ಎತ್ತಿದ ನನ್ನನ್ನು ಸಾಹಿತಿಗಳಿದ್ದೀರಿ, ಬುದ್ಧಿವಂತರಿದ್ದೀರಿ ಅನ್ನುತ್ತಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ShareSendTweetShare
Previous Post

ಶೀಘ್ರದಲ್ಲೇ ಕಲುಬರುಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ ಪ್ರಾರಂಭ: ಸಚಿವ ನಿರಾಣಿ ಘೋಷಣೆ

Next Post

ಕಾಂಗ್ರೆಸ್ ನದ್ದು ಸುಳ್ಳಿನ ಸರಮಾಲೆ: ಮೇಕೆದಾಟು ವಿವಾದದಲ್ಲಿನ ‘ಕೈ’ ಎಡವಟ್ಟು ಅನಾವರಣ ಮಾಡಿದ ರವಿ

Related Posts

ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!
ಪ್ರಮುಖ ಸುದ್ದಿ

ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

September 03, 2026 07:09 PM
ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಸವಾಲ್‌: ‘ಧೈರ್ಯವಿದ್ದರೆ ಮುಖಾಮುಖಿ ಚರ್ಚೆಗೆ ಬನ್ನಿ’
ಪ್ರಮುಖ ಸುದ್ದಿ

ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಸವಾಲ್‌: ‘ಧೈರ್ಯವಿದ್ದರೆ ಮುಖಾಮುಖಿ ಚರ್ಚೆಗೆ ಬನ್ನಿ’

September 03, 2026 06:09 PM
ಜನ್ಮಾಷ್ಟಮಿ ಹಿನ್ನೆಲೆ: ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್!
ಪ್ರಮುಖ ಸುದ್ದಿ

ಜನ್ಮಾಷ್ಟಮಿ ಹಿನ್ನೆಲೆ: ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್!

September 03, 2026 06:09 PM
ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ
ಪ್ರಮುಖ ಸುದ್ದಿ

ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

September 03, 2026 06:09 PM
ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು
ಪ್ರಮುಖ ಸುದ್ದಿ

ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

September 03, 2026 06:09 PM
ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!
ದೇಶ

ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!

September 03, 2026 04:09 PM

Popular Stories

  • ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    0 shares
    Share 0 Tweet 0
  • ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In