ಬೆಂಗಳೂರು: ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಸಿನಿಮಾ ತಾರೆಯರು ಬೆಂಬಲ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ನಟ ಶಿವರಾಜ್ ಕುಮಾರ್, ‘ರೈತರ ಪರ ಇದ್ದೀವಿ. ರೈತರ ಕಷ್ಟಕ್ಕೆ ಯಾವಾಗಲೂ ಜೊತೆ ಇರುತ್ತೇವೆ’ ಎಂದಿದ್ದಾರೆ.
ರೈತ ದೇಶದ ಬೆನ್ನೆಲುಬು , ರೈತ ಇದ್ರೇನೆ ದೇಶ .. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ ..ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ
— DrShivaRajkumar (@NimmaShivanna) December 8, 2020