Friday, July 31, 2026
Contact Us
UdayaNews
  • ಪ್ರಮುಖ ಸುದ್ದಿ
    ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಜೀವಾವಧಿ ಶಿಕ್ಷೆಗೆ ತಾತ್ಕಾಲಿಕ ತಡೆ

    ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಜೀವಾವಧಿ ಶಿಕ್ಷೆಗೆ ತಾತ್ಕಾಲಿಕ ತಡೆ

    ಕಾವೇರಿ ನೀರು ಬಿಡುಗಡೆ ವಿರೋಧಿಸಿ ಆಗಸ್ಟ್‌ 13ರಂದು ಕರ್ನಾಟಕ ಬಂದ್; ಕನ್ನಡಪರ ಸಂಘಟನೆಗಳ ಕರೆ

    ಕಾವೇರಿ ನೀರು ಬಿಡುಗಡೆ ವಿರೋಧಿಸಿ ಆಗಸ್ಟ್‌ 13ರಂದು ಕರ್ನಾಟಕ ಬಂದ್; ಕನ್ನಡಪರ ಸಂಘಟನೆಗಳ ಕರೆ

    ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಿಶ್ವದರ್ಜೆಯ ಸಾರ್ವಜನಿಕ ಶೌಚಾಲಯ; IoT ಆಧಾರಿತ ವ್ಯವಸ್ಥೆ

    ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಿಶ್ವದರ್ಜೆಯ ಸಾರ್ವಜನಿಕ ಶೌಚಾಲಯ; IoT ಆಧಾರಿತ ವ್ಯವಸ್ಥೆ

    SSC, UPSC ನೇಮಕಾತಿಯಲ್ಲಿ ತಂತ್ರಜ್ಞಾನ ಆಧಾರಿತ ಸುಧಾರಣೆ; ಪ್ರಕ್ರಿಯೆಗೆ ವೇಗ, ಪಾರದರ್ಶಕತೆಗೆ ಆದ್ಯತೆ

    SSC, UPSC ನೇಮಕಾತಿಯಲ್ಲಿ ತಂತ್ರಜ್ಞಾನ ಆಧಾರಿತ ಸುಧಾರಣೆ; ಪ್ರಕ್ರಿಯೆಗೆ ವೇಗ, ಪಾರದರ್ಶಕತೆಗೆ ಆದ್ಯತೆ

    ಮೀನುಗಾರಿಕೆಗೆ 60%ವರೆಗೆ ಸಹಾಯಧನ; ಮಹಿಳಾ ಸಹಕಾರಿ ಸಂಘಗಳಿಗೆ ಕೇಂದ್ರದ ಉತ್ತೇಜನ

    ಮೀನುಗಾರಿಕೆಗೆ 60%ವರೆಗೆ ಸಹಾಯಧನ; ಮಹಿಳಾ ಸಹಕಾರಿ ಸಂಘಗಳಿಗೆ ಕೇಂದ್ರದ ಉತ್ತೇಜನ

    E20 ಇಂಧನ ಸುರಕ್ಷಿತ; ಎಂಜಿನ್ ಹಾನಿಗೆ ಯಾವುದೇ ಪುರಾವೆಗಳಿಲ್ಲ: ಕೇಂದ್ರ

    E20 ಇಂಧನ ಸುರಕ್ಷಿತ; ಎಂಜಿನ್ ಹಾನಿಗೆ ಯಾವುದೇ ಪುರಾವೆಗಳಿಲ್ಲ: ಕೇಂದ್ರ

    ಪಿಎಂ ವಿಶ್ವಕರ್ಮ ಯೋಜನೆ: 24.29 ಲಕ್ಷಕ್ಕೂ ಹೆಚ್ಚು ಕುಶಲಕರ್ಮಿಗಳಿಗೆ ಕೌಶಲ್ಯ ತರಬೇತಿ

    ಪಿಎಂ ವಿಶ್ವಕರ್ಮ ಯೋಜನೆ: 24.29 ಲಕ್ಷಕ್ಕೂ ಹೆಚ್ಚು ಕುಶಲಕರ್ಮಿಗಳಿಗೆ ಕೌಶಲ್ಯ ತರಬೇತಿ

    ಸ್ಥಳೀಯ ಟೆಲಿಕಾಂ ಸಂಶೋಧನೆಗೆ ಮತ್ತಷ್ಟು ಬಲ: IISc ಜೊತೆ C-DOT ಒಪ್ಪಂದ

    ಸ್ಥಳೀಯ ಟೆಲಿಕಾಂ ಸಂಶೋಧನೆಗೆ ಮತ್ತಷ್ಟು ಬಲ: IISc ಜೊತೆ C-DOT ಒಪ್ಪಂದ

    ವಾಡಿ–ರಾಯಚೂರು ರೈಲು ಮಾರ್ಗಕ್ಕೆ ವಿದ್ಯುತ್ ವ್ಯವಸ್ಥೆ ; ₹220 ಕೋಟಿ ಯೋಜನೆಗೆ ಅನುಮೋದನೆ

    ವಾಡಿ–ರಾಯಚೂರು ರೈಲು ಮಾರ್ಗಕ್ಕೆ ವಿದ್ಯುತ್ ವ್ಯವಸ್ಥೆ ; ₹220 ಕೋಟಿ ಯೋಜನೆಗೆ ಅನುಮೋದನೆ

    ಕುಡಿಯುವ ನೀರೇ ಮೊದಲ ಆದ್ಯತೆ; ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ: ಚಲುವರಾಯಸ್ವಾಮಿ

    ಕುಡಿಯುವ ನೀರೇ ಮೊದಲ ಆದ್ಯತೆ; ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ: ಚಲುವರಾಯಸ್ವಾಮಿ

  • ರಾಜ್ಯ
    ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಜೀವಾವಧಿ ಶಿಕ್ಷೆಗೆ ತಾತ್ಕಾಲಿಕ ತಡೆ

    ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಜೀವಾವಧಿ ಶಿಕ್ಷೆಗೆ ತಾತ್ಕಾಲಿಕ ತಡೆ

    ಕಾವೇರಿ ನೀರು ಬಿಡುಗಡೆ ವಿರೋಧಿಸಿ ಆಗಸ್ಟ್‌ 13ರಂದು ಕರ್ನಾಟಕ ಬಂದ್; ಕನ್ನಡಪರ ಸಂಘಟನೆಗಳ ಕರೆ

    ಕಾವೇರಿ ನೀರು ಬಿಡುಗಡೆ ವಿರೋಧಿಸಿ ಆಗಸ್ಟ್‌ 13ರಂದು ಕರ್ನಾಟಕ ಬಂದ್; ಕನ್ನಡಪರ ಸಂಘಟನೆಗಳ ಕರೆ

    ಕುಡಿಯುವ ನೀರೇ ಮೊದಲ ಆದ್ಯತೆ; ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ: ಚಲುವರಾಯಸ್ವಾಮಿ

    ಕುಡಿಯುವ ನೀರೇ ಮೊದಲ ಆದ್ಯತೆ; ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ: ಚಲುವರಾಯಸ್ವಾಮಿ

    ಕಾವೇರಿ ವಿವಾದ: ಹಿಂದಿನ ಆದೇಶವನ್ನೇ ಪುನರುಚ್ಚರಿಸಿದ CWRC,ಕರ್ನಾಟಕದ ಮೇಲ್ಮನವಿ ತಿರಸ್ಕಾರ; ಆಗಸ್ಟ್ 2ರಂದು ಸರ್ವಪಕ್ಷ ಸಭೆ ಕರೆದ ಸಿಎಂ

    ಕಾವೇರಿ ವಿವಾದ: ಹಿಂದಿನ ಆದೇಶವನ್ನೇ ಪುನರುಚ್ಚರಿಸಿದ CWRC,ಕರ್ನಾಟಕದ ಮೇಲ್ಮನವಿ ತಿರಸ್ಕಾರ; ಆಗಸ್ಟ್ 2ರಂದು ಸರ್ವಪಕ್ಷ ಸಭೆ ಕರೆದ ಸಿಎಂ

    ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..

    ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..

    SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

    SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

    ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

    ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

    ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್‌ ಮರುಸ್ವಾಧೀನ

    ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್‌ ಮರುಸ್ವಾಧೀನ

    ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್

    ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್

    SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ

    SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ

  • ದೇಶ
    ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಿಶ್ವದರ್ಜೆಯ ಸಾರ್ವಜನಿಕ ಶೌಚಾಲಯ; IoT ಆಧಾರಿತ ವ್ಯವಸ್ಥೆ

    ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಿಶ್ವದರ್ಜೆಯ ಸಾರ್ವಜನಿಕ ಶೌಚಾಲಯ; IoT ಆಧಾರಿತ ವ್ಯವಸ್ಥೆ

    SSC, UPSC ನೇಮಕಾತಿಯಲ್ಲಿ ತಂತ್ರಜ್ಞಾನ ಆಧಾರಿತ ಸುಧಾರಣೆ; ಪ್ರಕ್ರಿಯೆಗೆ ವೇಗ, ಪಾರದರ್ಶಕತೆಗೆ ಆದ್ಯತೆ

    SSC, UPSC ನೇಮಕಾತಿಯಲ್ಲಿ ತಂತ್ರಜ್ಞಾನ ಆಧಾರಿತ ಸುಧಾರಣೆ; ಪ್ರಕ್ರಿಯೆಗೆ ವೇಗ, ಪಾರದರ್ಶಕತೆಗೆ ಆದ್ಯತೆ

    ಮೀನುಗಾರಿಕೆಗೆ 60%ವರೆಗೆ ಸಹಾಯಧನ; ಮಹಿಳಾ ಸಹಕಾರಿ ಸಂಘಗಳಿಗೆ ಕೇಂದ್ರದ ಉತ್ತೇಜನ

    ಮೀನುಗಾರಿಕೆಗೆ 60%ವರೆಗೆ ಸಹಾಯಧನ; ಮಹಿಳಾ ಸಹಕಾರಿ ಸಂಘಗಳಿಗೆ ಕೇಂದ್ರದ ಉತ್ತೇಜನ

    E20 ಇಂಧನ ಸುರಕ್ಷಿತ; ಎಂಜಿನ್ ಹಾನಿಗೆ ಯಾವುದೇ ಪುರಾವೆಗಳಿಲ್ಲ: ಕೇಂದ್ರ

    E20 ಇಂಧನ ಸುರಕ್ಷಿತ; ಎಂಜಿನ್ ಹಾನಿಗೆ ಯಾವುದೇ ಪುರಾವೆಗಳಿಲ್ಲ: ಕೇಂದ್ರ

    ಪಿಎಂ ವಿಶ್ವಕರ್ಮ ಯೋಜನೆ: 24.29 ಲಕ್ಷಕ್ಕೂ ಹೆಚ್ಚು ಕುಶಲಕರ್ಮಿಗಳಿಗೆ ಕೌಶಲ್ಯ ತರಬೇತಿ

    ಪಿಎಂ ವಿಶ್ವಕರ್ಮ ಯೋಜನೆ: 24.29 ಲಕ್ಷಕ್ಕೂ ಹೆಚ್ಚು ಕುಶಲಕರ್ಮಿಗಳಿಗೆ ಕೌಶಲ್ಯ ತರಬೇತಿ

    ಸ್ಥಳೀಯ ಟೆಲಿಕಾಂ ಸಂಶೋಧನೆಗೆ ಮತ್ತಷ್ಟು ಬಲ: IISc ಜೊತೆ C-DOT ಒಪ್ಪಂದ

    ಸ್ಥಳೀಯ ಟೆಲಿಕಾಂ ಸಂಶೋಧನೆಗೆ ಮತ್ತಷ್ಟು ಬಲ: IISc ಜೊತೆ C-DOT ಒಪ್ಪಂದ

    ವಾಡಿ–ರಾಯಚೂರು ರೈಲು ಮಾರ್ಗಕ್ಕೆ ವಿದ್ಯುತ್ ವ್ಯವಸ್ಥೆ ; ₹220 ಕೋಟಿ ಯೋಜನೆಗೆ ಅನುಮೋದನೆ

    ವಾಡಿ–ರಾಯಚೂರು ರೈಲು ಮಾರ್ಗಕ್ಕೆ ವಿದ್ಯುತ್ ವ್ಯವಸ್ಥೆ ; ₹220 ಕೋಟಿ ಯೋಜನೆಗೆ ಅನುಮೋದನೆ

    ಕಾವೇರಿ ನೀರು ವಿವಾದ: ಕೇಂದ್ರದ ಮಧ್ಯಸ್ಥಿಕೆಗೆ ರಾಜ್ಯ ಸಂಸದರ ನಿಯೋಗ ಮನವಿ

    ಕಾವೇರಿ ನೀರು ವಿವಾದ: ಕೇಂದ್ರದ ಮಧ್ಯಸ್ಥಿಕೆಗೆ ರಾಜ್ಯ ಸಂಸದರ ನಿಯೋಗ ಮನವಿ

    ಮಾದಕ ದ್ರವ್ಯ ವಿರುದ್ಧ ಕೇಂದ್ರದ ಕಠಿಣ ಕ್ರಮ: ದೇಶಾದ್ಯಂತ ಎನ್‌ಸಿಬಿ ಜಾಲ ವಿಸ್ತರಣೆ

    ಮಾದಕ ದ್ರವ್ಯ ವಿರುದ್ಧ ಕೇಂದ್ರದ ಕಠಿಣ ಕ್ರಮ: ದೇಶಾದ್ಯಂತ ಎನ್‌ಸಿಬಿ ಜಾಲ ವಿಸ್ತರಣೆ

    ಒಡಿಶಾ ಪ್ರವಾಹ: 6 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

    ಒಡಿಶಾ ಪ್ರವಾಹ: 6 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

  • ವಿದೇಶ
    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    Curiosity builds as ‘Ramayana’ trailer release date is announced

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

  • ಆಧ್ಯಾತ್ಮ
    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಜೀವಾವಧಿ ಶಿಕ್ಷೆಗೆ ತಾತ್ಕಾಲಿಕ ತಡೆ

    ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಜೀವಾವಧಿ ಶಿಕ್ಷೆಗೆ ತಾತ್ಕಾಲಿಕ ತಡೆ

    ಕಾವೇರಿ ನೀರು ಬಿಡುಗಡೆ ವಿರೋಧಿಸಿ ಆಗಸ್ಟ್‌ 13ರಂದು ಕರ್ನಾಟಕ ಬಂದ್; ಕನ್ನಡಪರ ಸಂಘಟನೆಗಳ ಕರೆ

    ಕಾವೇರಿ ನೀರು ಬಿಡುಗಡೆ ವಿರೋಧಿಸಿ ಆಗಸ್ಟ್‌ 13ರಂದು ಕರ್ನಾಟಕ ಬಂದ್; ಕನ್ನಡಪರ ಸಂಘಟನೆಗಳ ಕರೆ

    ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಿಶ್ವದರ್ಜೆಯ ಸಾರ್ವಜನಿಕ ಶೌಚಾಲಯ; IoT ಆಧಾರಿತ ವ್ಯವಸ್ಥೆ

    ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಿಶ್ವದರ್ಜೆಯ ಸಾರ್ವಜನಿಕ ಶೌಚಾಲಯ; IoT ಆಧಾರಿತ ವ್ಯವಸ್ಥೆ

    SSC, UPSC ನೇಮಕಾತಿಯಲ್ಲಿ ತಂತ್ರಜ್ಞಾನ ಆಧಾರಿತ ಸುಧಾರಣೆ; ಪ್ರಕ್ರಿಯೆಗೆ ವೇಗ, ಪಾರದರ್ಶಕತೆಗೆ ಆದ್ಯತೆ

    SSC, UPSC ನೇಮಕಾತಿಯಲ್ಲಿ ತಂತ್ರಜ್ಞಾನ ಆಧಾರಿತ ಸುಧಾರಣೆ; ಪ್ರಕ್ರಿಯೆಗೆ ವೇಗ, ಪಾರದರ್ಶಕತೆಗೆ ಆದ್ಯತೆ

    ಮೀನುಗಾರಿಕೆಗೆ 60%ವರೆಗೆ ಸಹಾಯಧನ; ಮಹಿಳಾ ಸಹಕಾರಿ ಸಂಘಗಳಿಗೆ ಕೇಂದ್ರದ ಉತ್ತೇಜನ

    ಮೀನುಗಾರಿಕೆಗೆ 60%ವರೆಗೆ ಸಹಾಯಧನ; ಮಹಿಳಾ ಸಹಕಾರಿ ಸಂಘಗಳಿಗೆ ಕೇಂದ್ರದ ಉತ್ತೇಜನ

    E20 ಇಂಧನ ಸುರಕ್ಷಿತ; ಎಂಜಿನ್ ಹಾನಿಗೆ ಯಾವುದೇ ಪುರಾವೆಗಳಿಲ್ಲ: ಕೇಂದ್ರ

    E20 ಇಂಧನ ಸುರಕ್ಷಿತ; ಎಂಜಿನ್ ಹಾನಿಗೆ ಯಾವುದೇ ಪುರಾವೆಗಳಿಲ್ಲ: ಕೇಂದ್ರ

    ಪಿಎಂ ವಿಶ್ವಕರ್ಮ ಯೋಜನೆ: 24.29 ಲಕ್ಷಕ್ಕೂ ಹೆಚ್ಚು ಕುಶಲಕರ್ಮಿಗಳಿಗೆ ಕೌಶಲ್ಯ ತರಬೇತಿ

    ಪಿಎಂ ವಿಶ್ವಕರ್ಮ ಯೋಜನೆ: 24.29 ಲಕ್ಷಕ್ಕೂ ಹೆಚ್ಚು ಕುಶಲಕರ್ಮಿಗಳಿಗೆ ಕೌಶಲ್ಯ ತರಬೇತಿ

    ಸ್ಥಳೀಯ ಟೆಲಿಕಾಂ ಸಂಶೋಧನೆಗೆ ಮತ್ತಷ್ಟು ಬಲ: IISc ಜೊತೆ C-DOT ಒಪ್ಪಂದ

    ಸ್ಥಳೀಯ ಟೆಲಿಕಾಂ ಸಂಶೋಧನೆಗೆ ಮತ್ತಷ್ಟು ಬಲ: IISc ಜೊತೆ C-DOT ಒಪ್ಪಂದ

    ವಾಡಿ–ರಾಯಚೂರು ರೈಲು ಮಾರ್ಗಕ್ಕೆ ವಿದ್ಯುತ್ ವ್ಯವಸ್ಥೆ ; ₹220 ಕೋಟಿ ಯೋಜನೆಗೆ ಅನುಮೋದನೆ

    ವಾಡಿ–ರಾಯಚೂರು ರೈಲು ಮಾರ್ಗಕ್ಕೆ ವಿದ್ಯುತ್ ವ್ಯವಸ್ಥೆ ; ₹220 ಕೋಟಿ ಯೋಜನೆಗೆ ಅನುಮೋದನೆ

    ಕುಡಿಯುವ ನೀರೇ ಮೊದಲ ಆದ್ಯತೆ; ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ: ಚಲುವರಾಯಸ್ವಾಮಿ

    ಕುಡಿಯುವ ನೀರೇ ಮೊದಲ ಆದ್ಯತೆ; ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ: ಚಲುವರಾಯಸ್ವಾಮಿ

  • ರಾಜ್ಯ
    ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಜೀವಾವಧಿ ಶಿಕ್ಷೆಗೆ ತಾತ್ಕಾಲಿಕ ತಡೆ

    ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಜೀವಾವಧಿ ಶಿಕ್ಷೆಗೆ ತಾತ್ಕಾಲಿಕ ತಡೆ

    ಕಾವೇರಿ ನೀರು ಬಿಡುಗಡೆ ವಿರೋಧಿಸಿ ಆಗಸ್ಟ್‌ 13ರಂದು ಕರ್ನಾಟಕ ಬಂದ್; ಕನ್ನಡಪರ ಸಂಘಟನೆಗಳ ಕರೆ

    ಕಾವೇರಿ ನೀರು ಬಿಡುಗಡೆ ವಿರೋಧಿಸಿ ಆಗಸ್ಟ್‌ 13ರಂದು ಕರ್ನಾಟಕ ಬಂದ್; ಕನ್ನಡಪರ ಸಂಘಟನೆಗಳ ಕರೆ

    ಕುಡಿಯುವ ನೀರೇ ಮೊದಲ ಆದ್ಯತೆ; ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ: ಚಲುವರಾಯಸ್ವಾಮಿ

    ಕುಡಿಯುವ ನೀರೇ ಮೊದಲ ಆದ್ಯತೆ; ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ: ಚಲುವರಾಯಸ್ವಾಮಿ

    ಕಾವೇರಿ ವಿವಾದ: ಹಿಂದಿನ ಆದೇಶವನ್ನೇ ಪುನರುಚ್ಚರಿಸಿದ CWRC,ಕರ್ನಾಟಕದ ಮೇಲ್ಮನವಿ ತಿರಸ್ಕಾರ; ಆಗಸ್ಟ್ 2ರಂದು ಸರ್ವಪಕ್ಷ ಸಭೆ ಕರೆದ ಸಿಎಂ

    ಕಾವೇರಿ ವಿವಾದ: ಹಿಂದಿನ ಆದೇಶವನ್ನೇ ಪುನರುಚ್ಚರಿಸಿದ CWRC,ಕರ್ನಾಟಕದ ಮೇಲ್ಮನವಿ ತಿರಸ್ಕಾರ; ಆಗಸ್ಟ್ 2ರಂದು ಸರ್ವಪಕ್ಷ ಸಭೆ ಕರೆದ ಸಿಎಂ

    ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..

    ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..

    SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

    SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

    ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

    ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

    ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್‌ ಮರುಸ್ವಾಧೀನ

    ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್‌ ಮರುಸ್ವಾಧೀನ

    ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್

    ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್

    SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ

    SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ

  • ದೇಶ
    ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಿಶ್ವದರ್ಜೆಯ ಸಾರ್ವಜನಿಕ ಶೌಚಾಲಯ; IoT ಆಧಾರಿತ ವ್ಯವಸ್ಥೆ

    ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಿಶ್ವದರ್ಜೆಯ ಸಾರ್ವಜನಿಕ ಶೌಚಾಲಯ; IoT ಆಧಾರಿತ ವ್ಯವಸ್ಥೆ

    SSC, UPSC ನೇಮಕಾತಿಯಲ್ಲಿ ತಂತ್ರಜ್ಞಾನ ಆಧಾರಿತ ಸುಧಾರಣೆ; ಪ್ರಕ್ರಿಯೆಗೆ ವೇಗ, ಪಾರದರ್ಶಕತೆಗೆ ಆದ್ಯತೆ

    SSC, UPSC ನೇಮಕಾತಿಯಲ್ಲಿ ತಂತ್ರಜ್ಞಾನ ಆಧಾರಿತ ಸುಧಾರಣೆ; ಪ್ರಕ್ರಿಯೆಗೆ ವೇಗ, ಪಾರದರ್ಶಕತೆಗೆ ಆದ್ಯತೆ

    ಮೀನುಗಾರಿಕೆಗೆ 60%ವರೆಗೆ ಸಹಾಯಧನ; ಮಹಿಳಾ ಸಹಕಾರಿ ಸಂಘಗಳಿಗೆ ಕೇಂದ್ರದ ಉತ್ತೇಜನ

    ಮೀನುಗಾರಿಕೆಗೆ 60%ವರೆಗೆ ಸಹಾಯಧನ; ಮಹಿಳಾ ಸಹಕಾರಿ ಸಂಘಗಳಿಗೆ ಕೇಂದ್ರದ ಉತ್ತೇಜನ

    E20 ಇಂಧನ ಸುರಕ್ಷಿತ; ಎಂಜಿನ್ ಹಾನಿಗೆ ಯಾವುದೇ ಪುರಾವೆಗಳಿಲ್ಲ: ಕೇಂದ್ರ

    E20 ಇಂಧನ ಸುರಕ್ಷಿತ; ಎಂಜಿನ್ ಹಾನಿಗೆ ಯಾವುದೇ ಪುರಾವೆಗಳಿಲ್ಲ: ಕೇಂದ್ರ

    ಪಿಎಂ ವಿಶ್ವಕರ್ಮ ಯೋಜನೆ: 24.29 ಲಕ್ಷಕ್ಕೂ ಹೆಚ್ಚು ಕುಶಲಕರ್ಮಿಗಳಿಗೆ ಕೌಶಲ್ಯ ತರಬೇತಿ

    ಪಿಎಂ ವಿಶ್ವಕರ್ಮ ಯೋಜನೆ: 24.29 ಲಕ್ಷಕ್ಕೂ ಹೆಚ್ಚು ಕುಶಲಕರ್ಮಿಗಳಿಗೆ ಕೌಶಲ್ಯ ತರಬೇತಿ

    ಸ್ಥಳೀಯ ಟೆಲಿಕಾಂ ಸಂಶೋಧನೆಗೆ ಮತ್ತಷ್ಟು ಬಲ: IISc ಜೊತೆ C-DOT ಒಪ್ಪಂದ

    ಸ್ಥಳೀಯ ಟೆಲಿಕಾಂ ಸಂಶೋಧನೆಗೆ ಮತ್ತಷ್ಟು ಬಲ: IISc ಜೊತೆ C-DOT ಒಪ್ಪಂದ

    ವಾಡಿ–ರಾಯಚೂರು ರೈಲು ಮಾರ್ಗಕ್ಕೆ ವಿದ್ಯುತ್ ವ್ಯವಸ್ಥೆ ; ₹220 ಕೋಟಿ ಯೋಜನೆಗೆ ಅನುಮೋದನೆ

    ವಾಡಿ–ರಾಯಚೂರು ರೈಲು ಮಾರ್ಗಕ್ಕೆ ವಿದ್ಯುತ್ ವ್ಯವಸ್ಥೆ ; ₹220 ಕೋಟಿ ಯೋಜನೆಗೆ ಅನುಮೋದನೆ

    ಕಾವೇರಿ ನೀರು ವಿವಾದ: ಕೇಂದ್ರದ ಮಧ್ಯಸ್ಥಿಕೆಗೆ ರಾಜ್ಯ ಸಂಸದರ ನಿಯೋಗ ಮನವಿ

    ಕಾವೇರಿ ನೀರು ವಿವಾದ: ಕೇಂದ್ರದ ಮಧ್ಯಸ್ಥಿಕೆಗೆ ರಾಜ್ಯ ಸಂಸದರ ನಿಯೋಗ ಮನವಿ

    ಮಾದಕ ದ್ರವ್ಯ ವಿರುದ್ಧ ಕೇಂದ್ರದ ಕಠಿಣ ಕ್ರಮ: ದೇಶಾದ್ಯಂತ ಎನ್‌ಸಿಬಿ ಜಾಲ ವಿಸ್ತರಣೆ

    ಮಾದಕ ದ್ರವ್ಯ ವಿರುದ್ಧ ಕೇಂದ್ರದ ಕಠಿಣ ಕ್ರಮ: ದೇಶಾದ್ಯಂತ ಎನ್‌ಸಿಬಿ ಜಾಲ ವಿಸ್ತರಣೆ

    ಒಡಿಶಾ ಪ್ರವಾಹ: 6 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

    ಒಡಿಶಾ ಪ್ರವಾಹ: 6 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

  • ವಿದೇಶ
    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    Curiosity builds as ‘Ramayana’ trailer release date is announced

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

  • ಆಧ್ಯಾತ್ಮ
    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Others

ಸ್ತ್ರೀ ಸಬಲೀಕರಣದ ಪರ್ವ.. KSRTCಯಲ್ಲಿ ಸಮಾನತೆಯ ಮಂತ್ರ.. ಅಪೂರ್ವ ಸಾಧಕಿ ‘ಗೌರಿ’ಗೆ ಸಚಿವರಿಂದ ಸನ್ಮಾನ

by Udaya News
March 12, 2024
in Others
1 min read
0
ಸ್ತ್ರೀ ಸಬಲೀಕರಣದ ಪರ್ವ.. KSRTCಯಲ್ಲಿ ಸಮಾನತೆಯ ಮಂತ್ರ.. ಅಪೂರ್ವ ಸಾಧಕಿ ‘ಗೌರಿ’ಗೆ ಸಚಿವರಿಂದ ಸನ್ಮಾನ
Share on FacebookShare via: WhatsApp

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಕೇಂದ್ರ ಕಚೇರಿ ಇಂದು ವಿಶೇಷತೆಯಿಂದ ಗಮನಸೆಳೆಯಿತು. ಅನನ್ಯ ಕಾರ್ಯಕ್ರಮದಲ್ಲಿ ಸಮಾಜಮುಖಿ ಸೇವೆ ಮೂಲಕ ಸಾಧನೆಗೈದ ದಿಗಜರ ಸಮಾಗಮಕ್ಕೆ ಸಾಕ್ಷಿಯಾಯಿತು.

ಪ್ರತೀ ವರ್ಷದಂತೆ ಆಯೋಜಿಸಲಾದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ಸಹಿತ ಅನೇಕ ಗಣ್ಯರು ಭಾಗಿಯಾದರು. 

ನಿಗಮದ 17 ವಿಭಾಗಗಳಲ್ಲಿ ಉತ್ತಮ ಸಾಧನೆ ತೋರಿದ ನಿರ್ವಾಹಕಿಯರು, ತಾಂತ್ರಿಕ ಸಿಬ್ಬಂದಿಗಳು ಹಾಗೂ ಭದ್ರತಾ ಸಿಬ್ಬಂದಿಗಳ ಪೈಕಿ ಒಟ್ಟು 41 ಮಹಿಳಾ ಸಿಬ್ಬಂದಿಯನ್ನು ಸನ್ಮಾನಿಸಿ ಗೌರವಿಸಲಾಯಿತು. 

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ರಾಮಲಿಂಗ ರೆಡ್ಡಿ, ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಮ್ಮ ನಿಗಮದ ತಾಂತ್ರಿಕ ಸಿಬ್ಬಂದಿಗಳು ಪುರುಷ ಸಿಬ್ಬಂದಿಗಳಷ್ಟೇ ಹೆಚ್ಚಿನ ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಿ, ವಾಹನಗಳ ಪುನಃಶ್ಚೇತನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವುದು ಅಭಿನಂದನೀಯ ಎಂದರು.

RelatedPosts

ದಾಸವಾಳ ಚಹಾ ಅಥವಾ ಗ್ರೀನ್ ಟೀ: ಆರೋಗ್ಯಕ್ಕೆ ಯಾವುದು ಉತ್ತಮ?

ಚುನಾವಣಾ ತಕರಾರಿಗೆ ಪರಿಹಾರ; ಕಾನೂನು ಸಲಹೆಗಾರರ ರಾಷ್ಟ್ರೀಯ ಸಮ್ಮೇಳನಕ್ಕೆ ತಯಾರಿ

ಕಾಂಗ್ರೆಸ್‌ನಲ್ಲಿ ಸಿಎಂ ಆಯ್ಕೆ ಕಸರತ್ತು..! ಡಿಕೆಶಿಗೆ ಪಟ್ಟಾಭಿಷೇಕ ಖಚಿತವೇ..?

ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಎಲ್ಲಾ ರೀತಿಯಿಂದಲೂ ಅನುಕೂಲ ಕಲ್ಪಿಸಲಾಗುತ್ತಿದೆ, ಮಾರ್ಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಿರ್ವಾಹಕಿಯರಿಗೂ ಕೂಡ ಮಾರ್ಗ ನಿಯೋಜನೆಯಲ್ಲಿ ಪ್ರಾಶಸ್ತ್ಯ ನೀಡಲಾಗುತ್ತಿದೆ. ಮಹಿಳಾ ಸಮಾನತೆ , ಸಬಲೀಕರಣ ಎಂಬುದನ್ನು ನಮ್ಮಲ್ಲಿ ಅಕ್ಷರಶಃ ಕಾಣಬಹುದಾಗಿದೆ ಎಂದು ತಿಳಿಸಿದರು.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ವಾಸಿಯಾದ ಶ್ರೀಮತಿ ಗೌರಿ ನಾಯಕ್ ರವರನ್ನು ಗೌರವಿಸಿ, ಗೌರವಧನ ಮತ್ತು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು*. ಇವರು ತಮಗೆ ಜೀವನಾಧಾರವಾಗಿದ್ದ ತೋಟಕ್ಕೆ ನೀರಿಲ್ಲದ ಸಮಯದಲ್ಲಿ ಎದೆಗುಂದದ ಛಲದಿಂದ ತಮ್ಮ ತೋಟದಲ್ಲಿ 75 ಅಡಿ ಆಳದ ಬಾವಿ ತೆಗೆದು ನೀರಿನ ಆಧಾರ ಮಾಡಿಕೊಂಡಿದ್ದಾರೆ. ಇದುವರೆಗೂ ಮೂರು ಬಾವಿಯನ್ನು ಏಕಾಂಗಿಯಾಗಿ ತೆಗೆದು ಎಲ್ಲರಿಗೂ ಮಾದರಿಯಾಗಿದ್ದಾರೆ.
ಅಂಗನವಾಡಿಯ ಮಕ್ಕಳ ಉಪಯೋಗಕ್ಕಾಗಿ ಮೂರನೆಯ ಬಾವಿ ತೆರೆದ ಸಾಧಕಿ ಈಕೆ! ಅಂಗನವಾಡಿ ಆವರಣದಲ್ಲಿ ಶಾಲೆಗೆ ಮಾತ್ರವಲ್ಲದೆ ಸುತ್ತಮುತ್ತಲಿನ ಮನೆಗಳಿಗೂ ಸಹ ನೀರು ದೊರಕಿಸುವಂತೆ ಮಾಡಿದ್ದಾರೆ.

ಸನ್ಮಾನ ಸ್ವೀಕರಿಸಿದ ಗೌರಿ ನಾಯಕ್ ಮಾತನಾಡಿ,  ಸಮಾಜಮುಖಿ ಸೇವೆಯನ್ನು ಪ್ರಶಂಸಿಸಿ, ಇದೇ ರೀತಿಯಲ್ಲಿ ಅವರು ಕಾರ್ಯವನ್ನು ಮುಂದುವರೆಸಲು ದೇವರು ಶಕ್ತಿ ಮತ್ತು ಆಯಸ್ಸನ್ನು ನೀಡುವಂತೆ ಹಾರೈಸಿದರು. ಅಂಗನವಾಡಿ ಆವರಣದಲ್ಲಿ ಅವರು ತೆರೆದಿರುವ ಬಾವಿಗೆ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸುತ್ತಲು ಕಟ್ಟೆಯನ್ನು ನಿರ್ಮಿಸುವ ಸಲುವಾಗಿ ನಿಗಮದ ವತಿಯಿಂದ ರೂ.1 ಲಕ್ಷವನ್ನು ಅಲ್ಲಿನ ಜಿಲ್ಲಾಧಿಕಾರಿಗಳಿಗೆ ನೀಡುವುದಾಗಿ ತಿಳಿಸಿದರು.

ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಮಾತನಾಡಿ, ಪ್ರಸ್ತುತ ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಅಭಿವೃದ್ದಿ ಹೊಂದುತ್ತಿರುವುದು ಸ್ವಾಗತಾರ್ಹ. ತಮ್ಮ ತಮ್ಮ ಮಕ್ಕಳಿಗೆ ಉತ್ತಮವಾದ ವಿದ್ಯಾಬ್ಯಾಸವನ್ನು ದೊರಕಿಸಿಕೊಟ್ಟು, ಸಬಲರನ್ನಾಗಿ ಮಾಡಬೇಕು ಎಂದು ತಿಳಿಸಿದರು. ಶಿಕ್ಷಣ ಒಂದೇ ಮಹಿಳೆಯರನ್ನು ಮತ್ತಷ್ಟು ಎತ್ತರಕ್ಕೆ ಕೊಂಡ್ಯೊಯಲು ಸಾಧನವಾಗಿದೆ ಎಂದು ತಿಳಿಸಿದರು.

KSRTCಯಲ್ಲಿ ಸಮಾನತೆಯ ಮಂತ್ರ:

  • ನಿಗಮದ ವಿವಿಧ ಹುದ್ದೆಗಳಲ್ಲಿ ಒಟ್ಟಾರೆ 3068 ಮಹಿಳಾ ಉದ್ಯೋಗಿಗಳು (ಚಾಲಕ ಕಂ ನಿರ್ವಾಹಕರು 26, ನಿರ್ವಾಹಕರು 700, ತಾಂತ್ರಿಕ ಸಿಬ್ಬಂದಿಗಳು 971, ಭದ್ರತಾ ಸಿಬ್ಬಂದಿಗಳು-84, ಆಡಳಿತ ಸಿಬ್ಬಂದಿಗಳು-1210 ಹಾಗೂ ಅಧಿಕಾರಿಗಳು-77) ಪುರುಷ ಕಾರ್ಮಿಕರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದು, ನಿಗಮವು ಎಲ್ಲಾ ರೀತಿಯಲ್ಲಿಯೂ ಅವರನ್ನು ಗೌರವಿಸಿ, ಪ್ರೋತ್ಸಾಹಿಸುತ್ತಿದ್ದು ಈ ಕೆಳಕಂಡ ಕಲ್ಯಾಣ ಕಾರ್ಯಕ್ರಮವನ್ನು ರೂಪಿಸಲಾಗಿರುತ್ತದೆ.

  • ಕೆಲಸ ಮಾಡುವ ಸ್ಥಳಗಳಲ್ಲಿ ಮಹಿಳಾ ನೌಕರರಿಗೆ ಆಗುವ ಲೈಂಗಿಕ ಕಿರುಕುಳವನ್ನು ತಡೆಯಲು Sexual Harassment of Women at Workplace (Prevention, Prohibition & Redressal) Act-2013 ರನ್ವಯ ಮಹಿಳಾ ನೌಕರರ ಆಂತರಿಕ ದೂರು ಸಮಿತಿಯನ್ನು ರಚಿಸಲಾಗಿದೆ, ಲಿಂಗ ಸಂವೇದಿ ಅರಿವು ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ.

  • ಗರ್ಭಿಣಿ ಮಹಿಳಾ ನಿರ್ವಾಹಕಿ/ ಚಾಲಕಿ/ ಚಾಲಕ-ಕಂ-ನಿರ್ವಾಹಕಿ/ ತಾಂತ್ರಿಕ ಸಿಬ್ಬಂದಿ/ಮಾರ್ಗ ತನಿಖಾ ಸಿಬ್ಬಂದಿಗಳು ಅವರ ಹುದ್ದೆಯ ಕರ್ತವ್ಯ ನಿರ್ವಹಿಸುವುದು ಮಗುವಿನ ಮತ್ತು ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಠಿಯಿಂದ ಸೂಕ್ತವಲ್ಲದ ಕಾರಣ 3, 4, 5 ಮತ್ತು 6ನೇ ತಿಂಗಳ ಅವಧಿಯಲ್ಲಿ ಅವರನ್ನು ಲಘು ಕರ್ತವ್ಯದ ಮೇಲೆ ನಿಯೋಜಿಸಲಾಗುತ್ತಿದೆ.

  • ಮಹಿಳಾ ನೌಕರರಿಗೆ ರಾಜ್ಯ ಸರ್ಕಾರದ ಮಾದರಿಯಲ್ಲಿ 180 ದಿನಗಳ ಹೆರಿಗೆ ರಜೆಯನ್ನು ನೀಡಲಾಗುತ್ತಿದೆ.

  • ಸರ್ಕಾರದ ಮಾದರಿಯಲ್ಲಿ ಕಿರಿಯ ಮಗುವಿಗೆ 18 ವರ್ಷ ತಲುಪುವವರೆಗೆ ಒಟ್ಟು ಸೇವಾವಧಿಯಲ್ಲಿ ಗರಿಷ್ಠ ಆರು ತಿಂಗಳವರೆಗೆ (180 ದಿನಗಳ) “ಶಿಶುಪಾಲನಾ ರಜೆ” ಯನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.

  • ಮಹಿಳಾ ನೌಕರರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮಗುವಿಗೆ ಮೂರು ವರ್ಷ ತುಂಬುವವರೆಗೆ ರೂ.1250/- ಗಳನ್ನು ಮಾಸಿಕ ಶಿಶು ಪಾಲನಾ ಭತ್ಯೆ ನೀಡಲಾಗುತ್ತಿದೆ.

  • ಬುದ್ದಿಮಾಂದ್ಯ/ಅಂಗವಿಕಲ ಮಕ್ಕಳನ್ನು ನೋಡಿಕೊಳ್ಳಲು ಮಹಿಳಾ ನೌಕರರಿಗೆ ಒಟ್ಟು 730 ದಿವಸಗಳ ಶಿಶು ಪಾಲನಾ ರಜೆ ಯನ್ನು ವೇತನಸಹಿತವಾಗಿ ನೀಡಲಾಗುತ್ತಿದೆ.

  • ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಗೃಹ ಹಾಗೂ ಶೌಚಾಲಯದ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ) ಡಾ. ನಂದಿನಿದೇವಿ ಕೆ. ಹಾಗೂ ಹಿರಿಯ ಅಧಿಕಾರಿ/ಸಿಬ್ಬಂದಿಗಳು ಭಾಗವಹಿಸಿದ್ದರು.

ShareSendTweetShare
Previous Post

ಆಶಾ ಕಾರ್ಯಕರ್ತೆಯರ, ಅಂಗನವಾಡಿ ನೌಕರರ ಬೇಡಿಕೆ ಈಡೇರಿಸಲು ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ಭರವಸೆ

Next Post

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್.. ತುಟ್ಟಿ ಭತ್ಯೆ ಹೆಚ್ಚಳ

Related Posts

ದಾಸವಾಳ ಚಹಾ ಅಥವಾ ಗ್ರೀನ್ ಟೀ: ಆರೋಗ್ಯಕ್ಕೆ ಯಾವುದು ಉತ್ತಮ?
Others

ದಾಸವಾಳ ಚಹಾ ಅಥವಾ ಗ್ರೀನ್ ಟೀ: ಆರೋಗ್ಯಕ್ಕೆ ಯಾವುದು ಉತ್ತಮ?

June 01, 2026 12:06 AM
ಮತದಾರರ ಪಟ್ಟಿ ಅಕ್ರಮ: ರಾಹುಲ್ ಗಾಂಧಿಯವರ ಆರೋಪಗಳನ್ನುತಳ್ಳಿಹಾಕಿದ ಕರ್ನಾಟಕ ಚುನಾವಣಾ ಆಯೋಗ
Others

ಚುನಾವಣಾ ತಕರಾರಿಗೆ ಪರಿಹಾರ; ಕಾನೂನು ಸಲಹೆಗಾರರ ರಾಷ್ಟ್ರೀಯ ಸಮ್ಮೇಳನಕ್ಕೆ ತಯಾರಿ

May 31, 2026 08:05 PM
ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ
Others

ಕಾಂಗ್ರೆಸ್‌ನಲ್ಲಿ ಸಿಎಂ ಆಯ್ಕೆ ಕಸರತ್ತು..! ಡಿಕೆಶಿಗೆ ಪಟ್ಟಾಭಿಷೇಕ ಖಚಿತವೇ..?

May 29, 2026 09:05 AM
ʼಎಮರ್ಜೆನ್ಸಿʼಯಲ್ಲಿ ಇಂದಿರಾಗಾಂಧಿಯಾಗಿ ಕಮಲ ಸಂಸದೆ ಕಂಗನಾ; ಬಿಜೆಪಿ ನಾಯಕರ ಪ್ರತಿಕ್ರಿಯೆ ಬಗ್ಗೆಯೇ ಹೆಚ್ಚಿದ ಕುತೂಹಲ
Others

ಕಂಗನಾ ಅಭಿನಯದ ‘ಭಾರತ್ ಭಾಗ್ಯ ವಿಧಾತ’ ಮೋಷನ್ ಪೋಸ್ಟರ್ ಕುತೂಹಲ

May 29, 2026 01:05 AM
ಎಐಎಡಿಎಂಕೆಗೆ ಮತ್ತೊಂದು ಶಾಕ್: ಮಾಜಿ ಸಚಿವ ವೆಲ್ಲಮಂಡಿ ನಟರಾಜನ್ ಟಿವಿಕೆ ಸೇರ್ಪಡೆ
Others

ಎಐಎಡಿಎಂಕೆಗೆ ಮತ್ತೊಂದು ಶಾಕ್: ಮಾಜಿ ಸಚಿವ ವೆಲ್ಲಮಂಡಿ ನಟರಾಜನ್ ಟಿವಿಕೆ ಸೇರ್ಪಡೆ

May 28, 2026 12:05 PM
ನಾಗಶ್ರೀ ಮಿತ್ರ ವೃಂದ ಟ್ರಸ್ಟ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ
Others

ನಾಗಶ್ರೀ ಮಿತ್ರ ವೃಂದ ಟ್ರಸ್ಟ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ

May 28, 2026 12:05 AM

Popular Stories

  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

    0 shares
    Share 0 Tweet 0
  • ‘ಬೇಟಿ ಬಚಾವೋ, ಬೇಟಿ ಪಡಾವೋ’ ಎನ್ನುವವರಿಗೆ ನೀಟ್ ಹೋರಾಟದಲ್ಲಿ ಹೆಣ್ಣುಮಕ್ಕಳ ಬಟ್ಟೆ ಹರಿದ ಘಟನೆ ಕಾಣಲಿಲ್ಲವೇ? ಪದ್ಮರಾಜ್ ಪ್ರಶ್ನೆ

    0 shares
    Share 0 Tweet 0
  • ನೀಟ್ ವಿವಾದ: ಎನ್‌ಟಿಎ 47 ಅಧಿಕಾರಿಗಳ ವಜಾ; ಪೇಪರ್ ಲೀಕ್ ತಡೆ ಮಸೂದೆಗೆ ಸಂಪುಟ ಅನುಮೋದನೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In