Saturday, August 29, 2026
Contact Us
UdayaNews
  • ಪ್ರಮುಖ ಸುದ್ದಿ
    ರಾಜ್ಯದಲ್ಲಿ ಮೋಡ ಬಿತ್ತನೆಗೆ ಎರಡು ಸಮಿತಿಗಳ ರಚನೆ

    ರಾಜ್ಯದಲ್ಲಿ ಮೋಡ ಬಿತ್ತನೆಗೆ ಎರಡು ಸಮಿತಿಗಳ ರಚನೆ

    ‘ನಾಗೇಂದ್ರ ರಾಜೀನಾಮೆ ಬಿಜೆಪಿಯ ಗೆಲುವಲ್ಲ, ದಲಿತ ನಾಯಕನ ವಿರುದ್ಧದ ಷಡ್ಯಂತ್ರಕ್ಕೆ ಸಿಕ್ಕ ಗೆಲುವು’; ಬಿ.ಕೆ. ಹರಿಪ್ರಸಾದ್

    ‘ನಾಗೇಂದ್ರ ರಾಜೀನಾಮೆ ಬಿಜೆಪಿಯ ಗೆಲುವಲ್ಲ, ದಲಿತ ನಾಯಕನ ವಿರುದ್ಧದ ಷಡ್ಯಂತ್ರಕ್ಕೆ ಸಿಕ್ಕ ಗೆಲುವು’; ಬಿ.ಕೆ. ಹರಿಪ್ರಸಾದ್

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಒಂದು ದಶಕದಲ್ಲಿ ಭಾರತದಲ್ಲಿ ಮಲೇರಿಯಾ ಪ್ರಕರಣ, ಸಾವು ಶೇ.80ರಷ್ಟು ಇಳಿಕೆ; 2030ಕ್ಕೆ ನಿರ್ಮೂಲನೆ ಗುರಿ

    ಒಂದು ದಶಕದಲ್ಲಿ ಭಾರತದಲ್ಲಿ ಮಲೇರಿಯಾ ಪ್ರಕರಣ, ಸಾವು ಶೇ.80ರಷ್ಟು ಇಳಿಕೆ; 2030ಕ್ಕೆ ನಿರ್ಮೂಲನೆ ಗುರಿ

    UGC-NET ಫಲಿತಾಂಶ ಪ್ರಕಟ; 84 ವಿಷಯಗಳ ಸ್ಕೋರ್‌ಕಾರ್ಡ್ ಬಿಡುಗಡೆ, 4 ಸಾವಿರಕ್ಕೂ ಹೆಚ್ಚು ಮಂದಿಗೆ JRF

    UGC-NET ಫಲಿತಾಂಶ ಪ್ರಕಟ; 84 ವಿಷಯಗಳ ಸ್ಕೋರ್‌ಕಾರ್ಡ್ ಬಿಡುಗಡೆ, 4 ಸಾವಿರಕ್ಕೂ ಹೆಚ್ಚು ಮಂದಿಗೆ JRF

    ಸಕ್ಕರೆ ಬೆಲೆ ಶೇ.20ರಷ್ಟು ಇಳಿಕೆ; ಸಂಗ್ರಹಣೆ ತಡೆಯಲು ಸರ್ಕಾರದಿಂದ ಕಠಿಣ ಕ್ರಮ

    ಸಕ್ಕರೆ ಬೆಲೆ ಶೇ.20ರಷ್ಟು ಇಳಿಕೆ; ಸಂಗ್ರಹಣೆ ತಡೆಯಲು ಸರ್ಕಾರದಿಂದ ಕಠಿಣ ಕ್ರಮ

    ಸಂಚಾರ್ ಸಾಥಿ ಮೂಲಕ ಒಂದೇ ತಿಂಗಳಲ್ಲಿ 75 ಸಾವಿರಕ್ಕೂ ಹೆಚ್ಚು ಮೊಬೈಲ್‌ಗಳ ಪತ್ತೆ

    ಸಂಚಾರ್ ಸಾಥಿ ಮೂಲಕ ಒಂದೇ ತಿಂಗಳಲ್ಲಿ 75 ಸಾವಿರಕ್ಕೂ ಹೆಚ್ಚು ಮೊಬೈಲ್‌ಗಳ ಪತ್ತೆ

    NSG ಸಹಯೋಗದಲ್ಲಿ ಕರ್ನಾಟಕ ಪೊಲೀಸರಿಗೆ ವಿಶೇಷ ತರಬೇತಿ; ಪ್ರಿಯಾಂಕ್ ಖರ್ಗೆ

    NSG ಸಹಯೋಗದಲ್ಲಿ ಕರ್ನಾಟಕ ಪೊಲೀಸರಿಗೆ ವಿಶೇಷ ತರಬೇತಿ; ಪ್ರಿಯಾಂಕ್ ಖರ್ಗೆ

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಚಿಕ್ಕನಾಯಕನಹಳ್ಳಿಯಲ್ಲಿ ಭೀಕರ ಅಪಘಾತ: ಮಗು ಸೇರಿ ನಾಲ್ವರ ಸಾವು

    ಚಿಕ್ಕನಾಯಕನಹಳ್ಳಿಯಲ್ಲಿ ಭೀಕರ ಅಪಘಾತ: ಮಗು ಸೇರಿ ನಾಲ್ವರ ಸಾವು

  • ರಾಜ್ಯ
    ರಾಜ್ಯದಲ್ಲಿ ಮೋಡ ಬಿತ್ತನೆಗೆ ಎರಡು ಸಮಿತಿಗಳ ರಚನೆ

    ರಾಜ್ಯದಲ್ಲಿ ಮೋಡ ಬಿತ್ತನೆಗೆ ಎರಡು ಸಮಿತಿಗಳ ರಚನೆ

    ‘ನಾಗೇಂದ್ರ ರಾಜೀನಾಮೆ ಬಿಜೆಪಿಯ ಗೆಲುವಲ್ಲ, ದಲಿತ ನಾಯಕನ ವಿರುದ್ಧದ ಷಡ್ಯಂತ್ರಕ್ಕೆ ಸಿಕ್ಕ ಗೆಲುವು’; ಬಿ.ಕೆ. ಹರಿಪ್ರಸಾದ್

    ‘ನಾಗೇಂದ್ರ ರಾಜೀನಾಮೆ ಬಿಜೆಪಿಯ ಗೆಲುವಲ್ಲ, ದಲಿತ ನಾಯಕನ ವಿರುದ್ಧದ ಷಡ್ಯಂತ್ರಕ್ಕೆ ಸಿಕ್ಕ ಗೆಲುವು’; ಬಿ.ಕೆ. ಹರಿಪ್ರಸಾದ್

    NSG ಸಹಯೋಗದಲ್ಲಿ ಕರ್ನಾಟಕ ಪೊಲೀಸರಿಗೆ ವಿಶೇಷ ತರಬೇತಿ; ಪ್ರಿಯಾಂಕ್ ಖರ್ಗೆ

    NSG ಸಹಯೋಗದಲ್ಲಿ ಕರ್ನಾಟಕ ಪೊಲೀಸರಿಗೆ ವಿಶೇಷ ತರಬೇತಿ; ಪ್ರಿಯಾಂಕ್ ಖರ್ಗೆ

    ಚಿಕ್ಕನಾಯಕನಹಳ್ಳಿಯಲ್ಲಿ ಭೀಕರ ಅಪಘಾತ: ಮಗು ಸೇರಿ ನಾಲ್ವರ ಸಾವು

    ಚಿಕ್ಕನಾಯಕನಹಳ್ಳಿಯಲ್ಲಿ ಭೀಕರ ಅಪಘಾತ: ಮಗು ಸೇರಿ ನಾಲ್ವರ ಸಾವು

    ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಜನತಾ ನ್ಯಾಯಾಲಯಕ್ಕೆ ಬರುವಂತೆ ಬಿಜೆಪಿ ನಾಯಕರಿಗೆ ಸವಾಲು

    ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಜನತಾ ನ್ಯಾಯಾಲಯಕ್ಕೆ ಬರುವಂತೆ ಬಿಜೆಪಿ ನಾಯಕರಿಗೆ ಸವಾಲು

    ಕುಮಾರಸ್ವಾಮಿ ಆರೋಪ ಅವಕಾಶವಾದದ ರಾಜಕಾರಣ: ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆಕ್ರೋಶ

    ಕುಮಾರಸ್ವಾಮಿ ಆರೋಪ ಅವಕಾಶವಾದದ ರಾಜಕಾರಣ: ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆಕ್ರೋಶ

    ಪರಿಶೀಲನೆ ಬಳಿಕ ಇನ್ನಷ್ಟು ತಾಲೂಕುಗಳು ಬರಪೀಡಿತ ಪಟ್ಟಿಗೆ: ರಘುಮೂರ್ತಿ

    ಪರಿಶೀಲನೆ ಬಳಿಕ ಇನ್ನಷ್ಟು ತಾಲೂಕುಗಳು ಬರಪೀಡಿತ ಪಟ್ಟಿಗೆ: ರಘುಮೂರ್ತಿ

    ‘ಟಾಕ್ಸಿಕ್’ ಚಿತ್ರದ ಹಿಂಸಾಚಾರ, ಮಹಿಳಾ ವಿರೋಧಿ ಧೋರಣೆ ಬಗ್ಗೆ ಅಣ್ಣಾಮಲೈ ಕಿಡಿ

    ‘ಟಾಕ್ಸಿಕ್’ ಚಿತ್ರದ ಹಿಂಸಾಚಾರ, ಮಹಿಳಾ ವಿರೋಧಿ ಧೋರಣೆ ಬಗ್ಗೆ ಅಣ್ಣಾಮಲೈ ಕಿಡಿ

    6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ; ಬೆಂಬಲಿಗರಿಂದ ಅದ್ಧೂರಿ ಸ್ವಾಗತ

    6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ; ಬೆಂಬಲಿಗರಿಂದ ಅದ್ಧೂರಿ ಸ್ವಾಗತ

    ಬೆಂಗಳೂರಿನ ನವರಂಗ್ ವೃತ್ತ–ರಾಜಾಜಿನಗರ ಪ್ರವೇಶದ್ವಾರ ವೈಟ್‌ಟಾಪಿಂಗ್ ರಸ್ತೆ ಲೋಕಾರ್ಪಣೆ

    ಬೆಂಗಳೂರಿನ ನವರಂಗ್ ವೃತ್ತ–ರಾಜಾಜಿನಗರ ಪ್ರವೇಶದ್ವಾರ ವೈಟ್‌ಟಾಪಿಂಗ್ ರಸ್ತೆ ಲೋಕಾರ್ಪಣೆ

  • ದೇಶ
    ಒಂದು ದಶಕದಲ್ಲಿ ಭಾರತದಲ್ಲಿ ಮಲೇರಿಯಾ ಪ್ರಕರಣ, ಸಾವು ಶೇ.80ರಷ್ಟು ಇಳಿಕೆ; 2030ಕ್ಕೆ ನಿರ್ಮೂಲನೆ ಗುರಿ

    ಒಂದು ದಶಕದಲ್ಲಿ ಭಾರತದಲ್ಲಿ ಮಲೇರಿಯಾ ಪ್ರಕರಣ, ಸಾವು ಶೇ.80ರಷ್ಟು ಇಳಿಕೆ; 2030ಕ್ಕೆ ನಿರ್ಮೂಲನೆ ಗುರಿ

    UGC-NET ಫಲಿತಾಂಶ ಪ್ರಕಟ; 84 ವಿಷಯಗಳ ಸ್ಕೋರ್‌ಕಾರ್ಡ್ ಬಿಡುಗಡೆ, 4 ಸಾವಿರಕ್ಕೂ ಹೆಚ್ಚು ಮಂದಿಗೆ JRF

    UGC-NET ಫಲಿತಾಂಶ ಪ್ರಕಟ; 84 ವಿಷಯಗಳ ಸ್ಕೋರ್‌ಕಾರ್ಡ್ ಬಿಡುಗಡೆ, 4 ಸಾವಿರಕ್ಕೂ ಹೆಚ್ಚು ಮಂದಿಗೆ JRF

    ಸಕ್ಕರೆ ಬೆಲೆ ಶೇ.20ರಷ್ಟು ಇಳಿಕೆ; ಸಂಗ್ರಹಣೆ ತಡೆಯಲು ಸರ್ಕಾರದಿಂದ ಕಠಿಣ ಕ್ರಮ

    ಸಕ್ಕರೆ ಬೆಲೆ ಶೇ.20ರಷ್ಟು ಇಳಿಕೆ; ಸಂಗ್ರಹಣೆ ತಡೆಯಲು ಸರ್ಕಾರದಿಂದ ಕಠಿಣ ಕ್ರಮ

    ಸಂಚಾರ್ ಸಾಥಿ ಮೂಲಕ ಒಂದೇ ತಿಂಗಳಲ್ಲಿ 75 ಸಾವಿರಕ್ಕೂ ಹೆಚ್ಚು ಮೊಬೈಲ್‌ಗಳ ಪತ್ತೆ

    ಸಂಚಾರ್ ಸಾಥಿ ಮೂಲಕ ಒಂದೇ ತಿಂಗಳಲ್ಲಿ 75 ಸಾವಿರಕ್ಕೂ ಹೆಚ್ಚು ಮೊಬೈಲ್‌ಗಳ ಪತ್ತೆ

    ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಯಿಂದ ಹಿಂದೆ ಸರಿದ ಪೆಂಗ್ವಿನ್ ಇಂಡಿಯಾ

    ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಯಿಂದ ಹಿಂದೆ ಸರಿದ ಪೆಂಗ್ವಿನ್ ಇಂಡಿಯಾ

    ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಬೆಂಗಳೂರು ಪೊಲೀಸ್ ಇನ್ಸ್‌ಪೆಕ್ಟರ್ ಸಾವು

    ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಬೆಂಗಳೂರು ಪೊಲೀಸ್ ಇನ್ಸ್‌ಪೆಕ್ಟರ್ ಸಾವು

    ಸೆಪ್ಟೆಂಬರ್‌ನಲ್ಲಿ ಸಾಲು ಸಾಲು ಬ್ಯಾಂಕ್ ರಜೆ: ಗ್ರಾಹಕರು ದಿನಾಂಕ ಗಮನಿಸಿ

    ಸೆಪ್ಟೆಂಬರ್‌ನಲ್ಲಿ ಸಾಲು ಸಾಲು ಬ್ಯಾಂಕ್ ರಜೆ: ಗ್ರಾಹಕರು ದಿನಾಂಕ ಗಮನಿಸಿ

    ‘ಜನ್ ಧನ್ ‘ ಯಶೋಗಾಥೆ; 12 ವರ್ಷಗಳಲ್ಲಿ 59 ಕೋಟಿ ಖಾತೆಗಳು, ಮಹಿಳಾ ಫಲಾನುಭವಿಗಳೇ 32.92 ಕೋಟಿ

    ‘ಜನ್ ಧನ್ ‘ ಯಶೋಗಾಥೆ; 12 ವರ್ಷಗಳಲ್ಲಿ 59 ಕೋಟಿ ಖಾತೆಗಳು, ಮಹಿಳಾ ಫಲಾನುಭವಿಗಳೇ 32.92 ಕೋಟಿ

    ಲಖ್ಪತಿ ದೀದಿಗಳೊಂದಿಗೆ ರಕ್ಷಾ ಬಂಧನ; ಮಹಿಳಾ ಸಬಲೀಕರಣ ಮಂತ್ರ ಪಠಿಸಿದ ಶಿವರಾಜ್ ಸಿಂಗ್ ಚೌಹಾಣ್

    ಲಖ್ಪತಿ ದೀದಿಗಳೊಂದಿಗೆ ರಕ್ಷಾ ಬಂಧನ; ಮಹಿಳಾ ಸಬಲೀಕರಣ ಮಂತ್ರ ಪಠಿಸಿದ ಶಿವರಾಜ್ ಸಿಂಗ್ ಚೌಹಾಣ್

    BRESE 2026: ಶುದ್ಧ ಇಂಧನ ಕ್ಷೇತ್ರಕ್ಕೆ ಹೂಡಿಕೆ ಹೆಚ್ಚಿಸಲು ಪ್ರಲ್ಹಾದ್ ಜೋಶಿ ಕರೆ

    BRESE 2026: ಶುದ್ಧ ಇಂಧನ ಕ್ಷೇತ್ರಕ್ಕೆ ಹೂಡಿಕೆ ಹೆಚ್ಚಿಸಲು ಪ್ರಲ್ಹಾದ್ ಜೋಶಿ ಕರೆ

  • ವಿದೇಶ
    ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: 290 ಭಾರತೀಯರಿಗಾಗಿ ಶೋಧ

    ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: 290 ಭಾರತೀಯರಿಗಾಗಿ ಶೋಧ

    ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ ಮತ್ತಷ್ಟು ಹೆಚ್ಚಳ: 1,400ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ

    ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ ಮತ್ತಷ್ಟು ಹೆಚ್ಚಳ: 1,400ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ

    ಮೀನುಗಾರಿಕೆ, ಜಲಚರ ಸಾಕಣೆ: ಭಾರತ–ಸೀಶೆಲ್ಸ್ ಸಹಕಾರ ವಿಸ್ತರಣೆಗೆ ಒಪ್ಪಿಗೆ

    ಮೀನುಗಾರಿಕೆ, ಜಲಚರ ಸಾಕಣೆ: ಭಾರತ–ಸೀಶೆಲ್ಸ್ ಸಹಕಾರ ವಿಸ್ತರಣೆಗೆ ಒಪ್ಪಿಗೆ

    ನೇಪಾಳದಲ್ಲಿ ಭೀಕರ ಪ್ರವಾಹ: 160 ಮಂದಿ ಸಾವು ಶಂಕೆ, 133 ಭಾರತೀಯರು ನಾಪತ್ತೆ

    ನೇಪಾಳದಲ್ಲಿ ಭೀಕರ ಪ್ರವಾಹ: 160 ಮಂದಿ ಸಾವು ಶಂಕೆ, 133 ಭಾರತೀಯರು ನಾಪತ್ತೆ

    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

    ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

    ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

    ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದ ಕ್ರೌರ್ಯ; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

    ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದ ಕ್ರೌರ್ಯ; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

  • ವೈವಿಧ್ಯ
    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

  • ಸಿನಿಮಾ
    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

    ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ಮೊದಲ ದಿನವೇ ₹117 ಕೋಟಿ ಗಳಿಕೆ

    ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ಮೊದಲ ದಿನವೇ ₹117 ಕೋಟಿ ಗಳಿಕೆ

    ನೇಪಾಳ ಪ್ರವಾಹ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಸೋನು ಸೂದ್

    ನೇಪಾಳ ಪ್ರವಾಹ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಸೋನು ಸೂದ್

    ಐಐಸಿಟಿ–ನೆಟ್‌ಫ್ಲಿಕ್ಸ್ ಸಹಯೋಗ: 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಣೆ

    ಐಐಸಿಟಿ–ನೆಟ್‌ಫ್ಲಿಕ್ಸ್ ಸಹಯೋಗ: 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಣೆ

    ‘ಟಾಕ್ಸಿಕ್’ ಅಬ್ಬರ; ಮೊದಲ ದಿನವೇ ₹140 ಕೋಟಿ ಕಲೆಕ್ಷನ್

    ‘ಟಾಕ್ಸಿಕ್’ ಅಬ್ಬರ; ಮೊದಲ ದಿನವೇ ₹140 ಕೋಟಿ ಕಲೆಕ್ಷನ್

    ‘ಮಂದಾಡಿ’ ಟೀಸರ್ ಬಿಡುಗಡೆ; ನಾವಿಕನಾಗಿ ಸೂರಿ, ಸಮುದ್ರದಲ್ಲಿ ಸಾಹಸ

    ‘ಮಂದಾಡಿ’ ಟೀಸರ್ ಬಿಡುಗಡೆ; ನಾವಿಕನಾಗಿ ಸೂರಿ, ಸಮುದ್ರದಲ್ಲಿ ಸಾಹಸ

    ವಿಶ್ವಾದ್ಯಂತ ‘ಟಾಕ್ಸಿಕ್’ ಅಬ್ಬರ; ಎಲ್ಲೆಡೆ ಯಶ್ ಅಭಿಮಾನಿಗಳ ಸಂಭ್ರಮ

    ವಿಶ್ವಾದ್ಯಂತ ‘ಟಾಕ್ಸಿಕ್’ ಅಬ್ಬರ; ಎಲ್ಲೆಡೆ ಯಶ್ ಅಭಿಮಾನಿಗಳ ಸಂಭ್ರಮ

    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

  • ಆಧ್ಯಾತ್ಮ
    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ರಾಜ್ಯದಲ್ಲಿ ಮೋಡ ಬಿತ್ತನೆಗೆ ಎರಡು ಸಮಿತಿಗಳ ರಚನೆ

    ರಾಜ್ಯದಲ್ಲಿ ಮೋಡ ಬಿತ್ತನೆಗೆ ಎರಡು ಸಮಿತಿಗಳ ರಚನೆ

    ‘ನಾಗೇಂದ್ರ ರಾಜೀನಾಮೆ ಬಿಜೆಪಿಯ ಗೆಲುವಲ್ಲ, ದಲಿತ ನಾಯಕನ ವಿರುದ್ಧದ ಷಡ್ಯಂತ್ರಕ್ಕೆ ಸಿಕ್ಕ ಗೆಲುವು’; ಬಿ.ಕೆ. ಹರಿಪ್ರಸಾದ್

    ‘ನಾಗೇಂದ್ರ ರಾಜೀನಾಮೆ ಬಿಜೆಪಿಯ ಗೆಲುವಲ್ಲ, ದಲಿತ ನಾಯಕನ ವಿರುದ್ಧದ ಷಡ್ಯಂತ್ರಕ್ಕೆ ಸಿಕ್ಕ ಗೆಲುವು’; ಬಿ.ಕೆ. ಹರಿಪ್ರಸಾದ್

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಒಂದು ದಶಕದಲ್ಲಿ ಭಾರತದಲ್ಲಿ ಮಲೇರಿಯಾ ಪ್ರಕರಣ, ಸಾವು ಶೇ.80ರಷ್ಟು ಇಳಿಕೆ; 2030ಕ್ಕೆ ನಿರ್ಮೂಲನೆ ಗುರಿ

    ಒಂದು ದಶಕದಲ್ಲಿ ಭಾರತದಲ್ಲಿ ಮಲೇರಿಯಾ ಪ್ರಕರಣ, ಸಾವು ಶೇ.80ರಷ್ಟು ಇಳಿಕೆ; 2030ಕ್ಕೆ ನಿರ್ಮೂಲನೆ ಗುರಿ

    UGC-NET ಫಲಿತಾಂಶ ಪ್ರಕಟ; 84 ವಿಷಯಗಳ ಸ್ಕೋರ್‌ಕಾರ್ಡ್ ಬಿಡುಗಡೆ, 4 ಸಾವಿರಕ್ಕೂ ಹೆಚ್ಚು ಮಂದಿಗೆ JRF

    UGC-NET ಫಲಿತಾಂಶ ಪ್ರಕಟ; 84 ವಿಷಯಗಳ ಸ್ಕೋರ್‌ಕಾರ್ಡ್ ಬಿಡುಗಡೆ, 4 ಸಾವಿರಕ್ಕೂ ಹೆಚ್ಚು ಮಂದಿಗೆ JRF

    ಸಕ್ಕರೆ ಬೆಲೆ ಶೇ.20ರಷ್ಟು ಇಳಿಕೆ; ಸಂಗ್ರಹಣೆ ತಡೆಯಲು ಸರ್ಕಾರದಿಂದ ಕಠಿಣ ಕ್ರಮ

    ಸಕ್ಕರೆ ಬೆಲೆ ಶೇ.20ರಷ್ಟು ಇಳಿಕೆ; ಸಂಗ್ರಹಣೆ ತಡೆಯಲು ಸರ್ಕಾರದಿಂದ ಕಠಿಣ ಕ್ರಮ

    ಸಂಚಾರ್ ಸಾಥಿ ಮೂಲಕ ಒಂದೇ ತಿಂಗಳಲ್ಲಿ 75 ಸಾವಿರಕ್ಕೂ ಹೆಚ್ಚು ಮೊಬೈಲ್‌ಗಳ ಪತ್ತೆ

    ಸಂಚಾರ್ ಸಾಥಿ ಮೂಲಕ ಒಂದೇ ತಿಂಗಳಲ್ಲಿ 75 ಸಾವಿರಕ್ಕೂ ಹೆಚ್ಚು ಮೊಬೈಲ್‌ಗಳ ಪತ್ತೆ

    NSG ಸಹಯೋಗದಲ್ಲಿ ಕರ್ನಾಟಕ ಪೊಲೀಸರಿಗೆ ವಿಶೇಷ ತರಬೇತಿ; ಪ್ರಿಯಾಂಕ್ ಖರ್ಗೆ

    NSG ಸಹಯೋಗದಲ್ಲಿ ಕರ್ನಾಟಕ ಪೊಲೀಸರಿಗೆ ವಿಶೇಷ ತರಬೇತಿ; ಪ್ರಿಯಾಂಕ್ ಖರ್ಗೆ

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಚಿಕ್ಕನಾಯಕನಹಳ್ಳಿಯಲ್ಲಿ ಭೀಕರ ಅಪಘಾತ: ಮಗು ಸೇರಿ ನಾಲ್ವರ ಸಾವು

    ಚಿಕ್ಕನಾಯಕನಹಳ್ಳಿಯಲ್ಲಿ ಭೀಕರ ಅಪಘಾತ: ಮಗು ಸೇರಿ ನಾಲ್ವರ ಸಾವು

  • ರಾಜ್ಯ
    ರಾಜ್ಯದಲ್ಲಿ ಮೋಡ ಬಿತ್ತನೆಗೆ ಎರಡು ಸಮಿತಿಗಳ ರಚನೆ

    ರಾಜ್ಯದಲ್ಲಿ ಮೋಡ ಬಿತ್ತನೆಗೆ ಎರಡು ಸಮಿತಿಗಳ ರಚನೆ

    ‘ನಾಗೇಂದ್ರ ರಾಜೀನಾಮೆ ಬಿಜೆಪಿಯ ಗೆಲುವಲ್ಲ, ದಲಿತ ನಾಯಕನ ವಿರುದ್ಧದ ಷಡ್ಯಂತ್ರಕ್ಕೆ ಸಿಕ್ಕ ಗೆಲುವು’; ಬಿ.ಕೆ. ಹರಿಪ್ರಸಾದ್

    ‘ನಾಗೇಂದ್ರ ರಾಜೀನಾಮೆ ಬಿಜೆಪಿಯ ಗೆಲುವಲ್ಲ, ದಲಿತ ನಾಯಕನ ವಿರುದ್ಧದ ಷಡ್ಯಂತ್ರಕ್ಕೆ ಸಿಕ್ಕ ಗೆಲುವು’; ಬಿ.ಕೆ. ಹರಿಪ್ರಸಾದ್

    NSG ಸಹಯೋಗದಲ್ಲಿ ಕರ್ನಾಟಕ ಪೊಲೀಸರಿಗೆ ವಿಶೇಷ ತರಬೇತಿ; ಪ್ರಿಯಾಂಕ್ ಖರ್ಗೆ

    NSG ಸಹಯೋಗದಲ್ಲಿ ಕರ್ನಾಟಕ ಪೊಲೀಸರಿಗೆ ವಿಶೇಷ ತರಬೇತಿ; ಪ್ರಿಯಾಂಕ್ ಖರ್ಗೆ

    ಚಿಕ್ಕನಾಯಕನಹಳ್ಳಿಯಲ್ಲಿ ಭೀಕರ ಅಪಘಾತ: ಮಗು ಸೇರಿ ನಾಲ್ವರ ಸಾವು

    ಚಿಕ್ಕನಾಯಕನಹಳ್ಳಿಯಲ್ಲಿ ಭೀಕರ ಅಪಘಾತ: ಮಗು ಸೇರಿ ನಾಲ್ವರ ಸಾವು

    ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಜನತಾ ನ್ಯಾಯಾಲಯಕ್ಕೆ ಬರುವಂತೆ ಬಿಜೆಪಿ ನಾಯಕರಿಗೆ ಸವಾಲು

    ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಜನತಾ ನ್ಯಾಯಾಲಯಕ್ಕೆ ಬರುವಂತೆ ಬಿಜೆಪಿ ನಾಯಕರಿಗೆ ಸವಾಲು

    ಕುಮಾರಸ್ವಾಮಿ ಆರೋಪ ಅವಕಾಶವಾದದ ರಾಜಕಾರಣ: ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆಕ್ರೋಶ

    ಕುಮಾರಸ್ವಾಮಿ ಆರೋಪ ಅವಕಾಶವಾದದ ರಾಜಕಾರಣ: ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆಕ್ರೋಶ

    ಪರಿಶೀಲನೆ ಬಳಿಕ ಇನ್ನಷ್ಟು ತಾಲೂಕುಗಳು ಬರಪೀಡಿತ ಪಟ್ಟಿಗೆ: ರಘುಮೂರ್ತಿ

    ಪರಿಶೀಲನೆ ಬಳಿಕ ಇನ್ನಷ್ಟು ತಾಲೂಕುಗಳು ಬರಪೀಡಿತ ಪಟ್ಟಿಗೆ: ರಘುಮೂರ್ತಿ

    ‘ಟಾಕ್ಸಿಕ್’ ಚಿತ್ರದ ಹಿಂಸಾಚಾರ, ಮಹಿಳಾ ವಿರೋಧಿ ಧೋರಣೆ ಬಗ್ಗೆ ಅಣ್ಣಾಮಲೈ ಕಿಡಿ

    ‘ಟಾಕ್ಸಿಕ್’ ಚಿತ್ರದ ಹಿಂಸಾಚಾರ, ಮಹಿಳಾ ವಿರೋಧಿ ಧೋರಣೆ ಬಗ್ಗೆ ಅಣ್ಣಾಮಲೈ ಕಿಡಿ

    6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ; ಬೆಂಬಲಿಗರಿಂದ ಅದ್ಧೂರಿ ಸ್ವಾಗತ

    6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ; ಬೆಂಬಲಿಗರಿಂದ ಅದ್ಧೂರಿ ಸ್ವಾಗತ

    ಬೆಂಗಳೂರಿನ ನವರಂಗ್ ವೃತ್ತ–ರಾಜಾಜಿನಗರ ಪ್ರವೇಶದ್ವಾರ ವೈಟ್‌ಟಾಪಿಂಗ್ ರಸ್ತೆ ಲೋಕಾರ್ಪಣೆ

    ಬೆಂಗಳೂರಿನ ನವರಂಗ್ ವೃತ್ತ–ರಾಜಾಜಿನಗರ ಪ್ರವೇಶದ್ವಾರ ವೈಟ್‌ಟಾಪಿಂಗ್ ರಸ್ತೆ ಲೋಕಾರ್ಪಣೆ

  • ದೇಶ
    ಒಂದು ದಶಕದಲ್ಲಿ ಭಾರತದಲ್ಲಿ ಮಲೇರಿಯಾ ಪ್ರಕರಣ, ಸಾವು ಶೇ.80ರಷ್ಟು ಇಳಿಕೆ; 2030ಕ್ಕೆ ನಿರ್ಮೂಲನೆ ಗುರಿ

    ಒಂದು ದಶಕದಲ್ಲಿ ಭಾರತದಲ್ಲಿ ಮಲೇರಿಯಾ ಪ್ರಕರಣ, ಸಾವು ಶೇ.80ರಷ್ಟು ಇಳಿಕೆ; 2030ಕ್ಕೆ ನಿರ್ಮೂಲನೆ ಗುರಿ

    UGC-NET ಫಲಿತಾಂಶ ಪ್ರಕಟ; 84 ವಿಷಯಗಳ ಸ್ಕೋರ್‌ಕಾರ್ಡ್ ಬಿಡುಗಡೆ, 4 ಸಾವಿರಕ್ಕೂ ಹೆಚ್ಚು ಮಂದಿಗೆ JRF

    UGC-NET ಫಲಿತಾಂಶ ಪ್ರಕಟ; 84 ವಿಷಯಗಳ ಸ್ಕೋರ್‌ಕಾರ್ಡ್ ಬಿಡುಗಡೆ, 4 ಸಾವಿರಕ್ಕೂ ಹೆಚ್ಚು ಮಂದಿಗೆ JRF

    ಸಕ್ಕರೆ ಬೆಲೆ ಶೇ.20ರಷ್ಟು ಇಳಿಕೆ; ಸಂಗ್ರಹಣೆ ತಡೆಯಲು ಸರ್ಕಾರದಿಂದ ಕಠಿಣ ಕ್ರಮ

    ಸಕ್ಕರೆ ಬೆಲೆ ಶೇ.20ರಷ್ಟು ಇಳಿಕೆ; ಸಂಗ್ರಹಣೆ ತಡೆಯಲು ಸರ್ಕಾರದಿಂದ ಕಠಿಣ ಕ್ರಮ

    ಸಂಚಾರ್ ಸಾಥಿ ಮೂಲಕ ಒಂದೇ ತಿಂಗಳಲ್ಲಿ 75 ಸಾವಿರಕ್ಕೂ ಹೆಚ್ಚು ಮೊಬೈಲ್‌ಗಳ ಪತ್ತೆ

    ಸಂಚಾರ್ ಸಾಥಿ ಮೂಲಕ ಒಂದೇ ತಿಂಗಳಲ್ಲಿ 75 ಸಾವಿರಕ್ಕೂ ಹೆಚ್ಚು ಮೊಬೈಲ್‌ಗಳ ಪತ್ತೆ

    ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಯಿಂದ ಹಿಂದೆ ಸರಿದ ಪೆಂಗ್ವಿನ್ ಇಂಡಿಯಾ

    ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಯಿಂದ ಹಿಂದೆ ಸರಿದ ಪೆಂಗ್ವಿನ್ ಇಂಡಿಯಾ

    ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಬೆಂಗಳೂರು ಪೊಲೀಸ್ ಇನ್ಸ್‌ಪೆಕ್ಟರ್ ಸಾವು

    ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಬೆಂಗಳೂರು ಪೊಲೀಸ್ ಇನ್ಸ್‌ಪೆಕ್ಟರ್ ಸಾವು

    ಸೆಪ್ಟೆಂಬರ್‌ನಲ್ಲಿ ಸಾಲು ಸಾಲು ಬ್ಯಾಂಕ್ ರಜೆ: ಗ್ರಾಹಕರು ದಿನಾಂಕ ಗಮನಿಸಿ

    ಸೆಪ್ಟೆಂಬರ್‌ನಲ್ಲಿ ಸಾಲು ಸಾಲು ಬ್ಯಾಂಕ್ ರಜೆ: ಗ್ರಾಹಕರು ದಿನಾಂಕ ಗಮನಿಸಿ

    ‘ಜನ್ ಧನ್ ‘ ಯಶೋಗಾಥೆ; 12 ವರ್ಷಗಳಲ್ಲಿ 59 ಕೋಟಿ ಖಾತೆಗಳು, ಮಹಿಳಾ ಫಲಾನುಭವಿಗಳೇ 32.92 ಕೋಟಿ

    ‘ಜನ್ ಧನ್ ‘ ಯಶೋಗಾಥೆ; 12 ವರ್ಷಗಳಲ್ಲಿ 59 ಕೋಟಿ ಖಾತೆಗಳು, ಮಹಿಳಾ ಫಲಾನುಭವಿಗಳೇ 32.92 ಕೋಟಿ

    ಲಖ್ಪತಿ ದೀದಿಗಳೊಂದಿಗೆ ರಕ್ಷಾ ಬಂಧನ; ಮಹಿಳಾ ಸಬಲೀಕರಣ ಮಂತ್ರ ಪಠಿಸಿದ ಶಿವರಾಜ್ ಸಿಂಗ್ ಚೌಹಾಣ್

    ಲಖ್ಪತಿ ದೀದಿಗಳೊಂದಿಗೆ ರಕ್ಷಾ ಬಂಧನ; ಮಹಿಳಾ ಸಬಲೀಕರಣ ಮಂತ್ರ ಪಠಿಸಿದ ಶಿವರಾಜ್ ಸಿಂಗ್ ಚೌಹಾಣ್

    BRESE 2026: ಶುದ್ಧ ಇಂಧನ ಕ್ಷೇತ್ರಕ್ಕೆ ಹೂಡಿಕೆ ಹೆಚ್ಚಿಸಲು ಪ್ರಲ್ಹಾದ್ ಜೋಶಿ ಕರೆ

    BRESE 2026: ಶುದ್ಧ ಇಂಧನ ಕ್ಷೇತ್ರಕ್ಕೆ ಹೂಡಿಕೆ ಹೆಚ್ಚಿಸಲು ಪ್ರಲ್ಹಾದ್ ಜೋಶಿ ಕರೆ

  • ವಿದೇಶ
    ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: 290 ಭಾರತೀಯರಿಗಾಗಿ ಶೋಧ

    ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: 290 ಭಾರತೀಯರಿಗಾಗಿ ಶೋಧ

    ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ ಮತ್ತಷ್ಟು ಹೆಚ್ಚಳ: 1,400ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ

    ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ ಮತ್ತಷ್ಟು ಹೆಚ್ಚಳ: 1,400ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ

    ಮೀನುಗಾರಿಕೆ, ಜಲಚರ ಸಾಕಣೆ: ಭಾರತ–ಸೀಶೆಲ್ಸ್ ಸಹಕಾರ ವಿಸ್ತರಣೆಗೆ ಒಪ್ಪಿಗೆ

    ಮೀನುಗಾರಿಕೆ, ಜಲಚರ ಸಾಕಣೆ: ಭಾರತ–ಸೀಶೆಲ್ಸ್ ಸಹಕಾರ ವಿಸ್ತರಣೆಗೆ ಒಪ್ಪಿಗೆ

    ನೇಪಾಳದಲ್ಲಿ ಭೀಕರ ಪ್ರವಾಹ: 160 ಮಂದಿ ಸಾವು ಶಂಕೆ, 133 ಭಾರತೀಯರು ನಾಪತ್ತೆ

    ನೇಪಾಳದಲ್ಲಿ ಭೀಕರ ಪ್ರವಾಹ: 160 ಮಂದಿ ಸಾವು ಶಂಕೆ, 133 ಭಾರತೀಯರು ನಾಪತ್ತೆ

    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

    ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

    ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

    ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದ ಕ್ರೌರ್ಯ; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

    ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದ ಕ್ರೌರ್ಯ; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

  • ವೈವಿಧ್ಯ
    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

  • ಸಿನಿಮಾ
    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

    ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ಮೊದಲ ದಿನವೇ ₹117 ಕೋಟಿ ಗಳಿಕೆ

    ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ಮೊದಲ ದಿನವೇ ₹117 ಕೋಟಿ ಗಳಿಕೆ

    ನೇಪಾಳ ಪ್ರವಾಹ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಸೋನು ಸೂದ್

    ನೇಪಾಳ ಪ್ರವಾಹ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಸೋನು ಸೂದ್

    ಐಐಸಿಟಿ–ನೆಟ್‌ಫ್ಲಿಕ್ಸ್ ಸಹಯೋಗ: 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಣೆ

    ಐಐಸಿಟಿ–ನೆಟ್‌ಫ್ಲಿಕ್ಸ್ ಸಹಯೋಗ: 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಣೆ

    ‘ಟಾಕ್ಸಿಕ್’ ಅಬ್ಬರ; ಮೊದಲ ದಿನವೇ ₹140 ಕೋಟಿ ಕಲೆಕ್ಷನ್

    ‘ಟಾಕ್ಸಿಕ್’ ಅಬ್ಬರ; ಮೊದಲ ದಿನವೇ ₹140 ಕೋಟಿ ಕಲೆಕ್ಷನ್

    ‘ಮಂದಾಡಿ’ ಟೀಸರ್ ಬಿಡುಗಡೆ; ನಾವಿಕನಾಗಿ ಸೂರಿ, ಸಮುದ್ರದಲ್ಲಿ ಸಾಹಸ

    ‘ಮಂದಾಡಿ’ ಟೀಸರ್ ಬಿಡುಗಡೆ; ನಾವಿಕನಾಗಿ ಸೂರಿ, ಸಮುದ್ರದಲ್ಲಿ ಸಾಹಸ

    ವಿಶ್ವಾದ್ಯಂತ ‘ಟಾಕ್ಸಿಕ್’ ಅಬ್ಬರ; ಎಲ್ಲೆಡೆ ಯಶ್ ಅಭಿಮಾನಿಗಳ ಸಂಭ್ರಮ

    ವಿಶ್ವಾದ್ಯಂತ ‘ಟಾಕ್ಸಿಕ್’ ಅಬ್ಬರ; ಎಲ್ಲೆಡೆ ಯಶ್ ಅಭಿಮಾನಿಗಳ ಸಂಭ್ರಮ

    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

  • ಆಧ್ಯಾತ್ಮ
    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Focus

‘ಅಲೆಮಾರಿ ಸಮುದಾಯಗಳಿಗೆ ಮನೆ ಇಲ್ಲದಂತೆ ಮಾಡಿರುವ ಅಧಿಕಾರಿಗಳನ್ನು ಕೂಡಲೆ ಅಮಾನತು ಮಾಡಿ’: ಸರ್ಕಾರಕ್ಕೆ ಸಿದ್ದು ಆಗ್ರಹ

by Udaya News
January 27, 2023
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
‘ಅಪ್ಪಿಕೊಳ್ಳುವ’ ವಿಚಾರ..? ಏನಿದು ಚಾಮರಾಜಪೇಟೆ ರಹಸ್ಯ..? ಬಿಜೆಪಿಗೆ ಅನುಮಾನ
Share on FacebookShare via: WhatsApp

ಬೆಂಗಳೂರು: ರಾಜ್ಯ ಸರ್ಕಾರವು ವಿದ್ಯಾರ್ಥಿ, ದಲಿತ, ಅಲೆಮಾರಿ ಮತ್ತು ಮಹಿಳಾ ಸಮುದಾಯದ ಮೇಲೆ ಮಾಡುತ್ತಿರುವ ದೌರ್ಜನ್ಯಗಳನ್ನು ಕೂಡಲೆ ನಿಲ್ಲಿಸಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರವು ಮಹಿಳೆಯರು, ದಲಿತರು ಮತ್ತು ಅಲೆಮಾರಿ ಸಮುದಾಯಗಳ ಮೇಲಿನ ದಮನವನ್ನು ತೀವ್ರಗೊಳಿಸಿದೆಯೆಂಬುದು ಇಂದಿನ ಪತ್ರಿಕಾ ವರದಿಗಳಿಂದ ಅರ್ಥವಾಗುತ್ತದೆ. ಊರಿಲ್ಲದ, ಸೂರಿಲ್ಲದ ಮತ್ತು ವಿಳಾಸವೂ ಇರದ ಲಕ್ಷಾಂತರ ಸಂಖ್ಯೆಯ ಅಲೆಮಾರಿ ಸಮುದಾಯಗಳಾದ ಹಕ್ಕಿಪಿಕ್ಕಿಗಳು, ಹಂದಿಜೋಗಿಗಳು, ಸುಡುಗಾಡು ಸಿದ್ಧರು, ಚನ್ನದಾಸರು, ಬುಡ್ಗಜಂಗಮರು, ದೊಂಬರು, ಕಿಳ್ಳೆಕ್ಯಾತರು, ಕೊರಚ, ಕೊರಮ ಮುಂತಾದ ಜನರಿಗೆ ಮನೆ ಕಟ್ಟಿಕೊಡಲು ಕಳೆದ ಎರಡು ವರ್ಷಗಳಿಂದ ಮೀಸಲಿರಿಸಿದ್ದ 550 ಕೋಟಿ ಅನುದಾನವನ್ನು ಬೊಮ್ಮಾಯಿ ನೇತೃತ್ವದ ಸರ್ಕಾರ ವಾಪಸ್ಸು ಪಡೆದಿದೆ. ಮನೆ ನಿರ್ಮಿಸಿಕೊಡಬೇಕಾದ ಸರ್ಕಾರವು ದಾಖಲೆಗಳ ನೆಪ ಒಡ್ಡಿ ಅನುದಾನ ಹಿಂಪಡೆದಿರುವುದನ್ನು ನೋಡಿದರೆ ಈ ಬಿಜೆಪಿ ಸರ್ಕಾರಕ್ಕೆ ಆಡಳಿತ ನಡೆಸಲು ಬರುವುದಿಲ್ಲ ಮತ್ತು ಈ ಸರ್ಕಾರಕ್ಕೆ ಗೊತ್ತಿರುವುದು ಕೇವಲ ಭ್ರಷ್ಟಾಚಾರ ಎಂಬುದು ಪದೇ ಪದೇ ಸಾಬೀತಾಗುತ್ತಿದೆ. ಜೊತೆಗೆ ಈ ಸರ್ಕಾರದ ಆಡಳಿತ ವಿಧಾನವೆ ದಲಿತ, ದಮನಿತ ಮತ್ತು ಮಹಿಳಾ ವಿರೋಧಿಯಾಗಿವೆ ಎಂದವರು ದೂರಿದ್ದಾರೆ.

RelatedPosts

ರಾಜ್ಯದಲ್ಲಿ ಮೋಡ ಬಿತ್ತನೆಗೆ ಎರಡು ಸಮಿತಿಗಳ ರಚನೆ

‘ನಾಗೇಂದ್ರ ರಾಜೀನಾಮೆ ಬಿಜೆಪಿಯ ಗೆಲುವಲ್ಲ, ದಲಿತ ನಾಯಕನ ವಿರುದ್ಧದ ಷಡ್ಯಂತ್ರಕ್ಕೆ ಸಿಕ್ಕ ಗೆಲುವು’; ಬಿ.ಕೆ. ಹರಿಪ್ರಸಾದ್

ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

ಮಾಧ್ಯಮ ಹೇಳಿಕೆ ಮೂಲಕ ಸರ್ಕಾರದ ಲೋಪಗಳನ್ನು ಬಯಲಿಗೆಳೆದಿರುವ ಸಿದ್ದರಾಮಯ್ಯ, ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಾ ಬೆಂಗಳೂರಿನ ರಸ್ತೆಗಳಲ್ಲಿ ಮಲಗಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಕನಿಷ್ಠ ಮಾನವೀಯವಾಗಿ ನಡೆದುಕೊಳ್ಳುವಷ್ಟೂ ನೈತಿಕತೆ ಈ ಸರ್ಕಾರಕ್ಕೆ ಇಲ್ಲವಾಗಿದೆ. ಅವರ ಮೇಲೆ ವ್ಯಾಪಕ ದೌರ್ಜನ್ಯ ಎಸಗಿ, ಅವರ ತಾಳಿ ಬಳೆಗಳನ್ನೂ ಕಿತ್ತೆಸೆಯಲಾಗಿದೆ. ಬಟ್ಟೆ ಬರೆ ಹರಿದು ಅವಮಾನಿಸಲಾಗಿದೆ. ಜೊತೆಗೆ ಬಳ್ಳಾರಿ ಜಿಲ್ಲೆಯಲ್ಲಿ ಇನ್ನೊಂದು ಆಘಾತಕಾರಿ ವಿದ್ಯಮಾನ ನಡೆದಿದೆ. ಅಲ್ಲಿನ ಪರಿಶಿಷ್ಟ ಪಂಗಡದ ಹಾಸ್ಟೆಲ್‍ನಲ್ಲಿ ಊಟ ಸರಿಯಿಲ್ಲವೆಂದು ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ಮನೆ ಹತ್ತಿರ ರಾತ್ರಿ 10 ಗಂಟೆಯ ವೇಳೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರೆಂದು ವಿದ್ಯಾರ್ಥಿಗಳನ್ನು ಹಾಸ್ಟೆಲ್‍ನಿಂದ ಹೊರಹಾಕಲಾಗಿದೆ ಎಂದು ದೂರಿದ್ದಾರೆ.

ಬಳ್ಳಾರಿಯ ಜಿಲ್ಲಾಧಿಕಾರಿ ಮನುಷ್ಯನಾಗಿದ್ದರೆ, ಕಾನೂನಿನ ತಿಳುವಳಿಕೆ ಇದ್ದರೆ ಪ್ರತಿಭಟಿಸಿದ, ಸಮಸ್ಯೆಯನ್ನು ಗಮನಕ್ಕೆ ತಂದ ವಿದ್ಯಾರ್ಥಿಗಳನ್ನು ಶ್ಲಾಘನೆ ಮಾಡಬೇಕಾಗಿತ್ತು. ಅದರ ಬದಲು ಹಾಸ್ಟೆಲ್‍ನಿಂದ ಹೊರಹಾಕಲು ಆದೇಶ ಮಾಡಿದ್ದಾರೆ ಎಂಬುದು ಅತ್ಯಂತ ಅಮಾನವೀಯವಾದ ಸಂಗತಿಯಾಗಿದೆ. ಈ ಡಿಸಿಯೇನು ತನ್ನನ್ನು ತಾನು ಮಹಾರಾಜರ ಕಾಲದವರು ಅಂದುಕೊಂಡಿದ್ದಾರಾ? ಅಥವಾ ಈ ಜಿಲ್ಲಾಧಿಕಾರಿ, ಸರ್ಕಾರ ತನ್ನ 24 ಗಂಟೆಗಳ ಸೇವೆಗಾಗಿ ಸಂಬಳ ಕೊಡುತ್ತಿದೆ ಎಂದು ಭಾವಿಸದೆ 8 ಗಂಟೆ ಅವಧಿಗೆ ಗುತ್ತಿಗೆ ಕೆಲಸ ಮಾಡುವ ಕೆಲಸಗಾರ ಅಂದುಕೊಂಡಿದ್ದಾರಾ? ಜಿಲ್ಲಾಧಿಕಾರಿಯ ಈ ಅಮಾನವೀಯ ವರ್ತನೆಗೆ ಸರ್ಕಾರ ಇಷ್ಟೊತ್ತಿಗೆ ಅವರನ್ನು ಅವರನ್ನು ಅಮಾನತು ಮಾಡಬೇಕಾಗಿತ್ತು. ಜಿಲ್ಲಾಧಿಕಾರಿಯನ್ನು ಅಮಾನತು ಮಾಡಿ ಎಂದು ಮುಖ್ಯಮಂತ್ರಿಯನ್ನು ಒತ್ತಾಯಪಡಿಸಬೇಕಾದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ವಿದ್ಯಾರ್ಥಿಗಳನ್ನೆ ಗದರಿಸಿ ಹೋಗಿ ಜಿಲ್ಲಾಧಿಕಾರಿಗಳ ಬಳಿ ಕ್ಷಮೆ ಕೇಳಲು ತಿಳಿಸಿದ್ದಾರೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ. ತನ್ನದೆ ಸಮುದಾಯದ ವಿದಾರ್ಥಿಗಳ ಮೂಲಭೂತವಾದ ಗುಣಮಟ್ಟದ ಆಹಾರದ ಹಕ್ಕಿನ ಮೇಲೆ ದಮನ ನಡೆಯುತ್ತಿದ್ದರೂ ಸಹ ಅದನ್ನು ಸರಿಪಡಿಸಲಾಗದ ಬಿ. ಶ್ರೀರಾಮುಲು ಜಿಲ್ಲೆಯ ಹಾಗೂ ರಾಜ್ಯದ ಬಡವರು ಮತ್ತು ದಮನಿತ ಜನರನ್ನು ಹೇಗೆ ರಕ್ಷಿಸಬಲ್ಲರು? ಈ ಘಟನೆಗಳು ಸರ್ಕಾರದ ಆಡಳಿತ ಹೇಗಿದೆ ಎಂಬುದಕ್ಕೆ ನಿದರ್ಶನಗಳು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಪರಿಶಿಷ್ಟ ಜಾತಿ- ಪಂಗಡ ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಸಹಾಯಧನ ಇತ್ಯಾದಿಗಳನ್ನು ಸಮರ್ಪಕವಾಗಿ ನೀಡಲು ಅನುದಾನದ ಕೊರತೆಯಾಗಿದೆ ಎಂದು ತಳಮಟ್ಟದ ಅಧಿಕಾರಿಗಳು ಪತ್ರಗಳನ್ನು ಬರೆದಿದ್ದಾರೆ. ಹಂಪಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೂ ಪ್ರತಿಭಟನೆ ನಡೆಸುತ್ತಿದ್ದಾರೆ. ಇಷ್ಟೆಲ್ಲ ಸಮಸ್ಯೆಗಳಿದ್ದರೂ ಸಹ ಸರ್ಕಾರ ಉದ್ದೇಶಪೂರ್ವಕ ಮೌನ ವಹಿಸಿದೆಯೆಂದರೆ ಅದರ ಅರ್ಥ ದಮನಿತ ಸಮುದಾಯಗಳನ್ನು ಶಿಕ್ಷಣದಿಂದ ತಪ್ಪಿಸಿ ಮನುವಾದ ಸ್ಥಾಪಿಸಿ ಮತ್ತೆ ಗುಲಾಮಗಿರಿಯತ್ತ ತಳ್ಳಲು ಪ್ರಯತ್ನಿಸುತ್ತಿರುವ ಹಿಡನ್ ಅಜೆಂಡಾ ಹೊಂದಿದೆ ಎಂಬುದು ಸ್ಪಷ್ಟವಾಗುತ್ತಿದೆ. ಸರ್ಕಾರ ಈ ಕೂಡಲೆ ತಾನು ಸಂವಿಧಾನದ ಮಾರ್ಗಸೂಚನೆಯಂತೆ ಕೆಲಸ ಮಾಡುತ್ತಿದ್ದೇನೆ ಎಂಬುದು ಅರಿತುಕೊಳ್ಳಬೇಕು. ಆದ್ದರಿಂದ, ಅಲೆಮಾರಿ ಸಮುದಾಯಗಳಿಗೆ ಮನೆ ಇಲ್ಲದಂತೆ ಮಾಡಿರುವ ಅಧಿಕಾರಿಗಳನ್ನು ಕೂಡಲೆ ಅಮಾನತು ಮಾಡಿ ವಿಚಾರಣೆಗೆ ಒಳಪಡಿಸಬೇಕು. ವಾಪಸ್ಸು ಪಡೆದಿರುವ ಅನುದಾನವನ್ನು ಕೂಡಲೆ ಪೂರ್ಣ ಪ್ರಮಾಣದಲ್ಲಿ ಬಿಡುಗಡೆ ಮಾಡಿ ಮನೆ ಕಟ್ಟಿಕೊಡುವ ಕೆಲಸ ಮಾಡಬೇಕು. ಅನುದಾನವನ್ನು ಸಮರ್ಪಕವಾಗಿ ಬಳಸಲಾಗದ ಸಂಬಂಧಪಟ್ಟ ಸಚಿವರ ಅಸಮರ್ಥತೆಯ ಕಾರಣಕ್ಕೆ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಯನ್ನು ಸಹಾನುಭೂತಿಯಿಂದ ಆಲಿಸಿ ಪರಿಹಾರ ಕಂಡುಕೊಳ್ಳಬೇಕು. ಬಳ್ಳಾರಿಯ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸದೆ ವಿದ್ಯಾರ್ಥಿಗಳನ್ನೆ ಶಿಕ್ಷಿಸಿರುವ ಜಿಲ್ಲಾಧಿಕಾರಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಹಾಗೂ ಸಂಬಂಧಿತ ಎಲ್ಲ ಅಧಿಕಾರಿಗಳನ್ನು ಈ ಕೂಡಲೆ ಅಮಾನತು ಮಾಡಿ ವಿಚಾರಣೆಗೆ ಆದೇಶಿಸಬೇಕು. ದಮನಿತ ಸಮುದಾಯಗಳ ವಿದ್ಯಾರ್ಥಿಗಳ ಹಿತ ರಕ್ಷಿಸಲು ಅಸಮರ್ಥರಾಗಿರುವ ಜಿಲ್ಲಾ ಉಸ್ತುವಾರಿ ಸಚಿವರನ್ನು ತಕ್ಷಣ ವಜಾಮಾಡಬೇಕು. ಆ ಎಲ್ಲ ವಿದ್ಯಾರ್ಥಿಗಳನ್ನು ಸರ್ಕಾರವೆ ಕ್ಷಮೆ ಕೇಳಿ ಅವರಿಗೆ ಸಾಂವಿಧಾನಿಕವಾಗಿ, ಕಾನೂನಾತ್ಮಕವಾಗಿ ಒದಗಿಸಬೇಕಾದ ಸವಲತ್ತುಗಳನ್ನು ಒದಗಿಸಬೇಕು.ಹಾಗೂ ರಾಜ್ಯದ ಎಲ್ಲ ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಮಹಿಳಾ ವಿದ್ಯಾರ್ಥಿಗಳ ವಿದ್ಯಾರ್ಥಿವೇತನದ ಸಮಸ್ಯೆಯೂ ಸೇರಿದಂತೆ ಎಲ್ಲ ಸಮಸ್ಯೆಗಳನ್ನೂ ಬಗೆಹರಿಸಬೇಕೆಂದು ಆಗ್ರಹಿಸುತ್ತೇನೆ ಹಾಗೂ ಬಳ್ಳಾರಿಯ ಹಾಸ್ಟೆಲ್‍ನಿಂದ ಹೊರದಬ್ಬಿರುವ ವಿದ್ಯಾರ್ಥಿಗಳನ್ನು ಈ ಕೂಡಲೆ ಮರಳಿ ಹಾಸ್ಟೆಲ್‍ಗೆ ಸೇರಿಸಬೇಕೆಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ShareSendTweetShare
Previous Post

ಹೆಮ್ಮಿಗೆಪುರ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ‘ಸರ್ವರಿಗೂ ಸೂರು’: ಶಂಕುಸ್ಥಾಪನೆ

Next Post

ವಿಜಯ ಸಂಕಲ್ಪ ಅಭಿಯಾನ; ಮನೆ ಮನೆಗೆ ತೆರಳಿ ಕರಪತ್ರ ಹಂಚಿದ ಸಚಿವ ಎಸ್.ಟಿ.ಸೋಮಶೇಖರ್

Related Posts

ರಾಜ್ಯದಲ್ಲಿ ಮೋಡ ಬಿತ್ತನೆಗೆ ಎರಡು ಸಮಿತಿಗಳ ರಚನೆ
ಪ್ರಮುಖ ಸುದ್ದಿ

ರಾಜ್ಯದಲ್ಲಿ ಮೋಡ ಬಿತ್ತನೆಗೆ ಎರಡು ಸಮಿತಿಗಳ ರಚನೆ

August 29, 2026 03:08 PM
‘ನಾಗೇಂದ್ರ ರಾಜೀನಾಮೆ ಬಿಜೆಪಿಯ ಗೆಲುವಲ್ಲ, ದಲಿತ ನಾಯಕನ ವಿರುದ್ಧದ ಷಡ್ಯಂತ್ರಕ್ಕೆ ಸಿಕ್ಕ ಗೆಲುವು’; ಬಿ.ಕೆ. ಹರಿಪ್ರಸಾದ್
ಪ್ರಮುಖ ಸುದ್ದಿ

‘ನಾಗೇಂದ್ರ ರಾಜೀನಾಮೆ ಬಿಜೆಪಿಯ ಗೆಲುವಲ್ಲ, ದಲಿತ ನಾಯಕನ ವಿರುದ್ಧದ ಷಡ್ಯಂತ್ರಕ್ಕೆ ಸಿಕ್ಕ ಗೆಲುವು’; ಬಿ.ಕೆ. ಹರಿಪ್ರಸಾದ್

August 29, 2026 03:08 PM
ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ
ಆಧ್ಯಾತ್ಮ

ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

August 29, 2026 03:08 PM
ಒಂದು ದಶಕದಲ್ಲಿ ಭಾರತದಲ್ಲಿ ಮಲೇರಿಯಾ ಪ್ರಕರಣ, ಸಾವು ಶೇ.80ರಷ್ಟು ಇಳಿಕೆ; 2030ಕ್ಕೆ ನಿರ್ಮೂಲನೆ ಗುರಿ
ದೇಶ

ಒಂದು ದಶಕದಲ್ಲಿ ಭಾರತದಲ್ಲಿ ಮಲೇರಿಯಾ ಪ್ರಕರಣ, ಸಾವು ಶೇ.80ರಷ್ಟು ಇಳಿಕೆ; 2030ಕ್ಕೆ ನಿರ್ಮೂಲನೆ ಗುರಿ

August 29, 2026 10:08 AM
UGC-NET ಫಲಿತಾಂಶ ಪ್ರಕಟ; 84 ವಿಷಯಗಳ ಸ್ಕೋರ್‌ಕಾರ್ಡ್ ಬಿಡುಗಡೆ, 4 ಸಾವಿರಕ್ಕೂ ಹೆಚ್ಚು ಮಂದಿಗೆ JRF
ದೇಶ

UGC-NET ಫಲಿತಾಂಶ ಪ್ರಕಟ; 84 ವಿಷಯಗಳ ಸ್ಕೋರ್‌ಕಾರ್ಡ್ ಬಿಡುಗಡೆ, 4 ಸಾವಿರಕ್ಕೂ ಹೆಚ್ಚು ಮಂದಿಗೆ JRF

August 29, 2026 10:08 AM
ಸಕ್ಕರೆ ಬೆಲೆ ಶೇ.20ರಷ್ಟು ಇಳಿಕೆ; ಸಂಗ್ರಹಣೆ ತಡೆಯಲು ಸರ್ಕಾರದಿಂದ ಕಠಿಣ ಕ್ರಮ
ದೇಶ

ಸಕ್ಕರೆ ಬೆಲೆ ಶೇ.20ರಷ್ಟು ಇಳಿಕೆ; ಸಂಗ್ರಹಣೆ ತಡೆಯಲು ಸರ್ಕಾರದಿಂದ ಕಠಿಣ ಕ್ರಮ

August 29, 2026 10:08 AM

Popular Stories

  • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಅಪಾರ್ಟ್‌ಮೆಂಟ್‌ ಸಮುದಾಯಗಳಿಗೆ ಹೊಸ ಕಾನೂನು ಚೌಕಟ್ಟು: BAF ಸ್ವಾಗತ

    0 shares
    Share 0 Tweet 0
  • ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಾಗೇಂದ್ರ ಇಂಗಿತ?; ಸಿಎಂ ಡಿಕೆಶಿ ಜೊತೆ ಚರ್ಚೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In