Wednesday, June 17, 2026
Contact Us
UdayaNews
  • ಪ್ರಮುಖ ಸುದ್ದಿ
    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    66 ರೌಡಿಶೀಟರ್‌ಗಳ ಹೆಸರು ಕೈಬಿಡದಂತೆ ಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

    66 ರೌಡಿಶೀಟರ್‌ಗಳ ಹೆಸರು ಕೈಬಿಡದಂತೆ ಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

    ಡಿಆರ್‌ಡಿಒ ಸಾಧನೆ: ದೇಶೀಯ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ

    ಡಿಆರ್‌ಡಿಒ ಸಾಧನೆ: ದೇಶೀಯ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ

    UPSC IFS ಪ್ರಿಲಿಮ್ಸ್ 2026 ಫಲಿತಾಂಶ ಪ್ರಕಟ: 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    UPSC IFS ಪ್ರಿಲಿಮ್ಸ್ 2026 ಫಲಿತಾಂಶ ಪ್ರಕಟ: 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ: 13,343 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ: 13,343 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    ಜೆಡಿಎಸ್ ನಿಂದ ಡಮ್ಮಿ ಅಭ್ಯರ್ಥಿ; ಜೆಡಿಎಸ್ ನಾಯಕರ ನೈತಿಕತೆ ಪ್ರಶ್ನಿಸಿದ ಚಲುವರಾಯಸ್ವಾಮಿ

    ಜೆಡಿಎಸ್ ನಿಂದ ಡಮ್ಮಿ ಅಭ್ಯರ್ಥಿ; ಜೆಡಿಎಸ್ ನಾಯಕರ ನೈತಿಕತೆ ಪ್ರಶ್ನಿಸಿದ ಚಲುವರಾಯಸ್ವಾಮಿ

    ಆಸ್ತಿ ತನಿಖೆಗೆ ಒಳಪಡಿಸಿಕೊಳ್ಳಿ: ಹೆಚ್‌ಡಿಕೆಗೆ ಚಲುವರಾಯಸ್ವಾಮಿ ಸವಾಲು,

    ಆಸ್ತಿ ತನಿಖೆಗೆ ಒಳಪಡಿಸಿಕೊಳ್ಳಿ: ಹೆಚ್‌ಡಿಕೆಗೆ ಚಲುವರಾಯಸ್ವಾಮಿ ಸವಾಲು,

    ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

    ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

    ಬಿಡದಿ ಟೌನ್‌ಶಿಪ್ ವಿವಾದದಲ್ಲಿ ಮೋದಿ ಹೆಸರು ಬಳಸಬೇಡಿ; ಡಿಕೆಶಿಗೆ ತೇಜಸ್ವಿ ಸೂರ್ಯ ತರಾಟೆ

    ಬಿಡದಿ ಟೌನ್‌ಶಿಪ್ ವಿವಾದದಲ್ಲಿ ಮೋದಿ ಹೆಸರು ಬಳಸಬೇಡಿ; ಡಿಕೆಶಿಗೆ ತೇಜಸ್ವಿ ಸೂರ್ಯ ತರಾಟೆ

  • ರಾಜ್ಯ
    66 ರೌಡಿಶೀಟರ್‌ಗಳ ಹೆಸರು ಕೈಬಿಡದಂತೆ ಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

    66 ರೌಡಿಶೀಟರ್‌ಗಳ ಹೆಸರು ಕೈಬಿಡದಂತೆ ಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

    ಜೆಡಿಎಸ್ ನಿಂದ ಡಮ್ಮಿ ಅಭ್ಯರ್ಥಿ; ಜೆಡಿಎಸ್ ನಾಯಕರ ನೈತಿಕತೆ ಪ್ರಶ್ನಿಸಿದ ಚಲುವರಾಯಸ್ವಾಮಿ

    ಜೆಡಿಎಸ್ ನಿಂದ ಡಮ್ಮಿ ಅಭ್ಯರ್ಥಿ; ಜೆಡಿಎಸ್ ನಾಯಕರ ನೈತಿಕತೆ ಪ್ರಶ್ನಿಸಿದ ಚಲುವರಾಯಸ್ವಾಮಿ

    ಆಸ್ತಿ ತನಿಖೆಗೆ ಒಳಪಡಿಸಿಕೊಳ್ಳಿ: ಹೆಚ್‌ಡಿಕೆಗೆ ಚಲುವರಾಯಸ್ವಾಮಿ ಸವಾಲು,

    ಆಸ್ತಿ ತನಿಖೆಗೆ ಒಳಪಡಿಸಿಕೊಳ್ಳಿ: ಹೆಚ್‌ಡಿಕೆಗೆ ಚಲುವರಾಯಸ್ವಾಮಿ ಸವಾಲು,

    ಬಿಡದಿ ಟೌನ್‌ಶಿಪ್ ವಿವಾದದಲ್ಲಿ ಮೋದಿ ಹೆಸರು ಬಳಸಬೇಡಿ; ಡಿಕೆಶಿಗೆ ತೇಜಸ್ವಿ ಸೂರ್ಯ ತರಾಟೆ

    ಬಿಡದಿ ಟೌನ್‌ಶಿಪ್ ವಿವಾದದಲ್ಲಿ ಮೋದಿ ಹೆಸರು ಬಳಸಬೇಡಿ; ಡಿಕೆಶಿಗೆ ತೇಜಸ್ವಿ ಸೂರ್ಯ ತರಾಟೆ

    ʼರಸಗೊಬ್ಬರ ಅಭಾವʼ ಬಿಂಬಿಸಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸಲು ಕಾಂಗ್ರೆಸ್ ಯತ್ನ ಎಂದ ಬಿಜೆಪಿ

    ʼರಸಗೊಬ್ಬರ ಅಭಾವʼ ಬಿಂಬಿಸಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸಲು ಕಾಂಗ್ರೆಸ್ ಯತ್ನ ಎಂದ ಬಿಜೆಪಿ

    ಸ್ನೇಹಿತರ ಕಣ್ಣೆದುರೇ ಮೂವರು ಯುವಕರು ನೀರುಪಾಲು

    ಸ್ನೇಹಿತರ ಕಣ್ಣೆದುರೇ ಮೂವರು ಯುವಕರು ನೀರುಪಾಲು

    ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿ.ಕೆ. ಶಿವಕುಮಾರ್ ಸ್ಪಷ್ಟನೆ – ವಿಪಕ್ಷ ಆರೋಪಕ್ಕೆ ತಿರುಗೇಟು

    ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿ.ಕೆ. ಶಿವಕುಮಾರ್ ಸ್ಪಷ್ಟನೆ – ವಿಪಕ್ಷ ಆರೋಪಕ್ಕೆ ತಿರುಗೇಟು

    ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಜೆಪಿ ಗೇಲಿ, BSY ಸರ್ಕಾರವನ್ನು ನೆನಪಿಸಿದ ಕಾಂಗ್ರೆಸ್

    ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಜೆಪಿ ಗೇಲಿ, BSY ಸರ್ಕಾರವನ್ನು ನೆನಪಿಸಿದ ಕಾಂಗ್ರೆಸ್

    ಬಿಡದಿ ಟೌನ್‌ಶಿಪ್ ವಿವಾದ; CM ಎಂದರೆ ‘Chief Minister’ ಅಲ್ಲ, ಅದು ‘Commission Minister’ ಎಂದ ಅಶೋಕ್

    ಬಿಡದಿ ಟೌನ್‌ಶಿಪ್ ವಿವಾದ; CM ಎಂದರೆ ‘Chief Minister’ ಅಲ್ಲ, ಅದು ‘Commission Minister’ ಎಂದ ಅಶೋಕ್

    ಬಿಡದಿ ಟೌನ್‌ಶಿಪ್‌ಗೆ ರೈತರ ವಿರೋಧ: ಜೂನ್ 22ರಂದು ‘ಬೈರಮಂಗಲ ಚಲೋ’ ಪ್ರತಿಭಟನೆ

    ಬಿಡದಿ ಟೌನ್‌ಶಿಪ್‌ಗೆ ರೈತರ ವಿರೋಧ: ಜೂನ್ 22ರಂದು ‘ಬೈರಮಂಗಲ ಚಲೋ’ ಪ್ರತಿಭಟನೆ

  • ದೇಶ
    ಡಿಆರ್‌ಡಿಒ ಸಾಧನೆ: ದೇಶೀಯ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ

    ಡಿಆರ್‌ಡಿಒ ಸಾಧನೆ: ದೇಶೀಯ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ

    UPSC IFS ಪ್ರಿಲಿಮ್ಸ್ 2026 ಫಲಿತಾಂಶ ಪ್ರಕಟ: 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    UPSC IFS ಪ್ರಿಲಿಮ್ಸ್ 2026 ಫಲಿತಾಂಶ ಪ್ರಕಟ: 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ: 13,343 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ: 13,343 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

    ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

    ‘ಬೆಂಕಿ’ ವದಂತಿಗೆ ರೈಲಿನಿಂದ ಜಿಗಿದ ನಾಲ್ವರು ಮತ್ತೊಂದು ರೈಲಿನಡಿ ಬಿದ್ದು ಸಾವು

    ‘ಬೆಂಕಿ’ ವದಂತಿಗೆ ರೈಲಿನಿಂದ ಜಿಗಿದ ನಾಲ್ವರು ಮತ್ತೊಂದು ರೈಲಿನಡಿ ಬಿದ್ದು ಸಾವು

    ಅಭಿವೃದ್ಧಿ ಹೊಂದಿದ ಭಾರತದ ಹಾದಿ ಕೃಷಿಭೂಮಿ ಮತ್ತು ಹಳ್ಳಿಗಳ ಮೂಲಕ ಸಾಗುತ್ತದೆ: ಓಂ ಬಿರ್ಲಾ

    ಅಭಿವೃದ್ಧಿ ಹೊಂದಿದ ಭಾರತದ ಹಾದಿ ಕೃಷಿಭೂಮಿ ಮತ್ತು ಹಳ್ಳಿಗಳ ಮೂಲಕ ಸಾಗುತ್ತದೆ: ಓಂ ಬಿರ್ಲಾ

    ಕರ್ನಾಟಕಕ್ಕೆ ಸಾಕಷ್ಟು ರಸಗೊಬ್ಬರ ಪೂರೈಕೆ ಖಚಿತ: ಕಾಂಗ್ರೆಸ್ ಆರೋಪಗಳಿಗೆ ಪ್ರಲ್ಹಾದ್ ಜೋಶಿ ಸ್ಪಷ್ಟನೆ

    ಕರ್ನಾಟಕಕ್ಕೆ ಸಾಕಷ್ಟು ರಸಗೊಬ್ಬರ ಪೂರೈಕೆ ಖಚಿತ: ಕಾಂಗ್ರೆಸ್ ಆರೋಪಗಳಿಗೆ ಪ್ರಲ್ಹಾದ್ ಜೋಶಿ ಸ್ಪಷ್ಟನೆ

    ಉತ್ತಮ ಡಿಜಿಟಲ್ ಸಂಪರ್ಕ ಮೌಲ್ಯಮಾಪನಕ್ಕೆ TRAI ಹೊಸ ರೇಟಿಂಗ್ ಕೈಪಿಡಿ ಬಿಡುಗಡೆ

    ಉತ್ತಮ ಡಿಜಿಟಲ್ ಸಂಪರ್ಕ ಮೌಲ್ಯಮಾಪನಕ್ಕೆ TRAI ಹೊಸ ರೇಟಿಂಗ್ ಕೈಪಿಡಿ ಬಿಡುಗಡೆ

    ಮೇಕೆದಾಟು ಸೇರಿ ರಾಜ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮತಿ ಕೋರಿದ ಡಿಕೆಶಿ

    ಮೇಕೆದಾಟು ಸೇರಿ ರಾಜ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮತಿ ಕೋರಿದ ಡಿಕೆಶಿ

    ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

    ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

  • ವಿದೇಶ
    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

    ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

    ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

    ಅಮೆರಿಕ-ಇರಾನ್ ಯುದ್ಧಕ್ಕೆ ಬ್ರೇಕ್, ಜೂನ್ 19ರಂದು ಶಾಂತಿ ಒಪ್ಪಂದಕ್ಕೆ ಸಹಿ

    ಅಮೆರಿಕ-ಇರಾನ್ ಯುದ್ಧಕ್ಕೆ ಬ್ರೇಕ್, ಜೂನ್ 19ರಂದು ಶಾಂತಿ ಒಪ್ಪಂದಕ್ಕೆ ಸಹಿ

    ಜುಲೈ 9ರಂದು ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ

    ಜುಲೈ 9ರಂದು ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ

    ಟ್ರಂಪ್ ಅಮೆರಿಕ-ಇರಾನ್ ಶಾಂತಿ ಒಪ್ಪಂದ ಘೋಷಣೆ; ಹಾರ್ಮುಜ್ ಜಲಸಂಧಿ ತೆರೆಯುವ ಭರವಸೆ

    ಟ್ರಂಪ್ ಅಮೆರಿಕ-ಇರಾನ್ ಶಾಂತಿ ಒಪ್ಪಂದ ಘೋಷಣೆ; ಹಾರ್ಮುಜ್ ಜಲಸಂಧಿ ತೆರೆಯುವ ಭರವಸೆ

    ಜಿ7 ಶೃಂಗಸಭೆಯಲ್ಲಿ ಮೋದಿ-ಟ್ರಂಪ್ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ

    ಜಿ7 ಶೃಂಗಸಭೆಯಲ್ಲಿ ಮೋದಿ-ಟ್ರಂಪ್ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ

    ಅಮೆರಿಕ-ಇರಾನ್ ಒಪ್ಪಂದ, ಯೋಜಿತ ದಾಳಿಗಳು ರದ್ದು: ಟ್ರಂಪ್

    ಅಮೆರಿಕ-ಇರಾನ್ ಒಪ್ಪಂದ, ಯೋಜಿತ ದಾಳಿಗಳು ರದ್ದು: ಟ್ರಂಪ್

    ಇರಾನ್ ಜೊತೆ ಒಪ್ಪಂದವಾದರೆ ತೈಲ ಬೆಲೆ ಇಳಿಕೆ: ಟ್ರಂಪ್

    ಇರಾನ್ ಜೊತೆ ಒಪ್ಪಂದವಾದರೆ ತೈಲ ಬೆಲೆ ಇಳಿಕೆ: ಟ್ರಂಪ್

    ಹಾರ್ಮುಜ್ ನಲ್ಲಿ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್; ಟ್ರಂಪ್ ಆಕ್ರೋಶ

    ಹಾರ್ಮುಜ್ ನಲ್ಲಿ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್; ಟ್ರಂಪ್ ಆಕ್ರೋಶ

  • ವೈವಿಧ್ಯ
    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

  • ಸಿನಿಮಾ
    ಐಶ್ವರ್ಯಾ ರಾಜೇಶ್, ತಿರುವೀರ್ ನಟನೆಯ ‘ಓ ಸುಕುಮಾರಿ!’; ಕಥೆಗೆ ಹೊಸ ಆಯಾಮ

    ಐಶ್ವರ್ಯಾ ರಾಜೇಶ್, ತಿರುವೀರ್ ನಟನೆಯ ‘ಓ ಸುಕುಮಾರಿ!’; ಕಥೆಗೆ ಹೊಸ ಆಯಾಮ

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

    ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ

    ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

  • ಆಧ್ಯಾತ್ಮ
    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    66 ರೌಡಿಶೀಟರ್‌ಗಳ ಹೆಸರು ಕೈಬಿಡದಂತೆ ಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

    66 ರೌಡಿಶೀಟರ್‌ಗಳ ಹೆಸರು ಕೈಬಿಡದಂತೆ ಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

    ಡಿಆರ್‌ಡಿಒ ಸಾಧನೆ: ದೇಶೀಯ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ

    ಡಿಆರ್‌ಡಿಒ ಸಾಧನೆ: ದೇಶೀಯ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ

    UPSC IFS ಪ್ರಿಲಿಮ್ಸ್ 2026 ಫಲಿತಾಂಶ ಪ್ರಕಟ: 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    UPSC IFS ಪ್ರಿಲಿಮ್ಸ್ 2026 ಫಲಿತಾಂಶ ಪ್ರಕಟ: 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ: 13,343 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ: 13,343 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    ಜೆಡಿಎಸ್ ನಿಂದ ಡಮ್ಮಿ ಅಭ್ಯರ್ಥಿ; ಜೆಡಿಎಸ್ ನಾಯಕರ ನೈತಿಕತೆ ಪ್ರಶ್ನಿಸಿದ ಚಲುವರಾಯಸ್ವಾಮಿ

    ಜೆಡಿಎಸ್ ನಿಂದ ಡಮ್ಮಿ ಅಭ್ಯರ್ಥಿ; ಜೆಡಿಎಸ್ ನಾಯಕರ ನೈತಿಕತೆ ಪ್ರಶ್ನಿಸಿದ ಚಲುವರಾಯಸ್ವಾಮಿ

    ಆಸ್ತಿ ತನಿಖೆಗೆ ಒಳಪಡಿಸಿಕೊಳ್ಳಿ: ಹೆಚ್‌ಡಿಕೆಗೆ ಚಲುವರಾಯಸ್ವಾಮಿ ಸವಾಲು,

    ಆಸ್ತಿ ತನಿಖೆಗೆ ಒಳಪಡಿಸಿಕೊಳ್ಳಿ: ಹೆಚ್‌ಡಿಕೆಗೆ ಚಲುವರಾಯಸ್ವಾಮಿ ಸವಾಲು,

    ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

    ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

    ಬಿಡದಿ ಟೌನ್‌ಶಿಪ್ ವಿವಾದದಲ್ಲಿ ಮೋದಿ ಹೆಸರು ಬಳಸಬೇಡಿ; ಡಿಕೆಶಿಗೆ ತೇಜಸ್ವಿ ಸೂರ್ಯ ತರಾಟೆ

    ಬಿಡದಿ ಟೌನ್‌ಶಿಪ್ ವಿವಾದದಲ್ಲಿ ಮೋದಿ ಹೆಸರು ಬಳಸಬೇಡಿ; ಡಿಕೆಶಿಗೆ ತೇಜಸ್ವಿ ಸೂರ್ಯ ತರಾಟೆ

  • ರಾಜ್ಯ
    66 ರೌಡಿಶೀಟರ್‌ಗಳ ಹೆಸರು ಕೈಬಿಡದಂತೆ ಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

    66 ರೌಡಿಶೀಟರ್‌ಗಳ ಹೆಸರು ಕೈಬಿಡದಂತೆ ಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

    ಜೆಡಿಎಸ್ ನಿಂದ ಡಮ್ಮಿ ಅಭ್ಯರ್ಥಿ; ಜೆಡಿಎಸ್ ನಾಯಕರ ನೈತಿಕತೆ ಪ್ರಶ್ನಿಸಿದ ಚಲುವರಾಯಸ್ವಾಮಿ

    ಜೆಡಿಎಸ್ ನಿಂದ ಡಮ್ಮಿ ಅಭ್ಯರ್ಥಿ; ಜೆಡಿಎಸ್ ನಾಯಕರ ನೈತಿಕತೆ ಪ್ರಶ್ನಿಸಿದ ಚಲುವರಾಯಸ್ವಾಮಿ

    ಆಸ್ತಿ ತನಿಖೆಗೆ ಒಳಪಡಿಸಿಕೊಳ್ಳಿ: ಹೆಚ್‌ಡಿಕೆಗೆ ಚಲುವರಾಯಸ್ವಾಮಿ ಸವಾಲು,

    ಆಸ್ತಿ ತನಿಖೆಗೆ ಒಳಪಡಿಸಿಕೊಳ್ಳಿ: ಹೆಚ್‌ಡಿಕೆಗೆ ಚಲುವರಾಯಸ್ವಾಮಿ ಸವಾಲು,

    ಬಿಡದಿ ಟೌನ್‌ಶಿಪ್ ವಿವಾದದಲ್ಲಿ ಮೋದಿ ಹೆಸರು ಬಳಸಬೇಡಿ; ಡಿಕೆಶಿಗೆ ತೇಜಸ್ವಿ ಸೂರ್ಯ ತರಾಟೆ

    ಬಿಡದಿ ಟೌನ್‌ಶಿಪ್ ವಿವಾದದಲ್ಲಿ ಮೋದಿ ಹೆಸರು ಬಳಸಬೇಡಿ; ಡಿಕೆಶಿಗೆ ತೇಜಸ್ವಿ ಸೂರ್ಯ ತರಾಟೆ

    ʼರಸಗೊಬ್ಬರ ಅಭಾವʼ ಬಿಂಬಿಸಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸಲು ಕಾಂಗ್ರೆಸ್ ಯತ್ನ ಎಂದ ಬಿಜೆಪಿ

    ʼರಸಗೊಬ್ಬರ ಅಭಾವʼ ಬಿಂಬಿಸಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸಲು ಕಾಂಗ್ರೆಸ್ ಯತ್ನ ಎಂದ ಬಿಜೆಪಿ

    ಸ್ನೇಹಿತರ ಕಣ್ಣೆದುರೇ ಮೂವರು ಯುವಕರು ನೀರುಪಾಲು

    ಸ್ನೇಹಿತರ ಕಣ್ಣೆದುರೇ ಮೂವರು ಯುವಕರು ನೀರುಪಾಲು

    ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿ.ಕೆ. ಶಿವಕುಮಾರ್ ಸ್ಪಷ್ಟನೆ – ವಿಪಕ್ಷ ಆರೋಪಕ್ಕೆ ತಿರುಗೇಟು

    ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿ.ಕೆ. ಶಿವಕುಮಾರ್ ಸ್ಪಷ್ಟನೆ – ವಿಪಕ್ಷ ಆರೋಪಕ್ಕೆ ತಿರುಗೇಟು

    ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಜೆಪಿ ಗೇಲಿ, BSY ಸರ್ಕಾರವನ್ನು ನೆನಪಿಸಿದ ಕಾಂಗ್ರೆಸ್

    ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಜೆಪಿ ಗೇಲಿ, BSY ಸರ್ಕಾರವನ್ನು ನೆನಪಿಸಿದ ಕಾಂಗ್ರೆಸ್

    ಬಿಡದಿ ಟೌನ್‌ಶಿಪ್ ವಿವಾದ; CM ಎಂದರೆ ‘Chief Minister’ ಅಲ್ಲ, ಅದು ‘Commission Minister’ ಎಂದ ಅಶೋಕ್

    ಬಿಡದಿ ಟೌನ್‌ಶಿಪ್ ವಿವಾದ; CM ಎಂದರೆ ‘Chief Minister’ ಅಲ್ಲ, ಅದು ‘Commission Minister’ ಎಂದ ಅಶೋಕ್

    ಬಿಡದಿ ಟೌನ್‌ಶಿಪ್‌ಗೆ ರೈತರ ವಿರೋಧ: ಜೂನ್ 22ರಂದು ‘ಬೈರಮಂಗಲ ಚಲೋ’ ಪ್ರತಿಭಟನೆ

    ಬಿಡದಿ ಟೌನ್‌ಶಿಪ್‌ಗೆ ರೈತರ ವಿರೋಧ: ಜೂನ್ 22ರಂದು ‘ಬೈರಮಂಗಲ ಚಲೋ’ ಪ್ರತಿಭಟನೆ

  • ದೇಶ
    ಡಿಆರ್‌ಡಿಒ ಸಾಧನೆ: ದೇಶೀಯ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ

    ಡಿಆರ್‌ಡಿಒ ಸಾಧನೆ: ದೇಶೀಯ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ

    UPSC IFS ಪ್ರಿಲಿಮ್ಸ್ 2026 ಫಲಿತಾಂಶ ಪ್ರಕಟ: 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    UPSC IFS ಪ್ರಿಲಿಮ್ಸ್ 2026 ಫಲಿತಾಂಶ ಪ್ರಕಟ: 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ: 13,343 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ: 13,343 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

    ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

    ‘ಬೆಂಕಿ’ ವದಂತಿಗೆ ರೈಲಿನಿಂದ ಜಿಗಿದ ನಾಲ್ವರು ಮತ್ತೊಂದು ರೈಲಿನಡಿ ಬಿದ್ದು ಸಾವು

    ‘ಬೆಂಕಿ’ ವದಂತಿಗೆ ರೈಲಿನಿಂದ ಜಿಗಿದ ನಾಲ್ವರು ಮತ್ತೊಂದು ರೈಲಿನಡಿ ಬಿದ್ದು ಸಾವು

    ಅಭಿವೃದ್ಧಿ ಹೊಂದಿದ ಭಾರತದ ಹಾದಿ ಕೃಷಿಭೂಮಿ ಮತ್ತು ಹಳ್ಳಿಗಳ ಮೂಲಕ ಸಾಗುತ್ತದೆ: ಓಂ ಬಿರ್ಲಾ

    ಅಭಿವೃದ್ಧಿ ಹೊಂದಿದ ಭಾರತದ ಹಾದಿ ಕೃಷಿಭೂಮಿ ಮತ್ತು ಹಳ್ಳಿಗಳ ಮೂಲಕ ಸಾಗುತ್ತದೆ: ಓಂ ಬಿರ್ಲಾ

    ಕರ್ನಾಟಕಕ್ಕೆ ಸಾಕಷ್ಟು ರಸಗೊಬ್ಬರ ಪೂರೈಕೆ ಖಚಿತ: ಕಾಂಗ್ರೆಸ್ ಆರೋಪಗಳಿಗೆ ಪ್ರಲ್ಹಾದ್ ಜೋಶಿ ಸ್ಪಷ್ಟನೆ

    ಕರ್ನಾಟಕಕ್ಕೆ ಸಾಕಷ್ಟು ರಸಗೊಬ್ಬರ ಪೂರೈಕೆ ಖಚಿತ: ಕಾಂಗ್ರೆಸ್ ಆರೋಪಗಳಿಗೆ ಪ್ರಲ್ಹಾದ್ ಜೋಶಿ ಸ್ಪಷ್ಟನೆ

    ಉತ್ತಮ ಡಿಜಿಟಲ್ ಸಂಪರ್ಕ ಮೌಲ್ಯಮಾಪನಕ್ಕೆ TRAI ಹೊಸ ರೇಟಿಂಗ್ ಕೈಪಿಡಿ ಬಿಡುಗಡೆ

    ಉತ್ತಮ ಡಿಜಿಟಲ್ ಸಂಪರ್ಕ ಮೌಲ್ಯಮಾಪನಕ್ಕೆ TRAI ಹೊಸ ರೇಟಿಂಗ್ ಕೈಪಿಡಿ ಬಿಡುಗಡೆ

    ಮೇಕೆದಾಟು ಸೇರಿ ರಾಜ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮತಿ ಕೋರಿದ ಡಿಕೆಶಿ

    ಮೇಕೆದಾಟು ಸೇರಿ ರಾಜ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮತಿ ಕೋರಿದ ಡಿಕೆಶಿ

    ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

    ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

  • ವಿದೇಶ
    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

    ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

    ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

    ಅಮೆರಿಕ-ಇರಾನ್ ಯುದ್ಧಕ್ಕೆ ಬ್ರೇಕ್, ಜೂನ್ 19ರಂದು ಶಾಂತಿ ಒಪ್ಪಂದಕ್ಕೆ ಸಹಿ

    ಅಮೆರಿಕ-ಇರಾನ್ ಯುದ್ಧಕ್ಕೆ ಬ್ರೇಕ್, ಜೂನ್ 19ರಂದು ಶಾಂತಿ ಒಪ್ಪಂದಕ್ಕೆ ಸಹಿ

    ಜುಲೈ 9ರಂದು ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ

    ಜುಲೈ 9ರಂದು ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ

    ಟ್ರಂಪ್ ಅಮೆರಿಕ-ಇರಾನ್ ಶಾಂತಿ ಒಪ್ಪಂದ ಘೋಷಣೆ; ಹಾರ್ಮುಜ್ ಜಲಸಂಧಿ ತೆರೆಯುವ ಭರವಸೆ

    ಟ್ರಂಪ್ ಅಮೆರಿಕ-ಇರಾನ್ ಶಾಂತಿ ಒಪ್ಪಂದ ಘೋಷಣೆ; ಹಾರ್ಮುಜ್ ಜಲಸಂಧಿ ತೆರೆಯುವ ಭರವಸೆ

    ಜಿ7 ಶೃಂಗಸಭೆಯಲ್ಲಿ ಮೋದಿ-ಟ್ರಂಪ್ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ

    ಜಿ7 ಶೃಂಗಸಭೆಯಲ್ಲಿ ಮೋದಿ-ಟ್ರಂಪ್ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ

    ಅಮೆರಿಕ-ಇರಾನ್ ಒಪ್ಪಂದ, ಯೋಜಿತ ದಾಳಿಗಳು ರದ್ದು: ಟ್ರಂಪ್

    ಅಮೆರಿಕ-ಇರಾನ್ ಒಪ್ಪಂದ, ಯೋಜಿತ ದಾಳಿಗಳು ರದ್ದು: ಟ್ರಂಪ್

    ಇರಾನ್ ಜೊತೆ ಒಪ್ಪಂದವಾದರೆ ತೈಲ ಬೆಲೆ ಇಳಿಕೆ: ಟ್ರಂಪ್

    ಇರಾನ್ ಜೊತೆ ಒಪ್ಪಂದವಾದರೆ ತೈಲ ಬೆಲೆ ಇಳಿಕೆ: ಟ್ರಂಪ್

    ಹಾರ್ಮುಜ್ ನಲ್ಲಿ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್; ಟ್ರಂಪ್ ಆಕ್ರೋಶ

    ಹಾರ್ಮುಜ್ ನಲ್ಲಿ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್; ಟ್ರಂಪ್ ಆಕ್ರೋಶ

  • ವೈವಿಧ್ಯ
    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

  • ಸಿನಿಮಾ
    ಐಶ್ವರ್ಯಾ ರಾಜೇಶ್, ತಿರುವೀರ್ ನಟನೆಯ ‘ಓ ಸುಕುಮಾರಿ!’; ಕಥೆಗೆ ಹೊಸ ಆಯಾಮ

    ಐಶ್ವರ್ಯಾ ರಾಜೇಶ್, ತಿರುವೀರ್ ನಟನೆಯ ‘ಓ ಸುಕುಮಾರಿ!’; ಕಥೆಗೆ ಹೊಸ ಆಯಾಮ

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

    ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ

    ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

  • ಆಧ್ಯಾತ್ಮ
    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Focus

ಭಾರತ್ ಬಂದ್‌ಗೆ ಸ್ಪಂದಿಸದ ರೈತರಿಗೆ ಬಿಜೆಪಿ ಧನ್ಯವಾದ 

by Udaya News
September 28, 2021
in Focus, ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಬೆಳಗಾವಿ ಉಪ ಸಮರ: ಸೋಮವಾರ ಕೈ ಶಕ್ತಿಪ್ರದರ್ಶನ
Share on FacebookShare via: WhatsApp

ಬೆಂಗಳೂರು: ಕೃಷಿ ಮಸೂದೆ ನೆಪದಲ್ಲಿ ಈಗ ನಡೆಯುತ್ತಿರುವ ಹೋರಾಟ ರಾಜಕೀಯ ಪ್ರೇರಿತ, ಪಟ್ಟಭದ್ರ ಹಿತಾಸಕ್ತಿಗಳ, ಅರಾಜಕತೆ ಸೃಷ್ಟಿಸುವ, ಬಿಜೆಪಿ ವಿರೋಧಿಗಳ ಷಡ್ಯಂತ್ರದ ಭಾಗ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ತಿಳಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತ ಸಂಘಟನೆ ಹೆಸರಿನಲ್ಲಿ 3 ಪ್ರಮುಖ ಕೃಷಿ ಮಸೂದೆಗಳನ್ನು ವಿರೋಧಿಸಿ 19ಕ್ಕೂ ಹೆಚ್ಚು ರಾಜಕೀಯ ಪಕ್ಷಗಳು, 100ಕ್ಕೂ ಹೆಚ್ಚು ಸಂಘಟನೆಗಳು ದೇಶದ ಉದ್ದಗಲಕ್ಕೆ ಕರೆಕೊಟ್ಟ ಬಂದ್‍ಗೆ ನಿರೀಕ್ಷಿತ ಪ್ರಮಾಣದಲ್ಲಿ ರೈತರ ಬೆಂಬಲ ಸಿಗದೆ ವಿಫಲಗೊಳಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಕೃಷಿ ಸುಧಾರಣಾ ಕ್ರಮಕ್ಕೆ ರೈತರು ಬೆಂಬಲವಾಗಿ ನಿಂತಿದ್ದಾರೆ. ಶ್ರೀ ಮೋದಿಯವರ ಪ್ರಾಮಾಣಿಕತೆ ಮತ್ತು ಕೃಷಿ ಕ್ಷೇತ್ರದಲ್ಲಿ ಸುಧಾರಣೆ ಆಗಬೇಕೆಂಬ ಅವರ ಹಂಬಲವನ್ನು ರೈತರು ಅರ್ಥ ಮಾಡಿಕೊಂಡಿದ್ದಾರೆ. ರೈತರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು.

RelatedPosts

ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

66 ರೌಡಿಶೀಟರ್‌ಗಳ ಹೆಸರು ಕೈಬಿಡದಂತೆ ಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

ಬಂದ್ ವೇಳೆ ಒಂದು ಹಕ್ಕಿಯೂ ಹಾರಾಡದಂಥ ವಾತಾವರಣ ಇರಬಹುದೇ ಎಂಬ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಆದರೆ, ಕೆಲವು ಸಂಘಟನೆಗಳು ಚಳವಳಿ ನಡೆಸಿವೆ. ಜನಸಾಮಾನ್ಯರು, ರೈತರು ಈ ಬಂದ್ ಬೆಂಬಲಿಸಿಲ್ಲ. ಅರಾಜಕತೆ ಸೃಷ್ಟಿಯಿಂದ ರಾಜಕೀಯದ ಬೇಳೆ ಬೇಯಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ಬಂದ್ ಸಂಘಟಕರು ಮನವರಿಕೆ ಮಾಡಿಕೊಳ್ಳಬಹುದೆಂದು ಆಶಿಸಿದರು.

3 ಕೃಷಿ ಮಸೂದೆಗಳು ರೈತಪರವಾಗಿವೆ. ರೈತ ವಿರುದ್ಧವಾದ ಅಂಶಗಳೇನಿವೆ ಎಂದು ಕೃಷಿ ಸಚಿವರು ಸೇರಿ ಎಲ್ಲರೂ ಕಳೆದೊಂದು ವರ್ಷದಿಂದ ಕೇಳುತ್ತಲೇ ಬಂದಿದ್ದಾರೆ. ತಿದ್ದುಪಡಿಗೂ ಸಿದ್ಧ ಎಂದಿದ್ದೇವೆ. ರೈತರಿಗೆ ಆರ್ಥಿಕ ಬಲ ನೀಡುವ ಮಸೂದೆಗಳು ಇವಾಗಿದ್ದು, ಈ ಸುಧಾರಣೆಗೆ ಅಡ್ಡಗಾಲು ಹಾಕಲು ಷಡ್ಯಂತ್ರವನ್ನು ಕೆಲವರು ಪೂರ್ವಾಗ್ರಹ ಪೀಡಿತರಾಗಿ, ಇನ್ನೂ ಕೆಲವರು ಅರಿವಿಲ್ಲದೆ ಹಾಗೂÉ ಮತ್ತೆ ಹಲವರು ಬಿಜೆಪಿಯನ್ನು ವಿರೋಧಿಸುವ ಉದ್ದೇಶದಿಂದ ವಿರೋಧಿಸುತ್ತಿದ್ದಾರೆಯೇ ಹೊರತು ರೈತರು ಇದನ್ನು ವಿರೋಧಿಸುತ್ತಿಲ್ಲ ಎಂದು ಅಭಿಪ್ರಾಯಪಟ್ಟರು.
ಬಿಜೆಪಿಯನ್ನು ರೈತವಿರೋಧಿ ಎಂದು ಬಿಂಬಿಸುವ ಷಡ್ಯಂತ್ರ ಇದರ ಹಿಂದಿದೆ. ಬಿಜೆಪಿ ದಲಿತ ವಿರೋಧಿ ಎಂದು ಬಿಂಬಿಸಲು ಹೊರಟು ಸೋತರು. ಅಸಹಿಷ್ಣುತೆ ಹೆಸರಿನಲ್ಲಿ ಅರಾಜಕತೆ ಸೃಷ್ಟಿಗೂ ಮುಂದಾದರು. ಪ್ರಶಸ್ತಿ ವಾಪಸ್‍ನ ನಾಟಕ ನಡೆಯಿತು. ಸಿಎಎ ಹೆಸರಿನಲ್ಲಿ ಅರಾಜಕತೆ ಸೃಷ್ಟಿಗೆ ಯತ್ನ ನಡೆಯಿತು. ಕೃಷಿ ಎಂದರೆ ಏನೆಂದೇ ತಿಳಿಯದವರೂ ಈ ಮಸೂದೆಗಳ ವಿರುದ್ಧ ಚಳವಳಿಗೆ ಇಳಿದಿದ್ದನ್ನೂ ಕಂಡಿದ್ದೇವೆ ಎಂದು ವಿವರಿಸಿದರು.

ಬಿಜೆಪಿ ರೈತರ ವಿರೋಧಿ ಆಗಿದ್ದರೆ ಸ್ವಾಮಿನಾಥನ್ ವರದಿಯ ಬಹುತೇಕ ಅಂಶಗಳನ್ನು ಅನುಷ್ಠಾನಕ್ಕೆ ತರುತ್ತಿತ್ತೇ ಎಂದು ಪ್ರಶ್ನಿಸಿದ ಅವರು, ರೈತರ 28 ಉತ್ಪನ್ನಗಳ ಬೆಂಬಲ ಬೆಲೆಯನ್ನು ಶ್ರೀ ಮೋದಿ ಅವರ ನೇತೃತ್ವದ ಸರಕಾರ ಹೆಚ್ಚಿಸಿದೆ. ಆದರೆ, ಹಿಂದೆ ಬೆಂಬಲ ಬೆಲೆಗೆ (ಎಂಎಸ್‍ಪಿ) ಸಂಬಂಧಿಸಿ ಕಾಂಗ್ರೆಸ್ ಸರಕಾರವು ಬಜೆಟ್‍ನಲ್ಲಿ 40ರಿಂದ 45 ಸಾವಿರ ಕೋಟಿ ನೀಡುತ್ತಿತ್ತು. ಈಗ ಈ ವರ್ಷದಲ್ಲಿ 1.21 ಲಕ್ಷ ಕೋಟಿ ರೂಪಾಯಿಯಡಿ ರೈತರ ಉತ್ಪನ್ನ ಖರೀದಿ ನಡೆದಿದೆ. ರಸಗೊಬ್ಬರ ಸಬ್ಸಿಡಿಗೆ ಹಿಂದೆ ಕಾಂಗ್ರೆಸ್ ಸರಕಾರ 30ರಿಂದ 32 ಸಾವಿರ ಕೋಟಿ ನೀಡುತ್ತಿತ್ತು. ಈಗ 79 ಸಾವಿರ ಕೋಟಿ ನೀಡುತ್ತಿದ್ದೇವೆ ಎಂದು ವಿವರಿಸಿದರು.

ಕಾಂಗ್ರೆಸ್ ಆಡಳಿತದಲ್ಲಿ ಇದ್ದಾಗ ಕಿಸಾನ್ ಸಮ್ಮಾನ್ ಯೋಜನೆ ಇರಲಿಲ್ಲ. ಈಗ 9.75 ಕೋಟಿ ಕೃಷಿಕರಿಗೆ ವರ್ಷಕ್ಕೆ 58 ಸಾವಿರ ಕೋಟಿ ಹಣವನ್ನು ತಲಾ 6 ಸಾವಿರ ರೂಪಾಯಿಯಂತೆ ನೀಡಲಾಗುತ್ತಿದೆ. ರಸಗೊಬ್ಬರ ಸಬ್ಸಿಡಿ ಹೆಚ್ಚಳ, ಕಿಸಾನ್ ಸಮ್ಮಾನ್ ಯೋಜನೆಯಡಿ ನೇರ ಹಣ ಬಿಡುಗಡೆ, ಸಾಯಿಲ್ ಹೆಲ್ತ್ ಕಾರ್ಡ್ ಯೋಜನೆ, ಫಸಲ್ ಬಿಮಾ ಯೋಜನೆÉಯಂಥ ವಿಚಾರದಲ್ಲಿ ಸಿದ್ದರಾಮಯ್ಯ ಅವರು ಜಾಣಮರೆವನ್ನು ಪ್ರದರ್ಶಿಸುತ್ತಿದ್ದಾರೆ ಎಂದು ನುಡಿದರು. ಸುಧಾರಣೆ ತರುವುದೇ ಅಪರಾಧ ಎಂಬಂತೆ ಬಿಂಬಿಸುವ ಪ್ರಯತ್ನ ಕಾಂಗ್ರೆಸ್ ಮತ್ತು ಇತರ ರಾಜಕೀಯ ಪಕ್ಷಗಳಿಂದ ನಡೆದಿದೆ ಎಂದರು.
5 ರಾಜ್ಯಗಳ ಚುನಾವಣೆಯಲ್ಲೂ ಕಾಂಗ್ರೆಸ್ ದೂಳೀಪಟವಾದ ನಂತರ ಕಾಂಗ್ರೆಸ್ ಹೋರಾಟಕ್ಕೆ ಹೊಸದೇನನ್ನಾದರೂ ಹುಡುಕಬಹುದು ಎಂದರು. ಉತ್ಪನ್ನಗಳನ್ನು ಎಲ್ಲಿಯಾದರೂ ಹೆಚ್ಚಿನ ಬೆಲೆಗೆ ಮಾರಾಟ ಮಾಡಬಹುದು ಎಂಬುದು ರೈತ ವಿರೋಧಿ ಅಂಶವೇ? ಬೆಲೆ ಖಾತರಿಗೆ ಒಪ್ಪಂದ ಮಾಡಿಕೊಳ್ಳುವುದು ರೈತ ವಿರೋಧಿಯೇ? ಸುಧಾರಣೆಯ ಲಾಭ ರೈತರಿಗೆ ಸಿಗಬಾರದೇ? ಕೃಷಿ ಕ್ಷೇತ್ರಕ್ಕೆ ಬಂಡವಾಳ ಹರಿದು ಬರಬಾರದೇ ಎಂದು ಪ್ರಶ್ನಿಸಿದರು.

ಕೃಷಿಕರು ಮೌಲ್ಯವರ್ಧನೆ ಮಾಡಿ, ಉದ್ಯೋಗ ಸೃಷ್ಟಿಸಿ ತನ್ನ ಆದಾಯವನ್ನು ಎರಡು ಪಟ್ಟು ಮಾಡುವುದು ತಪ್ಪಾ ಎಂದು ಕೇಳಿದರು. ಫಾರ್ಮರ್ಸ್ ಪ್ರೊಡ್ಯೂಸರ್ ಆರ್ಗನೈಸೇಶನ್ ಮೂಲಕ ಕೃಷಿಯನ್ನು ಉದ್ದಿಮೆಯನ್ನಾಗಿ ಪರಿವರ್ತಿಸಿ ಮೌಲ್ಯವರ್ಧನೆ ಮಾಡುವ ಅವಕಾಶವನ್ನು ರೈತರಿಗೇ ನೀಡಲಾಗಿದೆ. ರೈತರನ್ನು ಮುಗಿಸಲು ರೈತರ ಹೆಸರಿನಲ್ಲೇ ಹೋರಾಟ ಮಾಡಲು ಇವರೆಲ್ಲರೂ ಮುಂದಾಗಿದ್ದಾರೆ ಎಂದರು.

60 ವರ್ಷಕ್ಕಿಂತ ಹೆಚ್ಚು ವಯಸ್ಸಾದ ರೈತರನ್ನು ಅಟಲ್ ಪಿಂಚಣಿ ಯೋಜನೆಯಡಿ ತಂದು ಅವರಿಗೂ ಪಿಂಚಣಿ ಸೌಲಭ್ಯ ನೀಡುವ ಚಿಂತನೆಯನ್ನು ನಮ್ಮ ಸರಕಾರ ಮಾಡುತ್ತಿದೆ. ಪಿಎಫ್ ಹೊರತಾದ ಅಸಂಘಟಿತ ಕೃಷಿ ಕಾರ್ಮಿಕರಿಗೂ ಪಿಂಚಣಿ, ವಿಮಾ ಸೌಕರ್ಯ ನೀಡಲು ಶ್ರೀ ನರೇಂದ್ರ ಮೋದಿಯವರ ನೇತೃತ್ವದ ನಮ್ಮ ಸರಕಾರ ಯೋಜಿಸಿದೆ. ಹಾಗಿದ್ದರೆ ನಾವು ಕೃಷಿಕರ ವಿರೋಧಿ ಆಗಲೇ ಸಾಧ್ಯವೇ ಎಂದು ಕೇಳಿದರು.

ಈಗ ನಾವು ಅದಾನಿ ಪರ, ಅಂಬಾನಿ ಪರ ಎನ್ನುತ್ತಿದ್ದಾರೆ. ಅದಾನಿ, ಅಂಬಾನಿ ನಿನ್ನೆ ಮೊನ್ನೆ ಹುಟ್ಟಿದವರೇ? ಶ್ರೀ ಮೋದಿಯವರು ಬಂದ ಮೇಲೆ ಅದಾನಿ, ಅಂಬಾನಿ ಶ್ರೀಮಂತರಾದರೇ ಎಂದು ಕೇಳಿದರು. ನಮ್ಮ ಯೋಜನೆಗಳು ಅದಾನಿ, ಅಂಬಾನಿ ಪರ ಇಲ್ಲ. ರೈತರು, ಬಡವರು, ಕೃಷಿ ಕೂಲಿ ಕಾರ್ಮಿಕರ ಪರವಾಗಿವೆ ಎಂದು ವಿವರಿಸಿದರು.
ಯುಪಿಎ 10 ವರ್ಷ ಕಾಲದಲ್ಲಿ ಕಿಸಾನ್ ಸಮ್ಮಾನ್ ಯೋಜನೆ ಇತ್ತಾ, ಫಸಲ್ ಬಿಮಾ ಯೋಜನೆ ಇತ್ತಾ, ರಸಗೊಬ್ಬರಕ್ಕೆ 1,700 ರೂಪಾಯಿ ಸಬ್ಸಿಡಿ ನೀವು ಕೊಟ್ಟಿದ್ದೀರಾ ಎಂದು ಸಿದ್ದರಾಮಯ್ಯರನ್ನು ಕೇಳಿದರಲ್ಲದೆ, ಸಂಸತ್ತಿನಲ್ಲಿ ಚರ್ಚೆ ಮಾಡದೆ ಕಾಂಗ್ರೆಸ್ ಓಡಿ ಹೋಯಿತು. ರೈತರಿಗೆ ಬ್ರಿಟಿಷ್ ಕಾಯ್ದೆಗಳಿಂದ ಬಿಡುಗಡೆ ಭಾಗ್ಯವನ್ನು ಬಿಜೆಪಿ ನೀಡುತ್ತಿದೆ ಎಂದರು.

ರೈತ ಮುಖಂಡ ನಂಜುಂಡಸ್ವಾಮಿಯವರು ರೈತರು ಉತ್ಪನ್ನಗಳನ್ನು ಎಲ್ಲ ಕಡೆ ಮಾರಾಟ ಮಾಡಲು ಅವಕಾಶ ಕೊಡಿ ಎಂದು ಕೇಳಿದ್ದರು. ಅವರ ಹಳೆಯ ಭಾಷಣ ಮರೆತಂತೆ ಕುರುಬೂರು ಶಾಂತಕುಮಾರ್, ಕೋಡಿಹಳ್ಳಿ ಚಂದ್ರಶೇಖರ್ ಮತ್ತಿತರ ರೈತ ನಾಯಕರು ಮಾತನಾಡುತ್ತಿದ್ದಾರೆ ಎಂದು ಪ್ರಶ್ನೆಗೆ ಉತ್ತರ ನೀಡಿದರು. ಕೆಲವರಿಗೆ ಬಿಜೆಪಿ ವಿರೋಧಿಸಿದರೆ ಮಾತ್ರ ತಿಂದ ಅನ್ನ ಅರಗುತ್ತದೆ ಎಂದರು.

ಎಪಿಎಂಸಿಯಲ್ಲಿ ಉತ್ತಮ ದರ ಸಿಗುತ್ತಿದ್ದರೆ, ಶೋಷಣೆ ಇಲ್ಲದಿದ್ದರೆ ರೈತರು ಉತ್ಪನ್ನಗಳನ್ನು ಚರಂಡಿಗೆ ಸುರಿಯುವ ಸ್ಥಿತಿ ಬರುತ್ತಿತ್ತೇ, ಉತ್ತಮ ಬೆಲೆ ಸಿಕ್ಕಿದರೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೇ ಎಂದೂ ಅವರು ಕೇಳಿದರು. ರೈತರ ಆದಾಯ ದ್ವಿಗುಣ ಆಗಬಾರದೇ ಎಂದು ಪ್ರಶ್ನಿಸಿದರು.

ಸಿಎಎ, ಅಸಹಿಷ್ಣುತೆ ಮತ್ತಿತರ ವೇಷಧರಿಸಿ ಹೋರಾಟಗಳಲ್ಲಿ ವಿಫಲವಾದವರು ಪೂತನಿ ತರದಲ್ಲಿ ಹೊಸ ವೇಷ ಧರಿಸಿ ಬರುತ್ತಿದ್ದಾರೆ. ಹೋರಾಟಕ್ಕೆ ಬಂದವರಿಗೆ ಉಳುಮೆ ಮಾಡಲು ಬರುತ್ತದೆಯೇ, ಭೂಮಿತಾಯಿ ಸೇವೆ ಮಾಡುವ ರೈತರು ಮುಷ್ಕರದಲ್ಲಿ ಭಾಗವಹಿಸಿದ್ದರೇ ಎಂದು ಕೇಳಿದರು. ಇಂದು ಬಂದವರಲ್ಲಿ ಕೆಲವರು ಪೂರ್ವಗ್ರಹ ಪೀಡಿತರು, ಇನ್ನೂ ಕೆಲವರಿಗೆ ತಪ್ಪು ಮಾಹಿತಿ ಕೊಡಲಾಗಿದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು.

ಉತ್ಪಾದನೆ, ಸರಬರಾಜಿನ ವ್ಯತ್ಯಾಸ ಹಾಗೂ ಕೋವಿಡ್ ಕಾರಣಕ್ಕೆ ಜಗತ್ತಿನಾದ್ಯಂತ ಬೆಲೆ ಏರಿಕೆ ಆಗಿದೆ. ಯಾವ ಕಾಲಕ್ಕೂ ಸಿಗದ ಬೆಲೆ ಅಡಿಕೆಗೆ ಸಿಕ್ಕಿದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು. ನಮ್ಮ ಸರಕಾರ ರೈತರಿಗೆ ಕೃಷಿ ಸಮ್ಮಾನ್ ಯೋಜನೆ ಜಾರಿಗೊಳಿಸಿದೆ. ಯುಪಿಎ 10 ವರ್ಷಗಳ ಅವಧಿಯಲ್ಲಿ 54 ಸಾವಿರ ಕೋಟಿ ಸಾಲದ ಬಡ್ಡಿ ಮನ್ನಾ ಆಗಿತ್ತು. ಅದರಲ್ಲಿ 18 ಸಾವಿರ ಕೋಟಿ ಮೊತ್ತವನ್ನು ನಕಲಿ ಖಾತೆಗಳಿಗೆ ಹಾಕುವ ಮೂಲಕ ಹಣ ದುರ್ಬಳಕೆ ಆಗಿತ್ತು ಎಂಬುದೂ ಪತ್ತೆಯಾಗಿದೆ. ಈಗ ಹಣ ನೇರವಾಗಿ ರೈತರ ಖಾತೆಗೆ ಹೋಗುತ್ತಿದೆ ಎಂದು ತಿಳಿಸಿದರು.

ಸುಳ್ಳು ಮತ್ತು ಸಿದ್ದರಾಮಯ್ಯ ಒಂದೇ ನಾಣ್ಯದ ಎರಡು ಮುಖಗಳು. ಅವರು ಸುಳ್ಳುರಾಮಯ್ಯ ಆಗಿದ್ದಾರೆ. ವಯಸ್ಸಾದ ಮೇಲೆ ಕಣ್ಣಿನ ಪೊರೆ ಜಾಸ್ತಿ ಆಗುತ್ತಂತೆ. ಅವರಿಗೆ ಯಾವ್ಯಾವ ಪೊರೆ ಬೆಳೆದಿದೆಯೋ ಗೊತ್ತಿಲ್ಲ. ಅದೇ ಕಾರಣಕ್ಕೆ ತಾಲಿಬಾನ್ ಮತ್ತು ಆರೆಸ್ಸೆಸ್ ಒಂದೇ ತರ ಕಾಣುತ್ತಿದೆ ಎಂದು ಆಕ್ಷೇಪಿಸಿದರು. ಪೊರೆ ಸರಿಸಿದರೆ ತಾಲಿಬಾನ್ ಏನೆಂದು ಗೊತ್ತಾಗುತ್ತದೆ. ತಾಲಿಬಾನ್ ಇದ್ದರೆ ಸಿದ್ದರಾಮಯ್ಯ ಬದುಕಲು ಸಾಧ್ಯವಿತ್ತೇ ಎಂದು ಕೇಳಿದರು.

ಅಕಸ್ಮಾತ್ ತಾಲಿಬಾನ್ ಸ್ಥಿತಿ ಇಲ್ಲಿ ಇದ್ದರೆ ಪಂಚೆ ಮಾತ್ರ ನೇತಾಡುತ್ತಿರಲಿಲ್ಲ. ಅವರೂ ನೇತಾಡುವ ಸ್ಥಿತಿ ಇರುತ್ತಿತ್ತು. ತಾಲಿಬಾನ್ ಏನು, ಬಿಜೆಪಿ ಏನು, ಆರೆಸ್ಸೆಸ್ ಏನು ಎಂದು ಅರ್ಥ ಮಾಡಿಕೊಳ್ಳದಷ್ಟು ಏನಾದರೂ ವ್ಯತ್ಯಾಸ ಆಗಿದೆಯೇ ಎಂದು ಪ್ರಶ್ನೆ ಮುಂದಿಟ್ಟರು. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‍ನವರು ಎಸ್‍ಡಿಪಿಐ, ಪಿಎಫ್‍ಐ, ಎಂಐಎಂ ಇವರೆಲ್ಲ ಯಾರಿಗೆ ನೆಂಟರು? ನಮಗಂತೂ ಅಲ್ಲ. ನಾವು ಯಾವತ್ತೂ ಮತಕ್ಕಾಗಿ ರಾಜಕಾರಣ ಮಾಡಿಲ್ಲ ಎಂದರು. ತುಕಡೇ ಗ್ಯಾಂಗ್ ಜೊತೆ ಯಾರು ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಳಿದರು.
ಕಾಂಗ್ರೆಸ್ಸಿಗರು ಕೋವಿಡ್ ವಿಷಯದಲ್ಲಿ ಚೀನಾವನ್ನು ಯಾವತ್ತಾದರೂ ಟೀಕಿಸಿದ್ದಾರಾ ಎಂದು ಕೇಳಿದರಲ್ಲದೆ, 84 ಕೋಟಿ ಜನರಿಗೆ 20 ತಿಂಗಳು ಉಚಿತ ರೇóಶನ್ ನೀಡುವ ಕೆಲಸ ಯಾವ ಕಾಲದಲ್ಲಾದರೂ ನಡೆದಿದೆಯೇ, 100 ಕೋಟಿ ಜನರಿಗೆ ವರ್ಷದೊಳಗೆ ವ್ಯಾಕ್ಸಿನ್ ಹಾಕುವ ಕೆಲಸ ಯಾವ ಸರಕಾರವಾದರೂ ಮಾಡಿತ್ತೇ ಎಂದು ಕೇಳಿದರು.

ಬಿಜೆಪಿ- ಆರೆಸ್ಸೆಸ್ ಇರುವ ಕಾರಣಕ್ಕೆ ದೇಶ ಸ್ವತಂತ್ರವಾಗಿ ಉಳಿದಿದೆ. ಆರೆಸ್ಸೆಸ್‍ನ ಸ್ಥಾಪಕರಾದ ಡಾ. ಕೇಶವ ಬಲಿರಾಮ್ ಹೆಡಗೇವಾರ್ ಅವರು, ಕಾಂಗ್ರೆಸ್‍ನ ಮಹಾರಾಷ್ಟ್ರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಕಾಂಗ್ರೆಸ್ಸಿಗರು ಟೀಕಿಸುವ ಮೊದಲು ಅವರದೇ ಚರಿತ್ರೆಯನ್ನು ಅಭ್ಯಸಿಸಲಿ ಎಂದು ತಿಳಿಸಿದರು. ಜಂಗಲ್ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವ ಮೊದಲು ಹೆಡಗೇವಾರ್ ಅವರು ತಮ್ಮ ಸರಸಂಘಚಾಲಕ ಸ್ಥಾನದಿಂದ ಬಿಡುಗಡೆ ಹೊಂದಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು.

1962ರಲ್ಲಿ ಚೀನಾ ಜೊತೆ ಯುದ್ಧದ ಸಂದರ್ಭದಲ್ಲಿ ನಮ್ಮ ಸೈನಿಕರಿಗೆ ಆರೆಸ್ಸೆಸ್‍ನವರೇ ನೆರವಾಗಿದ್ದರು. ಅದಕ್ಕಾಗಿ ಪೊಲೀಸ್ ಅಲ್ಲದ, ಸ್ಕೌಟ್ –ಗೈಡ್ಸ್ ಅಲ್ಲದ, ಎನ್‍ಸಿಸಿಯೂ ಅಲ್ಲದ, ಸೈನಿಕರೂ ಅಲ್ಲದ ಆರೆಸ್ಸೆಸ್‍ನವರಿಗೆ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಭಾಗವಹಿಸಲು ನೆಹರೂ ಜಮಾನಾದಲ್ಲಿ 63-64ರಲ್ಲೇ ಅವಕಾಶ ನೀಡಲಾಗಿತ್ತು ಎಂದು ನೆನಪಿಸಿದರು. ಆರೆಸ್ಸೆಸ್ ಸ್ವಯಂಸೇವಕ ಪ್ರಧಾನಿ ಆದ ಕಾರಣಕ್ಕೇ ಜಮ್ಮು ಕಾಶ್ಮೀರದ ವಿಶೇóಷ ಸ್ಥಾನಮಾನವನ್ನು ರದ್ದು ಮಾಡಿದ್ದಾರೆ ಎಂದರು.
ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದಾಗ ಅತಿ ಹೆಚ್ಚು ಸಂಖ್ಯೆಯಲ್ಲಿ ಜೈಲಿಗೆ ಹೋಗಿ ಸಂಕಷ್ಟಕ್ಕೆ ಒಳಗಾದವರು ಬಿಜೆಪಿ, ಆರೆಸ್ಸೆಸ್‍ನವರು. ಆದರೆ, ಕಾಂಗ್ರೆಸ್‍ನವರು ಇಂದಿರಾರನ್ನು ಹೊಗಳಿಕೊಂಡೇ ಕಾಲ ಕಳೆದರು. ನಮ್ಮಿಂದ ಸ್ವಾತಂತ್ರ್ಯ ಉಳಿಯಿತು. ಆಗ ಸಿದ್ದರಾಮಯ್ಯ ಏನು ಮಾಡುತ್ತಿದ್ದರು ಎಂದು ಕೇಳಿದರು. ನಿಮ್ಮ ಮಕ್ಕಳು, ಮೊಮ್ಮಕ್ಕಳು ಸುರಕ್ಷಿತವಾಗಿರಲು ಆರೆಸ್ಸೆಸ್ ಮಜಬೂತಾಗಿ ಇರಬೇಕೆಂದು ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಲಿ ಎಂದು ತಿಳಿಸಿದರು.
ವಯಸ್ಸಾಗುತ್ತಿದ್ದಂತೆ ಪಕ್ವತೆ ಬರಬೇಕು. ಬುದ್ಧಿ ಭ್ರಮಣೆಗೆ ಒಳಗಾದಂತೆ ಆಡಬಾರದು. ದೇಶಭಕ್ತಿ, ಸೇವೆ, ಸಮರ್ಪಣೆಯಿಂದಲೇ ಬದುಕು ನಡೆಸುವ, ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟು ನೈತಿಕ ಮೌಲ್ಯ ಪ್ರತಿಷ್ಠಾಪಿಸುವ ಸಂಘ ಎಲ್ಲಿ, ಮಧ್ಯಪ್ರಾಚ್ಯದ 7ನೇ ಶತಮಾನದ ಬರ್ಬರತೆಯನ್ನೇ ಇವತ್ತಿಗೂ ತರಲು ಹೊರಟು, ಮಹಿಳಾ ಸ್ವಾತಂತ್ರ್ಯವನ್ನು ಕಿತ್ತುಕೊಂಡು ತನ್ನನ್ನು ಪ್ರಶ್ನಿಸಿದವರು, ವಿರೋಧಿಸಿದವರನ್ನು ಹತ್ಯೆ ಮಾಡುವ ತಾಲಿಬಾನ್ ಎಲ್ಲಿ ಎಂದು ಕೇಳಿದರು. ಅಕಸ್ಮಾತ್ ಇವತ್ತು ಬಿಜೆಪಿ ಸರಕಾರವು ತಾಲಿಬಾನ್ ಆಗಿದ್ದರೆ ಪ್ರಶ್ನೆ ಮಾಡುತ್ತಿರುವವರೆಲ್ಲರೂ ಬದುಕಿರುತ್ತಿದ್ದರೇ ಎಂದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷರು ಮತ್ತು ರಾಜ್ಯ ವಕ್ತಾರರಾದ ಛಲವಾದಿ ನಾರಾಯಣಸ್ವಾಮಿ ಹಾಗೂ ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷರಾದ ನೆ.ಲ.ನರೇಂದ್ರಬಾಬು ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendTweetShare
Previous Post

‘ಭಗವಂತನ ಹಸ್ತ’: ಜಗತ್ತಿನಾದ್ಯಂತ ದೇವರು ಪ್ರತ್ಯಕ್ಷವಾದ ಬಗ್ಗೆ ಚರ್ಚೆ

Next Post

ನೀವು ಕಂಡಿರದ ‘ದಕ್ಷಿಣ ಕನ್ನಡ’ದ ಸೊಬಗು ಹೇಗಿದೆ ಗೊತ್ತಾ..?

Related Posts

ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್
ಪ್ರಮುಖ ಸುದ್ದಿ

ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

June 16, 2026 11:06 PM
66 ರೌಡಿಶೀಟರ್‌ಗಳ ಹೆಸರು ಕೈಬಿಡದಂತೆ ಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಪ್ರಮುಖ ಸುದ್ದಿ

66 ರೌಡಿಶೀಟರ್‌ಗಳ ಹೆಸರು ಕೈಬಿಡದಂತೆ ಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

June 16, 2026 05:06 PM
ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ
ಪ್ರಮುಖ ಸುದ್ದಿ

ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

June 16, 2026 11:06 AM
ಡಿಆರ್‌ಡಿಒ ಸಾಧನೆ: ದೇಶೀಯ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ
ದೇಶ

ಡಿಆರ್‌ಡಿಒ ಸಾಧನೆ: ದೇಶೀಯ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ

June 16, 2026 11:06 AM
UPSC IFS ಪ್ರಿಲಿಮ್ಸ್ 2026 ಫಲಿತಾಂಶ ಪ್ರಕಟ: 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ
ದೇಶ

UPSC IFS ಪ್ರಿಲಿಮ್ಸ್ 2026 ಫಲಿತಾಂಶ ಪ್ರಕಟ: 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

June 16, 2026 11:06 AM
UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ: 13,343 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ
ದೇಶ

UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ: 13,343 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

June 16, 2026 11:06 AM

Popular Stories

  • ಹೆಲ್ತ್ ಕೇರ್ ಉದ್ಯಮ; ಕೇರಳ ಮಾದರಿಯಲ್ಲಿ ನಿಯಂತ್ರಣ ಕಾಯ್ದೆ ಜಾರಿಗೆ ವಕೀಲ ಮನೋರಾಜ್ ಆಗ್ರಹ

    ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು, ರಾಜ್ಯ ಸರ್ಕಾರಕ್ಕೆ ಮಹತ್ವದ ಶಿಫಾರಸು

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • SIR ಪ್ರಕ್ರಿಯೆಗೆ ಅನುಕೂಲ ಕಲ್ಪಿಸಲು 2002ರ ಮತದಾರರ ಪಟ್ಟಿ ಒದಗಿಸಿ; ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಮನವಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In