Wednesday, February 4, 2026
Contact Us
UdayaNews
  • ಪ್ರಮುಖ ಸುದ್ದಿ
    ‘ನಿಮ್ಮ ಖಾತೆ ನಿಭಾಯಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಬೇರೆ ಇಲಾಖೆಯನ್ನು ವಹಿಸಿಕೊಳ್ಳಿ’; ಪರಮೇಶ್ವರ್’ಗೆ ಯತ್ನಾಳ್ ತರಾಟೆ

    ‘ರಂಜಾನ್’ ಸಮಯದಲ್ಲಿ ಮಾತ್ರವಲ್ಲ, ಹಿಂದೂಗಳ ಹಬ್ಬ ಕಾಲದಲ್ಲೂ ಶಾಲಾ ಸಮಯದಲ್ಲಿ ಬದಲಾವಣೆಯಾಗಲಿ

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ಕೇಂದ್ರದ ವಿರುದ್ಧದ ಕಾಂಗ್ರೆಸ್‌ ಸರ್ಕಾರದ ನಿರ್ಣಯ ನಿಯಮಬಾಹಿರ: ಅಶೋಕ್ 

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ಸೃಷ್ಠಿ ಶೈಕ್ಷಣಿಕ ಸಂಸ್ಥೆಯ ಸ್ಥಾಪಕ ಪ್ರೊ.ಡಿ.ಗೋಪಾಲ ಕೃಷ್ಣರಿಗೆ ‘ಕರ್ನಾಟಕ ಅಚೀವರ್ಸ್ ಪ್ರಶಸ್ತಿ-2026’

    ಸೃಷ್ಠಿ ಶೈಕ್ಷಣಿಕ ಸಂಸ್ಥೆಯ ಸ್ಥಾಪಕ ಪ್ರೊ.ಡಿ.ಗೋಪಾಲ ಕೃಷ್ಣರಿಗೆ ‘ಕರ್ನಾಟಕ ಅಚೀವರ್ಸ್ ಪ್ರಶಸ್ತಿ-2026’

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಅಬಕಾರಿ ಅಕ್ರಮ: ಸಚಿವ ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಪಟ್ಟು 

    ಅಮೇರಿಕದಲ್ಲಿ ಅಕ್ರಮವಾಗಿ ಅಕ್ರಮವಾಗಿ ನೆಲೆಸಿರುವವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ: ಮೋದಿ

    ಭಾರತ–ಅಮೆರಿಕ ವ್ಯಾಪಾರ ಒಪ್ಪಂದ: ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಹಂತ!

    ಭಾರತ–ಇಯು ಎಫ್‌ಟಿಎ ಪರಿಣಾಮ: ಅಮೆರಿಕಕ್ಕೂ ವ್ಯಾಪಾರ ಒಪ್ಪಂದಕ್ಕೆ ಒತ್ತಡ?

    ಭಾರತ–ಇಯು ಎಫ್‌ಟಿಎ ಪರಿಣಾಮ: ಅಮೆರಿಕಕ್ಕೂ ವ್ಯಾಪಾರ ಒಪ್ಪಂದಕ್ಕೆ ಒತ್ತಡ?

    ಕೇರಳದಲ್ಲಿ ಮತ್ತೆ ಎಡರಂಗ ಸರ್ಕಾರ; ಎಲ್‌ಡಿ‌ಎಫ್ ಕನಸು ಭಗ್ನ..

    ತಮಿಳುನಾಡು ಚುನಾವಣೆ: ಡಿಎಂಕೆ ಮೈತ್ರಿ–ಸೀಟು ಹಂಚಿಕೆ ಚರ್ಚೆಗಳಿಗೆ ಸಜ್ಜು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಆಪರೇಷನ್ ನೀಲಕಂಠ: ನಾಗೌರ್‌ನಲ್ಲಿ ₹1.35 ಕೋಟಿ ಮೌಲ್ಯದ ಎಂಡಿ ವಶ

  • ರಾಜ್ಯ
    ‘ನಿಮ್ಮ ಖಾತೆ ನಿಭಾಯಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಬೇರೆ ಇಲಾಖೆಯನ್ನು ವಹಿಸಿಕೊಳ್ಳಿ’; ಪರಮೇಶ್ವರ್’ಗೆ ಯತ್ನಾಳ್ ತರಾಟೆ

    ‘ರಂಜಾನ್’ ಸಮಯದಲ್ಲಿ ಮಾತ್ರವಲ್ಲ, ಹಿಂದೂಗಳ ಹಬ್ಬ ಕಾಲದಲ್ಲೂ ಶಾಲಾ ಸಮಯದಲ್ಲಿ ಬದಲಾವಣೆಯಾಗಲಿ

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ಕೇಂದ್ರದ ವಿರುದ್ಧದ ಕಾಂಗ್ರೆಸ್‌ ಸರ್ಕಾರದ ನಿರ್ಣಯ ನಿಯಮಬಾಹಿರ: ಅಶೋಕ್ 

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ಸೃಷ್ಠಿ ಶೈಕ್ಷಣಿಕ ಸಂಸ್ಥೆಯ ಸ್ಥಾಪಕ ಪ್ರೊ.ಡಿ.ಗೋಪಾಲ ಕೃಷ್ಣರಿಗೆ ‘ಕರ್ನಾಟಕ ಅಚೀವರ್ಸ್ ಪ್ರಶಸ್ತಿ-2026’

    ಸೃಷ್ಠಿ ಶೈಕ್ಷಣಿಕ ಸಂಸ್ಥೆಯ ಸ್ಥಾಪಕ ಪ್ರೊ.ಡಿ.ಗೋಪಾಲ ಕೃಷ್ಣರಿಗೆ ‘ಕರ್ನಾಟಕ ಅಚೀವರ್ಸ್ ಪ್ರಶಸ್ತಿ-2026’

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಅಬಕಾರಿ ಅಕ್ರಮ: ಸಚಿವ ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಪಟ್ಟು 

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ರಾಜ್ಯದಲ್ಲಿರುವುದು 80% ಸರ್ಕಾರ: ಪ್ರತಿಪಕ್ಷ ನಾಯಕ ಟೀಕೆ

    ನೆಲಮಂಗಲ-ತುಮಕೂರು 12 ಪಥಗಳ ಹೆದ್ದಾರಿ ಕಾಮಗಾರಿ 2027ರ ಮಾರ್ಚ್ ತಿಂಗಳೊಳಗೆ ಪೂರ್ಣ; ಸುಧಾಕರ್

    ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಸಚಿವ ಎನ್. ಚಲುವರಾಯಸ್ವಾಮಿ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಬಾಂಗ್ಲಾ ನಿವಾಸಿಗಳಿಗೆ ಮನೆ ನೀಡಲು ಏಕೆ ಆತುರ, ವೋಟ್‌ ಪಾಲಿಟಿಕ್ಸ್‌ ಬೇಡ ಎಂದ ಬಿಜೆಪಿ

    ಸಾಮಾಜಿಕ ಮಾಧ್ಯಮದ ದುಷ್ಪರಿಣಾಮಕ್ಕೆ ಕಡಿವಾಣ; ಸೂಕ್ತ ಪಠ್ಯಕ್ರಮ ಆರಂಭಿಸಲು ಸರ್ಕಾರಕ್ಕೆ ಮನೋರಾಜ್ ಸಲಹೆ

    ಸಾಮಾಜಿಕ ಮಾಧ್ಯಮದ ದುಷ್ಪರಿಣಾಮಕ್ಕೆ ಕಡಿವಾಣ; ಸೂಕ್ತ ಪಠ್ಯಕ್ರಮ ಆರಂಭಿಸಲು ಸರ್ಕಾರಕ್ಕೆ ಮನೋರಾಜ್ ಸಲಹೆ

  • ದೇಶ-ವಿದೇಶ
    ಅಮೇರಿಕದಲ್ಲಿ ಅಕ್ರಮವಾಗಿ ಅಕ್ರಮವಾಗಿ ನೆಲೆಸಿರುವವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ: ಮೋದಿ

    ಭಾರತ–ಅಮೆರಿಕ ವ್ಯಾಪಾರ ಒಪ್ಪಂದ: ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಹಂತ!

    ಭಾರತ–ಇಯು ಎಫ್‌ಟಿಎ ಪರಿಣಾಮ: ಅಮೆರಿಕಕ್ಕೂ ವ್ಯಾಪಾರ ಒಪ್ಪಂದಕ್ಕೆ ಒತ್ತಡ?

    ಭಾರತ–ಇಯು ಎಫ್‌ಟಿಎ ಪರಿಣಾಮ: ಅಮೆರಿಕಕ್ಕೂ ವ್ಯಾಪಾರ ಒಪ್ಪಂದಕ್ಕೆ ಒತ್ತಡ?

    ಕೇರಳದಲ್ಲಿ ಮತ್ತೆ ಎಡರಂಗ ಸರ್ಕಾರ; ಎಲ್‌ಡಿ‌ಎಫ್ ಕನಸು ಭಗ್ನ..

    ತಮಿಳುನಾಡು ಚುನಾವಣೆ: ಡಿಎಂಕೆ ಮೈತ್ರಿ–ಸೀಟು ಹಂಚಿಕೆ ಚರ್ಚೆಗಳಿಗೆ ಸಜ್ಜು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಆಪರೇಷನ್ ನೀಲಕಂಠ: ನಾಗೌರ್‌ನಲ್ಲಿ ₹1.35 ಕೋಟಿ ಮೌಲ್ಯದ ಎಂಡಿ ವಶ

    ‘ಗಾರ್ಗಿ’ ಬಿಡುಗಡೆಗೆ ಮೂರು ವರ್ಷ: ಚಿತ್ರತಂಡದಿಂದ ಸ್ಮರಣಾ ಸಂಭ್ರಮ

    ಧನುಷ್ ಅಭಿನಯದ ‘D55’ ಚಿತ್ರಕ್ಕೆ ಸಾಯಿ ಪಲ್ಲವಿ ಸೇರ್ಪಡೆ

    ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ನಾಲ್ವರಿಗೆ ಶ್ರೇಷ್ಠತಾ ಪದಕ

    ‘ವಿದೇಶಿ ತಂತ್ರಜ್ಞಾನಗಳ ಮೇಲಿನ ಅವಲಂಬನೆ ಸಾಕು, ಸ್ಥಳೀಯ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಿಗೆ ಆದ್ಯತೆ ಸಿಗಲಿ’

    ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ವಿವಾದ: ಸಿಎಂ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ

    ಕೇಂದ್ರ ಬಜೆಟ್‌ ಅಭಿವೃದ್ಧಿ ಹೊಂದಿದ ಭಾರತಕ್ಕೆ ನೀಲನಕ್ಷೆ: ಪ್ರಲ್ಹಾದ್ ಜೋಶಿ

    ಕೇಂದ್ರ ಬಜೆಟ್‌ ನಲ್ಲಿ ಅನಿವಾಸಿ ಭಾರತೀಯರು, ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ; ಅಮೆರಿಕದ ನೀ ತಿ ತಜ್ಞರ ವಿಶ್ಲೇಷಣೆ

    ಕೇಂದ್ರ ಬಜೆಟ್‌: ಯಾವುದು ಅಗ್ಗ? ಯಾವುದು ದುಬಾರಿ? — ಪ್ರಮುಖ ಹೈಲೈಟ್ಸ್‌

    ಕೇಂದ್ರ ಬಜೆಟ್‌: ಯಾವುದು ಅಗ್ಗ? ಯಾವುದು ದುಬಾರಿ? — ಪ್ರಮುಖ ಹೈಲೈಟ್ಸ್‌

    ಅಮೃತ್ ಭಾರತ್ ರೈಲುಗಳಿಗೆ  ಪ್ರಧಾನಿ ಮೋದಿ ಹಸಿರು ನಿಶಾನೆ

    ಕೇಂದ್ರ ಬಜೆಟ್: ರೈಲ್ವೆ ವಲಯಕ್ಕೆ ವೇಗ; ಏಳು ಹೈಸ್ಪೀಡ್ ಕಾರಿಡಾರ್ ಘೋಷಣೆ

  • ಬೆಂಗಳೂರು
    ‘ನಿಮ್ಮ ಖಾತೆ ನಿಭಾಯಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಬೇರೆ ಇಲಾಖೆಯನ್ನು ವಹಿಸಿಕೊಳ್ಳಿ’; ಪರಮೇಶ್ವರ್’ಗೆ ಯತ್ನಾಳ್ ತರಾಟೆ

    ‘ರಂಜಾನ್’ ಸಮಯದಲ್ಲಿ ಮಾತ್ರವಲ್ಲ, ಹಿಂದೂಗಳ ಹಬ್ಬ ಕಾಲದಲ್ಲೂ ಶಾಲಾ ಸಮಯದಲ್ಲಿ ಬದಲಾವಣೆಯಾಗಲಿ

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ಕೇಂದ್ರದ ವಿರುದ್ಧದ ಕಾಂಗ್ರೆಸ್‌ ಸರ್ಕಾರದ ನಿರ್ಣಯ ನಿಯಮಬಾಹಿರ: ಅಶೋಕ್ 

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ಸೃಷ್ಠಿ ಶೈಕ್ಷಣಿಕ ಸಂಸ್ಥೆಯ ಸ್ಥಾಪಕ ಪ್ರೊ.ಡಿ.ಗೋಪಾಲ ಕೃಷ್ಣರಿಗೆ ‘ಕರ್ನಾಟಕ ಅಚೀವರ್ಸ್ ಪ್ರಶಸ್ತಿ-2026’

    ಸೃಷ್ಠಿ ಶೈಕ್ಷಣಿಕ ಸಂಸ್ಥೆಯ ಸ್ಥಾಪಕ ಪ್ರೊ.ಡಿ.ಗೋಪಾಲ ಕೃಷ್ಣರಿಗೆ ‘ಕರ್ನಾಟಕ ಅಚೀವರ್ಸ್ ಪ್ರಶಸ್ತಿ-2026’

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಅಬಕಾರಿ ಅಕ್ರಮ: ಸಚಿವ ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಪಟ್ಟು 

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ರಾಜ್ಯದಲ್ಲಿರುವುದು 80% ಸರ್ಕಾರ: ಪ್ರತಿಪಕ್ಷ ನಾಯಕ ಟೀಕೆ

    ನೆಲಮಂಗಲ-ತುಮಕೂರು 12 ಪಥಗಳ ಹೆದ್ದಾರಿ ಕಾಮಗಾರಿ 2027ರ ಮಾರ್ಚ್ ತಿಂಗಳೊಳಗೆ ಪೂರ್ಣ; ಸುಧಾಕರ್

    ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಸಚಿವ ಎನ್. ಚಲುವರಾಯಸ್ವಾಮಿ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಬಾಂಗ್ಲಾ ನಿವಾಸಿಗಳಿಗೆ ಮನೆ ನೀಡಲು ಏಕೆ ಆತುರ, ವೋಟ್‌ ಪಾಲಿಟಿಕ್ಸ್‌ ಬೇಡ ಎಂದ ಬಿಜೆಪಿ

    ಸಾಮಾಜಿಕ ಮಾಧ್ಯಮದ ದುಷ್ಪರಿಣಾಮಕ್ಕೆ ಕಡಿವಾಣ; ಸೂಕ್ತ ಪಠ್ಯಕ್ರಮ ಆರಂಭಿಸಲು ಸರ್ಕಾರಕ್ಕೆ ಮನೋರಾಜ್ ಸಲಹೆ

    ಸಾಮಾಜಿಕ ಮಾಧ್ಯಮದ ದುಷ್ಪರಿಣಾಮಕ್ಕೆ ಕಡಿವಾಣ; ಸೂಕ್ತ ಪಠ್ಯಕ್ರಮ ಆರಂಭಿಸಲು ಸರ್ಕಾರಕ್ಕೆ ಮನೋರಾಜ್ ಸಲಹೆ

  • ವೈವಿಧ್ಯ
    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

  • ಸಿನಿಮಾ
    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ‘ಗಾರ್ಗಿ’ ಬಿಡುಗಡೆಗೆ ಮೂರು ವರ್ಷ: ಚಿತ್ರತಂಡದಿಂದ ಸ್ಮರಣಾ ಸಂಭ್ರಮ

    ಧನುಷ್ ಅಭಿನಯದ ‘D55’ ಚಿತ್ರಕ್ಕೆ ಸಾಯಿ ಪಲ್ಲವಿ ಸೇರ್ಪಡೆ

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ಫೆಬ್ರವರಿಯಲ್ಲಿ ಭವ್ಯ ಸಮ್ಮೇಳನ: ಟಿವಿಕೆ ಚುನಾವಣಾ ಪ್ರಚಾರಕ್ಕೆ ವಿಜಯ್ ಚಾಲನೆ

    ‘ಆಕಾಶಮ್ಲೋ ಓಕಾ ತಾರಾ’ ಚಿತ್ರದಲ್ಲಿ ಶ್ರುತಿ ಹಾಸನ್ ಲುಕ್ ಬಿಡುಗಡೆ

    ‘ಆಕಾಶಮ್ಲೋ ಓಕಾ ತಾರಾ’ ಚಿತ್ರದಲ್ಲಿ ಶ್ರುತಿ ಹಾಸನ್ ಲುಕ್ ಬಿಡುಗಡೆ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ‘ಜನ ನಾಯಗನ್’ ಸೆನ್ಸಾರ್ ವಿವಾದ: ತಕ್ಷಣದ ಪ್ರಮಾಣೀಕರಣ ಆದೇಶ ರದ್ದು

    ‘ಪ್ರಯತ್ನ, ಸಮಯ ಮತ್ತು ಮನಸ್ಥಿತಿಯ ಮಿಶ್ರಣವೇ ಅದೃಷ್ಟ’: ಅಕ್ಷಯ್ ಕುಮಾರ್

    ‘ಪ್ರಯತ್ನ, ಸಮಯ ಮತ್ತು ಮನಸ್ಥಿತಿಯ ಮಿಶ್ರಣವೇ ಅದೃಷ್ಟ’: ಅಕ್ಷಯ್ ಕುಮಾರ್

    ‘ಮನೆಯಲ್ಲಿ ಬಂದೂಕು ಸ್ವಚ್ಛಗೊಳಿಸುವಾಗ ಎರಡು ಸುತ್ತು ಗುಂಡು ಹಾರಿಸಿದ್ದೇನೆ’: ನಟ ಕಮಲ್ ರಶೀದ್

    ‘ಮನೆಯಲ್ಲಿ ಬಂದೂಕು ಸ್ವಚ್ಛಗೊಳಿಸುವಾಗ ಎರಡು ಸುತ್ತು ಗುಂಡು ಹಾರಿಸಿದ್ದೇನೆ’: ನಟ ಕಮಲ್ ರಶೀದ್

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    • ದೇಗುಲ ದರ್ಶನ
  • ವೀಡಿಯೊ
    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    18ನೇ ರೋಜ್‌ಗಾರ್ ಮೇಳ: ‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ‘ನನಗೆ ಕುಮಾರಸ್ವಾಮಿಗಿಂತ ಹೆಚ್ಚು ಆಡಳಿತ ಅನುಭವ ಇದೆ’: ಡಿ.ಕೆ. ಶಿವಕುಮಾರ್

    ಮಂಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ; ‘ಕೈ’ ನಾಯಕರಲ್ಲಿ ಕರಾವಳಿ ಗೆಲ್ಲುವ ರಣೋತ್ಸಾಹ

    ಖರ್ಗೆ ಒಡೆತನದ ಸಿದ್ದಾರ್ಥಕಾನೂನು ಕಾಲೇಜಿನಲ್ಲಿ ಪರೀಕ್ಷಾ ಗೋಲ್ ಮಾಲ್?

No Result
View All Result
UdayaNews
  • ಪ್ರಮುಖ ಸುದ್ದಿ
    ‘ನಿಮ್ಮ ಖಾತೆ ನಿಭಾಯಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಬೇರೆ ಇಲಾಖೆಯನ್ನು ವಹಿಸಿಕೊಳ್ಳಿ’; ಪರಮೇಶ್ವರ್’ಗೆ ಯತ್ನಾಳ್ ತರಾಟೆ

    ‘ರಂಜಾನ್’ ಸಮಯದಲ್ಲಿ ಮಾತ್ರವಲ್ಲ, ಹಿಂದೂಗಳ ಹಬ್ಬ ಕಾಲದಲ್ಲೂ ಶಾಲಾ ಸಮಯದಲ್ಲಿ ಬದಲಾವಣೆಯಾಗಲಿ

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ಕೇಂದ್ರದ ವಿರುದ್ಧದ ಕಾಂಗ್ರೆಸ್‌ ಸರ್ಕಾರದ ನಿರ್ಣಯ ನಿಯಮಬಾಹಿರ: ಅಶೋಕ್ 

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ಸೃಷ್ಠಿ ಶೈಕ್ಷಣಿಕ ಸಂಸ್ಥೆಯ ಸ್ಥಾಪಕ ಪ್ರೊ.ಡಿ.ಗೋಪಾಲ ಕೃಷ್ಣರಿಗೆ ‘ಕರ್ನಾಟಕ ಅಚೀವರ್ಸ್ ಪ್ರಶಸ್ತಿ-2026’

    ಸೃಷ್ಠಿ ಶೈಕ್ಷಣಿಕ ಸಂಸ್ಥೆಯ ಸ್ಥಾಪಕ ಪ್ರೊ.ಡಿ.ಗೋಪಾಲ ಕೃಷ್ಣರಿಗೆ ‘ಕರ್ನಾಟಕ ಅಚೀವರ್ಸ್ ಪ್ರಶಸ್ತಿ-2026’

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಅಬಕಾರಿ ಅಕ್ರಮ: ಸಚಿವ ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಪಟ್ಟು 

    ಅಮೇರಿಕದಲ್ಲಿ ಅಕ್ರಮವಾಗಿ ಅಕ್ರಮವಾಗಿ ನೆಲೆಸಿರುವವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ: ಮೋದಿ

    ಭಾರತ–ಅಮೆರಿಕ ವ್ಯಾಪಾರ ಒಪ್ಪಂದ: ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಹಂತ!

    ಭಾರತ–ಇಯು ಎಫ್‌ಟಿಎ ಪರಿಣಾಮ: ಅಮೆರಿಕಕ್ಕೂ ವ್ಯಾಪಾರ ಒಪ್ಪಂದಕ್ಕೆ ಒತ್ತಡ?

    ಭಾರತ–ಇಯು ಎಫ್‌ಟಿಎ ಪರಿಣಾಮ: ಅಮೆರಿಕಕ್ಕೂ ವ್ಯಾಪಾರ ಒಪ್ಪಂದಕ್ಕೆ ಒತ್ತಡ?

    ಕೇರಳದಲ್ಲಿ ಮತ್ತೆ ಎಡರಂಗ ಸರ್ಕಾರ; ಎಲ್‌ಡಿ‌ಎಫ್ ಕನಸು ಭಗ್ನ..

    ತಮಿಳುನಾಡು ಚುನಾವಣೆ: ಡಿಎಂಕೆ ಮೈತ್ರಿ–ಸೀಟು ಹಂಚಿಕೆ ಚರ್ಚೆಗಳಿಗೆ ಸಜ್ಜು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಆಪರೇಷನ್ ನೀಲಕಂಠ: ನಾಗೌರ್‌ನಲ್ಲಿ ₹1.35 ಕೋಟಿ ಮೌಲ್ಯದ ಎಂಡಿ ವಶ

  • ರಾಜ್ಯ
    ‘ನಿಮ್ಮ ಖಾತೆ ನಿಭಾಯಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಬೇರೆ ಇಲಾಖೆಯನ್ನು ವಹಿಸಿಕೊಳ್ಳಿ’; ಪರಮೇಶ್ವರ್’ಗೆ ಯತ್ನಾಳ್ ತರಾಟೆ

    ‘ರಂಜಾನ್’ ಸಮಯದಲ್ಲಿ ಮಾತ್ರವಲ್ಲ, ಹಿಂದೂಗಳ ಹಬ್ಬ ಕಾಲದಲ್ಲೂ ಶಾಲಾ ಸಮಯದಲ್ಲಿ ಬದಲಾವಣೆಯಾಗಲಿ

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ಕೇಂದ್ರದ ವಿರುದ್ಧದ ಕಾಂಗ್ರೆಸ್‌ ಸರ್ಕಾರದ ನಿರ್ಣಯ ನಿಯಮಬಾಹಿರ: ಅಶೋಕ್ 

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ಸೃಷ್ಠಿ ಶೈಕ್ಷಣಿಕ ಸಂಸ್ಥೆಯ ಸ್ಥಾಪಕ ಪ್ರೊ.ಡಿ.ಗೋಪಾಲ ಕೃಷ್ಣರಿಗೆ ‘ಕರ್ನಾಟಕ ಅಚೀವರ್ಸ್ ಪ್ರಶಸ್ತಿ-2026’

    ಸೃಷ್ಠಿ ಶೈಕ್ಷಣಿಕ ಸಂಸ್ಥೆಯ ಸ್ಥಾಪಕ ಪ್ರೊ.ಡಿ.ಗೋಪಾಲ ಕೃಷ್ಣರಿಗೆ ‘ಕರ್ನಾಟಕ ಅಚೀವರ್ಸ್ ಪ್ರಶಸ್ತಿ-2026’

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಅಬಕಾರಿ ಅಕ್ರಮ: ಸಚಿವ ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಪಟ್ಟು 

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ರಾಜ್ಯದಲ್ಲಿರುವುದು 80% ಸರ್ಕಾರ: ಪ್ರತಿಪಕ್ಷ ನಾಯಕ ಟೀಕೆ

    ನೆಲಮಂಗಲ-ತುಮಕೂರು 12 ಪಥಗಳ ಹೆದ್ದಾರಿ ಕಾಮಗಾರಿ 2027ರ ಮಾರ್ಚ್ ತಿಂಗಳೊಳಗೆ ಪೂರ್ಣ; ಸುಧಾಕರ್

    ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಸಚಿವ ಎನ್. ಚಲುವರಾಯಸ್ವಾಮಿ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಬಾಂಗ್ಲಾ ನಿವಾಸಿಗಳಿಗೆ ಮನೆ ನೀಡಲು ಏಕೆ ಆತುರ, ವೋಟ್‌ ಪಾಲಿಟಿಕ್ಸ್‌ ಬೇಡ ಎಂದ ಬಿಜೆಪಿ

    ಸಾಮಾಜಿಕ ಮಾಧ್ಯಮದ ದುಷ್ಪರಿಣಾಮಕ್ಕೆ ಕಡಿವಾಣ; ಸೂಕ್ತ ಪಠ್ಯಕ್ರಮ ಆರಂಭಿಸಲು ಸರ್ಕಾರಕ್ಕೆ ಮನೋರಾಜ್ ಸಲಹೆ

    ಸಾಮಾಜಿಕ ಮಾಧ್ಯಮದ ದುಷ್ಪರಿಣಾಮಕ್ಕೆ ಕಡಿವಾಣ; ಸೂಕ್ತ ಪಠ್ಯಕ್ರಮ ಆರಂಭಿಸಲು ಸರ್ಕಾರಕ್ಕೆ ಮನೋರಾಜ್ ಸಲಹೆ

  • ದೇಶ-ವಿದೇಶ
    ಅಮೇರಿಕದಲ್ಲಿ ಅಕ್ರಮವಾಗಿ ಅಕ್ರಮವಾಗಿ ನೆಲೆಸಿರುವವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ: ಮೋದಿ

    ಭಾರತ–ಅಮೆರಿಕ ವ್ಯಾಪಾರ ಒಪ್ಪಂದ: ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಹಂತ!

    ಭಾರತ–ಇಯು ಎಫ್‌ಟಿಎ ಪರಿಣಾಮ: ಅಮೆರಿಕಕ್ಕೂ ವ್ಯಾಪಾರ ಒಪ್ಪಂದಕ್ಕೆ ಒತ್ತಡ?

    ಭಾರತ–ಇಯು ಎಫ್‌ಟಿಎ ಪರಿಣಾಮ: ಅಮೆರಿಕಕ್ಕೂ ವ್ಯಾಪಾರ ಒಪ್ಪಂದಕ್ಕೆ ಒತ್ತಡ?

    ಕೇರಳದಲ್ಲಿ ಮತ್ತೆ ಎಡರಂಗ ಸರ್ಕಾರ; ಎಲ್‌ಡಿ‌ಎಫ್ ಕನಸು ಭಗ್ನ..

    ತಮಿಳುನಾಡು ಚುನಾವಣೆ: ಡಿಎಂಕೆ ಮೈತ್ರಿ–ಸೀಟು ಹಂಚಿಕೆ ಚರ್ಚೆಗಳಿಗೆ ಸಜ್ಜು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಆಪರೇಷನ್ ನೀಲಕಂಠ: ನಾಗೌರ್‌ನಲ್ಲಿ ₹1.35 ಕೋಟಿ ಮೌಲ್ಯದ ಎಂಡಿ ವಶ

    ‘ಗಾರ್ಗಿ’ ಬಿಡುಗಡೆಗೆ ಮೂರು ವರ್ಷ: ಚಿತ್ರತಂಡದಿಂದ ಸ್ಮರಣಾ ಸಂಭ್ರಮ

    ಧನುಷ್ ಅಭಿನಯದ ‘D55’ ಚಿತ್ರಕ್ಕೆ ಸಾಯಿ ಪಲ್ಲವಿ ಸೇರ್ಪಡೆ

    ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ನಾಲ್ವರಿಗೆ ಶ್ರೇಷ್ಠತಾ ಪದಕ

    ‘ವಿದೇಶಿ ತಂತ್ರಜ್ಞಾನಗಳ ಮೇಲಿನ ಅವಲಂಬನೆ ಸಾಕು, ಸ್ಥಳೀಯ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಿಗೆ ಆದ್ಯತೆ ಸಿಗಲಿ’

    ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ವಿವಾದ: ಸಿಎಂ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ

    ಕೇಂದ್ರ ಬಜೆಟ್‌ ಅಭಿವೃದ್ಧಿ ಹೊಂದಿದ ಭಾರತಕ್ಕೆ ನೀಲನಕ್ಷೆ: ಪ್ರಲ್ಹಾದ್ ಜೋಶಿ

    ಕೇಂದ್ರ ಬಜೆಟ್‌ ನಲ್ಲಿ ಅನಿವಾಸಿ ಭಾರತೀಯರು, ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ; ಅಮೆರಿಕದ ನೀ ತಿ ತಜ್ಞರ ವಿಶ್ಲೇಷಣೆ

    ಕೇಂದ್ರ ಬಜೆಟ್‌: ಯಾವುದು ಅಗ್ಗ? ಯಾವುದು ದುಬಾರಿ? — ಪ್ರಮುಖ ಹೈಲೈಟ್ಸ್‌

    ಕೇಂದ್ರ ಬಜೆಟ್‌: ಯಾವುದು ಅಗ್ಗ? ಯಾವುದು ದುಬಾರಿ? — ಪ್ರಮುಖ ಹೈಲೈಟ್ಸ್‌

    ಅಮೃತ್ ಭಾರತ್ ರೈಲುಗಳಿಗೆ  ಪ್ರಧಾನಿ ಮೋದಿ ಹಸಿರು ನಿಶಾನೆ

    ಕೇಂದ್ರ ಬಜೆಟ್: ರೈಲ್ವೆ ವಲಯಕ್ಕೆ ವೇಗ; ಏಳು ಹೈಸ್ಪೀಡ್ ಕಾರಿಡಾರ್ ಘೋಷಣೆ

  • ಬೆಂಗಳೂರು
    ‘ನಿಮ್ಮ ಖಾತೆ ನಿಭಾಯಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಬೇರೆ ಇಲಾಖೆಯನ್ನು ವಹಿಸಿಕೊಳ್ಳಿ’; ಪರಮೇಶ್ವರ್’ಗೆ ಯತ್ನಾಳ್ ತರಾಟೆ

    ‘ರಂಜಾನ್’ ಸಮಯದಲ್ಲಿ ಮಾತ್ರವಲ್ಲ, ಹಿಂದೂಗಳ ಹಬ್ಬ ಕಾಲದಲ್ಲೂ ಶಾಲಾ ಸಮಯದಲ್ಲಿ ಬದಲಾವಣೆಯಾಗಲಿ

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ಕೇಂದ್ರದ ವಿರುದ್ಧದ ಕಾಂಗ್ರೆಸ್‌ ಸರ್ಕಾರದ ನಿರ್ಣಯ ನಿಯಮಬಾಹಿರ: ಅಶೋಕ್ 

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ಸೃಷ್ಠಿ ಶೈಕ್ಷಣಿಕ ಸಂಸ್ಥೆಯ ಸ್ಥಾಪಕ ಪ್ರೊ.ಡಿ.ಗೋಪಾಲ ಕೃಷ್ಣರಿಗೆ ‘ಕರ್ನಾಟಕ ಅಚೀವರ್ಸ್ ಪ್ರಶಸ್ತಿ-2026’

    ಸೃಷ್ಠಿ ಶೈಕ್ಷಣಿಕ ಸಂಸ್ಥೆಯ ಸ್ಥಾಪಕ ಪ್ರೊ.ಡಿ.ಗೋಪಾಲ ಕೃಷ್ಣರಿಗೆ ‘ಕರ್ನಾಟಕ ಅಚೀವರ್ಸ್ ಪ್ರಶಸ್ತಿ-2026’

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಅಬಕಾರಿ ಅಕ್ರಮ: ಸಚಿವ ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಪಟ್ಟು 

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ರಾಜ್ಯದಲ್ಲಿರುವುದು 80% ಸರ್ಕಾರ: ಪ್ರತಿಪಕ್ಷ ನಾಯಕ ಟೀಕೆ

    ನೆಲಮಂಗಲ-ತುಮಕೂರು 12 ಪಥಗಳ ಹೆದ್ದಾರಿ ಕಾಮಗಾರಿ 2027ರ ಮಾರ್ಚ್ ತಿಂಗಳೊಳಗೆ ಪೂರ್ಣ; ಸುಧಾಕರ್

    ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಸಚಿವ ಎನ್. ಚಲುವರಾಯಸ್ವಾಮಿ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಬಾಂಗ್ಲಾ ನಿವಾಸಿಗಳಿಗೆ ಮನೆ ನೀಡಲು ಏಕೆ ಆತುರ, ವೋಟ್‌ ಪಾಲಿಟಿಕ್ಸ್‌ ಬೇಡ ಎಂದ ಬಿಜೆಪಿ

    ಸಾಮಾಜಿಕ ಮಾಧ್ಯಮದ ದುಷ್ಪರಿಣಾಮಕ್ಕೆ ಕಡಿವಾಣ; ಸೂಕ್ತ ಪಠ್ಯಕ್ರಮ ಆರಂಭಿಸಲು ಸರ್ಕಾರಕ್ಕೆ ಮನೋರಾಜ್ ಸಲಹೆ

    ಸಾಮಾಜಿಕ ಮಾಧ್ಯಮದ ದುಷ್ಪರಿಣಾಮಕ್ಕೆ ಕಡಿವಾಣ; ಸೂಕ್ತ ಪಠ್ಯಕ್ರಮ ಆರಂಭಿಸಲು ಸರ್ಕಾರಕ್ಕೆ ಮನೋರಾಜ್ ಸಲಹೆ

  • ವೈವಿಧ್ಯ
    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

  • ಸಿನಿಮಾ
    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ‘ಗಾರ್ಗಿ’ ಬಿಡುಗಡೆಗೆ ಮೂರು ವರ್ಷ: ಚಿತ್ರತಂಡದಿಂದ ಸ್ಮರಣಾ ಸಂಭ್ರಮ

    ಧನುಷ್ ಅಭಿನಯದ ‘D55’ ಚಿತ್ರಕ್ಕೆ ಸಾಯಿ ಪಲ್ಲವಿ ಸೇರ್ಪಡೆ

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ಫೆಬ್ರವರಿಯಲ್ಲಿ ಭವ್ಯ ಸಮ್ಮೇಳನ: ಟಿವಿಕೆ ಚುನಾವಣಾ ಪ್ರಚಾರಕ್ಕೆ ವಿಜಯ್ ಚಾಲನೆ

    ‘ಆಕಾಶಮ್ಲೋ ಓಕಾ ತಾರಾ’ ಚಿತ್ರದಲ್ಲಿ ಶ್ರುತಿ ಹಾಸನ್ ಲುಕ್ ಬಿಡುಗಡೆ

    ‘ಆಕಾಶಮ್ಲೋ ಓಕಾ ತಾರಾ’ ಚಿತ್ರದಲ್ಲಿ ಶ್ರುತಿ ಹಾಸನ್ ಲುಕ್ ಬಿಡುಗಡೆ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ‘ಜನ ನಾಯಗನ್’ ಸೆನ್ಸಾರ್ ವಿವಾದ: ತಕ್ಷಣದ ಪ್ರಮಾಣೀಕರಣ ಆದೇಶ ರದ್ದು

    ‘ಪ್ರಯತ್ನ, ಸಮಯ ಮತ್ತು ಮನಸ್ಥಿತಿಯ ಮಿಶ್ರಣವೇ ಅದೃಷ್ಟ’: ಅಕ್ಷಯ್ ಕುಮಾರ್

    ‘ಪ್ರಯತ್ನ, ಸಮಯ ಮತ್ತು ಮನಸ್ಥಿತಿಯ ಮಿಶ್ರಣವೇ ಅದೃಷ್ಟ’: ಅಕ್ಷಯ್ ಕುಮಾರ್

    ‘ಮನೆಯಲ್ಲಿ ಬಂದೂಕು ಸ್ವಚ್ಛಗೊಳಿಸುವಾಗ ಎರಡು ಸುತ್ತು ಗುಂಡು ಹಾರಿಸಿದ್ದೇನೆ’: ನಟ ಕಮಲ್ ರಶೀದ್

    ‘ಮನೆಯಲ್ಲಿ ಬಂದೂಕು ಸ್ವಚ್ಛಗೊಳಿಸುವಾಗ ಎರಡು ಸುತ್ತು ಗುಂಡು ಹಾರಿಸಿದ್ದೇನೆ’: ನಟ ಕಮಲ್ ರಶೀದ್

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    • ದೇಗುಲ ದರ್ಶನ
  • ವೀಡಿಯೊ
    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    18ನೇ ರೋಜ್‌ಗಾರ್ ಮೇಳ: ‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ‘ನನಗೆ ಕುಮಾರಸ್ವಾಮಿಗಿಂತ ಹೆಚ್ಚು ಆಡಳಿತ ಅನುಭವ ಇದೆ’: ಡಿ.ಕೆ. ಶಿವಕುಮಾರ್

    ಮಂಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ; ‘ಕೈ’ ನಾಯಕರಲ್ಲಿ ಕರಾವಳಿ ಗೆಲ್ಲುವ ರಣೋತ್ಸಾಹ

    ಖರ್ಗೆ ಒಡೆತನದ ಸಿದ್ದಾರ್ಥಕಾನೂನು ಕಾಲೇಜಿನಲ್ಲಿ ಪರೀಕ್ಷಾ ಗೋಲ್ ಮಾಲ್?

No Result
View All Result
UdayaNews
No Result
View All Result
Home Focus

‘ಸರ್ಕಾರದ ವಿರುದ್ಧ ಆರೋಪ ಮಾಡುವ ಬದಲು ನಮ್ಮ 10 ಪ್ರಶ್ನೆಗಳಿಗೆ ಉತ್ತರಿಸಿ’; ಅಶೋಕ್, ಸುಧಾಕರ್ ‘ಭಲೇ ಜೋಡಿ’ಗೆ ರಮೇಶ್ ಬಾಬು ಸವಾಲು

by Udaya News
November 19, 2024
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ತುರ್ತುಪರಿಸ್ಥಿತಿ ವೇಳೆ PUCಯಲ್ಲಿದ್ದಾಗ ಸೆರೆವಾಸ ಅನುಭವಿಸಿದ್ದರೇ ಆರ್.ಅಶೋಕ್? ಅಪ್ರಾಪ್ತರನ್ನು ಜೈಲಿನಲ್ಲಿ ಇಡಲು ಕಾನೂನಿನಲ್ಲಿ ಅವಕಾಶವಿತ್ತೇ? ರಮೇಶ್ ಬಾಬು ಪ್ರಶ್ನೆ
Share on FacebookShare via: WhatsApp

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಾ ಹೋರಾಟದ ನಾಟಕವಾಡುತ್ತಿರುವ ಬಿಜೆಪಿ ನಾಯಕರಾದ ಆರ್.ಅಶೋಕ್ ಹಾಗೂ ಡಾ.ಸುಧಾಕರ್ ಅವರು ಮೊದಲು ತಮ್ಮ ವಿರುದ್ಧವೇ ಇರುವ ಆರೋಪಗಳಿಗೆ ಉತ್ತರಿಸಲಿ ಎಂದು KPCC ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಹೇಳಿದ್ದಾರೆ. ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಂಸದ ಸುಧಾಕರ್ ಅವರನ್ನು ‘ಭಲೇ ಜೋಡಿ’ ಎಂದು ಕರೆದಿರುವ ರಮೇಶ್ ಬಾಬು, ಸರ್ಕಾರದ ವಿರುದ್ಧದ ಹೋರಾಟ ನಡೆಸುವ ತಾವು ಮೊದಲು ಕಾಂಗ್ರೆಸ್ ಪಕ್ಷದ ಪ್ರಶ್ನೆಗಳಿಗೆ ಉತ್ತರಿಸುವಂತೆ ಸವಾಲು ಹಾಕಿದ್ದಾರೆ.

ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ರಮೇಶ್ ಬಾಬು, 10 ಪ್ರಶ್ನೆಗಳನ್ನು ಅಶೋಕ್ ಹಾಗೂ ಸುಧಾಕರ್ ಅವರ ಮುಂದಿಟ್ಟಿದ್ದಾರೆ. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಅಶೋಕ್ ರವರು ಕರ್ನಾಟಕದ ರಾಜ್ಯ ಸರ್ಕಾರದ ವಿರುದ್ಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯ ಸುಧಾಕರ್ ಅವರ ಜೊತೆಯಲ್ಲಿ ಈ ದಿನ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ. ಭಲೇ ಜೋಡಿಯ ರೂಪದಲ್ಲಿ ಇಬ್ಬರು ಪ್ರತಿಭಟನೆಯ ನಾಯಕತ್ವ ವಹಿಸಿಕೊಂಡು ರಾಜ್ಯದ ಜನತೆಗೆ ಮನರಂಜನೆಯನ್ನು ನೀಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

RelatedPosts

‘ರಂಜಾನ್’ ಸಮಯದಲ್ಲಿ ಮಾತ್ರವಲ್ಲ, ಹಿಂದೂಗಳ ಹಬ್ಬ ಕಾಲದಲ್ಲೂ ಶಾಲಾ ಸಮಯದಲ್ಲಿ ಬದಲಾವಣೆಯಾಗಲಿ

‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

ಕೇಂದ್ರದ ವಿರುದ್ಧದ ಕಾಂಗ್ರೆಸ್‌ ಸರ್ಕಾರದ ನಿರ್ಣಯ ನಿಯಮಬಾಹಿರ: ಅಶೋಕ್ 

ಕರ್ನಾಟಕದ ಭಾರತೀಯ ಜನತಾ ಪಕ್ಷದಲ್ಲಿ ಇರುವಂತಹ ಗುಂಪುಗಾರಿಕೆಯ ಲಾಭವನ್ನು ಪಡೆದುಕೊಂಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಬಾಚಿಕೊಂಡಿರುವ ಅಶೋಕ್, ಆ ಸ್ಥಾನವನ್ನು ನಿರ್ವಹಿಸಲು ವಿಫಲರಾಗಿದ್ದಾರೆ. ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಪದೇಪದೇ ಅನವಶ್ಯಕವಾಗಿ ಕಾಂಗ್ರೆಸ್ ಸರ್ಕಾರದ ಮೇಲೆ ಆರೋಪ ಮಾಡುವ ಇವರು ತಮ್ಮ ಮೇಲಿರುವಂತಹ ಗುರುತರವಾದ ಆರೋಪಗಳಿಗೆ ಸಾರ್ವಜನಿಕವಾಗಿ ಇದುವರೆಗೆ ಉತ್ತರವನ್ನು ಕೊಟ್ಟಿಲ್ಲ. ಪಲಾಯನವಾದವನ್ನು ತಮ್ಮ ಧ್ಯೇಯ ವಾಕ್ಯ ಮಾಡಿಕೊಂಡಿರುವ ಆರ್.ಅಶೋಕ್, ತಾವೇ ಹಲವಾರು ಆರೋಪಗಳನ್ನು ಮೈತುಂಬಿಸಿಕೊಂಡಿದ್ದು, ಸಾರ್ವಜನಿಕವಾಗಿ ಉತ್ತರ ಕೊಡುವ ಶಕ್ತಿಯನ್ನು ಕಳೆದುಕೊಂಡು ಸರ್ಕಾರವನ್ನು ಟೀಕಿಸುವಂತಹ ನೈತಿಕತೆಯನ್ನು ಕಳೆದುಕೊಂಡಿದ್ದಾರೆ. ಇಂತಹ ಅಸಮರ್ಥ ವಿಪಕ್ಷ ನಾಯಕರು ಕಾಂಗ್ರೆಸ್ ಮೇಲೆ ಟೀಕೆ ಮಾಡುವುದು ಹಾಸ್ಯಾಸ್ಪದ ಎಂದು ರಮೇಶ್ ಬಾಬು ಎದಿರೇಟು ನೀಡಿದ್ದಾರೆ.

ಬಿಜೆಪಿಯ ಗುಂಪುಗಾರಿಕೆಯನ್ನೇ ಅಸ್ತ್ರ ಮಾಡಿಕೊಂಡು ಅಧಿಕಾರ ಅನುಭವಿಸುತ್ತಿರುವ ಆರ್.ಅಶೋಕ್ ಮೊದಲು ತಮ್ಮ ವಿರುದ್ಧ ಸ್ವಪಕ್ಷದವರೇ ಮಾಡಿರು ಆರೋಪಗಳಿಗೆ ಉತ್ತರ ನೀಡಲಿ ಎಂದು ಸವಾಲು ಹಾಕಿದ ರಮೇಶ್ ಬಾಬು, ಕರ್ನಾಟಕದ ವಿಧಾನಸಭೆಗೆ ತನ್ನದೇ ಆದಂತಹ ಹಿರಿಮೆ ಇದೆ. ಆ ಹಿರಿಮೆಯನ್ನು ಸಂರಕ್ಷಣೆ ಮಾಡುವಲ್ಲಿ, ಗೌರವವನ್ನು ಕಾಪಾಡುವಲ್ಲಿ ವಿಫಲರಾಗಿರುವ ಒಬ್ಬ ಅಸಮರ್ಥ ವಿರೋಧ ಪಕ್ಷದ ನಾಯಕರಾಗಿ ಕರ್ನಾಟಕದ ಜನರಿಗೆ ಆರ್. ಅಶೋಕ್ ಕಾಣಿಸುತ್ತಿದ್ದಾರೆ. ಹಗರಣಗಳ ಕಳಂಕಿತರು ಮತ್ತು ಆರೋಪಿತರು ಆಗಿರುವಂತಹ ಅಶೋಕ್ ಮತ್ತು ಸುಧಾಕರ್ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಈ ಪ್ರಶ್ನೆಗಳಿಗೆ ಅಶೋಕ್ ಮತ್ತು ಸುಧಾಕರ್ ಉತ್ತರ ನೀಡಲಿ ಎಂದು ಹೇಳಿದ್ದಾರೆ.

  • ಕೋವಿಡ್ ಹಗರಣದಲ್ಲಿ ಮೈಕಲ್ ಡಿಕುನ್ಹಾ ಆಯೋಗದ ವರದಿಗೆ ಅನುಗುಣವಾಗಿ ತನಿಖೆಗೆ ಅಥವಾ ಕಾನೂನು ಕ್ರಮಕ್ಕೆ ನೀವು ಸಮ್ಮತಿ ನೀಡುವಿರಾ?

  • ಆರ್. ಅಶೋಕ್ ರವರು ಕರ್ನಾಟಕದ ಪದ್ಮನಾಭನಗರ ಶಾಸಕರಾಗಿ ಪದ್ಮನಾಭನಗರದಲ್ಲಿ ಕೆರೆ ಒತ್ತುವವರಿಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ತನಿಖೆ ಮಾಡಲು ಒತ್ತಾಯ ಮಾಡುವರೇ ?

  • ಆರ್ .ಅಶೋಕ್ ರವರು ಬೆಂಗಳೂರು ದಕ್ಷಿಣ ತಾಲೂಕಿನ ಬಿ.ಎಮ್. ಕಾವಲು ಗ್ರಾಮದ ಬಗರ್ ಹುಕುಂ ಸಾಗುವಳಿಯ 2500 ಎಕರೆಯ ಅಕ್ರಮ ಹಂಚಿಕೆಗೆ ಸಂಬಂಧಪಟ್ಟಂತೆ ತನಿಖೆ ಮಾಡಲು ರಾಜ್ಯ ಸರ್ಕಾರವನ್ನು ಒತ್ತಾಯಿಸುವರೇ ?

  • ಹಿಂದಿನ ಬಿಜೆಪಿ ಸರ್ಕಾರ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ರಾಜ್ಯ ಸರ್ಕಾರಕ್ಕೆ ಸೇರಿದ ಅಮೃತ್ ಕಾವಲ್ ಪ್ರದೇಶದಲ್ಲಿ ಸುಮಾರು 1,000 ಎಕರೆ ಭೂಮಿಯನ್ನು ಕಾನೂನುಬಾಹಿರವಾಗಿ ಹಂಚಿಕೆ ಮಾಡಿದ್ದು ಇದರ ತನಿಖೆಗೆ ಒತ್ತಾಯಿಸುವರೇ ?

  • ಅಂದಿನ ಕಂದಾಯ ಸಚಿವರಾಗಿ ದೊಡ್ಡಬಳ್ಳಾಪುರದ ನೂರಾರು ಕೋಟಿ ರೂಪಾಯಿ ಮೌಲ್ಯದ ಕಂದಾಯ ಜಮೀನಿನ ಅಕ್ರಮ ಹಂಚಿಕೆಗೆ ಸಂಬಂಧಪಟ್ಟಂತೆ ಸಾರ್ವಜನಿಕ ತನಿಖೆಗೆ ಒತ್ತಾಯಿಸುವರೇ?

  • ಹಿಂದಿನ ಬಿಜೆಪಿ ಸರ್ಕಾರದ ಪಿಎಸ್ಐ ಹಗರಣಗಳ ಮತ್ತು ಕೆಪಿಎಸ್ ಸಿ ಪರೀಕ್ಷಾ ಅಕ್ರಮಗಳ ಮೇಲೆ ತನಿಖೆಗೆ ಒತ್ತಾಯಿಸುವರೇ?

  • 7. ಹಿಂದಿನ ಬಿಜೆಪಿ ಸರ್ಕಾರದ ಬಿಟ್ ಕಾಯಿನ್ ಹಗರಣದ ತನಿಖೆಗೆ ಇವರು ಒತ್ತಾಯಿಸುವರೆ?

  • ಆರ್ ಅಶೋಕ್ ರವರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಲೊಟ್ಟೆಗೊಲ್ಲಹಳ್ಳಿ ಭೂಮಿಗೆ ಸಂಬಂಧಪಟ್ಟಂತೆ ಅಕ್ರಮ ಭೂಮಿ ಹಂಚಿಕೆಯ ಸಂಬಂಧ ತನಿಖೆಗೆ ಒತ್ತಾಯಿಸುವರೆ?

  • ಬಿಜೆಪಿ ನಾಯಕರು ಸನ್ಮಾನ್ಯ ಯತ್ನಾಳ್ ರವರು ನೀರಾವರಿ ಇಲಾಖೆಗೆ ಸಂಬಂಧಪಟ್ಟಂತೆ 20,000 ಕೋಟಿ ರೂಪಾಯಿಗಳ ಆರೋಪವನ್ನು ವಿಜಯೇಂದ್ರರವರ ಮೇಲೆ ಮಾಡಿದ್ದು ಇದರ ತನಿಖೆಗೆ ಒತ್ತಾಯಿಸುವರೇ?

  • ಯತ್ನಾಳ್ ರವರು ಈ ಸರ್ಕಾರವನ್ನು ಉರುಳಿಸಲು ಒಂದು ಸಾವಿರ ಕೋಟಿ ರೂಪಾಯಿಗಳ ಹಣವನ್ನು ಶೇಖರಣೆ ಮಾಡಿರುವುದಾಗಿ ವಿಜಯೇಂದ್ರ ಅವರ ಮೇಲೆ ಮಾಡಿರುವ ಆರೋಪವನ್ನು ತನಿಖೆ ಮಾಡಲು ಒತ್ತಾಯಿಸುವರೇ?

ಭಾರತೀಯ ಜನತಾ ಪಕ್ಷದಲ್ಲಿ ಇರುವಂತಹ ಗುಂಪುಗಾರಿಕೆಯನ್ನು ಮುಚ್ಚಿಕೊಳ್ಳಲು ಇವರು ಜಂಟಿಯಾಗಿ ಪ್ರಚಾರಕ್ಕೆ ಹೊರಟಿದ್ದಾರೆ. ಆದರೆ ಇವರ ಜಂಟಿ ಅಕ್ರಮಗಳ ಕುರಿತು ಸಾರ್ವಜನಿಕವಾಗಿ ಉತ್ತರ ನೀಡಲು ಇಬ್ಬರು ನಾಯಕರು ಹೊಣೆಗಾರಿಕೆಯನ್ನು ಹೊಂದಿದ್ದು ಸಾರ್ವಜನಿಕ ಹಿತಾಸಕ್ತಿಯಿಂದ ರಾಜ್ಯದ ಹಿತಾಸಕ್ತಿಯಿಂದ ತಮ್ಮ ಮೇಲೆ ಬಂದಿರುವ ಆರೋಪಗಳಿಗೆ ಉತ್ತರ ನೀಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷವು ಒತ್ತಾಯಿಸುತ್ತದೆ. ಆರ್ .ಅಶೋಕ್ ಮೇಲೆ ಸುಪ್ರೀಂ ಕೋರ್ಟ್ ನಲ್ಲಿ ಬಾಕಿ ಇರುವಂತಹ ಕ್ರಿಮಿನಲ್ ಪ್ರಕರಣದ ಮಾಹಿತಿಯನ್ನು ಚುನಾವಣಾ ಪ್ರಮಾಣ ಪತ್ರದಲ್ಲಿ ಮುಚ್ಚಿಟ್ಟಿರುತ್ತಾರೆ. ಕೇವಲ ಪ್ರಚಾರಕ್ಕಾಗಿ ರಾಜ್ಯ ಸರ್ಕಾರದ ವಿರುದ್ಧ ಮುಖ್ಯಮಂತ್ರಿಗಳ ವಿರುದ್ಧ ಆರೋಪಗಳನ್ನು ಮಾಡುವ ಬದಲು ಅವರು ತಮ್ಮ ಆತ್ಮ ಶುದ್ಧೀಕರಣ ಮಾಡಿಕೊಳ್ಳಲು ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆ ಸ್ಥಾನದ ಹಿರಿಮೆಯನ್ನು ಕಾಪಾಡಿಕೊಳ್ಳಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷವು ಒತ್ತಾಯಿಸುತ್ತದೆ ಎಂದು ರಮೇಶ್ ಬಾಬು ಹೇಳಿದ್ದಾರೆ.

ShareSendTweetShare
Previous Post

ನಾಗ್ಪುರದಲ್ಲಿ ಕಾರ್ಯಕರ್ತ ವಿಕಾಸ್ ವರ್ಗ ದ್ವಿತೀಯ (ವಿಶೇಷ) ಪ್ರಾರಂಭ

Next Post

ಉಕ್ರೇನ್ ಮೇಲೆ ರಷ್ಯಾ ಪ್ರಬಲ ಕ್ಷಿಪಣಿ ದಾಳಿ; 10ಕ್ಕೂ ಹೆಚ್ಚು ಮಂದಿ ಸಾವು

Related Posts

‘ನಿಮ್ಮ ಖಾತೆ ನಿಭಾಯಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಬೇರೆ ಇಲಾಖೆಯನ್ನು ವಹಿಸಿಕೊಳ್ಳಿ’; ಪರಮೇಶ್ವರ್’ಗೆ ಯತ್ನಾಳ್ ತರಾಟೆ
Focus

‘ರಂಜಾನ್’ ಸಮಯದಲ್ಲಿ ಮಾತ್ರವಲ್ಲ, ಹಿಂದೂಗಳ ಹಬ್ಬ ಕಾಲದಲ್ಲೂ ಶಾಲಾ ಸಮಯದಲ್ಲಿ ಬದಲಾವಣೆಯಾಗಲಿ

February 04, 2026 10:02 AM
‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ
Focus

‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

February 04, 2026 06:02 AM
Focus

ಕೇಂದ್ರದ ವಿರುದ್ಧದ ಕಾಂಗ್ರೆಸ್‌ ಸರ್ಕಾರದ ನಿರ್ಣಯ ನಿಯಮಬಾಹಿರ: ಅಶೋಕ್ 

February 04, 2026 12:02 AM
ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ
Focus

ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

February 04, 2026 12:02 AM
ಸೃಷ್ಠಿ ಶೈಕ್ಷಣಿಕ ಸಂಸ್ಥೆಯ ಸ್ಥಾಪಕ ಪ್ರೊ.ಡಿ.ಗೋಪಾಲ ಕೃಷ್ಣರಿಗೆ ‘ಕರ್ನಾಟಕ ಅಚೀವರ್ಸ್ ಪ್ರಶಸ್ತಿ-2026’
Focus

ಸೃಷ್ಠಿ ಶೈಕ್ಷಣಿಕ ಸಂಸ್ಥೆಯ ಸ್ಥಾಪಕ ಪ್ರೊ.ಡಿ.ಗೋಪಾಲ ಕೃಷ್ಣರಿಗೆ ‘ಕರ್ನಾಟಕ ಅಚೀವರ್ಸ್ ಪ್ರಶಸ್ತಿ-2026’

February 04, 2026 12:02 AM
ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ
Focus

ಅಬಕಾರಿ ಅಕ್ರಮ: ಸಚಿವ ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಪಟ್ಟು 

February 03, 2026 06:02 PM

Popular Stories

  • ‘ಸುಸ್ಥಿರ ನಗರ ಜೀವನಕ್ಕೆ ವಿಜ್ಞಾನ’ – ಅಪಾರ್ಟ್‌ಮೆಂಟ್ ನಿವಾಸಿಗಳೊಂದಿಗೆ ಅಧಿಕಾರಿಗಳ ಸಂವಾದ

    ‘ಸುಸ್ಥಿರ ನಗರ ಜೀವನಕ್ಕೆ ವಿಜ್ಞಾನ’ – ಅಪಾರ್ಟ್‌ಮೆಂಟ್ ನಿವಾಸಿಗಳೊಂದಿಗೆ ಅಧಿಕಾರಿಗಳ ಸಂವಾದ

    0 shares
    Share 0 Tweet 0
  • ‘ದಾರ್ಶನಿಕರ ಚಿಂತನೆಗಳನ್ನು ಜನರು ಅನುಸರಿಸಿದರೆ ನ್ಯಾಯಾಂಗ ವ್ಯವಸ್ಥೆಯ ಅನಿವಾರ್ಯತೆಯೇ ಇಲ್ಲ’; ಮಾಜಿ AAG ಅರುಣ್ ಶ್ಯಾಮ್

    0 shares
    Share 0 Tweet 0
  • ಯಶೋಗಾಥೆ’ಗೆ ತಯಾರಿ.. ಜ.25ರ ‘ರಥ ಸಪ್ತಮಿ’ ಸಾಮೂಹಿಕ ಸೂರ್ಯ ನಮಸ್ಕಾರಕ್ಕೆ ತಾಲೀಮು

    0 shares
    Share 0 Tweet 0
  • ಉಡುಪಿ ‘ಪರ್ಯಾಯ’ದಲ್ಲಿ ಸಾಂಸ್ಕೃತಿಕ ದಾಖಲೆ; ಒಂದೇ ವೇದಿಕೆಯಲ್ಲಿ 40ಕ್ಕೂ ಹೆಚ್ಚು ಗಾಯಕರ ಸಂಗೀತ ರಸದೌತಣ

    0 shares
    Share 0 Tweet 0
  • ‘ಕಾನ್ಫಿಡೆಂಟ್’ ಮಾಲೀಕ ಸಿ.ಜೆ.ರಾಯ್ ಸಾವಿನ ಬಗ್ಗೆ ಹೈಕೋರ್ಟ್‌ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ತನಿಖೆ ನಡೆಯಲಿ; ಸರ್ಕಾರಕ್ಕೆ CSS ಪಟ್ಟು

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In