Friday, June 6, 2025
Contact Us
UdayaNews
  • ಪ್ರಮುಖ ಸುದ್ದಿ

    ಕಾಲ್ತುಳಿತ ದುರಂತ: ಅಭಿಮಾನಿಗಳನ್ನು ಆಹ್ವಾನಿಸಿದ್ದ ಸಿಎಂ ಡಿಸಿಎಂ ಮೇಲೆ ಏಕೆ ಎಫ್‌ಐಆರ್ ಹಾಕಬಾರದು? ಬಿಜೆಪಿ ಪ್ರಶ್ನೆ

    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ..!’: ಪೊಲೀಸ್ ಕಮಿಷನರ್ ಅಮಾನತು ಬಗ್ಗೆ ವಿಜಯೇಂದ್ರ ಕಿಡಿ

    ಶೆಟ್ಟರ್ ಸೇರ್ಪಡೆಯಿಂದ ಕಾಂಗ್ರೆಸ್‌ಗೆ ಭೀಮಬಲ! 150 ಸ್ಥಾನ ಖಚಿತ ಎಂದ ಖರ್ಗೆ

    ಕಾಲ್ತುಳಿತ ದುರಂತಕ್ಕೆ ಕಮೀಷನರ್ ಅಮಾನತು ಸರಿಯಲ್ಲ; ಸಿಎಂ-ಡಿಸಿಎಂ ತಲೆದಂಡವಾಗಬೇಕು ಎಂದ BSY

    ಭ್ರಷ್ಟರ ವಿರುದ್ದ ಬ್ರಹ್ಮಾಸ್ತ್ರ.. ರಾಜಕಾರಣಿಗಳ ವಿರುದ್ಧ ‘ಸೀಮಂತ್ ರಣವ್ಯೂಹ’

    ಬೆಂಗಳೂರಿನ ನೂತನ ಕಮಿಷನರ್ ಆಗಿ ಸೀಮಂತ್​ ಕುಮಾರ್ ಸಿಂಗ್

    ಸರ್ಕಾರದ ವೈಫಲ್ಯ ಮರೆಮಾಚಲು ಕಮೀಷನರ್ ಅಮಾನತು; ಸಾರ್ವಜನಿಕ ವಲಯದಲ್ಲಿ ಆಕ್ರೋಶ ಸ್ಫೋಟ

    ಸರ್ಕಾರದ ವೈಫಲ್ಯ ಮರೆಮಾಚಲು ಕಮೀಷನರ್ ಅಮಾನತು; ಸಾರ್ವಜನಿಕ ವಲಯದಲ್ಲಿ ಆಕ್ರೋಶ ಸ್ಫೋಟ

    ಭಯೋತ್ಪಾದನೆ ಚಟುವಟಿಕೆಗಳಿಗೆ ನೆರವು ಆರೋಪ; ಟ್ರಸ್ಟ್ ಕಚೇರಿ ಮೇಲೆ ಎನ್ಐಎ ದಾಳಿ

    ಜಮ್ಮು-ಕಾಶ್ಮೀರದಲ್ಲಿ NIA ಭರ್ಜರಿ ಬೇಟೆ; 32 ಕಡೆ ಶಂಕಿತ ಉಗ್ರರ ಅಡ್ಡೆಗಳ ಮೇಲೆ ದಾಳಿ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕಾಲ್ತುಳಿತ ಘಟನೆ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ, ಡಿಕೆಶಿ ರಾಜಿನಾಮೆಗೆ ಅಶೋಕ ಆಗ್ರಹ

    ‘ಅಂಬಾರಿ ಉತ್ಸವ’ ಇದೀಗ ಮೇನಿಯಾ; KSRTCಗೆ ಹೊಸ 20 ನೂತನ ಬಸ್ಸುಗಳ ಸೇರ್ಪಡೆ

    ರಾಮಲಿಂಗಾ ರೆಡ್ಡಿ ಅಧಿಕಾರವಧಿಯಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ಭರ್ಜರಿ ನೇಮಕಾತಿ; KSRTC ಚಾಲಕ-ಕಂ-ನಿರ್ವಾಹಕರ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಐಪಿಎಲ್ ಗೆಲುವಿನ ‘ಕ್ರೆಡಿಟ್ ಪಡೆಯುವ ಹಪಾಹಪಿ’ ಕಾಲ್ತುಳಿತ ಘಟನೆಗೆ ಕಾರಣವೇ? ಸಿಎಂಗೆ ಸಿ.ಟಿ.ರವಿ 18 ಪ್ರಶ್ನೆ..!

    ಐದಾರು ತಿಂಗಳಲ್ಲಿ 1,763 ವೈದ್ಯರ ನೇಮಕ: ಸರ್ಕಾರದ ಕ್ರಮ

    ಕಾಲ್ತುಳಿತ ದುರಂತ; ಮ್ಯಾಜಿಸ್ಟೀರಿಯಲ್ ವಿಚಾರಣೆ ಒಪ್ಪಲಾಗದು, ನ್ಯಾಯಾಂಗ ತನಿಖೆ ಆಗಲೇಬೇಕು ಎಂದ ಸುಧಾಕರ್

  • ರಾಜ್ಯ

    ಕಾಲ್ತುಳಿತ ದುರಂತ: ಅಭಿಮಾನಿಗಳನ್ನು ಆಹ್ವಾನಿಸಿದ್ದ ಸಿಎಂ ಡಿಸಿಎಂ ಮೇಲೆ ಏಕೆ ಎಫ್‌ಐಆರ್ ಹಾಕಬಾರದು? ಬಿಜೆಪಿ ಪ್ರಶ್ನೆ

    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ..!’: ಪೊಲೀಸ್ ಕಮಿಷನರ್ ಅಮಾನತು ಬಗ್ಗೆ ವಿಜಯೇಂದ್ರ ಕಿಡಿ

    ಶೆಟ್ಟರ್ ಸೇರ್ಪಡೆಯಿಂದ ಕಾಂಗ್ರೆಸ್‌ಗೆ ಭೀಮಬಲ! 150 ಸ್ಥಾನ ಖಚಿತ ಎಂದ ಖರ್ಗೆ

    ಕಾಲ್ತುಳಿತ ದುರಂತಕ್ಕೆ ಕಮೀಷನರ್ ಅಮಾನತು ಸರಿಯಲ್ಲ; ಸಿಎಂ-ಡಿಸಿಎಂ ತಲೆದಂಡವಾಗಬೇಕು ಎಂದ BSY

    ಭ್ರಷ್ಟರ ವಿರುದ್ದ ಬ್ರಹ್ಮಾಸ್ತ್ರ.. ರಾಜಕಾರಣಿಗಳ ವಿರುದ್ಧ ‘ಸೀಮಂತ್ ರಣವ್ಯೂಹ’

    ಬೆಂಗಳೂರಿನ ನೂತನ ಕಮಿಷನರ್ ಆಗಿ ಸೀಮಂತ್​ ಕುಮಾರ್ ಸಿಂಗ್

    ಸರ್ಕಾರದ ವೈಫಲ್ಯ ಮರೆಮಾಚಲು ಕಮೀಷನರ್ ಅಮಾನತು; ಸಾರ್ವಜನಿಕ ವಲಯದಲ್ಲಿ ಆಕ್ರೋಶ ಸ್ಫೋಟ

    ಸರ್ಕಾರದ ವೈಫಲ್ಯ ಮರೆಮಾಚಲು ಕಮೀಷನರ್ ಅಮಾನತು; ಸಾರ್ವಜನಿಕ ವಲಯದಲ್ಲಿ ಆಕ್ರೋಶ ಸ್ಫೋಟ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕಾಲ್ತುಳಿತ ಘಟನೆ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ, ಡಿಕೆಶಿ ರಾಜಿನಾಮೆಗೆ ಅಶೋಕ ಆಗ್ರಹ

    ‘ಅಂಬಾರಿ ಉತ್ಸವ’ ಇದೀಗ ಮೇನಿಯಾ; KSRTCಗೆ ಹೊಸ 20 ನೂತನ ಬಸ್ಸುಗಳ ಸೇರ್ಪಡೆ

    ರಾಮಲಿಂಗಾ ರೆಡ್ಡಿ ಅಧಿಕಾರವಧಿಯಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ಭರ್ಜರಿ ನೇಮಕಾತಿ; KSRTC ಚಾಲಕ-ಕಂ-ನಿರ್ವಾಹಕರ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಐಪಿಎಲ್ ಗೆಲುವಿನ ‘ಕ್ರೆಡಿಟ್ ಪಡೆಯುವ ಹಪಾಹಪಿ’ ಕಾಲ್ತುಳಿತ ಘಟನೆಗೆ ಕಾರಣವೇ? ಸಿಎಂಗೆ ಸಿ.ಟಿ.ರವಿ 18 ಪ್ರಶ್ನೆ..!

    ಐದಾರು ತಿಂಗಳಲ್ಲಿ 1,763 ವೈದ್ಯರ ನೇಮಕ: ಸರ್ಕಾರದ ಕ್ರಮ

    ಕಾಲ್ತುಳಿತ ದುರಂತ; ಮ್ಯಾಜಿಸ್ಟೀರಿಯಲ್ ವಿಚಾರಣೆ ಒಪ್ಪಲಾಗದು, ನ್ಯಾಯಾಂಗ ತನಿಖೆ ಆಗಲೇಬೇಕು ಎಂದ ಸುಧಾಕರ್

    ಕಾಲ್ತುಳಿತ ದುರಂತ: ಶವಗಳ ಮೇಲೆ ಬಿಜೆಪಿ ರಾಜಕೀಯ ಎಂದ ಡಿಕೆಶಿ

  • ದೇಶ-ವಿದೇಶ
    ಭಯೋತ್ಪಾದನೆ ಚಟುವಟಿಕೆಗಳಿಗೆ ನೆರವು ಆರೋಪ; ಟ್ರಸ್ಟ್ ಕಚೇರಿ ಮೇಲೆ ಎನ್ಐಎ ದಾಳಿ

    ಜಮ್ಮು-ಕಾಶ್ಮೀರದಲ್ಲಿ NIA ಭರ್ಜರಿ ಬೇಟೆ; 32 ಕಡೆ ಶಂಕಿತ ಉಗ್ರರ ಅಡ್ಡೆಗಳ ಮೇಲೆ ದಾಳಿ

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    IPL ಚಾಂಪಿಯನ್ RCBಗಷ್ಟೇ ಅಲ್ಲ, ರನ್ನರ್ ಅಪ್ ಪಂಜಾಬ್, ಕ್ವಾಲಿಫೈಯರ್ ಆಡಿದ ತಂಡಗಳಿಗೂ ಕೋಟಿ-ಕೋಟಿ ಪುರಸ್ಕಾರ

    ತವರಿನಲ್ಲಿ RCB ಕಳಪೆ ಪ್ರದರ್ಶನ; ಬೆಂಗಳೂರು ಅಭಿಮಾನಿಗಳಿಗೆ ನಿರಾಸೆ

    ಕೊನೆಗೂ IPL ಗೆದ್ದ RCB ; ‘ಗೆಲುವು ಅದ್ಭುತ’ ಎಂದ ವಿರಾಟ್ ಕೊಹ್ಲಿ

    ಧಾರವಾಡದಲ್ಲಿ ಮುಸ್ಲಿಮರ ಅಂಗಡಿಗಳ ಮೇಲೆ ದಾಳಿ: ಹೆಚ್ಡಿಕೆ ಖಂಡನೆ‌

    ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ರೋಚಕ ಗೆಲುವು; ತಂಡವನ್ನು ಅಭಿನಂದಿಸಿದ ಹೆಚ್ಡಿಕೆ

    ಆರ್‌ಸಿಬಿ ಗೆಲ್ಲುತ್ತಿದ್ದಂತೆಯೇ ವಿಜಯ್ ಮಲ್ಯ ಪ್ರತ್ಯಕ್ಷ..!

    ಆರ್‌ಸಿಬಿ ಗೆಲ್ಲುತ್ತಿದ್ದಂತೆಯೇ ವಿಜಯ್ ಮಲ್ಯ ಪ್ರತ್ಯಕ್ಷ..!

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    ಕಮಲ್ ಹಾಸನ್ ಕ್ಷಮೆ ಯಾಚಿಸದಿದ್ದರೆ ಕರ್ನಾಟಕದಲ್ಲಿ ಅವರ ಚಿತ್ರಗಳ ಪ್ರದರ್ಶನ ಇಲ್ಲ; KFCC

    ಕನ್ನಡ ಭಾಷೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಕಮಲ್ ಹಾಸನ್ ನಡೆ ಬಗ್ಗೆ ಹೈಕೋರ್ಟ್ ಗರಂ

    ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು 4 ಸಾವಿರಕ್ಕೆ ಏರಿಕೆ

    ‘ಏರೋ ಇಂಡಿಯಾ’ ವೈಮಾನಿಕ ಪ್ರದರ್ಶನಕ್ಕೆ ಪ್ರಧಾನಿ ಮೋದಿ ಚಾಲನೆ

    ವಾಯುಪಡೆಯ ಪಶ್ಚಿಮ ವಾಯು ಕಮಾಂಡ್‌ ಸೀನಿಯರ್ ಏರ್ ಸ್ಟಾಫ್ ಆಫೀಸರ್ ಆಗಿ ಜಸ್ವೀರ್ ಸಿಂಗ್ ಮಾನ್

    VIDEO: ಶ್ರೀಲಂಕಾಗೆ ಭಾರತದ ನೆರವು ಸದಾ ಇರುತ್ತೆ: ಮೋದಿ ಅಭಯ

    ‘ಅಬ್ ಗೋಲಿ ಕಾ ಜವಾಬ್ ಗೋಲ್ ಸೆ ಮಿಲೇಗಾ’: ಪಾಕ್‌ಗೆ ಪ್ರಧಾನಿ ಮೋದಿ ಮತ್ತೊಮ್ಮೆ ಎಚ್ಚರಿಕೆ

  • ಬೆಂಗಳೂರು

    ಕಾಲ್ತುಳಿತ ದುರಂತ: ಅಭಿಮಾನಿಗಳನ್ನು ಆಹ್ವಾನಿಸಿದ್ದ ಸಿಎಂ ಡಿಸಿಎಂ ಮೇಲೆ ಏಕೆ ಎಫ್‌ಐಆರ್ ಹಾಕಬಾರದು? ಬಿಜೆಪಿ ಪ್ರಶ್ನೆ

    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ..!’: ಪೊಲೀಸ್ ಕಮಿಷನರ್ ಅಮಾನತು ಬಗ್ಗೆ ವಿಜಯೇಂದ್ರ ಕಿಡಿ

    ಶೆಟ್ಟರ್ ಸೇರ್ಪಡೆಯಿಂದ ಕಾಂಗ್ರೆಸ್‌ಗೆ ಭೀಮಬಲ! 150 ಸ್ಥಾನ ಖಚಿತ ಎಂದ ಖರ್ಗೆ

    ಕಾಲ್ತುಳಿತ ದುರಂತಕ್ಕೆ ಕಮೀಷನರ್ ಅಮಾನತು ಸರಿಯಲ್ಲ; ಸಿಎಂ-ಡಿಸಿಎಂ ತಲೆದಂಡವಾಗಬೇಕು ಎಂದ BSY

    ಭ್ರಷ್ಟರ ವಿರುದ್ದ ಬ್ರಹ್ಮಾಸ್ತ್ರ.. ರಾಜಕಾರಣಿಗಳ ವಿರುದ್ಧ ‘ಸೀಮಂತ್ ರಣವ್ಯೂಹ’

    ಬೆಂಗಳೂರಿನ ನೂತನ ಕಮಿಷನರ್ ಆಗಿ ಸೀಮಂತ್​ ಕುಮಾರ್ ಸಿಂಗ್

    ಸರ್ಕಾರದ ವೈಫಲ್ಯ ಮರೆಮಾಚಲು ಕಮೀಷನರ್ ಅಮಾನತು; ಸಾರ್ವಜನಿಕ ವಲಯದಲ್ಲಿ ಆಕ್ರೋಶ ಸ್ಫೋಟ

    ಸರ್ಕಾರದ ವೈಫಲ್ಯ ಮರೆಮಾಚಲು ಕಮೀಷನರ್ ಅಮಾನತು; ಸಾರ್ವಜನಿಕ ವಲಯದಲ್ಲಿ ಆಕ್ರೋಶ ಸ್ಫೋಟ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕಾಲ್ತುಳಿತ ಘಟನೆ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ, ಡಿಕೆಶಿ ರಾಜಿನಾಮೆಗೆ ಅಶೋಕ ಆಗ್ರಹ

    ‘ಅಂಬಾರಿ ಉತ್ಸವ’ ಇದೀಗ ಮೇನಿಯಾ; KSRTCಗೆ ಹೊಸ 20 ನೂತನ ಬಸ್ಸುಗಳ ಸೇರ್ಪಡೆ

    ರಾಮಲಿಂಗಾ ರೆಡ್ಡಿ ಅಧಿಕಾರವಧಿಯಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ಭರ್ಜರಿ ನೇಮಕಾತಿ; KSRTC ಚಾಲಕ-ಕಂ-ನಿರ್ವಾಹಕರ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಐಪಿಎಲ್ ಗೆಲುವಿನ ‘ಕ್ರೆಡಿಟ್ ಪಡೆಯುವ ಹಪಾಹಪಿ’ ಕಾಲ್ತುಳಿತ ಘಟನೆಗೆ ಕಾರಣವೇ? ಸಿಎಂಗೆ ಸಿ.ಟಿ.ರವಿ 18 ಪ್ರಶ್ನೆ..!

    ಐದಾರು ತಿಂಗಳಲ್ಲಿ 1,763 ವೈದ್ಯರ ನೇಮಕ: ಸರ್ಕಾರದ ಕ್ರಮ

    ಕಾಲ್ತುಳಿತ ದುರಂತ; ಮ್ಯಾಜಿಸ್ಟೀರಿಯಲ್ ವಿಚಾರಣೆ ಒಪ್ಪಲಾಗದು, ನ್ಯಾಯಾಂಗ ತನಿಖೆ ಆಗಲೇಬೇಕು ಎಂದ ಸುಧಾಕರ್

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    ಭೀಕರ ಮರಣ ಹೋಮ ನಡೆದರೂ ದಾಖಲಾಗದ FIR..! ಕಾಲ್ತುಳಿತ ಘಟನೆ ಮುಚ್ಚಿಹಾಕಲು ಸರ್ಕಾರದ ಯತ್ನ?

  • ವೈವಿಧ್ಯ

    ತೂಕ ಇಳಿಸುವ ಔಷಧಿಗಳಿಂದ ಮೆದುಳಿನ ಮೇಲೆ ದುಷ್ಪರಿಣಾಮ..!

    ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    “ಈ ದೇಶದ ಸ್ವರೂಪ ಮತ್ತು ಸಂಸ್ಕೃತಿ ಹಿಂದೂ. ಆದ್ದರಿಂದ, ಇದು ಹಿಂದೂ ರಾಷ್ಟ್ರ”

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಋತುಬಂಧ ಸಮಯ: ಮಧ್ಯವಯಸ್ಸಿನ ಒತ್ತಡವು Alzheimer’s ಅಪಾಯವನ್ನು ಹೆಚ್ಚಿಸಬಹುದು

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ’50 ವರ್ಷಕ್ಕಿಂತ ಕಿರಿಯರಲ್ಲಿ ಕ್ಯಾನ್ಸರ್ ಪ್ರಮಾಣ ಹೆಚ್ಚಳ’: ಬೊಜ್ಜುತನದಂತಹ ಅಪಾಯಕಾರಿ ಅಂಶಗಳೇ ಕಾರಣ

    ‘ಪುರುಷರಿಗಿಂತ ಮಹಿಳೆಯರಲ್ಲಿ ಲಿಪೊಲಿಸಿಸ್ ಹೆಚ್ಚು ಪರಿಣಾಮಕಾರಿ’

    ಸಂತೋಷಕ್ಕಾಗಿ ಮಾತ್ರವಲ್ಲ, ದೈಹಿಕ-ಮಾನಸಿಕ ಆರೋಗ್ಯಕ್ಕಾಗಿ ಹದಿಹರೆಯದವರ ಹೋರಾಟ: ಸಂಶೋಧಕರು ಹೇಳೋದು ಹೀಗೆ

    Marvel Studios’ The Marvels’ released

    ‘Antibiotic’: ಯುವಕರ ಪಾಲಿಗೆ ಔಷಧಿಯಾಗಿದ್ದರೂ ಅಪಾಯವೇ ಹೆಚ್ಚು..?

  • ಸಿನಿಮಾ
    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ರಾಜ್ಯದಲ್ಲಿ ಕಮಲ್ ‌ಹಾಸನ್ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು

    ರಾಜ್ಯದಲ್ಲಿ ಕಮಲ್ ‌ಹಾಸನ್ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು

    2026 ರ ತಮಿಳುನಾಡು ಚುನಾವಣೆಗೆ ಕಮಲ್ ಹಾಸನ್ ತಯಾರಿ: MNMಗೆ ಹೊಸ ಪದಾಧಿಕಾರಿಗಳ ನೇಮಕ

    ‘ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ’: ಕಮಲ್ ಹಾಸನ್

    ‘ರಾಮಾಯಣ’ದ ಸಾಹಸ ಸನ್ನಿವೇಶ: ಯಶ್ ಗೆ ‘ಮ್ಯಾಡ್ ಮ್ಯಾಕ್ಸ್’ ಸಾಹಸಿ ಸಾಥ್

    2026 ರ ತಮಿಳುನಾಡು ಚುನಾವಣೆಗೆ ಕಮಲ್ ಹಾಸನ್ ತಯಾರಿ: MNMಗೆ ಹೊಸ ಪದಾಧಿಕಾರಿಗಳ ನೇಮಕ

    ‘ನಟ ಕಮಲ್‌ ಹಾಸನ್‌ ಒಬ್ಬ ಹುಚ್ಚ’ ಎಂದ ವಿಪಕ್ಷ ನಾಯಕ

    ನಟ ಶ್ರೀಧರ್ ನಾಯಕ್ ವಿಧಿವಶ; ಗಣ್ಯರ ಕಂಬನಿ

    ನಟ ಶ್ರೀಧರ್ ನಾಯಕ್ ವಿಧಿವಶ; ಗಣ್ಯರ ಕಂಬನಿ

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ‘ಪುಷ್ಪ ಎಲ್ಲಿ?’ ಹೊಸ ಟ್ರೇಲರ್ ನಂತರ ಹೆಚ್ಚಿದ ಕುತೂಹಲ

    ಮೊದಲ ನಿರ್ದೇಶಕನಿಗೆ ಅಲ್ಲು ಅರ್ಜುನ್ ವಿಶೇಷ ಉಡುಗೊರೆ..!

    ‘ಓದೆಲ 2’ .. ಸಸ್ಪೆನ್ಸ್ ಹಾರರ್ ಸನ್ನಿವೇಶಗಳನ್ನು ತೆರೆದಿಟ್ಟ ಟ್ರೈಲರ್

    ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನಟಿ ತಮನ್ನಾ ನೇಮಕಕ್ಕೆ ವ್ಯಾಪಕ ಆಕ್ರೋಶ

    ‘ಯಾರಿಗೆ ಬೇಕು ಈ ಲೋಕ’ ಚಿತ್ರದ ಮೂಲಕ ಕನ್ನಡಕ್ಕೆ ನಟಿ ಪ್ರಿಯಾಂಕಾ ರೇವ್ರಿ

    ‘ಯಾರಿಗೆ ಬೇಕು ಈ ಲೋಕ’ ಚಿತ್ರದ ಮೂಲಕ ಕನ್ನಡಕ್ಕೆ ನಟಿ ಪ್ರಿಯಾಂಕಾ ರೇವ್ರಿ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ: 53,54,401 ರೂ. ಕಾಣಿಕೆ ಸಂಗ್ರಹ

    ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು? ಅಂಕಿತ ಹಾಕದ ರಾಜ್ಯಪಾಲರ ಬಗ್ಗೆ ಬೇಸರ; ರಾಜಭವನ ಚಲೋಗೆ ಅರ್ಚಕ ಸಮೂಹ ನಿರ್ಧಾರ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

    ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

    ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

    ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

    ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ; ಭಕ್ತಕೋಟಿ ಭವ್ಯ ಆಧ್ಯಾತ್ಮಿಕ ಸ್ವಾಗತ ನೀಡಿದ ಯೋಗಿ

    45 ದಿನಗಳಲ್ಲಿ 66 ಕೋಟಿಗೂ ಹೆಚ್ಚು ಆಸ್ತಿಕರಿಂದ ಪುಣ್ಯಸ್ನಾನ: ‘ವಸುಧೈವ ಕುಟುಂಬಕಂ’ ಘೋಷಣೆಗೆ ಸಾಕ್ಷಿಯಾದ ಮಹಾಕುಂಭಮೇಳ

    • ದೇಗುಲ ದರ್ಶನ
  • ವೀಡಿಯೊ
    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    IPL ಚಾಂಪಿಯನ್ RCBಗಷ್ಟೇ ಅಲ್ಲ, ರನ್ನರ್ ಅಪ್ ಪಂಜಾಬ್, ಕ್ವಾಲಿಫೈಯರ್ ಆಡಿದ ತಂಡಗಳಿಗೂ ಕೋಟಿ-ಕೋಟಿ ಪುರಸ್ಕಾರ

    ತವರಿನಲ್ಲಿ RCB ಕಳಪೆ ಪ್ರದರ್ಶನ; ಬೆಂಗಳೂರು ಅಭಿಮಾನಿಗಳಿಗೆ ನಿರಾಸೆ

    ಕೊನೆಗೂ IPL ಗೆದ್ದ RCB ; ‘ಗೆಲುವು ಅದ್ಭುತ’ ಎಂದ ವಿರಾಟ್ ಕೊಹ್ಲಿ

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    VIDEO: ಶ್ರೀಲಂಕಾಗೆ ಭಾರತದ ನೆರವು ಸದಾ ಇರುತ್ತೆ: ಮೋದಿ ಅಭಯ

    ‘ಅಬ್ ಗೋಲಿ ಕಾ ಜವಾಬ್ ಗೋಲ್ ಸೆ ಮಿಲೇಗಾ’: ಪಾಕ್‌ಗೆ ಪ್ರಧಾನಿ ಮೋದಿ ಮತ್ತೊಮ್ಮೆ ಎಚ್ಚರಿಕೆ

    ಆಪರೇಷನ್ ಸಿಂದೂರ್: ಪಾಕಿಸ್ತಾನದಲ್ಲಿ ಊಹಿಸಿದ್ದಕ್ಕಿಂತಲೂ ವ್ಯಾಪಕ ಹಾನಿ; ವೀಡಿಯೊ ಅನಾವರಣ

    ಆಪರೇಷನ್ ಸಿಂದೂರ್: ಪಾಕಿಸ್ತಾನದಲ್ಲಿ ಊಹಿಸಿದ್ದಕ್ಕಿಂತಲೂ ವ್ಯಾಪಕ ಹಾನಿ; ವೀಡಿಯೊ ಅನಾವರಣ

    ಇದೇನು ರಸ್ತೆಯೂ? ಚಪಾತಿಯೋ? ಕಳಪೆ ಕಾಮಗಾರಿ ಅನಾವರಣ

    ಇದೇನು ರಸ್ತೆಯೂ? ಚಪಾತಿಯೋ? ಕಳಪೆ ಕಾಮಗಾರಿ ಅನಾವರಣ

    ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು; ಜಾಗತಿಕ ಮಟ್ಟದಲ್ಲಿ ಅಪಮಾನ

    ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು; ಜಾಗತಿಕ ಮಟ್ಟದಲ್ಲಿ ಅಪಮಾನ

    ಮಳೆಯಿಂದ ಅಧ್ವಾನ; ಸರ್ಕಾರದ ವಿರುದ್ಧ ಬೆಂಗಳೂರು ಜನರ ಹಿಡಿಶಾಪ

    ರಾಜ್ಯದ ಹಲವೆಡೆ ಭಾರೀ ಮಳೆ; ಸಾವಿನ ಸರಮಾಲೆ

    ಐಪಿಎಲ್ ಅಂಗಳದಲ್ಲಿ ಆಟಗಾರರ ಜಗಳ; ವೀಡಿಯೊ ವೈರಲ್

    ಐಪಿಎಲ್ ಅಂಗಳದಲ್ಲಿ ಆಟಗಾರರ ಜಗಳ; ವೀಡಿಯೊ ವೈರಲ್

No Result
View All Result
UdayaNews
  • ಪ್ರಮುಖ ಸುದ್ದಿ

    ಕಾಲ್ತುಳಿತ ದುರಂತ: ಅಭಿಮಾನಿಗಳನ್ನು ಆಹ್ವಾನಿಸಿದ್ದ ಸಿಎಂ ಡಿಸಿಎಂ ಮೇಲೆ ಏಕೆ ಎಫ್‌ಐಆರ್ ಹಾಕಬಾರದು? ಬಿಜೆಪಿ ಪ್ರಶ್ನೆ

    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ..!’: ಪೊಲೀಸ್ ಕಮಿಷನರ್ ಅಮಾನತು ಬಗ್ಗೆ ವಿಜಯೇಂದ್ರ ಕಿಡಿ

    ಶೆಟ್ಟರ್ ಸೇರ್ಪಡೆಯಿಂದ ಕಾಂಗ್ರೆಸ್‌ಗೆ ಭೀಮಬಲ! 150 ಸ್ಥಾನ ಖಚಿತ ಎಂದ ಖರ್ಗೆ

    ಕಾಲ್ತುಳಿತ ದುರಂತಕ್ಕೆ ಕಮೀಷನರ್ ಅಮಾನತು ಸರಿಯಲ್ಲ; ಸಿಎಂ-ಡಿಸಿಎಂ ತಲೆದಂಡವಾಗಬೇಕು ಎಂದ BSY

    ಭ್ರಷ್ಟರ ವಿರುದ್ದ ಬ್ರಹ್ಮಾಸ್ತ್ರ.. ರಾಜಕಾರಣಿಗಳ ವಿರುದ್ಧ ‘ಸೀಮಂತ್ ರಣವ್ಯೂಹ’

    ಬೆಂಗಳೂರಿನ ನೂತನ ಕಮಿಷನರ್ ಆಗಿ ಸೀಮಂತ್​ ಕುಮಾರ್ ಸಿಂಗ್

    ಸರ್ಕಾರದ ವೈಫಲ್ಯ ಮರೆಮಾಚಲು ಕಮೀಷನರ್ ಅಮಾನತು; ಸಾರ್ವಜನಿಕ ವಲಯದಲ್ಲಿ ಆಕ್ರೋಶ ಸ್ಫೋಟ

    ಸರ್ಕಾರದ ವೈಫಲ್ಯ ಮರೆಮಾಚಲು ಕಮೀಷನರ್ ಅಮಾನತು; ಸಾರ್ವಜನಿಕ ವಲಯದಲ್ಲಿ ಆಕ್ರೋಶ ಸ್ಫೋಟ

    ಭಯೋತ್ಪಾದನೆ ಚಟುವಟಿಕೆಗಳಿಗೆ ನೆರವು ಆರೋಪ; ಟ್ರಸ್ಟ್ ಕಚೇರಿ ಮೇಲೆ ಎನ್ಐಎ ದಾಳಿ

    ಜಮ್ಮು-ಕಾಶ್ಮೀರದಲ್ಲಿ NIA ಭರ್ಜರಿ ಬೇಟೆ; 32 ಕಡೆ ಶಂಕಿತ ಉಗ್ರರ ಅಡ್ಡೆಗಳ ಮೇಲೆ ದಾಳಿ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕಾಲ್ತುಳಿತ ಘಟನೆ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ, ಡಿಕೆಶಿ ರಾಜಿನಾಮೆಗೆ ಅಶೋಕ ಆಗ್ರಹ

    ‘ಅಂಬಾರಿ ಉತ್ಸವ’ ಇದೀಗ ಮೇನಿಯಾ; KSRTCಗೆ ಹೊಸ 20 ನೂತನ ಬಸ್ಸುಗಳ ಸೇರ್ಪಡೆ

    ರಾಮಲಿಂಗಾ ರೆಡ್ಡಿ ಅಧಿಕಾರವಧಿಯಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ಭರ್ಜರಿ ನೇಮಕಾತಿ; KSRTC ಚಾಲಕ-ಕಂ-ನಿರ್ವಾಹಕರ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಐಪಿಎಲ್ ಗೆಲುವಿನ ‘ಕ್ರೆಡಿಟ್ ಪಡೆಯುವ ಹಪಾಹಪಿ’ ಕಾಲ್ತುಳಿತ ಘಟನೆಗೆ ಕಾರಣವೇ? ಸಿಎಂಗೆ ಸಿ.ಟಿ.ರವಿ 18 ಪ್ರಶ್ನೆ..!

    ಐದಾರು ತಿಂಗಳಲ್ಲಿ 1,763 ವೈದ್ಯರ ನೇಮಕ: ಸರ್ಕಾರದ ಕ್ರಮ

    ಕಾಲ್ತುಳಿತ ದುರಂತ; ಮ್ಯಾಜಿಸ್ಟೀರಿಯಲ್ ವಿಚಾರಣೆ ಒಪ್ಪಲಾಗದು, ನ್ಯಾಯಾಂಗ ತನಿಖೆ ಆಗಲೇಬೇಕು ಎಂದ ಸುಧಾಕರ್

  • ರಾಜ್ಯ

    ಕಾಲ್ತುಳಿತ ದುರಂತ: ಅಭಿಮಾನಿಗಳನ್ನು ಆಹ್ವಾನಿಸಿದ್ದ ಸಿಎಂ ಡಿಸಿಎಂ ಮೇಲೆ ಏಕೆ ಎಫ್‌ಐಆರ್ ಹಾಕಬಾರದು? ಬಿಜೆಪಿ ಪ್ರಶ್ನೆ

    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ..!’: ಪೊಲೀಸ್ ಕಮಿಷನರ್ ಅಮಾನತು ಬಗ್ಗೆ ವಿಜಯೇಂದ್ರ ಕಿಡಿ

    ಶೆಟ್ಟರ್ ಸೇರ್ಪಡೆಯಿಂದ ಕಾಂಗ್ರೆಸ್‌ಗೆ ಭೀಮಬಲ! 150 ಸ್ಥಾನ ಖಚಿತ ಎಂದ ಖರ್ಗೆ

    ಕಾಲ್ತುಳಿತ ದುರಂತಕ್ಕೆ ಕಮೀಷನರ್ ಅಮಾನತು ಸರಿಯಲ್ಲ; ಸಿಎಂ-ಡಿಸಿಎಂ ತಲೆದಂಡವಾಗಬೇಕು ಎಂದ BSY

    ಭ್ರಷ್ಟರ ವಿರುದ್ದ ಬ್ರಹ್ಮಾಸ್ತ್ರ.. ರಾಜಕಾರಣಿಗಳ ವಿರುದ್ಧ ‘ಸೀಮಂತ್ ರಣವ್ಯೂಹ’

    ಬೆಂಗಳೂರಿನ ನೂತನ ಕಮಿಷನರ್ ಆಗಿ ಸೀಮಂತ್​ ಕುಮಾರ್ ಸಿಂಗ್

    ಸರ್ಕಾರದ ವೈಫಲ್ಯ ಮರೆಮಾಚಲು ಕಮೀಷನರ್ ಅಮಾನತು; ಸಾರ್ವಜನಿಕ ವಲಯದಲ್ಲಿ ಆಕ್ರೋಶ ಸ್ಫೋಟ

    ಸರ್ಕಾರದ ವೈಫಲ್ಯ ಮರೆಮಾಚಲು ಕಮೀಷನರ್ ಅಮಾನತು; ಸಾರ್ವಜನಿಕ ವಲಯದಲ್ಲಿ ಆಕ್ರೋಶ ಸ್ಫೋಟ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕಾಲ್ತುಳಿತ ಘಟನೆ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ, ಡಿಕೆಶಿ ರಾಜಿನಾಮೆಗೆ ಅಶೋಕ ಆಗ್ರಹ

    ‘ಅಂಬಾರಿ ಉತ್ಸವ’ ಇದೀಗ ಮೇನಿಯಾ; KSRTCಗೆ ಹೊಸ 20 ನೂತನ ಬಸ್ಸುಗಳ ಸೇರ್ಪಡೆ

    ರಾಮಲಿಂಗಾ ರೆಡ್ಡಿ ಅಧಿಕಾರವಧಿಯಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ಭರ್ಜರಿ ನೇಮಕಾತಿ; KSRTC ಚಾಲಕ-ಕಂ-ನಿರ್ವಾಹಕರ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಐಪಿಎಲ್ ಗೆಲುವಿನ ‘ಕ್ರೆಡಿಟ್ ಪಡೆಯುವ ಹಪಾಹಪಿ’ ಕಾಲ್ತುಳಿತ ಘಟನೆಗೆ ಕಾರಣವೇ? ಸಿಎಂಗೆ ಸಿ.ಟಿ.ರವಿ 18 ಪ್ರಶ್ನೆ..!

    ಐದಾರು ತಿಂಗಳಲ್ಲಿ 1,763 ವೈದ್ಯರ ನೇಮಕ: ಸರ್ಕಾರದ ಕ್ರಮ

    ಕಾಲ್ತುಳಿತ ದುರಂತ; ಮ್ಯಾಜಿಸ್ಟೀರಿಯಲ್ ವಿಚಾರಣೆ ಒಪ್ಪಲಾಗದು, ನ್ಯಾಯಾಂಗ ತನಿಖೆ ಆಗಲೇಬೇಕು ಎಂದ ಸುಧಾಕರ್

    ಕಾಲ್ತುಳಿತ ದುರಂತ: ಶವಗಳ ಮೇಲೆ ಬಿಜೆಪಿ ರಾಜಕೀಯ ಎಂದ ಡಿಕೆಶಿ

  • ದೇಶ-ವಿದೇಶ
    ಭಯೋತ್ಪಾದನೆ ಚಟುವಟಿಕೆಗಳಿಗೆ ನೆರವು ಆರೋಪ; ಟ್ರಸ್ಟ್ ಕಚೇರಿ ಮೇಲೆ ಎನ್ಐಎ ದಾಳಿ

    ಜಮ್ಮು-ಕಾಶ್ಮೀರದಲ್ಲಿ NIA ಭರ್ಜರಿ ಬೇಟೆ; 32 ಕಡೆ ಶಂಕಿತ ಉಗ್ರರ ಅಡ್ಡೆಗಳ ಮೇಲೆ ದಾಳಿ

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    IPL ಚಾಂಪಿಯನ್ RCBಗಷ್ಟೇ ಅಲ್ಲ, ರನ್ನರ್ ಅಪ್ ಪಂಜಾಬ್, ಕ್ವಾಲಿಫೈಯರ್ ಆಡಿದ ತಂಡಗಳಿಗೂ ಕೋಟಿ-ಕೋಟಿ ಪುರಸ್ಕಾರ

    ತವರಿನಲ್ಲಿ RCB ಕಳಪೆ ಪ್ರದರ್ಶನ; ಬೆಂಗಳೂರು ಅಭಿಮಾನಿಗಳಿಗೆ ನಿರಾಸೆ

    ಕೊನೆಗೂ IPL ಗೆದ್ದ RCB ; ‘ಗೆಲುವು ಅದ್ಭುತ’ ಎಂದ ವಿರಾಟ್ ಕೊಹ್ಲಿ

    ಧಾರವಾಡದಲ್ಲಿ ಮುಸ್ಲಿಮರ ಅಂಗಡಿಗಳ ಮೇಲೆ ದಾಳಿ: ಹೆಚ್ಡಿಕೆ ಖಂಡನೆ‌

    ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ರೋಚಕ ಗೆಲುವು; ತಂಡವನ್ನು ಅಭಿನಂದಿಸಿದ ಹೆಚ್ಡಿಕೆ

    ಆರ್‌ಸಿಬಿ ಗೆಲ್ಲುತ್ತಿದ್ದಂತೆಯೇ ವಿಜಯ್ ಮಲ್ಯ ಪ್ರತ್ಯಕ್ಷ..!

    ಆರ್‌ಸಿಬಿ ಗೆಲ್ಲುತ್ತಿದ್ದಂತೆಯೇ ವಿಜಯ್ ಮಲ್ಯ ಪ್ರತ್ಯಕ್ಷ..!

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    ಕಮಲ್ ಹಾಸನ್ ಕ್ಷಮೆ ಯಾಚಿಸದಿದ್ದರೆ ಕರ್ನಾಟಕದಲ್ಲಿ ಅವರ ಚಿತ್ರಗಳ ಪ್ರದರ್ಶನ ಇಲ್ಲ; KFCC

    ಕನ್ನಡ ಭಾಷೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಕಮಲ್ ಹಾಸನ್ ನಡೆ ಬಗ್ಗೆ ಹೈಕೋರ್ಟ್ ಗರಂ

    ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು 4 ಸಾವಿರಕ್ಕೆ ಏರಿಕೆ

    ‘ಏರೋ ಇಂಡಿಯಾ’ ವೈಮಾನಿಕ ಪ್ರದರ್ಶನಕ್ಕೆ ಪ್ರಧಾನಿ ಮೋದಿ ಚಾಲನೆ

    ವಾಯುಪಡೆಯ ಪಶ್ಚಿಮ ವಾಯು ಕಮಾಂಡ್‌ ಸೀನಿಯರ್ ಏರ್ ಸ್ಟಾಫ್ ಆಫೀಸರ್ ಆಗಿ ಜಸ್ವೀರ್ ಸಿಂಗ್ ಮಾನ್

    VIDEO: ಶ್ರೀಲಂಕಾಗೆ ಭಾರತದ ನೆರವು ಸದಾ ಇರುತ್ತೆ: ಮೋದಿ ಅಭಯ

    ‘ಅಬ್ ಗೋಲಿ ಕಾ ಜವಾಬ್ ಗೋಲ್ ಸೆ ಮಿಲೇಗಾ’: ಪಾಕ್‌ಗೆ ಪ್ರಧಾನಿ ಮೋದಿ ಮತ್ತೊಮ್ಮೆ ಎಚ್ಚರಿಕೆ

  • ಬೆಂಗಳೂರು

    ಕಾಲ್ತುಳಿತ ದುರಂತ: ಅಭಿಮಾನಿಗಳನ್ನು ಆಹ್ವಾನಿಸಿದ್ದ ಸಿಎಂ ಡಿಸಿಎಂ ಮೇಲೆ ಏಕೆ ಎಫ್‌ಐಆರ್ ಹಾಕಬಾರದು? ಬಿಜೆಪಿ ಪ್ರಶ್ನೆ

    ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ

    ‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ..!’: ಪೊಲೀಸ್ ಕಮಿಷನರ್ ಅಮಾನತು ಬಗ್ಗೆ ವಿಜಯೇಂದ್ರ ಕಿಡಿ

    ಶೆಟ್ಟರ್ ಸೇರ್ಪಡೆಯಿಂದ ಕಾಂಗ್ರೆಸ್‌ಗೆ ಭೀಮಬಲ! 150 ಸ್ಥಾನ ಖಚಿತ ಎಂದ ಖರ್ಗೆ

    ಕಾಲ್ತುಳಿತ ದುರಂತಕ್ಕೆ ಕಮೀಷನರ್ ಅಮಾನತು ಸರಿಯಲ್ಲ; ಸಿಎಂ-ಡಿಸಿಎಂ ತಲೆದಂಡವಾಗಬೇಕು ಎಂದ BSY

    ಭ್ರಷ್ಟರ ವಿರುದ್ದ ಬ್ರಹ್ಮಾಸ್ತ್ರ.. ರಾಜಕಾರಣಿಗಳ ವಿರುದ್ಧ ‘ಸೀಮಂತ್ ರಣವ್ಯೂಹ’

    ಬೆಂಗಳೂರಿನ ನೂತನ ಕಮಿಷನರ್ ಆಗಿ ಸೀಮಂತ್​ ಕುಮಾರ್ ಸಿಂಗ್

    ಸರ್ಕಾರದ ವೈಫಲ್ಯ ಮರೆಮಾಚಲು ಕಮೀಷನರ್ ಅಮಾನತು; ಸಾರ್ವಜನಿಕ ವಲಯದಲ್ಲಿ ಆಕ್ರೋಶ ಸ್ಫೋಟ

    ಸರ್ಕಾರದ ವೈಫಲ್ಯ ಮರೆಮಾಚಲು ಕಮೀಷನರ್ ಅಮಾನತು; ಸಾರ್ವಜನಿಕ ವಲಯದಲ್ಲಿ ಆಕ್ರೋಶ ಸ್ಫೋಟ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕಾಲ್ತುಳಿತ ಘಟನೆ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ, ಡಿಕೆಶಿ ರಾಜಿನಾಮೆಗೆ ಅಶೋಕ ಆಗ್ರಹ

    ‘ಅಂಬಾರಿ ಉತ್ಸವ’ ಇದೀಗ ಮೇನಿಯಾ; KSRTCಗೆ ಹೊಸ 20 ನೂತನ ಬಸ್ಸುಗಳ ಸೇರ್ಪಡೆ

    ರಾಮಲಿಂಗಾ ರೆಡ್ಡಿ ಅಧಿಕಾರವಧಿಯಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ಭರ್ಜರಿ ನೇಮಕಾತಿ; KSRTC ಚಾಲಕ-ಕಂ-ನಿರ್ವಾಹಕರ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಐಪಿಎಲ್ ಗೆಲುವಿನ ‘ಕ್ರೆಡಿಟ್ ಪಡೆಯುವ ಹಪಾಹಪಿ’ ಕಾಲ್ತುಳಿತ ಘಟನೆಗೆ ಕಾರಣವೇ? ಸಿಎಂಗೆ ಸಿ.ಟಿ.ರವಿ 18 ಪ್ರಶ್ನೆ..!

    ಐದಾರು ತಿಂಗಳಲ್ಲಿ 1,763 ವೈದ್ಯರ ನೇಮಕ: ಸರ್ಕಾರದ ಕ್ರಮ

    ಕಾಲ್ತುಳಿತ ದುರಂತ; ಮ್ಯಾಜಿಸ್ಟೀರಿಯಲ್ ವಿಚಾರಣೆ ಒಪ್ಪಲಾಗದು, ನ್ಯಾಯಾಂಗ ತನಿಖೆ ಆಗಲೇಬೇಕು ಎಂದ ಸುಧಾಕರ್

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    ಭೀಕರ ಮರಣ ಹೋಮ ನಡೆದರೂ ದಾಖಲಾಗದ FIR..! ಕಾಲ್ತುಳಿತ ಘಟನೆ ಮುಚ್ಚಿಹಾಕಲು ಸರ್ಕಾರದ ಯತ್ನ?

  • ವೈವಿಧ್ಯ

    ತೂಕ ಇಳಿಸುವ ಔಷಧಿಗಳಿಂದ ಮೆದುಳಿನ ಮೇಲೆ ದುಷ್ಪರಿಣಾಮ..!

    ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    “ಈ ದೇಶದ ಸ್ವರೂಪ ಮತ್ತು ಸಂಸ್ಕೃತಿ ಹಿಂದೂ. ಆದ್ದರಿಂದ, ಇದು ಹಿಂದೂ ರಾಷ್ಟ್ರ”

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಋತುಬಂಧ ಸಮಯ: ಮಧ್ಯವಯಸ್ಸಿನ ಒತ್ತಡವು Alzheimer’s ಅಪಾಯವನ್ನು ಹೆಚ್ಚಿಸಬಹುದು

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ’50 ವರ್ಷಕ್ಕಿಂತ ಕಿರಿಯರಲ್ಲಿ ಕ್ಯಾನ್ಸರ್ ಪ್ರಮಾಣ ಹೆಚ್ಚಳ’: ಬೊಜ್ಜುತನದಂತಹ ಅಪಾಯಕಾರಿ ಅಂಶಗಳೇ ಕಾರಣ

    ‘ಪುರುಷರಿಗಿಂತ ಮಹಿಳೆಯರಲ್ಲಿ ಲಿಪೊಲಿಸಿಸ್ ಹೆಚ್ಚು ಪರಿಣಾಮಕಾರಿ’

    ಸಂತೋಷಕ್ಕಾಗಿ ಮಾತ್ರವಲ್ಲ, ದೈಹಿಕ-ಮಾನಸಿಕ ಆರೋಗ್ಯಕ್ಕಾಗಿ ಹದಿಹರೆಯದವರ ಹೋರಾಟ: ಸಂಶೋಧಕರು ಹೇಳೋದು ಹೀಗೆ

    Marvel Studios’ The Marvels’ released

    ‘Antibiotic’: ಯುವಕರ ಪಾಲಿಗೆ ಔಷಧಿಯಾಗಿದ್ದರೂ ಅಪಾಯವೇ ಹೆಚ್ಚು..?

  • ಸಿನಿಮಾ
    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ರಾಜ್ಯದಲ್ಲಿ ಕಮಲ್ ‌ಹಾಸನ್ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು

    ರಾಜ್ಯದಲ್ಲಿ ಕಮಲ್ ‌ಹಾಸನ್ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು

    2026 ರ ತಮಿಳುನಾಡು ಚುನಾವಣೆಗೆ ಕಮಲ್ ಹಾಸನ್ ತಯಾರಿ: MNMಗೆ ಹೊಸ ಪದಾಧಿಕಾರಿಗಳ ನೇಮಕ

    ‘ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ’: ಕಮಲ್ ಹಾಸನ್

    ‘ರಾಮಾಯಣ’ದ ಸಾಹಸ ಸನ್ನಿವೇಶ: ಯಶ್ ಗೆ ‘ಮ್ಯಾಡ್ ಮ್ಯಾಕ್ಸ್’ ಸಾಹಸಿ ಸಾಥ್

    2026 ರ ತಮಿಳುನಾಡು ಚುನಾವಣೆಗೆ ಕಮಲ್ ಹಾಸನ್ ತಯಾರಿ: MNMಗೆ ಹೊಸ ಪದಾಧಿಕಾರಿಗಳ ನೇಮಕ

    ‘ನಟ ಕಮಲ್‌ ಹಾಸನ್‌ ಒಬ್ಬ ಹುಚ್ಚ’ ಎಂದ ವಿಪಕ್ಷ ನಾಯಕ

    ನಟ ಶ್ರೀಧರ್ ನಾಯಕ್ ವಿಧಿವಶ; ಗಣ್ಯರ ಕಂಬನಿ

    ನಟ ಶ್ರೀಧರ್ ನಾಯಕ್ ವಿಧಿವಶ; ಗಣ್ಯರ ಕಂಬನಿ

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ‘ಪುಷ್ಪ ಎಲ್ಲಿ?’ ಹೊಸ ಟ್ರೇಲರ್ ನಂತರ ಹೆಚ್ಚಿದ ಕುತೂಹಲ

    ಮೊದಲ ನಿರ್ದೇಶಕನಿಗೆ ಅಲ್ಲು ಅರ್ಜುನ್ ವಿಶೇಷ ಉಡುಗೊರೆ..!

    ‘ಓದೆಲ 2’ .. ಸಸ್ಪೆನ್ಸ್ ಹಾರರ್ ಸನ್ನಿವೇಶಗಳನ್ನು ತೆರೆದಿಟ್ಟ ಟ್ರೈಲರ್

    ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನಟಿ ತಮನ್ನಾ ನೇಮಕಕ್ಕೆ ವ್ಯಾಪಕ ಆಕ್ರೋಶ

    ‘ಯಾರಿಗೆ ಬೇಕು ಈ ಲೋಕ’ ಚಿತ್ರದ ಮೂಲಕ ಕನ್ನಡಕ್ಕೆ ನಟಿ ಪ್ರಿಯಾಂಕಾ ರೇವ್ರಿ

    ‘ಯಾರಿಗೆ ಬೇಕು ಈ ಲೋಕ’ ಚಿತ್ರದ ಮೂಲಕ ಕನ್ನಡಕ್ಕೆ ನಟಿ ಪ್ರಿಯಾಂಕಾ ರೇವ್ರಿ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ: 53,54,401 ರೂ. ಕಾಣಿಕೆ ಸಂಗ್ರಹ

    ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು? ಅಂಕಿತ ಹಾಕದ ರಾಜ್ಯಪಾಲರ ಬಗ್ಗೆ ಬೇಸರ; ರಾಜಭವನ ಚಲೋಗೆ ಅರ್ಚಕ ಸಮೂಹ ನಿರ್ಧಾರ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

    ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

    ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

    ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

    ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ; ಭಕ್ತಕೋಟಿ ಭವ್ಯ ಆಧ್ಯಾತ್ಮಿಕ ಸ್ವಾಗತ ನೀಡಿದ ಯೋಗಿ

    45 ದಿನಗಳಲ್ಲಿ 66 ಕೋಟಿಗೂ ಹೆಚ್ಚು ಆಸ್ತಿಕರಿಂದ ಪುಣ್ಯಸ್ನಾನ: ‘ವಸುಧೈವ ಕುಟುಂಬಕಂ’ ಘೋಷಣೆಗೆ ಸಾಕ್ಷಿಯಾದ ಮಹಾಕುಂಭಮೇಳ

    • ದೇಗುಲ ದರ್ಶನ
  • ವೀಡಿಯೊ
    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    IPL ಚಾಂಪಿಯನ್ RCBಗಷ್ಟೇ ಅಲ್ಲ, ರನ್ನರ್ ಅಪ್ ಪಂಜಾಬ್, ಕ್ವಾಲಿಫೈಯರ್ ಆಡಿದ ತಂಡಗಳಿಗೂ ಕೋಟಿ-ಕೋಟಿ ಪುರಸ್ಕಾರ

    ತವರಿನಲ್ಲಿ RCB ಕಳಪೆ ಪ್ರದರ್ಶನ; ಬೆಂಗಳೂರು ಅಭಿಮಾನಿಗಳಿಗೆ ನಿರಾಸೆ

    ಕೊನೆಗೂ IPL ಗೆದ್ದ RCB ; ‘ಗೆಲುವು ಅದ್ಭುತ’ ಎಂದ ವಿರಾಟ್ ಕೊಹ್ಲಿ

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    VIDEO: ಶ್ರೀಲಂಕಾಗೆ ಭಾರತದ ನೆರವು ಸದಾ ಇರುತ್ತೆ: ಮೋದಿ ಅಭಯ

    ‘ಅಬ್ ಗೋಲಿ ಕಾ ಜವಾಬ್ ಗೋಲ್ ಸೆ ಮಿಲೇಗಾ’: ಪಾಕ್‌ಗೆ ಪ್ರಧಾನಿ ಮೋದಿ ಮತ್ತೊಮ್ಮೆ ಎಚ್ಚರಿಕೆ

    ಆಪರೇಷನ್ ಸಿಂದೂರ್: ಪಾಕಿಸ್ತಾನದಲ್ಲಿ ಊಹಿಸಿದ್ದಕ್ಕಿಂತಲೂ ವ್ಯಾಪಕ ಹಾನಿ; ವೀಡಿಯೊ ಅನಾವರಣ

    ಆಪರೇಷನ್ ಸಿಂದೂರ್: ಪಾಕಿಸ್ತಾನದಲ್ಲಿ ಊಹಿಸಿದ್ದಕ್ಕಿಂತಲೂ ವ್ಯಾಪಕ ಹಾನಿ; ವೀಡಿಯೊ ಅನಾವರಣ

    ಇದೇನು ರಸ್ತೆಯೂ? ಚಪಾತಿಯೋ? ಕಳಪೆ ಕಾಮಗಾರಿ ಅನಾವರಣ

    ಇದೇನು ರಸ್ತೆಯೂ? ಚಪಾತಿಯೋ? ಕಳಪೆ ಕಾಮಗಾರಿ ಅನಾವರಣ

    ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು; ಜಾಗತಿಕ ಮಟ್ಟದಲ್ಲಿ ಅಪಮಾನ

    ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು; ಜಾಗತಿಕ ಮಟ್ಟದಲ್ಲಿ ಅಪಮಾನ

    ಮಳೆಯಿಂದ ಅಧ್ವಾನ; ಸರ್ಕಾರದ ವಿರುದ್ಧ ಬೆಂಗಳೂರು ಜನರ ಹಿಡಿಶಾಪ

    ರಾಜ್ಯದ ಹಲವೆಡೆ ಭಾರೀ ಮಳೆ; ಸಾವಿನ ಸರಮಾಲೆ

    ಐಪಿಎಲ್ ಅಂಗಳದಲ್ಲಿ ಆಟಗಾರರ ಜಗಳ; ವೀಡಿಯೊ ವೈರಲ್

    ಐಪಿಎಲ್ ಅಂಗಳದಲ್ಲಿ ಆಟಗಾರರ ಜಗಳ; ವೀಡಿಯೊ ವೈರಲ್

No Result
View All Result
UdayaNews
No Result
View All Result
Home Focus

ಮಾ.4ರಿಂದ 20ರವರೆಗೆ ಫಲಾನುಭವಿಗಳ ಸಮಾವೇಶ: ಬಿಜೆಪಿ ಸರ್ಕಾರದ ಸಾಧನೆ ಅನಾವರಣಕ್ಕೆ ತಯಾರಿ

by Udaya News
February 28, 2023
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಮಾ.4ರಿಂದ 20ರವರೆಗೆ ಫಲಾನುಭವಿಗಳ ಸಮಾವೇಶ: ಬಿಜೆಪಿ ಸರ್ಕಾರದ ಸಾಧನೆ ಅನಾವರಣಕ್ಕೆ ತಯಾರಿ
Share on FacebookShare via: WhatsApp

ಬೆಂಗಳೂರು: ಸಾಮಾಜಿಕ ನ್ಯಾಯದ ಪರ ಹಾಗೂ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಶ್ರೀ ಬಸವರಾಜ ಬೊಮ್ಮಾಯಿಯವರ ನೇತೃತ್ವದ ರಾಜ್ಯ ಸರಕಾರ ಆಡಳಿತಾತ್ಮಕವಾಗಿ ಹಾಗೂ ಸಾಮಾಜಿಕವಾಗಿ ಮಾಡಿರುವ ಕ್ರಾಂತಿಕಾರಕ ಕಾರ್ಯಗಳನ್ನು ತಮ್ಮ ಮುಂದೆ ಹಂಚಿಕೊಳ್ಳಲು ಹೆಮ್ಮೆಯೆನಿಸುತ್ತದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.  ಮಾ.4ರಿಂದ 20ರವರೆಗೆ ಫಲಾನುಭವಿಗಳ ಸಮಾವೇಶ ಮೂಲಕ ಬಿಜೆಪಿ ಸರ್ಕಾರದ ಸಾಧನೆ ಅನಾವರಣಕ್ಕೆ ತಯಾರಿ ನಡೆದಿದೆ ಎಂದು ಅವರು ತಿಳಿಸಿದ್ದಾರೆ.ಬ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಗಣಿ ಹಾಗೂ ಭೂವಿಜ್ಞಾನ ಸಚಿವರಾದ ಹಾಲಪ್ಪ ಆಚಾರ್, ಅಬಕಾರಿ ಸಚಿವ ಗೋಪಾಲಯ್ಯ, ಪ್ರವಾಸೋದ್ಯಮ ಸಚಿವರಾದ ಆನಂದ್ ಸಿಂಗ್, ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಜೊತೆ ಜಂಟಿ‌ ಮಾಧ್ಯಮಗೋಷ್ಠಿ ನಡೆಸಿದ ಸಚಿವ ಎಸ್.ಟಿ.ಸೋಮಶೇಖರ್, ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ‘ಸಬ್ ಕಾ ವಿಶ್ವಾಸ್ ಮತ್ತು ಸಬ್ ಕಾ ಪ್ರಯಾಸ್’ ಎಂಬುದೂ ನಮ್ಮ ಆಡಳಿತದ ಮೂಲ ಮಂತ್ರ. ಇದನ್ನು ನಾವು ಮಾತನಾಡಿ ಸುಮ್ಮನಾಗಲಿಲ್ಲ. ಅದನ್ನು ಕಾರ್ಯರೂಪಕ್ಕೆ ಇಳಿಸಿದೆವು. ಇದರ ಪರಿಣಾವಾಗಿ ಸಮಾಜದ ಕಲ್ಯಾಣಕ್ಕೆ ಪೂರಕವಾದ ಯೋಜನೆಗಳು ನಾಡಿನ ಪ್ರತೀ ಮನೆ ಮನೆಯನ್ನೂ ತಲುಪಿದೆ ಎಂದರು.

RelatedPosts

ಕಾಲ್ತುಳಿತ ದುರಂತ: ಅಭಿಮಾನಿಗಳನ್ನು ಆಹ್ವಾನಿಸಿದ್ದ ಸಿಎಂ ಡಿಸಿಎಂ ಮೇಲೆ ಏಕೆ ಎಫ್‌ಐಆರ್ ಹಾಕಬಾರದು? ಬಿಜೆಪಿ ಪ್ರಶ್ನೆ

‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ..!’: ಪೊಲೀಸ್ ಕಮಿಷನರ್ ಅಮಾನತು ಬಗ್ಗೆ ವಿಜಯೇಂದ್ರ ಕಿಡಿ

ಕಾಲ್ತುಳಿತ ದುರಂತಕ್ಕೆ ಕಮೀಷನರ್ ಅಮಾನತು ಸರಿಯಲ್ಲ; ಸಿಎಂ-ಡಿಸಿಎಂ ತಲೆದಂಡವಾಗಬೇಕು ಎಂದ BSY

ರಾಜ್ಯ ಸರಕಾರದ ಯೋಜನೆಗಳ ಫಲವನ್ನು ಪ್ರತೀ ಮನೆಯ ಒಂದಿಲ್ಲೊಂದು ಫಲಾನುಭವಿಗಳನ್ನು ತಲುಪಿದೆ. ಈ ಮೂಲಕ ಲಕ್ಷಾಂತರ ಜನರು ಸರಕಾರದ ಸಹಾಯವನ್ನು ಪಡೆಯುತ್ತಿದ್ದಾರೆ. ಜಿಲ್ಲಾವಾರು ಅವಲೋಕನ ನಡೆಸಿದರೆ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಂಖ್ಯೆ ನಮ್ಮ ಸರಕಾರ ಬಂದ ಮೇಲೆ ಪ್ರತೀ ಜಿಲ್ಲೆಯಲ್ಲೂ ಗಣನೀಯವಾಗಿ ಏರಿಕೆಯಾಗಿದೆ ಎಂದ ಅವರು, ಸರ್ಕಾರದ ಯೋಜನೆಗಳ ಪ್ರಯೋಜನ ಪಡೆದ ಈ ಎಲ್ಲಾ ಫಲಾನುಭವಿಗಳನ್ನು ಒಂದೆಡೆ ಸೇರಿಸಿ ಅವರೊಡನೆ ಯೋಜನೆಗಳು ತಲುಪಿರುವುದನ್ನು ಖಾತ್ರಿ ಪಡಿಸಬೇಕು ಹಾಗೂ ಈ ಯೋಜನೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಮತ್ತು ಈ ಫಲಾನುಭವಿಗಳೊಡನೆ ಸಮಾಲೋಚಿಸಿ, ಮತ್ತಷ್ಟು ಜನಹಿತ ಚಿಂತನೆಗಳನ್ನು ಯೋಚಿಸಿ, ಯೋಜಿಸಬೇಕೆಂಬುದು ನಮ್ಮ ಮುಖ್ಯಮಂತ್ರಿಗಳ ಆಶಯವಾಗಿದೆ. ಇದಕ್ಕಾಗಿ ನಾವು ಪ್ರತೀ ಜಿಲ್ಲೆಯಲ್ಲೂ ಫಲಾನುಭವಿಗಳ ಸಮಾವೇಶಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ ಎಂದರು.

ಇದು ನಮ್ಮ ಸರ್ಕಾರದ ಸಾಧನೆಯ ಪ್ರದರ್ಶನವಲ್ಲ, ನಾಡಿನ ಜನತೆಗೆ ನಮ್ಮ ನಿಜವಾದ ಕಳಕಳಿಯಿಂದ ರೂಪಿತವಾದ ಯೋಜನೆಗಳು ಜನರನ್ನು ತಲುಪಿರುವುದನ್ನು ಖಾತ್ರಿಪಡಿಸಿಕೊಳ್ಳುವುದೇ ಇದರ ಉದ್ದೇಶ. ಈ ಮೂಲಕ ನಮ್ಮ ಸರಕಾರದ ಯೋಜನೆಗಳ ಫಲಾನುಭವಿಗಳನ್ನು ಮುಖತಃ ಭೇಟಿ ಮಾಡುವುದೂ ಈ ಸಮಾವೇಶದ ಉದ್ದೇಶವಾಗಿದೆ ಎಂದ ಸಚಿವರು, ಪ್ರಧಾನಮಂತ್ರಿ ಆವಾಸ್ ಯೋಜನೆ, ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ, ಪಿಎಂ ಕಿಸಾನ್ ಸಮ್ಮಾನ್ ನಿಧಿ, ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನ, ಲಂಬಾಣಿ ಜನಾಂಗದವರಿಗೆ ನೀಡಿದ ಹಕ್ಕು ಪತ್ರ ವಿತರಣೆ, ನೇಕಾರ ಮೀನುಗಾರರಿಗೆ ಸಮ್ಮಾನ್ ಯೋಜನೆ, ಮಾತೃ ವಂದನ ಯೋಜನೆ, ಭಾಗ್ಯಲಕ್ಷ್ಮಿ/ಸುಕನ್ಯಾ ಸಮೃದ್ಧಿ, ಯಶಸ್ವಿನಿ ಯೋಜನೆಗಳಂತಹವುಗಳ ಲಾಭ ನೇರವಾಗಿ ಜನರಿಗೆ ತಲುಪುವಂತಹ ಯೋಜನೆಗಳ ಜೊತೆಗೆ, ಜನಸೇವಕ, ಗ್ರಾಮ ಒನ್‌ನಂತಹ ಯೋಜನೆಗಳು, ಭೂ ಪರಿವರ್ತನೆ ವಿಧೇಯಕಕ್ಕೆ ತಿದ್ದುಪಡಿ ತಂದಿರುವುದು ಪರೋಕ್ಷವಾಗಿ ಲಕ್ಷಾಂತರ ಜನರಿಗೆ ಸೌಕರ್ಯವನ್ನೊದಗಿಸುವ ಯೋಜನೆಗಳಾಗಿವೆ ಎನ್ನುವುದು ನಾವು ಹೆಮ್ಮೆಯಿಂದ ಹೇಳಿಕೊಳ್ಳಬಹುದಾದ ಸಂಗತಿ ಎಂದರು.

ಇದಕ್ಕೆ ಕೆಲವು ಉದಾಹರಣೆಗಳನ್ನಷ್ಟೇ ಇಲ್ಲಿ ನೀಡಬಲ್ಲೆ. ಮೀನುಗಾರರ ಆದಾಯ ಹೆಚ್ಚಿಸಲು 100 ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗೆ ನೆರವು ನೀಡುವ “ಮತ್ಸ್ಯಸಿರಿ” ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂದ ಅವರು, ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ಯೋಜನೆ ಜಾರಿ ಮಾಡುವ ಮೂಲಕ 2.97ಲಕ್ಷ ವಿದ್ಯಾರ್ಥಿಗಳಿಗೆ ರೂ.462.12 ಕೋಟಿ ವಿದ್ಯಾರ್ಥಿ ವೇತನ ನೀಡಿದ್ದೇವೆ. ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ, ವಿಧವಾ ವೇತನ, ಮೈತ್ರಿ, ಮನಸ್ವಿನಿ, ವಿಕಲಚೇತನರ ಮಾಸಾಶನ ಹಾಗೂ ಆಸಿಡ್ ದಾಳಿ ಸಂತ್ರಸ್ತರ ಯೋಜನೆಗಳ ಪಿಂಚಣಿ ಮೊತ್ತ ಹೆಚ್ಚಳ ಮಾಡಿದ್ದೇವೆ. ಇದು 75ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಿದೆ‌ ಎಂದರು.

ಶ್ರಮಿಕ ವರ್ಗದವರಿಗೆ ಕಾರ್ಮಿಕ ಇಲಾಖೆಯಿಂದ 100 ಹೈಟೆಕ್ ಸಂಚಾರಿ ಕ್ಲಿನಿಕ್ ತೆರಯಲಾಗಿದೆ. ಗೃಹಿಣಿ ಶಕ್ತಿ ಯೋಜನೆಯ ಮೂಲಕ ಕೋವಿಡ್ ಹಾಗೂ ನೆರೆ ಸಂತ್ರಸ್ಥ ಕುಟುಂಬಗಳ ಮಹಿಳಾ ಮುಖ್ಯಸ್ಥೆಗೆ ಸಹಯಾಧನ ನೀಡುವ ಯೋಜನೆ ರೂಪಿಸಿದ್ದೇವೆ ಎಂದು ಮಾಹಿತಿ ನೀಡಿದ ಅವರು, ಆಸಿಡ್ ದಾಳಿಗೆ ತುತ್ತಾದ ಸಂತ್ರಸ್ಥೆಗೆ ನೀಡುವ ಪರಿಹಾರದ ಮೊತ್ತವನ್ನು 3 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸಿದ್ದು, ಮಾಶಾಸನವನ್ನು 3000 ರಿಂದ 10000ಕ್ಕೆ ಹೆಚ್ಚಿಸಿದೆ ಎಂದರು.

ಇದು ತಮ್ಮ ಮುಂದೆ ಇಡುತ್ತಿರುವ ಕೆಲವು ಉದಾಹರಣೆಗಳಷ್ಟೆ. ಪ್ರತೀ ಗ್ರಾಮದ ಬಡಕುಟುಂಬಗಳನ್ನು ಅವಲೋಕಿಸಿದರೆ ನಮ್ಮ ಯೋಜನೆಗಳ ಫಲದಿಂದಾಗಿ ಹಸನಾಗಿರುವ ಕುಟುಂಬಗಳ ಚಿತ್ರಣ ನಿಮಗೆ ಸಿಗಲಿದೆ ಎಂದ ಅವರು, ಈ ಸಮಾವೇಶಗಳು ಈ ಸರಕಾರದ ಯೋಜನೆಗಳ ಪ್ರಯೋಜನವನ್ನು ಪಡೆದ ಫಲಾನುಭವಿಗಳ ಸಂಖ್ಯೆಯ ಅನಾವರಣ. ಬದುಕಿಗೆ ಸ್ಫೂರ್ತಿಯಾಗಲಿರುವ ವೇದಿಕೆ, ಫಲಾನುಭವಿಗಳಿಂದ ಬದುಕು ಹಸನಾಗಿರುವ ಕುಟುಂಬಗಳ ಯಶೋಗಾಥೆಯ ಪ್ರದರ್ಶನ. ಸಾಮಾಜಿಕ ನ್ಯಾಯ, ಸಮಾನ ಅಭಿವೃದ್ಧಿ, ಬಡವರ ಬಗ್ಗೆ ಇರುವ ನೈಜ ಕಳಕಳಿಯಿಂದಾಗಿ ರೂಪಿತಗೊಂಡ ನಮ್ಮ ಅವಿರತ ಪ್ರಯತ್ನಗಳನ್ನು ನಾಡಿಗೆ ಹಾಗೂ ತಮಗೆ ಪರಿಚಯಿಸುವ ಒಂದು ಸಣ್ಣ ಪ್ರಯತ್ನ ಎಂದರು.

ಮಾರ್ಚ್ 4ರಿಂದ 20ರವರೆಗೆ ಪ್ರತಿ ಜಿಲ್ಲೆಗಳಲ್ಲಿ ಫಲಾನುಭವಿಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮಾರ್ಚ್ 4ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಮಾವೇಶ ಉದ್ಘಾಟನೆ ಮಾಡಲಿದ್ದಾರೆ. ಪ್ರತಿ ಜಿಲ್ಲೆಗಳಲ್ಲಿ ಆಯ ಜಿಲ್ಲಾ ಉಸ್ತುವಾರಿ ಸಚಿವರು, ಕೇಂದ್ರ ಸಚಿವರ ಸಮ್ಮುಖದಲ್ಲಿ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಫಲಾನುಭವಿಗಳೊಂದಿಗೆ ಮಾತನಾಡಲಾಗುತ್ತದೆ. ಯೋಜನೆಯಲ್ಲಿ ಯಾವುದಾದರೂ ಸಮಸ್ಯೆ ಇದ್ದಲ್ಲಿ ಜಿಲ್ಲಾಧಿಕಾರಿಗಳು, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದರು.

ಕೋಟ್ಯಾಂತರ ಜನರ ಬದುಕನ್ನು ಹಸನು ಮಾಡುವ ಕನಸನ್ನು ಹೊತ್ತು ಕಾರ್ಯನಿರ್ವಹಿಸುತ್ತಿರುವ ನಮಗೆ ನಿಮ್ಮ ಸಹಕಾರವೂ ಮುಂದೆಯೂ ಇರಲಿ ಎಂಬ ಆಶಯ ನಮ್ಮದು. ನೀವೂ ಸಮಾಜದ ಅಭಿವೃದ್ಧಿಯಲ್ಲಿ, ಬಡವರ ಕಲ್ಯಾಣದಲ್ಲಿ ನಮ್ಮೊಂದಿಗಿರುತ್ತೀರಿ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ShareSendTweetShare
Previous Post

ಪಂಚಮಸಾಲಿ ಮೀಸಲಾತಿ ಫೈಟ್.. ರಾಜ್ಯ ಬಿಜೆಪಿಗೆ ಬಾರುಕೋಲಿನ ಏಟು?

Next Post

BSYಗೆ ಮೋದಿ ತೋರಿದ ನಮ್ರತೆ ಇಷ್ಟು ದಿನ ಎಲ್ಲಿ ಹೋಗಿತ್ತು?: ಪ್ರಶ್ನೆಯ ಕುತೂಹಲ..!

Related Posts

Focus

ಕಾಲ್ತುಳಿತ ದುರಂತ: ಅಭಿಮಾನಿಗಳನ್ನು ಆಹ್ವಾನಿಸಿದ್ದ ಸಿಎಂ ಡಿಸಿಎಂ ಮೇಲೆ ಏಕೆ ಎಫ್‌ಐಆರ್ ಹಾಕಬಾರದು? ಬಿಜೆಪಿ ಪ್ರಶ್ನೆ

June 06, 2025 12:06 AM
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ನಮ್ಮಲ್ಲಿಲ್ಲ; ವಿಜಯೇಂದ್ರ
Focus

‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ..!’: ಪೊಲೀಸ್ ಕಮಿಷನರ್ ಅಮಾನತು ಬಗ್ಗೆ ವಿಜಯೇಂದ್ರ ಕಿಡಿ

June 06, 2025 12:06 AM
ಶೆಟ್ಟರ್ ಸೇರ್ಪಡೆಯಿಂದ ಕಾಂಗ್ರೆಸ್‌ಗೆ ಭೀಮಬಲ! 150 ಸ್ಥಾನ ಖಚಿತ ಎಂದ ಖರ್ಗೆ
Focus

ಕಾಲ್ತುಳಿತ ದುರಂತಕ್ಕೆ ಕಮೀಷನರ್ ಅಮಾನತು ಸರಿಯಲ್ಲ; ಸಿಎಂ-ಡಿಸಿಎಂ ತಲೆದಂಡವಾಗಬೇಕು ಎಂದ BSY

June 06, 2025 12:06 AM
ಭ್ರಷ್ಟರ ವಿರುದ್ದ ಬ್ರಹ್ಮಾಸ್ತ್ರ.. ರಾಜಕಾರಣಿಗಳ ವಿರುದ್ಧ ‘ಸೀಮಂತ್ ರಣವ್ಯೂಹ’
ಪ್ರಮುಖ ಸುದ್ದಿ

ಬೆಂಗಳೂರಿನ ನೂತನ ಕಮಿಷನರ್ ಆಗಿ ಸೀಮಂತ್​ ಕುಮಾರ್ ಸಿಂಗ್

June 06, 2025 12:06 AM
ಸರ್ಕಾರದ ವೈಫಲ್ಯ ಮರೆಮಾಚಲು ಕಮೀಷನರ್ ಅಮಾನತು; ಸಾರ್ವಜನಿಕ ವಲಯದಲ್ಲಿ ಆಕ್ರೋಶ ಸ್ಫೋಟ
Focus

ಸರ್ಕಾರದ ವೈಫಲ್ಯ ಮರೆಮಾಚಲು ಕಮೀಷನರ್ ಅಮಾನತು; ಸಾರ್ವಜನಿಕ ವಲಯದಲ್ಲಿ ಆಕ್ರೋಶ ಸ್ಫೋಟ

June 05, 2025 10:06 PM
ಭಯೋತ್ಪಾದನೆ ಚಟುವಟಿಕೆಗಳಿಗೆ ನೆರವು ಆರೋಪ; ಟ್ರಸ್ಟ್ ಕಚೇರಿ ಮೇಲೆ ಎನ್ಐಎ ದಾಳಿ
Focus

ಜಮ್ಮು-ಕಾಶ್ಮೀರದಲ್ಲಿ NIA ಭರ್ಜರಿ ಬೇಟೆ; 32 ಕಡೆ ಶಂಕಿತ ಉಗ್ರರ ಅಡ್ಡೆಗಳ ಮೇಲೆ ದಾಳಿ

June 05, 2025 08:06 PM

Popular Stories

  • KSLU ಈಗ ದೇಶದಲ್ಲಿ ಅತ್ಯುತ್ತಮ ಕಾನೂನು ವಿವಿ; ಕುಲಪತಿ ಪ್ರೊ.ಸಿ. ಬಸವರಾಜು ಬಗ್ಗೆ ನ್ಯಾಯಾಂಗ ತಜ್ಞರ ಶ್ಲಾಘನೆ

    KSLU ಈಗ ದೇಶದಲ್ಲಿ ಅತ್ಯುತ್ತಮ ಕಾನೂನು ವಿವಿ; ಕುಲಪತಿ ಪ್ರೊ.ಸಿ. ಬಸವರಾಜು ಬಗ್ಗೆ ನ್ಯಾಯಾಂಗ ತಜ್ಞರ ಶ್ಲಾಘನೆ

    0 shares
    Share 0 Tweet 0
  • ಕಾನೂನು ವಿವಿಯಲ್ಲಿ ಪರೀಕ್ಷೆ ಅಕ್ರಮಕ್ಕೆ ಅವಕಾಶ ಇಲ್ಲ; ಮತ್ತಷ್ಟು ಬಿಗಿ ಕ್ರಮ ಎಂದ ವಿಸಿ

    0 shares
    Share 0 Tweet 0
  • ಬಜೆಟ್ ಬಗ್ಗೆ ಓಕೆ, ಆದರೆ ಭರವಸೆ ಬಗ್ಗೆ ನುಡಿದಂತೆ ನಡೀತೀರಾ? ಆಶಾ ಕಾರ್ಯಕರ್ತೆಯರ ಖಾರವಾದ ಪ್ರಶ್ನೆಗೆ ಸಿಎಂ ಏನಂತಾರೆ?

    0 shares
    Share 0 Tweet 0
  • ಐಪಿಎಲ್ ಗೆಲುವಿನ ‘ಕ್ರೆಡಿಟ್ ಪಡೆಯುವ ಹಪಾಹಪಿ’ ಕಾಲ್ತುಳಿತ ಘಟನೆಗೆ ಕಾರಣವೇ? ಸಿಎಂಗೆ ಸಿ.ಟಿ.ರವಿ 18 ಪ್ರಶ್ನೆ..!

    0 shares
    Share 0 Tweet 0
  • ಹಿಂದೂ ಮುಖಂಡ ಅರುಣ್ ಪುತ್ತಿಲ ಅವರನ್ನು ಕರಾವಳಿಯಿಂದ ಗಡಿಪಾರು? ಎಸಿ ನೋಟೀಸ್

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In