Sunday, September 6, 2026
Contact Us
UdayaNews
  • ಪ್ರಮುಖ ಸುದ್ದಿ
    ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

    ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

    ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

    ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

    ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

    ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ

    ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ

    ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ

    ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ

    ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ

    ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

  • ರಾಜ್ಯ
    ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

    ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

    ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

    ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

    ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

    ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

    ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ

    ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ

    ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ

    ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ

    ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ

    ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ

    ಗೌರಿ-ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯ ಭರ್ಜರಿ ಸಿದ್ಧತೆ; ಬೆಂಗಳೂರಿನಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

    ಗೌರಿ-ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯ ಭರ್ಜರಿ ಸಿದ್ಧತೆ; ಬೆಂಗಳೂರಿನಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

    ಮೇಕೆದಾಟು ಯೋಜನೆ ತ್ವರಿತ ಜಾರಿಗೆ ಕಸರತ್ತು; ಅಧಿಕಾರಿಗಳಿಗೆ ಸಚಿವರ ಖಡಕ್ ಸೂಚನೆ

    ಮೇಕೆದಾಟು ಯೋಜನೆ ತ್ವರಿತ ಜಾರಿಗೆ ಕಸರತ್ತು; ಅಧಿಕಾರಿಗಳಿಗೆ ಸಚಿವರ ಖಡಕ್ ಸೂಚನೆ

    ಪಿಓಪಿ ಗಣೇಶ ಮೂರ್ತಿಗಳ ವಿರುದ್ಧ ಕಾರ್ಯಾಚರಣೆ; 872 ವಿಗ್ರಹಗಳು ವಶ

    ಪಿಓಪಿ ಗಣೇಶ ಮೂರ್ತಿಗಳ ವಿರುದ್ಧ ಕಾರ್ಯಾಚರಣೆ; 872 ವಿಗ್ರಹಗಳು ವಶ

    ಬೆಂಗಳೂರಿಗೆ 4,500 ಇ-ಬಸ್‌: ರಾಜ್ಯ ಸರ್ಕಾರದಿಂದ ಅನುಮೋದನೆ; ತೇಜಸ್ವಿ ಸೂರ್ಯ ಸ್ವಾಗತ

    ಬೆಂಗಳೂರಿಗೆ 4,500 ಇ-ಬಸ್‌: ರಾಜ್ಯ ಸರ್ಕಾರದಿಂದ ಅನುಮೋದನೆ; ತೇಜಸ್ವಿ ಸೂರ್ಯ ಸ್ವಾಗತ

  • ದೇಶ
    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

    RSS ಶತಮಾನೋತ್ಸವದ ಅಂಗವಾಗಿ ಲಂಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ

    RSS ಶತಮಾನೋತ್ಸವದ ಅಂಗವಾಗಿ ಲಂಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ

    ಗಡಿಯಲ್ಲಿ 17 ದಿನಗಳ ಬೃಹತ್ ಸಮರಾಭ್ಯಾಸ;  ಪಾಕ್ ನಲ್ಲಿ ಹೈ ಅಲರ್ಟ್‌

    ಗಡಿಯಲ್ಲಿ 17 ದಿನಗಳ ಬೃಹತ್ ಸಮರಾಭ್ಯಾಸ; ಪಾಕ್ ನಲ್ಲಿ ಹೈ ಅಲರ್ಟ್‌

    GSLV-F17 ಯಶಸ್ವಿ ಉಡಾವಣೆ: ‘ನಾಟಿ ಬಾಯ್’ ಗೆಲುವಿನ ಹಿಂದಿದೆ ಭಾರತದ ದೊಡ್ಡ ಸಾಧನೆ

    GSLV-F17 ಯಶಸ್ವಿ ಉಡಾವಣೆ: ‘ನಾಟಿ ಬಾಯ್’ ಗೆಲುವಿನ ಹಿಂದಿದೆ ಭಾರತದ ದೊಡ್ಡ ಸಾಧನೆ

    ಅಜಿತ್ ಪವಾರ್ ವಿಮಾನ ದುರಂತ: ‘ರಾಜಕೀಯ ಮಾಡಬೇಡಿ’ ಎಂದ ಸುನೇತ್ರಾ

    ಅಜಿತ್ ಪವಾರ್ ವಿಮಾನ ದುರಂತ: ‘ರಾಜಕೀಯ ಮಾಡಬೇಡಿ’ ಎಂದ ಸುನೇತ್ರಾ

    ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!

    ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!

    ಉದ್ಯೋಗಿಗಳ ಭವಿಷ್ಯ ನಿಧಿ: ಪಿಎಫ್ ಟ್ರಸ್ಟ್‌ಗಳ ವಿನಾಯಿತಿ ಸ್ಥಿತಿ ಕ್ರಮಬದ್ಧಗೊಳಿಸಲು EPFO ಒಂದು ಬಾರಿ ಅಮ್ನೆಸ್ಟಿ

    ಉದ್ಯೋಗಿಗಳ ಭವಿಷ್ಯ ನಿಧಿ: ಪಿಎಫ್ ಟ್ರಸ್ಟ್‌ಗಳ ವಿನಾಯಿತಿ ಸ್ಥಿತಿ ಕ್ರಮಬದ್ಧಗೊಳಿಸಲು EPFO ಒಂದು ಬಾರಿ ಅಮ್ನೆಸ್ಟಿ

    ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ

    ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ

    ಸೆ.15ರಿಂದ ಸಕ್ಕರೆ ದಾಸ್ತಾನು ಮಿತಿ 2,000 ಕ್ವಿಂಟಾಲ್‌ಗೆ ಇಳಿಕೆ

    ಸೆ.15ರಿಂದ ಸಕ್ಕರೆ ದಾಸ್ತಾನು ಮಿತಿ 2,000 ಕ್ವಿಂಟಾಲ್‌ಗೆ ಇಳಿಕೆ

  • ವಿದೇಶ
    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಲಂಡನ್‌ನಲ್ಲಿ ಮೋಹನ್ ಭಾಗವತ್‌ಗೆ ಸಾಂಪ್ರದಾಯಿಕ ಸ್ವಾಗತ

    ಲಂಡನ್‌ನಲ್ಲಿ ಮೋಹನ್ ಭಾಗವತ್‌ಗೆ ಸಾಂಪ್ರದಾಯಿಕ ಸ್ವಾಗತ

    ನೇಪಾಳ ಪ್ರವಾಹದಲ್ಲಿ  5 ಸಾವಿರಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆ, 9 ದಿನಗಳ ಬಳಿಕ ಸುರಂಗದಿಂದ ಹೊರಬಂದ ಇಬ್ಬರು ಕಾರ್ಮಿಕರು

    ನೇಪಾಳ ಪ್ರವಾಹದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆ, 9 ದಿನಗಳ ಬಳಿಕ ಸುರಂಗದಿಂದ ಹೊರಬಂದ ಇಬ್ಬರು ಕಾರ್ಮಿಕರು

    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

    ಉಕ್ರೇನ್‌ನಲ್ಲಿ ರಷ್ಯಾ ದಾಳಿ: ಭಾರತೀಯ ಪ್ರಜೆ ಸೇರಿದಂತೆ 12 ಮಂದಿ ಸಾವು

    ಉಕ್ರೇನ್‌ನಲ್ಲಿ ರಷ್ಯಾ ದಾಳಿ: ಭಾರತೀಯ ಪ್ರಜೆ ಸೇರಿದಂತೆ 12 ಮಂದಿ ಸಾವು

    ಭಾಶಿನಿ ಭಾಷಾ AI ಅನ್ನು ನೇಪಾಳಕ್ಕೆ ಕೊಂಡೊಯ್ಯಲಿದೆ; ಬಹುಭಾಷಾ ಡಿಜಿಟಲ್ ಪರಿಹಾರಗಳತ್ತ ಹೊಸ ಹೆಜ್ಜೆ

    ಭಾಶಿನಿ ಭಾಷಾ AI ಅನ್ನು ನೇಪಾಳಕ್ಕೆ ಕೊಂಡೊಯ್ಯಲಿದೆ; ಬಹುಭಾಷಾ ಡಿಜಿಟಲ್ ಪರಿಹಾರಗಳತ್ತ ಹೊಸ ಹೆಜ್ಜೆ

    SCO ಶೃಂಗಸಭೆ: ಅರ್ಮೇನಿಯಾ ಪ್ರಧಾನಿ ಜೊತೆ ಮೋದಿ ಮಾತುಕತೆ

    SCO ಶೃಂಗಸಭೆ: ಅರ್ಮೇನಿಯಾ ಪ್ರಧಾನಿ ಜೊತೆ ಮೋದಿ ಮಾತುಕತೆ

  • ವೈವಿಧ್ಯ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಸಿನಿಮಾ
    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

  • ಆಧ್ಯಾತ್ಮ
    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

    ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

    ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

    ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

    ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

    ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ

    ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ

    ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ

    ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ

    ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ

    ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

  • ರಾಜ್ಯ
    ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

    ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

    ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

    ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

    ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

    ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

    ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ

    ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ

    ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ

    ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ

    ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ

    ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ

    ಗೌರಿ-ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯ ಭರ್ಜರಿ ಸಿದ್ಧತೆ; ಬೆಂಗಳೂರಿನಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

    ಗೌರಿ-ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯ ಭರ್ಜರಿ ಸಿದ್ಧತೆ; ಬೆಂಗಳೂರಿನಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

    ಮೇಕೆದಾಟು ಯೋಜನೆ ತ್ವರಿತ ಜಾರಿಗೆ ಕಸರತ್ತು; ಅಧಿಕಾರಿಗಳಿಗೆ ಸಚಿವರ ಖಡಕ್ ಸೂಚನೆ

    ಮೇಕೆದಾಟು ಯೋಜನೆ ತ್ವರಿತ ಜಾರಿಗೆ ಕಸರತ್ತು; ಅಧಿಕಾರಿಗಳಿಗೆ ಸಚಿವರ ಖಡಕ್ ಸೂಚನೆ

    ಪಿಓಪಿ ಗಣೇಶ ಮೂರ್ತಿಗಳ ವಿರುದ್ಧ ಕಾರ್ಯಾಚರಣೆ; 872 ವಿಗ್ರಹಗಳು ವಶ

    ಪಿಓಪಿ ಗಣೇಶ ಮೂರ್ತಿಗಳ ವಿರುದ್ಧ ಕಾರ್ಯಾಚರಣೆ; 872 ವಿಗ್ರಹಗಳು ವಶ

    ಬೆಂಗಳೂರಿಗೆ 4,500 ಇ-ಬಸ್‌: ರಾಜ್ಯ ಸರ್ಕಾರದಿಂದ ಅನುಮೋದನೆ; ತೇಜಸ್ವಿ ಸೂರ್ಯ ಸ್ವಾಗತ

    ಬೆಂಗಳೂರಿಗೆ 4,500 ಇ-ಬಸ್‌: ರಾಜ್ಯ ಸರ್ಕಾರದಿಂದ ಅನುಮೋದನೆ; ತೇಜಸ್ವಿ ಸೂರ್ಯ ಸ್ವಾಗತ

  • ದೇಶ
    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

    RSS ಶತಮಾನೋತ್ಸವದ ಅಂಗವಾಗಿ ಲಂಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ

    RSS ಶತಮಾನೋತ್ಸವದ ಅಂಗವಾಗಿ ಲಂಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ

    ಗಡಿಯಲ್ಲಿ 17 ದಿನಗಳ ಬೃಹತ್ ಸಮರಾಭ್ಯಾಸ;  ಪಾಕ್ ನಲ್ಲಿ ಹೈ ಅಲರ್ಟ್‌

    ಗಡಿಯಲ್ಲಿ 17 ದಿನಗಳ ಬೃಹತ್ ಸಮರಾಭ್ಯಾಸ; ಪಾಕ್ ನಲ್ಲಿ ಹೈ ಅಲರ್ಟ್‌

    GSLV-F17 ಯಶಸ್ವಿ ಉಡಾವಣೆ: ‘ನಾಟಿ ಬಾಯ್’ ಗೆಲುವಿನ ಹಿಂದಿದೆ ಭಾರತದ ದೊಡ್ಡ ಸಾಧನೆ

    GSLV-F17 ಯಶಸ್ವಿ ಉಡಾವಣೆ: ‘ನಾಟಿ ಬಾಯ್’ ಗೆಲುವಿನ ಹಿಂದಿದೆ ಭಾರತದ ದೊಡ್ಡ ಸಾಧನೆ

    ಅಜಿತ್ ಪವಾರ್ ವಿಮಾನ ದುರಂತ: ‘ರಾಜಕೀಯ ಮಾಡಬೇಡಿ’ ಎಂದ ಸುನೇತ್ರಾ

    ಅಜಿತ್ ಪವಾರ್ ವಿಮಾನ ದುರಂತ: ‘ರಾಜಕೀಯ ಮಾಡಬೇಡಿ’ ಎಂದ ಸುನೇತ್ರಾ

    ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!

    ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!

    ಉದ್ಯೋಗಿಗಳ ಭವಿಷ್ಯ ನಿಧಿ: ಪಿಎಫ್ ಟ್ರಸ್ಟ್‌ಗಳ ವಿನಾಯಿತಿ ಸ್ಥಿತಿ ಕ್ರಮಬದ್ಧಗೊಳಿಸಲು EPFO ಒಂದು ಬಾರಿ ಅಮ್ನೆಸ್ಟಿ

    ಉದ್ಯೋಗಿಗಳ ಭವಿಷ್ಯ ನಿಧಿ: ಪಿಎಫ್ ಟ್ರಸ್ಟ್‌ಗಳ ವಿನಾಯಿತಿ ಸ್ಥಿತಿ ಕ್ರಮಬದ್ಧಗೊಳಿಸಲು EPFO ಒಂದು ಬಾರಿ ಅಮ್ನೆಸ್ಟಿ

    ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ

    ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ

    ಸೆ.15ರಿಂದ ಸಕ್ಕರೆ ದಾಸ್ತಾನು ಮಿತಿ 2,000 ಕ್ವಿಂಟಾಲ್‌ಗೆ ಇಳಿಕೆ

    ಸೆ.15ರಿಂದ ಸಕ್ಕರೆ ದಾಸ್ತಾನು ಮಿತಿ 2,000 ಕ್ವಿಂಟಾಲ್‌ಗೆ ಇಳಿಕೆ

  • ವಿದೇಶ
    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಲಂಡನ್‌ನಲ್ಲಿ ಮೋಹನ್ ಭಾಗವತ್‌ಗೆ ಸಾಂಪ್ರದಾಯಿಕ ಸ್ವಾಗತ

    ಲಂಡನ್‌ನಲ್ಲಿ ಮೋಹನ್ ಭಾಗವತ್‌ಗೆ ಸಾಂಪ್ರದಾಯಿಕ ಸ್ವಾಗತ

    ನೇಪಾಳ ಪ್ರವಾಹದಲ್ಲಿ  5 ಸಾವಿರಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆ, 9 ದಿನಗಳ ಬಳಿಕ ಸುರಂಗದಿಂದ ಹೊರಬಂದ ಇಬ್ಬರು ಕಾರ್ಮಿಕರು

    ನೇಪಾಳ ಪ್ರವಾಹದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆ, 9 ದಿನಗಳ ಬಳಿಕ ಸುರಂಗದಿಂದ ಹೊರಬಂದ ಇಬ್ಬರು ಕಾರ್ಮಿಕರು

    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

    ಉಕ್ರೇನ್‌ನಲ್ಲಿ ರಷ್ಯಾ ದಾಳಿ: ಭಾರತೀಯ ಪ್ರಜೆ ಸೇರಿದಂತೆ 12 ಮಂದಿ ಸಾವು

    ಉಕ್ರೇನ್‌ನಲ್ಲಿ ರಷ್ಯಾ ದಾಳಿ: ಭಾರತೀಯ ಪ್ರಜೆ ಸೇರಿದಂತೆ 12 ಮಂದಿ ಸಾವು

    ಭಾಶಿನಿ ಭಾಷಾ AI ಅನ್ನು ನೇಪಾಳಕ್ಕೆ ಕೊಂಡೊಯ್ಯಲಿದೆ; ಬಹುಭಾಷಾ ಡಿಜಿಟಲ್ ಪರಿಹಾರಗಳತ್ತ ಹೊಸ ಹೆಜ್ಜೆ

    ಭಾಶಿನಿ ಭಾಷಾ AI ಅನ್ನು ನೇಪಾಳಕ್ಕೆ ಕೊಂಡೊಯ್ಯಲಿದೆ; ಬಹುಭಾಷಾ ಡಿಜಿಟಲ್ ಪರಿಹಾರಗಳತ್ತ ಹೊಸ ಹೆಜ್ಜೆ

    SCO ಶೃಂಗಸಭೆ: ಅರ್ಮೇನಿಯಾ ಪ್ರಧಾನಿ ಜೊತೆ ಮೋದಿ ಮಾತುಕತೆ

    SCO ಶೃಂಗಸಭೆ: ಅರ್ಮೇನಿಯಾ ಪ್ರಧಾನಿ ಜೊತೆ ಮೋದಿ ಮಾತುಕತೆ

  • ವೈವಿಧ್ಯ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಸಿನಿಮಾ
    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

  • ಆಧ್ಯಾತ್ಮ
    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Focus

ಕಾಂಗ್ರೆಸ್ ಭ್ರಷ್ಟಾಚಾರದ ಸಮಗ್ರ ದಾಖಲೆ ರಾಹುಲ್ ಗಾಂಧಿಗೆ ರವಾನೆ: ಬೊಮ್ಮಾಯಿ

by Udaya News
October 18, 2022
in Focus, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
1 min read
0
ಬಿಜೆಪಿ ‘ವಿಜಯಯಾತ್ರೆ’ಯಾಗಲಿರುವ ‘ಸಂಕಲ್ಪ ಯಾತ್ರೆ’: ಸಿಎಂ
Share on FacebookShare via: WhatsApp

ಬೆಂಗಳೂರು: ಕಾಂಗ್ರೆಸ್ ಭ್ರಷ್ಟಾಚಾರ, ಅವ್ಯವಹಾರ ಸಂಬಂಧ ಎಲ್ಲ ಮಾಹಿತಿ- ದಾಖಲೆಗಳನ್ನು ರಾಹುಲ್ ಗಾಂಧಿಯವರಿಗೆ ರವಾನಿಸುತ್ತೇನೆ. ಅವರು ಏನು ಮಾಡುತ್ತಾರೆಂದು ಕಾದು ನೋಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸವಾಲೆಸೆದರು.

ಬೀದರ್ ಜಿಲ್ಲೆಯ ಔರಾದ್ ನಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವಧಿಯ ಹಗರಣಗಳ ವಿವರವನ್ನು ರಾಹುಲ್ ಗಾಂಧಿಗೆ ಕಳುಹಿಸಿ ಕೊಡಲಿದ್ದೇವೆ. 2016ರ ಶಿಕ್ಷಕರ ನೇಮಕಾತಿ ಹಗರಣ ಸೇರಿ ಎಲ್ಲ ವಿವರ ಕೊಡಲಿದ್ದೇವೆ ಎಂದು ತಿಳಿಸಿದರು. ಅರ್ಜಿ ಹಾಕದೇ ನೇಮಕಾತಿ ನಡೆದಿದೆ ಎಂದು ತಿಳಿಸಿದರು.
ಪ್ರಾಸಿಕ್ಯೂಟರ್ ನೇಮಕಾತಿ, ಪೊಲೀಸ್ ನೇಮಕಾತಿಯಲ್ಲೂ ಹೀಗೇ ಆಗಿತ್ತು. ಎಲ್ಲ ಹಗರಣಗಳನ್ನು ಮುಚ್ಚಿ ಹಾಕಿದ್ದರು. ಇದು ಕಾಂಗ್ರೆಸ್ ಸರಕಾರ ಎಂದು ತಿಳಿಸಿದರು. ನಮ್ಮಲ್ಲಿ ಪಿಎಸ್‍ಐ ನೇಮಕಾತಿ ಆದಾಗ ತಪ್ಪು ಮಾಡಿದ್ದವರನ್ನು ಬಂಧಿಸಿದ್ದೇವೆ. ಸಿದ್ದರಾಮಯ್ಯ ದೊಡ್ಡ ದೊಡ್ಡ ಮಾತನಾಡುತ್ತಾರೆ. ಅಬ್ಬರಿಸಿ ಬೊಬ್ಬಿರಿದರೆ ಕೇಳುವವರು ಯಾರಿಲ್ಲ ಎಂದು ಎಚ್ಚರಿಸಿದರು.

RelatedPosts

ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

ಕರ್ನಾಟಕವೆಂದರೇ ಒಂದು ಎನ್ನುವ ಭಾವನೆ ಹಾಗೂ ಕರ್ನಾಟಕದ ಸಮಗ್ರ ಅಭಿವೃದ್ಧಿ ನಮ್ಮ ಸರ್ಕಾರದ ಆಶಯವಾಗಿದೆ. ಅಭಿವೃದ್ಧಿ ವಿಷಯದಲ್ಲಿ ಎಂದಿಗೂ ನಾವು ಬೇಧಭಾವ ಮಾಡಿಲ್ಲ. ಅವಶ್ಯಕತೆ ಇದ್ದ ಕಡೆ ಅಭಿವೃದ್ಧಿಗೆ ಮುಂದಾಗಿದ್ದೇವೆ.
1/2 pic.twitter.com/33WMkx2ozr

— Basavaraj S Bommai (Modi Ka Parivar) (@BSBommai) October 18, 2022

ಜನರ ಮೂಲಕ ನಾವೆಲ್ಲರೂ ಆಯ್ಕೆಯಾಗಿದ್ದೇವೆ. ನಿಮ್ಮೆಲ್ಲರ ಆಶೀರ್ವಾದದಿಂದ ನಾವು ಆಡಳಿತ ನಡೆಸುತ್ತಿದ್ದೇವೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕೆಳಕ್ಕಿಳಿಸಿ ಬಿಜೆಪಿಯನ್ನು ಆಯ್ಕೆ ಮಾಡಿದ್ದೀರಿ. 3 ವರ್ಷಗಳಿಂದ ಬಿಜೆಪಿ ಸರಕಾರವಿದೆ. ಜನಪರ ಆಡಳಿತ ಮತ್ತು ಹತ್ತು ಹಲವಾರು ಅಭಿವೃದ್ಧಿಗೆ ಪೂರಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ. ಪ್ರವಾಸ- ಕೋವಿಡ್ ನಡುವೆಯೂ ಸತತ ಅಭಿವೃದ್ಧಿಗೆ ಶ್ರಮಿಸಿದ್ದೇವೆ ಎಂದು ಪ್ರಕಟಿಸಿದರು.
ಅತಿವೃಷ್ಟಿ ಸಂಬಂಧ ಪರಿಹಾರವನ್ನು ನಾವು ಹೆಚ್ಚಿಸಿದ್ದೇವೆ. ಮನೆಗಳ ಸಂಬಂಧ ಪರಿಹಾರ ಮೊತ್ತವನ್ನೂ ಹೆಚ್ಚಿಸಿದ್ದು, ಕಾಂಗ್ರೆಸ್ ಸರಕಾರದಲ್ಲಿ ಒಂದರಿಂದ ಒಂದೂವರೆ ವರ್ಷದಲ್ಲಿ ಪರಿಹಾರ ಕೊಡುತ್ತಿತ್ತು. ಈಗ ಕೇವಲ ಒಂದು ತಿಂಗಳಿನಲ್ಲಿ ಪರಿಹಾರ ನೀಡುತ್ತಿದ್ದೇವೆ ಎಂದರು.

ತಾಂಡಾಗಳ ಅಭಿವೃದ್ಧಿ, ಬಡವರಿಗೆ ನೆರವಾಗಿದ್ದೇವೆ. 23 ಸಾವಿರ ತಾಂಡಾಗಳನ್ನು ಗ್ರಾಮಗಳನ್ನಾಗಿ ಆದೇಶ ಮಾಡಲಾಗಿದೆ. ಮನೆಗಳಿಗೆ ಹಕ್ಕಪತ್ರ ನೀಡಲಾಗುತ್ತಿದೆ ಎಂದು ವಿವರಿಸಿದರು. ಇದು ಹಲವು ದಶಕಗಳ ಬೇಡಿಕೆ ಎಂದರು. ಕಾಂಗ್ರೆಸ್ ಪಕ್ಷವು, ದೀನದಲಿತರ ಹೆಸರಿನಲ್ಲಿ ಅಧಿಕಾರ ಮಾಡಿದರೂ ಈ ಸಮುದಾಯಗಳ ಅಭಿವೃದ್ಧಿ ಆಗಲಿಲ್ಲ ಎಂದು ಟೀಕಿಸಿದರು.

ಮೀಸಲಾತಿ ಹೆಚ್ಚಳ ಕಾಂಗ್ರೆಸ್ ಪಕ್ಷದ ಕೊಡುಗೆ ಎನ್ನಲು ಆತ್ಮಸಾಕ್ಷಿ ಬೇಕಲ್ಲವೇ ಎಂದ ಅವರು, ನಿರ್ಣಯ ತೆಗೆದುಕೊಂಡವರು ಯಾರು ಎಂದು ಪ್ರಶ್ನಿಸಿದರು. ದೀನದಲಿತರಿಗೆ ಕಾಂಗ್ರೆಸ್ ಕೊಡುಗೆ ಶೂನ್ಯ ಎಂದು ಟೀಕಿಸಿದರು.

ಉಚಿತವಾಗಿ ಕೋವಿಡ್ ಲಸಿಕೆ ನೀಡಿದ್ದು, ಉಚಿತ ಪಡಿತರ ವಿತರಣೆ ಮಾಡಿದ್ದಲ್ಲದೆ ಕೋವಿಡ್ ನಡುವೆಯೂ ದೇಶ ಸರ್ವತೋಮುಖ ಅಭಿವೃದ್ಧಿ ಸಾಧಿಸಿದ್ದನ್ನು ಅವರು ವಿವರಿಸಿದರು. ರೈತ ಉಳಿದರೆ ದೇಶ ಉಳಿದೀತು ಎಂಬಂತೆ ನಮ್ಮದು ನುಡಿದಂತೆ ನಡೆದ ಸರಕಾರ ಎಂದು ಹೇಳಿದರು.

ಕಲ್ಯಾಣ ಕರ್ನಾಟಕಕ್ಕೆ 3 ಸಾವಿರ ಕೋಟಿ ಅನುದಾನ ನೀಡಿದ್ದು, ಕಾಮಗಾರಿ ಆರಂಭವಾಗುತ್ತಿದೆ. ಮುಂದಿನ ಬಜೆಟ್‍ನಲ್ಲಿ 5 ಸಾವಿರ ಕೋಟಿ ನೀಡಲಿದ್ದೇವೆ. ಅದಕ್ಕಾಗಿ ಕ್ರಿಯಾ ಯೋಜನೆಯನ್ನೂ ಮಾಡಿದ್ದೇವೆ. 14 ಸಾವಿರ ನೇಮಕಾತಿಗೆ ಅನುಮತಿ ಕೊಟ್ಟಿದ್ದೇವೆ ಎಂದು ವಿವರಿಸಿದರು. ನೀರಾವರಿ ಯೋಜನೆಗೆ ವಿಶೇಷ ಅನುದಾನ ಕೊಟ್ಟಿದ್ದೇವೆ ಎಂದರು. ಪ್ರಭು ಚೌಹಾಣ್, ಭಗವಂತ ಖೂಬಾ ಅವರು ಬದ್ಧತೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮೀಸಲಾತಿ ಸೇರಿ ಜನರ ನಿರೀಕ್ಷೆಗೆ ಅನುಗುಣವಾಗಿ ನಾವು ಕೆಲಸ ಮಾಡಿದ್ದೇವೆ. ಬೀದರ್, ರಾಜ್ಯದ ಕಿರೀಟಪ್ರಾಯ ಜಿಲ್ಲೆಯಾಗಿದೆ. ಈ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಿದ್ದೇವೆ ಎಂದು ತಿಳಿಸಿದರು. ಸಮಗ್ರ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬದ್ಧತೆ ತೋರಿದ್ದೇವೆ ಎಂದರು.

ಪ್ರಜಾಪ್ರಭುತ್ವದಲ್ಲಿ ಜನರ ಸಂಕಲ್ಪ ಮತ್ತು ಜನಶಕ್ತಿ ಮುಖ್ಯವಾಗಿದೆ. ನರೇಂದ್ರ ಮೋದಿಜಿ ಅವರ ಸಮರ್ಥ ನೇತೃತ್ವ ನಮ್ಮ ಜೊತೆಗಿದೆ. ಕಾಂಗ್ರೆಸ್ ಪಕ್ಷದ ಕನಸನ್ನು ಕನಸಾಗಿಯೇ ಉಳಿಸಿ, ಮತ್ತೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರೋಣ ಎಂದು ಮನವಿ ಮಾಡಿದರು.

ಕೇಂದ್ರ ಸಚಿವ ಭಗವಂತ್ ಖೂಬಾ ಅವರು ಮಾತನಾಡಿ, ಒಂದು ವರ್ಷ ಮೂರು ತಿಂಗಳ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಅವರು ಅನೇಕ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದಾರೆ. ಈ ಭಾಗದ ನೆನೆಗುದಿಗೆ ಬಿದ್ದಿದ್ದ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದ್ದಾರೆ ಎಂದು ತಿಳಿಸಿದರು. ಇದಕ್ಕಾಗಿ ಬೊಮ್ಮಾಯಿ ಅವರಿಗೆ ಧನ್ಯವಾದ ಸಮರ್ಪಿಸಿದರು.

ಔರಾದ್ ತಾಲ್ಲೂಕಿನ 36 ಕೋಟಿ ಕೆರೆಗಳಿಗೆ ನೀರು ತುಂಬಿಸುವುದಕ್ಕೆ ಮಂಜೂರಾತಿ ನೀಡಿದ್ದಾರೆ. ಬೀದರ್- ನಾಂದೇಡ್ ರೈಲ್ವೆ ಮಾರ್ಗಕ್ಕೆ ಅನುದಾನದ ಬಗ್ಗೆ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಸಂಕಲ್ಪ ಯಾತ್ರೆಯು ಸಂಚಲನ ಉಂಟು ಮಾಡಿದೆ ಎಂದರು.

ಕಾಂಗ್ರೆಸ್ ಪಕ್ಷದ ಶಾಸಕರು ಜಿಲ್ಲೆಯ ರೈತರನ್ನು ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ಟೀಕಿಸಿದ ಅವರು, ಜಿಲ್ಲೆಯಲ್ಲಿ 5ರಿಂದ 6 ಶಾಸಕರನ್ನು ಬಿಜೆಪಿ ಕಾರ್ಯಕರ್ತರು ಗೆಲ್ಲಿಸಿಕೊಡಲಿದ್ದಾರೆ ಎಂದು ವಿಶ್ವಾಸದಿಂದ ನುಡಿದರು. ಮೋದಿಜಿ ಮತ್ತು ಬೊಮ್ಮಾಯಿಯವರ ಕಾರ್ಯಕ್ರಮಗಳ ಬಗ್ಗೆ ಜನರಿಗೆ ತಿಳಿಸಿ ಬಿಜೆಪಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ರಾಜ್ಯದ ಸಚಿವ ಗೋವಿಂದ ಕಾರಜೋಳ ಅವರು ಮಾತನಾಡಿ, ಈ ಭಾಗದ ನೀರಾವರಿಗೆ ಬಿಜೆಪಿ ಸರಕಾರ ಆದ್ಯತೆ ಕೊಟ್ಟಿದೆ ಎಂದು ತಿಳಿಸಿದರು. ಮೋದಿಜಿ, ಬೊಮ್ಮಾಯಿಯವರ ಸರಕಾರ ಮಾಡಿದ ಜನೋಪಯೋಗಿ ಕಾರ್ಯಗಳನ್ನು ವಿವರಿಸಿದರು.
ಕಾಂಗ್ರೆಸ್ ಪಕ್ಷದ ಜೋಡೋ ಯಾತ್ರೆ ಕೇವಲ ನಾಟಕವಷ್ಟೇ ಎಂದು ಟೀಕಿಸಿದರು. ಇದು ಕೇವಲ ಹಾಸ್ಯಾಸ್ಪದ ಎಂದು ಆಕ್ಷೇಪಿಸಿದರು. ಜನರು ಕಾಂಗ್ರೆಸ್ಸನ್ನು ಸಂಪೂರ್ಣವಾಗಿ ತಿರಸ್ಕರಿಸಲು ಮುಂದಾಗಿದ್ದಾರೆ ಎಂದರು. ಬಿಜೆಪಿ ಗೆಲುವಿಗೆ ಶ್ರಮಿಸಲು ವಿನಂತಿಸಿದರು.

ರಾಜ್ಯದ ಸಚಿವರಾದ ಪ್ರಭು ಚೌಹಾಣ್, ಬೈರತಿ ಬಸವರಾಜ್, ಶ್ರೀರಾಮುಲು, ಶಂಕರ ಪಾಟೀಲ ಮುನೇನಕೊಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಶಾಸಕರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ShareSendTweetShare
Previous Post

ಸುರತ್ಕಲ್ ಟೋಲ್ ಪ್ರೊಟೆಸ್ಟ್.. 500ಕ್ಕೂ ಹೆಚ್ಚು ಮಂದಿ ಅರೆಸ್ಟ್..

Next Post

ಹೊಸ ರಾಷ್ಟ್ರೀಯ ಸಹಕಾರ ನೀತಿ ಕರಡು ಸಮಿತಿ ಸಭೆ

Related Posts

ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್
ಪ್ರಮುಖ ಸುದ್ದಿ

ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

September 05, 2026 08:09 PM
ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ
ಪ್ರಮುಖ ಸುದ್ದಿ

ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

September 05, 2026 06:09 PM
ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ
ಪ್ರಮುಖ ಸುದ್ದಿ

ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

September 05, 2026 05:09 PM
ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ
ಪ್ರಮುಖ ಸುದ್ದಿ

ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

September 05, 2026 04:09 PM
ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ
ಪ್ರಮುಖ ಸುದ್ದಿ

ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ

September 05, 2026 02:09 PM
ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ
ಪ್ರಮುಖ ಸುದ್ದಿ

ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ

September 05, 2026 01:09 PM

Popular Stories

  • ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಗ್ರ್ಯಾಂಡ್ ಮದರ್ಸ್ ಡೇ: ಹನೂರಿನ ಕ್ರಿಸ್ತರಾಜ ಶಾಲೆಯಲ್ಲಿ ಅಜ್ಜಿ-ಮೊಮ್ಮಕ್ಕಳ ಅಪೂರ್ವ ಸಮ್ಮಿಲನ

    0 shares
    Share 0 Tweet 0
  • ‘ಶುದ್ಧೀಕರಣ’ದ ನಡೆ ಸರಿಯಲ್ಲ: ಖರ್ಗೆ, ರಾಹುಲ್ ಗಾಂಧಿ ಬೆಂಬಲಕ್ಕೆ ನಿಂತ ವಕೀಲ ಪದ್ಮರಾಜ್ ಪೂಜಾರಿ 

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In