Thursday, December 11, 2025
Contact Us
UdayaNews
  • ಪ್ರಮುಖ ಸುದ್ದಿ
    ಪ್ರಜ್ವಲ್ ಕೇಸ್; ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ; ಚೆಲುವರಾಯಸ್ವಾಮಿ

    ರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರ: ಎನ್.ಚಲುವರಾಯಸ್ವಾಮಿ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಡಿಕೆಶಿ ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಕಾಂಗ್ರೆಸ್’ನಲ್ಲಿ ರಾಜಣ್ಣ ಹೇಳಿಕೆ ಸೃಷ್ಟಿಸಿದ ಸಂಚಲನ

    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಜಗಳೂರು: ಕೆಲವು ಹಳ್ಳಿಗಳ ರೈತರ ಜಮೀನಿಗೆ ಹಗಲು ವೇಳೆ ವಿದ್ಯುತ್ ಪೂರೈಕೆ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಇಲ್ಲ

    ಬಿಜೆಪಿಯ ಮತ್ತೊಂದು ವಿಕೆಟ್ ಪತನ: ‘ಕೈ’ ಹಿಡಿದ ಮಾಜಿ ಸಚಿವ ನಾಗೇಶ್

    ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಸಂಕಷ್ಟದಲ್ಲಿ ರೈತರು

    ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲಿ ಪ್ರಾರಂಭ

    ಬೆಳಗಾವಿ ಜಿಲ್ಲೆ ವಿಭಜನೆಗೆ ಒತ್ತಾಯ ; ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ಶಿವಕುಮಾರ್ ಸಿಎಂ ಆದರೆ ನಾನು ಮಂತ್ರಿಯಾಗಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ಅನ್ನಭಾಗ್ಯದ ಅಕ್ಕಿ ವಿದೇಶಗಳಿಗೆ ರವಾನೆಯಾಗಿರುವ ಬಗ್ಗೆ ತನಿಖೆಯಾಗಬೇಕು; ಸಿ.ಟಿ.ರವಿ

    ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

    ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಾಸಗೀಕರಣ ಇಲ್ಲ; ಸಚಿವ ಡಾ. ಶರಣಪ್ರಕಾಶ್ ಪಾಟೀಲ್

  • ರಾಜ್ಯ
    ಪ್ರಜ್ವಲ್ ಕೇಸ್; ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ; ಚೆಲುವರಾಯಸ್ವಾಮಿ

    ರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರ: ಎನ್.ಚಲುವರಾಯಸ್ವಾಮಿ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಡಿಕೆಶಿ ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಕಾಂಗ್ರೆಸ್’ನಲ್ಲಿ ರಾಜಣ್ಣ ಹೇಳಿಕೆ ಸೃಷ್ಟಿಸಿದ ಸಂಚಲನ

    ಜಗಳೂರು: ಕೆಲವು ಹಳ್ಳಿಗಳ ರೈತರ ಜಮೀನಿಗೆ ಹಗಲು ವೇಳೆ ವಿದ್ಯುತ್ ಪೂರೈಕೆ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಇಲ್ಲ

    ಬಿಜೆಪಿಯ ಮತ್ತೊಂದು ವಿಕೆಟ್ ಪತನ: ‘ಕೈ’ ಹಿಡಿದ ಮಾಜಿ ಸಚಿವ ನಾಗೇಶ್

    ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಸಂಕಷ್ಟದಲ್ಲಿ ರೈತರು

    ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲಿ ಪ್ರಾರಂಭ

    ಬೆಳಗಾವಿ ಜಿಲ್ಲೆ ವಿಭಜನೆಗೆ ಒತ್ತಾಯ ; ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ಶಿವಕುಮಾರ್ ಸಿಎಂ ಆದರೆ ನಾನು ಮಂತ್ರಿಯಾಗಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ಅನ್ನಭಾಗ್ಯದ ಅಕ್ಕಿ ವಿದೇಶಗಳಿಗೆ ರವಾನೆಯಾಗಿರುವ ಬಗ್ಗೆ ತನಿಖೆಯಾಗಬೇಕು; ಸಿ.ಟಿ.ರವಿ

    ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

    ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಾಸಗೀಕರಣ ಇಲ್ಲ; ಸಚಿವ ಡಾ. ಶರಣಪ್ರಕಾಶ್ ಪಾಟೀಲ್

    ರಾತ್ರಿ ಹೊತ್ತಲ್ಲಿ ದಿಢೀರ್ ಭೇಟಿ ; ಅಧಿಕಾರಿಗಳಲ್ಲಿ ಸಂಚಲನ ಸೃಷ್ಟಿಸಿದ ದಾವಣಗೆರೆ ಜಿ.ಪಂ. ಸಿಇಓ ನಡೆ

    ರಾತ್ರಿ ಹೊತ್ತಲ್ಲಿ ದಿಢೀರ್ ಭೇಟಿ ; ಅಧಿಕಾರಿಗಳಲ್ಲಿ ಸಂಚಲನ ಸೃಷ್ಟಿಸಿದ ದಾವಣಗೆರೆ ಜಿ.ಪಂ. ಸಿಇಓ ನಡೆ

  • ದೇಶ-ವಿದೇಶ
    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಮಧುಮೇಹ ರೆಟಿನೋಪಥಿ ಪತ್ತೆಗೆ AI — ‘ಮಧುನೇತ್ರAI’, ಕ್ಷಯ ಪತ್ತೆಗೆ ‘CATB’ AI ಪರಿಹಾರ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ‘ಎಲ್ಲ ಮಾಹಿತಿ ಈಗಾಗಲೇ EDಗೆ ಕೊಟ್ಟಿದ್ದರೂ ಮತ್ತೆ ನೋಟೀಸ್, ಇದು ಕಿರುಕುಳ’; ಶಿವಕುಮಾರ್ ಆಕ್ರೋಶ

    ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

    ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಡಾ. ಶರಣಪ್ರಕಾಶ್‌ ಒತ್ತಾಯ

    ಉತ್ತರ ಕರ್ನಾಟಕದ ಸಮಸ್ಯೆ, ರೈತರ ಸಂಕಷ್ಟ, ನೀರಾವರಿ ಸಮಸ್ಯೆ ವಿಚಾರ ಚರ್ಚಿಸಿ; ವಿಜಯೇಂದ್ರ

    Marvel Studios’ The Marvels’ released

    ಕೋಲಾರ ಜನರಿಗೆ ರೈಲು ಸಮಸ್ಯೆ: ಕೇಂದ್ರದ ಗಮನಸೆಳೆದ ಸಂಸದ ಮಲ್ಲೇಶ್‌ ಬಾಬು

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ

    ಪುಟಿನ್‌ಗೆ ವಿಶೇಷ ಗಿಫ್ಟ್; ‘ಭಗವದ್ಗೀತೆ’ ನೀಡಿದ ಮೋದಿ

    ಪುಟಿನ್‌ಗೆ ವಿಶೇಷ ಗಿಫ್ಟ್; ‘ಭಗವದ್ಗೀತೆ’ ನೀಡಿದ ಮೋದಿ

    Marvel Studios’ The Marvels’ released

    ಅಮೆರಿಕನ್ನರಿಗೆ ವಯಾಗ್ರ ಮಾರಾಟ ದಂಧೆ; ನಕಲಿ ಕಾಲ್‌ಸೆಂಟರ್ ಪತ್ತೆ, 8 ಮಂದಿ ಬಂಧನ

    ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ

    ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ

  • ಬೆಂಗಳೂರು
    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಡಿಕೆಶಿ ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಕಾಂಗ್ರೆಸ್’ನಲ್ಲಿ ರಾಜಣ್ಣ ಹೇಳಿಕೆ ಸೃಷ್ಟಿಸಿದ ಸಂಚಲನ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಇಲ್ಲ

    ಬಿಜೆಪಿಯ ಮತ್ತೊಂದು ವಿಕೆಟ್ ಪತನ: ‘ಕೈ’ ಹಿಡಿದ ಮಾಜಿ ಸಚಿವ ನಾಗೇಶ್

    ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಸಂಕಷ್ಟದಲ್ಲಿ ರೈತರು

    ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲಿ ಪ್ರಾರಂಭ

    ಬೆಳಗಾವಿ ಜಿಲ್ಲೆ ವಿಭಜನೆಗೆ ಒತ್ತಾಯ ; ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ಶಿವಕುಮಾರ್ ಸಿಎಂ ಆದರೆ ನಾನು ಮಂತ್ರಿಯಾಗಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ಅನ್ನಭಾಗ್ಯದ ಅಕ್ಕಿ ವಿದೇಶಗಳಿಗೆ ರವಾನೆಯಾಗಿರುವ ಬಗ್ಗೆ ತನಿಖೆಯಾಗಬೇಕು; ಸಿ.ಟಿ.ರವಿ

    ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

    ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಾಸಗೀಕರಣ ಇಲ್ಲ; ಸಚಿವ ಡಾ. ಶರಣಪ್ರಕಾಶ್ ಪಾಟೀಲ್

    ರಾತ್ರಿ ಹೊತ್ತಲ್ಲಿ ದಿಢೀರ್ ಭೇಟಿ ; ಅಧಿಕಾರಿಗಳಲ್ಲಿ ಸಂಚಲನ ಸೃಷ್ಟಿಸಿದ ದಾವಣಗೆರೆ ಜಿ.ಪಂ. ಸಿಇಓ ನಡೆ

    ರಾತ್ರಿ ಹೊತ್ತಲ್ಲಿ ದಿಢೀರ್ ಭೇಟಿ ; ಅಧಿಕಾರಿಗಳಲ್ಲಿ ಸಂಚಲನ ಸೃಷ್ಟಿಸಿದ ದಾವಣಗೆರೆ ಜಿ.ಪಂ. ಸಿಇಓ ನಡೆ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಮೆಕ್ಕೆ ಜೋಳ ಖರೀದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

    ಕಿದ್ವಾಯಿ ಆಸ್ಪತ್ರೆ: ವಿಲ್ಮ್ಸ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ಏಕ ಕಿಡ್ನಿಯ ಬಾಲಕನಿಗೆ ಮೂಳೆ ಮಜ್ಜೆಯ ಕಸಿ ಯಶಸ್ವಿ

    ಕಿದ್ವಾಯಿ ಆಸ್ಪತ್ರೆ: ವಿಲ್ಮ್ಸ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ಏಕ ಕಿಡ್ನಿಯ ಬಾಲಕನಿಗೆ ಮೂಳೆ ಮಜ್ಜೆಯ ಕಸಿ ಯಶಸ್ವಿ

  • ವೈವಿಧ್ಯ
    ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

    ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

    ಮಧುಮೇಹ ರೆಟಿನೋಪಥಿ ಪತ್ತೆಗೆ AI — ‘ಮಧುನೇತ್ರAI’, ಕ್ಷಯ ಪತ್ತೆಗೆ ‘CATB’ AI ಪರಿಹಾರ

    ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಗೆಲುವು; ಮರಳು ಶಿಲ್ಪದಿಂದ ಅಭಿನಂದನೆ

    ಸೆಪ್ಟೆಂಬರ್ 13ರಂದು ಪ್ರತೀ ವರ್ಷ ‘ಮಹಿಳಾ ನೌಕರರ ದಿನ’; ಸಿಎಂ ಘೋಷಣೆ

    Marvel Studios’ The Marvels’ released

    Neuroblastoma: ಮರುಕಳಿಸುವ ಬಾಲ್ಯ ಕ್ಯಾನ್ಸರ್‌ಗಾಗಿ ಹೊಸ ಔಷಧ ಭರವಸೆ

    ನೆಟ್‌ವರ್ಕ್ ಇಲ್ಲದಿದ್ದಾಗ ಸ್ಯಾಟಲೈಟ್ ಫೋನ್ ಆಗಿ ಪರಿವರ್ತನೆ.. ನಿಮ್ಮ ಕೈಯಲ್ಲೂ ನಡೆಯಲಿದೆ ಚಮತ್ಕಾರ..

    ಆಪಲ್‌ನಿಂದ Touch-Based ಐಫೋನ್ ಕೇಸ್ ಅಭಿವೃದ್ಧಿ? ಇದು ಅದ್ಭುತ ಪರಿಕಲ್ಪನೆ

    ಬೊಜ್ಜಿನ ಬೆಳವಣಿಗೆಯಲ್ಲಿ ಮೆದುಳು ಹೀಗೆ ಪಾತ್ರ ವಹಿಸುತ್ತದೆ..!

    ರಾಯಲ್ ಎನ್‌ಫೀಲ್ಡ್ ಫ್ಲೈಯಿಂಗ್ ಫ್ಲೀ S6 ಎಲೆಕ್ಟ್ರಿಕ್ ಸ್ಕ್ರ್ಯಾಂಬ್ಲರ್ EICMA 2025ರಲ್ಲಿ ಅನಾವರಣ

    ರಾಯಲ್ ಎನ್‌ಫೀಲ್ಡ್ ಫ್ಲೈಯಿಂಗ್ ಫ್ಲೀ S6 ಎಲೆಕ್ಟ್ರಿಕ್ ಸ್ಕ್ರ್ಯಾಂಬ್ಲರ್ EICMA 2025ರಲ್ಲಿ ಅನಾವರಣ

    ‘ಲೆನೊವೊ AI ಗ್ಲಾಸ್‌ V1’; AI ಆಧಾರಿತ ಸ್ಮಾರ್ಟ್ ಕನ್ನಡಕದ ವಿಶೇಷತೆ

    ‘ಲೆನೊವೊ AI ಗ್ಲಾಸ್‌ V1’; AI ಆಧಾರಿತ ಸ್ಮಾರ್ಟ್ ಕನ್ನಡಕದ ವಿಶೇಷತೆ

    ಬಹು ನಿರೀಕ್ಷಿತ ‘ಒಪ್ಪೋ ಫೈಂಡ್ X9’ ಸರಣಿ ನ.18 ರಂದು ಬಿಡುಗಡೆ; ಬೆಲೆ ನೋಡಿದರೆ ಅಚ್ಚರಿ ಖಚಿತ

    ಬಹು ನಿರೀಕ್ಷಿತ ‘ಒಪ್ಪೋ ಫೈಂಡ್ X9’ ಸರಣಿ ನ.18 ರಂದು ಬಿಡುಗಡೆ; ಬೆಲೆ ನೋಡಿದರೆ ಅಚ್ಚರಿ ಖಚಿತ

    ಈ ಮೊಬೈಲ್ ಮುಂದಿನ ವಾರ ಭಾರತದಲ್ಲಿ ಲಾಂಚ್, ಹೊಸ ವಿನ್ಯಾಸ, ಬಲಿಷ್ಠ ಬ್ಯಾಟರಿ, ಸೂಪರ್ ಕ್ಯಾಮೆರಾ ವೈಶಿಷ್ಟ್ಯಗಳೇ ಇದರ ಬಂಡವಾಳ

    ಈ ಮೊಬೈಲ್ ಮುಂದಿನ ವಾರ ಭಾರತದಲ್ಲಿ ಲಾಂಚ್, ಹೊಸ ವಿನ್ಯಾಸ, ಬಲಿಷ್ಠ ಬ್ಯಾಟರಿ, ಸೂಪರ್ ಕ್ಯಾಮೆರಾ ವೈಶಿಷ್ಟ್ಯಗಳೇ ಇದರ ಬಂಡವಾಳ

  • ಸಿನಿಮಾ
    ಗುಲ್ಶನ್ ದೇವಯ್ಯ ‘ಮಾ ಇಂತಿ ಬಂಗಾರಂ’ ಮೂಲಕ ತೆಲುಗು ಚಿತ್ರರಂಗಕ್ಕೆ ಪ್ರವೇಶ

    ಗುಲ್ಶನ್ ದೇವಯ್ಯ ‘ಮಾ ಇಂತಿ ಬಂಗಾರಂ’ ಮೂಲಕ ತೆಲುಗು ಚಿತ್ರರಂಗಕ್ಕೆ ಪ್ರವೇಶ

    ರಚಿತಾ, ರಕ್ಷಿತಾ, ಧನ್ನೀರ್ ಗೆ ಧನ್ಯವಾದ ಹೇಳಿದ ದರ್ಶನ್

    “ದರ್ಶನ್ ನಮಗೆ ಆನೆ ಬಲ, ಅವರ ಅನುಪಸ್ಥಿತಿ ನೋವು”; ‘ದಿ ಡೆವಿಲ್’ ಚಿತ್ರ ತಂಡ

    ‘ಡೆವಿಲ್’ ಚಿತ್ರದ ಹೊಸ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ

    ಜೈಲಿನಲ್ಲಿರುವ ಸೂಪರ್‌ಸ್ಟಾರ್ ದರ್ಶನ್ ಅಭಿನಯದ ‘ದಿ ಡೆವಿಲ್’ ಡಿಸೆಂಬರ್ 11ಕ್ಕೆ ಬಿಡುಗಡೆ

    ಮೂಡಬಿದಿರೆಯ ಬಂಟರ ಸಂಘದ ‘ರಾಮೋತ್ಸವ’ ಅನನ್ಯ ಯಶೋಗಾಥೆ; ಹೋದಲ್ಲೆಲ್ಲಾ ಪ್ರಶಂಸೆಯ ಹೂಮಳೆ

    ಮೂಡಬಿದಿರೆಯ ಬಂಟರ ಸಂಘದ ‘ರಾಮೋತ್ಸವ’ ಅನನ್ಯ ಯಶೋಗಾಥೆ; ಹೋದಲ್ಲೆಲ್ಲಾ ಪ್ರಶಂಸೆಯ ಹೂಮಳೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ಡಿಸೆಂಬರ್‌ನಲ್ಲಿ ‘ಜೈಲರ್ 2’ ಸೆಟ್‌ಗೆ ಮೋಹನ್ ಲಾಲ್?

    3D, 4DX ಸೇರಿದಂತೆ ಹಲವು ಸ್ವರೂಪಗಳಲ್ಲಿ ‘ಬೈಕರ್’ ಬಿಡುಗಡೆಗೆ ತಯಾರಿ

    3D, 4DX ಸೇರಿದಂತೆ ಹಲವು ಸ್ವರೂಪಗಳಲ್ಲಿ ‘ಬೈಕರ್’ ಬಿಡುಗಡೆಗೆ ತಯಾರಿ

    ಮಮ್ಮುಟ್ಟಿ ಅಭಿನಯದ ‘ಕಲಂಕಾವಲ್’ ಡಿಸೆಂಬರ್ 5ರಂದು ವಿಶ್ವವ್ಯಾಪಿ ಬಿಡುಗಡೆ

    ಮಮ್ಮುಟ್ಟಿ ಅಭಿನಯದ ‘ಕಲಂಕಾವಲ್’ ಡಿಸೆಂಬರ್ 5ರಂದು ವಿಶ್ವವ್ಯಾಪಿ ಬಿಡುಗಡೆ

    ಗುಪ್ತ ಹೃದಯ ಕಾಯಿಲೆ ಪತ್ತೆಗೆ ಎಐ ಸಾಧನ: ತಜ್ಞರಿಗಿಂತ ನಿಖರ

    ಹೃದಯಾಘಾತ ಪತ್ತೆಮಾಡುವಲ್ಲಿ ತಪಾಸಣಾ ಸಾಧನಗಳು ವಿಫಲ; ಅಪಾಯದಲ್ಲಿ 45% ರೋಗಿಗಳು

    ಹರಳಯ್ಯ ನಾಟಕ ಪ್ರದರ್ಶನ: ಮಹಾಯೋಗಿ ಶ್ರೀ ಶಿವಶರಣ ಮಲ್ಲಪ್ಪತಾತ ಚರಿತ್ರೆ ಸಿನಿಮಾ  ಚಿತ್ರೀಕರಣ ಆರಂಭ

    ಹರಳಯ್ಯ ನಾಟಕ ಪ್ರದರ್ಶನ: ಮಹಾಯೋಗಿ ಶ್ರೀ ಶಿವಶರಣ ಮಲ್ಲಪ್ಪತಾತ ಚರಿತ್ರೆ ಸಿನಿಮಾ ಚಿತ್ರೀಕರಣ ಆರಂಭ

    “ಕಠಿಣ ಪರಿಶ್ರಮ ಎಲ್ಲೋ ಕರೆದೊಯ್ಯುತ್ತದೆ”; ನಟಿ ಭಾಗ್ಯಶ್ರೀ ಬೋರ್ಸೆ

    “ಕಠಿಣ ಪರಿಶ್ರಮ ಎಲ್ಲೋ ಕರೆದೊಯ್ಯುತ್ತದೆ”; ನಟಿ ಭಾಗ್ಯಶ್ರೀ ಬೋರ್ಸೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    ಈ ಉತ್ಸವದಲ್ಲಿ ಬಡಿದಾಡಿಕೊಳ್ಳುವುದೇ ಸಂಪ್ರದಾಯ; ಕೋಲು ಕಾಳಗದಲ್ಲಿ ಇಬ್ಬರು ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

    ಈ ಉತ್ಸವದಲ್ಲಿ ಬಡಿದಾಡಿಕೊಳ್ಳುವುದೇ ಸಂಪ್ರದಾಯ; ಕೋಲು ಕಾಳಗದಲ್ಲಿ ಇಬ್ಬರು ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

    ಮೈಸೂರು ದಸರಾ: ಭಕ್ತಿಭಾವ ತುಂಬಿದ ಜಂಬೂ ಸವಾರಿ

    ಮೈಸೂರು ದಸರಾ: ಭಕ್ತಿಭಾವ ತುಂಬಿದ ಜಂಬೂ ಸವಾರಿ

    • ದೇಗುಲ ದರ್ಶನ
  • ವೀಡಿಯೊ
    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಡಿಕೆಶಿ ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಕಾಂಗ್ರೆಸ್’ನಲ್ಲಿ ರಾಜಣ್ಣ ಹೇಳಿಕೆ ಸೃಷ್ಟಿಸಿದ ಸಂಚಲನ

    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಬಿಜೆಪಿಯ ಮತ್ತೊಂದು ವಿಕೆಟ್ ಪತನ: ‘ಕೈ’ ಹಿಡಿದ ಮಾಜಿ ಸಚಿವ ನಾಗೇಶ್

    ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಸಂಕಷ್ಟದಲ್ಲಿ ರೈತರು

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ಶಿವಕುಮಾರ್ ಸಿಎಂ ಆದರೆ ನಾನು ಮಂತ್ರಿಯಾಗಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ಅನ್ನಭಾಗ್ಯದ ಅಕ್ಕಿ ವಿದೇಶಗಳಿಗೆ ರವಾನೆಯಾಗಿರುವ ಬಗ್ಗೆ ತನಿಖೆಯಾಗಬೇಕು; ಸಿ.ಟಿ.ರವಿ

    Marvel Studios’ The Marvels’ released

    ಕೋಲಾರ ಜನರಿಗೆ ರೈಲು ಸಮಸ್ಯೆ: ಕೇಂದ್ರದ ಗಮನಸೆಳೆದ ಸಂಸದ ಮಲ್ಲೇಶ್‌ ಬಾಬು

    ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ

    ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ

    ‘ತೀರ ಪ್ರದೇಶಗಳನ್ನು ರಕ್ಷಿಸುವ ಶೌರ್ಯವಂತರು’: ನೌಕಾಪಡೆ ದಿನದಂದು ಪ್ರಧಾನಿ ಮೋದಿ ಶ್ಲಾಘನೆ

    ‘ತೀರ ಪ್ರದೇಶಗಳನ್ನು ರಕ್ಷಿಸುವ ಶೌರ್ಯವಂತರು’: ನೌಕಾಪಡೆ ದಿನದಂದು ಪ್ರಧಾನಿ ಮೋದಿ ಶ್ಲಾಘನೆ

    ಕರ್ನಾಟಕದಲ್ಲಿ BSNL ಮೊಬೈಲ್ ನೆಟ್ವರ್ಕ್ ಸಮಸ್ಯೆ; ಕೇಂದ್ರ ಸರ್ಕಾರದ ಗಮನಸೆಳೆದ ಕಾಂಗ್ರೆಸ್ ಸಂಸದೆ

    ಮಂಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ; ‘ಕೈ’ ನಾಯಕರಲ್ಲಿ ಕರಾವಳಿ ಗೆಲ್ಲುವ ರಣೋತ್ಸಾಹ

    “ರಾಜಕೀಯದಲ್ಲಿ ಪರ–ವಿರೋಧ ಘೋಷಣೆ ಸಹಜ”: ಡಿಕೆಶಿ

No Result
View All Result
UdayaNews
  • ಪ್ರಮುಖ ಸುದ್ದಿ
    ಪ್ರಜ್ವಲ್ ಕೇಸ್; ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ; ಚೆಲುವರಾಯಸ್ವಾಮಿ

    ರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರ: ಎನ್.ಚಲುವರಾಯಸ್ವಾಮಿ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಡಿಕೆಶಿ ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಕಾಂಗ್ರೆಸ್’ನಲ್ಲಿ ರಾಜಣ್ಣ ಹೇಳಿಕೆ ಸೃಷ್ಟಿಸಿದ ಸಂಚಲನ

    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಜಗಳೂರು: ಕೆಲವು ಹಳ್ಳಿಗಳ ರೈತರ ಜಮೀನಿಗೆ ಹಗಲು ವೇಳೆ ವಿದ್ಯುತ್ ಪೂರೈಕೆ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಇಲ್ಲ

    ಬಿಜೆಪಿಯ ಮತ್ತೊಂದು ವಿಕೆಟ್ ಪತನ: ‘ಕೈ’ ಹಿಡಿದ ಮಾಜಿ ಸಚಿವ ನಾಗೇಶ್

    ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಸಂಕಷ್ಟದಲ್ಲಿ ರೈತರು

    ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲಿ ಪ್ರಾರಂಭ

    ಬೆಳಗಾವಿ ಜಿಲ್ಲೆ ವಿಭಜನೆಗೆ ಒತ್ತಾಯ ; ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ಶಿವಕುಮಾರ್ ಸಿಎಂ ಆದರೆ ನಾನು ಮಂತ್ರಿಯಾಗಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ಅನ್ನಭಾಗ್ಯದ ಅಕ್ಕಿ ವಿದೇಶಗಳಿಗೆ ರವಾನೆಯಾಗಿರುವ ಬಗ್ಗೆ ತನಿಖೆಯಾಗಬೇಕು; ಸಿ.ಟಿ.ರವಿ

    ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

    ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಾಸಗೀಕರಣ ಇಲ್ಲ; ಸಚಿವ ಡಾ. ಶರಣಪ್ರಕಾಶ್ ಪಾಟೀಲ್

  • ರಾಜ್ಯ
    ಪ್ರಜ್ವಲ್ ಕೇಸ್; ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ; ಚೆಲುವರಾಯಸ್ವಾಮಿ

    ರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರ: ಎನ್.ಚಲುವರಾಯಸ್ವಾಮಿ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಡಿಕೆಶಿ ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಕಾಂಗ್ರೆಸ್’ನಲ್ಲಿ ರಾಜಣ್ಣ ಹೇಳಿಕೆ ಸೃಷ್ಟಿಸಿದ ಸಂಚಲನ

    ಜಗಳೂರು: ಕೆಲವು ಹಳ್ಳಿಗಳ ರೈತರ ಜಮೀನಿಗೆ ಹಗಲು ವೇಳೆ ವಿದ್ಯುತ್ ಪೂರೈಕೆ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಇಲ್ಲ

    ಬಿಜೆಪಿಯ ಮತ್ತೊಂದು ವಿಕೆಟ್ ಪತನ: ‘ಕೈ’ ಹಿಡಿದ ಮಾಜಿ ಸಚಿವ ನಾಗೇಶ್

    ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಸಂಕಷ್ಟದಲ್ಲಿ ರೈತರು

    ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲಿ ಪ್ರಾರಂಭ

    ಬೆಳಗಾವಿ ಜಿಲ್ಲೆ ವಿಭಜನೆಗೆ ಒತ್ತಾಯ ; ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ಶಿವಕುಮಾರ್ ಸಿಎಂ ಆದರೆ ನಾನು ಮಂತ್ರಿಯಾಗಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ಅನ್ನಭಾಗ್ಯದ ಅಕ್ಕಿ ವಿದೇಶಗಳಿಗೆ ರವಾನೆಯಾಗಿರುವ ಬಗ್ಗೆ ತನಿಖೆಯಾಗಬೇಕು; ಸಿ.ಟಿ.ರವಿ

    ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

    ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಾಸಗೀಕರಣ ಇಲ್ಲ; ಸಚಿವ ಡಾ. ಶರಣಪ್ರಕಾಶ್ ಪಾಟೀಲ್

    ರಾತ್ರಿ ಹೊತ್ತಲ್ಲಿ ದಿಢೀರ್ ಭೇಟಿ ; ಅಧಿಕಾರಿಗಳಲ್ಲಿ ಸಂಚಲನ ಸೃಷ್ಟಿಸಿದ ದಾವಣಗೆರೆ ಜಿ.ಪಂ. ಸಿಇಓ ನಡೆ

    ರಾತ್ರಿ ಹೊತ್ತಲ್ಲಿ ದಿಢೀರ್ ಭೇಟಿ ; ಅಧಿಕಾರಿಗಳಲ್ಲಿ ಸಂಚಲನ ಸೃಷ್ಟಿಸಿದ ದಾವಣಗೆರೆ ಜಿ.ಪಂ. ಸಿಇಓ ನಡೆ

  • ದೇಶ-ವಿದೇಶ
    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಮಧುಮೇಹ ರೆಟಿನೋಪಥಿ ಪತ್ತೆಗೆ AI — ‘ಮಧುನೇತ್ರAI’, ಕ್ಷಯ ಪತ್ತೆಗೆ ‘CATB’ AI ಪರಿಹಾರ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ‘ಎಲ್ಲ ಮಾಹಿತಿ ಈಗಾಗಲೇ EDಗೆ ಕೊಟ್ಟಿದ್ದರೂ ಮತ್ತೆ ನೋಟೀಸ್, ಇದು ಕಿರುಕುಳ’; ಶಿವಕುಮಾರ್ ಆಕ್ರೋಶ

    ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

    ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಡಾ. ಶರಣಪ್ರಕಾಶ್‌ ಒತ್ತಾಯ

    ಉತ್ತರ ಕರ್ನಾಟಕದ ಸಮಸ್ಯೆ, ರೈತರ ಸಂಕಷ್ಟ, ನೀರಾವರಿ ಸಮಸ್ಯೆ ವಿಚಾರ ಚರ್ಚಿಸಿ; ವಿಜಯೇಂದ್ರ

    Marvel Studios’ The Marvels’ released

    ಕೋಲಾರ ಜನರಿಗೆ ರೈಲು ಸಮಸ್ಯೆ: ಕೇಂದ್ರದ ಗಮನಸೆಳೆದ ಸಂಸದ ಮಲ್ಲೇಶ್‌ ಬಾಬು

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ

    ಪುಟಿನ್‌ಗೆ ವಿಶೇಷ ಗಿಫ್ಟ್; ‘ಭಗವದ್ಗೀತೆ’ ನೀಡಿದ ಮೋದಿ

    ಪುಟಿನ್‌ಗೆ ವಿಶೇಷ ಗಿಫ್ಟ್; ‘ಭಗವದ್ಗೀತೆ’ ನೀಡಿದ ಮೋದಿ

    Marvel Studios’ The Marvels’ released

    ಅಮೆರಿಕನ್ನರಿಗೆ ವಯಾಗ್ರ ಮಾರಾಟ ದಂಧೆ; ನಕಲಿ ಕಾಲ್‌ಸೆಂಟರ್ ಪತ್ತೆ, 8 ಮಂದಿ ಬಂಧನ

    ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ

    ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ

  • ಬೆಂಗಳೂರು
    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಡಿಕೆಶಿ ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಕಾಂಗ್ರೆಸ್’ನಲ್ಲಿ ರಾಜಣ್ಣ ಹೇಳಿಕೆ ಸೃಷ್ಟಿಸಿದ ಸಂಚಲನ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಇಲ್ಲ

    ಬಿಜೆಪಿಯ ಮತ್ತೊಂದು ವಿಕೆಟ್ ಪತನ: ‘ಕೈ’ ಹಿಡಿದ ಮಾಜಿ ಸಚಿವ ನಾಗೇಶ್

    ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಸಂಕಷ್ಟದಲ್ಲಿ ರೈತರು

    ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲಿ ಪ್ರಾರಂಭ

    ಬೆಳಗಾವಿ ಜಿಲ್ಲೆ ವಿಭಜನೆಗೆ ಒತ್ತಾಯ ; ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ಶಿವಕುಮಾರ್ ಸಿಎಂ ಆದರೆ ನಾನು ಮಂತ್ರಿಯಾಗಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ಅನ್ನಭಾಗ್ಯದ ಅಕ್ಕಿ ವಿದೇಶಗಳಿಗೆ ರವಾನೆಯಾಗಿರುವ ಬಗ್ಗೆ ತನಿಖೆಯಾಗಬೇಕು; ಸಿ.ಟಿ.ರವಿ

    ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

    ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಾಸಗೀಕರಣ ಇಲ್ಲ; ಸಚಿವ ಡಾ. ಶರಣಪ್ರಕಾಶ್ ಪಾಟೀಲ್

    ರಾತ್ರಿ ಹೊತ್ತಲ್ಲಿ ದಿಢೀರ್ ಭೇಟಿ ; ಅಧಿಕಾರಿಗಳಲ್ಲಿ ಸಂಚಲನ ಸೃಷ್ಟಿಸಿದ ದಾವಣಗೆರೆ ಜಿ.ಪಂ. ಸಿಇಓ ನಡೆ

    ರಾತ್ರಿ ಹೊತ್ತಲ್ಲಿ ದಿಢೀರ್ ಭೇಟಿ ; ಅಧಿಕಾರಿಗಳಲ್ಲಿ ಸಂಚಲನ ಸೃಷ್ಟಿಸಿದ ದಾವಣಗೆರೆ ಜಿ.ಪಂ. ಸಿಇಓ ನಡೆ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಮೆಕ್ಕೆ ಜೋಳ ಖರೀದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

    ಕಿದ್ವಾಯಿ ಆಸ್ಪತ್ರೆ: ವಿಲ್ಮ್ಸ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ಏಕ ಕಿಡ್ನಿಯ ಬಾಲಕನಿಗೆ ಮೂಳೆ ಮಜ್ಜೆಯ ಕಸಿ ಯಶಸ್ವಿ

    ಕಿದ್ವಾಯಿ ಆಸ್ಪತ್ರೆ: ವಿಲ್ಮ್ಸ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ಏಕ ಕಿಡ್ನಿಯ ಬಾಲಕನಿಗೆ ಮೂಳೆ ಮಜ್ಜೆಯ ಕಸಿ ಯಶಸ್ವಿ

  • ವೈವಿಧ್ಯ
    ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

    ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

    ಮಧುಮೇಹ ರೆಟಿನೋಪಥಿ ಪತ್ತೆಗೆ AI — ‘ಮಧುನೇತ್ರAI’, ಕ್ಷಯ ಪತ್ತೆಗೆ ‘CATB’ AI ಪರಿಹಾರ

    ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಗೆಲುವು; ಮರಳು ಶಿಲ್ಪದಿಂದ ಅಭಿನಂದನೆ

    ಸೆಪ್ಟೆಂಬರ್ 13ರಂದು ಪ್ರತೀ ವರ್ಷ ‘ಮಹಿಳಾ ನೌಕರರ ದಿನ’; ಸಿಎಂ ಘೋಷಣೆ

    Marvel Studios’ The Marvels’ released

    Neuroblastoma: ಮರುಕಳಿಸುವ ಬಾಲ್ಯ ಕ್ಯಾನ್ಸರ್‌ಗಾಗಿ ಹೊಸ ಔಷಧ ಭರವಸೆ

    ನೆಟ್‌ವರ್ಕ್ ಇಲ್ಲದಿದ್ದಾಗ ಸ್ಯಾಟಲೈಟ್ ಫೋನ್ ಆಗಿ ಪರಿವರ್ತನೆ.. ನಿಮ್ಮ ಕೈಯಲ್ಲೂ ನಡೆಯಲಿದೆ ಚಮತ್ಕಾರ..

    ಆಪಲ್‌ನಿಂದ Touch-Based ಐಫೋನ್ ಕೇಸ್ ಅಭಿವೃದ್ಧಿ? ಇದು ಅದ್ಭುತ ಪರಿಕಲ್ಪನೆ

    ಬೊಜ್ಜಿನ ಬೆಳವಣಿಗೆಯಲ್ಲಿ ಮೆದುಳು ಹೀಗೆ ಪಾತ್ರ ವಹಿಸುತ್ತದೆ..!

    ರಾಯಲ್ ಎನ್‌ಫೀಲ್ಡ್ ಫ್ಲೈಯಿಂಗ್ ಫ್ಲೀ S6 ಎಲೆಕ್ಟ್ರಿಕ್ ಸ್ಕ್ರ್ಯಾಂಬ್ಲರ್ EICMA 2025ರಲ್ಲಿ ಅನಾವರಣ

    ರಾಯಲ್ ಎನ್‌ಫೀಲ್ಡ್ ಫ್ಲೈಯಿಂಗ್ ಫ್ಲೀ S6 ಎಲೆಕ್ಟ್ರಿಕ್ ಸ್ಕ್ರ್ಯಾಂಬ್ಲರ್ EICMA 2025ರಲ್ಲಿ ಅನಾವರಣ

    ‘ಲೆನೊವೊ AI ಗ್ಲಾಸ್‌ V1’; AI ಆಧಾರಿತ ಸ್ಮಾರ್ಟ್ ಕನ್ನಡಕದ ವಿಶೇಷತೆ

    ‘ಲೆನೊವೊ AI ಗ್ಲಾಸ್‌ V1’; AI ಆಧಾರಿತ ಸ್ಮಾರ್ಟ್ ಕನ್ನಡಕದ ವಿಶೇಷತೆ

    ಬಹು ನಿರೀಕ್ಷಿತ ‘ಒಪ್ಪೋ ಫೈಂಡ್ X9’ ಸರಣಿ ನ.18 ರಂದು ಬಿಡುಗಡೆ; ಬೆಲೆ ನೋಡಿದರೆ ಅಚ್ಚರಿ ಖಚಿತ

    ಬಹು ನಿರೀಕ್ಷಿತ ‘ಒಪ್ಪೋ ಫೈಂಡ್ X9’ ಸರಣಿ ನ.18 ರಂದು ಬಿಡುಗಡೆ; ಬೆಲೆ ನೋಡಿದರೆ ಅಚ್ಚರಿ ಖಚಿತ

    ಈ ಮೊಬೈಲ್ ಮುಂದಿನ ವಾರ ಭಾರತದಲ್ಲಿ ಲಾಂಚ್, ಹೊಸ ವಿನ್ಯಾಸ, ಬಲಿಷ್ಠ ಬ್ಯಾಟರಿ, ಸೂಪರ್ ಕ್ಯಾಮೆರಾ ವೈಶಿಷ್ಟ್ಯಗಳೇ ಇದರ ಬಂಡವಾಳ

    ಈ ಮೊಬೈಲ್ ಮುಂದಿನ ವಾರ ಭಾರತದಲ್ಲಿ ಲಾಂಚ್, ಹೊಸ ವಿನ್ಯಾಸ, ಬಲಿಷ್ಠ ಬ್ಯಾಟರಿ, ಸೂಪರ್ ಕ್ಯಾಮೆರಾ ವೈಶಿಷ್ಟ್ಯಗಳೇ ಇದರ ಬಂಡವಾಳ

  • ಸಿನಿಮಾ
    ಗುಲ್ಶನ್ ದೇವಯ್ಯ ‘ಮಾ ಇಂತಿ ಬಂಗಾರಂ’ ಮೂಲಕ ತೆಲುಗು ಚಿತ್ರರಂಗಕ್ಕೆ ಪ್ರವೇಶ

    ಗುಲ್ಶನ್ ದೇವಯ್ಯ ‘ಮಾ ಇಂತಿ ಬಂಗಾರಂ’ ಮೂಲಕ ತೆಲುಗು ಚಿತ್ರರಂಗಕ್ಕೆ ಪ್ರವೇಶ

    ರಚಿತಾ, ರಕ್ಷಿತಾ, ಧನ್ನೀರ್ ಗೆ ಧನ್ಯವಾದ ಹೇಳಿದ ದರ್ಶನ್

    “ದರ್ಶನ್ ನಮಗೆ ಆನೆ ಬಲ, ಅವರ ಅನುಪಸ್ಥಿತಿ ನೋವು”; ‘ದಿ ಡೆವಿಲ್’ ಚಿತ್ರ ತಂಡ

    ‘ಡೆವಿಲ್’ ಚಿತ್ರದ ಹೊಸ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ

    ಜೈಲಿನಲ್ಲಿರುವ ಸೂಪರ್‌ಸ್ಟಾರ್ ದರ್ಶನ್ ಅಭಿನಯದ ‘ದಿ ಡೆವಿಲ್’ ಡಿಸೆಂಬರ್ 11ಕ್ಕೆ ಬಿಡುಗಡೆ

    ಮೂಡಬಿದಿರೆಯ ಬಂಟರ ಸಂಘದ ‘ರಾಮೋತ್ಸವ’ ಅನನ್ಯ ಯಶೋಗಾಥೆ; ಹೋದಲ್ಲೆಲ್ಲಾ ಪ್ರಶಂಸೆಯ ಹೂಮಳೆ

    ಮೂಡಬಿದಿರೆಯ ಬಂಟರ ಸಂಘದ ‘ರಾಮೋತ್ಸವ’ ಅನನ್ಯ ಯಶೋಗಾಥೆ; ಹೋದಲ್ಲೆಲ್ಲಾ ಪ್ರಶಂಸೆಯ ಹೂಮಳೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ಡಿಸೆಂಬರ್‌ನಲ್ಲಿ ‘ಜೈಲರ್ 2’ ಸೆಟ್‌ಗೆ ಮೋಹನ್ ಲಾಲ್?

    3D, 4DX ಸೇರಿದಂತೆ ಹಲವು ಸ್ವರೂಪಗಳಲ್ಲಿ ‘ಬೈಕರ್’ ಬಿಡುಗಡೆಗೆ ತಯಾರಿ

    3D, 4DX ಸೇರಿದಂತೆ ಹಲವು ಸ್ವರೂಪಗಳಲ್ಲಿ ‘ಬೈಕರ್’ ಬಿಡುಗಡೆಗೆ ತಯಾರಿ

    ಮಮ್ಮುಟ್ಟಿ ಅಭಿನಯದ ‘ಕಲಂಕಾವಲ್’ ಡಿಸೆಂಬರ್ 5ರಂದು ವಿಶ್ವವ್ಯಾಪಿ ಬಿಡುಗಡೆ

    ಮಮ್ಮುಟ್ಟಿ ಅಭಿನಯದ ‘ಕಲಂಕಾವಲ್’ ಡಿಸೆಂಬರ್ 5ರಂದು ವಿಶ್ವವ್ಯಾಪಿ ಬಿಡುಗಡೆ

    ಗುಪ್ತ ಹೃದಯ ಕಾಯಿಲೆ ಪತ್ತೆಗೆ ಎಐ ಸಾಧನ: ತಜ್ಞರಿಗಿಂತ ನಿಖರ

    ಹೃದಯಾಘಾತ ಪತ್ತೆಮಾಡುವಲ್ಲಿ ತಪಾಸಣಾ ಸಾಧನಗಳು ವಿಫಲ; ಅಪಾಯದಲ್ಲಿ 45% ರೋಗಿಗಳು

    ಹರಳಯ್ಯ ನಾಟಕ ಪ್ರದರ್ಶನ: ಮಹಾಯೋಗಿ ಶ್ರೀ ಶಿವಶರಣ ಮಲ್ಲಪ್ಪತಾತ ಚರಿತ್ರೆ ಸಿನಿಮಾ  ಚಿತ್ರೀಕರಣ ಆರಂಭ

    ಹರಳಯ್ಯ ನಾಟಕ ಪ್ರದರ್ಶನ: ಮಹಾಯೋಗಿ ಶ್ರೀ ಶಿವಶರಣ ಮಲ್ಲಪ್ಪತಾತ ಚರಿತ್ರೆ ಸಿನಿಮಾ ಚಿತ್ರೀಕರಣ ಆರಂಭ

    “ಕಠಿಣ ಪರಿಶ್ರಮ ಎಲ್ಲೋ ಕರೆದೊಯ್ಯುತ್ತದೆ”; ನಟಿ ಭಾಗ್ಯಶ್ರೀ ಬೋರ್ಸೆ

    “ಕಠಿಣ ಪರಿಶ್ರಮ ಎಲ್ಲೋ ಕರೆದೊಯ್ಯುತ್ತದೆ”; ನಟಿ ಭಾಗ್ಯಶ್ರೀ ಬೋರ್ಸೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    ಈ ಉತ್ಸವದಲ್ಲಿ ಬಡಿದಾಡಿಕೊಳ್ಳುವುದೇ ಸಂಪ್ರದಾಯ; ಕೋಲು ಕಾಳಗದಲ್ಲಿ ಇಬ್ಬರು ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

    ಈ ಉತ್ಸವದಲ್ಲಿ ಬಡಿದಾಡಿಕೊಳ್ಳುವುದೇ ಸಂಪ್ರದಾಯ; ಕೋಲು ಕಾಳಗದಲ್ಲಿ ಇಬ್ಬರು ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

    ಮೈಸೂರು ದಸರಾ: ಭಕ್ತಿಭಾವ ತುಂಬಿದ ಜಂಬೂ ಸವಾರಿ

    ಮೈಸೂರು ದಸರಾ: ಭಕ್ತಿಭಾವ ತುಂಬಿದ ಜಂಬೂ ಸವಾರಿ

    • ದೇಗುಲ ದರ್ಶನ
  • ವೀಡಿಯೊ
    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಡಿಕೆಶಿ ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಕಾಂಗ್ರೆಸ್’ನಲ್ಲಿ ರಾಜಣ್ಣ ಹೇಳಿಕೆ ಸೃಷ್ಟಿಸಿದ ಸಂಚಲನ

    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

    ಬಿಜೆಪಿಯ ಮತ್ತೊಂದು ವಿಕೆಟ್ ಪತನ: ‘ಕೈ’ ಹಿಡಿದ ಮಾಜಿ ಸಚಿವ ನಾಗೇಶ್

    ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಸಂಕಷ್ಟದಲ್ಲಿ ರೈತರು

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ಶಿವಕುಮಾರ್ ಸಿಎಂ ಆದರೆ ನಾನು ಮಂತ್ರಿಯಾಗಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ಅನ್ನಭಾಗ್ಯದ ಅಕ್ಕಿ ವಿದೇಶಗಳಿಗೆ ರವಾನೆಯಾಗಿರುವ ಬಗ್ಗೆ ತನಿಖೆಯಾಗಬೇಕು; ಸಿ.ಟಿ.ರವಿ

    Marvel Studios’ The Marvels’ released

    ಕೋಲಾರ ಜನರಿಗೆ ರೈಲು ಸಮಸ್ಯೆ: ಕೇಂದ್ರದ ಗಮನಸೆಳೆದ ಸಂಸದ ಮಲ್ಲೇಶ್‌ ಬಾಬು

    ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ

    ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ

    ‘ತೀರ ಪ್ರದೇಶಗಳನ್ನು ರಕ್ಷಿಸುವ ಶೌರ್ಯವಂತರು’: ನೌಕಾಪಡೆ ದಿನದಂದು ಪ್ರಧಾನಿ ಮೋದಿ ಶ್ಲಾಘನೆ

    ‘ತೀರ ಪ್ರದೇಶಗಳನ್ನು ರಕ್ಷಿಸುವ ಶೌರ್ಯವಂತರು’: ನೌಕಾಪಡೆ ದಿನದಂದು ಪ್ರಧಾನಿ ಮೋದಿ ಶ್ಲಾಘನೆ

    ಕರ್ನಾಟಕದಲ್ಲಿ BSNL ಮೊಬೈಲ್ ನೆಟ್ವರ್ಕ್ ಸಮಸ್ಯೆ; ಕೇಂದ್ರ ಸರ್ಕಾರದ ಗಮನಸೆಳೆದ ಕಾಂಗ್ರೆಸ್ ಸಂಸದೆ

    ಮಂಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ; ‘ಕೈ’ ನಾಯಕರಲ್ಲಿ ಕರಾವಳಿ ಗೆಲ್ಲುವ ರಣೋತ್ಸಾಹ

    “ರಾಜಕೀಯದಲ್ಲಿ ಪರ–ವಿರೋಧ ಘೋಷಣೆ ಸಹಜ”: ಡಿಕೆಶಿ

No Result
View All Result
UdayaNews
No Result
View All Result
Home ಪ್ರಮುಖ ಸುದ್ದಿ

ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಮುಖ್ಯಮಂತ್ರಿ ಸಂವಾದ; ಮೂರನೇ ಅಲೆಗೆ ಸಿದ್ಧತೆಗೆ ಸಲಹೆ

by Udaya News
June 9, 2021
in ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
1 min read
0
ಕೋವಿಡ್ ಸೇನಾನಿಗಳೊಂದಿಗೆ ಮುಖ್ಯಮಂತ್ರಿ ಹೃದಯಸ್ಪರ್ಶಿ ಸಂವಾದ
Share on FacebookShare via: WhatsApp

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ರಾಜ್ಯದ ವಿವಿಧ ಜಿಲ್ಲೆಗಳ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ವಿಡಿಯೊ ಸಂವಾದ ನಡೆಸಿ, ಅವರ ಕಾರ್ಯನಿರ್ವಹಣೆ, ಸಮಸ್ಯೆಗಳು, ಸವಾಲುಗಳು ಮತ್ತು ಇತರ ವಿಷಯಗಳ ಕುರಿತು ಚರ್ಚಿಸಿದರು.

ಕೋವಿಡ್-19 ಸೋಂಕಿನ ನಿಯಂತ್ರಣದಲ್ಲಿ ತಳಹಂತದಲ್ಲಿ ಅಂಗನವಾಡಿ ಕಾರ್ಯಕರ್ತೆಯರೂ, ಗಮನಾರ್ಹ ಸೇವೆ ಸಲ್ಲಿಸುತ್ತಿದ್ದಾರೆ. ಆರು ವರ್ಷದೊಳಗಿನ ಮಕ್ಕಳು, ಗರ್ಭಿಣಿ, ಬಾಣಂತಿಯರ ಆರೋಗ್ಯ ರಕ್ಷಣೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅತಿ ಮುಖ್ಯವಾದುದು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

RelatedPosts

ರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರ: ಎನ್.ಚಲುವರಾಯಸ್ವಾಮಿ

ಡಿಕೆಶಿ ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಕಾಂಗ್ರೆಸ್’ನಲ್ಲಿ ರಾಜಣ್ಣ ಹೇಳಿಕೆ ಸೃಷ್ಟಿಸಿದ ಸಂಚಲನ

ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

ಮೂರನೇ ಅಲೆಯಲ್ಲಿ ಕೋವಿಡ್-19 ಸೋಂಕು ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮಕ್ಕಳ ರಕ್ಷಣೆಯಲ್ಲಿ ನಿಮ್ಮ ಪಾತ್ರ ಅತಿ ಮುಖ್ಯವಾದುದು.

ಅಪೌಷ್ಟಿಕ ಮಕ್ಕಳು, ಅನಾರೋಗ್ಯ ಪೀಡಿತ ಮಕ್ಕಳನ್ನು ಗುರುತಿಸಿ, ಅವರ ಆರೊಗ್ಯ ರಕ್ಷಣೆಗೆ ಆದ್ಯತೆ ನೀಡಬೇಕಾಗಿದೆ. ಈ ದಿಸೆಯಲ್ಲಿ ಆರೋಗ್ಯ ಇಲಾಖೆಯೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಸೋಂಕು ನಿಯಂತ್ರಣಕ್ಕೆ ಆಸ್ಥೆಯಿಂದ ಶ್ರಮಿಸಬೇಕೆಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಕೋವಿಡ್-19ರ ಸಂದರ್ಭದಲ್ಲಿ ಮನೆ-ಮನೆ ಭೇಟಿ ನೀಡಿ ಅರಿವು ಮೂಡಿಸುವುದು, ಗ್ರಾಮ ಪಂಚಾಯಿತಿ ಟಾಸ್ಕ್ ಫೋರ್ಸ್‍ನಲ್ಲಿ ಕಾರ್ಯನಿರ್ವಹಣೆ ಜೊತೆಗೆ ಅಂಗನವಾಡಿಗಳು ಮುಚ್ಚಿದ ಕಾರಣ ಫಲಾನುಭವಿ ಮಕ್ಕಳು, ಬಾಣಂತಿಯರು, ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ ಸಾಮಗ್ರಿಗಳನ್ನು ಮನೆಗೆ ತಲುಪಿಸುವ ಕೆಲಸವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ರಾಜ್ಯದಲ್ಲಿ ಶೇ. 85.91ರಷ್ಟು ಅಂಗನವಾಡಿ ಕಾರ್ಯಕರ್ತೆಯರು / ಸಹಾಯಕಿಯರು ಲಸಿಕೆ ಪಡೆದಿರುವ ಕುರಿತು ಸಂತಸ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಅಂಗನವಾಡಿ ಕಾರ್ಯಕರ್ತೆಯರನ್ನು ಸಹ ಕೊರೊನಾ ವಾರಿಯರ್ಸ್ ಎಂದು ಘೋಷಿಸಲಾಗಿದ್ದು, ಕೋವಿಡ್ ನಿಂದ ಮೃತಪಟ್ಟ ಕಾರ್ಯಕರ್ತೆಯರಿಗೆ 30 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಮೊದಲ ಅಲೆಯ ಸಂದರ್ಭದಲ್ಲಿ ಒಟ್ಟು 20 ಜನ ಕಾಯಕರ್ತೆಯರು / ಸಹಾಯಕಿಯರು ಮೃತಪಟ್ಟಿದ್ದು, ಅವರಿಗೆ ತಲಾ 30 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ ಎಂದು ತಿಳಿಸಿದರು.

ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ವಿವಿಧ ವರ್ಗಗಳಿಗೆ ಪರಿಹಾರದ ಪ್ಯಾಕೇಜನ್ನು ಘೋಷಿಸಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೂ ತಲಾ 2,000 ರೂ. ಪರಿಹಾರ ಘೋಷಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಅಂಗನವಾಡಿ ಕಾರ್ಯಕರ್ತೆಯರು ಪಂಚಾಯತ್ ಮಟ್ಟದ ಟಾಸ್ಕ್ ಫೋರ್ಸ್ ಗಳಲ್ಲಿ ತಾವು ನಿರ್ವಹಿಸುತ್ತಿರುವ ಕರ್ತವ್ಯ, ಮನೆ ಮನೆ ಭೇಟಿ ನೀಡಿ ಅರಿವು ಮೂಡಿಸುವುದು, ಸೋಂಕಿತರ ಸಂಪರ್ಕಿತರನ್ನು ಗುರುತಿಸಿ ವರದಿ ಮಾಡುವುದು, ವಿಶೇಷ ಚೇತನರಿಗೆ ಲಸಿಕೆ ಒದಗಿಸುವುದು ಜೊತೆಗೆ ತಮ್ಮ ಇಲಾಖೆಯ ಕರ್ತವ್ಯ ನಿರ್ವಹಣೆ ಕುರಿತು ಮಾಹಿತಿ ನೀಡಿದರು. ಮೂರನೇ ಅಲೆಗೆ ಸಿದ್ಧತೆಯಾಗಿ ತಾಯಂದಿರಿಗೆ ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸುವಂತೆ ಹಾಗೂ ಪೌಷ್ಟಿಕ ಆಹಾರದ ಮಹತ್ವದ ಕುರಿತಂತೆ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಕೋವಿಡ್ ಸೋಂಕಿಗೆ ಪತಿಯನ್ನು ಕಳೆದುಕೊಂಡ ಗಿರಿಜಾ ಅವರಿಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿಗಳು, ಆರೋಗ್ಯದ ಕುರಿತು ಕಾಳಜಿ ವಹಿಸುವಂತೆ ಸಲಹೆ ನೀಡಿದರು.

ಬೆಳಗಾವಿ ಜಿಲ್ಲೆಯ ಮಂಜುಳಾ ಸಂಗಮೇಶ್ ಅವರು, ಮುಖ್ಯಮಂತ್ರಿಯವರು ತಮ್ಮೊಂದಿಗೆ ಸಂವಾದ ನಡೆಸಿದ್ದಕ್ಕೆ ಹರ್ಷ ವ್ಯಕ್ತಪಡಿಸಿದರು. ಬೆಂಗಳೂರಿಗೆ ಬಂದಿದ್ದೀರಾ ಎಂದಾಗ ಇಲ್ಲವೆಂದ ಮಂಜುಳಾಗೆ, ಬೆಂಗಳೂರಿಗೆ ಬಂದಾಗ ನಮ್ಮ ಮನೆಗೆ ಬಂದು ಕಾಫಿ ಕುಡಿದು ಹೋಗಿ ಎಂದು ಮುಖ್ಯಮಂತ್ರಿ ಆಹ್ವಾನ ನೀಡಿದರು.

ಉತ್ತರ ಕನ್ನಡದ ಬ್ರಿಜಿಟ್ ಬ್ರಗಾಂಝಾ ಅವರು ತಮ್ಮ ವ್ಯಾಪ್ತಿಯ ಗರ್ಭಿಣಿಯರ ಆರೋಗ್ಯ ಕುರಿತು ನಿಗಾ ವಹಿಸಿದ್ದು, ಏರುಪೇರಾದರೆ ಆಸ್ಪತ್ರೆಗೆ ಕರೆದೊಯ್ಯಲಾಗುತ್ತದೆ ಎಂದು ವಿವರಿಸಿದರು.

ಕೋಲಾರ ಜಿಲ್ಲೆಯ ಸಾವಿತ್ರಮ್ಮ ಕಳೆದ ಮೂವತ್ತು ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದು, ಕೋವಿಡ್ 19 ಮೊದಲ ಅಲೆಯ ಸಂದರ್ಭದಲ್ಲಿ ಜನರಿಗೆ ಭಯವಿತ್ತು. ಕ್ವಾರಂಟೈನ್ ನಿಯಮಗಳನ್ನು ಪಾಲಿಸುತ್ತಿದ್ದರು. ಎರಡನೇ ಅಲೆ ಸಂದರ್ಭದಲ್ಲಿ ಸಾವು ನೋವು ಹೆಚ್ಚಾಗಿ ಸಂಭವಿಸಿದರೂ, ಜನರಲ್ಲಿ ಹಿಂದಿನ ಭೀತಿ, ನಿಯಮ ಪಾಲನೆಯ ಕಾಳಜಿ ಇಲ್ಲ ಎಂದು ಅಭಿಪ್ರಾಯಪಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು ನಿಯಮ ಪಾಲಿಸುವಂತೆ ಜನರ ಮನವೊಲಿಸಬೇಕೆಂದು ಸಲಹೆ ನೀಡಿದರು.

ದೇವನಹಳ್ಳಿಯ ಲೀಲಾವತಿಯವರು, ತಮ್ಮ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತೆ ಇಲ್ಲ. ಟಾಸ್ಕ್ ಫೋರ್ಸ್ ಸದಸ್ಯರಾಗಿ ಮನೆ ಮನೆ ಭೇಟಿ ನೀಡಿ, ಆರೋಗ್ಯ ಇಲಾಖೆ ಸಿಬ್ಬಂದಿಯೊಂದಿಗೆ ಸ್ವಾಬ್ ಪರೀಕ್ಷೆ ನಡೆಸಿ, ಸೋಂಕಿತರನ್ನು ಪತ್ತೆ ಹಚ್ಚಿ ಕೋವಿಡ್ ಕೇರ್ ಸೆಂಟರಿಗೆ ದಾಖಲಿಸಲಾಗುತ್ತಿದೆ. ವಿಶೇಷ ಶಿಬಿರ ನಡೆಸಿ, ವಿಶೇಷ ಚೇತನರೂ ಸೇರಿದಂತೆ 150ಕ್ಕೂ ಹೆಚ್ಚು ಜನರಿಗೆ ಲಸಿಕೆ ಹಾಕಿಸಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಶೇ. ನೂರರಷ್ಟು ಪ್ರಯತ್ನ ಪಟ್ಟು ಕೆಲಸಮಾಡುತ್ತಿರುವುದಾಗಿ ತಿಳಿಸಿದರು.

ಶಿವಮೊಗ್ಗ ಜಿಲ್ಲೆಯ ಶಿಲ್ಪ ಅವರು ಇದೀಗ ತಮ್ಮ ಗ್ರಾಮ ಕೋವಿಡ್ ಮುಕ್ತವಾಗಿದೆ ಎಂದು ಹೆಮ್ಮೆಯಿಂದ ತಿಳಿಸಿದರು.

ಬಳ್ಳಾರಿ ಜಿಲ್ಲೆಯ ನಾಗರತ್ನ ಅವರು, ತಮ್ಮ ವ್ಯಾಪ್ತಿಯ ಇಬ್ಬರು ಅಪೌಷ್ಟಿಕ ಮಕ್ಕಳನ್ನು ನಿನ್ನೆಯಷ್ಟೆ ಪ್ರಾರಂಭವಾಗಿರುವ ಬಾಲ ಚೈತನ್ಯ ಮಕ್ಕಳ ಆರೈಕೆ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ತಿಳಿಸಿದರು.

ಕೊಪ್ಪಳ ಜಿಲ್ಲೆಯ ಸುಮಂಗಲಾ ಬಂಡಿ ಅವರು ಕೋವಿಡ್ 19ರ ಕರ್ತವ್ಯಗಳೊಂದಿಗೆ ತಮ್ಮ ಅಂಗನವಾಡಿ ಮಕ್ಕಳು ವಿವಿಧ ಸಂಸ್ಥೆಗಳು ಆನ್ ಲೈನ್ ಮೂಲಕ ನಡೆಸಿದ ಅಭಿನಯಗೀತೆ ಮತ್ತಿತರ ಸ್ಪರ್ಧೆಗಳಲ್ಲಿ ಪ್ರಶಸ್ತಿ ಪತ್ರ ಪಡೆದಿರುವ ಕುರಿತು ಹೆಮ್ಮೆಯಿಂದ ಹೇಳಿಕೊಂಡರು.

ಉಡುಪಿ ಜಿಲ್ಲೆಯ ಸುಮಲತಾ ಅವರು, ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾಗ ಮನೆ ಮನೆಗೆ ಭೇಟಿ ನೀಡಿ ಆಹಾರ ಧಾನ್ಯಗಳನ್ನು ವಿತರಿಸುವುದು ಕಷ್ಟವಾಗುತ್ತಿದೆ ಎಂದು ತಮ್ಮ ಸಮಸ್ಯೆ ಹೇಳಿಕೊಂಡರು.

ತಮ್ಮ ಇಲಾಖೆಯ ಕರ್ತವ್ಯಗಳೊಂದಿಗೆ ಇತರ ಇಲಾಖೆಗಳ ಸಮೀಕ್ಷೆ ಮತ್ತಿತರ ಕೆಲಸಗಳ ಒತ್ತಡ ಹೆಚ್ಚುತ್ತಿದೆ. ಈ ಒತ್ತಡ ನಿವಾರಿಸುವಂತೆ ಹಲವು ಕಾರ್ಯಕರ್ತೆಯರು ಮನವಿ ಮಾಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರು ಸಹ ಇದಕ್ಕೆ ದನಿಗೂಡಿಸಿದರು.

ಮುಂದಿನ ದಿನಗಳಲ್ಲಿ ಈ ಸಮಸ್ಯೆ ಕುರಿತು ಪರಿಶೀಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ShareSendTweetShare
Previous Post

ರಾಜ್ಯದ್ಯಂತ 10 ಸಾವಿರ ಕ್ರೀಡಾಪಟುಗಳಿಗೆ ಉಚಿತ ಕೋವಿಡ್19 ಲಸಿಕೆ ಅಭಿಯಾನ

Next Post

ನಾಯಕತ್ವ ಬದಲಾವಣೆಯೇ.. ಪ್ರಶ್ನೆಗೆ ಇದು ಸಕಾಲವಲ್ಲ

Related Posts

ಪ್ರಜ್ವಲ್ ಕೇಸ್; ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ; ಚೆಲುವರಾಯಸ್ವಾಮಿ
Focus

ರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರ: ಎನ್.ಚಲುವರಾಯಸ್ವಾಮಿ

December 10, 2025 01:12 PM
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ
Focus

ಡಿಕೆಶಿ ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಕಾಂಗ್ರೆಸ್’ನಲ್ಲಿ ರಾಜಣ್ಣ ಹೇಳಿಕೆ ಸೃಷ್ಟಿಸಿದ ಸಂಚಲನ

December 09, 2025 10:12 AM
ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!
Focus

ಕಾರು ಚಲಾಯಿಸುವಾಗಲೂ ಹೆಲ್ಮೆಟ್ ಕಡ್ಡಾಯ? ಈ ವೀಡಿಯೊ ನೋಡಿ..!

December 09, 2025 09:12 AM
Focus

ಜಗಳೂರು: ಕೆಲವು ಹಳ್ಳಿಗಳ ರೈತರ ಜಮೀನಿಗೆ ಹಗಲು ವೇಳೆ ವಿದ್ಯುತ್ ಪೂರೈಕೆ

December 09, 2025 08:12 AM
ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ
Focus

ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಇಲ್ಲ

December 09, 2025 05:12 AM
ಬಿಜೆಪಿಯ ಮತ್ತೊಂದು ವಿಕೆಟ್ ಪತನ: ‘ಕೈ’ ಹಿಡಿದ ಮಾಜಿ ಸಚಿವ ನಾಗೇಶ್
Focus

ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಸಂಕಷ್ಟದಲ್ಲಿ ರೈತರು

December 09, 2025 05:12 AM

Popular Stories

  • ಬಿಟಿಎಂ ಕ್ಷೇತ್ರದ ಸರ್ಕಾರಿ ಶಾಲೆಗಳು.‌. ಯಾವುದೇ ಕಾರ್ಪೊರೇಟ್ ಶಾಲೆಗಳಿಗೆ ಕಮ್ಮಿಯಿಲ್ಲ.. ಸಚಿವ ರಾಮಲಿಂಗ ರೆಡ್ಡಿ ಕ್ಷೇತ್ರದಲ್ಲಿ ಬಡವರಿಗೂ ಸಿಗುತ್ತೆ ಶ್ರೀಮಂತರ ಶಿಕ್ಷಣ.‌!

    ಖಾಸಗಿ ಕಾರ್ಪೋರೆಟ್ ಶಾಲೆಗಳಿಗೂ ಕಮ್ಮಿ ಇಲ್ಲ!; ತೆಲಂಗಾಣ ರಾಜ್ಯದ ಶಿಕ್ಷಣ ಸುಧಾರಣಾ ಆಯೋಗದ ಅಧ್ಯಕ್ಷರ ಪ್ರಶಂಸೆ

    0 shares
    Share 0 Tweet 0
  • ಕಿದ್ವಾಯಿ ಆಸ್ಪತ್ರೆ: ವಿಲ್ಮ್ಸ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ಏಕ ಕಿಡ್ನಿಯ ಬಾಲಕನಿಗೆ ಮೂಳೆ ಮಜ್ಜೆಯ ಕಸಿ ಯಶಸ್ವಿ

    0 shares
    Share 0 Tweet 0
  • ಬಹು ನಿರೀಕ್ಷಿತ ‘ಒಪ್ಪೋ ಫೈಂಡ್ X9’ ಸರಣಿ ನ.18 ರಂದು ಬಿಡುಗಡೆ; ಬೆಲೆ ನೋಡಿದರೆ ಅಚ್ಚರಿ ಖಚಿತ

    0 shares
    Share 0 Tweet 0
  • Neuroblastoma: ಮರುಕಳಿಸುವ ಬಾಲ್ಯ ಕ್ಯಾನ್ಸರ್‌ಗಾಗಿ ಹೊಸ ಔಷಧ ಭರವಸೆ

    0 shares
    Share 0 Tweet 0
  • ಮೂಡಬಿದಿರೆಯ ಬಂಟರ ಸಂಘದ ‘ರಾಮೋತ್ಸವ’ ಅನನ್ಯ ಯಶೋಗಾಥೆ; ಹೋದಲ್ಲೆಲ್ಲಾ ಪ್ರಶಂಸೆಯ ಹೂಮಳೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In