Tuesday, September 8, 2026
Contact Us
UdayaNews
  • ಪ್ರಮುಖ ಸುದ್ದಿ
    ನೀರಾವರಿ ಯೋಜನೆಗಳ ಕಾಮಗಾರಿ ವಿಳಂಬ ಸಹಿಸುವುದಿಲ್ಲ: ಚಲುವರಾಯಸ್ವಾಮಿ

    ನೀರಾವರಿ ಯೋಜನೆಗಳ ಕಾಮಗಾರಿ ವಿಳಂಬ ಸಹಿಸುವುದಿಲ್ಲ: ಚಲುವರಾಯಸ್ವಾಮಿ

    ಬೆಂಗಳೂರಿನ ಮೊದಲ ‘ಸರ್ಕ್ಯುಲರ್ ಟೆಕ್ಸ್‌ಟೈಲ್ ಲ್ಯಾಬ್’ ಲೋಕಾರ್ಪಣೆ

    ಬೆಂಗಳೂರಿನ ಮೊದಲ ‘ಸರ್ಕ್ಯುಲರ್ ಟೆಕ್ಸ್‌ಟೈಲ್ ಲ್ಯಾಬ್’ ಲೋಕಾರ್ಪಣೆ

    ಶೈನ್ ಶೆಟ್ಟಿಗೆ ಬಸ್ ಡ್ರೈವರ್ ಅವತಾರ; ‘ಶಂಕರಾಭರಣ’ ಟೀಸರ್ ರಿಲೀಸ್

    ಶೈನ್ ಶೆಟ್ಟಿಗೆ ಬಸ್ ಡ್ರೈವರ್ ಅವತಾರ; ‘ಶಂಕರಾಭರಣ’ ಟೀಸರ್ ರಿಲೀಸ್

    ಅಹಿಂದ ಯಾರ ಆಸ್ತಿಯೂ ಅಲ್ಲ’: ಸಮಾವೇಶಕ್ಕೆ ಗೈರಾಗಿದ್ದಕ್ಕೆ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    ಅಹಿಂದ ಯಾರ ಆಸ್ತಿಯೂ ಅಲ್ಲ’: ಸಮಾವೇಶಕ್ಕೆ ಗೈರಾಗಿದ್ದಕ್ಕೆ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    ಬೈರತಿ ಸುರೇಶ್‌ ವಿರುದ್ಧದ ₹50 ಕೋಟಿ ಮಾನನಷ್ಟ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ

    ಬೈರತಿ ಸುರೇಶ್‌ ವಿರುದ್ಧದ ₹50 ಕೋಟಿ ಮಾನನಷ್ಟ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ

    ಬಿಜೆಪಿ ಪಾದಯಾತ್ರೆಗೆ ಉತ್ತಮ ಜನಬೆಂಬಲ: ಸಿ.ಟಿ. ರವಿ

    ಬಿಜೆಪಿ ಪಾದಯಾತ್ರೆಗೆ ಉತ್ತಮ ಜನಬೆಂಬಲ: ಸಿ.ಟಿ. ರವಿ

    ಬಿಜೆಪಿ ಪಾದಯಾತ್ರೆ ‘ಹಣ ನೀಡಿ ನಡೆಸುತ್ತಿರುವ ಯಾತ್ರೆ’: ಬಿ.ಕೆ. ಹರಿಪ್ರಸಾದ್

    ಬಿಜೆಪಿ ಪಾದಯಾತ್ರೆ ‘ಹಣ ನೀಡಿ ನಡೆಸುತ್ತಿರುವ ಯಾತ್ರೆ’: ಬಿ.ಕೆ. ಹರಿಪ್ರಸಾದ್

    ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಸಹಿಸಲ್ಲ: ಸಿಎಂ ವಿಜಯ್ ಎಚ್ಚರಿಕೆ

    ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಸಹಿಸಲ್ಲ: ಸಿಎಂ ವಿಜಯ್ ಎಚ್ಚರಿಕೆ

    ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ; ಹೊಸ ನಿರ್ಬಂಧಿತ ವಲಯ ಘೋಷಿಸಿದ ಇರಾನ್

    ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ; ಹೊಸ ನಿರ್ಬಂಧಿತ ವಲಯ ಘೋಷಿಸಿದ ಇರಾನ್

    ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ; ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

    ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ; ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

  • ರಾಜ್ಯ
    ನೀರಾವರಿ ಯೋಜನೆಗಳ ಕಾಮಗಾರಿ ವಿಳಂಬ ಸಹಿಸುವುದಿಲ್ಲ: ಚಲುವರಾಯಸ್ವಾಮಿ

    ನೀರಾವರಿ ಯೋಜನೆಗಳ ಕಾಮಗಾರಿ ವಿಳಂಬ ಸಹಿಸುವುದಿಲ್ಲ: ಚಲುವರಾಯಸ್ವಾಮಿ

    ಬೆಂಗಳೂರಿನ ಮೊದಲ ‘ಸರ್ಕ್ಯುಲರ್ ಟೆಕ್ಸ್‌ಟೈಲ್ ಲ್ಯಾಬ್’ ಲೋಕಾರ್ಪಣೆ

    ಬೆಂಗಳೂರಿನ ಮೊದಲ ‘ಸರ್ಕ್ಯುಲರ್ ಟೆಕ್ಸ್‌ಟೈಲ್ ಲ್ಯಾಬ್’ ಲೋಕಾರ್ಪಣೆ

    ಬೈರತಿ ಸುರೇಶ್‌ ವಿರುದ್ಧದ ₹50 ಕೋಟಿ ಮಾನನಷ್ಟ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ

    ಬೈರತಿ ಸುರೇಶ್‌ ವಿರುದ್ಧದ ₹50 ಕೋಟಿ ಮಾನನಷ್ಟ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ

    ಅಹಿಂದ ಯಾರ ಆಸ್ತಿಯೂ ಅಲ್ಲ’: ಸಮಾವೇಶಕ್ಕೆ ಗೈರಾಗಿದ್ದಕ್ಕೆ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    ಅಹಿಂದ ಯಾರ ಆಸ್ತಿಯೂ ಅಲ್ಲ’: ಸಮಾವೇಶಕ್ಕೆ ಗೈರಾಗಿದ್ದಕ್ಕೆ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    ಬಿಜೆಪಿ ಪಾದಯಾತ್ರೆಗೆ ಉತ್ತಮ ಜನಬೆಂಬಲ: ಸಿ.ಟಿ. ರವಿ

    ಬಿಜೆಪಿ ಪಾದಯಾತ್ರೆಗೆ ಉತ್ತಮ ಜನಬೆಂಬಲ: ಸಿ.ಟಿ. ರವಿ

    ಬಿಜೆಪಿ ಪಾದಯಾತ್ರೆ ‘ಹಣ ನೀಡಿ ನಡೆಸುತ್ತಿರುವ ಯಾತ್ರೆ’: ಬಿ.ಕೆ. ಹರಿಪ್ರಸಾದ್

    ಬಿಜೆಪಿ ಪಾದಯಾತ್ರೆ ‘ಹಣ ನೀಡಿ ನಡೆಸುತ್ತಿರುವ ಯಾತ್ರೆ’: ಬಿ.ಕೆ. ಹರಿಪ್ರಸಾದ್

    ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ; ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

    ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ; ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

    ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

    ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

    ಬಿಎಂಟಿಸಿ ಬಸ್‌ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸೆ ಕಡ್ಡಾಯ; ಉಪ ಲೋಕಾಯುಕ್ತರ ಸೂಚನೆ

    ಬಿಎಂಟಿಸಿ ಬಸ್‌ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸೆ ಕಡ್ಡಾಯ; ಉಪ ಲೋಕಾಯುಕ್ತರ ಸೂಚನೆ

    ಭದ್ರಾ ಮೇಲ್ದಂಡೆ ಯೋಜನೆ: ಭದ್ರಾ ನೀರು ಹರಿವಿಗೆ ಚಾಲನೆ

    ಭದ್ರಾ ಮೇಲ್ದಂಡೆ ಯೋಜನೆ: ಭದ್ರಾ ನೀರು ಹರಿವಿಗೆ ಚಾಲನೆ

  • ದೇಶ
    ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಸಹಿಸಲ್ಲ: ಸಿಎಂ ವಿಜಯ್ ಎಚ್ಚರಿಕೆ

    ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಸಹಿಸಲ್ಲ: ಸಿಎಂ ವಿಜಯ್ ಎಚ್ಚರಿಕೆ

    2029ರೊಳಗೆ ‘ಮಾದಕವಸ್ತು ಮುಕ್ತ ಭಾರತ’ ಗುರಿ: ಅಮಿತ್ ಶಾ

    2029ರೊಳಗೆ ‘ಮಾದಕವಸ್ತು ಮುಕ್ತ ಭಾರತ’ ಗುರಿ: ಅಮಿತ್ ಶಾ

    ದೆಹಲಿಯಲ್ಲಿ ಕುಸಿತ ಕಟ್ಟಡ: ಸಾವಿನ ಸಂಖ್ಯೆ 3ಕ್ಕೆ ಏರಿಕೆ

    ದೆಹಲಿಯಲ್ಲಿ ಕುಸಿತ ಕಟ್ಟಡ: ಸಾವಿನ ಸಂಖ್ಯೆ 3ಕ್ಕೆ ಏರಿಕೆ

    ನಕಲಿ ಮದ್ಯ ಸೇವಿಸಿ 12 ಮಂದಿ ಸಾವು; ಸಾಗರ್‌ನಲ್ಲಿ 6 ಮದ್ಯದಂಗಡಿಗಳಿಗೆ ಬೀಗ

    ನಕಲಿ ಮದ್ಯ ಸೇವಿಸಿ 12 ಮಂದಿ ಸಾವು; ಸಾಗರ್‌ನಲ್ಲಿ 6 ಮದ್ಯದಂಗಡಿಗಳಿಗೆ ಬೀಗ

    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

    RSS ಶತಮಾನೋತ್ಸವದ ಅಂಗವಾಗಿ ಲಂಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ

    RSS ಶತಮಾನೋತ್ಸವದ ಅಂಗವಾಗಿ ಲಂಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ

    ಗಡಿಯಲ್ಲಿ 17 ದಿನಗಳ ಬೃಹತ್ ಸಮರಾಭ್ಯಾಸ;  ಪಾಕ್ ನಲ್ಲಿ ಹೈ ಅಲರ್ಟ್‌

    ಗಡಿಯಲ್ಲಿ 17 ದಿನಗಳ ಬೃಹತ್ ಸಮರಾಭ್ಯಾಸ; ಪಾಕ್ ನಲ್ಲಿ ಹೈ ಅಲರ್ಟ್‌

    GSLV-F17 ಯಶಸ್ವಿ ಉಡಾವಣೆ: ‘ನಾಟಿ ಬಾಯ್’ ಗೆಲುವಿನ ಹಿಂದಿದೆ ಭಾರತದ ದೊಡ್ಡ ಸಾಧನೆ

    GSLV-F17 ಯಶಸ್ವಿ ಉಡಾವಣೆ: ‘ನಾಟಿ ಬಾಯ್’ ಗೆಲುವಿನ ಹಿಂದಿದೆ ಭಾರತದ ದೊಡ್ಡ ಸಾಧನೆ

    ಅಜಿತ್ ಪವಾರ್ ವಿಮಾನ ದುರಂತ: ‘ರಾಜಕೀಯ ಮಾಡಬೇಡಿ’ ಎಂದ ಸುನೇತ್ರಾ

    ಅಜಿತ್ ಪವಾರ್ ವಿಮಾನ ದುರಂತ: ‘ರಾಜಕೀಯ ಮಾಡಬೇಡಿ’ ಎಂದ ಸುನೇತ್ರಾ

  • ವಿದೇಶ
    ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ; ಹೊಸ ನಿರ್ಬಂಧಿತ ವಲಯ ಘೋಷಿಸಿದ ಇರಾನ್

    ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ; ಹೊಸ ನಿರ್ಬಂಧಿತ ವಲಯ ಘೋಷಿಸಿದ ಇರಾನ್

    ವಿಭಜಿಸುವುದಕ್ಕಿಂತ ಒಗ್ಗೂಡಿಸುವ ಮೌಲ್ಯಗಳಿಗೆ ಒತ್ತು ನೀಡಿ: ಮೋಹನ್ ಭಾಗವತ್

    ವಿಭಜಿಸುವುದಕ್ಕಿಂತ ಒಗ್ಗೂಡಿಸುವ ಮೌಲ್ಯಗಳಿಗೆ ಒತ್ತು ನೀಡಿ: ಮೋಹನ್ ಭಾಗವತ್

    ಇರಾನ್‌ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ದಾಳಿ; ಪ್ರತಿ ದಾಳಿ ನಡೆಸುವುದಾಗಿ ಟೆಹ್ರಾನ್ ಎಚ್ಚರಿಕೆ

    ಇರಾನ್‌ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ದಾಳಿ; ಪ್ರತಿ ದಾಳಿ ನಡೆಸುವುದಾಗಿ ಟೆಹ್ರಾನ್ ಎಚ್ಚರಿಕೆ

    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಲಂಡನ್‌ನಲ್ಲಿ ಮೋಹನ್ ಭಾಗವತ್‌ಗೆ ಸಾಂಪ್ರದಾಯಿಕ ಸ್ವಾಗತ

    ಲಂಡನ್‌ನಲ್ಲಿ ಮೋಹನ್ ಭಾಗವತ್‌ಗೆ ಸಾಂಪ್ರದಾಯಿಕ ಸ್ವಾಗತ

    ನೇಪಾಳ ಪ್ರವಾಹದಲ್ಲಿ  5 ಸಾವಿರಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆ, 9 ದಿನಗಳ ಬಳಿಕ ಸುರಂಗದಿಂದ ಹೊರಬಂದ ಇಬ್ಬರು ಕಾರ್ಮಿಕರು

    ನೇಪಾಳ ಪ್ರವಾಹದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆ, 9 ದಿನಗಳ ಬಳಿಕ ಸುರಂಗದಿಂದ ಹೊರಬಂದ ಇಬ್ಬರು ಕಾರ್ಮಿಕರು

    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

  • ವೈವಿಧ್ಯ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಸಿನಿಮಾ
    ಶೈನ್ ಶೆಟ್ಟಿಗೆ ಬಸ್ ಡ್ರೈವರ್ ಅವತಾರ; ‘ಶಂಕರಾಭರಣ’ ಟೀಸರ್ ರಿಲೀಸ್

    ಶೈನ್ ಶೆಟ್ಟಿಗೆ ಬಸ್ ಡ್ರೈವರ್ ಅವತಾರ; ‘ಶಂಕರಾಭರಣ’ ಟೀಸರ್ ರಿಲೀಸ್

    ಬಿಗ್ ಬಾಸ್ ಕನ್ನಡ ಸೀಸನ್ 13: ಗ್ರ್ಯಾಂಡ್ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು ಇವರೇ..!

    ಬಿಗ್ ಬಾಸ್ ಕನ್ನಡ ಸೀಸನ್ 13: ಗ್ರ್ಯಾಂಡ್ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು ಇವರೇ..!

    ಸಾಮಾಜಿಕ ಜಾಲತಾಣ ನಿಂದನೆ ಪ್ರಕರಣ: ಆರೋಪಿಗಳ ಕ್ಷಮೆ ತಿರಸ್ಕರಿಸಿದ ರಮ್ಯಾ

    ಸಾಮಾಜಿಕ ಜಾಲತಾಣ ನಿಂದನೆ ಪ್ರಕರಣ: ಆರೋಪಿಗಳ ಕ್ಷಮೆ ತಿರಸ್ಕರಿಸಿದ ರಮ್ಯಾ

    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

  • ಆಧ್ಯಾತ್ಮ
    ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

    ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ನೀರಾವರಿ ಯೋಜನೆಗಳ ಕಾಮಗಾರಿ ವಿಳಂಬ ಸಹಿಸುವುದಿಲ್ಲ: ಚಲುವರಾಯಸ್ವಾಮಿ

    ನೀರಾವರಿ ಯೋಜನೆಗಳ ಕಾಮಗಾರಿ ವಿಳಂಬ ಸಹಿಸುವುದಿಲ್ಲ: ಚಲುವರಾಯಸ್ವಾಮಿ

    ಬೆಂಗಳೂರಿನ ಮೊದಲ ‘ಸರ್ಕ್ಯುಲರ್ ಟೆಕ್ಸ್‌ಟೈಲ್ ಲ್ಯಾಬ್’ ಲೋಕಾರ್ಪಣೆ

    ಬೆಂಗಳೂರಿನ ಮೊದಲ ‘ಸರ್ಕ್ಯುಲರ್ ಟೆಕ್ಸ್‌ಟೈಲ್ ಲ್ಯಾಬ್’ ಲೋಕಾರ್ಪಣೆ

    ಶೈನ್ ಶೆಟ್ಟಿಗೆ ಬಸ್ ಡ್ರೈವರ್ ಅವತಾರ; ‘ಶಂಕರಾಭರಣ’ ಟೀಸರ್ ರಿಲೀಸ್

    ಶೈನ್ ಶೆಟ್ಟಿಗೆ ಬಸ್ ಡ್ರೈವರ್ ಅವತಾರ; ‘ಶಂಕರಾಭರಣ’ ಟೀಸರ್ ರಿಲೀಸ್

    ಅಹಿಂದ ಯಾರ ಆಸ್ತಿಯೂ ಅಲ್ಲ’: ಸಮಾವೇಶಕ್ಕೆ ಗೈರಾಗಿದ್ದಕ್ಕೆ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    ಅಹಿಂದ ಯಾರ ಆಸ್ತಿಯೂ ಅಲ್ಲ’: ಸಮಾವೇಶಕ್ಕೆ ಗೈರಾಗಿದ್ದಕ್ಕೆ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    ಬೈರತಿ ಸುರೇಶ್‌ ವಿರುದ್ಧದ ₹50 ಕೋಟಿ ಮಾನನಷ್ಟ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ

    ಬೈರತಿ ಸುರೇಶ್‌ ವಿರುದ್ಧದ ₹50 ಕೋಟಿ ಮಾನನಷ್ಟ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ

    ಬಿಜೆಪಿ ಪಾದಯಾತ್ರೆಗೆ ಉತ್ತಮ ಜನಬೆಂಬಲ: ಸಿ.ಟಿ. ರವಿ

    ಬಿಜೆಪಿ ಪಾದಯಾತ್ರೆಗೆ ಉತ್ತಮ ಜನಬೆಂಬಲ: ಸಿ.ಟಿ. ರವಿ

    ಬಿಜೆಪಿ ಪಾದಯಾತ್ರೆ ‘ಹಣ ನೀಡಿ ನಡೆಸುತ್ತಿರುವ ಯಾತ್ರೆ’: ಬಿ.ಕೆ. ಹರಿಪ್ರಸಾದ್

    ಬಿಜೆಪಿ ಪಾದಯಾತ್ರೆ ‘ಹಣ ನೀಡಿ ನಡೆಸುತ್ತಿರುವ ಯಾತ್ರೆ’: ಬಿ.ಕೆ. ಹರಿಪ್ರಸಾದ್

    ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಸಹಿಸಲ್ಲ: ಸಿಎಂ ವಿಜಯ್ ಎಚ್ಚರಿಕೆ

    ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಸಹಿಸಲ್ಲ: ಸಿಎಂ ವಿಜಯ್ ಎಚ್ಚರಿಕೆ

    ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ; ಹೊಸ ನಿರ್ಬಂಧಿತ ವಲಯ ಘೋಷಿಸಿದ ಇರಾನ್

    ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ; ಹೊಸ ನಿರ್ಬಂಧಿತ ವಲಯ ಘೋಷಿಸಿದ ಇರಾನ್

    ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ; ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

    ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ; ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

  • ರಾಜ್ಯ
    ನೀರಾವರಿ ಯೋಜನೆಗಳ ಕಾಮಗಾರಿ ವಿಳಂಬ ಸಹಿಸುವುದಿಲ್ಲ: ಚಲುವರಾಯಸ್ವಾಮಿ

    ನೀರಾವರಿ ಯೋಜನೆಗಳ ಕಾಮಗಾರಿ ವಿಳಂಬ ಸಹಿಸುವುದಿಲ್ಲ: ಚಲುವರಾಯಸ್ವಾಮಿ

    ಬೆಂಗಳೂರಿನ ಮೊದಲ ‘ಸರ್ಕ್ಯುಲರ್ ಟೆಕ್ಸ್‌ಟೈಲ್ ಲ್ಯಾಬ್’ ಲೋಕಾರ್ಪಣೆ

    ಬೆಂಗಳೂರಿನ ಮೊದಲ ‘ಸರ್ಕ್ಯುಲರ್ ಟೆಕ್ಸ್‌ಟೈಲ್ ಲ್ಯಾಬ್’ ಲೋಕಾರ್ಪಣೆ

    ಬೈರತಿ ಸುರೇಶ್‌ ವಿರುದ್ಧದ ₹50 ಕೋಟಿ ಮಾನನಷ್ಟ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ

    ಬೈರತಿ ಸುರೇಶ್‌ ವಿರುದ್ಧದ ₹50 ಕೋಟಿ ಮಾನನಷ್ಟ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ

    ಅಹಿಂದ ಯಾರ ಆಸ್ತಿಯೂ ಅಲ್ಲ’: ಸಮಾವೇಶಕ್ಕೆ ಗೈರಾಗಿದ್ದಕ್ಕೆ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    ಅಹಿಂದ ಯಾರ ಆಸ್ತಿಯೂ ಅಲ್ಲ’: ಸಮಾವೇಶಕ್ಕೆ ಗೈರಾಗಿದ್ದಕ್ಕೆ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    ಬಿಜೆಪಿ ಪಾದಯಾತ್ರೆಗೆ ಉತ್ತಮ ಜನಬೆಂಬಲ: ಸಿ.ಟಿ. ರವಿ

    ಬಿಜೆಪಿ ಪಾದಯಾತ್ರೆಗೆ ಉತ್ತಮ ಜನಬೆಂಬಲ: ಸಿ.ಟಿ. ರವಿ

    ಬಿಜೆಪಿ ಪಾದಯಾತ್ರೆ ‘ಹಣ ನೀಡಿ ನಡೆಸುತ್ತಿರುವ ಯಾತ್ರೆ’: ಬಿ.ಕೆ. ಹರಿಪ್ರಸಾದ್

    ಬಿಜೆಪಿ ಪಾದಯಾತ್ರೆ ‘ಹಣ ನೀಡಿ ನಡೆಸುತ್ತಿರುವ ಯಾತ್ರೆ’: ಬಿ.ಕೆ. ಹರಿಪ್ರಸಾದ್

    ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ; ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

    ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ; ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

    ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

    ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

    ಬಿಎಂಟಿಸಿ ಬಸ್‌ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸೆ ಕಡ್ಡಾಯ; ಉಪ ಲೋಕಾಯುಕ್ತರ ಸೂಚನೆ

    ಬಿಎಂಟಿಸಿ ಬಸ್‌ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸೆ ಕಡ್ಡಾಯ; ಉಪ ಲೋಕಾಯುಕ್ತರ ಸೂಚನೆ

    ಭದ್ರಾ ಮೇಲ್ದಂಡೆ ಯೋಜನೆ: ಭದ್ರಾ ನೀರು ಹರಿವಿಗೆ ಚಾಲನೆ

    ಭದ್ರಾ ಮೇಲ್ದಂಡೆ ಯೋಜನೆ: ಭದ್ರಾ ನೀರು ಹರಿವಿಗೆ ಚಾಲನೆ

  • ದೇಶ
    ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಸಹಿಸಲ್ಲ: ಸಿಎಂ ವಿಜಯ್ ಎಚ್ಚರಿಕೆ

    ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಸಹಿಸಲ್ಲ: ಸಿಎಂ ವಿಜಯ್ ಎಚ್ಚರಿಕೆ

    2029ರೊಳಗೆ ‘ಮಾದಕವಸ್ತು ಮುಕ್ತ ಭಾರತ’ ಗುರಿ: ಅಮಿತ್ ಶಾ

    2029ರೊಳಗೆ ‘ಮಾದಕವಸ್ತು ಮುಕ್ತ ಭಾರತ’ ಗುರಿ: ಅಮಿತ್ ಶಾ

    ದೆಹಲಿಯಲ್ಲಿ ಕುಸಿತ ಕಟ್ಟಡ: ಸಾವಿನ ಸಂಖ್ಯೆ 3ಕ್ಕೆ ಏರಿಕೆ

    ದೆಹಲಿಯಲ್ಲಿ ಕುಸಿತ ಕಟ್ಟಡ: ಸಾವಿನ ಸಂಖ್ಯೆ 3ಕ್ಕೆ ಏರಿಕೆ

    ನಕಲಿ ಮದ್ಯ ಸೇವಿಸಿ 12 ಮಂದಿ ಸಾವು; ಸಾಗರ್‌ನಲ್ಲಿ 6 ಮದ್ಯದಂಗಡಿಗಳಿಗೆ ಬೀಗ

    ನಕಲಿ ಮದ್ಯ ಸೇವಿಸಿ 12 ಮಂದಿ ಸಾವು; ಸಾಗರ್‌ನಲ್ಲಿ 6 ಮದ್ಯದಂಗಡಿಗಳಿಗೆ ಬೀಗ

    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

    RSS ಶತಮಾನೋತ್ಸವದ ಅಂಗವಾಗಿ ಲಂಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ

    RSS ಶತಮಾನೋತ್ಸವದ ಅಂಗವಾಗಿ ಲಂಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ

    ಗಡಿಯಲ್ಲಿ 17 ದಿನಗಳ ಬೃಹತ್ ಸಮರಾಭ್ಯಾಸ;  ಪಾಕ್ ನಲ್ಲಿ ಹೈ ಅಲರ್ಟ್‌

    ಗಡಿಯಲ್ಲಿ 17 ದಿನಗಳ ಬೃಹತ್ ಸಮರಾಭ್ಯಾಸ; ಪಾಕ್ ನಲ್ಲಿ ಹೈ ಅಲರ್ಟ್‌

    GSLV-F17 ಯಶಸ್ವಿ ಉಡಾವಣೆ: ‘ನಾಟಿ ಬಾಯ್’ ಗೆಲುವಿನ ಹಿಂದಿದೆ ಭಾರತದ ದೊಡ್ಡ ಸಾಧನೆ

    GSLV-F17 ಯಶಸ್ವಿ ಉಡಾವಣೆ: ‘ನಾಟಿ ಬಾಯ್’ ಗೆಲುವಿನ ಹಿಂದಿದೆ ಭಾರತದ ದೊಡ್ಡ ಸಾಧನೆ

    ಅಜಿತ್ ಪವಾರ್ ವಿಮಾನ ದುರಂತ: ‘ರಾಜಕೀಯ ಮಾಡಬೇಡಿ’ ಎಂದ ಸುನೇತ್ರಾ

    ಅಜಿತ್ ಪವಾರ್ ವಿಮಾನ ದುರಂತ: ‘ರಾಜಕೀಯ ಮಾಡಬೇಡಿ’ ಎಂದ ಸುನೇತ್ರಾ

  • ವಿದೇಶ
    ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ; ಹೊಸ ನಿರ್ಬಂಧಿತ ವಲಯ ಘೋಷಿಸಿದ ಇರಾನ್

    ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ; ಹೊಸ ನಿರ್ಬಂಧಿತ ವಲಯ ಘೋಷಿಸಿದ ಇರಾನ್

    ವಿಭಜಿಸುವುದಕ್ಕಿಂತ ಒಗ್ಗೂಡಿಸುವ ಮೌಲ್ಯಗಳಿಗೆ ಒತ್ತು ನೀಡಿ: ಮೋಹನ್ ಭಾಗವತ್

    ವಿಭಜಿಸುವುದಕ್ಕಿಂತ ಒಗ್ಗೂಡಿಸುವ ಮೌಲ್ಯಗಳಿಗೆ ಒತ್ತು ನೀಡಿ: ಮೋಹನ್ ಭಾಗವತ್

    ಇರಾನ್‌ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ದಾಳಿ; ಪ್ರತಿ ದಾಳಿ ನಡೆಸುವುದಾಗಿ ಟೆಹ್ರಾನ್ ಎಚ್ಚರಿಕೆ

    ಇರಾನ್‌ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ದಾಳಿ; ಪ್ರತಿ ದಾಳಿ ನಡೆಸುವುದಾಗಿ ಟೆಹ್ರಾನ್ ಎಚ್ಚರಿಕೆ

    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಲಂಡನ್‌ನಲ್ಲಿ ಮೋಹನ್ ಭಾಗವತ್‌ಗೆ ಸಾಂಪ್ರದಾಯಿಕ ಸ್ವಾಗತ

    ಲಂಡನ್‌ನಲ್ಲಿ ಮೋಹನ್ ಭಾಗವತ್‌ಗೆ ಸಾಂಪ್ರದಾಯಿಕ ಸ್ವಾಗತ

    ನೇಪಾಳ ಪ್ರವಾಹದಲ್ಲಿ  5 ಸಾವಿರಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆ, 9 ದಿನಗಳ ಬಳಿಕ ಸುರಂಗದಿಂದ ಹೊರಬಂದ ಇಬ್ಬರು ಕಾರ್ಮಿಕರು

    ನೇಪಾಳ ಪ್ರವಾಹದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆ, 9 ದಿನಗಳ ಬಳಿಕ ಸುರಂಗದಿಂದ ಹೊರಬಂದ ಇಬ್ಬರು ಕಾರ್ಮಿಕರು

    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

  • ವೈವಿಧ್ಯ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಸಿನಿಮಾ
    ಶೈನ್ ಶೆಟ್ಟಿಗೆ ಬಸ್ ಡ್ರೈವರ್ ಅವತಾರ; ‘ಶಂಕರಾಭರಣ’ ಟೀಸರ್ ರಿಲೀಸ್

    ಶೈನ್ ಶೆಟ್ಟಿಗೆ ಬಸ್ ಡ್ರೈವರ್ ಅವತಾರ; ‘ಶಂಕರಾಭರಣ’ ಟೀಸರ್ ರಿಲೀಸ್

    ಬಿಗ್ ಬಾಸ್ ಕನ್ನಡ ಸೀಸನ್ 13: ಗ್ರ್ಯಾಂಡ್ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು ಇವರೇ..!

    ಬಿಗ್ ಬಾಸ್ ಕನ್ನಡ ಸೀಸನ್ 13: ಗ್ರ್ಯಾಂಡ್ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು ಇವರೇ..!

    ಸಾಮಾಜಿಕ ಜಾಲತಾಣ ನಿಂದನೆ ಪ್ರಕರಣ: ಆರೋಪಿಗಳ ಕ್ಷಮೆ ತಿರಸ್ಕರಿಸಿದ ರಮ್ಯಾ

    ಸಾಮಾಜಿಕ ಜಾಲತಾಣ ನಿಂದನೆ ಪ್ರಕರಣ: ಆರೋಪಿಗಳ ಕ್ಷಮೆ ತಿರಸ್ಕರಿಸಿದ ರಮ್ಯಾ

    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

  • ಆಧ್ಯಾತ್ಮ
    ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

    ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Focus

ದೇಶದಲ್ಲಿರೋದು ನೀಚ ರಾವಣ ಸರ್ಕಾರ: ಡಿಕೆಶಿ ಆಕ್ರೋಶ

by Udaya News
October 4, 2021
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಜನರ ಸಮಸ್ಯೆಗಳತ್ತ ಚಿತ್ತ; ಡಿಕೆಶಿ ಸಂಘಟನಾ ಮಂತ್ರ
Share on FacebookShare via: WhatsApp

ಬೆಂಗಳೂರು: ‘ದೇಶದಲ್ಲಿ ನೀಚ ರಾವಣ ಸರ್ಕಾರ ಅಧಿಕಾರ ನಡೆಸುತ್ತಿದ್ದು, ಅನ್ನದಾತರು ಹಾಗೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಪ್ರತಿಭಟನೆನಿರತ ರೈತರ ಮೇಲೆ ಕಾರು ಹರಿಸಿ ಹತ್ಯೆ ಮಾಡಿರುವ ಘಟನೆಗೆ ನೈತಿಕ ಹೊಣೆಹೊತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮೃತ ರೈತರ ಕುಟುಂಬಕ್ಕೆ ಪರಿಹಾರ ನೀಡಬೇಕು’ ಎಂದೂ ಅವರು ಆಗ್ರಹಿಸಿದ್ದಾರೆ.

RelatedPosts

ನೀರಾವರಿ ಯೋಜನೆಗಳ ಕಾಮಗಾರಿ ವಿಳಂಬ ಸಹಿಸುವುದಿಲ್ಲ: ಚಲುವರಾಯಸ್ವಾಮಿ

ಬೆಂಗಳೂರಿನ ಮೊದಲ ‘ಸರ್ಕ್ಯುಲರ್ ಟೆಕ್ಸ್‌ಟೈಲ್ ಲ್ಯಾಬ್’ ಲೋಕಾರ್ಪಣೆ

ಶೈನ್ ಶೆಟ್ಟಿಗೆ ಬಸ್ ಡ್ರೈವರ್ ಅವತಾರ; ‘ಶಂಕರಾಭರಣ’ ಟೀಸರ್ ರಿಲೀಸ್

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಧೃವನಾರಾಯಣ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್, ಪ್ರದೇಶ ಕಾಂಗ್ರೆಸ್ ರೈತ ಘಟಕದ ಅಧ್ಯಕ್ಷ ಸಚಿನ್ ಮಿಗಾ ಅವರ‌ ಉಪಸ್ಥಿತಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ  ಶಿವಕುಮಾರ್, ‘ಭಾರತ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದನ್ನು ನೋಡಿ ಜನ ಆತಂಕಪಡುತ್ತಿದ್ದಾರೆ. ದೇಶದಲ್ಲಿ ಅನ್ನದಾತನಿಗೆ ರಕ್ಷಣೆ ಇಲ್ಲವಾಗಿದೆ. ತನ್ನ ರಕ್ಷಣೆಗಾಗಿ ನಿರಂತರ ಹೋರಾಟ ಮಾಡುತ್ತಿರುವ ಅನ್ನದಾತರ ಮೇಲೆ ಕೇಂದ್ರ ಗೃಹಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಬೆಂಗಾವಲು ಕಾರು ಹರಿಸಿ ನಾಲ್ವರು ರೈತರನ್ನು ಕಗ್ಗೊಲೆ ಮಾಡಲಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ಸಚಿವ ಅಜಯ್ ಮಿಶ್ರಾ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ರೈತರ ಹತ್ಯೆ ಮಾಡಿದವರ ವಿರುದ್ಧ ಐಪಿಸಿ ಸೆಕ್ಷನ್ 302 ಪ್ರಕಾರ ಕೊಲೆ ಮೊಕದ್ದಮೆ ದಾಖಲು ಮಾಡಿ, ಬಂಧಿಸಬೇಕು. ಮಿಶ್ರಾ ಅವರನ್ನೂ ಬಂಧಿಸಬೇಕು. ಹತ್ಯೆಗೊಳಗಾದ ರೈತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಇದು ಬರೀ ನಾಲ್ವರು ರೈತರ ಕೊಲೆ ಮಾತ್ರವಲ್ಲ. ಇಡೀ ದೇಶದ ರೈತ ಸಮುದಾಯದ ಕೊಲೆ. ಪ್ರಜಾತಂತ್ರ ವ್ಯವಸ್ಥೆಯ ಕೊಲೆ. ಬಲಿಯಾದ ರೈತರ ಕುಟುಂಬ ಭೇಟಿ ಮಾಡಲು ಮುಂದಾದ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿರುವುದು ಖಂಡನೀಯ. ಯಾವುದೇ ವಾರೆಂಟ್ ಇಲ್ಲದಿದ್ದರೂ ಉತ್ತರ ಪ್ರದೇಶ ಪೊಲೀಸರು ಅವರನ್ನು ತಡೆದಿದ್ದು, ಪುರುಷ ಪೊಲೀಸ್ ಅಧಿಕಾರಿಗಳು ಪ್ರಿಯಾಂಕಾ ಗಾಂಧಿ ಅವರ ಮೈ ಮೇಲೆ ಕೈ ಹಾಕಿ ಎಳೆದಾಡಿದ್ದಾರೆ. ಇದು ಇಡೀ ದೇಶದ ಮಹಿಳೆಯರಿಗೆ ಮಾಡಿದ ಅಪಮಾನ. ಈ ರೀತಿ ನಡೆದುಕೊಳ್ಳಲು ಯಾವ ಕಾನೂನಿನಲ್ಲಿ ಅವಕಾಶ ಇದೆ? ಅವರು ಯಾವ ಅಪರಾಧ ಮಾಡಿದ್ದರು? ಯಾಕಾಗಿ ಅವರನ್ನು ಬಂಧಿಸಿದ್ದಾರೆ? ಸತ್ತವರ ಕುಟುಂಬಕ್ಕೆ ಸಾಂತ್ವನ ಹೇಳುವುದು ಅಪರಾಧವೇ? ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಲು ಪೊಲೀಸರ ಬಳಿ ಯಾವ ವಾರೆಂಟ್ ಇತ್ತು? ಎಂದವರು ಪ್ರಶ್ನಿಸಿದರು.

ಸಾಂತ್ವನ ಹೇಳುವುದು ಭಾರತೀಯ ಸಂಸ್ಕೃತಿ. ಸಾಂತ್ವನ ಹೇಳಲು ಹೋದವರನ್ನೇ ಬಂಧಿಸುವುದು ಬಿಜೆಪಿಯ ಯಾವ ಸಂಸ್ಕೃತಿ? ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಸತ್ತಿದೆ. ಸರ್ವಾಧಿಕಾರಿ, ಹಿಟ್ಲರ್ ಮನಸ್ಥಿತಿಯ ಸರ್ಕಾರದ ಕ್ರೌರ್ಯ ಮಿತಿ ಮೀರಿದೆ. ರಾಮ ರಾಜ್ಯ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದವರು ರಾವಣ ರಾಜ್ಯ ನಿರ್ಮಿಸಿದ್ದಾರೆ.

ಪ್ರಜಾತಂತ್ರ ವ್ಯವಸ್ಥೆ ಎಂದರೆ ಅದು ಅಭಿವ್ಯಕ್ತಿ ಸ್ವಾತಂತ್ರ್ಯ, ಸಂವಾದದ ಹಕ್ಕು. ಮಾತುಕತೆ ಮೂಲಕ ಯಾವುದೇ ಸಮಸ್ಯೆ ಬಗೆಹರಿಸಬಹುದು. ಸ್ವಾತಂತ್ರ್ಯದ ಪ್ರತೀಕವೇ ಈ ಪ್ರಜಾತಂತ್ರ ವ್ಯವಸ್ಥೆ. ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಪ್ರತಿಭಟನೆ ಸ್ವಾತಂತ್ರ್ಯ ಈ ದೇಶದ ಸಂವಿಧಾನ ನಮಗೆ ನೀಡಿರುವ ಹಕ್ಕು. ಇದನ್ನು ಬಿಜೆಪಿ ಸರ್ಕಾರ ಜನರಿಂದ ಕಸಿಯುತ್ತಿದೆ ಎಂದು ಡಿಕೆಶಿ ಹೇಳಿದರು.

ಬ್ರಿಟೀಷರ ವಿರುದ್ಧ ಕಾಂಗ್ರೆಸ್ ಕೂಡ ಶಾಂತಿಯುತ ಪ್ರತಿಭಟನೆ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿತ್ತು. ದೇಶದ ಅನ್ನದಾತ ಕಳೆದ 10 ತಿಂಗಳಿಂದ ಶಾಂತಿಯುತ ಪ್ರತಿಭಟನೆ ಮಾಡಿ, ತಮ್ಮ ಭವಿಷ್ಯಕ್ಕೆ ಮಾರಕವಾಗಿರುವ ಕೃಷಿ ಕರಾಳ ಕಾಯ್ದೆಗಳ ರದ್ಧತಿಗೆ ಆಗ್ರಹಿಸುತ್ತಿದ್ದಾರೆ. ಪ್ರತಿಭಟನಾ ನಿರತ ರೈತರನ್ನು ಕರೆದು ಮಾತನಾಡಿಸುವ ಕನಿಷ್ಠ ಸೌಜನ್ಯವೂ ಕೇಂದ್ರ ಸರ್ಕಾರಕ್ಕೆ ಇಲ್ಲ. ಬ್ರಿಟೀಷರು ಕೂಡ ಈ ರೀತಿ ನಡೆದುಕೊಂಡಿರಲಿಲ್ಲ. ಬಿಜೆಪಿ ಸರ್ಕಾರ ರೈತರನ್ನು ಮಾತುಕತೆಗೆ ಕರೆಯದೆ, ಹತ್ಯೆ ಮಾಡುವ ಮೂಲಕ ಬ್ರಿಟಿಷರನ್ನು ಮೀರಿಸುವ ಕ್ರೌರ್ಯ ಮೆರೆದಿದೆ. ದೇಶದಲ್ಲಿ ಶೇ. 70 ರಷ್ಟು ರೈತರಿದ್ದಾರೆ. ಸರ್ಕಾರ ಅವರ ಕಷ್ಟಗಳನ್ನು ಕೇಳದಿದ್ದ ಮೇಲೆ ಇನ್ಯಾರ ಸಮಸ್ಯೆ ಕೇಳುತ್ತದೆ? ಎಂದು ಪ್ರಶ್ನಿಸಿದರು.

ಈ ಮೂರು ರೈತ ವಿರೋಧಿ ಕಾಯ್ದೆಗಳಲ್ಲಿ ಗೊಂದಲ, ನ್ಯೂನ್ಯತೆಗಳಿವೆ ಎಂದು ಸುಪ್ರೀಂಕೋರ್ಟ್ ಕೂಡ ಅಭಿಪ್ರಾಯ ಪಟ್ಟಿದೆ. ಇದಾದ ನಂತರವಾದರೂ ಕೇಂದ್ರ ಸರ್ಕಾರ ರೈತರ ಜತೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಬೇಕಿತ್ತು. ಈ ಮೂಲಕ ಬಿಜೆಪಿಯದ್ದು ಬ್ರಿಟೀಷರನ್ನು ಮೀರಿಸುವ ಸರ್ವಾಧಿಕಾರಿ ಮನಸ್ಥಿತಿ ಎಂಬುದು ಸಾಬೀತಾಗಿದೆ ಎಂದವರು ಹೇಳಿದರು.

ದೇಶದ ಅನ್ನದಾತನ ಬೆಂಬಲಕ್ಕೆ ಕಾಂಗ್ರೆಸ್ ಪಕ್ಷ ನಿಲ್ಲಲಿದೆ. ಬಿಜೆಪಿಯ ಈ ದರ್ಪವನ್ನು ಕಾಂಗ್ರೆಸ್ ಖಂಡಿಸುತ್ತದೆ. ಕೇಂದ್ರ ಸರ್ಕಾರ ಇನ್ನಾದರೂ ಪ್ರಜಾಪ್ರಭುತ್ವ ವ್ಯವಸ್ಥೆ, ನ್ಯಾಯಾಂಗ, ಕಾನೂನು, ಸಂವಿಧಾನಕ್ಕೆ ಬೆಲೆ ಕೊಟ್ಟು, ತನ್ನ ಸರ್ವಾಧಿಕಾರ ಮನಸ್ಥಿತಿಯಿಂದ ಹೊರಬರಬೇಕು. ರೈತರ ಜತೆ ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಜನರೇ ಈ ಸರ್ಕಾರವನ್ನು ಕಿತ್ತೊಗೆದು ದೇಶದ ರೈತರು ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ರಕ್ಷಿಸಬೇಕು ಎಂದು ಅವರು ಹೇಳಿದರು.

ಮೇಕೆದಾಟು; ಸರ್ಕಾರಕ್ಕೆ ಒಂದು ತಿಂಗಳ ಗಡುವು:

ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಈ ಹಿಂದೆ ನೀರಾವರಿ ಸಚಿವರಾಗಿದ್ದವರು. ಅದಕ್ಕೆ ಸಂಬಂಧಿಸಿದ ಕಾನೂನು ಬಲ್ಲವರು. ಮೇಕೆದಾಟು ಯೋಜನೆಗೆ ಅಡ್ಡಿಪಡಿಸಲು ತಮಿಳುನಾಡಿಗೆ ಹಕ್ಕಿಲ್ಲ ಎಂದು ಅವರು ಹೇಳಿದ್ದಾರೆ. ಇದನ್ನೇ ನಾವು ಕೂಡ ಇಷ್ಟುದಿನಗಳಿಂದ ಹೇಳುತ್ತಾ ಬಂದಿದ್ದೇವೆ. ನೀವು ಮುಖ್ಯಮಂತ್ರಿಗಳಾದಾಗಿನಿಂದ ಈ ನಿಟ್ಟಿನಲ್ಲಿ ಯಾವುದೇ ಕೈಗೊಂಡಿಲ್ಲ, ಯಾಕೆ? ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿ ಕೂತಿರುವ ನೀವು ಕೃಷ್ಣ, ಮಹದಾಯಿ ಯೋಜನೆ ಕಾರ್ಯಾರಂಭ ಮಾಡಲು ಸಾಧ್ಯವಾಗುತ್ತಿಲ್ಲ, ಯಾಕೆ?

ಕೃಷ್ಣ ವಿಚಾರದಲ್ಲಿ ರೈತರು ಹೋರಾಟ ಮಾಡುತ್ತಿದ್ದಾರೆ. ಮೇಕೆದಾಟು ವಿಚಾರದಲ್ಲಿ ತಮಿಳುನಾಡಿನ ನೀರು, ಜಮೀನು, ಹಣ ಯಾವುದೂ ಬೇಕಿಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಇದೆ. ಕಾನೂನು ವ್ಯಾಪ್ತಿಯಲ್ಲಿ ಕೆಲಸ ಆರಂಭಿಸಬೇಡಿ ಎಂದು ನಾವ್ಯಾರೂ ಹೇಳಿಲ್ಲ. ಈ ಯೋಜನೆಗೆ ಬೇಕಾದ ಎಲ್ಲ ಅನುಮತಿ ತೆಗೆದುಕೊಂಡು, ಕಾರ್ಯರೂಪಕ್ಕೆ ತರಲು ಸಾಧ್ಯವಾಗುತ್ತಿಲ್ಲ ಯಾಕೆ? ಸದ್ಯ ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ನೀರಾವರಿ ವಿಚಾರಗಳು ಹಾಗೂ ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಮೇಕೆದಾಟು ಯೋಜನೆಗಳ ಕಾಮಗಾರಿ ಆರಂಭಿಸಲು ಬೇಕಾದ ಕಾರ್ಯಕ್ರಮ ರೂಪಿಸಲು ಸರ್ಕಾರಕ್ಕೆ 1 ತಿಂಗಳ ಗಡುವು ನೀಡುತ್ತೇವೆ. ಅಷ್ಟರಲ್ಲಿ ಮೇಕೆದಾಟು ಯೋಜನೆಗೆ ಅಡಿಗಲ್ಲು ಹಾಕಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಿ.

ಸರ್ಕಾರ ನೀರಾವರಿ ಹಾಗೂ ಕುಡಿಯುವ ನೀರಿನ ವಿಚಾರದಲ್ಲಿ ವಿಳಂಬ ನೀತಿ ನಿಲ್ಲಿಸಿ, ಯೋಜನೆಗಳ ಕಾಮಗಾರಿ ಆರಂಭಿಸದಿದ್ದರೆ ನಾವು ಮುಂದಿನ ಹೋರಾಟ ನಡೆಸುತ್ತೇವೆ. ಮುಂದಿನ ದಿನಗಳಲ್ಲಿ ನಮ್ಮ ಹೋರಾಟ ಯಾವ ರೀತಿ ಇರಲಿದೆ ಎಂದು ಮುಂದೆ ತಿಳಿಸುತ್ತೇವೆ.

ಇತ್ತೀಚೆಗೆ ಪ್ರತಿಭಟನೆಗೆ ಮುಂದಾದ ರೈತರನ್ನು ಮಾರ್ಗಮಧ್ಯದಲ್ಲೇ ತಡೆಹಿಡಿಯಲಾಗಿದೆ. ಅವರನ್ನು ತಡೆ ಹಿಡಿದಿದ್ದು ಏಕೆ? ಅವರು ಯಾವ ಅಪರಾಧ ಮಾಡಿದ್ದರು? ಪ್ರತಿಭಟನೆ ಮಾಡುವುದಾಗಿ ಮುಂಚಿತವಾಗಿ ಮಾಹಿತಿ ನೀಡಿದ್ದರೂ ಅವರನ್ನು ತಡೆದು, ಅವರ ಧ್ವನಿ ಹತ್ತಿಕ್ಕುವ ಪ್ರಯತ್ನ ಮಾಡುತ್ತಿರುವುದು ಖಂಡನೀಯ. ಈ ವಿಚಾರವಾಗಿಯೂ ನಮ್ಮ ಮುಂದಿನ ಹೆಜ್ಜೆ ಬಗ್ಗೆ ಚರ್ಚಿಸುತ್ತೇವೆ ಎಂದು ಡಿಕೆಶಿ ತಿಳಿಸಿದರು.

ShareSendTweetShare
Previous Post

ಪುಣ್ಯಕ್ಷೇತ್ರ ಕೊಲ್ಲೂರಿನಲ್ಲಿ ಈ ಬಾರಿ ಸರಳ ರೀತಿ ನವರಾತ್ರಿ; ಆದರೂ ಭರ್ಜರಿ ತಯಾರಿ

Next Post

ನಟ ಶಾರೂಖ್ ಖಾನ್ ಪುತ್ರನಿಗೆ ಸಿಕ್ಕಿಲ್ಲ ಜಾಮೀನು.. ಮುಂದೇನು?

Related Posts

ನೀರಾವರಿ ಯೋಜನೆಗಳ ಕಾಮಗಾರಿ ವಿಳಂಬ ಸಹಿಸುವುದಿಲ್ಲ: ಚಲುವರಾಯಸ್ವಾಮಿ
ಪ್ರಮುಖ ಸುದ್ದಿ

ನೀರಾವರಿ ಯೋಜನೆಗಳ ಕಾಮಗಾರಿ ವಿಳಂಬ ಸಹಿಸುವುದಿಲ್ಲ: ಚಲುವರಾಯಸ್ವಾಮಿ

September 07, 2026 10:09 PM
ಬೆಂಗಳೂರಿನ ಮೊದಲ ‘ಸರ್ಕ್ಯುಲರ್ ಟೆಕ್ಸ್‌ಟೈಲ್ ಲ್ಯಾಬ್’ ಲೋಕಾರ್ಪಣೆ
ಪ್ರಮುಖ ಸುದ್ದಿ

ಬೆಂಗಳೂರಿನ ಮೊದಲ ‘ಸರ್ಕ್ಯುಲರ್ ಟೆಕ್ಸ್‌ಟೈಲ್ ಲ್ಯಾಬ್’ ಲೋಕಾರ್ಪಣೆ

September 07, 2026 10:09 PM
ಶೈನ್ ಶೆಟ್ಟಿಗೆ ಬಸ್ ಡ್ರೈವರ್ ಅವತಾರ; ‘ಶಂಕರಾಭರಣ’ ಟೀಸರ್ ರಿಲೀಸ್
ಪ್ರಮುಖ ಸುದ್ದಿ

ಶೈನ್ ಶೆಟ್ಟಿಗೆ ಬಸ್ ಡ್ರೈವರ್ ಅವತಾರ; ‘ಶಂಕರಾಭರಣ’ ಟೀಸರ್ ರಿಲೀಸ್

September 07, 2026 05:09 PM
ಅಹಿಂದ ಯಾರ ಆಸ್ತಿಯೂ ಅಲ್ಲ’: ಸಮಾವೇಶಕ್ಕೆ ಗೈರಾಗಿದ್ದಕ್ಕೆ ಸತೀಶ್ ಜಾರಕಿಹೊಳಿ ಸ್ಪಷ್ಟನೆ
ಪ್ರಮುಖ ಸುದ್ದಿ

ಅಹಿಂದ ಯಾರ ಆಸ್ತಿಯೂ ಅಲ್ಲ’: ಸಮಾವೇಶಕ್ಕೆ ಗೈರಾಗಿದ್ದಕ್ಕೆ ಸತೀಶ್ ಜಾರಕಿಹೊಳಿ ಸ್ಪಷ್ಟನೆ

September 07, 2026 03:09 PM
ಬೈರತಿ ಸುರೇಶ್‌ ವಿರುದ್ಧದ ₹50 ಕೋಟಿ ಮಾನನಷ್ಟ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ
ಪ್ರಮುಖ ಸುದ್ದಿ

ಬೈರತಿ ಸುರೇಶ್‌ ವಿರುದ್ಧದ ₹50 ಕೋಟಿ ಮಾನನಷ್ಟ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ

September 07, 2026 03:09 PM
ಬಿಜೆಪಿ ಪಾದಯಾತ್ರೆಗೆ ಉತ್ತಮ ಜನಬೆಂಬಲ: ಸಿ.ಟಿ. ರವಿ
ಪ್ರಮುಖ ಸುದ್ದಿ

ಬಿಜೆಪಿ ಪಾದಯಾತ್ರೆಗೆ ಉತ್ತಮ ಜನಬೆಂಬಲ: ಸಿ.ಟಿ. ರವಿ

September 07, 2026 03:09 PM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಸಮವಸ್ತ್ರದ ಹಿಂದೆ ಮಿಡಿಯುವ ಮಾನವೀಯ ಹೃದಯ; ಪೊಲೀಸ್ ಇಲಾಖೆಯ ‘ಸುವರ್ಣ’ ಯುವಜನರ ಪಾಲಿಕಗೆ ಆತ್ಮೀಯ ‘ಶಿಕ್ಷಕಿ’.

    0 shares
    Share 0 Tweet 0
  • ‘ಶುದ್ಧೀಕರಣ’ದ ನಡೆ ಸರಿಯಲ್ಲ: ಖರ್ಗೆ, ರಾಹುಲ್ ಗಾಂಧಿ ಬೆಂಬಲಕ್ಕೆ ನಿಂತ ವಕೀಲ ಪದ್ಮರಾಜ್ ಪೂಜಾರಿ 

    0 shares
    Share 0 Tweet 0
  • ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In