Monday, February 23, 2026
Contact Us
UdayaNews
  • ಪ್ರಮುಖ ಸುದ್ದಿ
    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ಬಂಜಾರ ಸಮುದಾಯ ಗುರಿ: ಶಾಸಕ ಚಂದ್ರು ಲಮಾಣಿ ಬಂಧನಕ್ಕೆ ವಿಜಯೇಂದ್ರ ಕಿಡಿ

    ಹೊಸಕೋಟೆ ಬಳಿ ಭೀಕರ ಅಪಘಾತ: ಏಳು ಮಂದಿ ದುರ್ಮರಣ

    ‘ನಮ್ಮ ಹೊಲ ನಮ್ಮ ದಾರಿ’ ಯೋಜನೆಗೆ ಮಾರ್ಗಸೂಚಿ ಬಿಡುಗಡೆ

    ಯಶ್ ಅಭಿನಯದ ಹೊಸ ಚಿತ್ರ ‘ಟಾಕ್ಸಿಕ್’; ಟೈಟಲ್ ಅನಾವರಣ

    ‘ಟಾಕ್ಸಿಕ್’ ಹಾಡುಗಳ ಹಕ್ಕು ₹42 ಕೋಟಿ: ಇದು ‘ಧುರಂಧರ್ 2’ಗಿಂತ ಹೆಚ್ಚು

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಜೂನ್ ಒಳಗೆ ಪಂಚಾಯಿತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

    ಕೇಂದ್ರ ಸರ್ಕಾರೀ ಸ್ವಾಮ್ಯದ HPCL ನಲ್ಲಿ 608 ಅಪ್ರೆಂಟಿಸ್ ಟ್ರೈನಿ ಹುದ್ದೆಗಳು

    ಕೇಂದ್ರ ಸರ್ಕಾರೀ ಸ್ವಾಮ್ಯದ HPCL ನಲ್ಲಿ 608 ಅಪ್ರೆಂಟಿಸ್ ಟ್ರೈನಿ ಹುದ್ದೆಗಳು

    ‘ಕನಸುಗಳನ್ನು ಅನುಸರಿಸಬೇಕು’: ನಟಿ ಶಾಲಿನಿ ಪಾಂಡೆ

    ‘ಕನಸುಗಳನ್ನು ಅನುಸರಿಸಬೇಕು’: ನಟಿ ಶಾಲಿನಿ ಪಾಂಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

  • ರಾಜ್ಯ
    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ಬಂಜಾರ ಸಮುದಾಯ ಗುರಿ: ಶಾಸಕ ಚಂದ್ರು ಲಮಾಣಿ ಬಂಧನಕ್ಕೆ ವಿಜಯೇಂದ್ರ ಕಿಡಿ

    ಹೊಸಕೋಟೆ ಬಳಿ ಭೀಕರ ಅಪಘಾತ: ಏಳು ಮಂದಿ ದುರ್ಮರಣ

    ‘ನಮ್ಮ ಹೊಲ ನಮ್ಮ ದಾರಿ’ ಯೋಜನೆಗೆ ಮಾರ್ಗಸೂಚಿ ಬಿಡುಗಡೆ

    ಯಶ್ ಅಭಿನಯದ ಹೊಸ ಚಿತ್ರ ‘ಟಾಕ್ಸಿಕ್’; ಟೈಟಲ್ ಅನಾವರಣ

    ‘ಟಾಕ್ಸಿಕ್’ ಹಾಡುಗಳ ಹಕ್ಕು ₹42 ಕೋಟಿ: ಇದು ‘ಧುರಂಧರ್ 2’ಗಿಂತ ಹೆಚ್ಚು

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಜೂನ್ ಒಳಗೆ ಪಂಚಾಯಿತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

    ‘ಕನಸುಗಳನ್ನು ಅನುಸರಿಸಬೇಕು’: ನಟಿ ಶಾಲಿನಿ ಪಾಂಡೆ

    ‘ಕನಸುಗಳನ್ನು ಅನುಸರಿಸಬೇಕು’: ನಟಿ ಶಾಲಿನಿ ಪಾಂಡೆ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ಹುಬ್ಬಳ್ಳಿ: ರಣಜಿ ಫೈನಲ್ ದಿನ ‘ಪೆವಿಲಿಯನ್‌’ಗೆ ಸುನಿಲ್ ಜೋಶಿ ಹೆಸರು

    ಹುಬ್ಬಳ್ಳಿ: ರಣಜಿ ಫೈನಲ್ ದಿನ ‘ಪೆವಿಲಿಯನ್‌’ಗೆ ಸುನಿಲ್ ಜೋಶಿ ಹೆಸರು

    ಕಾಂಗ್ರೆಸ್’ನಲ್ಲಿ ಸಂಚಲನ; ದಕ್ಷಿಣ ರಾಜ್ಯಗಳಿಗೆ ಉಸ್ತುವಾರಿ ನೇಮಕ

    CT, MRI ಸ್ಕ್ಯಾನಿಂಗ್ ಸೇವೆಯಲ್ಲಿ ಅಡಚಣೆ ಆಗದಂತೆ ಪರ್ಯಾಯ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್

    ಜಮಖಂಡಿ ಸಮೀಪ ಭೀಕರ ಅಪಘಾತ: ಎರಡು ವರ್ಷದ ಮಗು ಸೇರಿ ನಾಲ್ವರು ಸಾವು

    ಹೊಸ ಆರ್ಥಿಕ ವರ್ಷ, ಹೊಸ ತೆರಿಗೆ ನೀತಿ; ನೂತನ ತೆರಿಗೆ ಎಷ್ಟು? ಇಲ್ಲಿದೆ ಮಾಹಿತಿ

    ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್‌ನಲ್ಲಿ ಕಿರಿಯ ಸಹಾಯಕರು, ಸಿಪಾಯಿ/ವಾಹನ ಚಾಲಕರ ನೇಮಕಾತಿ

  • ದೇಶ-ವಿದೇಶ
    ಯಶ್ ಅಭಿನಯದ ಹೊಸ ಚಿತ್ರ ‘ಟಾಕ್ಸಿಕ್’; ಟೈಟಲ್ ಅನಾವರಣ

    ‘ಟಾಕ್ಸಿಕ್’ ಹಾಡುಗಳ ಹಕ್ಕು ₹42 ಕೋಟಿ: ಇದು ‘ಧುರಂಧರ್ 2’ಗಿಂತ ಹೆಚ್ಚು

    ಕೇಂದ್ರ ಸರ್ಕಾರೀ ಸ್ವಾಮ್ಯದ HPCL ನಲ್ಲಿ 608 ಅಪ್ರೆಂಟಿಸ್ ಟ್ರೈನಿ ಹುದ್ದೆಗಳು

    ಕೇಂದ್ರ ಸರ್ಕಾರೀ ಸ್ವಾಮ್ಯದ HPCL ನಲ್ಲಿ 608 ಅಪ್ರೆಂಟಿಸ್ ಟ್ರೈನಿ ಹುದ್ದೆಗಳು

    ‘ಕನಸುಗಳನ್ನು ಅನುಸರಿಸಬೇಕು’: ನಟಿ ಶಾಲಿನಿ ಪಾಂಡೆ

    ‘ಕನಸುಗಳನ್ನು ಅನುಸರಿಸಬೇಕು’: ನಟಿ ಶಾಲಿನಿ ಪಾಂಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

    ಹೊಸ ಆರ್ಥಿಕ ವರ್ಷ, ಹೊಸ ತೆರಿಗೆ ನೀತಿ; ನೂತನ ತೆರಿಗೆ ಎಷ್ಟು? ಇಲ್ಲಿದೆ ಮಾಹಿತಿ

    SBI CBO ನೇಮಕಾತಿ: 2,050 ಅಧಿಕಾರಿ ಹುದ್ದೆಗಳು, ಅರ್ಜಿ ಸಲ್ಲಿಕೆ ದಿನಾಂಕ ಫೆ. 25ರವರೆಗೆ ವಿಸ್ತರಣೆ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಶ್ರೀ ನಾರಾಯಣ ಗುರುಗಳಿಗೆ ಅಪಮಾನ ಖಂಡನೀಯ: ಬಿ.ಕೆ.ಹರಿಪ್ರಸಾದ್‌

    ವಂದೇ ಮಾತರಂ ಹಾಡಿಗೆ ರಾಷ್ಟ್ರಗೀತೆಯ ಸರಿಸಮಾನವಾದ ಸ್ಥಾನಮಾನ; ಹರಿಪ್ರಸಾದ್ ಆಕ್ಷೇಪ

    ‘ರಾಷ್ಟ್ರದ ಹೆಮ್ಮೆ’: ಪಾಕಿಸ್ತಾನ ವಿರುದ್ಧ ಗೆದ್ದ ಭಾರತಕ್ಕೆ ಅಭಿನಂದನೆಗಳ ಮಹಾಪೂರ

    ‘ರಾಷ್ಟ್ರದ ಹೆಮ್ಮೆ’: ಪಾಕಿಸ್ತಾನ ವಿರುದ್ಧ ಗೆದ್ದ ಭಾರತಕ್ಕೆ ಅಭಿನಂದನೆಗಳ ಮಹಾಪೂರ

  • ಬೆಂಗಳೂರು
    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ಬಂಜಾರ ಸಮುದಾಯ ಗುರಿ: ಶಾಸಕ ಚಂದ್ರು ಲಮಾಣಿ ಬಂಧನಕ್ಕೆ ವಿಜಯೇಂದ್ರ ಕಿಡಿ

    ಹೊಸಕೋಟೆ ಬಳಿ ಭೀಕರ ಅಪಘಾತ: ಏಳು ಮಂದಿ ದುರ್ಮರಣ

    ‘ನಮ್ಮ ಹೊಲ ನಮ್ಮ ದಾರಿ’ ಯೋಜನೆಗೆ ಮಾರ್ಗಸೂಚಿ ಬಿಡುಗಡೆ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಜೂನ್ ಒಳಗೆ ಪಂಚಾಯಿತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ಹುಬ್ಬಳ್ಳಿ: ರಣಜಿ ಫೈನಲ್ ದಿನ ‘ಪೆವಿಲಿಯನ್‌’ಗೆ ಸುನಿಲ್ ಜೋಶಿ ಹೆಸರು

    ಹುಬ್ಬಳ್ಳಿ: ರಣಜಿ ಫೈನಲ್ ದಿನ ‘ಪೆವಿಲಿಯನ್‌’ಗೆ ಸುನಿಲ್ ಜೋಶಿ ಹೆಸರು

    ಕಾಂಗ್ರೆಸ್’ನಲ್ಲಿ ಸಂಚಲನ; ದಕ್ಷಿಣ ರಾಜ್ಯಗಳಿಗೆ ಉಸ್ತುವಾರಿ ನೇಮಕ

    CT, MRI ಸ್ಕ್ಯಾನಿಂಗ್ ಸೇವೆಯಲ್ಲಿ ಅಡಚಣೆ ಆಗದಂತೆ ಪರ್ಯಾಯ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್

    ಜಮಖಂಡಿ ಸಮೀಪ ಭೀಕರ ಅಪಘಾತ: ಎರಡು ವರ್ಷದ ಮಗು ಸೇರಿ ನಾಲ್ವರು ಸಾವು

    ‘ನಿಮ್ಮ ಖಾತೆ ನಿಭಾಯಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಬೇರೆ ಇಲಾಖೆಯನ್ನು ವಹಿಸಿಕೊಳ್ಳಿ’; ಪರಮೇಶ್ವರ್’ಗೆ ಯತ್ನಾಳ್ ತರಾಟೆ

    ಡಿಸಿಎಂ ಕಸ ಬೆದರಿಕೆ; ಯತ್ನಾಳ್ ಆಕ್ರೋಶ

    ‘ಅಂಬಾರಿ ಉತ್ಸವ’ ಇದೀಗ ಮೇನಿಯಾ; KSRTCಗೆ ಹೊಸ 20 ನೂತನ ಬಸ್ಸುಗಳ ಸೇರ್ಪಡೆ

    ಸಾರಿಗೆ ನೌಕರರಿಗೆ 26 ತಿಂಗಳ ವೇತನ ಬಾಕಿ ಪಾವತಿ: ಸರ್ಕಾರ ಆದೇಶ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    BEL ನಲ್ಲಿ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳು: ಮಾರ್ಚ್ 9ರವರೆಗೆ ಅರ್ಜಿ ಆಹ್ವಾನ

  • ವೈವಿಧ್ಯ
    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

    ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ; ಸಿಎಂ ಘೋಷಣೆ

    ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ; ಸಿಎಂ ಘೋಷಣೆ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

  • ಸಿನಿಮಾ
    ಯಶ್ ಅಭಿನಯದ ಹೊಸ ಚಿತ್ರ ‘ಟಾಕ್ಸಿಕ್’; ಟೈಟಲ್ ಅನಾವರಣ

    ‘ಟಾಕ್ಸಿಕ್’ ಹಾಡುಗಳ ಹಕ್ಕು ₹42 ಕೋಟಿ: ಇದು ‘ಧುರಂಧರ್ 2’ಗಿಂತ ಹೆಚ್ಚು

    ‘ಕನಸುಗಳನ್ನು ಅನುಸರಿಸಬೇಕು’: ನಟಿ ಶಾಲಿನಿ ಪಾಂಡೆ

    ‘ಕನಸುಗಳನ್ನು ಅನುಸರಿಸಬೇಕು’: ನಟಿ ಶಾಲಿನಿ ಪಾಂಡೆ

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

    ಮಾರ್ಚ್ 19ರಂದು ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ

    ‘ಟಾಕ್ಸಿಕ್’ ಟೀಸರ್ ವಿವಾದ: ಸೆನ್ಸಾರ್ ಮುನ್ನ ತೀರ್ಪು ಬೇಡ– ಜಯಮಾಲಾ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ‘ಗಾರ್ಗಿ’ ಬಿಡುಗಡೆಗೆ ಮೂರು ವರ್ಷ: ಚಿತ್ರತಂಡದಿಂದ ಸ್ಮರಣಾ ಸಂಭ್ರಮ

    ಧನುಷ್ ಅಭಿನಯದ ‘D55’ ಚಿತ್ರಕ್ಕೆ ಸಾಯಿ ಪಲ್ಲವಿ ಸೇರ್ಪಡೆ

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    • ದೇಗುಲ ದರ್ಶನ
  • ವೀಡಿಯೊ
    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

    ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

    ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಡ್ರಗ್ಸ್ ದಂಧೆಗೆ ಅಂಕುಶ: ಎಲ್ಲಾ ಫ್ಯಾಕ್ಟರಿಗಳ ಕಾರ್ಯಚಟುವಟಿಕೆ ಮೇಲೆ ಖಾಕಿ ಕಣ್ಣು

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    18ನೇ ರೋಜ್‌ಗಾರ್ ಮೇಳ: ‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

No Result
View All Result
UdayaNews
  • ಪ್ರಮುಖ ಸುದ್ದಿ
    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ಬಂಜಾರ ಸಮುದಾಯ ಗುರಿ: ಶಾಸಕ ಚಂದ್ರು ಲಮಾಣಿ ಬಂಧನಕ್ಕೆ ವಿಜಯೇಂದ್ರ ಕಿಡಿ

    ಹೊಸಕೋಟೆ ಬಳಿ ಭೀಕರ ಅಪಘಾತ: ಏಳು ಮಂದಿ ದುರ್ಮರಣ

    ‘ನಮ್ಮ ಹೊಲ ನಮ್ಮ ದಾರಿ’ ಯೋಜನೆಗೆ ಮಾರ್ಗಸೂಚಿ ಬಿಡುಗಡೆ

    ಯಶ್ ಅಭಿನಯದ ಹೊಸ ಚಿತ್ರ ‘ಟಾಕ್ಸಿಕ್’; ಟೈಟಲ್ ಅನಾವರಣ

    ‘ಟಾಕ್ಸಿಕ್’ ಹಾಡುಗಳ ಹಕ್ಕು ₹42 ಕೋಟಿ: ಇದು ‘ಧುರಂಧರ್ 2’ಗಿಂತ ಹೆಚ್ಚು

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಜೂನ್ ಒಳಗೆ ಪಂಚಾಯಿತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

    ಕೇಂದ್ರ ಸರ್ಕಾರೀ ಸ್ವಾಮ್ಯದ HPCL ನಲ್ಲಿ 608 ಅಪ್ರೆಂಟಿಸ್ ಟ್ರೈನಿ ಹುದ್ದೆಗಳು

    ಕೇಂದ್ರ ಸರ್ಕಾರೀ ಸ್ವಾಮ್ಯದ HPCL ನಲ್ಲಿ 608 ಅಪ್ರೆಂಟಿಸ್ ಟ್ರೈನಿ ಹುದ್ದೆಗಳು

    ‘ಕನಸುಗಳನ್ನು ಅನುಸರಿಸಬೇಕು’: ನಟಿ ಶಾಲಿನಿ ಪಾಂಡೆ

    ‘ಕನಸುಗಳನ್ನು ಅನುಸರಿಸಬೇಕು’: ನಟಿ ಶಾಲಿನಿ ಪಾಂಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

  • ರಾಜ್ಯ
    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ಬಂಜಾರ ಸಮುದಾಯ ಗುರಿ: ಶಾಸಕ ಚಂದ್ರು ಲಮಾಣಿ ಬಂಧನಕ್ಕೆ ವಿಜಯೇಂದ್ರ ಕಿಡಿ

    ಹೊಸಕೋಟೆ ಬಳಿ ಭೀಕರ ಅಪಘಾತ: ಏಳು ಮಂದಿ ದುರ್ಮರಣ

    ‘ನಮ್ಮ ಹೊಲ ನಮ್ಮ ದಾರಿ’ ಯೋಜನೆಗೆ ಮಾರ್ಗಸೂಚಿ ಬಿಡುಗಡೆ

    ಯಶ್ ಅಭಿನಯದ ಹೊಸ ಚಿತ್ರ ‘ಟಾಕ್ಸಿಕ್’; ಟೈಟಲ್ ಅನಾವರಣ

    ‘ಟಾಕ್ಸಿಕ್’ ಹಾಡುಗಳ ಹಕ್ಕು ₹42 ಕೋಟಿ: ಇದು ‘ಧುರಂಧರ್ 2’ಗಿಂತ ಹೆಚ್ಚು

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಜೂನ್ ಒಳಗೆ ಪಂಚಾಯಿತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

    ‘ಕನಸುಗಳನ್ನು ಅನುಸರಿಸಬೇಕು’: ನಟಿ ಶಾಲಿನಿ ಪಾಂಡೆ

    ‘ಕನಸುಗಳನ್ನು ಅನುಸರಿಸಬೇಕು’: ನಟಿ ಶಾಲಿನಿ ಪಾಂಡೆ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ಹುಬ್ಬಳ್ಳಿ: ರಣಜಿ ಫೈನಲ್ ದಿನ ‘ಪೆವಿಲಿಯನ್‌’ಗೆ ಸುನಿಲ್ ಜೋಶಿ ಹೆಸರು

    ಹುಬ್ಬಳ್ಳಿ: ರಣಜಿ ಫೈನಲ್ ದಿನ ‘ಪೆವಿಲಿಯನ್‌’ಗೆ ಸುನಿಲ್ ಜೋಶಿ ಹೆಸರು

    ಕಾಂಗ್ರೆಸ್’ನಲ್ಲಿ ಸಂಚಲನ; ದಕ್ಷಿಣ ರಾಜ್ಯಗಳಿಗೆ ಉಸ್ತುವಾರಿ ನೇಮಕ

    CT, MRI ಸ್ಕ್ಯಾನಿಂಗ್ ಸೇವೆಯಲ್ಲಿ ಅಡಚಣೆ ಆಗದಂತೆ ಪರ್ಯಾಯ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್

    ಜಮಖಂಡಿ ಸಮೀಪ ಭೀಕರ ಅಪಘಾತ: ಎರಡು ವರ್ಷದ ಮಗು ಸೇರಿ ನಾಲ್ವರು ಸಾವು

    ಹೊಸ ಆರ್ಥಿಕ ವರ್ಷ, ಹೊಸ ತೆರಿಗೆ ನೀತಿ; ನೂತನ ತೆರಿಗೆ ಎಷ್ಟು? ಇಲ್ಲಿದೆ ಮಾಹಿತಿ

    ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್‌ನಲ್ಲಿ ಕಿರಿಯ ಸಹಾಯಕರು, ಸಿಪಾಯಿ/ವಾಹನ ಚಾಲಕರ ನೇಮಕಾತಿ

  • ದೇಶ-ವಿದೇಶ
    ಯಶ್ ಅಭಿನಯದ ಹೊಸ ಚಿತ್ರ ‘ಟಾಕ್ಸಿಕ್’; ಟೈಟಲ್ ಅನಾವರಣ

    ‘ಟಾಕ್ಸಿಕ್’ ಹಾಡುಗಳ ಹಕ್ಕು ₹42 ಕೋಟಿ: ಇದು ‘ಧುರಂಧರ್ 2’ಗಿಂತ ಹೆಚ್ಚು

    ಕೇಂದ್ರ ಸರ್ಕಾರೀ ಸ್ವಾಮ್ಯದ HPCL ನಲ್ಲಿ 608 ಅಪ್ರೆಂಟಿಸ್ ಟ್ರೈನಿ ಹುದ್ದೆಗಳು

    ಕೇಂದ್ರ ಸರ್ಕಾರೀ ಸ್ವಾಮ್ಯದ HPCL ನಲ್ಲಿ 608 ಅಪ್ರೆಂಟಿಸ್ ಟ್ರೈನಿ ಹುದ್ದೆಗಳು

    ‘ಕನಸುಗಳನ್ನು ಅನುಸರಿಸಬೇಕು’: ನಟಿ ಶಾಲಿನಿ ಪಾಂಡೆ

    ‘ಕನಸುಗಳನ್ನು ಅನುಸರಿಸಬೇಕು’: ನಟಿ ಶಾಲಿನಿ ಪಾಂಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

    ಹೊಸ ಆರ್ಥಿಕ ವರ್ಷ, ಹೊಸ ತೆರಿಗೆ ನೀತಿ; ನೂತನ ತೆರಿಗೆ ಎಷ್ಟು? ಇಲ್ಲಿದೆ ಮಾಹಿತಿ

    SBI CBO ನೇಮಕಾತಿ: 2,050 ಅಧಿಕಾರಿ ಹುದ್ದೆಗಳು, ಅರ್ಜಿ ಸಲ್ಲಿಕೆ ದಿನಾಂಕ ಫೆ. 25ರವರೆಗೆ ವಿಸ್ತರಣೆ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಶ್ರೀ ನಾರಾಯಣ ಗುರುಗಳಿಗೆ ಅಪಮಾನ ಖಂಡನೀಯ: ಬಿ.ಕೆ.ಹರಿಪ್ರಸಾದ್‌

    ವಂದೇ ಮಾತರಂ ಹಾಡಿಗೆ ರಾಷ್ಟ್ರಗೀತೆಯ ಸರಿಸಮಾನವಾದ ಸ್ಥಾನಮಾನ; ಹರಿಪ್ರಸಾದ್ ಆಕ್ಷೇಪ

    ‘ರಾಷ್ಟ್ರದ ಹೆಮ್ಮೆ’: ಪಾಕಿಸ್ತಾನ ವಿರುದ್ಧ ಗೆದ್ದ ಭಾರತಕ್ಕೆ ಅಭಿನಂದನೆಗಳ ಮಹಾಪೂರ

    ‘ರಾಷ್ಟ್ರದ ಹೆಮ್ಮೆ’: ಪಾಕಿಸ್ತಾನ ವಿರುದ್ಧ ಗೆದ್ದ ಭಾರತಕ್ಕೆ ಅಭಿನಂದನೆಗಳ ಮಹಾಪೂರ

  • ಬೆಂಗಳೂರು
    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ಬಂಜಾರ ಸಮುದಾಯ ಗುರಿ: ಶಾಸಕ ಚಂದ್ರು ಲಮಾಣಿ ಬಂಧನಕ್ಕೆ ವಿಜಯೇಂದ್ರ ಕಿಡಿ

    ಹೊಸಕೋಟೆ ಬಳಿ ಭೀಕರ ಅಪಘಾತ: ಏಳು ಮಂದಿ ದುರ್ಮರಣ

    ‘ನಮ್ಮ ಹೊಲ ನಮ್ಮ ದಾರಿ’ ಯೋಜನೆಗೆ ಮಾರ್ಗಸೂಚಿ ಬಿಡುಗಡೆ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಜೂನ್ ಒಳಗೆ ಪಂಚಾಯಿತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ಹುಬ್ಬಳ್ಳಿ: ರಣಜಿ ಫೈನಲ್ ದಿನ ‘ಪೆವಿಲಿಯನ್‌’ಗೆ ಸುನಿಲ್ ಜೋಶಿ ಹೆಸರು

    ಹುಬ್ಬಳ್ಳಿ: ರಣಜಿ ಫೈನಲ್ ದಿನ ‘ಪೆವಿಲಿಯನ್‌’ಗೆ ಸುನಿಲ್ ಜೋಶಿ ಹೆಸರು

    ಕಾಂಗ್ರೆಸ್’ನಲ್ಲಿ ಸಂಚಲನ; ದಕ್ಷಿಣ ರಾಜ್ಯಗಳಿಗೆ ಉಸ್ತುವಾರಿ ನೇಮಕ

    CT, MRI ಸ್ಕ್ಯಾನಿಂಗ್ ಸೇವೆಯಲ್ಲಿ ಅಡಚಣೆ ಆಗದಂತೆ ಪರ್ಯಾಯ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್

    ಜಮಖಂಡಿ ಸಮೀಪ ಭೀಕರ ಅಪಘಾತ: ಎರಡು ವರ್ಷದ ಮಗು ಸೇರಿ ನಾಲ್ವರು ಸಾವು

    ‘ನಿಮ್ಮ ಖಾತೆ ನಿಭಾಯಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಬೇರೆ ಇಲಾಖೆಯನ್ನು ವಹಿಸಿಕೊಳ್ಳಿ’; ಪರಮೇಶ್ವರ್’ಗೆ ಯತ್ನಾಳ್ ತರಾಟೆ

    ಡಿಸಿಎಂ ಕಸ ಬೆದರಿಕೆ; ಯತ್ನಾಳ್ ಆಕ್ರೋಶ

    ‘ಅಂಬಾರಿ ಉತ್ಸವ’ ಇದೀಗ ಮೇನಿಯಾ; KSRTCಗೆ ಹೊಸ 20 ನೂತನ ಬಸ್ಸುಗಳ ಸೇರ್ಪಡೆ

    ಸಾರಿಗೆ ನೌಕರರಿಗೆ 26 ತಿಂಗಳ ವೇತನ ಬಾಕಿ ಪಾವತಿ: ಸರ್ಕಾರ ಆದೇಶ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    BEL ನಲ್ಲಿ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳು: ಮಾರ್ಚ್ 9ರವರೆಗೆ ಅರ್ಜಿ ಆಹ್ವಾನ

  • ವೈವಿಧ್ಯ
    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

    ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ; ಸಿಎಂ ಘೋಷಣೆ

    ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ; ಸಿಎಂ ಘೋಷಣೆ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

  • ಸಿನಿಮಾ
    ಯಶ್ ಅಭಿನಯದ ಹೊಸ ಚಿತ್ರ ‘ಟಾಕ್ಸಿಕ್’; ಟೈಟಲ್ ಅನಾವರಣ

    ‘ಟಾಕ್ಸಿಕ್’ ಹಾಡುಗಳ ಹಕ್ಕು ₹42 ಕೋಟಿ: ಇದು ‘ಧುರಂಧರ್ 2’ಗಿಂತ ಹೆಚ್ಚು

    ‘ಕನಸುಗಳನ್ನು ಅನುಸರಿಸಬೇಕು’: ನಟಿ ಶಾಲಿನಿ ಪಾಂಡೆ

    ‘ಕನಸುಗಳನ್ನು ಅನುಸರಿಸಬೇಕು’: ನಟಿ ಶಾಲಿನಿ ಪಾಂಡೆ

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

    ಮಾರ್ಚ್ 19ರಂದು ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ

    ‘ಟಾಕ್ಸಿಕ್’ ಟೀಸರ್ ವಿವಾದ: ಸೆನ್ಸಾರ್ ಮುನ್ನ ತೀರ್ಪು ಬೇಡ– ಜಯಮಾಲಾ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ‘ಗಾರ್ಗಿ’ ಬಿಡುಗಡೆಗೆ ಮೂರು ವರ್ಷ: ಚಿತ್ರತಂಡದಿಂದ ಸ್ಮರಣಾ ಸಂಭ್ರಮ

    ಧನುಷ್ ಅಭಿನಯದ ‘D55’ ಚಿತ್ರಕ್ಕೆ ಸಾಯಿ ಪಲ್ಲವಿ ಸೇರ್ಪಡೆ

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    • ದೇಗುಲ ದರ್ಶನ
  • ವೀಡಿಯೊ
    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

    ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

    ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಡ್ರಗ್ಸ್ ದಂಧೆಗೆ ಅಂಕುಶ: ಎಲ್ಲಾ ಫ್ಯಾಕ್ಟರಿಗಳ ಕಾರ್ಯಚಟುವಟಿಕೆ ಮೇಲೆ ಖಾಕಿ ಕಣ್ಣು

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    18ನೇ ರೋಜ್‌ಗಾರ್ ಮೇಳ: ‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

No Result
View All Result
UdayaNews
No Result
View All Result
Home Focus

ಬಿಪಿಎಲ್ ಕಾರ್ಡ್ ನೋಟಿಸ್ ಅವಾಂತರ: ಬೊಮ್ಮಾಯಿ ಸರ್ಕಾರದ ಕ್ರಮವನ್ನು ಅರಗಿಸಿಕೊಳ್ಳುತ್ತಾ ಬಿಜೆಪಿ?

by Udaya News
July 30, 2022
in Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
3 min read
0
ಬಿಪಿಎಲ್ ಕಾರ್ಡ್ ನೋಟಿಸ್ ಅವಾಂತರ: ಬೊಮ್ಮಾಯಿ ಸರ್ಕಾರದ ಕ್ರಮವನ್ನು ಅರಗಿಸಿಕೊಳ್ಳುತ್ತಾ ಬಿಜೆಪಿ?
Share on FacebookShare via: WhatsApp

ಈ ಹಿಂದೆ ಜಿಂದಾಲ್ ಹಗರಣ, ಬಿಟ್ ಕಾಯಿನ್ ಅಕ್ರಮ, ಬಿಬಿಎಂಪಿಯಲ್ಲಿನ ಕರ್ಮಕಾಂಡಗಳ ವಿರುದ್ದ ಸಾರ್ವಜನಿಕ ಹಿತಾಸಕ್ತಿ ಧಾವೆ ಹೂಡಿ ಬಿಎಸ್‌ವೈ ಸಹಿತ ಹಲವರ ರಾಜೀನಾಮೆಗೆ ಕಾರಣವಾಗಿರುವ ಸಾಮಾಜಿಕ ಹೋರಾಟಗಾರ ಕೆ.ಎ.ಪಾಲ್, ಇದೀಗ BPL ಕಾರ್ಡ್ ವಿಚಾರದಲ್ಲಿ ಕಡುಬಡವರ ಪರವಾಗಿ ಹೋರಾಟಕ್ಕಿಳಿದಿರುವುದು ಬಿಜೆಪಿ ಸರ್ಕಾರಕ್ಕೆ ಮತ್ತೊಂದು ಸವಾಲಾಗಿದೆ.

ಬೆಂಗಳೂರು: ಎಲೆಕ್ಷನ್ ಪರ್ವಕಾಲದಲ್ಲಿ ಪ್ರಧಾನಿಗೇ ಬೊಮ್ಮಾಯಿ ಸರ್ಕಾರ ಶಾಖ್ ಕೊಟ್ಟಿದೆ. ಕರಾವಳಿಯಲ್ಲಿನ ಅನಿರೀಕ್ಷಿತ ಬೆಳವಣಿಗೆ ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿನಲ್ಲಿ ಸಿಲುಕಿದ್ದರೆ ಇನ್ನೊಂದೆಡೆ ಬಿಪಿಎಲ್ ಕಾರ್ಡ್ ಅವಾಂತರ ‘ಗರೀಬಿ ಹಟಾವೋ’ ಎಂಬ ಮೋದಿ ನಡೆಗೆ ಅಡ್ಡಿಯಾಗಿದೆಯೇ ಎಂಬ ಚರ್ಚೆ ಆರಂಭವಾಗಿದೆ.

ರಾಜ್ಯದಲ್ಲಿನ ಹಲವಾರು ಹಗರಣಗಳ ಆರೋಪಗಳು ಮೋದಿ ಸೇನೆಗೆ ಮುಜುಗರದ ಸನ್ನಿವೇಶ ಸೃಷ್ಟಿಸಿದ್ದರೆ, ಇದೀಗ ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ಕೊಡುತ್ತಿರುವ ಪ್ರಹಾರ ಕಮಲ ಪಾಳಯಕ್ಕೇ ಸವಾಲೆಂಬಂತಿದೆ. ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಲುಪಿರುವ ದೂರೊಂದು ಬಿಜೆಪಿ ಹೈಕಮಾಂಡ್ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ.

RelatedPosts

ಬಂಜಾರ ಸಮುದಾಯ ಗುರಿ: ಶಾಸಕ ಚಂದ್ರು ಲಮಾಣಿ ಬಂಧನಕ್ಕೆ ವಿಜಯೇಂದ್ರ ಕಿಡಿ

‘ನಮ್ಮ ಹೊಲ ನಮ್ಮ ದಾರಿ’ ಯೋಜನೆಗೆ ಮಾರ್ಗಸೂಚಿ ಬಿಡುಗಡೆ

‘ಟಾಕ್ಸಿಕ್’ ಹಾಡುಗಳ ಹಕ್ಕು ₹42 ಕೋಟಿ: ಇದು ‘ಧುರಂಧರ್ 2’ಗಿಂತ ಹೆಚ್ಚು

ದೇಶದ ಹಲವೆಡೆ ಅಕ್ರಮ ಪಡಿತರ ಚೀಟಿ ವಿರುದ್ದ ಕಾರ್ಯಾಚರಣೆ ಸಾಗಿದೆ. ಇತ್ತ ಕರ್ನಾಟಕ ಸರ್ಕಾರವೂ ಅಕ್ರಮ ಬಿಪಿಎಲ್ ಕಾಡ್‌ಗಳ ಪತ್ತೆಗಾಗಿ ಅರ್ಥಪೂರ್ಣ ಕಾರ್ಯಾಚರಣೆ ಕೈಗೊಂಡಿದೆ. ಆದರೆ ಈ ವಿಚಾರದಲ್ಲಿ ಅಧಿಕಾರಿಗಳು ಸಾಗಿರುವ ಮಾರ್ಗ ಅವಾಂತರಕ್ಕೆ ಕಾರಣವಾಗಿದ್ದು, ಈ ಬಗ್ಗೆ ಕಡು ಬಡವರು ಹಿಡಿಶಾಪ ಹಾಕುತ್ತಿದ್ದಾರೆ. ಈ ವಿಚಾರದಲ್ಲಿ ಕಡುಬಡವರ ಪರವಾಗಿ ನಿಂತಿರುವ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಅಧ್ಯಕ್ಷ ಕೆ.ಎ.ಪಾಲ್ ಅವರು ಪ್ರಧಾನಿಗೆ ಪತ್ರ ಬರೆದು ಬೊಮ್ಮಾಯಿ ಸರ್ಕಾರದ ಲೋಪಗಳ ಬಗ್ಗೆ ಗಮನಸೆಳೆದಿದೆ.

ಕಡುಬಡವರಿಗಾಗಿ ಮೀಸಲಿರುವ ಬಿಪಿಎಲ್ ಪಡಿತರ ವ್ಯವಸ್ಥೆಯನ್ನು ಅನೇಕರು ಅಪಬಳಕೆ ಮಾಡುತ್ತಿದ್ದಾರೆಂಬ ಆರೋಪ ಇಂದು ನಿನ್ನೆಯದಲ್ಲ. ಬಿಪಿಎಲ್ ಕಾರ್ಡ್ ಹೊಂದಿದವರು ಷರತ್ತು ಉಲ್ಲಂಘಿಸಿದರೆ ಕಾರ್ಡ್ ರದ್ದು ಪಡಿಸಬೇಕಾದದ್ದು ಅಧಿಕಾರಿಗಳ ಕರ್ತವ್ಯವೂ ಹೌದು. ಅದರಂತೆಯೇ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, ನಾಲ್ಕು ಚಕ್ರಗಳ ವಾಹನ ಹೊಂದಿದವರೂ ಸೇರಿದಂತೆ ಕೆಲವು ಸಂಗತಿಗಳನ್ನು ಮುಂದಿಟ್ಟು ಅಕ್ರಮದ ಆರೋಪದಲ್ಲಿ ಸಾವಿರಾರು ಮಂದಿಗೆ ನೋಟಿಸ್ ನೀಡಿದೆ.

ಏನಿದು BPL ಅವಾಂತರ..?

BPL ರೇಷನ್ ಕಾರ್ಡ್ ಹೊಂದಿದವರ ಪಟ್ಟಿಯನ್ನು ಸಿದ್ದಪಡಿಸಿರುವ ಸರ್ಕಾರ ಈವರೆಗೆ 12,548 ಕುಟುಂಬಗಳಿಗೆ ನೋಟಿಸ್ ನೀಡಿದೆ ಎಂಬುದು ಮಾಧ್ಯಮಗಳ ವರದಿ. ಈ ನೋಟಿಸ್‌ಗಳಲ್ಲಿ ಕಾರ್ಡ್ ರದ್ದುಪಡಿಸುವ ಎಚ್ಚರಿಕೆಯಷ್ಟೇ ಅಲ್ಲ, ದಂಡ ಕಟ್ಟಬೇಕೆಂದೂ ಹಾಗೂ ಕ್ರಮಿನಲ್ ಪ್ರಕರಣ ಎದುರಿಸಬೇಕೆಂದೂ ಬೆದರಿಸಲಾಗಿದೆ.

50,000ಕ್ಕೂ ಹೆಚ್ಚು ಬಡವರ ಮೇಲೆ ಕೇಸ್ ಹಾಕುತ್ತಾ ಸರ್ಕಾರ?

ಒಂದೊಂದು ಕುಟುಂಬದಲ್ಲಿ 4-5 ಮಂದಿ ಇರುವುದು ಸಾಮಾನ್ಯ, ಆಹಾರ ಇಲಾಖೆಯ ಈ ನೋಟಿಸ್ ಪ್ರಕಾರ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿವೆ ಎನ್ನಲಾದ ಪ್ರತೀ ಕುಟುಂಬದಲ್ಲಿ ಮೂರ್ನಾಲ್ಕು ಮಂದಿ ಇರುವುದು ಸಹಜ. ಹೀಗಿರುವಾಗ ಸರ್ಕಾರ ಈಗಾಗಲೇ ನೋಟಿಸ್ ನೀಡಿರುವ 12,548 ಕುಟುಂಬಗಳಲ್ಲಿ 50 ಸಾವಿರಕ್ಕೂ ಹೆಚ್ಚು ಮಂದಿ ಕಡುಬಡವರೇ ಆಗಿದ್ದು, ಇವರೆಲ್ಲರ ಮೇಲೂ ಕ್ರಮಿನಲ್ ಕೇಸ್ ಹಾಕಬೇಕಾಗುತ್ತದೆ, ಈ ಕೇಸ್ ಹಾಕುವ ಪ್ರಕ್ರಿಯೆ ಆರಂಭವಾಗಿದೆ ಎನ್ನಲಾಗಿದ್ದು, ಇಷ್ಟೊಂದು ಪ್ರಮಾಣದಲ್ಲಿ ಕೇಸ್ ಹಾಕುತ್ತಿರುವುದು ದೇಶದಲ್ಲೇ ಇದೇ ಮೊದಲು.

ತುತ್ತು ಅನ್ನಕ್ಕಾಗಿ ಈ ಬಡಪಾಯಿಗಳು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದಾರೆ. ಇಂಥವರ ಮೇಲೆ ಚುನಾವಣಾ ಪರ್ವಕಾಲದಲ್ಲಿ ಈ ರೀತಿ ಕೇಸ್ ಹಾಕುವ ಪ್ರಕ್ರಿಯೆ ಆರಂಭಿಸಿರುವ ಬೊಮ್ಮಾಯಿ ಸರ್ಕಾರದ ಕ್ರಮವು ಬಿಜೆಪಿ ಪಕ್ಷಕ್ಕೆ ಉರುಳಾಗುತ್ತಾ ಎಂಬ ಆತಂಕ ಬಿಜೆಪಿ ನಾಯಕರನ್ನು ಕಾಡಿದೆ.‌

ಬಸವರಾಜ್ ಬೊಮ್ಮಾಯಿ ಸರ್ಕಾರದ ಕ್ರಮವನ್ನು ಆಕ್ಷೇಪಿಸಿ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಅಧ್ಯಕ್ಷ ಕೆ‌.ಎ.ಪಾಲ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಬಿಪಿಎಲ್ ಕಾರ್ಡ್‌ಗಳು ಅಕ್ರಮವೆಂದು ದೃಢಪಟ್ಟರೆ ಅವುಗಳನ್ನು ರದ್ದುಪಡಿಸಲಿ ಅದನ್ನು ಬಿಟ್ಟು ಕ್ರಮಿನಲ್ ಧಾವೆಯ ಪ್ರಕ್ರಿಯೆ ಬೇಡ ಎಂದು ಮನವಿ ಮಾಡಿದ್ದಾರೆ.

40% ಕಮೀಷನ್ ಆರೋಪ, ಬಿಟ್ ಕಾಯಿನ್ ಅಕ್ರಮ, ನೇಮಕಾತಿ ಕರ್ಮಕಾಂಡಗಳ ಸಹಿತ ಹಲವಾರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಬೊಮ್ಮಾಯಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಭ್ರಷ್ಟರು ರಕ್ಷಣೆ ಪಡೆಯುತ್ತಿದ್ದು ಈ ಸರ್ಕಾರವು ಶ್ರೀಮಂತರ ಪರವಾಗಿದೆ ಎಂಬಂತಿದೆ. ಹೀಗಿರುವಾಗ ತುತ್ತು ಅನ್ನ ಪಡೆಯಲು ಕಾರ್ಡ್ ಹೊಂದಿದವರ ಮೇಲೆ ಕ್ರಿಮಿನಲ್ ಕೇಸ್ ಹಾಕುವ ಪ್ರಕ್ರಿಯೆ ಸರಿಯಲ್ಲ ಎಂದು ಕೆ.ಎ.ಪಾಲ್ ಅವರು ಮೋದಿಯವರಿಗೆ ಈ ಪತ್ರ ಮೂಲಕ ಮನವರಿಕೆ ಮಾಡಿದ್ದಾರೆ.

ಈ ಹಿಂದೆ ಜಿಂದಾಲ್ ಹಗರಣ, ಬಿಟ್ ಕಾಯಿನ್ ಅಕ್ರಮ, ಬಿಬಿಎಂಪಿಯಲ್ಲಿನ ಕರ್ಮಕಾಂಡಗಳ ವಿರುದ್ದ ಸಾರ್ವಜನಿಕ ಹಿತಾಸಕ್ತಿ ಧಾವೆ ಹೂಡಿ ಬಿಎಸ್‌ವೈ ಸಹಿತ ಹಲವರ ರಾಜೀನಾಮೆಗೆ ಕಾರಣವಾಗಿರುವ ಸಾಮಾಜಿಕ ಹೋರಾಟಗಾರ ಕೆ.ಎ.ಪಾಲ್ ಅವರು ಇದೀಗ BPL ಕಾರ್ಡ್ ವಿಚಾರದಲ್ಲಿ ಕಡುಬಡವರ ಪರವಾಗಿ ಹೋರಾಟಕ್ಕಿಳಿದಿರುವುದು ಬಿಜೆಪಿ ಸರ್ಕಾರಕ್ಕೆ ಮತ್ತೊಂದು ಸವಾಲಾಗಿದೆ.

ಸಿಟಿಜನ್ ರೈಟ್ಸ್ ಅಧ್ಯಕ್ಷರ ಪತ್ರ ಹೀಗಿದೆ:

Dated: 30.07.2022

To,
The Hon’ble Prime Minister,
Government of India
South Block, New Delhi.

SUBJECT: KARNATAKA KA GARIB KO BACHO.

Respected Sir,

“THE KARNATAKA GOVERNMENT HAS ISSUED 12,548 NOTICES CLAIMING CRIMINAL ACTION AGAINST THE BPL CARD HOLDERS WHO HOLD RATION CARDS MAKING ALLEGATIONS THAT THEY HAVE FOUR WHELLERS, AND ALSO THE GOVERNMENT IS TRYING TO FIX THE FAMILY OF FOUR TO FIVE MEMBERS OF ONE BPL CARD HOLDERS, IF SO THEN THERE WILL BE *MORE THAN 50,000 POOR PEOPLE WHO WILL BE FIXED IN CRIMINAL CASES WHICH WILL BE THE DARK HISTORY IN OUR COUNTRY”

The Karnataka Government under the Food and Civil Supply Ministry of the state had issued RATION CARDS to the below poverty line people across Karnataka and the poor and down trodden people are getting benefit from this ration card scheme and the people started believing in your goodselfs slogan GARIBI HATAO’. The people of Karnataka were happy for the schemes that filled the stomach of the poor and needy.

Recently the State Government of Karnataka without looking into the welfare of the poor people issued notices threatening the people who have obtained ration cards that they will file criminal cases and impose fine from the day they obtained the ration card, this movement of the state Government of Karnataka has shocked lakhs of people together and the peoples belief in your slogan GARIBI HATAO has turned into GARIB KO MARO scheme and the entire credit should go to the state Government of Karnataka under the leadership of SRI. BASAVARAJ BOMMAI (THE HON’BLE CHIEF MINISTER OF KARNATAKA) and other eminent ministers of BJP PARTY whose agenda has become ‘SHOOT AND LOOT THE PEOPLE’ these agendas are against the vision of your GOODSELFS.

It is come to our knowledge through media that the Government has issued 12,584 notices to these BPL card holders threatening that the Government will take criminal action against all these card holders. The Government has also plans to include their family members where most of them are illiterate and these notices will be a shock and burden to them and these card holders have no financial stability.

The Government of Karnataka with a Malafide intention to include the entire family members of the card holder, if such action is taken against the entire family of a card holder then the entire family will be burdened with legal cases which can also hamper the future possibilities of coming up in their lives and if we calculate with a minimum number of members in one family to which the Government has issued notices then the number may exceed above 50,000 people against whom the Government has already issued notices stating that these people have four wheeler vehicles.

We would also like to get it to your goodselfs notice that this state Government of Karnataka had got into various scams like BITCOINS, PSI SCAMS, 40% COMMISSION SCAMS, AND VARIOUS SCAMS IN BBMP, AND SCAMS AT RAJIV GANDHI MEDICAL UNIVERSITY AND MULTI CRORES SCAMS DONE BY VARIOUS MINISTERS, CD SCAMS, MULTI CRORE IRRIGATION SCAMS, which has shocked the voters of Karnataka who voted looking into your goodselfs ability of good administration, good Governance, and your vision of CORRUPTION MUKT BHARAT and your goodselfs inspirational slogan NA KHAUNGA NA KHANE DUNGA, but the state Government of Karnataka which is Governed under the able leadership, it seems that the inspirational quotes of your goodselfs has now changed into ‘HUM LOOTENGE AUR KHAYENGE, GHARIB KO BHAGAYENGE’. Is what we think by seeing and hearing about the scams in the Government and the biased treatment towards the poor and needy?

We would like to request your goodself to look into the seriousness of this matter and help the poor whose only savior for survival is the ration card and also stop the proceedings against the poor and needy as the Government has stopped the proceedings in the above mentioned scams and it is alleged that the Government is protecting the people who are involved in these scams. We had also written the letter to the Hon’ble Chief Minister of Karnataka about this concerns but the Hon’ble Chief Minster who chose to ignore the same with intension known best to him.

We would like to request your goodself to direct the state Government of Karnataka to create awareness before taking any action and also withdraw the notices issued against these card holders, as it might be the worst scenario in the history of India that the state Government is taking legal action against almost 50,000 people for no fault of theirs. We believe and trust in your goodself for the concern for the poor and needy and corruption free society that you will immediately take action against the Government of Karnataka decision and protect the interest of the BPL CARD HOLDERS.

Thanking You, Yours faithfully

K.A.PAUL, CHAIRMAN,
CITIZEN RIGHTS FOUNDATION

ShareSendTweetShare
Previous Post

ಪ್ರವೀಣ್‌ಗಾಗಿ ಬಿಜೆಪಿ ಹೆಸರಲ್ಲಿ ಧನ ಸಂಗ್ರಹಿಸಬೇಡಿ; ಕಾರ್ಯಕರ್ತರಿಗೆ ನಾಯಕರ ಸೂಚನೆ

Next Post

ರಾಜ್ಯದಲ್ಲಿ 61 ಯೋಜನೆಯ ₹3829 ಕೋಟಿ ರೂ ಬಂಡವಾಳ ಹೂಡಿಕೆ ಅನುಮೋದನೆ

Related Posts

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ
Focus

ಬಂಜಾರ ಸಮುದಾಯ ಗುರಿ: ಶಾಸಕ ಚಂದ್ರು ಲಮಾಣಿ ಬಂಧನಕ್ಕೆ ವಿಜಯೇಂದ್ರ ಕಿಡಿ

February 23, 2026 02:02 PM
ಹೊಸಕೋಟೆ ಬಳಿ ಭೀಕರ ಅಪಘಾತ: ಏಳು ಮಂದಿ ದುರ್ಮರಣ
Focus

‘ನಮ್ಮ ಹೊಲ ನಮ್ಮ ದಾರಿ’ ಯೋಜನೆಗೆ ಮಾರ್ಗಸೂಚಿ ಬಿಡುಗಡೆ

February 23, 2026 12:02 PM
ಯಶ್ ಅಭಿನಯದ ಹೊಸ ಚಿತ್ರ ‘ಟಾಕ್ಸಿಕ್’; ಟೈಟಲ್ ಅನಾವರಣ
Focus

‘ಟಾಕ್ಸಿಕ್’ ಹಾಡುಗಳ ಹಕ್ಕು ₹42 ಕೋಟಿ: ಇದು ‘ಧುರಂಧರ್ 2’ಗಿಂತ ಹೆಚ್ಚು

February 23, 2026 12:02 PM
‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 
Focus

ಜೂನ್ ಒಳಗೆ ಪಂಚಾಯಿತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

February 23, 2026 11:02 AM
ಇನ್ಫೋಸಿಸ್ ನೇಮಕಾತಿ: 20 ಸಾವಿರ ಹೊಸ ಪದವೀಧರರಿಗೆ ಅವಕಾಶ
Focus

ಇನ್ಫೋಸಿಸ್ ನೇಮಕಾತಿ: 20 ಸಾವಿರ ಹೊಸ ಪದವೀಧರರಿಗೆ ಅವಕಾಶ

February 23, 2026 07:02 AM
ಕೇಂದ್ರ ಸರ್ಕಾರೀ ಸ್ವಾಮ್ಯದ HPCL ನಲ್ಲಿ 608 ಅಪ್ರೆಂಟಿಸ್ ಟ್ರೈನಿ ಹುದ್ದೆಗಳು
Focus

ಕೇಂದ್ರ ಸರ್ಕಾರೀ ಸ್ವಾಮ್ಯದ HPCL ನಲ್ಲಿ 608 ಅಪ್ರೆಂಟಿಸ್ ಟ್ರೈನಿ ಹುದ್ದೆಗಳು

February 23, 2026 02:02 AM

Popular Stories

  • ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

    ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

    0 shares
    Share 0 Tweet 0
  • ಜ.24 ರಂದು ‘ಕರಾವಳಿ ಕಾನೂನು ಸಮಾವೇಶ’; ಕೈ ನಾಯಕರಿಂದ ದೆಹಲಿಯಲ್ಲಿ ಕಾರ್ಯತಂತ್ರ

    0 shares
    Share 0 Tweet 0
  • ‘ಪ್ರಿಯಾಂಕ್ ಖರ್ಗೆ ಸೈದ್ದಂತಿಕ ಹಿನ್ನೆಲೆಯಲ್ಲಿ RSS ಬಗ್ಗೆ ಪ್ರಶ್ನಿಸಿದ್ದಾರೆ’; ಕಾಂಗ್ರೆಸ್ ಸಮರ್ಥನೆ

    0 shares
    Share 0 Tweet 0
  • 2,464 ಕೋಟಿ ರೂ. ಮೊತ್ತದ 34 ಏರೋಸ್ಪೇಸ್ ಉದ್ಯಮ ಒಪ್ಪಂದಗಳಿಗೆ ಕರ್ನಾಟಕದ ಸಹಿ

    0 shares
    Share 0 Tweet 0
  • ‘ಸಾವಿರ ಸುಳ್ಳಿನ ಟ್ವೀಟ್‌ಗಳಿಗೂ ಉತ್ತರಿಸುವ ಎದೆಗಾರಿಕೆ ನಮಗಿದೆ’: ಬಿಜೆಪಿ ನಾಯಕರ ಟೀಕೆಗಳಿಗೆ ಮೊಣಚು ಪದಗಳಿಂದ ತಿವಿದ ರಾಮಲಿಂಗ ರೆಡ್ಡಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In