Sunday, May 24, 2026
Contact Us
UdayaNews
  • ಪ್ರಮುಖ ಸುದ್ದಿ
    ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

    ಕೇಂದ್ರ ಸರ್ಕಾರದಲ್ಲಿ ಪ್ರಲ್ಹಾದ್ ಜೋಶಿ ಅವರ ಇಲಾಖೆಯ ಸಾಧನೆಯೇ ಶ್ರೇಷ್ಠ !

    ಆನೇಕಲ್‌ನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಹಿಂದೆ ಕಮಿಶನ್‌ ರಾಜಕೀಯ?

    ಆನೇಕಲ್‌ನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಹಿಂದೆ ಕಮಿಶನ್‌ ರಾಜಕೀಯ?

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಕೋಮುಗಲಭೆ ಆರೋಪಿಗಳ ಕೇಸ್ ವಾಪಸ್‌; ಸರ್ಕಾರದ ನಿರ್ಧಾರದಿಂದ ರಾಜ್ಯದ ಭದ್ರತೆಗೆ ಅಪಾಯ

    ಲೇಹ್ ಬಳಿ ಸೇನಾ ಹೆಲಿಕಾಪ್ಟರ್ ಪತನ ; ಅಧಿಕಾರಿಗಳು ಪಾರು

    ಲೇಹ್ ಬಳಿ ಸೇನಾ ಹೆಲಿಕಾಪ್ಟರ್ ಪತನ ; ಅಧಿಕಾರಿಗಳು ಪಾರು

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ‘ಚುನಾವಣಾ ಪೂರ್ವದಲ್ಲಿ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನುಡಿದಂತೆ ನಡೆದ ಹೆಮ್ಮೆ ನಮಗಿದೆ’; ಸಿದ್ದರಾಮಯ್ಯ

    ಅಮೆರಿಕ ರಾಷ್ಟ್ರೀಯ ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್ ರಾಜೀನಾಮೆ

    ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

    ಮತ್ತೆ ಏರಿದ ಇಂಧನ ದರ; ಬೆಂಗಳೂರಿನಲ್ಲಿ ಪೆಟ್ರೋಲ್ ₹107.14, ಡೀಸೆಲ್ ₹95.04

    ಮತ್ತೆ ಏರಿದ ಇಂಧನ ದರ; ಬೆಂಗಳೂರಿನಲ್ಲಿ ಪೆಟ್ರೋಲ್ ₹107.14, ಡೀಸೆಲ್ ₹95.04

    ಕಾಂಗ್ರೆಸ್-ಜೆಡಿಎಸ್ ಒಳ ಒಪ್ಪಂದದಿಂದ ಬಿಜೆಪಿ ಮಣಿಸಲು ಅಸಾಧ್ಯ: ST ಸೋಮಶೇಖರ್

    ರಾಜ್ಯಸಭೆಗೆ ದೇವೇಗೌಡ ಮರು ಆಯ್ಕೆಗೆ ಮೈತ್ರಿ ಕಸರತ್ತು, ಪ್ರಧಾನಿ ನಿರ್ಧಾರದತ್ತ ಜೆಡಿಎಸ್ ಚಿತ್ತ

    RSS ಪಥಸಂಚಲನವನ್ನು ಸ್ವಾಗತಿಸಿದ್ದಕ್ಕೆ ವಕ್ಫ್ ಮಂಡಳಿ ಅಧ್ಯಕ್ಷರಿಗೆ ‘ಶಿರಚ್ಛೇದ’ ಬೆದರಿಕೆ

    ಬೆಂಗಳೂರಿನಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ವಿಕಾಸ ವರ್ಗ ಸಮಾರೋಪ

  • ರಾಜ್ಯ
    ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

    ಕೇಂದ್ರ ಸರ್ಕಾರದಲ್ಲಿ ಪ್ರಲ್ಹಾದ್ ಜೋಶಿ ಅವರ ಇಲಾಖೆಯ ಸಾಧನೆಯೇ ಶ್ರೇಷ್ಠ !

    ಆನೇಕಲ್‌ನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಹಿಂದೆ ಕಮಿಶನ್‌ ರಾಜಕೀಯ?

    ಆನೇಕಲ್‌ನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಹಿಂದೆ ಕಮಿಶನ್‌ ರಾಜಕೀಯ?

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಕೋಮುಗಲಭೆ ಆರೋಪಿಗಳ ಕೇಸ್ ವಾಪಸ್‌; ಸರ್ಕಾರದ ನಿರ್ಧಾರದಿಂದ ರಾಜ್ಯದ ಭದ್ರತೆಗೆ ಅಪಾಯ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ‘ಚುನಾವಣಾ ಪೂರ್ವದಲ್ಲಿ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನುಡಿದಂತೆ ನಡೆದ ಹೆಮ್ಮೆ ನಮಗಿದೆ’; ಸಿದ್ದರಾಮಯ್ಯ

    ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

    ಮತ್ತೆ ಏರಿದ ಇಂಧನ ದರ; ಬೆಂಗಳೂರಿನಲ್ಲಿ ಪೆಟ್ರೋಲ್ ₹107.14, ಡೀಸೆಲ್ ₹95.04

    ಮತ್ತೆ ಏರಿದ ಇಂಧನ ದರ; ಬೆಂಗಳೂರಿನಲ್ಲಿ ಪೆಟ್ರೋಲ್ ₹107.14, ಡೀಸೆಲ್ ₹95.04

    ಕಾಂಗ್ರೆಸ್-ಜೆಡಿಎಸ್ ಒಳ ಒಪ್ಪಂದದಿಂದ ಬಿಜೆಪಿ ಮಣಿಸಲು ಅಸಾಧ್ಯ: ST ಸೋಮಶೇಖರ್

    ರಾಜ್ಯಸಭೆಗೆ ದೇವೇಗೌಡ ಮರು ಆಯ್ಕೆಗೆ ಮೈತ್ರಿ ಕಸರತ್ತು, ಪ್ರಧಾನಿ ನಿರ್ಧಾರದತ್ತ ಜೆಡಿಎಸ್ ಚಿತ್ತ

    RSS ಪಥಸಂಚಲನವನ್ನು ಸ್ವಾಗತಿಸಿದ್ದಕ್ಕೆ ವಕ್ಫ್ ಮಂಡಳಿ ಅಧ್ಯಕ್ಷರಿಗೆ ‘ಶಿರಚ್ಛೇದ’ ಬೆದರಿಕೆ

    ಬೆಂಗಳೂರಿನಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ವಿಕಾಸ ವರ್ಗ ಸಮಾರೋಪ

    MSME ವಲಯಕ್ಕೆ ಬಲ: ಅಂಚೆ ಸಾಗಣೆಯ ರಫ್ತಿಗೆ ಸರ್ಕಾರದ ಪ್ರೋತ್ಸಾಹ ವಿಸ್ತರಣೆ

    ಫ್ಲಿಪ್‌ಕಾರ್ಟ್ ಜೊತೆ ಅಂಚೆ ಇಲಾಖೆ ಒಪ್ಪಂದ; ದೇಶಾದ್ಯಂತ ಪಾರ್ಸೆಲ್ ವಿತರಣೆಗೆ ಹೊಸ ಬಲ

    ‘ಖೇತ್ ಬಚಾವೋ ಅಭಿಯಾನ’ದ ಮೂಲಕ 2.71 ಕೋಟಿ ಜನರಿಗೆ ತಲುಪಿದ ಐಸಿಎಆರ್

  • ದೇಶ-ವಿದೇಶ
    ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

    ಕೇಂದ್ರ ಸರ್ಕಾರದಲ್ಲಿ ಪ್ರಲ್ಹಾದ್ ಜೋಶಿ ಅವರ ಇಲಾಖೆಯ ಸಾಧನೆಯೇ ಶ್ರೇಷ್ಠ !

    ಲೇಹ್ ಬಳಿ ಸೇನಾ ಹೆಲಿಕಾಪ್ಟರ್ ಪತನ ; ಅಧಿಕಾರಿಗಳು ಪಾರು

    ಲೇಹ್ ಬಳಿ ಸೇನಾ ಹೆಲಿಕಾಪ್ಟರ್ ಪತನ ; ಅಧಿಕಾರಿಗಳು ಪಾರು

    ಅಮೆರಿಕ ರಾಷ್ಟ್ರೀಯ ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್ ರಾಜೀನಾಮೆ

    ಮತ್ತೆ ಏರಿದ ಇಂಧನ ದರ; ಬೆಂಗಳೂರಿನಲ್ಲಿ ಪೆಟ್ರೋಲ್ ₹107.14, ಡೀಸೆಲ್ ₹95.04

    ಮತ್ತೆ ಏರಿದ ಇಂಧನ ದರ; ಬೆಂಗಳೂರಿನಲ್ಲಿ ಪೆಟ್ರೋಲ್ ₹107.14, ಡೀಸೆಲ್ ₹95.04

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ‘ಸನ್‌ರೈಸರ್ಸ್’ ಅದ್ಭುತ ಗೆಲುವು: 244 ರನ್ ಗುರಿ ಬೆನ್ನಟ್ಟಿ ದಾಖಲೆ ಚೇಸ್

    IPLನಲ್ಲಿ ಸನ್ ರೈಸರ್ಸ್ ಬೃಹತ್ ಮೊತ್ತದ ದಾಖಲೆ, RCB ಹೀನಾಯ ಸೋಲಿನ ಇತಿಹಾಸ

    MSME ವಲಯಕ್ಕೆ ಬಲ: ಅಂಚೆ ಸಾಗಣೆಯ ರಫ್ತಿಗೆ ಸರ್ಕಾರದ ಪ್ರೋತ್ಸಾಹ ವಿಸ್ತರಣೆ

    ಫ್ಲಿಪ್‌ಕಾರ್ಟ್ ಜೊತೆ ಅಂಚೆ ಇಲಾಖೆ ಒಪ್ಪಂದ; ದೇಶಾದ್ಯಂತ ಪಾರ್ಸೆಲ್ ವಿತರಣೆಗೆ ಹೊಸ ಬಲ

    ‘ಖೇತ್ ಬಚಾವೋ ಅಭಿಯಾನ’ದ ಮೂಲಕ 2.71 ಕೋಟಿ ಜನರಿಗೆ ತಲುಪಿದ ಐಸಿಎಆರ್

    NEET, JEEE, CET ತರಬೇತಿ ಜೊತೆಗೆ ಪಿಯುಸಿ ಶಿಕ್ಷಣ; ಮಂಗಳೂರಿನ ‘ವೇದಾಂತ’ಕ್ಕೆ ಹೆಚ್ಚಿನ ಬೇಡಿಕೆ

    ಅನುದಾನರಹಿತ ಶಾಲೆಗಳಿಗೆ SMC ಮಾರ್ಗಸೂಚಿಗಳು ಅನ್ವಯಿಸುವುದಿಲ್ಲ; ಕೇಂದ್ರ ಸರ್ಕಾರ ಸ್ಪಷ್ಟನೆ

    ಕಾರ್ಪೊರೇಟ್ ಆಡಳಿತ ಮತ್ತು ESG ಪರಿಸರ ವ್ಯವಸ್ಥೆ ಬಲಪಡಿಸಲು SEBI, NISM ಹಾಗೂ IICA ಒಪ್ಪಂದ

    ಕಾರ್ಪೊರೇಟ್ ಆಡಳಿತ ಮತ್ತು ESG ಪರಿಸರ ವ್ಯವಸ್ಥೆ ಬಲಪಡಿಸಲು SEBI, NISM ಹಾಗೂ IICA ಒಪ್ಪಂದ

  • ಬೆಂಗಳೂರು
    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ

    ಸ್ವಾವಲಂಬನೆ ಮೂಲಕ ಮಹಿಳಾ ಸಬಲೀಕರಣಕ್ಕೆ ಖಾತರಿ ಯೋಜನೆಗಳ ಬಲ

    ಜೂನ್ 1ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ‘ನೀವು ಕೇಸರಿ ವಿರೋಧಿಗಳು ಅನಿಸುತ್ತದೆ’; ಮತೀಯ ಓಲೈಕೆ ರಾಜಕಾರಣ ಎಂದು ಬೊಟ್ಟು ಮಾಡಿದ ಬಿಜೆಪಿ

    ‘ಹಿಜಬ್’ಗೆ ನಿರ್ಬಂಧ..! ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿ.. ರಾಜ್ಯ ಸರ್ಕಾರ ಅದೇಶ

    ಶಾಲೆ, ಪಿಯು ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ರದ್ದು; ಸಮವಸ್ತ್ರ ನಿಯಮಗಳಲ್ಲಿ ಬದಲಾವಣೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ದೇವಸ್ಥಾನಗಳಿಂದ ಮಸೀದಿ, ದರ್ಗಾಗಳಿಗೆ ಹಣ.. ಇದೀಗ ಬಯಲಾಯ್ತು ಸತ್ಯ..

    ಬೆಂಗಳೂರಿನ ಜನತೆಗಾಗಿ ಸರ್ಕಾರದ ಕ್ರಮ; ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕ ಶೇ.2ಕ್ಕೆ ಇಳಿಕೆ

  • ವೈವಿಧ್ಯ
    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

    ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

    ‘ಆಯುಷ್ ಅನುದನ್ ಪೋರ್ಟಲ್’: ಆಯುಷ್ ಅನುದಾನ ಪ್ರಕ್ರಿಯೆಗೆ ಡಿಜಿಟಲ್ ಸ್ಪರ್ಶ

    ‘ಆಯುಷ್ ಅನುದನ್ ಪೋರ್ಟಲ್’: ಆಯುಷ್ ಅನುದಾನ ಪ್ರಕ್ರಿಯೆಗೆ ಡಿಜಿಟಲ್ ಸ್ಪರ್ಶ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಕಿಡ್ನಿ ಆರೋಗ್ಯಕ್ಕೆ ಎಳನೀರು ಸಹಾಯಕವೇ? ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು?

  • ಸಿನಿಮಾ
    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

    ಸತ್ಯ ದೇವ್ ಅಭಿನಯದ ‘ರಾವ್ ಬಹಾದುರ್’ ಜುಲೈ 3ಕ್ಕೆ ಬಿಡುಗಡೆ, ವಿಂಟೇಜ್ ಲುಕ್‌ನಲ್ಲಿ ಸತ್ಯ ದೇವ್

    ಸತ್ಯ ದೇವ್ ಅಭಿನಯದ ‘ರಾವ್ ಬಹಾದುರ್’ ಜುಲೈ 3ಕ್ಕೆ ಬಿಡುಗಡೆ, ವಿಂಟೇಜ್ ಲುಕ್‌ನಲ್ಲಿ ಸತ್ಯ ದೇವ್

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    • ದೇಗುಲ ದರ್ಶನ
  • ವೀಡಿಯೊ
    ‘ತುಮಕೂರು ಹೆಸರು ಬದಲಾವಣೆ ಪ್ರಶ್ನೆಯೇ ಇಲ್ಲ’; ಪರಮೇಶ್ವರ್ ಸ್ಪಷ್ಟನೆ

    ‘ತುಮಕೂರು ಹೆಸರು ಬದಲಾವಣೆ ಪ್ರಶ್ನೆಯೇ ಇಲ್ಲ’; ಪರಮೇಶ್ವರ್ ಸ್ಪಷ್ಟನೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ‘ಇಡಿ ಸಮನ್ಸ್ ಅಕ್ರಮ ಮತ್ತು ರಾಜಕೀಯ ಪ್ರೇರಿತ’ ; “ಕೇಜ್ರಿವಾಲ್ ಆರೋಪ

    ನೀಟ್ ಅಭ್ಯರ್ಥಿಗಳಿಗೆ ಧೈರ್ಯ ತುಂಬಿದ ಅರವಿಂದ್ ಕೇಜ್ರಿವಾಲ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಕೊಹ್ಲಿ ಶತಕದ ಅಬ್ಬರ; KKR ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    ಇರಾನ್ ಪರಮಾಣು ಪ್ರಸ್ತಾವನೆಯನ್ನು ‘ಕಸ’ಕ್ಕೆ ಹೋಲಿಸಿದ ಟ್ರಂಪ್

No Result
View All Result
UdayaNews
  • ಪ್ರಮುಖ ಸುದ್ದಿ
    ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

    ಕೇಂದ್ರ ಸರ್ಕಾರದಲ್ಲಿ ಪ್ರಲ್ಹಾದ್ ಜೋಶಿ ಅವರ ಇಲಾಖೆಯ ಸಾಧನೆಯೇ ಶ್ರೇಷ್ಠ !

    ಆನೇಕಲ್‌ನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಹಿಂದೆ ಕಮಿಶನ್‌ ರಾಜಕೀಯ?

    ಆನೇಕಲ್‌ನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಹಿಂದೆ ಕಮಿಶನ್‌ ರಾಜಕೀಯ?

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಕೋಮುಗಲಭೆ ಆರೋಪಿಗಳ ಕೇಸ್ ವಾಪಸ್‌; ಸರ್ಕಾರದ ನಿರ್ಧಾರದಿಂದ ರಾಜ್ಯದ ಭದ್ರತೆಗೆ ಅಪಾಯ

    ಲೇಹ್ ಬಳಿ ಸೇನಾ ಹೆಲಿಕಾಪ್ಟರ್ ಪತನ ; ಅಧಿಕಾರಿಗಳು ಪಾರು

    ಲೇಹ್ ಬಳಿ ಸೇನಾ ಹೆಲಿಕಾಪ್ಟರ್ ಪತನ ; ಅಧಿಕಾರಿಗಳು ಪಾರು

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ‘ಚುನಾವಣಾ ಪೂರ್ವದಲ್ಲಿ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನುಡಿದಂತೆ ನಡೆದ ಹೆಮ್ಮೆ ನಮಗಿದೆ’; ಸಿದ್ದರಾಮಯ್ಯ

    ಅಮೆರಿಕ ರಾಷ್ಟ್ರೀಯ ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್ ರಾಜೀನಾಮೆ

    ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

    ಮತ್ತೆ ಏರಿದ ಇಂಧನ ದರ; ಬೆಂಗಳೂರಿನಲ್ಲಿ ಪೆಟ್ರೋಲ್ ₹107.14, ಡೀಸೆಲ್ ₹95.04

    ಮತ್ತೆ ಏರಿದ ಇಂಧನ ದರ; ಬೆಂಗಳೂರಿನಲ್ಲಿ ಪೆಟ್ರೋಲ್ ₹107.14, ಡೀಸೆಲ್ ₹95.04

    ಕಾಂಗ್ರೆಸ್-ಜೆಡಿಎಸ್ ಒಳ ಒಪ್ಪಂದದಿಂದ ಬಿಜೆಪಿ ಮಣಿಸಲು ಅಸಾಧ್ಯ: ST ಸೋಮಶೇಖರ್

    ರಾಜ್ಯಸಭೆಗೆ ದೇವೇಗೌಡ ಮರು ಆಯ್ಕೆಗೆ ಮೈತ್ರಿ ಕಸರತ್ತು, ಪ್ರಧಾನಿ ನಿರ್ಧಾರದತ್ತ ಜೆಡಿಎಸ್ ಚಿತ್ತ

    RSS ಪಥಸಂಚಲನವನ್ನು ಸ್ವಾಗತಿಸಿದ್ದಕ್ಕೆ ವಕ್ಫ್ ಮಂಡಳಿ ಅಧ್ಯಕ್ಷರಿಗೆ ‘ಶಿರಚ್ಛೇದ’ ಬೆದರಿಕೆ

    ಬೆಂಗಳೂರಿನಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ವಿಕಾಸ ವರ್ಗ ಸಮಾರೋಪ

  • ರಾಜ್ಯ
    ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

    ಕೇಂದ್ರ ಸರ್ಕಾರದಲ್ಲಿ ಪ್ರಲ್ಹಾದ್ ಜೋಶಿ ಅವರ ಇಲಾಖೆಯ ಸಾಧನೆಯೇ ಶ್ರೇಷ್ಠ !

    ಆನೇಕಲ್‌ನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಹಿಂದೆ ಕಮಿಶನ್‌ ರಾಜಕೀಯ?

    ಆನೇಕಲ್‌ನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಹಿಂದೆ ಕಮಿಶನ್‌ ರಾಜಕೀಯ?

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಕೋಮುಗಲಭೆ ಆರೋಪಿಗಳ ಕೇಸ್ ವಾಪಸ್‌; ಸರ್ಕಾರದ ನಿರ್ಧಾರದಿಂದ ರಾಜ್ಯದ ಭದ್ರತೆಗೆ ಅಪಾಯ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ‘ಚುನಾವಣಾ ಪೂರ್ವದಲ್ಲಿ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನುಡಿದಂತೆ ನಡೆದ ಹೆಮ್ಮೆ ನಮಗಿದೆ’; ಸಿದ್ದರಾಮಯ್ಯ

    ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

    ಮತ್ತೆ ಏರಿದ ಇಂಧನ ದರ; ಬೆಂಗಳೂರಿನಲ್ಲಿ ಪೆಟ್ರೋಲ್ ₹107.14, ಡೀಸೆಲ್ ₹95.04

    ಮತ್ತೆ ಏರಿದ ಇಂಧನ ದರ; ಬೆಂಗಳೂರಿನಲ್ಲಿ ಪೆಟ್ರೋಲ್ ₹107.14, ಡೀಸೆಲ್ ₹95.04

    ಕಾಂಗ್ರೆಸ್-ಜೆಡಿಎಸ್ ಒಳ ಒಪ್ಪಂದದಿಂದ ಬಿಜೆಪಿ ಮಣಿಸಲು ಅಸಾಧ್ಯ: ST ಸೋಮಶೇಖರ್

    ರಾಜ್ಯಸಭೆಗೆ ದೇವೇಗೌಡ ಮರು ಆಯ್ಕೆಗೆ ಮೈತ್ರಿ ಕಸರತ್ತು, ಪ್ರಧಾನಿ ನಿರ್ಧಾರದತ್ತ ಜೆಡಿಎಸ್ ಚಿತ್ತ

    RSS ಪಥಸಂಚಲನವನ್ನು ಸ್ವಾಗತಿಸಿದ್ದಕ್ಕೆ ವಕ್ಫ್ ಮಂಡಳಿ ಅಧ್ಯಕ್ಷರಿಗೆ ‘ಶಿರಚ್ಛೇದ’ ಬೆದರಿಕೆ

    ಬೆಂಗಳೂರಿನಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ವಿಕಾಸ ವರ್ಗ ಸಮಾರೋಪ

    MSME ವಲಯಕ್ಕೆ ಬಲ: ಅಂಚೆ ಸಾಗಣೆಯ ರಫ್ತಿಗೆ ಸರ್ಕಾರದ ಪ್ರೋತ್ಸಾಹ ವಿಸ್ತರಣೆ

    ಫ್ಲಿಪ್‌ಕಾರ್ಟ್ ಜೊತೆ ಅಂಚೆ ಇಲಾಖೆ ಒಪ್ಪಂದ; ದೇಶಾದ್ಯಂತ ಪಾರ್ಸೆಲ್ ವಿತರಣೆಗೆ ಹೊಸ ಬಲ

    ‘ಖೇತ್ ಬಚಾವೋ ಅಭಿಯಾನ’ದ ಮೂಲಕ 2.71 ಕೋಟಿ ಜನರಿಗೆ ತಲುಪಿದ ಐಸಿಎಆರ್

  • ದೇಶ-ವಿದೇಶ
    ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

    ಕೇಂದ್ರ ಸರ್ಕಾರದಲ್ಲಿ ಪ್ರಲ್ಹಾದ್ ಜೋಶಿ ಅವರ ಇಲಾಖೆಯ ಸಾಧನೆಯೇ ಶ್ರೇಷ್ಠ !

    ಲೇಹ್ ಬಳಿ ಸೇನಾ ಹೆಲಿಕಾಪ್ಟರ್ ಪತನ ; ಅಧಿಕಾರಿಗಳು ಪಾರು

    ಲೇಹ್ ಬಳಿ ಸೇನಾ ಹೆಲಿಕಾಪ್ಟರ್ ಪತನ ; ಅಧಿಕಾರಿಗಳು ಪಾರು

    ಅಮೆರಿಕ ರಾಷ್ಟ್ರೀಯ ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್ ರಾಜೀನಾಮೆ

    ಮತ್ತೆ ಏರಿದ ಇಂಧನ ದರ; ಬೆಂಗಳೂರಿನಲ್ಲಿ ಪೆಟ್ರೋಲ್ ₹107.14, ಡೀಸೆಲ್ ₹95.04

    ಮತ್ತೆ ಏರಿದ ಇಂಧನ ದರ; ಬೆಂಗಳೂರಿನಲ್ಲಿ ಪೆಟ್ರೋಲ್ ₹107.14, ಡೀಸೆಲ್ ₹95.04

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ‘ಸನ್‌ರೈಸರ್ಸ್’ ಅದ್ಭುತ ಗೆಲುವು: 244 ರನ್ ಗುರಿ ಬೆನ್ನಟ್ಟಿ ದಾಖಲೆ ಚೇಸ್

    IPLನಲ್ಲಿ ಸನ್ ರೈಸರ್ಸ್ ಬೃಹತ್ ಮೊತ್ತದ ದಾಖಲೆ, RCB ಹೀನಾಯ ಸೋಲಿನ ಇತಿಹಾಸ

    MSME ವಲಯಕ್ಕೆ ಬಲ: ಅಂಚೆ ಸಾಗಣೆಯ ರಫ್ತಿಗೆ ಸರ್ಕಾರದ ಪ್ರೋತ್ಸಾಹ ವಿಸ್ತರಣೆ

    ಫ್ಲಿಪ್‌ಕಾರ್ಟ್ ಜೊತೆ ಅಂಚೆ ಇಲಾಖೆ ಒಪ್ಪಂದ; ದೇಶಾದ್ಯಂತ ಪಾರ್ಸೆಲ್ ವಿತರಣೆಗೆ ಹೊಸ ಬಲ

    ‘ಖೇತ್ ಬಚಾವೋ ಅಭಿಯಾನ’ದ ಮೂಲಕ 2.71 ಕೋಟಿ ಜನರಿಗೆ ತಲುಪಿದ ಐಸಿಎಆರ್

    NEET, JEEE, CET ತರಬೇತಿ ಜೊತೆಗೆ ಪಿಯುಸಿ ಶಿಕ್ಷಣ; ಮಂಗಳೂರಿನ ‘ವೇದಾಂತ’ಕ್ಕೆ ಹೆಚ್ಚಿನ ಬೇಡಿಕೆ

    ಅನುದಾನರಹಿತ ಶಾಲೆಗಳಿಗೆ SMC ಮಾರ್ಗಸೂಚಿಗಳು ಅನ್ವಯಿಸುವುದಿಲ್ಲ; ಕೇಂದ್ರ ಸರ್ಕಾರ ಸ್ಪಷ್ಟನೆ

    ಕಾರ್ಪೊರೇಟ್ ಆಡಳಿತ ಮತ್ತು ESG ಪರಿಸರ ವ್ಯವಸ್ಥೆ ಬಲಪಡಿಸಲು SEBI, NISM ಹಾಗೂ IICA ಒಪ್ಪಂದ

    ಕಾರ್ಪೊರೇಟ್ ಆಡಳಿತ ಮತ್ತು ESG ಪರಿಸರ ವ್ಯವಸ್ಥೆ ಬಲಪಡಿಸಲು SEBI, NISM ಹಾಗೂ IICA ಒಪ್ಪಂದ

  • ಬೆಂಗಳೂರು
    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ

    ಸ್ವಾವಲಂಬನೆ ಮೂಲಕ ಮಹಿಳಾ ಸಬಲೀಕರಣಕ್ಕೆ ಖಾತರಿ ಯೋಜನೆಗಳ ಬಲ

    ಜೂನ್ 1ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ‘ನೀವು ಕೇಸರಿ ವಿರೋಧಿಗಳು ಅನಿಸುತ್ತದೆ’; ಮತೀಯ ಓಲೈಕೆ ರಾಜಕಾರಣ ಎಂದು ಬೊಟ್ಟು ಮಾಡಿದ ಬಿಜೆಪಿ

    ‘ಹಿಜಬ್’ಗೆ ನಿರ್ಬಂಧ..! ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿ.. ರಾಜ್ಯ ಸರ್ಕಾರ ಅದೇಶ

    ಶಾಲೆ, ಪಿಯು ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ರದ್ದು; ಸಮವಸ್ತ್ರ ನಿಯಮಗಳಲ್ಲಿ ಬದಲಾವಣೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ದೇವಸ್ಥಾನಗಳಿಂದ ಮಸೀದಿ, ದರ್ಗಾಗಳಿಗೆ ಹಣ.. ಇದೀಗ ಬಯಲಾಯ್ತು ಸತ್ಯ..

    ಬೆಂಗಳೂರಿನ ಜನತೆಗಾಗಿ ಸರ್ಕಾರದ ಕ್ರಮ; ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕ ಶೇ.2ಕ್ಕೆ ಇಳಿಕೆ

  • ವೈವಿಧ್ಯ
    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

    ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

    ‘ಆಯುಷ್ ಅನುದನ್ ಪೋರ್ಟಲ್’: ಆಯುಷ್ ಅನುದಾನ ಪ್ರಕ್ರಿಯೆಗೆ ಡಿಜಿಟಲ್ ಸ್ಪರ್ಶ

    ‘ಆಯುಷ್ ಅನುದನ್ ಪೋರ್ಟಲ್’: ಆಯುಷ್ ಅನುದಾನ ಪ್ರಕ್ರಿಯೆಗೆ ಡಿಜಿಟಲ್ ಸ್ಪರ್ಶ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಕಿಡ್ನಿ ಆರೋಗ್ಯಕ್ಕೆ ಎಳನೀರು ಸಹಾಯಕವೇ? ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು?

  • ಸಿನಿಮಾ
    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

    ಸತ್ಯ ದೇವ್ ಅಭಿನಯದ ‘ರಾವ್ ಬಹಾದುರ್’ ಜುಲೈ 3ಕ್ಕೆ ಬಿಡುಗಡೆ, ವಿಂಟೇಜ್ ಲುಕ್‌ನಲ್ಲಿ ಸತ್ಯ ದೇವ್

    ಸತ್ಯ ದೇವ್ ಅಭಿನಯದ ‘ರಾವ್ ಬಹಾದುರ್’ ಜುಲೈ 3ಕ್ಕೆ ಬಿಡುಗಡೆ, ವಿಂಟೇಜ್ ಲುಕ್‌ನಲ್ಲಿ ಸತ್ಯ ದೇವ್

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    • ದೇಗುಲ ದರ್ಶನ
  • ವೀಡಿಯೊ
    ‘ತುಮಕೂರು ಹೆಸರು ಬದಲಾವಣೆ ಪ್ರಶ್ನೆಯೇ ಇಲ್ಲ’; ಪರಮೇಶ್ವರ್ ಸ್ಪಷ್ಟನೆ

    ‘ತುಮಕೂರು ಹೆಸರು ಬದಲಾವಣೆ ಪ್ರಶ್ನೆಯೇ ಇಲ್ಲ’; ಪರಮೇಶ್ವರ್ ಸ್ಪಷ್ಟನೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ‘ಇಡಿ ಸಮನ್ಸ್ ಅಕ್ರಮ ಮತ್ತು ರಾಜಕೀಯ ಪ್ರೇರಿತ’ ; “ಕೇಜ್ರಿವಾಲ್ ಆರೋಪ

    ನೀಟ್ ಅಭ್ಯರ್ಥಿಗಳಿಗೆ ಧೈರ್ಯ ತುಂಬಿದ ಅರವಿಂದ್ ಕೇಜ್ರಿವಾಲ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಕೊಹ್ಲಿ ಶತಕದ ಅಬ್ಬರ; KKR ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    ಇರಾನ್ ಪರಮಾಣು ಪ್ರಸ್ತಾವನೆಯನ್ನು ‘ಕಸ’ಕ್ಕೆ ಹೋಲಿಸಿದ ಟ್ರಂಪ್

No Result
View All Result
UdayaNews
No Result
View All Result
Home Focus

‘ನನ್ನ ವಿರುದ್ಧ ಎರಡೂ ಪಕ್ಷಗಳು ಷಡ್ಯಂತ್ರ ಮಾಡುತ್ತಿವೆ’: ಡಿಕೆಶಿ

by Udaya News
December 30, 2021
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ನೊಂದವರಿಗೆ ಧ್ವನಿಯಾಗಲು ಕಾಂಗ್ರೆಸ್‌ನಿಂದ ಕಾರ್ಯಕ್ರಮ; ಡಿ.ಕೆ.ಶಿ
Share on FacebookShare via: WhatsApp

ಬೆಂಗಳೂರು: ‘ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳು ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದು, ಎಲ್ಲವೂ ನನಗೆ ಗೊತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ‘ಕುಮಾರಸ್ವಾಮಿ ಅವರು ಬಹಳ ಹಿರಿಯರು, ಬುದ್ಧಿವಂತರು ಹಾಗೂ ಸಾಹಿತಿಗಳಿದ್ದಾರೆ, ಅವರಿಗೆ ರಾಜಕಾರಣದಲ್ಲಿ ಬಹಳ ಅನಭವವಿದೆ. ಅವರಿಗೆ ಹೋರಾಟದ ಕುಟುಂಬದ ಹಿನ್ನೆಲೆಯಿದೆ. ಅವರು ಚಲನಚಿತ್ರ ನಿರ್ದೇಶಕರು ಹಾಗೂ ನಿರ್ಮಾಪಕರೂ ಆಗಿದ್ದಾರೆ. ಅವರಿಗೆ ಯಾವ ಸಮಯದಲ್ಲಿ ಏನು ಹೇಳಬೇಕು ಅನ್ನೋದು ಗೊತ್ತಿದೆ ಎಂದರು.

RelatedPosts

ಕೇಂದ್ರ ಸರ್ಕಾರದಲ್ಲಿ ಪ್ರಲ್ಹಾದ್ ಜೋಶಿ ಅವರ ಇಲಾಖೆಯ ಸಾಧನೆಯೇ ಶ್ರೇಷ್ಠ !

ಆನೇಕಲ್‌ನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಹಿಂದೆ ಕಮಿಶನ್‌ ರಾಜಕೀಯ?

ಕೋಮುಗಲಭೆ ಆರೋಪಿಗಳ ಕೇಸ್ ವಾಪಸ್‌; ಸರ್ಕಾರದ ನಿರ್ಧಾರದಿಂದ ರಾಜ್ಯದ ಭದ್ರತೆಗೆ ಅಪಾಯ

ನಾಡ ಹಿತಕ್ಕೆ ನಮ್ಮ ಪಕ್ಷ ಬದ್ಧವಾಗಿದೆ. ನಮ್ಮ ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದೆ. ಕುಮಾರಸ್ವಾಮಿ ಅವರ ಟ್ವೀಟ್ ಟೀಕೆಗೆ ನಾವು ಉತ್ತರ ನೀಡಬೇಕಾಗುತ್ತದೆ. ಅವರ ಮಾತಿನಲ್ಲಿ ಸಾಹಿತ್ಯದ ಶಬ್ಧಕೋಶವೇ ಅಡಗಿದ್ದು, ನಾನು ಅದನ್ನು ಕಲಿತುಕೊಳ್ಳುತ್ತೇನೆ. ರಾಜಕೀಯದಲ್ಲಿ ಗೆಲವು, ಸೋಲು ಸಹಜ. ಅದರಿಂದ ಅನುಭವ ಬರುತ್ತದೆ. ಅವರು ಟೀಕೆ ಮಾಡಲಿ. ಆದರೆ ಆಶ್ಚರ್ಯ ಎಂದರೆ, ಚನ್ನಪಟ್ಟಣದಲ್ಲಿ ಫೈರಿಂಗ್ ಆಯ್ತು ಎಂದು ಎಸ್.ಎಂ. ಕೃಷ್ಣ ಅವರ ಸರ್ಕಾರದ ವಿರುದ್ಧ ಪಾದಯಾತ್ರೆ ಮಾಡಿದರು. ಗಂಗಾಧರಮೂರ್ತಿ ಕೊಲೆ ಪ್ರಕರಣ ಸಂಬಂಧ ಪಾದಯಾತ್ರೆ ಮಾಡಿದರು. ತಲೆ ಮೇಲೆ ಸೀಮೆಎಣ್ಣೆ ಡಬ್ಬ ಇಟ್ಟುಕೊಂಡು ಪ್ರತಿಭಟನೆ ಮಾಡಿದ್ದಾರೆ. ಅದೇ ರೀತಿ ಕಾಂಗ್ರೆಸ್ ಪಕ್ಷ ಕೂಡ ಪಾದಯಾತ್ರೆ ಮಾಡುತ್ತಿದೆ. ಮಾಜಿ ಪ್ರಧಾನಿ ಚಂದ್ರಶೇಖರ್, ದೇವೆಗೌಡರು ಮಾಡಿದ್ದಾರೆ. ಬಿಜೆಪಿಯವರು ರಥಯಾತ್ರೆ ಮಾಡಿದ್ದಾರೆ. ನೆರೆರಾಜ್ಯದ ಜಗನ್ ಮೋಹನ್ ರೆಡ್ಡಿ ಅವರು ಪಾದಯಾತ್ರೆ ಮಾಡಿದ್ದಾರೆ. ದೇಶದ ರೈತರು ಕೂಡ ಹೋರಾಟ ಮಾಡಿದ್ದಾರೆ. ಇವೆಲ್ಲ ಹೋರಾಟಗಳ ಮೈಲಿಗಲ್ಲು. ಕೆಲವಕ್ಕೆ ಫಲ ಸಿಕ್ಕರೆ, ಕೆಲವಕ್ಕೆ ಸಿಕ್ಕಿಲ್ಲ. ಎಲ್ಲರಿಗೂ ಫಲ ಸಿಗಬೇಕು ಎಂಬುದಿಲ್ಲ ಎಂದು ಡಿಕೆಶಿ ಹೇಳಿದರು.

ಪಂಚೆ ಕಟ್ಟುವುದಕ್ಕೂ, ಶರ್ಟ್ ಹಾಕುವುದಕ್ಕೂ, ನಮಸ್ಕಾರ ಮಾಡುವುದಕ್ಕೂ ಸಿನಿಮಾ ಸ್ಟೈಲ್, ಡಿಸೈನ್ ಶೂರ ಎಂದು ಬಿರುದು ಕೊಟ್ಟಿದ್ದಾರೆ. ನೀವು ಈ ಹಿಂದೆ ಬಂಡೆ, ಚಪ್ಪಡಿ, ವಿಗ್ರಹ, ಜಲ್ಲಿ ಆಯ್ತು ಎಂದು ಹೇಳಿದ್ದೀರಿ. ಹಳ್ಳಿಯಿಂದ ಬಂದ ನಮಗೆ ಬೇಸರವಿಲ್ಲ. ನಾನೀಗ ದೇವಸ್ಥಾನಕ್ಕೆ ಹೋಗುತ್ತಿದ್ದು, ಹಳೇ ದೇವಸ್ಥಾನ ರಿಪೇರಿ ಮಾಡಿಸಿ, ವಾಹನ ನಿಲುಗಡೆ ವ್ಯವಸ್ಥೆ ಮಾಡಿಸಬೇಕಿದೆ. ಕುಮಾರಸ್ವಾಮಿ ಅವರ ಟೀಕೆ ಬಗ್ಗೆ ಈಗಷ್ಟೇ ತಿಳಿದಿದ್ದು, ಅದನ್ನು ನೋಡುತ್ತೇನೆ. ಅವರು ಏನೇ ಹೇಳಿದರು, ಇದು ಪಕ್ಷಾತೀತ ಹೋರಾಟ. ದಳದವರು, ಬಿಜೆಪಿಯವರು, ಸಂಘ ಸಂಸ್ಥೆಗಳು ಬರಲಿ. ಸಿನಿಮಾ ಕ್ಷೇತ್ರದವರು, ಮಠಾಧೀಶರು, ಕಾಲೇಜು, ಅಪಾರ್ಟ್ ಮೆಂಟ್ ಸಂಘಗಳಿಗೂ ಮನವಿ ಮಾಡಿದ್ದೇನೆ. ಯಾರಿಗೆ ಇಚ್ಛೆ ಇದೆ, ಯಾರಿಗೆ ಇಚ್ಛೆ ಇಲ್ಲ ಎಂಬುದು ಅವರವರಿಗೆ ಬಿಟ್ಟದ್ದು ಎಂದು ಶಿವಕುಮಾರ್ ಹೇಳಿದರು.

ಈ ಯೋಜನೆ ನನಗಾಗಿ ಅಲ್ಲ, ಜನರಿಗಾಗಿ. ಹೋರಾಟ, ತ್ಯಾಗ, ಬಲಿದಾನ ನಮ್ಮ ಪಕ್ಷದ ಇತಿಹಾಸ. ಅದು ನಮ್ಮ ರಕ್ತದಲ್ಲಿ ಹರಿದು ಬಂದಿದೆ. ಕುಮಾರಣ್ಣನವರು ಏನೇ ಹೇಳಿದರೂ ಬಹಳ ಸಂತೋಷ. ಅದನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ. ಅವರು ಏನು ಬೇಕಾದರೂ ತಿದ್ದಲಿ. ಅವರ ಜತೆ ಪ್ರಮಾಣ ವಚನ ಸ್ವೀಕರಿಸುವಾಗ ಹಾಕಿದ್ದ ಪಂಚೆಯನ್ನೇ ಹಾಕಿದ್ದೆ. ನಾನು ಇವತ್ತು ಕಾಟನ್ ಹಾಕಿದ್ದು, ಅವತ್ತು ರೇಷ್ಮೆ ಹಾಕಿದ್ದೆ. ಯಾವ ಶುಭ ಸಂದರ್ಭದಲ್ಲಿ ನಾನು ರೇಷ್ಮೇ ಹಾಕಿದ್ದೇನೆ ಎಂಬುದನ್ನು ಗಮನಿಸಿ. ಪಂಚೆ ಧರಿಸಿಯೇ ಅವರ ಜತೆ ಇದೇ ಕಾವೇರಿ ಪೂಜೆಯನ್ನೂ ಮಾಡಿದ್ದೇನೆ. ಬ್ರದರ್ ಜತೆ ಅಕ್ಷತೆಯನ್ನೂ ಹಾಕಿದ್ದೇನೆ. ಅಕ್ಕಿ ಒಂದು ಕಡೆ ಇರುತ್ತದೆ, ಅರಿಶಿನ ಒಂದು ಕಡೆ ಇರುತ್ತದೆ. ಅವೆರಡು ಸೇರಿದರೆ ಮಂತ್ರಾಕ್ಷತೆ ಆಗುತ್ತದೆ ಎಂದವರು ಹೇಳಿದರು.

ನನಗೆ 11 ದಿನಗಳ ಸೂತಕ ಇದ್ದ ಕಾರಣ ನಾನು ತಲಕಾವೇರಿಯಲ್ಲಿ ದೇವಾಲಯದ ಒಳಗೆ ಪ್ರವೇಶ ಮಾಡಲಿಲ್ಲ. ಧೃವನಾರಾಯಣ್ ಹಾಗೂ ರೇವಣ್ಣ ಅವರು ಪೂಜೆ ಮಾಡಿಸಿದ್ದರು. ಧರ್ಮ ಪಾಲನೆಯಲ್ಲಿ ನಮ್ಮದೇ ಆದ ಸಂಪ್ರದಾಯವಿದೆ. ಹೀಗಾಗಿ ನಾನು ದೂರದಿಂದಲೇ ಆ ದೇವಿಗೆ ನಮಸ್ಕರಿಸಿದ್ದೆ. ಅದನ್ನೂ ಟೀಕೆ ಮಾಡಿದರೆ..? ನಾನು ನಟನೇ..? ನಾನು ಇಂದಿರಾಗಾಂಧಿ ಅವರ ಹೆಸರಿನಲ್ಲಿ ಚಿತ್ರಮಂದಿರ ಕಟ್ಟಿದ್ದೆ. ನನ್ನದು ನಟನೆಯೋ ಅಥವಾ ನೈಜತೆಯೋ ಎಂಬುದನ್ನು ಜನ ತೀರ್ಮಾನ ಮಾಡಲಿದ್ದಾರೆ. ಕುಮಾರಸ್ವಾಮಿ ಅವರು ಯಾವ ಬಿರುದು ಬೇಕಾದರೂ ನೀಡಲಿ. ನಾನು ಬಹಳ ಸಂತೋಷದಿಂದ ಸ್ವೀಕಾರ ಮಾಡುತ್ತೇನೆ’ ಎಂದರು.

ಹಳೇ ಮೈಸೂರು ಭಾಗದಲ್ಲಿ ಡಿ.ಕೆ. ಶಿವಕುಮಾರ್ ಬೆಳೆಯುತ್ತಿರುವುದರಿಂದ ಕುಮಾರಸ್ವಾಮಿ ಹಾಗೂ ದೇವೇಗೌಡರ ಕುಟುಂಬ ವಿಚಲಿತವಾಗಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಅವರ ಜತೆ ಸ್ಪರ್ಧಿಸುವಷ್ಟು ಶಕ್ತಿ ನನಗಿಲ್ಲ’ ಎಂದರು.

‘ರಾಜಕಾರಣ, ಪವಿತ್ರ ಕಾವೇರಿ ಯಾರ ಸ್ವತ್ತೂ ಅಲ್ಲ. ಇಡೀ ರಾಜ್ಯದ ಜನರ ಆಸ್ತಿ. ರಾಜ್ಯ, ದೇಶಕ್ಕೆ ಒಳ್ಳೆಯದಾಗಬೇಕು. ಬಡವರು, ರೈತರಿಗೆ ಅನುಕೂಲವಾಗಬೇಕು’ ಎಂದ ಅವರು, ಈ ವಿಚಾರದಲ್ಲಿ ಕುಮಾರಸ್ವಾಮಿ ಅವರು ವೈಯಕ್ತಿಕ ದಾಳಿ ಮಾಡುತ್ತಿರುವುದೇಕೆ ಎಂಬ ಪ್ರಶ್ನೆಗೆ, ‘ಅವರು ದಾಳಿ ಮಾಡಿದ್ದಾರೆ ಎಂದು ನೀವು ಹೇಳುತ್ತಿದ್ದೀರಿ. ಆದರೆ ಅವರು ಏನೇ ಹೇಳಿದರೂ ಅದು ನನ್ನ ಹಿತಕ್ಕಾಗಿ, ನಾನು ತಿದ್ದುಕೊಳ್ಳಲಿ ಎಂದು. ತಿದ್ದಿಕೊಳ್ಳೋಣ’ ಎಂದರು.

ಪಕ್ಷದ ಅಧ್ಯಕ್ಷರಾಗಿ ಜಾರಿಕೆ ಉತ್ತರ ನೀಡಬಾರದು ಎಂಬ ಮಾಧ್ಯಮದವರ ಪ್ರಶ್ನೆಗೆ, ‘ಯಾವ ವಯಸ್ಸಿನಲ್ಲಿ ಎಲ್ಲೆಲ್ಲಿ ಕುಸ್ತಿ, ಜಗಳ ಮಾಡಬೇಕೋ ಮಾಡಿದ್ದೇನೆ. ಕೂದಲು ಬೆಳ್ಳಗಾಗಿವೆ. ಅವರಿಗೆ ಶಕ್ತಿ ಇರಬಹುದು, ನಮಗೆ ಇಲ್ಲ. ಅವರ ಮಾತಿಗೆ ಜನ ಉತ್ತರ ನೀಡುತ್ತಾರೆ. ನನ್ನ ಮೇಲೆ ಏನೆಲ್ಲಾ ಪ್ರಯೋಗ ಆಗಬೇಕೋ ಅವೆಲ್ಲ ಆಗಿವೆ. ನಾನು ಕಲ್ಲು, ಬಂಡೆ ಎಲ್ಲವನ್ನು ಹೊತ್ತಿದ್ದೇನೆ. ಎರಡೂ ಪಕ್ಷದಿಂದ ನನ್ನ ವಿರುದ್ಧ ದೊಡ್ಡ ಮಟ್ಟದಲ್ಲಿ ಷಡ್ಯಂತ್ರ ನಡೆಯುತ್ತಿದ್ದು, ನನಗೆ ಎಲ್ಲವೂ ಗೊತ್ತಿದೆ’ ಎಂದರು.

ಪಾದಯಾತ್ರೆಗೆ ಕೋವಿಡ್ ನಿಯಮ ಅಡ್ಡಿಯಾಗುತ್ತದೆ, ಅನುಮತಿ ನೀಡುವುದಿಲ್ಲ ಎಂಬ ಮಾತಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ಯಾರ ಅನುಮತಿಯನ್ನೂ ಕೇಳುವುದಿಲ್ಲ. ಕೇಳುವ ಅಗತ್ಯವೂ ಇಲ್ಲ. ನಮ್ಮ ಕಾಲು, ನಮ್ಮ ನಡಿಗೆ. ನೀರಿಗಾಗಿ ನಮ್ಮ ಹಕ್ಕು, ನಮ್ಮ ನಡಿಗೆ. ಇದು ನಮ್ಮ ಹೋರಾಟ. ನಮ್ಮ ಪಾದಯಾತ್ರೆ 7 ಗಂಟೆಗೆ ಮುಗಿಯುತ್ತದೆ. ನಮ್ಮ ರಸ್ತೆಯಲ್ಲಿ ನಾವು ನಡೆಯಲು ಯಾರ ಅಪ್ಪಣೆ ಬೇಕು? ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಎದುರಾಗಬಹುದು ಎಂದು ನಾವು ಡಬಲ್ ರಸ್ತೆಗಳನ್ನೇ ಪಾದಯಾತ್ರೆಗೆ ಆಯ್ಕೆ ಮಾಡಿದ್ದೇವೆ. ನಾವು ಬೇರೆ ವಿಚಾರವಾಗಿ ಹೋರಾಟ ಮಾಡಿದಾಗ ನಮ್ಮ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಅವರು ಕೋವಿಡ್ ನಿಯಮ ಉಲ್ಲಂಘಿಸಿ, ಮದುವೆ, ಸಭೆ, ಸಮಾರಂಭ ಮಾಡಿದ್ದರೂ ಪ್ರಕರಣ ದಾಖಲಿಸಿಲ್ಲ. ಆ ವಿಚಾರವಾಗಿ ಬೇರೆ ಸಮಯದಲ್ಲಿ ಮಾತನಾಡುತ್ತೇವೆ ಎಂದು ಡಿಕೆಶಿ ಹೇಳಿದರು.

ಮೇಕೆದಾಟು ಹೋರಾಟದಿಂದ ನಮ್ಮ ಪ್ರಾಣ ಹೋದರೂ ಸರಿ, ನಾವು ಹಿಂದೆ ಸರಿಯುವುದಿಲ್ಲ. ಪಾದಯಾತ್ರೆ ಮಾಡಿಯೇ ಮಾಡುತ್ತೇವೆ. ಇದು ಕಾಂಗ್ರೆಸ್ ಇತಿಹಾಸ, ಬದ್ಧತೆ. ನಾನು, ಶಾಸಕಾಂಗ ಪಕ್ಷದ ನಾಯಕರು, ಶಾಸಕರು, ಮುಖಂಡರು ಸೇರಿ ಈ ಬಗ್ಗೆ ತೀರ್ಮಾನಿಸಿದ್ದೇವೆ ಎಂದವರು ತಿಳಿಸಿದರು.

ShareSendTweetShare
Previous Post

ಡಿ.31 ರಂದು ಕರ್ನಾಟಕ ಬಂದ್ ಕೈಬಿಡಿ: ಸಿಎಂ ಮನವಿ

Next Post

BREAKING NEWS ಡೈಲಾಗ್ ಮೂಲಕ ಕುತೂಹಲ ಹೆಚ್ಚಿಸಿದ ‘ಅರ್ಜುನ್ ಗೌಡ’ ಟ್ರೈಲರ್

Related Posts

ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ
Focus

ಕೇಂದ್ರ ಸರ್ಕಾರದಲ್ಲಿ ಪ್ರಲ್ಹಾದ್ ಜೋಶಿ ಅವರ ಇಲಾಖೆಯ ಸಾಧನೆಯೇ ಶ್ರೇಷ್ಠ !

May 24, 2026 08:05 AM
ಆನೇಕಲ್‌ನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಹಿಂದೆ ಕಮಿಶನ್‌ ರಾಜಕೀಯ?
Focus

ಆನೇಕಲ್‌ನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಹಿಂದೆ ಕಮಿಶನ್‌ ರಾಜಕೀಯ?

May 24, 2026 01:05 AM
ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ
Focus

ಕೋಮುಗಲಭೆ ಆರೋಪಿಗಳ ಕೇಸ್ ವಾಪಸ್‌; ಸರ್ಕಾರದ ನಿರ್ಧಾರದಿಂದ ರಾಜ್ಯದ ಭದ್ರತೆಗೆ ಅಪಾಯ

May 24, 2026 12:05 AM
ಲೇಹ್ ಬಳಿ ಸೇನಾ ಹೆಲಿಕಾಪ್ಟರ್ ಪತನ ; ಅಧಿಕಾರಿಗಳು ಪಾರು
Focus

ಲೇಹ್ ಬಳಿ ಸೇನಾ ಹೆಲಿಕಾಪ್ಟರ್ ಪತನ ; ಅಧಿಕಾರಿಗಳು ಪಾರು

May 23, 2026 12:05 PM
ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ
Focus

‘ಚುನಾವಣಾ ಪೂರ್ವದಲ್ಲಿ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನುಡಿದಂತೆ ನಡೆದ ಹೆಮ್ಮೆ ನಮಗಿದೆ’; ಸಿದ್ದರಾಮಯ್ಯ

May 23, 2026 10:05 AM
Focus

ಅಮೆರಿಕ ರಾಷ್ಟ್ರೀಯ ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್ ರಾಜೀನಾಮೆ

May 23, 2026 07:05 AM

Popular Stories

  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    0 shares
    Share 0 Tweet 0
  • ‘ಆಶಾ ಆಕ್ರೋಶ..’ ರಾಜಧಾನಿಯಲ್ಲಿ ಆಶಾ ಕಾರ್ಯಕರ್ತೆಯರ ಶಕ್ತಿ ಪ್ರದರ್ಶನ

    0 shares
    Share 0 Tweet 0
  • ಬೆಂಗಳೂರಿನಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ವಿಕಾಸ ವರ್ಗ ಸಮಾರೋಪ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In