Sunday, May 17, 2026
Contact Us
UdayaNews
  • ಪ್ರಮುಖ ಸುದ್ದಿ
    ಪ್ರಧಾನಿ ಮನವಿ ಹಿನ್ನೆಲೆ ‘ವಾಹನ ರಹಿತ ದಿನ’ ಆಚರಣೆಗೆ ಬಿಹಾರ ಸಿಎಂ ಕರೆ

    ಪ್ರಧಾನಿ ಮನವಿ ಹಿನ್ನೆಲೆ ‘ವಾಹನ ರಹಿತ ದಿನ’ ಆಚರಣೆಗೆ ಬಿಹಾರ ಸಿಎಂ ಕರೆ

    ರಾಜ್ಯದ ಕಾಂಗ್ರೆಸ್ ನಾಯಕರಲ್ಲಿ ‘ಜಮೀರ್ ಈಗ ಹೀರೋ’.. ಅವರಿಗೆ ಪ್ರಿಯಾಂಕಾ ಕಾಲಿಂಗ್..

    ನೀಟ್ ಅಭ್ಯರ್ಥಿ ಆತ್ಮಹತ್ಯೆ ದುಃಖಕರ: ಪ್ರಿಯಾಂಕಾ ಗಾಂಧಿ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ಮುಂದಿನ ತಿಂಗಳು ಭಾರತಕ್ಕೆ ಅಮೆರಿಕ ವ್ಯಾಪಾರ ತಂಡ ಭೇಟಿ ಸಾಧ್ಯತೆ

    ಮುಂದಿನ ತಿಂಗಳು ಭಾರತಕ್ಕೆ ಅಮೆರಿಕ ವ್ಯಾಪಾರ ತಂಡ ಭೇಟಿ ಸಾಧ್ಯತೆ

    ಇಂಧನ ಉಳಿಸುವ ಪ್ರಧಾನಿ ಕರೆಗೆ ಕೇಂದ್ರ ಸಚಿವರ ಬೆಂಬಲ; ಸೈಕಲ್’ನಲ್ಲಿ ಕಚೇರಿಗೆ ತೆರಳಿದ ಮಂತ್ರಿ ತೋಖನ್ ಸಾಹು

    ಇಂಧನ ಉಳಿಸುವ ಪ್ರಧಾನಿ ಕರೆಗೆ ಕೇಂದ್ರ ಸಚಿವರ ಬೆಂಬಲ; ಸೈಕಲ್’ನಲ್ಲಿ ಕಚೇರಿಗೆ ತೆರಳಿದ ಮಂತ್ರಿ ತೋಖನ್ ಸಾಹು

    ಮಲೇಶಿಯಾದ ಪೋರ್ಟ್ ಕ್ಲಾಂಗ್‌’ನಲ್ಲಿ ‘ಐಎನ್‌ಎಸ್ ಸಾಗರಧ್ವನಿ’ ಕಮಾಲ್

    ಮಲೇಶಿಯಾದ ಪೋರ್ಟ್ ಕ್ಲಾಂಗ್‌’ನಲ್ಲಿ ‘ಐಎನ್‌ಎಸ್ ಸಾಗರಧ್ವನಿ’ ಕಮಾಲ್

    ಕೊಪ್ಪಳ:ಸೇತುವೆಯಿಂದ ಉರುಳಿಬಿದ್ದ ಟ್ರ್ಯಾಕ್ಟರ್, 6 ಮಂದಿ ದುರ್ಮರಣ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಇಂಧನ ದರ ಏರಿಕೆ ಹಿಂಪಡೆಯಿರಿ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

  • ರಾಜ್ಯ
    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ಕೊಪ್ಪಳ:ಸೇತುವೆಯಿಂದ ಉರುಳಿಬಿದ್ದ ಟ್ರ್ಯಾಕ್ಟರ್, 6 ಮಂದಿ ದುರ್ಮರಣ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಇಂಧನ ದರ ಏರಿಕೆ ಹಿಂಪಡೆಯಿರಿ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ಜೂನ್ 21ರಂದು NEET-UG 2026 ಮರು ಪರೀಕ್ಷೆ: NTA ಘೋಷಣೆ

    CNG ಗ್ರಾಹಕರಿಗೂ ಬೆಲೆ ಏರಿಕೆಯ ಬಿಸಿ; ಪ್ರತಿ ಕೆಜಿಗೆ 2 ರೂಪಾಯಿ ಹೆಚ್ಚಳ

    CNG ಗ್ರಾಹಕರಿಗೂ ಬೆಲೆ ಏರಿಕೆಯ ಬಿಸಿ; ಪ್ರತಿ ಕೆಜಿಗೆ 2 ರೂಪಾಯಿ ಹೆಚ್ಚಳ

    ಪಂಚಮಸಾಲಿ ಹೋರಾಟ; ಜನನಾಯಕರ ಹಿತಾಸಕ್ತಿಗೆ ಸೊಪ್ಪು ಹಾಕುವುದಿಲ್ಲ: ವಚನಾನಂದ ಶ್ರೀ

    ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ ₹3 ಏರಿಕೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ‘ನೀವು ಕೇಸರಿ ವಿರೋಧಿಗಳು ಅನಿಸುತ್ತದೆ’; ಮತೀಯ ಓಲೈಕೆ ರಾಜಕಾರಣ ಎಂದು ಬೊಟ್ಟು ಮಾಡಿದ ಬಿಜೆಪಿ

    ‘ಹಿಜಬ್’ಗೆ ನಿರ್ಬಂಧ..! ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿ.. ರಾಜ್ಯ ಸರ್ಕಾರ ಅದೇಶ

    ಶಾಲೆ, ಪಿಯು ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ರದ್ದು; ಸಮವಸ್ತ್ರ ನಿಯಮಗಳಲ್ಲಿ ಬದಲಾವಣೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

  • ದೇಶ-ವಿದೇಶ
    ಪ್ರಧಾನಿ ಮನವಿ ಹಿನ್ನೆಲೆ ‘ವಾಹನ ರಹಿತ ದಿನ’ ಆಚರಣೆಗೆ ಬಿಹಾರ ಸಿಎಂ ಕರೆ

    ಪ್ರಧಾನಿ ಮನವಿ ಹಿನ್ನೆಲೆ ‘ವಾಹನ ರಹಿತ ದಿನ’ ಆಚರಣೆಗೆ ಬಿಹಾರ ಸಿಎಂ ಕರೆ

    ರಾಜ್ಯದ ಕಾಂಗ್ರೆಸ್ ನಾಯಕರಲ್ಲಿ ‘ಜಮೀರ್ ಈಗ ಹೀರೋ’.. ಅವರಿಗೆ ಪ್ರಿಯಾಂಕಾ ಕಾಲಿಂಗ್..

    ನೀಟ್ ಅಭ್ಯರ್ಥಿ ಆತ್ಮಹತ್ಯೆ ದುಃಖಕರ: ಪ್ರಿಯಾಂಕಾ ಗಾಂಧಿ

    ಮುಂದಿನ ತಿಂಗಳು ಭಾರತಕ್ಕೆ ಅಮೆರಿಕ ವ್ಯಾಪಾರ ತಂಡ ಭೇಟಿ ಸಾಧ್ಯತೆ

    ಮುಂದಿನ ತಿಂಗಳು ಭಾರತಕ್ಕೆ ಅಮೆರಿಕ ವ್ಯಾಪಾರ ತಂಡ ಭೇಟಿ ಸಾಧ್ಯತೆ

    ಇಂಧನ ಉಳಿಸುವ ಪ್ರಧಾನಿ ಕರೆಗೆ ಕೇಂದ್ರ ಸಚಿವರ ಬೆಂಬಲ; ಸೈಕಲ್’ನಲ್ಲಿ ಕಚೇರಿಗೆ ತೆರಳಿದ ಮಂತ್ರಿ ತೋಖನ್ ಸಾಹು

    ಇಂಧನ ಉಳಿಸುವ ಪ್ರಧಾನಿ ಕರೆಗೆ ಕೇಂದ್ರ ಸಚಿವರ ಬೆಂಬಲ; ಸೈಕಲ್’ನಲ್ಲಿ ಕಚೇರಿಗೆ ತೆರಳಿದ ಮಂತ್ರಿ ತೋಖನ್ ಸಾಹು

    ಮಲೇಶಿಯಾದ ಪೋರ್ಟ್ ಕ್ಲಾಂಗ್‌’ನಲ್ಲಿ ‘ಐಎನ್‌ಎಸ್ ಸಾಗರಧ್ವನಿ’ ಕಮಾಲ್

    ಮಲೇಶಿಯಾದ ಪೋರ್ಟ್ ಕ್ಲಾಂಗ್‌’ನಲ್ಲಿ ‘ಐಎನ್‌ಎಸ್ ಸಾಗರಧ್ವನಿ’ ಕಮಾಲ್

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಇಂಧನ ದರ ಏರಿಕೆ ಹಿಂಪಡೆಯಿರಿ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ಜೂನ್ 21ರಂದು NEET-UG 2026 ಮರು ಪರೀಕ್ಷೆ: NTA ಘೋಷಣೆ

    ಆಸ್ತಿಗಳಿಗೆ ಹೊಸ ಡಿಜಿಟಲ್ ಸಂಪರ್ಕ ರೇಟಿಂಗ್ ನಿಯಮ ಜಾರಿ: TRAI

    ಆಸ್ತಿಗಳಿಗೆ ಹೊಸ ಡಿಜಿಟಲ್ ಸಂಪರ್ಕ ರೇಟಿಂಗ್ ನಿಯಮ ಜಾರಿ: TRAI

    CNG ಗ್ರಾಹಕರಿಗೂ ಬೆಲೆ ಏರಿಕೆಯ ಬಿಸಿ; ಪ್ರತಿ ಕೆಜಿಗೆ 2 ರೂಪಾಯಿ ಹೆಚ್ಚಳ

    CNG ಗ್ರಾಹಕರಿಗೂ ಬೆಲೆ ಏರಿಕೆಯ ಬಿಸಿ; ಪ್ರತಿ ಕೆಜಿಗೆ 2 ರೂಪಾಯಿ ಹೆಚ್ಚಳ

    ಪಂಚಮಸಾಲಿ ಹೋರಾಟ; ಜನನಾಯಕರ ಹಿತಾಸಕ್ತಿಗೆ ಸೊಪ್ಪು ಹಾಕುವುದಿಲ್ಲ: ವಚನಾನಂದ ಶ್ರೀ

    ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ ₹3 ಏರಿಕೆ

  • ಬೆಂಗಳೂರು
    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ‘ನೀವು ಕೇಸರಿ ವಿರೋಧಿಗಳು ಅನಿಸುತ್ತದೆ’; ಮತೀಯ ಓಲೈಕೆ ರಾಜಕಾರಣ ಎಂದು ಬೊಟ್ಟು ಮಾಡಿದ ಬಿಜೆಪಿ

    ‘ಹಿಜಬ್’ಗೆ ನಿರ್ಬಂಧ..! ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿ.. ರಾಜ್ಯ ಸರ್ಕಾರ ಅದೇಶ

    ಶಾಲೆ, ಪಿಯು ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ರದ್ದು; ಸಮವಸ್ತ್ರ ನಿಯಮಗಳಲ್ಲಿ ಬದಲಾವಣೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ದೇವಸ್ಥಾನಗಳಿಂದ ಮಸೀದಿ, ದರ್ಗಾಗಳಿಗೆ ಹಣ.. ಇದೀಗ ಬಯಲಾಯ್ತು ಸತ್ಯ..

    ಬೆಂಗಳೂರಿನ ಜನತೆಗಾಗಿ ಸರ್ಕಾರದ ಕ್ರಮ; ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕ ಶೇ.2ಕ್ಕೆ ಇಳಿಕೆ

    ಜಿಬಿಎ ಚುನಾವಣೆ ವಿಚಾರದಲ್ಲಿ ಸಿಎಂ-ಡಿಕೆಶಿ ನಡುವೆ ಭಿನ್ನಾಭಿಪ್ರಾಯ?

    NEET ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

    NEET ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

    ಬಿಜೆಪಿಯಲ್ಲೀಗ ರಾಜೀನಾಮೆ ಪರ್ವ; ಮತ್ತೊಬ್ಬ ಶಾಸಕ ಗುಡ್ ಬೈ

    ಎಸ್‌ಸಿ-ಎಸ್‌ಟಿ ಮೀಸಲಾತಿ ವಿಚಾರ: ಜಾಗೃತಿ ಅಭಿಯಾನಕ್ಕೆ ಬಿಜೆಪಿ ತೀರ್ಮಾನ

    ಬಯಲುಸೀಮೆ ಜಿಲ್ಲೆಯ ಕನಸಿನ ಬಸ್ ನಿಲ್ದಾಣ ಲೋಕಾರ್ಪಣೆ; KSRTC-ಸ್ಮಾರ್ಟ್ ಸಿಟಿ ಸಹಭಾಗಿತ್ವದ ದಾವಣಗೆರೆಯ ಸುಸಜ್ಜಿತ ಬಸ್ ಸ್ಟಾಂಡ್ ಹೇಗಿದೆ ಗೊತ್ತಾ?

    KSRTC ನೌಕರರಿಗೆ ಗುಡ್ ನ್ಯೂಸ್; ನಾಲ್ಕೂ ನಿಗಮಗಳ ಸಿಬ್ಬಂದಿ ವೇತನ 12.5% ಪರಿಷ್ಕರಣೆ: ಸರ್ಕಾರ ಆದೇಶ

  • ವೈವಿಧ್ಯ
    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಕಿಡ್ನಿ ಆರೋಗ್ಯಕ್ಕೆ ಎಳನೀರು ಸಹಾಯಕವೇ? ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು?

    ರಕ್ತದೊತ್ತಡ ನಿಯಂತ್ರಣಕ್ಕೆ ಶುಂಠಿ ಸಹಾಯಕವೇ? ಹೇಗೆ ಬಳಸಬಹುದು?

    ಇದೀಗ ನೇರಳೆ ಹಣ್ಣಿನ ಸೀಸನ್; ಆರೋಗ್ಯಕ್ಕೆ ಎಷ್ಟು ಉಪಕಾರಿ ಈ ಜಾಮೂನ್?

    ಇದೀಗ ನೇರಳೆ ಹಣ್ಣಿನ ಸೀಸನ್; ಆರೋಗ್ಯಕ್ಕೆ ಎಷ್ಟು ಉಪಕಾರಿ ಈ ಜಾಮೂನ್?

    ಹ್ಯಾಂಟವೈರಸ್ ಎಂದರೇನು? ಭಾರತದಲ್ಲಿ ಭೀತಿ ಬೇಡ ಎಂದ ತಜ್ಞರು

    ಖಾಲಿ ಹೊಟ್ಟೆಯಲ್ಲಿ ಶುಂಠಿ ರಸವನ್ನು ಸೇವಿಸುವುದು ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ

    ಖಾಲಿ ಹೊಟ್ಟೆಯಲ್ಲಿ ಶುಂಠಿ ರಸವನ್ನು ಸೇವಿಸುವುದು ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ

    ಹಳೆಯ ಆಂಡ್ರಾಯ್ಡ್ ಫೋನ್‌ಗಳಿಗೆ ವಾಟ್ಸಾಪ್ ಶಾಕ್? ಸೆಪ್ಟೆಂಬರ್‌ನಿಂದ ಭಾರೀ ಸಾಧ್ಯತೆ

    ಖಾಲಿ ಹೊಟ್ಟೆಯಲ್ಲಿ ಖರ್ಜೂರ: ಆರೋಗ್ಯ ವರ್ಧಕವಾ? ಅಥವಾ ಬೆಳಗಿನ ಪುರಾಣವೇ?

    ಖಾಲಿ ಹೊಟ್ಟೆಯಲ್ಲಿ ಖರ್ಜೂರ: ಆರೋಗ್ಯ ವರ್ಧಕವಾ? ಅಥವಾ ಬೆಳಗಿನ ಪುರಾಣವೇ?

  • ಸಿನಿಮಾ
    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

    ಸತ್ಯ ದೇವ್ ಅಭಿನಯದ ‘ರಾವ್ ಬಹಾದುರ್’ ಜುಲೈ 3ಕ್ಕೆ ಬಿಡುಗಡೆ, ವಿಂಟೇಜ್ ಲುಕ್‌ನಲ್ಲಿ ಸತ್ಯ ದೇವ್

    ಸತ್ಯ ದೇವ್ ಅಭಿನಯದ ‘ರಾವ್ ಬಹಾದುರ್’ ಜುಲೈ 3ಕ್ಕೆ ಬಿಡುಗಡೆ, ವಿಂಟೇಜ್ ಲುಕ್‌ನಲ್ಲಿ ಸತ್ಯ ದೇವ್

    ಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ನಿಧನಕ್ಕೆ ನಟ ಚಿರಂಜೀವಿ ಸಂತಾಪ

    ಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ನಿಧನಕ್ಕೆ ನಟ ಚಿರಂಜೀವಿ ಸಂತಾಪ

    ಖ್ಯಾತ ನಿರ್ಮಾಪಕ ಆರ್.ಬಿ. ಚೌಧರಿ ರಸ್ತೆ ಅಪಘಾತದಲ್ಲಿ ನಿಧನ

    ಖ್ಯಾತ ನಿರ್ಮಾಪಕ ಆರ್.ಬಿ. ಚೌಧರಿ ರಸ್ತೆ ಅಪಘಾತದಲ್ಲಿ ನಿಧನ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    • ದೇಗುಲ ದರ್ಶನ
  • ವೀಡಿಯೊ
    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಕೊಹ್ಲಿ ಶತಕದ ಅಬ್ಬರ; KKR ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    ಇರಾನ್ ಪರಮಾಣು ಪ್ರಸ್ತಾವನೆಯನ್ನು ‘ಕಸ’ಕ್ಕೆ ಹೋಲಿಸಿದ ಟ್ರಂಪ್

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಐಪಿಎಲ್ 2026: ಅಗ್ರ ಸ್ಥಾನಕ್ಕೇರಿದ RCB; ಮುಂಬೈ ನಿರ್ಗಮನ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

    ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ

    ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ

No Result
View All Result
UdayaNews
  • ಪ್ರಮುಖ ಸುದ್ದಿ
    ಪ್ರಧಾನಿ ಮನವಿ ಹಿನ್ನೆಲೆ ‘ವಾಹನ ರಹಿತ ದಿನ’ ಆಚರಣೆಗೆ ಬಿಹಾರ ಸಿಎಂ ಕರೆ

    ಪ್ರಧಾನಿ ಮನವಿ ಹಿನ್ನೆಲೆ ‘ವಾಹನ ರಹಿತ ದಿನ’ ಆಚರಣೆಗೆ ಬಿಹಾರ ಸಿಎಂ ಕರೆ

    ರಾಜ್ಯದ ಕಾಂಗ್ರೆಸ್ ನಾಯಕರಲ್ಲಿ ‘ಜಮೀರ್ ಈಗ ಹೀರೋ’.. ಅವರಿಗೆ ಪ್ರಿಯಾಂಕಾ ಕಾಲಿಂಗ್..

    ನೀಟ್ ಅಭ್ಯರ್ಥಿ ಆತ್ಮಹತ್ಯೆ ದುಃಖಕರ: ಪ್ರಿಯಾಂಕಾ ಗಾಂಧಿ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ಮುಂದಿನ ತಿಂಗಳು ಭಾರತಕ್ಕೆ ಅಮೆರಿಕ ವ್ಯಾಪಾರ ತಂಡ ಭೇಟಿ ಸಾಧ್ಯತೆ

    ಮುಂದಿನ ತಿಂಗಳು ಭಾರತಕ್ಕೆ ಅಮೆರಿಕ ವ್ಯಾಪಾರ ತಂಡ ಭೇಟಿ ಸಾಧ್ಯತೆ

    ಇಂಧನ ಉಳಿಸುವ ಪ್ರಧಾನಿ ಕರೆಗೆ ಕೇಂದ್ರ ಸಚಿವರ ಬೆಂಬಲ; ಸೈಕಲ್’ನಲ್ಲಿ ಕಚೇರಿಗೆ ತೆರಳಿದ ಮಂತ್ರಿ ತೋಖನ್ ಸಾಹು

    ಇಂಧನ ಉಳಿಸುವ ಪ್ರಧಾನಿ ಕರೆಗೆ ಕೇಂದ್ರ ಸಚಿವರ ಬೆಂಬಲ; ಸೈಕಲ್’ನಲ್ಲಿ ಕಚೇರಿಗೆ ತೆರಳಿದ ಮಂತ್ರಿ ತೋಖನ್ ಸಾಹು

    ಮಲೇಶಿಯಾದ ಪೋರ್ಟ್ ಕ್ಲಾಂಗ್‌’ನಲ್ಲಿ ‘ಐಎನ್‌ಎಸ್ ಸಾಗರಧ್ವನಿ’ ಕಮಾಲ್

    ಮಲೇಶಿಯಾದ ಪೋರ್ಟ್ ಕ್ಲಾಂಗ್‌’ನಲ್ಲಿ ‘ಐಎನ್‌ಎಸ್ ಸಾಗರಧ್ವನಿ’ ಕಮಾಲ್

    ಕೊಪ್ಪಳ:ಸೇತುವೆಯಿಂದ ಉರುಳಿಬಿದ್ದ ಟ್ರ್ಯಾಕ್ಟರ್, 6 ಮಂದಿ ದುರ್ಮರಣ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಇಂಧನ ದರ ಏರಿಕೆ ಹಿಂಪಡೆಯಿರಿ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

  • ರಾಜ್ಯ
    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ಕೊಪ್ಪಳ:ಸೇತುವೆಯಿಂದ ಉರುಳಿಬಿದ್ದ ಟ್ರ್ಯಾಕ್ಟರ್, 6 ಮಂದಿ ದುರ್ಮರಣ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಇಂಧನ ದರ ಏರಿಕೆ ಹಿಂಪಡೆಯಿರಿ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ಜೂನ್ 21ರಂದು NEET-UG 2026 ಮರು ಪರೀಕ್ಷೆ: NTA ಘೋಷಣೆ

    CNG ಗ್ರಾಹಕರಿಗೂ ಬೆಲೆ ಏರಿಕೆಯ ಬಿಸಿ; ಪ್ರತಿ ಕೆಜಿಗೆ 2 ರೂಪಾಯಿ ಹೆಚ್ಚಳ

    CNG ಗ್ರಾಹಕರಿಗೂ ಬೆಲೆ ಏರಿಕೆಯ ಬಿಸಿ; ಪ್ರತಿ ಕೆಜಿಗೆ 2 ರೂಪಾಯಿ ಹೆಚ್ಚಳ

    ಪಂಚಮಸಾಲಿ ಹೋರಾಟ; ಜನನಾಯಕರ ಹಿತಾಸಕ್ತಿಗೆ ಸೊಪ್ಪು ಹಾಕುವುದಿಲ್ಲ: ವಚನಾನಂದ ಶ್ರೀ

    ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ ₹3 ಏರಿಕೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ‘ನೀವು ಕೇಸರಿ ವಿರೋಧಿಗಳು ಅನಿಸುತ್ತದೆ’; ಮತೀಯ ಓಲೈಕೆ ರಾಜಕಾರಣ ಎಂದು ಬೊಟ್ಟು ಮಾಡಿದ ಬಿಜೆಪಿ

    ‘ಹಿಜಬ್’ಗೆ ನಿರ್ಬಂಧ..! ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿ.. ರಾಜ್ಯ ಸರ್ಕಾರ ಅದೇಶ

    ಶಾಲೆ, ಪಿಯು ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ರದ್ದು; ಸಮವಸ್ತ್ರ ನಿಯಮಗಳಲ್ಲಿ ಬದಲಾವಣೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

  • ದೇಶ-ವಿದೇಶ
    ಪ್ರಧಾನಿ ಮನವಿ ಹಿನ್ನೆಲೆ ‘ವಾಹನ ರಹಿತ ದಿನ’ ಆಚರಣೆಗೆ ಬಿಹಾರ ಸಿಎಂ ಕರೆ

    ಪ್ರಧಾನಿ ಮನವಿ ಹಿನ್ನೆಲೆ ‘ವಾಹನ ರಹಿತ ದಿನ’ ಆಚರಣೆಗೆ ಬಿಹಾರ ಸಿಎಂ ಕರೆ

    ರಾಜ್ಯದ ಕಾಂಗ್ರೆಸ್ ನಾಯಕರಲ್ಲಿ ‘ಜಮೀರ್ ಈಗ ಹೀರೋ’.. ಅವರಿಗೆ ಪ್ರಿಯಾಂಕಾ ಕಾಲಿಂಗ್..

    ನೀಟ್ ಅಭ್ಯರ್ಥಿ ಆತ್ಮಹತ್ಯೆ ದುಃಖಕರ: ಪ್ರಿಯಾಂಕಾ ಗಾಂಧಿ

    ಮುಂದಿನ ತಿಂಗಳು ಭಾರತಕ್ಕೆ ಅಮೆರಿಕ ವ್ಯಾಪಾರ ತಂಡ ಭೇಟಿ ಸಾಧ್ಯತೆ

    ಮುಂದಿನ ತಿಂಗಳು ಭಾರತಕ್ಕೆ ಅಮೆರಿಕ ವ್ಯಾಪಾರ ತಂಡ ಭೇಟಿ ಸಾಧ್ಯತೆ

    ಇಂಧನ ಉಳಿಸುವ ಪ್ರಧಾನಿ ಕರೆಗೆ ಕೇಂದ್ರ ಸಚಿವರ ಬೆಂಬಲ; ಸೈಕಲ್’ನಲ್ಲಿ ಕಚೇರಿಗೆ ತೆರಳಿದ ಮಂತ್ರಿ ತೋಖನ್ ಸಾಹು

    ಇಂಧನ ಉಳಿಸುವ ಪ್ರಧಾನಿ ಕರೆಗೆ ಕೇಂದ್ರ ಸಚಿವರ ಬೆಂಬಲ; ಸೈಕಲ್’ನಲ್ಲಿ ಕಚೇರಿಗೆ ತೆರಳಿದ ಮಂತ್ರಿ ತೋಖನ್ ಸಾಹು

    ಮಲೇಶಿಯಾದ ಪೋರ್ಟ್ ಕ್ಲಾಂಗ್‌’ನಲ್ಲಿ ‘ಐಎನ್‌ಎಸ್ ಸಾಗರಧ್ವನಿ’ ಕಮಾಲ್

    ಮಲೇಶಿಯಾದ ಪೋರ್ಟ್ ಕ್ಲಾಂಗ್‌’ನಲ್ಲಿ ‘ಐಎನ್‌ಎಸ್ ಸಾಗರಧ್ವನಿ’ ಕಮಾಲ್

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಇಂಧನ ದರ ಏರಿಕೆ ಹಿಂಪಡೆಯಿರಿ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ಜೂನ್ 21ರಂದು NEET-UG 2026 ಮರು ಪರೀಕ್ಷೆ: NTA ಘೋಷಣೆ

    ಆಸ್ತಿಗಳಿಗೆ ಹೊಸ ಡಿಜಿಟಲ್ ಸಂಪರ್ಕ ರೇಟಿಂಗ್ ನಿಯಮ ಜಾರಿ: TRAI

    ಆಸ್ತಿಗಳಿಗೆ ಹೊಸ ಡಿಜಿಟಲ್ ಸಂಪರ್ಕ ರೇಟಿಂಗ್ ನಿಯಮ ಜಾರಿ: TRAI

    CNG ಗ್ರಾಹಕರಿಗೂ ಬೆಲೆ ಏರಿಕೆಯ ಬಿಸಿ; ಪ್ರತಿ ಕೆಜಿಗೆ 2 ರೂಪಾಯಿ ಹೆಚ್ಚಳ

    CNG ಗ್ರಾಹಕರಿಗೂ ಬೆಲೆ ಏರಿಕೆಯ ಬಿಸಿ; ಪ್ರತಿ ಕೆಜಿಗೆ 2 ರೂಪಾಯಿ ಹೆಚ್ಚಳ

    ಪಂಚಮಸಾಲಿ ಹೋರಾಟ; ಜನನಾಯಕರ ಹಿತಾಸಕ್ತಿಗೆ ಸೊಪ್ಪು ಹಾಕುವುದಿಲ್ಲ: ವಚನಾನಂದ ಶ್ರೀ

    ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ ₹3 ಏರಿಕೆ

  • ಬೆಂಗಳೂರು
    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ‘ನೀವು ಕೇಸರಿ ವಿರೋಧಿಗಳು ಅನಿಸುತ್ತದೆ’; ಮತೀಯ ಓಲೈಕೆ ರಾಜಕಾರಣ ಎಂದು ಬೊಟ್ಟು ಮಾಡಿದ ಬಿಜೆಪಿ

    ‘ಹಿಜಬ್’ಗೆ ನಿರ್ಬಂಧ..! ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿ.. ರಾಜ್ಯ ಸರ್ಕಾರ ಅದೇಶ

    ಶಾಲೆ, ಪಿಯು ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ರದ್ದು; ಸಮವಸ್ತ್ರ ನಿಯಮಗಳಲ್ಲಿ ಬದಲಾವಣೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ದೇವಸ್ಥಾನಗಳಿಂದ ಮಸೀದಿ, ದರ್ಗಾಗಳಿಗೆ ಹಣ.. ಇದೀಗ ಬಯಲಾಯ್ತು ಸತ್ಯ..

    ಬೆಂಗಳೂರಿನ ಜನತೆಗಾಗಿ ಸರ್ಕಾರದ ಕ್ರಮ; ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕ ಶೇ.2ಕ್ಕೆ ಇಳಿಕೆ

    ಜಿಬಿಎ ಚುನಾವಣೆ ವಿಚಾರದಲ್ಲಿ ಸಿಎಂ-ಡಿಕೆಶಿ ನಡುವೆ ಭಿನ್ನಾಭಿಪ್ರಾಯ?

    NEET ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

    NEET ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

    ಬಿಜೆಪಿಯಲ್ಲೀಗ ರಾಜೀನಾಮೆ ಪರ್ವ; ಮತ್ತೊಬ್ಬ ಶಾಸಕ ಗುಡ್ ಬೈ

    ಎಸ್‌ಸಿ-ಎಸ್‌ಟಿ ಮೀಸಲಾತಿ ವಿಚಾರ: ಜಾಗೃತಿ ಅಭಿಯಾನಕ್ಕೆ ಬಿಜೆಪಿ ತೀರ್ಮಾನ

    ಬಯಲುಸೀಮೆ ಜಿಲ್ಲೆಯ ಕನಸಿನ ಬಸ್ ನಿಲ್ದಾಣ ಲೋಕಾರ್ಪಣೆ; KSRTC-ಸ್ಮಾರ್ಟ್ ಸಿಟಿ ಸಹಭಾಗಿತ್ವದ ದಾವಣಗೆರೆಯ ಸುಸಜ್ಜಿತ ಬಸ್ ಸ್ಟಾಂಡ್ ಹೇಗಿದೆ ಗೊತ್ತಾ?

    KSRTC ನೌಕರರಿಗೆ ಗುಡ್ ನ್ಯೂಸ್; ನಾಲ್ಕೂ ನಿಗಮಗಳ ಸಿಬ್ಬಂದಿ ವೇತನ 12.5% ಪರಿಷ್ಕರಣೆ: ಸರ್ಕಾರ ಆದೇಶ

  • ವೈವಿಧ್ಯ
    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಕಿಡ್ನಿ ಆರೋಗ್ಯಕ್ಕೆ ಎಳನೀರು ಸಹಾಯಕವೇ? ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು?

    ರಕ್ತದೊತ್ತಡ ನಿಯಂತ್ರಣಕ್ಕೆ ಶುಂಠಿ ಸಹಾಯಕವೇ? ಹೇಗೆ ಬಳಸಬಹುದು?

    ಇದೀಗ ನೇರಳೆ ಹಣ್ಣಿನ ಸೀಸನ್; ಆರೋಗ್ಯಕ್ಕೆ ಎಷ್ಟು ಉಪಕಾರಿ ಈ ಜಾಮೂನ್?

    ಇದೀಗ ನೇರಳೆ ಹಣ್ಣಿನ ಸೀಸನ್; ಆರೋಗ್ಯಕ್ಕೆ ಎಷ್ಟು ಉಪಕಾರಿ ಈ ಜಾಮೂನ್?

    ಹ್ಯಾಂಟವೈರಸ್ ಎಂದರೇನು? ಭಾರತದಲ್ಲಿ ಭೀತಿ ಬೇಡ ಎಂದ ತಜ್ಞರು

    ಖಾಲಿ ಹೊಟ್ಟೆಯಲ್ಲಿ ಶುಂಠಿ ರಸವನ್ನು ಸೇವಿಸುವುದು ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ

    ಖಾಲಿ ಹೊಟ್ಟೆಯಲ್ಲಿ ಶುಂಠಿ ರಸವನ್ನು ಸೇವಿಸುವುದು ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ

    ಹಳೆಯ ಆಂಡ್ರಾಯ್ಡ್ ಫೋನ್‌ಗಳಿಗೆ ವಾಟ್ಸಾಪ್ ಶಾಕ್? ಸೆಪ್ಟೆಂಬರ್‌ನಿಂದ ಭಾರೀ ಸಾಧ್ಯತೆ

    ಖಾಲಿ ಹೊಟ್ಟೆಯಲ್ಲಿ ಖರ್ಜೂರ: ಆರೋಗ್ಯ ವರ್ಧಕವಾ? ಅಥವಾ ಬೆಳಗಿನ ಪುರಾಣವೇ?

    ಖಾಲಿ ಹೊಟ್ಟೆಯಲ್ಲಿ ಖರ್ಜೂರ: ಆರೋಗ್ಯ ವರ್ಧಕವಾ? ಅಥವಾ ಬೆಳಗಿನ ಪುರಾಣವೇ?

  • ಸಿನಿಮಾ
    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

    ಸತ್ಯ ದೇವ್ ಅಭಿನಯದ ‘ರಾವ್ ಬಹಾದುರ್’ ಜುಲೈ 3ಕ್ಕೆ ಬಿಡುಗಡೆ, ವಿಂಟೇಜ್ ಲುಕ್‌ನಲ್ಲಿ ಸತ್ಯ ದೇವ್

    ಸತ್ಯ ದೇವ್ ಅಭಿನಯದ ‘ರಾವ್ ಬಹಾದುರ್’ ಜುಲೈ 3ಕ್ಕೆ ಬಿಡುಗಡೆ, ವಿಂಟೇಜ್ ಲುಕ್‌ನಲ್ಲಿ ಸತ್ಯ ದೇವ್

    ಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ನಿಧನಕ್ಕೆ ನಟ ಚಿರಂಜೀವಿ ಸಂತಾಪ

    ಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ನಿಧನಕ್ಕೆ ನಟ ಚಿರಂಜೀವಿ ಸಂತಾಪ

    ಖ್ಯಾತ ನಿರ್ಮಾಪಕ ಆರ್.ಬಿ. ಚೌಧರಿ ರಸ್ತೆ ಅಪಘಾತದಲ್ಲಿ ನಿಧನ

    ಖ್ಯಾತ ನಿರ್ಮಾಪಕ ಆರ್.ಬಿ. ಚೌಧರಿ ರಸ್ತೆ ಅಪಘಾತದಲ್ಲಿ ನಿಧನ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    • ದೇಗುಲ ದರ್ಶನ
  • ವೀಡಿಯೊ
    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಕೊಹ್ಲಿ ಶತಕದ ಅಬ್ಬರ; KKR ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    ಇರಾನ್ ಪರಮಾಣು ಪ್ರಸ್ತಾವನೆಯನ್ನು ‘ಕಸ’ಕ್ಕೆ ಹೋಲಿಸಿದ ಟ್ರಂಪ್

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಐಪಿಎಲ್ 2026: ಅಗ್ರ ಸ್ಥಾನಕ್ಕೇರಿದ RCB; ಮುಂಬೈ ನಿರ್ಗಮನ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

    ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ

    ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ

No Result
View All Result
UdayaNews
No Result
View All Result
Home Focus

‘ಎಕ್ಸ್‌ಪ್ರೆಸ್ ವೇ’ ಆಟ.. ಜನರ ‘ಪ್ರಾಣದ ಜೊತೆ ಚೆಲ್ಲಾಟ..?’ ಸುರ್ಜೆವಾಲರ ಮಾರ್ಮಿಕ ಪ್ರಶ್ನೆಗಳು

by Udaya News
March 11, 2023
in Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
‘ಟಿಪ್ಪು ತಲೆ ತೆಗೆದಂತೆ..’ ಅಶ್ವಥ್ ನಾರಾಯಣ್ ಹೇಳಿಕೆ ಬಗ್ಗೆ ನಡ್ಡಾ, ಬೊಮ್ಮಾಯಿ ಸ್ಪಷ್ಟಪಡಿಸಬೇಕಿದೆ
Share on FacebookShare via: WhatsApp

ಬೆಂಗಳೂರು: ಅಪೂರ್ಣಗೊಂಡಿರುವ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈಗಾಗಲೇ ಅನೇಕ ರಾದ್ಧಾಂತಗಳು ಸಂಭವಿಸಿದೆ. ಮುಳುಗುವ ಹಡಗನಂತಾಗಿರುವ ಬಿಜೆಪಿಯು ಈಗ ಸಾರ್ವಜನಿಕರ ರಕ್ಷಣೆಯನ್ನು ಪಣಕ್ಕಿಟ್ಟು ಜನರ ಜೀವದ ಜತೆ ಚೆಲ್ಲಾಟವಾಡುತ್ತಾ ಕಾಮಗಾರಿ ಪೂರ್ಣಗೊಳ್ಳದಿದ್ದರೂ ಹೆದ್ದಾರಿ ಉದ್ಘಾಟನೆಗೆ ಮುಂದಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಕಟು ಟೀಕೆ ಮಾಡಿದ್ದಾರೆ.

ಮಾಧ್ಯಮ ಹೇಳಿಕೆ ನೀಡಿರುವ ಅವರು, ಪ್ರಚಾರ ಹಾಗೂ ಚುನಾವಣೆಗಾಗಿ ಅಪೂರ್ಣಗೊಂಡಿರುವ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ಮಾಡಲಾಗುತ್ತಿದೆ ಎಂದು ರಾಜ್ಯದ ಆಡಳಿತಾರೂಢ ಬಿಜೆಪಿಯನ್ನು ಕೆಣಕಿದ್ದಾರೆ.

RelatedPosts

ಪ್ರಧಾನಿ ಮನವಿ ಹಿನ್ನೆಲೆ ‘ವಾಹನ ರಹಿತ ದಿನ’ ಆಚರಣೆಗೆ ಬಿಹಾರ ಸಿಎಂ ಕರೆ

ನೀಟ್ ಅಭ್ಯರ್ಥಿ ಆತ್ಮಹತ್ಯೆ ದುಃಖಕರ: ಪ್ರಿಯಾಂಕಾ ಗಾಂಧಿ

ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

ಮೋದಿ ಅವರ ಸರ್ಕಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಮೂಲಕ 25 ಸಾವಿರ ಕೋಟಿ ಸಂಗ್ರಹಿಸುವ ಗುರಿ ಹೊಂದಿದೆ ಎಂದಿರುವ ಸುರ್ಜಿವಾಲ, ಭ್ರಷ್ಟ ಬಿಜೆಪಿ ಸರ್ಕಾರ ಮುಂಬರುವ ಕರ್ನಾಟಕ ಚುನಾವಣೆಯಲ್ಲಿ ಅವನತಿಯ ಹಾದಿಯಲ್ಲಿ ಸಾಗುತ್ತಿದ್ದು, ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಪ್ರಚಾರ ಪಡೆಯಲು ಪ್ರಯತ್ನಿಸುತ್ತಿದೆ ಎಂದು ದೂರಿದ್ದಾರಲ್ಲದೆ, ಪ್ರಯಾಣಿಕರ ಜೀವವನ್ನು ಅಪಾಯಕ್ಕೆ ತಳ್ಳಿ ಅಪೂರ್ಣಗೊಂಡಿರುವ ಹೆದ್ದಾರಿ ಉದ್ಘಾಟನೆ ಮಾಡುತ್ತಿದ್ದು, ಟೋಲ್ ಹೆಸರಲ್ಲಿ ಕನ್ನಡಿಗರಿಂದ ಹಣ ಸಂಗ್ರಹಿಸಲು ಮುಂದಾಗಿರುವ ಬಿಜೆಪಿ ಅವೈಜ್ಞಾನಿಕ ರಸ್ತೆ ವಿನ್ಯಾಸ, ನೀರು ಸುಗಮವಾಗಿ ಹರಿದುಹೋಗಲು ಅವಕಾಶ ಕಲ್ಪಿಸಿಲ್ಲ. ಪ್ರವಾಹ ನಿಯಂತ್ರಣ ಮಾರ್ಗಸೂಚಿ ಅನುಸರಿಸಿಲ್ಲ. ಇನ್ನು ರೈತರು ತಮ್ಮ ಊರಿನಿಂದ ಪಟ್ಟಣಕ್ಕೆ ಹೋಗಲು ಸರಿಯಾದ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಿಲ್ಲ. ಈ ಎಲ್ಲ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯ ಬಿಜೆಪಿ ಸರ್ಕಾರವು ಪ್ರಮುಖ ಪ್ರಶ್ನೆಗಳಿಗೆ ಉತ್ತರ ನೀಡಬೇಕಿದೆ ಎಂದಿದ್ದಾರೆ.

9/9

Q 8. The MP’s of Mandya & Mysore have deliberately shut their eyes to this man-made disaster created by the BJP.
 
Why are the Prime Minister and the BJP MP’s of Mandya and Mysore indifferent to the plight of commuters and farmers staring them in the face?

FULL STATEMENT👇 pic.twitter.com/68ThoYyoBE

— Randeep Singh Surjewala (@rssurjewala) March 11, 2023

ಈ ಹೆದ್ದಾರಿ ಬಗೆಗಿನ ವಾಸ್ತವಾಂಶಗಳು ಏನೆಂಬ ಬಗ್ಗೆ ಸುರ್ಜೆವಾಲ ಅವರು ತಮ್ನದೇ ರೀತಿಯಲ್ಲಿ ವಿವರಿಸಿದ್ದಾರೆ.

  • 2002ರಲ್ಲಿ ಕಾಂಗ್ರೆಸ್ ಸರ್ಕಾರ ಎರಡು ಪಥದ ರಾಜ್ಯ ಹೆದ್ದಾರಿಯನ್ನು ನಾಲ್ಕು ಪಥದ ಹೆದ್ದಾರಿಯನ್ನಾಗಿ ಮಾಡಿ, ಟೋಲ್ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಟ್ಟಿತ್ತು.

  • ಮಾರ್ಚ್ 04, 2014: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಒತ್ತಾಯದ ಮೇರೆಗೆ ರಾಜ್ಯ ಹೆದ್ದಾರಿಯಾಗಿದ್ದ ಬೆಂಗಳೂರು ಮೈಸೂರು ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ 275 ಆಗಿ ಅಧಿಸೂಚನೆ ಹೊರಡಿಸಿದರು.

  • ಅಕ್ಟೋಬರ್ 4, 2016ರ ವೇಳೆಗೆ: ರಾಜ್ಯದಲ್ಲಿದ್ದ ಕಾಂಗ್ರೆಸ್ ಸರ್ಕಾರ 4,400 ಕೋಟಿ ವೆಚ್ಚ ಮಾಡಿ 2500 ಎಕರೆ ಭೂಮಿ ಸ್ವಾಧೀನ ಪಡಿಸಿಕೊಂಡಿತು.

  • ಫೆಬ್ರವರಿ 13, 2018: ರಾಜ್ಯ ಕಾಂಗ್ರೆಸ್ ಸರ್ಕಾರ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಗೆ 6420 ಕೋಟಿ ಹಣವನ್ನು ಮಂಜೂರು ಮಾಡಿತ್ತು.ಬೆಂಗಳೂರಿನಿಂದ ನಿಡಘಟ್ಟದ 56 ಕಿ.ಮೀ ಉದ್ದ ರಸ್ತೆಗೆ 3501 ಕೋಟಿನಿಡಘಟ್ಟದಿಂದ ಮೈಸೂರಿನ 62 ಕಿ.ಮೀ ಉದ್ದದ ರಸ್ತೆಗೆ 2919 ಕೋಟಿ ನೀಡಿತ್ತು.ಈಗ ಈ ರಸ್ತೆಯ ಒಟ್ಟು ವೆಚ್ಚ 10 ಸಾವಿರ ಕೋಟಿ ಅಂದಾಜು ಮಾಡಲಾಗಿದೆ.

  • ಮಾರ್ಚ್ 12, 2023ರಂದು: ಮೋದಿ ಹಾಗೂ ಬೊಮ್ಮಾಯಿ ಸರ್ಕಾರ ಅಪೂರ್ಣಗೊಂಡಿರುವ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯನ್ನು ಉದ್ಘಾಟನೆ ಮಾಡುತ್ತಿವೆ. ಆಮೂಲಕ ಮುಂಬರುವ ಚುನಾವಣೆಯಲ್ಲಿ 40% ಕಮಿಷನ್ ಭ್ರಷ್ಟಾಚಾರದ ಹೊರತಾಗಿ ತಮ್ಮ ಸಾಧನೆ ಏನೂ ಇಲ್ಲದ ಕಾರಣ ಈ ಯೋಜನೆಯ ಪ್ರಚಾರ ಪಡೆಯಲು ಮುಂದಾಗಿದೆ.

Will PM Modi – CM Bommai answer#MysuruExpressway 👇🏼 pic.twitter.com/TLw5ow5ot8

— Randeep Singh Surjewala (@rssurjewala) March 11, 2023

ಈ ವಿಚಾರಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬೊಮ್ಮಾಯಿ ಅವರ ಸರ್ಕಾರ ಉತ್ತರ ನೀಡಲಿ ಎಂದಿರುವ ಪ್ರದೇಶ ಕಾಂಗ್ರೆಸ್ ಉಸ್ತುವಾರಿಯೂ ಆಗಿರುವ ರಣದೀಪ್ ಅಇಂಗ್ ಸುರ್ಜೆವಾಲ ಅವರು ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

  1. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸುಮಾರು 21 ಕಿ.ಮೀ (118 ಕಿ.ಮೀ ಪೈಕಿ) ಉದ್ದದಷ್ಟು ರಸ್ತೆ ವಿವಿಧ ಭಾಗಗಳಲ್ಲಿ ಅಪೂರ್ಣಗೊಂಡಿದೆ. ಈ ಕುರಿತ ಚಿತ್ರಗಳನ್ನು ಸೇರಿಸಲಾಗಿದೆ.ಅ ಪೂರ್ಣಗೊಂಡಿರುವ ಹೆದ್ದಾರಿಯನ್ನು ಪ್ರಧಾನಮಂತ್ರಿಗಳು ಉದ್ಘಾಟನೆ ಮಾಡುತ್ತಿರುವುದು ಚುನಾವಣೆ ಗಿಮಿಕ್ ಅಲ್ಲವೇ?

  2. ರಾಷ್ಟ್ರೀಯ ಹೆದ್ದಾರಿ 275 ಬೆಂಗಳೂರು- ಮೈಸೂರು ರಸ್ತೆ ಅಪೂರ್ಣಗೊಂಡಿದ್ದು, ಈ ರಸ್ತೆಯ ಅನೇಕ ಕಾಮಗಾರಿಗಳು ಪೂರ್ಣಗೊಂಡಿಲ್ಲ.50 ಅಂಡರ್ ಪಾಸ್ ಗಳ ಪೈಕಿ ಕೇವಲ 22 ಅಂಡರ್ ಪಾಸ್ ಮಾತ್ರ ಪೂರ್ಣಗೊಂಡಿದೆ.12 ಓವರ್ ಪಾಸ್ ಗಳ ಪೈಕಿ ಕೇವಲ 6 ಮಾತ್ರ ಪೂರ್ಣಗೊಂಡಿವೆ.12 ಹಗುರ ವಾಹನ ಅಂಡರ್ ಪಾಸ್ ಗಳ ಪೈಕಿ ಕೇವಲ 6 ಮಾತ್ರ ಪೂರ್ಣವಾಗಿವೆ.18 ಪಾದಚಾರಿ ಅಂಡರ್ ಪಾಸ್ ಗಳ ಪೈಕಿ ಕೇವಲ 8 ಮಾತ್ರ ಪೂರ್ಣಗೊಂಡಿವೆ. ಅಪೂರ್ಣಗೊಂಡಿರುವ, ಛಿದ್ರವಾಗಿರುವ ಹಾಗೂ ತೇಪೆಯಿಂದ ಕೂಡಿರುವ ರಾಷ್ಟ್ರೀಯ ಹೆದ್ದಾರಿಯನ್ನು ಪ್ರಧಾನಮಂತ್ರಿಗಳು ಉದ್ಘಾಟನೆ ಮಾಡುತ್ತಿರುವುದೇಕೆ?

  3. 118 ಕಿ.ಮೀ ಉದ್ದದ ಹೆದ್ದಾರಿಯ ಎರಡೂ ಭಾಗಗಳಲ್ಲಿ ಸರ್ವೀಸ್ ರಸ್ತೆ ಅಪೂರ್ಣಗೊಂಡಿದೆ. ಪರಿಣಾಮ ಈ ಹೆದ್ದಾರಿಯ ಭಾಗದ ರೈತರಿಗೆ, ನಿವಾಸಿಗಳಿಗೆ ತೊಂದರೆಯಾಗಿದ್ದು, ಜನಜೀವನ ಹಾಗೂ ದಿನನಿತ್ಯದ ಚಟುವಟಿಕೆಗೆ ತೊಡಕಾಗಿದೆ. ಪ್ರಧಾನಮಂತ್ರಿಗಳು ಸರ್ವೀಸ್ ರಸ್ತೆ ಪೂರ್ಣಗೊಳಿಸದೇ ರೈತರು, ಜನಸಾಮಾನ್ಯರ ರಕ್ಷಣೆ ಪಣಕ್ಕಿಟ್ಟಿರುವುದೇಕೆ?

  4. ಬೆಂಗಳೂರು ಮೈಸೂರು ಹೆದ್ದಾರಿಯನ್ನು ಇಂಡಿಯನ್ ರೋಡ್ ಕಾಂಗ್ರೆಸ್ (IRC) ಗುಣಮಟ್ಟದಲ್ಲಿ ನಿರ್ಮಾಣ ಮಾಡಿಲ್ಲ. ಹಲವೆಡೆಗಳಲ್ಲಿ ಈ ಹೆದ್ದಾರಿ ನಿರ್ಮಾಣ ಅವೈಜ್ಞಾನಿಕವಾಗಿದೆ. ಅಲ್ಲದೆ ಕಳಪೆ ಗುಣಮಟ್ಟದ ಸಾಮಾಗ್ರಿ ಬಳಸಿದ್ದು, ಒಟ್ಟಾರೆ ರಸ್ತೆಯ ನಿರ್ಮಾಣ ಯೋಜನೆ ಕಳಪೆಯಾಗಿದೆ. 2022ರ ಅಕ್ಟೋಬರ್ ನಿಂದ ಇಲ್ಲಿಯವರೆಗೆ 300ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದು, 90 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 122 ಜನರಿಗೆ ಗಂಭೀರ ಗಾಯಗಳಾಗಿವೆ.* ಆದರೂ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಯಾವುದೇ ಅಗತ್ಯ ಕ್ರಮ ಕೈಗೊಂಡಿಲ್ಲ.

  5. ಪ್ರಧಾನಮಂತ್ರಿಗಳಿಗೆ ಸಾರ್ವಜನಿಕರ ರಕ್ಷಣೆಯನ್ನು ಅಪಾಯಕ್ಕೆ ಸಿಲುಕಿರುವ ಹಾಗೂ ಅಮಾಯಕ ಜೀವಗಳನ್ನು ಬಲಿಯಾಗುತ್ತಿರುವ ಬಗ್ಗೆ ಅರಿವಿಲ್ಲವೇಕೆ? ಸಂಚಾರಿ ಸಮೀಕ್ಷೆ ಪ್ರಕಾರ 2018ರಲ್ಲಿ ಈ ರಸ್ತೆಯಲ್ಲಿ 53 ಸಾವಿರ ಪ್ಯಾಸೆಂಜರ್ ಕಾರ್ ಯುನಿಟ್ (PCU) ನಷ್ಟಿದ್ದು ಇದು 2023ಕ್ಕೆ 90 ಸಾವಿರ ತಲುಪುವ ನಿರೀಕ್ಷೆ ಇದೆ. ಇದರ ಜತೆಗೆ ವಾಣಿಜ್ಯ ಉದ್ದೇಶಿತ ವಾಹನಗಳು ಸೇರ್ಪಡೆಯಾಗಲಿವೆ.

  6. 118 ಕಿ.ಮೀ ರಸ್ತೆಯ ಟೋಲ್ (56 ಕಿ.ಮೀ.ಗೆ 135 ಹಾಗೂ 62 ಕಿ.ಮೀ.ಗೆ 165) ಒಂದು ಕಡೆಗೆ ಸಾಗಲು 300 ರೂ. ನಿಗದಿ ಮಾಡಿದ್ದು, ಎರಡೂ ಕಡೆ ಓಡಾಡಲು ಕಾರಿಗೆ 600 ರೂ. ನಿಗದಿ ಮಾಡಲಾಗಿದೆ. ಇನ್ನು ಭಾರಿ ವಾಹನ ಹಾಗೂ ವಾಣಿಜ್ಯ ವಾಹನಗಳಿಗೆ ಒಂದು ಕಡೆಗೆ 2 ಸಾವಿರದಂತೆ ಎರಡೂ ಕಡೆ ಸಾಗಲು 4 ಸಾವಿರ ನಿಗದಿ ಮಾಡಲಾಗಿದೆ.ಈ ಲೆಕ್ಕಾಚಾರದಲ್ಲಿ 90 ಸಾವಿರ ಕಾರುಗಳಿಗೆ 600 ರೂನಂತೆ ಪ್ರತಿನಿತ್ಯ 5,40,00,000 (5.40 ಕೋಟಿ) ರೂ. ಸಂಗ್ರಹವಾಗಲಿದೆ. ಆಮೂಲಕ ವರ್ಷದ 365 ದಿನಕ್ಕೆ 1971 ಕೋಟಿಯಿಂದ 2 ಸಾವಿರ ಕೋಟಿಯಷ್ಟು ಸಂಗ್ರಹವಾಗಲಿದೆ.10 ವರ್ಷ ಟೋಲ್ ಸಂಗ್ರಹಿಸಿದರೆ 20 ಸಾವಿರ ಕೋಟಿ ಸಂಗ್ರಹವಾಗಲಿದ್ದು, ಪ್ರತಿ ಎರಡು ವರ್ಷಕ್ಕೊಮ್ಮೆ ಟೋಲ್ ದರ ಹೆಚ್ಚಳ ಮಾಡಿದಾಗ 110 ವರ್ಷಗಳಲ್ಲಿ ಸುಮಾರು 25 ಸಾವಿರ ಕೋಟಿ ಹಣವನ್ನು ಟೋಲ್ ಮೂಲಕ ಸಂಗ್ರಹವಾಗಲಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಿಂದ ಮೋದಿ ಸರ್ಕಾರ 15 ಸಾವಿರ ಕೋಟಿ ಲಾಭ ಮಾಡಲು ಮುಂದಾಗಿರುವುದೇಕೆ?

  7. ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ವೆಚ್ಚ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 6420 ಕೋಟಿಯಷ್ಟಿತ್ತು. ಬಿಜೆಪಿ ಅವಧಿಯಲ್ಲಿ ಇದು 10 ಸಾವಿರ ಕೋಟಿಗೆ ಹೆಚ್ಚಾಗಿದೆ. ಈ ಹೆದ್ದಾರಿಯ ನಿರ್ಮಾಣದ ವೆಚ್ಚ ದುಪ್ಪಟ್ಟಾಗಲು ಕಾರಣವೇನು ಎಂದು ಪ್ರಧಾನಮಂತ್ರಿಗಳು ಉತ್ತರಿಸುವರೇ?*

  8. 2022ರ ಆಗಸ್ಟ್ ತಿಂಗಳಲ್ಲಿ ಸುರಿದ ಮಳೆಗೆ ಬೆಂಗಳೂರು ಮೈಸೂರು ಹೆದ್ದಾರಿ ಬಳಿ ನೀರು ಸುಗಮವಾಗಿ ಹರಿದು ಹೋಗಲು ವ್ಯವಸ್ಥೆ ಕಲ್ಪಿಸದ ಕಾರಣ ಕುಂಬಳಗೋಡು, ಇನೋರು ಪಾಳ್ಯ ಟೋಲ್ ಹಗೇಟೆ, ಚನ್ನಪಟ್ಟಣ ಮತ್ತು ರಾಮನಗರದಲ್ಲಿ ಪ್ರವಾಹ ಉಂಟಾಗಿತ್ತು. ಇನ್ನು ಹೆದ್ದಾರಿಯ ಎರಡೂ ಬದಿಯಲ್ಲಿರುವ ರೈತರ ಕೃಷಿ ಭೂಮಿಗೆ ನೀರಾವರಿ ನೀರು ಹರಿಯಲು ಅಡ್ಡಿಯುಂಟಾಗಿದೆ. ಪರಿಣಾಮ ಪ್ರತಿ ಮಳೆಗಾಲದಲ್ಲೂ ಪ್ರವಾಹ ಪರಿಸ್ಥಿತಿ ಉದ್ಭವವಾಗಲಿದೆ. ಪ್ರವಾಹ ನಿಯಂತ್ರಣ ಮಾರ್ಗಸೂಚಿ ಅನುಸರಿಸದೇ, ಹೆದ್ದಾರಿಯ ಎರಡೂ ಬದಿಯ ರೈತರಿಗೆ ಸರಿಯಾದ ನೀರಾವರಿ ವ್ಯವಸ್ಥೆ ಕಲ್ಪಿಸದೇ ಪ್ರಧಾನಮಂತ್ರಿಗಳು ಈ ಹೆದ್ದಾರಿ ಉದ್ಘಾಟನೆ ಮಾಡುತ್ತಿರುವುದೇಕೆ?*

  9. ಬಿಜೆಪಿ ಸರ್ಕಾರದ ಈ ಮಾನವ ನಿರ್ಮಿತ ಪ್ರವಾಹ ಪರಿಸ್ಥಿತಿಯನ್ನು ಕಂಡರೂ ಕಾಣದಂತೆ ಮಂಡ್ಯ ಹಾಗೂ ಮೈಸೂರು ಭಾಗದ ಸಂಸದರು ವರ್ತಿಸುತ್ತಿದ್ದಾರೆ. ಪ್ರಧಾನಮಂತ್ರಿಗಳು ಹಾಗೂ ಮಂಡ್ಯ ಮತ್ತು ಮೈಸೂರಿನ ಸಂಸದರು ಪ್ರಯಾಣಿಕರು ಹಾಗೂ ರೈತರ ದುರಾವಸ್ಥೆಯನ್ನು ಕಂಡರೂ ಈ ಬಗ್ಗೆ ಅಸಡ್ಡೆ ತೋರುತ್ತಿರುವುದೇಕೆ?

ShareSendTweetShare
Previous Post

ಲೂಸ್ ಟಾಕ್..!? ಮಿಥುನ್ ರೈಗೆ ನಟ ರಕ್ಷಿತ್ ಶೆಟ್ಟಿ ತರಾಟೆ.. ಕಿರಿಕ್ ಪಾರ್ಟಿ ಸ್ಟಾರ್‌ಗೆ ನೆಟ್ಟಿಗರಿಂದ ಕ್ಲಾಸ್

Next Post

41 ವರ್ಷಗಳ ಬಳಿಕ ಮಂಡ್ಯಕ್ಕೆ ಪ್ರಧಾನಿ ಆಗಮನ; ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಲೋಕಾರ್ಪಣೆಗೆ ಕ್ಷಣಗಣನೆ

Related Posts

ಪ್ರಧಾನಿ ಮನವಿ ಹಿನ್ನೆಲೆ ‘ವಾಹನ ರಹಿತ ದಿನ’ ಆಚರಣೆಗೆ ಬಿಹಾರ ಸಿಎಂ ಕರೆ
Focus

ಪ್ರಧಾನಿ ಮನವಿ ಹಿನ್ನೆಲೆ ‘ವಾಹನ ರಹಿತ ದಿನ’ ಆಚರಣೆಗೆ ಬಿಹಾರ ಸಿಎಂ ಕರೆ

May 16, 2026 06:05 PM
ರಾಜ್ಯದ ಕಾಂಗ್ರೆಸ್ ನಾಯಕರಲ್ಲಿ ‘ಜಮೀರ್ ಈಗ ಹೀರೋ’.. ಅವರಿಗೆ ಪ್ರಿಯಾಂಕಾ ಕಾಲಿಂಗ್..
Focus

ನೀಟ್ ಅಭ್ಯರ್ಥಿ ಆತ್ಮಹತ್ಯೆ ದುಃಖಕರ: ಪ್ರಿಯಾಂಕಾ ಗಾಂಧಿ

May 16, 2026 06:05 AM
AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ
Focus

ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

May 16, 2026 03:05 AM
‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್
Focus

‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

May 16, 2026 01:05 AM
ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು
Focus

ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

May 16, 2026 12:05 AM
ಮುಂದಿನ ತಿಂಗಳು ಭಾರತಕ್ಕೆ ಅಮೆರಿಕ ವ್ಯಾಪಾರ ತಂಡ ಭೇಟಿ ಸಾಧ್ಯತೆ
Focus

ಮುಂದಿನ ತಿಂಗಳು ಭಾರತಕ್ಕೆ ಅಮೆರಿಕ ವ್ಯಾಪಾರ ತಂಡ ಭೇಟಿ ಸಾಧ್ಯತೆ

May 16, 2026 12:05 AM

Popular Stories

  • BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿ; 10 ವರ್ಷದ ಬಾಲಕ ದುರ್ಮರಣ

    0 shares
    Share 0 Tweet 0
  • ಕರ್ನಾಟಕ ಅಂಡರ್-15 ಫುಟ್ಬಾಲ್ ತಂಡಕ್ಕೆ ಸುಳ್ಯದ ಸಿ.ಎಸ್.ಸ್ಕಂದ ಆಯ್ಕೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In