Saturday, July 18, 2026
Contact Us
UdayaNews
  • ಪ್ರಮುಖ ಸುದ್ದಿ
    ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

    ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

    ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್

    ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್

    ಆಂಧ್ರದಲ್ಲಿ ಕೋವಿಡ್ ಆತಂಕ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ

    ಆಂಧ್ರದಲ್ಲಿ ಕೋವಿಡ್ ಆತಂಕ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಒಂದು ನಿಮಿಷದಲ್ಲಿ 80% ಚಾರ್ಜ್ ಆಗುವ ಹೊಸ ಬ್ಯಾಟರಿ ವಸ್ತು ಅಭಿವೃದ್ಧಿ

    ಒಂದು ನಿಮಿಷದಲ್ಲಿ 80% ಚಾರ್ಜ್ ಆಗುವ ಹೊಸ ಬ್ಯಾಟರಿ ವಸ್ತು ಅಭಿವೃದ್ಧಿ

    ‘ನೀಟ್’ ಸತ್ಯಾಗ್ರಹ: ಆರೋಗ್ಯ ಹದಗೆಟ್ಟು ಸೋನಂ ವಾಂಗ್‌ಚುಕ್ ಆಸ್ಪತ್ರೆಗೆ ದಾಖಲು

    ‘ನೀಟ್’ ಸತ್ಯಾಗ್ರಹ: ಆರೋಗ್ಯ ಹದಗೆಟ್ಟು ಸೋನಂ ವಾಂಗ್‌ಚುಕ್ ಆಸ್ಪತ್ರೆಗೆ ದಾಖಲು

    ತಮಿಳುನಾಡು, ತ್ರಿಪುರಾದಲ್ಲಿ ಜನಗಣತಿ 2027 ಸ್ವಯಂ-ಗಣತಿ ಆರಂಭ

    ತಮಿಳುನಾಡು, ತ್ರಿಪುರಾದಲ್ಲಿ ಜನಗಣತಿ 2027 ಸ್ವಯಂ-ಗಣತಿ ಆರಂಭ

    ದಂಡ ವಿವಾದ ಇತ್ಯರ್ಥಕ್ಕೆ ಇಪಿಎಫ್‌ಒ ‘ವಿಶ್ವಾಸ್ 2026’ ಯೋಜನೆ

    ದಂಡ ವಿವಾದ ಇತ್ಯರ್ಥಕ್ಕೆ ಇಪಿಎಫ್‌ಒ ‘ವಿಶ್ವಾಸ್ 2026’ ಯೋಜನೆ

    NeVA ಅಳವಡಿಕೆಗೆ ಮಹಾರಾಷ್ಟ್ರ ಶಾಸಕಾಂಗದ ಹೆಜ್ಜೆ; ಕಾಗದರಹಿತ ಕಾರ್ಯಕ್ಕೆ ಸಿದ್ಧತೆ

    NeVA ಅಳವಡಿಕೆಗೆ ಮಹಾರಾಷ್ಟ್ರ ಶಾಸಕಾಂಗದ ಹೆಜ್ಜೆ; ಕಾಗದರಹಿತ ಕಾರ್ಯಕ್ಕೆ ಸಿದ್ಧತೆ

    ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ; ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್

    ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ; ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್

  • ರಾಜ್ಯ
    ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

    ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

    ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್

    ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್

    ಆಂಧ್ರದಲ್ಲಿ ಕೋವಿಡ್ ಆತಂಕ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ

    ಆಂಧ್ರದಲ್ಲಿ ಕೋವಿಡ್ ಆತಂಕ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ

    ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ; ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್

    ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ; ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್

    ಬೆಂಗಳೂರಿನಲ್ಲಿ ‘ಬ್ರಿಕ್ಸ್’ ಸಭೆ; ಸಹಕಾರ ಒಪ್ಪಂದಕ್ಕೆ ಸದಸ್ಯ ರಾಷ್ಟ್ರಗಳ ಒಮ್ಮತ

    ಬೆಂಗಳೂರಿನಲ್ಲಿ ‘ಬ್ರಿಕ್ಸ್’ ಸಭೆ; ಸಹಕಾರ ಒಪ್ಪಂದಕ್ಕೆ ಸದಸ್ಯ ರಾಷ್ಟ್ರಗಳ ಒಮ್ಮತ

    ಬೆಂಗಳೂರುದಲ್ಲಿ ‘ಒಂದು ರಾಷ್ಟ್ರ, ಒಂದು ಕಾಲ’ ಪೈಲಟ್‌ಗೆ ಚಾಲನೆ; ಡಿಜಿಟಲ್ ಭದ್ರತೆಗೆ ಹೊಸ ಹೆಜ್ಜೆ

    ಬೆಂಗಳೂರುದಲ್ಲಿ ‘ಒಂದು ರಾಷ್ಟ್ರ, ಒಂದು ಕಾಲ’ ಪೈಲಟ್‌ಗೆ ಚಾಲನೆ; ಡಿಜಿಟಲ್ ಭದ್ರತೆಗೆ ಹೊಸ ಹೆಜ್ಜೆ

    ಉತ್ತರ ಕನ್ನಡದಲ್ಲಿ TRAI ಮೊಬೈಲ್ ನೆಟ್‌ವರ್ಕ್ ಪರೀಕ್ಷೆ; ಟೆಲಿಕಾಂ ಕಂಪನಿಗಳ ಸೇವೆಯಲ್ಲಿ ಗಮನಾರ್ಹ ವ್ಯತ್ಯಾಸ

    ಉತ್ತರ ಕನ್ನಡದಲ್ಲಿ TRAI ಮೊಬೈಲ್ ನೆಟ್‌ವರ್ಕ್ ಪರೀಕ್ಷೆ; ಟೆಲಿಕಾಂ ಕಂಪನಿಗಳ ಸೇವೆಯಲ್ಲಿ ಗಮನಾರ್ಹ ವ್ಯತ್ಯಾಸ

    ಕರಾವಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಇಬ್ಬರು ಡ್ರಗ್ ಪೆಡ್ಲರ್’ಗಳ ಸೆರೆ

    ಕರಾವಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಇಬ್ಬರು ಡ್ರಗ್ ಪೆಡ್ಲರ್’ಗಳ ಸೆರೆ

    ‘ಬಿಜೆಪಿ ಆಡಳಿತದಲ್ಲೇ ಹೆಚ್ಚು ಕೈದಿಗಳ ಪರಾರಿ’; ವಿಜಯೇಂದ್ರಗೆ ಪ್ರಿಯಾಂಕ್ ಖರ್ಗೆ ತಿರುಗೇಟು

    ‘ಬಿಜೆಪಿ ಆಡಳಿತದಲ್ಲೇ ಹೆಚ್ಚು ಕೈದಿಗಳ ಪರಾರಿ’; ವಿಜಯೇಂದ್ರಗೆ ಪ್ರಿಯಾಂಕ್ ಖರ್ಗೆ ತಿರುಗೇಟು

    ‘ಬಿಡದಿ ಟೌನ್‌ಶಿಪ್‌ ಅಂದು ಅಧಿವೇಶನದಲ್ಲಿ ವಿರೋಧ, ಇದೀಗ ಪರ’; ಡಿಕೆಶಿ ನಡೆಗೆ ಬಿಜೆಪಿ ಟೀಕೆ

    ‘ಬಿಡದಿ ಟೌನ್‌ಶಿಪ್‌ ಅಂದು ಅಧಿವೇಶನದಲ್ಲಿ ವಿರೋಧ, ಇದೀಗ ಪರ’; ಡಿಕೆಶಿ ನಡೆಗೆ ಬಿಜೆಪಿ ಟೀಕೆ

  • ದೇಶ
    ಒಂದು ನಿಮಿಷದಲ್ಲಿ 80% ಚಾರ್ಜ್ ಆಗುವ ಹೊಸ ಬ್ಯಾಟರಿ ವಸ್ತು ಅಭಿವೃದ್ಧಿ

    ಒಂದು ನಿಮಿಷದಲ್ಲಿ 80% ಚಾರ್ಜ್ ಆಗುವ ಹೊಸ ಬ್ಯಾಟರಿ ವಸ್ತು ಅಭಿವೃದ್ಧಿ

    ‘ನೀಟ್’ ಸತ್ಯಾಗ್ರಹ: ಆರೋಗ್ಯ ಹದಗೆಟ್ಟು ಸೋನಂ ವಾಂಗ್‌ಚುಕ್ ಆಸ್ಪತ್ರೆಗೆ ದಾಖಲು

    ‘ನೀಟ್’ ಸತ್ಯಾಗ್ರಹ: ಆರೋಗ್ಯ ಹದಗೆಟ್ಟು ಸೋನಂ ವಾಂಗ್‌ಚುಕ್ ಆಸ್ಪತ್ರೆಗೆ ದಾಖಲು

    ತಮಿಳುನಾಡು, ತ್ರಿಪುರಾದಲ್ಲಿ ಜನಗಣತಿ 2027 ಸ್ವಯಂ-ಗಣತಿ ಆರಂಭ

    ತಮಿಳುನಾಡು, ತ್ರಿಪುರಾದಲ್ಲಿ ಜನಗಣತಿ 2027 ಸ್ವಯಂ-ಗಣತಿ ಆರಂಭ

    ದಂಡ ವಿವಾದ ಇತ್ಯರ್ಥಕ್ಕೆ ಇಪಿಎಫ್‌ಒ ‘ವಿಶ್ವಾಸ್ 2026’ ಯೋಜನೆ

    ದಂಡ ವಿವಾದ ಇತ್ಯರ್ಥಕ್ಕೆ ಇಪಿಎಫ್‌ಒ ‘ವಿಶ್ವಾಸ್ 2026’ ಯೋಜನೆ

    NeVA ಅಳವಡಿಕೆಗೆ ಮಹಾರಾಷ್ಟ್ರ ಶಾಸಕಾಂಗದ ಹೆಜ್ಜೆ; ಕಾಗದರಹಿತ ಕಾರ್ಯಕ್ಕೆ ಸಿದ್ಧತೆ

    NeVA ಅಳವಡಿಕೆಗೆ ಮಹಾರಾಷ್ಟ್ರ ಶಾಸಕಾಂಗದ ಹೆಜ್ಜೆ; ಕಾಗದರಹಿತ ಕಾರ್ಯಕ್ಕೆ ಸಿದ್ಧತೆ

    ನಶಾ ಮುಕ್ತ ಭಾರತ ಅಭಿಯಾನ ಮೂಲಕ 29.32 ಕೋಟಿ ಜನರಲ್ಲಿ ಜಾಗೃತಿ: ಕೇಂದ್ರ

    ನಶಾ ಮುಕ್ತ ಭಾರತ ಅಭಿಯಾನ ಮೂಲಕ 29.32 ಕೋಟಿ ಜನರಲ್ಲಿ ಜಾಗೃತಿ: ಕೇಂದ್ರ

    ಕ್ಷೇತ್ರ ಮರುವಿಂಗಡಣೆ ಮಸೂದೆಗೂ ಮುನ್ನ ಸರ್ವಪಕ್ಷ ಸಭೆ ನಡೆಸಿ: ಪ್ರಧಾನಿ ಮೋದಿಗೆ ಖರ್ಗೆ ಆಗ್ರಹ

    ಕ್ಷೇತ್ರ ಮರುವಿಂಗಡಣೆ ಮಸೂದೆಗೂ ಮುನ್ನ ಸರ್ವಪಕ್ಷ ಸಭೆ ನಡೆಸಿ: ಪ್ರಧಾನಿ ಮೋದಿಗೆ ಖರ್ಗೆ ಆಗ್ರಹ

    ಭಾರತದ ಮೊದಲ ಹೈಡ್ರೋಜನ್ ರೈಲು ಶೀಘ್ರದಲ್ಲೇ ಸಂಚಾರಕ್ಕೆ; 2,600 ಪ್ರಯಾಣಿಕರ ಸಾಮರ್ಥ್ಯ

    ಭಾರತದ ಮೊದಲ ಹೈಡ್ರೋಜನ್ ರೈಲು ಶೀಘ್ರದಲ್ಲೇ ಸಂಚಾರಕ್ಕೆ; 2,600 ಪ್ರಯಾಣಿಕರ ಸಾಮರ್ಥ್ಯ

    ಜಾಗತಿಕ ಮಾರುಕಟ್ಟೆ ಪ್ರವೇಶಕ್ಕೆ MSMEಗಳಿಗೆ ಕೇಂದ್ರದಿಂದ ಮಾರ್ಗದರ್ಶಿ ಪುಸ್ತಕ ಬಿಡುಗಡೆ

    ಜಾಗತಿಕ ಮಾರುಕಟ್ಟೆ ಪ್ರವೇಶಕ್ಕೆ MSMEಗಳಿಗೆ ಕೇಂದ್ರದಿಂದ ಮಾರ್ಗದರ್ಶಿ ಪುಸ್ತಕ ಬಿಡುಗಡೆ

    NEET UG 2026 ಫಲಿತಾಂಶ ಪ್ರಕಟ; 715 ಅಂಕಗಳೊಂದಿಗೆ ಇಬ್ಬರಿಗೆ ದೇಶದ ಮೊದಲ ರ‍್ಯಾಂಕ್

    NEET UG 2026 ಫಲಿತಾಂಶ ಪ್ರಕಟ; 715 ಅಂಕಗಳೊಂದಿಗೆ ಇಬ್ಬರಿಗೆ ದೇಶದ ಮೊದಲ ರ‍್ಯಾಂಕ್

  • ವಿದೇಶ
    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

    ಅಮೆರಿಕ ಜೊತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್; ಮತ್ತೆ ‘ಹಾರ್ಮುಜ್’ ಕಗ್ಗಂಟು

    ಅಮೆರಿಕ ಜೊತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್; ಮತ್ತೆ ‘ಹಾರ್ಮುಜ್’ ಕಗ್ಗಂಟು

    ಹಾರ್ಮುಜ್ ಜಲಸಂಧಿ ದಾಳಿಗೆ ಭಾರತ ಖಂಡಿಸಿದ ಭಾರತ

    ಹಾರ್ಮುಜ್ ಜಲಸಂಧಿ ದಾಳಿಗೆ ಭಾರತ ಖಂಡಿಸಿದ ಭಾರತ

    ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಾವು,

    ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಾವು,

    ಹಾರ್ಮುಜ್ ಜಲಸಂಧಿ  ಬಗ್ಗೆ ಮಾತುಕತೆ ಮುಂದುವರಿಕೆಗೆ ಇರಾನ್-ಓಮನ್ ಒಪ್ಪಿಗೆ

    ಹಾರ್ಮುಜ್ ಜಲಸಂಧಿ ಬಗ್ಗೆ ಮಾತುಕತೆ ಮುಂದುವರಿಕೆಗೆ ಇರಾನ್-ಓಮನ್ ಒಪ್ಪಿಗೆ

    ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 4,333ಕ್ಕೆ ಏರಿಕೆ

    ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 4,333ಕ್ಕೆ ಏರಿಕೆ

    ಹೊರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಅಮೆರಿಕದಿಂದ ವಾಯುದಾಳಿ

    ಹೊರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಅಮೆರಿಕದಿಂದ ವಾಯುದಾಳಿ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

    ಭಾರತೀಯ ಸಂಗೀತ ಲೋಕ ಅದ್ಭುತ ಪ್ರತಿಭೆ.. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ ಎಸ್. ಜಾನಕಿ

    ಭಾರತೀಯ ಸಂಗೀತ ಲೋಕ ಅದ್ಭುತ ಪ್ರತಿಭೆ.. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ ಎಸ್. ಜಾನಕಿ

    ಹಿರಿಯ ಗಾಯಕಿ ಎಸ್. ಜಾನಕಿ ನಿಧನ; ಬಡವಾದ ಸಂಗೀತ ಲೋಕ

    ಹಿರಿಯ ಗಾಯಕಿ ಎಸ್. ಜಾನಕಿ ನಿಧನ; ಬಡವಾದ ಸಂಗೀತ ಲೋಕ

    Veteran Singer S. Janaki Passes Away at 88; Music World Mourns the Loss

    Veteran Singer S. Janaki Passes Away at 88; Music World Mourns the Loss

    ಹೆಣ್ಣೊಬ್ಬಳ ವಿಚಿತ್ರ ಕಥೆ; ‘ಓ ಸುಕುಮಾರಿ!’ ಟ್ರೇಲರ್ ಬಿಡುಗಡೆ

    ಹೆಣ್ಣೊಬ್ಬಳ ವಿಚಿತ್ರ ಕಥೆ; ‘ಓ ಸುಕುಮಾರಿ!’ ಟ್ರೇಲರ್ ಬಿಡುಗಡೆ

    ಕಿಶನ್ ದಾಸ್–ಸಂಜನಾ ಅಭಿನಯದ ‘ಸೀ ಯು’ ಫಸ್ಟ್ ಲುಕ್ ಬಿಡುಗಡೆ

    ಕಿಶನ್ ದಾಸ್–ಸಂಜನಾ ಅಭಿನಯದ ‘ಸೀ ಯು’ ಫಸ್ಟ್ ಲುಕ್ ಬಿಡುಗಡೆ

    ‘See U’ First Look Unveiled; Arya Launches Poster of Kishan Das-Sanjana Starrer

    ‘See U’ First Look Unveiled; Arya Launches Poster of Kishan Das-Sanjana Starrer

    ‘ಕರಾವಳಿ’ ಟ್ರೇಲರ್ ಬಿಡುಗಡೆ; ಕಂಬಳದ ಕಥೆ ತೆರೆ ಮೇಲೆ

    ‘ಕರಾವಳಿ’ ಟ್ರೇಲರ್ ಬಿಡುಗಡೆ; ಕಂಬಳದ ಕಥೆ ತೆರೆ ಮೇಲೆ

  • ಆಧ್ಯಾತ್ಮ
    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

    ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

    ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್

    ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್

    ಆಂಧ್ರದಲ್ಲಿ ಕೋವಿಡ್ ಆತಂಕ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ

    ಆಂಧ್ರದಲ್ಲಿ ಕೋವಿಡ್ ಆತಂಕ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಒಂದು ನಿಮಿಷದಲ್ಲಿ 80% ಚಾರ್ಜ್ ಆಗುವ ಹೊಸ ಬ್ಯಾಟರಿ ವಸ್ತು ಅಭಿವೃದ್ಧಿ

    ಒಂದು ನಿಮಿಷದಲ್ಲಿ 80% ಚಾರ್ಜ್ ಆಗುವ ಹೊಸ ಬ್ಯಾಟರಿ ವಸ್ತು ಅಭಿವೃದ್ಧಿ

    ‘ನೀಟ್’ ಸತ್ಯಾಗ್ರಹ: ಆರೋಗ್ಯ ಹದಗೆಟ್ಟು ಸೋನಂ ವಾಂಗ್‌ಚುಕ್ ಆಸ್ಪತ್ರೆಗೆ ದಾಖಲು

    ‘ನೀಟ್’ ಸತ್ಯಾಗ್ರಹ: ಆರೋಗ್ಯ ಹದಗೆಟ್ಟು ಸೋನಂ ವಾಂಗ್‌ಚುಕ್ ಆಸ್ಪತ್ರೆಗೆ ದಾಖಲು

    ತಮಿಳುನಾಡು, ತ್ರಿಪುರಾದಲ್ಲಿ ಜನಗಣತಿ 2027 ಸ್ವಯಂ-ಗಣತಿ ಆರಂಭ

    ತಮಿಳುನಾಡು, ತ್ರಿಪುರಾದಲ್ಲಿ ಜನಗಣತಿ 2027 ಸ್ವಯಂ-ಗಣತಿ ಆರಂಭ

    ದಂಡ ವಿವಾದ ಇತ್ಯರ್ಥಕ್ಕೆ ಇಪಿಎಫ್‌ಒ ‘ವಿಶ್ವಾಸ್ 2026’ ಯೋಜನೆ

    ದಂಡ ವಿವಾದ ಇತ್ಯರ್ಥಕ್ಕೆ ಇಪಿಎಫ್‌ಒ ‘ವಿಶ್ವಾಸ್ 2026’ ಯೋಜನೆ

    NeVA ಅಳವಡಿಕೆಗೆ ಮಹಾರಾಷ್ಟ್ರ ಶಾಸಕಾಂಗದ ಹೆಜ್ಜೆ; ಕಾಗದರಹಿತ ಕಾರ್ಯಕ್ಕೆ ಸಿದ್ಧತೆ

    NeVA ಅಳವಡಿಕೆಗೆ ಮಹಾರಾಷ್ಟ್ರ ಶಾಸಕಾಂಗದ ಹೆಜ್ಜೆ; ಕಾಗದರಹಿತ ಕಾರ್ಯಕ್ಕೆ ಸಿದ್ಧತೆ

    ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ; ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್

    ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ; ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್

  • ರಾಜ್ಯ
    ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

    ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

    ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್

    ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್

    ಆಂಧ್ರದಲ್ಲಿ ಕೋವಿಡ್ ಆತಂಕ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ

    ಆಂಧ್ರದಲ್ಲಿ ಕೋವಿಡ್ ಆತಂಕ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ

    ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ; ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್

    ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ; ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್

    ಬೆಂಗಳೂರಿನಲ್ಲಿ ‘ಬ್ರಿಕ್ಸ್’ ಸಭೆ; ಸಹಕಾರ ಒಪ್ಪಂದಕ್ಕೆ ಸದಸ್ಯ ರಾಷ್ಟ್ರಗಳ ಒಮ್ಮತ

    ಬೆಂಗಳೂರಿನಲ್ಲಿ ‘ಬ್ರಿಕ್ಸ್’ ಸಭೆ; ಸಹಕಾರ ಒಪ್ಪಂದಕ್ಕೆ ಸದಸ್ಯ ರಾಷ್ಟ್ರಗಳ ಒಮ್ಮತ

    ಬೆಂಗಳೂರುದಲ್ಲಿ ‘ಒಂದು ರಾಷ್ಟ್ರ, ಒಂದು ಕಾಲ’ ಪೈಲಟ್‌ಗೆ ಚಾಲನೆ; ಡಿಜಿಟಲ್ ಭದ್ರತೆಗೆ ಹೊಸ ಹೆಜ್ಜೆ

    ಬೆಂಗಳೂರುದಲ್ಲಿ ‘ಒಂದು ರಾಷ್ಟ್ರ, ಒಂದು ಕಾಲ’ ಪೈಲಟ್‌ಗೆ ಚಾಲನೆ; ಡಿಜಿಟಲ್ ಭದ್ರತೆಗೆ ಹೊಸ ಹೆಜ್ಜೆ

    ಉತ್ತರ ಕನ್ನಡದಲ್ಲಿ TRAI ಮೊಬೈಲ್ ನೆಟ್‌ವರ್ಕ್ ಪರೀಕ್ಷೆ; ಟೆಲಿಕಾಂ ಕಂಪನಿಗಳ ಸೇವೆಯಲ್ಲಿ ಗಮನಾರ್ಹ ವ್ಯತ್ಯಾಸ

    ಉತ್ತರ ಕನ್ನಡದಲ್ಲಿ TRAI ಮೊಬೈಲ್ ನೆಟ್‌ವರ್ಕ್ ಪರೀಕ್ಷೆ; ಟೆಲಿಕಾಂ ಕಂಪನಿಗಳ ಸೇವೆಯಲ್ಲಿ ಗಮನಾರ್ಹ ವ್ಯತ್ಯಾಸ

    ಕರಾವಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಇಬ್ಬರು ಡ್ರಗ್ ಪೆಡ್ಲರ್’ಗಳ ಸೆರೆ

    ಕರಾವಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಇಬ್ಬರು ಡ್ರಗ್ ಪೆಡ್ಲರ್’ಗಳ ಸೆರೆ

    ‘ಬಿಜೆಪಿ ಆಡಳಿತದಲ್ಲೇ ಹೆಚ್ಚು ಕೈದಿಗಳ ಪರಾರಿ’; ವಿಜಯೇಂದ್ರಗೆ ಪ್ರಿಯಾಂಕ್ ಖರ್ಗೆ ತಿರುಗೇಟು

    ‘ಬಿಜೆಪಿ ಆಡಳಿತದಲ್ಲೇ ಹೆಚ್ಚು ಕೈದಿಗಳ ಪರಾರಿ’; ವಿಜಯೇಂದ್ರಗೆ ಪ್ರಿಯಾಂಕ್ ಖರ್ಗೆ ತಿರುಗೇಟು

    ‘ಬಿಡದಿ ಟೌನ್‌ಶಿಪ್‌ ಅಂದು ಅಧಿವೇಶನದಲ್ಲಿ ವಿರೋಧ, ಇದೀಗ ಪರ’; ಡಿಕೆಶಿ ನಡೆಗೆ ಬಿಜೆಪಿ ಟೀಕೆ

    ‘ಬಿಡದಿ ಟೌನ್‌ಶಿಪ್‌ ಅಂದು ಅಧಿವೇಶನದಲ್ಲಿ ವಿರೋಧ, ಇದೀಗ ಪರ’; ಡಿಕೆಶಿ ನಡೆಗೆ ಬಿಜೆಪಿ ಟೀಕೆ

  • ದೇಶ
    ಒಂದು ನಿಮಿಷದಲ್ಲಿ 80% ಚಾರ್ಜ್ ಆಗುವ ಹೊಸ ಬ್ಯಾಟರಿ ವಸ್ತು ಅಭಿವೃದ್ಧಿ

    ಒಂದು ನಿಮಿಷದಲ್ಲಿ 80% ಚಾರ್ಜ್ ಆಗುವ ಹೊಸ ಬ್ಯಾಟರಿ ವಸ್ತು ಅಭಿವೃದ್ಧಿ

    ‘ನೀಟ್’ ಸತ್ಯಾಗ್ರಹ: ಆರೋಗ್ಯ ಹದಗೆಟ್ಟು ಸೋನಂ ವಾಂಗ್‌ಚುಕ್ ಆಸ್ಪತ್ರೆಗೆ ದಾಖಲು

    ‘ನೀಟ್’ ಸತ್ಯಾಗ್ರಹ: ಆರೋಗ್ಯ ಹದಗೆಟ್ಟು ಸೋನಂ ವಾಂಗ್‌ಚುಕ್ ಆಸ್ಪತ್ರೆಗೆ ದಾಖಲು

    ತಮಿಳುನಾಡು, ತ್ರಿಪುರಾದಲ್ಲಿ ಜನಗಣತಿ 2027 ಸ್ವಯಂ-ಗಣತಿ ಆರಂಭ

    ತಮಿಳುನಾಡು, ತ್ರಿಪುರಾದಲ್ಲಿ ಜನಗಣತಿ 2027 ಸ್ವಯಂ-ಗಣತಿ ಆರಂಭ

    ದಂಡ ವಿವಾದ ಇತ್ಯರ್ಥಕ್ಕೆ ಇಪಿಎಫ್‌ಒ ‘ವಿಶ್ವಾಸ್ 2026’ ಯೋಜನೆ

    ದಂಡ ವಿವಾದ ಇತ್ಯರ್ಥಕ್ಕೆ ಇಪಿಎಫ್‌ಒ ‘ವಿಶ್ವಾಸ್ 2026’ ಯೋಜನೆ

    NeVA ಅಳವಡಿಕೆಗೆ ಮಹಾರಾಷ್ಟ್ರ ಶಾಸಕಾಂಗದ ಹೆಜ್ಜೆ; ಕಾಗದರಹಿತ ಕಾರ್ಯಕ್ಕೆ ಸಿದ್ಧತೆ

    NeVA ಅಳವಡಿಕೆಗೆ ಮಹಾರಾಷ್ಟ್ರ ಶಾಸಕಾಂಗದ ಹೆಜ್ಜೆ; ಕಾಗದರಹಿತ ಕಾರ್ಯಕ್ಕೆ ಸಿದ್ಧತೆ

    ನಶಾ ಮುಕ್ತ ಭಾರತ ಅಭಿಯಾನ ಮೂಲಕ 29.32 ಕೋಟಿ ಜನರಲ್ಲಿ ಜಾಗೃತಿ: ಕೇಂದ್ರ

    ನಶಾ ಮುಕ್ತ ಭಾರತ ಅಭಿಯಾನ ಮೂಲಕ 29.32 ಕೋಟಿ ಜನರಲ್ಲಿ ಜಾಗೃತಿ: ಕೇಂದ್ರ

    ಕ್ಷೇತ್ರ ಮರುವಿಂಗಡಣೆ ಮಸೂದೆಗೂ ಮುನ್ನ ಸರ್ವಪಕ್ಷ ಸಭೆ ನಡೆಸಿ: ಪ್ರಧಾನಿ ಮೋದಿಗೆ ಖರ್ಗೆ ಆಗ್ರಹ

    ಕ್ಷೇತ್ರ ಮರುವಿಂಗಡಣೆ ಮಸೂದೆಗೂ ಮುನ್ನ ಸರ್ವಪಕ್ಷ ಸಭೆ ನಡೆಸಿ: ಪ್ರಧಾನಿ ಮೋದಿಗೆ ಖರ್ಗೆ ಆಗ್ರಹ

    ಭಾರತದ ಮೊದಲ ಹೈಡ್ರೋಜನ್ ರೈಲು ಶೀಘ್ರದಲ್ಲೇ ಸಂಚಾರಕ್ಕೆ; 2,600 ಪ್ರಯಾಣಿಕರ ಸಾಮರ್ಥ್ಯ

    ಭಾರತದ ಮೊದಲ ಹೈಡ್ರೋಜನ್ ರೈಲು ಶೀಘ್ರದಲ್ಲೇ ಸಂಚಾರಕ್ಕೆ; 2,600 ಪ್ರಯಾಣಿಕರ ಸಾಮರ್ಥ್ಯ

    ಜಾಗತಿಕ ಮಾರುಕಟ್ಟೆ ಪ್ರವೇಶಕ್ಕೆ MSMEಗಳಿಗೆ ಕೇಂದ್ರದಿಂದ ಮಾರ್ಗದರ್ಶಿ ಪುಸ್ತಕ ಬಿಡುಗಡೆ

    ಜಾಗತಿಕ ಮಾರುಕಟ್ಟೆ ಪ್ರವೇಶಕ್ಕೆ MSMEಗಳಿಗೆ ಕೇಂದ್ರದಿಂದ ಮಾರ್ಗದರ್ಶಿ ಪುಸ್ತಕ ಬಿಡುಗಡೆ

    NEET UG 2026 ಫಲಿತಾಂಶ ಪ್ರಕಟ; 715 ಅಂಕಗಳೊಂದಿಗೆ ಇಬ್ಬರಿಗೆ ದೇಶದ ಮೊದಲ ರ‍್ಯಾಂಕ್

    NEET UG 2026 ಫಲಿತಾಂಶ ಪ್ರಕಟ; 715 ಅಂಕಗಳೊಂದಿಗೆ ಇಬ್ಬರಿಗೆ ದೇಶದ ಮೊದಲ ರ‍್ಯಾಂಕ್

  • ವಿದೇಶ
    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

    ಅಮೆರಿಕ ಜೊತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್; ಮತ್ತೆ ‘ಹಾರ್ಮುಜ್’ ಕಗ್ಗಂಟು

    ಅಮೆರಿಕ ಜೊತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್; ಮತ್ತೆ ‘ಹಾರ್ಮುಜ್’ ಕಗ್ಗಂಟು

    ಹಾರ್ಮುಜ್ ಜಲಸಂಧಿ ದಾಳಿಗೆ ಭಾರತ ಖಂಡಿಸಿದ ಭಾರತ

    ಹಾರ್ಮುಜ್ ಜಲಸಂಧಿ ದಾಳಿಗೆ ಭಾರತ ಖಂಡಿಸಿದ ಭಾರತ

    ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಾವು,

    ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಾವು,

    ಹಾರ್ಮುಜ್ ಜಲಸಂಧಿ  ಬಗ್ಗೆ ಮಾತುಕತೆ ಮುಂದುವರಿಕೆಗೆ ಇರಾನ್-ಓಮನ್ ಒಪ್ಪಿಗೆ

    ಹಾರ್ಮುಜ್ ಜಲಸಂಧಿ ಬಗ್ಗೆ ಮಾತುಕತೆ ಮುಂದುವರಿಕೆಗೆ ಇರಾನ್-ಓಮನ್ ಒಪ್ಪಿಗೆ

    ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 4,333ಕ್ಕೆ ಏರಿಕೆ

    ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 4,333ಕ್ಕೆ ಏರಿಕೆ

    ಹೊರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಅಮೆರಿಕದಿಂದ ವಾಯುದಾಳಿ

    ಹೊರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಅಮೆರಿಕದಿಂದ ವಾಯುದಾಳಿ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

    ಭಾರತೀಯ ಸಂಗೀತ ಲೋಕ ಅದ್ಭುತ ಪ್ರತಿಭೆ.. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ ಎಸ್. ಜಾನಕಿ

    ಭಾರತೀಯ ಸಂಗೀತ ಲೋಕ ಅದ್ಭುತ ಪ್ರತಿಭೆ.. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ ಎಸ್. ಜಾನಕಿ

    ಹಿರಿಯ ಗಾಯಕಿ ಎಸ್. ಜಾನಕಿ ನಿಧನ; ಬಡವಾದ ಸಂಗೀತ ಲೋಕ

    ಹಿರಿಯ ಗಾಯಕಿ ಎಸ್. ಜಾನಕಿ ನಿಧನ; ಬಡವಾದ ಸಂಗೀತ ಲೋಕ

    Veteran Singer S. Janaki Passes Away at 88; Music World Mourns the Loss

    Veteran Singer S. Janaki Passes Away at 88; Music World Mourns the Loss

    ಹೆಣ್ಣೊಬ್ಬಳ ವಿಚಿತ್ರ ಕಥೆ; ‘ಓ ಸುಕುಮಾರಿ!’ ಟ್ರೇಲರ್ ಬಿಡುಗಡೆ

    ಹೆಣ್ಣೊಬ್ಬಳ ವಿಚಿತ್ರ ಕಥೆ; ‘ಓ ಸುಕುಮಾರಿ!’ ಟ್ರೇಲರ್ ಬಿಡುಗಡೆ

    ಕಿಶನ್ ದಾಸ್–ಸಂಜನಾ ಅಭಿನಯದ ‘ಸೀ ಯು’ ಫಸ್ಟ್ ಲುಕ್ ಬಿಡುಗಡೆ

    ಕಿಶನ್ ದಾಸ್–ಸಂಜನಾ ಅಭಿನಯದ ‘ಸೀ ಯು’ ಫಸ್ಟ್ ಲುಕ್ ಬಿಡುಗಡೆ

    ‘See U’ First Look Unveiled; Arya Launches Poster of Kishan Das-Sanjana Starrer

    ‘See U’ First Look Unveiled; Arya Launches Poster of Kishan Das-Sanjana Starrer

    ‘ಕರಾವಳಿ’ ಟ್ರೇಲರ್ ಬಿಡುಗಡೆ; ಕಂಬಳದ ಕಥೆ ತೆರೆ ಮೇಲೆ

    ‘ಕರಾವಳಿ’ ಟ್ರೇಲರ್ ಬಿಡುಗಡೆ; ಕಂಬಳದ ಕಥೆ ತೆರೆ ಮೇಲೆ

  • ಆಧ್ಯಾತ್ಮ
    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Focus

ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ; ಪ್ರತಿಪಕ್ಷದ ನಾಯಕ ಅಶೋಕ್‌ ಸವಾಲು

by Udaya News
November 6, 2025
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
0
ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ
Share on FacebookShare via: WhatsApp

ಬೆಂಗಳೂರು : “ಕಬ್ಬು ಬೆಳೆಗಾರರ ಬದುಕಿನ ಜತೆ ರಾಜ್ಯ ಸರ್ಕಾರ ಚೆಲ್ಲಾಟ ಆಡುತ್ತಿದೆ, ಇದೇ ವರ್ತನೆ ಮುಂದುವರಿದರೆ ರೈತರ ಹೋರಾಟದ ಕಿಚ್ಚು ಸರ್ಕಾರವನ್ನೇ ಆಹುತಿ ತೆಗೆದುಕೊಳ್ಳದೇ ಬಿಡುವುದಿಲ್ಲ” ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ಎಂಟು ದಿನಗಳಿಂದ ಬೆಳಗಾವಿ, ವಿಜಯಪುರ, ಕಲಬುರಗಿ, ಬಾಗಲಕೋಟ ಹಾಗೂ ಇತರೆ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ನ್ಯಾಯಯುತ ಬೆಲೆಗೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಚಳವಳಿ ಇತರೆ ಜಿಲ್ಲೆಗಳಿಗೂ ಹರಡುತ್ತಿದೆ. ಅನೇಕ ಮಠಗಳ ಧರ್ಮಗುರುಗಳು ಬೆಂಬಲ ನೀಡಿ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ. ಆದರೂ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ಇಲ್ಲದಿರುವುದು ದುರದೃಷ್ಟಕರ ಎಂದು ಪತ್ರಿಕಾ ಹೇಳಿಕೆಯಲ್ಲಿ ಹರಿಹಾಯ್ದಿದ್ದಾರೆ.

RelatedPosts

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್

ಆಂಧ್ರದಲ್ಲಿ ಕೋವಿಡ್ ಆತಂಕ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ

ರೈತರನ್ನು ಬೀದಿಯಲ್ಲಿ ಕೂರಿಸಿರುವ ಸರ್ಕಾರ, ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಮಾತುಕತೆ ನಡೆಸಬೇಕು ಎಂಬ ನಾಟಕ ಆಡುತ್ತಿದೆ. ಮುಂಚಿತವಾಗಿ ಬೆಳೆಗಾರರು ಮತ್ತು ಕಾರ್ಖಾನೆ ಮಾಲೀಕರ ಜತೆ ಸಮಾಲೋಚಿಸಿ ಬೆಲೆ ನಿಗದಿಗೆ ಸೂಕ್ತ ಕ್ರಮ ಕೈಗೊಳ್ಳಬೇಕಿತ್ತು? ಸಂಬಂಧಿಸಿದ ಸಚಿವರು ಮತ್ತು ಅಧಿಕಾರಿಗಳು ಆಗ ಏನು ಮಾಡುತ್ತಿದ್ದರು? ರಾಜ್ಯ ಸರ್ಕಾರ ಉದಾರವಾಗಿ ನಡೆದುಕೊಂಡು ಬೊಕ್ಕಸದಿಂದ ನೆರವು ನೀಡಲು ಇರುವ ತೊಂದರೆ ಏನು? ಪ್ರತಿ ಟನ್ ಗೆ 500 ರೂ. ಸಹಾಯಧನ ನೀಡಲಿ ಎಂದು ಆಗ್ರಹಿಸಿದ್ದಾರೆ.

ಕಬ್ಬು ಮತ್ತು ಉಪ ಉತ್ಪನ್ನಗಳ ವಹಿವಾಟು, ವಿದ್ಯುತ್‌ ಉತ್ಪಾದನೆಯಿಂದ ರಾಜ್ಯದ ಬೊಕ್ಕಸಕ್ಕೆ ಬಹು ದೊಡ್ಡ ಆದಾಯ ಬರುತ್ತಿದೆ. ಆದರೆ ಅದನ್ನು ಮರೆ ಮಾಚಿದ ಸಿಎಂ ಸಿದ್ದರಾಮಯ್ಯ, ಕೇಂದ್ರದ ವಿರುದ್ಧ ಆರೋಪ ಮಾಡುವ ಕೀಳು ಮಟ್ಟಕ್ಕೆ ಇಳಿದಿದ್ದಾರೆ. ಎಫ್‌ಆರ್‌ಪಿ ನಿಗದಿ, ರಿಕವರಿ ಆಧರಿತ ದರ, ಸಾಗಾಟ ಮತ್ತು ಕಟಾವು ವೆಚ್ಚ ಇತ್ಯಾದಿ ವಿವರಣೆ ನೀಡಿ ಸುದ್ದಿಗೋಷ್ಠಿಯಲ್ಲಿ ತಿಪ್ಪೇ ಸಾರಿಸುವ ಕೆಲಸ ಮಾಡಿದ್ದಾರೆ. ಪ್ರಧಾನಿಯವರ ಭೇಟಿಗೆ ಸಮಯ ಕೇಳಿ ಪತ್ರ ಬರೆಯುವೆ ಎಂದು ಗೊಸುಂಬೆ ನಾಟಕ ಆಡಿದ್ದಾರೆ. ಇದು ಸಿದ್ದರಾಮಯ್ಯ ಅವರಿಗೆ ರೈತರ ಬಗ್ಗೆ ಇರುವ ಕಾಳಜಿಯನ್ನು ತೋರಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.

ಅಧಿಕಾರಕ್ಕೆ ಬಂದ ದಿನದಿಂದಲೂ ಸಿದ್ದರಾಮಯ್ಯ ಸರ್ಕಾರ ರೈತ ವಿರೋಧಿ ಧೋರಣೆ ಅನುಸರಿಸಿಕೊಂಡು ಬಂದಿದೆ. ಇದರಿಂದ ಎರಡೂವರೆ ಸಾವಿರಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಸಾವಿನ ಸಮಾಧಿ ಮೇಲೆ ಇವರು ಅಧಿಕಾರದ ಮೋಜು ಮಸ್ತಿ ನಡೆಸಿದ್ದಾರೆ. ಇಂತಹ ದರಿದ್ರ, ಜನವಿರೋಧಿ, ರೈತ ವಿರೋಧಿ ಸರ್ಕಾರವನ್ನು ಕರ್ನಾಟಕದ ಜನತೆ ಹಿಂದೆಂದೂ ಕಂಡಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಕಾರ್ಖಾನೆ ಆಡಳಿತ ಮಂಡಳಿಗಳು ಪ್ರತಿ ಟನ್‌ ಕಬ್ಬಿಗೆ 3,500 ರೂ. ದರ ನಿಗದಿ ಮಾಡಿ ತಕ್ಷಣವೇ ಹಣ ಪಾವತಿ ಮಾಡುತ್ತಿವೆ. ಅಲ್ಲಿ ನೀಡಲು ಸಾಧ್ಯ ಇರುವಾಗ ರಾಜ್ಯದಲ್ಲಿ ಏಕೆ ಸಾಧ್ಯವಿಲ್ಲ? ಈ ಸರ್ಕಾರಕ್ಕೆ ರೈತರ ಪರ ಕಾಳಜಿ ಇದಿದ್ದರೆ ಬೆಳೆಗಾರರು ಬೀದಿಗೆ ಇಳಿಯುವ ಮುಂಚೆ ಅಗತ್ಯ ಕ್ರಮ ಕೈಗೊಳ್ಳಬೇಕಿತ್ತು. ಈ ಸರ್ಕಾರಕ್ಕೆ ರೈತರು ಕಾಲ ಕಸದಂತೆ ಆಗಿದ್ದಾರೆ ಎಂದು ಟೀಕಿಸಿದ್ದಾರೆ.

ಕೇಂದ್ರ ಸರ್ಕಾರ ಷುಗರ್‌ ಹಿಯರ್‌ ಆರಂಭಕ್ಕೆ ಮೊದಲು ಎಫ್‌ಆರ್‌ಪಿ ದರ ನಿಗದಿ ಮಾಡುತ್ತದೆ. ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರ ಇಲ್ಲ ಎಂದು ನುಣುಚಿಕೊಳ್ಳುವ ತಂತ್ರ ಅನುಸರಿಸಿದ್ದಾರೆ. ಆದರೆ, ಕಾರ್ಖಾನೆಗಳು ಉತ್ಪಾದಿಸುವ ಉಪ ಉತ್ಪನ್ನಗಳ ವಹಿವಾಟಿನಲ್ಲೂ ರೈತರಿಗೆ ಪಾಲು ಕೊಡಿಸಲು ಕಾನೂನಿನ ಪ್ರಕಾರವೇ ರಾಜ್ಯ ಸರ್ಕಾರಕ್ಕೆ ಅವಕಾಶವಿದೆ. ಆದರೆ ಸತ್ಯವನ್ನು ಮರೆಮಾಚಿ ಎಲ್ಲ ಹೊಣೆಗಾರಿಕೆ ಕೇಂದ್ರ ಸರ್ಕಾರದ್ದು ಎಂಬಂತೆ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ ನಾಟಕ ಆಡಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಹಿಂದೆ ಯಡಿಯೂರಪ್ಪ ಮತ್ತು ಬೊಮ್ಮಾಯಿ ಅವರ ಸರ್ಕಾರಗಳಿದ್ದಾಗ ಬಿಜೆಪಿ ಬೆಳೆಗಾರರಿಗೆ ನ್ಯಾಯಯುತ ದರ ಕೊಡಿಸುವ ಕೆಲಸ ಮಾಡಿದೆ. ಈಗಲೂ ಕಾಲ ಮಿಂಚಿಲ್ಲ, ತಮ್ಮದು ರೈತ ಪರ ಸರ್ಕಾರ ಎಂದು ಮೊಸಳೆ ಕಣ್ಣೀರು ಸುರಿಸುವ ಸಿದ್ದರಾಮಯ್ಯ ರೈತ ಪರವಾದ ಆದೇಶ ಹೊರಡಿಸಲಿ. ಕಾರ್ಖಾನೆಗಳ ಪಾಲಿನ ಹಣದ ಜತೆಗೆ ಸರ್ಕಾರವು ಕೊಂಚ ಹಣ ನೀಡಲಿ, ಸಂಕಷ್ಟದಲ್ಲಿರುವ ರೈತರ ನೆರವಿಗೆ ಮುಂದಾಗಲಿ ಎಂದು ಆಗ್ರಹಿಸಿದ್ದಾರೆ.

ಕಬ್ಬು ಮತ್ತು ಉತ್ಪನ್ನಗಳ ವಹಿವಾಟಿನಲ್ಲಿ ಸರ್ಕಾರಕ್ಕೆ ದೊಡ್ಡ ಪ್ರಮಾಣದ ಆದಾಯ ಬರುತ್ತಿದೆ. ಅದರಲ್ಲಿ ಒಂದಷ್ಟು ಹಣವನ್ನು ಬೆಳೆಗಾರರಿಗೆ ವರ್ಗಾಯಿಸುವ ಕೆಲಸ ಮಾಡಲಿ. ಆ ಮೂಲಕ ಪ್ರತಿ ಟನ್‌ ಕಬ್ಬಿಗೆ 3,500 ರೂ. ಕೊಡಿಸಲಿ. ತೂಕದಲ್ಲಿ ಮೋಸ ಆಗುವುದನ್ನು ತಪ್ಪಿಸಿ, ಕಬ್ಬು ನುರಿಸಿದ ತಕ್ಷಣ ಪೇಮೆಂಟ್‌ ಮಾಡಲು ಕಾರ್ಖಾನೆಗಳಿಗೆ ಸೂಚನೆ ಕೊಡಲಿ. ಅದನ್ನು ಬಿಟ್ಟು 11 ಕಡೆ ತೂಕದ ಯಂತ್ರ ಅಳವಡಿಕೆಗೆ ನಿರ್ಧರಿಸಲಾಗಿದೆ ಎಂಬ ಹೇಳಿಕೆ ನೀಡುವ ಬದಲು ಮೊದಲು ತೂಕದ ಯಂತ್ರ ಸ್ಥಾಪಿಸಿ ಎಂದು ಒತ್ತಾಯಿಸಿದರು.

ರೈತರ ಬೆಳೆಯುವ ಬೆಳೆಗಳ ಬೆಲೆ ಕುಸಿತ ಆದಾಗ ಮಾರುಕಟ್ಟೆ ಮಧ್ಯ ಪ್ರವೇಶಿಸಿ ನ್ಯಾಯಯುತ ಬೆಲೆ ದೊರಕಿಸಲು 500 ಕೋಟಿ ಆವರ್ತ ನಿಧಿ ಸ್ಥಾಪಿಸುವುದಾಗಿ ಚುನಾವಣೆಗೆ ಮೊದಲು ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿತ್ತು. ಆ ಭರವಸೆ ಏನಾಯಿತು? ಈಗ ಆ ಬದ್ಧತೆ ತೋರಿಸಲು ಅವಕಾಶ ಇತ್ತು. ಆದರೆ ಪಲಾಯನ ಮಾಡುತ್ತಿದೆ. ನುಡಿದಂತೆ ನಡೆದಿದ್ದೇವೆ? ಎಂದು ಬಡಾಯಿ ಕೊಚ್ಚಿಕೊಳ್ಳುವ ಕಾಂಗ್ರೆಸ್‌ ನಾಯಕರು ಈಗ ರೈತರ ಬೇಡಿಕೆ ಈಡೇರಿಸಲಿ ಎಂದು ಸವಾಲು ಹಾಕಿದರು.

ಮುಂಗಾರಿನಲ್ಲಿ ಅನೇಕ ಜಿಲ್ಲೆಗಳಲ್ಲಿನೆರೆ ಹಾವಳಿಯಿಂದ ಕೋಟ್ಯಂತರ ಮೌಲ್ಯದ ಬೆಳೆ ನಾಶವಾಗಿದೆ. ತಿಂಗಳುಗಳೇ ಕಳೆದರೂ, ಇವರ ಯೋಗ್ಯತೆಗೆ ಪರಿಹಾರ ನೀಡಿಲ್ಲ. ಮೊದಲ ವರ್ಷ ಬರಗಾಲ ಬಂದಾಗಲೂ ಇದೇ ತಂತ್ರ ಅನುಸರಿಸಿ ರೈತರಿಗೆ ಪರಿಹಾರ ಸಿಗದಂತೆ ಮಾಡಿದರು. ಪ್ರತಿ ವಿಷಯಕ್ಕೂ ಕೇಂದ್ರದತ್ತ ಬೊಟ್ಟು ಮಾಡಿ ಪಲಾಯನ ತಂತ್ರ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ShareSendTweetShare
Previous Post

ಹರಿಯಾಣದಲ್ಲಿ ಮತಗಳ್ಳತನ; ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ

Next Post

ಕಬ್ಬು, ಸಕ್ಕರೆ ದರ ನಿಗದಿಯಲ್ಲಿ ರಾಜ್ಯದ್ದು ಸೀಮಿತ ಪಾತ್ರ: ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ
ಪ್ರಮುಖ ಸುದ್ದಿ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

July 18, 2026 06:07 PM
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್
ಪ್ರಮುಖ ಸುದ್ದಿ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್

July 18, 2026 03:07 PM
ಆಂಧ್ರದಲ್ಲಿ ಕೋವಿಡ್ ಆತಂಕ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
ಪ್ರಮುಖ ಸುದ್ದಿ

ಆಂಧ್ರದಲ್ಲಿ ಕೋವಿಡ್ ಆತಂಕ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ

July 18, 2026 10:07 AM
ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ
ಪ್ರಮುಖ ಸುದ್ದಿ

ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

July 18, 2026 10:07 AM
ಒಂದು ನಿಮಿಷದಲ್ಲಿ 80% ಚಾರ್ಜ್ ಆಗುವ ಹೊಸ ಬ್ಯಾಟರಿ ವಸ್ತು ಅಭಿವೃದ್ಧಿ
ದೇಶ

ಒಂದು ನಿಮಿಷದಲ್ಲಿ 80% ಚಾರ್ಜ್ ಆಗುವ ಹೊಸ ಬ್ಯಾಟರಿ ವಸ್ತು ಅಭಿವೃದ್ಧಿ

July 18, 2026 10:07 AM
‘ನೀಟ್’ ಸತ್ಯಾಗ್ರಹ: ಆರೋಗ್ಯ ಹದಗೆಟ್ಟು ಸೋನಂ ವಾಂಗ್‌ಚುಕ್ ಆಸ್ಪತ್ರೆಗೆ ದಾಖಲು
ದೇಶ

‘ನೀಟ್’ ಸತ್ಯಾಗ್ರಹ: ಆರೋಗ್ಯ ಹದಗೆಟ್ಟು ಸೋನಂ ವಾಂಗ್‌ಚುಕ್ ಆಸ್ಪತ್ರೆಗೆ ದಾಖಲು

July 18, 2026 10:07 AM

Popular Stories

  • SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ

    SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಬೆಂಗಳೂರು ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹34 ಕೋಟಿ ಮೌಲ್ಯದ 17.282 ಕೆಜಿ ಎಂಡಿಎಂಎ ವಶ; ನಾಲ್ವರ ಬಂಧನ

    0 shares
    Share 0 Tweet 0
  • ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In