Wednesday, August 26, 2026
Contact Us
UdayaNews
  • ಪ್ರಮುಖ ಸುದ್ದಿ
    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ

    ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ

    ‘ಚರ್ಚೆ ಇಲ್ಲದೆ ಮಂಡಿಸಿರುವ ಮಸೂದೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು’

    ‘ಚರ್ಚೆ ಇಲ್ಲದೆ ಮಂಡಿಸಿರುವ ಮಸೂದೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು’

    ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಸೆ.1ರಿಂದ ರಾಯಚೂರು-ಬಳ್ಳಾರಿಗೆ ಪಾದಯಾತ್ರೆ

    ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಸೆ.1ರಿಂದ ರಾಯಚೂರು-ಬಳ್ಳಾರಿಗೆ ಪಾದಯಾತ್ರೆ

    ಸರ್ಕಾರದ ಆದ್ಯತೆ ಅಭಿವೃದ್ಧಿಯೇ, ರಿಯಲ್ ಎಸ್ಟೇಟೇ?; ವಿಜಯೇಂದ್ರ ಪ್ರಶ್ನೆ

    ಸರ್ಕಾರದ ಆದ್ಯತೆ ಅಭಿವೃದ್ಧಿಯೇ, ರಿಯಲ್ ಎಸ್ಟೇಟೇ?; ವಿಜಯೇಂದ್ರ ಪ್ರಶ್ನೆ

    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

    H1N1 ಬಗ್ಗೆ ಭಯ ಬೇಡ; ಭಾರತದಲ್ಲಿ ಹರಡುತ್ತಿರುವ ವೈರಸ್ ಸಾಮಾನ್ಯ ಕಾಲೋಚಿತ ಮಾದರಿಗೆ ಅನುಗುಣ

    H1N1 ಬಗ್ಗೆ ಭಯ ಬೇಡ; ಭಾರತದಲ್ಲಿ ಹರಡುತ್ತಿರುವ ವೈರಸ್ ಸಾಮಾನ್ಯ ಕಾಲೋಚಿತ ಮಾದರಿಗೆ ಅನುಗುಣ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಟಾಕ್ಸಿಕ್’ ಬಿಡುಗಡೆಗೂ ಮುನ್ನ ಯಶ್ ಟೆಂಪಲ್ ರನ್; ಧರ್ಮಸ್ಥಳ, ಉಜಿರೆಯಲ್ಲಿ ವಿಶೇಷ ಪೂಜೆ

    ಟಾಕ್ಸಿಕ್’ ಬಿಡುಗಡೆಗೂ ಮುನ್ನ ಯಶ್ ಟೆಂಪಲ್ ರನ್; ಧರ್ಮಸ್ಥಳ, ಉಜಿರೆಯಲ್ಲಿ ವಿಶೇಷ ಪೂಜೆ

    ಮಳೆ ಕೊರತೆ ನೀಗಿಸಲು ರಾಜ್ಯದಲ್ಲಿ ಮೋಡ ಬಿತ್ತನೆ; ₹27 ಕೋಟಿ ವೆಚ್ಚ

    ಮಳೆ ಕೊರತೆ ನೀಗಿಸಲು ರಾಜ್ಯದಲ್ಲಿ ಮೋಡ ಬಿತ್ತನೆ; ₹27 ಕೋಟಿ ವೆಚ್ಚ

  • ರಾಜ್ಯ
    ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ

    ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ

    ‘ಚರ್ಚೆ ಇಲ್ಲದೆ ಮಂಡಿಸಿರುವ ಮಸೂದೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು’

    ‘ಚರ್ಚೆ ಇಲ್ಲದೆ ಮಂಡಿಸಿರುವ ಮಸೂದೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು’

    ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಸೆ.1ರಿಂದ ರಾಯಚೂರು-ಬಳ್ಳಾರಿಗೆ ಪಾದಯಾತ್ರೆ

    ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಸೆ.1ರಿಂದ ರಾಯಚೂರು-ಬಳ್ಳಾರಿಗೆ ಪಾದಯಾತ್ರೆ

    ಸರ್ಕಾರದ ಆದ್ಯತೆ ಅಭಿವೃದ್ಧಿಯೇ, ರಿಯಲ್ ಎಸ್ಟೇಟೇ?; ವಿಜಯೇಂದ್ರ ಪ್ರಶ್ನೆ

    ಸರ್ಕಾರದ ಆದ್ಯತೆ ಅಭಿವೃದ್ಧಿಯೇ, ರಿಯಲ್ ಎಸ್ಟೇಟೇ?; ವಿಜಯೇಂದ್ರ ಪ್ರಶ್ನೆ

    ಟಾಕ್ಸಿಕ್’ ಬಿಡುಗಡೆಗೂ ಮುನ್ನ ಯಶ್ ಟೆಂಪಲ್ ರನ್; ಧರ್ಮಸ್ಥಳ, ಉಜಿರೆಯಲ್ಲಿ ವಿಶೇಷ ಪೂಜೆ

    ಟಾಕ್ಸಿಕ್’ ಬಿಡುಗಡೆಗೂ ಮುನ್ನ ಯಶ್ ಟೆಂಪಲ್ ರನ್; ಧರ್ಮಸ್ಥಳ, ಉಜಿರೆಯಲ್ಲಿ ವಿಶೇಷ ಪೂಜೆ

    ಮಳೆ ಕೊರತೆ ನೀಗಿಸಲು ರಾಜ್ಯದಲ್ಲಿ ಮೋಡ ಬಿತ್ತನೆ; ₹27 ಕೋಟಿ ವೆಚ್ಚ

    ಮಳೆ ಕೊರತೆ ನೀಗಿಸಲು ರಾಜ್ಯದಲ್ಲಿ ಮೋಡ ಬಿತ್ತನೆ; ₹27 ಕೋಟಿ ವೆಚ್ಚ

    ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎ14 ಪ್ರದೋಷ್ ಮಾಫಿ ಸಾಕ್ಷಿ

    ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎ14 ಪ್ರದೋಷ್ ಮಾಫಿ ಸಾಕ್ಷಿ

    ಶಾಸಕ ಸಮರ್ಥ್ ಶಾಮನೂರು ಕಾರಿಗೆ ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು

    ಶಾಸಕ ಸಮರ್ಥ್ ಶಾಮನೂರು ಕಾರಿಗೆ ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು

    ಎಥೆನಾಲ್‌ ನೀತಿಗೆ ಪ್ರಿಯಾಂಕ್‌ ಖರ್ಗೆ ಕಿಡಿ; ‘ಯಾರಿಗೆ ಸಬ್ಸಿಡಿ, ಲಾಭ ಯಾರಿಗೆ?’

    ಎಥೆನಾಲ್‌ ನೀತಿಗೆ ಪ್ರಿಯಾಂಕ್‌ ಖರ್ಗೆ ಕಿಡಿ; ‘ಯಾರಿಗೆ ಸಬ್ಸಿಡಿ, ಲಾಭ ಯಾರಿಗೆ?’

    KPSC ನೇಮಕಾತಿ ಹಗರಣ: 329 ಪಶುವೈದ್ಯಾಧಿಕಾರಿ ಅಭ್ಯರ್ಥಿಗಳಿಗೆ CID ನೋಟಿಸ್

    KPSC ನೇಮಕಾತಿ ಹಗರಣ: 329 ಪಶುವೈದ್ಯಾಧಿಕಾರಿ ಅಭ್ಯರ್ಥಿಗಳಿಗೆ CID ನೋಟಿಸ್

  • ದೇಶ
    H1N1 ಬಗ್ಗೆ ಭಯ ಬೇಡ; ಭಾರತದಲ್ಲಿ ಹರಡುತ್ತಿರುವ ವೈರಸ್ ಸಾಮಾನ್ಯ ಕಾಲೋಚಿತ ಮಾದರಿಗೆ ಅನುಗುಣ

    H1N1 ಬಗ್ಗೆ ಭಯ ಬೇಡ; ಭಾರತದಲ್ಲಿ ಹರಡುತ್ತಿರುವ ವೈರಸ್ ಸಾಮಾನ್ಯ ಕಾಲೋಚಿತ ಮಾದರಿಗೆ ಅನುಗುಣ

    ರೈಲು ನಿಲ್ದಾಣಗಳಲ್ಲಿ ಕುಡಿಯುವ ನೀರಿನ ಟ್ಯಾಂಕ್, ಫಿಲ್ಟರ್‌ಗಳ ಸ್ವಚ್ಛತೆಗೆ ವಿಶೇಷ ಅಭಿಯಾನ

    ರೈಲು ನಿಲ್ದಾಣಗಳಲ್ಲಿ ಕುಡಿಯುವ ನೀರಿನ ಟ್ಯಾಂಕ್, ಫಿಲ್ಟರ್‌ಗಳ ಸ್ವಚ್ಛತೆಗೆ ವಿಶೇಷ ಅಭಿಯಾನ

    ಶಿಕ್ಷಕರ ದಿನದಂದು 21 ಉನ್ನತ ಶಿಕ್ಷಣ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ; ರಾಷ್ಟ್ರಪತಿ ಮುರ್ಮು ಪ್ರದಾನ

    ಶಿಕ್ಷಕರ ದಿನದಂದು 21 ಉನ್ನತ ಶಿಕ್ಷಣ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ; ರಾಷ್ಟ್ರಪತಿ ಮುರ್ಮು ಪ್ರದಾನ

    AIIA ‘ಗರ್ಭಿಣಿ ಮಿತ್ರ’ ಕೋರ್ಸ್ ಆರಂಭ; ತಾಯಂದಿರ ಯೋಗಕ್ಷೇಮ ಬೆಂಬಲಕ್ಕೆ ತರಬೇತಿ

    AIIA ‘ಗರ್ಭಿಣಿ ಮಿತ್ರ’ ಕೋರ್ಸ್ ಆರಂಭ; ತಾಯಂದಿರ ಯೋಗಕ್ಷೇಮ ಬೆಂಬಲಕ್ಕೆ ತರಬೇತಿ

    ದೆಹಲಿಯಲ್ಲಿ ಭೀಕರ ಕಾರು ಅಪಘಾತ; ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ

    ದೆಹಲಿಯಲ್ಲಿ ಭೀಕರ ಕಾರು ಅಪಘಾತ; ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

  • ವಿದೇಶ
    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

    ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

    ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

    ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದ ಕ್ರೌರ್ಯ; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

    ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದ ಕ್ರೌರ್ಯ; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

  • ವೈವಿಧ್ಯ
    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

  • ಸಿನಿಮಾ
    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

  • ಆಧ್ಯಾತ್ಮ
    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ

    ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ

    ‘ಚರ್ಚೆ ಇಲ್ಲದೆ ಮಂಡಿಸಿರುವ ಮಸೂದೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು’

    ‘ಚರ್ಚೆ ಇಲ್ಲದೆ ಮಂಡಿಸಿರುವ ಮಸೂದೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು’

    ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಸೆ.1ರಿಂದ ರಾಯಚೂರು-ಬಳ್ಳಾರಿಗೆ ಪಾದಯಾತ್ರೆ

    ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಸೆ.1ರಿಂದ ರಾಯಚೂರು-ಬಳ್ಳಾರಿಗೆ ಪಾದಯಾತ್ರೆ

    ಸರ್ಕಾರದ ಆದ್ಯತೆ ಅಭಿವೃದ್ಧಿಯೇ, ರಿಯಲ್ ಎಸ್ಟೇಟೇ?; ವಿಜಯೇಂದ್ರ ಪ್ರಶ್ನೆ

    ಸರ್ಕಾರದ ಆದ್ಯತೆ ಅಭಿವೃದ್ಧಿಯೇ, ರಿಯಲ್ ಎಸ್ಟೇಟೇ?; ವಿಜಯೇಂದ್ರ ಪ್ರಶ್ನೆ

    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

    H1N1 ಬಗ್ಗೆ ಭಯ ಬೇಡ; ಭಾರತದಲ್ಲಿ ಹರಡುತ್ತಿರುವ ವೈರಸ್ ಸಾಮಾನ್ಯ ಕಾಲೋಚಿತ ಮಾದರಿಗೆ ಅನುಗುಣ

    H1N1 ಬಗ್ಗೆ ಭಯ ಬೇಡ; ಭಾರತದಲ್ಲಿ ಹರಡುತ್ತಿರುವ ವೈರಸ್ ಸಾಮಾನ್ಯ ಕಾಲೋಚಿತ ಮಾದರಿಗೆ ಅನುಗುಣ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಟಾಕ್ಸಿಕ್’ ಬಿಡುಗಡೆಗೂ ಮುನ್ನ ಯಶ್ ಟೆಂಪಲ್ ರನ್; ಧರ್ಮಸ್ಥಳ, ಉಜಿರೆಯಲ್ಲಿ ವಿಶೇಷ ಪೂಜೆ

    ಟಾಕ್ಸಿಕ್’ ಬಿಡುಗಡೆಗೂ ಮುನ್ನ ಯಶ್ ಟೆಂಪಲ್ ರನ್; ಧರ್ಮಸ್ಥಳ, ಉಜಿರೆಯಲ್ಲಿ ವಿಶೇಷ ಪೂಜೆ

    ಮಳೆ ಕೊರತೆ ನೀಗಿಸಲು ರಾಜ್ಯದಲ್ಲಿ ಮೋಡ ಬಿತ್ತನೆ; ₹27 ಕೋಟಿ ವೆಚ್ಚ

    ಮಳೆ ಕೊರತೆ ನೀಗಿಸಲು ರಾಜ್ಯದಲ್ಲಿ ಮೋಡ ಬಿತ್ತನೆ; ₹27 ಕೋಟಿ ವೆಚ್ಚ

  • ರಾಜ್ಯ
    ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ

    ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ

    ‘ಚರ್ಚೆ ಇಲ್ಲದೆ ಮಂಡಿಸಿರುವ ಮಸೂದೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು’

    ‘ಚರ್ಚೆ ಇಲ್ಲದೆ ಮಂಡಿಸಿರುವ ಮಸೂದೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು’

    ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಸೆ.1ರಿಂದ ರಾಯಚೂರು-ಬಳ್ಳಾರಿಗೆ ಪಾದಯಾತ್ರೆ

    ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಸೆ.1ರಿಂದ ರಾಯಚೂರು-ಬಳ್ಳಾರಿಗೆ ಪಾದಯಾತ್ರೆ

    ಸರ್ಕಾರದ ಆದ್ಯತೆ ಅಭಿವೃದ್ಧಿಯೇ, ರಿಯಲ್ ಎಸ್ಟೇಟೇ?; ವಿಜಯೇಂದ್ರ ಪ್ರಶ್ನೆ

    ಸರ್ಕಾರದ ಆದ್ಯತೆ ಅಭಿವೃದ್ಧಿಯೇ, ರಿಯಲ್ ಎಸ್ಟೇಟೇ?; ವಿಜಯೇಂದ್ರ ಪ್ರಶ್ನೆ

    ಟಾಕ್ಸಿಕ್’ ಬಿಡುಗಡೆಗೂ ಮುನ್ನ ಯಶ್ ಟೆಂಪಲ್ ರನ್; ಧರ್ಮಸ್ಥಳ, ಉಜಿರೆಯಲ್ಲಿ ವಿಶೇಷ ಪೂಜೆ

    ಟಾಕ್ಸಿಕ್’ ಬಿಡುಗಡೆಗೂ ಮುನ್ನ ಯಶ್ ಟೆಂಪಲ್ ರನ್; ಧರ್ಮಸ್ಥಳ, ಉಜಿರೆಯಲ್ಲಿ ವಿಶೇಷ ಪೂಜೆ

    ಮಳೆ ಕೊರತೆ ನೀಗಿಸಲು ರಾಜ್ಯದಲ್ಲಿ ಮೋಡ ಬಿತ್ತನೆ; ₹27 ಕೋಟಿ ವೆಚ್ಚ

    ಮಳೆ ಕೊರತೆ ನೀಗಿಸಲು ರಾಜ್ಯದಲ್ಲಿ ಮೋಡ ಬಿತ್ತನೆ; ₹27 ಕೋಟಿ ವೆಚ್ಚ

    ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎ14 ಪ್ರದೋಷ್ ಮಾಫಿ ಸಾಕ್ಷಿ

    ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎ14 ಪ್ರದೋಷ್ ಮಾಫಿ ಸಾಕ್ಷಿ

    ಶಾಸಕ ಸಮರ್ಥ್ ಶಾಮನೂರು ಕಾರಿಗೆ ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು

    ಶಾಸಕ ಸಮರ್ಥ್ ಶಾಮನೂರು ಕಾರಿಗೆ ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು

    ಎಥೆನಾಲ್‌ ನೀತಿಗೆ ಪ್ರಿಯಾಂಕ್‌ ಖರ್ಗೆ ಕಿಡಿ; ‘ಯಾರಿಗೆ ಸಬ್ಸಿಡಿ, ಲಾಭ ಯಾರಿಗೆ?’

    ಎಥೆನಾಲ್‌ ನೀತಿಗೆ ಪ್ರಿಯಾಂಕ್‌ ಖರ್ಗೆ ಕಿಡಿ; ‘ಯಾರಿಗೆ ಸಬ್ಸಿಡಿ, ಲಾಭ ಯಾರಿಗೆ?’

    KPSC ನೇಮಕಾತಿ ಹಗರಣ: 329 ಪಶುವೈದ್ಯಾಧಿಕಾರಿ ಅಭ್ಯರ್ಥಿಗಳಿಗೆ CID ನೋಟಿಸ್

    KPSC ನೇಮಕಾತಿ ಹಗರಣ: 329 ಪಶುವೈದ್ಯಾಧಿಕಾರಿ ಅಭ್ಯರ್ಥಿಗಳಿಗೆ CID ನೋಟಿಸ್

  • ದೇಶ
    H1N1 ಬಗ್ಗೆ ಭಯ ಬೇಡ; ಭಾರತದಲ್ಲಿ ಹರಡುತ್ತಿರುವ ವೈರಸ್ ಸಾಮಾನ್ಯ ಕಾಲೋಚಿತ ಮಾದರಿಗೆ ಅನುಗುಣ

    H1N1 ಬಗ್ಗೆ ಭಯ ಬೇಡ; ಭಾರತದಲ್ಲಿ ಹರಡುತ್ತಿರುವ ವೈರಸ್ ಸಾಮಾನ್ಯ ಕಾಲೋಚಿತ ಮಾದರಿಗೆ ಅನುಗುಣ

    ರೈಲು ನಿಲ್ದಾಣಗಳಲ್ಲಿ ಕುಡಿಯುವ ನೀರಿನ ಟ್ಯಾಂಕ್, ಫಿಲ್ಟರ್‌ಗಳ ಸ್ವಚ್ಛತೆಗೆ ವಿಶೇಷ ಅಭಿಯಾನ

    ರೈಲು ನಿಲ್ದಾಣಗಳಲ್ಲಿ ಕುಡಿಯುವ ನೀರಿನ ಟ್ಯಾಂಕ್, ಫಿಲ್ಟರ್‌ಗಳ ಸ್ವಚ್ಛತೆಗೆ ವಿಶೇಷ ಅಭಿಯಾನ

    ಶಿಕ್ಷಕರ ದಿನದಂದು 21 ಉನ್ನತ ಶಿಕ್ಷಣ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ; ರಾಷ್ಟ್ರಪತಿ ಮುರ್ಮು ಪ್ರದಾನ

    ಶಿಕ್ಷಕರ ದಿನದಂದು 21 ಉನ್ನತ ಶಿಕ್ಷಣ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ; ರಾಷ್ಟ್ರಪತಿ ಮುರ್ಮು ಪ್ರದಾನ

    AIIA ‘ಗರ್ಭಿಣಿ ಮಿತ್ರ’ ಕೋರ್ಸ್ ಆರಂಭ; ತಾಯಂದಿರ ಯೋಗಕ್ಷೇಮ ಬೆಂಬಲಕ್ಕೆ ತರಬೇತಿ

    AIIA ‘ಗರ್ಭಿಣಿ ಮಿತ್ರ’ ಕೋರ್ಸ್ ಆರಂಭ; ತಾಯಂದಿರ ಯೋಗಕ್ಷೇಮ ಬೆಂಬಲಕ್ಕೆ ತರಬೇತಿ

    ದೆಹಲಿಯಲ್ಲಿ ಭೀಕರ ಕಾರು ಅಪಘಾತ; ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ

    ದೆಹಲಿಯಲ್ಲಿ ಭೀಕರ ಕಾರು ಅಪಘಾತ; ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

  • ವಿದೇಶ
    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

    ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

    ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

    ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದ ಕ್ರೌರ್ಯ; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

    ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದ ಕ್ರೌರ್ಯ; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

  • ವೈವಿಧ್ಯ
    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

  • ಸಿನಿಮಾ
    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

  • ಆಧ್ಯಾತ್ಮ
    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Focus

ಹುಟ್ಟಿದಾಗಲೇ ಕಿವುಡುತ: 500 ಮಕ್ಕಳಿಗೆ ಕಾಕ್ಲಿಯರ್ ಇಂಪ್ಲಾಂಟ್ ಗೆ ಕ್ರಮ

by Udaya News
November 27, 2022
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ದೇಶದಲ್ಲಿ ಕೊರೋನಾ ತಲ್ಲಣ; ಒಂದೇ ದಿನ 3.9 ಲಕ್ಷ ಪಾಸಿಟಿವ್ ಕೇಸ್
Share on FacebookShare via: WhatsApp

ಬೆಂಗಳೂರು : ಎಲ್ಲರಿಗೂ ಆರೋಗ್ಯ ಎಂಬ ಘೋಷಣೆಯನ್ನು ಸಾಕಾರಗೊಳಿಸಲು ಹಾಗೂ ಶ್ರವಣ ದೋಷ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ವ್ಯಾಪಕ ಕ್ರಮಗಳನ್ನು ಕೈಗೊಂಡಿದ್ದು, 6 ವರ್ಷದೊಳಗಿನ ಮಕ್ಕಳ ಶ್ರವಣ ದೋಷ ನಿವಾರಣೆಗೆ ವಿಶೇಷ ಗಮನ ಹರಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-23 ನೇ ಸಾಲಿನ ಬಜೆಟ್ ನಲ್ಲಿ ‘ಶ್ರವಣ ದೋಷ ಮುಕ್ತ ಕರ್ನಾಟಕ” ನಿರ್ಮಾಣ ಮಾಡುವ ಘೋಷಣೆ ಮಾಡಿದ್ದು, ಈ ಯೋಜನೆ ಕುರಿತು ಸಚಿವರು ಪ್ರಗತಿ ಪರಿಶೀಲನೆ ನಡೆಸಿ ಮಾಹಿತಿ ನೀಡಿದರು. ಈ ವರ್ಷ ಎಲ್ಲಾ ಜನ್ಮಜಾತ ಶ್ರವಣ ದೋಷ ಸಮಸ್ಯೆ ಇರುವ ಮಕ್ಕಳ ಸಮಸ್ಯೆ ನಿವಾರಣೆಗೆ ವಿಶೇಷ ಗಮನಹರಿಸಲಾಗಿದ್ದು, ಶ್ರವಣ ದೋಷ ಸಮಸ್ಯೆ ಇರುವ ಮಕ್ಕಳಲ್ಲಿ ಮಾತು ಮತ್ತು ಶ್ರವಣ ಸಾಮರ್ಥ್ಯ ಸುಧಾರಿಸಲು 500 ಮಕ್ಕಳಿಗೆ ಉಚಿತವಾಗಿ ಕಾಕ್ಲಿಯರ್ ಇಂಪ್ಲಾಂಟ್ ಮಾಡಲು ಸರ್ಕಾರ ಎಲ್ಲಾ ವ್ಯವಸ್ಥೆ ಮಾಡಿದೆ ಎಂದರು.

RelatedPosts

ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ

‘ಚರ್ಚೆ ಇಲ್ಲದೆ ಮಂಡಿಸಿರುವ ಮಸೂದೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು’

ಪ್ರಸಕ್ತ ಆರ್ಥಿಕ ವರ್ಷದಲ್ಲಿ 6 ವರ್ಷದೊಳಗಿನ 1,939 ಮಕ್ಕಳು ಶ್ರವಣ ದೋಷಕ್ಕೊಳಗಾಗಿದ್ದಾರೆ ಎಂದು ಗುರುತಿಸಲಾಗಿದೆ. ಈ ಪೈಕಿ ಹೆಚ್ಚಿನವರು ಜನ್ಮಜಾತ ಕಿವುಡು ಸಮಸ್ಯೆಗೆ ಸಿಲುಕಿದ್ದು, ಪ್ರಸವಪೂರ್ವ ಅವಧಿಯಲ್ಲಿ ಔಷಧ ಸೇವನೆ, ವೈರಾಣು ಸೋಂಕು, ಉಸಿರುಗಟ್ಟುವಿಕೆ, ಆಘಾತದಂತಹ ಸಮಸ್ಯೆಗಳು ಇದಕ್ಕೆ ಮೂಲ ಕಾರಣ ಎಂದು ಹೇಳಿದರು.

ಕಾಕ್ಲಿಯರ್ ಇಂಪ್ಲಾಂಟ್ ಒಂದು ಸಣ್ಣ ಎಲೆಕ್ಟ್ರಾನಿಕ್ ಸಾಧನವಾಗಿದ್ದು, ಈ ಸಾಧನವು ತೀವ್ರ ಮತ್ತು ಆಳವಾದ ಶ್ರವಣ ದೋಷ ಹೊಂದಿರುವ ಮಕ್ಕಳಿಗೆ ಶಬ್ದಗಳನ್ನು ಕೇಳಲು ಸಹಾಯ ಮಾಡುತ್ತದೆ. ಒಳ ಕಿವಿಯ ಕಾಕ್ಲಿಯಾಗೆ ಸೇರಿಸಿ ಇಂಪ್ಲಾಂಟ್ ಅಳವಡಿಸಿದ ನಂತರ ಪ್ರೊಸೆಸರ್ ಅನ್ನು ಕಿವಿಯ ಹಿಂದೆ ಇರಿಸಲಾಗುತ್ತದೆ, ನಿಷ್ಕ್ರಿಯ ಶ್ರವಣ ಸಾಧನ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ ಮತ್ತು ಆಡಿಯೋ ಸಂಕೇತಗಳನ್ನು ಮೆದುಳಿಗೆ ರವಾನಿಸುತ್ತದೆ ಎಂದು ಸಚಿವರು ವಿವರ ನೀಡಿದರು.

ಸರ್ಕಾರದಿಂದ ಉಚಿತವಾಗಿ ಚಿಕಿತ್ಸೆ ನೀಡುತ್ತಿದ್ದು, ಶಸ್ತ್ರಚಿಕಿತ್ಸೆಗೆ ನೆರವಾಗುವ ಆಶಾ ಕಾರ್ಯಕರ್ತೆಯರಿಗೆ 250 ರೂ. ಗೌರವಧನ ನೀಡಲಾಗುತ್ತಿದೆ. ಇಂತಹ ಶಸ್ತ್ರ ಚಿಕಿತ್ಸೆಯನ್ನು ಕೆ.ಸಿ. ಜನರಲ್ ಆಸ್ಪತ್ರೆ, ಇಂದಿರಾಗಾಂಧಿ ಮಕ್ಕಳ ಸಂಸ್ಥೆ, ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ, ಬೆಂಗಳೂರು ಮೆಡಿಕಲ್ ಕಾಲೇಜು – ಬಿಎಂಸಿಆರ್ ಐ, ಹುಬ್ಬಳ್ಳಿಯ ಕಿಮ್ಸ್ ಸೇರಿದಂತೆ 20 ಆಸ್ಪತ್ರೆಗಳಲ್ಲಿ ಸುಸಜ್ಜಿತ ಶಸ್ತ್ರಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಇನ್ನಷ್ಟು ಆಸ್ಪತ್ರೆಗಳನ್ನು ಉಚಿತ ಶಸ್ತ್ರಚಿಕಿತ್ಸೆಗಾಗಿ ಸೇರ್ಪಡೆ ಮಾಡಲಾಗುವುದು ಎಂದು ಹೇಳಿದರು.

ಕಿವುಡುತನ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ರಾಷ್ಟ್ರೀಯ ಕಾರ್ಯಕ್ರಮ (ಎನ್.ಪಿ.ಪಿ.ಸಿ.ಡಿ.)ದಡಿ ಕಾರ್ಯನಿರ್ವಹಿಸುವ ಶ್ರವಣಶಾಸ್ತ್ರ ತಂಡಗಳು ರಾಷ್ಟ್ರೀಯ ಬಾಲ ಸುರಕ್ಷಾ ಕಾರ್ಯಕ್ರಮ (ಆರ್.ಬಿ.ಎಸ್.ಕೆ.)ದಡಿ ಸಂಚಾರಿ ಆರೋಗ್ಯ ತಂಡಗಳ ಸಹಯೋಗದೊಂದಿಗೆ ಫಲಾನುಭವಿಗಳನ್ನು ಗುರುತಿಸಲಾಗುತ್ತದೆ. ಗುರುತಿಸಲಾದ ಅರ್ಹ ಮಕ್ಕಳನ್ನು ಹೆಚ್ಚಿನ ಮೌಲ್ಯಮಾಪನ ಮತ್ತು ನಿರ್ವಹಣೆಗಾಗಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

ರಾಜ್ಯದಲ್ಲಿ ಪ್ರಸ್ತುತ ಇಂತಹ 652 ಮಕ್ಕಳನ್ನು ಗುರುತಿಸಿದ್ದು, ಈ ಪೈಕಿ 586 ಮಕ್ಕಳು ವಿವಿಧ ಹಂತಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 62 ಮಕ್ಕಳಿಗೆ ಶಸ್ತ್ರಚಿಕಿತ್ಸೆ ಮಾಡಿದ್ದು, 258 ಮಕ್ಕಳ ಮೇಲೆ ನಿಗಾ ವಹಿಸಲಾಗಿದೆ. 142 ಮಕ್ಕಳು ಶ್ರವಣ ಸಾಧನ ಅಳವಡಿಕೆ ಚಿಕಿತ್ಸೆ ಪಡೆಯುತ್ತಿವೆ ಎಂದು ಸಚಿವರು ಮಾಹಿತಿ ನೀಡಿದರು.

ShareSendTweetShare
Previous Post

ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್; ಕರ್ನಾಟಕಕ್ಕೆ ಅಗ್ರ ಸ್ಥಾನ

Next Post

ಕುಲಪತಿ ಹುದ್ದೆ 5, 6 ಕೋಟಿಗೆ ಬಿಕರಿ? ಬಿಜೆಪಿ ಶಾಸಕರಿಂದಲೇ ಸ್ಫೋಟಕ ಸಂಗತಿ ಬಹಿರಂಗ

Related Posts

ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ
ಪ್ರಮುಖ ಸುದ್ದಿ

ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

August 26, 2026 03:08 AM
ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ
ಪ್ರಮುಖ ಸುದ್ದಿ

ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ

August 26, 2026 01:08 AM
‘ಚರ್ಚೆ ಇಲ್ಲದೆ ಮಂಡಿಸಿರುವ ಮಸೂದೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು’
ಪ್ರಮುಖ ಸುದ್ದಿ

‘ಚರ್ಚೆ ಇಲ್ಲದೆ ಮಂಡಿಸಿರುವ ಮಸೂದೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು’

August 26, 2026 01:08 AM
ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಸೆ.1ರಿಂದ ರಾಯಚೂರು-ಬಳ್ಳಾರಿಗೆ ಪಾದಯಾತ್ರೆ
ಪ್ರಮುಖ ಸುದ್ದಿ

ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಸೆ.1ರಿಂದ ರಾಯಚೂರು-ಬಳ್ಳಾರಿಗೆ ಪಾದಯಾತ್ರೆ

August 26, 2026 01:08 AM
ಸರ್ಕಾರದ ಆದ್ಯತೆ ಅಭಿವೃದ್ಧಿಯೇ, ರಿಯಲ್ ಎಸ್ಟೇಟೇ?; ವಿಜಯೇಂದ್ರ ಪ್ರಶ್ನೆ
ಪ್ರಮುಖ ಸುದ್ದಿ

ಸರ್ಕಾರದ ಆದ್ಯತೆ ಅಭಿವೃದ್ಧಿಯೇ, ರಿಯಲ್ ಎಸ್ಟೇಟೇ?; ವಿಜಯೇಂದ್ರ ಪ್ರಶ್ನೆ

August 26, 2026 01:08 AM
ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ
ಪ್ರಮುಖ ಸುದ್ದಿ

ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

August 26, 2026 01:08 AM

Popular Stories

  • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    0 shares
    Share 0 Tweet 0
  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಅಪಾರ್ಟ್‌ಮೆಂಟ್‌ ಸಮುದಾಯಗಳಿಗೆ ಹೊಸ ಕಾನೂನು ಚೌಕಟ್ಟು: BAF ಸ್ವಾಗತ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In