Friday, July 24, 2026
Contact Us
UdayaNews
  • ಪ್ರಮುಖ ಸುದ್ದಿ
    ಕಾಶಿ, ಅಯೋಧ್ಯೆ, ಮಥುರಾದಲ್ಲಿ ಆಧ್ಯಾತ್ಮಿಕ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಒತ್ತು

    ಕಾಶಿ, ಅಯೋಧ್ಯೆ, ಮಥುರಾದಲ್ಲಿ ಆಧ್ಯಾತ್ಮಿಕ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಒತ್ತು

    ದೇಶೀಯ ‘ಕುಶಾ’ ಕ್ಷಿಪಣಿಯ ಮೊದಲ ಯಶಸ್ವಿ ಪರೀಕ್ಷೆ; ಭಾರತದ ವಾಯು ರಕ್ಷಣೆಗೆ ಮತ್ತಷ್ಟು ಬಲ

    ದೇಶೀಯ ‘ಕುಶಾ’ ಕ್ಷಿಪಣಿಯ ಮೊದಲ ಯಶಸ್ವಿ ಪರೀಕ್ಷೆ; ಭಾರತದ ವಾಯು ರಕ್ಷಣೆಗೆ ಮತ್ತಷ್ಟು ಬಲ

    ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ

    ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ

    ‘ಬಿಜೆಪಿ ಬಳಸುತ್ತಿರುವ ಭಾಷೆ ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ’: ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

    ‘ಬಿಜೆಪಿ ಬಳಸುತ್ತಿರುವ ಭಾಷೆ ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ’: ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ಆಗಸ್ಟ್‌ 8ರೊಳಗೆ ಎಸ್‌ಐಆರ್‌ ಫಾರ್ಮ್ ಸಲ್ಲಿಸಿ: ಮತದಾರರಿಗೆ ಚುನಾವಣಾ ಆಯೋಗ ಮನವಿ

    ಆಗಸ್ಟ್‌ 8ರೊಳಗೆ ಎಸ್‌ಐಆರ್‌ ಫಾರ್ಮ್ ಸಲ್ಲಿಸಿ: ಮತದಾರರಿಗೆ ಚುನಾವಣಾ ಆಯೋಗ ಮನವಿ

    ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಪ್ರಧಾನಿ ಮೋದಿ ಘೋಷಣೆ

    ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಪ್ರಧಾನಿ ಮೋದಿ ಘೋಷಣೆ

    ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    ಮಂಗಳೂರು ಮೀನುಗಾರಿಕಾ ಬಂದರು ಅಭಿವೃದ್ಧಿ ಶೇ.25 ಪೂರ್ಣ; 2027ರೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ

    ಮಂಗಳೂರು ಮೀನುಗಾರಿಕಾ ಬಂದರು ಅಭಿವೃದ್ಧಿ ಶೇ.25 ಪೂರ್ಣ; 2027ರೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ

    ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

    ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

  • ರಾಜ್ಯ
    ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ

    ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ

    ‘ಬಿಜೆಪಿ ಬಳಸುತ್ತಿರುವ ಭಾಷೆ ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ’: ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

    ‘ಬಿಜೆಪಿ ಬಳಸುತ್ತಿರುವ ಭಾಷೆ ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ’: ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

    ಆಗಸ್ಟ್‌ 8ರೊಳಗೆ ಎಸ್‌ಐಆರ್‌ ಫಾರ್ಮ್ ಸಲ್ಲಿಸಿ: ಮತದಾರರಿಗೆ ಚುನಾವಣಾ ಆಯೋಗ ಮನವಿ

    ಆಗಸ್ಟ್‌ 8ರೊಳಗೆ ಎಸ್‌ಐಆರ್‌ ಫಾರ್ಮ್ ಸಲ್ಲಿಸಿ: ಮತದಾರರಿಗೆ ಚುನಾವಣಾ ಆಯೋಗ ಮನವಿ

    ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    ಮಂಗಳೂರು ಮೀನುಗಾರಿಕಾ ಬಂದರು ಅಭಿವೃದ್ಧಿ ಶೇ.25 ಪೂರ್ಣ; 2027ರೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ

    ಮಂಗಳೂರು ಮೀನುಗಾರಿಕಾ ಬಂದರು ಅಭಿವೃದ್ಧಿ ಶೇ.25 ಪೂರ್ಣ; 2027ರೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ

    ಸಂಪುಟ ವಿಸ್ತಣೆ ಮತ್ತೆ ಮುಂದಕ್ಕೆ; ಅಂತೂ-ಇಂತೂ ಇವರೇ ಸಚಿವರಾಗುವ ಸಾಧ್ಯತೆ ಹೆಚ್ಚು

    ಸಂಪುಟ ವಿಸ್ತಣೆ ಮತ್ತೆ ಮುಂದಕ್ಕೆ; ಅಂತೂ-ಇಂತೂ ಇವರೇ ಸಚಿವರಾಗುವ ಸಾಧ್ಯತೆ ಹೆಚ್ಚು

    ಪ್ರತಿಪಕ್ಷದ ನಾಯಕರ ಬಂಧನಕ್ಕೆ ಸಿದ್ದರಾಮಯ್ಯ ಖಂಡನೆ: ಕೇಂದ್ರದ ವಿರುದ್ಧ ವಾಗ್ದಾಳಿ

    ಪ್ರತಿಪಕ್ಷದ ನಾಯಕರ ಬಂಧನಕ್ಕೆ ಸಿದ್ದರಾಮಯ್ಯ ಖಂಡನೆ: ಕೇಂದ್ರದ ವಿರುದ್ಧ ವಾಗ್ದಾಳಿ

    ರಾಹುಲ್ ಗಾಂಧಿ ಬಂಧನ ಖಂಡನೀಯ; ಪೊಲೀಸ್ ಬಲಪ್ರಯೋಗಕ್ಕೆ ನಾಯಕರ ಆಕ್ರೋಶ

    ರಾಹುಲ್ ಗಾಂಧಿ ಬಂಧನ ಖಂಡನೀಯ; ಪೊಲೀಸ್ ಬಲಪ್ರಯೋಗಕ್ಕೆ ನಾಯಕರ ಆಕ್ರೋಶ

    ‘ವಿದ್ಯಾರ್ಥಿಗಳ ಹೆಸರಿನಲ್ಲಿ ರಾಹುಲ್ ಗಾಂಧಿ ರಾಜಕೀಯ’: ವಿಜಯೇಂದ್ರ ಆರೋಪ

    ‘ವಿದ್ಯಾರ್ಥಿಗಳ ಹೆಸರಿನಲ್ಲಿ ರಾಹುಲ್ ಗಾಂಧಿ ರಾಜಕೀಯ’: ವಿಜಯೇಂದ್ರ ಆರೋಪ

    ಶಿವಾಜಿನಗರದಲ್ಲಿ ಅಧಿಕಾರಿಗಳ ಮೇಲಿನ ಹಲ್ಲೆಗೆ ಬಿಜೆಪಿ ಖಂಡನೆ; ಹಲ್ಲೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

    ಶಿವಾಜಿನಗರದಲ್ಲಿ ಅಧಿಕಾರಿಗಳ ಮೇಲಿನ ಹಲ್ಲೆಗೆ ಬಿಜೆಪಿ ಖಂಡನೆ; ಹಲ್ಲೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

  • ದೇಶ
    ಕಾಶಿ, ಅಯೋಧ್ಯೆ, ಮಥುರಾದಲ್ಲಿ ಆಧ್ಯಾತ್ಮಿಕ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಒತ್ತು

    ಕಾಶಿ, ಅಯೋಧ್ಯೆ, ಮಥುರಾದಲ್ಲಿ ಆಧ್ಯಾತ್ಮಿಕ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಒತ್ತು

    ದೇಶೀಯ ‘ಕುಶಾ’ ಕ್ಷಿಪಣಿಯ ಮೊದಲ ಯಶಸ್ವಿ ಪರೀಕ್ಷೆ; ಭಾರತದ ವಾಯು ರಕ್ಷಣೆಗೆ ಮತ್ತಷ್ಟು ಬಲ

    ದೇಶೀಯ ‘ಕುಶಾ’ ಕ್ಷಿಪಣಿಯ ಮೊದಲ ಯಶಸ್ವಿ ಪರೀಕ್ಷೆ; ಭಾರತದ ವಾಯು ರಕ್ಷಣೆಗೆ ಮತ್ತಷ್ಟು ಬಲ

    ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಪ್ರಧಾನಿ ಮೋದಿ ಘೋಷಣೆ

    ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಪ್ರಧಾನಿ ಮೋದಿ ಘೋಷಣೆ

    ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

    ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

    ಐದು ವರ್ಷಗಳಲ್ಲಿ ಒಳಚರಂಡಿ ಶುಚಿಗೊಳಿಸುವ ವೇಳೆ 332 ಕಾರ್ಮಿಕರ ಸಾವು; 193 ಎಫ್‌ಐಆರ್ ದಾಖಲು

    ಐದು ವರ್ಷಗಳಲ್ಲಿ ಒಳಚರಂಡಿ ಶುಚಿಗೊಳಿಸುವ ವೇಳೆ 332 ಕಾರ್ಮಿಕರ ಸಾವು; 193 ಎಫ್‌ಐಆರ್ ದಾಖಲು

    ಅಕ್ರಮ ಡಿಜಿಟಲ್ ಸಾಲ ಆ್ಯಪ್‌ಗಳ ವಿರುದ್ಧ ಕೇಂದ್ರ, ಆರ್‌ಬಿಐ ಕಠಿಣ ಕ್ರಮ; ಹೊಸ ನಿಯಮ ಜಾರಿ

    ಅಕ್ರಮ ಡಿಜಿಟಲ್ ಸಾಲ ಆ್ಯಪ್‌ಗಳ ವಿರುದ್ಧ ಕೇಂದ್ರ, ಆರ್‌ಬಿಐ ಕಠಿಣ ಕ್ರಮ; ಹೊಸ ನಿಯಮ ಜಾರಿ

    ಉಚಿತ HPV ಲಸಿಕೆ ಅಭಿಯಾನ: ದೇಶಾದ್ಯಂತ 52.1 ಲಕ್ಷಕ್ಕೂ ಹೆಚ್ಚು ಬಾಲಕಿಯರಿಗೆ ಲಸಿಕೆ

    ಉಚಿತ HPV ಲಸಿಕೆ ಅಭಿಯಾನ: ದೇಶಾದ್ಯಂತ 52.1 ಲಕ್ಷಕ್ಕೂ ಹೆಚ್ಚು ಬಾಲಕಿಯರಿಗೆ ಲಸಿಕೆ

    ನೀಟ್ ಪ್ರತಿಭಟನೆಗಳ ನಡುವೆಯೇ ಸೋನಂ ವಾಂಗ್‌ಚುಕ್ ಭೇಟಿ ಮಾಡಿದ ಕೇಂದ್ರ ಸಚಿವರು

    ನೀಟ್ ಪ್ರತಿಭಟನೆಗಳ ನಡುವೆಯೇ ಸೋನಂ ವಾಂಗ್‌ಚುಕ್ ಭೇಟಿ ಮಾಡಿದ ಕೇಂದ್ರ ಸಚಿವರು

    ಚಾಲಕ-ಮಾಲೀಕತ್ವದ ‘ಭಾರತ್ ಟ್ಯಾಕ್ಸಿ’ಗೆ ಉತ್ತಮ ಸ್ಪಂದನೆ; ಇನ್ನಷ್ಟು ರಾಜ್ಯಗಳಿಗೆ ವಿಸ್ತರಣೆ

    ಚಾಲಕ-ಮಾಲೀಕತ್ವದ ‘ಭಾರತ್ ಟ್ಯಾಕ್ಸಿ’ಗೆ ಉತ್ತಮ ಸ್ಪಂದನೆ; ಇನ್ನಷ್ಟು ರಾಜ್ಯಗಳಿಗೆ ವಿಸ್ತರಣೆ

    ಆಯುಷ್ ವೀಸಾ, ಜಾಗತಿಕ ಒಪ್ಪಂದಗಳಿಂದ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಉತ್ತೇಜನ: ಕೇಂದ್ರ

    ಆಯುಷ್ ವೀಸಾ, ಜಾಗತಿಕ ಒಪ್ಪಂದಗಳಿಂದ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಉತ್ತೇಜನ: ಕೇಂದ್ರ

  • ವಿದೇಶ
    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

    ಅಮೆರಿಕ ಜೊತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್; ಮತ್ತೆ ‘ಹಾರ್ಮುಜ್’ ಕಗ್ಗಂಟು

    ಅಮೆರಿಕ ಜೊತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್; ಮತ್ತೆ ‘ಹಾರ್ಮುಜ್’ ಕಗ್ಗಂಟು

    ಹಾರ್ಮುಜ್ ಜಲಸಂಧಿ ದಾಳಿಗೆ ಭಾರತ ಖಂಡಿಸಿದ ಭಾರತ

    ಹಾರ್ಮುಜ್ ಜಲಸಂಧಿ ದಾಳಿಗೆ ಭಾರತ ಖಂಡಿಸಿದ ಭಾರತ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

    ಭಾರತೀಯ ಸಂಗೀತ ಲೋಕ ಅದ್ಭುತ ಪ್ರತಿಭೆ.. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ ಎಸ್. ಜಾನಕಿ

    ಭಾರತೀಯ ಸಂಗೀತ ಲೋಕ ಅದ್ಭುತ ಪ್ರತಿಭೆ.. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ ಎಸ್. ಜಾನಕಿ

    ಹಿರಿಯ ಗಾಯಕಿ ಎಸ್. ಜಾನಕಿ ನಿಧನ; ಬಡವಾದ ಸಂಗೀತ ಲೋಕ

    ಹಿರಿಯ ಗಾಯಕಿ ಎಸ್. ಜಾನಕಿ ನಿಧನ; ಬಡವಾದ ಸಂಗೀತ ಲೋಕ

    Veteran Singer S. Janaki Passes Away at 88; Music World Mourns the Loss

    Veteran Singer S. Janaki Passes Away at 88; Music World Mourns the Loss

  • ಆಧ್ಯಾತ್ಮ
    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ಕಾಶಿ, ಅಯೋಧ್ಯೆ, ಮಥುರಾದಲ್ಲಿ ಆಧ್ಯಾತ್ಮಿಕ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಒತ್ತು

    ಕಾಶಿ, ಅಯೋಧ್ಯೆ, ಮಥುರಾದಲ್ಲಿ ಆಧ್ಯಾತ್ಮಿಕ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಒತ್ತು

    ದೇಶೀಯ ‘ಕುಶಾ’ ಕ್ಷಿಪಣಿಯ ಮೊದಲ ಯಶಸ್ವಿ ಪರೀಕ್ಷೆ; ಭಾರತದ ವಾಯು ರಕ್ಷಣೆಗೆ ಮತ್ತಷ್ಟು ಬಲ

    ದೇಶೀಯ ‘ಕುಶಾ’ ಕ್ಷಿಪಣಿಯ ಮೊದಲ ಯಶಸ್ವಿ ಪರೀಕ್ಷೆ; ಭಾರತದ ವಾಯು ರಕ್ಷಣೆಗೆ ಮತ್ತಷ್ಟು ಬಲ

    ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ

    ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ

    ‘ಬಿಜೆಪಿ ಬಳಸುತ್ತಿರುವ ಭಾಷೆ ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ’: ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

    ‘ಬಿಜೆಪಿ ಬಳಸುತ್ತಿರುವ ಭಾಷೆ ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ’: ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ಆಗಸ್ಟ್‌ 8ರೊಳಗೆ ಎಸ್‌ಐಆರ್‌ ಫಾರ್ಮ್ ಸಲ್ಲಿಸಿ: ಮತದಾರರಿಗೆ ಚುನಾವಣಾ ಆಯೋಗ ಮನವಿ

    ಆಗಸ್ಟ್‌ 8ರೊಳಗೆ ಎಸ್‌ಐಆರ್‌ ಫಾರ್ಮ್ ಸಲ್ಲಿಸಿ: ಮತದಾರರಿಗೆ ಚುನಾವಣಾ ಆಯೋಗ ಮನವಿ

    ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಪ್ರಧಾನಿ ಮೋದಿ ಘೋಷಣೆ

    ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಪ್ರಧಾನಿ ಮೋದಿ ಘೋಷಣೆ

    ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    ಮಂಗಳೂರು ಮೀನುಗಾರಿಕಾ ಬಂದರು ಅಭಿವೃದ್ಧಿ ಶೇ.25 ಪೂರ್ಣ; 2027ರೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ

    ಮಂಗಳೂರು ಮೀನುಗಾರಿಕಾ ಬಂದರು ಅಭಿವೃದ್ಧಿ ಶೇ.25 ಪೂರ್ಣ; 2027ರೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ

    ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

    ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

  • ರಾಜ್ಯ
    ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ

    ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ

    ‘ಬಿಜೆಪಿ ಬಳಸುತ್ತಿರುವ ಭಾಷೆ ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ’: ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

    ‘ಬಿಜೆಪಿ ಬಳಸುತ್ತಿರುವ ಭಾಷೆ ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ’: ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

    ಆಗಸ್ಟ್‌ 8ರೊಳಗೆ ಎಸ್‌ಐಆರ್‌ ಫಾರ್ಮ್ ಸಲ್ಲಿಸಿ: ಮತದಾರರಿಗೆ ಚುನಾವಣಾ ಆಯೋಗ ಮನವಿ

    ಆಗಸ್ಟ್‌ 8ರೊಳಗೆ ಎಸ್‌ಐಆರ್‌ ಫಾರ್ಮ್ ಸಲ್ಲಿಸಿ: ಮತದಾರರಿಗೆ ಚುನಾವಣಾ ಆಯೋಗ ಮನವಿ

    ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    ಮಂಗಳೂರು ಮೀನುಗಾರಿಕಾ ಬಂದರು ಅಭಿವೃದ್ಧಿ ಶೇ.25 ಪೂರ್ಣ; 2027ರೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ

    ಮಂಗಳೂರು ಮೀನುಗಾರಿಕಾ ಬಂದರು ಅಭಿವೃದ್ಧಿ ಶೇ.25 ಪೂರ್ಣ; 2027ರೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ

    ಸಂಪುಟ ವಿಸ್ತಣೆ ಮತ್ತೆ ಮುಂದಕ್ಕೆ; ಅಂತೂ-ಇಂತೂ ಇವರೇ ಸಚಿವರಾಗುವ ಸಾಧ್ಯತೆ ಹೆಚ್ಚು

    ಸಂಪುಟ ವಿಸ್ತಣೆ ಮತ್ತೆ ಮುಂದಕ್ಕೆ; ಅಂತೂ-ಇಂತೂ ಇವರೇ ಸಚಿವರಾಗುವ ಸಾಧ್ಯತೆ ಹೆಚ್ಚು

    ಪ್ರತಿಪಕ್ಷದ ನಾಯಕರ ಬಂಧನಕ್ಕೆ ಸಿದ್ದರಾಮಯ್ಯ ಖಂಡನೆ: ಕೇಂದ್ರದ ವಿರುದ್ಧ ವಾಗ್ದಾಳಿ

    ಪ್ರತಿಪಕ್ಷದ ನಾಯಕರ ಬಂಧನಕ್ಕೆ ಸಿದ್ದರಾಮಯ್ಯ ಖಂಡನೆ: ಕೇಂದ್ರದ ವಿರುದ್ಧ ವಾಗ್ದಾಳಿ

    ರಾಹುಲ್ ಗಾಂಧಿ ಬಂಧನ ಖಂಡನೀಯ; ಪೊಲೀಸ್ ಬಲಪ್ರಯೋಗಕ್ಕೆ ನಾಯಕರ ಆಕ್ರೋಶ

    ರಾಹುಲ್ ಗಾಂಧಿ ಬಂಧನ ಖಂಡನೀಯ; ಪೊಲೀಸ್ ಬಲಪ್ರಯೋಗಕ್ಕೆ ನಾಯಕರ ಆಕ್ರೋಶ

    ‘ವಿದ್ಯಾರ್ಥಿಗಳ ಹೆಸರಿನಲ್ಲಿ ರಾಹುಲ್ ಗಾಂಧಿ ರಾಜಕೀಯ’: ವಿಜಯೇಂದ್ರ ಆರೋಪ

    ‘ವಿದ್ಯಾರ್ಥಿಗಳ ಹೆಸರಿನಲ್ಲಿ ರಾಹುಲ್ ಗಾಂಧಿ ರಾಜಕೀಯ’: ವಿಜಯೇಂದ್ರ ಆರೋಪ

    ಶಿವಾಜಿನಗರದಲ್ಲಿ ಅಧಿಕಾರಿಗಳ ಮೇಲಿನ ಹಲ್ಲೆಗೆ ಬಿಜೆಪಿ ಖಂಡನೆ; ಹಲ್ಲೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

    ಶಿವಾಜಿನಗರದಲ್ಲಿ ಅಧಿಕಾರಿಗಳ ಮೇಲಿನ ಹಲ್ಲೆಗೆ ಬಿಜೆಪಿ ಖಂಡನೆ; ಹಲ್ಲೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

  • ದೇಶ
    ಕಾಶಿ, ಅಯೋಧ್ಯೆ, ಮಥುರಾದಲ್ಲಿ ಆಧ್ಯಾತ್ಮಿಕ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಒತ್ತು

    ಕಾಶಿ, ಅಯೋಧ್ಯೆ, ಮಥುರಾದಲ್ಲಿ ಆಧ್ಯಾತ್ಮಿಕ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಒತ್ತು

    ದೇಶೀಯ ‘ಕುಶಾ’ ಕ್ಷಿಪಣಿಯ ಮೊದಲ ಯಶಸ್ವಿ ಪರೀಕ್ಷೆ; ಭಾರತದ ವಾಯು ರಕ್ಷಣೆಗೆ ಮತ್ತಷ್ಟು ಬಲ

    ದೇಶೀಯ ‘ಕುಶಾ’ ಕ್ಷಿಪಣಿಯ ಮೊದಲ ಯಶಸ್ವಿ ಪರೀಕ್ಷೆ; ಭಾರತದ ವಾಯು ರಕ್ಷಣೆಗೆ ಮತ್ತಷ್ಟು ಬಲ

    ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಪ್ರಧಾನಿ ಮೋದಿ ಘೋಷಣೆ

    ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಪ್ರಧಾನಿ ಮೋದಿ ಘೋಷಣೆ

    ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

    ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

    ಐದು ವರ್ಷಗಳಲ್ಲಿ ಒಳಚರಂಡಿ ಶುಚಿಗೊಳಿಸುವ ವೇಳೆ 332 ಕಾರ್ಮಿಕರ ಸಾವು; 193 ಎಫ್‌ಐಆರ್ ದಾಖಲು

    ಐದು ವರ್ಷಗಳಲ್ಲಿ ಒಳಚರಂಡಿ ಶುಚಿಗೊಳಿಸುವ ವೇಳೆ 332 ಕಾರ್ಮಿಕರ ಸಾವು; 193 ಎಫ್‌ಐಆರ್ ದಾಖಲು

    ಅಕ್ರಮ ಡಿಜಿಟಲ್ ಸಾಲ ಆ್ಯಪ್‌ಗಳ ವಿರುದ್ಧ ಕೇಂದ್ರ, ಆರ್‌ಬಿಐ ಕಠಿಣ ಕ್ರಮ; ಹೊಸ ನಿಯಮ ಜಾರಿ

    ಅಕ್ರಮ ಡಿಜಿಟಲ್ ಸಾಲ ಆ್ಯಪ್‌ಗಳ ವಿರುದ್ಧ ಕೇಂದ್ರ, ಆರ್‌ಬಿಐ ಕಠಿಣ ಕ್ರಮ; ಹೊಸ ನಿಯಮ ಜಾರಿ

    ಉಚಿತ HPV ಲಸಿಕೆ ಅಭಿಯಾನ: ದೇಶಾದ್ಯಂತ 52.1 ಲಕ್ಷಕ್ಕೂ ಹೆಚ್ಚು ಬಾಲಕಿಯರಿಗೆ ಲಸಿಕೆ

    ಉಚಿತ HPV ಲಸಿಕೆ ಅಭಿಯಾನ: ದೇಶಾದ್ಯಂತ 52.1 ಲಕ್ಷಕ್ಕೂ ಹೆಚ್ಚು ಬಾಲಕಿಯರಿಗೆ ಲಸಿಕೆ

    ನೀಟ್ ಪ್ರತಿಭಟನೆಗಳ ನಡುವೆಯೇ ಸೋನಂ ವಾಂಗ್‌ಚುಕ್ ಭೇಟಿ ಮಾಡಿದ ಕೇಂದ್ರ ಸಚಿವರು

    ನೀಟ್ ಪ್ರತಿಭಟನೆಗಳ ನಡುವೆಯೇ ಸೋನಂ ವಾಂಗ್‌ಚುಕ್ ಭೇಟಿ ಮಾಡಿದ ಕೇಂದ್ರ ಸಚಿವರು

    ಚಾಲಕ-ಮಾಲೀಕತ್ವದ ‘ಭಾರತ್ ಟ್ಯಾಕ್ಸಿ’ಗೆ ಉತ್ತಮ ಸ್ಪಂದನೆ; ಇನ್ನಷ್ಟು ರಾಜ್ಯಗಳಿಗೆ ವಿಸ್ತರಣೆ

    ಚಾಲಕ-ಮಾಲೀಕತ್ವದ ‘ಭಾರತ್ ಟ್ಯಾಕ್ಸಿ’ಗೆ ಉತ್ತಮ ಸ್ಪಂದನೆ; ಇನ್ನಷ್ಟು ರಾಜ್ಯಗಳಿಗೆ ವಿಸ್ತರಣೆ

    ಆಯುಷ್ ವೀಸಾ, ಜಾಗತಿಕ ಒಪ್ಪಂದಗಳಿಂದ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಉತ್ತೇಜನ: ಕೇಂದ್ರ

    ಆಯುಷ್ ವೀಸಾ, ಜಾಗತಿಕ ಒಪ್ಪಂದಗಳಿಂದ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಉತ್ತೇಜನ: ಕೇಂದ್ರ

  • ವಿದೇಶ
    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

    ಅಮೆರಿಕ ಜೊತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್; ಮತ್ತೆ ‘ಹಾರ್ಮುಜ್’ ಕಗ್ಗಂಟು

    ಅಮೆರಿಕ ಜೊತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್; ಮತ್ತೆ ‘ಹಾರ್ಮುಜ್’ ಕಗ್ಗಂಟು

    ಹಾರ್ಮುಜ್ ಜಲಸಂಧಿ ದಾಳಿಗೆ ಭಾರತ ಖಂಡಿಸಿದ ಭಾರತ

    ಹಾರ್ಮುಜ್ ಜಲಸಂಧಿ ದಾಳಿಗೆ ಭಾರತ ಖಂಡಿಸಿದ ಭಾರತ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

    ಭಾರತೀಯ ಸಂಗೀತ ಲೋಕ ಅದ್ಭುತ ಪ್ರತಿಭೆ.. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ ಎಸ್. ಜಾನಕಿ

    ಭಾರತೀಯ ಸಂಗೀತ ಲೋಕ ಅದ್ಭುತ ಪ್ರತಿಭೆ.. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ ಎಸ್. ಜಾನಕಿ

    ಹಿರಿಯ ಗಾಯಕಿ ಎಸ್. ಜಾನಕಿ ನಿಧನ; ಬಡವಾದ ಸಂಗೀತ ಲೋಕ

    ಹಿರಿಯ ಗಾಯಕಿ ಎಸ್. ಜಾನಕಿ ನಿಧನ; ಬಡವಾದ ಸಂಗೀತ ಲೋಕ

    Veteran Singer S. Janaki Passes Away at 88; Music World Mourns the Loss

    Veteran Singer S. Janaki Passes Away at 88; Music World Mourns the Loss

  • ಆಧ್ಯಾತ್ಮ
    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Focus

ಭಾರತ್ ಬಂದ್‌ಗೆ ಸ್ಪಂದಿಸದ ರೈತರಿಗೆ ಬಿಜೆಪಿ ಧನ್ಯವಾದ 

by Udaya News
September 28, 2021
in Focus, ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಬೆಳಗಾವಿ ಉಪ ಸಮರ: ಸೋಮವಾರ ಕೈ ಶಕ್ತಿಪ್ರದರ್ಶನ
Share on FacebookShare via: WhatsApp

ಬೆಂಗಳೂರು: ಕೃಷಿ ಮಸೂದೆ ನೆಪದಲ್ಲಿ ಈಗ ನಡೆಯುತ್ತಿರುವ ಹೋರಾಟ ರಾಜಕೀಯ ಪ್ರೇರಿತ, ಪಟ್ಟಭದ್ರ ಹಿತಾಸಕ್ತಿಗಳ, ಅರಾಜಕತೆ ಸೃಷ್ಟಿಸುವ, ಬಿಜೆಪಿ ವಿರೋಧಿಗಳ ಷಡ್ಯಂತ್ರದ ಭಾಗ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ತಿಳಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತ ಸಂಘಟನೆ ಹೆಸರಿನಲ್ಲಿ 3 ಪ್ರಮುಖ ಕೃಷಿ ಮಸೂದೆಗಳನ್ನು ವಿರೋಧಿಸಿ 19ಕ್ಕೂ ಹೆಚ್ಚು ರಾಜಕೀಯ ಪಕ್ಷಗಳು, 100ಕ್ಕೂ ಹೆಚ್ಚು ಸಂಘಟನೆಗಳು ದೇಶದ ಉದ್ದಗಲಕ್ಕೆ ಕರೆಕೊಟ್ಟ ಬಂದ್‍ಗೆ ನಿರೀಕ್ಷಿತ ಪ್ರಮಾಣದಲ್ಲಿ ರೈತರ ಬೆಂಬಲ ಸಿಗದೆ ವಿಫಲಗೊಳಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಕೃಷಿ ಸುಧಾರಣಾ ಕ್ರಮಕ್ಕೆ ರೈತರು ಬೆಂಬಲವಾಗಿ ನಿಂತಿದ್ದಾರೆ. ಶ್ರೀ ಮೋದಿಯವರ ಪ್ರಾಮಾಣಿಕತೆ ಮತ್ತು ಕೃಷಿ ಕ್ಷೇತ್ರದಲ್ಲಿ ಸುಧಾರಣೆ ಆಗಬೇಕೆಂಬ ಅವರ ಹಂಬಲವನ್ನು ರೈತರು ಅರ್ಥ ಮಾಡಿಕೊಂಡಿದ್ದಾರೆ. ರೈತರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು.

RelatedPosts

ಕಾಶಿ, ಅಯೋಧ್ಯೆ, ಮಥುರಾದಲ್ಲಿ ಆಧ್ಯಾತ್ಮಿಕ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಒತ್ತು

ದೇಶೀಯ ‘ಕುಶಾ’ ಕ್ಷಿಪಣಿಯ ಮೊದಲ ಯಶಸ್ವಿ ಪರೀಕ್ಷೆ; ಭಾರತದ ವಾಯು ರಕ್ಷಣೆಗೆ ಮತ್ತಷ್ಟು ಬಲ

ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ

ಬಂದ್ ವೇಳೆ ಒಂದು ಹಕ್ಕಿಯೂ ಹಾರಾಡದಂಥ ವಾತಾವರಣ ಇರಬಹುದೇ ಎಂಬ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಆದರೆ, ಕೆಲವು ಸಂಘಟನೆಗಳು ಚಳವಳಿ ನಡೆಸಿವೆ. ಜನಸಾಮಾನ್ಯರು, ರೈತರು ಈ ಬಂದ್ ಬೆಂಬಲಿಸಿಲ್ಲ. ಅರಾಜಕತೆ ಸೃಷ್ಟಿಯಿಂದ ರಾಜಕೀಯದ ಬೇಳೆ ಬೇಯಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ಬಂದ್ ಸಂಘಟಕರು ಮನವರಿಕೆ ಮಾಡಿಕೊಳ್ಳಬಹುದೆಂದು ಆಶಿಸಿದರು.

3 ಕೃಷಿ ಮಸೂದೆಗಳು ರೈತಪರವಾಗಿವೆ. ರೈತ ವಿರುದ್ಧವಾದ ಅಂಶಗಳೇನಿವೆ ಎಂದು ಕೃಷಿ ಸಚಿವರು ಸೇರಿ ಎಲ್ಲರೂ ಕಳೆದೊಂದು ವರ್ಷದಿಂದ ಕೇಳುತ್ತಲೇ ಬಂದಿದ್ದಾರೆ. ತಿದ್ದುಪಡಿಗೂ ಸಿದ್ಧ ಎಂದಿದ್ದೇವೆ. ರೈತರಿಗೆ ಆರ್ಥಿಕ ಬಲ ನೀಡುವ ಮಸೂದೆಗಳು ಇವಾಗಿದ್ದು, ಈ ಸುಧಾರಣೆಗೆ ಅಡ್ಡಗಾಲು ಹಾಕಲು ಷಡ್ಯಂತ್ರವನ್ನು ಕೆಲವರು ಪೂರ್ವಾಗ್ರಹ ಪೀಡಿತರಾಗಿ, ಇನ್ನೂ ಕೆಲವರು ಅರಿವಿಲ್ಲದೆ ಹಾಗೂÉ ಮತ್ತೆ ಹಲವರು ಬಿಜೆಪಿಯನ್ನು ವಿರೋಧಿಸುವ ಉದ್ದೇಶದಿಂದ ವಿರೋಧಿಸುತ್ತಿದ್ದಾರೆಯೇ ಹೊರತು ರೈತರು ಇದನ್ನು ವಿರೋಧಿಸುತ್ತಿಲ್ಲ ಎಂದು ಅಭಿಪ್ರಾಯಪಟ್ಟರು.
ಬಿಜೆಪಿಯನ್ನು ರೈತವಿರೋಧಿ ಎಂದು ಬಿಂಬಿಸುವ ಷಡ್ಯಂತ್ರ ಇದರ ಹಿಂದಿದೆ. ಬಿಜೆಪಿ ದಲಿತ ವಿರೋಧಿ ಎಂದು ಬಿಂಬಿಸಲು ಹೊರಟು ಸೋತರು. ಅಸಹಿಷ್ಣುತೆ ಹೆಸರಿನಲ್ಲಿ ಅರಾಜಕತೆ ಸೃಷ್ಟಿಗೂ ಮುಂದಾದರು. ಪ್ರಶಸ್ತಿ ವಾಪಸ್‍ನ ನಾಟಕ ನಡೆಯಿತು. ಸಿಎಎ ಹೆಸರಿನಲ್ಲಿ ಅರಾಜಕತೆ ಸೃಷ್ಟಿಗೆ ಯತ್ನ ನಡೆಯಿತು. ಕೃಷಿ ಎಂದರೆ ಏನೆಂದೇ ತಿಳಿಯದವರೂ ಈ ಮಸೂದೆಗಳ ವಿರುದ್ಧ ಚಳವಳಿಗೆ ಇಳಿದಿದ್ದನ್ನೂ ಕಂಡಿದ್ದೇವೆ ಎಂದು ವಿವರಿಸಿದರು.

ಬಿಜೆಪಿ ರೈತರ ವಿರೋಧಿ ಆಗಿದ್ದರೆ ಸ್ವಾಮಿನಾಥನ್ ವರದಿಯ ಬಹುತೇಕ ಅಂಶಗಳನ್ನು ಅನುಷ್ಠಾನಕ್ಕೆ ತರುತ್ತಿತ್ತೇ ಎಂದು ಪ್ರಶ್ನಿಸಿದ ಅವರು, ರೈತರ 28 ಉತ್ಪನ್ನಗಳ ಬೆಂಬಲ ಬೆಲೆಯನ್ನು ಶ್ರೀ ಮೋದಿ ಅವರ ನೇತೃತ್ವದ ಸರಕಾರ ಹೆಚ್ಚಿಸಿದೆ. ಆದರೆ, ಹಿಂದೆ ಬೆಂಬಲ ಬೆಲೆಗೆ (ಎಂಎಸ್‍ಪಿ) ಸಂಬಂಧಿಸಿ ಕಾಂಗ್ರೆಸ್ ಸರಕಾರವು ಬಜೆಟ್‍ನಲ್ಲಿ 40ರಿಂದ 45 ಸಾವಿರ ಕೋಟಿ ನೀಡುತ್ತಿತ್ತು. ಈಗ ಈ ವರ್ಷದಲ್ಲಿ 1.21 ಲಕ್ಷ ಕೋಟಿ ರೂಪಾಯಿಯಡಿ ರೈತರ ಉತ್ಪನ್ನ ಖರೀದಿ ನಡೆದಿದೆ. ರಸಗೊಬ್ಬರ ಸಬ್ಸಿಡಿಗೆ ಹಿಂದೆ ಕಾಂಗ್ರೆಸ್ ಸರಕಾರ 30ರಿಂದ 32 ಸಾವಿರ ಕೋಟಿ ನೀಡುತ್ತಿತ್ತು. ಈಗ 79 ಸಾವಿರ ಕೋಟಿ ನೀಡುತ್ತಿದ್ದೇವೆ ಎಂದು ವಿವರಿಸಿದರು.

ಕಾಂಗ್ರೆಸ್ ಆಡಳಿತದಲ್ಲಿ ಇದ್ದಾಗ ಕಿಸಾನ್ ಸಮ್ಮಾನ್ ಯೋಜನೆ ಇರಲಿಲ್ಲ. ಈಗ 9.75 ಕೋಟಿ ಕೃಷಿಕರಿಗೆ ವರ್ಷಕ್ಕೆ 58 ಸಾವಿರ ಕೋಟಿ ಹಣವನ್ನು ತಲಾ 6 ಸಾವಿರ ರೂಪಾಯಿಯಂತೆ ನೀಡಲಾಗುತ್ತಿದೆ. ರಸಗೊಬ್ಬರ ಸಬ್ಸಿಡಿ ಹೆಚ್ಚಳ, ಕಿಸಾನ್ ಸಮ್ಮಾನ್ ಯೋಜನೆಯಡಿ ನೇರ ಹಣ ಬಿಡುಗಡೆ, ಸಾಯಿಲ್ ಹೆಲ್ತ್ ಕಾರ್ಡ್ ಯೋಜನೆ, ಫಸಲ್ ಬಿಮಾ ಯೋಜನೆÉಯಂಥ ವಿಚಾರದಲ್ಲಿ ಸಿದ್ದರಾಮಯ್ಯ ಅವರು ಜಾಣಮರೆವನ್ನು ಪ್ರದರ್ಶಿಸುತ್ತಿದ್ದಾರೆ ಎಂದು ನುಡಿದರು. ಸುಧಾರಣೆ ತರುವುದೇ ಅಪರಾಧ ಎಂಬಂತೆ ಬಿಂಬಿಸುವ ಪ್ರಯತ್ನ ಕಾಂಗ್ರೆಸ್ ಮತ್ತು ಇತರ ರಾಜಕೀಯ ಪಕ್ಷಗಳಿಂದ ನಡೆದಿದೆ ಎಂದರು.
5 ರಾಜ್ಯಗಳ ಚುನಾವಣೆಯಲ್ಲೂ ಕಾಂಗ್ರೆಸ್ ದೂಳೀಪಟವಾದ ನಂತರ ಕಾಂಗ್ರೆಸ್ ಹೋರಾಟಕ್ಕೆ ಹೊಸದೇನನ್ನಾದರೂ ಹುಡುಕಬಹುದು ಎಂದರು. ಉತ್ಪನ್ನಗಳನ್ನು ಎಲ್ಲಿಯಾದರೂ ಹೆಚ್ಚಿನ ಬೆಲೆಗೆ ಮಾರಾಟ ಮಾಡಬಹುದು ಎಂಬುದು ರೈತ ವಿರೋಧಿ ಅಂಶವೇ? ಬೆಲೆ ಖಾತರಿಗೆ ಒಪ್ಪಂದ ಮಾಡಿಕೊಳ್ಳುವುದು ರೈತ ವಿರೋಧಿಯೇ? ಸುಧಾರಣೆಯ ಲಾಭ ರೈತರಿಗೆ ಸಿಗಬಾರದೇ? ಕೃಷಿ ಕ್ಷೇತ್ರಕ್ಕೆ ಬಂಡವಾಳ ಹರಿದು ಬರಬಾರದೇ ಎಂದು ಪ್ರಶ್ನಿಸಿದರು.

ಕೃಷಿಕರು ಮೌಲ್ಯವರ್ಧನೆ ಮಾಡಿ, ಉದ್ಯೋಗ ಸೃಷ್ಟಿಸಿ ತನ್ನ ಆದಾಯವನ್ನು ಎರಡು ಪಟ್ಟು ಮಾಡುವುದು ತಪ್ಪಾ ಎಂದು ಕೇಳಿದರು. ಫಾರ್ಮರ್ಸ್ ಪ್ರೊಡ್ಯೂಸರ್ ಆರ್ಗನೈಸೇಶನ್ ಮೂಲಕ ಕೃಷಿಯನ್ನು ಉದ್ದಿಮೆಯನ್ನಾಗಿ ಪರಿವರ್ತಿಸಿ ಮೌಲ್ಯವರ್ಧನೆ ಮಾಡುವ ಅವಕಾಶವನ್ನು ರೈತರಿಗೇ ನೀಡಲಾಗಿದೆ. ರೈತರನ್ನು ಮುಗಿಸಲು ರೈತರ ಹೆಸರಿನಲ್ಲೇ ಹೋರಾಟ ಮಾಡಲು ಇವರೆಲ್ಲರೂ ಮುಂದಾಗಿದ್ದಾರೆ ಎಂದರು.

60 ವರ್ಷಕ್ಕಿಂತ ಹೆಚ್ಚು ವಯಸ್ಸಾದ ರೈತರನ್ನು ಅಟಲ್ ಪಿಂಚಣಿ ಯೋಜನೆಯಡಿ ತಂದು ಅವರಿಗೂ ಪಿಂಚಣಿ ಸೌಲಭ್ಯ ನೀಡುವ ಚಿಂತನೆಯನ್ನು ನಮ್ಮ ಸರಕಾರ ಮಾಡುತ್ತಿದೆ. ಪಿಎಫ್ ಹೊರತಾದ ಅಸಂಘಟಿತ ಕೃಷಿ ಕಾರ್ಮಿಕರಿಗೂ ಪಿಂಚಣಿ, ವಿಮಾ ಸೌಕರ್ಯ ನೀಡಲು ಶ್ರೀ ನರೇಂದ್ರ ಮೋದಿಯವರ ನೇತೃತ್ವದ ನಮ್ಮ ಸರಕಾರ ಯೋಜಿಸಿದೆ. ಹಾಗಿದ್ದರೆ ನಾವು ಕೃಷಿಕರ ವಿರೋಧಿ ಆಗಲೇ ಸಾಧ್ಯವೇ ಎಂದು ಕೇಳಿದರು.

ಈಗ ನಾವು ಅದಾನಿ ಪರ, ಅಂಬಾನಿ ಪರ ಎನ್ನುತ್ತಿದ್ದಾರೆ. ಅದಾನಿ, ಅಂಬಾನಿ ನಿನ್ನೆ ಮೊನ್ನೆ ಹುಟ್ಟಿದವರೇ? ಶ್ರೀ ಮೋದಿಯವರು ಬಂದ ಮೇಲೆ ಅದಾನಿ, ಅಂಬಾನಿ ಶ್ರೀಮಂತರಾದರೇ ಎಂದು ಕೇಳಿದರು. ನಮ್ಮ ಯೋಜನೆಗಳು ಅದಾನಿ, ಅಂಬಾನಿ ಪರ ಇಲ್ಲ. ರೈತರು, ಬಡವರು, ಕೃಷಿ ಕೂಲಿ ಕಾರ್ಮಿಕರ ಪರವಾಗಿವೆ ಎಂದು ವಿವರಿಸಿದರು.
ಯುಪಿಎ 10 ವರ್ಷ ಕಾಲದಲ್ಲಿ ಕಿಸಾನ್ ಸಮ್ಮಾನ್ ಯೋಜನೆ ಇತ್ತಾ, ಫಸಲ್ ಬಿಮಾ ಯೋಜನೆ ಇತ್ತಾ, ರಸಗೊಬ್ಬರಕ್ಕೆ 1,700 ರೂಪಾಯಿ ಸಬ್ಸಿಡಿ ನೀವು ಕೊಟ್ಟಿದ್ದೀರಾ ಎಂದು ಸಿದ್ದರಾಮಯ್ಯರನ್ನು ಕೇಳಿದರಲ್ಲದೆ, ಸಂಸತ್ತಿನಲ್ಲಿ ಚರ್ಚೆ ಮಾಡದೆ ಕಾಂಗ್ರೆಸ್ ಓಡಿ ಹೋಯಿತು. ರೈತರಿಗೆ ಬ್ರಿಟಿಷ್ ಕಾಯ್ದೆಗಳಿಂದ ಬಿಡುಗಡೆ ಭಾಗ್ಯವನ್ನು ಬಿಜೆಪಿ ನೀಡುತ್ತಿದೆ ಎಂದರು.

ರೈತ ಮುಖಂಡ ನಂಜುಂಡಸ್ವಾಮಿಯವರು ರೈತರು ಉತ್ಪನ್ನಗಳನ್ನು ಎಲ್ಲ ಕಡೆ ಮಾರಾಟ ಮಾಡಲು ಅವಕಾಶ ಕೊಡಿ ಎಂದು ಕೇಳಿದ್ದರು. ಅವರ ಹಳೆಯ ಭಾಷಣ ಮರೆತಂತೆ ಕುರುಬೂರು ಶಾಂತಕುಮಾರ್, ಕೋಡಿಹಳ್ಳಿ ಚಂದ್ರಶೇಖರ್ ಮತ್ತಿತರ ರೈತ ನಾಯಕರು ಮಾತನಾಡುತ್ತಿದ್ದಾರೆ ಎಂದು ಪ್ರಶ್ನೆಗೆ ಉತ್ತರ ನೀಡಿದರು. ಕೆಲವರಿಗೆ ಬಿಜೆಪಿ ವಿರೋಧಿಸಿದರೆ ಮಾತ್ರ ತಿಂದ ಅನ್ನ ಅರಗುತ್ತದೆ ಎಂದರು.

ಎಪಿಎಂಸಿಯಲ್ಲಿ ಉತ್ತಮ ದರ ಸಿಗುತ್ತಿದ್ದರೆ, ಶೋಷಣೆ ಇಲ್ಲದಿದ್ದರೆ ರೈತರು ಉತ್ಪನ್ನಗಳನ್ನು ಚರಂಡಿಗೆ ಸುರಿಯುವ ಸ್ಥಿತಿ ಬರುತ್ತಿತ್ತೇ, ಉತ್ತಮ ಬೆಲೆ ಸಿಕ್ಕಿದರೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೇ ಎಂದೂ ಅವರು ಕೇಳಿದರು. ರೈತರ ಆದಾಯ ದ್ವಿಗುಣ ಆಗಬಾರದೇ ಎಂದು ಪ್ರಶ್ನಿಸಿದರು.

ಸಿಎಎ, ಅಸಹಿಷ್ಣುತೆ ಮತ್ತಿತರ ವೇಷಧರಿಸಿ ಹೋರಾಟಗಳಲ್ಲಿ ವಿಫಲವಾದವರು ಪೂತನಿ ತರದಲ್ಲಿ ಹೊಸ ವೇಷ ಧರಿಸಿ ಬರುತ್ತಿದ್ದಾರೆ. ಹೋರಾಟಕ್ಕೆ ಬಂದವರಿಗೆ ಉಳುಮೆ ಮಾಡಲು ಬರುತ್ತದೆಯೇ, ಭೂಮಿತಾಯಿ ಸೇವೆ ಮಾಡುವ ರೈತರು ಮುಷ್ಕರದಲ್ಲಿ ಭಾಗವಹಿಸಿದ್ದರೇ ಎಂದು ಕೇಳಿದರು. ಇಂದು ಬಂದವರಲ್ಲಿ ಕೆಲವರು ಪೂರ್ವಗ್ರಹ ಪೀಡಿತರು, ಇನ್ನೂ ಕೆಲವರಿಗೆ ತಪ್ಪು ಮಾಹಿತಿ ಕೊಡಲಾಗಿದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು.

ಉತ್ಪಾದನೆ, ಸರಬರಾಜಿನ ವ್ಯತ್ಯಾಸ ಹಾಗೂ ಕೋವಿಡ್ ಕಾರಣಕ್ಕೆ ಜಗತ್ತಿನಾದ್ಯಂತ ಬೆಲೆ ಏರಿಕೆ ಆಗಿದೆ. ಯಾವ ಕಾಲಕ್ಕೂ ಸಿಗದ ಬೆಲೆ ಅಡಿಕೆಗೆ ಸಿಕ್ಕಿದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು. ನಮ್ಮ ಸರಕಾರ ರೈತರಿಗೆ ಕೃಷಿ ಸಮ್ಮಾನ್ ಯೋಜನೆ ಜಾರಿಗೊಳಿಸಿದೆ. ಯುಪಿಎ 10 ವರ್ಷಗಳ ಅವಧಿಯಲ್ಲಿ 54 ಸಾವಿರ ಕೋಟಿ ಸಾಲದ ಬಡ್ಡಿ ಮನ್ನಾ ಆಗಿತ್ತು. ಅದರಲ್ಲಿ 18 ಸಾವಿರ ಕೋಟಿ ಮೊತ್ತವನ್ನು ನಕಲಿ ಖಾತೆಗಳಿಗೆ ಹಾಕುವ ಮೂಲಕ ಹಣ ದುರ್ಬಳಕೆ ಆಗಿತ್ತು ಎಂಬುದೂ ಪತ್ತೆಯಾಗಿದೆ. ಈಗ ಹಣ ನೇರವಾಗಿ ರೈತರ ಖಾತೆಗೆ ಹೋಗುತ್ತಿದೆ ಎಂದು ತಿಳಿಸಿದರು.

ಸುಳ್ಳು ಮತ್ತು ಸಿದ್ದರಾಮಯ್ಯ ಒಂದೇ ನಾಣ್ಯದ ಎರಡು ಮುಖಗಳು. ಅವರು ಸುಳ್ಳುರಾಮಯ್ಯ ಆಗಿದ್ದಾರೆ. ವಯಸ್ಸಾದ ಮೇಲೆ ಕಣ್ಣಿನ ಪೊರೆ ಜಾಸ್ತಿ ಆಗುತ್ತಂತೆ. ಅವರಿಗೆ ಯಾವ್ಯಾವ ಪೊರೆ ಬೆಳೆದಿದೆಯೋ ಗೊತ್ತಿಲ್ಲ. ಅದೇ ಕಾರಣಕ್ಕೆ ತಾಲಿಬಾನ್ ಮತ್ತು ಆರೆಸ್ಸೆಸ್ ಒಂದೇ ತರ ಕಾಣುತ್ತಿದೆ ಎಂದು ಆಕ್ಷೇಪಿಸಿದರು. ಪೊರೆ ಸರಿಸಿದರೆ ತಾಲಿಬಾನ್ ಏನೆಂದು ಗೊತ್ತಾಗುತ್ತದೆ. ತಾಲಿಬಾನ್ ಇದ್ದರೆ ಸಿದ್ದರಾಮಯ್ಯ ಬದುಕಲು ಸಾಧ್ಯವಿತ್ತೇ ಎಂದು ಕೇಳಿದರು.

ಅಕಸ್ಮಾತ್ ತಾಲಿಬಾನ್ ಸ್ಥಿತಿ ಇಲ್ಲಿ ಇದ್ದರೆ ಪಂಚೆ ಮಾತ್ರ ನೇತಾಡುತ್ತಿರಲಿಲ್ಲ. ಅವರೂ ನೇತಾಡುವ ಸ್ಥಿತಿ ಇರುತ್ತಿತ್ತು. ತಾಲಿಬಾನ್ ಏನು, ಬಿಜೆಪಿ ಏನು, ಆರೆಸ್ಸೆಸ್ ಏನು ಎಂದು ಅರ್ಥ ಮಾಡಿಕೊಳ್ಳದಷ್ಟು ಏನಾದರೂ ವ್ಯತ್ಯಾಸ ಆಗಿದೆಯೇ ಎಂದು ಪ್ರಶ್ನೆ ಮುಂದಿಟ್ಟರು. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‍ನವರು ಎಸ್‍ಡಿಪಿಐ, ಪಿಎಫ್‍ಐ, ಎಂಐಎಂ ಇವರೆಲ್ಲ ಯಾರಿಗೆ ನೆಂಟರು? ನಮಗಂತೂ ಅಲ್ಲ. ನಾವು ಯಾವತ್ತೂ ಮತಕ್ಕಾಗಿ ರಾಜಕಾರಣ ಮಾಡಿಲ್ಲ ಎಂದರು. ತುಕಡೇ ಗ್ಯಾಂಗ್ ಜೊತೆ ಯಾರು ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಳಿದರು.
ಕಾಂಗ್ರೆಸ್ಸಿಗರು ಕೋವಿಡ್ ವಿಷಯದಲ್ಲಿ ಚೀನಾವನ್ನು ಯಾವತ್ತಾದರೂ ಟೀಕಿಸಿದ್ದಾರಾ ಎಂದು ಕೇಳಿದರಲ್ಲದೆ, 84 ಕೋಟಿ ಜನರಿಗೆ 20 ತಿಂಗಳು ಉಚಿತ ರೇóಶನ್ ನೀಡುವ ಕೆಲಸ ಯಾವ ಕಾಲದಲ್ಲಾದರೂ ನಡೆದಿದೆಯೇ, 100 ಕೋಟಿ ಜನರಿಗೆ ವರ್ಷದೊಳಗೆ ವ್ಯಾಕ್ಸಿನ್ ಹಾಕುವ ಕೆಲಸ ಯಾವ ಸರಕಾರವಾದರೂ ಮಾಡಿತ್ತೇ ಎಂದು ಕೇಳಿದರು.

ಬಿಜೆಪಿ- ಆರೆಸ್ಸೆಸ್ ಇರುವ ಕಾರಣಕ್ಕೆ ದೇಶ ಸ್ವತಂತ್ರವಾಗಿ ಉಳಿದಿದೆ. ಆರೆಸ್ಸೆಸ್‍ನ ಸ್ಥಾಪಕರಾದ ಡಾ. ಕೇಶವ ಬಲಿರಾಮ್ ಹೆಡಗೇವಾರ್ ಅವರು, ಕಾಂಗ್ರೆಸ್‍ನ ಮಹಾರಾಷ್ಟ್ರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಕಾಂಗ್ರೆಸ್ಸಿಗರು ಟೀಕಿಸುವ ಮೊದಲು ಅವರದೇ ಚರಿತ್ರೆಯನ್ನು ಅಭ್ಯಸಿಸಲಿ ಎಂದು ತಿಳಿಸಿದರು. ಜಂಗಲ್ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವ ಮೊದಲು ಹೆಡಗೇವಾರ್ ಅವರು ತಮ್ಮ ಸರಸಂಘಚಾಲಕ ಸ್ಥಾನದಿಂದ ಬಿಡುಗಡೆ ಹೊಂದಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು.

1962ರಲ್ಲಿ ಚೀನಾ ಜೊತೆ ಯುದ್ಧದ ಸಂದರ್ಭದಲ್ಲಿ ನಮ್ಮ ಸೈನಿಕರಿಗೆ ಆರೆಸ್ಸೆಸ್‍ನವರೇ ನೆರವಾಗಿದ್ದರು. ಅದಕ್ಕಾಗಿ ಪೊಲೀಸ್ ಅಲ್ಲದ, ಸ್ಕೌಟ್ –ಗೈಡ್ಸ್ ಅಲ್ಲದ, ಎನ್‍ಸಿಸಿಯೂ ಅಲ್ಲದ, ಸೈನಿಕರೂ ಅಲ್ಲದ ಆರೆಸ್ಸೆಸ್‍ನವರಿಗೆ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಭಾಗವಹಿಸಲು ನೆಹರೂ ಜಮಾನಾದಲ್ಲಿ 63-64ರಲ್ಲೇ ಅವಕಾಶ ನೀಡಲಾಗಿತ್ತು ಎಂದು ನೆನಪಿಸಿದರು. ಆರೆಸ್ಸೆಸ್ ಸ್ವಯಂಸೇವಕ ಪ್ರಧಾನಿ ಆದ ಕಾರಣಕ್ಕೇ ಜಮ್ಮು ಕಾಶ್ಮೀರದ ವಿಶೇóಷ ಸ್ಥಾನಮಾನವನ್ನು ರದ್ದು ಮಾಡಿದ್ದಾರೆ ಎಂದರು.
ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದಾಗ ಅತಿ ಹೆಚ್ಚು ಸಂಖ್ಯೆಯಲ್ಲಿ ಜೈಲಿಗೆ ಹೋಗಿ ಸಂಕಷ್ಟಕ್ಕೆ ಒಳಗಾದವರು ಬಿಜೆಪಿ, ಆರೆಸ್ಸೆಸ್‍ನವರು. ಆದರೆ, ಕಾಂಗ್ರೆಸ್‍ನವರು ಇಂದಿರಾರನ್ನು ಹೊಗಳಿಕೊಂಡೇ ಕಾಲ ಕಳೆದರು. ನಮ್ಮಿಂದ ಸ್ವಾತಂತ್ರ್ಯ ಉಳಿಯಿತು. ಆಗ ಸಿದ್ದರಾಮಯ್ಯ ಏನು ಮಾಡುತ್ತಿದ್ದರು ಎಂದು ಕೇಳಿದರು. ನಿಮ್ಮ ಮಕ್ಕಳು, ಮೊಮ್ಮಕ್ಕಳು ಸುರಕ್ಷಿತವಾಗಿರಲು ಆರೆಸ್ಸೆಸ್ ಮಜಬೂತಾಗಿ ಇರಬೇಕೆಂದು ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಲಿ ಎಂದು ತಿಳಿಸಿದರು.
ವಯಸ್ಸಾಗುತ್ತಿದ್ದಂತೆ ಪಕ್ವತೆ ಬರಬೇಕು. ಬುದ್ಧಿ ಭ್ರಮಣೆಗೆ ಒಳಗಾದಂತೆ ಆಡಬಾರದು. ದೇಶಭಕ್ತಿ, ಸೇವೆ, ಸಮರ್ಪಣೆಯಿಂದಲೇ ಬದುಕು ನಡೆಸುವ, ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟು ನೈತಿಕ ಮೌಲ್ಯ ಪ್ರತಿಷ್ಠಾಪಿಸುವ ಸಂಘ ಎಲ್ಲಿ, ಮಧ್ಯಪ್ರಾಚ್ಯದ 7ನೇ ಶತಮಾನದ ಬರ್ಬರತೆಯನ್ನೇ ಇವತ್ತಿಗೂ ತರಲು ಹೊರಟು, ಮಹಿಳಾ ಸ್ವಾತಂತ್ರ್ಯವನ್ನು ಕಿತ್ತುಕೊಂಡು ತನ್ನನ್ನು ಪ್ರಶ್ನಿಸಿದವರು, ವಿರೋಧಿಸಿದವರನ್ನು ಹತ್ಯೆ ಮಾಡುವ ತಾಲಿಬಾನ್ ಎಲ್ಲಿ ಎಂದು ಕೇಳಿದರು. ಅಕಸ್ಮಾತ್ ಇವತ್ತು ಬಿಜೆಪಿ ಸರಕಾರವು ತಾಲಿಬಾನ್ ಆಗಿದ್ದರೆ ಪ್ರಶ್ನೆ ಮಾಡುತ್ತಿರುವವರೆಲ್ಲರೂ ಬದುಕಿರುತ್ತಿದ್ದರೇ ಎಂದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷರು ಮತ್ತು ರಾಜ್ಯ ವಕ್ತಾರರಾದ ಛಲವಾದಿ ನಾರಾಯಣಸ್ವಾಮಿ ಹಾಗೂ ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷರಾದ ನೆ.ಲ.ನರೇಂದ್ರಬಾಬು ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendTweetShare
Previous Post

‘ಭಗವಂತನ ಹಸ್ತ’: ಜಗತ್ತಿನಾದ್ಯಂತ ದೇವರು ಪ್ರತ್ಯಕ್ಷವಾದ ಬಗ್ಗೆ ಚರ್ಚೆ

Next Post

ನೀವು ಕಂಡಿರದ ‘ದಕ್ಷಿಣ ಕನ್ನಡ’ದ ಸೊಬಗು ಹೇಗಿದೆ ಗೊತ್ತಾ..?

Related Posts

ಕಾಶಿ, ಅಯೋಧ್ಯೆ, ಮಥುರಾದಲ್ಲಿ ಆಧ್ಯಾತ್ಮಿಕ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಒತ್ತು
ದೇಶ

ಕಾಶಿ, ಅಯೋಧ್ಯೆ, ಮಥುರಾದಲ್ಲಿ ಆಧ್ಯಾತ್ಮಿಕ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಒತ್ತು

July 24, 2026 01:07 AM
ದೇಶೀಯ ‘ಕುಶಾ’ ಕ್ಷಿಪಣಿಯ ಮೊದಲ ಯಶಸ್ವಿ ಪರೀಕ್ಷೆ; ಭಾರತದ ವಾಯು ರಕ್ಷಣೆಗೆ ಮತ್ತಷ್ಟು ಬಲ
ದೇಶ

ದೇಶೀಯ ‘ಕುಶಾ’ ಕ್ಷಿಪಣಿಯ ಮೊದಲ ಯಶಸ್ವಿ ಪರೀಕ್ಷೆ; ಭಾರತದ ವಾಯು ರಕ್ಷಣೆಗೆ ಮತ್ತಷ್ಟು ಬಲ

July 24, 2026 01:07 AM
ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ
ಪ್ರಮುಖ ಸುದ್ದಿ

ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ

July 23, 2026 10:07 PM
‘ಬಿಜೆಪಿ ಬಳಸುತ್ತಿರುವ ಭಾಷೆ ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ’: ಬಿ.ಕೆ. ಹರಿಪ್ರಸಾದ್ ವಾಗ್ದಾಳಿ
ಪ್ರಮುಖ ಸುದ್ದಿ

‘ಬಿಜೆಪಿ ಬಳಸುತ್ತಿರುವ ಭಾಷೆ ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ’: ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

July 23, 2026 10:07 PM
ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್
ಪ್ರಮುಖ ಸುದ್ದಿ

ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

July 23, 2026 12:07 PM
ಆಗಸ್ಟ್‌ 8ರೊಳಗೆ ಎಸ್‌ಐಆರ್‌ ಫಾರ್ಮ್ ಸಲ್ಲಿಸಿ: ಮತದಾರರಿಗೆ ಚುನಾವಣಾ ಆಯೋಗ ಮನವಿ
ಪ್ರಮುಖ ಸುದ್ದಿ

ಆಗಸ್ಟ್‌ 8ರೊಳಗೆ ಎಸ್‌ಐಆರ್‌ ಫಾರ್ಮ್ ಸಲ್ಲಿಸಿ: ಮತದಾರರಿಗೆ ಚುನಾವಣಾ ಆಯೋಗ ಮನವಿ

July 23, 2026 11:07 AM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ರೌಡಿ ಅಡ್ಡೆಗಳ ಮೇಲೆ ರಾತ್ರೋ ರಾತ್ರಿ ಖಾಕಿ ದಾಳಿ; ನೂರಕ್ಕೂ ಹೆಚ್ಚು ಆಸಾಮಿಗಳ ಮನೆಗಳಿಗೆ ಲಗ್ಗೆ

    0 shares
    Share 0 Tweet 0
  • ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    0 shares
    Share 0 Tweet 0
  • SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In