Saturday, July 12, 2025
Contact Us
UdayaNews
  • ಪ್ರಮುಖ ಸುದ್ದಿ
    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಛತ್ತೀಸ್‌ಗಢದಲ್ಲಿ 8 ಮಹಿಳೆಯರು ಸೇರಿದಂತೆ 22 ಮಾವೋವಾದಿಗಳು ಶರಣು

    ರಜನಿಕಾಂತ್ ಅವರ ‘ಕೂಲಿ’ ಚಿತ್ರದ ಎರಡನೇ ಸಿಂಗಲ್ ‘ಮೋನಿಕಾ’ ಬಿಡುಗಡೆ

    ರಜನಿಕಾಂತ್ ಅವರ ‘ಕೂಲಿ’ ಚಿತ್ರದ ಎರಡನೇ ಸಿಂಗಲ್ ‘ಮೋನಿಕಾ’ ಬಿಡುಗಡೆ

    ‘ಕಡ್ಡಾಯ ಕನ್ನಡ ಶಿಕ್ಷಣ’; ನಿಲುವು ತಿಳಿಸಲು ಸರ್ಕಾರಕ್ಕೆ ಹೈಕೋರ್ಟ್ ಗಡುವು

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    ಚಿನ್ನಸ್ವಾಮಿ ಕಾಲ್ತುಳಿತ ದುರಂತ; ನ್ಯಾ.ಮೈಕೆಲ್ ಡಿ ಕುನ್ಹಾ ತನಿಖಾ ಆಯೋಗದಿಂದ ಸರ್ಕಾರಕ್ಕೆ ವರದಿ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಆಪರೇಷನ್ ಸಿಂಧೂರ್ ನಂತರ ಸೇನೆಯಿಂದ ಇದೀಗ ‘ಆಪರೇಷನ್ ಶಿವ’

    ‘ಮಿಲ್ಲೆಟ್ ಮಾಲ್’: ಮಲ್ಲೇಶ್ವರಂನಲ್ಲಿ ಬೆಂಗ್ಳೂರು ಮಂದಿಗೆ ಸಿಗುತ್ತಿದೆ ‘ಸಿರಿಧಾನ್ಯಗಳ’ ರಸದೂಟ

    ‘ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟನೆ ನೀಡಬೇಕು’: ಬೊಮ್ಮಾಯಿ

    ಉತ್ತರ ಕರ್ನಾಟಕ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಯಾಕಿಷ್ಟು ತಾತ್ಸಾರ? ಸಿಎಂಗೆ ಬೆಲ್ಲದ್ ಪ್ರಶ್ನೆ

    ‘ಮಾಧ್ಯಮದವರು ಎಷ್ಟೇ ತಿರುಗಿಸಿ ಕೇಳಿದರೂ ನಾಯಕತ್ವ ಬದಲಾವಣೆ ವಿಚಾರದಲ್ಲಿ ಪ್ರತಿಕ್ರಿಯೆ ನೀಡಲ್ಲ’

    50 ದಿನಗಳ ನಂತರ ಬಿಜೆಪಿ ಸರ್ಕಾರ ಇರಲ್ಲ; ಡಿಕೆಶಿ ಕಾರ್ಯತಂತ್ರ

    ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ: ಡಿಸಿಎಂ ಡಿ.ಕೆ. ಶಿವಕುಮಾರ್

    UPI ಪರಿಣಾಮ: ಪಾವತಿಗಳಲ್ಲಿ ಭಾರತವೇ ಮುಂಚೂಣಿ ಎಂದ IMF ವರದಿ

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ‘ಗ್ಯಾರೆಂಟಿ’ ಮೂಲಕ ಗಮನಸೆಳೆದಿರುವ ರಾಜ್ಯ ಸರ್ಕಾರದಿಂದ ಇದೀಗ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ

  • ರಾಜ್ಯ

    ‘ಕಡ್ಡಾಯ ಕನ್ನಡ ಶಿಕ್ಷಣ’; ನಿಲುವು ತಿಳಿಸಲು ಸರ್ಕಾರಕ್ಕೆ ಹೈಕೋರ್ಟ್ ಗಡುವು

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    ಚಿನ್ನಸ್ವಾಮಿ ಕಾಲ್ತುಳಿತ ದುರಂತ; ನ್ಯಾ.ಮೈಕೆಲ್ ಡಿ ಕುನ್ಹಾ ತನಿಖಾ ಆಯೋಗದಿಂದ ಸರ್ಕಾರಕ್ಕೆ ವರದಿ

    ‘ಮಿಲ್ಲೆಟ್ ಮಾಲ್’: ಮಲ್ಲೇಶ್ವರಂನಲ್ಲಿ ಬೆಂಗ್ಳೂರು ಮಂದಿಗೆ ಸಿಗುತ್ತಿದೆ ‘ಸಿರಿಧಾನ್ಯಗಳ’ ರಸದೂಟ

    ‘ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟನೆ ನೀಡಬೇಕು’: ಬೊಮ್ಮಾಯಿ

    ಉತ್ತರ ಕರ್ನಾಟಕ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಯಾಕಿಷ್ಟು ತಾತ್ಸಾರ? ಸಿಎಂಗೆ ಬೆಲ್ಲದ್ ಪ್ರಶ್ನೆ

    ‘ಮಾಧ್ಯಮದವರು ಎಷ್ಟೇ ತಿರುಗಿಸಿ ಕೇಳಿದರೂ ನಾಯಕತ್ವ ಬದಲಾವಣೆ ವಿಚಾರದಲ್ಲಿ ಪ್ರತಿಕ್ರಿಯೆ ನೀಡಲ್ಲ’

    50 ದಿನಗಳ ನಂತರ ಬಿಜೆಪಿ ಸರ್ಕಾರ ಇರಲ್ಲ; ಡಿಕೆಶಿ ಕಾರ್ಯತಂತ್ರ

    ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ: ಡಿಸಿಎಂ ಡಿ.ಕೆ. ಶಿವಕುಮಾರ್

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ‘ಗ್ಯಾರೆಂಟಿ’ ಮೂಲಕ ಗಮನಸೆಳೆದಿರುವ ರಾಜ್ಯ ಸರ್ಕಾರದಿಂದ ಇದೀಗ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ

    ಮಧುಮೇಹವು ಮೊಣಕಾಲು ಶಸ್ತ್ರಚಿಕಿತ್ಸೆ ನಂತರ ಸೋಂಕು, ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಹೆಚ್ಚಿಸಬಹುದು

    ಮಧುಮೇಹವು ಮೊಣಕಾಲು ಶಸ್ತ್ರಚಿಕಿತ್ಸೆ ನಂತರ ಸೋಂಕು, ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಹೆಚ್ಚಿಸಬಹುದು

    ಭ್ರಷ್ಟರ ಬೆನ್ನತ್ತಿದ ಲೋಕಾಯುಕ್ತ: 7 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

    ಉಪ ಲೋಕಾಯುಕ್ತರನ್ನು ಗುರಿಯಾಗಿಸಿದ ಸೈಬರ್ ವಂಚಕರು; ಎಫ್‌ಐಆರ್ ದಾಖಲು

    ಧರ್ಮಸ್ಥಳ ಸರಣಿ ಕೊಲೆ ಪ್ರಕರಣ: ತನಿಖೆ ಶೀಘ್ರದಲ್ಲೇ ಆರಂಭ ಎಂದ ಪರಂ

    ಈ ವರ್ಷ ನರ್ಸಿಂಗ್ ಕೋರ್ಸ್‌ ಶುಲ್ಕ ಹೆಚ್ಚಳವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

  • ದೇಶ-ವಿದೇಶ
    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಛತ್ತೀಸ್‌ಗಢದಲ್ಲಿ 8 ಮಹಿಳೆಯರು ಸೇರಿದಂತೆ 22 ಮಾವೋವಾದಿಗಳು ಶರಣು

    ರಜನಿಕಾಂತ್ ಅವರ ‘ಕೂಲಿ’ ಚಿತ್ರದ ಎರಡನೇ ಸಿಂಗಲ್ ‘ಮೋನಿಕಾ’ ಬಿಡುಗಡೆ

    ರಜನಿಕಾಂತ್ ಅವರ ‘ಕೂಲಿ’ ಚಿತ್ರದ ಎರಡನೇ ಸಿಂಗಲ್ ‘ಮೋನಿಕಾ’ ಬಿಡುಗಡೆ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಆಪರೇಷನ್ ಸಿಂಧೂರ್ ನಂತರ ಸೇನೆಯಿಂದ ಇದೀಗ ‘ಆಪರೇಷನ್ ಶಿವ’

    UPI ಪರಿಣಾಮ: ಪಾವತಿಗಳಲ್ಲಿ ಭಾರತವೇ ಮುಂಚೂಣಿ ಎಂದ IMF ವರದಿ

    Marvel Studios’ The Marvels’ released

    AI ತಂತ್ರಜ್ಞಾನದೊಂದಿಗೆ ರೈಲು ಸುರಕ್ಷತೆ; DFCCIL ಮಹತ್ವದ ಹೆಜ್ಜೆ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಅಮರನಾಥ ಯಾತ್ರೆ: 8 ದಿನಗಳಲ್ಲಿ 1.45 ಲಕ್ಷಕ್ಕೂ ಹೆಚ್ಚು ಭಕ್ತರಿಂದ ‘ದರ್ಶನ’

    ಮಧುಮೇಹವು ಮೊಣಕಾಲು ಶಸ್ತ್ರಚಿಕಿತ್ಸೆ ನಂತರ ಸೋಂಕು, ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಹೆಚ್ಚಿಸಬಹುದು

    ಮಧುಮೇಹವು ಮೊಣಕಾಲು ಶಸ್ತ್ರಚಿಕಿತ್ಸೆ ನಂತರ ಸೋಂಕು, ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಹೆಚ್ಚಿಸಬಹುದು

    ‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

    ‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ACP ವಿಕ್ರಮ್ ಮತ್ತೆ ಮಿಷನ್‌ನಲ್ಲಿ: ‘ಹಂಟರ್ ಸೀಸನ್ 2’ ಟೀಸರ್ ಕೌತುಕ

    ACP ವಿಕ್ರಮ್ ಮತ್ತೆ ಮಿಷನ್‌ನಲ್ಲಿ: ‘ಹಂಟರ್ ಸೀಸನ್ 2’ ಟೀಸರ್ ಕೌತುಕ

  • ಬೆಂಗಳೂರು

    ‘ಕಡ್ಡಾಯ ಕನ್ನಡ ಶಿಕ್ಷಣ’; ನಿಲುವು ತಿಳಿಸಲು ಸರ್ಕಾರಕ್ಕೆ ಹೈಕೋರ್ಟ್ ಗಡುವು

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    ಚಿನ್ನಸ್ವಾಮಿ ಕಾಲ್ತುಳಿತ ದುರಂತ; ನ್ಯಾ.ಮೈಕೆಲ್ ಡಿ ಕುನ್ಹಾ ತನಿಖಾ ಆಯೋಗದಿಂದ ಸರ್ಕಾರಕ್ಕೆ ವರದಿ

    ‘ಮಿಲ್ಲೆಟ್ ಮಾಲ್’: ಮಲ್ಲೇಶ್ವರಂನಲ್ಲಿ ಬೆಂಗ್ಳೂರು ಮಂದಿಗೆ ಸಿಗುತ್ತಿದೆ ‘ಸಿರಿಧಾನ್ಯಗಳ’ ರಸದೂಟ

    ‘ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟನೆ ನೀಡಬೇಕು’: ಬೊಮ್ಮಾಯಿ

    ಉತ್ತರ ಕರ್ನಾಟಕ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಯಾಕಿಷ್ಟು ತಾತ್ಸಾರ? ಸಿಎಂಗೆ ಬೆಲ್ಲದ್ ಪ್ರಶ್ನೆ

    ‘ಮಾಧ್ಯಮದವರು ಎಷ್ಟೇ ತಿರುಗಿಸಿ ಕೇಳಿದರೂ ನಾಯಕತ್ವ ಬದಲಾವಣೆ ವಿಚಾರದಲ್ಲಿ ಪ್ರತಿಕ್ರಿಯೆ ನೀಡಲ್ಲ’

    50 ದಿನಗಳ ನಂತರ ಬಿಜೆಪಿ ಸರ್ಕಾರ ಇರಲ್ಲ; ಡಿಕೆಶಿ ಕಾರ್ಯತಂತ್ರ

    ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ: ಡಿಸಿಎಂ ಡಿ.ಕೆ. ಶಿವಕುಮಾರ್

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ‘ಗ್ಯಾರೆಂಟಿ’ ಮೂಲಕ ಗಮನಸೆಳೆದಿರುವ ರಾಜ್ಯ ಸರ್ಕಾರದಿಂದ ಇದೀಗ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ

    ಭ್ರಷ್ಟರ ಬೆನ್ನತ್ತಿದ ಲೋಕಾಯುಕ್ತ: 7 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

    ಉಪ ಲೋಕಾಯುಕ್ತರನ್ನು ಗುರಿಯಾಗಿಸಿದ ಸೈಬರ್ ವಂಚಕರು; ಎಫ್‌ಐಆರ್ ದಾಖಲು

    ಧರ್ಮಸ್ಥಳ ಸರಣಿ ಕೊಲೆ ಪ್ರಕರಣ: ತನಿಖೆ ಶೀಘ್ರದಲ್ಲೇ ಆರಂಭ ಎಂದ ಪರಂ

    ಈ ವರ್ಷ ನರ್ಸಿಂಗ್ ಕೋರ್ಸ್‌ ಶುಲ್ಕ ಹೆಚ್ಚಳವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

    ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್ ನಿರ್ದೇಶನ

  • ವೈವಿಧ್ಯ

    ಈ ಆಹಾರ ಸೇವನೆಯಿಂದ ಮಧುಮೇಹ, ಕ್ಯಾನ್ಸರ್ ಅಪಾಯ: ಅಧ್ಯಯನ ಎಚ್ಚರಿಕೆ

    ಯುವ ಸಮುದಾಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಸೂಕ್ತ ಕ್ರಮಕ್ಕೆ ಸರ್ಕಾರದ ನಿರ್ದೇಶನ

    ಅಬುಧಾಬಿಯ ‘ಅಹ್ಲಾನ್ ಮೋದಿ’ ಕಾರ್ಯಕ್ರಮದಲ್ಲಿ ಕನ್ನಡದಲ್ಲಿ ಮಾತನಾಡಿದ ಮೋದಿ

    ಸಾಂಪ್ರದಾಯಿಕ ಜೋಳ ರೊಟ್ಟಿಗಳ ಬ್ರಾಂಡ್: ಕಲಬುರ್ಗಿಯರ ಸಾಧನೆಗೆ ಮೋದಿ ಸಲಾಂ

    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    ತೂಕ ಇಳಿಸುವ ಔಷಧಿಗಳಿಂದ ಮೆದುಳಿನ ಮೇಲೆ ದುಷ್ಪರಿಣಾಮ..!

    ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    “ಈ ದೇಶದ ಸ್ವರೂಪ ಮತ್ತು ಸಂಸ್ಕೃತಿ ಹಿಂದೂ. ಆದ್ದರಿಂದ, ಇದು ಹಿಂದೂ ರಾಷ್ಟ್ರ”

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಋತುಬಂಧ ಸಮಯ: ಮಧ್ಯವಯಸ್ಸಿನ ಒತ್ತಡವು Alzheimer’s ಅಪಾಯವನ್ನು ಹೆಚ್ಚಿಸಬಹುದು

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

  • ಸಿನಿಮಾ
    ರಜನಿಕಾಂತ್ ಅವರ ‘ಕೂಲಿ’ ಚಿತ್ರದ ಎರಡನೇ ಸಿಂಗಲ್ ‘ಮೋನಿಕಾ’ ಬಿಡುಗಡೆ

    ರಜನಿಕಾಂತ್ ಅವರ ‘ಕೂಲಿ’ ಚಿತ್ರದ ಎರಡನೇ ಸಿಂಗಲ್ ‘ಮೋನಿಕಾ’ ಬಿಡುಗಡೆ

    ‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

    ‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ACP ವಿಕ್ರಮ್ ಮತ್ತೆ ಮಿಷನ್‌ನಲ್ಲಿ: ‘ಹಂಟರ್ ಸೀಸನ್ 2’ ಟೀಸರ್ ಕೌತುಕ

    ACP ವಿಕ್ರಮ್ ಮತ್ತೆ ಮಿಷನ್‌ನಲ್ಲಿ: ‘ಹಂಟರ್ ಸೀಸನ್ 2’ ಟೀಸರ್ ಕೌತುಕ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ಅಧಿಕ ತೂಕ, ಹೃದಯ ಕಾಯಿಲೆ, ಋತುಬಂಧದ ಬಳಿಕದ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಅಪಾಯ ಹೆಚ್ಚಳ

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    ‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

    ‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

    ವರ್ಷ ಭಾರತ್ ಅವರ ‘ಬ್ಯಾಡ್ ಗರ್ಲ್’ ಸೆಪ್ಟೆಂಬರ್ 5 ರಂದು ತೆರೆಗೆ

    ವರ್ಷ ಭಾರತ್ ಅವರ ‘ಬ್ಯಾಡ್ ಗರ್ಲ್’ ಸೆಪ್ಟೆಂಬರ್ 5 ರಂದು ತೆರೆಗೆ

    ರಣಬೀರ್, ಯಶ್ ಅಭಿನಯದ ‘ರಾಮಾಯಣ’ ಬಗ್ಗೆ ಅಪಸ್ವರ; ‘ಆಂಗ್ಲೀಕರಣ ನಿಲ್ಲಿಸಿ’ ಎಂದ ಉದ್ಯಮಿ

    ರಣಬೀರ್, ಯಶ್ ಅಭಿನಯದ ‘ರಾಮಾಯಣ’ ಬಗ್ಗೆ ಅಪಸ್ವರ; ‘ಆಂಗ್ಲೀಕರಣ ನಿಲ್ಲಿಸಿ’ ಎಂದ ಉದ್ಯಮಿ

    ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್’ನಲ್ಲಿ ರಣಬೀರ್, ಯಶ್ ಅಭಿನಯದ ‘ರಾಮಾಯಣ’

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಅಮರನಾಥ ಯಾತ್ರೆ: 8 ದಿನಗಳಲ್ಲಿ 1.45 ಲಕ್ಷಕ್ಕೂ ಹೆಚ್ಚು ಭಕ್ತರಿಂದ ‘ದರ್ಶನ’

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಅಮರನಾಥ ಯಾತ್ರೆ: ಶಿವನ ಪೌರಾಣಿಕ ಶಕ್ತಿಗಳ ಸಂಕೇತ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಸುಗಮವಾಗಿ ಸಾಗಿದ ಅಮರನಾಥ ಯಾತ್ರೆ, 5 ದಿನಗಳಲ್ಲಿ 90,000 ಜನರಿಂದ ‘ದರ್ಶನ’

    ವಾರ ಭವಿಷ್ಯ (ಜೂನ್ 30 – ಜುಲೈ 6, 2025)

    ವಾರ ಭವಿಷ್ಯ (ಜುಲೈ 7-13, 2025)

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    2 ದಿನಗಳಲ್ಲಿ 26,800 ಕ್ಕೂ ಹೆಚ್ಚು ಜನರಿಂದ ಅಮರನಾಥ ಯಾತ್ರೆ

    ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಾಮಗಾರಿಯನ್ನು ದೇವರ ಸೇವೆಯೆಂದು ಭಾವಿಸಿ: ಗುತ್ತಿಗೆದಾರರಿಗೆ ರಾಮಲಿಂಗಾರೆಡ್ಡಿ ಹಿತನುಡಿ

    ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಾಮಗಾರಿಯನ್ನು ದೇವರ ಸೇವೆಯೆಂದು ಭಾವಿಸಿ: ಗುತ್ತಿಗೆದಾರರಿಗೆ ರಾಮಲಿಂಗಾರೆಡ್ಡಿ ಹಿತನುಡಿ

    ವಾರ ಭವಿಷ್ಯ (ಜೂನ್ 30 – ಜುಲೈ 6, 2025)

    ವಾರ ಭವಿಷ್ಯ (ಜೂನ್ 30 – ಜುಲೈ 6, 2025)

    KSRTC ನಿಗಮಗಳಿಗೆ ಈ ಬಾರಿಯದ್ದು ವಿಶೇಷ ನವರಾತ್ರಿ.. ಆಯುಧ ಪೂಜೆಯ ಕೊಡುಗೆ 250 ರೂಪಾಯಿಗಳಿಗೆ ಹೆಚ್ಚಳ..!

    ಆಸ್ತಿಕರಿಗೆ ಸಿಹಿ ಸುದ್ದಿ.. ಪುಣ್ಯ ಕ್ಷೇತ್ರಗಳ ದರ್ಶನಕ್ಕಾಗಿ KSRTCಯಿಂದ ಹೊಸ ಟೂರ್ ಪ್ಯಾಕೇಜ್

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    • ದೇಗುಲ ದರ್ಶನ
  • ವೀಡಿಯೊ
    ರಜನಿಕಾಂತ್ ಅವರ ‘ಕೂಲಿ’ ಚಿತ್ರದ ಎರಡನೇ ಸಿಂಗಲ್ ‘ಮೋನಿಕಾ’ ಬಿಡುಗಡೆ

    ರಜನಿಕಾಂತ್ ಅವರ ‘ಕೂಲಿ’ ಚಿತ್ರದ ಎರಡನೇ ಸಿಂಗಲ್ ‘ಮೋನಿಕಾ’ ಬಿಡುಗಡೆ

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ಅಧಿಕ ತೂಕ, ಹೃದಯ ಕಾಯಿಲೆ, ಋತುಬಂಧದ ಬಳಿಕದ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಅಪಾಯ ಹೆಚ್ಚಳ

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    ‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

    ‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

    ವರ್ಷ ಭಾರತ್ ಅವರ ‘ಬ್ಯಾಡ್ ಗರ್ಲ್’ ಸೆಪ್ಟೆಂಬರ್ 5 ರಂದು ತೆರೆಗೆ

    ವರ್ಷ ಭಾರತ್ ಅವರ ‘ಬ್ಯಾಡ್ ಗರ್ಲ್’ ಸೆಪ್ಟೆಂಬರ್ 5 ರಂದು ತೆರೆಗೆ

    ಬ್ರೆಜಿಲ್‌: ವಿದೇಶದಲ್ಲಿ ಮೋದಿ ಮೋಡಿ ಹೇಗಿದೆ ನೋಡಿ..

    ಬ್ರೆಜಿಲ್‌: ವಿದೇಶದಲ್ಲಿ ಮೋದಿ ಮೋಡಿ ಹೇಗಿದೆ ನೋಡಿ..

    ರಣಬೀರ್, ಯಶ್ ಅಭಿನಯದ ‘ರಾಮಾಯಣ’ ಬಗ್ಗೆ ಅಪಸ್ವರ; ‘ಆಂಗ್ಲೀಕರಣ ನಿಲ್ಲಿಸಿ’ ಎಂದ ಉದ್ಯಮಿ

    ರಣಬೀರ್, ಯಶ್ ಅಭಿನಯದ ‘ರಾಮಾಯಣ’ ಬಗ್ಗೆ ಅಪಸ್ವರ; ‘ಆಂಗ್ಲೀಕರಣ ನಿಲ್ಲಿಸಿ’ ಎಂದ ಉದ್ಯಮಿ

    ‘ಕರಾವಳಿ’ ಶಿಕ್ಷಣದಲ್ಲಿ ಹೊಸ ಯುಗ.. ‘ಮೆಡಿಕಲ್ ಕಾಲೇಜ್’ಗೆ ಅನುಮತಿ

    ಹೃದಯಾಘಾತ: ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗಲೇ ಕುಸಿದುಬಿದ್ದು ಯುವಕ ಸಾವು

    ಮೇಘ ಸ್ಫೋಟದ ಹೊಡೆತ; ಸಿಕ್ಕಿಂನಲ್ಲಿ ಮರಣ ಮೃದಂಗ

    ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಹತ್ತಾರು ಮಂದಿ ನಾಪತ್ತೆ

No Result
View All Result
UdayaNews
  • ಪ್ರಮುಖ ಸುದ್ದಿ
    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಛತ್ತೀಸ್‌ಗಢದಲ್ಲಿ 8 ಮಹಿಳೆಯರು ಸೇರಿದಂತೆ 22 ಮಾವೋವಾದಿಗಳು ಶರಣು

    ರಜನಿಕಾಂತ್ ಅವರ ‘ಕೂಲಿ’ ಚಿತ್ರದ ಎರಡನೇ ಸಿಂಗಲ್ ‘ಮೋನಿಕಾ’ ಬಿಡುಗಡೆ

    ರಜನಿಕಾಂತ್ ಅವರ ‘ಕೂಲಿ’ ಚಿತ್ರದ ಎರಡನೇ ಸಿಂಗಲ್ ‘ಮೋನಿಕಾ’ ಬಿಡುಗಡೆ

    ‘ಕಡ್ಡಾಯ ಕನ್ನಡ ಶಿಕ್ಷಣ’; ನಿಲುವು ತಿಳಿಸಲು ಸರ್ಕಾರಕ್ಕೆ ಹೈಕೋರ್ಟ್ ಗಡುವು

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    ಚಿನ್ನಸ್ವಾಮಿ ಕಾಲ್ತುಳಿತ ದುರಂತ; ನ್ಯಾ.ಮೈಕೆಲ್ ಡಿ ಕುನ್ಹಾ ತನಿಖಾ ಆಯೋಗದಿಂದ ಸರ್ಕಾರಕ್ಕೆ ವರದಿ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಆಪರೇಷನ್ ಸಿಂಧೂರ್ ನಂತರ ಸೇನೆಯಿಂದ ಇದೀಗ ‘ಆಪರೇಷನ್ ಶಿವ’

    ‘ಮಿಲ್ಲೆಟ್ ಮಾಲ್’: ಮಲ್ಲೇಶ್ವರಂನಲ್ಲಿ ಬೆಂಗ್ಳೂರು ಮಂದಿಗೆ ಸಿಗುತ್ತಿದೆ ‘ಸಿರಿಧಾನ್ಯಗಳ’ ರಸದೂಟ

    ‘ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟನೆ ನೀಡಬೇಕು’: ಬೊಮ್ಮಾಯಿ

    ಉತ್ತರ ಕರ್ನಾಟಕ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಯಾಕಿಷ್ಟು ತಾತ್ಸಾರ? ಸಿಎಂಗೆ ಬೆಲ್ಲದ್ ಪ್ರಶ್ನೆ

    ‘ಮಾಧ್ಯಮದವರು ಎಷ್ಟೇ ತಿರುಗಿಸಿ ಕೇಳಿದರೂ ನಾಯಕತ್ವ ಬದಲಾವಣೆ ವಿಚಾರದಲ್ಲಿ ಪ್ರತಿಕ್ರಿಯೆ ನೀಡಲ್ಲ’

    50 ದಿನಗಳ ನಂತರ ಬಿಜೆಪಿ ಸರ್ಕಾರ ಇರಲ್ಲ; ಡಿಕೆಶಿ ಕಾರ್ಯತಂತ್ರ

    ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ: ಡಿಸಿಎಂ ಡಿ.ಕೆ. ಶಿವಕುಮಾರ್

    UPI ಪರಿಣಾಮ: ಪಾವತಿಗಳಲ್ಲಿ ಭಾರತವೇ ಮುಂಚೂಣಿ ಎಂದ IMF ವರದಿ

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ‘ಗ್ಯಾರೆಂಟಿ’ ಮೂಲಕ ಗಮನಸೆಳೆದಿರುವ ರಾಜ್ಯ ಸರ್ಕಾರದಿಂದ ಇದೀಗ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ

  • ರಾಜ್ಯ

    ‘ಕಡ್ಡಾಯ ಕನ್ನಡ ಶಿಕ್ಷಣ’; ನಿಲುವು ತಿಳಿಸಲು ಸರ್ಕಾರಕ್ಕೆ ಹೈಕೋರ್ಟ್ ಗಡುವು

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    ಚಿನ್ನಸ್ವಾಮಿ ಕಾಲ್ತುಳಿತ ದುರಂತ; ನ್ಯಾ.ಮೈಕೆಲ್ ಡಿ ಕುನ್ಹಾ ತನಿಖಾ ಆಯೋಗದಿಂದ ಸರ್ಕಾರಕ್ಕೆ ವರದಿ

    ‘ಮಿಲ್ಲೆಟ್ ಮಾಲ್’: ಮಲ್ಲೇಶ್ವರಂನಲ್ಲಿ ಬೆಂಗ್ಳೂರು ಮಂದಿಗೆ ಸಿಗುತ್ತಿದೆ ‘ಸಿರಿಧಾನ್ಯಗಳ’ ರಸದೂಟ

    ‘ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟನೆ ನೀಡಬೇಕು’: ಬೊಮ್ಮಾಯಿ

    ಉತ್ತರ ಕರ್ನಾಟಕ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಯಾಕಿಷ್ಟು ತಾತ್ಸಾರ? ಸಿಎಂಗೆ ಬೆಲ್ಲದ್ ಪ್ರಶ್ನೆ

    ‘ಮಾಧ್ಯಮದವರು ಎಷ್ಟೇ ತಿರುಗಿಸಿ ಕೇಳಿದರೂ ನಾಯಕತ್ವ ಬದಲಾವಣೆ ವಿಚಾರದಲ್ಲಿ ಪ್ರತಿಕ್ರಿಯೆ ನೀಡಲ್ಲ’

    50 ದಿನಗಳ ನಂತರ ಬಿಜೆಪಿ ಸರ್ಕಾರ ಇರಲ್ಲ; ಡಿಕೆಶಿ ಕಾರ್ಯತಂತ್ರ

    ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ: ಡಿಸಿಎಂ ಡಿ.ಕೆ. ಶಿವಕುಮಾರ್

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ‘ಗ್ಯಾರೆಂಟಿ’ ಮೂಲಕ ಗಮನಸೆಳೆದಿರುವ ರಾಜ್ಯ ಸರ್ಕಾರದಿಂದ ಇದೀಗ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ

    ಮಧುಮೇಹವು ಮೊಣಕಾಲು ಶಸ್ತ್ರಚಿಕಿತ್ಸೆ ನಂತರ ಸೋಂಕು, ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಹೆಚ್ಚಿಸಬಹುದು

    ಮಧುಮೇಹವು ಮೊಣಕಾಲು ಶಸ್ತ್ರಚಿಕಿತ್ಸೆ ನಂತರ ಸೋಂಕು, ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಹೆಚ್ಚಿಸಬಹುದು

    ಭ್ರಷ್ಟರ ಬೆನ್ನತ್ತಿದ ಲೋಕಾಯುಕ್ತ: 7 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

    ಉಪ ಲೋಕಾಯುಕ್ತರನ್ನು ಗುರಿಯಾಗಿಸಿದ ಸೈಬರ್ ವಂಚಕರು; ಎಫ್‌ಐಆರ್ ದಾಖಲು

    ಧರ್ಮಸ್ಥಳ ಸರಣಿ ಕೊಲೆ ಪ್ರಕರಣ: ತನಿಖೆ ಶೀಘ್ರದಲ್ಲೇ ಆರಂಭ ಎಂದ ಪರಂ

    ಈ ವರ್ಷ ನರ್ಸಿಂಗ್ ಕೋರ್ಸ್‌ ಶುಲ್ಕ ಹೆಚ್ಚಳವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

  • ದೇಶ-ವಿದೇಶ
    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಛತ್ತೀಸ್‌ಗಢದಲ್ಲಿ 8 ಮಹಿಳೆಯರು ಸೇರಿದಂತೆ 22 ಮಾವೋವಾದಿಗಳು ಶರಣು

    ರಜನಿಕಾಂತ್ ಅವರ ‘ಕೂಲಿ’ ಚಿತ್ರದ ಎರಡನೇ ಸಿಂಗಲ್ ‘ಮೋನಿಕಾ’ ಬಿಡುಗಡೆ

    ರಜನಿಕಾಂತ್ ಅವರ ‘ಕೂಲಿ’ ಚಿತ್ರದ ಎರಡನೇ ಸಿಂಗಲ್ ‘ಮೋನಿಕಾ’ ಬಿಡುಗಡೆ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಆಪರೇಷನ್ ಸಿಂಧೂರ್ ನಂತರ ಸೇನೆಯಿಂದ ಇದೀಗ ‘ಆಪರೇಷನ್ ಶಿವ’

    UPI ಪರಿಣಾಮ: ಪಾವತಿಗಳಲ್ಲಿ ಭಾರತವೇ ಮುಂಚೂಣಿ ಎಂದ IMF ವರದಿ

    Marvel Studios’ The Marvels’ released

    AI ತಂತ್ರಜ್ಞಾನದೊಂದಿಗೆ ರೈಲು ಸುರಕ್ಷತೆ; DFCCIL ಮಹತ್ವದ ಹೆಜ್ಜೆ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಅಮರನಾಥ ಯಾತ್ರೆ: 8 ದಿನಗಳಲ್ಲಿ 1.45 ಲಕ್ಷಕ್ಕೂ ಹೆಚ್ಚು ಭಕ್ತರಿಂದ ‘ದರ್ಶನ’

    ಮಧುಮೇಹವು ಮೊಣಕಾಲು ಶಸ್ತ್ರಚಿಕಿತ್ಸೆ ನಂತರ ಸೋಂಕು, ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಹೆಚ್ಚಿಸಬಹುದು

    ಮಧುಮೇಹವು ಮೊಣಕಾಲು ಶಸ್ತ್ರಚಿಕಿತ್ಸೆ ನಂತರ ಸೋಂಕು, ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಹೆಚ್ಚಿಸಬಹುದು

    ‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

    ‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ACP ವಿಕ್ರಮ್ ಮತ್ತೆ ಮಿಷನ್‌ನಲ್ಲಿ: ‘ಹಂಟರ್ ಸೀಸನ್ 2’ ಟೀಸರ್ ಕೌತುಕ

    ACP ವಿಕ್ರಮ್ ಮತ್ತೆ ಮಿಷನ್‌ನಲ್ಲಿ: ‘ಹಂಟರ್ ಸೀಸನ್ 2’ ಟೀಸರ್ ಕೌತುಕ

  • ಬೆಂಗಳೂರು

    ‘ಕಡ್ಡಾಯ ಕನ್ನಡ ಶಿಕ್ಷಣ’; ನಿಲುವು ತಿಳಿಸಲು ಸರ್ಕಾರಕ್ಕೆ ಹೈಕೋರ್ಟ್ ಗಡುವು

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    ಚಿನ್ನಸ್ವಾಮಿ ಕಾಲ್ತುಳಿತ ದುರಂತ; ನ್ಯಾ.ಮೈಕೆಲ್ ಡಿ ಕುನ್ಹಾ ತನಿಖಾ ಆಯೋಗದಿಂದ ಸರ್ಕಾರಕ್ಕೆ ವರದಿ

    ‘ಮಿಲ್ಲೆಟ್ ಮಾಲ್’: ಮಲ್ಲೇಶ್ವರಂನಲ್ಲಿ ಬೆಂಗ್ಳೂರು ಮಂದಿಗೆ ಸಿಗುತ್ತಿದೆ ‘ಸಿರಿಧಾನ್ಯಗಳ’ ರಸದೂಟ

    ‘ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟನೆ ನೀಡಬೇಕು’: ಬೊಮ್ಮಾಯಿ

    ಉತ್ತರ ಕರ್ನಾಟಕ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಯಾಕಿಷ್ಟು ತಾತ್ಸಾರ? ಸಿಎಂಗೆ ಬೆಲ್ಲದ್ ಪ್ರಶ್ನೆ

    ‘ಮಾಧ್ಯಮದವರು ಎಷ್ಟೇ ತಿರುಗಿಸಿ ಕೇಳಿದರೂ ನಾಯಕತ್ವ ಬದಲಾವಣೆ ವಿಚಾರದಲ್ಲಿ ಪ್ರತಿಕ್ರಿಯೆ ನೀಡಲ್ಲ’

    50 ದಿನಗಳ ನಂತರ ಬಿಜೆಪಿ ಸರ್ಕಾರ ಇರಲ್ಲ; ಡಿಕೆಶಿ ಕಾರ್ಯತಂತ್ರ

    ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ: ಡಿಸಿಎಂ ಡಿ.ಕೆ. ಶಿವಕುಮಾರ್

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ‘ಗ್ಯಾರೆಂಟಿ’ ಮೂಲಕ ಗಮನಸೆಳೆದಿರುವ ರಾಜ್ಯ ಸರ್ಕಾರದಿಂದ ಇದೀಗ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ

    ಭ್ರಷ್ಟರ ಬೆನ್ನತ್ತಿದ ಲೋಕಾಯುಕ್ತ: 7 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

    ಉಪ ಲೋಕಾಯುಕ್ತರನ್ನು ಗುರಿಯಾಗಿಸಿದ ಸೈಬರ್ ವಂಚಕರು; ಎಫ್‌ಐಆರ್ ದಾಖಲು

    ಧರ್ಮಸ್ಥಳ ಸರಣಿ ಕೊಲೆ ಪ್ರಕರಣ: ತನಿಖೆ ಶೀಘ್ರದಲ್ಲೇ ಆರಂಭ ಎಂದ ಪರಂ

    ಈ ವರ್ಷ ನರ್ಸಿಂಗ್ ಕೋರ್ಸ್‌ ಶುಲ್ಕ ಹೆಚ್ಚಳವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

    ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್ ನಿರ್ದೇಶನ

  • ವೈವಿಧ್ಯ

    ಈ ಆಹಾರ ಸೇವನೆಯಿಂದ ಮಧುಮೇಹ, ಕ್ಯಾನ್ಸರ್ ಅಪಾಯ: ಅಧ್ಯಯನ ಎಚ್ಚರಿಕೆ

    ಯುವ ಸಮುದಾಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಸೂಕ್ತ ಕ್ರಮಕ್ಕೆ ಸರ್ಕಾರದ ನಿರ್ದೇಶನ

    ಅಬುಧಾಬಿಯ ‘ಅಹ್ಲಾನ್ ಮೋದಿ’ ಕಾರ್ಯಕ್ರಮದಲ್ಲಿ ಕನ್ನಡದಲ್ಲಿ ಮಾತನಾಡಿದ ಮೋದಿ

    ಸಾಂಪ್ರದಾಯಿಕ ಜೋಳ ರೊಟ್ಟಿಗಳ ಬ್ರಾಂಡ್: ಕಲಬುರ್ಗಿಯರ ಸಾಧನೆಗೆ ಮೋದಿ ಸಲಾಂ

    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    ತೂಕ ಇಳಿಸುವ ಔಷಧಿಗಳಿಂದ ಮೆದುಳಿನ ಮೇಲೆ ದುಷ್ಪರಿಣಾಮ..!

    ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    “ಈ ದೇಶದ ಸ್ವರೂಪ ಮತ್ತು ಸಂಸ್ಕೃತಿ ಹಿಂದೂ. ಆದ್ದರಿಂದ, ಇದು ಹಿಂದೂ ರಾಷ್ಟ್ರ”

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಋತುಬಂಧ ಸಮಯ: ಮಧ್ಯವಯಸ್ಸಿನ ಒತ್ತಡವು Alzheimer’s ಅಪಾಯವನ್ನು ಹೆಚ್ಚಿಸಬಹುದು

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

  • ಸಿನಿಮಾ
    ರಜನಿಕಾಂತ್ ಅವರ ‘ಕೂಲಿ’ ಚಿತ್ರದ ಎರಡನೇ ಸಿಂಗಲ್ ‘ಮೋನಿಕಾ’ ಬಿಡುಗಡೆ

    ರಜನಿಕಾಂತ್ ಅವರ ‘ಕೂಲಿ’ ಚಿತ್ರದ ಎರಡನೇ ಸಿಂಗಲ್ ‘ಮೋನಿಕಾ’ ಬಿಡುಗಡೆ

    ‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

    ‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ACP ವಿಕ್ರಮ್ ಮತ್ತೆ ಮಿಷನ್‌ನಲ್ಲಿ: ‘ಹಂಟರ್ ಸೀಸನ್ 2’ ಟೀಸರ್ ಕೌತುಕ

    ACP ವಿಕ್ರಮ್ ಮತ್ತೆ ಮಿಷನ್‌ನಲ್ಲಿ: ‘ಹಂಟರ್ ಸೀಸನ್ 2’ ಟೀಸರ್ ಕೌತುಕ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ಅಧಿಕ ತೂಕ, ಹೃದಯ ಕಾಯಿಲೆ, ಋತುಬಂಧದ ಬಳಿಕದ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಅಪಾಯ ಹೆಚ್ಚಳ

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    ‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

    ‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

    ವರ್ಷ ಭಾರತ್ ಅವರ ‘ಬ್ಯಾಡ್ ಗರ್ಲ್’ ಸೆಪ್ಟೆಂಬರ್ 5 ರಂದು ತೆರೆಗೆ

    ವರ್ಷ ಭಾರತ್ ಅವರ ‘ಬ್ಯಾಡ್ ಗರ್ಲ್’ ಸೆಪ್ಟೆಂಬರ್ 5 ರಂದು ತೆರೆಗೆ

    ರಣಬೀರ್, ಯಶ್ ಅಭಿನಯದ ‘ರಾಮಾಯಣ’ ಬಗ್ಗೆ ಅಪಸ್ವರ; ‘ಆಂಗ್ಲೀಕರಣ ನಿಲ್ಲಿಸಿ’ ಎಂದ ಉದ್ಯಮಿ

    ರಣಬೀರ್, ಯಶ್ ಅಭಿನಯದ ‘ರಾಮಾಯಣ’ ಬಗ್ಗೆ ಅಪಸ್ವರ; ‘ಆಂಗ್ಲೀಕರಣ ನಿಲ್ಲಿಸಿ’ ಎಂದ ಉದ್ಯಮಿ

    ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್’ನಲ್ಲಿ ರಣಬೀರ್, ಯಶ್ ಅಭಿನಯದ ‘ರಾಮಾಯಣ’

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಅಮರನಾಥ ಯಾತ್ರೆ: 8 ದಿನಗಳಲ್ಲಿ 1.45 ಲಕ್ಷಕ್ಕೂ ಹೆಚ್ಚು ಭಕ್ತರಿಂದ ‘ದರ್ಶನ’

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಅಮರನಾಥ ಯಾತ್ರೆ: ಶಿವನ ಪೌರಾಣಿಕ ಶಕ್ತಿಗಳ ಸಂಕೇತ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಸುಗಮವಾಗಿ ಸಾಗಿದ ಅಮರನಾಥ ಯಾತ್ರೆ, 5 ದಿನಗಳಲ್ಲಿ 90,000 ಜನರಿಂದ ‘ದರ್ಶನ’

    ವಾರ ಭವಿಷ್ಯ (ಜೂನ್ 30 – ಜುಲೈ 6, 2025)

    ವಾರ ಭವಿಷ್ಯ (ಜುಲೈ 7-13, 2025)

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    2 ದಿನಗಳಲ್ಲಿ 26,800 ಕ್ಕೂ ಹೆಚ್ಚು ಜನರಿಂದ ಅಮರನಾಥ ಯಾತ್ರೆ

    ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಾಮಗಾರಿಯನ್ನು ದೇವರ ಸೇವೆಯೆಂದು ಭಾವಿಸಿ: ಗುತ್ತಿಗೆದಾರರಿಗೆ ರಾಮಲಿಂಗಾರೆಡ್ಡಿ ಹಿತನುಡಿ

    ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಾಮಗಾರಿಯನ್ನು ದೇವರ ಸೇವೆಯೆಂದು ಭಾವಿಸಿ: ಗುತ್ತಿಗೆದಾರರಿಗೆ ರಾಮಲಿಂಗಾರೆಡ್ಡಿ ಹಿತನುಡಿ

    ವಾರ ಭವಿಷ್ಯ (ಜೂನ್ 30 – ಜುಲೈ 6, 2025)

    ವಾರ ಭವಿಷ್ಯ (ಜೂನ್ 30 – ಜುಲೈ 6, 2025)

    KSRTC ನಿಗಮಗಳಿಗೆ ಈ ಬಾರಿಯದ್ದು ವಿಶೇಷ ನವರಾತ್ರಿ.. ಆಯುಧ ಪೂಜೆಯ ಕೊಡುಗೆ 250 ರೂಪಾಯಿಗಳಿಗೆ ಹೆಚ್ಚಳ..!

    ಆಸ್ತಿಕರಿಗೆ ಸಿಹಿ ಸುದ್ದಿ.. ಪುಣ್ಯ ಕ್ಷೇತ್ರಗಳ ದರ್ಶನಕ್ಕಾಗಿ KSRTCಯಿಂದ ಹೊಸ ಟೂರ್ ಪ್ಯಾಕೇಜ್

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    • ದೇಗುಲ ದರ್ಶನ
  • ವೀಡಿಯೊ
    ರಜನಿಕಾಂತ್ ಅವರ ‘ಕೂಲಿ’ ಚಿತ್ರದ ಎರಡನೇ ಸಿಂಗಲ್ ‘ಮೋನಿಕಾ’ ಬಿಡುಗಡೆ

    ರಜನಿಕಾಂತ್ ಅವರ ‘ಕೂಲಿ’ ಚಿತ್ರದ ಎರಡನೇ ಸಿಂಗಲ್ ‘ಮೋನಿಕಾ’ ಬಿಡುಗಡೆ

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ಅಧಿಕ ತೂಕ, ಹೃದಯ ಕಾಯಿಲೆ, ಋತುಬಂಧದ ಬಳಿಕದ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಅಪಾಯ ಹೆಚ್ಚಳ

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    ‘ಮಹಾವತಾರ ನರಸಿಂಹ’ ಟ್ರೇಲರ್ ಬಿಡುಗಡೆ: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಗೆ ಆಧುನಿಕ ಜೀವ

    ‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

    ‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

    ವರ್ಷ ಭಾರತ್ ಅವರ ‘ಬ್ಯಾಡ್ ಗರ್ಲ್’ ಸೆಪ್ಟೆಂಬರ್ 5 ರಂದು ತೆರೆಗೆ

    ವರ್ಷ ಭಾರತ್ ಅವರ ‘ಬ್ಯಾಡ್ ಗರ್ಲ್’ ಸೆಪ್ಟೆಂಬರ್ 5 ರಂದು ತೆರೆಗೆ

    ಬ್ರೆಜಿಲ್‌: ವಿದೇಶದಲ್ಲಿ ಮೋದಿ ಮೋಡಿ ಹೇಗಿದೆ ನೋಡಿ..

    ಬ್ರೆಜಿಲ್‌: ವಿದೇಶದಲ್ಲಿ ಮೋದಿ ಮೋಡಿ ಹೇಗಿದೆ ನೋಡಿ..

    ರಣಬೀರ್, ಯಶ್ ಅಭಿನಯದ ‘ರಾಮಾಯಣ’ ಬಗ್ಗೆ ಅಪಸ್ವರ; ‘ಆಂಗ್ಲೀಕರಣ ನಿಲ್ಲಿಸಿ’ ಎಂದ ಉದ್ಯಮಿ

    ರಣಬೀರ್, ಯಶ್ ಅಭಿನಯದ ‘ರಾಮಾಯಣ’ ಬಗ್ಗೆ ಅಪಸ್ವರ; ‘ಆಂಗ್ಲೀಕರಣ ನಿಲ್ಲಿಸಿ’ ಎಂದ ಉದ್ಯಮಿ

    ‘ಕರಾವಳಿ’ ಶಿಕ್ಷಣದಲ್ಲಿ ಹೊಸ ಯುಗ.. ‘ಮೆಡಿಕಲ್ ಕಾಲೇಜ್’ಗೆ ಅನುಮತಿ

    ಹೃದಯಾಘಾತ: ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗಲೇ ಕುಸಿದುಬಿದ್ದು ಯುವಕ ಸಾವು

    ಮೇಘ ಸ್ಫೋಟದ ಹೊಡೆತ; ಸಿಕ್ಕಿಂನಲ್ಲಿ ಮರಣ ಮೃದಂಗ

    ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಹತ್ತಾರು ಮಂದಿ ನಾಪತ್ತೆ

No Result
View All Result
UdayaNews
No Result
View All Result
Home Focus

ಸ್ಯಾಂಕಿ ಫ್ಲೈಓವರ್ ವಿರುದ್ದ ಆಕ್ರೋಶ ಸ್ಫೋಟ.. ಸಾರ್ವಜನಿಕರ ‘ಪಂಚ್’ ಪ್ರಶ್ನೆಗಳಿಗೆ ಉತ್ತರಿಸ್ತಾರಾ ಸಿಎಂ?

by Udaya News
April 2, 2023
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಸ್ಯಾಂಕಿ ಫ್ಲೈಓವರ್ ವಿರುದ್ದ ಆಕ್ರೋಶ ಸ್ಫೋಟ.. ಸಾರ್ವಜನಿಕರ ‘ಪಂಚ್’ ಪ್ರಶ್ನೆಗಳಿಗೆ ಉತ್ತರಿಸ್ತಾರಾ ಸಿಎಂ?
Share on FacebookShare via: WhatsApp

ಬೆಂಗಳೂರು: ಸ್ಯಾಂಕಿ ಫ್ಲೈ ಓವರ್ ವಿರುದ್ದ ಹೋರಾಟ ನಡೆಸುವವರ ವಿರುದ್ದ ಸುಳ್ಳು ಕೇಸ್ ಹಾಕಲಾಗುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತಂತೆ ಮಲ್ಲೇಶ್ವರದಲ್ಲಿನ ಸ್ಟೆಲ್ಲಾ ಮರೀಸ್ ಸ್ಕೂಲ್ ಸಮೀಪ ಭಾನುವಾರ ಸ್ಥಳೀಯ ನಾಗರಿಕರ ಉಪಸ್ಥಿತಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕರು ಸಿಎಂ ಬೊಮ್ಮಾಯಿ ಹಾಗೂ ಸಚಿವ ಅಶ್ವಥ ನಾರಾಯಣ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.‌

ಬೊಮ್ಮಾಯಿ ಅವರು ಪದೇ ಪದೆ ಹೇಳುತ್ತಿರುವಂತೆ ಕರ್ನಾಟಕ ರಾಜ್ಯದಲ್ಲಿ ಉತ್ತರ ಪ್ರದೇಶ ಮಾದರಿ ಜಾರಿ ಮಾಡಲಾಗುತ್ತಿದೆ. ಉತ್ತರ ಪ್ರದೇಶದ ಮಾದರಿಯಲ್ಲೇ ಯಾರೂ ಸರ್ಕಾರದ ವಿರುದ್ಧ ಮಾತನಾಡಬಾರದು, ಪ್ರಶ್ನೆ ಕೇಳಬಾರದು, ಪ್ರತಿಭಟನೆ ಮಾಡಬಾರದು ಎಂಬ ದಬ್ಬಾಳಿಕೆ ಮಾಡುತ್ತಿದ್ದಾರೆ. ವಿರೋಧ ಪಕ್ಷವಾಗಲಿ, ಸಾರ್ವಜನಿಕರಾಗಲಿ, ಸರ್ಕಾರದ ವಿರುದ್ದ ಮಾತನಾಡಿದರೆ ಪೊಲೀಸರ ಮೂಲಕ ದೌರ್ಜನ್ಯ, ಪ್ರಕರಣ ದಾಖಲಿಸಲಾಗುವುದು ಎಂಬ ಸಂದೇಶವನ್ನು ಈ ಸರ್ಕಾರ ಅಶ್ವತ್ಥ್ ನಾರಾಯಣ ಅವರ ಮೂಲಕ ಕಳುಹಿಸುತ್ತಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

RelatedPosts

ಛತ್ತೀಸ್‌ಗಢದಲ್ಲಿ 8 ಮಹಿಳೆಯರು ಸೇರಿದಂತೆ 22 ಮಾವೋವಾದಿಗಳು ಶರಣು

ರಜನಿಕಾಂತ್ ಅವರ ‘ಕೂಲಿ’ ಚಿತ್ರದ ಎರಡನೇ ಸಿಂಗಲ್ ‘ಮೋನಿಕಾ’ ಬಿಡುಗಡೆ

‘ಕಡ್ಡಾಯ ಕನ್ನಡ ಶಿಕ್ಷಣ’; ನಿಲುವು ತಿಳಿಸಲು ಸರ್ಕಾರಕ್ಕೆ ಹೈಕೋರ್ಟ್ ಗಡುವು

ಮಲ್ಲೇಶ್ವರಂನ 60-70 ಜನರ ವಿರುದ್ದ ಎಫ್ಐಆರ್?

ಮಲ್ಲೇಶ್ವರಂನ 60-70 ಜನರ ವಿರುದ್ದ ಈಗ ಪ್ರಕರಣ ದಾಖಲಾಗಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅವರು ಮಾಡಿರುವ ತಪ್ಪು ಏನೆಂದರೆ, ಸ್ಯಾಂಕಿ ಮೇಲ್ಸೆತುವೆ ಯೋಜನೆ ವಿರೋಧಿಸಿ ಪರಿಸರ ಉಳಿಸಲು ಹೋರಾಟ ಮಾಡಿರುವುದು. ಈ ಸಾರ್ವಜನಿಕರು 22 ಸಾವಿರ ಜನ ಸಹಿ ಹಾಕಿರುವ ಅರ್ಜಿಯಲ್ಲಿ ಸ್ಯಾಂಕಿ ಮೇಲ್ಸೆತುವೆ ರಸ್ತೆ ಅಗಲೀಕರಣ ಬೇಡ ಎಂದು ಹೇಳಿದ್ದಾರೆ. 2 ಸಾವಿರ ಶಾಲಾ ಮಕ್ಕಳು ಬೊಮ್ಮಾಯಿ ಅಂಕಲ್ ಗೆ ಪತ್ರ ಬರೆದು ಈ ಯೋಜನೆಯಿಂದ ಪರಿಸರ ನಾಶವಾಗಲಿದೆ, ನಮ್ಮ ಶಾಲೆಗೆ ತೊಂದರೆಯಾಗಲಿದೆ ತಮ್ಮ ಮನವಿ ಸಲ್ಲಿಸಿದ್ದಾರೆ. ಆದರೂ ಮುಖ್ಯಮಂತ್ರಿಗಳು ಇವರ ಮನವಿಗೆ ಆದರೂ ಕಿವಿಗೊಟ್ಟಿಲ್ಲ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.. ಈ ಸಾರ್ವಜನಿಕರು ಸರ್ಕಾರಕ್ಕೆ 5 ಪ್ರಶ್ನೆ ಕೇಳಿದ್ದಾರೆ ಎಂದವರು ಹೇಳಿದ್ದಾರೆ.

ಸ್ಯಾಂಕಿ ಫ್ಲೈಓವರ್ ಬಗ್ಗೆ ಸಾರ್ವಜನಿಕರ ‘ಪಂಚ್’ ಪ್ರಶ್ನೆಗಳು:

  1. ಈ ಯೋಜನೆ ಉತ್ತಮ ಹಾಗೂ ಜನಪರವಾಗಿದ್ದರೆ ಈ ಯೋಜನೆ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿಲ್ಲ ಯಾಕೆ?

  2. 2020ರಲ್ಲಿ ಸರ್ಕಾರ ಮಾಡಿರುವ ಕಾಂಪ್ರಹೆನ್ಸ್ ಮೊಬಿಲಿಟಿ ಪ್ಲಾನ್ ನೀತಿಗೆ ತ್ತವಿರುದ್ಧವಾಗಿದೆಯಾ? ಬಿಎಂಎಲ್ ಟಿಎ ಗೆ (ಭೂಮಿ ಹಸ್ತಾಂತರ ಪ್ರಾಧಿಕಾರ)ಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿ ಅದರ ಅನುಮತಿ ಸಿಕ್ಕಿದೆಯಾ? ಇದರ ಮುಖ್ಯಸ್ಥರು ಯಾರೆಂದರೆ ಮುಖ್ಯಮಂತ್ರಿಗಳು. ಇದಕ್ಕೆ ಸರಿಯಾದ ಸಮಿತಿಯೇ ಇಲ್ಲ.

  3. ಕೆರೆ ಮೇಲೆ ಮೇಲ್ಸೇತುವೆ ನಿರ್ಮಾಣದಿಂದ ಪರಿಸರದ ಮೇಲೆ ಆಗುವ ಪರಿಣಾಮದ ಕುರಿತು ಅದ್ಯಯನ ಮಾಡಬೇಕು. ಅದರ ವರದಿ ಎಲ್ಲಿದೆ?

  4. ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ಆದೇಶ ಪಾಲನೆಯಾಗಿದೆಯಾ? ನ್ಯಾಯಾಧಿಕರಣದ ಆದಶದ ಪ್ರಕಾರ ಕೆರೆ ಸುತ್ತ 30 ಮೀಟರ್ ಬಫರ್ ಜೋನ್ ನಿರ್ವಹಣೆ ಮಾಡಬೇಕು. ಇದರ ಬಗ್ಗೆ ಸರ್ಕಾರ ಸಾರ್ವಜನಿಕ ದಾಖಲೆಯನ್ನು ಬಿಡುಗಡೆ ಮಾಡಿಲ್ಲ. ಈ ಬಗ್ಗೆ ಯಾರಿಗೂ ಮಾಹಿತಿ ನೀಡುತ್ತಿಲ್ಲ.

  5. ಇಷ್ಟು ದೊಡ್ಡ ಯೋಜನೆಗೆ ಡಿಪಿಆರ್ ಎಲ್ಲಿದೆ? ಈ ಬಗ್ಗೆ ತಜ್ಞರ ಅಭಿಪ್ರಾಯಕೇಳಿಲ್ಲ ಯಾಕೆ..? 

ಅಶ್ವತ್ಥ್ ನಾರಾಯಣ ಅವರ ಯೋಜನೆ ಹೇಗಿದೆ ಎಂದರೆ ಅಸ್ಥಿತ್ವಕ್ಕೆ ತರಲು ಸಾಧ್ಯವಾಗದ ಯೋಜನೆ ಸಾಧ್ಯ ಮಾಡುವ ಪ್ರಯತ್ನ ಮಾಡುತ್ತಾರೆ. ಅದಕ್ಕೆ ಉದಾಹರಣೆ ಉರಿಗೌಡ ನಂಜೇಗೌಡ ಅವರ ಕಥೆ. ಅದೇ ರೀತಿ ಅಸ್ತಿತ್ವಕ್ಕೆ ತರಲು ಸಾಧ್ಯವಾಗದ ಮೇಲ್ಸೇತುವೆ ಯೋಜನೆ ಜಾರಿಗೆ ತರಲು ಮುಂದಾಗುತ್ತಾರೆ. ಕೇವಲ 40% ಕಮಿಷನ್ ಹೊಡೆಯಲು ಈ ಯೋಜನೆಗೆ ಮುಂದಾಗಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ದೂರಿದರು.

ಈ ಯೋಜನೆ ಬಗ್ಗೆ ಸಾರ್ವಜನಿಕರು ಹಾಗೂ ವಿರೋಧ ಪಕ್ಷಗಳು ಪ್ರಶ್ನಿಸಿದಾಗ ಬಿಎಂಎಲ್‌ಟಿಎಗೆ ಪತ್ರ ಬರೆದರು. ನಂತರ ಈ ಸಮಿತಿ ರಚನೆಯಾಗಿಲ್ಲ ಹೀಗಾಗಿ ಇದನ್ನು ತಡೆ ಹಿಡಿಯಲಾಗಿದೆ ಎಂದು ಮುಚ್ಚಿಹಾಕಲು ಪ್ರಯತ್ನಿಸಿದರು. ಆದರೆ ಈ ಭಾಗದಲ್ಲಿ ಪರಿಸರ ಸಂರಕ್ಷಣೆಗಾಗಿ ಕೆರೆ ಸುತ್ತ ಫೆ.19ರಂದು ಮಕ್ಕಳು, ವೃದ್ಧರು, ಪರಿಸರ ಬಗ್ಗೆ ಕಾಳಜಿ ಇರುವ ಜಾಗೃತ ನಾಗರೀಕರು ಹೋರಾಟ ಮಾಡಿದರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ. ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗಿರುವುದು ಅಪರಾಧವಂತೆ. ಯಾವುದೇ ದೂರು ಇಲ್ಲದಿದ್ದರೂ ಸುಮೋಟೋ ಪ್ರಕರಣ ದಾಖಲಿಸಿ ಕೇಸ್ ಹಾಕಲಾಗಿದೆ ಎಂದವರು ದೂರಿದರು.

ಈ ಸರ್ಕಾರದ ಉದ್ದೇಶವೇನು? ಇವರು ಏನೇ ಮಾಡಿದರೂ ಜನರು ಕೇಳಬೇಕಾ? ಈ ಸರ್ಕಾರ ಅಮಾಯಕರ ಮೇಲೆ ದರ್ಪ ತೋರಿಸುತ್ತದೆಯೇ? ಇದೇ ದರ್ಪವನ್ನು ಲಂಚ ಪಡೆದು ಸಿಕ್ಕಿ ಬಿದ್ದಿರುವ ಮಾಡಾಳ್ ಅವರ ವಿರುದ್ಧ ಯಾಕೆ ತೋರುವುದಿಲ್ಲ. ಸಾರ್ವಜನಿಕರ ಹಿತಾಸಕ್ತಿ ಪರವಾಗಿರುವವರ ವಿರುದ್ಧ ಕೇಸ್ ಹಾಕುತ್ತಿದ್ದೀರಾ? ಇದು ಯೋಗಿ ಉತ್ತರ ಪ್ರದೇಶವಲ್ಲ. ನ್ಯಾಯದ ಪರವಾಗಿ ಹೋರಾಡುವ ಕನ್ನಡಿಗರ ಕರ್ನಾಟಕ. ಸರ್ಕಾರ ಜನರನ್ನು ಹೆದರಿಸುವುದನ್ನು ನಿಲ್ಲಿಸಲಿ. ನಾವು ಯಾವುದೇ ತಪ್ಪು ಮಾಡುತ್ತಿಲ್ಲ. ತಪ್ಪು ಮಾಡಿದವರನ್ನು ರಕ್ಷಣೆ ಮಾಡಿ, ಜನ ಪರವಾಗಿ ನಿಲ್ಲುವವರ ವಿರುದ್ಧ ನಿಲ್ಲುತ್ತೀರಾ? ಇದಕ್ಕೆ ಹೆದರಿ ನಾವು ಹಿಂದೆ ಸರಿಯುವುದಿಲ್ಲ. ನಾವು ಸದಾ ಬೆಂಗಳೂರು ಜನರ ಪರವಾಗಿ ನಿಲ್ಲುತ್ತೇವೆ ಎಂದ ಅವರು, ಚುನಾವಣೆಗೆ 1 ತಿಂಗಳು ಉಳಿದಿದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಭ್ರಷ್ಟ ಯೋಜನೆ ಹಾಗೂ ಸುಳ್ಳು ಕೇಸ್ ವಜಾ ಮಾಡುತ್ತೇವೆ. ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿರುವ ಪೊಲೀಸ್ ಹಾಗೂ ಇತರೆ ಅಧಿಕಾರಿಗಳ ವಿರುದ್ಧ ನಮ್ಮ ಸರ್ಕಾರ ಕಾನೂನು ರೀತಿಯ ಕ್ರಮ ಕೈಗೊಳ್ಳಲಿದೆ. ಈ ಪೊಲೀಸರು ಸರ್ಕಾರದಿಂದ ಸಂಬಳ ಪಡೆಯುತ್ತಿದ್ದಾರಾ ಅಥವಾ ಬಿಜೆಪಿ ಕಚೇರಿಯಿಂದ ಸಂಬಳ ಪಡೆಯುತ್ತಿದ್ದಾರಾ? ಸರ್ಕಾರದ ಈ ಕ್ರಮವನ್ನು ಖಂಡಿಸುತ್ತೇವೆ ಎಂದರು.

Citizens from all over #Bengaluru responded to a call for solidarity by showing up at 8:00 AM on a Sunday and walked together to #SaveSankey. When will @CMofKarnataka @BSBommai @drashwathcn and @BBMPCOMM listen to citizens? pic.twitter.com/TgGZCcyHXl

— Citizens For Sankey (@Citizens4Sankey) February 19, 2023

ಇದೇ ವೇಳೆ, ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಅನೂಪ್ ಐಯ್ಯಾಂಗಾರ್, ಕಳೆದ ತಿಂಗಳು ಸ್ಯಾಂಕಿ ಫೈಓವರ್ ವಿರುದ್ಧ ಮಲ್ಲೇಶ್ವರಂ ನಿವಾಸಿಗಳು ಶಾಂತಿಯುತ ನಡೆ ಹಮ್ಮಿಕೊಂಡು ಸರ್ಕಾರದ ಜನವಿರೋಧಿ ಯೋಜನೆಯನ್ನು ವಿರೋಧಿಸುತ್ತಾರೆ. ಯಾರಿಗೂ ತೊಂದರೆಯಾಗದಂತೆ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗಿ, ಈ ಮೇಲ್ಸೇತುವೆ ಅಗತ್ಯವಿಲ್ಲ, ಇದು ಪರಿಸರಕ್ಕೆ ಪೂರಕವಾಗಿಲ್ಲ ಎಂದು ತಜ್ಞರ ಅಭಿಪ್ರಾಯವಿದ್ದರೂ 40% ಕಮಿಷನ್ ಗಾಗಿ ಈ ಯೋಜನೆ ಮಾಡುತ್ತಿದ್ದೀರಾ ಎಂದು ಹೇಳಿದಾಗ, ಸ್ಥಳೀಯ ಶಾಸಕ ಅಶ್ವತ್ಥ್ ನಾರಾಯಣ ಅವರು ಪೊಲೀಸರನ್ನು ದುರ್ಬಳಕೆ ಮಾಡಿಕೊಂಡು ಮೌನ ಪ್ರತಿಭಟನೆ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆಮೂಲಕ ಸಾರ್ವಜನಿಕರ ವಿರುದ್ಧ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ದೂರಿದರು.

‘ಸ್ಯಾಂಕಿ ಸೇವ್’ ಅಭಿಯಾನದಲ್ಲಿ‌ ಮಂಚೂಣಿಯಲ್ಲಿರುವ ಮಲ್ಲೇಶ್ವರಂ ನಿವಾಸಿ ‘ಪ್ರೀತಿ’ ಎಂಬವರು ಮಾತನಾಡಿ, ಈ ಯೋಜನೆ ವಿರುದ್ಧ ಫೆ.19ರಂದು ಮಲ್ಲೇಶ್ವರಂ ನಿವಾಸಿಗಳು ಸೇರಿ ಶಾಂತಿಯುತ ಪ್ರತಿಭಟನೆ ಮಾಡಿದ್ದೇವೆ. ಸ್ಯಾಂಕಿ ಹಾಗೂ ಮಲ್ಲೇಶ್ವರಂ ಎಂದರೆ ನಮಗೆ ಹೆಮ್ಮೆ ಇದೆ. ಈ ಯೋಜನೆಯಿಂದ ನಮ್ಮ ಪರಂಪರೆ, ಪರಿಸರ, ಅಪರೂಪದ ಪಕ್ಷಿ ತಳಿಗಳಿಗೆ ಮಾರಕವಾಗಿದ್ದು, ಇವುಗಳ ರಕ್ಷಣೆಗೆ ನಾವು ಮೌನ ಪ್ರತಿಭಟನೆ ಮಾಡಿದ್ದೆವು. ನಮ್ಮ ಜತೆ ಮಕ್ಕಳು ಸೇರಿ ಕ್ಲೀನ್ ಸ್ಯಾಂಕಿ ಆಂದೋಲನ ಮಾಡಿದೆವು. ನಾವು ಯಾವುದೇ ಭಿತ್ತಿಪತ್ರ ಹಿಡಿದಿರಲಿಲ್ಲ, ಯಾವುದೇ ಘೋಷಣೆ ಕೂಗಲಿಲ್ಲ. ಆದರೂ ಇಲ್ಲಿ ಯಾವ ರೀತಿ ನಿಯಮ ಉಲ್ಲಂಘನೆಯಾಗಿದೆ ಎಂದು ಅರ್ಥವಾಗುತ್ತಿಲ್ಲ. ಶಾಲಾ ಮಕ್ಕಳು ನಾವು ಯಾವ ಕಾನೂನು ಉಲ್ಲಂಘನೆ ಮಾಡಿದ್ದೇವೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ ಎಂದರು.

ಪೊಲೀಸರನ್ನು ಬಳಸಿಕೊಂಡು ಕ್ಷೇತ್ರದಲ್ಲಿ ಜನರಲ್ಲಿ ಭಯ ಸೃಷ್ಟಿಸಿ, ಸರ್ಕಾರವನ್ನು ಯಾವುದೇ ರೀತಿ ಪ್ರಶ್ನಿಸಬಾರದು ಎಂದು ಬೆದರಿಸುತ್ತಿದ್ದಾರೆ. ಇದಕ್ಕಾಗಿ ಪೊಲೀಸರು ಹಾಗೂ ಅಧಿಕಾರ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದರ ವಿರುದ್ಧ ನಾವು ಸುಮ್ಮನೆ ಕೂರುವುದಿಲ್ಲ ಎಂದವರು ಹೇಳಿದರು. 

Tags: Sabkey flyover issue
ShareSendTweetShare
Previous Post

‘ಶಾಸಕ ಸ್ಥಾನಕ್ಕೆ ಸ್ಪರ್ಧಿಸಲ್ಲ, ಸಿಎಂ ಕನಸು ನನಗಿಲ್ಲ’

Next Post

ಮಂಗಳೂರು ದಕ್ಷಿಣ ಕ್ಷೇತ್ರ: ಬಿಲ್ಲವ ಮುಖಂಡ ‘ಪದ್ಮರಾಜ್’ಗೆ ‘ಕೈ’ ಟಿಕೆಟ್?

Related Posts

‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್
Focus

ಛತ್ತೀಸ್‌ಗಢದಲ್ಲಿ 8 ಮಹಿಳೆಯರು ಸೇರಿದಂತೆ 22 ಮಾವೋವಾದಿಗಳು ಶರಣು

July 12, 2025 12:07 AM
ರಜನಿಕಾಂತ್ ಅವರ ‘ಕೂಲಿ’ ಚಿತ್ರದ ಎರಡನೇ ಸಿಂಗಲ್ ‘ಮೋನಿಕಾ’ ಬಿಡುಗಡೆ
Focus

ರಜನಿಕಾಂತ್ ಅವರ ‘ಕೂಲಿ’ ಚಿತ್ರದ ಎರಡನೇ ಸಿಂಗಲ್ ‘ಮೋನಿಕಾ’ ಬಿಡುಗಡೆ

July 12, 2025 12:07 AM
Focus

‘ಕಡ್ಡಾಯ ಕನ್ನಡ ಶಿಕ್ಷಣ’; ನಿಲುವು ತಿಳಿಸಲು ಸರ್ಕಾರಕ್ಕೆ ಹೈಕೋರ್ಟ್ ಗಡುವು

July 12, 2025 12:07 AM
RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು
Focus

ಚಿನ್ನಸ್ವಾಮಿ ಕಾಲ್ತುಳಿತ ದುರಂತ; ನ್ಯಾ.ಮೈಕೆಲ್ ಡಿ ಕುನ್ಹಾ ತನಿಖಾ ಆಯೋಗದಿಂದ ಸರ್ಕಾರಕ್ಕೆ ವರದಿ

July 11, 2025 08:07 PM
ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ
Focus

ಆಪರೇಷನ್ ಸಿಂಧೂರ್ ನಂತರ ಸೇನೆಯಿಂದ ಇದೀಗ ‘ಆಪರೇಷನ್ ಶಿವ’

July 11, 2025 07:07 PM
‘ಮಿಲ್ಲೆಟ್ ಮಾಲ್’: ಮಲ್ಲೇಶ್ವರಂನಲ್ಲಿ ಬೆಂಗ್ಳೂರು ಮಂದಿಗೆ ಸಿಗುತ್ತಿದೆ ‘ಸಿರಿಧಾನ್ಯಗಳ’ ರಸದೂಟ
Focus

‘ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟನೆ ನೀಡಬೇಕು’: ಬೊಮ್ಮಾಯಿ

July 11, 2025 07:07 PM

Popular Stories

  • ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ: ಇಂಟರ್‌ಮೋಡಲ್ ಟ್ರಾನ್ಸ್‌ಪೋರ್ಟ್ ಹಬ್ ಆಗಿ ರೂಪಾಂತರ

    ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ: ಇಂಟರ್‌ಮೋಡಲ್ ಟ್ರಾನ್ಸ್‌ಪೋರ್ಟ್ ಹಬ್ ಆಗಿ ರೂಪಾಂತರ

    0 shares
    Share 0 Tweet 0
  • ‘ನುಡಿದಂತೆ ನಡೆಯಿರಿ’ ಎಂದು ಸಿಎಂಗೆ ಮನವಿ ಕೊಟ್ಟ ಆಶಾ ಕಾರ್ಯಕರ್ತೆಯರು

    0 shares
    Share 0 Tweet 0
  • ಉಚಿತ ಪ್ರಯಾಣದ ಸುತ್ತ, 500 ಕೋಟಿಯತ್ತ: ಜುಲೈ 14 ಆಥವಾ 15ರಂದು 500 ಕೋಟಿ ತಲುಪಲಿರುವ ‘ಶಕ್ತಿ’ ಪ್ರಯಾಣ

    0 shares
    Share 0 Tweet 0
  • ಸಿದ್ದು ಆಡಳಿತಕ್ಕೆ ಮುಜುಗರ ತಂದ ಅಪೂರ್ವ ಪ್ರಕರಣ; ರಾಜ್ಯ ಸರ್ಕಾರದ ನಡೆಗೆ ಸಾಮಾಜಿಕ ಹೋರಾಟಗಾರರ ಆಕ್ಷೇಪ

    0 shares
    Share 0 Tweet 0
  • ‘ನಮ್ಮೊಡನೆ ಇರುವ ಹೆಣ್ಣುಮಕ್ಕಳನ್ನು ಗೌರವಿಸುವುದೇ ಭಾರತ ಮಾತೆಗೆ ಸಲ್ಲಿಸುವ ನಿಜವಾದ ಗೌರವ’; ರಾಮಲಿಂಗ ರೆಡ್ಡಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In