Thursday, August 6, 2026
Contact Us
UdayaNews
  • ಪ್ರಮುಖ ಸುದ್ದಿ
    MSMEಗಳಿಗೆ ಹಣಕಾಸು ಬಲ; SIDBIಯಿಂದ 71 ಹೊಸ ಶಾಖೆಗಳು, ECLGS 5.0 ಜಾರಿ: ಕೇಂದ್ರ

    MSMEಗಳಿಗೆ ಹಣಕಾಸು ಬಲ; SIDBIಯಿಂದ 71 ಹೊಸ ಶಾಖೆಗಳು, ECLGS 5.0 ಜಾರಿ: ಕೇಂದ್ರ

    ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ; ಚಿಕ್ಕಬಳ್ಳಾಪುರದಲ್ಲಿ ಬಂದ್, ರಾಜೀನಾಮೆಗಳ ಸರಣಿ

    ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ; ಚಿಕ್ಕಬಳ್ಳಾಪುರದಲ್ಲಿ ಬಂದ್, ರಾಜೀನಾಮೆಗಳ ಸರಣಿ

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    2014ರಿಂದ 12,819 ಲಕ್ಷ ಮೆಟ್ರಿಕ್ ಟನ್ MSP ಬೆಳೆ ಖರೀದಿ; ರೈತರಿಗೆ ₹27.8 ಲಕ್ಷ ಕೋಟಿ ಪಾವತಿ: ಕೇಂದ್ರ

    2014ರಿಂದ 12,819 ಲಕ್ಷ ಮೆಟ್ರಿಕ್ ಟನ್ MSP ಬೆಳೆ ಖರೀದಿ; ರೈತರಿಗೆ ₹27.8 ಲಕ್ಷ ಕೋಟಿ ಪಾವತಿ: ಕೇಂದ್ರ

    ರಾಷ್ಟ್ರೀಯ ಆಯುಷ್ ಮಿಷನ್ ಅಡಿ ಹೊಸ ಆಯುಷ್ ಕಾಲೇಜು, ಆಸ್ಪತ್ರೆಗಳಿಗೆ ರಾಜ್ಯಗಳಿಗೆ ಕೇಂದ್ರದಿಂದ ಆರ್ಥಿಕ ನೆರವು

    ರಾಷ್ಟ್ರೀಯ ಆಯುಷ್ ಮಿಷನ್ ಅಡಿ ಹೊಸ ಆಯುಷ್ ಕಾಲೇಜು, ಆಸ್ಪತ್ರೆಗಳಿಗೆ ರಾಜ್ಯಗಳಿಗೆ ಕೇಂದ್ರದಿಂದ ಆರ್ಥಿಕ ನೆರವು

    ಅಸಮಾಧಾನಿತ ಶಾಸಕರ ಮನವೊಲಿಕೆ: ಎಂ. ಕೃಷ್ಣಪ್ಪ, ಟಿ.ಬಿ. ಜಯಚಂದ್ರ ನಿವಾಸಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ

    ಅಸಮಾಧಾನಿತ ಶಾಸಕರ ಮನವೊಲಿಕೆ: ಎಂ. ಕೃಷ್ಣಪ್ಪ, ಟಿ.ಬಿ. ಜಯಚಂದ್ರ ನಿವಾಸಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ

    ನಟಿ ತ್ರಿಷಾ ಕುರಿತು ವಿವಾದಾತ್ಮಕ ಹೇಳಿಕೆ ಆರೋಪ: ಉದಯನಿಧಿ ಸ್ಟಾಲಿನ್ ಬಂಧನ, ಕೆಲವೇ ಗಂಟೆಗಳಲ್ಲಿ ಜಾಮೀನು

    ನಟಿ ತ್ರಿಷಾ ಕುರಿತು ವಿವಾದಾತ್ಮಕ ಹೇಳಿಕೆ ಆರೋಪ: ಉದಯನಿಧಿ ಸ್ಟಾಲಿನ್ ಬಂಧನ, ಕೆಲವೇ ಗಂಟೆಗಳಲ್ಲಿ ಜಾಮೀನು

    ದಿನೇಶ್ ಗುಂಡೂರಾವ್‌ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ; ಕೆಪಿಸಿಸಿ ಕಚೇರಿ ಎದುರು ಕಾರ್ಯಕರ್ತರ ಪ್ರತಿಭಟನೆ

    ದಿನೇಶ್ ಗುಂಡೂರಾವ್‌ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ; ಕೆಪಿಸಿಸಿ ಕಚೇರಿ ಎದುರು ಕಾರ್ಯಕರ್ತರ ಪ್ರತಿಭಟನೆ

    ವಿಧಾನಪರಿಷತ್ ಸಭಾಪತಿ ರಾಜೀನಾಮೆಗೆ ಸಿಎಂ ಮನವಿ; ಕಾಂಗ್ರೆಸ್ ಹೊಸ ಸಂಪ್ರದಾಯಕ್ಕೆ ಹೊರಟ್ಟಿ ಆಕ್ಷೇಪ

    ವಿಧಾನಪರಿಷತ್ ಸಭಾಪತಿ ರಾಜೀನಾಮೆಗೆ ಸಿಎಂ ಮನವಿ; ಕಾಂಗ್ರೆಸ್ ಹೊಸ ಸಂಪ್ರದಾಯಕ್ಕೆ ಹೊರಟ್ಟಿ ಆಕ್ಷೇಪ

    ‘ಅಭಿವೃದ್ಧಿ, ಗ್ಯಾರಂಟಿ ಅನುಷ್ಠಾನಕ್ಕೆ ಒತ್ತು ನೀಡಿ’ ನೂತನ ಸಚಿವರಿಗೆ ಸುರ್ಜೆವಾಲಾ ಸಲಹೆ

    ‘ಅಭಿವೃದ್ಧಿ, ಗ್ಯಾರಂಟಿ ಅನುಷ್ಠಾನಕ್ಕೆ ಒತ್ತು ನೀಡಿ’ ನೂತನ ಸಚಿವರಿಗೆ ಸುರ್ಜೆವಾಲಾ ಸಲಹೆ

  • ರಾಜ್ಯ
    ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ; ಚಿಕ್ಕಬಳ್ಳಾಪುರದಲ್ಲಿ ಬಂದ್, ರಾಜೀನಾಮೆಗಳ ಸರಣಿ

    ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ; ಚಿಕ್ಕಬಳ್ಳಾಪುರದಲ್ಲಿ ಬಂದ್, ರಾಜೀನಾಮೆಗಳ ಸರಣಿ

    ಅಸಮಾಧಾನಿತ ಶಾಸಕರ ಮನವೊಲಿಕೆ: ಎಂ. ಕೃಷ್ಣಪ್ಪ, ಟಿ.ಬಿ. ಜಯಚಂದ್ರ ನಿವಾಸಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ

    ಅಸಮಾಧಾನಿತ ಶಾಸಕರ ಮನವೊಲಿಕೆ: ಎಂ. ಕೃಷ್ಣಪ್ಪ, ಟಿ.ಬಿ. ಜಯಚಂದ್ರ ನಿವಾಸಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ

    ದಿನೇಶ್ ಗುಂಡೂರಾವ್‌ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ; ಕೆಪಿಸಿಸಿ ಕಚೇರಿ ಎದುರು ಕಾರ್ಯಕರ್ತರ ಪ್ರತಿಭಟನೆ

    ದಿನೇಶ್ ಗುಂಡೂರಾವ್‌ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ; ಕೆಪಿಸಿಸಿ ಕಚೇರಿ ಎದುರು ಕಾರ್ಯಕರ್ತರ ಪ್ರತಿಭಟನೆ

    ವಿಧಾನಪರಿಷತ್ ಸಭಾಪತಿ ರಾಜೀನಾಮೆಗೆ ಸಿಎಂ ಮನವಿ; ಕಾಂಗ್ರೆಸ್ ಹೊಸ ಸಂಪ್ರದಾಯಕ್ಕೆ ಹೊರಟ್ಟಿ ಆಕ್ಷೇಪ

    ವಿಧಾನಪರಿಷತ್ ಸಭಾಪತಿ ರಾಜೀನಾಮೆಗೆ ಸಿಎಂ ಮನವಿ; ಕಾಂಗ್ರೆಸ್ ಹೊಸ ಸಂಪ್ರದಾಯಕ್ಕೆ ಹೊರಟ್ಟಿ ಆಕ್ಷೇಪ

    ‘ಅಭಿವೃದ್ಧಿ, ಗ್ಯಾರಂಟಿ ಅನುಷ್ಠಾನಕ್ಕೆ ಒತ್ತು ನೀಡಿ’ ನೂತನ ಸಚಿವರಿಗೆ ಸುರ್ಜೆವಾಲಾ ಸಲಹೆ

    ‘ಅಭಿವೃದ್ಧಿ, ಗ್ಯಾರಂಟಿ ಅನುಷ್ಠಾನಕ್ಕೆ ಒತ್ತು ನೀಡಿ’ ನೂತನ ಸಚಿವರಿಗೆ ಸುರ್ಜೆವಾಲಾ ಸಲಹೆ

    ರಾಜ್ಯ ಸಂಪುಟದಲ್ಲಿ ಪ್ರಾದೇಶಿಕ ಅಸಮತೋಲನ?; ಕೋಲಾರ ಸೇರಿ 8 ಜಿಲ್ಲೆಗಳು ಪ್ರಾತಿನಿಧ್ಯದಿಂದ ವಂಚಿತ

    ರಾಜ್ಯ ಸಂಪುಟದಲ್ಲಿ ಪ್ರಾದೇಶಿಕ ಅಸಮತೋಲನ?; ಕೋಲಾರ ಸೇರಿ 8 ಜಿಲ್ಲೆಗಳು ಪ್ರಾತಿನಿಧ್ಯದಿಂದ ವಂಚಿತ

    ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಆಕ್ರೋಶ ಸ್ಫೋಟ; ರಾಜೀನಾಮೆಯ ಒತ್ತಡದಲ್ಲಿ 14-15 ಶಾಸಕರು?

    ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಆಕ್ರೋಶ ಸ್ಫೋಟ; ರಾಜೀನಾಮೆಯ ಒತ್ತಡದಲ್ಲಿ 14-15 ಶಾಸಕರು?

    ಬರ ಘೋಷಣೆಗೆ ಕೇಂದ್ರದ ನಿಯಮ ಅಡ್ಡಿ; ಸಡಿಲಿಕೆಗೆ ಪತ್ರ ಬರೆದಿದ್ದೇವೆ: ಡಾ.ಜಿ. ಪರಮೇಶ್ವರ್

    ಬರ ಘೋಷಣೆಗೆ ಕೇಂದ್ರದ ನಿಯಮ ಅಡ್ಡಿ; ಸಡಿಲಿಕೆಗೆ ಪತ್ರ ಬರೆದಿದ್ದೇವೆ: ಡಾ.ಜಿ. ಪರಮೇಶ್ವರ್

    ಭ್ರಷ್ಟರಿಗೆ, ಪಬ್ ಗಳಲ್ಲಿ ಗಲಾಟೆ ಮಾಡಿದವರಿಗೆ ಮಂತ್ರಿಸ್ಥಾನ; ವಿಜಯೇಂದ್ರ ಟೀಕೆ

    ಭ್ರಷ್ಟರಿಗೆ, ಪಬ್ ಗಳಲ್ಲಿ ಗಲಾಟೆ ಮಾಡಿದವರಿಗೆ ಮಂತ್ರಿಸ್ಥಾನ; ವಿಜಯೇಂದ್ರ ಟೀಕೆ

    ಕಾಂಗ್ರೆಸ್ ಲೆಟರ್‌ಹೆಡ್‌ನಲ್ಲಿ ಸ್ಪೀಕರ್ ಹುದ್ದೆ ಉಲ್ಲೇಖ; ಸಿ.ಟಿ. ರವಿ ಆಕ್ಷೇಪ

    ಕಾಂಗ್ರೆಸ್ ಲೆಟರ್‌ಹೆಡ್‌ನಲ್ಲಿ ಸ್ಪೀಕರ್ ಹುದ್ದೆ ಉಲ್ಲೇಖ; ಸಿ.ಟಿ. ರವಿ ಆಕ್ಷೇಪ

  • ದೇಶ
    MSMEಗಳಿಗೆ ಹಣಕಾಸು ಬಲ; SIDBIಯಿಂದ 71 ಹೊಸ ಶಾಖೆಗಳು, ECLGS 5.0 ಜಾರಿ: ಕೇಂದ್ರ

    MSMEಗಳಿಗೆ ಹಣಕಾಸು ಬಲ; SIDBIಯಿಂದ 71 ಹೊಸ ಶಾಖೆಗಳು, ECLGS 5.0 ಜಾರಿ: ಕೇಂದ್ರ

    2014ರಿಂದ 12,819 ಲಕ್ಷ ಮೆಟ್ರಿಕ್ ಟನ್ MSP ಬೆಳೆ ಖರೀದಿ; ರೈತರಿಗೆ ₹27.8 ಲಕ್ಷ ಕೋಟಿ ಪಾವತಿ: ಕೇಂದ್ರ

    2014ರಿಂದ 12,819 ಲಕ್ಷ ಮೆಟ್ರಿಕ್ ಟನ್ MSP ಬೆಳೆ ಖರೀದಿ; ರೈತರಿಗೆ ₹27.8 ಲಕ್ಷ ಕೋಟಿ ಪಾವತಿ: ಕೇಂದ್ರ

    ರಾಷ್ಟ್ರೀಯ ಆಯುಷ್ ಮಿಷನ್ ಅಡಿ ಹೊಸ ಆಯುಷ್ ಕಾಲೇಜು, ಆಸ್ಪತ್ರೆಗಳಿಗೆ ರಾಜ್ಯಗಳಿಗೆ ಕೇಂದ್ರದಿಂದ ಆರ್ಥಿಕ ನೆರವು

    ರಾಷ್ಟ್ರೀಯ ಆಯುಷ್ ಮಿಷನ್ ಅಡಿ ಹೊಸ ಆಯುಷ್ ಕಾಲೇಜು, ಆಸ್ಪತ್ರೆಗಳಿಗೆ ರಾಜ್ಯಗಳಿಗೆ ಕೇಂದ್ರದಿಂದ ಆರ್ಥಿಕ ನೆರವು

    ನಟಿ ತ್ರಿಷಾ ಕುರಿತು ವಿವಾದಾತ್ಮಕ ಹೇಳಿಕೆ ಆರೋಪ: ಉದಯನಿಧಿ ಸ್ಟಾಲಿನ್ ಬಂಧನ, ಕೆಲವೇ ಗಂಟೆಗಳಲ್ಲಿ ಜಾಮೀನು

    ನಟಿ ತ್ರಿಷಾ ಕುರಿತು ವಿವಾದಾತ್ಮಕ ಹೇಳಿಕೆ ಆರೋಪ: ಉದಯನಿಧಿ ಸ್ಟಾಲಿನ್ ಬಂಧನ, ಕೆಲವೇ ಗಂಟೆಗಳಲ್ಲಿ ಜಾಮೀನು

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕ್ಷೇತ್ರದಲ್ಲೇ ಕಮಲಕ್ಕೆ ಶಾಕ್; ಜಯಭೇರಿಯೊಂದಿಗೆ ಶಾಸಕನಾದ ಪ್ರಶಾಂತ್ ಕಿಶೋರ್

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕ್ಷೇತ್ರದಲ್ಲೇ ಕಮಲಕ್ಕೆ ಶಾಕ್; ಜಯಭೇರಿಯೊಂದಿಗೆ ಶಾಸಕನಾದ ಪ್ರಶಾಂತ್ ಕಿಶೋರ್

    ಕೇರಳದಲ್ಲಿ ಭಾರೀ ಮಳೆ ಅವಾಂತರ; ಸಂತ್ರಸ್ತರಿಗೆ ರಾಹುಲ್, ಪ್ರಿಯಾಂಕಾ ಗಾಂಧಿ ಸಾಂತ್ವನ

    ಕೇರಳದಲ್ಲಿ ಭಾರೀ ಮಳೆ ಅವಾಂತರ; ಸಂತ್ರಸ್ತರಿಗೆ ರಾಹುಲ್, ಪ್ರಿಯಾಂಕಾ ಗಾಂಧಿ ಸಾಂತ್ವನ

    ‘ಅರ್ಹರಿಗೆ ಅನ್ಯಾಯವಾಗಬಾರದು’; ಕೆಪಿಎಸ್‌ಸಿ ನೇಮಕಾತಿ ಅಕ್ರಮದ ವಿರುದ್ಧ ಶೋಭಾ ಕರಂದ್ಲಾಜೆ ಧ್ವನಿ

    ‘ಅರ್ಹರಿಗೆ ಅನ್ಯಾಯವಾಗಬಾರದು’; ಕೆಪಿಎಸ್‌ಸಿ ನೇಮಕಾತಿ ಅಕ್ರಮದ ವಿರುದ್ಧ ಶೋಭಾ ಕರಂದ್ಲಾಜೆ ಧ್ವನಿ

    ‘ಮುಂದಿನ 100 ಭಾನುವಾರ ನಶಾ ಮುಕ್ತ ಭಾರತಕ್ಕಾಗಿ’; ರಾಷ್ಟ್ರವ್ಯಾಪಿ ಯುವ ಆಂದೋಲನಕ್ಕೆ ಪ್ರಧಾನಿ ಮೋದಿ ಕರೆ

    ‘ಮುಂದಿನ 100 ಭಾನುವಾರ ನಶಾ ಮುಕ್ತ ಭಾರತಕ್ಕಾಗಿ’; ರಾಷ್ಟ್ರವ್ಯಾಪಿ ಯುವ ಆಂದೋಲನಕ್ಕೆ ಪ್ರಧಾನಿ ಮೋದಿ ಕರೆ

    ದೇಶಾದ್ಯಂತ ಡಿಆರ್‌ಐ ಕಾರ್ಯಾಚರಣೆ; ₹14 ಕೋಟಿ ಮೌಲ್ಯದ ಚಿನ್ನ, ಹೆರಾಯಿನ್ ಸೇರಿ ಭಾರಿ ಪ್ರಮಾಣದ ಕಳ್ಳಸಾಗಣೆ ವಸ್ತು ವಶ

    ದೇಶಾದ್ಯಂತ ಡಿಆರ್‌ಐ ಕಾರ್ಯಾಚರಣೆ; ₹14 ಕೋಟಿ ಮೌಲ್ಯದ ಚಿನ್ನ, ಹೆರಾಯಿನ್ ಸೇರಿ ಭಾರಿ ಪ್ರಮಾಣದ ಕಳ್ಳಸಾಗಣೆ ವಸ್ತು ವಶ

    ಕೇರಳದಲ್ಲಿ ಭಾರೀ ಮಳೆಯ ಅಬ್ಬರ: ಭೂಕುಸಿತ, ಪ್ರವಾಹಕ್ಕೆ ಹಲವರು ಬಲಿ

    ಕೇರಳದಲ್ಲಿ ಭಾರೀ ಮಳೆಯ ಅಬ್ಬರ: ಭೂಕುಸಿತ, ಪ್ರವಾಹಕ್ಕೆ ಹಲವರು ಬಲಿ

  • ವಿದೇಶ
    ಪಾಕಿಸ್ತಾನದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ; ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

    ಪಾಕಿಸ್ತಾನದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ; ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

    ಅಮೆರಿಕ-ಇರಾನ್ ಮಾತುಕತೆಗೆ ವೇದಿಕೆ; ಹಾರ್ಮುಜ್ ಜಲಸಂಧಿ, ಪರಮಾಣು ವಿಷಯವೇ ಪ್ರಮುಖ ಅಜೆಂಡಾ

    ಅಮೆರಿಕ-ಇರಾನ್ ಮಾತುಕತೆಗೆ ವೇದಿಕೆ; ಹಾರ್ಮುಜ್ ಜಲಸಂಧಿ, ಪರಮಾಣು ವಿಷಯವೇ ಪ್ರಮುಖ ಅಜೆಂಡಾ

    ‘ಪ್ರಜಾಪ್ರಭುತ್ವದಲ್ಲಿ ಪಕ್ಷ ನಿಷೇಧ ಸರಿಯಲ್ಲ’; ಬಾಂಗ್ಲಾದೇಶ ಸರ್ಕಾರಕ್ಕೆ ತಸ್ಲಿಮಾ ನಸ್ರಿನ್ ಆಗ್ರಹ

    ‘ಪ್ರಜಾಪ್ರಭುತ್ವದಲ್ಲಿ ಪಕ್ಷ ನಿಷೇಧ ಸರಿಯಲ್ಲ’; ಬಾಂಗ್ಲಾದೇಶ ಸರ್ಕಾರಕ್ಕೆ ತಸ್ಲಿಮಾ ನಸ್ರಿನ್ ಆಗ್ರಹ

    ರಾಜತಾಂತ್ರಿಕತೆಗೆ ಅವಕಾಶ: ಇರಾನ್ ಮೇಲಿನ ಯೋಜಿತ ದಾಳಿ ಸ್ಥಗಿತಗೊಳಿಸಿದ ಟ್ರಂಪ್

    ರಾಜತಾಂತ್ರಿಕತೆಗೆ ಅವಕಾಶ: ಇರಾನ್ ಮೇಲಿನ ಯೋಜಿತ ದಾಳಿ ಸ್ಥಗಿತಗೊಳಿಸಿದ ಟ್ರಂಪ್

    ‘ಭಯೋತ್ಪಾದನೆ ನಿಲ್ಲುವವರೆಗೆ ಸಹಕಾರ ಸಾಧ್ಯವಿಲ್ಲ’; ಸಿಂಧೂ ಜಲ ಒಪ್ಪಂದ ಅಮಾನತು ಸಮರ್ಥಿಸಿದ ಭಾರತ

    ‘ಭಯೋತ್ಪಾದನೆ ನಿಲ್ಲುವವರೆಗೆ ಸಹಕಾರ ಸಾಧ್ಯವಿಲ್ಲ’; ಸಿಂಧೂ ಜಲ ಒಪ್ಪಂದ ಅಮಾನತು ಸಮರ್ಥಿಸಿದ ಭಾರತ

    ಉತ್ತರ ಜಪಾನ್‌ನಲ್ಲಿ 5.8 ತೀವ್ರತೆಯ ಭೂಕಂಪ; ಜನರಲ್ಲಿ ಆತಂಕ

    ಉತ್ತರ ಜಪಾನ್‌ನಲ್ಲಿ 5.8 ತೀವ್ರತೆಯ ಭೂಕಂಪ; ಜನರಲ್ಲಿ ಆತಂಕ

    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    Curiosity builds as ‘Ramayana’ trailer release date is announced

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

  • ಆಧ್ಯಾತ್ಮ
    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    MSMEಗಳಿಗೆ ಹಣಕಾಸು ಬಲ; SIDBIಯಿಂದ 71 ಹೊಸ ಶಾಖೆಗಳು, ECLGS 5.0 ಜಾರಿ: ಕೇಂದ್ರ

    MSMEಗಳಿಗೆ ಹಣಕಾಸು ಬಲ; SIDBIಯಿಂದ 71 ಹೊಸ ಶಾಖೆಗಳು, ECLGS 5.0 ಜಾರಿ: ಕೇಂದ್ರ

    ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ; ಚಿಕ್ಕಬಳ್ಳಾಪುರದಲ್ಲಿ ಬಂದ್, ರಾಜೀನಾಮೆಗಳ ಸರಣಿ

    ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ; ಚಿಕ್ಕಬಳ್ಳಾಪುರದಲ್ಲಿ ಬಂದ್, ರಾಜೀನಾಮೆಗಳ ಸರಣಿ

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    2014ರಿಂದ 12,819 ಲಕ್ಷ ಮೆಟ್ರಿಕ್ ಟನ್ MSP ಬೆಳೆ ಖರೀದಿ; ರೈತರಿಗೆ ₹27.8 ಲಕ್ಷ ಕೋಟಿ ಪಾವತಿ: ಕೇಂದ್ರ

    2014ರಿಂದ 12,819 ಲಕ್ಷ ಮೆಟ್ರಿಕ್ ಟನ್ MSP ಬೆಳೆ ಖರೀದಿ; ರೈತರಿಗೆ ₹27.8 ಲಕ್ಷ ಕೋಟಿ ಪಾವತಿ: ಕೇಂದ್ರ

    ರಾಷ್ಟ್ರೀಯ ಆಯುಷ್ ಮಿಷನ್ ಅಡಿ ಹೊಸ ಆಯುಷ್ ಕಾಲೇಜು, ಆಸ್ಪತ್ರೆಗಳಿಗೆ ರಾಜ್ಯಗಳಿಗೆ ಕೇಂದ್ರದಿಂದ ಆರ್ಥಿಕ ನೆರವು

    ರಾಷ್ಟ್ರೀಯ ಆಯುಷ್ ಮಿಷನ್ ಅಡಿ ಹೊಸ ಆಯುಷ್ ಕಾಲೇಜು, ಆಸ್ಪತ್ರೆಗಳಿಗೆ ರಾಜ್ಯಗಳಿಗೆ ಕೇಂದ್ರದಿಂದ ಆರ್ಥಿಕ ನೆರವು

    ಅಸಮಾಧಾನಿತ ಶಾಸಕರ ಮನವೊಲಿಕೆ: ಎಂ. ಕೃಷ್ಣಪ್ಪ, ಟಿ.ಬಿ. ಜಯಚಂದ್ರ ನಿವಾಸಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ

    ಅಸಮಾಧಾನಿತ ಶಾಸಕರ ಮನವೊಲಿಕೆ: ಎಂ. ಕೃಷ್ಣಪ್ಪ, ಟಿ.ಬಿ. ಜಯಚಂದ್ರ ನಿವಾಸಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ

    ನಟಿ ತ್ರಿಷಾ ಕುರಿತು ವಿವಾದಾತ್ಮಕ ಹೇಳಿಕೆ ಆರೋಪ: ಉದಯನಿಧಿ ಸ್ಟಾಲಿನ್ ಬಂಧನ, ಕೆಲವೇ ಗಂಟೆಗಳಲ್ಲಿ ಜಾಮೀನು

    ನಟಿ ತ್ರಿಷಾ ಕುರಿತು ವಿವಾದಾತ್ಮಕ ಹೇಳಿಕೆ ಆರೋಪ: ಉದಯನಿಧಿ ಸ್ಟಾಲಿನ್ ಬಂಧನ, ಕೆಲವೇ ಗಂಟೆಗಳಲ್ಲಿ ಜಾಮೀನು

    ದಿನೇಶ್ ಗುಂಡೂರಾವ್‌ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ; ಕೆಪಿಸಿಸಿ ಕಚೇರಿ ಎದುರು ಕಾರ್ಯಕರ್ತರ ಪ್ರತಿಭಟನೆ

    ದಿನೇಶ್ ಗುಂಡೂರಾವ್‌ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ; ಕೆಪಿಸಿಸಿ ಕಚೇರಿ ಎದುರು ಕಾರ್ಯಕರ್ತರ ಪ್ರತಿಭಟನೆ

    ವಿಧಾನಪರಿಷತ್ ಸಭಾಪತಿ ರಾಜೀನಾಮೆಗೆ ಸಿಎಂ ಮನವಿ; ಕಾಂಗ್ರೆಸ್ ಹೊಸ ಸಂಪ್ರದಾಯಕ್ಕೆ ಹೊರಟ್ಟಿ ಆಕ್ಷೇಪ

    ವಿಧಾನಪರಿಷತ್ ಸಭಾಪತಿ ರಾಜೀನಾಮೆಗೆ ಸಿಎಂ ಮನವಿ; ಕಾಂಗ್ರೆಸ್ ಹೊಸ ಸಂಪ್ರದಾಯಕ್ಕೆ ಹೊರಟ್ಟಿ ಆಕ್ಷೇಪ

    ‘ಅಭಿವೃದ್ಧಿ, ಗ್ಯಾರಂಟಿ ಅನುಷ್ಠಾನಕ್ಕೆ ಒತ್ತು ನೀಡಿ’ ನೂತನ ಸಚಿವರಿಗೆ ಸುರ್ಜೆವಾಲಾ ಸಲಹೆ

    ‘ಅಭಿವೃದ್ಧಿ, ಗ್ಯಾರಂಟಿ ಅನುಷ್ಠಾನಕ್ಕೆ ಒತ್ತು ನೀಡಿ’ ನೂತನ ಸಚಿವರಿಗೆ ಸುರ್ಜೆವಾಲಾ ಸಲಹೆ

  • ರಾಜ್ಯ
    ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ; ಚಿಕ್ಕಬಳ್ಳಾಪುರದಲ್ಲಿ ಬಂದ್, ರಾಜೀನಾಮೆಗಳ ಸರಣಿ

    ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ; ಚಿಕ್ಕಬಳ್ಳಾಪುರದಲ್ಲಿ ಬಂದ್, ರಾಜೀನಾಮೆಗಳ ಸರಣಿ

    ಅಸಮಾಧಾನಿತ ಶಾಸಕರ ಮನವೊಲಿಕೆ: ಎಂ. ಕೃಷ್ಣಪ್ಪ, ಟಿ.ಬಿ. ಜಯಚಂದ್ರ ನಿವಾಸಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ

    ಅಸಮಾಧಾನಿತ ಶಾಸಕರ ಮನವೊಲಿಕೆ: ಎಂ. ಕೃಷ್ಣಪ್ಪ, ಟಿ.ಬಿ. ಜಯಚಂದ್ರ ನಿವಾಸಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ

    ದಿನೇಶ್ ಗುಂಡೂರಾವ್‌ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ; ಕೆಪಿಸಿಸಿ ಕಚೇರಿ ಎದುರು ಕಾರ್ಯಕರ್ತರ ಪ್ರತಿಭಟನೆ

    ದಿನೇಶ್ ಗುಂಡೂರಾವ್‌ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ; ಕೆಪಿಸಿಸಿ ಕಚೇರಿ ಎದುರು ಕಾರ್ಯಕರ್ತರ ಪ್ರತಿಭಟನೆ

    ವಿಧಾನಪರಿಷತ್ ಸಭಾಪತಿ ರಾಜೀನಾಮೆಗೆ ಸಿಎಂ ಮನವಿ; ಕಾಂಗ್ರೆಸ್ ಹೊಸ ಸಂಪ್ರದಾಯಕ್ಕೆ ಹೊರಟ್ಟಿ ಆಕ್ಷೇಪ

    ವಿಧಾನಪರಿಷತ್ ಸಭಾಪತಿ ರಾಜೀನಾಮೆಗೆ ಸಿಎಂ ಮನವಿ; ಕಾಂಗ್ರೆಸ್ ಹೊಸ ಸಂಪ್ರದಾಯಕ್ಕೆ ಹೊರಟ್ಟಿ ಆಕ್ಷೇಪ

    ‘ಅಭಿವೃದ್ಧಿ, ಗ್ಯಾರಂಟಿ ಅನುಷ್ಠಾನಕ್ಕೆ ಒತ್ತು ನೀಡಿ’ ನೂತನ ಸಚಿವರಿಗೆ ಸುರ್ಜೆವಾಲಾ ಸಲಹೆ

    ‘ಅಭಿವೃದ್ಧಿ, ಗ್ಯಾರಂಟಿ ಅನುಷ್ಠಾನಕ್ಕೆ ಒತ್ತು ನೀಡಿ’ ನೂತನ ಸಚಿವರಿಗೆ ಸುರ್ಜೆವಾಲಾ ಸಲಹೆ

    ರಾಜ್ಯ ಸಂಪುಟದಲ್ಲಿ ಪ್ರಾದೇಶಿಕ ಅಸಮತೋಲನ?; ಕೋಲಾರ ಸೇರಿ 8 ಜಿಲ್ಲೆಗಳು ಪ್ರಾತಿನಿಧ್ಯದಿಂದ ವಂಚಿತ

    ರಾಜ್ಯ ಸಂಪುಟದಲ್ಲಿ ಪ್ರಾದೇಶಿಕ ಅಸಮತೋಲನ?; ಕೋಲಾರ ಸೇರಿ 8 ಜಿಲ್ಲೆಗಳು ಪ್ರಾತಿನಿಧ್ಯದಿಂದ ವಂಚಿತ

    ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಆಕ್ರೋಶ ಸ್ಫೋಟ; ರಾಜೀನಾಮೆಯ ಒತ್ತಡದಲ್ಲಿ 14-15 ಶಾಸಕರು?

    ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಆಕ್ರೋಶ ಸ್ಫೋಟ; ರಾಜೀನಾಮೆಯ ಒತ್ತಡದಲ್ಲಿ 14-15 ಶಾಸಕರು?

    ಬರ ಘೋಷಣೆಗೆ ಕೇಂದ್ರದ ನಿಯಮ ಅಡ್ಡಿ; ಸಡಿಲಿಕೆಗೆ ಪತ್ರ ಬರೆದಿದ್ದೇವೆ: ಡಾ.ಜಿ. ಪರಮೇಶ್ವರ್

    ಬರ ಘೋಷಣೆಗೆ ಕೇಂದ್ರದ ನಿಯಮ ಅಡ್ಡಿ; ಸಡಿಲಿಕೆಗೆ ಪತ್ರ ಬರೆದಿದ್ದೇವೆ: ಡಾ.ಜಿ. ಪರಮೇಶ್ವರ್

    ಭ್ರಷ್ಟರಿಗೆ, ಪಬ್ ಗಳಲ್ಲಿ ಗಲಾಟೆ ಮಾಡಿದವರಿಗೆ ಮಂತ್ರಿಸ್ಥಾನ; ವಿಜಯೇಂದ್ರ ಟೀಕೆ

    ಭ್ರಷ್ಟರಿಗೆ, ಪಬ್ ಗಳಲ್ಲಿ ಗಲಾಟೆ ಮಾಡಿದವರಿಗೆ ಮಂತ್ರಿಸ್ಥಾನ; ವಿಜಯೇಂದ್ರ ಟೀಕೆ

    ಕಾಂಗ್ರೆಸ್ ಲೆಟರ್‌ಹೆಡ್‌ನಲ್ಲಿ ಸ್ಪೀಕರ್ ಹುದ್ದೆ ಉಲ್ಲೇಖ; ಸಿ.ಟಿ. ರವಿ ಆಕ್ಷೇಪ

    ಕಾಂಗ್ರೆಸ್ ಲೆಟರ್‌ಹೆಡ್‌ನಲ್ಲಿ ಸ್ಪೀಕರ್ ಹುದ್ದೆ ಉಲ್ಲೇಖ; ಸಿ.ಟಿ. ರವಿ ಆಕ್ಷೇಪ

  • ದೇಶ
    MSMEಗಳಿಗೆ ಹಣಕಾಸು ಬಲ; SIDBIಯಿಂದ 71 ಹೊಸ ಶಾಖೆಗಳು, ECLGS 5.0 ಜಾರಿ: ಕೇಂದ್ರ

    MSMEಗಳಿಗೆ ಹಣಕಾಸು ಬಲ; SIDBIಯಿಂದ 71 ಹೊಸ ಶಾಖೆಗಳು, ECLGS 5.0 ಜಾರಿ: ಕೇಂದ್ರ

    2014ರಿಂದ 12,819 ಲಕ್ಷ ಮೆಟ್ರಿಕ್ ಟನ್ MSP ಬೆಳೆ ಖರೀದಿ; ರೈತರಿಗೆ ₹27.8 ಲಕ್ಷ ಕೋಟಿ ಪಾವತಿ: ಕೇಂದ್ರ

    2014ರಿಂದ 12,819 ಲಕ್ಷ ಮೆಟ್ರಿಕ್ ಟನ್ MSP ಬೆಳೆ ಖರೀದಿ; ರೈತರಿಗೆ ₹27.8 ಲಕ್ಷ ಕೋಟಿ ಪಾವತಿ: ಕೇಂದ್ರ

    ರಾಷ್ಟ್ರೀಯ ಆಯುಷ್ ಮಿಷನ್ ಅಡಿ ಹೊಸ ಆಯುಷ್ ಕಾಲೇಜು, ಆಸ್ಪತ್ರೆಗಳಿಗೆ ರಾಜ್ಯಗಳಿಗೆ ಕೇಂದ್ರದಿಂದ ಆರ್ಥಿಕ ನೆರವು

    ರಾಷ್ಟ್ರೀಯ ಆಯುಷ್ ಮಿಷನ್ ಅಡಿ ಹೊಸ ಆಯುಷ್ ಕಾಲೇಜು, ಆಸ್ಪತ್ರೆಗಳಿಗೆ ರಾಜ್ಯಗಳಿಗೆ ಕೇಂದ್ರದಿಂದ ಆರ್ಥಿಕ ನೆರವು

    ನಟಿ ತ್ರಿಷಾ ಕುರಿತು ವಿವಾದಾತ್ಮಕ ಹೇಳಿಕೆ ಆರೋಪ: ಉದಯನಿಧಿ ಸ್ಟಾಲಿನ್ ಬಂಧನ, ಕೆಲವೇ ಗಂಟೆಗಳಲ್ಲಿ ಜಾಮೀನು

    ನಟಿ ತ್ರಿಷಾ ಕುರಿತು ವಿವಾದಾತ್ಮಕ ಹೇಳಿಕೆ ಆರೋಪ: ಉದಯನಿಧಿ ಸ್ಟಾಲಿನ್ ಬಂಧನ, ಕೆಲವೇ ಗಂಟೆಗಳಲ್ಲಿ ಜಾಮೀನು

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕ್ಷೇತ್ರದಲ್ಲೇ ಕಮಲಕ್ಕೆ ಶಾಕ್; ಜಯಭೇರಿಯೊಂದಿಗೆ ಶಾಸಕನಾದ ಪ್ರಶಾಂತ್ ಕಿಶೋರ್

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕ್ಷೇತ್ರದಲ್ಲೇ ಕಮಲಕ್ಕೆ ಶಾಕ್; ಜಯಭೇರಿಯೊಂದಿಗೆ ಶಾಸಕನಾದ ಪ್ರಶಾಂತ್ ಕಿಶೋರ್

    ಕೇರಳದಲ್ಲಿ ಭಾರೀ ಮಳೆ ಅವಾಂತರ; ಸಂತ್ರಸ್ತರಿಗೆ ರಾಹುಲ್, ಪ್ರಿಯಾಂಕಾ ಗಾಂಧಿ ಸಾಂತ್ವನ

    ಕೇರಳದಲ್ಲಿ ಭಾರೀ ಮಳೆ ಅವಾಂತರ; ಸಂತ್ರಸ್ತರಿಗೆ ರಾಹುಲ್, ಪ್ರಿಯಾಂಕಾ ಗಾಂಧಿ ಸಾಂತ್ವನ

    ‘ಅರ್ಹರಿಗೆ ಅನ್ಯಾಯವಾಗಬಾರದು’; ಕೆಪಿಎಸ್‌ಸಿ ನೇಮಕಾತಿ ಅಕ್ರಮದ ವಿರುದ್ಧ ಶೋಭಾ ಕರಂದ್ಲಾಜೆ ಧ್ವನಿ

    ‘ಅರ್ಹರಿಗೆ ಅನ್ಯಾಯವಾಗಬಾರದು’; ಕೆಪಿಎಸ್‌ಸಿ ನೇಮಕಾತಿ ಅಕ್ರಮದ ವಿರುದ್ಧ ಶೋಭಾ ಕರಂದ್ಲಾಜೆ ಧ್ವನಿ

    ‘ಮುಂದಿನ 100 ಭಾನುವಾರ ನಶಾ ಮುಕ್ತ ಭಾರತಕ್ಕಾಗಿ’; ರಾಷ್ಟ್ರವ್ಯಾಪಿ ಯುವ ಆಂದೋಲನಕ್ಕೆ ಪ್ರಧಾನಿ ಮೋದಿ ಕರೆ

    ‘ಮುಂದಿನ 100 ಭಾನುವಾರ ನಶಾ ಮುಕ್ತ ಭಾರತಕ್ಕಾಗಿ’; ರಾಷ್ಟ್ರವ್ಯಾಪಿ ಯುವ ಆಂದೋಲನಕ್ಕೆ ಪ್ರಧಾನಿ ಮೋದಿ ಕರೆ

    ದೇಶಾದ್ಯಂತ ಡಿಆರ್‌ಐ ಕಾರ್ಯಾಚರಣೆ; ₹14 ಕೋಟಿ ಮೌಲ್ಯದ ಚಿನ್ನ, ಹೆರಾಯಿನ್ ಸೇರಿ ಭಾರಿ ಪ್ರಮಾಣದ ಕಳ್ಳಸಾಗಣೆ ವಸ್ತು ವಶ

    ದೇಶಾದ್ಯಂತ ಡಿಆರ್‌ಐ ಕಾರ್ಯಾಚರಣೆ; ₹14 ಕೋಟಿ ಮೌಲ್ಯದ ಚಿನ್ನ, ಹೆರಾಯಿನ್ ಸೇರಿ ಭಾರಿ ಪ್ರಮಾಣದ ಕಳ್ಳಸಾಗಣೆ ವಸ್ತು ವಶ

    ಕೇರಳದಲ್ಲಿ ಭಾರೀ ಮಳೆಯ ಅಬ್ಬರ: ಭೂಕುಸಿತ, ಪ್ರವಾಹಕ್ಕೆ ಹಲವರು ಬಲಿ

    ಕೇರಳದಲ್ಲಿ ಭಾರೀ ಮಳೆಯ ಅಬ್ಬರ: ಭೂಕುಸಿತ, ಪ್ರವಾಹಕ್ಕೆ ಹಲವರು ಬಲಿ

  • ವಿದೇಶ
    ಪಾಕಿಸ್ತಾನದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ; ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

    ಪಾಕಿಸ್ತಾನದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ; ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

    ಅಮೆರಿಕ-ಇರಾನ್ ಮಾತುಕತೆಗೆ ವೇದಿಕೆ; ಹಾರ್ಮುಜ್ ಜಲಸಂಧಿ, ಪರಮಾಣು ವಿಷಯವೇ ಪ್ರಮುಖ ಅಜೆಂಡಾ

    ಅಮೆರಿಕ-ಇರಾನ್ ಮಾತುಕತೆಗೆ ವೇದಿಕೆ; ಹಾರ್ಮುಜ್ ಜಲಸಂಧಿ, ಪರಮಾಣು ವಿಷಯವೇ ಪ್ರಮುಖ ಅಜೆಂಡಾ

    ‘ಪ್ರಜಾಪ್ರಭುತ್ವದಲ್ಲಿ ಪಕ್ಷ ನಿಷೇಧ ಸರಿಯಲ್ಲ’; ಬಾಂಗ್ಲಾದೇಶ ಸರ್ಕಾರಕ್ಕೆ ತಸ್ಲಿಮಾ ನಸ್ರಿನ್ ಆಗ್ರಹ

    ‘ಪ್ರಜಾಪ್ರಭುತ್ವದಲ್ಲಿ ಪಕ್ಷ ನಿಷೇಧ ಸರಿಯಲ್ಲ’; ಬಾಂಗ್ಲಾದೇಶ ಸರ್ಕಾರಕ್ಕೆ ತಸ್ಲಿಮಾ ನಸ್ರಿನ್ ಆಗ್ರಹ

    ರಾಜತಾಂತ್ರಿಕತೆಗೆ ಅವಕಾಶ: ಇರಾನ್ ಮೇಲಿನ ಯೋಜಿತ ದಾಳಿ ಸ್ಥಗಿತಗೊಳಿಸಿದ ಟ್ರಂಪ್

    ರಾಜತಾಂತ್ರಿಕತೆಗೆ ಅವಕಾಶ: ಇರಾನ್ ಮೇಲಿನ ಯೋಜಿತ ದಾಳಿ ಸ್ಥಗಿತಗೊಳಿಸಿದ ಟ್ರಂಪ್

    ‘ಭಯೋತ್ಪಾದನೆ ನಿಲ್ಲುವವರೆಗೆ ಸಹಕಾರ ಸಾಧ್ಯವಿಲ್ಲ’; ಸಿಂಧೂ ಜಲ ಒಪ್ಪಂದ ಅಮಾನತು ಸಮರ್ಥಿಸಿದ ಭಾರತ

    ‘ಭಯೋತ್ಪಾದನೆ ನಿಲ್ಲುವವರೆಗೆ ಸಹಕಾರ ಸಾಧ್ಯವಿಲ್ಲ’; ಸಿಂಧೂ ಜಲ ಒಪ್ಪಂದ ಅಮಾನತು ಸಮರ್ಥಿಸಿದ ಭಾರತ

    ಉತ್ತರ ಜಪಾನ್‌ನಲ್ಲಿ 5.8 ತೀವ್ರತೆಯ ಭೂಕಂಪ; ಜನರಲ್ಲಿ ಆತಂಕ

    ಉತ್ತರ ಜಪಾನ್‌ನಲ್ಲಿ 5.8 ತೀವ್ರತೆಯ ಭೂಕಂಪ; ಜನರಲ್ಲಿ ಆತಂಕ

    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    Curiosity builds as ‘Ramayana’ trailer release date is announced

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

  • ಆಧ್ಯಾತ್ಮ
    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home ದೇಶ

ಭಾರತದ ಮೊದಲ ಸಿಎನ್‍ಜಿ ಟ್ರಾಕ್ಟರ್; ಕೇಂದ್ರ ಸಚಿವ ಗಡ್ಕರಿ ‌ಲೋಕಾರ್ಪಣೆ

by Udaya News
February 13, 2021
in ದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
1 min read
0
ಭಾರತದ ಮೊದಲ ಸಿಎನ್‍ಜಿ ಟ್ರಾಕ್ಟರ್; ಕೇಂದ್ರ ಸಚಿವ ಗಡ್ಕರಿ ‌ಲೋಕಾರ್ಪಣೆ
Share on FacebookShare via: WhatsApp

ದೇಶದ ರೈತರಿಗೆ ವರದಾನವಾಗಲಿರುವ ಸಿಎನ್‍ಜಿ ಟ್ರಾಕ್ಟರ್.. ಸಚಿವ ಮುರುಗೇಶ್ ನಿರಾಣಿ ನೇತೃತ್ವದ ಎಂಆರ್‌ಎನ್  ಸಮೂಹ ಸಂಸ್ಥೆಯಿಂದ ಕರ್ನಾಟಕದಲ್ಲಿ ಸಿಎನ್‍ಜಿ ಟ್ರಾಕ್ಟರುಗಳ ಉತ್ಪಾದನೆ.. ಇದು ಸಂಪೂರ್ಣ ಮಾಲಿನ್ಯ ಮುಕ್ತ ಹಾಗೂ ಪರಿಸರ ಸ್ನೇಹಿ..

ದೆಹಲಿ; ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿ ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಡೀಸೆಲ್ ಟ್ರಾಕ್ಟರ್ ಅನ್ನು ಎಂಅರ್ ಎನ್ ಸಮೂಹ ಸಂಸ್ಥೆಯು ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ) ವಾಹನವಾಗಿ ಪರಿವರ್ತಿಸುವತ್ತ ದೃಡ ಹೆಜ್ಜೆ ಇಟ್ಟಿದೆ.

ಶುಕ್ರವಾರ ದೆಹಲಿಯಲ್ಲಿ ಈ ‘ಸಿಎನ್‍ಜಿ ಟ್ರ್ಯಾಕ್ಟರ್’ನ್ನು  ಕೇಂದ್ರ ರಸ್ತೆ ಸಾರಿಗೆ ಮತ್ತು ಭೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಎಂಅರ್ ಎನ್ ಸಮೂಹ ಸಂಸ್ಥೆಯ ವ್ಯವಸ್ಥಾಪಕರ ನಿದೇರ್ಶಕರಾದ ವಿಜಯ್ ನಿರಾಣಿ ಅವರು ಲೋಕರ್ಪಾಣೆ ಮಾಡಿದರು.

RelatedPosts

MSMEಗಳಿಗೆ ಹಣಕಾಸು ಬಲ; SIDBIಯಿಂದ 71 ಹೊಸ ಶಾಖೆಗಳು, ECLGS 5.0 ಜಾರಿ: ಕೇಂದ್ರ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ; ಚಿಕ್ಕಬಳ್ಳಾಪುರದಲ್ಲಿ ಬಂದ್, ರಾಜೀನಾಮೆಗಳ ಸರಣಿ

‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

ಸಕ್ಕರೆ ಉತ್ಪಾದನೆ ಸೇರಿದಂತೆ ಹಲವು ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವುದರ ಜೊತೆಗೆ ಇತರೆ ಕೃಷಿ ಆಧಾರಿತ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿರುವ ಕರ್ನಾಟಕದ ಮೂಲದ ಹಾಗೂ ಸಚಿವ ಮುರುಗೇಶ್ ನಿರಾಣಿ ನೇತೃತ್ವದ ಎಂಆರ್ ಎನ್ ಸಮೂಹ ಸಂಸ್ಥೆೆಯು ಡೀಸೆಲ್ ಟ್ರಾಕ್ಟರುಗಳನ್ನು ಸಿಎನ್‍ಜಿ ಟ್ರಾಕ್ಟರುಗಳಾಗಿ ಪರಿವರ್ತಿಸಲು ರಾಮ್ಯಾಟ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್‍ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.

ಎಂಆರ್‌ಎನ್ ಸಮೂಹದ ಭಾಗವಾಗಿರುವ ಲೀಫಿನಿಟಿ ಬಯೋ ಎನರ್ಜಿ ಪ್ರೈವೇಟ್ ಲಿಮಿಟೆಡ್ ಮೊದಲ ಹಂತದಲ್ಲಿ 500 ಡೀಸೆಲ್ ಟ್ರಾಕ್ಟರುಗಳನ್ನು ಸಿಎನ್‍ಜಿ ಎಂಜಿನ್ ಟ್ರಾಕ್ಟರುಗಳಾಗಿ ಪರಿವರ್ತಿಸುವ ಯೋಜನೆಯನ್ನು ಹಾಕಿಕೊಂಡಿದೆ. 2023 ರ ವೇಳೆಗೆ 1,500 ಟ್ರಾಕ್ಟರುಗಳನ್ನು ಸಿಎನ್‍ಜಿ ಟ್ರಾಕ್ಟರುಗಳಾಗಿ ಪರಿವರ್ತಿಸುವ ಗುರಿಯನ್ನು ಇಟ್ಟುಕೊಂಡಿದೆ.

ಸಿಎನ್‍ಜಿ ಟ್ರ್ಯಾಕ್ಟರ್ ನ ಎಂಜಿನ್ 10 ರಿಂದ 15 ವರ್ಷಗಳಷ್ಟು ಬಾಳಿಕೆ ಬರಲಿದೆ. ಎಂಆರ್ ಎನ್ ಸಮೂಹವು ಶೀಘ್ರದಲ್ಲೇ ಸಿಎನ್‍ಜಿ ವಿತರಣಾ ಕೇಂದ್ರಗಳನ್ನು ಸ್ಥಾಪಿಸಲಿದ್ದು, ಇದರಲ್ಲಿ ಎಂಜಿನ್ ಪರಿವರ್ತನೆ ಮತ್ತು ಸಿಎನ್‍ಜಿ ಅನಿಲ ಕೇಂದ್ರವನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಶೀಘ್ರದಲ್ಲೇ ಸ್ಥಾಪಿಸಲು ತೀರ್ಮಾನಿಸಿದೆ.

“ಆತ್ಮನಿರ್ಭಾರ ಭಾರತ್’ ಅಭಿಯಾನಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿಯಂತೆ ‌ದೇಶವನ್ನು ಎಲ್ಲಾ ಕ್ಷೇತ್ರಗಳಲ್ಲೂ ಸ್ವಾವಲಂಬಿಗಳನ್ನಾಗಿ ಮಾಡುವ ಕನಸನ್ನು ಸಾಕಾರಗೊಳಿಸುವ ಮಹತ್ವದ ಹೆಜ್ಜೆಯಾಗಿ ದೇಶದಲ್ಲಿ ಮೊದಲ ಸಿಎನ್‍ಜಿ ಟ್ರಾಕ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ.

ಇತ್ತೀಚಿನ ತಂತ್ರಜ್ಞಾನವನ್ನು ಬಳಸಿಕೊಂಡು ನೈಸರ್ಗಿಕ ಅನಿಲ (ಸಿಎನ್‍ಜಿ) ಟ್ರಾಕ್ಟರ್ ಆಗಿ ಪರಿವರ್ತಿಸಲಾಗಿದೆ. ಇದು ರೈತರಿಗೆ ಮತ್ತು ಕೃಷಿ ಕ್ಷೇತ್ರಕ್ಕೆ ಬಹಳ ಸಹಾಯ ಮಾಡಲಿದ್ದು, ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆಯ ಗುರಿಯನ್ನು ಸಾಧಿಸಲು ಪ್ರಮುಖ ಪಾತ್ರ ವಹಿಸಲಿದೆ. ರಾಮ್ಯಾಟ್ ಟೆಕ್ನೋ ಸೊಲ್ಯೂಷನ್ಸ್ ಮತ್ತು ತೋಮಸೆಟ್ಟೊ ಅಚಿಲ್ಲೆ ಇಂಡಿಯಾ ಜಂಟಿಯಾಗಿ ಮಾಡಿದ ಈ ಪರಿವರ್ತನೆಯು ರೈತರು ತಮ್ಮ ಆದಾಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಹಾಗೆಯೇ ವೆಚ್ಚವನ್ನು ಕಡಿಮೆ ಮಾಡಿ ಗ್ರಾಮೀಣ ಭಾರತದಲ್ಲಿ ಉದ್ಯೋಗವಕಾಶಗಳನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ.

ರೈತರಿಗೆ ಹೆಚ್ಚಿನ ಅನುಕೂಲ

ಇದರಿಂದ ರೈತನಿಗೆ ಪ್ರಮುಖ ಲಾಭವೆಂದರೆ ಇಂಧನ ವೆಚ್ಚದಲ್ಲಿ ವಾರ್ಷಿಕವಾಗಿ 1.5 ಲಕ್ಷ ರೂ.ಗಿಂತ ಹೆಚ್ಚಿನ ಹಣ ಉಳಿತಾಯ ಅಗಲಿದೆ. ಈ ತಂತ್ರಜ್ಞಾನ ಮೂಲಕ ರೈತರು ತಮ್ಮ ಡೀಸೆಲ್ ಟ್ರಾಕ್ಟರುಗಳನ್ನು ಸಿಎನ್‍ಜಿ ಟ್ರಾಕ್ಟರುಗಳಾಗಿ ಪರಿವರ್ತಿಸಿ ಆ ಮೂಲಕ ಇಂಧನ ವೆಚ್ಚವನ್ನು ಕಡಿಮೆ ಮಾಡುವುದು ಮತ್ತು ದಕ್ಷತೆಯನ್ನು ಹೆಚ್ಚಿಸಲು ಇದು ಅನುಕೂಲವಾಗಲಿದೆ. ಡೀಸೆಲ್ ಟ್ರಾಕ್ಟರುಗಳನ್ನು ಸಿಎನ್‍ಜಿ ಟ್ರಾಕ್ಟರ್ ಆಗಿ ಪರಿವರ್ತಿಸುವುದರಿಂದ ಮಾಲಿನ್ಯವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಡೀಸೆಲ್ ಚಾಲನೆಯಲ್ಲಿರುವ ಎಂಜಿನ್‌ಗೆ ಹೋಲಿಸಿದರೆ ಈ ವಾಹನ ಹೆಚ್ಚಿನ ಶಕ್ತಿ ಉತ್ಪಾದಿಸುತ್ತದೆ. ಡೀಸೆಲ್‌ಗೆ ಹೋಲಿಸಿದರೆ ಒಟ್ಟಾರೆ ಹೊರಸೂಸುವಿಕೆಯು ಶೇಕಡಾ 70ರಷ್ಟು ಕಡಿಮೆಯಾಗುತ್ತದೆ. ಮೂರನೆಯದಾಗಿ, ಪ್ರಸ್ತುತ ಡೀಸೆಲ್ ಬೆಲೆ ಲೀಟರ್‌ಗೆ 77.43 ರೂ ಆಗಿದ್ದು, ಸಿಎನ್‌ಜಿ ಕೇವಲ ಕೆಜಿಗೆ 42 ರೂ. ಇದೆ.
ಇದರಿಂದ ದರ ವೆಚ್ಚದಲ್ಲಿ ಶೇಕಡಾ 50 ರಷ್ಟು ಉಳಿತಾಯ ಮಾಡಲು ಇದು ರೈತರಿಗೆ ಸಹಾಯಕವಾಗಿದೆ.

ಸಿಎನ್‌ಜಿ ಶುದ್ಧ ಇಂಧನವಾಗಿದ್ದು, ಇಂಗಾಲ ಮತ್ತು ಇತರ ಮಾಲಿನ್ಯಕಾರಕಗಳ ಕಡಿಮೆ ಅಂಶವನ್ನು ಹೊಂದಿದೆ. ಇದು ಶೂನ್ಯ ಸೀಸವನ್ನು ಹೊಂದಿರುವುದರಿಂದ ನಾಶಕಾರಿಯಲ್ಲ. ಹೀಗಾಗಿ ಎಂಜಿನ್‌ನ ಜೀವಿತಾವಧಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಹಾಗೆಯೇ ಕಡಿಮೆ ನಿರ್ವಹಣೆ ಇರುತ್ತದೆ. ಸಿಎನ್‍ಜಿ ಟ್ರಾಕ್ಟರುಗಳ ಎಂಜಿನ್ ಸಾಮಾಥ್ರ್ಯವು ಹೆಚ್ಚಾಗಿದ್ದು, ಮಾಲಿನ್ಯ ರಹಿತವಾಗಿದೆ. ಡೀಸೆಲ್ ಟ್ರಾಕ್ಟರುಗಳಿಗಿಂತ ಸಾಮಥ್ರ್ಯ ಹೊಂದಿರುವುದು ಮತ್ತೊಂದು ವಿಶೇಷವಾಗಿರುವುದರಿಂದ ಇದು ರೈತರಿಗೆ ಎಲ್ಲಾ ರೀತಿಯಲ್ಲೂ ಹೆಚ್ಚಿನ ಲಾಭ ಉಂಟು ಮಾಡಲಿದೆ.


₹1 ಟ್ರಿಲಿಯನ್ ಉಳಿತಾಯ

ಡೀಸೆಲ್ ಟ್ರಾಕ್ಟರ್ ಅನ್ನು ಇತ್ತೀಚಿನ ತಂತ್ರಜ್ಞಾನವನ್ನು ಬಳಸಿಕೊಂಡು ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ) ಟ್ರಾಕ್ಟರ್ ಆಗಿ ಪರಿವರ್ತಿಸಲಾಗಿದೆ, ಇದು ₹ 1 ಟ್ರಿಲಿಯನ್‌ನಷ್ಟು ಇಂಧನ ಉಳಿಸಲಿದೆ‌. ಆ ಮೂಲಕ ರೈತರಿಗೆ ಮತ್ತು ಕೃಷಿ ಕ್ಷೇತ್ರಕ್ಕೆ ಹೆಚ್ಚು ಸಹಾಯ ಮಾಡುತ್ತದೆ ಎಂದು ಸಚಿವ ಮುರುಗೇಶ್ ನಿರಾಣಿ ಸಂತಸ ವ್ಯಕ್ತಪಡಿಸಿದರು.

ಈ ತಂತ್ರಜ್ಞಾನದ ಮೂಲಕ ರೈತರು ತಮ್ಮ ಡೀಸೆಲ್ ಟ್ರಾಕ್ಟರುಗಳನ್ನು ಸಿಎನ್‌ಜಿ ಟ್ರಾಕ್ಟರುಗಳಾಗಿ ಪರಿವರ್ತಿಸಿ ಆ ಮೂಲಕ ಇಂಧನ ವೆಚ್ಚವನ್ನು ಕಡಿಮೆ ಮಾಡುಬಹುದು. ಜೊತೆಗೆ ಇದರ ದಕ್ಷತೆಯನ್ನು ಹೆಚ್ಚಿಸಬಹುದು. ಡೀಸೆಲ್ ಟ್ರಾಕ್ಟರುಗಳನ್ನು ಸಿಎನ್‌ಜಿ ಟ್ರಾಕ್ಟರ್ ಆಗಿ ಪರಿವರ್ತಿಸುವುದರಿಂದ ಮಾಲಿನ್ಯವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಪ್ರಸ್ತುತ ಪ್ರತಿ ಲೀಟರ್ ಡೀಸೆಲ್‌ಗೆ 77 ರೂ.ಗಿಂತ ಹೆಚ್ಚು ಖರ್ಚು ಮಾಡುವ ರೈತರು ಪ್ರತಿ ಲೀಟರ್ ಸಿಎನ್‌ಜಿಗೆ 42 ರೂ.ಗಿಂತ ಕಡಿಮೆ ಖರ್ಚು ಮಾಡಬಹುದು. ಇದರಿಂದಾಗಿ ಗಮನಾರ್ಹ ಗಣನೀಯವಾಗಿ ಹಣವನ್ನು ಉಳಿಸಬಹುದು.

ಸಿಎನ್‌ಜಿ ಟ್ರಾಕ್ಟರುಗಳ ಎಂಜಿನ್ ಸಾಮಾರ್ಥ್ಯವು ತುಂಬಾ ಉತ್ತಮವಾಗಿದ್ದು, ಮಾಲಿನ್ಯ ರಹಿತವಾಗಿದೆ.
ಸಿಎನ್ ಜಿ ಟ್ರಾಕ್ಟರ್ ಕುರಿತು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಾಹತಿ ಹಂಚಿಕೊಂಡ ಗಣಿ ಮತ್ತು ‌ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು, ಕೃಷಿ ಮತ್ತು ಕೈಗಾರಿಕಾ ತ್ಯಾಜ್ಯವನ್ನು ಸಿಎನ್‌ಜಿ ಮೂಲಕ ಸಂಪತ್ತನ್ನು ‌ರೈತರು ಪರಿವರ್ತಿಸಬಹುದು. ಇದು ಪರಿಸರ ಆರ್ಥಿಕತೆಯನ್ನು ಸೃಷ್ಟಿಸುತ್ತದೆ ಎಂದರು.

ಡೀಸೆಲ್ ಟ್ರಾಕ್ಟರುಗಳಿಗಿಂತ ಸಾಮರ್ಥ್ಯ. “ಇದು ಶೂನ್ಯ ಸೀಸ ಮತ್ತು ನಾಶಕಾರಿ ಅಲ್ಲ. ದುರ್ಬಲಗೊಳಿಸದ ಮತ್ತು ಮಾಲಿನ್ಯಕಾರಕವಲ್ಲದ ಎಂಜಿನ್‌ನ ಜೀವನದಲ್ಲಿ ಸಹಾಯ ಮಾಡುತ್ತದೆ. ಮತ್ತು ಇದಕ್ಕೆ ಕಡಿಮೆ ನಿಯಮಿತ ನಿರ್ವಹಣೆ ಅಗತ್ಯವಿರುತ್ತದೆ.” ಸಿಎನ್‌ಜಿ ಟ್ಯಾಂಕ್‌ಗಳು ಬಿಗಿಯಾದ ಮುದ್ರೆಯೊಂದಿಗೆ ಬರುವುದರಿಂದ ತಜ್ಞರು ತಂತ್ರಜ್ಞಾನವನ್ನು ಸುರಕ್ಷಿತವಾಗಿಸುತ್ತಾರೆ, ಇದು ಇಂಧನ ತುಂಬುವಾಗ ಅಥವಾ ಸೋರಿಕೆಯಾದಾಗ ಸ್ಫೋಟದ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. “ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಇದರಿಂದಾಗಿ ರೈತರ ಜೀವನ ಮಟ್ಟ ಗಣನೀಯ ಪ್ರಮಾಣದಲ್ಲಿ ಬದಲಾವಣೆ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ. ಡೀಸೆಲ್ ಟ್ರಾ ಲಕ್ಟರುಗಳನ್ನು ಸಿಎನ್‍ಜಿ ಟ್ರಾಕ್ಟರುಗಳಾಗಿ ಪರಿವರ್ತಿಸುವ ಮೂಲಕ ದೇಶದ ಪ್ರತಿಯೊಬ್ಬ ರೈತರ ಜೀವನ ಮಟ್ಟ ಮತ್ತು ಆರ್ಥಿಕ ಸ್ಥಿತಿಯನ್ನು ಸುಧಾರಿಸುವುದು ಹಾಗೂ ಆದಾಯವನ್ನು ದ್ವಿಗುಣಗೊಳಿಸಿ ಅವರ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರು, ಹಲವಾರು ಕ್ರಮಗಳನ್ನು ಕೈಗೊಂಡಿರುವುದು ನಮ್ಮ ರೈತರ ಸಬಲೀಕರಣದ ಪ್ರಮುಖ ಹೆಜ್ಜೆಯಾಗಿದೆ.

ಇದೇ ಸಂದರ್ಭದಲ್ಲಿ, ಕೇಂದ್ರ ಭೂ ಸಾರಿಗೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್, ಕೇಂದ್ರ ಕೃಷಿ ರಾಜ್ಯ ಸಚಿವ ಪರ್ಶೋತ್ತಮ್ ರೂಪಾಲ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ರಾಜ್ಯ ಸಚಿವ ಜನರಲ್ ವಿ.ಕೆ.ಸಿಂಗ್, ಕರ್ನಾಟಕದ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್ ನಿರಣಿ ಮತ್ತು ಎಂಆರ್‌ಎನ್ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿಜಯ್ ನಿರಾಣಿ ಸೇರಿದಂತೆ ಮತ್ತಿತರರ ಸಮ್ಮುಖದಲ್ಲಿ ಸಿಎನ್‍ಜಿ ಟ್ರಾಕ್ಟರ್ ಗೆ ಒಪ್ಪಂದ ಮಾಡಿಕೊಳ್ಳಲಾಯಿತು.

ShareSendTweetShare
Previous Post

ಕರಾವಳಿಯಲ್ಲಿ ನಿಲ್ಲದ ಜಾನುವಾರು ಕಳ್ಳಸಾಗಣೆ; ಖಾಕಿ ಖೆಡ್ಡಾಕ್ಕೆ ಬಿದ್ದ ಕಳ್ಳರು

Next Post

ಕಾಂಗ್ರೆಸ್‌ನವರಿಗೆ ಕೇಂದ್ರ ಬಜೆಟ್ ಅರ್ಥವೇ ಆಗಿಲ್ಲ; ಸಚಿವ ಸುಧಾಕರ್ ಲೇವಡಿ

Related Posts

MSMEಗಳಿಗೆ ಹಣಕಾಸು ಬಲ; SIDBIಯಿಂದ 71 ಹೊಸ ಶಾಖೆಗಳು, ECLGS 5.0 ಜಾರಿ: ಕೇಂದ್ರ
ದೇಶ

MSMEಗಳಿಗೆ ಹಣಕಾಸು ಬಲ; SIDBIಯಿಂದ 71 ಹೊಸ ಶಾಖೆಗಳು, ECLGS 5.0 ಜಾರಿ: ಕೇಂದ್ರ

August 05, 2026 11:08 AM
ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ; ಚಿಕ್ಕಬಳ್ಳಾಪುರದಲ್ಲಿ ಬಂದ್, ರಾಜೀನಾಮೆಗಳ ಸರಣಿ
ಪ್ರಮುಖ ಸುದ್ದಿ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ; ಚಿಕ್ಕಬಳ್ಳಾಪುರದಲ್ಲಿ ಬಂದ್, ರಾಜೀನಾಮೆಗಳ ಸರಣಿ

August 05, 2026 10:08 AM
‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ
ಪ್ರಮುಖ ಸುದ್ದಿ

‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

August 05, 2026 10:08 AM
2014ರಿಂದ 12,819 ಲಕ್ಷ ಮೆಟ್ರಿಕ್ ಟನ್ MSP ಬೆಳೆ ಖರೀದಿ; ರೈತರಿಗೆ ₹27.8 ಲಕ್ಷ ಕೋಟಿ ಪಾವತಿ: ಕೇಂದ್ರ
ದೇಶ

2014ರಿಂದ 12,819 ಲಕ್ಷ ಮೆಟ್ರಿಕ್ ಟನ್ MSP ಬೆಳೆ ಖರೀದಿ; ರೈತರಿಗೆ ₹27.8 ಲಕ್ಷ ಕೋಟಿ ಪಾವತಿ: ಕೇಂದ್ರ

August 05, 2026 10:08 AM
ರಾಷ್ಟ್ರೀಯ ಆಯುಷ್ ಮಿಷನ್ ಅಡಿ ಹೊಸ ಆಯುಷ್ ಕಾಲೇಜು, ಆಸ್ಪತ್ರೆಗಳಿಗೆ ರಾಜ್ಯಗಳಿಗೆ ಕೇಂದ್ರದಿಂದ ಆರ್ಥಿಕ ನೆರವು
ದೇಶ

ರಾಷ್ಟ್ರೀಯ ಆಯುಷ್ ಮಿಷನ್ ಅಡಿ ಹೊಸ ಆಯುಷ್ ಕಾಲೇಜು, ಆಸ್ಪತ್ರೆಗಳಿಗೆ ರಾಜ್ಯಗಳಿಗೆ ಕೇಂದ್ರದಿಂದ ಆರ್ಥಿಕ ನೆರವು

August 05, 2026 10:08 AM
ಅಸಮಾಧಾನಿತ ಶಾಸಕರ ಮನವೊಲಿಕೆ: ಎಂ. ಕೃಷ್ಣಪ್ಪ, ಟಿ.ಬಿ. ಜಯಚಂದ್ರ ನಿವಾಸಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ
ಪ್ರಮುಖ ಸುದ್ದಿ

ಅಸಮಾಧಾನಿತ ಶಾಸಕರ ಮನವೊಲಿಕೆ: ಎಂ. ಕೃಷ್ಣಪ್ಪ, ಟಿ.ಬಿ. ಜಯಚಂದ್ರ ನಿವಾಸಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ

August 04, 2026 11:08 PM

Popular Stories

  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ದಶಮಾನೋತ್ಸವ ಸಂಭ್ರಮದಲ್ಲಿ ‘ವೀರಕೇಸರಿ’ ಬೆಳ್ತಂಗಡಿ; 210 ಸೇವಾಯೋಜನೆಗಳ ಯಶೋಗಾಥೆ

    0 shares
    Share 0 Tweet 0
  • ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

    0 shares
    Share 0 Tweet 0
  • ‘ಸರ್ಕಾರಕ್ಕೆ ವಾಲ್ಮೀಕಿ ಜನಾಂಗದ ಶಾಪ ತಟ್ಟಬಾರದೆಂದರೆ ಸಿಬಿಐ ತನಿಖೆಗೆ ವಹಿಸಿ, ಸಿಎಂ ರಾಜೀನಾಮೆ ನೀಡಲಿ’

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In