Tuesday, August 12, 2025
Contact Us
UdayaNews
  • ಪ್ರಮುಖ ಸುದ್ದಿ
    ಮಿಚಾಂಗ್ ಚಂಡಮಾರುತದ ಹೊಡೆತ; ತಮಿಳುನಾಡು ತತ್ತರ

    ಬಿಹಾರ ಪ್ರವಾಹ: 12.58 ಲಕ್ಷ ಜನ ಅತಂತ್ರ, 12 ಮಂದಿ ಸಾವು

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    ಭೀಕರ ದುರಂತ; ನಿಂತಿದ್ದ ವಿಮಾನದ ಮೇಲೆ ಮತ್ತೊಂದು ವಿಮಾನ ಪತನ

    ಭೀಕರ ದುರಂತ; ನಿಂತಿದ್ದ ವಿಮಾನದ ಮೇಲೆ ಮತ್ತೊಂದು ವಿಮಾನ ಪತನ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ರಾಜಣ್ಣ ವಜಾ: ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸಿಎಂ ನಿರ್ಧಾರ

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ಸಿದ್ದರಾಮಯ್ಯ ಸಂಪುಟದಿಂದ ರಾಜಣ್ಣ ಔಟ್; ಈ ಕಾರಣಕ್ಕೆ ಮಂತ್ರಿ ತಲೆದಂಡ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಒಳಮೀಸಲಾತಿ ನಿರ್ಧಾರವಾಗುವವರೆಗೂ ಹುದ್ದೆ ಭರ್ತಿ ಇಲ್ಲ: ಡಾ.ಶರಣಪ್ರಕಾಶ್ ಪಾಟೀಲ್

    ‘ರಸ್ತೆ ರೇಸಿಂಗ್ ಅಪಾಯಕಾರಿ, ಸುರಕ್ಷತೆಗೆ ಆದ್ಯತೆ ನೀಡಿ’: ಬೈಕ್ ರೈಡರ್ಸ್’ಗೆ ಸಲ್ಮಾನ್ ಸಲಹೆ

    ‘ಚೋರ್-ಪೋಲಿಸ್’ ಲೀಗ್ : ಬಾಲ್ಯದ ಆಟಗಳ ನೆನಪು ಹಂಚಿಕೊಂಡ ಸಲ್ಮಾನ್ ಖಾನ್

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಆಗಸ್ಟ್ 17ರವರೆಗೆ ರಾಜ್ಯದ 17 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

    ಏರ್ ಇಂಡಿಯಾ ವಿಮಾನದ ತುರ್ತು ಲ್ಯಾಂಡಿಂಗ್; ಹಲವು ಸಂಸದರು ಪಾರು

    ಗೂಢಚಾರರ ತ್ಯಾಗಕ್ಕೆ ಗೌರವ ಸಲ್ಲಿಸಬೇಕಾದ ಸಮಯ: ಪ್ರತೀಕ್ ಗಾಂಧಿ, ಸನ್ನಿ ಹಿಂದೂಜಾ

    ಗೂಢಚಾರರ ತ್ಯಾಗಕ್ಕೆ ಗೌರವ ಸಲ್ಲಿಸಬೇಕಾದ ಸಮಯ: ಪ್ರತೀಕ್ ಗಾಂಧಿ, ಸನ್ನಿ ಹಿಂದೂಜಾ

  • ರಾಜ್ಯ
    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ರಾಜಣ್ಣ ವಜಾ: ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸಿಎಂ ನಿರ್ಧಾರ

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ಸಿದ್ದರಾಮಯ್ಯ ಸಂಪುಟದಿಂದ ರಾಜಣ್ಣ ಔಟ್; ಈ ಕಾರಣಕ್ಕೆ ಮಂತ್ರಿ ತಲೆದಂಡ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಒಳಮೀಸಲಾತಿ ನಿರ್ಧಾರವಾಗುವವರೆಗೂ ಹುದ್ದೆ ಭರ್ತಿ ಇಲ್ಲ: ಡಾ.ಶರಣಪ್ರಕಾಶ್ ಪಾಟೀಲ್

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಆಗಸ್ಟ್ 17ರವರೆಗೆ ರಾಜ್ಯದ 17 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

    ಮೆಟ್ರೋ ರೈಲಲ್ಲಿ ಮೋದಿ–ಸಿದ್ದರಾಮಯ್ಯ–ಶಿವಕುಮಾರ್ ನಗೆಗಡಲು

    ಮೆಟ್ರೋ ರೈಲಲ್ಲಿ ಮೋದಿ–ಸಿದ್ದರಾಮಯ್ಯ–ಶಿವಕುಮಾರ್ ನಗೆಗಡಲು

    ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

    ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

    ನಮ್ಮ ಮೆಟ್ರೋ ‘ಹಳದಿ ಮಾರ್ಗ’ಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ

    ನಮ್ಮ ಮೆಟ್ರೋ ‘ಹಳದಿ ಮಾರ್ಗ’ಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ

    ಬೆಳಗಾವಿ–ಬೆಂಗಳೂರು ‘ವಂದೇ ಭಾರತ್‌’; 8 ಜಿಲ್ಲೆಗಳ ಮೂಲಕ ಸಂಪರ್ಕ, ವೇಳಾಪಟ್ಟಿ, ಟಿಕೆಟ್ ದರ ಹೀಗಿದೆ

    ಬೆಳಗಾವಿ–ಬೆಂಗಳೂರು ‘ವಂದೇ ಭಾರತ್‌’; 8 ಜಿಲ್ಲೆಗಳ ಮೂಲಕ ಸಂಪರ್ಕ, ವೇಳಾಪಟ್ಟಿ, ಟಿಕೆಟ್ ದರ ಹೀಗಿದೆ

    ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ವಿವಾದ: ಸಿಎಂ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ

    ರಾಹುಲ್ ‘ಹಿಟ್ ಅಂಡ್ ರನ್’: ಪ್ರಲ್ಹಾದ್ ಜೋಶಿ ಟೀಕೆ

  • ದೇಶ-ವಿದೇಶ
    ಮಿಚಾಂಗ್ ಚಂಡಮಾರುತದ ಹೊಡೆತ; ತಮಿಳುನಾಡು ತತ್ತರ

    ಬಿಹಾರ ಪ್ರವಾಹ: 12.58 ಲಕ್ಷ ಜನ ಅತಂತ್ರ, 12 ಮಂದಿ ಸಾವು

    ಭೀಕರ ದುರಂತ; ನಿಂತಿದ್ದ ವಿಮಾನದ ಮೇಲೆ ಮತ್ತೊಂದು ವಿಮಾನ ಪತನ

    ಭೀಕರ ದುರಂತ; ನಿಂತಿದ್ದ ವಿಮಾನದ ಮೇಲೆ ಮತ್ತೊಂದು ವಿಮಾನ ಪತನ

    ‘ರಸ್ತೆ ರೇಸಿಂಗ್ ಅಪಾಯಕಾರಿ, ಸುರಕ್ಷತೆಗೆ ಆದ್ಯತೆ ನೀಡಿ’: ಬೈಕ್ ರೈಡರ್ಸ್’ಗೆ ಸಲ್ಮಾನ್ ಸಲಹೆ

    ‘ಚೋರ್-ಪೋಲಿಸ್’ ಲೀಗ್ : ಬಾಲ್ಯದ ಆಟಗಳ ನೆನಪು ಹಂಚಿಕೊಂಡ ಸಲ್ಮಾನ್ ಖಾನ್

    ಏರ್ ಇಂಡಿಯಾ ವಿಮಾನದ ತುರ್ತು ಲ್ಯಾಂಡಿಂಗ್; ಹಲವು ಸಂಸದರು ಪಾರು

    ಗೂಢಚಾರರ ತ್ಯಾಗಕ್ಕೆ ಗೌರವ ಸಲ್ಲಿಸಬೇಕಾದ ಸಮಯ: ಪ್ರತೀಕ್ ಗಾಂಧಿ, ಸನ್ನಿ ಹಿಂದೂಜಾ

    ಗೂಢಚಾರರ ತ್ಯಾಗಕ್ಕೆ ಗೌರವ ಸಲ್ಲಿಸಬೇಕಾದ ಸಮಯ: ಪ್ರತೀಕ್ ಗಾಂಧಿ, ಸನ್ನಿ ಹಿಂದೂಜಾ

    ಸಿನಿ ಲೋಕದಲ್ಲಿ ಕುತೂಹಲ ಸೃಷ್ಟಿಸಿದ ‘ಜೈಶ್ರೀರಾಮ್’

    ರಾಹುಲ್ ಬೇಡಿಕೆಗೆ ಚುನಾವಣಾ ಆಯೋಗ ಸಹಮತ; ಮತದಾರರ ಪಟ್ಟಿ ಡಿಜಿಟಲ್ ಪ್ರತಿಗಳ ಡೌನ್‌ಲೋಡ್ ಸಾಧ್ಯ

    ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ಅನುಮಾನ ಬೇಡ: ಖರ್ಗೆ

    ಚುನಾವಣಾ ವಂಚನೆ ಪ್ರತಿಪಕ್ಷಗಳ ಒಗ್ಗಟ್ಟು; ಮಿತ್ರಪಕ್ಷಗಳ ಸಂಸದರಿಗೆ ಖರ್ಗೆ ಭೋಜನ ಕೂಟ

    ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

    ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

    ‘ಪರಿಣೀತಾ’ ಚಿತ್ರದ ‘ಕೈಸಿ ಪಹೇಲಿ’ ಹಾಡನ್ನು ‘ಜೀವನದ ರೂಪಕ’ ಎಂದ ರೇಖಾ

    ‘ಪರಿಣೀತಾ’ ಚಿತ್ರದ ‘ಕೈಸಿ ಪಹೇಲಿ’ ಹಾಡನ್ನು ‘ಜೀವನದ ರೂಪಕ’ ಎಂದ ರೇಖಾ

    ಅಮೇರಿಕದಲ್ಲಿ ಅಕ್ರಮವಾಗಿ ಅಕ್ರಮವಾಗಿ ನೆಲೆಸಿರುವವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ: ಮೋದಿ

    US tariffs: ದೇಶೀ ಕಾರ್ಯತಂತ್ರ ಮೂಲಕ ಅಮೆರಿಕಕ್ಕೆ ಎದಿರೇಟು ನೀಡಲು ಭಾರತ ತಯಾರಿ

  • ಬೆಂಗಳೂರು
    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ರಾಜಣ್ಣ ವಜಾ: ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸಿಎಂ ನಿರ್ಧಾರ

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ಸಿದ್ದರಾಮಯ್ಯ ಸಂಪುಟದಿಂದ ರಾಜಣ್ಣ ಔಟ್; ಈ ಕಾರಣಕ್ಕೆ ಮಂತ್ರಿ ತಲೆದಂಡ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಒಳಮೀಸಲಾತಿ ನಿರ್ಧಾರವಾಗುವವರೆಗೂ ಹುದ್ದೆ ಭರ್ತಿ ಇಲ್ಲ: ಡಾ.ಶರಣಪ್ರಕಾಶ್ ಪಾಟೀಲ್

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಆಗಸ್ಟ್ 17ರವರೆಗೆ ರಾಜ್ಯದ 17 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

    ಮೆಟ್ರೋ ರೈಲಲ್ಲಿ ಮೋದಿ–ಸಿದ್ದರಾಮಯ್ಯ–ಶಿವಕುಮಾರ್ ನಗೆಗಡಲು

    ಮೆಟ್ರೋ ರೈಲಲ್ಲಿ ಮೋದಿ–ಸಿದ್ದರಾಮಯ್ಯ–ಶಿವಕುಮಾರ್ ನಗೆಗಡಲು

    ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

    ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

    ನಮ್ಮ ಮೆಟ್ರೋ ‘ಹಳದಿ ಮಾರ್ಗ’ಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ

    ನಮ್ಮ ಮೆಟ್ರೋ ‘ಹಳದಿ ಮಾರ್ಗ’ಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ

    ಬೆಳಗಾವಿ–ಬೆಂಗಳೂರು ‘ವಂದೇ ಭಾರತ್‌’; 8 ಜಿಲ್ಲೆಗಳ ಮೂಲಕ ಸಂಪರ್ಕ, ವೇಳಾಪಟ್ಟಿ, ಟಿಕೆಟ್ ದರ ಹೀಗಿದೆ

    ಬೆಳಗಾವಿ–ಬೆಂಗಳೂರು ‘ವಂದೇ ಭಾರತ್‌’; 8 ಜಿಲ್ಲೆಗಳ ಮೂಲಕ ಸಂಪರ್ಕ, ವೇಳಾಪಟ್ಟಿ, ಟಿಕೆಟ್ ದರ ಹೀಗಿದೆ

    ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ವಿವಾದ: ಸಿಎಂ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ

    ರಾಹುಲ್ ‘ಹಿಟ್ ಅಂಡ್ ರನ್’: ಪ್ರಲ್ಹಾದ್ ಜೋಶಿ ಟೀಕೆ

  • ವೈವಿಧ್ಯ

    ಗರ್ಭಾಶಯ ಕ್ಯಾನ್ಸರ್‌: ಹೊಸ ಜೀನೋಮಿಕ್ ಅಪಾಯಕಾರಿ ಅಂಶ ಪತ್ತೆ

    ಕಾಂಗ್ರೆಸ್‌ನ ಕಮೀಷನ್ ಆಸೆಗಾಗಿ ಜನೌಷಧಿ ಕೇಂದ್ರಗಳು ಬಲಿ? ರಾಜ್ಯ ಸರ್ಕಾರದ ನಡೆಗೆ ಪ್ರತಿಪಕ್ಷ ಆಕ್ರೋಶ

    ‘ಭಾರತದಲ್ಲಿ ಪ್ಯಾರಸಿಟಮಾಲ್ ಔಷಧವನ್ನು ನಿಷೇಧಿಸಿಲ್ಲ’; ಅನುಪ್ರಿಯಾ ಪಟೇಲ್ ಹೇಳಿದ್ದಾರೆ

    ಲಿವರ್ ಕಾಯಿಲೆ ನಿಭಾಯಿಸಲು ನಿಯಮಿತ ತಪಾಸಣೆ ನಡೆಸಿ; ರಾಜ್ಯಗಳಿಗೆ ಕೇಂದ್ರದ ಸೂಚನೆ

    ವನಿತೆಯರ ‘ಗುಟ್ಟು’.. ಸಹಕಾರಕ್ಕೆ ಸಂಸದೀಯ ಸಮಿತಿ ಅಸ್ತು.. ಸದ್ಯವೇ ಸಿಗಲಿದೆ ಗುಡ್‌ನ್ಯೂಸ್..

    ಗರ್ಭಕಂಠದ ಕ್ಯಾನ್ಸರ್: 30 ವರ್ಷಕ್ಕಿಂತ ಮೇಲ್ಪಟ್ಟ 10 ಕೋಟಿಗೂ ಹೆಚ್ಚು ಮಹಿಳೆಯರ ಪರೀಕ್ಷೆ

    ನಿತ್ಯ 7,000 ಹೆಜ್ಜೆ ನಡಿಗೆಯಿಂದ ಕ್ಯಾನ್ಸರ್, ಖಿನ್ನತೆ, ಸಾವಿನ ಅಪಾಯ ದೂರ

    ಮತದಾರರ ಪಟ್ಟಿ ಅಕ್ರಮ: ರಾಹುಲ್ ಗಾಂಧಿಯವರ ಆರೋಪಗಳನ್ನುತಳ್ಳಿಹಾಕಿದ ಕರ್ನಾಟಕ ಚುನಾವಣಾ ಆಯೋಗ

    ಮಾರಕ ಸೆಪ್ಸಿಸ್ ಸೋಂಕು ಪತ್ತೆಗೆ ನ್ಯಾನೋ ಸೆನ್ಸರ್ ಅಭಿವೃದ್ಧಿ: ವಿಜ್ಞಾನಿಗಳ ಸಾಧನೆ

    ಮೇಘ ರಾಜನ ಸೌಂದರ್ಯ ರಾಶಿ ನಡುವೆ ‘ಕಾರಿಂಜೆ’ ವೈಭವ’: ಈಗ ಹೇಗಿದೆ ಗೊತ್ತಾ ಅನನ್ಯ ಸೊಬಗು..?

    ಒಂದೆಡೆ ‘ಕಷಾಯ’ ಕಸರತ್ತು, ಇನ್ನೊಂದೆಡೆ ‘ತೀರ್ಥ ಸ್ನಾನ’; ಇದು ತುಳುನಾಡಿನ ‘ಆಟಿ ಅಮಾವಾಸ್ಯೆ’ ವೈಭವ

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಹೆಚ್ಚಿದ ಕ್ಯಾಲೊರಿ ಸೇವನೆಯೇ ‘ಬೊಜ್ಜು’ ಹೆಚ್ಚಳಕ್ಕೆ ಪ್ರಮುಖ ಕಾರಣ? ಅಧ್ಯಯನದಿಂದ ಕಹಿ ಸತ್ಯ ಬಯಲು

    ಜೆಇ ಮೆದುಳು ಜ್ವರ ನಿಯಂತ್ರಣಕ್ಕೆ ಕ್ರಮ: ಡಿ.5 ರಿಂದ 48 ಲಕ್ಷ ಮಕ್ಕಳಿಗೆ ಲಸಿಕೆ; ಶಾಲೆಗಳಲ್ಲೇ ವ್ಯವಸ್ಥೆ

    ಭಾರತದಿಂದ ಬಹು-ಹಂತದ ಮಲೇರಿಯಾ ಲಸಿಕೆ ‘ಆಡ್‌ಫಾಲ್ಸಿವ್ಯಾಕ್ಸ್’ ಅಭಿವೃದ್ಧಿ

  • ಸಿನಿಮಾ
    ‘ರಸ್ತೆ ರೇಸಿಂಗ್ ಅಪಾಯಕಾರಿ, ಸುರಕ್ಷತೆಗೆ ಆದ್ಯತೆ ನೀಡಿ’: ಬೈಕ್ ರೈಡರ್ಸ್’ಗೆ ಸಲ್ಮಾನ್ ಸಲಹೆ

    ‘ಚೋರ್-ಪೋಲಿಸ್’ ಲೀಗ್ : ಬಾಲ್ಯದ ಆಟಗಳ ನೆನಪು ಹಂಚಿಕೊಂಡ ಸಲ್ಮಾನ್ ಖಾನ್

    ಗೂಢಚಾರರ ತ್ಯಾಗಕ್ಕೆ ಗೌರವ ಸಲ್ಲಿಸಬೇಕಾದ ಸಮಯ: ಪ್ರತೀಕ್ ಗಾಂಧಿ, ಸನ್ನಿ ಹಿಂದೂಜಾ

    ಗೂಢಚಾರರ ತ್ಯಾಗಕ್ಕೆ ಗೌರವ ಸಲ್ಲಿಸಬೇಕಾದ ಸಮಯ: ಪ್ರತೀಕ್ ಗಾಂಧಿ, ಸನ್ನಿ ಹಿಂದೂಜಾ

    ‘ಪರಿಣೀತಾ’ ಚಿತ್ರದ ‘ಕೈಸಿ ಪಹೇಲಿ’ ಹಾಡನ್ನು ‘ಜೀವನದ ರೂಪಕ’ ಎಂದ ರೇಖಾ

    ‘ಪರಿಣೀತಾ’ ಚಿತ್ರದ ‘ಕೈಸಿ ಪಹೇಲಿ’ ಹಾಡನ್ನು ‘ಜೀವನದ ರೂಪಕ’ ಎಂದ ರೇಖಾ

    ‘ಕೆ-ರ‍್ಯಾಂಪ್’ ಚಿತ್ರದ ‘ಓಣಂ ಸಾಂಗ್’ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ

    ‘ಕೆ-ರ‍್ಯಾಂಪ್’ ಚಿತ್ರದ ‘ಓಣಂ ಸಾಂಗ್’ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ

    ಸಿನಿ ಲೋಕದಲ್ಲಿ ಕುತೂಹಲ ಸೃಷ್ಟಿಸಿದ ‘ಜೈಶ್ರೀರಾಮ್’

    ‘ಶ್ರೀವಳ್ಳಿ ಹಾಗೂ ಮಹಾರಾಣಿ ಪಾತ್ರಗಳು ಧೈರ್ಯ ಹೆಚ್ಚಿಸಿವೆ’; ರಶ್ಮಿಕಾ ಮಂದಣ್ಣ

    ‘ಪರ್ದೇಸಿಯಾ’ ಹೇಗೆ ಮೂಡಿಬಂದಿತು? ಅನುಭವ ಹಂಚಿಕೊಂಡ ಜಾನ್ವಿ ಕಪೂರ್

    ‘ಪರ್ದೇಸಿಯಾ’ ಹೇಗೆ ಮೂಡಿಬಂದಿತು? ಅನುಭವ ಹಂಚಿಕೊಂಡ ಜಾನ್ವಿ ಕಪೂರ್

    ರಜನಿಕಾಂತ್-ಸತ್ಯರಾಜ್ ಆಕ್ಷನ್ ಗೆಳೆತನ; ಹೀಗಿದೆ ‘ಕೂಲಿ’ ಟ್ರೇಲರ್

    ರಜನಿಕಾಂತ್-ಸತ್ಯರಾಜ್ ಆಕ್ಷನ್ ಗೆಳೆತನ; ಹೀಗಿದೆ ‘ಕೂಲಿ’ ಟ್ರೇಲರ್

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ಕೂಲಿ’ ಚಿತ್ರಕ್ಕೆ ‘ಎ’ ಪ್ರಮಾಣಪತ್ರ

    ಕಾಮಿಡಿ ಕಿಲಾಡಿಗಳು ಶೋ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಸಾವಿಗೆ ಶರಣು

    ಕಾಮಿಡಿ ಕಿಲಾಡಿಗಳು ಶೋ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಸಾವಿಗೆ ಶರಣು

    ರಕ್ಷಿತ್ ಜೊತೆ ರಮ್ಯಾ ವಿವಾಹದ ಪ್ರಸ್ತಾಪ..!? ಮದುವೆ ಬಗ್ಗೆ ಅಭಿಮಾನಿಗಳಿಗೆ ಕುತೂಹಲ

    ರಮ್ಯಾ ಬಗ್ಗೆ ಅಶ್ಲೀಲ ಪೋಸ್ಟ್ ಆರೋಪ; 43 ಸೋಶಿಯಲ್ ಮೀಡಿಯಾ ಖಾತೆಗಳ ವಿರುದ್ಧ ಎಫ್.ಐ.ಆರ್

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಮಂಗಳೂರಿನಲ್ಲಿ ಶ್ರಾವಣ ಹುಣ್ಣಿಮೆಯ ‘ಸಮುದ್ರ ಪೂಜೆ’ ಸಂಭ್ರಮ

    ಮಂಗಳೂರಿನಲ್ಲಿ ಶ್ರಾವಣ ಹುಣ್ಣಿಮೆಯ ‘ಸಮುದ್ರ ಪೂಜೆ’ ಸಂಭ್ರಮ

    ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಡಿಸಿಎಂ

    ಶಬರಿಮಲೆ ದೇವಸ್ಥಾನಕ್ಕೆ ‘ರೋಪ್‌ ವೇ’; ಹೈಕೋರ್ಟ್ ಮಧ್ಯಪ್ರವೇಶ

    ಸವದತ್ತಿ ಯೆಲ್ಲಮ್ಮ ಬೆಟ್ಟಗಳ ಅಭಿವೃದ್ಧಿಗೆ 215.37 ಕೋ.ರೂ. ಯೋಜನೆಗೆ ಸರ್ಕಾರ ಅನುಮೋದನೆ

    ಸವದತ್ತಿ ಯೆಲ್ಲಮ್ಮ ಬೆಟ್ಟಗಳ ಅಭಿವೃದ್ಧಿಗೆ 215.37 ಕೋ.ರೂ. ಯೋಜನೆಗೆ ಸರ್ಕಾರ ಅನುಮೋದನೆ

    KSRTC ಶ್ರಾವಣ ಗಿಫ್ಟ್: ಬೆಂಗಳೂರು-ಶಿವಗಂಗೆ-ಸಿದ್ದಗಂಗಾ ಮಠ-ದೇವರಾಯನದುರ್ಗ-ಗೊರವನಹಳ್ಳಿ-ವಿಧುರಾಶ್ವಥ-ಘಾಟಿ ಸುಬ್ರಹ್ಮಣ್ಯ” ಪ್ಯಾಕೇಜ್ ಟೂರ್

    KSRTC ಶ್ರಾವಣ ಗಿಫ್ಟ್: ಬೆಂಗಳೂರು-ಶಿವಗಂಗೆ-ಸಿದ್ದಗಂಗಾ ಮಠ-ದೇವರಾಯನದುರ್ಗ-ಗೊರವನಹಳ್ಳಿ-ವಿಧುರಾಶ್ವಥ-ಘಾಟಿ ಸುಬ್ರಹ್ಮಣ್ಯ” ಪ್ಯಾಕೇಜ್ ಟೂರ್

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಅಮರನಾಥ ಯಾತ್ರೆ; ದರ್ಶನಾರ್ಥಿಗಳ ಸಂಖ್ಯೆ 3 ಲಕ್ಷಕ್ಕೂ ಹೆಚ್ಚು

    ಆಷಾಢ ಸಂಭ್ರಮ; ಮಲೆ ಮಹದೇಶ್ವರಸ್ವಾಮಿ ದರ್ಶನ ಪಡೆದ ಕೇಂದ್ರ ಸಚಿವ ಸೋಮಣ್ಣ

    ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ: 30 ದಿನಗಳಲ್ಲಿ ₹2.36 ಕೋಟಿ ಸಂಗ್ರಹ

    ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ: 53,54,401 ರೂ. ಕಾಣಿಕೆ ಸಂಗ್ರಹ

    ಹೊಸ ಆದ್ಯಾತ್ಮಿಕ ಚರಿತ್ರೆ! ಆಗಮ ವಿದ್ಯಾಭ್ಯಾಸ ತೇರ್ಗಡೆಯಾದ ಅರ್ಚಕರಿಗಾಗಿ ಘಟಿಕೋತ್ಸವ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಅಮರನಾಥ ಯಾತ್ರೆ: 8 ದಿನಗಳಲ್ಲಿ 1.45 ಲಕ್ಷಕ್ಕೂ ಹೆಚ್ಚು ಭಕ್ತರಿಂದ ‘ದರ್ಶನ’

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಅಮರನಾಥ ಯಾತ್ರೆ: ಶಿವನ ಪೌರಾಣಿಕ ಶಕ್ತಿಗಳ ಸಂಕೇತ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಸುಗಮವಾಗಿ ಸಾಗಿದ ಅಮರನಾಥ ಯಾತ್ರೆ, 5 ದಿನಗಳಲ್ಲಿ 90,000 ಜನರಿಂದ ‘ದರ್ಶನ’

    • ದೇಗುಲ ದರ್ಶನ
  • ವೀಡಿಯೊ
    ಭೀಕರ ದುರಂತ; ನಿಂತಿದ್ದ ವಿಮಾನದ ಮೇಲೆ ಮತ್ತೊಂದು ವಿಮಾನ ಪತನ

    ಭೀಕರ ದುರಂತ; ನಿಂತಿದ್ದ ವಿಮಾನದ ಮೇಲೆ ಮತ್ತೊಂದು ವಿಮಾನ ಪತನ

    ಮೆಟ್ರೋ ರೈಲಲ್ಲಿ ಮೋದಿ–ಸಿದ್ದರಾಮಯ್ಯ–ಶಿವಕುಮಾರ್ ನಗೆಗಡಲು

    ಮೆಟ್ರೋ ರೈಲಲ್ಲಿ ಮೋದಿ–ಸಿದ್ದರಾಮಯ್ಯ–ಶಿವಕುಮಾರ್ ನಗೆಗಡಲು

    ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

    ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

    ನಮ್ಮ ಮೆಟ್ರೋ ‘ಹಳದಿ ಮಾರ್ಗ’ಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ

    ನಮ್ಮ ಮೆಟ್ರೋ ‘ಹಳದಿ ಮಾರ್ಗ’ಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ

    ‘ಕೆ-ರ‍್ಯಾಂಪ್’ ಚಿತ್ರದ ‘ಓಣಂ ಸಾಂಗ್’ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ

    ‘ಕೆ-ರ‍್ಯಾಂಪ್’ ಚಿತ್ರದ ‘ಓಣಂ ಸಾಂಗ್’ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ

    ರಜನಿಕಾಂತ್-ಸತ್ಯರಾಜ್ ಆಕ್ಷನ್ ಗೆಳೆತನ; ಹೀಗಿದೆ ‘ಕೂಲಿ’ ಟ್ರೇಲರ್

    ರಜನಿಕಾಂತ್-ಸತ್ಯರಾಜ್ ಆಕ್ಷನ್ ಗೆಳೆತನ; ಹೀಗಿದೆ ‘ಕೂಲಿ’ ಟ್ರೇಲರ್

    ‘ಅಪರೂಪದ ಪೊಲೀಸ್ ಸ್ಟೋರಿ..’ ಕಮೀಷನರ್ ಶಶಿಕುಮಾರ್ ಅವರೇ ಹೀರೋ

    ಚಲಿಸುತ್ತಿದ್ದ ಬಸ್ಸಿನಲ್ಲಿ ತಾಯಿ ಕೈಯಿಂದ ರಸ್ತೆಗೆ ಬಿದ್ದ ಮಗು: ವೀಡಿಯೋ ವೈರಲ್

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಬಿಹಾರದಲ್ಲಿ SIR ಹೆಸರಿನಲ್ಲಿ ಮತ ಕಳ್ಳತನ; INDIA ಒಕ್ಕೂಟ ಆಕ್ರೋಶ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಹರಿದ್ವಾರ: ಮಾನಸ ದೇವಿ ಕಾಲ್ತುಳಿತದಲ್ಲಿ ಆರು ಮಂದಿ ಸಾವು

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ‘SIR’ ಹೆಸರಿನಲ್ಲಿ ಮತ ಹಕ್ಕಿಗೆ ಧಕ್ಕೆ: INDIA ಮೈತ್ರಿಕೂಟದ ಪ್ರತಿಭಟನೆ

No Result
View All Result
UdayaNews
  • ಪ್ರಮುಖ ಸುದ್ದಿ
    ಮಿಚಾಂಗ್ ಚಂಡಮಾರುತದ ಹೊಡೆತ; ತಮಿಳುನಾಡು ತತ್ತರ

    ಬಿಹಾರ ಪ್ರವಾಹ: 12.58 ಲಕ್ಷ ಜನ ಅತಂತ್ರ, 12 ಮಂದಿ ಸಾವು

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    ಭೀಕರ ದುರಂತ; ನಿಂತಿದ್ದ ವಿಮಾನದ ಮೇಲೆ ಮತ್ತೊಂದು ವಿಮಾನ ಪತನ

    ಭೀಕರ ದುರಂತ; ನಿಂತಿದ್ದ ವಿಮಾನದ ಮೇಲೆ ಮತ್ತೊಂದು ವಿಮಾನ ಪತನ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ರಾಜಣ್ಣ ವಜಾ: ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸಿಎಂ ನಿರ್ಧಾರ

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ಸಿದ್ದರಾಮಯ್ಯ ಸಂಪುಟದಿಂದ ರಾಜಣ್ಣ ಔಟ್; ಈ ಕಾರಣಕ್ಕೆ ಮಂತ್ರಿ ತಲೆದಂಡ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಒಳಮೀಸಲಾತಿ ನಿರ್ಧಾರವಾಗುವವರೆಗೂ ಹುದ್ದೆ ಭರ್ತಿ ಇಲ್ಲ: ಡಾ.ಶರಣಪ್ರಕಾಶ್ ಪಾಟೀಲ್

    ‘ರಸ್ತೆ ರೇಸಿಂಗ್ ಅಪಾಯಕಾರಿ, ಸುರಕ್ಷತೆಗೆ ಆದ್ಯತೆ ನೀಡಿ’: ಬೈಕ್ ರೈಡರ್ಸ್’ಗೆ ಸಲ್ಮಾನ್ ಸಲಹೆ

    ‘ಚೋರ್-ಪೋಲಿಸ್’ ಲೀಗ್ : ಬಾಲ್ಯದ ಆಟಗಳ ನೆನಪು ಹಂಚಿಕೊಂಡ ಸಲ್ಮಾನ್ ಖಾನ್

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಆಗಸ್ಟ್ 17ರವರೆಗೆ ರಾಜ್ಯದ 17 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

    ಏರ್ ಇಂಡಿಯಾ ವಿಮಾನದ ತುರ್ತು ಲ್ಯಾಂಡಿಂಗ್; ಹಲವು ಸಂಸದರು ಪಾರು

    ಗೂಢಚಾರರ ತ್ಯಾಗಕ್ಕೆ ಗೌರವ ಸಲ್ಲಿಸಬೇಕಾದ ಸಮಯ: ಪ್ರತೀಕ್ ಗಾಂಧಿ, ಸನ್ನಿ ಹಿಂದೂಜಾ

    ಗೂಢಚಾರರ ತ್ಯಾಗಕ್ಕೆ ಗೌರವ ಸಲ್ಲಿಸಬೇಕಾದ ಸಮಯ: ಪ್ರತೀಕ್ ಗಾಂಧಿ, ಸನ್ನಿ ಹಿಂದೂಜಾ

  • ರಾಜ್ಯ
    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ರಾಜಣ್ಣ ವಜಾ: ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸಿಎಂ ನಿರ್ಧಾರ

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ಸಿದ್ದರಾಮಯ್ಯ ಸಂಪುಟದಿಂದ ರಾಜಣ್ಣ ಔಟ್; ಈ ಕಾರಣಕ್ಕೆ ಮಂತ್ರಿ ತಲೆದಂಡ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಒಳಮೀಸಲಾತಿ ನಿರ್ಧಾರವಾಗುವವರೆಗೂ ಹುದ್ದೆ ಭರ್ತಿ ಇಲ್ಲ: ಡಾ.ಶರಣಪ್ರಕಾಶ್ ಪಾಟೀಲ್

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಆಗಸ್ಟ್ 17ರವರೆಗೆ ರಾಜ್ಯದ 17 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

    ಮೆಟ್ರೋ ರೈಲಲ್ಲಿ ಮೋದಿ–ಸಿದ್ದರಾಮಯ್ಯ–ಶಿವಕುಮಾರ್ ನಗೆಗಡಲು

    ಮೆಟ್ರೋ ರೈಲಲ್ಲಿ ಮೋದಿ–ಸಿದ್ದರಾಮಯ್ಯ–ಶಿವಕುಮಾರ್ ನಗೆಗಡಲು

    ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

    ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

    ನಮ್ಮ ಮೆಟ್ರೋ ‘ಹಳದಿ ಮಾರ್ಗ’ಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ

    ನಮ್ಮ ಮೆಟ್ರೋ ‘ಹಳದಿ ಮಾರ್ಗ’ಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ

    ಬೆಳಗಾವಿ–ಬೆಂಗಳೂರು ‘ವಂದೇ ಭಾರತ್‌’; 8 ಜಿಲ್ಲೆಗಳ ಮೂಲಕ ಸಂಪರ್ಕ, ವೇಳಾಪಟ್ಟಿ, ಟಿಕೆಟ್ ದರ ಹೀಗಿದೆ

    ಬೆಳಗಾವಿ–ಬೆಂಗಳೂರು ‘ವಂದೇ ಭಾರತ್‌’; 8 ಜಿಲ್ಲೆಗಳ ಮೂಲಕ ಸಂಪರ್ಕ, ವೇಳಾಪಟ್ಟಿ, ಟಿಕೆಟ್ ದರ ಹೀಗಿದೆ

    ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ವಿವಾದ: ಸಿಎಂ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ

    ರಾಹುಲ್ ‘ಹಿಟ್ ಅಂಡ್ ರನ್’: ಪ್ರಲ್ಹಾದ್ ಜೋಶಿ ಟೀಕೆ

  • ದೇಶ-ವಿದೇಶ
    ಮಿಚಾಂಗ್ ಚಂಡಮಾರುತದ ಹೊಡೆತ; ತಮಿಳುನಾಡು ತತ್ತರ

    ಬಿಹಾರ ಪ್ರವಾಹ: 12.58 ಲಕ್ಷ ಜನ ಅತಂತ್ರ, 12 ಮಂದಿ ಸಾವು

    ಭೀಕರ ದುರಂತ; ನಿಂತಿದ್ದ ವಿಮಾನದ ಮೇಲೆ ಮತ್ತೊಂದು ವಿಮಾನ ಪತನ

    ಭೀಕರ ದುರಂತ; ನಿಂತಿದ್ದ ವಿಮಾನದ ಮೇಲೆ ಮತ್ತೊಂದು ವಿಮಾನ ಪತನ

    ‘ರಸ್ತೆ ರೇಸಿಂಗ್ ಅಪಾಯಕಾರಿ, ಸುರಕ್ಷತೆಗೆ ಆದ್ಯತೆ ನೀಡಿ’: ಬೈಕ್ ರೈಡರ್ಸ್’ಗೆ ಸಲ್ಮಾನ್ ಸಲಹೆ

    ‘ಚೋರ್-ಪೋಲಿಸ್’ ಲೀಗ್ : ಬಾಲ್ಯದ ಆಟಗಳ ನೆನಪು ಹಂಚಿಕೊಂಡ ಸಲ್ಮಾನ್ ಖಾನ್

    ಏರ್ ಇಂಡಿಯಾ ವಿಮಾನದ ತುರ್ತು ಲ್ಯಾಂಡಿಂಗ್; ಹಲವು ಸಂಸದರು ಪಾರು

    ಗೂಢಚಾರರ ತ್ಯಾಗಕ್ಕೆ ಗೌರವ ಸಲ್ಲಿಸಬೇಕಾದ ಸಮಯ: ಪ್ರತೀಕ್ ಗಾಂಧಿ, ಸನ್ನಿ ಹಿಂದೂಜಾ

    ಗೂಢಚಾರರ ತ್ಯಾಗಕ್ಕೆ ಗೌರವ ಸಲ್ಲಿಸಬೇಕಾದ ಸಮಯ: ಪ್ರತೀಕ್ ಗಾಂಧಿ, ಸನ್ನಿ ಹಿಂದೂಜಾ

    ಸಿನಿ ಲೋಕದಲ್ಲಿ ಕುತೂಹಲ ಸೃಷ್ಟಿಸಿದ ‘ಜೈಶ್ರೀರಾಮ್’

    ರಾಹುಲ್ ಬೇಡಿಕೆಗೆ ಚುನಾವಣಾ ಆಯೋಗ ಸಹಮತ; ಮತದಾರರ ಪಟ್ಟಿ ಡಿಜಿಟಲ್ ಪ್ರತಿಗಳ ಡೌನ್‌ಲೋಡ್ ಸಾಧ್ಯ

    ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ಅನುಮಾನ ಬೇಡ: ಖರ್ಗೆ

    ಚುನಾವಣಾ ವಂಚನೆ ಪ್ರತಿಪಕ್ಷಗಳ ಒಗ್ಗಟ್ಟು; ಮಿತ್ರಪಕ್ಷಗಳ ಸಂಸದರಿಗೆ ಖರ್ಗೆ ಭೋಜನ ಕೂಟ

    ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

    ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

    ‘ಪರಿಣೀತಾ’ ಚಿತ್ರದ ‘ಕೈಸಿ ಪಹೇಲಿ’ ಹಾಡನ್ನು ‘ಜೀವನದ ರೂಪಕ’ ಎಂದ ರೇಖಾ

    ‘ಪರಿಣೀತಾ’ ಚಿತ್ರದ ‘ಕೈಸಿ ಪಹೇಲಿ’ ಹಾಡನ್ನು ‘ಜೀವನದ ರೂಪಕ’ ಎಂದ ರೇಖಾ

    ಅಮೇರಿಕದಲ್ಲಿ ಅಕ್ರಮವಾಗಿ ಅಕ್ರಮವಾಗಿ ನೆಲೆಸಿರುವವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ: ಮೋದಿ

    US tariffs: ದೇಶೀ ಕಾರ್ಯತಂತ್ರ ಮೂಲಕ ಅಮೆರಿಕಕ್ಕೆ ಎದಿರೇಟು ನೀಡಲು ಭಾರತ ತಯಾರಿ

  • ಬೆಂಗಳೂರು
    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ರಾಜಣ್ಣ ವಜಾ: ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸಿಎಂ ನಿರ್ಧಾರ

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ಸಿದ್ದರಾಮಯ್ಯ ಸಂಪುಟದಿಂದ ರಾಜಣ್ಣ ಔಟ್; ಈ ಕಾರಣಕ್ಕೆ ಮಂತ್ರಿ ತಲೆದಂಡ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಒಳಮೀಸಲಾತಿ ನಿರ್ಧಾರವಾಗುವವರೆಗೂ ಹುದ್ದೆ ಭರ್ತಿ ಇಲ್ಲ: ಡಾ.ಶರಣಪ್ರಕಾಶ್ ಪಾಟೀಲ್

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಆಗಸ್ಟ್ 17ರವರೆಗೆ ರಾಜ್ಯದ 17 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

    ಮೆಟ್ರೋ ರೈಲಲ್ಲಿ ಮೋದಿ–ಸಿದ್ದರಾಮಯ್ಯ–ಶಿವಕುಮಾರ್ ನಗೆಗಡಲು

    ಮೆಟ್ರೋ ರೈಲಲ್ಲಿ ಮೋದಿ–ಸಿದ್ದರಾಮಯ್ಯ–ಶಿವಕುಮಾರ್ ನಗೆಗಡಲು

    ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

    ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

    ನಮ್ಮ ಮೆಟ್ರೋ ‘ಹಳದಿ ಮಾರ್ಗ’ಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ

    ನಮ್ಮ ಮೆಟ್ರೋ ‘ಹಳದಿ ಮಾರ್ಗ’ಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ

    ಬೆಳಗಾವಿ–ಬೆಂಗಳೂರು ‘ವಂದೇ ಭಾರತ್‌’; 8 ಜಿಲ್ಲೆಗಳ ಮೂಲಕ ಸಂಪರ್ಕ, ವೇಳಾಪಟ್ಟಿ, ಟಿಕೆಟ್ ದರ ಹೀಗಿದೆ

    ಬೆಳಗಾವಿ–ಬೆಂಗಳೂರು ‘ವಂದೇ ಭಾರತ್‌’; 8 ಜಿಲ್ಲೆಗಳ ಮೂಲಕ ಸಂಪರ್ಕ, ವೇಳಾಪಟ್ಟಿ, ಟಿಕೆಟ್ ದರ ಹೀಗಿದೆ

    ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ವಿವಾದ: ಸಿಎಂ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ

    ರಾಹುಲ್ ‘ಹಿಟ್ ಅಂಡ್ ರನ್’: ಪ್ರಲ್ಹಾದ್ ಜೋಶಿ ಟೀಕೆ

  • ವೈವಿಧ್ಯ

    ಗರ್ಭಾಶಯ ಕ್ಯಾನ್ಸರ್‌: ಹೊಸ ಜೀನೋಮಿಕ್ ಅಪಾಯಕಾರಿ ಅಂಶ ಪತ್ತೆ

    ಕಾಂಗ್ರೆಸ್‌ನ ಕಮೀಷನ್ ಆಸೆಗಾಗಿ ಜನೌಷಧಿ ಕೇಂದ್ರಗಳು ಬಲಿ? ರಾಜ್ಯ ಸರ್ಕಾರದ ನಡೆಗೆ ಪ್ರತಿಪಕ್ಷ ಆಕ್ರೋಶ

    ‘ಭಾರತದಲ್ಲಿ ಪ್ಯಾರಸಿಟಮಾಲ್ ಔಷಧವನ್ನು ನಿಷೇಧಿಸಿಲ್ಲ’; ಅನುಪ್ರಿಯಾ ಪಟೇಲ್ ಹೇಳಿದ್ದಾರೆ

    ಲಿವರ್ ಕಾಯಿಲೆ ನಿಭಾಯಿಸಲು ನಿಯಮಿತ ತಪಾಸಣೆ ನಡೆಸಿ; ರಾಜ್ಯಗಳಿಗೆ ಕೇಂದ್ರದ ಸೂಚನೆ

    ವನಿತೆಯರ ‘ಗುಟ್ಟು’.. ಸಹಕಾರಕ್ಕೆ ಸಂಸದೀಯ ಸಮಿತಿ ಅಸ್ತು.. ಸದ್ಯವೇ ಸಿಗಲಿದೆ ಗುಡ್‌ನ್ಯೂಸ್..

    ಗರ್ಭಕಂಠದ ಕ್ಯಾನ್ಸರ್: 30 ವರ್ಷಕ್ಕಿಂತ ಮೇಲ್ಪಟ್ಟ 10 ಕೋಟಿಗೂ ಹೆಚ್ಚು ಮಹಿಳೆಯರ ಪರೀಕ್ಷೆ

    ನಿತ್ಯ 7,000 ಹೆಜ್ಜೆ ನಡಿಗೆಯಿಂದ ಕ್ಯಾನ್ಸರ್, ಖಿನ್ನತೆ, ಸಾವಿನ ಅಪಾಯ ದೂರ

    ಮತದಾರರ ಪಟ್ಟಿ ಅಕ್ರಮ: ರಾಹುಲ್ ಗಾಂಧಿಯವರ ಆರೋಪಗಳನ್ನುತಳ್ಳಿಹಾಕಿದ ಕರ್ನಾಟಕ ಚುನಾವಣಾ ಆಯೋಗ

    ಮಾರಕ ಸೆಪ್ಸಿಸ್ ಸೋಂಕು ಪತ್ತೆಗೆ ನ್ಯಾನೋ ಸೆನ್ಸರ್ ಅಭಿವೃದ್ಧಿ: ವಿಜ್ಞಾನಿಗಳ ಸಾಧನೆ

    ಮೇಘ ರಾಜನ ಸೌಂದರ್ಯ ರಾಶಿ ನಡುವೆ ‘ಕಾರಿಂಜೆ’ ವೈಭವ’: ಈಗ ಹೇಗಿದೆ ಗೊತ್ತಾ ಅನನ್ಯ ಸೊಬಗು..?

    ಒಂದೆಡೆ ‘ಕಷಾಯ’ ಕಸರತ್ತು, ಇನ್ನೊಂದೆಡೆ ‘ತೀರ್ಥ ಸ್ನಾನ’; ಇದು ತುಳುನಾಡಿನ ‘ಆಟಿ ಅಮಾವಾಸ್ಯೆ’ ವೈಭವ

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಹೆಚ್ಚಿದ ಕ್ಯಾಲೊರಿ ಸೇವನೆಯೇ ‘ಬೊಜ್ಜು’ ಹೆಚ್ಚಳಕ್ಕೆ ಪ್ರಮುಖ ಕಾರಣ? ಅಧ್ಯಯನದಿಂದ ಕಹಿ ಸತ್ಯ ಬಯಲು

    ಜೆಇ ಮೆದುಳು ಜ್ವರ ನಿಯಂತ್ರಣಕ್ಕೆ ಕ್ರಮ: ಡಿ.5 ರಿಂದ 48 ಲಕ್ಷ ಮಕ್ಕಳಿಗೆ ಲಸಿಕೆ; ಶಾಲೆಗಳಲ್ಲೇ ವ್ಯವಸ್ಥೆ

    ಭಾರತದಿಂದ ಬಹು-ಹಂತದ ಮಲೇರಿಯಾ ಲಸಿಕೆ ‘ಆಡ್‌ಫಾಲ್ಸಿವ್ಯಾಕ್ಸ್’ ಅಭಿವೃದ್ಧಿ

  • ಸಿನಿಮಾ
    ‘ರಸ್ತೆ ರೇಸಿಂಗ್ ಅಪಾಯಕಾರಿ, ಸುರಕ್ಷತೆಗೆ ಆದ್ಯತೆ ನೀಡಿ’: ಬೈಕ್ ರೈಡರ್ಸ್’ಗೆ ಸಲ್ಮಾನ್ ಸಲಹೆ

    ‘ಚೋರ್-ಪೋಲಿಸ್’ ಲೀಗ್ : ಬಾಲ್ಯದ ಆಟಗಳ ನೆನಪು ಹಂಚಿಕೊಂಡ ಸಲ್ಮಾನ್ ಖಾನ್

    ಗೂಢಚಾರರ ತ್ಯಾಗಕ್ಕೆ ಗೌರವ ಸಲ್ಲಿಸಬೇಕಾದ ಸಮಯ: ಪ್ರತೀಕ್ ಗಾಂಧಿ, ಸನ್ನಿ ಹಿಂದೂಜಾ

    ಗೂಢಚಾರರ ತ್ಯಾಗಕ್ಕೆ ಗೌರವ ಸಲ್ಲಿಸಬೇಕಾದ ಸಮಯ: ಪ್ರತೀಕ್ ಗಾಂಧಿ, ಸನ್ನಿ ಹಿಂದೂಜಾ

    ‘ಪರಿಣೀತಾ’ ಚಿತ್ರದ ‘ಕೈಸಿ ಪಹೇಲಿ’ ಹಾಡನ್ನು ‘ಜೀವನದ ರೂಪಕ’ ಎಂದ ರೇಖಾ

    ‘ಪರಿಣೀತಾ’ ಚಿತ್ರದ ‘ಕೈಸಿ ಪಹೇಲಿ’ ಹಾಡನ್ನು ‘ಜೀವನದ ರೂಪಕ’ ಎಂದ ರೇಖಾ

    ‘ಕೆ-ರ‍್ಯಾಂಪ್’ ಚಿತ್ರದ ‘ಓಣಂ ಸಾಂಗ್’ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ

    ‘ಕೆ-ರ‍್ಯಾಂಪ್’ ಚಿತ್ರದ ‘ಓಣಂ ಸಾಂಗ್’ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ

    ಸಿನಿ ಲೋಕದಲ್ಲಿ ಕುತೂಹಲ ಸೃಷ್ಟಿಸಿದ ‘ಜೈಶ್ರೀರಾಮ್’

    ‘ಶ್ರೀವಳ್ಳಿ ಹಾಗೂ ಮಹಾರಾಣಿ ಪಾತ್ರಗಳು ಧೈರ್ಯ ಹೆಚ್ಚಿಸಿವೆ’; ರಶ್ಮಿಕಾ ಮಂದಣ್ಣ

    ‘ಪರ್ದೇಸಿಯಾ’ ಹೇಗೆ ಮೂಡಿಬಂದಿತು? ಅನುಭವ ಹಂಚಿಕೊಂಡ ಜಾನ್ವಿ ಕಪೂರ್

    ‘ಪರ್ದೇಸಿಯಾ’ ಹೇಗೆ ಮೂಡಿಬಂದಿತು? ಅನುಭವ ಹಂಚಿಕೊಂಡ ಜಾನ್ವಿ ಕಪೂರ್

    ರಜನಿಕಾಂತ್-ಸತ್ಯರಾಜ್ ಆಕ್ಷನ್ ಗೆಳೆತನ; ಹೀಗಿದೆ ‘ಕೂಲಿ’ ಟ್ರೇಲರ್

    ರಜನಿಕಾಂತ್-ಸತ್ಯರಾಜ್ ಆಕ್ಷನ್ ಗೆಳೆತನ; ಹೀಗಿದೆ ‘ಕೂಲಿ’ ಟ್ರೇಲರ್

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ಕೂಲಿ’ ಚಿತ್ರಕ್ಕೆ ‘ಎ’ ಪ್ರಮಾಣಪತ್ರ

    ಕಾಮಿಡಿ ಕಿಲಾಡಿಗಳು ಶೋ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಸಾವಿಗೆ ಶರಣು

    ಕಾಮಿಡಿ ಕಿಲಾಡಿಗಳು ಶೋ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಸಾವಿಗೆ ಶರಣು

    ರಕ್ಷಿತ್ ಜೊತೆ ರಮ್ಯಾ ವಿವಾಹದ ಪ್ರಸ್ತಾಪ..!? ಮದುವೆ ಬಗ್ಗೆ ಅಭಿಮಾನಿಗಳಿಗೆ ಕುತೂಹಲ

    ರಮ್ಯಾ ಬಗ್ಗೆ ಅಶ್ಲೀಲ ಪೋಸ್ಟ್ ಆರೋಪ; 43 ಸೋಶಿಯಲ್ ಮೀಡಿಯಾ ಖಾತೆಗಳ ವಿರುದ್ಧ ಎಫ್.ಐ.ಆರ್

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಮಂಗಳೂರಿನಲ್ಲಿ ಶ್ರಾವಣ ಹುಣ್ಣಿಮೆಯ ‘ಸಮುದ್ರ ಪೂಜೆ’ ಸಂಭ್ರಮ

    ಮಂಗಳೂರಿನಲ್ಲಿ ಶ್ರಾವಣ ಹುಣ್ಣಿಮೆಯ ‘ಸಮುದ್ರ ಪೂಜೆ’ ಸಂಭ್ರಮ

    ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಡಿಸಿಎಂ

    ಶಬರಿಮಲೆ ದೇವಸ್ಥಾನಕ್ಕೆ ‘ರೋಪ್‌ ವೇ’; ಹೈಕೋರ್ಟ್ ಮಧ್ಯಪ್ರವೇಶ

    ಸವದತ್ತಿ ಯೆಲ್ಲಮ್ಮ ಬೆಟ್ಟಗಳ ಅಭಿವೃದ್ಧಿಗೆ 215.37 ಕೋ.ರೂ. ಯೋಜನೆಗೆ ಸರ್ಕಾರ ಅನುಮೋದನೆ

    ಸವದತ್ತಿ ಯೆಲ್ಲಮ್ಮ ಬೆಟ್ಟಗಳ ಅಭಿವೃದ್ಧಿಗೆ 215.37 ಕೋ.ರೂ. ಯೋಜನೆಗೆ ಸರ್ಕಾರ ಅನುಮೋದನೆ

    KSRTC ಶ್ರಾವಣ ಗಿಫ್ಟ್: ಬೆಂಗಳೂರು-ಶಿವಗಂಗೆ-ಸಿದ್ದಗಂಗಾ ಮಠ-ದೇವರಾಯನದುರ್ಗ-ಗೊರವನಹಳ್ಳಿ-ವಿಧುರಾಶ್ವಥ-ಘಾಟಿ ಸುಬ್ರಹ್ಮಣ್ಯ” ಪ್ಯಾಕೇಜ್ ಟೂರ್

    KSRTC ಶ್ರಾವಣ ಗಿಫ್ಟ್: ಬೆಂಗಳೂರು-ಶಿವಗಂಗೆ-ಸಿದ್ದಗಂಗಾ ಮಠ-ದೇವರಾಯನದುರ್ಗ-ಗೊರವನಹಳ್ಳಿ-ವಿಧುರಾಶ್ವಥ-ಘಾಟಿ ಸುಬ್ರಹ್ಮಣ್ಯ” ಪ್ಯಾಕೇಜ್ ಟೂರ್

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಅಮರನಾಥ ಯಾತ್ರೆ; ದರ್ಶನಾರ್ಥಿಗಳ ಸಂಖ್ಯೆ 3 ಲಕ್ಷಕ್ಕೂ ಹೆಚ್ಚು

    ಆಷಾಢ ಸಂಭ್ರಮ; ಮಲೆ ಮಹದೇಶ್ವರಸ್ವಾಮಿ ದರ್ಶನ ಪಡೆದ ಕೇಂದ್ರ ಸಚಿವ ಸೋಮಣ್ಣ

    ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ: 30 ದಿನಗಳಲ್ಲಿ ₹2.36 ಕೋಟಿ ಸಂಗ್ರಹ

    ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ: 53,54,401 ರೂ. ಕಾಣಿಕೆ ಸಂಗ್ರಹ

    ಹೊಸ ಆದ್ಯಾತ್ಮಿಕ ಚರಿತ್ರೆ! ಆಗಮ ವಿದ್ಯಾಭ್ಯಾಸ ತೇರ್ಗಡೆಯಾದ ಅರ್ಚಕರಿಗಾಗಿ ಘಟಿಕೋತ್ಸವ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಅಮರನಾಥ ಯಾತ್ರೆ: 8 ದಿನಗಳಲ್ಲಿ 1.45 ಲಕ್ಷಕ್ಕೂ ಹೆಚ್ಚು ಭಕ್ತರಿಂದ ‘ದರ್ಶನ’

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಅಮರನಾಥ ಯಾತ್ರೆ: ಶಿವನ ಪೌರಾಣಿಕ ಶಕ್ತಿಗಳ ಸಂಕೇತ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಸುಗಮವಾಗಿ ಸಾಗಿದ ಅಮರನಾಥ ಯಾತ್ರೆ, 5 ದಿನಗಳಲ್ಲಿ 90,000 ಜನರಿಂದ ‘ದರ್ಶನ’

    • ದೇಗುಲ ದರ್ಶನ
  • ವೀಡಿಯೊ
    ಭೀಕರ ದುರಂತ; ನಿಂತಿದ್ದ ವಿಮಾನದ ಮೇಲೆ ಮತ್ತೊಂದು ವಿಮಾನ ಪತನ

    ಭೀಕರ ದುರಂತ; ನಿಂತಿದ್ದ ವಿಮಾನದ ಮೇಲೆ ಮತ್ತೊಂದು ವಿಮಾನ ಪತನ

    ಮೆಟ್ರೋ ರೈಲಲ್ಲಿ ಮೋದಿ–ಸಿದ್ದರಾಮಯ್ಯ–ಶಿವಕುಮಾರ್ ನಗೆಗಡಲು

    ಮೆಟ್ರೋ ರೈಲಲ್ಲಿ ಮೋದಿ–ಸಿದ್ದರಾಮಯ್ಯ–ಶಿವಕುಮಾರ್ ನಗೆಗಡಲು

    ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

    ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

    ನಮ್ಮ ಮೆಟ್ರೋ ‘ಹಳದಿ ಮಾರ್ಗ’ಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ

    ನಮ್ಮ ಮೆಟ್ರೋ ‘ಹಳದಿ ಮಾರ್ಗ’ಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ

    ‘ಕೆ-ರ‍್ಯಾಂಪ್’ ಚಿತ್ರದ ‘ಓಣಂ ಸಾಂಗ್’ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ

    ‘ಕೆ-ರ‍್ಯಾಂಪ್’ ಚಿತ್ರದ ‘ಓಣಂ ಸಾಂಗ್’ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ

    ರಜನಿಕಾಂತ್-ಸತ್ಯರಾಜ್ ಆಕ್ಷನ್ ಗೆಳೆತನ; ಹೀಗಿದೆ ‘ಕೂಲಿ’ ಟ್ರೇಲರ್

    ರಜನಿಕಾಂತ್-ಸತ್ಯರಾಜ್ ಆಕ್ಷನ್ ಗೆಳೆತನ; ಹೀಗಿದೆ ‘ಕೂಲಿ’ ಟ್ರೇಲರ್

    ‘ಅಪರೂಪದ ಪೊಲೀಸ್ ಸ್ಟೋರಿ..’ ಕಮೀಷನರ್ ಶಶಿಕುಮಾರ್ ಅವರೇ ಹೀರೋ

    ಚಲಿಸುತ್ತಿದ್ದ ಬಸ್ಸಿನಲ್ಲಿ ತಾಯಿ ಕೈಯಿಂದ ರಸ್ತೆಗೆ ಬಿದ್ದ ಮಗು: ವೀಡಿಯೋ ವೈರಲ್

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಬಿಹಾರದಲ್ಲಿ SIR ಹೆಸರಿನಲ್ಲಿ ಮತ ಕಳ್ಳತನ; INDIA ಒಕ್ಕೂಟ ಆಕ್ರೋಶ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಹರಿದ್ವಾರ: ಮಾನಸ ದೇವಿ ಕಾಲ್ತುಳಿತದಲ್ಲಿ ಆರು ಮಂದಿ ಸಾವು

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ‘SIR’ ಹೆಸರಿನಲ್ಲಿ ಮತ ಹಕ್ಕಿಗೆ ಧಕ್ಕೆ: INDIA ಮೈತ್ರಿಕೂಟದ ಪ್ರತಿಭಟನೆ

No Result
View All Result
UdayaNews
No Result
View All Result
Home Focus

ವಿವಾದ ಸುಳಿಯಲ್ಲಿ ವಿಪಕ್ಷ ನಾಯಕ; ಅಶೋಕ್ ಅಕ್ರಮಗಳ ಬಗ್ಗೆ ಸಚಿವರಿಂದಲೇ ದಾಖಲೆಗಳ ಬಿಡುಗಡೆ

by Udaya News
October 2, 2024
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಕಾಂಗ್ರೆಸ್‌ನಿಂದ ಬಾಂಬ್‌ ಸ್ಫೋಟದ ತನಿಖೆ ತಿರುಚುವ ಪ್ರಯತ್ನ, ಮತಬ್ಯಾಂಕ್‌ ರಾಜಕಾರಣ: ಅಶೋಕ್ ಆರೋಪ
Share on FacebookShare via: WhatsApp

ಬೆಂಗಳೂರು: ಮುಡಾ ಹಗರಣ ವಿಚಾರದಲ್ಲಿ ಸೈಟ್ ಹಿಂದಿರುಗಿಸಿದರೂ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸುತ್ತಿರುವ ಬಿಜೆಪಿಗೆ ಸಿದ್ದು ಸಂಪುಟದ ಸಚಿವರು ಎದಿರೇಟು ನೀಡಿದ್ದಾರೆ. ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ವಿರುದ್ದದ ಡಿನೊಟಿಫಿಕೇಶನ್ ಹಗರಣ ಆರೋಪ ಮುಂದಿಟ್ಟು ಕಾಂಗ್ರೆಸ್ ನಾಯಕರು ಬಿಜೆಪಿಯನ್ನೂ ಮುಜುಗರಕ್ಕೆ ಸಿಲುಕಿಸುವ ಪ್ರಯತ್ನ ನಡೆಸಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಸಚಿವರಾದ ಜಿ.ಪರಮೇಶ್ವರ್, ಹೆಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಸತೀಶ್ ಜಾರಕಿಹೊಳಿ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ನಡೆಸಿದ ಜಂಟಿ ಸುದ್ದಿಗೋಷ್ಠಿ ವಿದ್ಯಮಾನಗಳ ಕೇಂದ್ರಬಿಂದುವಾಯಿತು.

ಗೃಹ ಸಚಿವ ಪರಮೇಶ್ವರ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಪರಿಹಾರವಾಗಿ ಬಂದಿದ್ದ 14 ನಿವೇಶನಗಳನ್ನು ವಾಪಸ್ ನೀಡಲಾಗಿದೆ. ಈ ಬಗ್ಗೆ ವಿರೋಧ ಪಕ್ಷದ ನಾಯಕರು ಬೇರೆ ಅರ್ಥ ಕಲ್ಪಿಸಿ, ತಪ್ಪು ಮಾಡಿರುವ ಕಾರಣ ವಾಪಸ್ ನೀಡಿದ್ದೀರಿ ಎಂದು ಆರೋಪ ಮಾಡಿದ್ದಾರೆ ಎಂದರು.

RelatedPosts

ಬಿಹಾರ ಪ್ರವಾಹ: 12.58 ಲಕ್ಷ ಜನ ಅತಂತ್ರ, 12 ಮಂದಿ ಸಾವು

ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

ಭೀಕರ ದುರಂತ; ನಿಂತಿದ್ದ ವಿಮಾನದ ಮೇಲೆ ಮತ್ತೊಂದು ವಿಮಾನ ಪತನ

ಲೊಟ್ಟೆಗೊಲ್ಲಹಳ್ಳಿಯಲ್ಲಿ ನೂರಾರು ಕೋಟಿ ಭೂ ಹಗರಣದ ಬಗ್ಗೆ ದಾಖಲೆ ಸಮೇತ ಮುಂದೆ ಇಟ್ಟ ಸಚಿವರು, ಸರ್ವೇ ನಂಬರ್ 10/1, 10/11 F1 ಹಾಗೂ 10/11 F2 ಜಾಗದಲ್ಲಿ 32 ಗುಂಟೆ ಜಮೀನನ್ನು ಬಿಡಿಎ 24-02-1977 ರಲ್ಲಿ ಬಿಡಿಎ ನೋಟಿಫಿಕೇಶನ್ ಮಾಡುತ್ತದೆ. 27-2-1977 ರಲ್ಲಿ ಮತ್ತೊಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗುತ್ತದೆ. 31-8-1978 ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗುತ್ತದೆ. ನಂತರ 26-02-2003 ಹಾಗೂ 2007 ರಲ್ಲಿ ಜಮೀನಿನ ಮೂಲ ಮಾಲೀಕರಾದ ರಾಮಸ್ವಾಮಿ ಅವರಿಂದ ಆರ್ ಅಶೋಕ್ ಅವರು ಈ ಜಮೀನನ್ನ ಶುದ್ಧ ಕ್ರಯದ ಮೂಲಕ ಖರೀದಿ ಮಾಡುತ್ತಾರೆ ಎಂದು ಆರೋಪಿಸಿದರು.

ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಅರ್ಜಿಯ ಮೇಲೆ ಕೂಡಲೇ ಮಂಡಿಸಿ ಎಂದು ಬರೆಯುತ್ತಾರೆ. ನಂತರ ಕಡತ ಮಂಡನೆಯಾದ ಎರಡು ತಿಂಗಳಲ್ಲಿ ಭೂಸ್ವಾಧೀನ ಕೈಬಿಡಲಾಗುತ್ತದೆ. ಡಿನೋಟಿಫಿಕೇಷನ್ ನಂತರ ನಿವೃತ್ತ ವಿಂಗ್ ಕಮಾಂಡರ್ ಜಿ.ವಿ ಅತ್ರಿ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡುತ್ತಾರೆ. ನಂತರ ಇದು ನ್ಯಾಯಾಲಯದ ಮೆಟ್ಟಿಲೇರುತ್ತಾರೆ. ನಂತರ ಆರ್. ಅಶೋಕ್ ಅವರು ಈ ಜಮೀನು ಹಿಂತಿರುಗಿಸಲು ತೀರ್ಮಾನಿಸುತ್ತಾರೆ. 27-08-2011ರಂದು ರಿಜಿಸ್ಟರ್ ಗಿಫ್ಟ್ ಮೂಲಕ ಬಿಡಿಎಗೆ ನೀಡುತ್ತಾರೆ ಎಂದು ವಿವಾದ ಬಗ್ಗೆ ಮಾಹಿತಿ ನೀಡಿದರು.

ಹೈಕೋರ್ಟ್ ಮೆಟ್ಟಿಲೇರಿ ನಂತರ ನ್ಯಾಯಾಧೀಶರಾದ ದಿನೇಶ್ ಮಹೇಶ್ವರಿ ಹಾಗೂ ನ್ಯಾ.ಅರವಿಂದ್ ಕುಮಾರ್ ಅವರು ವಿಚಾರಣೆ ಮಾಡಿ ತೀರ್ಪು ನೀಡುತ್ತಾರೆ. ಈ ತೀರ್ಪಿನಲ್ಲಿ ಈ ಭೂಮಿಯು ಬಿಡಿಎ ಅಧೀನದಲ್ಲಿರುವ ಕಾರಣ ಕ್ರಿಮಿನಲ್ ಮೊಕದ್ದಮೆ ಹೂಡುವ ಅಗತ್ಯವಿಲ್ಲ ಎಂದು ತೀರ್ಪಿನಲ್ಲಿ ತಿಳಿಸಲಾಗುತ್ತದೆ ಎಂದು ಗಮನಸೆಳೆದ ಸಚಿವ ಪರಮೇಶ್ವರ್, ಸಿಎಂ ಸಿದ್ದರಾಮಯ್ಯ ಅವರ ಪತ್ನಿ ತಮಗೆ ಪರಿಹಾರವಾಗಿ ಬಂದ ನಿವೇಶನ ವಾಪಸ್ ನೀಡಿರುವುದಕ್ಕೆ ನೀವು ಆಡುತ್ತಿರುವ ಮಾತುಗಳು ಹಾಗೂ ಈ ತೀರ್ಪನ್ನು ನೀವು ಯಾವ ರೀತಿ ಅರ್ಥೈಸುತ್ತೀರಿ? ಇದರ ಬಗ್ಗೆ ಜನರಿಗೆ ಏನು ಹೇಳುತ್ತೀರಿ? ಎಂದು ಪ್ರಶ್ನಿಸಿದರು.

ಕಾನೂನು ಸಚಿವ ಹೆಚ್.ಕೆ ಪಾಟೀಲ್ ಮಾತನಾಡಿ, ಆರ್ ಅಶೋಕ್ ಅವರ ಹೇಳಿಕೆ ಗಮನಿಸಿದರೆ ಆಶ್ಚರ್ಯವಾಗುತ್ತದೆ. ಬಿಡಿಎ ಜಮೀನು ತಮ್ಮ ಹೆಸರಿಗೆ ಮಾಡಿಕೊಂಡು ನಂತರ ಬಿಡಿಎಗೆ ವಾಪಸ್ ನೀಡಿರುವವರು ತಮ್ಮ ಅನುಭವದ ಮಾತನ್ನು ಈಗ ಆಡುತ್ತಿದ್ದಾರೆ ಎಂದು ದೂರಿದರು.

ನೀವು ಮಾಡಿದ್ದು ಸರಿಯಾದರೆ, ಪಾರ್ವತಮ್ಮ ಅವರು ಮಾಡಿದ್ದರಲ್ಲಿ ತಪ್ಪು ಹೇಗಾಗುತ್ತದೆ? ಅನವಶ್ಯಕವಾಗಿ ತಪ್ಪು ಹೇರಿ, ಜನರ ಮನಸ್ಸಿನಲ್ಲಿ ಸಂಶಯ ಸೃಷ್ಟಿ ಮಾಡುವುದನ್ನು ನಿಲ್ಲಿಸಬೇಕು. ನೀವು ನಿಮ್ಮದಲ್ಲದ ಭೂಮಿಯನ್ನು ಬಿಡಿಎಗೆ ಹಿಂಪಡೆಯುತ್ತೀರಿ, ಮೂಡಾ ಸಂಸ್ಥೆಯಿಂದ ಪರಿಹಾರವಾಗಿ ಬಂದ ಪಾರ್ವತಿಯವರು ಹಿಂದಿರುಗಿಸಿದರೆ ಅದನ್ನು ತಪ್ಪು ಎನ್ನುತ್ತೀರಾ? ಎಂದು ಹೆಚ್.ಕೆ.ಪಾಟೀಲ್ ಪ್ರಶ್ನಿಸಿದರು.

ಕಂದಾಯ ಸಚಿವ ಕೃಷ್ಣಭೈರೇಗೌಡ ಮಾತನಾಡಿ, ಈ ಜಾಗ ಡಾಲರ್ಸ್ ಕಾಲೋನಿ 2ನೆ ಹಂತದ ಆರ್ ಎಂ ವಿ ಬಡಾವಣೆ ಹಾಗೂ ವರ್ತುಲ ರಸ್ತೆ ಬಳಿ ಇದೆ. ಈ ಪ್ರದೇಶವನ್ನು ಬಿಡಿಎ 1977 ಹಾಗೂ 1978ರಲ್ಲಿ ವಶಕ್ಕೆ ಪಡೆದಿತ್ತು. ಈ ಜಾಗ ವರ್ತುಲ ರಸ್ತೆಗೆ ಮುಖವಾಗಿದೆ. ಹೀಗಾಗಿ ಈ ಜಮೀನಿನ ಮೌಲ್ಯ ಕೋಟ್ಯಂತರ ರೂಪಾಯಿಯಾಗಿದೆ. 2003ರಲ್ಲಿ ಆರ್ ಅಶೋಕ್ ಅವರು ಶುದ್ಧ ಕ್ರಯ ಹೇಗೆ ಮಾಡಿಕೊಂಡರು? ಇಷ್ಟು ದಿನ ಅಕ್ರಮವಾಗಿ ಜಿಪಿಎ ಮಾಡಿಕೊಂಡಿರುವುದನ್ನು ಕೇಳಿದ್ದೆ, ಆದರೆ ಮೊದಲ ಬಾರಿಗೆ ಸ್ವಾಧೀನ ಪಡಿಸಿಕೊಂಡಿರುವ ಜಮೀನನ್ನು ಶುದ್ಧ ಕ್ರಯ ಮಾಡಿಕೊಂಡಿರುವ ಪ್ರಕರಣ ನೋಡುತ್ತಿದ್ದೇನೆ. ಬಿಡಿಎ ಸ್ವತ್ತನ್ನು ಖಾಸಗಿ ಅವರಿಂದ ಹೇಗೆ ಖರೀದಿ ಮಾಡಿದರು? ಬಿಡಿಎ ಬಳಿ ಖಾತಾ ಇರುವಾಗ ಗುಳ್ಳಮ್ಮ ಅವರ ವಾರಸುದಾರರಿಂದ ಹೇಗೆ ಖರೀದಿ ಮಾಡಿದರು? ಎಂದು ಪ್ರಶ್ನಿಸಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಮಸ್ವಾಮಿ ಬಿನ್ ವೆಂಕಟಪ್ಪ ಎಂಬವರ ಹೆಸರಲ್ಲಿ ಡಿನೋಟಿಫಿಕೇಷನ್ ಮಾಡಬೇಕು ಎಂದು ಅರ್ಜಿ ನೀಡುತ್ತಾರೆ. 18-11-2009ರಂದು ಆಗಿನ ಸಿಎಂ ಯಡಿಯೂರಪ್ಪ ಅವರು ಬಿಡಿಎ ಆಯುಕ್ತರು ಕೂಡಲೇ ಕಡತದಲ್ಲಿ ಮಂಡಿಸಿ ಎಂದು ಬರೆಯುತ್ತಾರೆ. ನಂತರ ಅದೇ ವರ್ಷ ಡಿಸೆಂಬರ್ 31ಕ್ಕೆ ಅಂದರೆ ಒಂದು ತಿಂಗಳು 12 ದಿನಗಳ ಅಂತರದಲ್ಲಿ ಡಿನೋಟಿಫಿಕೇಷನ್ ಮಾಡುತ್ತಾರೆ. ಸರ್ಕಾರಿ ಜಾಗವನ್ನು 23 ವರ್ಷಗಳ ನಂತರ ಡಿನೋಟಿಫಿಕೇಷನ್ ಮಾಡಿರುವುದು ಅಕ್ರಮ ಅಲ್ಲವೇ? ಎಂದು ಪ್ರಶ್ನಿಸಿದರು.

ಶುದ್ಧ ಕ್ರಯ ಪತ್ರದಲ್ಲಿ ಗುಳ್ಳಮ್ಮ ಎಂಬುವವರ ವಾರಸುದಾರರು ಯಾರು ಎಂದು ನೋಡಿದರೆ, ವಾರಸುದಾರರು ಜಿ.ಶಾಮಣ್ಣ, ಜಿ.ಮುನಿರಾಜು, ಜಿ.ಗೋವಿಂದಪ್ಪ, ಜಿ.ಕಾಂತರಾಜು, ಜಿ. ಸುಬ್ರಮಣ್ಯ ಎಂದು ಇದೆ. ಇಲ್ಲಿ ರಾಮಸ್ವಾಮಿ ಹಾಗೂ ವೆಂಕಟಪ್ಪ ಎಂಬುವವರಿಗೆ ಗುಳ್ಳಮ್ಮ ಎಂಬುವವರು ಹೇಗೆ ಸಂಬಂಧ ಎಂದು ಗೊತ್ತಿಲ್ಲ ಎಂದ ಅವರು, ಮೂಲ ವಾರಸುದಾರರು ಡಿನೋಟಿಫಿಕೇಷನ್ ಗೆ ಅರ್ಜಿಯನ್ನೇ ಕೊಟ್ಟಿಲ್ಲ.ಇವರ ಹೆಸರಲ್ಲಿ ಬೇನಾಮಿ ರಾಮಸ್ವಾಮಿ ಎಂಬುವವರನ್ನು ಸೃಷ್ಟಿ ಮಾಡಲಾಗಿದೆ. ಇದು ಕ್ರಮವೇ? ಅಕ್ರಮವೇ? ಎಂದು ಪ್ರಶ್ನಿಸಿದರು.

ಅಂತಿಮವಾಗಿ ಡಿನೋಟಿಫಿಕೇಷನ್ ಆಗಿದ್ದು ಮುನಿಸ್ವಾಮಪ್ಪ ಬಿನ್ ದೊಡ್ಡಪಿಳ್ಳಪ್ಪ ಎಂಬುವವರಿಗೆ. ಈ ಮುನಿಸ್ವಾಮಪ್ಪ ಬಿನ್ ದೊಡ್ಡಪಿಳ್ಳಪ್ಪ ಎಂಬುವವರು ಯಾರು? ಇನ್ನು ಅಂತಿಮವಾಗಿ ಖಾತೆ ಆಗುವುದು ಆರ್.ಅಶೋಕ್ ಅವರ ಹೆಸರಿಗೆ. ಹೆಜ್ಜೆ ಹೆಜ್ಜೆಗೂ ಅಕ್ರಮ ಮಾಡಿರುವ ಅಶೋಕ್ ಅವರು ಇಂದು ಆಡುತ್ತಿರುವ ಮಾತುಗಳು ನೋಡಿದರೆ ಅಚ್ಚರಿಯಾಗುತ್ತದೆ ಎಂದರು.

ಯಾವುದೇ ತಪ್ಪು ಮಾಡಿಲ್ಲದಿದ್ದರೂ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳಿ, ಬಿಜೆಪಿಯ ಅಸ್ತ್ರದಂತೆ ಇರುವ ಇಡಿ ಸಂಸ್ಥೆಯನ್ನು ಪ್ರಯೋಗಿಸುತ್ತಾರೆ. ಹೀಗಾಗಿ ಇಷ್ಟೆಲ್ಲಾ ಅಕ್ರಮ ಮಾಡಿರುವ ಆರ್.ಅಶೋಕ್ ಅವರು ವಿರೋಧ ಪಕ್ಷದ ನಾಯಕ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೀರಾ? ಎಂದು ಕೃಷ್ಣ ಬೈರೇಗೌಡ ಪ್ರಶ್ನಿಸಿದರು.

Tags: Case against R.Ashokಆರ್.ಅಶೋಕ್
ShareSendTweetShare
Previous Post

ಜೈಲರ್ ನಂತರ ʼವೆಟ್ಟೈಯನ್‌ʼ; ರಜನಿ ಸಿನಿಮಾ ಬಗ್ಗೆ ಭಾರೀ ನಿರೀಕ್ಷೆ

Next Post

ದ.ಕ.-ಉಡುಪಿ ಪರಿಷತ್ ಅಖಾಡ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Related Posts

ಮಿಚಾಂಗ್ ಚಂಡಮಾರುತದ ಹೊಡೆತ; ತಮಿಳುನಾಡು ತತ್ತರ
Focus

ಬಿಹಾರ ಪ್ರವಾಹ: 12.58 ಲಕ್ಷ ಜನ ಅತಂತ್ರ, 12 ಮಂದಿ ಸಾವು

August 12, 2025 09:08 AM
BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ
Focus

ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

August 12, 2025 08:08 AM
ಭೀಕರ ದುರಂತ; ನಿಂತಿದ್ದ ವಿಮಾನದ ಮೇಲೆ ಮತ್ತೊಂದು ವಿಮಾನ ಪತನ
Focus

ಭೀಕರ ದುರಂತ; ನಿಂತಿದ್ದ ವಿಮಾನದ ಮೇಲೆ ಮತ್ತೊಂದು ವಿಮಾನ ಪತನ

August 12, 2025 06:08 AM
ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ
Focus

ರಾಜಣ್ಣ ವಜಾ: ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸಿಎಂ ನಿರ್ಧಾರ

August 12, 2025 12:08 AM
BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಸಂಪುಟದಿಂದ ರಾಜಣ್ಣ ಔಟ್; ಈ ಕಾರಣಕ್ಕೆ ಮಂತ್ರಿ ತಲೆದಂಡ

August 11, 2025 03:08 PM
ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು
Focus

ಒಳಮೀಸಲಾತಿ ನಿರ್ಧಾರವಾಗುವವರೆಗೂ ಹುದ್ದೆ ಭರ್ತಿ ಇಲ್ಲ: ಡಾ.ಶರಣಪ್ರಕಾಶ್ ಪಾಟೀಲ್

August 11, 2025 03:08 PM

Popular Stories

  • ಮಾತು ಮರೆತ ಸರ್ಕಾರದ ವಿರುದ್ಧ ಸರ್ಜಿಕಲ್ ಸ್ಟ್ರೈಕ್? ಈ ಬಾರಿ ಯಶೋಗಾಥೆ ಬರೆಯಲು ಸಜ್ಜಾದ ಆಶಾ’ಶಕ್ತಿ’

    ಮಾತು ಮರೆತ ಸರ್ಕಾರದ ವಿರುದ್ಧ ಸರ್ಜಿಕಲ್ ಸ್ಟ್ರೈಕ್? ಈ ಬಾರಿ ಯಶೋಗಾಥೆ ಬರೆಯಲು ಸಜ್ಜಾದ ಆಶಾ’ಶಕ್ತಿ’

    0 shares
    Share 0 Tweet 0
  • ಮಾತು ತಪ್ಪಿದ ಸಿಎಂ ವಿರುದ್ಧ ಮತ್ತೆ ಆಕ್ರೋಶ.. ಆಗಸ್ಟ್ 12,13,14 ರಂದು ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಹೋರಾಟ

    0 shares
    Share 0 Tweet 0
  • ಸಿದ್ದರಾಮಯ್ಯ ಸಂಪುಟದಿಂದ ರಾಜಣ್ಣ ಔಟ್; ಈ ಕಾರಣಕ್ಕೆ ಮಂತ್ರಿ ತಲೆದಂಡ

    0 shares
    Share 0 Tweet 0
  • KSRTC ನೌಕರರ ಮೇಲೆ ಹಲ್ಲೆ ಆರೋಪ; ಪೊಲೀಸ್ ಸಿಬ್ಬಂದಿ ವಿರುದ್ಧ FIR

    0 shares
    Share 0 Tweet 0
  • ಗ್ರೀನ್ ಕ್ಯಾಂಪಸ್ ಕ್ಲೀನ್; ಹನೂರಿನಲ್ಲೊಂದು ವಿದ್ಯಾರ್ಥಿಗಳ ಅನನ್ಯ ಕಾರ್ಯಕ್ರಮ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In