Monday, August 10, 2026
Contact Us
UdayaNews
  • ಪ್ರಮುಖ ಸುದ್ದಿ
    ಗಾಯತ್ರಿ ಶಾಂತೇಗೌಡ ಹೆಸರು ಮುಂಚಿತವಾಗಿ ಪಟ್ಟಿಗೆ ಸೇರಿಸಿದ್ದು ತಪ್ಪು: ಯತೀಂದ್ರ

    ಗಾಯತ್ರಿ ಶಾಂತೇಗೌಡ ಹೆಸರು ಮುಂಚಿತವಾಗಿ ಪಟ್ಟಿಗೆ ಸೇರಿಸಿದ್ದು ತಪ್ಪು: ಯತೀಂದ್ರ

    PMAY-U ಅಡಿಯಲ್ಲಿ 1.25 ಕೋಟಿ ಮನೆ ಮಂಜೂರು; ನಗರ ವಸತಿ ಯೋಜನೆಗೆ ವೇಗ

    PMAY-U ಅಡಿಯಲ್ಲಿ 1.25 ಕೋಟಿ ಮನೆ ಮಂಜೂರು; ನಗರ ವಸತಿ ಯೋಜನೆಗೆ ವೇಗ

    ಇನ್ನು ಕಾರುಗಳು ರಸ್ತೆಗಳಲ್ಲಿ ಮಾತ್ರವಲ್ಲ, ಆಕಾಶದಲ್ಲೂ ಹಾರಾಡಲಿವೆ !

    ಇನ್ನು ಕಾರುಗಳು ರಸ್ತೆಗಳಲ್ಲಿ ಮಾತ್ರವಲ್ಲ, ಆಕಾಶದಲ್ಲೂ ಹಾರಾಡಲಿವೆ !

    ಆಗಸ್ಟ್ 10ರಿಂದ 14ರವರೆಗೆ ಭಾರತ-ಅಮೆರಿಕ ನೌಕಾಪಡೆಗಳ ಜಂಟಿ ಇಒಡಿ ತಾಲೀಮು

    ಆಗಸ್ಟ್ 10ರಿಂದ 14ರವರೆಗೆ ಭಾರತ-ಅಮೆರಿಕ ನೌಕಾಪಡೆಗಳ ಜಂಟಿ ಇಒಡಿ ತಾಲೀಮು

    ಹಾರ್ಮುಜ್ ಜಲಸಂಧಿ ಭದ್ರತೆಗೆ ಇರಾನ್ ಕಾರ್ಯತಂತ್ರ; ಅಮೆರಿಕದೊಂದಿಗೆ ಮಾತುಕತೆ ಇಲ್ಲ

    ಹಾರ್ಮುಜ್ ಜಲಸಂಧಿ ಭದ್ರತೆಗೆ ಇರಾನ್ ಕಾರ್ಯತಂತ್ರ; ಅಮೆರಿಕದೊಂದಿಗೆ ಮಾತುಕತೆ ಇಲ್ಲ

    ‘ವಿಭಿನ್ನ ನಂಬಿಕೆಗಳು, ಒಂದು ತಾಯ್ನಾಡು, ಒಂದು ಭಾರತೀಯ ಗುರುತು’; ಸಹೋದರತ್ವ, ಸಾಮರಸ್ಯಕ್ಕೆ RSS ಮುಸ್ಲಿಂ ರಾಷ್ಟ್ರೀಯ ಮಂಚ್ ಕರೆ

    ‘ವಿಭಿನ್ನ ನಂಬಿಕೆಗಳು, ಒಂದು ತಾಯ್ನಾಡು, ಒಂದು ಭಾರತೀಯ ಗುರುತು’; ಸಹೋದರತ್ವ, ಸಾಮರಸ್ಯಕ್ಕೆ RSS ಮುಸ್ಲಿಂ ರಾಷ್ಟ್ರೀಯ ಮಂಚ್ ಕರೆ

    ಜಾರಿ ನಿರ್ದೇಶನಾಲಯ ನಿರ್ದೇಶಕ ರಾಹುಲ್ ನವೀನ್ ಸೇವಾವಧಿ ಮತ್ತೆ ವಿಸ್ತರಣೆ

    ಜಾರಿ ನಿರ್ದೇಶನಾಲಯ ನಿರ್ದೇಶಕ ರಾಹುಲ್ ನವೀನ್ ಸೇವಾವಧಿ ಮತ್ತೆ ವಿಸ್ತರಣೆ

    ಕರ್ನಾಟಕದಲ್ಲಿ ಮುಂಗಾರು ಚುರುಕು; ಕರಾವಳಿ, ಒಳನಾಡಿನ ಹಲವೆಡೆ ಮಳೆ ಮುನ್ಸೂಚನೆ

    ಕರ್ನಾಟಕದಲ್ಲಿ ಮುಂಗಾರು ಚುರುಕು; ಕರಾವಳಿ, ಒಳನಾಡಿನ ಹಲವೆಡೆ ಮಳೆ ಮುನ್ಸೂಚನೆ

    ಯಕ್ಷಗಾನ ರೂಪಕದಲ್ಲಿ ‘ಶ್ರೀ ರಾಘವೇಂದ್ರ ಮಹಿಮೆ’; ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಸಾಧಕರಿಗೆ ಪುರಸ್ಕಾರ

    ಯಕ್ಷಗಾನ ರೂಪಕದಲ್ಲಿ ‘ಶ್ರೀ ರಾಘವೇಂದ್ರ ಮಹಿಮೆ’; ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಸಾಧಕರಿಗೆ ಪುರಸ್ಕಾರ

    ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಚಿವರಿಂದ ಸಾಂತ್ವನ; ₹5 ಲಕ್ಷ ಪರಿಹಾರ ವಿತರಣೆ

    ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಚಿವರಿಂದ ಸಾಂತ್ವನ; ₹5 ಲಕ್ಷ ಪರಿಹಾರ ವಿತರಣೆ

  • ರಾಜ್ಯ
    ಗಾಯತ್ರಿ ಶಾಂತೇಗೌಡ ಹೆಸರು ಮುಂಚಿತವಾಗಿ ಪಟ್ಟಿಗೆ ಸೇರಿಸಿದ್ದು ತಪ್ಪು: ಯತೀಂದ್ರ

    ಗಾಯತ್ರಿ ಶಾಂತೇಗೌಡ ಹೆಸರು ಮುಂಚಿತವಾಗಿ ಪಟ್ಟಿಗೆ ಸೇರಿಸಿದ್ದು ತಪ್ಪು: ಯತೀಂದ್ರ

    ಕರ್ನಾಟಕದಲ್ಲಿ ಮುಂಗಾರು ಚುರುಕು; ಕರಾವಳಿ, ಒಳನಾಡಿನ ಹಲವೆಡೆ ಮಳೆ ಮುನ್ಸೂಚನೆ

    ಕರ್ನಾಟಕದಲ್ಲಿ ಮುಂಗಾರು ಚುರುಕು; ಕರಾವಳಿ, ಒಳನಾಡಿನ ಹಲವೆಡೆ ಮಳೆ ಮುನ್ಸೂಚನೆ

    ಯಕ್ಷಗಾನ ರೂಪಕದಲ್ಲಿ ‘ಶ್ರೀ ರಾಘವೇಂದ್ರ ಮಹಿಮೆ’; ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಸಾಧಕರಿಗೆ ಪುರಸ್ಕಾರ

    ಯಕ್ಷಗಾನ ರೂಪಕದಲ್ಲಿ ‘ಶ್ರೀ ರಾಘವೇಂದ್ರ ಮಹಿಮೆ’; ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಸಾಧಕರಿಗೆ ಪುರಸ್ಕಾರ

    ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಚಿವರಿಂದ ಸಾಂತ್ವನ; ₹5 ಲಕ್ಷ ಪರಿಹಾರ ವಿತರಣೆ

    ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಚಿವರಿಂದ ಸಾಂತ್ವನ; ₹5 ಲಕ್ಷ ಪರಿಹಾರ ವಿತರಣೆ

    ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಪಾದಯಾತ್ರೆ; ಸಿಎಂ ಡಿಕೆಶಿ ತಿರುಗೇಟು

    ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಪಾದಯಾತ್ರೆ; ಸಿಎಂ ಡಿಕೆಶಿ ತಿರುಗೇಟು

    ಮಳವಳ್ಳಿ ತಾಲೂಕಿನಲ್ಲಿ ರೈತರ ಬೆಳೆ ಪರಿಶೀಲಿಸಿದ ಸಚಿವರು

    ಮಳವಳ್ಳಿ ತಾಲೂಕಿನಲ್ಲಿ ರೈತರ ಬೆಳೆ ಪರಿಶೀಲಿಸಿದ ಸಚಿವರು

    ಸಭಾಪತಿ ರಾಜೀನಾಮೆ ವಿವಾದ; ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ನಿಯೋಗ ದೂರು

    ಸಭಾಪತಿ ರಾಜೀನಾಮೆ ವಿವಾದ; ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ನಿಯೋಗ ದೂರು

    ಆ.13ರಿಂದ ವಿಧಾನಸಭೆ ಅಧಿವೇಶನ: ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ.ಜಯಚಂದ್ರ

    ಆ.13ರಿಂದ ವಿಧಾನಸಭೆ ಅಧಿವೇಶನ: ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ.ಜಯಚಂದ್ರ

    ‘ನೈಸ್ ಕಂಪನಿ ಮಾಲೀಕರಿಗೆ ಸರ್ಕಾರ ಶೂ ಪಾಲಿಶ್ ಮಾಡುತ್ತಿದೆಯೇ?’; ಕುಮಾರಸ್ವಾಮಿ ಕಿಡಿ

    ‘ನೈಸ್ ಕಂಪನಿ ಮಾಲೀಕರಿಗೆ ಸರ್ಕಾರ ಶೂ ಪಾಲಿಶ್ ಮಾಡುತ್ತಿದೆಯೇ?’; ಕುಮಾರಸ್ವಾಮಿ ಕಿಡಿ

    ಸಚಿವ ಸ್ಥಾನ ಸಿಗದ ಶಾಸಕರಿಗೆ JDS ಓಪನ್ ಆಫರ್; ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತಷ್ಟು ಸಂಚಲನ

    ಸಚಿವ ಸ್ಥಾನ ಸಿಗದ ಶಾಸಕರಿಗೆ JDS ಓಪನ್ ಆಫರ್; ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತಷ್ಟು ಸಂಚಲನ

  • ದೇಶ
    PMAY-U ಅಡಿಯಲ್ಲಿ 1.25 ಕೋಟಿ ಮನೆ ಮಂಜೂರು; ನಗರ ವಸತಿ ಯೋಜನೆಗೆ ವೇಗ

    PMAY-U ಅಡಿಯಲ್ಲಿ 1.25 ಕೋಟಿ ಮನೆ ಮಂಜೂರು; ನಗರ ವಸತಿ ಯೋಜನೆಗೆ ವೇಗ

    ಇನ್ನು ಕಾರುಗಳು ರಸ್ತೆಗಳಲ್ಲಿ ಮಾತ್ರವಲ್ಲ, ಆಕಾಶದಲ್ಲೂ ಹಾರಾಡಲಿವೆ !

    ಇನ್ನು ಕಾರುಗಳು ರಸ್ತೆಗಳಲ್ಲಿ ಮಾತ್ರವಲ್ಲ, ಆಕಾಶದಲ್ಲೂ ಹಾರಾಡಲಿವೆ !

    ಆಗಸ್ಟ್ 10ರಿಂದ 14ರವರೆಗೆ ಭಾರತ-ಅಮೆರಿಕ ನೌಕಾಪಡೆಗಳ ಜಂಟಿ ಇಒಡಿ ತಾಲೀಮು

    ಆಗಸ್ಟ್ 10ರಿಂದ 14ರವರೆಗೆ ಭಾರತ-ಅಮೆರಿಕ ನೌಕಾಪಡೆಗಳ ಜಂಟಿ ಇಒಡಿ ತಾಲೀಮು

    ‘ವಿಭಿನ್ನ ನಂಬಿಕೆಗಳು, ಒಂದು ತಾಯ್ನಾಡು, ಒಂದು ಭಾರತೀಯ ಗುರುತು’; ಸಹೋದರತ್ವ, ಸಾಮರಸ್ಯಕ್ಕೆ RSS ಮುಸ್ಲಿಂ ರಾಷ್ಟ್ರೀಯ ಮಂಚ್ ಕರೆ

    ‘ವಿಭಿನ್ನ ನಂಬಿಕೆಗಳು, ಒಂದು ತಾಯ್ನಾಡು, ಒಂದು ಭಾರತೀಯ ಗುರುತು’; ಸಹೋದರತ್ವ, ಸಾಮರಸ್ಯಕ್ಕೆ RSS ಮುಸ್ಲಿಂ ರಾಷ್ಟ್ರೀಯ ಮಂಚ್ ಕರೆ

    ಜಾರಿ ನಿರ್ದೇಶನಾಲಯ ನಿರ್ದೇಶಕ ರಾಹುಲ್ ನವೀನ್ ಸೇವಾವಧಿ ಮತ್ತೆ ವಿಸ್ತರಣೆ

    ಜಾರಿ ನಿರ್ದೇಶನಾಲಯ ನಿರ್ದೇಶಕ ರಾಹುಲ್ ನವೀನ್ ಸೇವಾವಧಿ ಮತ್ತೆ ವಿಸ್ತರಣೆ

    ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬಿಜೆಪಿ ‘ತಿರಂಗ ಯಾತ್ರೆ’; ಹಲವು ರಾಜ್ಯಗಳಲ್ಲಿ ರ‍್ಯಾಲಿ

    ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬಿಜೆಪಿ ‘ತಿರಂಗ ಯಾತ್ರೆ’; ಹಲವು ರಾಜ್ಯಗಳಲ್ಲಿ ರ‍್ಯಾಲಿ

    ಕ್ವಿಟ್ ಇಂಡಿಯಾ ಚಳುವಳಿ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಶಕ್ತಿ ತುಂಬಿತ್ತು’: ಪ್ರಧಾನಿ ಮೋದಿ

    ಕ್ವಿಟ್ ಇಂಡಿಯಾ ಚಳುವಳಿ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಶಕ್ತಿ ತುಂಬಿತ್ತು’: ಪ್ರಧಾನಿ ಮೋದಿ

    ಬಾರಾಮತಿಯಲ್ಲಿ ವಿಮಾನ ನಿಲ್ದಾಣದಲ್ಲಿ ತರಬೇತಿ ವಿಮಾನ ಪತನ

    ಬಾರಾಮತಿಯಲ್ಲಿ ವಿಮಾನ ನಿಲ್ದಾಣದಲ್ಲಿ ತರಬೇತಿ ವಿಮಾನ ಪತನ

    35ನೇ ಶ್ರೀ ರಾಜೀವ್ ಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; 2,982 ಕಿ.ಮೀ. ಪಯಣ

    35ನೇ ಶ್ರೀ ರಾಜೀವ್ ಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; 2,982 ಕಿ.ಮೀ. ಪಯಣ

    ಚಂಡಿಪುರ ವೈರಸ್ ಆತಂಕ; 217 ಶಂಕಿತ ಪ್ರಕರಣ, 23 ಸಾವು

    ಚಂಡಿಪುರ ವೈರಸ್ ಆತಂಕ; 217 ಶಂಕಿತ ಪ್ರಕರಣ, 23 ಸಾವು

  • ವಿದೇಶ
    ಹಾರ್ಮುಜ್ ಜಲಸಂಧಿ ಭದ್ರತೆಗೆ ಇರಾನ್ ಕಾರ್ಯತಂತ್ರ; ಅಮೆರಿಕದೊಂದಿಗೆ ಮಾತುಕತೆ ಇಲ್ಲ

    ಹಾರ್ಮುಜ್ ಜಲಸಂಧಿ ಭದ್ರತೆಗೆ ಇರಾನ್ ಕಾರ್ಯತಂತ್ರ; ಅಮೆರಿಕದೊಂದಿಗೆ ಮಾತುಕತೆ ಇಲ್ಲ

    ರಿಯೊ ಡಿ ಜನೈರೊದಲ್ಲಿ ಹೆಲಿಕಾಪ್ಟರ್ ಪತನ; ನಾಲ್ವರು ಸಾವು

    ರಿಯೊ ಡಿ ಜನೈರೊದಲ್ಲಿ ಹೆಲಿಕಾಪ್ಟರ್ ಪತನ; ನಾಲ್ವರು ಸಾವು

    ರಷ್ಯಾದ ತೈಲ ಖರೀದಿಸುವ ಭಾರತ, ಚೀನಾಗೆ ಶೇ.100 ಸುಂಕ; ಅಮೆರಿಕದ ಸೇಡಿನ ಕ್ರಮ

    ರಷ್ಯಾದ ತೈಲ ಖರೀದಿಸುವ ಭಾರತ, ಚೀನಾಗೆ ಶೇ.100 ಸುಂಕ; ಅಮೆರಿಕದ ಸೇಡಿನ ಕ್ರಮ

    ಪಾಕಿಸ್ತಾನದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ; ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

    ಪಾಕಿಸ್ತಾನದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ; ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

    ಅಮೆರಿಕ-ಇರಾನ್ ಮಾತುಕತೆಗೆ ವೇದಿಕೆ; ಹಾರ್ಮುಜ್ ಜಲಸಂಧಿ, ಪರಮಾಣು ವಿಷಯವೇ ಪ್ರಮುಖ ಅಜೆಂಡಾ

    ಅಮೆರಿಕ-ಇರಾನ್ ಮಾತುಕತೆಗೆ ವೇದಿಕೆ; ಹಾರ್ಮುಜ್ ಜಲಸಂಧಿ, ಪರಮಾಣು ವಿಷಯವೇ ಪ್ರಮುಖ ಅಜೆಂಡಾ

    ‘ಪ್ರಜಾಪ್ರಭುತ್ವದಲ್ಲಿ ಪಕ್ಷ ನಿಷೇಧ ಸರಿಯಲ್ಲ’; ಬಾಂಗ್ಲಾದೇಶ ಸರ್ಕಾರಕ್ಕೆ ತಸ್ಲಿಮಾ ನಸ್ರಿನ್ ಆಗ್ರಹ

    ‘ಪ್ರಜಾಪ್ರಭುತ್ವದಲ್ಲಿ ಪಕ್ಷ ನಿಷೇಧ ಸರಿಯಲ್ಲ’; ಬಾಂಗ್ಲಾದೇಶ ಸರ್ಕಾರಕ್ಕೆ ತಸ್ಲಿಮಾ ನಸ್ರಿನ್ ಆಗ್ರಹ

    ರಾಜತಾಂತ್ರಿಕತೆಗೆ ಅವಕಾಶ: ಇರಾನ್ ಮೇಲಿನ ಯೋಜಿತ ದಾಳಿ ಸ್ಥಗಿತಗೊಳಿಸಿದ ಟ್ರಂಪ್

    ರಾಜತಾಂತ್ರಿಕತೆಗೆ ಅವಕಾಶ: ಇರಾನ್ ಮೇಲಿನ ಯೋಜಿತ ದಾಳಿ ಸ್ಥಗಿತಗೊಳಿಸಿದ ಟ್ರಂಪ್

    ‘ಭಯೋತ್ಪಾದನೆ ನಿಲ್ಲುವವರೆಗೆ ಸಹಕಾರ ಸಾಧ್ಯವಿಲ್ಲ’; ಸಿಂಧೂ ಜಲ ಒಪ್ಪಂದ ಅಮಾನತು ಸಮರ್ಥಿಸಿದ ಭಾರತ

    ‘ಭಯೋತ್ಪಾದನೆ ನಿಲ್ಲುವವರೆಗೆ ಸಹಕಾರ ಸಾಧ್ಯವಿಲ್ಲ’; ಸಿಂಧೂ ಜಲ ಒಪ್ಪಂದ ಅಮಾನತು ಸಮರ್ಥಿಸಿದ ಭಾರತ

    ಉತ್ತರ ಜಪಾನ್‌ನಲ್ಲಿ 5.8 ತೀವ್ರತೆಯ ಭೂಕಂಪ; ಜನರಲ್ಲಿ ಆತಂಕ

    ಉತ್ತರ ಜಪಾನ್‌ನಲ್ಲಿ 5.8 ತೀವ್ರತೆಯ ಭೂಕಂಪ; ಜನರಲ್ಲಿ ಆತಂಕ

    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    Curiosity builds as ‘Ramayana’ trailer release date is announced

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

  • ಆಧ್ಯಾತ್ಮ
    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ಗಾಯತ್ರಿ ಶಾಂತೇಗೌಡ ಹೆಸರು ಮುಂಚಿತವಾಗಿ ಪಟ್ಟಿಗೆ ಸೇರಿಸಿದ್ದು ತಪ್ಪು: ಯತೀಂದ್ರ

    ಗಾಯತ್ರಿ ಶಾಂತೇಗೌಡ ಹೆಸರು ಮುಂಚಿತವಾಗಿ ಪಟ್ಟಿಗೆ ಸೇರಿಸಿದ್ದು ತಪ್ಪು: ಯತೀಂದ್ರ

    PMAY-U ಅಡಿಯಲ್ಲಿ 1.25 ಕೋಟಿ ಮನೆ ಮಂಜೂರು; ನಗರ ವಸತಿ ಯೋಜನೆಗೆ ವೇಗ

    PMAY-U ಅಡಿಯಲ್ಲಿ 1.25 ಕೋಟಿ ಮನೆ ಮಂಜೂರು; ನಗರ ವಸತಿ ಯೋಜನೆಗೆ ವೇಗ

    ಇನ್ನು ಕಾರುಗಳು ರಸ್ತೆಗಳಲ್ಲಿ ಮಾತ್ರವಲ್ಲ, ಆಕಾಶದಲ್ಲೂ ಹಾರಾಡಲಿವೆ !

    ಇನ್ನು ಕಾರುಗಳು ರಸ್ತೆಗಳಲ್ಲಿ ಮಾತ್ರವಲ್ಲ, ಆಕಾಶದಲ್ಲೂ ಹಾರಾಡಲಿವೆ !

    ಆಗಸ್ಟ್ 10ರಿಂದ 14ರವರೆಗೆ ಭಾರತ-ಅಮೆರಿಕ ನೌಕಾಪಡೆಗಳ ಜಂಟಿ ಇಒಡಿ ತಾಲೀಮು

    ಆಗಸ್ಟ್ 10ರಿಂದ 14ರವರೆಗೆ ಭಾರತ-ಅಮೆರಿಕ ನೌಕಾಪಡೆಗಳ ಜಂಟಿ ಇಒಡಿ ತಾಲೀಮು

    ಹಾರ್ಮುಜ್ ಜಲಸಂಧಿ ಭದ್ರತೆಗೆ ಇರಾನ್ ಕಾರ್ಯತಂತ್ರ; ಅಮೆರಿಕದೊಂದಿಗೆ ಮಾತುಕತೆ ಇಲ್ಲ

    ಹಾರ್ಮುಜ್ ಜಲಸಂಧಿ ಭದ್ರತೆಗೆ ಇರಾನ್ ಕಾರ್ಯತಂತ್ರ; ಅಮೆರಿಕದೊಂದಿಗೆ ಮಾತುಕತೆ ಇಲ್ಲ

    ‘ವಿಭಿನ್ನ ನಂಬಿಕೆಗಳು, ಒಂದು ತಾಯ್ನಾಡು, ಒಂದು ಭಾರತೀಯ ಗುರುತು’; ಸಹೋದರತ್ವ, ಸಾಮರಸ್ಯಕ್ಕೆ RSS ಮುಸ್ಲಿಂ ರಾಷ್ಟ್ರೀಯ ಮಂಚ್ ಕರೆ

    ‘ವಿಭಿನ್ನ ನಂಬಿಕೆಗಳು, ಒಂದು ತಾಯ್ನಾಡು, ಒಂದು ಭಾರತೀಯ ಗುರುತು’; ಸಹೋದರತ್ವ, ಸಾಮರಸ್ಯಕ್ಕೆ RSS ಮುಸ್ಲಿಂ ರಾಷ್ಟ್ರೀಯ ಮಂಚ್ ಕರೆ

    ಜಾರಿ ನಿರ್ದೇಶನಾಲಯ ನಿರ್ದೇಶಕ ರಾಹುಲ್ ನವೀನ್ ಸೇವಾವಧಿ ಮತ್ತೆ ವಿಸ್ತರಣೆ

    ಜಾರಿ ನಿರ್ದೇಶನಾಲಯ ನಿರ್ದೇಶಕ ರಾಹುಲ್ ನವೀನ್ ಸೇವಾವಧಿ ಮತ್ತೆ ವಿಸ್ತರಣೆ

    ಕರ್ನಾಟಕದಲ್ಲಿ ಮುಂಗಾರು ಚುರುಕು; ಕರಾವಳಿ, ಒಳನಾಡಿನ ಹಲವೆಡೆ ಮಳೆ ಮುನ್ಸೂಚನೆ

    ಕರ್ನಾಟಕದಲ್ಲಿ ಮುಂಗಾರು ಚುರುಕು; ಕರಾವಳಿ, ಒಳನಾಡಿನ ಹಲವೆಡೆ ಮಳೆ ಮುನ್ಸೂಚನೆ

    ಯಕ್ಷಗಾನ ರೂಪಕದಲ್ಲಿ ‘ಶ್ರೀ ರಾಘವೇಂದ್ರ ಮಹಿಮೆ’; ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಸಾಧಕರಿಗೆ ಪುರಸ್ಕಾರ

    ಯಕ್ಷಗಾನ ರೂಪಕದಲ್ಲಿ ‘ಶ್ರೀ ರಾಘವೇಂದ್ರ ಮಹಿಮೆ’; ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಸಾಧಕರಿಗೆ ಪುರಸ್ಕಾರ

    ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಚಿವರಿಂದ ಸಾಂತ್ವನ; ₹5 ಲಕ್ಷ ಪರಿಹಾರ ವಿತರಣೆ

    ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಚಿವರಿಂದ ಸಾಂತ್ವನ; ₹5 ಲಕ್ಷ ಪರಿಹಾರ ವಿತರಣೆ

  • ರಾಜ್ಯ
    ಗಾಯತ್ರಿ ಶಾಂತೇಗೌಡ ಹೆಸರು ಮುಂಚಿತವಾಗಿ ಪಟ್ಟಿಗೆ ಸೇರಿಸಿದ್ದು ತಪ್ಪು: ಯತೀಂದ್ರ

    ಗಾಯತ್ರಿ ಶಾಂತೇಗೌಡ ಹೆಸರು ಮುಂಚಿತವಾಗಿ ಪಟ್ಟಿಗೆ ಸೇರಿಸಿದ್ದು ತಪ್ಪು: ಯತೀಂದ್ರ

    ಕರ್ನಾಟಕದಲ್ಲಿ ಮುಂಗಾರು ಚುರುಕು; ಕರಾವಳಿ, ಒಳನಾಡಿನ ಹಲವೆಡೆ ಮಳೆ ಮುನ್ಸೂಚನೆ

    ಕರ್ನಾಟಕದಲ್ಲಿ ಮುಂಗಾರು ಚುರುಕು; ಕರಾವಳಿ, ಒಳನಾಡಿನ ಹಲವೆಡೆ ಮಳೆ ಮುನ್ಸೂಚನೆ

    ಯಕ್ಷಗಾನ ರೂಪಕದಲ್ಲಿ ‘ಶ್ರೀ ರಾಘವೇಂದ್ರ ಮಹಿಮೆ’; ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಸಾಧಕರಿಗೆ ಪುರಸ್ಕಾರ

    ಯಕ್ಷಗಾನ ರೂಪಕದಲ್ಲಿ ‘ಶ್ರೀ ರಾಘವೇಂದ್ರ ಮಹಿಮೆ’; ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಸಾಧಕರಿಗೆ ಪುರಸ್ಕಾರ

    ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಚಿವರಿಂದ ಸಾಂತ್ವನ; ₹5 ಲಕ್ಷ ಪರಿಹಾರ ವಿತರಣೆ

    ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಚಿವರಿಂದ ಸಾಂತ್ವನ; ₹5 ಲಕ್ಷ ಪರಿಹಾರ ವಿತರಣೆ

    ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಪಾದಯಾತ್ರೆ; ಸಿಎಂ ಡಿಕೆಶಿ ತಿರುಗೇಟು

    ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಪಾದಯಾತ್ರೆ; ಸಿಎಂ ಡಿಕೆಶಿ ತಿರುಗೇಟು

    ಮಳವಳ್ಳಿ ತಾಲೂಕಿನಲ್ಲಿ ರೈತರ ಬೆಳೆ ಪರಿಶೀಲಿಸಿದ ಸಚಿವರು

    ಮಳವಳ್ಳಿ ತಾಲೂಕಿನಲ್ಲಿ ರೈತರ ಬೆಳೆ ಪರಿಶೀಲಿಸಿದ ಸಚಿವರು

    ಸಭಾಪತಿ ರಾಜೀನಾಮೆ ವಿವಾದ; ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ನಿಯೋಗ ದೂರು

    ಸಭಾಪತಿ ರಾಜೀನಾಮೆ ವಿವಾದ; ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ನಿಯೋಗ ದೂರು

    ಆ.13ರಿಂದ ವಿಧಾನಸಭೆ ಅಧಿವೇಶನ: ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ.ಜಯಚಂದ್ರ

    ಆ.13ರಿಂದ ವಿಧಾನಸಭೆ ಅಧಿವೇಶನ: ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ.ಜಯಚಂದ್ರ

    ‘ನೈಸ್ ಕಂಪನಿ ಮಾಲೀಕರಿಗೆ ಸರ್ಕಾರ ಶೂ ಪಾಲಿಶ್ ಮಾಡುತ್ತಿದೆಯೇ?’; ಕುಮಾರಸ್ವಾಮಿ ಕಿಡಿ

    ‘ನೈಸ್ ಕಂಪನಿ ಮಾಲೀಕರಿಗೆ ಸರ್ಕಾರ ಶೂ ಪಾಲಿಶ್ ಮಾಡುತ್ತಿದೆಯೇ?’; ಕುಮಾರಸ್ವಾಮಿ ಕಿಡಿ

    ಸಚಿವ ಸ್ಥಾನ ಸಿಗದ ಶಾಸಕರಿಗೆ JDS ಓಪನ್ ಆಫರ್; ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತಷ್ಟು ಸಂಚಲನ

    ಸಚಿವ ಸ್ಥಾನ ಸಿಗದ ಶಾಸಕರಿಗೆ JDS ಓಪನ್ ಆಫರ್; ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತಷ್ಟು ಸಂಚಲನ

  • ದೇಶ
    PMAY-U ಅಡಿಯಲ್ಲಿ 1.25 ಕೋಟಿ ಮನೆ ಮಂಜೂರು; ನಗರ ವಸತಿ ಯೋಜನೆಗೆ ವೇಗ

    PMAY-U ಅಡಿಯಲ್ಲಿ 1.25 ಕೋಟಿ ಮನೆ ಮಂಜೂರು; ನಗರ ವಸತಿ ಯೋಜನೆಗೆ ವೇಗ

    ಇನ್ನು ಕಾರುಗಳು ರಸ್ತೆಗಳಲ್ಲಿ ಮಾತ್ರವಲ್ಲ, ಆಕಾಶದಲ್ಲೂ ಹಾರಾಡಲಿವೆ !

    ಇನ್ನು ಕಾರುಗಳು ರಸ್ತೆಗಳಲ್ಲಿ ಮಾತ್ರವಲ್ಲ, ಆಕಾಶದಲ್ಲೂ ಹಾರಾಡಲಿವೆ !

    ಆಗಸ್ಟ್ 10ರಿಂದ 14ರವರೆಗೆ ಭಾರತ-ಅಮೆರಿಕ ನೌಕಾಪಡೆಗಳ ಜಂಟಿ ಇಒಡಿ ತಾಲೀಮು

    ಆಗಸ್ಟ್ 10ರಿಂದ 14ರವರೆಗೆ ಭಾರತ-ಅಮೆರಿಕ ನೌಕಾಪಡೆಗಳ ಜಂಟಿ ಇಒಡಿ ತಾಲೀಮು

    ‘ವಿಭಿನ್ನ ನಂಬಿಕೆಗಳು, ಒಂದು ತಾಯ್ನಾಡು, ಒಂದು ಭಾರತೀಯ ಗುರುತು’; ಸಹೋದರತ್ವ, ಸಾಮರಸ್ಯಕ್ಕೆ RSS ಮುಸ್ಲಿಂ ರಾಷ್ಟ್ರೀಯ ಮಂಚ್ ಕರೆ

    ‘ವಿಭಿನ್ನ ನಂಬಿಕೆಗಳು, ಒಂದು ತಾಯ್ನಾಡು, ಒಂದು ಭಾರತೀಯ ಗುರುತು’; ಸಹೋದರತ್ವ, ಸಾಮರಸ್ಯಕ್ಕೆ RSS ಮುಸ್ಲಿಂ ರಾಷ್ಟ್ರೀಯ ಮಂಚ್ ಕರೆ

    ಜಾರಿ ನಿರ್ದೇಶನಾಲಯ ನಿರ್ದೇಶಕ ರಾಹುಲ್ ನವೀನ್ ಸೇವಾವಧಿ ಮತ್ತೆ ವಿಸ್ತರಣೆ

    ಜಾರಿ ನಿರ್ದೇಶನಾಲಯ ನಿರ್ದೇಶಕ ರಾಹುಲ್ ನವೀನ್ ಸೇವಾವಧಿ ಮತ್ತೆ ವಿಸ್ತರಣೆ

    ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬಿಜೆಪಿ ‘ತಿರಂಗ ಯಾತ್ರೆ’; ಹಲವು ರಾಜ್ಯಗಳಲ್ಲಿ ರ‍್ಯಾಲಿ

    ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬಿಜೆಪಿ ‘ತಿರಂಗ ಯಾತ್ರೆ’; ಹಲವು ರಾಜ್ಯಗಳಲ್ಲಿ ರ‍್ಯಾಲಿ

    ಕ್ವಿಟ್ ಇಂಡಿಯಾ ಚಳುವಳಿ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಶಕ್ತಿ ತುಂಬಿತ್ತು’: ಪ್ರಧಾನಿ ಮೋದಿ

    ಕ್ವಿಟ್ ಇಂಡಿಯಾ ಚಳುವಳಿ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಶಕ್ತಿ ತುಂಬಿತ್ತು’: ಪ್ರಧಾನಿ ಮೋದಿ

    ಬಾರಾಮತಿಯಲ್ಲಿ ವಿಮಾನ ನಿಲ್ದಾಣದಲ್ಲಿ ತರಬೇತಿ ವಿಮಾನ ಪತನ

    ಬಾರಾಮತಿಯಲ್ಲಿ ವಿಮಾನ ನಿಲ್ದಾಣದಲ್ಲಿ ತರಬೇತಿ ವಿಮಾನ ಪತನ

    35ನೇ ಶ್ರೀ ರಾಜೀವ್ ಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; 2,982 ಕಿ.ಮೀ. ಪಯಣ

    35ನೇ ಶ್ರೀ ರಾಜೀವ್ ಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; 2,982 ಕಿ.ಮೀ. ಪಯಣ

    ಚಂಡಿಪುರ ವೈರಸ್ ಆತಂಕ; 217 ಶಂಕಿತ ಪ್ರಕರಣ, 23 ಸಾವು

    ಚಂಡಿಪುರ ವೈರಸ್ ಆತಂಕ; 217 ಶಂಕಿತ ಪ್ರಕರಣ, 23 ಸಾವು

  • ವಿದೇಶ
    ಹಾರ್ಮುಜ್ ಜಲಸಂಧಿ ಭದ್ರತೆಗೆ ಇರಾನ್ ಕಾರ್ಯತಂತ್ರ; ಅಮೆರಿಕದೊಂದಿಗೆ ಮಾತುಕತೆ ಇಲ್ಲ

    ಹಾರ್ಮುಜ್ ಜಲಸಂಧಿ ಭದ್ರತೆಗೆ ಇರಾನ್ ಕಾರ್ಯತಂತ್ರ; ಅಮೆರಿಕದೊಂದಿಗೆ ಮಾತುಕತೆ ಇಲ್ಲ

    ರಿಯೊ ಡಿ ಜನೈರೊದಲ್ಲಿ ಹೆಲಿಕಾಪ್ಟರ್ ಪತನ; ನಾಲ್ವರು ಸಾವು

    ರಿಯೊ ಡಿ ಜನೈರೊದಲ್ಲಿ ಹೆಲಿಕಾಪ್ಟರ್ ಪತನ; ನಾಲ್ವರು ಸಾವು

    ರಷ್ಯಾದ ತೈಲ ಖರೀದಿಸುವ ಭಾರತ, ಚೀನಾಗೆ ಶೇ.100 ಸುಂಕ; ಅಮೆರಿಕದ ಸೇಡಿನ ಕ್ರಮ

    ರಷ್ಯಾದ ತೈಲ ಖರೀದಿಸುವ ಭಾರತ, ಚೀನಾಗೆ ಶೇ.100 ಸುಂಕ; ಅಮೆರಿಕದ ಸೇಡಿನ ಕ್ರಮ

    ಪಾಕಿಸ್ತಾನದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ; ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

    ಪಾಕಿಸ್ತಾನದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ; ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

    ಅಮೆರಿಕ-ಇರಾನ್ ಮಾತುಕತೆಗೆ ವೇದಿಕೆ; ಹಾರ್ಮುಜ್ ಜಲಸಂಧಿ, ಪರಮಾಣು ವಿಷಯವೇ ಪ್ರಮುಖ ಅಜೆಂಡಾ

    ಅಮೆರಿಕ-ಇರಾನ್ ಮಾತುಕತೆಗೆ ವೇದಿಕೆ; ಹಾರ್ಮುಜ್ ಜಲಸಂಧಿ, ಪರಮಾಣು ವಿಷಯವೇ ಪ್ರಮುಖ ಅಜೆಂಡಾ

    ‘ಪ್ರಜಾಪ್ರಭುತ್ವದಲ್ಲಿ ಪಕ್ಷ ನಿಷೇಧ ಸರಿಯಲ್ಲ’; ಬಾಂಗ್ಲಾದೇಶ ಸರ್ಕಾರಕ್ಕೆ ತಸ್ಲಿಮಾ ನಸ್ರಿನ್ ಆಗ್ರಹ

    ‘ಪ್ರಜಾಪ್ರಭುತ್ವದಲ್ಲಿ ಪಕ್ಷ ನಿಷೇಧ ಸರಿಯಲ್ಲ’; ಬಾಂಗ್ಲಾದೇಶ ಸರ್ಕಾರಕ್ಕೆ ತಸ್ಲಿಮಾ ನಸ್ರಿನ್ ಆಗ್ರಹ

    ರಾಜತಾಂತ್ರಿಕತೆಗೆ ಅವಕಾಶ: ಇರಾನ್ ಮೇಲಿನ ಯೋಜಿತ ದಾಳಿ ಸ್ಥಗಿತಗೊಳಿಸಿದ ಟ್ರಂಪ್

    ರಾಜತಾಂತ್ರಿಕತೆಗೆ ಅವಕಾಶ: ಇರಾನ್ ಮೇಲಿನ ಯೋಜಿತ ದಾಳಿ ಸ್ಥಗಿತಗೊಳಿಸಿದ ಟ್ರಂಪ್

    ‘ಭಯೋತ್ಪಾದನೆ ನಿಲ್ಲುವವರೆಗೆ ಸಹಕಾರ ಸಾಧ್ಯವಿಲ್ಲ’; ಸಿಂಧೂ ಜಲ ಒಪ್ಪಂದ ಅಮಾನತು ಸಮರ್ಥಿಸಿದ ಭಾರತ

    ‘ಭಯೋತ್ಪಾದನೆ ನಿಲ್ಲುವವರೆಗೆ ಸಹಕಾರ ಸಾಧ್ಯವಿಲ್ಲ’; ಸಿಂಧೂ ಜಲ ಒಪ್ಪಂದ ಅಮಾನತು ಸಮರ್ಥಿಸಿದ ಭಾರತ

    ಉತ್ತರ ಜಪಾನ್‌ನಲ್ಲಿ 5.8 ತೀವ್ರತೆಯ ಭೂಕಂಪ; ಜನರಲ್ಲಿ ಆತಂಕ

    ಉತ್ತರ ಜಪಾನ್‌ನಲ್ಲಿ 5.8 ತೀವ್ರತೆಯ ಭೂಕಂಪ; ಜನರಲ್ಲಿ ಆತಂಕ

    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    Curiosity builds as ‘Ramayana’ trailer release date is announced

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

  • ಆಧ್ಯಾತ್ಮ
    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Focus

ರಾಜ್ಯ ಕಾರ್ಯಕಾರಿಣಿ ಸಭೆ: ಬಿಜೆಪಿ ವಿಜಯಯಾತ್ರೆಗೆ ನಾಯಕರ ಪಣ

by Udaya News
April 17, 2022
in Focus, ಪ್ರಮುಖ ಸುದ್ದಿ, ರಾಜ್ಯ
1 min read
0
ರಾಜ್ಯ ಕಾರ್ಯಕಾರಿಣಿ ಸಭೆ: ಬಿಜೆಪಿ ವಿಜಯಯಾತ್ರೆಗೆ ನಾಯಕರ ಪಣ
Share on FacebookShare via: WhatsApp

ವಿಜಯನಗರ: ಒಗ್ಗಟ್ಟಿನಿಂದ ಮಂತ್ರದೊಂದಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೆಲಸ ಮಾಡುವ ಮೂಲಕ ಭಾಜಪ ವಿಜಯಕ್ಕೆ ಮುನ್ನುಡಿ ಬರೆಯುವ ಸಂಕಲ್ಪವನ್ನು ತೊಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ.

ಭಾರತೀಯ ಜನತಾ ಪಕ್ಷದ ಕರ್ನಾಟಕ ಘಟಕದ ರಾಜ್ಯ ಕಾರ್ಯಕಾರಿ ಸಭೆಯಲ್ಲಿ ಅವರು ಶನಿವಾರ ಮಾತನಾಡಿ, ಒಗ್ಗಟ್ಟಿನಿಂದ ಶ್ರಮಿಸಿ, ವಿಜಯಯಾತ್ರೆಯನ್ನು ಕೈಗೊಳ್ಳೋಣ. ಇದು ಕರ್ನಾಟಕದ ಬಡವರ ವಿಜಯವಾಗುತ್ತದೆ. ನವ ಕರ್ನಾಟಕದಿಂದ ನವ ಭಾರತ ನಿರ್ಮಾಣವಾಗುತ್ತದೆ ಎಂದರು.

RelatedPosts

ಗಾಯತ್ರಿ ಶಾಂತೇಗೌಡ ಹೆಸರು ಮುಂಚಿತವಾಗಿ ಪಟ್ಟಿಗೆ ಸೇರಿಸಿದ್ದು ತಪ್ಪು: ಯತೀಂದ್ರ

PMAY-U ಅಡಿಯಲ್ಲಿ 1.25 ಕೋಟಿ ಮನೆ ಮಂಜೂರು; ನಗರ ವಸತಿ ಯೋಜನೆಗೆ ವೇಗ

ಇನ್ನು ಕಾರುಗಳು ರಸ್ತೆಗಳಲ್ಲಿ ಮಾತ್ರವಲ್ಲ, ಆಕಾಶದಲ್ಲೂ ಹಾರಾಡಲಿವೆ !

ನಮ್ಮ ನಾಯಕರಾದ ನರೇಂದ್ರ ಮೋದಿ, ಅಮಿತ್ ಷಾ, ಜೆ.ಪಿ.ನಡ್ಡಾ ಅವರ ಕೈಯನ್ನು ಎಲ್ಲಾ ದೃಷ್ಟಿಯಿಂದಲೂ ಬಲಪಡಿಸಿ 5 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಕರ್ನಾಟಕದಿಂದ ಒಂದು ಟ್ರಿಲಿಯನ್ ಡಾಲರ್ ಕೊಡುಗೆಯನ್ನು ನೀಡುವಂತೆ ಮಾಡೋಣ. ದಾರಿ ತಪ್ಪಿಸುವ ವಿರೋಧ ಪಕ್ಷಕ್ಕೆ ಸೊಪ್ಪು ಹಾಕದೆ, ಸ್ಪಷ್ಟವಾಗಿರುವ ನಮ್ಮ ಗುರಿ, ದಾರಿ ಸಂಕಲ್ಪ ಮತ್ತು ಬಲಿಷ್ಠವಾದ ಸಂಘಟನೆ ಮೇಲೆ ವಿಶ್ವಾಸವಿಟ್ಟು ಮುನ್ನಡೆಯೋಣ. ವಿಜಯಪತಾಕೆ ಹಾರಿಸಿಸೋಣ ಎಂದರು.

ಕಾಂಗ್ರೆಸ್ಸಿನವರ ಹಗರಣಗಳು ಜೀವಂತ:

2023 ಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಮುಳುಗುತ್ತದೆ. ಜನರ ಮುಂದೆ ಯಾವ ಮುಖ ಇಟ್ಟುಕೊಂಡು ಹೋಗುತ್ತಾರೆ. ಅವರ ಕಾಲದ ಹಗರಣಗಳು ಇನ್ನು ಜೀವಂತ ಇವೆ. ಯಾವ ಇಲಾಖೆಯಲ್ಲಿ ನೋಡಿದರೂ ಅಲ್ಲಿ ಹಗರಣ ಮಾಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಬಗ್ಗೆ ಮಾತಾಡುತ್ತಾರೆ. ಅಲ್ಲಿ ಅವರು ಮಾಡಿದ ಹಗರಣಗಳು ಕಡಿಮೆ ಇವೆಯೇ. ದಿಂಬು ಹಾಸಿಗೆಯನ್ನೂ ಬಿಡಲಿಲ್ಲ. ಯಾವ ಇಲಾಖೆಯಲ್ಲಿ ಭ್ರಷ್ಟಾಚಾರ ಇರಲಿಲ್ಲ ಅವರ ಕಾಲದಲ್ಲಿ. ಸ್ಟೀಲ್ ಸೇತುವೆಯನ್ನು ನಿರ್ಮಿಸಲು ಹೊರಟರು. ಎಲ್ಲಾ ವ್ಯವಹಾರಗಳನ್ನು ಮಾಡಿ, ಅದು ಬಹಿರಂಗವಾದಾಗ ಅದನ್ನು ಕೈಬಿಡುವ ನಾಟಕ ಮಾಡಿದರು ಎಂದವರು ಕೈನಾಯಕರ ಆರೋಪಗಳಿಗೆ ಎದಿರೇಟು ನೀಡಿದರು.

ವಿರೋಧ ಪಕ್ಷದ ಸತ್ಯ ಹರಿಶ್ಚಂದ್ರನ ದಾಖಲೆಗಳನ್ನು ಜನರ ಮುಂದಿಡಬೇಕಾಗುತ್ತದೆ. ನಾವು ಇದನ್ನು ನೈತಿಕತೆಯಿಂದ ಜನರ ಮುಂದೆ ತೆಗೆದುಕೊಂಡು ಹೋಗಬೇಕು. ಬಹಳ ಶುದ್ಧಹಸ್ತರು ಎಂಬಂತೆ ಮಾತನಾಡುತ್ತಿದ್ದಾರೆ. ಇದನ್ನು ಧೈರ್ಯವಾಗಿ ಎದುರಿಸಿ. ಜನರ ಬಳಿ ಸತ್ಯವನ್ನು ಹೇಳಬೇಕಾಗುತ್ತದೆ. ಎಲ್ಲಾ ಪ್ರಕರಣಗಳಲ್ಲಿ ಸತ್ಯ ಹೊರಗೆ ಬರಲಿದೆ. ವಿರೋಧಪಕ್ಷದವರು ಸತ್ಯವನ್ನು ಎದುರಿಸುವ ಕಾಲ ಬರುತ್ತದೆ, ಸಿದ್ಧರಾಗಿರಿ ಎಂದು ವಿರೋಧಪಕ್ಷದವರಿಗೆ ಹೇಳಿದ್ದೇನೆ. ಸತ್ಯದ ವಿಚಾರವನ್ನು ಕನ್ನಡಿಯಂತೆ ಇಟ್ಟಾಗ ನಿಮ್ಮ ಮುಖವಾಡ ಕರ್ನಾಟಕದ ಜನರ ಎದುರಿಗೆ ಕಳಚಿ ಬೀಳಲಿದೆ. ಅವರ ಕಪಾಟಿನಲ್ಲಿ ಭ್ರಷ್ಟಾಚಾರದ ಅಸ್ಥಿಪಂಜರಗಳಿವೆ‌ ಎಂದವರು ಹೇಳಿದರು.

ಅಭಿವೃದ್ಧಿಯ ಅಜೆಂಡಾ:

ನಾವು ಅಭಿವೃದ್ಧಿಯ ಅಜೆಂಡಾವನ್ನು ಮುಂದಿಟ್ಟುಕೊಂಡು 2023 ರ ಚುನಾವಣೆಗೆ ಹೋಗುತ್ತೇವೆ. ಪ್ರತಿ ಗ್ರಾಮ, ಬಡವರು, ದೀನದಲಿತರಿಗೆ ಮಾಡಿರುವ ಕಾರ್ಯಕ್ರಮ, ಮಹಿಳೆಯರು, ಯುವಕರಿಗೆ ನೀಡಿರುವ ಬೆಂಬಲವನ್ನು ತೆಗೆದುಕೊಂಡು ಜನರ ಮುಂದೆ ಹೋಗುತ್ತೇವೆ. ನಾವು ಮಾಡಿರುವ ಕೆಲಸಗಳು ಮಾಡುತ್ತಿರುವ ಕಾರ್ಯಕ್ರಮಗಳು, ಸಾರ್ವಜನಿಕ ಜೀವನದಲ್ಲಿ ಭಾಜಪ ನಡೆದುಕೊಂಡ ರೀತಿ ನಮ್ಮ ಶಕ್ತಿ. ಸಕಾರಾತ್ಮಕ ರಾಜಕಾರಣವನ್ನು ಭಾಜಪ ಮಾಡುತ್ತದೆ. ಸಕಾರಾತ್ಮಕ ಆಡಳಿತವನ್ನು ಭಾಜಪ ಸರ್ಕಾರ ಕೊಡುತ್ತಿದೆ. ಇವೆಲ್ಲವನ್ನು ಜನರ ಮುಂದಿಟ್ಟು, ಜನರ ವಿಶ್ವಾಸವನ್ನು ಪಡೆದು ಪುನ: ಕರ್ನಾಟಕದಲ್ಲಿ ಕಮಲವನ್ನು ಅರಳಿಸಿ ವಿಧಾನಸೌಧದ 3 ನೇ ಮಹಡಿಯಲ್ಲಿ ಭಾಜಪ ಸರ್ಕಾರ ಸ್ಥಾಪನೆ ಮಾಡುತ್ತೇವೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.

ಭಾಜಪ ದೇಶದಲ್ಲಿ ಜನಮಾಸನಗಳಲ್ಲಿ ಶಾಶ್ವತವಾದ ಸ್ಥಾನವನ್ನು ಗಳಿಸಿರುವ ರಾಜಕೀಯ ಪಕ್ಷ. ಇದರ ವಿಚಾರಧಾರೆಗಳು ಜನರಿಗೆ ಮನಮುಟ್ಟುವ ರೀತಿಯಲ್ಲಿ ನಮ್ಮ ಕಾರ್ಯಕರ್ತರು ಮುಟ್ಟಿಸಿದ್ದಾರೆ. ಪ್ರಾರಂಭದಲ್ಲಿ ಭಾ.ಜ.ಪದ ಬಗ್ಗೆ ಪ್ರಚಾರಕ್ಕಿಂತ ಅಪಪ್ರಚಾರ ಹೆಚ್ಚಿತ್ತು. ಕ್ರಮೇಣ ಆಡಳಿತದಲ್ಲಿರುವ ಪಕ್ಷಗಳ ಆಶ್ವಾಸನೆಗಳು, ಜನರನ್ನು ಮತಬ್ಯಾಂಕ್ ಗಳನ್ನಾಗಿ ಮಾಡುವ ರಾಜಕಾರಣ, ಸಮಾಜವನ್ನು ಒಡೆಯುವ ರಾಜಕಾರಣ, ದೇಶವನ್ನು ಶಿಥಿಲಗೊಳಿಸುವ ರಾಜಕಾರಣ, ಭಾರತದ ಉದ್ದಗಲಕ್ಕೂ ಗೊತ್ತಾಗಿ, ಇನ್ನಾದರೂ ಈ ದೇಶವನ್ನು, ಜನರನ್ನು ರಕ್ಷಣೆ ಮಾಡಲು ಸುಬಧ್ರವಾದ ಪ್ರಜಾಪ್ರಭುತ್ವದ ವ್ಯವಸ್ಥೆ ನೆಲೆಗೊಳ್ಳಲು, ತತ್ವಸಿದ್ಧಾಂತಗಳ ಮೇಲೆ ರಾಜಕಾರಣವಾಗಬೇಕಾದರೆ, ದೀನದಲಿತರ ಉದ್ದಾರವಾಗಬೇಕಾದರೆ ಕೇವಲ ಭಾ.ಜ.ಪ ದಿಂದ ಮಾತ್ರ ಸಾಧ್ಯ ಎಂದು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಮನದಟ್ಟಾಗಿದೆ ಎಂದರು.

ShareSendTweetShare
Previous Post

ಗುತ್ತಿಗೆದಾರ ಆತ್ಮಹತ್ಯೆ ಕೇಸ್: ಈಶ್ವರಪ್ಪ ಬಂಧನಕ್ಕೆ ಕಾಂಗ್ರೆಸ್ ಪಟ್ಟು

Next Post

ರಾಜ್ಯದಲ್ಲಿ ಕಾಂಗ್ರೆಸ್ ನೆಲಕಚ್ಚಲಿದೆ; ಬಿಜೆಪಿಗೇ ಅಧಿಕಾರ: ಇದು ಕಮಲ ವರಿಷ್ಠರ‌ ವಿಶ್ವಾಸ 

Related Posts

ಗಾಯತ್ರಿ ಶಾಂತೇಗೌಡ ಹೆಸರು ಮುಂಚಿತವಾಗಿ ಪಟ್ಟಿಗೆ ಸೇರಿಸಿದ್ದು ತಪ್ಪು: ಯತೀಂದ್ರ
ಪ್ರಮುಖ ಸುದ್ದಿ

ಗಾಯತ್ರಿ ಶಾಂತೇಗೌಡ ಹೆಸರು ಮುಂಚಿತವಾಗಿ ಪಟ್ಟಿಗೆ ಸೇರಿಸಿದ್ದು ತಪ್ಪು: ಯತೀಂದ್ರ

August 10, 2026 11:08 AM
PMAY-U ಅಡಿಯಲ್ಲಿ 1.25 ಕೋಟಿ ಮನೆ ಮಂಜೂರು; ನಗರ ವಸತಿ ಯೋಜನೆಗೆ ವೇಗ
ದೇಶ

PMAY-U ಅಡಿಯಲ್ಲಿ 1.25 ಕೋಟಿ ಮನೆ ಮಂಜೂರು; ನಗರ ವಸತಿ ಯೋಜನೆಗೆ ವೇಗ

August 10, 2026 11:08 AM
ಇನ್ನು ಕಾರುಗಳು ರಸ್ತೆಗಳಲ್ಲಿ ಮಾತ್ರವಲ್ಲ, ಆಕಾಶದಲ್ಲೂ ಹಾರಾಡಲಿವೆ !
ದೇಶ

ಇನ್ನು ಕಾರುಗಳು ರಸ್ತೆಗಳಲ್ಲಿ ಮಾತ್ರವಲ್ಲ, ಆಕಾಶದಲ್ಲೂ ಹಾರಾಡಲಿವೆ !

August 10, 2026 11:08 AM
ಆಗಸ್ಟ್ 10ರಿಂದ 14ರವರೆಗೆ ಭಾರತ-ಅಮೆರಿಕ ನೌಕಾಪಡೆಗಳ ಜಂಟಿ ಇಒಡಿ ತಾಲೀಮು
ದೇಶ

ಆಗಸ್ಟ್ 10ರಿಂದ 14ರವರೆಗೆ ಭಾರತ-ಅಮೆರಿಕ ನೌಕಾಪಡೆಗಳ ಜಂಟಿ ಇಒಡಿ ತಾಲೀಮು

August 10, 2026 11:08 AM
ಹಾರ್ಮುಜ್ ಜಲಸಂಧಿ ಭದ್ರತೆಗೆ ಇರಾನ್ ಕಾರ್ಯತಂತ್ರ; ಅಮೆರಿಕದೊಂದಿಗೆ ಮಾತುಕತೆ ಇಲ್ಲ
ಪ್ರಮುಖ ಸುದ್ದಿ

ಹಾರ್ಮುಜ್ ಜಲಸಂಧಿ ಭದ್ರತೆಗೆ ಇರಾನ್ ಕಾರ್ಯತಂತ್ರ; ಅಮೆರಿಕದೊಂದಿಗೆ ಮಾತುಕತೆ ಇಲ್ಲ

August 10, 2026 10:08 AM
‘ವಿಭಿನ್ನ ನಂಬಿಕೆಗಳು, ಒಂದು ತಾಯ್ನಾಡು, ಒಂದು ಭಾರತೀಯ ಗುರುತು’; ಸಹೋದರತ್ವ, ಸಾಮರಸ್ಯಕ್ಕೆ RSS ಮುಸ್ಲಿಂ ರಾಷ್ಟ್ರೀಯ ಮಂಚ್ ಕರೆ
ದೇಶ

‘ವಿಭಿನ್ನ ನಂಬಿಕೆಗಳು, ಒಂದು ತಾಯ್ನಾಡು, ಒಂದು ಭಾರತೀಯ ಗುರುತು’; ಸಹೋದರತ್ವ, ಸಾಮರಸ್ಯಕ್ಕೆ RSS ಮುಸ್ಲಿಂ ರಾಷ್ಟ್ರೀಯ ಮಂಚ್ ಕರೆ

August 10, 2026 10:08 AM

Popular Stories

  • ಯಕ್ಷಗಾನ ರೂಪಕದಲ್ಲಿ ‘ಶ್ರೀ ರಾಘವೇಂದ್ರ ಮಹಿಮೆ’; ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಸಾಧಕರಿಗೆ ಪುರಸ್ಕಾರ

    ಯಕ್ಷಗಾನ ರೂಪಕದಲ್ಲಿ ‘ಶ್ರೀ ರಾಘವೇಂದ್ರ ಮಹಿಮೆ’; ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಸಾಧಕರಿಗೆ ಪುರಸ್ಕಾರ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ರಕ್ಷಾ ಬಂಧನಕ್ಕೆ ಅಂಚೆ ಇಲಾಖೆಯ ವಿಶೇಷ ವ್ಯವಸ್ಥೆ; ರಾಖಿ ಕಳುಹಿಸಲು ವಿಶೇಷ ಕೌಂಟರ್‌ಗಳು ಆರಂಭ

    0 shares
    Share 0 Tweet 0
  • ದಿನೇಶ್ ಗುಂಡೂರಾವ್‌ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ; ಕೆಪಿಸಿಸಿ ಕಚೇರಿ ಎದುರು ಕಾರ್ಯಕರ್ತರ ಪ್ರತಿಭಟನೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In