Tuesday, September 16, 2025
Contact Us
UdayaNews
  • ಪ್ರಮುಖ ಸುದ್ದಿ
    ‘ಸೈಲೆಂಟ್’ ಸಮರ: ಅಖಾಡದಲ್ಲಿ ಜಾಸ್ತಿ ಹೊಡೆತ ತಿಂದವರು ‘ದಡ್ಡ’ರೇ ಹೊರತು ಪ್ರಬುಧ್ದರಲ್ಲ..!

    ಸರ್ಕಾರಕ್ಕೆ ಮನೆ-ಮನೆ ಸಮೀಕ್ಷೆ ನಡೆಸುವ ಯಾವುದೇ ಅಧಿಕಾರವಿಲ್ಲ; ಬಸವರಾಜ ಬೊಮ್ಮಾಯಿ

    ಬೆಳಗಾವಿ ಉಪ ಸಮರ: ಸೋಮವಾರ ಕೈ ಶಕ್ತಿಪ್ರದರ್ಶನ

    ಕರಡು ಜಾತಿ ಪಟ್ಟಿಯಿಂದ ಕ್ರೈಸ್ತ ಉಪಜಾತಿ ತೆಗೆದುಹಾಕಲು ಬಿಜೆಪಿ ಒತ್ತಾಯ

    ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು

    ಅಕ್ರಮ ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

    ಅಕ್ರಮ ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

    ಪ್ರಜ್ವಲ್ ಕೇಸ್; ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ; ಚೆಲುವರಾಯಸ್ವಾಮಿ

    ಹೆಸರು, ಉದ್ದು, ಸೋಯಾಬಿನ್ ಖರೀದಿಗೆ ತಕ್ಷಣ ಅನುಮೋದನೆ ಬೇಕು; ಕೇಂದ್ರಕ್ಕೆ ಮನವಿ

    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ಸಮೀಕ್ಷೆ ನೆಪದಲ್ಲಿ ವೀರಶೈವ ಲಿಂಗಾಯತ ಸಮುದಾಯದಲ್ಲಿ ಬಿರುಕು ಮೂಡಿಸುವ ಕುತಂತ್ರ; ಬಿಜೆಪಿ ಆಕ್ರೋಶ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಪಾಲಿಕೆಯೇ ಪಾಪರ್‌ ಆಗಿರುವ ಸಮಯದಲ್ಲಿ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ?

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಸಿಎಂ ಸಿದ್ದರಾಮಯ್ಯ ಅವರನ್ನು ಮತಾಂತರದ ರಾಯಭಾರಿ ಎಂದ ಅಶೋಕ್ 

    ಹನೂರು ಗ್ರಾ.ಪಂ.: ಡ್ರೋನ್ ಮುಖಾಂತರ ನಿವೇಶನಗಳನ್ನು ಗುರುತಿಸಿ ಪಿಆರ್ ಕಾರ್ಡ್ ನೀಡಲು ಸ್ವಾಮಿತ್ವ ಕಾರ್ಯಕ್ರಮ: ಶಾಸಕ ಎಂ.ಆರ್.ಮಂಜುನಾಥ್

    ಹನೂರು ಗ್ರಾ.ಪಂ.: ಡ್ರೋನ್ ಮುಖಾಂತರ ನಿವೇಶನಗಳನ್ನು ಗುರುತಿಸಿ ಪಿಆರ್ ಕಾರ್ಡ್ ನೀಡಲು ಸ್ವಾಮಿತ್ವ ಕಾರ್ಯಕ್ರಮ: ಶಾಸಕ ಎಂ.ಆರ್.ಮಂಜುನಾಥ್

    ‘ಆಶಾ’ಗಳ ಜೊತೆ ಸರ್ಕಾರದ ಕಣ್ಣಾಮುಚ್ಚಾಲೆ? ಬಾಕಿ ಪ್ರೋತ್ಸಾಹಧನ ಬಿಡುಗಡೆ ವಿಳಂಬ ಯಾಕೆ?

    ‘ಗ್ಯಾರೆಂಟಿ’ ಸಂದರ್ಭದ ಮೋಸಕ್ಕೆ ಎದಿರೇಟು.. ಜಾತಿ ಸಮೀಕ್ಷೆ ನಡೆಸದಿರಲು ಆಶಾ ಕಾರ್ಯಕರ್ತೆಯರ ನಿರ್ಧಾರ

  • ರಾಜ್ಯ
    ‘ಸೈಲೆಂಟ್’ ಸಮರ: ಅಖಾಡದಲ್ಲಿ ಜಾಸ್ತಿ ಹೊಡೆತ ತಿಂದವರು ‘ದಡ್ಡ’ರೇ ಹೊರತು ಪ್ರಬುಧ್ದರಲ್ಲ..!

    ಸರ್ಕಾರಕ್ಕೆ ಮನೆ-ಮನೆ ಸಮೀಕ್ಷೆ ನಡೆಸುವ ಯಾವುದೇ ಅಧಿಕಾರವಿಲ್ಲ; ಬಸವರಾಜ ಬೊಮ್ಮಾಯಿ

    ಬೆಳಗಾವಿ ಉಪ ಸಮರ: ಸೋಮವಾರ ಕೈ ಶಕ್ತಿಪ್ರದರ್ಶನ

    ಕರಡು ಜಾತಿ ಪಟ್ಟಿಯಿಂದ ಕ್ರೈಸ್ತ ಉಪಜಾತಿ ತೆಗೆದುಹಾಕಲು ಬಿಜೆಪಿ ಒತ್ತಾಯ

    ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು

    ಅಕ್ರಮ ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

    ಅಕ್ರಮ ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

    ಪ್ರಜ್ವಲ್ ಕೇಸ್; ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ; ಚೆಲುವರಾಯಸ್ವಾಮಿ

    ಹೆಸರು, ಉದ್ದು, ಸೋಯಾಬಿನ್ ಖರೀದಿಗೆ ತಕ್ಷಣ ಅನುಮೋದನೆ ಬೇಕು; ಕೇಂದ್ರಕ್ಕೆ ಮನವಿ

    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ಸಮೀಕ್ಷೆ ನೆಪದಲ್ಲಿ ವೀರಶೈವ ಲಿಂಗಾಯತ ಸಮುದಾಯದಲ್ಲಿ ಬಿರುಕು ಮೂಡಿಸುವ ಕುತಂತ್ರ; ಬಿಜೆಪಿ ಆಕ್ರೋಶ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಪಾಲಿಕೆಯೇ ಪಾಪರ್‌ ಆಗಿರುವ ಸಮಯದಲ್ಲಿ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ?

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಸಿಎಂ ಸಿದ್ದರಾಮಯ್ಯ ಅವರನ್ನು ಮತಾಂತರದ ರಾಯಭಾರಿ ಎಂದ ಅಶೋಕ್ 

    ಹನೂರು ಗ್ರಾ.ಪಂ.: ಡ್ರೋನ್ ಮುಖಾಂತರ ನಿವೇಶನಗಳನ್ನು ಗುರುತಿಸಿ ಪಿಆರ್ ಕಾರ್ಡ್ ನೀಡಲು ಸ್ವಾಮಿತ್ವ ಕಾರ್ಯಕ್ರಮ: ಶಾಸಕ ಎಂ.ಆರ್.ಮಂಜುನಾಥ್

    ಹನೂರು ಗ್ರಾ.ಪಂ.: ಡ್ರೋನ್ ಮುಖಾಂತರ ನಿವೇಶನಗಳನ್ನು ಗುರುತಿಸಿ ಪಿಆರ್ ಕಾರ್ಡ್ ನೀಡಲು ಸ್ವಾಮಿತ್ವ ಕಾರ್ಯಕ್ರಮ: ಶಾಸಕ ಎಂ.ಆರ್.ಮಂಜುನಾಥ್

    ‘ಆಶಾ’ಗಳ ಜೊತೆ ಸರ್ಕಾರದ ಕಣ್ಣಾಮುಚ್ಚಾಲೆ? ಬಾಕಿ ಪ್ರೋತ್ಸಾಹಧನ ಬಿಡುಗಡೆ ವಿಳಂಬ ಯಾಕೆ?

    ‘ಗ್ಯಾರೆಂಟಿ’ ಸಂದರ್ಭದ ಮೋಸಕ್ಕೆ ಎದಿರೇಟು.. ಜಾತಿ ಸಮೀಕ್ಷೆ ನಡೆಸದಿರಲು ಆಶಾ ಕಾರ್ಯಕರ್ತೆಯರ ನಿರ್ಧಾರ

  • ದೇಶ-ವಿದೇಶ
    ಪ್ರಜ್ವಲ್ ಕೇಸ್; ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ; ಚೆಲುವರಾಯಸ್ವಾಮಿ

    ಹೆಸರು, ಉದ್ದು, ಸೋಯಾಬಿನ್ ಖರೀದಿಗೆ ತಕ್ಷಣ ಅನುಮೋದನೆ ಬೇಕು; ಕೇಂದ್ರಕ್ಕೆ ಮನವಿ

    ಅಮೇರಿಕಾದಲ್ಲಿ ಹೊಸವರ್ಷಾಚರಣೆ ವೇಳೆ ದಾಳಿ; 10 ಮಂದಿ ಸಾವು

    ಟ್ರಂಪ್ ಆಪ್ತ ‘ಚಾರ್ಲಿ ಕಿರ್ಕ್’ ಹತ್ಯೆ; ರಾಜಕೀಯ ಸೇಡಿನ ಶಂಕೆ

    ಬಹು ನಿರೀಕ್ಷೆಯ ‘ಐಫೋನ್ 17’ ಸರಣಿ ಬಿಡುಗಡೆ

    ಬಹು ನಿರೀಕ್ಷೆಯ ‘ಐಫೋನ್ 17’ ಸರಣಿ ಬಿಡುಗಡೆ

    ನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ; ಪ್ರಧಾನಿ ನಿವಾಸಕ್ಕೆ ಬೆಂಕಿ

    ನೇಪಾಳ ಹಿಂಸಾಚಾರ; ಮಾಜಿ ಪ್ರಧಾನಿಯ ಪತ್ನಿ ಸಜೀವ ದಹನ

    ನೇಪಾಳ, ಅಫಘಾನಿಸ್ತಾನ ಸಹಿತ ಏಷ್ಯಾದ ಹಲವು ರಾಷ್ಟ್ರಗಳಲ್ಲಿ ಭೂಕಂಪನ

    ನೇಪಾಳದಲ್ಲಿ ಕ್ಷಿಪ್ರ ವಿದ್ಯಮಾನ; ಪ್ರಧಾನಿ ಕೆಪಿ ಶರ್ಮಾ ಒಲಿ ರಾಜಿನಾಮೆ

    “You are Great”: ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳಿದ ಟ್ರಂಪ್

    ಮೋದಿ ‘ಶ್ರೇಷ್ಠ ಪ್ರಧಾನಿ, ಯಾವಾಗಲೂ ಅವರೊಂದಿಗೆ ಸ್ನೇಹಿತನಾಗಿರುತ್ತೇನೆ’: ಟ್ರಂಪ್ ಹೇಳಿಕೆಯ ಅಚ್ಚರಿ

    ‘ಆಪರೇಷನ್ ಸಿಂಧೂರ’ಕ್ಕೆ ಜೈಕಾರ: ದೇಶಾದ್ಯಂತ ವಿಜಯೋತ್ಸವ

    ಆಪರೇಷನ್ ಸಿಂಧೂರ್‌ ನಂತರ: ಮೋದಿ ಸರ್ಕಾರದಿಂದ 15 ವರ್ಷಗಳ ರಕ್ಷಣಾ ಮಾರ್ಗಸೂಚಿ ಅನಾವರಣ

    ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ನಿಧನಕ್ಕೆ ಆರೆಸ್ಸೆಸ್ ಸಂತಾಪ

    RSS ಮೂರು ದಿನಗಳ ಸಮನ್ವಯ ಬೈಠಕ್; ಪ್ರಮುಖ ನಿರ್ಧಾರಗಳತ್ತ ಸಂಘ ಕಾರ್ಯಕರ್ತರ ಚಿತ್ತ

    ‘ಮಕ್ಕಳೊಂದಿಗೆ ಸಮಯ ಕಳೆಯಲು ಸಾಧ್ಯವಾಗಲಿಲ್ಲ’; ಅಮಿತಾಬ್ ಬಚ್ಚನ್ ಪಶ್ಚತ್ತಾಪ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ‘I want to do an out and out negative character’: ಅನುಷ್ಕಾ ಶೆಟ್ಟಿ ಇಂಗಿತ

  • ಬೆಂಗಳೂರು
    ‘ಸೈಲೆಂಟ್’ ಸಮರ: ಅಖಾಡದಲ್ಲಿ ಜಾಸ್ತಿ ಹೊಡೆತ ತಿಂದವರು ‘ದಡ್ಡ’ರೇ ಹೊರತು ಪ್ರಬುಧ್ದರಲ್ಲ..!

    ಸರ್ಕಾರಕ್ಕೆ ಮನೆ-ಮನೆ ಸಮೀಕ್ಷೆ ನಡೆಸುವ ಯಾವುದೇ ಅಧಿಕಾರವಿಲ್ಲ; ಬಸವರಾಜ ಬೊಮ್ಮಾಯಿ

    ಬೆಳಗಾವಿ ಉಪ ಸಮರ: ಸೋಮವಾರ ಕೈ ಶಕ್ತಿಪ್ರದರ್ಶನ

    ಕರಡು ಜಾತಿ ಪಟ್ಟಿಯಿಂದ ಕ್ರೈಸ್ತ ಉಪಜಾತಿ ತೆಗೆದುಹಾಕಲು ಬಿಜೆಪಿ ಒತ್ತಾಯ

    ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು

    ಅಕ್ರಮ ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

    ಅಕ್ರಮ ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

    ಪ್ರಜ್ವಲ್ ಕೇಸ್; ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ; ಚೆಲುವರಾಯಸ್ವಾಮಿ

    ಹೆಸರು, ಉದ್ದು, ಸೋಯಾಬಿನ್ ಖರೀದಿಗೆ ತಕ್ಷಣ ಅನುಮೋದನೆ ಬೇಕು; ಕೇಂದ್ರಕ್ಕೆ ಮನವಿ

    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ಸಮೀಕ್ಷೆ ನೆಪದಲ್ಲಿ ವೀರಶೈವ ಲಿಂಗಾಯತ ಸಮುದಾಯದಲ್ಲಿ ಬಿರುಕು ಮೂಡಿಸುವ ಕುತಂತ್ರ; ಬಿಜೆಪಿ ಆಕ್ರೋಶ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಪಾಲಿಕೆಯೇ ಪಾಪರ್‌ ಆಗಿರುವ ಸಮಯದಲ್ಲಿ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ?

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಸಿಎಂ ಸಿದ್ದರಾಮಯ್ಯ ಅವರನ್ನು ಮತಾಂತರದ ರಾಯಭಾರಿ ಎಂದ ಅಶೋಕ್ 

    ‘ಆಶಾ’ಗಳ ಜೊತೆ ಸರ್ಕಾರದ ಕಣ್ಣಾಮುಚ್ಚಾಲೆ? ಬಾಕಿ ಪ್ರೋತ್ಸಾಹಧನ ಬಿಡುಗಡೆ ವಿಳಂಬ ಯಾಕೆ?

    ‘ಗ್ಯಾರೆಂಟಿ’ ಸಂದರ್ಭದ ಮೋಸಕ್ಕೆ ಎದಿರೇಟು.. ಜಾತಿ ಸಮೀಕ್ಷೆ ನಡೆಸದಿರಲು ಆಶಾ ಕಾರ್ಯಕರ್ತೆಯರ ನಿರ್ಧಾರ

    ಶಾಲಾ ನಾಯಕತ್ವ ಕುರಿತಂತೆ ಅಂತರರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ; ಸಂಸದ ಯದುವೀರ್ ಬಾಗಿ

    ಶಾಲಾ ನಾಯಕತ್ವ ಕುರಿತಂತೆ ಅಂತರರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ; ಸಂಸದ ಯದುವೀರ್ ಬಾಗಿ

  • ವೈವಿಧ್ಯ
    ಪಾಶ್ಚಿಮಾತ್ಯ ಆಹಾರ ಪದ್ಧತಿಯಿಂದ ಶ್ವಾಸಕೋಶ ಕ್ಯಾನ್ಸರ್ ಅಪಾಯ; ಸಂಶೋಧಕರು ಹೇಳೋದೇನು?

    ಜಂಕ್ ಫುಡ್ ಅವಾಂತರ: ತೂಕ ಹೆಚ್ಚಳ, ಪುರುಷರ ವೀರ್ಯ ಗುಣಮಟ್ಟಕ್ಕೆ ಹಾನಿ

    ‘ಹೃದಯಾಘಾತದ ಸಾಮಾನ್ಯ ಔಷಧ ಮಹಿಳೆಯರಲ್ಲಿ ಸಾವಿನ ಅಪಾಯ ಹೆಚ್ಚಿಸಬಹುದು’

    4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ‘ಗಣೇಶನ ಆಕೃತಿ’ ರಚನೆ

    4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ‘ಗಣೇಶನ ಆಕೃತಿ’ ರಚನೆ

    100 ದೇಶಗಳಿಗೆ ರಫ್ತುಗೊಳ್ಳುವ ಮೊದಲ ‘ಭಾರತದಲ್ಲಿ ತಯಾರಿಸಿದ’ ಇ-ವಿಟಾರಾ ಉದ್ಘಾಟನೆ

    100 ದೇಶಗಳಿಗೆ ರಫ್ತುಗೊಳ್ಳುವ ಮೊದಲ ‘ಭಾರತದಲ್ಲಿ ತಯಾರಿಸಿದ’ ಇ-ವಿಟಾರಾ ಉದ್ಘಾಟನೆ

    ಢಾಕಾ ಸಮೀಪ ಭೀಕರ ಅಪಘಾತ; 17 ಮಂದಿ ದುರ್ಮರಣ

    ಒಮೆಗಾ–3 ಕೊಬ್ಬಿನಾಮ್ಲಗಳು ಮಹಿಳೆಯರನ್ನು ಆಲ್ಝೈಮರ್‌ನಿಂದ ರಕ್ಷಿಸಬಹುದೇ?

    ಶಾಲೆಗಳಿಗೆ ಕೇಸರಿ ಬಣ್ಣ: ಎಲ್ಲದರಲ್ಲೂ ರಾಜಕಾರಣ ಸರಿಯಲ್ಲ ಎಂದ ಸಿಎಂ

    ಮಕ್ಕಳ ಕಣ್ಣುಗಳ ಆರೋಗ್ಯಕ್ಕೆ ಒಮೆಗಾ–3 ಕೊಬ್ಬಿನಾಮ್ಲ ಸಹಾಯಕ: ಅಧ್ಯಯನದ ಪತ್ತೆ

    ಇನ್ಫಿನಿಕ್ಸ್ 5G: ನೆಟ್‌ವರ್ಕ್ ಇಲ್ಲದಿದ್ದರೂ ಈ ಮೊಬೈಲ್ ನಿಂದ ಕರೆ ಮಾಡಬಹುದು. ಇದರ ಬೆಲೆ ಕೇವಲ…

    ಇನ್ಫಿನಿಕ್ಸ್ 5G: ನೆಟ್‌ವರ್ಕ್ ಇಲ್ಲದಿದ್ದರೂ ಈ ಮೊಬೈಲ್ ನಿಂದ ಕರೆ ಮಾಡಬಹುದು. ಇದರ ಬೆಲೆ ಕೇವಲ…

    ಡೌನ್‌ ಸಿಂಡ್ರೋಮ್ ಇರುವ ಮಹಿಳೆಯರಿಗೆ Alzheimer ಹೆಚ್ಚು ಅಪಾಯ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ಸ್ತನ ಕ್ಯಾನ್ಸರ್: ಇಮ್ಯುನೊಥೆರಪಿ ಔಷಧ ಭರವಸೆ

    ಕಿಡ್ನಿ ಆರೋಗ್ಯಕ್ಕೆ ಯಾವ ಎಣ್ಣೆ ಸೂಕ್ತ? ಇಲ್ಲಿದೆ ಉತ್ತರ

    ಮೂತ್ರಪಿಂಡ ಕಾಯಿಲೆ ತಿಳಿಯುವ ಹೊಸ ಜೈವಿಕ ಸಂಕೇತ..!

  • ಸಿನಿಮಾ

    ‘ಮಕ್ಕಳೊಂದಿಗೆ ಸಮಯ ಕಳೆಯಲು ಸಾಧ್ಯವಾಗಲಿಲ್ಲ’; ಅಮಿತಾಬ್ ಬಚ್ಚನ್ ಪಶ್ಚತ್ತಾಪ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ‘I want to do an out and out negative character’: ಅನುಷ್ಕಾ ಶೆಟ್ಟಿ ಇಂಗಿತ

    ಸಾಹಸಸಿಂಹ ಡಾ.ವಿಷ್ಣುವರ್ಧನ್ ಪುಣ್ಯತಿಥಿ; ಶ್ರೇಷ್ಠ ಕಲಾವಿದನ ಸ್ಮರಣೆ

    ವಿಷ್ಣುವರ್ಧನ್‌ಗೆ ‘ಕರ್ನಾಟಕ ರತ್ನ’ ನೀಡಬೇಕು: ಚಿತ್ರರಂಗದ ಮನವಿ

    51ನೇ ವಯಸ್ಸಿನಲ್ಲಿ ಫಿಟ್ನೆಸ್ ರಹಸ್ಯ ಹಂಚಿಕೊಂಡ ಮಲೈಕಾ ಅರೋರಾ

    51ನೇ ವಯಸ್ಸಿನಲ್ಲಿ ಫಿಟ್ನೆಸ್ ರಹಸ್ಯ ಹಂಚಿಕೊಂಡ ಮಲೈಕಾ ಅರೋರಾ

    “ಮೋದಕ” ಪದದ ಅರ್ಥ ಏನು? ನಟಿ ಶ್ರಿಯಾ ಪಿಲ್ಗಾಂವ್ಕರ್ ಹೇಳೋದು ಹೀಗೆ

    “ಮೋದಕ” ಪದದ ಅರ್ಥ ಏನು? ನಟಿ ಶ್ರಿಯಾ ಪಿಲ್ಗಾಂವ್ಕರ್ ಹೇಳೋದು ಹೀಗೆ

    1000 ನೃತ್ಯಗಾರರೊಂದಿಗೆ ರಾಮ್ ಚರಣ್ ‘ಪೆಡ್ಡಿ’ ಹಾಡಿನ ಚಿತ್ರೀಕರಣ

    1000 ನೃತ್ಯಗಾರರೊಂದಿಗೆ ರಾಮ್ ಚರಣ್ ‘ಪೆಡ್ಡಿ’ ಹಾಡಿನ ಚಿತ್ರೀಕರಣ

    ಧನುಷ್ ಅವರ ‘ಇಡ್ಲಿ ಕಡೈ’ ಚಿತ್ರದ ಮೊದಲ ಸಿಂಗಲ್ ಜುಲೈ 27 ರಂದು ಬಿಡುಗಡೆ

    ಧನುಷ್ ‘ಇಡ್ಲಿ ಕಡೈ’ಯಿಂದ ‘ಎಂಜಾಮಿ ತಂದಾನೆ’ ಕೃತಜ್ಞತಾ ಗೀತೆ ಬಿಡುಗಡೆ

    ದೋಷಪೂರಿತ ಕಾರು ಪ್ರಚಾರ: ಶಾರುಖ್, ದೀಪಿಕಾ ವಿರುದ್ಧ ಎಫ್‌ಐಆರ್

    ದೋಷಪೂರಿತ ಕಾರು ಪ್ರಚಾರ: ಶಾರುಖ್, ದೀಪಿಕಾ ವಿರುದ್ಧ ಎಫ್‌ಐಆರ್

    “ರಮೇಶ್ ಅರವಿಂದ್ ಡೇ”; ಅಮೆರಿಕದ ಟೆಕ್ಸಸ್, ಆಸ್ಟಿನ್ ಪಟ್ಟಣದ ಜನತೆಯಿಂದ ಗೌರವ

    “ರಮೇಶ್ ಅರವಿಂದ್ ಡೇ”; ಅಮೆರಿಕದ ಟೆಕ್ಸಸ್, ಆಸ್ಟಿನ್ ಪಟ್ಟಣದ ಜನತೆಯಿಂದ ಗೌರವ

    “ಕಲಾವಿದರು ಯಾರ ಸ್ವತ್ತೂ ಅಲ್ಲ, ಪಕ್ಷಗಳ ಕಾರ್ಯಕರ್ತರೂ ಅಲ್ಲ”

    ದೆಹಲಿಯಲ್ಲಿ ಚಲನಚಿತ್ರೋತ್ಸವ; ಹೊಸ ಸಿನಿಮಾ, OTT ಸರಣಿಗಳಷ್ಟೇ ಅಲ್ಲದೆ, ಕ್ಲಾಸಿಕ್, ಆರ್ಕೈವ್ ಚಿತ್ರಗಳಿಗೂ ಅವಕಾಶ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಮಂಗಳೂರಿನಲ್ಲಿ ಶ್ರಾವಣ ಹುಣ್ಣಿಮೆಯ ‘ಸಮುದ್ರ ಪೂಜೆ’ ಸಂಭ್ರಮ

    ಮಂಗಳೂರಿನಲ್ಲಿ ಶ್ರಾವಣ ಹುಣ್ಣಿಮೆಯ ‘ಸಮುದ್ರ ಪೂಜೆ’ ಸಂಭ್ರಮ

    ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಡಿಸಿಎಂ

    ಶಬರಿಮಲೆ ದೇವಸ್ಥಾನಕ್ಕೆ ‘ರೋಪ್‌ ವೇ’; ಹೈಕೋರ್ಟ್ ಮಧ್ಯಪ್ರವೇಶ

    ಸವದತ್ತಿ ಯೆಲ್ಲಮ್ಮ ಬೆಟ್ಟಗಳ ಅಭಿವೃದ್ಧಿಗೆ 215.37 ಕೋ.ರೂ. ಯೋಜನೆಗೆ ಸರ್ಕಾರ ಅನುಮೋದನೆ

    ಸವದತ್ತಿ ಯೆಲ್ಲಮ್ಮ ಬೆಟ್ಟಗಳ ಅಭಿವೃದ್ಧಿಗೆ 215.37 ಕೋ.ರೂ. ಯೋಜನೆಗೆ ಸರ್ಕಾರ ಅನುಮೋದನೆ

    KSRTC ಶ್ರಾವಣ ಗಿಫ್ಟ್: ಬೆಂಗಳೂರು-ಶಿವಗಂಗೆ-ಸಿದ್ದಗಂಗಾ ಮಠ-ದೇವರಾಯನದುರ್ಗ-ಗೊರವನಹಳ್ಳಿ-ವಿಧುರಾಶ್ವಥ-ಘಾಟಿ ಸುಬ್ರಹ್ಮಣ್ಯ” ಪ್ಯಾಕೇಜ್ ಟೂರ್

    KSRTC ಶ್ರಾವಣ ಗಿಫ್ಟ್: ಬೆಂಗಳೂರು-ಶಿವಗಂಗೆ-ಸಿದ್ದಗಂಗಾ ಮಠ-ದೇವರಾಯನದುರ್ಗ-ಗೊರವನಹಳ್ಳಿ-ವಿಧುರಾಶ್ವಥ-ಘಾಟಿ ಸುಬ್ರಹ್ಮಣ್ಯ” ಪ್ಯಾಕೇಜ್ ಟೂರ್

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಅಮರನಾಥ ಯಾತ್ರೆ; ದರ್ಶನಾರ್ಥಿಗಳ ಸಂಖ್ಯೆ 3 ಲಕ್ಷಕ್ಕೂ ಹೆಚ್ಚು

    ಆಷಾಢ ಸಂಭ್ರಮ; ಮಲೆ ಮಹದೇಶ್ವರಸ್ವಾಮಿ ದರ್ಶನ ಪಡೆದ ಕೇಂದ್ರ ಸಚಿವ ಸೋಮಣ್ಣ

    ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ: 30 ದಿನಗಳಲ್ಲಿ ₹2.36 ಕೋಟಿ ಸಂಗ್ರಹ

    ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ: 53,54,401 ರೂ. ಕಾಣಿಕೆ ಸಂಗ್ರಹ

    ಹೊಸ ಆದ್ಯಾತ್ಮಿಕ ಚರಿತ್ರೆ! ಆಗಮ ವಿದ್ಯಾಭ್ಯಾಸ ತೇರ್ಗಡೆಯಾದ ಅರ್ಚಕರಿಗಾಗಿ ಘಟಿಕೋತ್ಸವ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಅಮರನಾಥ ಯಾತ್ರೆ: 8 ದಿನಗಳಲ್ಲಿ 1.45 ಲಕ್ಷಕ್ಕೂ ಹೆಚ್ಚು ಭಕ್ತರಿಂದ ‘ದರ್ಶನ’

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಅಮರನಾಥ ಯಾತ್ರೆ: ಶಿವನ ಪೌರಾಣಿಕ ಶಕ್ತಿಗಳ ಸಂಕೇತ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಸುಗಮವಾಗಿ ಸಾಗಿದ ಅಮರನಾಥ ಯಾತ್ರೆ, 5 ದಿನಗಳಲ್ಲಿ 90,000 ಜನರಿಂದ ‘ದರ್ಶನ’

    • ದೇಗುಲ ದರ್ಶನ
  • ವೀಡಿಯೊ
    ‘ಯಾವ ಗ್ಯಾರಂಟಿ ಕೊಡದಿದ್ದರೂ ಶಿಕ್ಷಣದ ಗ್ಯಾರಂಟಿ ಕಸಿದುಕೊಳ್ಳದಿರಲಿ’: ವಿಜಯೇಂದ್ರ

    ಪಾಕ್ ಪರ ಜೈಕಾರದ ಪ್ರತಿಧ್ವನಿ; ದೇಶದ್ರೋಹಿ ಘೋಷಣೆ ಕೂಗಿದವರ ಬಂಧನಕ್ಕೆ ಬಿಜೆಪಿ ಆಗ್ರಹ

    ವಲಸಿಗರಿಗೆ ಬಿಜೆಪಿ ‘ಹೈ’ ಶಾಕ್.. ಮುಂದಿನ ಚುನಾವಣೆಯಲ್ಲಿ 100 ಶಾಸಕರಿಗಿಲ್ಲ ಟಿಕೆಟ್

    “ಕಾಂಗ್ರೆಸ್ ರಾಜಕೀಯ ತೀರಾ ಕೆಳಮಟ್ಟಕ್ಕೆ ಇಳಿದಿದೆ” – ಪ್ರಧಾನಿ ತಾಯಿಯ ‘ನಿಂದನೆ’ಗೆ ಶಾ, ನಡ್ಡಾ ಕಿಡಿ

    ಪಹಲ್ಗಾಂ ಉಗ್ರರ ದಾಳಿಯಲ್ಲಿ 26 ಮಂದಿ ಬಲಿ

    ಜಮ್ಮು-ಕಾಶ್ಮೀರದ ಉರಿಯಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ, ಒಳನುಸುಳುವಿಕೆ ಪ್ರಯತ್ನ ವಿಫಲ

    1000 ನೃತ್ಯಗಾರರೊಂದಿಗೆ ರಾಮ್ ಚರಣ್ ‘ಪೆಡ್ಡಿ’ ಹಾಡಿನ ಚಿತ್ರೀಕರಣ

    1000 ನೃತ್ಯಗಾರರೊಂದಿಗೆ ರಾಮ್ ಚರಣ್ ‘ಪೆಡ್ಡಿ’ ಹಾಡಿನ ಚಿತ್ರೀಕರಣ

    ಧನುಷ್ ಅವರ ‘ಇಡ್ಲಿ ಕಡೈ’ ಚಿತ್ರದ ಮೊದಲ ಸಿಂಗಲ್ ಜುಲೈ 27 ರಂದು ಬಿಡುಗಡೆ

    ಧನುಷ್ ‘ಇಡ್ಲಿ ಕಡೈ’ಯಿಂದ ‘ಎಂಜಾಮಿ ತಂದಾನೆ’ ಕೃತಜ್ಞತಾ ಗೀತೆ ಬಿಡುಗಡೆ

    4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ‘ಗಣೇಶನ ಆಕೃತಿ’ ರಚನೆ

    4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ‘ಗಣೇಶನ ಆಕೃತಿ’ ರಚನೆ

    ವಿಘ್ನೇಶ್ ಶಿವನ್ ನಿರ್ದೇಶನದ ‘ಲವ್ ಇನ್ಶುರೆನ್ಸ್ ಕಂಪನಿ’ ಅಕ್ಟೋಬರ್ 17ರಂದು ದೀಪಾವಳಿ ಬಿಡುಗಡೆ

    ವಿಘ್ನೇಶ್ ಶಿವನ್ ನಿರ್ದೇಶನದ ‘ಲವ್ ಇನ್ಶುರೆನ್ಸ್ ಕಂಪನಿ’ ಅಕ್ಟೋಬರ್ 17ರಂದು ದೀಪಾವಳಿ ಬಿಡುಗಡೆ

    ‘ಹಾಫ್ ಸಿಎ 2’ : ಸಿಎ ಕನಸುಗಾರರ ಹೋರಾಟದ ನೈಜ ಚಿತ್ರಣ

    ಟೀಸರ್: ನಿವಿನ್–ನಯನ ಜೋಡಿ ಹೊಸ ಕಮಿಡಿ ಆಕ್ಷನ್‌ ಚಿತ್ರ ‘ಡಿಯರ್ ಸ್ಟೂಡೆಂಟ್ಸ್’

    ಟೀಸರ್: ನಿವಿನ್–ನಯನ ಜೋಡಿ ಹೊಸ ಕಮಿಡಿ ಆಕ್ಷನ್‌ ಚಿತ್ರ ‘ಡಿಯರ್ ಸ್ಟೂಡೆಂಟ್ಸ್’

    ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಬಲಿಷ್ಠ, ಭಾರತವನ್ನು ನಿರ್ಮಿಸಲು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಫೂರ್ತಿಯಾಗಲಿ : ಮೋಹನ್ ಭಾಗವತ್

No Result
View All Result
UdayaNews
  • ಪ್ರಮುಖ ಸುದ್ದಿ
    ‘ಸೈಲೆಂಟ್’ ಸಮರ: ಅಖಾಡದಲ್ಲಿ ಜಾಸ್ತಿ ಹೊಡೆತ ತಿಂದವರು ‘ದಡ್ಡ’ರೇ ಹೊರತು ಪ್ರಬುಧ್ದರಲ್ಲ..!

    ಸರ್ಕಾರಕ್ಕೆ ಮನೆ-ಮನೆ ಸಮೀಕ್ಷೆ ನಡೆಸುವ ಯಾವುದೇ ಅಧಿಕಾರವಿಲ್ಲ; ಬಸವರಾಜ ಬೊಮ್ಮಾಯಿ

    ಬೆಳಗಾವಿ ಉಪ ಸಮರ: ಸೋಮವಾರ ಕೈ ಶಕ್ತಿಪ್ರದರ್ಶನ

    ಕರಡು ಜಾತಿ ಪಟ್ಟಿಯಿಂದ ಕ್ರೈಸ್ತ ಉಪಜಾತಿ ತೆಗೆದುಹಾಕಲು ಬಿಜೆಪಿ ಒತ್ತಾಯ

    ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು

    ಅಕ್ರಮ ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

    ಅಕ್ರಮ ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

    ಪ್ರಜ್ವಲ್ ಕೇಸ್; ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ; ಚೆಲುವರಾಯಸ್ವಾಮಿ

    ಹೆಸರು, ಉದ್ದು, ಸೋಯಾಬಿನ್ ಖರೀದಿಗೆ ತಕ್ಷಣ ಅನುಮೋದನೆ ಬೇಕು; ಕೇಂದ್ರಕ್ಕೆ ಮನವಿ

    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ಸಮೀಕ್ಷೆ ನೆಪದಲ್ಲಿ ವೀರಶೈವ ಲಿಂಗಾಯತ ಸಮುದಾಯದಲ್ಲಿ ಬಿರುಕು ಮೂಡಿಸುವ ಕುತಂತ್ರ; ಬಿಜೆಪಿ ಆಕ್ರೋಶ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಪಾಲಿಕೆಯೇ ಪಾಪರ್‌ ಆಗಿರುವ ಸಮಯದಲ್ಲಿ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ?

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಸಿಎಂ ಸಿದ್ದರಾಮಯ್ಯ ಅವರನ್ನು ಮತಾಂತರದ ರಾಯಭಾರಿ ಎಂದ ಅಶೋಕ್ 

    ಹನೂರು ಗ್ರಾ.ಪಂ.: ಡ್ರೋನ್ ಮುಖಾಂತರ ನಿವೇಶನಗಳನ್ನು ಗುರುತಿಸಿ ಪಿಆರ್ ಕಾರ್ಡ್ ನೀಡಲು ಸ್ವಾಮಿತ್ವ ಕಾರ್ಯಕ್ರಮ: ಶಾಸಕ ಎಂ.ಆರ್.ಮಂಜುನಾಥ್

    ಹನೂರು ಗ್ರಾ.ಪಂ.: ಡ್ರೋನ್ ಮುಖಾಂತರ ನಿವೇಶನಗಳನ್ನು ಗುರುತಿಸಿ ಪಿಆರ್ ಕಾರ್ಡ್ ನೀಡಲು ಸ್ವಾಮಿತ್ವ ಕಾರ್ಯಕ್ರಮ: ಶಾಸಕ ಎಂ.ಆರ್.ಮಂಜುನಾಥ್

    ‘ಆಶಾ’ಗಳ ಜೊತೆ ಸರ್ಕಾರದ ಕಣ್ಣಾಮುಚ್ಚಾಲೆ? ಬಾಕಿ ಪ್ರೋತ್ಸಾಹಧನ ಬಿಡುಗಡೆ ವಿಳಂಬ ಯಾಕೆ?

    ‘ಗ್ಯಾರೆಂಟಿ’ ಸಂದರ್ಭದ ಮೋಸಕ್ಕೆ ಎದಿರೇಟು.. ಜಾತಿ ಸಮೀಕ್ಷೆ ನಡೆಸದಿರಲು ಆಶಾ ಕಾರ್ಯಕರ್ತೆಯರ ನಿರ್ಧಾರ

  • ರಾಜ್ಯ
    ‘ಸೈಲೆಂಟ್’ ಸಮರ: ಅಖಾಡದಲ್ಲಿ ಜಾಸ್ತಿ ಹೊಡೆತ ತಿಂದವರು ‘ದಡ್ಡ’ರೇ ಹೊರತು ಪ್ರಬುಧ್ದರಲ್ಲ..!

    ಸರ್ಕಾರಕ್ಕೆ ಮನೆ-ಮನೆ ಸಮೀಕ್ಷೆ ನಡೆಸುವ ಯಾವುದೇ ಅಧಿಕಾರವಿಲ್ಲ; ಬಸವರಾಜ ಬೊಮ್ಮಾಯಿ

    ಬೆಳಗಾವಿ ಉಪ ಸಮರ: ಸೋಮವಾರ ಕೈ ಶಕ್ತಿಪ್ರದರ್ಶನ

    ಕರಡು ಜಾತಿ ಪಟ್ಟಿಯಿಂದ ಕ್ರೈಸ್ತ ಉಪಜಾತಿ ತೆಗೆದುಹಾಕಲು ಬಿಜೆಪಿ ಒತ್ತಾಯ

    ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು

    ಅಕ್ರಮ ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

    ಅಕ್ರಮ ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

    ಪ್ರಜ್ವಲ್ ಕೇಸ್; ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ; ಚೆಲುವರಾಯಸ್ವಾಮಿ

    ಹೆಸರು, ಉದ್ದು, ಸೋಯಾಬಿನ್ ಖರೀದಿಗೆ ತಕ್ಷಣ ಅನುಮೋದನೆ ಬೇಕು; ಕೇಂದ್ರಕ್ಕೆ ಮನವಿ

    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ಸಮೀಕ್ಷೆ ನೆಪದಲ್ಲಿ ವೀರಶೈವ ಲಿಂಗಾಯತ ಸಮುದಾಯದಲ್ಲಿ ಬಿರುಕು ಮೂಡಿಸುವ ಕುತಂತ್ರ; ಬಿಜೆಪಿ ಆಕ್ರೋಶ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಪಾಲಿಕೆಯೇ ಪಾಪರ್‌ ಆಗಿರುವ ಸಮಯದಲ್ಲಿ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ?

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಸಿಎಂ ಸಿದ್ದರಾಮಯ್ಯ ಅವರನ್ನು ಮತಾಂತರದ ರಾಯಭಾರಿ ಎಂದ ಅಶೋಕ್ 

    ಹನೂರು ಗ್ರಾ.ಪಂ.: ಡ್ರೋನ್ ಮುಖಾಂತರ ನಿವೇಶನಗಳನ್ನು ಗುರುತಿಸಿ ಪಿಆರ್ ಕಾರ್ಡ್ ನೀಡಲು ಸ್ವಾಮಿತ್ವ ಕಾರ್ಯಕ್ರಮ: ಶಾಸಕ ಎಂ.ಆರ್.ಮಂಜುನಾಥ್

    ಹನೂರು ಗ್ರಾ.ಪಂ.: ಡ್ರೋನ್ ಮುಖಾಂತರ ನಿವೇಶನಗಳನ್ನು ಗುರುತಿಸಿ ಪಿಆರ್ ಕಾರ್ಡ್ ನೀಡಲು ಸ್ವಾಮಿತ್ವ ಕಾರ್ಯಕ್ರಮ: ಶಾಸಕ ಎಂ.ಆರ್.ಮಂಜುನಾಥ್

    ‘ಆಶಾ’ಗಳ ಜೊತೆ ಸರ್ಕಾರದ ಕಣ್ಣಾಮುಚ್ಚಾಲೆ? ಬಾಕಿ ಪ್ರೋತ್ಸಾಹಧನ ಬಿಡುಗಡೆ ವಿಳಂಬ ಯಾಕೆ?

    ‘ಗ್ಯಾರೆಂಟಿ’ ಸಂದರ್ಭದ ಮೋಸಕ್ಕೆ ಎದಿರೇಟು.. ಜಾತಿ ಸಮೀಕ್ಷೆ ನಡೆಸದಿರಲು ಆಶಾ ಕಾರ್ಯಕರ್ತೆಯರ ನಿರ್ಧಾರ

  • ದೇಶ-ವಿದೇಶ
    ಪ್ರಜ್ವಲ್ ಕೇಸ್; ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ; ಚೆಲುವರಾಯಸ್ವಾಮಿ

    ಹೆಸರು, ಉದ್ದು, ಸೋಯಾಬಿನ್ ಖರೀದಿಗೆ ತಕ್ಷಣ ಅನುಮೋದನೆ ಬೇಕು; ಕೇಂದ್ರಕ್ಕೆ ಮನವಿ

    ಅಮೇರಿಕಾದಲ್ಲಿ ಹೊಸವರ್ಷಾಚರಣೆ ವೇಳೆ ದಾಳಿ; 10 ಮಂದಿ ಸಾವು

    ಟ್ರಂಪ್ ಆಪ್ತ ‘ಚಾರ್ಲಿ ಕಿರ್ಕ್’ ಹತ್ಯೆ; ರಾಜಕೀಯ ಸೇಡಿನ ಶಂಕೆ

    ಬಹು ನಿರೀಕ್ಷೆಯ ‘ಐಫೋನ್ 17’ ಸರಣಿ ಬಿಡುಗಡೆ

    ಬಹು ನಿರೀಕ್ಷೆಯ ‘ಐಫೋನ್ 17’ ಸರಣಿ ಬಿಡುಗಡೆ

    ನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ; ಪ್ರಧಾನಿ ನಿವಾಸಕ್ಕೆ ಬೆಂಕಿ

    ನೇಪಾಳ ಹಿಂಸಾಚಾರ; ಮಾಜಿ ಪ್ರಧಾನಿಯ ಪತ್ನಿ ಸಜೀವ ದಹನ

    ನೇಪಾಳ, ಅಫಘಾನಿಸ್ತಾನ ಸಹಿತ ಏಷ್ಯಾದ ಹಲವು ರಾಷ್ಟ್ರಗಳಲ್ಲಿ ಭೂಕಂಪನ

    ನೇಪಾಳದಲ್ಲಿ ಕ್ಷಿಪ್ರ ವಿದ್ಯಮಾನ; ಪ್ರಧಾನಿ ಕೆಪಿ ಶರ್ಮಾ ಒಲಿ ರಾಜಿನಾಮೆ

    “You are Great”: ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳಿದ ಟ್ರಂಪ್

    ಮೋದಿ ‘ಶ್ರೇಷ್ಠ ಪ್ರಧಾನಿ, ಯಾವಾಗಲೂ ಅವರೊಂದಿಗೆ ಸ್ನೇಹಿತನಾಗಿರುತ್ತೇನೆ’: ಟ್ರಂಪ್ ಹೇಳಿಕೆಯ ಅಚ್ಚರಿ

    ‘ಆಪರೇಷನ್ ಸಿಂಧೂರ’ಕ್ಕೆ ಜೈಕಾರ: ದೇಶಾದ್ಯಂತ ವಿಜಯೋತ್ಸವ

    ಆಪರೇಷನ್ ಸಿಂಧೂರ್‌ ನಂತರ: ಮೋದಿ ಸರ್ಕಾರದಿಂದ 15 ವರ್ಷಗಳ ರಕ್ಷಣಾ ಮಾರ್ಗಸೂಚಿ ಅನಾವರಣ

    ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ನಿಧನಕ್ಕೆ ಆರೆಸ್ಸೆಸ್ ಸಂತಾಪ

    RSS ಮೂರು ದಿನಗಳ ಸಮನ್ವಯ ಬೈಠಕ್; ಪ್ರಮುಖ ನಿರ್ಧಾರಗಳತ್ತ ಸಂಘ ಕಾರ್ಯಕರ್ತರ ಚಿತ್ತ

    ‘ಮಕ್ಕಳೊಂದಿಗೆ ಸಮಯ ಕಳೆಯಲು ಸಾಧ್ಯವಾಗಲಿಲ್ಲ’; ಅಮಿತಾಬ್ ಬಚ್ಚನ್ ಪಶ್ಚತ್ತಾಪ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ‘I want to do an out and out negative character’: ಅನುಷ್ಕಾ ಶೆಟ್ಟಿ ಇಂಗಿತ

  • ಬೆಂಗಳೂರು
    ‘ಸೈಲೆಂಟ್’ ಸಮರ: ಅಖಾಡದಲ್ಲಿ ಜಾಸ್ತಿ ಹೊಡೆತ ತಿಂದವರು ‘ದಡ್ಡ’ರೇ ಹೊರತು ಪ್ರಬುಧ್ದರಲ್ಲ..!

    ಸರ್ಕಾರಕ್ಕೆ ಮನೆ-ಮನೆ ಸಮೀಕ್ಷೆ ನಡೆಸುವ ಯಾವುದೇ ಅಧಿಕಾರವಿಲ್ಲ; ಬಸವರಾಜ ಬೊಮ್ಮಾಯಿ

    ಬೆಳಗಾವಿ ಉಪ ಸಮರ: ಸೋಮವಾರ ಕೈ ಶಕ್ತಿಪ್ರದರ್ಶನ

    ಕರಡು ಜಾತಿ ಪಟ್ಟಿಯಿಂದ ಕ್ರೈಸ್ತ ಉಪಜಾತಿ ತೆಗೆದುಹಾಕಲು ಬಿಜೆಪಿ ಒತ್ತಾಯ

    ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು

    ಅಕ್ರಮ ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

    ಅಕ್ರಮ ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

    ಪ್ರಜ್ವಲ್ ಕೇಸ್; ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ; ಚೆಲುವರಾಯಸ್ವಾಮಿ

    ಹೆಸರು, ಉದ್ದು, ಸೋಯಾಬಿನ್ ಖರೀದಿಗೆ ತಕ್ಷಣ ಅನುಮೋದನೆ ಬೇಕು; ಕೇಂದ್ರಕ್ಕೆ ಮನವಿ

    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ಸಮೀಕ್ಷೆ ನೆಪದಲ್ಲಿ ವೀರಶೈವ ಲಿಂಗಾಯತ ಸಮುದಾಯದಲ್ಲಿ ಬಿರುಕು ಮೂಡಿಸುವ ಕುತಂತ್ರ; ಬಿಜೆಪಿ ಆಕ್ರೋಶ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಪಾಲಿಕೆಯೇ ಪಾಪರ್‌ ಆಗಿರುವ ಸಮಯದಲ್ಲಿ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ?

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಸಿಎಂ ಸಿದ್ದರಾಮಯ್ಯ ಅವರನ್ನು ಮತಾಂತರದ ರಾಯಭಾರಿ ಎಂದ ಅಶೋಕ್ 

    ‘ಆಶಾ’ಗಳ ಜೊತೆ ಸರ್ಕಾರದ ಕಣ್ಣಾಮುಚ್ಚಾಲೆ? ಬಾಕಿ ಪ್ರೋತ್ಸಾಹಧನ ಬಿಡುಗಡೆ ವಿಳಂಬ ಯಾಕೆ?

    ‘ಗ್ಯಾರೆಂಟಿ’ ಸಂದರ್ಭದ ಮೋಸಕ್ಕೆ ಎದಿರೇಟು.. ಜಾತಿ ಸಮೀಕ್ಷೆ ನಡೆಸದಿರಲು ಆಶಾ ಕಾರ್ಯಕರ್ತೆಯರ ನಿರ್ಧಾರ

    ಶಾಲಾ ನಾಯಕತ್ವ ಕುರಿತಂತೆ ಅಂತರರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ; ಸಂಸದ ಯದುವೀರ್ ಬಾಗಿ

    ಶಾಲಾ ನಾಯಕತ್ವ ಕುರಿತಂತೆ ಅಂತರರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ; ಸಂಸದ ಯದುವೀರ್ ಬಾಗಿ

  • ವೈವಿಧ್ಯ
    ಪಾಶ್ಚಿಮಾತ್ಯ ಆಹಾರ ಪದ್ಧತಿಯಿಂದ ಶ್ವಾಸಕೋಶ ಕ್ಯಾನ್ಸರ್ ಅಪಾಯ; ಸಂಶೋಧಕರು ಹೇಳೋದೇನು?

    ಜಂಕ್ ಫುಡ್ ಅವಾಂತರ: ತೂಕ ಹೆಚ್ಚಳ, ಪುರುಷರ ವೀರ್ಯ ಗುಣಮಟ್ಟಕ್ಕೆ ಹಾನಿ

    ‘ಹೃದಯಾಘಾತದ ಸಾಮಾನ್ಯ ಔಷಧ ಮಹಿಳೆಯರಲ್ಲಿ ಸಾವಿನ ಅಪಾಯ ಹೆಚ್ಚಿಸಬಹುದು’

    4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ‘ಗಣೇಶನ ಆಕೃತಿ’ ರಚನೆ

    4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ‘ಗಣೇಶನ ಆಕೃತಿ’ ರಚನೆ

    100 ದೇಶಗಳಿಗೆ ರಫ್ತುಗೊಳ್ಳುವ ಮೊದಲ ‘ಭಾರತದಲ್ಲಿ ತಯಾರಿಸಿದ’ ಇ-ವಿಟಾರಾ ಉದ್ಘಾಟನೆ

    100 ದೇಶಗಳಿಗೆ ರಫ್ತುಗೊಳ್ಳುವ ಮೊದಲ ‘ಭಾರತದಲ್ಲಿ ತಯಾರಿಸಿದ’ ಇ-ವಿಟಾರಾ ಉದ್ಘಾಟನೆ

    ಢಾಕಾ ಸಮೀಪ ಭೀಕರ ಅಪಘಾತ; 17 ಮಂದಿ ದುರ್ಮರಣ

    ಒಮೆಗಾ–3 ಕೊಬ್ಬಿನಾಮ್ಲಗಳು ಮಹಿಳೆಯರನ್ನು ಆಲ್ಝೈಮರ್‌ನಿಂದ ರಕ್ಷಿಸಬಹುದೇ?

    ಶಾಲೆಗಳಿಗೆ ಕೇಸರಿ ಬಣ್ಣ: ಎಲ್ಲದರಲ್ಲೂ ರಾಜಕಾರಣ ಸರಿಯಲ್ಲ ಎಂದ ಸಿಎಂ

    ಮಕ್ಕಳ ಕಣ್ಣುಗಳ ಆರೋಗ್ಯಕ್ಕೆ ಒಮೆಗಾ–3 ಕೊಬ್ಬಿನಾಮ್ಲ ಸಹಾಯಕ: ಅಧ್ಯಯನದ ಪತ್ತೆ

    ಇನ್ಫಿನಿಕ್ಸ್ 5G: ನೆಟ್‌ವರ್ಕ್ ಇಲ್ಲದಿದ್ದರೂ ಈ ಮೊಬೈಲ್ ನಿಂದ ಕರೆ ಮಾಡಬಹುದು. ಇದರ ಬೆಲೆ ಕೇವಲ…

    ಇನ್ಫಿನಿಕ್ಸ್ 5G: ನೆಟ್‌ವರ್ಕ್ ಇಲ್ಲದಿದ್ದರೂ ಈ ಮೊಬೈಲ್ ನಿಂದ ಕರೆ ಮಾಡಬಹುದು. ಇದರ ಬೆಲೆ ಕೇವಲ…

    ಡೌನ್‌ ಸಿಂಡ್ರೋಮ್ ಇರುವ ಮಹಿಳೆಯರಿಗೆ Alzheimer ಹೆಚ್ಚು ಅಪಾಯ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ಸ್ತನ ಕ್ಯಾನ್ಸರ್: ಇಮ್ಯುನೊಥೆರಪಿ ಔಷಧ ಭರವಸೆ

    ಕಿಡ್ನಿ ಆರೋಗ್ಯಕ್ಕೆ ಯಾವ ಎಣ್ಣೆ ಸೂಕ್ತ? ಇಲ್ಲಿದೆ ಉತ್ತರ

    ಮೂತ್ರಪಿಂಡ ಕಾಯಿಲೆ ತಿಳಿಯುವ ಹೊಸ ಜೈವಿಕ ಸಂಕೇತ..!

  • ಸಿನಿಮಾ

    ‘ಮಕ್ಕಳೊಂದಿಗೆ ಸಮಯ ಕಳೆಯಲು ಸಾಧ್ಯವಾಗಲಿಲ್ಲ’; ಅಮಿತಾಬ್ ಬಚ್ಚನ್ ಪಶ್ಚತ್ತಾಪ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ‘I want to do an out and out negative character’: ಅನುಷ್ಕಾ ಶೆಟ್ಟಿ ಇಂಗಿತ

    ಸಾಹಸಸಿಂಹ ಡಾ.ವಿಷ್ಣುವರ್ಧನ್ ಪುಣ್ಯತಿಥಿ; ಶ್ರೇಷ್ಠ ಕಲಾವಿದನ ಸ್ಮರಣೆ

    ವಿಷ್ಣುವರ್ಧನ್‌ಗೆ ‘ಕರ್ನಾಟಕ ರತ್ನ’ ನೀಡಬೇಕು: ಚಿತ್ರರಂಗದ ಮನವಿ

    51ನೇ ವಯಸ್ಸಿನಲ್ಲಿ ಫಿಟ್ನೆಸ್ ರಹಸ್ಯ ಹಂಚಿಕೊಂಡ ಮಲೈಕಾ ಅರೋರಾ

    51ನೇ ವಯಸ್ಸಿನಲ್ಲಿ ಫಿಟ್ನೆಸ್ ರಹಸ್ಯ ಹಂಚಿಕೊಂಡ ಮಲೈಕಾ ಅರೋರಾ

    “ಮೋದಕ” ಪದದ ಅರ್ಥ ಏನು? ನಟಿ ಶ್ರಿಯಾ ಪಿಲ್ಗಾಂವ್ಕರ್ ಹೇಳೋದು ಹೀಗೆ

    “ಮೋದಕ” ಪದದ ಅರ್ಥ ಏನು? ನಟಿ ಶ್ರಿಯಾ ಪಿಲ್ಗಾಂವ್ಕರ್ ಹೇಳೋದು ಹೀಗೆ

    1000 ನೃತ್ಯಗಾರರೊಂದಿಗೆ ರಾಮ್ ಚರಣ್ ‘ಪೆಡ್ಡಿ’ ಹಾಡಿನ ಚಿತ್ರೀಕರಣ

    1000 ನೃತ್ಯಗಾರರೊಂದಿಗೆ ರಾಮ್ ಚರಣ್ ‘ಪೆಡ್ಡಿ’ ಹಾಡಿನ ಚಿತ್ರೀಕರಣ

    ಧನುಷ್ ಅವರ ‘ಇಡ್ಲಿ ಕಡೈ’ ಚಿತ್ರದ ಮೊದಲ ಸಿಂಗಲ್ ಜುಲೈ 27 ರಂದು ಬಿಡುಗಡೆ

    ಧನುಷ್ ‘ಇಡ್ಲಿ ಕಡೈ’ಯಿಂದ ‘ಎಂಜಾಮಿ ತಂದಾನೆ’ ಕೃತಜ್ಞತಾ ಗೀತೆ ಬಿಡುಗಡೆ

    ದೋಷಪೂರಿತ ಕಾರು ಪ್ರಚಾರ: ಶಾರುಖ್, ದೀಪಿಕಾ ವಿರುದ್ಧ ಎಫ್‌ಐಆರ್

    ದೋಷಪೂರಿತ ಕಾರು ಪ್ರಚಾರ: ಶಾರುಖ್, ದೀಪಿಕಾ ವಿರುದ್ಧ ಎಫ್‌ಐಆರ್

    “ರಮೇಶ್ ಅರವಿಂದ್ ಡೇ”; ಅಮೆರಿಕದ ಟೆಕ್ಸಸ್, ಆಸ್ಟಿನ್ ಪಟ್ಟಣದ ಜನತೆಯಿಂದ ಗೌರವ

    “ರಮೇಶ್ ಅರವಿಂದ್ ಡೇ”; ಅಮೆರಿಕದ ಟೆಕ್ಸಸ್, ಆಸ್ಟಿನ್ ಪಟ್ಟಣದ ಜನತೆಯಿಂದ ಗೌರವ

    “ಕಲಾವಿದರು ಯಾರ ಸ್ವತ್ತೂ ಅಲ್ಲ, ಪಕ್ಷಗಳ ಕಾರ್ಯಕರ್ತರೂ ಅಲ್ಲ”

    ದೆಹಲಿಯಲ್ಲಿ ಚಲನಚಿತ್ರೋತ್ಸವ; ಹೊಸ ಸಿನಿಮಾ, OTT ಸರಣಿಗಳಷ್ಟೇ ಅಲ್ಲದೆ, ಕ್ಲಾಸಿಕ್, ಆರ್ಕೈವ್ ಚಿತ್ರಗಳಿಗೂ ಅವಕಾಶ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಮಂಗಳೂರಿನಲ್ಲಿ ಶ್ರಾವಣ ಹುಣ್ಣಿಮೆಯ ‘ಸಮುದ್ರ ಪೂಜೆ’ ಸಂಭ್ರಮ

    ಮಂಗಳೂರಿನಲ್ಲಿ ಶ್ರಾವಣ ಹುಣ್ಣಿಮೆಯ ‘ಸಮುದ್ರ ಪೂಜೆ’ ಸಂಭ್ರಮ

    ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಡಿಸಿಎಂ

    ಶಬರಿಮಲೆ ದೇವಸ್ಥಾನಕ್ಕೆ ‘ರೋಪ್‌ ವೇ’; ಹೈಕೋರ್ಟ್ ಮಧ್ಯಪ್ರವೇಶ

    ಸವದತ್ತಿ ಯೆಲ್ಲಮ್ಮ ಬೆಟ್ಟಗಳ ಅಭಿವೃದ್ಧಿಗೆ 215.37 ಕೋ.ರೂ. ಯೋಜನೆಗೆ ಸರ್ಕಾರ ಅನುಮೋದನೆ

    ಸವದತ್ತಿ ಯೆಲ್ಲಮ್ಮ ಬೆಟ್ಟಗಳ ಅಭಿವೃದ್ಧಿಗೆ 215.37 ಕೋ.ರೂ. ಯೋಜನೆಗೆ ಸರ್ಕಾರ ಅನುಮೋದನೆ

    KSRTC ಶ್ರಾವಣ ಗಿಫ್ಟ್: ಬೆಂಗಳೂರು-ಶಿವಗಂಗೆ-ಸಿದ್ದಗಂಗಾ ಮಠ-ದೇವರಾಯನದುರ್ಗ-ಗೊರವನಹಳ್ಳಿ-ವಿಧುರಾಶ್ವಥ-ಘಾಟಿ ಸುಬ್ರಹ್ಮಣ್ಯ” ಪ್ಯಾಕೇಜ್ ಟೂರ್

    KSRTC ಶ್ರಾವಣ ಗಿಫ್ಟ್: ಬೆಂಗಳೂರು-ಶಿವಗಂಗೆ-ಸಿದ್ದಗಂಗಾ ಮಠ-ದೇವರಾಯನದುರ್ಗ-ಗೊರವನಹಳ್ಳಿ-ವಿಧುರಾಶ್ವಥ-ಘಾಟಿ ಸುಬ್ರಹ್ಮಣ್ಯ” ಪ್ಯಾಕೇಜ್ ಟೂರ್

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಅಮರನಾಥ ಯಾತ್ರೆ; ದರ್ಶನಾರ್ಥಿಗಳ ಸಂಖ್ಯೆ 3 ಲಕ್ಷಕ್ಕೂ ಹೆಚ್ಚು

    ಆಷಾಢ ಸಂಭ್ರಮ; ಮಲೆ ಮಹದೇಶ್ವರಸ್ವಾಮಿ ದರ್ಶನ ಪಡೆದ ಕೇಂದ್ರ ಸಚಿವ ಸೋಮಣ್ಣ

    ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ: 30 ದಿನಗಳಲ್ಲಿ ₹2.36 ಕೋಟಿ ಸಂಗ್ರಹ

    ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ: 53,54,401 ರೂ. ಕಾಣಿಕೆ ಸಂಗ್ರಹ

    ಹೊಸ ಆದ್ಯಾತ್ಮಿಕ ಚರಿತ್ರೆ! ಆಗಮ ವಿದ್ಯಾಭ್ಯಾಸ ತೇರ್ಗಡೆಯಾದ ಅರ್ಚಕರಿಗಾಗಿ ಘಟಿಕೋತ್ಸವ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಅಮರನಾಥ ಯಾತ್ರೆ: 8 ದಿನಗಳಲ್ಲಿ 1.45 ಲಕ್ಷಕ್ಕೂ ಹೆಚ್ಚು ಭಕ್ತರಿಂದ ‘ದರ್ಶನ’

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಅಮರನಾಥ ಯಾತ್ರೆ: ಶಿವನ ಪೌರಾಣಿಕ ಶಕ್ತಿಗಳ ಸಂಕೇತ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಸುಗಮವಾಗಿ ಸಾಗಿದ ಅಮರನಾಥ ಯಾತ್ರೆ, 5 ದಿನಗಳಲ್ಲಿ 90,000 ಜನರಿಂದ ‘ದರ್ಶನ’

    • ದೇಗುಲ ದರ್ಶನ
  • ವೀಡಿಯೊ
    ‘ಯಾವ ಗ್ಯಾರಂಟಿ ಕೊಡದಿದ್ದರೂ ಶಿಕ್ಷಣದ ಗ್ಯಾರಂಟಿ ಕಸಿದುಕೊಳ್ಳದಿರಲಿ’: ವಿಜಯೇಂದ್ರ

    ಪಾಕ್ ಪರ ಜೈಕಾರದ ಪ್ರತಿಧ್ವನಿ; ದೇಶದ್ರೋಹಿ ಘೋಷಣೆ ಕೂಗಿದವರ ಬಂಧನಕ್ಕೆ ಬಿಜೆಪಿ ಆಗ್ರಹ

    ವಲಸಿಗರಿಗೆ ಬಿಜೆಪಿ ‘ಹೈ’ ಶಾಕ್.. ಮುಂದಿನ ಚುನಾವಣೆಯಲ್ಲಿ 100 ಶಾಸಕರಿಗಿಲ್ಲ ಟಿಕೆಟ್

    “ಕಾಂಗ್ರೆಸ್ ರಾಜಕೀಯ ತೀರಾ ಕೆಳಮಟ್ಟಕ್ಕೆ ಇಳಿದಿದೆ” – ಪ್ರಧಾನಿ ತಾಯಿಯ ‘ನಿಂದನೆ’ಗೆ ಶಾ, ನಡ್ಡಾ ಕಿಡಿ

    ಪಹಲ್ಗಾಂ ಉಗ್ರರ ದಾಳಿಯಲ್ಲಿ 26 ಮಂದಿ ಬಲಿ

    ಜಮ್ಮು-ಕಾಶ್ಮೀರದ ಉರಿಯಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ, ಒಳನುಸುಳುವಿಕೆ ಪ್ರಯತ್ನ ವಿಫಲ

    1000 ನೃತ್ಯಗಾರರೊಂದಿಗೆ ರಾಮ್ ಚರಣ್ ‘ಪೆಡ್ಡಿ’ ಹಾಡಿನ ಚಿತ್ರೀಕರಣ

    1000 ನೃತ್ಯಗಾರರೊಂದಿಗೆ ರಾಮ್ ಚರಣ್ ‘ಪೆಡ್ಡಿ’ ಹಾಡಿನ ಚಿತ್ರೀಕರಣ

    ಧನುಷ್ ಅವರ ‘ಇಡ್ಲಿ ಕಡೈ’ ಚಿತ್ರದ ಮೊದಲ ಸಿಂಗಲ್ ಜುಲೈ 27 ರಂದು ಬಿಡುಗಡೆ

    ಧನುಷ್ ‘ಇಡ್ಲಿ ಕಡೈ’ಯಿಂದ ‘ಎಂಜಾಮಿ ತಂದಾನೆ’ ಕೃತಜ್ಞತಾ ಗೀತೆ ಬಿಡುಗಡೆ

    4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ‘ಗಣೇಶನ ಆಕೃತಿ’ ರಚನೆ

    4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ‘ಗಣೇಶನ ಆಕೃತಿ’ ರಚನೆ

    ವಿಘ್ನೇಶ್ ಶಿವನ್ ನಿರ್ದೇಶನದ ‘ಲವ್ ಇನ್ಶುರೆನ್ಸ್ ಕಂಪನಿ’ ಅಕ್ಟೋಬರ್ 17ರಂದು ದೀಪಾವಳಿ ಬಿಡುಗಡೆ

    ವಿಘ್ನೇಶ್ ಶಿವನ್ ನಿರ್ದೇಶನದ ‘ಲವ್ ಇನ್ಶುರೆನ್ಸ್ ಕಂಪನಿ’ ಅಕ್ಟೋಬರ್ 17ರಂದು ದೀಪಾವಳಿ ಬಿಡುಗಡೆ

    ‘ಹಾಫ್ ಸಿಎ 2’ : ಸಿಎ ಕನಸುಗಾರರ ಹೋರಾಟದ ನೈಜ ಚಿತ್ರಣ

    ಟೀಸರ್: ನಿವಿನ್–ನಯನ ಜೋಡಿ ಹೊಸ ಕಮಿಡಿ ಆಕ್ಷನ್‌ ಚಿತ್ರ ‘ಡಿಯರ್ ಸ್ಟೂಡೆಂಟ್ಸ್’

    ಟೀಸರ್: ನಿವಿನ್–ನಯನ ಜೋಡಿ ಹೊಸ ಕಮಿಡಿ ಆಕ್ಷನ್‌ ಚಿತ್ರ ‘ಡಿಯರ್ ಸ್ಟೂಡೆಂಟ್ಸ್’

    ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಬಲಿಷ್ಠ, ಭಾರತವನ್ನು ನಿರ್ಮಿಸಲು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಫೂರ್ತಿಯಾಗಲಿ : ಮೋಹನ್ ಭಾಗವತ್

No Result
View All Result
UdayaNews
No Result
View All Result
Home Focus

ಜನವಿರೋಧಿ ನೀತಿ: ಕಾಂಗ್ರೆಸ್ ಬಗ್ಗೆ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಆಕ್ಷೇಪ 

by Udaya News
June 26, 2021
in Focus, Update, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ವಿಲೀನ- ಕಪೋಲಕಲ್ಪಿತ ಸುಳ್ಳು ವದಂತಿ: ಕ್ಯಾಪ್ಟನ್ ಕಾರ್ಣಿಕ್

ಕ್ಯಾಪ್ಟನ್ ಗಣೇಶ್ ಕಾರ್ಣಿಕ್

Share on FacebookShare via: WhatsApp

ಬೆಂಗಳೂರು: ರಾಜ್ಯದಲ್ಲಿ ಈ ಹಿಂದೆ ಆಡಳಿತ ಮಾಡಿದ್ದ ಕಾಂಗ್ರೆಸ್ ಪಕ್ಷವು ರಾಜ್ಯದ ಜನತೆ ಕೋವಿಡ್‍ನಿಂದ ತತ್ತರಿಸುತ್ತಿರುವ ಸಂದರ್ಭದಲ್ಲಿ ಸಹಾಯಹಸ್ತ ನೀಡುವ ಬದಲು ಕೇವಲ ಋಣಾತ್ಮಕವಾಗಿ ಟೀಕೆ ಟಿಪ್ಪಣಿ ಮಾಡುತ್ತಾ ಬಂದಿದೆ. ಅದರಲ್ಲೂ ಪ್ರಮುಖವಾಗಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ತಾನು ಆಯ್ಕೆಯಾದ ಕ್ಷೇತ್ರಕ್ಕೂ ಹೋಗದೆ ಕೇವಲ ಟ್ವಿಟರ್‍ಗೆ ಸೀಮಿತರಾಗಿ ರಾಜಕೀಯ ಟೀಕೆ ಮಾಡಲು ತಮ್ಮನ್ನು ತೊಡಗಿಸಿಕೊಂಡಿದ್ದನ್ನು ಇಂದಿನ ಸಭೆ ಅತ್ಯಂತ ಗಂಭೀರವಾಗಿ ಪರಿಗಣಿಸಿ ಕಾಂಗ್ರೆಸ್ ಪಕ್ಷದ ಜನವಿರೋಧಿ ನೀತಿಯನ್ನು ತೀವ್ರವಾಗಿ ಖಂಡಿಸುವ ನಿರ್ಣಯ ಅಂಗೀಕರಿಸಿದೆ ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.

RelatedPosts

ಸರ್ಕಾರಕ್ಕೆ ಮನೆ-ಮನೆ ಸಮೀಕ್ಷೆ ನಡೆಸುವ ಯಾವುದೇ ಅಧಿಕಾರವಿಲ್ಲ; ಬಸವರಾಜ ಬೊಮ್ಮಾಯಿ

ಕರಡು ಜಾತಿ ಪಟ್ಟಿಯಿಂದ ಕ್ರೈಸ್ತ ಉಪಜಾತಿ ತೆಗೆದುಹಾಕಲು ಬಿಜೆಪಿ ಒತ್ತಾಯ

ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು

ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗಣೇಶ್ ಕಾರ್ನಿಕ್, ಕಾಂಗ್ರೆಸ್ ನಾಯಕರ ನಡೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.

ಬಿಜೆಪಿ ಕಾರ್ಯಕಾರಿಣಿ ಕುರಿತು ಮಾಹಿತಿ ಹಂಚಿಕೊಂಡ ಅವರು, ಕಳೆದ ಐದೂವರೆ ತಿಂಗಳಿನಲ್ಲಿ ನಮ್ಮನ್ನು ಅಗಲಿದ ನಾಡಿನ ಗಣ್ಯರು ಮತ್ತು ಕೋವಿಡ್ ಸಂದರ್ಭದಲ್ಲಿ ಅದಕ್ಕೆ ತುತ್ತಾಗಿ ಅಸುನೀಗಿದ ಕಾರ್ಯಕರ್ತರು ಮತ್ತು ಅವರ ಬಂಧುಗಳಿಗೆ ಸದ್ಗತಿ ಪ್ರಾಪ್ತಿಗೆ ಪ್ರಾರ್ಥನೆ ಮಾಡಿ ಶ್ರದ್ಧಾಂಜಲಿ ಸಮರ್ಪಿಸಲಾಗಿದೆ. ಬೆಳಿಗ್ಗೆ ನಡೆದ ಸಭೆಯಲ್ಲಿ ಪ್ರಮುಖವಾಗಿ ಎರಡು ರಾಜಕೀಯ ನಿರ್ಣಯಗಳನ್ನು ಮಂಡಿಸಲಾಗಿದೆ. ಕೋವಿಡ್ ನಿರ್ವಹಣೆಯಲ್ಲಿ ನಮ್ಮ ಕೇಂದ್ರ ಮತ್ತು ರಾಜ್ಯ ಸರಕಾರ ಯುದ್ಧೋಪಾದಿಯಲ್ಲಿ ಕೆಲಸ ಮಾಡಿದೆ. ರಾಜ್ಯದಲ್ಲಿ ಕೋವಿಡ್‍ನಿಂದ ಮೃತಪಟ್ಟ ಬಿಪಿಎಲ್ ಕುಟುಂಬದವರಿಗೆ ಒಂದು ಲಕ್ಷ ರೂಪಾಯಿ ನೀಡುವ ಮಹತ್ವದ ನಿರ್ಧಾರದ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರವನ್ನು ಅಭಿನಂದಿಸುವ ನಿರ್ಣಯವನ್ನು ಅಂಗೀಕರಿಸಲಾಗಿದೆ ಎಂದು ವಿವರಿಸಿದರು.

ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಮತ್ತು ದೌರ್ಜನ್ಯ ಮಾಡುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸರಕಾರದ ಕ್ರಮಗಳು, ಅಲ್ಲಿನ ರಾಜ್ಯಪಾಲರ ಜೊತೆ ಮಮತಾ ಅವರು ನಡೆದುಕೊಂಡ ರೀತಿ, ಕೇಂದ್ರದ ಜೊತೆಗೆ ಅಸಹಕಾರವನ್ನು ಖಂಡಿಸುವ ಮತ್ತು ಅಲ್ಲಿ ಮೃತರಾದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಹಿಂಸೆ, ದೌರ್ಜನ್ಯವನ್ನು ಅನುಭವಿಸಿದ ಕುಟುಂಬಗಳಿಗೆ ನಾವು ನಿಮ್ಮ ಜೊತೆಗಿದ್ದೇವೆ ಎಂದು ತಿಳಿಸುವ ಹಾಗೂ ಕೇಂದ್ರ ಸರಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯಿಸುವ ನಿರ್ಣಯವನ್ನು ಮಂಡಿಸಲಾಗಿದೆ ಎಂದರು.

ಇಂದಿನ ರಾಜ್ಯ ಕಾರ್ಯಕಾರಿಣಿಯಲ್ಲಿ ಭಾಗವಹಿಸುವ ವಿವಿಧ ಜಿಲ್ಲೆಗಳ ಅಪೇಕ್ಷಿತರು ಜಿಲ್ಲೆಗಳಿಂದ ವೆಬೆಕ್ಸ್ ಮೂಲಕ ಭಾಗವಹಿಸುತ್ತಿದ್ದಾರೆ. ಇದೊಂದು ರೀತಿಯ ಹೈಬ್ರಿಡ್ ಸಭೆಯಾಗಿದೆ. ಕಾರ್ಯಕಾರಿಣಿಯನ್ನು ರಾಜ್ಯದ ಮುಖ್ಯಮಂತ್ರಿಗಳು ಮತ್ತು ನಮ್ಮ ನೆಚ್ಚಿನ ನಾಯಕರಾದ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಗೃಹ ಕಛೇರಿಯಿಂದ ವೆಬೆಕ್ಸ್ ಮೂಲಕ ಭಾಗವಹಿಸಿ ಮಾರ್ಗದರ್ಶನ ಮಾಡಿ ಉದ್ಘಾಟನೆ ಮಾಡಿದ್ದಾರೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯದ ಉಸ್ತುವಾರಿಗಳೂ ಆದ ಅರುಣ್ ಸಿಂಗ್ ಅವರು ದೆಹಲಿಯಿಂದ ವೆಬೆಕ್ಸ್ ಮೂಲಕ ಭಾಗವಹಿಸಿದ್ದರು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ ಅವರೂ ವೆಬೆಕ್ಸ್ ಮೂಲಕ ಭಾಗವಹಿಸಿದ್ದರು ಎಂದು ತಿಳಿಸಿದರು.

ಮಧ್ಯಾಹ್ನದ ಬಳಿಕ ಮುಂಬರುವ ಚುನಾವಣೆಗಳು, ಪಕ್ಷವು ಸೇವಾ ಹೀ ಸಂಘಟನ್ ಮೂಲಕ ಕೋವಿಡ್ ಮೂರನೇ ಅಲೆ ಎದುರಿಸುವ ಕುರಿತು ಚರ್ಚೆ ನಡೆದಿದೆ ಎಂದರು.

ShareSendTweetShare
Previous Post

ಕರಾವಳಿಯ ಕೆಸರಲ್ಲಿ ಹೂತುಹೋದ ಸಚಿವರ ಕಾರು.. ಮುಂದೇನಾಯಿತು ಗೊತ್ತಾ..?

Next Post

ಡಿಸಿಎಂ ಪ್ರತಿನಿಧಿಸುವ ಕ್ಷೇತ್ರದಲ್ಲಿ ಮನೆ ಮನೆಗೂ ತೆರಳಿ ಲಸಿಕೆ

Related Posts

‘ಸೈಲೆಂಟ್’ ಸಮರ: ಅಖಾಡದಲ್ಲಿ ಜಾಸ್ತಿ ಹೊಡೆತ ತಿಂದವರು ‘ದಡ್ಡ’ರೇ ಹೊರತು ಪ್ರಬುಧ್ದರಲ್ಲ..!
ಪ್ರಮುಖ ಸುದ್ದಿ

ಸರ್ಕಾರಕ್ಕೆ ಮನೆ-ಮನೆ ಸಮೀಕ್ಷೆ ನಡೆಸುವ ಯಾವುದೇ ಅಧಿಕಾರವಿಲ್ಲ; ಬಸವರಾಜ ಬೊಮ್ಮಾಯಿ

September 16, 2025 07:09 PM
ಬೆಳಗಾವಿ ಉಪ ಸಮರ: ಸೋಮವಾರ ಕೈ ಶಕ್ತಿಪ್ರದರ್ಶನ
Focus

ಕರಡು ಜಾತಿ ಪಟ್ಟಿಯಿಂದ ಕ್ರೈಸ್ತ ಉಪಜಾತಿ ತೆಗೆದುಹಾಕಲು ಬಿಜೆಪಿ ಒತ್ತಾಯ

September 16, 2025 07:09 PM
Focus

ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು

September 16, 2025 06:09 PM
ಅಕ್ರಮ ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ
Focus

ಅಕ್ರಮ ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

September 16, 2025 05:09 PM
ಪ್ರಜ್ವಲ್ ಕೇಸ್; ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ; ಚೆಲುವರಾಯಸ್ವಾಮಿ
Focus

ಹೆಸರು, ಉದ್ದು, ಸೋಯಾಬಿನ್ ಖರೀದಿಗೆ ತಕ್ಷಣ ಅನುಮೋದನೆ ಬೇಕು; ಕೇಂದ್ರಕ್ಕೆ ಮನವಿ

September 16, 2025 04:09 PM
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ
ಪ್ರಮುಖ ಸುದ್ದಿ

ಸಮೀಕ್ಷೆ ನೆಪದಲ್ಲಿ ವೀರಶೈವ ಲಿಂಗಾಯತ ಸಮುದಾಯದಲ್ಲಿ ಬಿರುಕು ಮೂಡಿಸುವ ಕುತಂತ್ರ; ಬಿಜೆಪಿ ಆಕ್ರೋಶ

September 16, 2025 03:09 PM

Popular Stories

  • ಹನೂರು ಗ್ರಾ.ಪಂ.: ಡ್ರೋನ್ ಮುಖಾಂತರ ನಿವೇಶನಗಳನ್ನು ಗುರುತಿಸಿ ಪಿಆರ್ ಕಾರ್ಡ್ ನೀಡಲು ಸ್ವಾಮಿತ್ವ ಕಾರ್ಯಕ್ರಮ: ಶಾಸಕ ಎಂ.ಆರ್.ಮಂಜುನಾಥ್

    ಹನೂರು ಗ್ರಾ.ಪಂ.: ಡ್ರೋನ್ ಮುಖಾಂತರ ನಿವೇಶನಗಳನ್ನು ಗುರುತಿಸಿ ಪಿಆರ್ ಕಾರ್ಡ್ ನೀಡಲು ಸ್ವಾಮಿತ್ವ ಕಾರ್ಯಕ್ರಮ: ಶಾಸಕ ಎಂ.ಆರ್.ಮಂಜುನಾಥ್

    0 shares
    Share 0 Tweet 0
  • KKRTC: ರೂ‌.5 ಕೋಟಿ ವೆಚ್ಚದ ಆಳಂದ‌ ಬಸ್ ನಿಲ್ದಾಣ ಶಂಕುಸ್ಥಾಪನೆ: ಮಹತ್ವಾಕಾಂಕ್ಷೆ ಯೋಜನೆ ಪ್ರಕಟಿಸಿದ ರಾಮಲಿಂಗಾ ರೆಡ್ಡಿ

    0 shares
    Share 0 Tweet 0
  • ಶಾಲಾ ನಾಯಕತ್ವ ಕುರಿತಂತೆ ಅಂತರರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ; ಸಂಸದ ಯದುವೀರ್ ಬಾಗಿ

    0 shares
    Share 0 Tweet 0
  • ಮಾತು ಮರೆತ ಸರ್ಕಾರದ ವಿರುದ್ಧ ಸರ್ಜಿಕಲ್ ಸ್ಟ್ರೈಕ್? ಈ ಬಾರಿ ಯಶೋಗಾಥೆ ಬರೆಯಲು ಸಜ್ಜಾದ ಆಶಾ’ಶಕ್ತಿ’

    0 shares
    Share 0 Tweet 0
  • ಎಂಟು ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ವಿಧಿವಶ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In