Monday, June 22, 2026
Contact Us
UdayaNews
  • ಪ್ರಮುಖ ಸುದ್ದಿ
    ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ನಟ ಚೇತನ್ ಅಹಿಂಸ ಘೋಷಣೆ

    ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ನಟ ಚೇತನ್ ಅಹಿಂಸ ಘೋಷಣೆ

    ‘ಈ ದೇಶ ಈಗಾಗಲೇ ಹಿಂದೂ ರಾಷ್ಟ್ರವೇ ಆಗಿದೆ. ಕಾಂಗ್ರೆಸ್’ನವರಿಗೆ ಇದು ಗೊತ್ತಿಲ್ಲ’ ಎಂದ ಜೋಶಿ

    ‘ಈ ದೇಶ ಈಗಾಗಲೇ ಹಿಂದೂ ರಾಷ್ಟ್ರವೇ ಆಗಿದೆ. ಕಾಂಗ್ರೆಸ್’ನವರಿಗೆ ಇದು ಗೊತ್ತಿಲ್ಲ’ ಎಂದ ಜೋಶಿ

    ಡೀಸೆಲ್ ದರ ಏರಿಕೆ: ಬಸ್ ಟಿಕೆಟ್ ದರ ಹೆಚ್ಚಳಕ್ಕೆ ನಾಲ್ಕು ಸಾರಿಗೆ ನಿಗಮಗಳ ಮನವಿ

    ಡೀಸೆಲ್ ದರ ಏರಿಕೆ: ಬಸ್ ಟಿಕೆಟ್ ದರ ಹೆಚ್ಚಳಕ್ಕೆ ನಾಲ್ಕು ಸಾರಿಗೆ ನಿಗಮಗಳ ಮನವಿ

    ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

    ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

    ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!

    ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!

    ಅಮೆರಿಕ–ಇರಾನ್ ಶಾಂತಿ ಮಾತುಕತೆ ಭಗ್ನ; ಸಭೆಯಿಂದ ದಿಢೀರ್ ನಿರ್ಗಮಿಸಿದ ನಿಯೋಗ

    ಅಮೆರಿಕ–ಇರಾನ್ ಶಾಂತಿ ಮಾತುಕತೆ ಭಗ್ನ; ಸಭೆಯಿಂದ ದಿಢೀರ್ ನಿರ್ಗಮಿಸಿದ ನಿಯೋಗ

    ಸಾಲಿಸಿಟರ್ ಜನರಲ್ ಆಗಿ ತುಷಾರ್ ಮೆಹ್ತಾ: ಕೆ.ಎಂ. ನಟರಾಜ್ ಸಹಿತ ಐವರು ಹೆಚ್ಚುವರಿ ಸಾಲಿಸಿಟರ್ ಜನರಲ್‌ಗಳ ಮರು ನೇಮಕ

    ಸಾಲಿಸಿಟರ್ ಜನರಲ್ ಆಗಿ ತುಷಾರ್ ಮೆಹ್ತಾ: ಕೆ.ಎಂ. ನಟರಾಜ್ ಸಹಿತ ಐವರು ಹೆಚ್ಚುವರಿ ಸಾಲಿಸಿಟರ್ ಜನರಲ್‌ಗಳ ಮರು ನೇಮಕ

    ತಮಿಳುನಾಡಿನಲ್ಲಿ ಅಮೋನಿಯಾ ಅನಿಲ ಸೋರಿಕೆ: 6 ಕಾರ್ಮಿಕರ ಸಾವು

    ತಮಿಳುನಾಡಿನಲ್ಲಿ ಅಮೋನಿಯಾ ಅನಿಲ ಸೋರಿಕೆ: 6 ಕಾರ್ಮಿಕರ ಸಾವು

    ಆರ್‌ಎಸ್‌ಎಸ್, ಮೋದಿ ದೇಶ ಹಾಳು ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

    ಆರ್‌ಎಸ್‌ಎಸ್, ಮೋದಿ ದೇಶ ಹಾಳು ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

    ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳ ರಚನೆ: ಡಿ.ಕೆ. ಶಿವಕುಮಾರ್

    ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳ ರಚನೆ: ಡಿ.ಕೆ. ಶಿವಕುಮಾರ್

  • ರಾಜ್ಯ
    ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ನಟ ಚೇತನ್ ಅಹಿಂಸ ಘೋಷಣೆ

    ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ನಟ ಚೇತನ್ ಅಹಿಂಸ ಘೋಷಣೆ

    ‘ಈ ದೇಶ ಈಗಾಗಲೇ ಹಿಂದೂ ರಾಷ್ಟ್ರವೇ ಆಗಿದೆ. ಕಾಂಗ್ರೆಸ್’ನವರಿಗೆ ಇದು ಗೊತ್ತಿಲ್ಲ’ ಎಂದ ಜೋಶಿ

    ‘ಈ ದೇಶ ಈಗಾಗಲೇ ಹಿಂದೂ ರಾಷ್ಟ್ರವೇ ಆಗಿದೆ. ಕಾಂಗ್ರೆಸ್’ನವರಿಗೆ ಇದು ಗೊತ್ತಿಲ್ಲ’ ಎಂದ ಜೋಶಿ

    ಡೀಸೆಲ್ ದರ ಏರಿಕೆ: ಬಸ್ ಟಿಕೆಟ್ ದರ ಹೆಚ್ಚಳಕ್ಕೆ ನಾಲ್ಕು ಸಾರಿಗೆ ನಿಗಮಗಳ ಮನವಿ

    ಡೀಸೆಲ್ ದರ ಏರಿಕೆ: ಬಸ್ ಟಿಕೆಟ್ ದರ ಹೆಚ್ಚಳಕ್ಕೆ ನಾಲ್ಕು ಸಾರಿಗೆ ನಿಗಮಗಳ ಮನವಿ

    ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

    ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

    ಸಾಲಿಸಿಟರ್ ಜನರಲ್ ಆಗಿ ತುಷಾರ್ ಮೆಹ್ತಾ: ಕೆ.ಎಂ. ನಟರಾಜ್ ಸಹಿತ ಐವರು ಹೆಚ್ಚುವರಿ ಸಾಲಿಸಿಟರ್ ಜನರಲ್‌ಗಳ ಮರು ನೇಮಕ

    ಸಾಲಿಸಿಟರ್ ಜನರಲ್ ಆಗಿ ತುಷಾರ್ ಮೆಹ್ತಾ: ಕೆ.ಎಂ. ನಟರಾಜ್ ಸಹಿತ ಐವರು ಹೆಚ್ಚುವರಿ ಸಾಲಿಸಿಟರ್ ಜನರಲ್‌ಗಳ ಮರು ನೇಮಕ

    12 ವರ್ಷಗಳ ಪಿಂಚಣಿ ಸುಧಾರಣೆ: ಡಿಜಿಟಲ್ ವ್ಯವಸ್ಥೆಯಿಂದ ನಿವೃತ್ತರಿಗೆ ಹೆಚ್ಚು ಅನುಕೂಲ

    12 ವರ್ಷಗಳ ಪಿಂಚಣಿ ಸುಧಾರಣೆ: ಡಿಜಿಟಲ್ ವ್ಯವಸ್ಥೆಯಿಂದ ನಿವೃತ್ತರಿಗೆ ಹೆಚ್ಚು ಅನುಕೂಲ

    ಟೈರ್ ಸ್ಫೋಟ; ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

    ಟೈರ್ ಸ್ಫೋಟ; ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

    Two killed after bus suffers tyre burst, rams bike in Kolar

    Two killed after bus suffers tyre burst, rams bike in Kolar

    ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಶಿವಕುಮಾರ್ ಕೆ.ಬಿ. ಅಧಿಕಾರ ಸ್ವೀಕಾರ

    ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಶಿವಕುಮಾರ್ ಕೆ.ಬಿ. ಅಧಿಕಾರ ಸ್ವೀಕಾರ

    ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಬಲ ಹೆಚ್ಚಳ: 39ಕ್ಕೆ ಏರಿಕೆ, ಬಿಜೆಪಿ 28ಕ್ಕೆ, ಜೆಡಿಎಸ್ 6ಕ್ಕೆ ಕುಸಿತ

    ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಬಲ ಹೆಚ್ಚಳ: 39ಕ್ಕೆ ಏರಿಕೆ, ಬಿಜೆಪಿ 28ಕ್ಕೆ, ಜೆಡಿಎಸ್ 6ಕ್ಕೆ ಕುಸಿತ

  • ದೇಶ
    ಆರ್‌ಎಸ್‌ಎಸ್, ಮೋದಿ ದೇಶ ಹಾಳು ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

    ಆರ್‌ಎಸ್‌ಎಸ್, ಮೋದಿ ದೇಶ ಹಾಳು ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

    ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳ ರಚನೆ: ಡಿ.ಕೆ. ಶಿವಕುಮಾರ್

    ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳ ರಚನೆ: ಡಿ.ಕೆ. ಶಿವಕುಮಾರ್

    ತಮಿಳುನಾಡಿನಲ್ಲಿ ಅಮೋನಿಯಾ ಅನಿಲ ಸೋರಿಕೆ: 6 ಕಾರ್ಮಿಕರ ಸಾವು

    ತಮಿಳುನಾಡಿನಲ್ಲಿ ಅಮೋನಿಯಾ ಅನಿಲ ಸೋರಿಕೆ: 6 ಕಾರ್ಮಿಕರ ಸಾವು

    ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಪದಗ್ರಹಣ: ಕಾಂಗ್ರೆಸ್ ತತ್ವ-ಸಂವಿಧಾನ ರಕ್ಷಣೆಗೆ ಕರೆ

    ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಪದಗ್ರಹಣ: ಕಾಂಗ್ರೆಸ್ ತತ್ವ-ಸಂವಿಧಾನ ರಕ್ಷಣೆಗೆ ಕರೆ

    ಮೂರು ದೇಶೀಯ ನೌಕಾ ಹಡಗುಗಳಿಗೆ ಮೋದಿ ಚಾಲನೆ: ಕಡಲ ಸ್ವಾವಲಂಬನೆಗೆ ಮತ್ತಷ್ಟು ಬಲ

    ಮೂರು ದೇಶೀಯ ನೌಕಾ ಹಡಗುಗಳಿಗೆ ಮೋದಿ ಚಾಲನೆ: ಕಡಲ ಸ್ವಾವಲಂಬನೆಗೆ ಮತ್ತಷ್ಟು ಬಲ

    ಲೆಬನಾನ್‌ ಮೇಲಿನ ದಾಳಿಗೆ ಬ್ರೇಕ್; ಕದನ ವಿರಾಮಕ್ಕೆ ಇಸ್ರೇಲ್ ನಿರ್ಧಾರ

    ಲೆಬನಾನ್‌ ಮೇಲಿನ ದಾಳಿಗೆ ಬ್ರೇಕ್; ಕದನ ವಿರಾಮಕ್ಕೆ ಇಸ್ರೇಲ್ ನಿರ್ಧಾರ

    ಹಾರ್ಮುಜ್ ಜಲಸಂಧಿ ದಾಟಿದ ಭಾರತೀಯ ತೈಲ ಟ್ಯಾಂಕರ್‌ಗಳು

    ಹಾರ್ಮುಜ್ ಜಲಸಂಧಿ ದಾಟಿದ ಭಾರತೀಯ ತೈಲ ಟ್ಯಾಂಕರ್‌ಗಳು

    ‘ನಾಗಬಂಧಂ’: ಪೌರಾಣಿಕ ಕಥೆಯ ರೋಚಕ ಅನಾವರಣ

    ‘ನಾಗಬಂಧಂ’: ಪೌರಾಣಿಕ ಕಥೆಯ ರೋಚಕ ಅನಾವರಣ

    ಮೇಕೆದಾಟು ಯೋಜನೆಗೆ ತಮಿಳುನಾಡು ಸಹಕಾರ ನೀಡಲಿ: ಹೆಚ್.ಡಿ. ಕುಮಾರಸ್ವಾಮಿ

    ಮೇಕೆದಾಟು ಯೋಜನೆಗೆ ತಮಿಳುನಾಡು ಸಹಕಾರ ನೀಡಲಿ: ಹೆಚ್.ಡಿ. ಕುಮಾರಸ್ವಾಮಿ

    ಪಾಕಿಸ್ತಾನದಲ್ಲಿ ಸರಣಿ ಸ್ಫೋಟ: 7 ಮಂದಿ ಸಾವು

    ಪಾಕಿಸ್ತಾನದಲ್ಲಿ ಸರಣಿ ಸ್ಫೋಟ: 7 ಮಂದಿ ಸಾವು

  • ವಿದೇಶ
    ಅಮೆರಿಕ–ಇರಾನ್ ಶಾಂತಿ ಮಾತುಕತೆ ಭಗ್ನ; ಸಭೆಯಿಂದ ದಿಢೀರ್ ನಿರ್ಗಮಿಸಿದ ನಿಯೋಗ

    ಅಮೆರಿಕ–ಇರಾನ್ ಶಾಂತಿ ಮಾತುಕತೆ ಭಗ್ನ; ಸಭೆಯಿಂದ ದಿಢೀರ್ ನಿರ್ಗಮಿಸಿದ ನಿಯೋಗ

    ಅಮೆರಿಕಾದಲ್ಲಿ ಮತ್ತೆ ಬಂದೂಕುದಾರಿಯ ಅಟ್ಟಹಾಸ; ಟೈಮ್ಸ್ ಸ್ಕ್ವೇರ್‌ನಲ್ಲಿ ರಾದ್ದಾಂತಕ್ಕೆ ಬೆಚ್ಚಿದ ಜನ

    ಅಮೆರಿಕಾದಲ್ಲಿ ಮತ್ತೆ ಬಂದೂಕುದಾರಿಯ ಅಟ್ಟಹಾಸ; ಟೈಮ್ಸ್ ಸ್ಕ್ವೇರ್‌ನಲ್ಲಿ ರಾದ್ದಾಂತಕ್ಕೆ ಬೆಚ್ಚಿದ ಜನ

    ಇರಾನ್ ಬಂದರುಗಳ ಮೇಲಿನ ದಿಗ್ಬಂಧನ ತೆರವು: ಅಮೆರಿಕ ಸೇನೆ ಘೋಷಣೆ

    ಇರಾನ್ ಬಂದರುಗಳ ಮೇಲಿನ ದಿಗ್ಬಂಧನ ತೆರವು: ಅಮೆರಿಕ ಸೇನೆ ಘೋಷಣೆ

    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

    ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

    ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

    ಅಮೆರಿಕ-ಇರಾನ್ ಯುದ್ಧಕ್ಕೆ ಬ್ರೇಕ್, ಜೂನ್ 19ರಂದು ಶಾಂತಿ ಒಪ್ಪಂದಕ್ಕೆ ಸಹಿ

    ಅಮೆರಿಕ-ಇರಾನ್ ಯುದ್ಧಕ್ಕೆ ಬ್ರೇಕ್, ಜೂನ್ 19ರಂದು ಶಾಂತಿ ಒಪ್ಪಂದಕ್ಕೆ ಸಹಿ

    ಜುಲೈ 9ರಂದು ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ

    ಜುಲೈ 9ರಂದು ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ

    ಟ್ರಂಪ್ ಅಮೆರಿಕ-ಇರಾನ್ ಶಾಂತಿ ಒಪ್ಪಂದ ಘೋಷಣೆ; ಹಾರ್ಮುಜ್ ಜಲಸಂಧಿ ತೆರೆಯುವ ಭರವಸೆ

    ಟ್ರಂಪ್ ಅಮೆರಿಕ-ಇರಾನ್ ಶಾಂತಿ ಒಪ್ಪಂದ ಘೋಷಣೆ; ಹಾರ್ಮುಜ್ ಜಲಸಂಧಿ ತೆರೆಯುವ ಭರವಸೆ

    ಜಿ7 ಶೃಂಗಸಭೆಯಲ್ಲಿ ಮೋದಿ-ಟ್ರಂಪ್ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ

    ಜಿ7 ಶೃಂಗಸಭೆಯಲ್ಲಿ ಮೋದಿ-ಟ್ರಂಪ್ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ

  • ವೈವಿಧ್ಯ
    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

  • ಸಿನಿಮಾ
    ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!

    ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!

    ‘ನಾಗಬಂಧಂ’: ಪೌರಾಣಿಕ ಕಥೆಯ ರೋಚಕ ಅನಾವರಣ

    ‘ನಾಗಬಂಧಂ’: ಪೌರಾಣಿಕ ಕಥೆಯ ರೋಚಕ ಅನಾವರಣ

    ಧನುಷ್–ಮಮ್ಮೂಟ್ಟಿ ಅಭಿನಯದ ಚಿತ್ರಕ್ಕೆ ‘ಓಂ’ ಶೀರ್ಷಿಕೆ; ಅಕ್ಟೋಬರ್ 16ಕ್ಕೆ ತೆರೆಗೆ

    ಧನುಷ್–ಮಮ್ಮೂಟ್ಟಿ ಅಭಿನಯದ ಚಿತ್ರಕ್ಕೆ ‘ಓಂ’ ಶೀರ್ಷಿಕೆ; ಅಕ್ಟೋಬರ್ 16ಕ್ಕೆ ತೆರೆಗೆ

    ಕರೀನಾ ಕಪೂರ್–ಪೃಥ್ವಿರಾಜ್ ನಟನೆಯ ‘ದೈರಾ’ ಸೆಪ್ಟೆಂಬರ್ 18ಕ್ಕೆ ಬಿಡುಗಡೆ

    ಕರೀನಾ ಕಪೂರ್–ಪೃಥ್ವಿರಾಜ್ ನಟನೆಯ ‘ದೈರಾ’ ಸೆಪ್ಟೆಂಬರ್ 18ಕ್ಕೆ ಬಿಡುಗಡೆ

    ಐಶ್ವರ್ಯಾ ರಾಜೇಶ್, ತಿರುವೀರ್ ನಟನೆಯ ‘ಓ ಸುಕುಮಾರಿ!’; ಕಥೆಗೆ ಹೊಸ ಆಯಾಮ

    ಐಶ್ವರ್ಯಾ ರಾಜೇಶ್, ತಿರುವೀರ್ ನಟನೆಯ ‘ಓ ಸುಕುಮಾರಿ!’; ಕಥೆಗೆ ಹೊಸ ಆಯಾಮ

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

  • ಆಧ್ಯಾತ್ಮ
    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ನಟ ಚೇತನ್ ಅಹಿಂಸ ಘೋಷಣೆ

    ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ನಟ ಚೇತನ್ ಅಹಿಂಸ ಘೋಷಣೆ

    ‘ಈ ದೇಶ ಈಗಾಗಲೇ ಹಿಂದೂ ರಾಷ್ಟ್ರವೇ ಆಗಿದೆ. ಕಾಂಗ್ರೆಸ್’ನವರಿಗೆ ಇದು ಗೊತ್ತಿಲ್ಲ’ ಎಂದ ಜೋಶಿ

    ‘ಈ ದೇಶ ಈಗಾಗಲೇ ಹಿಂದೂ ರಾಷ್ಟ್ರವೇ ಆಗಿದೆ. ಕಾಂಗ್ರೆಸ್’ನವರಿಗೆ ಇದು ಗೊತ್ತಿಲ್ಲ’ ಎಂದ ಜೋಶಿ

    ಡೀಸೆಲ್ ದರ ಏರಿಕೆ: ಬಸ್ ಟಿಕೆಟ್ ದರ ಹೆಚ್ಚಳಕ್ಕೆ ನಾಲ್ಕು ಸಾರಿಗೆ ನಿಗಮಗಳ ಮನವಿ

    ಡೀಸೆಲ್ ದರ ಏರಿಕೆ: ಬಸ್ ಟಿಕೆಟ್ ದರ ಹೆಚ್ಚಳಕ್ಕೆ ನಾಲ್ಕು ಸಾರಿಗೆ ನಿಗಮಗಳ ಮನವಿ

    ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

    ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

    ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!

    ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!

    ಅಮೆರಿಕ–ಇರಾನ್ ಶಾಂತಿ ಮಾತುಕತೆ ಭಗ್ನ; ಸಭೆಯಿಂದ ದಿಢೀರ್ ನಿರ್ಗಮಿಸಿದ ನಿಯೋಗ

    ಅಮೆರಿಕ–ಇರಾನ್ ಶಾಂತಿ ಮಾತುಕತೆ ಭಗ್ನ; ಸಭೆಯಿಂದ ದಿಢೀರ್ ನಿರ್ಗಮಿಸಿದ ನಿಯೋಗ

    ಸಾಲಿಸಿಟರ್ ಜನರಲ್ ಆಗಿ ತುಷಾರ್ ಮೆಹ್ತಾ: ಕೆ.ಎಂ. ನಟರಾಜ್ ಸಹಿತ ಐವರು ಹೆಚ್ಚುವರಿ ಸಾಲಿಸಿಟರ್ ಜನರಲ್‌ಗಳ ಮರು ನೇಮಕ

    ಸಾಲಿಸಿಟರ್ ಜನರಲ್ ಆಗಿ ತುಷಾರ್ ಮೆಹ್ತಾ: ಕೆ.ಎಂ. ನಟರಾಜ್ ಸಹಿತ ಐವರು ಹೆಚ್ಚುವರಿ ಸಾಲಿಸಿಟರ್ ಜನರಲ್‌ಗಳ ಮರು ನೇಮಕ

    ತಮಿಳುನಾಡಿನಲ್ಲಿ ಅಮೋನಿಯಾ ಅನಿಲ ಸೋರಿಕೆ: 6 ಕಾರ್ಮಿಕರ ಸಾವು

    ತಮಿಳುನಾಡಿನಲ್ಲಿ ಅಮೋನಿಯಾ ಅನಿಲ ಸೋರಿಕೆ: 6 ಕಾರ್ಮಿಕರ ಸಾವು

    ಆರ್‌ಎಸ್‌ಎಸ್, ಮೋದಿ ದೇಶ ಹಾಳು ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

    ಆರ್‌ಎಸ್‌ಎಸ್, ಮೋದಿ ದೇಶ ಹಾಳು ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

    ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳ ರಚನೆ: ಡಿ.ಕೆ. ಶಿವಕುಮಾರ್

    ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳ ರಚನೆ: ಡಿ.ಕೆ. ಶಿವಕುಮಾರ್

  • ರಾಜ್ಯ
    ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ನಟ ಚೇತನ್ ಅಹಿಂಸ ಘೋಷಣೆ

    ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ನಟ ಚೇತನ್ ಅಹಿಂಸ ಘೋಷಣೆ

    ‘ಈ ದೇಶ ಈಗಾಗಲೇ ಹಿಂದೂ ರಾಷ್ಟ್ರವೇ ಆಗಿದೆ. ಕಾಂಗ್ರೆಸ್’ನವರಿಗೆ ಇದು ಗೊತ್ತಿಲ್ಲ’ ಎಂದ ಜೋಶಿ

    ‘ಈ ದೇಶ ಈಗಾಗಲೇ ಹಿಂದೂ ರಾಷ್ಟ್ರವೇ ಆಗಿದೆ. ಕಾಂಗ್ರೆಸ್’ನವರಿಗೆ ಇದು ಗೊತ್ತಿಲ್ಲ’ ಎಂದ ಜೋಶಿ

    ಡೀಸೆಲ್ ದರ ಏರಿಕೆ: ಬಸ್ ಟಿಕೆಟ್ ದರ ಹೆಚ್ಚಳಕ್ಕೆ ನಾಲ್ಕು ಸಾರಿಗೆ ನಿಗಮಗಳ ಮನವಿ

    ಡೀಸೆಲ್ ದರ ಏರಿಕೆ: ಬಸ್ ಟಿಕೆಟ್ ದರ ಹೆಚ್ಚಳಕ್ಕೆ ನಾಲ್ಕು ಸಾರಿಗೆ ನಿಗಮಗಳ ಮನವಿ

    ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

    ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

    ಸಾಲಿಸಿಟರ್ ಜನರಲ್ ಆಗಿ ತುಷಾರ್ ಮೆಹ್ತಾ: ಕೆ.ಎಂ. ನಟರಾಜ್ ಸಹಿತ ಐವರು ಹೆಚ್ಚುವರಿ ಸಾಲಿಸಿಟರ್ ಜನರಲ್‌ಗಳ ಮರು ನೇಮಕ

    ಸಾಲಿಸಿಟರ್ ಜನರಲ್ ಆಗಿ ತುಷಾರ್ ಮೆಹ್ತಾ: ಕೆ.ಎಂ. ನಟರಾಜ್ ಸಹಿತ ಐವರು ಹೆಚ್ಚುವರಿ ಸಾಲಿಸಿಟರ್ ಜನರಲ್‌ಗಳ ಮರು ನೇಮಕ

    12 ವರ್ಷಗಳ ಪಿಂಚಣಿ ಸುಧಾರಣೆ: ಡಿಜಿಟಲ್ ವ್ಯವಸ್ಥೆಯಿಂದ ನಿವೃತ್ತರಿಗೆ ಹೆಚ್ಚು ಅನುಕೂಲ

    12 ವರ್ಷಗಳ ಪಿಂಚಣಿ ಸುಧಾರಣೆ: ಡಿಜಿಟಲ್ ವ್ಯವಸ್ಥೆಯಿಂದ ನಿವೃತ್ತರಿಗೆ ಹೆಚ್ಚು ಅನುಕೂಲ

    ಟೈರ್ ಸ್ಫೋಟ; ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

    ಟೈರ್ ಸ್ಫೋಟ; ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

    Two killed after bus suffers tyre burst, rams bike in Kolar

    Two killed after bus suffers tyre burst, rams bike in Kolar

    ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಶಿವಕುಮಾರ್ ಕೆ.ಬಿ. ಅಧಿಕಾರ ಸ್ವೀಕಾರ

    ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಶಿವಕುಮಾರ್ ಕೆ.ಬಿ. ಅಧಿಕಾರ ಸ್ವೀಕಾರ

    ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಬಲ ಹೆಚ್ಚಳ: 39ಕ್ಕೆ ಏರಿಕೆ, ಬಿಜೆಪಿ 28ಕ್ಕೆ, ಜೆಡಿಎಸ್ 6ಕ್ಕೆ ಕುಸಿತ

    ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಬಲ ಹೆಚ್ಚಳ: 39ಕ್ಕೆ ಏರಿಕೆ, ಬಿಜೆಪಿ 28ಕ್ಕೆ, ಜೆಡಿಎಸ್ 6ಕ್ಕೆ ಕುಸಿತ

  • ದೇಶ
    ಆರ್‌ಎಸ್‌ಎಸ್, ಮೋದಿ ದೇಶ ಹಾಳು ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

    ಆರ್‌ಎಸ್‌ಎಸ್, ಮೋದಿ ದೇಶ ಹಾಳು ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

    ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳ ರಚನೆ: ಡಿ.ಕೆ. ಶಿವಕುಮಾರ್

    ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳ ರಚನೆ: ಡಿ.ಕೆ. ಶಿವಕುಮಾರ್

    ತಮಿಳುನಾಡಿನಲ್ಲಿ ಅಮೋನಿಯಾ ಅನಿಲ ಸೋರಿಕೆ: 6 ಕಾರ್ಮಿಕರ ಸಾವು

    ತಮಿಳುನಾಡಿನಲ್ಲಿ ಅಮೋನಿಯಾ ಅನಿಲ ಸೋರಿಕೆ: 6 ಕಾರ್ಮಿಕರ ಸಾವು

    ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಪದಗ್ರಹಣ: ಕಾಂಗ್ರೆಸ್ ತತ್ವ-ಸಂವಿಧಾನ ರಕ್ಷಣೆಗೆ ಕರೆ

    ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಪದಗ್ರಹಣ: ಕಾಂಗ್ರೆಸ್ ತತ್ವ-ಸಂವಿಧಾನ ರಕ್ಷಣೆಗೆ ಕರೆ

    ಮೂರು ದೇಶೀಯ ನೌಕಾ ಹಡಗುಗಳಿಗೆ ಮೋದಿ ಚಾಲನೆ: ಕಡಲ ಸ್ವಾವಲಂಬನೆಗೆ ಮತ್ತಷ್ಟು ಬಲ

    ಮೂರು ದೇಶೀಯ ನೌಕಾ ಹಡಗುಗಳಿಗೆ ಮೋದಿ ಚಾಲನೆ: ಕಡಲ ಸ್ವಾವಲಂಬನೆಗೆ ಮತ್ತಷ್ಟು ಬಲ

    ಲೆಬನಾನ್‌ ಮೇಲಿನ ದಾಳಿಗೆ ಬ್ರೇಕ್; ಕದನ ವಿರಾಮಕ್ಕೆ ಇಸ್ರೇಲ್ ನಿರ್ಧಾರ

    ಲೆಬನಾನ್‌ ಮೇಲಿನ ದಾಳಿಗೆ ಬ್ರೇಕ್; ಕದನ ವಿರಾಮಕ್ಕೆ ಇಸ್ರೇಲ್ ನಿರ್ಧಾರ

    ಹಾರ್ಮುಜ್ ಜಲಸಂಧಿ ದಾಟಿದ ಭಾರತೀಯ ತೈಲ ಟ್ಯಾಂಕರ್‌ಗಳು

    ಹಾರ್ಮುಜ್ ಜಲಸಂಧಿ ದಾಟಿದ ಭಾರತೀಯ ತೈಲ ಟ್ಯಾಂಕರ್‌ಗಳು

    ‘ನಾಗಬಂಧಂ’: ಪೌರಾಣಿಕ ಕಥೆಯ ರೋಚಕ ಅನಾವರಣ

    ‘ನಾಗಬಂಧಂ’: ಪೌರಾಣಿಕ ಕಥೆಯ ರೋಚಕ ಅನಾವರಣ

    ಮೇಕೆದಾಟು ಯೋಜನೆಗೆ ತಮಿಳುನಾಡು ಸಹಕಾರ ನೀಡಲಿ: ಹೆಚ್.ಡಿ. ಕುಮಾರಸ್ವಾಮಿ

    ಮೇಕೆದಾಟು ಯೋಜನೆಗೆ ತಮಿಳುನಾಡು ಸಹಕಾರ ನೀಡಲಿ: ಹೆಚ್.ಡಿ. ಕುಮಾರಸ್ವಾಮಿ

    ಪಾಕಿಸ್ತಾನದಲ್ಲಿ ಸರಣಿ ಸ್ಫೋಟ: 7 ಮಂದಿ ಸಾವು

    ಪಾಕಿಸ್ತಾನದಲ್ಲಿ ಸರಣಿ ಸ್ಫೋಟ: 7 ಮಂದಿ ಸಾವು

  • ವಿದೇಶ
    ಅಮೆರಿಕ–ಇರಾನ್ ಶಾಂತಿ ಮಾತುಕತೆ ಭಗ್ನ; ಸಭೆಯಿಂದ ದಿಢೀರ್ ನಿರ್ಗಮಿಸಿದ ನಿಯೋಗ

    ಅಮೆರಿಕ–ಇರಾನ್ ಶಾಂತಿ ಮಾತುಕತೆ ಭಗ್ನ; ಸಭೆಯಿಂದ ದಿಢೀರ್ ನಿರ್ಗಮಿಸಿದ ನಿಯೋಗ

    ಅಮೆರಿಕಾದಲ್ಲಿ ಮತ್ತೆ ಬಂದೂಕುದಾರಿಯ ಅಟ್ಟಹಾಸ; ಟೈಮ್ಸ್ ಸ್ಕ್ವೇರ್‌ನಲ್ಲಿ ರಾದ್ದಾಂತಕ್ಕೆ ಬೆಚ್ಚಿದ ಜನ

    ಅಮೆರಿಕಾದಲ್ಲಿ ಮತ್ತೆ ಬಂದೂಕುದಾರಿಯ ಅಟ್ಟಹಾಸ; ಟೈಮ್ಸ್ ಸ್ಕ್ವೇರ್‌ನಲ್ಲಿ ರಾದ್ದಾಂತಕ್ಕೆ ಬೆಚ್ಚಿದ ಜನ

    ಇರಾನ್ ಬಂದರುಗಳ ಮೇಲಿನ ದಿಗ್ಬಂಧನ ತೆರವು: ಅಮೆರಿಕ ಸೇನೆ ಘೋಷಣೆ

    ಇರಾನ್ ಬಂದರುಗಳ ಮೇಲಿನ ದಿಗ್ಬಂಧನ ತೆರವು: ಅಮೆರಿಕ ಸೇನೆ ಘೋಷಣೆ

    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

    ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

    ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

    ಅಮೆರಿಕ-ಇರಾನ್ ಯುದ್ಧಕ್ಕೆ ಬ್ರೇಕ್, ಜೂನ್ 19ರಂದು ಶಾಂತಿ ಒಪ್ಪಂದಕ್ಕೆ ಸಹಿ

    ಅಮೆರಿಕ-ಇರಾನ್ ಯುದ್ಧಕ್ಕೆ ಬ್ರೇಕ್, ಜೂನ್ 19ರಂದು ಶಾಂತಿ ಒಪ್ಪಂದಕ್ಕೆ ಸಹಿ

    ಜುಲೈ 9ರಂದು ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ

    ಜುಲೈ 9ರಂದು ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ

    ಟ್ರಂಪ್ ಅಮೆರಿಕ-ಇರಾನ್ ಶಾಂತಿ ಒಪ್ಪಂದ ಘೋಷಣೆ; ಹಾರ್ಮುಜ್ ಜಲಸಂಧಿ ತೆರೆಯುವ ಭರವಸೆ

    ಟ್ರಂಪ್ ಅಮೆರಿಕ-ಇರಾನ್ ಶಾಂತಿ ಒಪ್ಪಂದ ಘೋಷಣೆ; ಹಾರ್ಮುಜ್ ಜಲಸಂಧಿ ತೆರೆಯುವ ಭರವಸೆ

    ಜಿ7 ಶೃಂಗಸಭೆಯಲ್ಲಿ ಮೋದಿ-ಟ್ರಂಪ್ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ

    ಜಿ7 ಶೃಂಗಸಭೆಯಲ್ಲಿ ಮೋದಿ-ಟ್ರಂಪ್ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ

  • ವೈವಿಧ್ಯ
    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

  • ಸಿನಿಮಾ
    ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!

    ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!

    ‘ನಾಗಬಂಧಂ’: ಪೌರಾಣಿಕ ಕಥೆಯ ರೋಚಕ ಅನಾವರಣ

    ‘ನಾಗಬಂಧಂ’: ಪೌರಾಣಿಕ ಕಥೆಯ ರೋಚಕ ಅನಾವರಣ

    ಧನುಷ್–ಮಮ್ಮೂಟ್ಟಿ ಅಭಿನಯದ ಚಿತ್ರಕ್ಕೆ ‘ಓಂ’ ಶೀರ್ಷಿಕೆ; ಅಕ್ಟೋಬರ್ 16ಕ್ಕೆ ತೆರೆಗೆ

    ಧನುಷ್–ಮಮ್ಮೂಟ್ಟಿ ಅಭಿನಯದ ಚಿತ್ರಕ್ಕೆ ‘ಓಂ’ ಶೀರ್ಷಿಕೆ; ಅಕ್ಟೋಬರ್ 16ಕ್ಕೆ ತೆರೆಗೆ

    ಕರೀನಾ ಕಪೂರ್–ಪೃಥ್ವಿರಾಜ್ ನಟನೆಯ ‘ದೈರಾ’ ಸೆಪ್ಟೆಂಬರ್ 18ಕ್ಕೆ ಬಿಡುಗಡೆ

    ಕರೀನಾ ಕಪೂರ್–ಪೃಥ್ವಿರಾಜ್ ನಟನೆಯ ‘ದೈರಾ’ ಸೆಪ್ಟೆಂಬರ್ 18ಕ್ಕೆ ಬಿಡುಗಡೆ

    ಐಶ್ವರ್ಯಾ ರಾಜೇಶ್, ತಿರುವೀರ್ ನಟನೆಯ ‘ಓ ಸುಕುಮಾರಿ!’; ಕಥೆಗೆ ಹೊಸ ಆಯಾಮ

    ಐಶ್ವರ್ಯಾ ರಾಜೇಶ್, ತಿರುವೀರ್ ನಟನೆಯ ‘ಓ ಸುಕುಮಾರಿ!’; ಕಥೆಗೆ ಹೊಸ ಆಯಾಮ

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

  • ಆಧ್ಯಾತ್ಮ
    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Focus

ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರ ಮುಷ್ಕರ

by Udaya News
March 26, 2022
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಅಭದ್ರತೆ ಮತ್ತು ಅಸುರಕ್ಷತೆ ಕರಿನೆರಳಿನಲ್ಲಿ ಕಟ್ಟಡ ಕಾರ್ಮಿಕರು
Share on FacebookShare via: WhatsApp

ಬೆಂಗಳೂರು: ಕೇಂದ್ರ ಸರ್ಕಾರ ರದ್ದು ಮಾಡಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಾನೂನು ಹಾಗೂ ಸೆಸ್ ಕಾನೂನು ೧೯೯೬ ಪುನರ್ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಮಾರ್ಚ್ ೨೮-೨೯ರಂದು ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರು ಮುಷ್ಕರ ನಡೆಸಲಿದ್ದಾರೆ. ಭಾರತ ಉಳಿಸಿ – ಜನತೆಯನ್ನು ರಕ್ಷಿಸಿ ಎಂಬ ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆಯಂತೆ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಬೆಂಬಲಿಸಬೇಕೆಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರ ರದ್ದು ಮಾಡಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಾನೂನು ಹಾಗೂ ಸೆಸ್ ಕಾನೂನು ೧೯೯೬ ಪುನರ್ ಸ್ಥಾಪಿಸಬೇಕು. ದೇಶದ್ಯಾಂತ ಕಾನೂನುಬದ್ದವಾಗಿ ರಚನೆಯಾಗಿರುವ ಕಟ್ಡಡ ನಿರ್ಮಾಣ ಕಲ್ಯಾಣ ಮಂಡಳಿ ಉಳಿಯಬೇಕು, ನಿರಂತರವಾಗಿ ಏರಿಕೆಯಾಗುತ್ತಿರುವ ಕಟ್ಟಡ ಸಾಮಾಗ್ರಿಗಳ ಬೆಲೆಗಳ ನಿಯಂತ್ರಣ ಮಾಡಬೇಕು ಹಾಗೂ ಕಟ್ಟಡ ಸಾಮಾಗ್ರಿಗಳ ಮೇಲೆ ವಿಧಿಸಲಾಗುತ್ತಿರುವ ಜಿ.ಎಸ್.ಟಿ ಕಡಿತಗೊಳಿಸಬೇಕು. ಅಂತರ ರಾಜ್ಯ ವಲಸೆ ಕಾರ್ಮಿಕರ ಕಾನೂನು ೧೯೭೯ ರ ಪರಿಣಾಮಕಾರಿ ಜಾರಿ ಮಾಡಬೇಕು ಕಟ್ಟಡ ಉಧ್ಯಮವನ್ನು ರಕ್ಷಿಸಬೇಕು ಹಾಗೂ ವಿದೇಶಿ ನೇರ ಬಂಡವಾಳ ನಿಯಂತ್ರಿಸಬೇಕು ಮತ್ತು ಕರ್ನಾಟಕದ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಘೋಷಿಸಿರುವ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಹಾಗೂ ಕೊವೀಡ್ ಸಮಯದಲ್ಲಿ ಕಲ್ಯಾಣ ಮಂಡಳಿ ನಡೆಸಿರುವ ಎಲ್ಲ ಖರೀದಿಗಳನ್ನು ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ ಇದೇ ಮಾರ್ಚ ೨೮-೨೯ ರಂದು ರಾಜ್ಯದ್ಯಾಂತ ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್(ರಿ) ನೇತೃತ್ವದಲ್ಲಿ ಕೆಲಸವನ್ನು ಸ್ಥಳಿತಗೊಳಿಸಿ ಎರಡು ದಿನಗಳ ಮುಷ್ಕರ ನಡೆಸಲಿದ್ದಾರೆ ಎಂದು ಮಹಂತೇಶ್ ಅವರು ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

RelatedPosts

ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ನಟ ಚೇತನ್ ಅಹಿಂಸ ಘೋಷಣೆ

‘ಈ ದೇಶ ಈಗಾಗಲೇ ಹಿಂದೂ ರಾಷ್ಟ್ರವೇ ಆಗಿದೆ. ಕಾಂಗ್ರೆಸ್’ನವರಿಗೆ ಇದು ಗೊತ್ತಿಲ್ಲ’ ಎಂದ ಜೋಶಿ

ಡೀಸೆಲ್ ದರ ಏರಿಕೆ: ಬಸ್ ಟಿಕೆಟ್ ದರ ಹೆಚ್ಚಳಕ್ಕೆ ನಾಲ್ಕು ಸಾರಿಗೆ ನಿಗಮಗಳ ಮನವಿ

ಕೋವಿಡ್-೧೯ ಸಾಂಕ್ರಾಮಿಕರೋಗದ ಮೊದಲೆರಡು ಅಲೆಗಳ ಸಂದರ್ಭದಲ್ಲಿಕೇಂದ್ರ-ರಾಜ್ಯ ಸರ್ಕಾರಗಳು ವಿಧಿಸಿದ ಲಾಕ್ಡೌನ್‌ಗಳು ದುಡಿಯುವಜನರ ಬದುಕನ್ನು ಸಂಕಷ್ಟಕ್ಕೆ ಸಿಲುಕಿಸಿದ್ದವು. ಎರಡು ಅಲೆಗಳ ಸಂದರ್ಭದಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳು ನೀಡಿದಪರಿಹಾರ ಪ್ಯಾಕೇಜ್‌ಗಳು ಬಡಜನರ ಬದುಕಿಗೆ ಆಸರೆಯಾಗಲಿಲ್ಲ. ಬದಲಾಗಿಕಾರ್ಪೊರೇಟ್ ಬಂಡವಾಳಗಾರರ, ಶ್ರೀಮಂತರ ಜೋಬು ತುಂಬಿಸಿದವು. ಕೇಂದ್ರದ ಮೋದಿ ಸರ್ಕಾರ ‘ನವ ಉದಾರೀಕರಣ ನೀತಿ’ಗಳನ್ನು ಅಕ್ರಮಣಕಾರಿಯಾಗಿ ಜಾರಿ ಮಾಡುತ್ತಿದ್ದು, ಗ್ರಾಮೀಣ ಉದ್ಯೋಗಖಾತ್ರಿ ಯೋಜನೆ, ಐಸಿಡಿಎಸ್ ಯೋಜನೆ, ಸಾರ್ವಜನಿಕ ಆರೋಗ್ಯ, ಶಿಕ್ಷಣ, ಮತ್ತಿತರ ಕ್ಷೇತ್ರಗಳಿಗೆ ನಿರಂತರ ಬಜೆಟ್‌ನಲ್ಲಿ ಹಣಕಾಸಿನ ಕಡಿತ ಮಾಡಲಾಗುತ್ತಿದೆ. ಇದರಿಂದ ನಿರುದ್ಯೋಗ, ಬಡತನ, ಹಸಿವಿನ ಪ್ರಮಾಣ ನಿರಂತರ ಹೆಚ್ಚಾಗುತ್ತಿದೆ. ಕೇಂದ್ರ ಸರ್ಕಾರದ ಜನ ವಿರೋಧಿ ತೆರಿಗೆ ನೀತಿ, ದಿನ ಬಳಕೆಯ ಸರಕು ಮತ್ತು ಸೇವೆಗಳ ಮೇಲಿನ ಬಾರೀ ಪ್ರಮಾಣದ ಪರೋಕ್ಷ ಜಿ.ಎಸ್.ಟಿ.ಯಂತಹ ಕ್ರಮಗಳಿಂದಾಗಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆಗಳು ನಿರಂತರ ಹೆಚ್ಚಳಗೊಳ್ಳುತ್ತಲೇ ಇವೆ. ಇವು ಮತ್ತುಕೋವಿಡ್ ಸಂಕಷ್ಟಗಳು ದೇಶದಲ್ಲಿ ಅರ್ಧದಷ್ಟು ಜನರನ್ನು ಬಡತನ, ಹಸಿವಿಗೆ ತಳ್ಳಲ್ಪಟ್ಟಿತು ಮಾತ್ರವಲ್ಲ, ಭಾರತವನ್ನುಜಾಗತಿಕ ಹಸಿವು ಸೂಚ್ಯಾಂಕದಲ್ಲಿ ೧೦೧ನೇ ಸ್ಥಾನಕ್ಕೆ ಇಳಿಸಿದೆ ಎಂದವರು ದೂರಿದ್ದಾರೆ.

ಕೇಂದ್ರ ಸರ್ಕಾರ ಕೋವಿಡ್ ಸಂದರ್ಭವನ್ನೇ ಉಪಯೋಗಿಸಿಕೊಂಡು ಸಂಸದೀಯ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿಯಾವುದೇಚರ್ಚೆಯಿಲ್ಲದೆ ಪಾರ್ಲಿಮೆಂಟ್‌ನಲ್ಲಿ ರೈತ ವಿರೋಧಿಯಾದ ಮೂರು ಕೃಷಿ ಕಾಯ್ದೆಗಳನ್ನು ಹಾಗೂ ಅಸ್ತಿತ್ವದಲ್ಲಿದ್ದ ೨೯ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸುವ ಮೂಲಕ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಕಾರ್ಮಿಕ ವಿರೋಧಿಯಾಗಿ ರೂಪಿಸಿತು. ಅಲ್ಲದೆಕಾರ್ಮಿಕ ಸಂಹಿತೆಗಳಿಗೆ ನಿಯಮಗಳನ್ನು ರೂಪಿಸಿ ರಾಜ್ಯ ಸರ್ಕಾರಗಳ ಮೂಲಕ ಜಾರಿ ಮಾಡಲು ಮುಂದಾಗಿದೆ. ಅದೇ ರೀತಿ ರಾಜ್ಯದ ಬಿಜೆಪಿ ಸರ್ಕಾರ ಕೂಡ ರೈತ-ಕಾರ್ಮಿಕ-ಜನ ವಿರೋಧಿ ಕಾಯ್ದೆಗಳನ್ನು ರೂಪಿಸಿದೆ ಎಂದವರು ಆಕ್ರೋಶ ಹೊರಹಾಕಿದ್ದಾರೆ.

ದೇಶದಲ್ಲಿ ರೈತ ಸಂಘಟನೆಗಳು ಮತ್ತು ಅವುಗಳ ಜಂಟಿ ವೇದಿಕೆ ಕಾರ್ಮಿಕ, ಮತ್ತಿತರ ಸಂಘಟನೆಗಳ ಬೆಂಬಲದೊಂದಿಗೆದೆಹಲಿಯ ಗಡಿಗಳಲ್ಲಿ ನಡೆಸಿದ ಒಂದು ವರ್ಷ ಸುದೀರ್ಘ ಐತಿಹಾಸಿಕ ಹೋರಾಟ ಮತ್ತು ದೇಶಾದ್ಯಂತ ಏಕಕಾಲದಲ್ಲಿ ನಡೆದ ಜಂಟಿ ಪ್ರತಿಭಟನೆಗಳಿಂದಾಗಿ ಕೇಂದ್ರದ ಮೋದಿ ಸರ್ಕಾರ ರೈತರ ಕ್ಷಮೆ ಯಾಚಿಸಿ ಪಾರ್ಲಿಮೆಂಟಿನಲ್ಲಿ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆದಿದೆ. ದೇಶದ ಕಟ್ಟಡ ನಿರ್ಮಾಣ ವಲಯವು ೨೦೧೬ ನವೆಂಬರ್ ನಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿದ ನೋಟು ಅಮಾನ್ಯೀಕರಣ ಬಳಿಕ ಜಾರಿ ಮಾಡಲಾದ ಸರಕು ಸೇವಾ ತೆರಿಗೆ ನೀತಿಯಿಂದಾಗಿ ತೀವ್ರ ಬಿಕ್ಕಟ್ಟಿಗೆ ಸಿಲುಕಿತು. ಇದಾದ ಬಳಿಕ ೨೦೨೦ ಮಾರ್ಚನಲ್ಲಿ ದಾಳಿ ಮಾಡಿದ ಕರೋನಾ ರೋಗವು ಈ ಕ್ಷೇತ್ರವನ್ನು ಮತ್ತಷ್ಟು ಸಂಕಷ್ಟಕ್ಕೀಡು ಮಾಡಿದೆ. ಇತ್ತೀಚಿಗೆ ನಿರಂತವಾಗಿ ಏರಿಕೆಯಾಗುತ್ತಿರುವ ಡಿಸೇಲ್ ಹಾಗೂ ಪೆಟ್ರೋಲಿಯಂತೈಲ ಬೆಲೆಗಳು ನಿರ್ಮಾಣ ವಲಯದ ಮೇಲೆ ಗಂಭೀರ ಪರಿಣಾಮ ಬೀರಿ ಲಕ್ಷಾಂತರ ಉದ್ಯೋಗಗಳ ನಾಶಕ್ಕೆ ಕಾರಣವಾಗುತ್ತಿವೆ. ನಮ್ಮ ದೇಶದಲ್ಲಿ ಕೃಷಿಕ್ಷೇತ್ರದ ಬಳಿಕ ಅತಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸಿರುವ ನಿರ್ಮಾಣ ವಲಯದಲ್ಲಿ ಸುಮಾರು ೧೦ ಕೋಟಿ ಜನರು ಕೆಲಸ ಮಾಡುತ್ತಿದ್ದಾರೆ ಇವರು ಕರೋನಾ ಲಾಕ್ ಡೌನ್ ನಲ್ಲಿ ಅತಿ ಹೆಚ್ಚು ತೊಂದರೆಗೊಳಪಟ್ಟ ಶ್ರಮಜೀವಿಗಳು. ಆದರೆ ಕರೊನ್ನೋತ್ತರ ಕಾಲಘಟ್ಟದಲ್ಲೂ ಅವರ ಸಂಕಷ್ಟಗಳು ದೂರವಾಗಿಲ್ಲ. ಹಾಗಾಗಿ ಕೇಂದ್ರ ಸರ್ಕಾರದರೈತ-ಕಾರ್ಮಿಕ-ಜನ ವಿರೋಧಿ, ಕಾರ್ಪೊರೇಟ್-ಪರ ಮತ್ತು ರಾಷ್ಟಟ್ರ ವಿರೋಧಿ ವಿನಾಶಕಾರಿ ನೀತಿಗಳ ವಿರುದ್ಧ, ಪಾರ್ಲಿಮೆಂಟ್‌ನಲ್ಲಿ ನಾಲ್ಕು ಕಾರ್ಮಿಕ ಸಂಹಿತೆಗಳ ರದ್ಧತಿಗಾಗಿ ಮಂಡಿಸಿರುವ ಖಾಸಗಿ ಮಸೂದೆಯನ್ನುಅಂಗೀಕರಿಸಬೇಕೆಂದು ಒತ್ತಾಯಿಸಿ ಹಾಗೂ ಸಾಂವಿಧಾನಿಕ ಹಕ್ಕುಗಳ, ಪ್ರಜಾಪ್ರಭುತ್ವೀಯ ಮೌಲ್ಯಗಳ ಉಳಿವಿಗಾಗಿ ಹಾಗೂ ಕಾರ್ಪೊರೇಟ್ ಬಂಡವಾಳಗಾರರ ಕಪಿಮುಷ್ಟಿಯಿಂದ ರಾಷ್ಟçವನ್ನು ಉಳಿಸಿ ಜನತೆಯರಕ್ಷಣೆಗಾಗಿಕೇಂದ್ರಕಾರ್ಮಿಕ ಸಂಘಟನೆಗಳು ೨೦೨೨ ಮಾರ್ಚ್ ೨೮-೨೯ ರಂದುಎರಡು ದಿನಗಳ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆಕರೆ ನೀಡಿರುವ ಹಿನ್ನಲೆಯಲ್ಲಿ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ನಾವು ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಕರ್ನಾಟಕದಲ್ಲಿ ಮಾರ್ಚ್ ೨೮ ರಂದು ಕೆಲಸದ ಸ್ಥಳಗಳಲ್ಲಿ, ಗ್ರಾಮ ಪಂಚಾಯ್ತಿ ಮತ್ತು ತಾಲೂಕು ಕೇಂದ್ರಗಳಲ್ಲಿ ಹಾಗೂ ಮಾರ್ಷ ೨೯ ರಂದು ಇತರೆ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ನೇತೃತ್ವದಲ್ಲಿ ಎಲ್ಲ ಜಿಲ್ಲೆಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರತಿಭಟನೆ ನಡೆಸಿ ಕೇಂದ್ರ ಮತು ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಲಿದ್ದಾರೆ.ಎಂದು ಮಹಾಂತೇಶ್ ತಿಳಿಸಿದ್ದಾರೆ. ‌

 

ಕಟ್ಟಡ ನಿರ್ಮಾಣ ಕಾರ್ಮಿಕರ ಅಖಿಲ ಭಾರತ ಬೇಡಿಕೆಗಳು

  • ಕಟ್ಟಡ ಉಧ್ಯಮವನ್ನು ರಕ್ಷಿಸಬೇಕು ಹಾಗೂ ವಿದೇಶಿ ನೇರ ಬಂಡವಾಳ ನಿಯಂತ್ರಿಸಬೇಕು.
  • ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಾನೂನು ಹಾಗೂ ಸೆಸ್ ಕಾನೂನು ೧೯೯೬ ಪುನರ್ ಸ್ಥಾಪಿಸಬೇಕು.
  • ದೇಶದ್ಯಾಂತ ಕಾನೂನುಬದ್ದವಾಗಿ ರಚನೆಯಾಗಿರುವ ಕಲ್ಯಾಣ ಮಂಡಳಿ ಉಳಿಯಬೇಕು
  •  ನಿರಂತರವಾಗಿ ಏರಿಕೆಯಾಗುತ್ತಿರುವ ಕಟ್ಟಡ ಸಾಮಾಗ್ರಿಗಳ ಬೆಲೆಗಳ ನಿಯಂತ್ರಣ ಮಾಡಬೇಕು.
  • ಕಟ್ಟಡ ಸಾಮಾಗ್ರಿಗಳ ಮೇಲೆ ವಿಧಿಸಲಾಗುತ್ತಿರುವ ಜಿ.ಎಸ್.ಟಿ ಕಡಿತಗೊಳಿಸಬೇಕು.
  •  ಅಂತರ ರಾಜ್ಯ ವಲಸೆ ಕಾರ್ಮಿಕರ ಕಾನೂನು ೧೯೭೯ ರ ಪರಿಣಾಮಕಾರಿ ಜಾರಿ ಮಾಡಬೇಕು.

ಕಾರ್ಮಿಕ ಸಂಘಗಳ ಬೇಡಿಕೆಗಳು

  • ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆಗಳನ್ನು ನಿಯಂತ್ರಿಸಬೇಕು. ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಕೇಂದ್ರೀಯಅಬಕಾರಿತೆರಿಗೆಯನ್ನುಕಡಿಮೆ ಮಾಡಬೇಕು.
  • ಆದಾಯತೆರಿಗೆ ವ್ಯಾಪ್ತಿಗೆ ಒಳಪಡದ ಪ್ರತಿಕುಟುಂಬಕ್ಕೂ ಮಾಸಿಕ ರೂ.೭,೫೦೦ ನೇರ ನಗದು ವರ್ಗಾವಣೆ ಮಾಡಬೇಕು ಹಾಗೂ ಪ್ರತಿ ವ್ಯಕ್ತಿಗೂತಲಾ ೧೦ ಕೆಜಿಆಹಾರ ಧಾನ್ಯಗಳನ್ನು ನೀಡಬೇಕು.
  • ಕಾರ್ಪೊರೇಟ್ ಬಂಡವಾಳಪರ ರೂಪಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ಕಾರ್ಮಿಕರ ಹಕ್ಕುಗಳನ್ನು ಉಳಿಸಬೇಕು.
  • ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳ ಜೊತೆಗೆ ವಿದ್ಯುತ್ (ತಿದ್ದುಪಡಿ) ಮಸೂದೆಯನ್ನು ವಾಪಸ್ಸು ಪಡೆಯಬೇಕು. ಶಾಸನಬದ್ಧ ಬೆಂಬಲ ಬೆಲೆ ಕಾಯ್ದೆರೂಪಿಸಬೇಕು. ರಾಜ್ಯ ಸರ್ಕಾರ ಸಹ ರೈತ ವಿರೋಧಿ, ಜನವಿರೋಧಿ ಕಾಯ್ದೆಗಳನ್ನು ವಾಪಸ್ಸು ಪಡೆಯಬೇಕು.
  •  ದೇಶದ ಸಂಪತ್ತಾದ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಬೇಕು.
  • ಅಸಂಘಟಿತಕಾರ್ಮಿಕರಿಗೆ ಸಾರ್ವತ್ರಿಕ ಸಾಮಾಜಿಕ ಭದ್ರತೆಒದಗಿಸಬೇಕು. ಕೋವಿಡ್ ಲಾಕ್ಡೌನ್ ಸಂಕಷ್ಟಕ್ಕೆ ಒಳಗಾದ ಅಸಂಘಟಿತರಿಗೆ ಪರಿಹಾರಒದಗಿಸಬೇಕು.
  • ಗ್ರಾಮೀಣಉದ್ಯೋಗಖಾತ್ರಿಯೋಜನೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸಬೇಕು. ಕೆಲಸದ ದಿನಗಳನ್ನು ೨೦೦ ದಿನಗಳಿಗೆ ಹೆಚ್ಚಿಸಬೇಕು. ಹೆಚ್ಚಿನಅನುದಾನ ಬಜೆಟ್‌ನಲ್ಲಿ ನೀಡಬೇಕು.
  •  ಕೋವಿಡ್‌ಎದುರಿಸಲು ಕೆಲಸ ಮಾಡುತ್ತಿರುವ ಮುಂಚೂಣಿಕಾರ್ಮಿಕರಿಗೆ ಸೂಕ್ತ ರಕ್ಷಣೆ ಮತ್ತು ವಿಮಾ ಸೌಲಭ್ಯಒದಗಿಸಬೇಕು.
  • ಅಂಗನವಾಡಿ, ಆಶಾ, ಬಿಸಿಯೂಟ ಮತ್ತುಇತರೆ ಸ್ಕೀಂ ನೌಕರರಿಗೆ ಶಾಸನಬದ್ಧ ಕನಿಷ್ಟ ವೇತನ ಮತ್ತು ಸಾಮಾಜಿಕ ಭದ್ರತೆಜಾರಿ ಮಾಡಬೇಕು.
  •  ರಾಷ್ಟ್ರೀಯಆರ್ಥಿಕತೆಯನ್ನು ಪುನರುಜ್ಜೀವನಗೊಲಿಸಲು ಶ್ರೀಮಂತರಿಗೆ ಆಸ್ತಿ ತೆರಿಗೆ ಇತ್ಯಾದಿಗಳನ್ನು ವಿಧಿಸುವ ಮೂಲಕ ಕೃಷಿ, ಶಿಕ್ಷಣ, ಆರೋಗ್ಯ ಮತ್ತುಇತರೆ ನಿರ್ಣಾಯಕ ಸಾರ್ವಜನಿಕ ಸೇವೆಗಳಿಗೆ ಸಾರ್ವಜನಿಕ ಹೂಡಿಕೆಯನ್ನು ಹೆಚ್ಚಿಸಬೇಕು.
  •  ರಾಷ್ಟೀಯ ಪಿಂಚಣಿಯೋಜನೆ (ಎನ್.ಪಿ.ಎಸ್) ರದ್ದುಗೊಳಿಸಿ, ಹಳೆ ಪಿಂಚಣಿ ವ್ಯವಸ್ಥೆಯನ್ನು ಪುನರ್ ಸ್ಥಾಪಿಸಬೇಕು.
  • ರೂ.೨೬ ಸಾವಿರ ಸಮಾನ ಕನಿಷ್ಟ ವೇತನಕ್ಕಾಗಿ, ಸಂಘ ಮಾನ್ಯತೆ, ಗುತ್ತಿಗೆ ಮುಂತಾದ ಖಾಯಂಯೇತ್ತರರ ಖಾಯಂಗೆ, ಅಸಂಘಟಿತರಿಗೆ ಭವಿಷ್ಯನಿಧಿಗೆ ಶಾಸನ ರೂಪಿಸಬೇಕು.
ShareSendTweetShare
Previous Post

ಕೇರಳದ ಪುರಾಣ ಪ್ರಸಿದ್ಧ ಶ್ರೀ ರಾಜರಾಜೇಶ್ವರ ದೇಗುಲದಲ್ಲಿ ಮಾಜಿ ಸಿಎಂ ಹೆಚ್ಡಿಕೆ ಪೂಜೆ 

Next Post

ಶಿಗ್ಗಾಂವಿ, ಸವಣೂರಿನ 120 ಹಳ್ಳಿಗಳ ಜೀವಜಲ ಸಮಸ್ಯೆಗೆ ಶಾಶ್ವತ ಪರಿಹಾರ

Related Posts

ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ನಟ ಚೇತನ್ ಅಹಿಂಸ ಘೋಷಣೆ
ಪ್ರಮುಖ ಸುದ್ದಿ

ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ನಟ ಚೇತನ್ ಅಹಿಂಸ ಘೋಷಣೆ

June 22, 2026 10:06 AM
‘ಈ ದೇಶ ಈಗಾಗಲೇ ಹಿಂದೂ ರಾಷ್ಟ್ರವೇ ಆಗಿದೆ. ಕಾಂಗ್ರೆಸ್’ನವರಿಗೆ ಇದು ಗೊತ್ತಿಲ್ಲ’ ಎಂದ ಜೋಶಿ
ಪ್ರಮುಖ ಸುದ್ದಿ

‘ಈ ದೇಶ ಈಗಾಗಲೇ ಹಿಂದೂ ರಾಷ್ಟ್ರವೇ ಆಗಿದೆ. ಕಾಂಗ್ರೆಸ್’ನವರಿಗೆ ಇದು ಗೊತ್ತಿಲ್ಲ’ ಎಂದ ಜೋಶಿ

June 22, 2026 10:06 AM
ಡೀಸೆಲ್ ದರ ಏರಿಕೆ: ಬಸ್ ಟಿಕೆಟ್ ದರ ಹೆಚ್ಚಳಕ್ಕೆ ನಾಲ್ಕು ಸಾರಿಗೆ ನಿಗಮಗಳ ಮನವಿ
ಪ್ರಮುಖ ಸುದ್ದಿ

ಡೀಸೆಲ್ ದರ ಏರಿಕೆ: ಬಸ್ ಟಿಕೆಟ್ ದರ ಹೆಚ್ಚಳಕ್ಕೆ ನಾಲ್ಕು ಸಾರಿಗೆ ನಿಗಮಗಳ ಮನವಿ

June 22, 2026 10:06 AM
ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಪ್ರಮುಖ ಸುದ್ದಿ

ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

June 22, 2026 10:06 AM
ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!
ಪ್ರಮುಖ ಸುದ್ದಿ

ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!

June 22, 2026 10:06 AM
ಅಮೆರಿಕ–ಇರಾನ್ ಶಾಂತಿ ಮಾತುಕತೆ ಭಗ್ನ; ಸಭೆಯಿಂದ ದಿಢೀರ್ ನಿರ್ಗಮಿಸಿದ ನಿಯೋಗ
ಪ್ರಮುಖ ಸುದ್ದಿ

ಅಮೆರಿಕ–ಇರಾನ್ ಶಾಂತಿ ಮಾತುಕತೆ ಭಗ್ನ; ಸಭೆಯಿಂದ ದಿಢೀರ್ ನಿರ್ಗಮಿಸಿದ ನಿಯೋಗ

June 22, 2026 10:06 AM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಖಾಸಗಿ ಸಾರಿಗೆ ಸಂಸ್ಥೆಗಳ ಬಹುಕಾಲದ ಬೇಡಿಕೆಗಳ ಈಡೇರಿಕೆ; ನುಡಿದಂತೆ ನಡೆದ ಸಾರಿಗೆ ಮಂತ್ರಿ

    0 shares
    Share 0 Tweet 0
  • ಅಲಯನ್ಸ್ ವಿಶ್ವವಿದ್ಯಾಲಯದಲ್ಲಿ ವೈಭವದ ಕನ್ನಡ ರಾಜ್ಯೋತ್ಸವ

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In