Saturday, February 7, 2026
Contact Us
UdayaNews
  • ಪ್ರಮುಖ ಸುದ್ದಿ
    ‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ

    ಸಿಎಂ ಗದ್ದುಗೆಗಾಗಿ ಗುದ್ದಾಟ: ಡಿಕೆಶಿ-ಸಿದ್ದರಾಮಯ್ಯ ವಾರ್‌ ಶುರು?

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ಸಾಧನೆ ಅಪರಿಮಿತ: ಚಲುವರಾಯಸ್ವಾಮಿ

    ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ಸಾಧನೆ ಅಪರಿಮಿತ: ಚಲುವರಾಯಸ್ವಾಮಿ

    ಕಾಂಗ್ರೆಸ್‌ನಿಂದ ಬಾಂಬ್‌ ಸ್ಫೋಟದ ತನಿಖೆ ತಿರುಚುವ ಪ್ರಯತ್ನ, ಮತಬ್ಯಾಂಕ್‌ ರಾಜಕಾರಣ: ಅಶೋಕ್ ಆರೋಪ

    ಕಾಂಗ್ರೆಸ್‌ನ ಭ್ರಷ್ಟಾಚಾರ ವಿರುದ್ಧ ಇನ್ನಷ್ಟು ಹೋರಾಟ; ಆರ್‌.ಅಶೋಕ ಘೋಷಣೆ

    ಹಿಂಸೆಯನ್ನು ಉತ್ತೇಜಿಸುವ ಜಾಹೀರಾತಿನಲ್ಲಿ ಗಾಂಧೀಜಿ ಚಿತ್ರ; ಶಾಸಕ ರಮೇಶ್ ಬಾಬು ದೂರು

    ಹಿಂಸೆಯನ್ನು ಉತ್ತೇಜಿಸುವ ಜಾಹೀರಾತಿನಲ್ಲಿ ಗಾಂಧೀಜಿ ಚಿತ್ರ; ಶಾಸಕ ರಮೇಶ್ ಬಾಬು ದೂರು

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌

    ಡಬ್ಲ್ಯುಪಿಎಲ್ ಫೈನಲ್: ಆರ್‌ಸಿಬಿ ವೀರ ವನಿತೆಯರಿಗೆ ಐತಿಹಾಸಿಕ ಜಯ,

    ಡಬ್ಲ್ಯುಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ವೀರ ವನಿತೆಯರಿಗೆ ಸಿಎಂ ಅಭಿನಂದನೆ

    ಮತ್ತೊಂದು ಬಸ್‌ಗೆ ಬೆಂಕಿ; 40 ಪ್ರಯಾಣಿಕರು ಪವಾಡ ಸದೃಶ ಪಾರು

    ಮತ್ತೊಂದು ಬಸ್‌ಗೆ ಬೆಂಕಿ; 40 ಪ್ರಯಾಣಿಕರು ಪವಾಡ ಸದೃಶ ಪಾರು

    WPL ಫೈನಲ್ : ಅತಿ ವೇಗದ ಅರ್ಧಶತಕ ಬಾರಿಸಿದ ಸ್ಮೃತಿ ಮಂಧಾನ

    WPL ಫೈನಲ್ : ಅತಿ ವೇಗದ ಅರ್ಧಶತಕ ಬಾರಿಸಿದ ಸ್ಮೃತಿ ಮಂಧಾನ

    ಡಬ್ಲ್ಯುಪಿಎಲ್ ಫೈನಲ್: ಆರ್‌ಸಿಬಿ ವೀರ ವನಿತೆಯರಿಗೆ ಐತಿಹಾಸಿಕ ಜಯ,

    ಡಬ್ಲ್ಯುಪಿಎಲ್ ಫೈನಲ್: ಆರ್‌ಸಿಬಿ ವೀರ ವನಿತೆಯರಿಗೆ ಐತಿಹಾಸಿಕ ಜಯ,

  • ರಾಜ್ಯ
    ‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ

    ಸಿಎಂ ಗದ್ದುಗೆಗಾಗಿ ಗುದ್ದಾಟ: ಡಿಕೆಶಿ-ಸಿದ್ದರಾಮಯ್ಯ ವಾರ್‌ ಶುರು?

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ಸಾಧನೆ ಅಪರಿಮಿತ: ಚಲುವರಾಯಸ್ವಾಮಿ

    ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ಸಾಧನೆ ಅಪರಿಮಿತ: ಚಲುವರಾಯಸ್ವಾಮಿ

    ಕಾಂಗ್ರೆಸ್‌ನಿಂದ ಬಾಂಬ್‌ ಸ್ಫೋಟದ ತನಿಖೆ ತಿರುಚುವ ಪ್ರಯತ್ನ, ಮತಬ್ಯಾಂಕ್‌ ರಾಜಕಾರಣ: ಅಶೋಕ್ ಆರೋಪ

    ಕಾಂಗ್ರೆಸ್‌ನ ಭ್ರಷ್ಟಾಚಾರ ವಿರುದ್ಧ ಇನ್ನಷ್ಟು ಹೋರಾಟ; ಆರ್‌.ಅಶೋಕ ಘೋಷಣೆ

    ಹಿಂಸೆಯನ್ನು ಉತ್ತೇಜಿಸುವ ಜಾಹೀರಾತಿನಲ್ಲಿ ಗಾಂಧೀಜಿ ಚಿತ್ರ; ಶಾಸಕ ರಮೇಶ್ ಬಾಬು ದೂರು

    ಹಿಂಸೆಯನ್ನು ಉತ್ತೇಜಿಸುವ ಜಾಹೀರಾತಿನಲ್ಲಿ ಗಾಂಧೀಜಿ ಚಿತ್ರ; ಶಾಸಕ ರಮೇಶ್ ಬಾಬು ದೂರು

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌

    ಡಬ್ಲ್ಯುಪಿಎಲ್ ಫೈನಲ್: ಆರ್‌ಸಿಬಿ ವೀರ ವನಿತೆಯರಿಗೆ ಐತಿಹಾಸಿಕ ಜಯ,

    ಡಬ್ಲ್ಯುಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ವೀರ ವನಿತೆಯರಿಗೆ ಸಿಎಂ ಅಭಿನಂದನೆ

    ಮತ್ತೊಂದು ಬಸ್‌ಗೆ ಬೆಂಕಿ; 40 ಪ್ರಯಾಣಿಕರು ಪವಾಡ ಸದೃಶ ಪಾರು

    ಮತ್ತೊಂದು ಬಸ್‌ಗೆ ಬೆಂಕಿ; 40 ಪ್ರಯಾಣಿಕರು ಪವಾಡ ಸದೃಶ ಪಾರು

    WPL ಫೈನಲ್ : ಅತಿ ವೇಗದ ಅರ್ಧಶತಕ ಬಾರಿಸಿದ ಸ್ಮೃತಿ ಮಂಧಾನ

    WPL ಫೈನಲ್ : ಅತಿ ವೇಗದ ಅರ್ಧಶತಕ ಬಾರಿಸಿದ ಸ್ಮೃತಿ ಮಂಧಾನ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಚಿವ ತಿಮ್ಮಾಪುರ ರಾಜೀನಾಮೆ ತನಕ ಹೋರಾಟ; ಜನತಾ ನ್ಯಾಯಾಲಯಕ್ಕೆ ಅಬಕಾರಿ ಹಗರಣ; ಅಶೋಕ್

  • ದೇಶ-ವಿದೇಶ
    WPL ಫೈನಲ್ : ಅತಿ ವೇಗದ ಅರ್ಧಶತಕ ಬಾರಿಸಿದ ಸ್ಮೃತಿ ಮಂಧಾನ

    WPL ಫೈನಲ್ : ಅತಿ ವೇಗದ ಅರ್ಧಶತಕ ಬಾರಿಸಿದ ಸ್ಮೃತಿ ಮಂಧಾನ

    ಡಬ್ಲ್ಯುಪಿಎಲ್ ಫೈನಲ್: ಆರ್‌ಸಿಬಿ ವೀರ ವನಿತೆಯರಿಗೆ ಐತಿಹಾಸಿಕ ಜಯ,

    ಡಬ್ಲ್ಯುಪಿಎಲ್ ಫೈನಲ್: ಆರ್‌ಸಿಬಿ ವೀರ ವನಿತೆಯರಿಗೆ ಐತಿಹಾಸಿಕ ಜಯ,

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ಕರೂರಿನಲ್ಲಿ ರಾಜಕೀಯ ರ್ಯಾಲಿ ವೇಳೆ ಕಾಲ್ತುಳಿತ: 39 ಸಾವು, ಪ್ರಧಾನಿ ಸಂತಾಪ

    ಕರೂರ್ ಕಾಲ್ತುಳಿತ ಪ್ರಕರಣ: ಈ ತಿಂಗಳ ಅಂತ್ಯದೊಳಗೆ ಸಿಬಿಐ ಆರೋಪಪಟ್ಟಿ ಸಲ್ಲಿಕೆ ಸಾಧ್ಯತೆ

    ಅಮೇರಿಕದಲ್ಲಿ ಅಕ್ರಮವಾಗಿ ಅಕ್ರಮವಾಗಿ ನೆಲೆಸಿರುವವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ: ಮೋದಿ

    ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ರೈತರಿಗೆ ಅಪಾಯ: ಶಿವಸೇನೆ ಮುಖವಾಣಿ ‘ಸಾಮ್ನಾ’ ಆತಂಕ

    ಅಮೇರಿಕದಲ್ಲಿ ಅಕ್ರಮವಾಗಿ ಅಕ್ರಮವಾಗಿ ನೆಲೆಸಿರುವವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ: ಮೋದಿ

    ಭಾರತ–ಅಮೆರಿಕ ವ್ಯಾಪಾರ ಒಪ್ಪಂದ: ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಹಂತ!

    ಭಾರತ–ಇಯು ಎಫ್‌ಟಿಎ ಪರಿಣಾಮ: ಅಮೆರಿಕಕ್ಕೂ ವ್ಯಾಪಾರ ಒಪ್ಪಂದಕ್ಕೆ ಒತ್ತಡ?

    ಭಾರತ–ಇಯು ಎಫ್‌ಟಿಎ ಪರಿಣಾಮ: ಅಮೆರಿಕಕ್ಕೂ ವ್ಯಾಪಾರ ಒಪ್ಪಂದಕ್ಕೆ ಒತ್ತಡ?

    ಕೇರಳದಲ್ಲಿ ಮತ್ತೆ ಎಡರಂಗ ಸರ್ಕಾರ; ಎಲ್‌ಡಿ‌ಎಫ್ ಕನಸು ಭಗ್ನ..

    ತಮಿಳುನಾಡು ಚುನಾವಣೆ: ಡಿಎಂಕೆ ಮೈತ್ರಿ–ಸೀಟು ಹಂಚಿಕೆ ಚರ್ಚೆಗಳಿಗೆ ಸಜ್ಜು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಆಪರೇಷನ್ ನೀಲಕಂಠ: ನಾಗೌರ್‌ನಲ್ಲಿ ₹1.35 ಕೋಟಿ ಮೌಲ್ಯದ ಎಂಡಿ ವಶ

    ‘ಗಾರ್ಗಿ’ ಬಿಡುಗಡೆಗೆ ಮೂರು ವರ್ಷ: ಚಿತ್ರತಂಡದಿಂದ ಸ್ಮರಣಾ ಸಂಭ್ರಮ

    ಧನುಷ್ ಅಭಿನಯದ ‘D55’ ಚಿತ್ರಕ್ಕೆ ಸಾಯಿ ಪಲ್ಲವಿ ಸೇರ್ಪಡೆ

  • ಬೆಂಗಳೂರು
    ‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ

    ಸಿಎಂ ಗದ್ದುಗೆಗಾಗಿ ಗುದ್ದಾಟ: ಡಿಕೆಶಿ-ಸಿದ್ದರಾಮಯ್ಯ ವಾರ್‌ ಶುರು?

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ಸಾಧನೆ ಅಪರಿಮಿತ: ಚಲುವರಾಯಸ್ವಾಮಿ

    ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ಸಾಧನೆ ಅಪರಿಮಿತ: ಚಲುವರಾಯಸ್ವಾಮಿ

    ಕಾಂಗ್ರೆಸ್‌ನಿಂದ ಬಾಂಬ್‌ ಸ್ಫೋಟದ ತನಿಖೆ ತಿರುಚುವ ಪ್ರಯತ್ನ, ಮತಬ್ಯಾಂಕ್‌ ರಾಜಕಾರಣ: ಅಶೋಕ್ ಆರೋಪ

    ಕಾಂಗ್ರೆಸ್‌ನ ಭ್ರಷ್ಟಾಚಾರ ವಿರುದ್ಧ ಇನ್ನಷ್ಟು ಹೋರಾಟ; ಆರ್‌.ಅಶೋಕ ಘೋಷಣೆ

    ಹಿಂಸೆಯನ್ನು ಉತ್ತೇಜಿಸುವ ಜಾಹೀರಾತಿನಲ್ಲಿ ಗಾಂಧೀಜಿ ಚಿತ್ರ; ಶಾಸಕ ರಮೇಶ್ ಬಾಬು ದೂರು

    ಹಿಂಸೆಯನ್ನು ಉತ್ತೇಜಿಸುವ ಜಾಹೀರಾತಿನಲ್ಲಿ ಗಾಂಧೀಜಿ ಚಿತ್ರ; ಶಾಸಕ ರಮೇಶ್ ಬಾಬು ದೂರು

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌

    ಡಬ್ಲ್ಯುಪಿಎಲ್ ಫೈನಲ್: ಆರ್‌ಸಿಬಿ ವೀರ ವನಿತೆಯರಿಗೆ ಐತಿಹಾಸಿಕ ಜಯ,

    ಡಬ್ಲ್ಯುಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ವೀರ ವನಿತೆಯರಿಗೆ ಸಿಎಂ ಅಭಿನಂದನೆ

    ಮತ್ತೊಂದು ಬಸ್‌ಗೆ ಬೆಂಕಿ; 40 ಪ್ರಯಾಣಿಕರು ಪವಾಡ ಸದೃಶ ಪಾರು

    ಮತ್ತೊಂದು ಬಸ್‌ಗೆ ಬೆಂಕಿ; 40 ಪ್ರಯಾಣಿಕರು ಪವಾಡ ಸದೃಶ ಪಾರು

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಚಿವ ತಿಮ್ಮಾಪುರ ರಾಜೀನಾಮೆ ತನಕ ಹೋರಾಟ; ಜನತಾ ನ್ಯಾಯಾಲಯಕ್ಕೆ ಅಬಕಾರಿ ಹಗರಣ; ಅಶೋಕ್

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ಸದನದಲ್ಲಿ ಯಾವುದೇ ಅಸಂಸದೀಯ, ಮಾನಹಾನಿಕರ ಪದಬಳಕೆ ಮಾಡಿಲ್ಲ; ಸಿ.ಟಿ.ರವಿ ಸ್ಪಷ್ಟನೆ

  • ವೈವಿಧ್ಯ
    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

  • ಸಿನಿಮಾ
    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ‘ಗಾರ್ಗಿ’ ಬಿಡುಗಡೆಗೆ ಮೂರು ವರ್ಷ: ಚಿತ್ರತಂಡದಿಂದ ಸ್ಮರಣಾ ಸಂಭ್ರಮ

    ಧನುಷ್ ಅಭಿನಯದ ‘D55’ ಚಿತ್ರಕ್ಕೆ ಸಾಯಿ ಪಲ್ಲವಿ ಸೇರ್ಪಡೆ

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ಫೆಬ್ರವರಿಯಲ್ಲಿ ಭವ್ಯ ಸಮ್ಮೇಳನ: ಟಿವಿಕೆ ಚುನಾವಣಾ ಪ್ರಚಾರಕ್ಕೆ ವಿಜಯ್ ಚಾಲನೆ

    ‘ಆಕಾಶಮ್ಲೋ ಓಕಾ ತಾರಾ’ ಚಿತ್ರದಲ್ಲಿ ಶ್ರುತಿ ಹಾಸನ್ ಲುಕ್ ಬಿಡುಗಡೆ

    ‘ಆಕಾಶಮ್ಲೋ ಓಕಾ ತಾರಾ’ ಚಿತ್ರದಲ್ಲಿ ಶ್ರುತಿ ಹಾಸನ್ ಲುಕ್ ಬಿಡುಗಡೆ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ‘ಜನ ನಾಯಗನ್’ ಸೆನ್ಸಾರ್ ವಿವಾದ: ತಕ್ಷಣದ ಪ್ರಮಾಣೀಕರಣ ಆದೇಶ ರದ್ದು

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    • ದೇಗುಲ ದರ್ಶನ
  • ವೀಡಿಯೊ
    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    18ನೇ ರೋಜ್‌ಗಾರ್ ಮೇಳ: ‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ‘ನನಗೆ ಕುಮಾರಸ್ವಾಮಿಗಿಂತ ಹೆಚ್ಚು ಆಡಳಿತ ಅನುಭವ ಇದೆ’: ಡಿ.ಕೆ. ಶಿವಕುಮಾರ್

    ಮಂಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ; ‘ಕೈ’ ನಾಯಕರಲ್ಲಿ ಕರಾವಳಿ ಗೆಲ್ಲುವ ರಣೋತ್ಸಾಹ

    ಖರ್ಗೆ ಒಡೆತನದ ಸಿದ್ದಾರ್ಥಕಾನೂನು ಕಾಲೇಜಿನಲ್ಲಿ ಪರೀಕ್ಷಾ ಗೋಲ್ ಮಾಲ್?

No Result
View All Result
UdayaNews
  • ಪ್ರಮುಖ ಸುದ್ದಿ
    ‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ

    ಸಿಎಂ ಗದ್ದುಗೆಗಾಗಿ ಗುದ್ದಾಟ: ಡಿಕೆಶಿ-ಸಿದ್ದರಾಮಯ್ಯ ವಾರ್‌ ಶುರು?

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ಸಾಧನೆ ಅಪರಿಮಿತ: ಚಲುವರಾಯಸ್ವಾಮಿ

    ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ಸಾಧನೆ ಅಪರಿಮಿತ: ಚಲುವರಾಯಸ್ವಾಮಿ

    ಕಾಂಗ್ರೆಸ್‌ನಿಂದ ಬಾಂಬ್‌ ಸ್ಫೋಟದ ತನಿಖೆ ತಿರುಚುವ ಪ್ರಯತ್ನ, ಮತಬ್ಯಾಂಕ್‌ ರಾಜಕಾರಣ: ಅಶೋಕ್ ಆರೋಪ

    ಕಾಂಗ್ರೆಸ್‌ನ ಭ್ರಷ್ಟಾಚಾರ ವಿರುದ್ಧ ಇನ್ನಷ್ಟು ಹೋರಾಟ; ಆರ್‌.ಅಶೋಕ ಘೋಷಣೆ

    ಹಿಂಸೆಯನ್ನು ಉತ್ತೇಜಿಸುವ ಜಾಹೀರಾತಿನಲ್ಲಿ ಗಾಂಧೀಜಿ ಚಿತ್ರ; ಶಾಸಕ ರಮೇಶ್ ಬಾಬು ದೂರು

    ಹಿಂಸೆಯನ್ನು ಉತ್ತೇಜಿಸುವ ಜಾಹೀರಾತಿನಲ್ಲಿ ಗಾಂಧೀಜಿ ಚಿತ್ರ; ಶಾಸಕ ರಮೇಶ್ ಬಾಬು ದೂರು

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌

    ಡಬ್ಲ್ಯುಪಿಎಲ್ ಫೈನಲ್: ಆರ್‌ಸಿಬಿ ವೀರ ವನಿತೆಯರಿಗೆ ಐತಿಹಾಸಿಕ ಜಯ,

    ಡಬ್ಲ್ಯುಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ವೀರ ವನಿತೆಯರಿಗೆ ಸಿಎಂ ಅಭಿನಂದನೆ

    ಮತ್ತೊಂದು ಬಸ್‌ಗೆ ಬೆಂಕಿ; 40 ಪ್ರಯಾಣಿಕರು ಪವಾಡ ಸದೃಶ ಪಾರು

    ಮತ್ತೊಂದು ಬಸ್‌ಗೆ ಬೆಂಕಿ; 40 ಪ್ರಯಾಣಿಕರು ಪವಾಡ ಸದೃಶ ಪಾರು

    WPL ಫೈನಲ್ : ಅತಿ ವೇಗದ ಅರ್ಧಶತಕ ಬಾರಿಸಿದ ಸ್ಮೃತಿ ಮಂಧಾನ

    WPL ಫೈನಲ್ : ಅತಿ ವೇಗದ ಅರ್ಧಶತಕ ಬಾರಿಸಿದ ಸ್ಮೃತಿ ಮಂಧಾನ

    ಡಬ್ಲ್ಯುಪಿಎಲ್ ಫೈನಲ್: ಆರ್‌ಸಿಬಿ ವೀರ ವನಿತೆಯರಿಗೆ ಐತಿಹಾಸಿಕ ಜಯ,

    ಡಬ್ಲ್ಯುಪಿಎಲ್ ಫೈನಲ್: ಆರ್‌ಸಿಬಿ ವೀರ ವನಿತೆಯರಿಗೆ ಐತಿಹಾಸಿಕ ಜಯ,

  • ರಾಜ್ಯ
    ‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ

    ಸಿಎಂ ಗದ್ದುಗೆಗಾಗಿ ಗುದ್ದಾಟ: ಡಿಕೆಶಿ-ಸಿದ್ದರಾಮಯ್ಯ ವಾರ್‌ ಶುರು?

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ಸಾಧನೆ ಅಪರಿಮಿತ: ಚಲುವರಾಯಸ್ವಾಮಿ

    ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ಸಾಧನೆ ಅಪರಿಮಿತ: ಚಲುವರಾಯಸ್ವಾಮಿ

    ಕಾಂಗ್ರೆಸ್‌ನಿಂದ ಬಾಂಬ್‌ ಸ್ಫೋಟದ ತನಿಖೆ ತಿರುಚುವ ಪ್ರಯತ್ನ, ಮತಬ್ಯಾಂಕ್‌ ರಾಜಕಾರಣ: ಅಶೋಕ್ ಆರೋಪ

    ಕಾಂಗ್ರೆಸ್‌ನ ಭ್ರಷ್ಟಾಚಾರ ವಿರುದ್ಧ ಇನ್ನಷ್ಟು ಹೋರಾಟ; ಆರ್‌.ಅಶೋಕ ಘೋಷಣೆ

    ಹಿಂಸೆಯನ್ನು ಉತ್ತೇಜಿಸುವ ಜಾಹೀರಾತಿನಲ್ಲಿ ಗಾಂಧೀಜಿ ಚಿತ್ರ; ಶಾಸಕ ರಮೇಶ್ ಬಾಬು ದೂರು

    ಹಿಂಸೆಯನ್ನು ಉತ್ತೇಜಿಸುವ ಜಾಹೀರಾತಿನಲ್ಲಿ ಗಾಂಧೀಜಿ ಚಿತ್ರ; ಶಾಸಕ ರಮೇಶ್ ಬಾಬು ದೂರು

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌

    ಡಬ್ಲ್ಯುಪಿಎಲ್ ಫೈನಲ್: ಆರ್‌ಸಿಬಿ ವೀರ ವನಿತೆಯರಿಗೆ ಐತಿಹಾಸಿಕ ಜಯ,

    ಡಬ್ಲ್ಯುಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ವೀರ ವನಿತೆಯರಿಗೆ ಸಿಎಂ ಅಭಿನಂದನೆ

    ಮತ್ತೊಂದು ಬಸ್‌ಗೆ ಬೆಂಕಿ; 40 ಪ್ರಯಾಣಿಕರು ಪವಾಡ ಸದೃಶ ಪಾರು

    ಮತ್ತೊಂದು ಬಸ್‌ಗೆ ಬೆಂಕಿ; 40 ಪ್ರಯಾಣಿಕರು ಪವಾಡ ಸದೃಶ ಪಾರು

    WPL ಫೈನಲ್ : ಅತಿ ವೇಗದ ಅರ್ಧಶತಕ ಬಾರಿಸಿದ ಸ್ಮೃತಿ ಮಂಧಾನ

    WPL ಫೈನಲ್ : ಅತಿ ವೇಗದ ಅರ್ಧಶತಕ ಬಾರಿಸಿದ ಸ್ಮೃತಿ ಮಂಧಾನ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಚಿವ ತಿಮ್ಮಾಪುರ ರಾಜೀನಾಮೆ ತನಕ ಹೋರಾಟ; ಜನತಾ ನ್ಯಾಯಾಲಯಕ್ಕೆ ಅಬಕಾರಿ ಹಗರಣ; ಅಶೋಕ್

  • ದೇಶ-ವಿದೇಶ
    WPL ಫೈನಲ್ : ಅತಿ ವೇಗದ ಅರ್ಧಶತಕ ಬಾರಿಸಿದ ಸ್ಮೃತಿ ಮಂಧಾನ

    WPL ಫೈನಲ್ : ಅತಿ ವೇಗದ ಅರ್ಧಶತಕ ಬಾರಿಸಿದ ಸ್ಮೃತಿ ಮಂಧಾನ

    ಡಬ್ಲ್ಯುಪಿಎಲ್ ಫೈನಲ್: ಆರ್‌ಸಿಬಿ ವೀರ ವನಿತೆಯರಿಗೆ ಐತಿಹಾಸಿಕ ಜಯ,

    ಡಬ್ಲ್ಯುಪಿಎಲ್ ಫೈನಲ್: ಆರ್‌ಸಿಬಿ ವೀರ ವನಿತೆಯರಿಗೆ ಐತಿಹಾಸಿಕ ಜಯ,

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ಕರೂರಿನಲ್ಲಿ ರಾಜಕೀಯ ರ್ಯಾಲಿ ವೇಳೆ ಕಾಲ್ತುಳಿತ: 39 ಸಾವು, ಪ್ರಧಾನಿ ಸಂತಾಪ

    ಕರೂರ್ ಕಾಲ್ತುಳಿತ ಪ್ರಕರಣ: ಈ ತಿಂಗಳ ಅಂತ್ಯದೊಳಗೆ ಸಿಬಿಐ ಆರೋಪಪಟ್ಟಿ ಸಲ್ಲಿಕೆ ಸಾಧ್ಯತೆ

    ಅಮೇರಿಕದಲ್ಲಿ ಅಕ್ರಮವಾಗಿ ಅಕ್ರಮವಾಗಿ ನೆಲೆಸಿರುವವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ: ಮೋದಿ

    ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ರೈತರಿಗೆ ಅಪಾಯ: ಶಿವಸೇನೆ ಮುಖವಾಣಿ ‘ಸಾಮ್ನಾ’ ಆತಂಕ

    ಅಮೇರಿಕದಲ್ಲಿ ಅಕ್ರಮವಾಗಿ ಅಕ್ರಮವಾಗಿ ನೆಲೆಸಿರುವವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ: ಮೋದಿ

    ಭಾರತ–ಅಮೆರಿಕ ವ್ಯಾಪಾರ ಒಪ್ಪಂದ: ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಹಂತ!

    ಭಾರತ–ಇಯು ಎಫ್‌ಟಿಎ ಪರಿಣಾಮ: ಅಮೆರಿಕಕ್ಕೂ ವ್ಯಾಪಾರ ಒಪ್ಪಂದಕ್ಕೆ ಒತ್ತಡ?

    ಭಾರತ–ಇಯು ಎಫ್‌ಟಿಎ ಪರಿಣಾಮ: ಅಮೆರಿಕಕ್ಕೂ ವ್ಯಾಪಾರ ಒಪ್ಪಂದಕ್ಕೆ ಒತ್ತಡ?

    ಕೇರಳದಲ್ಲಿ ಮತ್ತೆ ಎಡರಂಗ ಸರ್ಕಾರ; ಎಲ್‌ಡಿ‌ಎಫ್ ಕನಸು ಭಗ್ನ..

    ತಮಿಳುನಾಡು ಚುನಾವಣೆ: ಡಿಎಂಕೆ ಮೈತ್ರಿ–ಸೀಟು ಹಂಚಿಕೆ ಚರ್ಚೆಗಳಿಗೆ ಸಜ್ಜು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಆಪರೇಷನ್ ನೀಲಕಂಠ: ನಾಗೌರ್‌ನಲ್ಲಿ ₹1.35 ಕೋಟಿ ಮೌಲ್ಯದ ಎಂಡಿ ವಶ

    ‘ಗಾರ್ಗಿ’ ಬಿಡುಗಡೆಗೆ ಮೂರು ವರ್ಷ: ಚಿತ್ರತಂಡದಿಂದ ಸ್ಮರಣಾ ಸಂಭ್ರಮ

    ಧನುಷ್ ಅಭಿನಯದ ‘D55’ ಚಿತ್ರಕ್ಕೆ ಸಾಯಿ ಪಲ್ಲವಿ ಸೇರ್ಪಡೆ

  • ಬೆಂಗಳೂರು
    ‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ

    ಸಿಎಂ ಗದ್ದುಗೆಗಾಗಿ ಗುದ್ದಾಟ: ಡಿಕೆಶಿ-ಸಿದ್ದರಾಮಯ್ಯ ವಾರ್‌ ಶುರು?

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ಸಾಧನೆ ಅಪರಿಮಿತ: ಚಲುವರಾಯಸ್ವಾಮಿ

    ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ಸಾಧನೆ ಅಪರಿಮಿತ: ಚಲುವರಾಯಸ್ವಾಮಿ

    ಕಾಂಗ್ರೆಸ್‌ನಿಂದ ಬಾಂಬ್‌ ಸ್ಫೋಟದ ತನಿಖೆ ತಿರುಚುವ ಪ್ರಯತ್ನ, ಮತಬ್ಯಾಂಕ್‌ ರಾಜಕಾರಣ: ಅಶೋಕ್ ಆರೋಪ

    ಕಾಂಗ್ರೆಸ್‌ನ ಭ್ರಷ್ಟಾಚಾರ ವಿರುದ್ಧ ಇನ್ನಷ್ಟು ಹೋರಾಟ; ಆರ್‌.ಅಶೋಕ ಘೋಷಣೆ

    ಹಿಂಸೆಯನ್ನು ಉತ್ತೇಜಿಸುವ ಜಾಹೀರಾತಿನಲ್ಲಿ ಗಾಂಧೀಜಿ ಚಿತ್ರ; ಶಾಸಕ ರಮೇಶ್ ಬಾಬು ದೂರು

    ಹಿಂಸೆಯನ್ನು ಉತ್ತೇಜಿಸುವ ಜಾಹೀರಾತಿನಲ್ಲಿ ಗಾಂಧೀಜಿ ಚಿತ್ರ; ಶಾಸಕ ರಮೇಶ್ ಬಾಬು ದೂರು

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌

    ಡಬ್ಲ್ಯುಪಿಎಲ್ ಫೈನಲ್: ಆರ್‌ಸಿಬಿ ವೀರ ವನಿತೆಯರಿಗೆ ಐತಿಹಾಸಿಕ ಜಯ,

    ಡಬ್ಲ್ಯುಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ವೀರ ವನಿತೆಯರಿಗೆ ಸಿಎಂ ಅಭಿನಂದನೆ

    ಮತ್ತೊಂದು ಬಸ್‌ಗೆ ಬೆಂಕಿ; 40 ಪ್ರಯಾಣಿಕರು ಪವಾಡ ಸದೃಶ ಪಾರು

    ಮತ್ತೊಂದು ಬಸ್‌ಗೆ ಬೆಂಕಿ; 40 ಪ್ರಯಾಣಿಕರು ಪವಾಡ ಸದೃಶ ಪಾರು

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಚಿವ ತಿಮ್ಮಾಪುರ ರಾಜೀನಾಮೆ ತನಕ ಹೋರಾಟ; ಜನತಾ ನ್ಯಾಯಾಲಯಕ್ಕೆ ಅಬಕಾರಿ ಹಗರಣ; ಅಶೋಕ್

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ಸದನದಲ್ಲಿ ಯಾವುದೇ ಅಸಂಸದೀಯ, ಮಾನಹಾನಿಕರ ಪದಬಳಕೆ ಮಾಡಿಲ್ಲ; ಸಿ.ಟಿ.ರವಿ ಸ್ಪಷ್ಟನೆ

  • ವೈವಿಧ್ಯ
    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

  • ಸಿನಿಮಾ
    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ‘ಗಾರ್ಗಿ’ ಬಿಡುಗಡೆಗೆ ಮೂರು ವರ್ಷ: ಚಿತ್ರತಂಡದಿಂದ ಸ್ಮರಣಾ ಸಂಭ್ರಮ

    ಧನುಷ್ ಅಭಿನಯದ ‘D55’ ಚಿತ್ರಕ್ಕೆ ಸಾಯಿ ಪಲ್ಲವಿ ಸೇರ್ಪಡೆ

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ಫೆಬ್ರವರಿಯಲ್ಲಿ ಭವ್ಯ ಸಮ್ಮೇಳನ: ಟಿವಿಕೆ ಚುನಾವಣಾ ಪ್ರಚಾರಕ್ಕೆ ವಿಜಯ್ ಚಾಲನೆ

    ‘ಆಕಾಶಮ್ಲೋ ಓಕಾ ತಾರಾ’ ಚಿತ್ರದಲ್ಲಿ ಶ್ರುತಿ ಹಾಸನ್ ಲುಕ್ ಬಿಡುಗಡೆ

    ‘ಆಕಾಶಮ್ಲೋ ಓಕಾ ತಾರಾ’ ಚಿತ್ರದಲ್ಲಿ ಶ್ರುತಿ ಹಾಸನ್ ಲುಕ್ ಬಿಡುಗಡೆ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ‘ಜನ ನಾಯಗನ್’ ಸೆನ್ಸಾರ್ ವಿವಾದ: ತಕ್ಷಣದ ಪ್ರಮಾಣೀಕರಣ ಆದೇಶ ರದ್ದು

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    • ದೇಗುಲ ದರ್ಶನ
  • ವೀಡಿಯೊ
    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    18ನೇ ರೋಜ್‌ಗಾರ್ ಮೇಳ: ‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ‘ನನಗೆ ಕುಮಾರಸ್ವಾಮಿಗಿಂತ ಹೆಚ್ಚು ಆಡಳಿತ ಅನುಭವ ಇದೆ’: ಡಿ.ಕೆ. ಶಿವಕುಮಾರ್

    ಮಂಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ; ‘ಕೈ’ ನಾಯಕರಲ್ಲಿ ಕರಾವಳಿ ಗೆಲ್ಲುವ ರಣೋತ್ಸಾಹ

    ಖರ್ಗೆ ಒಡೆತನದ ಸಿದ್ದಾರ್ಥಕಾನೂನು ಕಾಲೇಜಿನಲ್ಲಿ ಪರೀಕ್ಷಾ ಗೋಲ್ ಮಾಲ್?

No Result
View All Result
UdayaNews
No Result
View All Result
Home Focus

ಶಾಸನ ಸಭೆ ಸದಸ್ಯನನ್ನು ಪೊಲೀಸ್ ನಡೆದುಕೊಂಡ ರೀತಿಗೆ ವ್ಯಾಪಕ ಆಕ್ರೋಶ; ಹಾಗಾದರೆ ನಡೆದದ್ದೇನು?

by Udaya News
December 22, 2024
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಶಾಸನ ಸಭೆ ಸದಸ್ಯನನ್ನು ಪೊಲೀಸ್ ನಡೆದುಕೊಂಡ ರೀತಿಗೆ ವ್ಯಾಪಕ ಆಕ್ರೋಶ; ಹಾಗಾದರೆ ನಡೆದದ್ದೇನು?
Share on FacebookShare via: WhatsApp

“ನನ್ನ ದೂರಿನ ಎಫ್‍ಐಆರ್ ದಾಖಲಿಸಿಲ್ಲ; ಕಾನೂನು ಎಲ್ಲರಿಗೂ ಸಮಾನವಲ್ಲವೇ? ನೀರೂ ಕೊಡಲಿಲ್ಲ; ಮೂತ್ರಕ್ಕೂ ಅವಕಾಶ ಇರಲಿಲ್ಲ” ಎಂದ ಸಿ.ಟಿ.ರವಿ

ಬೆಂಗಳೂರು: ‘ಇದೇ 19ರ ರಾತ್ರಿ ನನ್ನ ಮೇಲಿನ ಹಲ್ಲೆ ಕುರಿತ ದೂರು ಕೊಟ್ಟೆ, ಎಫ್‍ಐಆರ್ ಬುಕ್ ಮಾಡಲೇ ಇಲ್ಲ; ಹೋಗಿ ಬಂದು ಫೋನಿನಲ್ಲಿ ಮಾತನಾಡುತ್ತಿದ್ದರು. ನನ್ನನ್ನು ಐಸೋಲೇಟ್ ಮಾಡಿದರು. ಹೊರಗಡೆ ಸೇಫಾಗಿ ಕರೆದುಕೊಂಡು ಹೋಗುವುದಾಗಿ ಹೇಳಿ ಎತ್ತಿಕೊಂಡು ಪೊಲೀಸ್ ಸ್ಕಾರ್ಪಿಯೊದಲ್ಲಿ ತುಂಬಿದರು. ಆಗ ಲಾಠಿಯಿಂದ ಹೊಡೆತ ಬಿತ್ತೋ ಹೇಗಾಯಿತೋ ಗೊತ್ತಿಲ್ಲ; ರಕ್ತ ಬರಲಾರಂಭಿಸಿತ್ತು. ಆಗ ರಾತ್ರಿ 11.45 ಸಮಯ ಇರಬಹುದು’ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ತಿಳಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಲಿಂದ ನಂದಗಡ, ಕಿತ್ತೂರಿಗೆ ಕರೆದೊಯ್ದರು. ಕುಡಿಯಲು ನೀರು ಕೊಡಿ ಎಂದರೆ, ವಾಂತಿ ಆಗುವಂತಿದೆ ಎಂದು ತಿಳಿಸಿದರೆ ವಾಹನದಲ್ಲಿ ನೀರೇ ಇರಲಿಲ್ಲ. ಫೋನ್ ಮೂಲಕ ನಿರ್ದೇಶನದಂತೆ ಕಿತ್ತೂರು, ಒಳಗೆ ಗಲ್ಲಿ ರಸ್ತೆಗೆ ಒಯ್ದರು. ಹಿಂದೆ ಬರುತ್ತಿದ್ದ ಮಾಧ್ಯಮಗಳ ವಾಹನ, ನನ್ನ ಪಿ.ಎ. ವಾಹನವನ್ನು ಬ್ಯಾರಿಕೇಡ್ ಹಾಕಿ ತಡೆದಿದ್ದರು ಎಂದು ವಿವರ ನೀಡಿದರು.

RelatedPosts

ಸಿಎಂ ಗದ್ದುಗೆಗಾಗಿ ಗುದ್ದಾಟ: ಡಿಕೆಶಿ-ಸಿದ್ದರಾಮಯ್ಯ ವಾರ್‌ ಶುರು?

ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ಸಾಧನೆ ಅಪರಿಮಿತ: ಚಲುವರಾಯಸ್ವಾಮಿ

ವಾಹನ ಬ್ಲಾಕ್ ಮಾಡಲು ಹೇಳುತ್ತಿದ್ದರು. ಬಳಿಕ ಕೇಳಿದರೆ ಬೆಳಗಾವಿ ಕಡೆಗೆ ಎಂದರು. ಆಗ ಧಾರವಾಡ ಹೈಕೋರ್ಟ್ ಕಟ್ಟಡ ಕಾಣಿಸಿತ್ತು. ಕೇಳಿದರೆ ಉತ್ತರ ಸಿಗಲಿಲ್ಲ; ಅರೆಸ್ಟ್ ಕಾರಣ ಕೇಳಿ ಡೋರ್ ತೆಗೆಯಲೆತ್ನಿಸಿದೆ. ಬಲವಂತ ಮಾಡಿದ ಗುರುತುಗಳಿವೆ ಎಂದು ತಿಳಿಸಿದರು. ನಾನು ಆಗ ಪತ್ನಿಗೆ ಲೈವ್ ಲೊಕೇಶನ್ ಹಾಕಿದೆ. ಫೋನ್ ಮಾಡಿದರು. ಗಾಬರಿ ಪಡದಂತೆ ಸಮಾಧಾನ ಮಾಡಿದೆ ಎಂದರು.

ಸವದತ್ತಿ, ರಾಮದುರ್ಗ, ಯಾದವಾಡ, ಕಬ್ಬಿನ ಗದ್ದೆಗಳ ನಡುವೆ ನಿಲ್ಲಿಸಿದ್ದರು. ಹಿಂದೆ, ಮುಂದೆ ಪೊಲೀಸ್ ಜೀಪಿತ್ತು. ಆರರಿಂದ 8 ಜನ ಪೊಲೀಸರಿದ್ದರು. ಇಳಿದುಹೋಗಿ ಫೋನಿನಲ್ಲಿ ಮಾತನಾಡಿದರು. ಮಾಧ್ಯಮದವರು ಬಂದಾಗ ತಡೆದರು. ನಡೆ ನಿಗೂಢ ಎಂದು ಮಾಧ್ಯಮದವರಿಗೆ ತಿಳಿಸಿದೆ. ಇನ್ನೆಲ್ಲಿಗೋ ಕರೆದೊಯ್ದರು. ಮೂತ್ರಕ್ಕೂ ಅವಕಾಶ ಕೊಡಲಿಲ್ಲ. ಡಿವೈಎಸ್ಪಿ ಕಚೇರಿಗೆ ಕರೆದೊಯ್ದಾಗ ಅಲ್ಲಿಗೆ ಕೇಶವ ಪ್ರಸಾದ್ ಸೇರಿಕೊಂಡರು ಎಂದರು.

ಅವರು ಜೋರು ಮಾಡಿದರು. ವಾಶ್ ರೂಂ ಕೆಟ್ಟದಾಗಿತ್ತು. ಕನ್ನಡಿ ನೋಡಿದಾಗ ರಕ್ತ ಗಡ್ಡ, ಮೀಸೆಯಲ್ಲಿ ಅಂಟಿಕೊಂಡಿತ್ತು. ಪೊಲೀಸರು ಸ್ಥಳೀಯ ನರ್ಸ್ ಕರೆಸಿ ಫಸ್ಟ್ ಏಯ್ಡ್ ಮಾಡಿಸಿದರು. 11.45ರಿಂದ 3ರವರೆಗೂ ಚಿಕಿತ್ಸೆ ಕೊಡಲಿಲ್ಲ. ಕುಡಿಯಲು ನೀರಿಲ್ಲ; ವಾಶ್ ರೂಮಿಗೆ ಜಾಗ ಇಲ್ಲ. ಹಳ್ಳಿ ರಸ್ತೆ, ಗದ್ದೆ, ಕಾಡಿನ ರಸ್ತೆಯಲ್ಲಿ ಓಡಾಡಿಸುತ್ತಿದ್ದರು ಎಂದು ತಿಳಿಸಿದರು.

ಮಾಧ್ಯಮ ವಾಹನಕ್ಕೆ ಪೊಲೀಸ್ ವಾಹನದಿಂದ ಗುದ್ದಿಸಿ ಬ್ಲಾಕ್..

ಮಾಧ್ಯಮ ವಾಹನಕ್ಕೆ ಪೊಲೀಸ್ ವಾಹನದಿಂದ ಗುದ್ದಿಸಿ ಬ್ಲಾಕ್ ಮಾಡಿದ್ದರು. ಹಳ್ಳ, ದಿಬ್ಬವಿರುವ ನಿಗೂಢ ದಾರಿಯಲ್ಲಿ ವಾಹನ ಒಯ್ದರು. ಕೊನೆಗೆ ಅದು ನಿಂತಿದ್ದು ಸ್ಟೋನ್ ಕ್ರಷರ್ ಇದ್ದ ಜಾಗದಲ್ಲಿ. ನಾನು ಆಗ ನೀವು ನನ್ನನ್ನು ಏನೋ ಮಾಡಹೊರಟಿದ್ದೀರಿ ಎಂದು ಚೀರಾಡಿದೆ. ಮಾಧ್ಯಮದವರು ಅಲ್ಲಿಗೂ ಬೈಕ್, ಕಾರಿನಲ್ಲಿ ಬಂದರು ಎಂದು ಮಾಹಿತಿ ಕೊಟ್ಟರು.

ಕೇಶವ ಪ್ರಸಾದ್ ಒತ್ತಡಪೂರ್ವಕ ಬಂದು ನಮ್ಮ ವಾಹನ ಏರಿದರು. ಆಗಾಗ ಟೆಲಿಫೋನ್ ಕರೆ ಬರುತ್ತಿತ್ತು. ಲೆಫ್ಟ್, ರೈಟ್, ಯೂ ಟರ್ನ್ ಎಂದು ಸೂಚನೆ ಕೊಡುತ್ತಿದ್ದರು. 20ಕ್ಕೂ ಹೆಚ್ಚು ಬಾರಿ ಫೋನ್ ಕಿತ್ತುಕೊಳ್ಳಲು ಯತ್ನಿಸಿದ್ದರು. ತಳ್ಳಾಟ, ನೂಕಾಟ ನಡೆಯಿತು. ನನ್ನ ಕುತ್ತಿಗೆ ಹಿಡಿದು ಒತ್ತಾಯದಿಂದ ಫೋನ್ ಕಿತ್ತುಕೊಳ್ಳಲೆತ್ನಿಸಿದರು. ನಾನು ಜರ್ಕಿನ್ ಜಿಪ್ ಹಾಕಿ ಫೋನ್ ಕೊಡಲಿಲ್ಲ ಎಂದರು. ಫೋನ್ ಕಿತ್ತುಕೊಳ್ಳಲಾಗೋದಿಲ್ವೇ ಎಂದು ಫೋನ್‍ನಲ್ಲಿ ಮಾತನಾಡಿದವರು ಗದರಿಸುವುದು ಕೇಳಿಸಿತ್ತು ಎಂದರು. ಯಾರೆಂದು ಕೇಳಿದರೆ ತಿಳಿಸಲಿಲ್ಲ ಎಂದು ಹೇಳಿದರು.

ರಾಮದುರ್ಗದ ಡಿವೈಎಸ್ಪಿ ಚಿದಂಬರಂ, ಬೆಳಗಾವಿ ಮಾರ್ಕೆಟ್‍ನ ಎಸಿಪಿ ಗಂಗಾಧರ್, ಕಿತ್ತೂರು ಪಿಎಸ್‍ಐ ಪ್ರವೀಣ್ ನಿರ್ದೇಶನ ಬರುತ್ತಿತ್ತು. ಹಿಂದೆ ಮುಂದೆ ಯಾರಿದ್ದರೋ ಗೊತ್ತಿಲ್ಲ ಎಂದು ತಿಳಿಸಿದರು. ಮತ್ತೆ ಕೇಶವಪ್ರಸಾದರನ್ನು ಬಲವಂತವಾಗಿ ಎಳೆದು ಹಾಕಿ, ಮಾಧ್ಯಮಗಳನ್ನು ಬ್ಯಾರಿಕೇಡ್ ಹಾಕಿ ದೂರವಿಟ್ಟು ನನ್ನೊಬ್ಬನನ್ನೇ ಕರೆದೊಯ್ದರು ಎಂದರು.

ತಲೆ ಚಚ್ಚಿಕೊಂಡಾಗ ರಕ್ತ ಬಂತು; ಫೋನ್ ಬಿಟ್ಟರು..
ಲೋಕಾಪುರ, ಮುಧೋಳಕ್ಕೆ ಒಯ್ಯಲಾಯಿತು. ಕುಡಿದಿದ್ದ ಧಡೂತಿ ವ್ಯಕ್ತಿ ಫೋನ್ ಕಿತ್ತುಕೊಳ್ಳಲು ಮುಂದಾದ; ಆಗ ತಲೆ ಚಚ್ಚಿಕೊಂಡು ಡೋರ್ ಒದ್ದೆ. ನೆಗೆಯುವುದಾಗಿ ತಿಳಿಸಿದೆ. ಆಗ ಮತ್ತೆ ರಕ್ತ ಬರುವ ಕಾರಣ ಫೋನ್ ಕಿತ್ತುಕೊಳ್ಳಲಿಲ್ಲ ಎಂದು ಕಾರಣ ತಿಳಿಸಿದರು. ಗದ್ದೆಯೊಳಗೆ ನಿಲ್ಲಿಸಿ ಫೋನ್ ಕೇಳಿದರು. ಕಾಲು ಹಿಡಿಯಲು ಬಂದರು. ಫೋನ್ ವಿಷಯ ಎತ್ತಿದರೆ ಹುಷಾರ್, ಅರೆಸ್ಟ್ ಮಾಡಿದ್ದೀರಾ? ಕಾರಣ ಹೇಳಿ ಎಂದೆ. ರೌದ್ರಾವತಾರ ತಾಳಿ ಹಲ್ಲು ಕಡಿದಾಗ ಭಯಗೊಂಡರು ಎಂದರು.

ಮುಧೋಳದ ಬಳಿ ಗ್ರಾಮಾಂತರ ಎಸ್ಪಿ ಭೀಮಾಶಂಕರ ಗುಳೇದ ಬಂದರು. ಪೊಲೀಸ್ ವರ್ತನೆ ಬಗ್ಗೆ ವಿವರಿಸಿದೆ. ಧಡೂತಿ ಮತ್ತೆ ಫೋನ್ ಕಿತ್ತುಕೊಳ್ಳಲು ಬಂದ. ತಳ್ಳಾಟ ನೂಕಾಟ ನಡೆಯಿತು. ಎಸ್ಪಿಗೂ ನಿರ್ದೇಶನ ಬರುತ್ತಿತ್ತು. ಮಾಧ್ಯಮ, ಇತರ ವಾಹನಗಳನ್ನು ತಪ್ಪಿಸಿ ನಿಗೂಢ ಜಾಗಕ್ಕೆ ಮುಂದೊಯ್ದರು. ಫೋಟೊ, ಟ್ವೀಟ್ ಬಗ್ಗೆ ಆಕ್ಷೇಪಿಸಿದರು. ಬಳಿಕ ಅಂಕಲಗಿ ಠಾಣೆಗೆ ಹೋದಾಗ ಬೆಳಕು ಹರಿದಿತ್ತು. ಅಲ್ಲಿ ಟಾಯ್ಲೆಟ್‍ಗೆ ಹೋದೆ. ರಾತ್ರಿ ಊಟವೂ ಇರಲಿಲ್ಲ. ಹೊಟ್ಟೆ ನೋವು ಬರುತ್ತಿತ್ತು. ಆಗ ಏನಾದರೂ ತಿನ್ನಿ ಎಂದರು. ನಾನು ನಿರಾಕರಿಸಿದೆ ಎಂದು ವಿವರಿಸಿದರು.

ಹೊಡೆದು ಸಾಯಿಸುವ ಹುನ್ನಾರ ಇತ್ತೇ…? ರವಿಗೆ ಅನುಮಾನ:

ಸೀಬೆಹಣ್ಣು ತರಿಸಿ ತಿಂದೆ. ಅಲ್ಲಿಂದ ಆಸ್ಪತ್ರೆಗೆ ಕರೆದೊಯ್ದರು. ಬಿಪಿ ಜಾಸ್ತಿ ಇತ್ತು. ಸ್ಕ್ಯಾನಿಂಗ್, ಎಕ್ಸ್‍ರೇ ಮಾಡಿಸಿದರು. ಎಲ್ಲ ಕಡೆ ನಿಗೂಢವಾಗಿ ಯಾಕೆ ನಡೆಸಿಕೊಂಡರು. ಕಬ್ಬಿನ ಗದ್ದೆಯಲ್ಲಿ ಯಾರನ್ನೋ ಕರೆಸಿ ಸಾಯಿಸುವ, ಗುಂಪು ಹೊಡೆದು ಸಾಯಿಸಿದೆ ಎಂದು ತಿಳಿಸುವ ಹುನ್ನಾರ ಇದರ ಹಿಂದಿತ್ತೇ ಎಂದು ಅನುಮಾನ ವ್ಯಕ್ತಪಡಿಸಿದರು. ಕೋರ್ಟಿನಲ್ಲಿ ಎಲ್ಲವನ್ನೂ ಸಂಕ್ಷಿಪ್ತವಾಗಿ ನ್ಯಾಯಾಧೀಶರ ಮುಂದಿಟ್ಟೆ ಎಂದು ತಿಳಿಸಿದರು.

ನನ್ನ ಮೇಲಿನ ಹಲ್ಲೆಗೆ ವಿಶುವಲ್ಸ್ ಇವೆ. ನಿಮ್ಮ ಆರೋಪಕ್ಕೆ ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ ಇದೆ. ಅದು ಬಿಟ್ಟರೆ ಬೇರೇನಿಲ್ಲ. ನನ್ನ ದೂರಿನ ಎಫ್‍ಐಆರ್ ದಾಖಲಿಸಿಲ್ಲ; ಕಾನೂನು ಎಲ್ಲರಿಗೂ ಸಮಾನವಲ್ಲವೇ ಎಂದು ಪ್ರಶ್ನಿಸಿದರು. ಅಂಬೇಡ್ಕರರ ಸಂವಿಧಾನವು ಎಲ್ಲರಿಗೂ ಸಮಾನ ಅವಕಾಶ ನೀಡುತ್ತದೆ. ಆದರೆ, ನೀವು ಲಕ್ಷ್ಮಿ ಹೆಬ್ಬಾಳ್ಕರರಿಗೆ ಹೆಚ್ಚಿನ ಆದ್ಯತೆ, ಹಕ್ಕು ಕೊಟ್ಟಿದ್ದೀರಿ ಎಂದು ಟೀಕಿಸಿದರು. ಮಾನವ ಹಕ್ಕು ಉಲ್ಲಂಘನೆ ಆಗುವಂತೆ ನಡೆದುಕೊಂಡಿದ್ದೀರಿ ಎಂದು ಆಕ್ಷೇಪಿಸಿದರು.

19ರಂದು ವಿಧಾನಪರಿಷತ್ತಿನಲ್ಲಿ ಅಧಿವೇಶನವು 10.30ಕ್ಕೆ ಆರಂಭವಾಯಿತು. ಪ್ರಶ್ನೋತ್ತರ ಕಲಾಪ, ಶೂನ್ಯವೇಳೆ ಎಲ್ಲ ಮುಗಿದ ಬಳಿಕ ಡಾ. ಅಂಬೇಡ್ಕರರ ಭಾವಚಿತ್ರ ಹಿಡಿದುಕೊಂಡು ಅವರೂ ಬಂದಿದ್ದರು; ನಾವೂ ಬಂದಿದ್ದೆವು ಎಂದು ತಿಳಿಸಿದರು. ಡಾ. ಅಂಬೇಡ್ಕರರಿಗೆ ಕಾಂಗ್ರೆಸ್ ಹೇಗೆ ಅಪಮಾನ ಮಾಡಿತ್ತು ಎಂಬುದನ್ನು ನಾವು ಎಳೆಎಳೆಯಾಗಿ ಬಿಡಿಸಿಟ್ಟೆವು ಎಂದು ರವಿ ಹೇಳಿದರು.

ಮಾನ್ಯ ಬಾಬಾಸಾಹೇಬ ಅವರನ್ನು 2 ಬಾರಿ ಸೋಲಿಸಿದ್ದು, ಬದುಕಿದ್ದಾಗಲೂ ಅಪಮಾನ ಮಾಡಿದ್ದು, ಸತ್ತಾಗಲೂ ಅವಮಾನ ಮಾಡಿದ ಸಂಗತಿಯನ್ನು ಎಳೆಎಳೆಯಾಗಿ ಬಿಡಿಸಿಟ್ಟೆವು. ಒಮ್ಮೆ ಸದನ ಮುಂದೂಡಿದರು. ಅವರೂ- ನಾವೂ ಘೋಷಣೆ ಕೂಗುತ್ತಿದ್ದೆವು. 2ನೇ ಬಾರಿ ಮತ್ತೆ ಸಭೆ ಸೇರಿದಾಗ ಅದೇ ಪುನರಾವರ್ತನೆ ಆಯಿತು. ಆಗಲೂ ಕೂಡ ಸದನ ಮುಂದೂಡಲಾಯಿತು ಎಂದು ತಿಳಿಸಿದರು.

ನಂತರ ಅಂಬೇಡ್ಕರರನ್ನು ಕಾಂಗ್ರೆಸ್ ನಡೆಸಿಕೊಂಡ ರೀತಿಯನ್ನು ತಿಳಿಸಲು ಸುವರ್ಣಸೌಧದ ಪಶ್ಚಿಮ ದ್ವಾರದಲ್ಲಿ ಹೊರಗೆ ಮಾಧ್ಯಮ ಗೋಷ್ಠಿಗೆ ಬಂದೆ. ಮಾಧ್ಯಮ ಗೋಷ್ಠಿ ಮುಗಿಸಿ ಹೋಗುವಾಗ ಪತ್ರಕರ್ತರಿಬ್ಬರು ಅಶ್ಲೀಲ ಪದ ಬಳಕೆ ಕುರಿತು ಆರೋಪ ಮಾಡುತ್ತಿರುವುದಾಗಿ ತಿಳಿಸಿದರು.
ಅವರು ಎದುರಿಗೆ ಸಿಕ್ಕಿದಾಗಲೂ ಗೌರವಯುತವಾಗಿ ಏನಕ್ಕ ಚೆನ್ನಾಗಿದ್ದೀರಾ? ಏನು ಲಕ್ಷ್ಮಕ್ಕ ಇವತ್ತು ವಿಶೇóಷ ಕಳೆ ಬಂದಿದೆ ಎಂದು ಆಗಾಗ ತಮಾಷೆ ಮಾಡಿದ್ದೇನೆ. ಆರೋಪಕ್ಕೆ ಸಂಬಂಧಿಸಿ ಸಭಾಪತಿಗಳು ರೂಲಿಂಗ್ ಕೊಟ್ಟಿದ್ದಾರೆ. ಮಾಧ್ಯಮಕ್ಕೂ ಹೇಳಿದ್ದು ಅದನ್ನು ವಿವರಿಸಲು ಹೋಗುವುದಿಲ್ಲ ಎಂದು ತಿಳಿಸಿದರು. ನಮ್ಮ ಮಾತುಗಳು ಅಂತರಾತ್ಮ, ಪರಮಾತ್ಮನಿಗೆ ಗೊತ್ತಾಗಿಯೇ ಗೊತ್ತಾಗುತ್ತದೆ ಎಂದು ವಿಶ್ಲೇಷಿಸಿದರು.

30 ಗಂಟೆಗಳ ವಿದ್ಯಮಾನವದು. ಸಂಕ್ಷಿಪ್ತವಾಗಿ ಹೇಳುವೆ ಎಂದ ಅವರು, ಊಟ ಮಾಡಿ ಬರುವಾಗ ಕಾರಿನ ಮೇಲೆ ದಾಳಿ ನಡೆಸಲಾಯಿತು. ಮಾರ್ಷಲ್‍ಗಳು ಮತ್ತು ಸಾರ್ವಜನಿಕರು ಅವರನ್ನು ದೂರ ತಳ್ಳಿ ವಿಧಾನಸೌಧದ ಒಳಕ್ಕೆ ಕರೆದೊಯ್ದರು. ಲಾಂಜ್‍ನಲ್ಲಿ ಆರ್.ಅಶೋಕ್ ಕರೆಯುತ್ತಿದ್ದಾರೆಂದು ಚೀಟಿ ಬಂತು. ಎಂಎಲ್‍ಸಿ ಕಿಶೋರ್ ಅವರ ಜೊತೆಗೆ ಹೋಗಿ ಮಾತನಾಡಿ ಕಾರಿಡಾರಿನಿಂದ ಹೊರಕ್ಕೆ ಬರುವಾಗ 3-4 ಜನರು ಕೊಲೆ ಮಾಡುತ್ತೇವೆ; ಹೆಣ ಕಳಿಸುತ್ತೇವೆ; ಪೀಸ್ ಪೀಸ್ ಮಾಡುವುದಾಗಿ ತಿಳಿಸಿದರು. ಕಿಶೋರ್ ಮತ್ತು ಮಾರ್ಷಲ್‍ಗಳು ಗೇಟ್ ಬಂದ್ ಮಾಡಿದರು. 10 ನಿಮಿಷಕ್ಕೂ ಹೆಚ್ಚು ಕಾಲ ಗೇಟ್ ಒದೆಯುತ್ತಿದ್ದರು. ಹೆಣ ಕಳಿಸ್ತೇವೆ ಎಂದು ಕೂಗಾಡಿದರು. ಮಾರ್ಷಲ್‍ಗಳು ಅವರನ್ನು ಕಸ್ಟಡಿಗೆ ತೆಗೆದುಕೊಂಡಿದ್ದು, ನಾನು ಅಲ್ಲೇ ಧರಣಿ ಕುಳಿತೆ ಎಂದು ವಿವರಿಸಿದರು.

ಮಾಜಿ ಡಿಸಿಎಂ ಅಶ್ವತ್ಥನಾರಾಯಣ್ ಮತ್ತಿತರರು ಜೊತೆಗಿದ್ದರು. ಬಳಿಕ ಸಭಾಪತಿಗಳು ಕರೆದಿದ್ದು ಹೋಗಿ ಹಲ್ಲೆ ಯತ್ನ ಕುರಿತು ಲಿಖಿತ ದೂರು ಕೊಟ್ಟೆವು. ಲಕ್ಷ್ಮಿ ಹೆಬ್ಬಾಳ್ಕರ್ ದೂರಿನ ಕುರಿತು ತಿಳಿಸಿದರು. ನಾನು ಎಲ್ಲ ವಿವರ ನೀಡಿದೆ. ಸಮಜಾಯಿಷಿಯನ್ನು ಬರೆದು ಕೊಟ್ಟೆ ಎಂದರು.
ಸಭಾಪತಿ ರೂಲಿಂಗ್ ತಿಳಿಸಿದ ಬಳಿಕ ಜನಗಣಮನದ ಬಳಿಕ ಅನಿರ್ದಿಷ್ಟಾವಧಿಗೆ ಸಭೆ ಮುಂದೂಡಲಾಗಿತ್ತು. ಡಿಸಿಎಂ ಶಿವಕುಮಾರ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತಿತರರು ಇದ್ದರು. ಏಕವಚನದಲ್ಲಿ ನನ್ನನ್ನು, ಕುಟುಂಬವನ್ನು ನಿಂದಿಸಿ ನಿನ್ನ ಕಥೆ ಮುಗಿಸ್ತೀವಿ; ಬಾರೋ ಇಲ್ಲಿ ಎಂದು ತಿಳಿಸಿದರು. ಸಭಾಪತಿ ಕೊಠಡಿಗೆ ಹೋಗಿ ಅಲ್ಲಿ ನಡೆದ ವಿದ್ಯಮಾನವನ್ನು ಛಲವಾದಿ ನಾರಾಯಣಸ್ವಾಮಿಯವರ ಮೂಲಕ ಲಿಖಿತವಾಗಿ ಸಲ್ಲಿಸಿದ್ದೇವೆ ಎಂದು ವಿವರ ನೀಡಿದರು.

ಸಭಾಪತಿಗಳು ಎಡಿಜಿಪಿಯನ್ನು ಕರೆದು ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಲು ಸೂಚಿಸಿದರು. ಕೆಲವರನ್ನು ಕಸ್ಟಡಿಗೆ ಪಡೆದಿದ್ದು, ಕ್ರಮ ತೆಗೆದುಕೊಳ್ಳುವುದಾಗಿ ಎಡಿಜಿಪಿ ತಿಳಿಸಿದ್ದರು. ಬಳಿಕ ಪ್ರಜಾಪ್ರಭುತ್ವದ ಕಗ್ಗೊಲೆ ವಿರುದ್ಧ ಸುವರ್ಣಸೌಧದ ಮೆಟ್ಟಿಲ ಬಳಿ 6.30ರ ಸುಮಾರಿಗೆ ಧರಣಿ ಕುಳಿತೆವು. 6.45ಕ್ಕೆ ನನ್ನನ್ನು ಪ್ರತ್ಯೇಕಿಸಿ ಪೊಲೀಸ್ ವ್ಯಾನಿಗೆ ಕರೆದೊಯ್ದರು. ಸಂಕನೂರರೂ ಆಕಸ್ಮಿಕವಾಗಿ ಒಳಗಿದ್ದರು. ಮೊದಲು ಹಿರೇಬಾಗೇವಾಡಿಗೆ ಕರೆದೊಯ್ದರು. ಬಳಿಕ ನನ್ನನ್ನು ಪ್ರತ್ಯೇಕವಾಗಿ ಖಾನಾಪುರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು ಎಂದು ವಿವರಿಸಿದರು. ಬಂಧನದ ಕುರಿತು ತಿಳಿಸಲಿಲ್ಲ; ಆಗ ಬೆಳಗಾವಿ ಪೊಲೀಸ್ ಕಮೀಷನರ್ ಬಂದರು. ವಿಷಯ ತಿಳಿದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿಯವರು ರಾತ್ರಿ ಧಾವಿಸಿದರು. ವಕೀಲರನ್ನು ಒಳಕ್ಕೆ ಬಿಡಲೇ ಇಲ್ಲ ಎಂದು ಆಕ್ಷೇಪಿಸಿದರು.

ಕಸ್ಟಡಿಗೆ ಕಾರಣ ತಿಳಿಸಿ, ಎಫ್‍ಐಆರ್ ಕಾಪಿ ಕೊಡಬೇಕಿತ್ತು. ವಕೀಲರ ಸಂಪರ್ಕಕ್ಕೆ ಅವಕಾಶ ಕೊಡಬೇಕಾಗಿತ್ತು. ಕುಟುಂಬ ವರ್ಗಕ್ಕೂ ಮಾಹಿತಿ ನೀಡಬೇಕಿತ್ತು. ಇದ್ಯಾವುದೂ ನಡೆಯಲಿಲ್ಲ. ಪಾರದರ್ಶಕ, ಪ್ರಾಮಾಣಿಕವಾಗಿ ಸರಕಾರ ನಡೆದುಕೊಳ್ಳಲಿಲ್ಲ. ಅಶೋಕ್ ಅವರು ದಬಾಯಿಸಿದ ಬಳಿಕ ವಕೀಲರನ್ನು ಒಳಕ್ಕೆ ಬಿಟ್ಟರು ಎಂದು ವಿವರ ನೀಡಿದರು.

ಮಾಧ್ಯಮ ಸ್ನೇಹಿತರು ಹೆಜ್ಜೆಹೆಜ್ಜೆಗೂ ಬೆನ್ನಿಗೆ ನಿಂತು ಕಾಂಗ್ರೆಸ್ ಸರಕಾರದ ಹಿಡನ್ ಅಜೆಂಡವನ್ನು ಬಯಲಿಗೆಳೆದು, ಸತ್ಯ ಸಂಗತಿಯನ್ನು ಜನರಿಗೆ ಬಿತ್ತರಿಸುವ ಮೂಲಕ ಪರೋಕ್ಷವಾಗಿ ನನ್ನ ರಕ್ಷಣೆ ಮಾಡಿದ್ದೀರಿ. ಅವರಿಗೆ ಕೃತಜ್ಞತೆಗಳು. ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು ಸೇರಿದಂತೆ, ರಾಜ್ಯಾಧ್ಯಕ್ಷ ವಿಜಯೇಂದ್ರ, ಎರಡೂ ಸದನಗಳ ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಅರವಿಂದ ಬೆಲ್ಲದ, ಬಸನವಗೌಡ ಪಾಟೀಲ್ ಯತ್ನಾಳ್, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಸೋಮಣ್ಣ, ಶಾಸಕ ಮಿತ್ರ ಅಭಯ್ ಪಾಟೀಲ್ ಸೇರಿ ಬಿಜೆಪಿಯ ಎಲ್ಲ ಶಾಸಕರು, ಸಂಸದರು, ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಜೊತೆಗಿದ್ದರು ಎಂದು ತಿಳಿಸಿದರು.

ವಕೀಲರ ತಂಡವು ಬೆಳಗಾವಿ- ಬೆಂಗಳೂರಿನಲ್ಲಿ ನ್ಯಾಯವನ್ನು ಎತ್ತಿ ಹಿಡಿಯಲು ಮತ್ತು ನಿಮ್ಮ ಜೊತೆ ನಾವಿದ್ದೇವೆ ಎಂಬ ದೃಢವಾದ ಸಂದೇಶ ನೀಡಿದೆÉ ಎಂದರು. ಕಷ್ಟ ಕಾಲದಲ್ಲಿ ಜೊತೆಗೆ ನಿಂತ ನಿಮ್ಮೆಲ್ಲರಿಗೂ ನಾನು ಹೃದಯಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುವೆ ಎಂದು ತಿಳಿಸಿದರು. ನಿಮ್ಮ ಕಷ್ಟಕಾಲದಲ್ಲಿ ನಿಮ್ಮ ಜೊತೆಗಿದ್ದು ಋಣ ತೀರಿಸುವ ಪ್ರಯತ್ನ ಮಾಡುವೆ ಎಂದು ಹೇಳಿದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಕೆ. ಗೋಪಾಲಯ್ಯ, ಎನ್. ಮುನಿರತ್ನ, ಕೆ.ಸಿ. ನಾರಾಯಣಗೌಡ, ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ಶಾಸಕ ರವಿಸುಬ್ರಹ್ಮಣ್ಯ, ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಬಿಜೆಪಿ ರಾಜ್ಯ ವಕ್ತಾರ ಪ್ರಕಾಶ್ ಶೇಷರಾಘವಾಚಾರ್, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕು. ಮಂಜುಳಾ, ಎಸ್‍ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Tags: BJP MLC CT RaviBJP MLC CT Ravi arrestedಬಿಜೆಪಿ ಶಾಸಕ ಸಿ.ಟಿ.ರವಿ ಬಂಧನ
ShareSendTweetShare
Previous Post

KSRTC: ನಿವೃತ್ತ ಸಿಬ್ಬಂದಿಗೆ ಬಾಕಿ ಉಪಧನ, ಗಳಿಕೆ ರಜೆ ನಗದೀಕರಣ ಮೊತ್ತ ರೂ.224.05 ಕೋ.ರೂ.ಬಿಡುಗಡೆ; ರಾಮಲಿಂಗ ರೆಡ್ಡಿ ಹಸ್ತಾಂತರ

Next Post

ವಕ್ಫ್ ಭೂ ಕಬಳಿಕೆ ವಿರುದ್ಧದ ತನಿಖೆಗೆ ಸಮಿತಿ ರಚನೆ; ಹೋರಾಟಕ್ಕೆ ಸಂದ ಜಯ ಎಂದ ಬಿಜೆಪಿ

Related Posts

‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ
Focus

ಸಿಎಂ ಗದ್ದುಗೆಗಾಗಿ ಗುದ್ದಾಟ: ಡಿಕೆಶಿ-ಸಿದ್ದರಾಮಯ್ಯ ವಾರ್‌ ಶುರು?

February 07, 2026 10:02 AM
ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ
Focus

ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

February 07, 2026 10:02 AM
ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ಸಾಧನೆ ಅಪರಿಮಿತ: ಚಲುವರಾಯಸ್ವಾಮಿ
Focus

ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ಸಾಧನೆ ಅಪರಿಮಿತ: ಚಲುವರಾಯಸ್ವಾಮಿ

February 07, 2026 12:02 AM
ಕಾಂಗ್ರೆಸ್‌ನಿಂದ ಬಾಂಬ್‌ ಸ್ಫೋಟದ ತನಿಖೆ ತಿರುಚುವ ಪ್ರಯತ್ನ, ಮತಬ್ಯಾಂಕ್‌ ರಾಜಕಾರಣ: ಅಶೋಕ್ ಆರೋಪ
Focus

ಕಾಂಗ್ರೆಸ್‌ನ ಭ್ರಷ್ಟಾಚಾರ ವಿರುದ್ಧ ಇನ್ನಷ್ಟು ಹೋರಾಟ; ಆರ್‌.ಅಶೋಕ ಘೋಷಣೆ

February 07, 2026 12:02 AM
ಹಿಂಸೆಯನ್ನು ಉತ್ತೇಜಿಸುವ ಜಾಹೀರಾತಿನಲ್ಲಿ ಗಾಂಧೀಜಿ ಚಿತ್ರ; ಶಾಸಕ ರಮೇಶ್ ಬಾಬು ದೂರು
Focus

ಹಿಂಸೆಯನ್ನು ಉತ್ತೇಜಿಸುವ ಜಾಹೀರಾತಿನಲ್ಲಿ ಗಾಂಧೀಜಿ ಚಿತ್ರ; ಶಾಸಕ ರಮೇಶ್ ಬಾಬು ದೂರು

February 07, 2026 12:02 AM
ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ
Focus

ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌

February 06, 2026 09:02 AM

Popular Stories

  • ‘ಸುಸ್ಥಿರ ನಗರ ಜೀವನಕ್ಕೆ ವಿಜ್ಞಾನ’ – ಅಪಾರ್ಟ್‌ಮೆಂಟ್ ನಿವಾಸಿಗಳೊಂದಿಗೆ ಅಧಿಕಾರಿಗಳ ಸಂವಾದ

    ‘ಸುಸ್ಥಿರ ನಗರ ಜೀವನಕ್ಕೆ ವಿಜ್ಞಾನ’ – ಅಪಾರ್ಟ್‌ಮೆಂಟ್ ನಿವಾಸಿಗಳೊಂದಿಗೆ ಅಧಿಕಾರಿಗಳ ಸಂವಾದ

    0 shares
    Share 0 Tweet 0
  • ‘ದಾರ್ಶನಿಕರ ಚಿಂತನೆಗಳನ್ನು ಜನರು ಅನುಸರಿಸಿದರೆ ನ್ಯಾಯಾಂಗ ವ್ಯವಸ್ಥೆಯ ಅನಿವಾರ್ಯತೆಯೇ ಇಲ್ಲ’; ಮಾಜಿ AAG ಅರುಣ್ ಶ್ಯಾಮ್

    0 shares
    Share 0 Tweet 0
  • ‘ಕಾನ್ಫಿಡೆಂಟ್’ ಮಾಲೀಕ ಸಿ.ಜೆ.ರಾಯ್ ಸಾವಿನ ಬಗ್ಗೆ ಹೈಕೋರ್ಟ್‌ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ತನಿಖೆ ನಡೆಯಲಿ; ಸರ್ಕಾರಕ್ಕೆ CSS ಪಟ್ಟು

    0 shares
    Share 0 Tweet 0
  • RSS ಹಿರಿಯ ನಾಯಕ ಕೃ.ನರಹರಿ ನಿಧನಕ್ಕೆ ಹೊಸಬಾಳೆ ಕಂಬನಿ

    0 shares
    Share 0 Tweet 0
  • ಉಡುಪಿ ‘ಪರ್ಯಾಯ’ದಲ್ಲಿ ಸಾಂಸ್ಕೃತಿಕ ದಾಖಲೆ; ಒಂದೇ ವೇದಿಕೆಯಲ್ಲಿ 40ಕ್ಕೂ ಹೆಚ್ಚು ಗಾಯಕರ ಸಂಗೀತ ರಸದೌತಣ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In