Monday, April 27, 2026
Contact Us
UdayaNews
  • ಪ್ರಮುಖ ಸುದ್ದಿ
    ‘ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’; SJCLಯಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ

    ‘ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’; SJCLಯಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ

    ಕುಕ್ಕರ್ ಬಾಂಬ್ ಸ್ಪೋಟ ಸಂತ್ರಸ್ತನ ಬಾಳಲ್ಲಿ ‘ಬೆಳದಿಂಗಳ’ ಬೆಳಕು: ಆಟೋ ಚಾಲಕ ‘ಪೂಜಾರಿ’ಗಾಗಿ ಸಿದ್ದವಾದ ಸುಸಜ್ಜಿತ ಮನೆ

    ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು: ಭೂಗತ ವಿದ್ಯುತ್ ಕೇಬಲ್ ಯೋಜನೆಗೆ ಮಂಜೂರಾತಿ, ಸ್ಪೀಕರ್’ಗೆ ಪದ್ಮರಾಜ್ ಅಭಿನಂದನೆ

    ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

    ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮತ್ತಷ್ಟು ಬಿಗಿ

    ಟ್ರಂಪ್ ವಿರುದ್ಧ ಸಿಡಿದೆದ್ದಿತೇ ಟ್ವಿಟರ್, ಫೇಸ್’ಬುಕ್?

    ಭಿನ್ನಾಭಿಪ್ರಾಯಗಳನ್ನು ಶಾಂತಿಯುತವಾಗಿ ಪರಿಹರಿಸೋಣ; ಗುಂಡಿನ ದಾಳಿಯ ಬಗ್ಗೆ ಟ್ರಂಪ್ ಪ್ರತಿಕ್ರಿಯೆ

    ಶ್ವೇತಭವನ ವರದಿಗಾರರ ಭೋಜನ ಕೂಟದ ವೇಳೆ ಗುಂಡಿನ ಸದ್ದು; Trump ಸೇರಿ ಹಲವರ ಸ್ಥಳಾಂತರ

    ‘ಉಗ್ರರ 9 ಶಿಬಿರಗಳು ಧ್ವಂಸ’; ಸಿಂದೂರ್ ವಾರ್ಷಿಕೋತ್ಸವಕ್ಕೂ ಮುನ್ನ ಪಾಕ್ ವಿರುದ್ಧ ಭಾರತ ಸೇನೆಯ ಘರ್ಜನೆ

    ‘ಉಗ್ರರ 9 ಶಿಬಿರಗಳು ಧ್ವಂಸ’; ಸಿಂದೂರ್ ವಾರ್ಷಿಕೋತ್ಸವಕ್ಕೂ ಮುನ್ನ ಪಾಕ್ ವಿರುದ್ಧ ಭಾರತ ಸೇನೆಯ ಘರ್ಜನೆ

    ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ವಿ ಚೇಸ್ ದಾಖಲೆ ನಿರ್ಮಿಸಿದ PBKS

    ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ವಿ ಚೇಸ್ ದಾಖಲೆ ನಿರ್ಮಿಸಿದ PBKS

    15ರ ಹರೆಯದ ವೈಭವ್ ಸೂರ್ಯವಂಶಿ ಸ್ಫೋಟಕ ಶತಕ: ಐಪಿಎಲ್ ಇತಿಹಾಸದಲ್ಲಿ ದಾಖಲೆಗಳ ಸುರಿಮಳೆ

    15ರ ಹರೆಯದ ವೈಭವ್ ಸೂರ್ಯವಂಶಿ ಸ್ಫೋಟಕ ಶತಕ: ಐಪಿಎಲ್ ಇತಿಹಾಸದಲ್ಲಿ ದಾಖಲೆಗಳ ಸುರಿಮಳೆ

    ಶಿರೂರು ಶಾಲೆಯ SSLC ಚಮತ್ಕಾರ: 35% ರಿಂದ 94%ಕ್ಕೆ ಜಿಗಿತ, ಗುರುವಿನ ಪಾದಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ

    ಶಿರೂರು ಶಾಲೆಯ SSLC ಚಮತ್ಕಾರ: 35% ರಿಂದ 94%ಕ್ಕೆ ಜಿಗಿತ, ಗುರುವಿನ ಪಾದಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ

    IPL: SRH ರೋಚಕ ಗೆಲುವು, ವೈಭವ್ ಸೂರ್ಯವಂಶಿ ಶತಕ ವ್ಯರ್ಥ,

    IPL: SRH ರೋಚಕ ಗೆಲುವು, ವೈಭವ್ ಸೂರ್ಯವಂಶಿ ಶತಕ ವ್ಯರ್ಥ,

  • ರಾಜ್ಯ
    ‘ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’; SJCLಯಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ

    ‘ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’; SJCLಯಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ

    ಕುಕ್ಕರ್ ಬಾಂಬ್ ಸ್ಪೋಟ ಸಂತ್ರಸ್ತನ ಬಾಳಲ್ಲಿ ‘ಬೆಳದಿಂಗಳ’ ಬೆಳಕು: ಆಟೋ ಚಾಲಕ ‘ಪೂಜಾರಿ’ಗಾಗಿ ಸಿದ್ದವಾದ ಸುಸಜ್ಜಿತ ಮನೆ

    ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು: ಭೂಗತ ವಿದ್ಯುತ್ ಕೇಬಲ್ ಯೋಜನೆಗೆ ಮಂಜೂರಾತಿ, ಸ್ಪೀಕರ್’ಗೆ ಪದ್ಮರಾಜ್ ಅಭಿನಂದನೆ

    ಶಿರೂರು ಶಾಲೆಯ SSLC ಚಮತ್ಕಾರ: 35% ರಿಂದ 94%ಕ್ಕೆ ಜಿಗಿತ, ಗುರುವಿನ ಪಾದಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ

    ಶಿರೂರು ಶಾಲೆಯ SSLC ಚಮತ್ಕಾರ: 35% ರಿಂದ 94%ಕ್ಕೆ ಜಿಗಿತ, ಗುರುವಿನ ಪಾದಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಒಳ ಮೀಸಲಾತಿ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

    ರಕ್ತದೊತ್ತಡದ ತ್ವರಿತ ಏರಿಳಿತ: ವಯಸ್ಸಾದವರಲ್ಲಿ ಮೆದುಳಿನ ಕ್ಷೀಣತೆಯ ಎಚ್ಚರಿಕೆ

    ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್ ಘಟಕ

    ಬೇರೆ ದೇಶಗಳ ಆಧುನಿಕ ಕೃಷಿ ತಂತ್ರಜ್ಞಾನದ ಮುಂದೆ ನಾವು ಸ್ಫರ್ಧಿಸುವಂತಾಗಬೇಕು: ಚಲುವರಾಯಸ್ವಾಮಿ

    ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವವಾದದ್ದು: ಎನ್.ಚಲುವರಾಯಸ್ವಾಮಿ

    ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ

    ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ

    ವೃದ್ಧನ ಅಸ್ತಿ ಮೇಲೆ ಪ್ರಭಾವಿಗಳ ಕಣ್ಣು? 2.4 ಕೋಟಿಗೆ ಹರಾಜು ಮಾಡಿಸಿದ ನಿವೇಶನ ಮೇಲೆ 32 ಕೋಟಿ ಸಾಲ

    ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು

    ಹುಬ್ಬಳ್ಳಿ ಲ್ಯಾಂಡಿಂಗ್ ವಿಫಲ: 3 ಗಂಟೆ ಆಕಾಶದಲ್ಲೇ ಸುತ್ತಾಡಿದ ವಿಮಾನ

    ರಾಜ್ಯದಲ್ಲಿ ಉಷ್ಣತೆಯ ತೀವ್ರತೆ: ಐದು ಜಿಲ್ಲೆಗಳಲ್ಲಿ 40°C ದಾಟಿದ ತಾಪಮಾನ

  • ದೇಶ-ವಿದೇಶ
    ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

    ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮತ್ತಷ್ಟು ಬಿಗಿ

    ಟ್ರಂಪ್ ವಿರುದ್ಧ ಸಿಡಿದೆದ್ದಿತೇ ಟ್ವಿಟರ್, ಫೇಸ್’ಬುಕ್?

    ಭಿನ್ನಾಭಿಪ್ರಾಯಗಳನ್ನು ಶಾಂತಿಯುತವಾಗಿ ಪರಿಹರಿಸೋಣ; ಗುಂಡಿನ ದಾಳಿಯ ಬಗ್ಗೆ ಟ್ರಂಪ್ ಪ್ರತಿಕ್ರಿಯೆ

    ಶ್ವೇತಭವನ ವರದಿಗಾರರ ಭೋಜನ ಕೂಟದ ವೇಳೆ ಗುಂಡಿನ ಸದ್ದು; Trump ಸೇರಿ ಹಲವರ ಸ್ಥಳಾಂತರ

    ‘ಉಗ್ರರ 9 ಶಿಬಿರಗಳು ಧ್ವಂಸ’; ಸಿಂದೂರ್ ವಾರ್ಷಿಕೋತ್ಸವಕ್ಕೂ ಮುನ್ನ ಪಾಕ್ ವಿರುದ್ಧ ಭಾರತ ಸೇನೆಯ ಘರ್ಜನೆ

    ‘ಉಗ್ರರ 9 ಶಿಬಿರಗಳು ಧ್ವಂಸ’; ಸಿಂದೂರ್ ವಾರ್ಷಿಕೋತ್ಸವಕ್ಕೂ ಮುನ್ನ ಪಾಕ್ ವಿರುದ್ಧ ಭಾರತ ಸೇನೆಯ ಘರ್ಜನೆ

    ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ವಿ ಚೇಸ್ ದಾಖಲೆ ನಿರ್ಮಿಸಿದ PBKS

    ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ವಿ ಚೇಸ್ ದಾಖಲೆ ನಿರ್ಮಿಸಿದ PBKS

    15ರ ಹರೆಯದ ವೈಭವ್ ಸೂರ್ಯವಂಶಿ ಸ್ಫೋಟಕ ಶತಕ: ಐಪಿಎಲ್ ಇತಿಹಾಸದಲ್ಲಿ ದಾಖಲೆಗಳ ಸುರಿಮಳೆ

    15ರ ಹರೆಯದ ವೈಭವ್ ಸೂರ್ಯವಂಶಿ ಸ್ಫೋಟಕ ಶತಕ: ಐಪಿಎಲ್ ಇತಿಹಾಸದಲ್ಲಿ ದಾಖಲೆಗಳ ಸುರಿಮಳೆ

    IPL: SRH ರೋಚಕ ಗೆಲುವು, ವೈಭವ್ ಸೂರ್ಯವಂಶಿ ಶತಕ ವ್ಯರ್ಥ,

    IPL: SRH ರೋಚಕ ಗೆಲುವು, ವೈಭವ್ ಸೂರ್ಯವಂಶಿ ಶತಕ ವ್ಯರ್ಥ,

    ಇರಾನ್‌ನ ತೈಲ ವ್ಯಾಪಾರಕ್ಕೆ ಹೊಡೆತ; ಚೀನಾ ಮೂಲದ ಪ್ರಮುಖ ಸಂಸ್ಕರಣಾಗಾರವೇ ಅಮೇರಿಕ ಗುರಿ

    ಚಾರಿತ್ರಿಕ ಹೆಜ್ಜೆ: ಮಾರ್ಚ್ 12 ರಂದು ಭೂಮಿಗೆ ಮರಳಲಿರುವ ನಾಸಾ ಗಗನಯಾತ್ರಿಗಳು

    2028ರೊಳಗೆ ಗಗನಯಾತ್ರಿಗಳನ್ನು ಚಂದ್ರನ ಮೇಲ್ಮೈಗೆ ಇಳಿಸುವುದು ಪ್ರಮುಖ ಗುರಿ; NASA

    ತೀವ್ರ ಸ್ವರೂಪ ಪಡೆದ ಕಬ್ಬು ಬೆಳೆಗಾರರ ಹೋರಾಟ.. ಕುರುಬೂರು ಸೇರಿ ನೂರಾರು ರೈತರ ಬಂಧನ

    2047ರಲ್ಲಿ ಭಾರತವು ‘ಭೌತಿಕವಾಗಿ ಸಮೃದ್ಧ, ಆಧ್ಯಾತ್ಮಿಕವಾಗಿ ಜಗತ್ತಿಗೆ ದಾರಿ ತೋರಿಸಲಿದೆ’; ದತ್ತಾತ್ರೇಯ ಹೊಸಬಾಳೆ

  • ಬೆಂಗಳೂರು
    ‘ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’; SJCLಯಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ

    ‘ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’; SJCLಯಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ

    ಕುಕ್ಕರ್ ಬಾಂಬ್ ಸ್ಪೋಟ ಸಂತ್ರಸ್ತನ ಬಾಳಲ್ಲಿ ‘ಬೆಳದಿಂಗಳ’ ಬೆಳಕು: ಆಟೋ ಚಾಲಕ ‘ಪೂಜಾರಿ’ಗಾಗಿ ಸಿದ್ದವಾದ ಸುಸಜ್ಜಿತ ಮನೆ

    ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು: ಭೂಗತ ವಿದ್ಯುತ್ ಕೇಬಲ್ ಯೋಜನೆಗೆ ಮಂಜೂರಾತಿ, ಸ್ಪೀಕರ್’ಗೆ ಪದ್ಮರಾಜ್ ಅಭಿನಂದನೆ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಒಳ ಮೀಸಲಾತಿ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

    ರಕ್ತದೊತ್ತಡದ ತ್ವರಿತ ಏರಿಳಿತ: ವಯಸ್ಸಾದವರಲ್ಲಿ ಮೆದುಳಿನ ಕ್ಷೀಣತೆಯ ಎಚ್ಚರಿಕೆ

    ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್ ಘಟಕ

    ಬೇರೆ ದೇಶಗಳ ಆಧುನಿಕ ಕೃಷಿ ತಂತ್ರಜ್ಞಾನದ ಮುಂದೆ ನಾವು ಸ್ಫರ್ಧಿಸುವಂತಾಗಬೇಕು: ಚಲುವರಾಯಸ್ವಾಮಿ

    ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವವಾದದ್ದು: ಎನ್.ಚಲುವರಾಯಸ್ವಾಮಿ

    ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ

    ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ

    ವೃದ್ಧನ ಅಸ್ತಿ ಮೇಲೆ ಪ್ರಭಾವಿಗಳ ಕಣ್ಣು? 2.4 ಕೋಟಿಗೆ ಹರಾಜು ಮಾಡಿಸಿದ ನಿವೇಶನ ಮೇಲೆ 32 ಕೋಟಿ ಸಾಲ

    ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು

    ಹುಬ್ಬಳ್ಳಿ ಲ್ಯಾಂಡಿಂಗ್ ವಿಫಲ: 3 ಗಂಟೆ ಆಕಾಶದಲ್ಲೇ ಸುತ್ತಾಡಿದ ವಿಮಾನ

    ರಾಜ್ಯದಲ್ಲಿ ಉಷ್ಣತೆಯ ತೀವ್ರತೆ: ಐದು ಜಿಲ್ಲೆಗಳಲ್ಲಿ 40°C ದಾಟಿದ ತಾಪಮಾನ

    ‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’ : KSLU ಕುಲಪತಿ ಪ್ರೊ. ಡಾ. ಸಿ. ಬಸವರಾಜು

    ‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’ : KSLU ಕುಲಪತಿ ಪ್ರೊ. ಡಾ. ಸಿ. ಬಸವರಾಜು

  • ವೈವಿಧ್ಯ

    ಮೈಕ್ರೋಪ್ಲಾಸ್ಟಿಕ್ ಕಣಗಳಿಂದ ಯಕೃತ್ತಿನ ಕಾಯಿಲೆ ಅಪಾಯ: ಸಂಶೋಧಕರ ಎಚ್ಚರಿಕೆ

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

  • ಸಿನಿಮಾ
    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ಕೊರಿಯನ್ ಕನಕರಾಜು; ‘ಕಮ್ಸಹಮ್ನಿದಾ’ ಹಾಡಿಗೆ ಸಂಬಂಧಿಸಿದ ಬಿಹೈಂಡ್ ದಿ ಸೀನ್ಸ್

    ಕೊರಿಯನ್ ಕನಕರಾಜು; ‘ಕಮ್ಸಹಮ್ನಿದಾ’ ಹಾಡಿಗೆ ಸಂಬಂಧಿಸಿದ ಬಿಹೈಂಡ್ ದಿ ಸೀನ್ಸ್

    ಮೂರು ವಿಭಿನ್ನ ಲೋಕ; ಸ್ವಯಂಭು’ ಭರ್ಜರಿ ಸೆಟ್‌

    ಮೂರು ವಿಭಿನ್ನ ಲೋಕ; ಸ್ವಯಂಭು’ ಭರ್ಜರಿ ಸೆಟ್‌

    ‘ಕೆಡಿ: ದಿ ಡೆವಿಲ್’: ಟ್ರೇಲರ್‌ ಎಡವಟ್ಟು ಬಗ್ಗೆ ಚಿತ್ರತಂಡ ವಿಷಾದ

    ‘ಕೆಡಿ: ದಿ ಡೆವಿಲ್’: ಟ್ರೇಲರ್‌ ಎಡವಟ್ಟು ಬಗ್ಗೆ ಚಿತ್ರತಂಡ ವಿಷಾದ

    ‘ಲಾರೆನ್ಸ್ ಆಫ್ ಪಂಜಾಬ್’ ಸಾಕ್ಷ್ಯಚಿತ್ರ ಸರಣಿ: ಅಪರಾಧ ಲೋಕದ ಅನಾವರಣ

    ‘ಲಾರೆನ್ಸ್ ಆಫ್ ಪಂಜಾಬ್’ ಸಾಕ್ಷ್ಯಚಿತ್ರ ಸರಣಿ: ಅಪರಾಧ ಲೋಕದ ಅನಾವರಣ

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    • ದೇಗುಲ ದರ್ಶನ
  • ವೀಡಿಯೊ
    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

No Result
View All Result
UdayaNews
  • ಪ್ರಮುಖ ಸುದ್ದಿ
    ‘ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’; SJCLಯಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ

    ‘ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’; SJCLಯಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ

    ಕುಕ್ಕರ್ ಬಾಂಬ್ ಸ್ಪೋಟ ಸಂತ್ರಸ್ತನ ಬಾಳಲ್ಲಿ ‘ಬೆಳದಿಂಗಳ’ ಬೆಳಕು: ಆಟೋ ಚಾಲಕ ‘ಪೂಜಾರಿ’ಗಾಗಿ ಸಿದ್ದವಾದ ಸುಸಜ್ಜಿತ ಮನೆ

    ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು: ಭೂಗತ ವಿದ್ಯುತ್ ಕೇಬಲ್ ಯೋಜನೆಗೆ ಮಂಜೂರಾತಿ, ಸ್ಪೀಕರ್’ಗೆ ಪದ್ಮರಾಜ್ ಅಭಿನಂದನೆ

    ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

    ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮತ್ತಷ್ಟು ಬಿಗಿ

    ಟ್ರಂಪ್ ವಿರುದ್ಧ ಸಿಡಿದೆದ್ದಿತೇ ಟ್ವಿಟರ್, ಫೇಸ್’ಬುಕ್?

    ಭಿನ್ನಾಭಿಪ್ರಾಯಗಳನ್ನು ಶಾಂತಿಯುತವಾಗಿ ಪರಿಹರಿಸೋಣ; ಗುಂಡಿನ ದಾಳಿಯ ಬಗ್ಗೆ ಟ್ರಂಪ್ ಪ್ರತಿಕ್ರಿಯೆ

    ಶ್ವೇತಭವನ ವರದಿಗಾರರ ಭೋಜನ ಕೂಟದ ವೇಳೆ ಗುಂಡಿನ ಸದ್ದು; Trump ಸೇರಿ ಹಲವರ ಸ್ಥಳಾಂತರ

    ‘ಉಗ್ರರ 9 ಶಿಬಿರಗಳು ಧ್ವಂಸ’; ಸಿಂದೂರ್ ವಾರ್ಷಿಕೋತ್ಸವಕ್ಕೂ ಮುನ್ನ ಪಾಕ್ ವಿರುದ್ಧ ಭಾರತ ಸೇನೆಯ ಘರ್ಜನೆ

    ‘ಉಗ್ರರ 9 ಶಿಬಿರಗಳು ಧ್ವಂಸ’; ಸಿಂದೂರ್ ವಾರ್ಷಿಕೋತ್ಸವಕ್ಕೂ ಮುನ್ನ ಪಾಕ್ ವಿರುದ್ಧ ಭಾರತ ಸೇನೆಯ ಘರ್ಜನೆ

    ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ವಿ ಚೇಸ್ ದಾಖಲೆ ನಿರ್ಮಿಸಿದ PBKS

    ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ವಿ ಚೇಸ್ ದಾಖಲೆ ನಿರ್ಮಿಸಿದ PBKS

    15ರ ಹರೆಯದ ವೈಭವ್ ಸೂರ್ಯವಂಶಿ ಸ್ಫೋಟಕ ಶತಕ: ಐಪಿಎಲ್ ಇತಿಹಾಸದಲ್ಲಿ ದಾಖಲೆಗಳ ಸುರಿಮಳೆ

    15ರ ಹರೆಯದ ವೈಭವ್ ಸೂರ್ಯವಂಶಿ ಸ್ಫೋಟಕ ಶತಕ: ಐಪಿಎಲ್ ಇತಿಹಾಸದಲ್ಲಿ ದಾಖಲೆಗಳ ಸುರಿಮಳೆ

    ಶಿರೂರು ಶಾಲೆಯ SSLC ಚಮತ್ಕಾರ: 35% ರಿಂದ 94%ಕ್ಕೆ ಜಿಗಿತ, ಗುರುವಿನ ಪಾದಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ

    ಶಿರೂರು ಶಾಲೆಯ SSLC ಚಮತ್ಕಾರ: 35% ರಿಂದ 94%ಕ್ಕೆ ಜಿಗಿತ, ಗುರುವಿನ ಪಾದಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ

    IPL: SRH ರೋಚಕ ಗೆಲುವು, ವೈಭವ್ ಸೂರ್ಯವಂಶಿ ಶತಕ ವ್ಯರ್ಥ,

    IPL: SRH ರೋಚಕ ಗೆಲುವು, ವೈಭವ್ ಸೂರ್ಯವಂಶಿ ಶತಕ ವ್ಯರ್ಥ,

  • ರಾಜ್ಯ
    ‘ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’; SJCLಯಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ

    ‘ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’; SJCLಯಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ

    ಕುಕ್ಕರ್ ಬಾಂಬ್ ಸ್ಪೋಟ ಸಂತ್ರಸ್ತನ ಬಾಳಲ್ಲಿ ‘ಬೆಳದಿಂಗಳ’ ಬೆಳಕು: ಆಟೋ ಚಾಲಕ ‘ಪೂಜಾರಿ’ಗಾಗಿ ಸಿದ್ದವಾದ ಸುಸಜ್ಜಿತ ಮನೆ

    ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು: ಭೂಗತ ವಿದ್ಯುತ್ ಕೇಬಲ್ ಯೋಜನೆಗೆ ಮಂಜೂರಾತಿ, ಸ್ಪೀಕರ್’ಗೆ ಪದ್ಮರಾಜ್ ಅಭಿನಂದನೆ

    ಶಿರೂರು ಶಾಲೆಯ SSLC ಚಮತ್ಕಾರ: 35% ರಿಂದ 94%ಕ್ಕೆ ಜಿಗಿತ, ಗುರುವಿನ ಪಾದಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ

    ಶಿರೂರು ಶಾಲೆಯ SSLC ಚಮತ್ಕಾರ: 35% ರಿಂದ 94%ಕ್ಕೆ ಜಿಗಿತ, ಗುರುವಿನ ಪಾದಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಒಳ ಮೀಸಲಾತಿ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

    ರಕ್ತದೊತ್ತಡದ ತ್ವರಿತ ಏರಿಳಿತ: ವಯಸ್ಸಾದವರಲ್ಲಿ ಮೆದುಳಿನ ಕ್ಷೀಣತೆಯ ಎಚ್ಚರಿಕೆ

    ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್ ಘಟಕ

    ಬೇರೆ ದೇಶಗಳ ಆಧುನಿಕ ಕೃಷಿ ತಂತ್ರಜ್ಞಾನದ ಮುಂದೆ ನಾವು ಸ್ಫರ್ಧಿಸುವಂತಾಗಬೇಕು: ಚಲುವರಾಯಸ್ವಾಮಿ

    ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವವಾದದ್ದು: ಎನ್.ಚಲುವರಾಯಸ್ವಾಮಿ

    ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ

    ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ

    ವೃದ್ಧನ ಅಸ್ತಿ ಮೇಲೆ ಪ್ರಭಾವಿಗಳ ಕಣ್ಣು? 2.4 ಕೋಟಿಗೆ ಹರಾಜು ಮಾಡಿಸಿದ ನಿವೇಶನ ಮೇಲೆ 32 ಕೋಟಿ ಸಾಲ

    ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು

    ಹುಬ್ಬಳ್ಳಿ ಲ್ಯಾಂಡಿಂಗ್ ವಿಫಲ: 3 ಗಂಟೆ ಆಕಾಶದಲ್ಲೇ ಸುತ್ತಾಡಿದ ವಿಮಾನ

    ರಾಜ್ಯದಲ್ಲಿ ಉಷ್ಣತೆಯ ತೀವ್ರತೆ: ಐದು ಜಿಲ್ಲೆಗಳಲ್ಲಿ 40°C ದಾಟಿದ ತಾಪಮಾನ

  • ದೇಶ-ವಿದೇಶ
    ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

    ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮತ್ತಷ್ಟು ಬಿಗಿ

    ಟ್ರಂಪ್ ವಿರುದ್ಧ ಸಿಡಿದೆದ್ದಿತೇ ಟ್ವಿಟರ್, ಫೇಸ್’ಬುಕ್?

    ಭಿನ್ನಾಭಿಪ್ರಾಯಗಳನ್ನು ಶಾಂತಿಯುತವಾಗಿ ಪರಿಹರಿಸೋಣ; ಗುಂಡಿನ ದಾಳಿಯ ಬಗ್ಗೆ ಟ್ರಂಪ್ ಪ್ರತಿಕ್ರಿಯೆ

    ಶ್ವೇತಭವನ ವರದಿಗಾರರ ಭೋಜನ ಕೂಟದ ವೇಳೆ ಗುಂಡಿನ ಸದ್ದು; Trump ಸೇರಿ ಹಲವರ ಸ್ಥಳಾಂತರ

    ‘ಉಗ್ರರ 9 ಶಿಬಿರಗಳು ಧ್ವಂಸ’; ಸಿಂದೂರ್ ವಾರ್ಷಿಕೋತ್ಸವಕ್ಕೂ ಮುನ್ನ ಪಾಕ್ ವಿರುದ್ಧ ಭಾರತ ಸೇನೆಯ ಘರ್ಜನೆ

    ‘ಉಗ್ರರ 9 ಶಿಬಿರಗಳು ಧ್ವಂಸ’; ಸಿಂದೂರ್ ವಾರ್ಷಿಕೋತ್ಸವಕ್ಕೂ ಮುನ್ನ ಪಾಕ್ ವಿರುದ್ಧ ಭಾರತ ಸೇನೆಯ ಘರ್ಜನೆ

    ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ವಿ ಚೇಸ್ ದಾಖಲೆ ನಿರ್ಮಿಸಿದ PBKS

    ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ವಿ ಚೇಸ್ ದಾಖಲೆ ನಿರ್ಮಿಸಿದ PBKS

    15ರ ಹರೆಯದ ವೈಭವ್ ಸೂರ್ಯವಂಶಿ ಸ್ಫೋಟಕ ಶತಕ: ಐಪಿಎಲ್ ಇತಿಹಾಸದಲ್ಲಿ ದಾಖಲೆಗಳ ಸುರಿಮಳೆ

    15ರ ಹರೆಯದ ವೈಭವ್ ಸೂರ್ಯವಂಶಿ ಸ್ಫೋಟಕ ಶತಕ: ಐಪಿಎಲ್ ಇತಿಹಾಸದಲ್ಲಿ ದಾಖಲೆಗಳ ಸುರಿಮಳೆ

    IPL: SRH ರೋಚಕ ಗೆಲುವು, ವೈಭವ್ ಸೂರ್ಯವಂಶಿ ಶತಕ ವ್ಯರ್ಥ,

    IPL: SRH ರೋಚಕ ಗೆಲುವು, ವೈಭವ್ ಸೂರ್ಯವಂಶಿ ಶತಕ ವ್ಯರ್ಥ,

    ಇರಾನ್‌ನ ತೈಲ ವ್ಯಾಪಾರಕ್ಕೆ ಹೊಡೆತ; ಚೀನಾ ಮೂಲದ ಪ್ರಮುಖ ಸಂಸ್ಕರಣಾಗಾರವೇ ಅಮೇರಿಕ ಗುರಿ

    ಚಾರಿತ್ರಿಕ ಹೆಜ್ಜೆ: ಮಾರ್ಚ್ 12 ರಂದು ಭೂಮಿಗೆ ಮರಳಲಿರುವ ನಾಸಾ ಗಗನಯಾತ್ರಿಗಳು

    2028ರೊಳಗೆ ಗಗನಯಾತ್ರಿಗಳನ್ನು ಚಂದ್ರನ ಮೇಲ್ಮೈಗೆ ಇಳಿಸುವುದು ಪ್ರಮುಖ ಗುರಿ; NASA

    ತೀವ್ರ ಸ್ವರೂಪ ಪಡೆದ ಕಬ್ಬು ಬೆಳೆಗಾರರ ಹೋರಾಟ.. ಕುರುಬೂರು ಸೇರಿ ನೂರಾರು ರೈತರ ಬಂಧನ

    2047ರಲ್ಲಿ ಭಾರತವು ‘ಭೌತಿಕವಾಗಿ ಸಮೃದ್ಧ, ಆಧ್ಯಾತ್ಮಿಕವಾಗಿ ಜಗತ್ತಿಗೆ ದಾರಿ ತೋರಿಸಲಿದೆ’; ದತ್ತಾತ್ರೇಯ ಹೊಸಬಾಳೆ

  • ಬೆಂಗಳೂರು
    ‘ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’; SJCLಯಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ

    ‘ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’; SJCLಯಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ

    ಕುಕ್ಕರ್ ಬಾಂಬ್ ಸ್ಪೋಟ ಸಂತ್ರಸ್ತನ ಬಾಳಲ್ಲಿ ‘ಬೆಳದಿಂಗಳ’ ಬೆಳಕು: ಆಟೋ ಚಾಲಕ ‘ಪೂಜಾರಿ’ಗಾಗಿ ಸಿದ್ದವಾದ ಸುಸಜ್ಜಿತ ಮನೆ

    ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು: ಭೂಗತ ವಿದ್ಯುತ್ ಕೇಬಲ್ ಯೋಜನೆಗೆ ಮಂಜೂರಾತಿ, ಸ್ಪೀಕರ್’ಗೆ ಪದ್ಮರಾಜ್ ಅಭಿನಂದನೆ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಒಳ ಮೀಸಲಾತಿ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

    ರಕ್ತದೊತ್ತಡದ ತ್ವರಿತ ಏರಿಳಿತ: ವಯಸ್ಸಾದವರಲ್ಲಿ ಮೆದುಳಿನ ಕ್ಷೀಣತೆಯ ಎಚ್ಚರಿಕೆ

    ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್ ಘಟಕ

    ಬೇರೆ ದೇಶಗಳ ಆಧುನಿಕ ಕೃಷಿ ತಂತ್ರಜ್ಞಾನದ ಮುಂದೆ ನಾವು ಸ್ಫರ್ಧಿಸುವಂತಾಗಬೇಕು: ಚಲುವರಾಯಸ್ವಾಮಿ

    ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವವಾದದ್ದು: ಎನ್.ಚಲುವರಾಯಸ್ವಾಮಿ

    ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ

    ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ

    ವೃದ್ಧನ ಅಸ್ತಿ ಮೇಲೆ ಪ್ರಭಾವಿಗಳ ಕಣ್ಣು? 2.4 ಕೋಟಿಗೆ ಹರಾಜು ಮಾಡಿಸಿದ ನಿವೇಶನ ಮೇಲೆ 32 ಕೋಟಿ ಸಾಲ

    ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು

    ಹುಬ್ಬಳ್ಳಿ ಲ್ಯಾಂಡಿಂಗ್ ವಿಫಲ: 3 ಗಂಟೆ ಆಕಾಶದಲ್ಲೇ ಸುತ್ತಾಡಿದ ವಿಮಾನ

    ರಾಜ್ಯದಲ್ಲಿ ಉಷ್ಣತೆಯ ತೀವ್ರತೆ: ಐದು ಜಿಲ್ಲೆಗಳಲ್ಲಿ 40°C ದಾಟಿದ ತಾಪಮಾನ

    ‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’ : KSLU ಕುಲಪತಿ ಪ್ರೊ. ಡಾ. ಸಿ. ಬಸವರಾಜು

    ‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’ : KSLU ಕುಲಪತಿ ಪ್ರೊ. ಡಾ. ಸಿ. ಬಸವರಾಜು

  • ವೈವಿಧ್ಯ

    ಮೈಕ್ರೋಪ್ಲಾಸ್ಟಿಕ್ ಕಣಗಳಿಂದ ಯಕೃತ್ತಿನ ಕಾಯಿಲೆ ಅಪಾಯ: ಸಂಶೋಧಕರ ಎಚ್ಚರಿಕೆ

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

  • ಸಿನಿಮಾ
    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ಕೊರಿಯನ್ ಕನಕರಾಜು; ‘ಕಮ್ಸಹಮ್ನಿದಾ’ ಹಾಡಿಗೆ ಸಂಬಂಧಿಸಿದ ಬಿಹೈಂಡ್ ದಿ ಸೀನ್ಸ್

    ಕೊರಿಯನ್ ಕನಕರಾಜು; ‘ಕಮ್ಸಹಮ್ನಿದಾ’ ಹಾಡಿಗೆ ಸಂಬಂಧಿಸಿದ ಬಿಹೈಂಡ್ ದಿ ಸೀನ್ಸ್

    ಮೂರು ವಿಭಿನ್ನ ಲೋಕ; ಸ್ವಯಂಭು’ ಭರ್ಜರಿ ಸೆಟ್‌

    ಮೂರು ವಿಭಿನ್ನ ಲೋಕ; ಸ್ವಯಂಭು’ ಭರ್ಜರಿ ಸೆಟ್‌

    ‘ಕೆಡಿ: ದಿ ಡೆವಿಲ್’: ಟ್ರೇಲರ್‌ ಎಡವಟ್ಟು ಬಗ್ಗೆ ಚಿತ್ರತಂಡ ವಿಷಾದ

    ‘ಕೆಡಿ: ದಿ ಡೆವಿಲ್’: ಟ್ರೇಲರ್‌ ಎಡವಟ್ಟು ಬಗ್ಗೆ ಚಿತ್ರತಂಡ ವಿಷಾದ

    ‘ಲಾರೆನ್ಸ್ ಆಫ್ ಪಂಜಾಬ್’ ಸಾಕ್ಷ್ಯಚಿತ್ರ ಸರಣಿ: ಅಪರಾಧ ಲೋಕದ ಅನಾವರಣ

    ‘ಲಾರೆನ್ಸ್ ಆಫ್ ಪಂಜಾಬ್’ ಸಾಕ್ಷ್ಯಚಿತ್ರ ಸರಣಿ: ಅಪರಾಧ ಲೋಕದ ಅನಾವರಣ

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    • ದೇಗುಲ ದರ್ಶನ
  • ವೀಡಿಯೊ
    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

No Result
View All Result
UdayaNews
No Result
View All Result
Home Focus

ಪ್ರವಾಸೋದ್ಯಮ ಅಭಿವೃದ್ದಿಗೆ ಸಿ.ಆರ್.ಜೆಡ್ ನಿಯಮಗಳ ಸಡಲಿಕೆ 

by Udaya News
April 14, 2022
in Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೈವಿಧ್ಯ
1 min read
0
ಮಂಗಳೂರಿನಲ್ಲಿನ್ನು ವಾರಾಂತ್ಯ ದಿನ ಮಹಾವೈಭವ: ರಂಜನೆ, ಉತ್ಸವದ ಸೊಬಗು
Share on FacebookShare via: WhatsApp

ಮಂಗಳೂರು: ಸಿಆರ್‍‌ಜೆಡ್ ನಿಯಮಗಳನ್ನು ಸಡಿಲಗೊಳಿಸಿ ಈ ಭಾಗದ ಪ್ರವಾಸೋದ್ಯ ಅಭಿವೃದ್ಧಿಗೆ ಪಣತೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬಂಟ್ವಾಳದಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, 330 ಕಿ.ಮೀಗಳಿಗಿಂತಲೂ ಹೆಚ್ಚು ಉದ್ದದ ಕರಾವಳಿ ಹೊಂದಿರುವ ರಾಜ್ಯ ನಮ್ಮದು. ಇಲ್ಲಿ ಪ್ರವಾಸೋದ್ಯಮಕ್ಕೆ ವಿಪುಲವಾದ ಅವಕಾಶಗಳಿವೆ. ಆದರೆ, ಗೋವಾ ಮತ್ತು ಕೇರಳಕ್ಕೆ ಇರುವ ಸಿ.ಆರ್.ಜೆಡ್ ನಿಯಮಗಳು ನಮಗೆ ದೊರಕಿಲ್ಲ. ನಾವು ಅದರ ಹಿಂದೆ ಬಿದ್ದಿದ್ದು, ಇದಾದರೆ ಪ್ರವಾಸೋದ್ಯಮ ಬೆಳೆದು, ಉದ್ಯೋಗ ಸೃಜನೆಯಾಗುತ್ತದೆ. ಬರುವ ದಿನಗಳಲ್ಲಿ ಸಮಗ್ರ ಕರಾವಳಿ ಪ್ರದೇಶದ ಅಭಿವೃದ್ದಿಗೆ ತೀರ್ಮಾನ ಕೈಗೊಳ್ಳಲಾಗಿದೆ. ಇದರಿಂದ ಆರ್ಥಿಕತೆಗೆ ಬಹಳ ದೊಡ್ಡ ಪ್ರಭಾವ ಬೀರಲಿದೆ ಎಂದರು.

RelatedPosts

‘ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’; SJCLಯಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು: ಭೂಗತ ವಿದ್ಯುತ್ ಕೇಬಲ್ ಯೋಜನೆಗೆ ಮಂಜೂರಾತಿ, ಸ್ಪೀಕರ್’ಗೆ ಪದ್ಮರಾಜ್ ಅಭಿನಂದನೆ

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮತ್ತಷ್ಟು ಬಿಗಿ

ಮಂಗಳೂರು ಮತ್ತು ಕಾರವಾರ ಬಂದರಿನ ವಿಸ್ತರಣೆಗೆ ಈಗಾಗಲೇ ಬಜೆಟ್‍ನಲ್ಲಿ ಘೋಷಿಸಲಾಗಿದೆ. ಕೇಂದ್ರ ಸರ್ಕಾರ ಈ ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡಿದ್ದು ಬರುವ ದಿನಗಳಲ್ಲಿ ಎರಡೂ ಬಂದರಿನ ಸಾಮರ್ಥ್ಯವನ್ನು ಹೆಚ್ಚಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ಮೂಲಕ ವ್ಯಾಪಾರ ವಹಿವಾಟನ್ನು ಹೆಚ್ಚು ಮಾಡಬಹುದಾಗಿದೆ ಎಂದರು. ಎಂಟು ಮೀನುಗಾರರ ಬಂದರಿನ ಟ್ರೆಜಿಂಗ್ ನ್ನು ಇದೇ ವರ್ಷ ಕೈಗೊಳ್ಳಲಾಗುವುದು. ಇದೊಂದು ದೊಡ್ಡ ದಾಖಲೆ. ಬಂದರಿನಲ್ಲಿ ತುಂಬಿರುವ ಹೂಳನ್ನು ತೆಗೆದು ಹೆಚ್ಚಿನ ದೋಣಿಗಳಿಗೆ ಮತ್ತು ಮೀನುಗಾರಿಕೆಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದರು. ಸಾಮಾನ್ಯ ಮೀನುಗಾರನೂ ಕೂಡ ದೊಡ್ಡ ಬೋಟ್‍ಗಳಲ್ಲಿ ಡೀಪ್ ಸೀ ಫಿಶಿಂಗ್ ನ್ನು ಮಾಡಲು ಪ್ರಥಮ ಬಾರಿಗೆ ಪ್ರಾಯೋಗಿಕವಾಗಿ 100 ಕೋಟಿ ರೂ.ಗಳನ್ನು ಸಹಾಯಧನ ರೂಪದಲ್ಲಿ ಒದಗಿಸಲಾಗಿದೆ. ಡೀಸಲ್ ಮತ್ತು ಸೀಮೆಎಣ್ಣೆ ಸಹಾಯಧನ ಕುರಿತಂತೆ ಹಲವಾರು ಸಮಸ್ಯೆಗಳನ್ನು ನನ್ನ ಗಮನಕ್ಕೆ ತರಲಾಗಿದೆ. ಮೀನುಗಾರಿಕೆ ಈ ಭಾಗದ ಬಹಳ ದೊಡ್ಡ ವೃತ್ತಿ. ಅದಕ್ಕೆ ಸಹಾಯ ಮಾಡುವುದು ನಮ್ಮ ಸರ್ಕಾರದ ಕರ್ತವ್ಯ ಎಂದರು.

ಈ ಭಾಗದಲ್ಲಿ ದೇಗುಲ ಪ್ರವಾಸೋದ್ಯಮಕ್ಕೆ ದೊಡ್ಡ ಅವಕಾಶಗಳಿವೆ. ಅದನ್ನೂ ಕೂಡ ಯೋಜನಾಬದ್ಧವಾಗಿ ಕೈಗೊಳ್ಳುವ ತೀರ್ಮಾನವನ್ನು ನಮ್ಮ ಸರ್ಕಾರ ಮಾಡಲಿದೆ ಎಂದರು. ಸಿ.ಆರ್.ಜೆಡ್ ನಿಯಮಗಳು ಸಿಡಿಲಗೊಂಡರೆ ಜಿಲ್ಲೆ ಒಂದೊಂದು ಕೈಗಾರಿಕಾ ಪಾರ್ಕ್ ಸ್ಥಾಪಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇಲ್ಲಿ ಸ್ಥಳ ಗುರುತಿಸಲು ಸಹ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಕರಾವಳಿ ಭಾಗ ಆರ್ಥಿಕವಾಗಿ ಮುಂದೆ ಬಂದರೆ ಇಡೀ ರಾಜ್ಯದ ಆರ್ಥಿಕತೆ ಮೇಲೆ ಬಹಳ ದೊಡ್ಡ ಪರಿಣಾಮ ಬೀರುತ್ತದೆ. ಹಾಗಾಗಿ ಇಲ್ಲಿ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು.

ಅಕ್ರಮ ಸಕ್ರಮ ಸೇರಿದಂತೆ ಹಲವಾರು ಸಮಸ್ಯೆಗಳು ತೀರ್ಮಾನಗಳಾಗದೇ ನೆನೆಗುದಿಗೆ ಬಿದ್ದಿವೆ. ಅವುಗಳು ಸಚಿವ ಸಂಪುಟದ ಉಪಸಮಿತಿ ಮುಂದೆ ಬರಲಿವೆ. ಕೆಲವು ಕಾನೂನು ಪರಿಹಾರದ ಮೂಲಕ ಬಗೆಹರಿಯಲಿವೆ. ಇನ್ನು ಕೆಲವು ಸಮಸ್ಯೆಗಳಿಗೆ ನ್ಯಾಯಾಲಯದ ಆದೇಶದ ನಿರ್ಬಂಧವಿದೆ. ಅವೆಲ್ಲವನ್ನೂ ಪರಿಹಾರ ಮಾಡಲು ಕ್ರಮ ಕೈಗೊಳ್ಳಲಾಗುವುದು. ಈ ಭಾಗದ ಗ್ರಾಮೀಣ ಪ್ರದೇಶ ಬಡಜನರು ಕಾನೂನು ತೊಡಕಿನಿಂದ ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತಿಲ್ಲ. ಅವರಿಗೆ ನೆಮ್ಮದಿ ಮತ್ತು ಅಭಿವೃದ್ಧಿಯನ್ನು ನೀಡಲು ಎಲ್ಲಾ ರೀತಿಯ ಕ್ರಮಗಳನ್ನು ನಮ್ಮ ಸರ್ಕಾರ ತೆಗೆದುಕೊಳ್ಳಿದೆ ಎಂದರು.

ಅಭಿವೃದ್ಧಿ ನಿರಂತರವಾಗಿ ನಡೆಯುವ ಪ್ರಕ್ರಿಯೆ. ಅದು ಸರಿಯಾದ ರೀತಿಯಲ್ಲಿ ಬಡವರಿಗೆ ಮುಟ್ಟಬೇಕು. ನಮ್ಮ ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿವರು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ. ಆಯುಷ್ಮಾನ್ ಭಾರತ್, ಆರೋಗ್ಯದ ಕವಚವನ್ನು ಬಡವ ಕಷ್ಟದಲ್ಲಿದ್ದಾಗ ಮುಟ್ಟಿಸಬೇಕಾದ ನೈತಿಕ ಜವಾಬ್ದಾರಿ ನಮ್ಮ ಕಾರ್ಯಕರ್ತರ ಮೇಲಿದೆ. ರೈತರಿಗೆ ಕಿಸಾನ್ ಸಮ್ಮಾನ್, ಪ್ರಧಾನಮಂತ್ರಿ ಆವಾಸ್ ಯೋಜನೆ, ದೀನ್ ದಯಾಳ ಉಪಾಧ್ಯಾಯ ವಿದ್ಯುದೀಕರಣ ಯೋಜನೆ ಗರೀಬ್ ಕಲ್ಯಾಣ ಯೋಜನೆ, ಮೂಲಕ ನಿರಂತರವಾಗಿ ರೈತರು, ಬಡವರು, ದುಡಿಯುವ ವರ್ಗದವರ ಬಗ್ಗೆ ಚಿಂತನೆ ಮಾಡಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಕಾರ್ಯಕ್ರಮಗಳ ಫಲಾನುಭವಿಗಳನ್ನು ಭೇಟಿ ಮಾಡಿ ಯೋಜನೆಗಳು ತಲುಪಿಸುವ ಬಗ್ಗೆ ಖಚಿತಪಡಿಸಿಕೊಳ್ಳಲು ಅಭಿಯಾನವನ್ನು ಮಾಡಿದರೆ ಪ್ರಧಾನಿಗಳ ಯೋಜನೆಗಳಿಗೂ ಫಲಾನುಭವಿಗಳಿಗೆ ಮುಟ್ಟಿ ಸ್ಪಂದನೆ ದೊರೆತರೆ ಅದ್ಭುತವಾದ ಸಂಬಂಧ ಬೆಳೆಯುತ್ತದೆ. ಅವರು ಶಾಶ್ವತವಾಗಿ ಭಾಜಪ ಮತದಾರರಾಗುತ್ತಾರೆ. ಬಹುಮತ ನಮಗಿದೆ. ಆದರೆ ಶಾಶ್ವತ ಮತದಾರರನ್ನು ಹೊಂದುವುದು ನಮ್ಮ ಗುರಿ. ಭಾಜಪ ಮತ್ತು ಜನರ ನಡುವೆ ಉತ್ತಮ ಸಂಬಂಧ ಏರ್ಪಟ್ಟರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಶಾಂತಿ ಸುವ್ಯವಸ್ಥೆಯ ಸಮಾಜ ನಿರ್ಮಾಣವಾದಾಗ ಅಲ್ಲಿ ಪ್ರಗತಿಯಯನ್ನು ಸಾಧಿಸಲು ಸಾಧ್ಯವಿದೆ. ಅಂತ್ಯೋದಯವಾಗುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದರು.

ಸಾಮಾಜಿಕವಾಗಿ ಹಲವಾರು ಸವಾಲುಗಳಿವೆ. ನಮ್ಮ ಸರ್ಕಾರ ಶಾಲೆಯ ಸಮವಸ್ತ್ರದಿಂದ ಹಿಡಿದು ಬಂದಿರುವ ಎಲ್ಲಾ ಸವಾಲುಗಳನ್ನು ಸಮರ್ಥವಾಗಿ ಎದುರಿಸಿದ್ದೇವೆ. ಸಣ್ಣ ಪುಟ್ಟ ಘಟನೆಗಳನ್ನು ಹೊರತುಪಡಿಸಿ ಎಲ್ಲಿಯೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ನಿಮಗೆ ಗೌರವ ಬರುವ ರೀತಿಯಲ್ಲಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ನೈತಿಕತೆಯಿಂದ ಮುನ್ನುಗ್ಗಿ,ಉತ್ತಮ ಕೆಲಸ ಮಾಡಿ ಜನರ ಪರವಾಗಿ ಧ್ವನಿಯಾಗಿ, ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ಮುಟ್ಟುವಂತೆ ಕೆಲಸ ಮಾಡಿ ಪಾಲ್ಗೊಳ್ಳುವಿಕೆಯ ಪ್ರಜಾಪ್ರಭುತ್ವದಲ್ಲಿ ನಮಗೆ ನಂಬಿಕೆ ಇದೆ. ಕರಾವಳಿ ಮಾತ್ರವಲ್ಲ, ಇಡೀ ಕರ್ನಾಟಕದಲ್ಲಿ ಭಾಜಪದ ಪರವಾಗಿ ದೊಡ್ಡ ಅಲೆ ಇದೆ. ಪ್ರತಿ ಮತದಾರನಿಗೆ ಅವನ ಮತ ಗೆಲ್ಲಬೇಕು ಎಂದಿರುತ್ತದೆ. ಅವನ ಮನಸ್ಸು ಗೆದ್ದಾಗ, ಅವನ ಮತ ಗೆಲ್ಲುತ್ತದೆ. ಮತ ಗೆದ್ದಾಗ ಭಾಜಪ ಗೆಲ್ಲುತ್ತದೆ ಎಂದರು. ರಾಜ್ಯದಲ್ಲಿ ಒಳ್ಳೆಯ ಪ್ರತಿಕ್ರಿಯೆ ಇದೆ. ಕಳೆದ ಬಾರಿ ಹತ್ತು ಸೀಟುಗಳ ಕೊರತೆ ಇತ್ತು. ಈ ಬಾರಿ ನಮ್ಮ ಸ್ವಂತ ಶಕ್ತಿಯ ಮೇಲೆ ನಾವು ನಿಲ್ಲುವ ರೀತಿಯಲ್ಲಿ, ತಮಗೆ ಸ್ವಾಭಿಮಾನ ಬರುವ ರೀತಿಯಲ್ಲಿ 2023 ರಲ್ಲಿ ಭಾಜಪ ಬಾವುಟ ವಿಧಾನಸಭೆಯ 3ನೇ ಮಹಡಿಯಲ್ಲಿ ಹಾರಲಿದೆ. ಕಮಲ ಅರಳಲಿದೆ. ಈಗಿನಿಂದಲೇ ಶ್ರಮವಹಿಸೋಣ. ನಾಲ್ಕು ವರ್ಷ ಒಳ್ಳೆ ಕೆಲಸ ಮಾಡಿದ್ದೇವೆ. ಇನ್ನು ಒಂದು ವರ್ಷ ಉತ್ತಮವಾಗಿ ಮಾಡೋಣ, ಕೊನೆಯ ವರ್ಷ ಹೆಚ್ಚಿನ ಶಕ್ತಿಯಿಂದ ಮುನ್ನುಗ್ಗೋಣ ಎಂದರು.

ShareSendTweetShare
Previous Post

ಕಮಲ ರಣತಂತ್ರ: ನಾಯಕರಿಗೆ ಒಗ್ಗಟ್ಟಿನ ಮಂತ್ರ ಬೋಧಿಸಿದ: ನಳಿನ್‍ಕುಮಾರ್ ಕಟೀಲ್

Next Post

ಬಂಟ್ವಾಳದಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ: ‘ನಾಯ್ಕ್’ರ ನಾಡಲ್ಲಿ ಬಾವುಕರಾದ ಸಿಎಂ

Related Posts

‘ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’; SJCLಯಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ
Focus

‘ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’; SJCLಯಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ

April 26, 2026 02:04 PM
ಕುಕ್ಕರ್ ಬಾಂಬ್ ಸ್ಪೋಟ ಸಂತ್ರಸ್ತನ ಬಾಳಲ್ಲಿ ‘ಬೆಳದಿಂಗಳ’ ಬೆಳಕು: ಆಟೋ ಚಾಲಕ ‘ಪೂಜಾರಿ’ಗಾಗಿ ಸಿದ್ದವಾದ ಸುಸಜ್ಜಿತ ಮನೆ
Focus

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು: ಭೂಗತ ವಿದ್ಯುತ್ ಕೇಬಲ್ ಯೋಜನೆಗೆ ಮಂಜೂರಾತಿ, ಸ್ಪೀಕರ್’ಗೆ ಪದ್ಮರಾಜ್ ಅಭಿನಂದನೆ

April 26, 2026 12:04 PM
ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ
Focus

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮತ್ತಷ್ಟು ಬಿಗಿ

April 26, 2026 11:04 AM
ಟ್ರಂಪ್ ವಿರುದ್ಧ ಸಿಡಿದೆದ್ದಿತೇ ಟ್ವಿಟರ್, ಫೇಸ್’ಬುಕ್?
Focus

ಭಿನ್ನಾಭಿಪ್ರಾಯಗಳನ್ನು ಶಾಂತಿಯುತವಾಗಿ ಪರಿಹರಿಸೋಣ; ಗುಂಡಿನ ದಾಳಿಯ ಬಗ್ಗೆ ಟ್ರಂಪ್ ಪ್ರತಿಕ್ರಿಯೆ

April 26, 2026 11:04 AM
Focus

ಶ್ವೇತಭವನ ವರದಿಗಾರರ ಭೋಜನ ಕೂಟದ ವೇಳೆ ಗುಂಡಿನ ಸದ್ದು; Trump ಸೇರಿ ಹಲವರ ಸ್ಥಳಾಂತರ

April 26, 2026 11:04 AM
‘ಉಗ್ರರ 9 ಶಿಬಿರಗಳು ಧ್ವಂಸ’; ಸಿಂದೂರ್ ವಾರ್ಷಿಕೋತ್ಸವಕ್ಕೂ ಮುನ್ನ ಪಾಕ್ ವಿರುದ್ಧ ಭಾರತ ಸೇನೆಯ ಘರ್ಜನೆ
Focus

‘ಉಗ್ರರ 9 ಶಿಬಿರಗಳು ಧ್ವಂಸ’; ಸಿಂದೂರ್ ವಾರ್ಷಿಕೋತ್ಸವಕ್ಕೂ ಮುನ್ನ ಪಾಕ್ ವಿರುದ್ಧ ಭಾರತ ಸೇನೆಯ ಘರ್ಜನೆ

April 26, 2026 09:04 AM

Popular Stories

  • ‘ಉಗ್ರರ 9 ಶಿಬಿರಗಳು ಧ್ವಂಸ’; ಸಿಂದೂರ್ ವಾರ್ಷಿಕೋತ್ಸವಕ್ಕೂ ಮುನ್ನ ಪಾಕ್ ವಿರುದ್ಧ ಭಾರತ ಸೇನೆಯ ಘರ್ಜನೆ

    ‘ಉಗ್ರರ 9 ಶಿಬಿರಗಳು ಧ್ವಂಸ’; ಸಿಂದೂರ್ ವಾರ್ಷಿಕೋತ್ಸವಕ್ಕೂ ಮುನ್ನ ಪಾಕ್ ವಿರುದ್ಧ ಭಾರತ ಸೇನೆಯ ಘರ್ಜನೆ

    0 shares
    Share 0 Tweet 0
  • ವೃದ್ಧನ ಅಸ್ತಿ ಮೇಲೆ ಪ್ರಭಾವಿಗಳ ಕಣ್ಣು? 2.4 ಕೋಟಿಗೆ ಹರಾಜು ಮಾಡಿಸಿದ ನಿವೇಶನ ಮೇಲೆ 32 ಕೋಟಿ ಸಾಲ

    0 shares
    Share 0 Tweet 0
  • ‘ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’; SJCLಯಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ

    0 shares
    Share 0 Tweet 0
  • ‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’ : KSLU ಕುಲಪತಿ ಪ್ರೊ. ಡಾ. ಸಿ. ಬಸವರಾಜು

    0 shares
    Share 0 Tweet 0
  • ಬೆಂಗಳೂರು ವಿವಿ: ರಾಚಮಾನಹಳ್ಳಿಯ ಸಂಶೋಧನಾರ್ಥಿ ಪಿ.ಶಶಿಕುಮಾರ್ ಗೆ ಡಾಕ್ಟರೇಟ್

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In