Saturday, August 1, 2026
Contact Us
UdayaNews
  • ಪ್ರಮುಖ ಸುದ್ದಿ
    ಸ್ವಚ್ಛ ಬೆಂಗಳೂರು ನಗರಕ್ಕಾಗಿ ʼತ್ಯಾಜ್ಯದಿಂದ ಸ್ವಾತಂತ್ರ್ಯʼ ಅಭಿಯಾನ

    ಸ್ವಚ್ಛ ಬೆಂಗಳೂರು ನಗರಕ್ಕಾಗಿ ʼತ್ಯಾಜ್ಯದಿಂದ ಸ್ವಾತಂತ್ರ್ಯʼ ಅಭಿಯಾನ

    ಉತ್ತರ ಜಪಾನ್‌ನಲ್ಲಿ 5.8 ತೀವ್ರತೆಯ ಭೂಕಂಪ; ಜನರಲ್ಲಿ ಆತಂಕ

    ಉತ್ತರ ಜಪಾನ್‌ನಲ್ಲಿ 5.8 ತೀವ್ರತೆಯ ಭೂಕಂಪ; ಜನರಲ್ಲಿ ಆತಂಕ

    ಕೇರಳದಲ್ಲಿ ಭಾರೀ ಮಳೆಯ ಅಬ್ಬರ: ಭೂಕುಸಿತ, ಪ್ರವಾಹಕ್ಕೆ ಹಲವರು ಬಲಿ

    ಕೇರಳದಲ್ಲಿ ಭಾರೀ ಮಳೆಯ ಅಬ್ಬರ: ಭೂಕುಸಿತ, ಪ್ರವಾಹಕ್ಕೆ ಹಲವರು ಬಲಿ

    ವಾಣಿಜ್ಯ LPG ಸಿಲಿಂಡರ್‌ ಬೆಲೆಯಲ್ಲಿ ₹200 ಇಳಿಕೆ, ಹೊಸ ದರ ಜಾರಿ

    ವಾಣಿಜ್ಯ LPG ಸಿಲಿಂಡರ್‌ ಬೆಲೆಯಲ್ಲಿ ₹200 ಇಳಿಕೆ, ಹೊಸ ದರ ಜಾರಿ

    ಕರ್ನಾಟಕದ ನೀಲಂ, ತೋತಾಪುರಿ ಮಾವಿಗೆ ಹೊಸ ಮಾರುಕಟ್ಟೆ; ಮೊದಲ ಬಾರಿಗೆ ವಿಮಾನದ ಮೂಲಕ ಮಾಲ್ಡೀವ್ಸ್‌ಗೆ ರಫ್ತು

    ಕರ್ನಾಟಕದ ನೀಲಂ, ತೋತಾಪುರಿ ಮಾವಿಗೆ ಹೊಸ ಮಾರುಕಟ್ಟೆ; ಮೊದಲ ಬಾರಿಗೆ ವಿಮಾನದ ಮೂಲಕ ಮಾಲ್ಡೀವ್ಸ್‌ಗೆ ರಫ್ತು

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    PM-KISAN ಯೋಜನೆಗೆ 2030-31ರವರೆಗೆ ವಿಸ್ತರಣೆ; ಕೇಂದ್ರ ಅನುಮೋದನೆ

    PM-KISAN ಯೋಜನೆಗೆ 2030-31ರವರೆಗೆ ವಿಸ್ತರಣೆ; ಕೇಂದ್ರ ಅನುಮೋದನೆ

    ಪರೀಕ್ಷೆಗಳ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ; ದೇಶಾದ್ಯಂತ ತಕ್ಷಣ ಜಾರಿ

    ಪರೀಕ್ಷೆಗಳ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ; ದೇಶಾದ್ಯಂತ ತಕ್ಷಣ ಜಾರಿ

    ₹84,084 ಕೋಟಿ ವೆಚ್ಚದ ‘ಸಮುದ್ರ ಮಂಥನ’ ಯೋಜನೆಗೆ ಕೇಂದ್ರ ಸಂಪುಟ ಗ್ರೀನ್ ಸಿಗ್ನಲ್

    ₹84,084 ಕೋಟಿ ವೆಚ್ಚದ ‘ಸಮುದ್ರ ಮಂಥನ’ ಯೋಜನೆಗೆ ಕೇಂದ್ರ ಸಂಪುಟ ಗ್ರೀನ್ ಸಿಗ್ನಲ್

    ದೇಶದ ಕಾನೂನು ರಾಜ್ಯಕ್ಕೆ ಅನ್ವಯವಾಗುವುದಿಲ್ಲವೆ? RTI ಅರ್ಜಿಗೆ ದಿಢೀರ್ ಬ್ರೇಕ್! ನಗರಾಭಿವೃದ್ಧಿ ಇಲಾಖೆ ಅವಾಂತರ

    ದೇಶದ ಕಾನೂನು ರಾಜ್ಯಕ್ಕೆ ಅನ್ವಯವಾಗುವುದಿಲ್ಲವೆ? RTI ಅರ್ಜಿಗೆ ದಿಢೀರ್ ಬ್ರೇಕ್! ನಗರಾಭಿವೃದ್ಧಿ ಇಲಾಖೆ ಅವಾಂತರ

  • ರಾಜ್ಯ
    ಸ್ವಚ್ಛ ಬೆಂಗಳೂರು ನಗರಕ್ಕಾಗಿ ʼತ್ಯಾಜ್ಯದಿಂದ ಸ್ವಾತಂತ್ರ್ಯʼ ಅಭಿಯಾನ

    ಸ್ವಚ್ಛ ಬೆಂಗಳೂರು ನಗರಕ್ಕಾಗಿ ʼತ್ಯಾಜ್ಯದಿಂದ ಸ್ವಾತಂತ್ರ್ಯʼ ಅಭಿಯಾನ

    ಕರ್ನಾಟಕದ ನೀಲಂ, ತೋತಾಪುರಿ ಮಾವಿಗೆ ಹೊಸ ಮಾರುಕಟ್ಟೆ; ಮೊದಲ ಬಾರಿಗೆ ವಿಮಾನದ ಮೂಲಕ ಮಾಲ್ಡೀವ್ಸ್‌ಗೆ ರಫ್ತು

    ಕರ್ನಾಟಕದ ನೀಲಂ, ತೋತಾಪುರಿ ಮಾವಿಗೆ ಹೊಸ ಮಾರುಕಟ್ಟೆ; ಮೊದಲ ಬಾರಿಗೆ ವಿಮಾನದ ಮೂಲಕ ಮಾಲ್ಡೀವ್ಸ್‌ಗೆ ರಫ್ತು

    ದೇಶದ ಕಾನೂನು ರಾಜ್ಯಕ್ಕೆ ಅನ್ವಯವಾಗುವುದಿಲ್ಲವೆ? RTI ಅರ್ಜಿಗೆ ದಿಢೀರ್ ಬ್ರೇಕ್! ನಗರಾಭಿವೃದ್ಧಿ ಇಲಾಖೆ ಅವಾಂತರ

    ದೇಶದ ಕಾನೂನು ರಾಜ್ಯಕ್ಕೆ ಅನ್ವಯವಾಗುವುದಿಲ್ಲವೆ? RTI ಅರ್ಜಿಗೆ ದಿಢೀರ್ ಬ್ರೇಕ್! ನಗರಾಭಿವೃದ್ಧಿ ಇಲಾಖೆ ಅವಾಂತರ

    ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಜೀವಾವಧಿ ಶಿಕ್ಷೆಗೆ ತಾತ್ಕಾಲಿಕ ತಡೆ

    ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಜೀವಾವಧಿ ಶಿಕ್ಷೆಗೆ ತಾತ್ಕಾಲಿಕ ತಡೆ

    ಕಾವೇರಿ ನೀರು ಬಿಡುಗಡೆ ವಿರೋಧಿಸಿ ಆಗಸ್ಟ್‌ 13ರಂದು ಕರ್ನಾಟಕ ಬಂದ್; ಕನ್ನಡಪರ ಸಂಘಟನೆಗಳ ಕರೆ

    ಕಾವೇರಿ ನೀರು ಬಿಡುಗಡೆ ವಿರೋಧಿಸಿ ಆಗಸ್ಟ್‌ 13ರಂದು ಕರ್ನಾಟಕ ಬಂದ್; ಕನ್ನಡಪರ ಸಂಘಟನೆಗಳ ಕರೆ

    ಕುಡಿಯುವ ನೀರೇ ಮೊದಲ ಆದ್ಯತೆ; ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ: ಚಲುವರಾಯಸ್ವಾಮಿ

    ಕುಡಿಯುವ ನೀರೇ ಮೊದಲ ಆದ್ಯತೆ; ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ: ಚಲುವರಾಯಸ್ವಾಮಿ

    ಕಾವೇರಿ ವಿವಾದ: ಹಿಂದಿನ ಆದೇಶವನ್ನೇ ಪುನರುಚ್ಚರಿಸಿದ CWRC,ಕರ್ನಾಟಕದ ಮೇಲ್ಮನವಿ ತಿರಸ್ಕಾರ; ಆಗಸ್ಟ್ 2ರಂದು ಸರ್ವಪಕ್ಷ ಸಭೆ ಕರೆದ ಸಿಎಂ

    ಕಾವೇರಿ ವಿವಾದ: ಹಿಂದಿನ ಆದೇಶವನ್ನೇ ಪುನರುಚ್ಚರಿಸಿದ CWRC,ಕರ್ನಾಟಕದ ಮೇಲ್ಮನವಿ ತಿರಸ್ಕಾರ; ಆಗಸ್ಟ್ 2ರಂದು ಸರ್ವಪಕ್ಷ ಸಭೆ ಕರೆದ ಸಿಎಂ

    ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..

    ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..

    SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

    SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

    ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

    ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

  • ದೇಶ
    ಕೇರಳದಲ್ಲಿ ಭಾರೀ ಮಳೆಯ ಅಬ್ಬರ: ಭೂಕುಸಿತ, ಪ್ರವಾಹಕ್ಕೆ ಹಲವರು ಬಲಿ

    ಕೇರಳದಲ್ಲಿ ಭಾರೀ ಮಳೆಯ ಅಬ್ಬರ: ಭೂಕುಸಿತ, ಪ್ರವಾಹಕ್ಕೆ ಹಲವರು ಬಲಿ

    ವಾಣಿಜ್ಯ LPG ಸಿಲಿಂಡರ್‌ ಬೆಲೆಯಲ್ಲಿ ₹200 ಇಳಿಕೆ, ಹೊಸ ದರ ಜಾರಿ

    ವಾಣಿಜ್ಯ LPG ಸಿಲಿಂಡರ್‌ ಬೆಲೆಯಲ್ಲಿ ₹200 ಇಳಿಕೆ, ಹೊಸ ದರ ಜಾರಿ

    PM-KISAN ಯೋಜನೆಗೆ 2030-31ರವರೆಗೆ ವಿಸ್ತರಣೆ; ಕೇಂದ್ರ ಅನುಮೋದನೆ

    PM-KISAN ಯೋಜನೆಗೆ 2030-31ರವರೆಗೆ ವಿಸ್ತರಣೆ; ಕೇಂದ್ರ ಅನುಮೋದನೆ

    ಪರೀಕ್ಷೆಗಳ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ; ದೇಶಾದ್ಯಂತ ತಕ್ಷಣ ಜಾರಿ

    ಪರೀಕ್ಷೆಗಳ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ; ದೇಶಾದ್ಯಂತ ತಕ್ಷಣ ಜಾರಿ

    ₹84,084 ಕೋಟಿ ವೆಚ್ಚದ ‘ಸಮುದ್ರ ಮಂಥನ’ ಯೋಜನೆಗೆ ಕೇಂದ್ರ ಸಂಪುಟ ಗ್ರೀನ್ ಸಿಗ್ನಲ್

    ₹84,084 ಕೋಟಿ ವೆಚ್ಚದ ‘ಸಮುದ್ರ ಮಂಥನ’ ಯೋಜನೆಗೆ ಕೇಂದ್ರ ಸಂಪುಟ ಗ್ರೀನ್ ಸಿಗ್ನಲ್

    ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಿಶ್ವದರ್ಜೆಯ ಸಾರ್ವಜನಿಕ ಶೌಚಾಲಯ; IoT ಆಧಾರಿತ ವ್ಯವಸ್ಥೆ

    ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಿಶ್ವದರ್ಜೆಯ ಸಾರ್ವಜನಿಕ ಶೌಚಾಲಯ; IoT ಆಧಾರಿತ ವ್ಯವಸ್ಥೆ

    SSC, UPSC ನೇಮಕಾತಿಯಲ್ಲಿ ತಂತ್ರಜ್ಞಾನ ಆಧಾರಿತ ಸುಧಾರಣೆ; ಪ್ರಕ್ರಿಯೆಗೆ ವೇಗ, ಪಾರದರ್ಶಕತೆಗೆ ಆದ್ಯತೆ

    SSC, UPSC ನೇಮಕಾತಿಯಲ್ಲಿ ತಂತ್ರಜ್ಞಾನ ಆಧಾರಿತ ಸುಧಾರಣೆ; ಪ್ರಕ್ರಿಯೆಗೆ ವೇಗ, ಪಾರದರ್ಶಕತೆಗೆ ಆದ್ಯತೆ

    ಮೀನುಗಾರಿಕೆಗೆ 60%ವರೆಗೆ ಸಹಾಯಧನ; ಮಹಿಳಾ ಸಹಕಾರಿ ಸಂಘಗಳಿಗೆ ಕೇಂದ್ರದ ಉತ್ತೇಜನ

    ಮೀನುಗಾರಿಕೆಗೆ 60%ವರೆಗೆ ಸಹಾಯಧನ; ಮಹಿಳಾ ಸಹಕಾರಿ ಸಂಘಗಳಿಗೆ ಕೇಂದ್ರದ ಉತ್ತೇಜನ

    E20 ಇಂಧನ ಸುರಕ್ಷಿತ; ಎಂಜಿನ್ ಹಾನಿಗೆ ಯಾವುದೇ ಪುರಾವೆಗಳಿಲ್ಲ: ಕೇಂದ್ರ

    E20 ಇಂಧನ ಸುರಕ್ಷಿತ; ಎಂಜಿನ್ ಹಾನಿಗೆ ಯಾವುದೇ ಪುರಾವೆಗಳಿಲ್ಲ: ಕೇಂದ್ರ

    ಪಿಎಂ ವಿಶ್ವಕರ್ಮ ಯೋಜನೆ: 24.29 ಲಕ್ಷಕ್ಕೂ ಹೆಚ್ಚು ಕುಶಲಕರ್ಮಿಗಳಿಗೆ ಕೌಶಲ್ಯ ತರಬೇತಿ

    ಪಿಎಂ ವಿಶ್ವಕರ್ಮ ಯೋಜನೆ: 24.29 ಲಕ್ಷಕ್ಕೂ ಹೆಚ್ಚು ಕುಶಲಕರ್ಮಿಗಳಿಗೆ ಕೌಶಲ್ಯ ತರಬೇತಿ

  • ವಿದೇಶ
    ಉತ್ತರ ಜಪಾನ್‌ನಲ್ಲಿ 5.8 ತೀವ್ರತೆಯ ಭೂಕಂಪ; ಜನರಲ್ಲಿ ಆತಂಕ

    ಉತ್ತರ ಜಪಾನ್‌ನಲ್ಲಿ 5.8 ತೀವ್ರತೆಯ ಭೂಕಂಪ; ಜನರಲ್ಲಿ ಆತಂಕ

    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    Curiosity builds as ‘Ramayana’ trailer release date is announced

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

  • ಆಧ್ಯಾತ್ಮ
    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ಸ್ವಚ್ಛ ಬೆಂಗಳೂರು ನಗರಕ್ಕಾಗಿ ʼತ್ಯಾಜ್ಯದಿಂದ ಸ್ವಾತಂತ್ರ್ಯʼ ಅಭಿಯಾನ

    ಸ್ವಚ್ಛ ಬೆಂಗಳೂರು ನಗರಕ್ಕಾಗಿ ʼತ್ಯಾಜ್ಯದಿಂದ ಸ್ವಾತಂತ್ರ್ಯʼ ಅಭಿಯಾನ

    ಉತ್ತರ ಜಪಾನ್‌ನಲ್ಲಿ 5.8 ತೀವ್ರತೆಯ ಭೂಕಂಪ; ಜನರಲ್ಲಿ ಆತಂಕ

    ಉತ್ತರ ಜಪಾನ್‌ನಲ್ಲಿ 5.8 ತೀವ್ರತೆಯ ಭೂಕಂಪ; ಜನರಲ್ಲಿ ಆತಂಕ

    ಕೇರಳದಲ್ಲಿ ಭಾರೀ ಮಳೆಯ ಅಬ್ಬರ: ಭೂಕುಸಿತ, ಪ್ರವಾಹಕ್ಕೆ ಹಲವರು ಬಲಿ

    ಕೇರಳದಲ್ಲಿ ಭಾರೀ ಮಳೆಯ ಅಬ್ಬರ: ಭೂಕುಸಿತ, ಪ್ರವಾಹಕ್ಕೆ ಹಲವರು ಬಲಿ

    ವಾಣಿಜ್ಯ LPG ಸಿಲಿಂಡರ್‌ ಬೆಲೆಯಲ್ಲಿ ₹200 ಇಳಿಕೆ, ಹೊಸ ದರ ಜಾರಿ

    ವಾಣಿಜ್ಯ LPG ಸಿಲಿಂಡರ್‌ ಬೆಲೆಯಲ್ಲಿ ₹200 ಇಳಿಕೆ, ಹೊಸ ದರ ಜಾರಿ

    ಕರ್ನಾಟಕದ ನೀಲಂ, ತೋತಾಪುರಿ ಮಾವಿಗೆ ಹೊಸ ಮಾರುಕಟ್ಟೆ; ಮೊದಲ ಬಾರಿಗೆ ವಿಮಾನದ ಮೂಲಕ ಮಾಲ್ಡೀವ್ಸ್‌ಗೆ ರಫ್ತು

    ಕರ್ನಾಟಕದ ನೀಲಂ, ತೋತಾಪುರಿ ಮಾವಿಗೆ ಹೊಸ ಮಾರುಕಟ್ಟೆ; ಮೊದಲ ಬಾರಿಗೆ ವಿಮಾನದ ಮೂಲಕ ಮಾಲ್ಡೀವ್ಸ್‌ಗೆ ರಫ್ತು

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    PM-KISAN ಯೋಜನೆಗೆ 2030-31ರವರೆಗೆ ವಿಸ್ತರಣೆ; ಕೇಂದ್ರ ಅನುಮೋದನೆ

    PM-KISAN ಯೋಜನೆಗೆ 2030-31ರವರೆಗೆ ವಿಸ್ತರಣೆ; ಕೇಂದ್ರ ಅನುಮೋದನೆ

    ಪರೀಕ್ಷೆಗಳ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ; ದೇಶಾದ್ಯಂತ ತಕ್ಷಣ ಜಾರಿ

    ಪರೀಕ್ಷೆಗಳ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ; ದೇಶಾದ್ಯಂತ ತಕ್ಷಣ ಜಾರಿ

    ₹84,084 ಕೋಟಿ ವೆಚ್ಚದ ‘ಸಮುದ್ರ ಮಂಥನ’ ಯೋಜನೆಗೆ ಕೇಂದ್ರ ಸಂಪುಟ ಗ್ರೀನ್ ಸಿಗ್ನಲ್

    ₹84,084 ಕೋಟಿ ವೆಚ್ಚದ ‘ಸಮುದ್ರ ಮಂಥನ’ ಯೋಜನೆಗೆ ಕೇಂದ್ರ ಸಂಪುಟ ಗ್ರೀನ್ ಸಿಗ್ನಲ್

    ದೇಶದ ಕಾನೂನು ರಾಜ್ಯಕ್ಕೆ ಅನ್ವಯವಾಗುವುದಿಲ್ಲವೆ? RTI ಅರ್ಜಿಗೆ ದಿಢೀರ್ ಬ್ರೇಕ್! ನಗರಾಭಿವೃದ್ಧಿ ಇಲಾಖೆ ಅವಾಂತರ

    ದೇಶದ ಕಾನೂನು ರಾಜ್ಯಕ್ಕೆ ಅನ್ವಯವಾಗುವುದಿಲ್ಲವೆ? RTI ಅರ್ಜಿಗೆ ದಿಢೀರ್ ಬ್ರೇಕ್! ನಗರಾಭಿವೃದ್ಧಿ ಇಲಾಖೆ ಅವಾಂತರ

  • ರಾಜ್ಯ
    ಸ್ವಚ್ಛ ಬೆಂಗಳೂರು ನಗರಕ್ಕಾಗಿ ʼತ್ಯಾಜ್ಯದಿಂದ ಸ್ವಾತಂತ್ರ್ಯʼ ಅಭಿಯಾನ

    ಸ್ವಚ್ಛ ಬೆಂಗಳೂರು ನಗರಕ್ಕಾಗಿ ʼತ್ಯಾಜ್ಯದಿಂದ ಸ್ವಾತಂತ್ರ್ಯʼ ಅಭಿಯಾನ

    ಕರ್ನಾಟಕದ ನೀಲಂ, ತೋತಾಪುರಿ ಮಾವಿಗೆ ಹೊಸ ಮಾರುಕಟ್ಟೆ; ಮೊದಲ ಬಾರಿಗೆ ವಿಮಾನದ ಮೂಲಕ ಮಾಲ್ಡೀವ್ಸ್‌ಗೆ ರಫ್ತು

    ಕರ್ನಾಟಕದ ನೀಲಂ, ತೋತಾಪುರಿ ಮಾವಿಗೆ ಹೊಸ ಮಾರುಕಟ್ಟೆ; ಮೊದಲ ಬಾರಿಗೆ ವಿಮಾನದ ಮೂಲಕ ಮಾಲ್ಡೀವ್ಸ್‌ಗೆ ರಫ್ತು

    ದೇಶದ ಕಾನೂನು ರಾಜ್ಯಕ್ಕೆ ಅನ್ವಯವಾಗುವುದಿಲ್ಲವೆ? RTI ಅರ್ಜಿಗೆ ದಿಢೀರ್ ಬ್ರೇಕ್! ನಗರಾಭಿವೃದ್ಧಿ ಇಲಾಖೆ ಅವಾಂತರ

    ದೇಶದ ಕಾನೂನು ರಾಜ್ಯಕ್ಕೆ ಅನ್ವಯವಾಗುವುದಿಲ್ಲವೆ? RTI ಅರ್ಜಿಗೆ ದಿಢೀರ್ ಬ್ರೇಕ್! ನಗರಾಭಿವೃದ್ಧಿ ಇಲಾಖೆ ಅವಾಂತರ

    ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಜೀವಾವಧಿ ಶಿಕ್ಷೆಗೆ ತಾತ್ಕಾಲಿಕ ತಡೆ

    ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಜೀವಾವಧಿ ಶಿಕ್ಷೆಗೆ ತಾತ್ಕಾಲಿಕ ತಡೆ

    ಕಾವೇರಿ ನೀರು ಬಿಡುಗಡೆ ವಿರೋಧಿಸಿ ಆಗಸ್ಟ್‌ 13ರಂದು ಕರ್ನಾಟಕ ಬಂದ್; ಕನ್ನಡಪರ ಸಂಘಟನೆಗಳ ಕರೆ

    ಕಾವೇರಿ ನೀರು ಬಿಡುಗಡೆ ವಿರೋಧಿಸಿ ಆಗಸ್ಟ್‌ 13ರಂದು ಕರ್ನಾಟಕ ಬಂದ್; ಕನ್ನಡಪರ ಸಂಘಟನೆಗಳ ಕರೆ

    ಕುಡಿಯುವ ನೀರೇ ಮೊದಲ ಆದ್ಯತೆ; ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ: ಚಲುವರಾಯಸ್ವಾಮಿ

    ಕುಡಿಯುವ ನೀರೇ ಮೊದಲ ಆದ್ಯತೆ; ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ: ಚಲುವರಾಯಸ್ವಾಮಿ

    ಕಾವೇರಿ ವಿವಾದ: ಹಿಂದಿನ ಆದೇಶವನ್ನೇ ಪುನರುಚ್ಚರಿಸಿದ CWRC,ಕರ್ನಾಟಕದ ಮೇಲ್ಮನವಿ ತಿರಸ್ಕಾರ; ಆಗಸ್ಟ್ 2ರಂದು ಸರ್ವಪಕ್ಷ ಸಭೆ ಕರೆದ ಸಿಎಂ

    ಕಾವೇರಿ ವಿವಾದ: ಹಿಂದಿನ ಆದೇಶವನ್ನೇ ಪುನರುಚ್ಚರಿಸಿದ CWRC,ಕರ್ನಾಟಕದ ಮೇಲ್ಮನವಿ ತಿರಸ್ಕಾರ; ಆಗಸ್ಟ್ 2ರಂದು ಸರ್ವಪಕ್ಷ ಸಭೆ ಕರೆದ ಸಿಎಂ

    ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..

    ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..

    SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

    SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

    ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

    ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

  • ದೇಶ
    ಕೇರಳದಲ್ಲಿ ಭಾರೀ ಮಳೆಯ ಅಬ್ಬರ: ಭೂಕುಸಿತ, ಪ್ರವಾಹಕ್ಕೆ ಹಲವರು ಬಲಿ

    ಕೇರಳದಲ್ಲಿ ಭಾರೀ ಮಳೆಯ ಅಬ್ಬರ: ಭೂಕುಸಿತ, ಪ್ರವಾಹಕ್ಕೆ ಹಲವರು ಬಲಿ

    ವಾಣಿಜ್ಯ LPG ಸಿಲಿಂಡರ್‌ ಬೆಲೆಯಲ್ಲಿ ₹200 ಇಳಿಕೆ, ಹೊಸ ದರ ಜಾರಿ

    ವಾಣಿಜ್ಯ LPG ಸಿಲಿಂಡರ್‌ ಬೆಲೆಯಲ್ಲಿ ₹200 ಇಳಿಕೆ, ಹೊಸ ದರ ಜಾರಿ

    PM-KISAN ಯೋಜನೆಗೆ 2030-31ರವರೆಗೆ ವಿಸ್ತರಣೆ; ಕೇಂದ್ರ ಅನುಮೋದನೆ

    PM-KISAN ಯೋಜನೆಗೆ 2030-31ರವರೆಗೆ ವಿಸ್ತರಣೆ; ಕೇಂದ್ರ ಅನುಮೋದನೆ

    ಪರೀಕ್ಷೆಗಳ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ; ದೇಶಾದ್ಯಂತ ತಕ್ಷಣ ಜಾರಿ

    ಪರೀಕ್ಷೆಗಳ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ; ದೇಶಾದ್ಯಂತ ತಕ್ಷಣ ಜಾರಿ

    ₹84,084 ಕೋಟಿ ವೆಚ್ಚದ ‘ಸಮುದ್ರ ಮಂಥನ’ ಯೋಜನೆಗೆ ಕೇಂದ್ರ ಸಂಪುಟ ಗ್ರೀನ್ ಸಿಗ್ನಲ್

    ₹84,084 ಕೋಟಿ ವೆಚ್ಚದ ‘ಸಮುದ್ರ ಮಂಥನ’ ಯೋಜನೆಗೆ ಕೇಂದ್ರ ಸಂಪುಟ ಗ್ರೀನ್ ಸಿಗ್ನಲ್

    ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಿಶ್ವದರ್ಜೆಯ ಸಾರ್ವಜನಿಕ ಶೌಚಾಲಯ; IoT ಆಧಾರಿತ ವ್ಯವಸ್ಥೆ

    ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಿಶ್ವದರ್ಜೆಯ ಸಾರ್ವಜನಿಕ ಶೌಚಾಲಯ; IoT ಆಧಾರಿತ ವ್ಯವಸ್ಥೆ

    SSC, UPSC ನೇಮಕಾತಿಯಲ್ಲಿ ತಂತ್ರಜ್ಞಾನ ಆಧಾರಿತ ಸುಧಾರಣೆ; ಪ್ರಕ್ರಿಯೆಗೆ ವೇಗ, ಪಾರದರ್ಶಕತೆಗೆ ಆದ್ಯತೆ

    SSC, UPSC ನೇಮಕಾತಿಯಲ್ಲಿ ತಂತ್ರಜ್ಞಾನ ಆಧಾರಿತ ಸುಧಾರಣೆ; ಪ್ರಕ್ರಿಯೆಗೆ ವೇಗ, ಪಾರದರ್ಶಕತೆಗೆ ಆದ್ಯತೆ

    ಮೀನುಗಾರಿಕೆಗೆ 60%ವರೆಗೆ ಸಹಾಯಧನ; ಮಹಿಳಾ ಸಹಕಾರಿ ಸಂಘಗಳಿಗೆ ಕೇಂದ್ರದ ಉತ್ತೇಜನ

    ಮೀನುಗಾರಿಕೆಗೆ 60%ವರೆಗೆ ಸಹಾಯಧನ; ಮಹಿಳಾ ಸಹಕಾರಿ ಸಂಘಗಳಿಗೆ ಕೇಂದ್ರದ ಉತ್ತೇಜನ

    E20 ಇಂಧನ ಸುರಕ್ಷಿತ; ಎಂಜಿನ್ ಹಾನಿಗೆ ಯಾವುದೇ ಪುರಾವೆಗಳಿಲ್ಲ: ಕೇಂದ್ರ

    E20 ಇಂಧನ ಸುರಕ್ಷಿತ; ಎಂಜಿನ್ ಹಾನಿಗೆ ಯಾವುದೇ ಪುರಾವೆಗಳಿಲ್ಲ: ಕೇಂದ್ರ

    ಪಿಎಂ ವಿಶ್ವಕರ್ಮ ಯೋಜನೆ: 24.29 ಲಕ್ಷಕ್ಕೂ ಹೆಚ್ಚು ಕುಶಲಕರ್ಮಿಗಳಿಗೆ ಕೌಶಲ್ಯ ತರಬೇತಿ

    ಪಿಎಂ ವಿಶ್ವಕರ್ಮ ಯೋಜನೆ: 24.29 ಲಕ್ಷಕ್ಕೂ ಹೆಚ್ಚು ಕುಶಲಕರ್ಮಿಗಳಿಗೆ ಕೌಶಲ್ಯ ತರಬೇತಿ

  • ವಿದೇಶ
    ಉತ್ತರ ಜಪಾನ್‌ನಲ್ಲಿ 5.8 ತೀವ್ರತೆಯ ಭೂಕಂಪ; ಜನರಲ್ಲಿ ಆತಂಕ

    ಉತ್ತರ ಜಪಾನ್‌ನಲ್ಲಿ 5.8 ತೀವ್ರತೆಯ ಭೂಕಂಪ; ಜನರಲ್ಲಿ ಆತಂಕ

    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    Curiosity builds as ‘Ramayana’ trailer release date is announced

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

  • ಆಧ್ಯಾತ್ಮ
    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Focus

ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯ ಸ್ಥಗಿತ: ಬಿ.ಎಸ್.ಯಡಿಯೂರಪ್ಪ

by Udaya News
November 2, 2023
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ರಾಜ್ಯದಲ್ಲಿ ಬಿಜೆಪಿಗೆ ಮತ್ತೆ ಅಧಿಕಾರ: ಬಿ.ಎಸ್ ಯಡಿಯೂರಪ್ಪ ವಿಶ್ವಾಸ
Share on FacebookShare via: WhatsApp

ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯಗಳೂ ಸ್ಥಗಿತಗೊಂಡಿವೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಕ್ಷೇಪಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಸರಕಾರ ಮುಂದೆ ಹೋಗುತ್ತಿಲ್ಲ. ಚಕ್ರದಲ್ಲಿ ಗಾಳಿ ಇಲ್ಲದೆ ಮುಂದೆ ಹೋಗದ ವಾಹನದಂತಾಗಿದೆ ಸರಕಾರದ ಪರಿಸ್ಥಿತಿ ಎಂದು ಟೀಕಿಸಿದರು.

RelatedPosts

ಸ್ವಚ್ಛ ಬೆಂಗಳೂರು ನಗರಕ್ಕಾಗಿ ʼತ್ಯಾಜ್ಯದಿಂದ ಸ್ವಾತಂತ್ರ್ಯʼ ಅಭಿಯಾನ

ಉತ್ತರ ಜಪಾನ್‌ನಲ್ಲಿ 5.8 ತೀವ್ರತೆಯ ಭೂಕಂಪ; ಜನರಲ್ಲಿ ಆತಂಕ

ಕೇರಳದಲ್ಲಿ ಭಾರೀ ಮಳೆಯ ಅಬ್ಬರ: ಭೂಕುಸಿತ, ಪ್ರವಾಹಕ್ಕೆ ಹಲವರು ಬಲಿ

ಅಪಾರ ಭರವಸೆ ನೀಡಿದ ನಂತರ ಅಧಿಕಾರಕ್ಕೆ ಬಂದ ಈ ಸರಕಾರವು ತಮ್ಮ ಆಶ್ವಾಸನೆ ಈಡೇರಿಸಲು ಪರದಾಡುತ್ತಿದೆ. ಸಿದ್ದರಾಮಯ್ಯನವರು ಎರಡನೇ ಅವಧಿಯಲ್ಲಿ ಪಕ್ಷದ ಮೇಲೆ ಹಿಡಿತ ಇಲ್ಲದ, ಸರಕಾರದ ಮೇಲೆ ನಿಯಂತ್ರಣ ಇಲ್ಲದ ವಿಚಿತ್ರ ಪರಿಸ್ಥಿತಿಯಲ್ಲಿ ಇದ್ದಾರೆ ಎಂದು ವಿಶ್ಲೇಷಿಸಿದರು.
ಉಚಿತ ಬಸ್ ಪ್ರಯಾಣ ಯೋಜನೆ ಹೊರತುಪಡಿಸಿ ಗೃಹಲಕ್ಷ್ಮಿ ಯೋಜನೆಯು ಅರ್ಧದಷ್ಟು ಮಹಿಳೆಯರಿಗೆ ತಲುಪಿಲ್ಲ. ಬರಿಯ ಉಚಿತ ಕೊಡುಗೆಗಳ ಸಂಪನ್ಮೂಲ ಕ್ರೋಡೀಕರಣಕ್ಕೆ ಕಸರತ್ತು ಮಾಡುತ್ತಿದ್ದಾರೆ. ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಿವೆ. ಉಚಿತವಾಗಿ ವಿದ್ಯುತ್ ಕೊಡುವುದಾಗಿ ಹೇಳಿದವರು ವಿದ್ಯುತ್ ದರದಲ್ಲಿ ಭಾರಿ ಹೆಚ್ಚಳ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.
ಬರಪೀಡಿತ ಪ್ರದೇಶಕ್ಕೆ ಮುಖ್ಯಮಂತ್ರಿ ಸೇರಿ ಒಬ್ಬರೇ ಒಬ್ಬ ಸಚಿವರೂ ಹೋಗಿ ಅಲ್ಲಿನ ವಾಸ್ತವಿಕ ಸ್ಥಿತಿ ತಿಳಿಯಲಿಲ್ಲ. ಸರಕಾರ ದಿವಾಳಿಯಾಗಿದ್ದು, ಎಂಎಲ್‍ಎ ಅನುದಾನದ ಎರಡು ಕೋಟಿ ಪೈಕಿ ಕೇವಲ 50 ಲಕ್ಷ ಮಾತ್ರ ಬಿಡುಗಡೆ ಮಾಡಿದ್ದಾರೆ. ಪ್ರಮುಖವಾದ ಎಸ್‍ಸಿ, ಎಸ್‍ಟಿ ಯೋಜನೆಗಳ ಅನುಷ್ಠಾನಕ್ಕೆ ನಿಗಮಗಳಿಗೆ ಹಣ ಬಿಡುಗಡೆ ಮಾಡಿಲ್ಲ. ತಾಂಡಾ ನಿಗಮ, ಅಂಬೇಡ್ಕರ್ ನಿಗಮ, ಬೋವಿ ಅಭಿವೃದ್ಧಿ ನಿಗಮ, ವಾಲ್ಮೀಕಿ ನಿಗಮ ಸೇರಿ ಯಾವುದಕ್ಕೂ ಒಂದು ಪೈಸೆ ಹಣ ನೀಡಿಲ್ಲ ಎಂದು ಆರೋಪಿಸಿದರು.

ರೈತರು ಬರಗಾಲದ ಸಂಕಷ್ಟ ಅನುಭವಿಸುವ ಈ ಸಂದರ್ಭದಲ್ಲಿ ಕೃಷಿ ಪಂಪ್‍ಸೆಟ್‍ಗಳಿಗೆ ಟ್ರಾನ್ಸ್‍ಫಾರ್ಮರ್ ಸಹಿತ ಉಚಿತ ಮೂಲಸೌಕರ್ಯ ಒದಗಿಸುವ ಯೋಜನೆಯನ್ನು ರಾಜ್ಯ ಸರಕಾರ ರದ್ದು ಮಾಡಿದೆ. ಕೃಷಿ ಪಂಪ್‍ಸೆಟ್ ವಿದ್ಯುತ್ ಸಂಪರ್ಕದ ಖರ್ಚನ್ನು ರೈತರೇ ಭರಿಸಬೇಕು ಎಂಬ ಆದೇಶ ಮಾಡಲು ಮುಂದಾಗಿದ್ದಾರೆ ಎಂದು ಆಕ್ಷೇಪಿಸಿದರು.

ಉಚಿತ ಕೊಡುಗೆಗಳಿಗೇ ಹಣ ಇಲ್ಲ; ಅಭಿವೃದ್ಧಿ ಕಾರ್ಯಗಳು ರಾಜ್ಯದೆಲ್ಲೆಡೆ ಸಂಪೂರ್ಣ ಸ್ಥಗಿತವಾಗಿದೆ. ಐಟಿ ದಾಳಿಯಲ್ಲಿ 100 ಕೋಟಿ ಲಭಿಸಿದ್ದು, ಸರಕಾರದ ಭ್ರಷ್ಟಾಚಾರ ಬಯಲಾಗಿದೆ. ಲೂಟಿಕೋರ ಸರಕಾರ ಇದೆಂದು ಸಾಬೀತಾಗಿದೆ ಎಂದರು.

ನಾಯಕತ್ವಕ್ಕಾಗಿ ಎರಡು ಬಣಗಳ ಜಗ್ಗಾಟ
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ನಡುವೆ ನಾಯಕತ್ವಕ್ಕಾಗಿ ಬಣಗಳ ಜಗ್ಗಾಟ ನಡೆಯುತ್ತಿದೆ. ಅದು ಈಗ ತಾರಕಕ್ಕೇರಿದೆ. ವರ್ಗಾವಣೆ ದಂಧೆ ಮುಂದುವರೆದಿದೆ. ಉಪ ಮುಖ್ಯಮಂತ್ರಿ ಉಪಟಳಕ್ಕೆ ಕಡಿವಾಣ ಹಾಕಲು ಡಿನ್ನರ್ ಮೀಟಿಂಗ್ ಆರಂಭವಾಗಿದೆ. ಕಾವೇರಿ ಜಲ ನ್ಯಾಯಮಂಡಳಿ ಮುಂದೆ ನೀರಿನ ಪರಿಸ್ಥಿತಿಯನ್ನು ಸಮರ್ಥವಾಗಿ ಮಂಡಿಸಲು ವಿಫಲವಾಗಿದೆ. ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ. ಇದರಿಂದ ಕುಡಿಯುವ ನೀರಿನ ಸಂಕಷ್ಟ ಎದುರಾಗಿದೆ ಎಂದು ವಿವರಿಸಿದರು.

ಮಳೆಯ ಕೊರತೆಯ ಅರಿವಿದ್ದರೂ ಮುಂಜಾಗ್ರತೆ ಕೈಗೊಂಡಿಲ್ಲ. ವಿದ್ಯುತ್ ಕೊರತೆಯಿಂದ ನಿರಂತರ ವಿದ್ಯುತ್ ನೀಡುವಲ್ಲಿ ಸರಕಾರ ವಿಫಲವಾಗಿದೆ. ಬರ ಪರಿಸ್ಥಿತಿ ಭೀಕರವಾಗಿದ್ದು, ಸಮರೋಪಾದಿಯಲ್ಲಿ ಅದನ್ನು ನಿರ್ವಹಿಸದೆ ಕೇಂದ್ರ ಸರಕಾರವನ್ನು ಮೂದಲಿಸುವ ಕಾಯಕದಲ್ಲಿ ನಿರತರಾಗಿದ್ದಾರೆ ಎಂದು ದೂರಿದರು.

ಆಡಳಿತ ಪಕ್ಷವಾಗಿ ಜನರ ಸಮಸ್ಯೆಗೆ ಸ್ಪಂದಿಸುವುದನ್ನು ಮರೆತು ವಿರೋಧ ಪಕ್ಷಗಳ ಮೇಲೆ ದಾಳಿ ಮಾಡುತ್ತಿರುವುದು ಪ್ರಜಾಪ್ರಭುತ್ವದ ಅಣಕವಾಗಿದೆ. ತಮ್ಮ ವೈಫಲ್ಯವನ್ನು ಮುಚ್ಚಲು ಕೇಂದ್ರ ಸರಕಾರವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಹುನ್ನಾರ ನಡೆಸಿದ್ದಾರೆ. ಅಸಂಬದ್ಧ, ಅಸತ್ಯ ಮತ್ತು ಅರ್ಧ ಸತ್ಯ ವಿಷಯಗಳನ್ನು ಪ್ರಸ್ತಾಪಿಸಿ ತಮ್ಮ ವೈಫಲ್ಯಗಳಿಗೆ ಪರದೆ ಹಾಕುವ ಕುತಂತ್ರವನ್ನು ಸಿಎಂ ಮಾಡುತ್ತಿದ್ದಾರೆ ಎಂದು ವಿವರಿಸಿದರು.

ಕೇಂದ್ರ ಸರಕಾರವು ಬರ ಪರಿಹಾರಕ್ಕೆ ಹಣ ನೀಡುವುದು ನಿಶ್ಚಿತ. ಈ ಹಿಂದೆ ಕೂಡ ಬರಪೀಡಿತ ಅವಧಿಯಲ್ಲಿ ರಾಜ್ಯ ಸರಕಾರ ಕೇಂದ್ರದ ಪರಿಹಾರ ಹಣಕ್ಕೆ ಕಾಯದೆ ಬರಪರಿಹಾರ ಕಾಮಗಾರಿ ನಡೆಸಲಾಗುತ್ತಿತ್ತು. ಈಗ ಸಂಪನ್ಮೂಲಗಳ ಒತ್ತಡದಲ್ಲಿರುವ ಸಿದ್ದರಾಮಯ್ಯನವರು ಎಲ್ಲದಕ್ಕೂ ಕೇಂದ್ರದ ಕಡೆ ನೋಡುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಬರದ ಸಮಯದಲ್ಲಿ ರಾಜಕೀಯ ಮಾಡದೇ ಕೂಡಲೇ ಪೀಡಿತರ ನೆರವಿಗೆ ಧಾವಿಸಬೇಕಾಗಿತ್ತು. ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ವೇಣುಗೋಪಾಲ್ ಮತ್ತು ಸುರ್ಜೇವಾಲಾ ಅವರು ಕರ್ನಾಟಕಕ್ಕೆ ಭೇಟಿ ಕೊಡುತ್ತಿದ್ದು, ಕಾಂಗ್ರೆಸ್ ಪಾಲಿಗೆ ರಾಜ್ಯ ಸರಕಾರ ಎಟಿಎಂನಂತಾಗಿದೆ. ಕಲೆಕ್ಷನ್ ಟಾರ್ಗೆಟ್ ನೀಡಲು ರಾಜ್ಯಕ್ಕೆ ಅವರು ಭೇಟಿ ಕೊಡುತ್ತಿದ್ದಾರೆ ಎಂದು ಎಲ್ಲರಿಗೂ ಮನವರಿಕೆ ಆಗಿದೆ ಎಂದು ನುಡಿದರು.

ಅಭಿವೃದ್ಧಿ ಕಾಮಗಾರಿಗಳ ಮಹಾಪೂರ
ಅನಗತ್ಯವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಟೀಕಿಸುವುದು ಸಿದ್ದರಾಮಯ್ಯನವರ ನಿತ್ಯ ಚಾಳಿಯಾಗಿದೆ. ಕೇಂದ್ರ ಸರಕಾರವು ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳ ಮಹಾಪೂರವನ್ನೇ ಹರಿಸಿದೆ. ಬಹುಶಃ ಸಿದ್ದರಾಮಯ್ಯನವರಿಗೆ ಮಾಹಿತಿ ಕೊರತೆ ಇರಬಹುದು. ಎನ್‍ಡಿಆರ್‍ಎಫ್‍ನಲ್ಲಿ ಕೇಂದ್ರ ಸರಕಾರವು ಕಳೆದ 9 ವರ್ಷಗಳಲ್ಲಿ 12,784 ಕೋಟಿ ಬಿಡುಗಡೆ ಮಾಡಿದೆ. ಎಸ್‍ಡಿಆರ್‍ಎಫ್‍ನಲ್ಲಿ ಕೇಂದ್ರ ಸರಕಾರವು ಕಳೆದ 9 ವರ್ಷಗಳಲ್ಲಿ 3,377 ಕೋಟಿ ಬಿಡುಗಡೆ ಮಾಡಿದೆ. ಕೇಂದ್ರ ಸರಕಾರವು 2015ರಿಂದ 2024ರವರೆಗೆ 5.23 ಲಕ್ಷ ಕೋಟಿ ನೇರ ಅನುದಾನ ನೀಡಿದೆ ಎಂದು ವಿವರ ನೀಡಿದರು.

ಕೇಂದ್ರ ಸರಕಾರವು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ 37,510 ಕೋಟಿ ವೆಚ್ಚ ಮಾಡುತ್ತಿದೆ. ರಾಜ್ಯದಲ್ಲಿ ಸದ್ಯ 54 ಯೋಜನೆಗಳ 2431 ಕಿಮೀ ಉದ್ದದ ಹೆದ್ದಾರಿ ಕಾಮಗಾರಿ 42266 ಕೋಟಿ ಅನುದಾನದಲ್ಲಿ ಚಾಲ್ತಿಯಲ್ಲಿದೆ. ಬೆಂಗಳೂರು- ಮೈಸೂರು ಎಕ್ಸ್‍ಪ್ರೆಸ್ ವೇ ಕಾರ್ಯಾರಂಭ ಮಾಡುತ್ತಿದೆ. ಬೆಂಗಳೂರು-ಚೆನ್ನೈ ಎಕ್ಸ್‍ಪ್ರೆಸ್ ವೇ ಮುಂದಿನ ಮಾರ್ಚ್ ವೇಳೆಗೆ ಸಿದ್ಧ ಆಗಲಿದೆ ಎಂದು ವಿವರ ನೀಡಿದರು.

ಗ್ರಾಮೀಣ ರಸ್ತೆ ನಿರ್ಮಾಣಕ್ಕೆ 3,573 ಕೋಟಿ ನೀಡಿದೆ. ಕಿಸಾನ್ ಕ್ರೆಡಿಟ್ ಕಾರ್ಡಿನಲ್ಲಿ 11.75 ಲಕ್ಷ ರೈತರಿಗೆ 20 ಸಾವಿರ ಕೋಟಿ ನೀಡಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ 59 ಲಕ್ಷ ರೈತರಿಗೆ ನೇರವಾಗಿ ವರ್ಷಕ್ಕೆ 6 ಸಾವಿರವನ್ನು ನೀಡುತ್ತಿದ್ದಾರೆ. ರಾಜ್ಯ ಸರಕಾರ ಮೊದಲು ನಾನು ಇದ್ದಾಗ 4 ಸಾವಿರ ಹೆಚ್ಚುವರಿಯಾಗಿ ನೀಡುತ್ತಿದ್ದು, ಸಿದ್ದರಾಮಯ್ಯರ ಸರಕಾರ ಅದನ್ನೂ ಸ್ಥಗಿತಗೊಳಿಸಿದ್ದಾರೆ ಎಂದು ಆಕ್ಷೇಪಿಸಿದರು.

ರಸಗೊಬ್ಬರ ಸಹಾಯಧನ ಈತನಕ 19,567 ಕೋಟಿ ನೀಡಲಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ 5,451 ಕೋಟಿ ನೀಡಲಾಗಿದೆ. ಭದ್ರಾ ಯೋಜನೆಗೆ 5300 ಕೋಟಿಯ ಅನುಮೋದನೆ ಲಭಿಸಿದೆ. ರಾಜ್ಯದ ರೈಲು ಮಾರ್ಗಗಳ ವಿದ್ಯುದೀಕರಣಕ್ಕೆ ಕೇಂದ್ರ ಸರಕಾರವು 1,722 ಕೋಟಿ ವೆಚ್ಚ ಮಾಡಿದೆ. ರಾಜ್ಯದ ರೈಲು ಯೋಜನೆಗಳಿಗೆ 2013ರಲ್ಲಿ 800 ಕೋಟಿ ನೀಡಿದರೆ, ಈಗ 3,700 ಕೋಟಿ ನೀಡಲಾಗುತ್ತಿದೆ. ಬೆಂಗಳೂರಿನ ಯಶವಂತಪುರ ಮತ್ತು ದಂಡು ರೈಲುನಿಲ್ದಾಣ ಅಭಿವೃದ್ಧಿಗೆ ಕೇಂದ್ರ ಸರಕಾರವು 380 ಕೋಟಿ, 525 ಕೋಟಿ ವ್ಯಯಿಸುತ್ತಿದೆ. ಬೆಂಗಳೂರು ಉಪನಗರ ರೈಲು ಯೋಜನೆಗೆ ಅನುಮೋದನೆ ನೀಡಿ 450 ಕೋಟಿ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ಮೆಟ್ರೊ ರೈಲು ಯೋಜನೆಗೆ ಮೂರನೇ ಮತ್ತು ನಾಲ್ಕನೇ ಮಾರ್ಗಕ್ಕೆ ಹಣ ನೀಡಲಾಗುತ್ತಿದೆ ಎಂದು ತಿಳಿಸಿದರು.

ಧಾರವಾಡ ಐಐಟಿ ಪ್ರಾರಂಭವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಯಾವುದೇ ತಾರತಮ್ಯ ಮಾಡದೆ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರು ಬೆಳಿಗ್ಗೆ ಎದ್ದರೆ ರಾಜಕೀಯ ಕಾರಣಕ್ಕಾಗಿ ನರೇಂದ್ರ ಮೋದಿಯವರನ್ನು ಟೀಕೆ ಮಾಡುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದರು.
ರಾಜ್ಯದ ಮಾಜಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ. ಸಿ.ಎನ್. ಅಶ್ವತ್ಥನಾರಾಯಣ್, ಶಾಸಕರಾದ ಉದಯ್ ಗರುಡಾಚಾರ್ಯ, ಎಸ್.ಆರ್. ವಿಶ್ವನಾಥ್, ಎಸ್ ರಘು, ರವಿಸುಬ್ರಹ್ಮಣ್ಯ, ಎಸ್.ಮುನಿರಾಜು, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಅವರು ಉಪಸ್ಥಿತರಿದ್ದರು.

ShareSendTweetShare
Previous Post

ಮಹಾರಾಷ್ಟ್ರದಲ್ಲಿ ಮೀಸಲಾತಿ‌ ಕಿಚ್ಚು; ಬೆಂಗಳೂರು-ಶಿರಡಿ KSRTC ಬಸ್ ಸೇವೆ ತಾತ್ಕಾಲಿಕ ಸ್ಥಗಿತ

Next Post

ಲಂಚಾವತಾರ: ಇಬ್ಬರು ಇಡಿ ಅಧಿಕಾರಿಗಳ ಬಂಧನ

Related Posts

ಸ್ವಚ್ಛ ಬೆಂಗಳೂರು ನಗರಕ್ಕಾಗಿ ʼತ್ಯಾಜ್ಯದಿಂದ ಸ್ವಾತಂತ್ರ್ಯʼ ಅಭಿಯಾನ
ಪ್ರಮುಖ ಸುದ್ದಿ

ಸ್ವಚ್ಛ ಬೆಂಗಳೂರು ನಗರಕ್ಕಾಗಿ ʼತ್ಯಾಜ್ಯದಿಂದ ಸ್ವಾತಂತ್ರ್ಯʼ ಅಭಿಯಾನ

August 01, 2026 12:08 PM
ಉತ್ತರ ಜಪಾನ್‌ನಲ್ಲಿ 5.8 ತೀವ್ರತೆಯ ಭೂಕಂಪ; ಜನರಲ್ಲಿ ಆತಂಕ
ಪ್ರಮುಖ ಸುದ್ದಿ

ಉತ್ತರ ಜಪಾನ್‌ನಲ್ಲಿ 5.8 ತೀವ್ರತೆಯ ಭೂಕಂಪ; ಜನರಲ್ಲಿ ಆತಂಕ

August 01, 2026 12:08 PM
ಕೇರಳದಲ್ಲಿ ಭಾರೀ ಮಳೆಯ ಅಬ್ಬರ: ಭೂಕುಸಿತ, ಪ್ರವಾಹಕ್ಕೆ ಹಲವರು ಬಲಿ
ದೇಶ

ಕೇರಳದಲ್ಲಿ ಭಾರೀ ಮಳೆಯ ಅಬ್ಬರ: ಭೂಕುಸಿತ, ಪ್ರವಾಹಕ್ಕೆ ಹಲವರು ಬಲಿ

August 01, 2026 12:08 PM
ವಾಣಿಜ್ಯ LPG ಸಿಲಿಂಡರ್‌ ಬೆಲೆಯಲ್ಲಿ ₹200 ಇಳಿಕೆ, ಹೊಸ ದರ ಜಾರಿ
ದೇಶ

ವಾಣಿಜ್ಯ LPG ಸಿಲಿಂಡರ್‌ ಬೆಲೆಯಲ್ಲಿ ₹200 ಇಳಿಕೆ, ಹೊಸ ದರ ಜಾರಿ

August 01, 2026 12:08 PM
ಕರ್ನಾಟಕದ ನೀಲಂ, ತೋತಾಪುರಿ ಮಾವಿಗೆ ಹೊಸ ಮಾರುಕಟ್ಟೆ; ಮೊದಲ ಬಾರಿಗೆ ವಿಮಾನದ ಮೂಲಕ ಮಾಲ್ಡೀವ್ಸ್‌ಗೆ ರಫ್ತು
ಪ್ರಮುಖ ಸುದ್ದಿ

ಕರ್ನಾಟಕದ ನೀಲಂ, ತೋತಾಪುರಿ ಮಾವಿಗೆ ಹೊಸ ಮಾರುಕಟ್ಟೆ; ಮೊದಲ ಬಾರಿಗೆ ವಿಮಾನದ ಮೂಲಕ ಮಾಲ್ಡೀವ್ಸ್‌ಗೆ ರಫ್ತು

August 01, 2026 11:08 AM
‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ
ಪ್ರಮುಖ ಸುದ್ದಿ

‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

August 01, 2026 11:08 AM

Popular Stories

  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

    0 shares
    Share 0 Tweet 0
  • ಬಿಜೆಪಿ ರಾಜ್ಯ ಅಧ್ಯಕ್ಷರ ಹೇಳಿಕೆ ನಾಚಿಕೆಗೇಡಿನ ಪರಮಾವಧಿ; ರಮೇಶ್ ಬಾಬು ಟೀಕಾಸ್ತ್ರ

    0 shares
    Share 0 Tweet 0
  • ರೈತರ ಪ್ರತಿಭಟನೆ ಹಿನ್ನೆಲೆ; ಪರೀಕ್ಷೆಗಳನ್ನು ಮುಂದೂಡಿಕೆ ವದಂತಿ ಸುಳ್ಳು ಎಂದ CBSE

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In