Sunday, August 23, 2026
Contact Us
UdayaNews
  • ಪ್ರಮುಖ ಸುದ್ದಿ
    ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

    ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

    ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

    ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ

    ‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ

    ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

    ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

    ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

    ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

    ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ

    ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

  • ರಾಜ್ಯ
    ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

    ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

    ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

    ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

    ‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ

    ‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ

    ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

    ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

    ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

    ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

    ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ

    ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

    ಮಂಗಳೂರು ರೈಲ್ವೆ ಪ್ರದೇಶ ಅಕ್ಟೋಬರ್ 1ರಿಂದ ಮೈಸೂರು ವಿಭಾಗದ ವ್ಯಾಪ್ತಿಗೆ: ಸಂಸದ ಬ್ರಿಜೇಶ್ ಚೌಟ

    ಮಂಗಳೂರು ರೈಲ್ವೆ ಪ್ರದೇಶ ಅಕ್ಟೋಬರ್ 1ರಿಂದ ಮೈಸೂರು ವಿಭಾಗದ ವ್ಯಾಪ್ತಿಗೆ: ಸಂಸದ ಬ್ರಿಜೇಶ್ ಚೌಟ

    ಸನ್ನಡತೆ ಆಧಾರದಲ್ಲಿ ರಾಜ್ಯದ 28 ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಗ್ರೀನ್ ಸಿಗ್ನಲ್

    ಸನ್ನಡತೆ ಆಧಾರದಲ್ಲಿ ರಾಜ್ಯದ 28 ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಗ್ರೀನ್ ಸಿಗ್ನಲ್

    ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

    ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

  • ದೇಶ
    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

    ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ

    ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ

    ಜಾಗತಿಕ ಭಾರತೀಯ ಯುವಕರನ್ನು ರಾಷ್ಟ್ರ ನಿರ್ಮಾಣದೊಂದಿಗೆ ಸಂಪರ್ಕಿಸಲು ‘ಫ್ರೆಂಡ್ಸ್ ಆಫ್ ಮೈ ಭಾರತ್’

    ಜಾಗತಿಕ ಭಾರತೀಯ ಯುವಕರನ್ನು ರಾಷ್ಟ್ರ ನಿರ್ಮಾಣದೊಂದಿಗೆ ಸಂಪರ್ಕಿಸಲು ‘ಫ್ರೆಂಡ್ಸ್ ಆಫ್ ಮೈ ಭಾರತ್’

    ನಕಲಿ ಮದ್ಯ ಸೇವನೆ: ಗುಜರಾತ್‌ನಲ್ಲಿ 4 ಸಾವು; 18 ಮಂದಿ ಆಸ್ಪತ್ರೆಗೆ

    ನಕಲಿ ಮದ್ಯ ಸೇವನೆ: ಗುಜರಾತ್‌ನಲ್ಲಿ 4 ಸಾವು; 18 ಮಂದಿ ಆಸ್ಪತ್ರೆಗೆ

    ಫೆಬ್ರವರಿ 2027ರಲ್ಲಿ ನವದೆಹಲಿಯಲ್ಲಿ 5ನೇ ಕೋಸ್ಟ್ ಗಾರ್ಡ್ ಜಾಗತಿಕ ಶೃಂಗಸಭೆ

    ಫೆಬ್ರವರಿ 2027ರಲ್ಲಿ ನವದೆಹಲಿಯಲ್ಲಿ 5ನೇ ಕೋಸ್ಟ್ ಗಾರ್ಡ್ ಜಾಗತಿಕ ಶೃಂಗಸಭೆ

    ‘ವಂದೇ ಮಾತರಂ’ ವಿಚಾರ: ಕಾಂಗ್ರೆಸ್ ಪಕ್ಷವನ್ನು ‘ಹೊಸ ಮುಸ್ಲಿಂ ಲೀಗ್’ ಎಂದ ನಿತಿನ್ ನಬಿನ್

    ‘ವಂದೇ ಮಾತರಂ’ ವಿಚಾರ: ಕಾಂಗ್ರೆಸ್ ಪಕ್ಷವನ್ನು ‘ಹೊಸ ಮುಸ್ಲಿಂ ಲೀಗ್’ ಎಂದ ನಿತಿನ್ ನಬಿನ್

  • ವಿದೇಶ
    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

    ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ದೋಣಿ ಮಗುಚಿ 15 ಮಂದಿ ಜಲಸಮಾಧಿ

    ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ದೋಣಿ ಮಗುಚಿ 15 ಮಂದಿ ಜಲಸಮಾಧಿ

    ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

    ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    Curiosity builds as ‘Ramayana’ trailer release date is announced

  • ಆಧ್ಯಾತ್ಮ
    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

    ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

    ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

    ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ

    ‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ

    ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

    ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

    ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

    ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

    ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ

    ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

  • ರಾಜ್ಯ
    ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

    ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

    ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

    ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

    ‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ

    ‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ

    ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

    ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

    ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

    ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

    ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ

    ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

    ಮಂಗಳೂರು ರೈಲ್ವೆ ಪ್ರದೇಶ ಅಕ್ಟೋಬರ್ 1ರಿಂದ ಮೈಸೂರು ವಿಭಾಗದ ವ್ಯಾಪ್ತಿಗೆ: ಸಂಸದ ಬ್ರಿಜೇಶ್ ಚೌಟ

    ಮಂಗಳೂರು ರೈಲ್ವೆ ಪ್ರದೇಶ ಅಕ್ಟೋಬರ್ 1ರಿಂದ ಮೈಸೂರು ವಿಭಾಗದ ವ್ಯಾಪ್ತಿಗೆ: ಸಂಸದ ಬ್ರಿಜೇಶ್ ಚೌಟ

    ಸನ್ನಡತೆ ಆಧಾರದಲ್ಲಿ ರಾಜ್ಯದ 28 ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಗ್ರೀನ್ ಸಿಗ್ನಲ್

    ಸನ್ನಡತೆ ಆಧಾರದಲ್ಲಿ ರಾಜ್ಯದ 28 ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಗ್ರೀನ್ ಸಿಗ್ನಲ್

    ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

    ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

  • ದೇಶ
    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

    ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ

    ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ

    ಜಾಗತಿಕ ಭಾರತೀಯ ಯುವಕರನ್ನು ರಾಷ್ಟ್ರ ನಿರ್ಮಾಣದೊಂದಿಗೆ ಸಂಪರ್ಕಿಸಲು ‘ಫ್ರೆಂಡ್ಸ್ ಆಫ್ ಮೈ ಭಾರತ್’

    ಜಾಗತಿಕ ಭಾರತೀಯ ಯುವಕರನ್ನು ರಾಷ್ಟ್ರ ನಿರ್ಮಾಣದೊಂದಿಗೆ ಸಂಪರ್ಕಿಸಲು ‘ಫ್ರೆಂಡ್ಸ್ ಆಫ್ ಮೈ ಭಾರತ್’

    ನಕಲಿ ಮದ್ಯ ಸೇವನೆ: ಗುಜರಾತ್‌ನಲ್ಲಿ 4 ಸಾವು; 18 ಮಂದಿ ಆಸ್ಪತ್ರೆಗೆ

    ನಕಲಿ ಮದ್ಯ ಸೇವನೆ: ಗುಜರಾತ್‌ನಲ್ಲಿ 4 ಸಾವು; 18 ಮಂದಿ ಆಸ್ಪತ್ರೆಗೆ

    ಫೆಬ್ರವರಿ 2027ರಲ್ಲಿ ನವದೆಹಲಿಯಲ್ಲಿ 5ನೇ ಕೋಸ್ಟ್ ಗಾರ್ಡ್ ಜಾಗತಿಕ ಶೃಂಗಸಭೆ

    ಫೆಬ್ರವರಿ 2027ರಲ್ಲಿ ನವದೆಹಲಿಯಲ್ಲಿ 5ನೇ ಕೋಸ್ಟ್ ಗಾರ್ಡ್ ಜಾಗತಿಕ ಶೃಂಗಸಭೆ

    ‘ವಂದೇ ಮಾತರಂ’ ವಿಚಾರ: ಕಾಂಗ್ರೆಸ್ ಪಕ್ಷವನ್ನು ‘ಹೊಸ ಮುಸ್ಲಿಂ ಲೀಗ್’ ಎಂದ ನಿತಿನ್ ನಬಿನ್

    ‘ವಂದೇ ಮಾತರಂ’ ವಿಚಾರ: ಕಾಂಗ್ರೆಸ್ ಪಕ್ಷವನ್ನು ‘ಹೊಸ ಮುಸ್ಲಿಂ ಲೀಗ್’ ಎಂದ ನಿತಿನ್ ನಬಿನ್

  • ವಿದೇಶ
    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

    ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ದೋಣಿ ಮಗುಚಿ 15 ಮಂದಿ ಜಲಸಮಾಧಿ

    ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ದೋಣಿ ಮಗುಚಿ 15 ಮಂದಿ ಜಲಸಮಾಧಿ

    ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

    ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    Curiosity builds as ‘Ramayana’ trailer release date is announced

  • ಆಧ್ಯಾತ್ಮ
    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Others

ಕಳೆದಿದ್ದೂ ಸಾಧನೆಯ ಹರ್ಷ, ಮುಂದಿನದ್ದು ‘ಪ್ರಯಾಣಿಕ ಸ್ನೇಹಿ ವರ್ಷ..!’; KSRTC ಪ್ರಯಾಣಿಕರಿಗೂ ನೌಕರರಿಗೂ ಮುಂದೆ ಇದೆ ಬಂಪರ್..

by Udaya News
January 1, 2024
in Others
1 min read
0
“ಒಂದು‌ ಸಮಾರಂಭ, ಹತ್ತಾರು ಯೋಜನೆಗಳ ಆರಂಭ..! ” KSRTC ಸಂಸ್ಥಾಪನಾ ದಿನಾಚರಣೆ ವೈಶಿಷ್ಟ್ಯ
Share on FacebookShare via: WhatsApp

ಬೆಂಗಳೂರು: ಹೊಸ ವರ್ಷ.. ಹೊಸತನದ ಹರ್ಷ.. ರಾಜ್ಯದ ಹೆಮ್ಮೆಯ ಸಾರಿಗೆ ಸಂಸ್ಥೆ KSRTC ನೂತನ ಕಾರ್ಯಕ್ರಮಗಳ ಮೂಲಕ ನೂತನ ವರ್ಷವನ್ನು ವರ್ಷಪೂರ್ತಿ ಆಚರಿಸಲು ನಿರ್ಧರಿಸಿದೆ. ಈ ಸಂಬಂಧ ಪ್ರಕ್ರಿಯೆಗಳಿಗೆ ಮುನ್ನುಡಿ ಬರೆದಿದೆ.
ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಹಲವಾರು ಜನಪ್ರಿಯ ಕಾರ್ಯಕ್ರಮಗಳೊಂದಿಗೆ KSRTC ಜನರಿಗೆ ಹೊಸತನದ ಪ್ರಯಾಣ ಅನುಭವ ಕರುಣಿಸಿ ಸಾಲು-ಸಾಲು ಪ್ರಶಸ್ತಿಗಳನ್ನು ಗಳಿಸಿದೆ. KSRTC ನೂತನ ವರ್ಷದಲ್ಲೂ ಜನರಿಗೆ ಹಾಗೂ ನಿಗಮದ ಸಿಬ್ಬಂದಿಗೆ ಹಿತಕರ ಕಾರ್ಯಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ ಎಂದು ನಿಗಮದ ಮುಖ್ಯಸ್ಥರು ತಿಳಿಸಿದ್ದಾರೆ.

ಅರ್ಥಪೂರ್ಣ ನಡೆ..!

ಹೊಸ ವರ್ಷದ ಆರಂಭದ ದಿನ ಕೆಎಸ್ಸಾರ್ಟಿಸಿ ಬಳಗ ಅರ್ಥಪೂರ್ಣ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ನಿಗಮದಲ್ಲಿ ಸೇವೆಯಲ್ಲಿರುವಾಗ ಮೃತಪಟ್ಟ ನೌಕರರ ಕುಟುಂಬ ಸದಸ್ಯರೊಂದಿಗೆ ವರ್ಷಾರಂಭದ ದಿನವನ್ನು ಕಳೆದ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ನಿಗಮದ ಮುಖ್ಯಸ್ಥರು ಈ ಕುಟುಂಬಗಳಿಗೆ ಶಕ್ತಿ ತುಂಬಿದರು.

ಇದೇ ವೇಳೆ ಸೇವಾನಿರತರಾಗಿದ್ದಾಗ ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಯ ಪತ್ನಿ ಹಾಗೂ ಅವರ ಕುಟುಂಬ ಸದಸ್ಯರ ನೋವಿನಲ್ಲಿ ಭಾಗಿಯಾದ ಸಚಿವ ರಾಮಲಿಂಗ ರೆಡ್ಡಿಯವರು, 12 ಕುಟುಂಬಗಳಿಗೆ ಒಟ್ಟು 12 ಕೋಟಿ ರೂಪಾಯಿ ವಿಮಾ ಪರಿಹಾರ ನೀಡಿದರು.

ಕಳೆದಿದ್ದೂ ಸಾಧನೆಯ ಹರ್ಷ, ಮುಂದಿನದ್ದು ‘ಪ್ರಯಾಣಿಕ ಸ್ನೇಹಿ ವರ್ಷ’

KSRTC ಯು 2024 ನೇ ವರ್ಷವನ್ನು ‘ಪ್ರಯಾಣಿಕ ಸ್ನೇಹಿ ವರ್ಷವೆಂದು ಘೋಷಣೆ ಮಾಡಿದೆ. ನಿಗಮವು 2023 ನೇ ವರ್ಷವನ್ನು “ಕಾರ್ಮಿಕ ಕಲ್ಯಾಣ ವರ್ಷ” ವೆಂದು ಘೋಷಿಸಿ, ಈ ಕೆಳಕಂಡ ಕಾರ್ಮಿಕಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿತ್ತು ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ವಿ.ಅನ್ಬುಕುಮಾರ್ ತಿಳಿಸಿದ್ದಾರೆ. ನಿಗಮದ ಪರವಾಗಿ ನಾಡಿನ ಜನರಿಗೆ ಹೊಸವರ್ಷದ ಶುಭಾಶಯಗಳನ್ನು ಕೋರಿರುವ ಅವರು, ನಿಗಮದ ಕಾರ್ಯಯೋಜನೆಗಳ ಬಗ್ಗೆಯೂ ಮಾಹಿತಿ ಹಂಚಿಕೊಂಡಿದ್ದಾರೆ.

RelatedPosts

ದಾಸವಾಳ ಚಹಾ ಅಥವಾ ಗ್ರೀನ್ ಟೀ: ಆರೋಗ್ಯಕ್ಕೆ ಯಾವುದು ಉತ್ತಮ?

ಚುನಾವಣಾ ತಕರಾರಿಗೆ ಪರಿಹಾರ; ಕಾನೂನು ಸಲಹೆಗಾರರ ರಾಷ್ಟ್ರೀಯ ಸಮ್ಮೇಳನಕ್ಕೆ ತಯಾರಿ

ಕಾಂಗ್ರೆಸ್‌ನಲ್ಲಿ ಸಿಎಂ ಆಯ್ಕೆ ಕಸರತ್ತು..! ಡಿಕೆಶಿಗೆ ಪಟ್ಟಾಭಿಷೇಕ ಖಚಿತವೇ..?

ಈಗಾಗಲೇ, ಶಕ್ತಿ ಯೋಜನೆ ಮೂಲಕ ಪ್ರಬಲಗೊಂಡಿರುವ KSRTCಗೆ ಮಹಿಳೆಯರ ‘ಶಕ್ತಿ’ ಸಿಕ್ಕಿದೆ. ಈ ಸಮರ್ಥ ಸೇವೆಯ ಜೊತೆಗೆ, ಕಳೆದ ವರ್ಷದಲ್ಲಿ ರೂ.1 ಕೋಟಿಗಳ On Road/ Off Road ಅಪಘಾತ ವಿಮಾ ಯೋಜನೆ. ಈ ಯೋಜನೆಯಡಿಯಲ್ಲಿ ಈಗಾಗಲೇ 12 ಮೃತ ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ.1 ಕೋಟಿ ವಿಮಾ ಹಣವನ್ನು ನೀಡಲಾಗಿದೆ. ನಿಗಮದ ಸಿಬ್ಬಂದಿಗಳ ಮಕ್ಕಳಿಗೆ ವಿದ್ಯಾರ್ಥಿ ವೇತನ ಮೊತ್ತವನ್ನು 3 ರಿಂದ 5 ಪಟ್ಟು ಹೆಚ್ಚಳ ಮಾಡಿ, ಹೊಸ ಕೋರ್ಸುಗಳನ್ನು ಸೇರ್ಪಡೆಗೊಳಿಸಿ, ಆನ್ ಲೈನ್ ವ್ಯವಸ್ಥೆಯನ್ನು ಜಾರಿಗೆ ತಂದು “ವಿದ್ಯಾ ಚೇತನ ಯೋಜನೆ” ಹೆಸರಿನಲ್ಲಿ 3345 ಮಕ್ಕಳಿಗೆ ರೂ.1.67 ಕೋಟಿ ವಿದ್ಯಾರ್ಥಿ ವೇತನವನ್ನು ಪಾವತಿಸಲಾಗಿದೆ. ಸಿಬ್ಬಂದಿಗಳ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡುವ ಸದುದ್ದೇಶದಿಂದ, ಜಯದೇವ ಹೃದ್ರೋಗ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡು, 10 ಕ್ಕಿಂತ ಹೆಚ್ಚಿನ ಹೃದಯ ಸಂಬಂಧಿ ಪರೀಕ್ಷೆಗಾಗಿ ಪ್ರತಿ ವರ್ಷ ರೂ.2.55 ಕೋಟಿಗಳನ್ನು ಪಾವತಿಸುತ್ತಿದೆ. ಇದರಿಂದ ಸುಮಾರು 21000 ಸಿಬ್ಬಂದಿಗಳಿಗೆ ಅನುಕೂಲವಾಗಲಿದೆ ಎಂದು ಅವರು ವಿವರಿಸಿದ್ದಾರೆ.

ಕಾರ್ಮಿಕರ ಕುಟುಂಬ ಕಲ್ಯಾಣ ಯೋಜನೆಯಡಿ ಪರಿಹಾರ ಮೊತ್ತವನ್ನು ರೂ.3 ಲಕ್ಷಗಳಿಂದ ರೂ.10 ಲಕ್ಷಗಳಿಗೆ ಹೆಚ್ಚಳ ಮಾಡಲಾಗಿದೆ. ಈಗಾಗಲೇ ನೌಕರರ ಮೇಲಿನ 10364 ಶಿಸ್ತು ಪ್ರಕರಣಗಳನ್ನು ಅತೀ ಕಡಿಮೆ ಮೊತ್ತದ ದಂಡ ವಿಧಿಸಿ ಮನ್ನಾ ಹಾಗೂ 10 ತಿಂಗಳುಗಿಂತ ಕಡಿಮೆ ಗೈರು ಹಾಜರಿ ಪ್ರಕರಣಗಳಲ್ಲಿ 425ಕ್ಕೂ ಹೆಚ್ಚು ಚಾಲಕರಿಗೆ ಕರ್ತವ್ಯಕ್ಕೆ ಮರಳಲು ಅವಕಾಶ ನೀಡಲಾಗಿದೆ. ಕೇಂದ್ರ ಕಛೇರಿಯ ಮಟ್ಟದಲ್ಲಿ ವ್ಯವಸ್ಥಾಪಕ ನಿರ್ದೇಶಕರು/ ನಿರ್ದೇಶಕರು (ಸಿ&ಜಾ)ರವರು ಸಿಬ್ಬಂದಿಗಳ ಕುಂದು ಕೊರತೆಗಳನ್ನು ಆಲಿಸಿ ಪರಿಹಾರವನ್ನು ಒದಗಿಸುತ್ತಿದ್ದಾರೆ. ವಿಭಾಗ/ಘಟಕ ಮಟ್ಟದಲ್ಲಿ ಕಾಲಕಾಲಕ್ಕೆ ಸಿಬ್ಬಂದಿಗಳ ಕುಂದು ಕೊರತೆ ಸಭೆಯನ್ನು ಆಯೋಜಿಸಿ ಕಾರ್ಮಿಕರ ಸಮಸ್ಯೆಗೆ ಪರಿಹಾರ ಒದಗಿಸಲಾಗುತ್ತಿದೆ. ನಿಗಮಗಳಿಗೆ ಸ್ವಾಯತ್ತತೆ ನೀಡಲಾಗಿದ್ದು, (Autonomous) ಅಧಿಕಾರಿಗಳು/ಸಿಬ್ಬಂದಿಗಳನ್ನು ಆಯಾಯ ನಿಗಮಗಳಿಗೆ ವರ್ಗಾಯಿಸಿ ಅನುಕೂಲ ಕಲ್ಪಿಸಲಾಗಿದೆ. ಅಂತರ ವಿಭಾಗ/ ಘಟಕಗಳಿಗೆ 900 ಕ್ಕೂ ಹೆಚ್ಚು ನೌಕರರಿಗೆ ವರ್ಗಾವಣೆ ನೀಡಲಾಗಿದೆ. ಚಾಲಕರಲ್ಲಿ ಸುರಕ್ಷತಾ ಚಾಲನೆಯನ್ನು ಹವ್ಯಾಸವಾಗಿಸುವ ನಿಟ್ಟಿನಲ್ಲಿ, ಅಪಘಾತರಹಿತ ಚಾಲನೆಯ ಕುರಿತು ಕಾರ್ಯಾಗಾರ/ಉಪನ್ಯಾಸಗಳ ಆಯೋಜನೆ ಹಾಗೂ 65 ಹೊಸ ಬೊಲೆರೋ ಜೀಪುಗಳನ್ನು ವಿಭಾಗಗಳಿಗೆ ನೀಡಿದ್ದು, ಅಪಘಾತ ಸ್ಥಳಗಳಿಗೆ ತ್ವರಿತವಾಗಿ ತೆರಳಲು ಹಾಗೂ ಮುಂಜಾಗ್ರತಾ ಕ್ರಮವಹಿಸಲಾಗಿದೆ. ನಿಗಮದ ಅರ್ಹ ನೌಕರರಿಗೆ Higher Pension ಸೌಲಭ್ಯವನ್ನು ಒದಗಿಸುತ್ತಿದ್ದು, ಅಂದಾಜು ರೂ.1650 ಕೋಟಿಗಳಷ್ಟು ಪಾವತಿಸಲಾಗುವುದು ಎಂದು ವಿ.ಅನ್ಬುಕುಮಾರ್ ತಿಳಿಸಿದ್ದಾರೆ.

2024ನೇ ಸಾಲಿನ ಪ್ರಯಾಣಿಕ ಸ್ನೇಹಿ ವರ್ಷದಲ್ಲಿ ನಿಗಮವು ಕೈಗೊಳ್ಳುವ ನೂತನ ಕಾರ್ಯಕ್ರಮಗಳು ಕಿರುನೋಟ ಇಲ್ಲಿದೆ.

  • ಈಗಾಗಲೇ ಪ್ರಯಾಣಿಕ ಸ್ನೇಹಿ ವರ್ಷದ ಘೋಷಣೆಯಂತೆ, ದಿನಾಂಕ: 01/01/2024 ರಿಂದ ಜಾರಿಗೆ ಬರುವಂತೆ, ಅಪಘಾತ ಪರಿಹಾರ ವಿಮಾ ಯೋಜನೆಯಡಿ ಮೃತ ಪ್ರಯಾಣಿಕರ ಅವಲಂಬಿತರಿಗೆ ನೀಡುತ್ತಿದ್ದ ಪರಿಹಾರ ಮೊತ್ತವನ್ನು ರೂ.3 ಲಕ್ಷಗಳಿಂದ ರೂ.10 ಲಕ್ಷಗಳಿಗೆ ಹೆಚ್ಚಳ ಮಾಡಲಾಗಿದೆ.

  • ಪ್ರಸಕ್ತ ವರ್ಷದಲ್ಲಿ 2000 ಹೊಸ ವಾಹನಗಳ ಸೇರ್ಪಡೆ: ಅಂಬಾರಿ ಉತ್ಸವ- 20, ಐರಾವತ ಕ್ಲಬ್ ಕ್ಲಾಸ್- 20, ಪಲ್ಲಕ್ಕಿ- 100, ಪಾಯಿಂಟ್- ಟು -ಪಾಯಿಂಟ್ ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ಬಸ್ಸುಗಳು – 1000, ಎಲೆಕ್ಟ್ರಿಕ್ ಬಸ್ಸುಗಳು-500

  • ಪರಿಚಯಿಸಲಾಗಿರುವ 20 “ನಮ್ಮ ಕಾರ್ಗೋ ಟ್ರಕ್ಕು”ಗಳನ್ನು ವರ್ಷಾಂತ್ಯಕ್ಕೆ 500 ಕ್ಕೆ ಹೆಚ್ಚಿಸಲಾಗುವುದು.

  • 1000 ವಾಹನಗಳ ಪುನಶ್ಚೇತನ ಯೋಜನೆಯ ಗುರಿ ಹೊಂದಲಾಗಿದೆ.

  • ಬಸ್ ನಿಲ್ದಾಣಗಳ ಶುಚಿತ್ವಕ್ಕೆ ಆದ್ಯತೆ. ಉತ್ತಮ ಕುಡಿಯುವ ನೀರು, ಆಸನಗಳು ಹಾಗೂ ಶೌಚಾಲಯ ವ್ಯವಸ್ಥೆಗಳನ್ನು ಕಲ್ಪಿಸುವುದು.

  • ಮಾಹಿತಿ ತಂತ್ರಜ್ಙಾನವನ್ನು ಆಧುನೀಕರಣಗೊಳಿಸಿ, ಪ್ರಯಾಣಿಕರ ಅನುಕೂಲಕ್ಕಾಗಿ VTMS (Vehicle Tracking & Monitoring System), Mobile App, (UPI, ATM, Debit/ Credit Cards, NAMC) ಕಾರ್ಡ್ ಜಾರಿ, ನಗದು ರಹಿತ ಸೇವೆಗೆ ಆದ್ಯತೆ.

  • ಬಸ್ಸುಗಳ ಸ್ವಚ್ಚತೆ ಹಾಗೂ ಯಾಂತ್ರಿಕ ನಿರ್ವಹಣೆಗೆ ಒತ್ತು

  • ಚಾಲನಾ ಸಿಬ್ಬಂದಿಗಳು ಪ್ರಯಾಣಿಕರೊಂದಿಗೆ ಸೌಜನ್ಯದೊಂದಿಗೆ ವರ್ತಿಸುವ ಸಂಬಂಧ ನುರಿತ ತರಬೇತುದಾರರಿಂದ Soft Skill Training ಹಾಗೂ ಅಪಘಾತ / ಸಂಚಾರ ನಿಯಮ ಪಾಲನೆ ಸಂಬಂಧ ನಿರಂತರ ಕಾರ್ಯಾಗಾರ

  • ನಿಗಮದಲ್ಲಿ‌ ಅನುಷ್ಠಾನಗೊಳಿಸಿರುವ ಕಾರ್ಯಕ್ರಮಗಳು/ಉಪಕ್ರಮಗಳು 2023 ರ ಸಾಲಿನಲ್ಲಿ 50 ಕ್ಕೂ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಪುರಸ್ಕಾರಗಳನ್ನು ಪಡೆದಿದ್ದು, ಈ ಪ್ರಶಸ್ತಿಗಳನ್ನು ನಿಗಮದ ಸಿಬ್ಬಂದಿಗಳು ಹಾಗೂ ಪ್ರಯಾಣಿಕರಿಗೆ ಸಮರ್ಪಿಸಲಾಗಿದೆ.

ಸಾರಿಗೆ ಸಚಿವರ ಮಾರ್ಗದರ್ಶನದಲ್ಲಿ ಸಂಸ್ಥೆಯು ಹಲವಾರು ಯೋಜನೆಗಳನ್ನು ರೂಪಿಸಿ, ಯಶಸ್ವಿಯಾಗಿ ಅನುಷ್ಟಾನಗೊಳಿಸುತ್ತಿದ್ದು, ಆ‌ ನಿಟ್ಟಿನಲ್ಲಿ ನಮ್ಮ ಸಂಸ್ಢೆಯ ಸಮಸ್ತ ಅಧಿಕಾರಿ ಹಾಗೂ ಸಿಬ್ಬಂದಿಗಳ ಅವಿರತ ಪರಿಶ್ರಮ ಮತ್ತು ಕರ್ತವ್ಯ ನಿಷ್ಠೆ ಶ್ಲಾಘನೀಯ ಎಂದಿರುವ ವ್ಯವಸ್ಥಾಪಕ ನಿರ್ದೇಶಕರು ವಿ.ಅನ್ಬುಕುಮಾರ್, ಎಲ್ಲರ ಸಹಕಾರದಿಂದ ನಿಗಮವು ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಅಭಿವೃದ್ದಿಯನ್ನು ಹೊಂದಿ, ಸಾರ್ವಜನಿಕರಿಗೆ ಉತ್ತಮ ಸಮಗ್ರ ಸಾರಿಗೆ ಸೌಲಭ್ಯ ನೀಡುವಂತಾಗಲಿದೆ ಎಂದು ಭರವಸೆ ನೀಡಿದ್ದಾರೆ.

Tags: AnbukumarKSRTC new planminister ramalinga reddy
ShareSendTweetShare
Previous Post

‘ನನ್ನ ಅಭಿಮಾನಿಗಳಿಗೆ ಜನವರಿ 8 ಹೊಸ ವರ್ಷ’; ಹೀಗೆಂದ ರಾಕಿಂಗ್ ಸ್ಟಾರ್

Next Post

ಜಪಾನ್‌ನಲ್ಲಿ ಪ್ರಬಲ ಭೂಕಂಪ; ಸುನಾಮಿ ಆತಂಕ

Related Posts

ದಾಸವಾಳ ಚಹಾ ಅಥವಾ ಗ್ರೀನ್ ಟೀ: ಆರೋಗ್ಯಕ್ಕೆ ಯಾವುದು ಉತ್ತಮ?
Others

ದಾಸವಾಳ ಚಹಾ ಅಥವಾ ಗ್ರೀನ್ ಟೀ: ಆರೋಗ್ಯಕ್ಕೆ ಯಾವುದು ಉತ್ತಮ?

June 01, 2026 12:06 AM
ಮತದಾರರ ಪಟ್ಟಿ ಅಕ್ರಮ: ರಾಹುಲ್ ಗಾಂಧಿಯವರ ಆರೋಪಗಳನ್ನುತಳ್ಳಿಹಾಕಿದ ಕರ್ನಾಟಕ ಚುನಾವಣಾ ಆಯೋಗ
Others

ಚುನಾವಣಾ ತಕರಾರಿಗೆ ಪರಿಹಾರ; ಕಾನೂನು ಸಲಹೆಗಾರರ ರಾಷ್ಟ್ರೀಯ ಸಮ್ಮೇಳನಕ್ಕೆ ತಯಾರಿ

May 31, 2026 08:05 PM
ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ
Others

ಕಾಂಗ್ರೆಸ್‌ನಲ್ಲಿ ಸಿಎಂ ಆಯ್ಕೆ ಕಸರತ್ತು..! ಡಿಕೆಶಿಗೆ ಪಟ್ಟಾಭಿಷೇಕ ಖಚಿತವೇ..?

May 29, 2026 09:05 AM
ʼಎಮರ್ಜೆನ್ಸಿʼಯಲ್ಲಿ ಇಂದಿರಾಗಾಂಧಿಯಾಗಿ ಕಮಲ ಸಂಸದೆ ಕಂಗನಾ; ಬಿಜೆಪಿ ನಾಯಕರ ಪ್ರತಿಕ್ರಿಯೆ ಬಗ್ಗೆಯೇ ಹೆಚ್ಚಿದ ಕುತೂಹಲ
Others

ಕಂಗನಾ ಅಭಿನಯದ ‘ಭಾರತ್ ಭಾಗ್ಯ ವಿಧಾತ’ ಮೋಷನ್ ಪೋಸ್ಟರ್ ಕುತೂಹಲ

May 29, 2026 01:05 AM
ಎಐಎಡಿಎಂಕೆಗೆ ಮತ್ತೊಂದು ಶಾಕ್: ಮಾಜಿ ಸಚಿವ ವೆಲ್ಲಮಂಡಿ ನಟರಾಜನ್ ಟಿವಿಕೆ ಸೇರ್ಪಡೆ
Others

ಎಐಎಡಿಎಂಕೆಗೆ ಮತ್ತೊಂದು ಶಾಕ್: ಮಾಜಿ ಸಚಿವ ವೆಲ್ಲಮಂಡಿ ನಟರಾಜನ್ ಟಿವಿಕೆ ಸೇರ್ಪಡೆ

May 28, 2026 12:05 PM
ನಾಗಶ್ರೀ ಮಿತ್ರ ವೃಂದ ಟ್ರಸ್ಟ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ
Others

ನಾಗಶ್ರೀ ಮಿತ್ರ ವೃಂದ ಟ್ರಸ್ಟ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ

May 28, 2026 12:05 AM

Popular Stories

  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಹನೂರು: ವೀರಪ್ಪನ್’ನಿಂದ ಹುತಾತ್ಮರಾದ ಪೊಲೀಸರಿಗೆ ಶ್ರದ್ಧಾಂಜಲಿ

    0 shares
    Share 0 Tweet 0
  • ನಾಲ್ಕು ಹಂತದ ಪ್ರಶ್ನೆಪತ್ರಿಕೆ ಪರಿಶೀಲನೆ; UGC-NET ಪರೀಕ್ಷಾ ಗೊಂದಲ ಬಗೆಹರಿಸಲು ಸಚಿವ ಜೋಶಿ ಸೂಚನೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In