ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಸುದೀಪ್ ಅವರು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಇಂದು ಭೇಟಿಯಾದರು.
ಸಿಎಂ ಅವರ ನಿವಾಸಕ್ಕೆ ಭೇಟಿ ನೀಡಿದ ಅವರು, ಮುಖ್ಯಮಂತ್ರಿಯವರನ್ನು ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಿಎಂ ಪುತ್ರ ವಿಜಯೇಂದ್ರ ಕೂಡಾ ಉಪಸ್ಥಿತರಿದ್ದರು.
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಸುದೀಪ್ ಅವರು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಇಂದು ಭೇಟಿಯಾದರು.
ಸಿಎಂ ಅವರ ನಿವಾಸಕ್ಕೆ ಭೇಟಿ ನೀಡಿದ ಅವರು, ಮುಖ್ಯಮಂತ್ರಿಯವರನ್ನು ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಿಎಂ ಪುತ್ರ ವಿಜಯೇಂದ್ರ ಕೂಡಾ ಉಪಸ್ಥಿತರಿದ್ದರು.
© 2020 Udaya News – Powered by RajasDigital.
© 2020 Udaya News - Powered by RajasDigital.