Thursday, July 30, 2026
Contact Us
UdayaNews
  • ಪ್ರಮುಖ ಸುದ್ದಿ
    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..

    ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..

    ನ್ಯಾಯ ವಿತರಣೆಯಲ್ಲಿ ಡಿಜಿಟಲ್ ಕ್ರಾಂತಿ: ಪಾರದರ್ಶಕತೆ, ವೇಗಕ್ಕೆ ಕೇಂದ್ರದ ಒತ್ತು

    ನ್ಯಾಯ ವಿತರಣೆಯಲ್ಲಿ ಡಿಜಿಟಲ್ ಕ್ರಾಂತಿ: ಪಾರದರ್ಶಕತೆ, ವೇಗಕ್ಕೆ ಕೇಂದ್ರದ ಒತ್ತು

    SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

    SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

    ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

    ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

    ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT

    ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT

    ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್‌ ಮರುಸ್ವಾಧೀನ

    ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್‌ ಮರುಸ್ವಾಧೀನ

    ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್

    ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್

    SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ

    SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ

    ಕಾವೇರಿ ವಿವಾದ; CWRC ನಿರ್ದೇಶನ ಅವೈಜ್ಞಾನಿಕ ಎಂದ ಹೆಚ್ಡಿಕೆ, ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

    ಕಾವೇರಿ ವಿವಾದ; CWRC ನಿರ್ದೇಶನ ಅವೈಜ್ಞಾನಿಕ ಎಂದ ಹೆಚ್ಡಿಕೆ, ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

  • ರಾಜ್ಯ
    ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..

    ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..

    SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

    SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

    ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

    ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

    ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್‌ ಮರುಸ್ವಾಧೀನ

    ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್‌ ಮರುಸ್ವಾಧೀನ

    ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್

    ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್

    SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ

    SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ

    ಕಾವೇರಿ ವಿವಾದ; CWRC ನಿರ್ದೇಶನ ಅವೈಜ್ಞಾನಿಕ ಎಂದ ಹೆಚ್ಡಿಕೆ, ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

    ಕಾವೇರಿ ವಿವಾದ; CWRC ನಿರ್ದೇಶನ ಅವೈಜ್ಞಾನಿಕ ಎಂದ ಹೆಚ್ಡಿಕೆ, ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

    ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ

    ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ

    ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶ, ಪ್ರತಿಪಕ್ಷ ಆಕ್ರೋಶ

    ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶ, ಪ್ರತಿಪಕ್ಷ ಆಕ್ರೋಶ

    ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆಗೆ ಸಿಎಂ ಒತ್ತಾಯ: ನವದೆಹಲಿಯಲ್ಲಿಸಂಸದರ ಜೊತೆ ಚರ್ಚೆ

    ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆಗೆ ಸಿಎಂ ಒತ್ತಾಯ: ನವದೆಹಲಿಯಲ್ಲಿಸಂಸದರ ಜೊತೆ ಚರ್ಚೆ

  • ದೇಶ
    ನ್ಯಾಯ ವಿತರಣೆಯಲ್ಲಿ ಡಿಜಿಟಲ್ ಕ್ರಾಂತಿ: ಪಾರದರ್ಶಕತೆ, ವೇಗಕ್ಕೆ ಕೇಂದ್ರದ ಒತ್ತು

    ನ್ಯಾಯ ವಿತರಣೆಯಲ್ಲಿ ಡಿಜಿಟಲ್ ಕ್ರಾಂತಿ: ಪಾರದರ್ಶಕತೆ, ವೇಗಕ್ಕೆ ಕೇಂದ್ರದ ಒತ್ತು

    ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT

    ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT

    ‘ವಂದೇ ಮಾತರಂ’ಗೆ ಅವಮಾನ ಕ್ರಿಮಿನಲ್ ಅಪರಾಧ: 3 ವರ್ಷ ಜೈಲು ಶಿಕ್ಷೆಗೆ ಅವಕಾಶ, ರಾಜ್ಯಸಭೆಯಲ್ಲಿ ವಿಧೇಯಕ ಅಂಗೀಕಾರ

    ‘ವಂದೇ ಮಾತರಂ’ಗೆ ಅವಮಾನ ಕ್ರಿಮಿನಲ್ ಅಪರಾಧ: 3 ವರ್ಷ ಜೈಲು ಶಿಕ್ಷೆಗೆ ಅವಕಾಶ, ರಾಜ್ಯಸಭೆಯಲ್ಲಿ ವಿಧೇಯಕ ಅಂಗೀಕಾರ

    ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

    ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

    ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

    ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

    ಡಿಆರ್‌ಡಿಒ ಸೈಬರ್ ದಾಳಿ ವರದಿಗಳು ಸುಳ್ಳು: ರಕ್ಷಣಾ ಸಚಿವಾಲಯ ಸ್ಪಷ್ಟನೆ

    ಡಿಆರ್‌ಡಿಒ ಸೈಬರ್ ದಾಳಿ ವರದಿಗಳು ಸುಳ್ಳು: ರಕ್ಷಣಾ ಸಚಿವಾಲಯ ಸ್ಪಷ್ಟನೆ

    ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ

    ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ

    ಎನ್‌ಇಪಿ 2020 ಜಾರಿಯಿಂದ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆ: ಕೇಂದ್ರ

    ಎನ್‌ಇಪಿ 2020 ಜಾರಿಯಿಂದ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆ: ಕೇಂದ್ರ

    ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯಡಿ 1.12 ಲಕ್ಷಕ್ಕೂ ಹೆಚ್ಚು ಶಿಕ್ಷಣ ಸಾಲ ಮಂಜೂರು: ಕೇಂದ್ರ

    ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯಡಿ 1.12 ಲಕ್ಷಕ್ಕೂ ಹೆಚ್ಚು ಶಿಕ್ಷಣ ಸಾಲ ಮಂಜೂರು: ಕೇಂದ್ರ

    ‘ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ’ ಎಂದು ಕೇಂದ್ರದ ಸ್ಪಷ್ಟನೆ ; ಪರಿಷ್ಕೃತ ಡಿಪಿಆರ್ ಸಲ್ಲಿಸಲು ಕರ್ನಾಟಕಕ್ಕೆ ಸೂಚನೆ

    ‘ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ’ ಎಂದು ಕೇಂದ್ರದ ಸ್ಪಷ್ಟನೆ ; ಪರಿಷ್ಕೃತ ಡಿಪಿಆರ್ ಸಲ್ಲಿಸಲು ಕರ್ನಾಟಕಕ್ಕೆ ಸೂಚನೆ

  • ವಿದೇಶ
    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    Curiosity builds as ‘Ramayana’ trailer release date is announced

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

  • ಆಧ್ಯಾತ್ಮ
    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..

    ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..

    ನ್ಯಾಯ ವಿತರಣೆಯಲ್ಲಿ ಡಿಜಿಟಲ್ ಕ್ರಾಂತಿ: ಪಾರದರ್ಶಕತೆ, ವೇಗಕ್ಕೆ ಕೇಂದ್ರದ ಒತ್ತು

    ನ್ಯಾಯ ವಿತರಣೆಯಲ್ಲಿ ಡಿಜಿಟಲ್ ಕ್ರಾಂತಿ: ಪಾರದರ್ಶಕತೆ, ವೇಗಕ್ಕೆ ಕೇಂದ್ರದ ಒತ್ತು

    SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

    SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

    ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

    ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

    ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT

    ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT

    ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್‌ ಮರುಸ್ವಾಧೀನ

    ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್‌ ಮರುಸ್ವಾಧೀನ

    ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್

    ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್

    SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ

    SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ

    ಕಾವೇರಿ ವಿವಾದ; CWRC ನಿರ್ದೇಶನ ಅವೈಜ್ಞಾನಿಕ ಎಂದ ಹೆಚ್ಡಿಕೆ, ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

    ಕಾವೇರಿ ವಿವಾದ; CWRC ನಿರ್ದೇಶನ ಅವೈಜ್ಞಾನಿಕ ಎಂದ ಹೆಚ್ಡಿಕೆ, ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

  • ರಾಜ್ಯ
    ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..

    ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..

    SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

    SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

    ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

    ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

    ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್‌ ಮರುಸ್ವಾಧೀನ

    ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್‌ ಮರುಸ್ವಾಧೀನ

    ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್

    ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್

    SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ

    SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ

    ಕಾವೇರಿ ವಿವಾದ; CWRC ನಿರ್ದೇಶನ ಅವೈಜ್ಞಾನಿಕ ಎಂದ ಹೆಚ್ಡಿಕೆ, ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

    ಕಾವೇರಿ ವಿವಾದ; CWRC ನಿರ್ದೇಶನ ಅವೈಜ್ಞಾನಿಕ ಎಂದ ಹೆಚ್ಡಿಕೆ, ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

    ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ

    ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ

    ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶ, ಪ್ರತಿಪಕ್ಷ ಆಕ್ರೋಶ

    ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶ, ಪ್ರತಿಪಕ್ಷ ಆಕ್ರೋಶ

    ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆಗೆ ಸಿಎಂ ಒತ್ತಾಯ: ನವದೆಹಲಿಯಲ್ಲಿಸಂಸದರ ಜೊತೆ ಚರ್ಚೆ

    ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆಗೆ ಸಿಎಂ ಒತ್ತಾಯ: ನವದೆಹಲಿಯಲ್ಲಿಸಂಸದರ ಜೊತೆ ಚರ್ಚೆ

  • ದೇಶ
    ನ್ಯಾಯ ವಿತರಣೆಯಲ್ಲಿ ಡಿಜಿಟಲ್ ಕ್ರಾಂತಿ: ಪಾರದರ್ಶಕತೆ, ವೇಗಕ್ಕೆ ಕೇಂದ್ರದ ಒತ್ತು

    ನ್ಯಾಯ ವಿತರಣೆಯಲ್ಲಿ ಡಿಜಿಟಲ್ ಕ್ರಾಂತಿ: ಪಾರದರ್ಶಕತೆ, ವೇಗಕ್ಕೆ ಕೇಂದ್ರದ ಒತ್ತು

    ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT

    ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT

    ‘ವಂದೇ ಮಾತರಂ’ಗೆ ಅವಮಾನ ಕ್ರಿಮಿನಲ್ ಅಪರಾಧ: 3 ವರ್ಷ ಜೈಲು ಶಿಕ್ಷೆಗೆ ಅವಕಾಶ, ರಾಜ್ಯಸಭೆಯಲ್ಲಿ ವಿಧೇಯಕ ಅಂಗೀಕಾರ

    ‘ವಂದೇ ಮಾತರಂ’ಗೆ ಅವಮಾನ ಕ್ರಿಮಿನಲ್ ಅಪರಾಧ: 3 ವರ್ಷ ಜೈಲು ಶಿಕ್ಷೆಗೆ ಅವಕಾಶ, ರಾಜ್ಯಸಭೆಯಲ್ಲಿ ವಿಧೇಯಕ ಅಂಗೀಕಾರ

    ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

    ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

    ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

    ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

    ಡಿಆರ್‌ಡಿಒ ಸೈಬರ್ ದಾಳಿ ವರದಿಗಳು ಸುಳ್ಳು: ರಕ್ಷಣಾ ಸಚಿವಾಲಯ ಸ್ಪಷ್ಟನೆ

    ಡಿಆರ್‌ಡಿಒ ಸೈಬರ್ ದಾಳಿ ವರದಿಗಳು ಸುಳ್ಳು: ರಕ್ಷಣಾ ಸಚಿವಾಲಯ ಸ್ಪಷ್ಟನೆ

    ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ

    ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ

    ಎನ್‌ಇಪಿ 2020 ಜಾರಿಯಿಂದ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆ: ಕೇಂದ್ರ

    ಎನ್‌ಇಪಿ 2020 ಜಾರಿಯಿಂದ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆ: ಕೇಂದ್ರ

    ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯಡಿ 1.12 ಲಕ್ಷಕ್ಕೂ ಹೆಚ್ಚು ಶಿಕ್ಷಣ ಸಾಲ ಮಂಜೂರು: ಕೇಂದ್ರ

    ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯಡಿ 1.12 ಲಕ್ಷಕ್ಕೂ ಹೆಚ್ಚು ಶಿಕ್ಷಣ ಸಾಲ ಮಂಜೂರು: ಕೇಂದ್ರ

    ‘ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ’ ಎಂದು ಕೇಂದ್ರದ ಸ್ಪಷ್ಟನೆ ; ಪರಿಷ್ಕೃತ ಡಿಪಿಆರ್ ಸಲ್ಲಿಸಲು ಕರ್ನಾಟಕಕ್ಕೆ ಸೂಚನೆ

    ‘ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ’ ಎಂದು ಕೇಂದ್ರದ ಸ್ಪಷ್ಟನೆ ; ಪರಿಷ್ಕೃತ ಡಿಪಿಆರ್ ಸಲ್ಲಿಸಲು ಕರ್ನಾಟಕಕ್ಕೆ ಸೂಚನೆ

  • ವಿದೇಶ
    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    Curiosity builds as ‘Ramayana’ trailer release date is announced

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

  • ಆಧ್ಯಾತ್ಮ
    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Focus

ಪಾಕ್‌ ಪರ ಘೋಷಣೆ ಕುರಿತು ಎಫ್‌ಎಸ್‌ಎಲ್‌ ವರದಿ ಬಂದಿದ್ದರೂ ಬಹಿರಂಗಕ್ಕೆ ಮೀನಾಮೇಷ: ಸರ್ಕಾರದ ವಿರುದ್ದ  ಅಶೋಕ್ ಆಕ್ರೋಶ

by Udaya News
March 3, 2024
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ನಾಮಪತ್ರ ಗೊಂದಲ.. ವಿವಾದದ ಸುಳಿಯಲ್ಲಿ ಬಿಜೆಪಿಯ ‘ಸಾಮ್ರಾಟ್’
Share on FacebookShare via: WhatsApp

ಬೆಂಗಳೂರು: ಸಮಾಜಘಾತುಕ ಶಕ್ತಿಗಳು ಹಾಗೂ ಉಗ್ರಗಾಮಿ ಸಂಘಟನೆಗಳು ನಡೆಸುತ್ತಿರುವ ದುಷ್ಕೃತ್ಯಗಳ ಬಗ್ಗೆ ರಾಜ್ಯದ ಕಾಂಗ್ರೆಸ್‌ ಸರಕಾರ ಸಹಾನುಭೂತಿ ಮನೋಭಾವ ಪ್ರದರ್ಶಿಸುತ್ತಿರುವುದು ಆಘಾತಕಾರಿ ಬೆಳವಣಿಗೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು, ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ದೇಶದ್ರೋಹ ಕೆಲಸ ಮಾಡುತ್ತಿರುವ ರಾಜ್ಯ ಸರಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೂ ಮನವಿ ಸಲ್ಲಿಸಲಾಗಿದೆ. ಜನವಿರೋಧಿ ಧೋರಣೆಯ ಈ ಸರಕಾರಕ್ಕೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

RelatedPosts

‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..

ನ್ಯಾಯ ವಿತರಣೆಯಲ್ಲಿ ಡಿಜಿಟಲ್ ಕ್ರಾಂತಿ: ಪಾರದರ್ಶಕತೆ, ವೇಗಕ್ಕೆ ಕೇಂದ್ರದ ಒತ್ತು

ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪ್ರಣಾಳಿಕೆ ಸಿದ್ಧಪಡಿಸುವುದಕ್ಕೆ ಪೂರ್ವಭಾವಿಯಾಗಿ ಜನತೆಯಿಂದ ಅಭಿಪ್ರಾಯ ಸಂಗ್ರಹಿಸುವ ‘ಸಂಕಲ್ಪ ಅಭಿಯಾನ’ ಕಾರ್ಯಕ್ರಮಕ್ಕೆ ಪಕ್ಷದ ಕಚೇರಿಯಲ್ಲಿ ಭಾನುವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರಿಗೆ ಅವರು ಪ್ರತಿಕ್ರಿಯೆ ನೀಡಿದರು.

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಮತ್ತು ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣಗಳಲ್ಲಿ ಸರಕಾರ ನಡೆದುಕೊಳ್ಳುತ್ತಿರುವ ರೀತಿ ಕಳವಳಕಾರಿಯಾಗಿದೆ. ದೇಶ ವಿದ್ರೋಹಿ ಶಕ್ತಿಗಳನ್ನೇ ಸಮರ್ಥನೆ ಮಾಡುವ, ದುಷ್ಕೃತ್ಯಗಳನ್ನು ಮುಚ್ಚಿಹಾಕುವ ಷಡ್ಯಂತ್ರ ನಡೆಸಲಾಗಿದೆ. ಅಲ್ಪಸಂಖ್ಯಾತರ ಓಲೈಕೆ ರಾಜಕಾರಣದಲ್ಲಿ ನಿರತವಾಗಿರುವ ಕಾಂಗ್ರೆಸ್‌ ಸರಕಾರ ಇಂತಹ ಕೃತ್ಯಗಳಲ್ಲೂ ಕೀಳು ಮನೋಭಾವ ಪ್ರದರ್ಶಿಸುತ್ತಿರುವುದು ರಾಜ್ಯದ ಜನತೆಯಲ್ಲಿ ಆಘಾತವುಂಟು ಮಾಡಿದೆ ಎಂದು ಕಿಡಿಕಾರಿದರು.

ಫೆ. 27ರಂದು ರಾಜ್ಯದ ಏಳೂವರೆ ಕೋಟಿ ಕನ್ನಡಿಗರ ಅಸ್ಮಿತೆಯಂತಿರುವ ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಲಾಯಿತು. ಇದುವರೆಗೂ ಒಬ್ಬನನ್ನು ಬಂಧಿಸಿಲ್ಲ. 25 ಮಂದಿ ಪ್ರವೇಶಕ್ಕೆ ಅನುಮತಿ ಪಡೆದಿದ್ದರೂ ನೂರಕ್ಕೂ ಹೆಚ್ಚು ಮಂದಿ ಒಳ ಪ್ರವೇಶಿಸಿದ್ದರು. ಇದಕ್ಕೆ ಅವಕಾಶ ನೀಡಿದ್ದು ಯಾರು? ಪೊಲೀಸರು ಇವರಿಗೆ ಅವಕಾಶ ಮಾಡಿಕೊಟ್ಟಿದ್ದು ಹೇಗೆ? ಸ್ಥಳದಲ್ಲಿ ಹಿರಿಯ ಅಧಿಕಾರಿ ಆದಿಯಾಗಿ ಇದ್ದ ಅನೇಕ ಪೊಲೀಸರು ಪಾಕ್‌ ಪರ ಘೋಷಣೆ ಕೂಗಿದಾಗ ಮೌನವಾಗಿದ್ದು ಅವರಿಗೆ ಹೊರ ಹೋಗಲು ಅವಕಾಶ ನೀಡಿದ್ದು ಯಾಕೆ? ವಿಧಾನಸೌಧದಲ್ಲಿರುವ ಸಿಸಿಟಿವಿ ಮತ್ತು ಮಾಧ್ಯಮಗಳ ಬಳಿ ಇಡೀ ಘಟನೆಯ ವಿಡಿಯೋ ಚಿತ್ರೀಕರಣ ಇದ್ದರೂ ಆರೋಪಿಗಳನ್ನು ಆರು ದಿನ ಆದರೂ ಬಂಧಿಸಿಲ್ಲ ಏಕೆ ಎಂದು ಪ್ರಶ್ನಿಸಿದರು.

ಈಗಾಗಲೇ ಎಫ್‌ಎಸ್‌ಎಲ್‌ ನವರು ಪೊಲೀಸರು ನೀಡಿದ್ದ ವಿಡಿಯೋ ಚಿತ್ರೀಕರಣದಲ್ಲಿ ಪಾಕ್‌ ಪರ ಘೋಷಣೆ ಕೂಗಿರುವುದು ಸತ್ಯ ಎಂದು ವರದಿ ನೀಡಿದ್ದಾರೆ. ಇದನ್ನು ಕೆಲ ಅಧಿಕಾರಿಗಳು ನನಗೂ ಹೇಳಿದ್ದಾರೆ ಮತ್ತು ಮಾಧ್ಯಮಗಳು ಅದನ್ನು ವರದಿ ಮಾಡಿವೆ. ಆದರೂ ಇನ್ನೂ ವರದಿ ಕೈ ಸೇರಿಲ್ಲ ಎಂದು ಸತ್ಯವನ್ನು ಮರೆ ಮಾಚುವ ಕೆಲಸ ಮಾಡಲಾಗುತ್ತಿದೆ. ಇದುವರೆಗೆ ಕೇವಲ ಏಳು ಮಂದಿಯನ್ನು ಕರೆದು ವಿಚಾರಣೆ ನಡೆಸುವ ಶಾಸ್ತ್ರ ಮಾಡಿ ತಿಪ್ಪೇ ಸಾರಿಸಲಾಗಿದೆ. ಎಫ್‌ಎಸ್‌ಎಲ್‌ ವರದಿ ಬಿಡುಗಡೆಗೆ ಅಡ್ಡಿ ಮಾಡುತ್ತಿರುವ ಶಕ್ತಿ ಯಾವುದು ಎಂದು ಅವರು ತರಾಟೆ ತೆಗೆದುಕೊಂಡರು.

ಈ ಘಟನೆಯ ಪ್ರತಿ ಹಂತದಲ್ಲೂ ಸರಕಾರದ ನಡೆ ಅನುಮಾನಾಸ್ಪದವಾಗಿದೆ. ಎಫ್‌ಐಆರ್‌ನಲ್ಲೂ ಐಪಿಸಿ 505 ಮತ್ತು 153 ಸೆಕ್ಷನ್‌ಗಳನ್ನು ಹಾಕಲಾಗಿದೆ. ವಾಸ್ತವವಾಗಿ ಐಪಿಸಿ ಕಲಂ 124 ಎ ಅನ್ವಯ ದೇಶದ್ರೋಹದಡಿ ಪ್ರಕರಣ ದಾಖಲಿಸಬೇಕಾಗಿತ್ತು. ಆ ಕೆಲಸ ಮಾಡದೆ ತಪ್ಪಿತಸ್ಥರು ಸುಲಭವಾಗಿ ಪಾರಾಗುವ ಮಾರ್ಗವನ್ನು ಸರಕಾರವೇ ತೋರಿಸಿಕೊಟ್ಟಿದೆ ಎಂದು ಕಿಡಿ ಕಾರಿದರು.

ಈ ಘಟನೆಗೆ ಸಂಬಂಧಿಸಿದಂತೆ ಸಿಎಂ ಆದಿಯಾಗಿ ಒಬ್ಬೊಬ್ಬ ಸಚಿವರು ಒಂದೊಂದು ರೀತಿ ಹೇಳಿಕೆ ನೀಡುತ್ತಿದ್ದಾರೆ. ಇವರ ನಡುವೆಯೇ ಸಮನ್ವಯ ಇಲ್ಲ. ಇದು ಮಾಧ್ಯಮಗಳ ಸೃಷ್ಟಿ ಎಂದು ಪ್ರಿಯಾಂಕ ಖರ್ಗೆ ಹೇಳಿದರೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಆ ರೀತಿ ಘೋಷಣೆಯನ್ನೇ ಕೂಗಿಲ್ಲ ಎಂದು ತನಿಖೆಗೆ ಮೊದಲೇ ತೀರ್ಪು ನೀಡಿದ್ದಾರೆ. ಇವರು ವರದಿ ಬಹಿರಂಗಪಡಿಸಲು ತಡೆಯುತ್ತಿರುವ ಶಕ್ತಿಗಳು ಯಾವುದು? ಇನ್ನೇಷ್ಟು ದಿನ ಈ ರೀತಿ ಮುಚ್ಚಿಟ್ಟು ನಾಟಕ ಆಡುತ್ತಾರೆ. ಚುನಾವಣೆ ಆಗುವ ತನಕ ನಾವು ಬಿಡುಗಡೆ ಮಾಡುವುದಿಲ್ಲ ಎಂದಾದರೂ ಹೇಳಿ ಬಿಡಲಿ. ಈ ಸರಕಾರದ ಪ್ರತಿಯೊಂದು ನಡೆಗಳು ಅನುಮಾನಾಸ್ಪದವಾಗಿವೆ ಎಂದರು.

ರಾಮೇಶ್ವರಂ ಕೆಫೆ ಕೃತ್ಯವು ಮಂಗಳೂರಿನ ಕುಕ್ಕರ್‌ಬಾಂಬ್‌ ಕೃತ್ಯಕ್ಕೆ ಸಾಮ್ಯತೆ ಹೊಂದಿದೆ. ಇದು ಭಯೋತ್ಪಾದಕರ ಕೃತ್ಯ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಮತ್ತು ಎನ್ ಐಎ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಸಿಲೆಂಡರ್‌ ಅಥವಾ ಇನ್ಯಾವುದೇ ಕಾರಣದಿಂದ ಸ್ಫೋಟ ಸಂಭವಿಸಿದೆ ಎಂಬುದನ್ನು ನೋಡಬೇಕಿದೆ ಅನ್ನುತ್ತಾರೆ. ಗೃಹ ಸಚಿವರು ಬ್ಯುಸಿನೆಸ್‌ ರೈವಲರಿ ಕೂಡ ಇರಬಹುದು ಅನ್ನುತ್ತಾರೆ. ಇದು ಭಯೋತ್ಪಾದನೆ ಕೃತ್ಯ ಎಂಬುದನ್ನು ಒಪ್ಪಿಕೊಳ್ಳಲು ಸಿದ್ಧರಿದ್ದಂತಿಲ್ಲ. ಎನ್‌ಐಎ, ಪೊಲೀಸ್‌ ಮತ್ತು ತಜ್ಞರ ಅಭಿಪ್ರಾಯಕ್ಕೆ ತದ್ವಿರುದ್ಧ ಅಭಿಪ್ರಾಯ ನೀಡುತ್ತಿರುವ ಹಿಂದಿನ ಕಾರಣ *ರಾಜಕಾರಣವೇ ಹೊರತು ಇನ್ನೇನು ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಅಲ್ಪಸಂಖ್ಯಾತರ ಮನಸ್ಸನ್ನು ಕಲ್ಮಶಗೊಳಿಸಲಾಗಿದೆ. ನೀವು ಏನೇ ಮಾಡಿದರೂ ರಕ್ಷಿಸುತ್ತೇವೆ, ನಿಮ್ಮ ಜತೆ ನಾವಿದ್ದೇವೆ. ಬಹು ಸಂಖ್ಯಾತರನ್ನು ಬಗ್ಗುಬಡಿಯುತ್ತೇವೆ ಎಂಬ ಕಾಂಗ್ರೆಸ್‌ ಮನಸ್ಥಿತಿಯನ್ನು ಅಲ್ಪಸಂಖ್ಯಾತರಲ್ಲಿ ತುಂಬಿಸಲಾಗಿದೆ. ಈ ಕಾರಣದಿಂದಲೇ ಡಿಜೆ ಹಳ್ಳಿ, ಕೆಜೆ ಹಳ್ಳಿ ಘಟನೆಗಳು ನಡೆದವು. ಮೈಸೂರಿನಲ್ಲಿ ಕೆಎಫ್‌ಡಿ ಕಾರ್ಯಕರ್ತ ಶಾಸಕ ತನ್ವಿರ್‌ ಸೇಠ್‌ ಅವರನ್ನೇ ಹತ್ಯೆ ಮಾಡುವ ಯತ್ನ ನಡೆಸಿದ ಎಂದು ಆಕ್ರೋಶ ಹೊರ ಹಾಕಿದರು.

ನಮ್ಮ ಸರಕಾರದ ಅವಧಿಯಲ್ಲಿ ಇಲಿಯಂತೆ ಬಾಲ ಮುದರಿ ಬಿಲ ಸೇರದ್ದವರು ಇಂದು ಹುಲಿಗಳಂತೆ ಬಿಲದಿಂದ ಆಚೆ ಬಂದು ದುಷ್ಕೃತ್ಯ ನಡೆಸುತ್ತಿದ್ದಾರೆ. ಕಾಂಗ್ರೆಸ್‌ ಸರಕಾರದ ಮನಸ್ಥಿತಿ ಇದಕ್ಕೆ ಕಾರಣ. ಉಗ್ರರು ಮತ್ತು ದೇಶದ್ರೋಹಿಗಳ ಪರ ಸಹಾನುಭೂತಿ ಹೊಂದಿರುವ ಕಾಂಗ್ರೆಸ್‌ ಮನಸ್ಥಿತಿ ದೇಶಕ್ಕೆ ಗಂಡಾಂತರ ತರಲಿದೆ. ಕೇವಲ 9 ತಿಂಗಳಲ್ಲೇ ಸರಕಾರ ಥೂ ಛೀ ಅನ್ನಿಸಿಕೊಳ್ಳುವ ಮಟ್ಟಕ್ಕೆ ಇಳಿದಿದೆ. ರಾಜ್ಯದ ಇತಿಹಾಸದಲ್ಲೇ ಇಂತಹ ಸರಕಾರವನ್ನು ಜನತೆ ಕಂಡಿರಲಿಲ್ಲ ಎಂದರು.

ಸರಕಾರ ಸತ್ತಂತಿದೆ. ಈ ರೀತಿ ಆಡಳಿತ ನಡೆಸುವುದಕ್ಕಿಂತ ರಾಜೀನಾಮೆ ನೀಡಿ ಮನೆಗೆ ಹೋಗುವುದು ಎಷ್ಟೋ ಮೇಲು. ಬ್ರಾಂಡ್‌ ಬೆಂಗಳೂರನ್ನು ಬಾಂಬ್‌ ಬೆಂಗಳೂರು ಮಾಡಬೇಡಿ ಅನ್ನುವ ಹೇಳಿಕೆಗೆ ಡಿಕೆಶಿ ಕಾಮಾನ್‌ಸೆನ್ಸ್‌ ಇಲ್ಲ ಎಂದು ಪ್ರತಿಕ್ರಿಯೆ ನೀಡಿರುವುದನ್ನು ಗಮನಿಸಿದ್ದೇನೆ, ಬಾಂಬ್‌ ಹಾಕಿರುವುದು ಬೆಂಗಳೂರಿನಲ್ಲೋ, ಮುಂಬಾಯಿಯಲ್ಲೊ? ಕಾನೂನು ಸುವ್ಯವಸ್ಥೆ ಸಹಿತ ಎಲ್ಲ ಮಾನದಂಡಗಳು ಸಮರ್ಪಕವಾಗಿ ಇದ್ದಾಗ ಅದನ್ನು ಬ್ರಾಂಡ್‌ ಬೆಂಗಳೂರು ಅನ್ನಬಹುದು ಎಂದು ಲೇವಡಿ ಮಾಡಿದರು.

ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಘಟನೆ ಹಿಂದೆ ಬಿಜೆಪಿಯವರಿದ್ದಾರೆ ಎಂದು ನೀಡಿರುವ ಹೇಳಿಕೆಗೆ ತೀಷ್ಣ ಪ್ರತಿಕ್ರಿಯೆ ನೀಡಿ, “ಪಾಕ್‌ ಪರ ಘೋಷಣೆ ಕೂಗಿದ ಮತ್ತು ಬಾಂಬ್‌ ಇಟ್ಟವರನ್ನು ಗುಂಡಿಕ್ಕಿ ಕೊಂದು ಹಾಕಿ” ಎಂದು ಘಟನೆ ನಡೆದ ತಕ್ಷಣ ಹೇಳಿಕೆ ನೀಡಿದ್ದೇವೆ. ಅದು ಯಾವ ಪಕ್ಷದವರೇ ಆಗಿರಲಿ ನೇಣು ಹಾಕಲಿ ಅಥವಾ ಗುಂಡಿಕ್ಕಿ ಕೊಂದು ಹಾಕಲಿ. ಈ ರೀತಿ ಹೇಳುವ ಧೈರ್ಯ ಕಾಂಗ್ರೆಸ್‌ ಸಚಿವರಿಗೆ, ನಾಯಕರಿಗೆ ಇದೆಯೇ ಎಂದು ಪ್ರಶ್ನಿಸಿದರು.

ದೇಶ ವಿದ್ರೋಹಿ ಘಟನೆಗಳು ನಡೆದಾಗಲೆಲ್ಲಾ ಬಾಯಿಗೆ ಪ್ಲಾಸ್ಟರ್‌ ಹಾಕಿಕೊಂಡು ಕುಳಿತುಕೊಳ್ಳುವ ಇವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದೂ ಅಶೋಕ್‌ ತಿರುಗೇಟು ನೀಡಿದರು.

ShareSendTweetShare
Previous Post

ಜನವರಿಯಲ್ಲಿ ಭಾರತದ ಸುಮಾರು 67 ಲಕ್ಷ WhatsApp ಖಾತೆಗಳು ಬ್ಯಾನ್

Next Post

ಬಿಸಿಲ ಹೊಡೆತದಿಂದ ಭಕ್ತರ ರಕ್ಷಣೆಗೆ ಮುಜರಾಯಿ ಇಲಾಖೆ ಕ್ರಮ; ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ

Related Posts

‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ
ಪ್ರಮುಖ ಸುದ್ದಿ

‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

July 30, 2026 09:07 AM
ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..
ಪ್ರಮುಖ ಸುದ್ದಿ

ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..

July 30, 2026 08:07 AM
ನ್ಯಾಯ ವಿತರಣೆಯಲ್ಲಿ ಡಿಜಿಟಲ್ ಕ್ರಾಂತಿ: ಪಾರದರ್ಶಕತೆ, ವೇಗಕ್ಕೆ ಕೇಂದ್ರದ ಒತ್ತು
ದೇಶ

ನ್ಯಾಯ ವಿತರಣೆಯಲ್ಲಿ ಡಿಜಿಟಲ್ ಕ್ರಾಂತಿ: ಪಾರದರ್ಶಕತೆ, ವೇಗಕ್ಕೆ ಕೇಂದ್ರದ ಒತ್ತು

July 30, 2026 08:07 AM
SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ
ಪ್ರಮುಖ ಸುದ್ದಿ

SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

July 30, 2026 01:07 AM
ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್
ಪ್ರಮುಖ ಸುದ್ದಿ

ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

July 30, 2026 01:07 AM
ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT
ದೇಶ

ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT

July 30, 2026 01:07 AM

Popular Stories

  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

    0 shares
    Share 0 Tweet 0
  • ‘ಬೇಟಿ ಬಚಾವೋ, ಬೇಟಿ ಪಡಾವೋ’ ಎನ್ನುವವರಿಗೆ ನೀಟ್ ಹೋರಾಟದಲ್ಲಿ ಹೆಣ್ಣುಮಕ್ಕಳ ಬಟ್ಟೆ ಹರಿದ ಘಟನೆ ಕಾಣಲಿಲ್ಲವೇ? ಪದ್ಮರಾಜ್ ಪ್ರಶ್ನೆ

    0 shares
    Share 0 Tweet 0
  • ಆಲ್ದೂರಿನಿಂದ ಅಂತರಿಕ್ಷ ಉದ್ಯಮದ ಶಿಖರಕ್ಕೆ: ಪಿಕ್ಸೆಲ್ ಸಿಇಒ ಅವೈಸ್ ಅಹ್ಮದ್ ಯಶೋಗಾಥೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In