Monday, July 27, 2026
Contact Us
UdayaNews
  • ಪ್ರಮುಖ ಸುದ್ದಿ
    ‘ಬಿಜೆಪಿಯವರ ಎದೆ ಸೀಳಿದರೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ ಹಾಗೂ ಆತ್ಮಸಾಕ್ಷಿ ಕಾಣುವುದಿಲ್ಲ’ ; ಪ್ರಿಯಾಂಕ್ ಖರ್ಗೆ ಟೀಕೆ

    ‘ಬಿಜೆಪಿಯವರ ಎದೆ ಸೀಳಿದರೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ ಹಾಗೂ ಆತ್ಮಸಾಕ್ಷಿ ಕಾಣುವುದಿಲ್ಲ’ ; ಪ್ರಿಯಾಂಕ್ ಖರ್ಗೆ ಟೀಕೆ

    ಪಂಜಾಬ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಆರೋಪಿಗಳಿಗಾಗಿ ಖಾಕಿ ಶೋಧ

    ಪಂಜಾಬ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಆರೋಪಿಗಳಿಗಾಗಿ ಖಾಕಿ ಶೋಧ

    ತ್ರಿಪುರಾ ಡಿಜಿಪಿ ಅನುರಾಗ್ ನಿಗೂಢ ಸಾವು: ವಿಶೇಷ ತಂಡದಲ್ಲಿ ಸದಸ್ಯರ ಸಂಖ್ಯೆ 10ಕ್ಕೆ ಏರಿಕೆ

    ತ್ರಿಪುರಾ ಡಿಜಿಪಿ ಅನುರಾಗ್ ನಿಗೂಢ ಸಾವು: ವಿಶೇಷ ತಂಡದಲ್ಲಿ ಸದಸ್ಯರ ಸಂಖ್ಯೆ 10ಕ್ಕೆ ಏರಿಕೆ

    ಸರ್ಕಾರಕ್ಕೆ ತಾಕತ್ತಿದ್ದರೆ ಸಿ.ಟಿ. ರವಿ ಅವರನ್ನು ಮುಟ್ಟಿ ನೋಡಲಿ: ಬಿಜೆಪಿ ಸವಾಲು

    ಸರ್ಕಾರಕ್ಕೆ ತಾಕತ್ತಿದ್ದರೆ ಸಿ.ಟಿ. ರವಿ ಅವರನ್ನು ಮುಟ್ಟಿ ನೋಡಲಿ: ಬಿಜೆಪಿ ಸವಾಲು

    ಪಶುವೈದ್ಯಕೀಯ ಇಲಾಖೆ ನೇಮಕಾತಿ ಹಗರಣ ಬಗ್ಗೆ ಸಿಬಿಐ ತನಿಖೆ ನಡೆಸಿ: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ

    ಪಶುವೈದ್ಯಕೀಯ ಇಲಾಖೆ ನೇಮಕಾತಿ ಹಗರಣ ಬಗ್ಗೆ ಸಿಬಿಐ ತನಿಖೆ ನಡೆಸಿ: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ

    ರಾಜ್ಯವೇ ಬರ ಬಗ್ಗೆ ಘೋಷಣೆ ಮಾಡದಿದ್ದರೆ ಕೇಂದ್ರ ತಂಡ ಹೇಗೆ ಬರುತ್ತದೆ?: ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ರಾಜ್ಯವೇ ಬರ ಬಗ್ಗೆ ಘೋಷಣೆ ಮಾಡದಿದ್ದರೆ ಕೇಂದ್ರ ತಂಡ ಹೇಗೆ ಬರುತ್ತದೆ?: ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ರಾಷ್ಟ್ರ ಸೇವಿಕಾ ಸಮಿತಿಯ ಅಖಿಲ ಭಾರತೀಯ ಕಾರ್ಯಕಾರಿಣಿ ಬೈಠಕ್; ಜನಸಂಖ್ಯಾ ನೀತಿ, ಸಮಾನ ನಾಗರಿಕ ಸಂಹಿತೆ ಜಾರಿಗೆ ಆಗ್ರಹ

    ರಾಷ್ಟ್ರ ಸೇವಿಕಾ ಸಮಿತಿಯ ಅಖಿಲ ಭಾರತೀಯ ಕಾರ್ಯಕಾರಿಣಿ ಬೈಠಕ್; ಜನಸಂಖ್ಯಾ ನೀತಿ, ಸಮಾನ ನಾಗರಿಕ ಸಂಹಿತೆ ಜಾರಿಗೆ ಆಗ್ರಹ

    ಬಿಪಿಎಲ್ ಕಾರ್ಡ್ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಳ: ಯಾವುದೇ ಬಿಪಿಎಲ್ ಕಾರ್ಡ್ ರದ್ದು ಇಲ್ಲ

    ಬಿಪಿಎಲ್ ಕಾರ್ಡ್ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಳ: ಯಾವುದೇ ಬಿಪಿಎಲ್ ಕಾರ್ಡ್ ರದ್ದು ಇಲ್ಲ

    ‘ರಾಜಕೀಯ ಕಲುಷಿತವಾಗಿದೆ’ ಎನ್ನುತ್ತಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ

    ‘ರಾಜಕೀಯ ಕಲುಷಿತವಾಗಿದೆ’ ಎನ್ನುತ್ತಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

  • ರಾಜ್ಯ
    ‘ಬಿಜೆಪಿಯವರ ಎದೆ ಸೀಳಿದರೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ ಹಾಗೂ ಆತ್ಮಸಾಕ್ಷಿ ಕಾಣುವುದಿಲ್ಲ’ ; ಪ್ರಿಯಾಂಕ್ ಖರ್ಗೆ ಟೀಕೆ

    ‘ಬಿಜೆಪಿಯವರ ಎದೆ ಸೀಳಿದರೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ ಹಾಗೂ ಆತ್ಮಸಾಕ್ಷಿ ಕಾಣುವುದಿಲ್ಲ’ ; ಪ್ರಿಯಾಂಕ್ ಖರ್ಗೆ ಟೀಕೆ

    ಸರ್ಕಾರಕ್ಕೆ ತಾಕತ್ತಿದ್ದರೆ ಸಿ.ಟಿ. ರವಿ ಅವರನ್ನು ಮುಟ್ಟಿ ನೋಡಲಿ: ಬಿಜೆಪಿ ಸವಾಲು

    ಸರ್ಕಾರಕ್ಕೆ ತಾಕತ್ತಿದ್ದರೆ ಸಿ.ಟಿ. ರವಿ ಅವರನ್ನು ಮುಟ್ಟಿ ನೋಡಲಿ: ಬಿಜೆಪಿ ಸವಾಲು

    ಪಶುವೈದ್ಯಕೀಯ ಇಲಾಖೆ ನೇಮಕಾತಿ ಹಗರಣ ಬಗ್ಗೆ ಸಿಬಿಐ ತನಿಖೆ ನಡೆಸಿ: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ

    ಪಶುವೈದ್ಯಕೀಯ ಇಲಾಖೆ ನೇಮಕಾತಿ ಹಗರಣ ಬಗ್ಗೆ ಸಿಬಿಐ ತನಿಖೆ ನಡೆಸಿ: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ

    ರಾಜ್ಯವೇ ಬರ ಬಗ್ಗೆ ಘೋಷಣೆ ಮಾಡದಿದ್ದರೆ ಕೇಂದ್ರ ತಂಡ ಹೇಗೆ ಬರುತ್ತದೆ?: ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ರಾಜ್ಯವೇ ಬರ ಬಗ್ಗೆ ಘೋಷಣೆ ಮಾಡದಿದ್ದರೆ ಕೇಂದ್ರ ತಂಡ ಹೇಗೆ ಬರುತ್ತದೆ?: ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಬಿಪಿಎಲ್ ಕಾರ್ಡ್ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಳ: ಯಾವುದೇ ಬಿಪಿಎಲ್ ಕಾರ್ಡ್ ರದ್ದು ಇಲ್ಲ

    ಬಿಪಿಎಲ್ ಕಾರ್ಡ್ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಳ: ಯಾವುದೇ ಬಿಪಿಎಲ್ ಕಾರ್ಡ್ ರದ್ದು ಇಲ್ಲ

    ‘ರಾಜಕೀಯ ಕಲುಷಿತವಾಗಿದೆ’ ಎನ್ನುತ್ತಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ

    ‘ರಾಜಕೀಯ ಕಲುಷಿತವಾಗಿದೆ’ ಎನ್ನುತ್ತಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ

    ಮೇಕೆದಾಟು ಸೇರಿ ಕಾವೇರಿ ವಿವಾದಕ್ಕೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಿ: ತಮಿಳುನಾಡು ಸಿಎಂಗೆ ಕುರುಬೂರು ಮನವಿ

    ಮೇಕೆದಾಟು ಸೇರಿ ಕಾವೇರಿ ವಿವಾದಕ್ಕೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಿ: ತಮಿಳುನಾಡು ಸಿಎಂಗೆ ಕುರುಬೂರು ಮನವಿ

    ಬಿಜೆಪಿ ರಾಜ್ಯ ಅಧ್ಯಕ್ಷರ ಹೇಳಿಕೆ ನಾಚಿಕೆಗೇಡಿನ ಪರಮಾವಧಿ; ರಮೇಶ್ ಬಾಬು ಟೀಕಾಸ್ತ್ರ

    ಬಿಜೆಪಿ ರಾಜ್ಯ ಅಧ್ಯಕ್ಷರ ಹೇಳಿಕೆ ನಾಚಿಕೆಗೇಡಿನ ಪರಮಾವಧಿ; ರಮೇಶ್ ಬಾಬು ಟೀಕಾಸ್ತ್ರ

    ಪ್ರಧಾನ್ ತಲೆದಂಡ ಸಾಕಾಗದು; ಮೋದಿ ನಿರ್ಗಮಿಸುವವರೆಗೂ ಹೋರಾಟ ಮುಂದುವರಿಯಲಿ ಎಂದ ಸಿದ್ದರಾಮಯ್ಯ

    ಪ್ರಧಾನ್ ತಲೆದಂಡ ಸಾಕಾಗದು; ಮೋದಿ ನಿರ್ಗಮಿಸುವವರೆಗೂ ಹೋರಾಟ ಮುಂದುವರಿಯಲಿ ಎಂದ ಸಿದ್ದರಾಮಯ್ಯ

    ಬರ ನಿರ್ವಹಣೆಗೆ ವಿಶೇಷ ಕ್ರಮ, ಕುಡಿಯುವ ನೀರು, ಇ-ಖಾತೆ, ಭೂ ಬ್ಯಾಂಕ್‌ಗೆ ಒತ್ತು; : ಡಿ.ಕೆ. ಶಿವಕುಮಾರ್

    ಬರ ನಿರ್ವಹಣೆಗೆ ವಿಶೇಷ ಕ್ರಮ, ಕುಡಿಯುವ ನೀರು, ಇ-ಖಾತೆ, ಭೂ ಬ್ಯಾಂಕ್‌ಗೆ ಒತ್ತು; : ಡಿ.ಕೆ. ಶಿವಕುಮಾರ್

  • ದೇಶ
    ಪಂಜಾಬ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಆರೋಪಿಗಳಿಗಾಗಿ ಖಾಕಿ ಶೋಧ

    ಪಂಜಾಬ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಆರೋಪಿಗಳಿಗಾಗಿ ಖಾಕಿ ಶೋಧ

    ತ್ರಿಪುರಾ ಡಿಜಿಪಿ ಅನುರಾಗ್ ನಿಗೂಢ ಸಾವು: ವಿಶೇಷ ತಂಡದಲ್ಲಿ ಸದಸ್ಯರ ಸಂಖ್ಯೆ 10ಕ್ಕೆ ಏರಿಕೆ

    ತ್ರಿಪುರಾ ಡಿಜಿಪಿ ಅನುರಾಗ್ ನಿಗೂಢ ಸಾವು: ವಿಶೇಷ ತಂಡದಲ್ಲಿ ಸದಸ್ಯರ ಸಂಖ್ಯೆ 10ಕ್ಕೆ ಏರಿಕೆ

    ರಾಷ್ಟ್ರ ಸೇವಿಕಾ ಸಮಿತಿಯ ಅಖಿಲ ಭಾರತೀಯ ಕಾರ್ಯಕಾರಿಣಿ ಬೈಠಕ್; ಜನಸಂಖ್ಯಾ ನೀತಿ, ಸಮಾನ ನಾಗರಿಕ ಸಂಹಿತೆ ಜಾರಿಗೆ ಆಗ್ರಹ

    ರಾಷ್ಟ್ರ ಸೇವಿಕಾ ಸಮಿತಿಯ ಅಖಿಲ ಭಾರತೀಯ ಕಾರ್ಯಕಾರಿಣಿ ಬೈಠಕ್; ಜನಸಂಖ್ಯಾ ನೀತಿ, ಸಮಾನ ನಾಗರಿಕ ಸಂಹಿತೆ ಜಾರಿಗೆ ಆಗ್ರಹ

    ಪ್ರಧಾನ್ ರಾಜೀನಾಮೆ ನಂತರ ಇದೀಗ ಅಮಿತ್ ಶಾ ವಿರುದ್ಧ ರಾಹುಲ್ ತಂತ್ರ; ಸಂಸತ್ತಿನಲ್ಲಿ ಸಮರಕ್ಕೆ ಸಿದ್ಧತೆ!

    ಪ್ರಧಾನ್ ರಾಜೀನಾಮೆ ನಂತರ ಇದೀಗ ಅಮಿತ್ ಶಾ ವಿರುದ್ಧ ರಾಹುಲ್ ತಂತ್ರ; ಸಂಸತ್ತಿನಲ್ಲಿ ಸಮರಕ್ಕೆ ಸಿದ್ಧತೆ!

    ಸಿಜೆಪಿ ಪ್ರತಿಭಟನೆ ಕುರಿತು ಅಪಪ್ರಚಾರ: 400ಕ್ಕೂ ಹೆಚ್ಚು ಪಾಕ್‌ ಮೂಲದ ಖಾತೆ ಬ್ಲಾಕ್

    ಸಿಜೆಪಿ ಪ್ರತಿಭಟನೆ ಕುರಿತು ಅಪಪ್ರಚಾರ: 400ಕ್ಕೂ ಹೆಚ್ಚು ಪಾಕ್‌ ಮೂಲದ ಖಾತೆ ಬ್ಲಾಕ್

    CJP ಪ್ರತಿಭಟನಾಕಾರರ ವಿರುದ್ಧ ಕ್ರಮವಿಲ್ಲ ಎಂದು ಕೇಂದ್ರ ಸರ್ಕಾರ ಭರವಸೆ

    CJP ಪ್ರತಿಭಟನಾಕಾರರ ವಿರುದ್ಧ ಕ್ರಮವಿಲ್ಲ ಎಂದು ಕೇಂದ್ರ ಸರ್ಕಾರ ಭರವಸೆ

    ಪ್ರಧಾನ್ ರಾಜೀನಾಮೆ ನಂತರ ಪ್ರಲ್ಹಾದ್ ಜೋಶಿಗೆ ಶಿಕ್ಷಣ ಖಾತೆ ಹೆಚ್ಚುವರಿ ಹೊಣೆ

    ಪ್ರಧಾನ್ ರಾಜೀನಾಮೆ ನಂತರ ಪ್ರಲ್ಹಾದ್ ಜೋಶಿಗೆ ಶಿಕ್ಷಣ ಖಾತೆ ಹೆಚ್ಚುವರಿ ಹೊಣೆ

    ನೀಟ್ ವಿವಾದ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ನಿರ್ಧಾರ ಎಂದ ನಾಯಕ

    ನೀಟ್ ವಿವಾದ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ನಿರ್ಧಾರ ಎಂದ ನಾಯಕ

    ಪ್ರಧಾನ್ ರಾಜೀನಾಮೆ ಸಾಕಾಗಲ್ಲ, ಇನ್ನೆರಡು ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಸಿಜೆಪಿ ಗಡುವು

    ಪ್ರಧಾನ್ ರಾಜೀನಾಮೆ ಸಾಕಾಗಲ್ಲ, ಇನ್ನೆರಡು ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಸಿಜೆಪಿ ಗಡುವು

    ನೀಟ್ ವಿವಾದದ ನಡುವೆ ಪ್ರಧಾನಿ ಮೋದಿ ಅವರಿಂದ ಮತ್ತೊಂದು ಮಧ್ಯರಾತ್ರಿ ವಿಡಿಯೋ

    ನೀಟ್ ವಿವಾದದ ನಡುವೆ ಪ್ರಧಾನಿ ಮೋದಿ ಅವರಿಂದ ಮತ್ತೊಂದು ಮಧ್ಯರಾತ್ರಿ ವಿಡಿಯೋ

  • ವಿದೇಶ
    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

  • ಆಧ್ಯಾತ್ಮ
    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ‘ಬಿಜೆಪಿಯವರ ಎದೆ ಸೀಳಿದರೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ ಹಾಗೂ ಆತ್ಮಸಾಕ್ಷಿ ಕಾಣುವುದಿಲ್ಲ’ ; ಪ್ರಿಯಾಂಕ್ ಖರ್ಗೆ ಟೀಕೆ

    ‘ಬಿಜೆಪಿಯವರ ಎದೆ ಸೀಳಿದರೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ ಹಾಗೂ ಆತ್ಮಸಾಕ್ಷಿ ಕಾಣುವುದಿಲ್ಲ’ ; ಪ್ರಿಯಾಂಕ್ ಖರ್ಗೆ ಟೀಕೆ

    ಪಂಜಾಬ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಆರೋಪಿಗಳಿಗಾಗಿ ಖಾಕಿ ಶೋಧ

    ಪಂಜಾಬ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಆರೋಪಿಗಳಿಗಾಗಿ ಖಾಕಿ ಶೋಧ

    ತ್ರಿಪುರಾ ಡಿಜಿಪಿ ಅನುರಾಗ್ ನಿಗೂಢ ಸಾವು: ವಿಶೇಷ ತಂಡದಲ್ಲಿ ಸದಸ್ಯರ ಸಂಖ್ಯೆ 10ಕ್ಕೆ ಏರಿಕೆ

    ತ್ರಿಪುರಾ ಡಿಜಿಪಿ ಅನುರಾಗ್ ನಿಗೂಢ ಸಾವು: ವಿಶೇಷ ತಂಡದಲ್ಲಿ ಸದಸ್ಯರ ಸಂಖ್ಯೆ 10ಕ್ಕೆ ಏರಿಕೆ

    ಸರ್ಕಾರಕ್ಕೆ ತಾಕತ್ತಿದ್ದರೆ ಸಿ.ಟಿ. ರವಿ ಅವರನ್ನು ಮುಟ್ಟಿ ನೋಡಲಿ: ಬಿಜೆಪಿ ಸವಾಲು

    ಸರ್ಕಾರಕ್ಕೆ ತಾಕತ್ತಿದ್ದರೆ ಸಿ.ಟಿ. ರವಿ ಅವರನ್ನು ಮುಟ್ಟಿ ನೋಡಲಿ: ಬಿಜೆಪಿ ಸವಾಲು

    ಪಶುವೈದ್ಯಕೀಯ ಇಲಾಖೆ ನೇಮಕಾತಿ ಹಗರಣ ಬಗ್ಗೆ ಸಿಬಿಐ ತನಿಖೆ ನಡೆಸಿ: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ

    ಪಶುವೈದ್ಯಕೀಯ ಇಲಾಖೆ ನೇಮಕಾತಿ ಹಗರಣ ಬಗ್ಗೆ ಸಿಬಿಐ ತನಿಖೆ ನಡೆಸಿ: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ

    ರಾಜ್ಯವೇ ಬರ ಬಗ್ಗೆ ಘೋಷಣೆ ಮಾಡದಿದ್ದರೆ ಕೇಂದ್ರ ತಂಡ ಹೇಗೆ ಬರುತ್ತದೆ?: ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ರಾಜ್ಯವೇ ಬರ ಬಗ್ಗೆ ಘೋಷಣೆ ಮಾಡದಿದ್ದರೆ ಕೇಂದ್ರ ತಂಡ ಹೇಗೆ ಬರುತ್ತದೆ?: ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ರಾಷ್ಟ್ರ ಸೇವಿಕಾ ಸಮಿತಿಯ ಅಖಿಲ ಭಾರತೀಯ ಕಾರ್ಯಕಾರಿಣಿ ಬೈಠಕ್; ಜನಸಂಖ್ಯಾ ನೀತಿ, ಸಮಾನ ನಾಗರಿಕ ಸಂಹಿತೆ ಜಾರಿಗೆ ಆಗ್ರಹ

    ರಾಷ್ಟ್ರ ಸೇವಿಕಾ ಸಮಿತಿಯ ಅಖಿಲ ಭಾರತೀಯ ಕಾರ್ಯಕಾರಿಣಿ ಬೈಠಕ್; ಜನಸಂಖ್ಯಾ ನೀತಿ, ಸಮಾನ ನಾಗರಿಕ ಸಂಹಿತೆ ಜಾರಿಗೆ ಆಗ್ರಹ

    ಬಿಪಿಎಲ್ ಕಾರ್ಡ್ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಳ: ಯಾವುದೇ ಬಿಪಿಎಲ್ ಕಾರ್ಡ್ ರದ್ದು ಇಲ್ಲ

    ಬಿಪಿಎಲ್ ಕಾರ್ಡ್ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಳ: ಯಾವುದೇ ಬಿಪಿಎಲ್ ಕಾರ್ಡ್ ರದ್ದು ಇಲ್ಲ

    ‘ರಾಜಕೀಯ ಕಲುಷಿತವಾಗಿದೆ’ ಎನ್ನುತ್ತಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ

    ‘ರಾಜಕೀಯ ಕಲುಷಿತವಾಗಿದೆ’ ಎನ್ನುತ್ತಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

  • ರಾಜ್ಯ
    ‘ಬಿಜೆಪಿಯವರ ಎದೆ ಸೀಳಿದರೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ ಹಾಗೂ ಆತ್ಮಸಾಕ್ಷಿ ಕಾಣುವುದಿಲ್ಲ’ ; ಪ್ರಿಯಾಂಕ್ ಖರ್ಗೆ ಟೀಕೆ

    ‘ಬಿಜೆಪಿಯವರ ಎದೆ ಸೀಳಿದರೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ ಹಾಗೂ ಆತ್ಮಸಾಕ್ಷಿ ಕಾಣುವುದಿಲ್ಲ’ ; ಪ್ರಿಯಾಂಕ್ ಖರ್ಗೆ ಟೀಕೆ

    ಸರ್ಕಾರಕ್ಕೆ ತಾಕತ್ತಿದ್ದರೆ ಸಿ.ಟಿ. ರವಿ ಅವರನ್ನು ಮುಟ್ಟಿ ನೋಡಲಿ: ಬಿಜೆಪಿ ಸವಾಲು

    ಸರ್ಕಾರಕ್ಕೆ ತಾಕತ್ತಿದ್ದರೆ ಸಿ.ಟಿ. ರವಿ ಅವರನ್ನು ಮುಟ್ಟಿ ನೋಡಲಿ: ಬಿಜೆಪಿ ಸವಾಲು

    ಪಶುವೈದ್ಯಕೀಯ ಇಲಾಖೆ ನೇಮಕಾತಿ ಹಗರಣ ಬಗ್ಗೆ ಸಿಬಿಐ ತನಿಖೆ ನಡೆಸಿ: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ

    ಪಶುವೈದ್ಯಕೀಯ ಇಲಾಖೆ ನೇಮಕಾತಿ ಹಗರಣ ಬಗ್ಗೆ ಸಿಬಿಐ ತನಿಖೆ ನಡೆಸಿ: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ

    ರಾಜ್ಯವೇ ಬರ ಬಗ್ಗೆ ಘೋಷಣೆ ಮಾಡದಿದ್ದರೆ ಕೇಂದ್ರ ತಂಡ ಹೇಗೆ ಬರುತ್ತದೆ?: ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ರಾಜ್ಯವೇ ಬರ ಬಗ್ಗೆ ಘೋಷಣೆ ಮಾಡದಿದ್ದರೆ ಕೇಂದ್ರ ತಂಡ ಹೇಗೆ ಬರುತ್ತದೆ?: ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಬಿಪಿಎಲ್ ಕಾರ್ಡ್ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಳ: ಯಾವುದೇ ಬಿಪಿಎಲ್ ಕಾರ್ಡ್ ರದ್ದು ಇಲ್ಲ

    ಬಿಪಿಎಲ್ ಕಾರ್ಡ್ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಳ: ಯಾವುದೇ ಬಿಪಿಎಲ್ ಕಾರ್ಡ್ ರದ್ದು ಇಲ್ಲ

    ‘ರಾಜಕೀಯ ಕಲುಷಿತವಾಗಿದೆ’ ಎನ್ನುತ್ತಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ

    ‘ರಾಜಕೀಯ ಕಲುಷಿತವಾಗಿದೆ’ ಎನ್ನುತ್ತಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ

    ಮೇಕೆದಾಟು ಸೇರಿ ಕಾವೇರಿ ವಿವಾದಕ್ಕೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಿ: ತಮಿಳುನಾಡು ಸಿಎಂಗೆ ಕುರುಬೂರು ಮನವಿ

    ಮೇಕೆದಾಟು ಸೇರಿ ಕಾವೇರಿ ವಿವಾದಕ್ಕೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಿ: ತಮಿಳುನಾಡು ಸಿಎಂಗೆ ಕುರುಬೂರು ಮನವಿ

    ಬಿಜೆಪಿ ರಾಜ್ಯ ಅಧ್ಯಕ್ಷರ ಹೇಳಿಕೆ ನಾಚಿಕೆಗೇಡಿನ ಪರಮಾವಧಿ; ರಮೇಶ್ ಬಾಬು ಟೀಕಾಸ್ತ್ರ

    ಬಿಜೆಪಿ ರಾಜ್ಯ ಅಧ್ಯಕ್ಷರ ಹೇಳಿಕೆ ನಾಚಿಕೆಗೇಡಿನ ಪರಮಾವಧಿ; ರಮೇಶ್ ಬಾಬು ಟೀಕಾಸ್ತ್ರ

    ಪ್ರಧಾನ್ ತಲೆದಂಡ ಸಾಕಾಗದು; ಮೋದಿ ನಿರ್ಗಮಿಸುವವರೆಗೂ ಹೋರಾಟ ಮುಂದುವರಿಯಲಿ ಎಂದ ಸಿದ್ದರಾಮಯ್ಯ

    ಪ್ರಧಾನ್ ತಲೆದಂಡ ಸಾಕಾಗದು; ಮೋದಿ ನಿರ್ಗಮಿಸುವವರೆಗೂ ಹೋರಾಟ ಮುಂದುವರಿಯಲಿ ಎಂದ ಸಿದ್ದರಾಮಯ್ಯ

    ಬರ ನಿರ್ವಹಣೆಗೆ ವಿಶೇಷ ಕ್ರಮ, ಕುಡಿಯುವ ನೀರು, ಇ-ಖಾತೆ, ಭೂ ಬ್ಯಾಂಕ್‌ಗೆ ಒತ್ತು; : ಡಿ.ಕೆ. ಶಿವಕುಮಾರ್

    ಬರ ನಿರ್ವಹಣೆಗೆ ವಿಶೇಷ ಕ್ರಮ, ಕುಡಿಯುವ ನೀರು, ಇ-ಖಾತೆ, ಭೂ ಬ್ಯಾಂಕ್‌ಗೆ ಒತ್ತು; : ಡಿ.ಕೆ. ಶಿವಕುಮಾರ್

  • ದೇಶ
    ಪಂಜಾಬ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಆರೋಪಿಗಳಿಗಾಗಿ ಖಾಕಿ ಶೋಧ

    ಪಂಜಾಬ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಆರೋಪಿಗಳಿಗಾಗಿ ಖಾಕಿ ಶೋಧ

    ತ್ರಿಪುರಾ ಡಿಜಿಪಿ ಅನುರಾಗ್ ನಿಗೂಢ ಸಾವು: ವಿಶೇಷ ತಂಡದಲ್ಲಿ ಸದಸ್ಯರ ಸಂಖ್ಯೆ 10ಕ್ಕೆ ಏರಿಕೆ

    ತ್ರಿಪುರಾ ಡಿಜಿಪಿ ಅನುರಾಗ್ ನಿಗೂಢ ಸಾವು: ವಿಶೇಷ ತಂಡದಲ್ಲಿ ಸದಸ್ಯರ ಸಂಖ್ಯೆ 10ಕ್ಕೆ ಏರಿಕೆ

    ರಾಷ್ಟ್ರ ಸೇವಿಕಾ ಸಮಿತಿಯ ಅಖಿಲ ಭಾರತೀಯ ಕಾರ್ಯಕಾರಿಣಿ ಬೈಠಕ್; ಜನಸಂಖ್ಯಾ ನೀತಿ, ಸಮಾನ ನಾಗರಿಕ ಸಂಹಿತೆ ಜಾರಿಗೆ ಆಗ್ರಹ

    ರಾಷ್ಟ್ರ ಸೇವಿಕಾ ಸಮಿತಿಯ ಅಖಿಲ ಭಾರತೀಯ ಕಾರ್ಯಕಾರಿಣಿ ಬೈಠಕ್; ಜನಸಂಖ್ಯಾ ನೀತಿ, ಸಮಾನ ನಾಗರಿಕ ಸಂಹಿತೆ ಜಾರಿಗೆ ಆಗ್ರಹ

    ಪ್ರಧಾನ್ ರಾಜೀನಾಮೆ ನಂತರ ಇದೀಗ ಅಮಿತ್ ಶಾ ವಿರುದ್ಧ ರಾಹುಲ್ ತಂತ್ರ; ಸಂಸತ್ತಿನಲ್ಲಿ ಸಮರಕ್ಕೆ ಸಿದ್ಧತೆ!

    ಪ್ರಧಾನ್ ರಾಜೀನಾಮೆ ನಂತರ ಇದೀಗ ಅಮಿತ್ ಶಾ ವಿರುದ್ಧ ರಾಹುಲ್ ತಂತ್ರ; ಸಂಸತ್ತಿನಲ್ಲಿ ಸಮರಕ್ಕೆ ಸಿದ್ಧತೆ!

    ಸಿಜೆಪಿ ಪ್ರತಿಭಟನೆ ಕುರಿತು ಅಪಪ್ರಚಾರ: 400ಕ್ಕೂ ಹೆಚ್ಚು ಪಾಕ್‌ ಮೂಲದ ಖಾತೆ ಬ್ಲಾಕ್

    ಸಿಜೆಪಿ ಪ್ರತಿಭಟನೆ ಕುರಿತು ಅಪಪ್ರಚಾರ: 400ಕ್ಕೂ ಹೆಚ್ಚು ಪಾಕ್‌ ಮೂಲದ ಖಾತೆ ಬ್ಲಾಕ್

    CJP ಪ್ರತಿಭಟನಾಕಾರರ ವಿರುದ್ಧ ಕ್ರಮವಿಲ್ಲ ಎಂದು ಕೇಂದ್ರ ಸರ್ಕಾರ ಭರವಸೆ

    CJP ಪ್ರತಿಭಟನಾಕಾರರ ವಿರುದ್ಧ ಕ್ರಮವಿಲ್ಲ ಎಂದು ಕೇಂದ್ರ ಸರ್ಕಾರ ಭರವಸೆ

    ಪ್ರಧಾನ್ ರಾಜೀನಾಮೆ ನಂತರ ಪ್ರಲ್ಹಾದ್ ಜೋಶಿಗೆ ಶಿಕ್ಷಣ ಖಾತೆ ಹೆಚ್ಚುವರಿ ಹೊಣೆ

    ಪ್ರಧಾನ್ ರಾಜೀನಾಮೆ ನಂತರ ಪ್ರಲ್ಹಾದ್ ಜೋಶಿಗೆ ಶಿಕ್ಷಣ ಖಾತೆ ಹೆಚ್ಚುವರಿ ಹೊಣೆ

    ನೀಟ್ ವಿವಾದ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ನಿರ್ಧಾರ ಎಂದ ನಾಯಕ

    ನೀಟ್ ವಿವಾದ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ನಿರ್ಧಾರ ಎಂದ ನಾಯಕ

    ಪ್ರಧಾನ್ ರಾಜೀನಾಮೆ ಸಾಕಾಗಲ್ಲ, ಇನ್ನೆರಡು ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಸಿಜೆಪಿ ಗಡುವು

    ಪ್ರಧಾನ್ ರಾಜೀನಾಮೆ ಸಾಕಾಗಲ್ಲ, ಇನ್ನೆರಡು ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಸಿಜೆಪಿ ಗಡುವು

    ನೀಟ್ ವಿವಾದದ ನಡುವೆ ಪ್ರಧಾನಿ ಮೋದಿ ಅವರಿಂದ ಮತ್ತೊಂದು ಮಧ್ಯರಾತ್ರಿ ವಿಡಿಯೋ

    ನೀಟ್ ವಿವಾದದ ನಡುವೆ ಪ್ರಧಾನಿ ಮೋದಿ ಅವರಿಂದ ಮತ್ತೊಂದು ಮಧ್ಯರಾತ್ರಿ ವಿಡಿಯೋ

  • ವಿದೇಶ
    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

  • ಆಧ್ಯಾತ್ಮ
    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home ಪ್ರಮುಖ ಸುದ್ದಿ

ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಮುಖ್ಯಮಂತ್ರಿ ಸಂವಾದ; ಮೂರನೇ ಅಲೆಗೆ ಸಿದ್ಧತೆಗೆ ಸಲಹೆ

by Udaya News
June 9, 2021
in ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
1 min read
0
ಕೋವಿಡ್ ಸೇನಾನಿಗಳೊಂದಿಗೆ ಮುಖ್ಯಮಂತ್ರಿ ಹೃದಯಸ್ಪರ್ಶಿ ಸಂವಾದ
Share on FacebookShare via: WhatsApp

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ರಾಜ್ಯದ ವಿವಿಧ ಜಿಲ್ಲೆಗಳ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ವಿಡಿಯೊ ಸಂವಾದ ನಡೆಸಿ, ಅವರ ಕಾರ್ಯನಿರ್ವಹಣೆ, ಸಮಸ್ಯೆಗಳು, ಸವಾಲುಗಳು ಮತ್ತು ಇತರ ವಿಷಯಗಳ ಕುರಿತು ಚರ್ಚಿಸಿದರು.

ಕೋವಿಡ್-19 ಸೋಂಕಿನ ನಿಯಂತ್ರಣದಲ್ಲಿ ತಳಹಂತದಲ್ಲಿ ಅಂಗನವಾಡಿ ಕಾರ್ಯಕರ್ತೆಯರೂ, ಗಮನಾರ್ಹ ಸೇವೆ ಸಲ್ಲಿಸುತ್ತಿದ್ದಾರೆ. ಆರು ವರ್ಷದೊಳಗಿನ ಮಕ್ಕಳು, ಗರ್ಭಿಣಿ, ಬಾಣಂತಿಯರ ಆರೋಗ್ಯ ರಕ್ಷಣೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅತಿ ಮುಖ್ಯವಾದುದು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

RelatedPosts

‘ಬಿಜೆಪಿಯವರ ಎದೆ ಸೀಳಿದರೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ ಹಾಗೂ ಆತ್ಮಸಾಕ್ಷಿ ಕಾಣುವುದಿಲ್ಲ’ ; ಪ್ರಿಯಾಂಕ್ ಖರ್ಗೆ ಟೀಕೆ

ಪಂಜಾಬ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಆರೋಪಿಗಳಿಗಾಗಿ ಖಾಕಿ ಶೋಧ

ತ್ರಿಪುರಾ ಡಿಜಿಪಿ ಅನುರಾಗ್ ನಿಗೂಢ ಸಾವು: ವಿಶೇಷ ತಂಡದಲ್ಲಿ ಸದಸ್ಯರ ಸಂಖ್ಯೆ 10ಕ್ಕೆ ಏರಿಕೆ

ಮೂರನೇ ಅಲೆಯಲ್ಲಿ ಕೋವಿಡ್-19 ಸೋಂಕು ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮಕ್ಕಳ ರಕ್ಷಣೆಯಲ್ಲಿ ನಿಮ್ಮ ಪಾತ್ರ ಅತಿ ಮುಖ್ಯವಾದುದು.

ಅಪೌಷ್ಟಿಕ ಮಕ್ಕಳು, ಅನಾರೋಗ್ಯ ಪೀಡಿತ ಮಕ್ಕಳನ್ನು ಗುರುತಿಸಿ, ಅವರ ಆರೊಗ್ಯ ರಕ್ಷಣೆಗೆ ಆದ್ಯತೆ ನೀಡಬೇಕಾಗಿದೆ. ಈ ದಿಸೆಯಲ್ಲಿ ಆರೋಗ್ಯ ಇಲಾಖೆಯೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಸೋಂಕು ನಿಯಂತ್ರಣಕ್ಕೆ ಆಸ್ಥೆಯಿಂದ ಶ್ರಮಿಸಬೇಕೆಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಕೋವಿಡ್-19ರ ಸಂದರ್ಭದಲ್ಲಿ ಮನೆ-ಮನೆ ಭೇಟಿ ನೀಡಿ ಅರಿವು ಮೂಡಿಸುವುದು, ಗ್ರಾಮ ಪಂಚಾಯಿತಿ ಟಾಸ್ಕ್ ಫೋರ್ಸ್‍ನಲ್ಲಿ ಕಾರ್ಯನಿರ್ವಹಣೆ ಜೊತೆಗೆ ಅಂಗನವಾಡಿಗಳು ಮುಚ್ಚಿದ ಕಾರಣ ಫಲಾನುಭವಿ ಮಕ್ಕಳು, ಬಾಣಂತಿಯರು, ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ ಸಾಮಗ್ರಿಗಳನ್ನು ಮನೆಗೆ ತಲುಪಿಸುವ ಕೆಲಸವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ರಾಜ್ಯದಲ್ಲಿ ಶೇ. 85.91ರಷ್ಟು ಅಂಗನವಾಡಿ ಕಾರ್ಯಕರ್ತೆಯರು / ಸಹಾಯಕಿಯರು ಲಸಿಕೆ ಪಡೆದಿರುವ ಕುರಿತು ಸಂತಸ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಅಂಗನವಾಡಿ ಕಾರ್ಯಕರ್ತೆಯರನ್ನು ಸಹ ಕೊರೊನಾ ವಾರಿಯರ್ಸ್ ಎಂದು ಘೋಷಿಸಲಾಗಿದ್ದು, ಕೋವಿಡ್ ನಿಂದ ಮೃತಪಟ್ಟ ಕಾರ್ಯಕರ್ತೆಯರಿಗೆ 30 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಮೊದಲ ಅಲೆಯ ಸಂದರ್ಭದಲ್ಲಿ ಒಟ್ಟು 20 ಜನ ಕಾಯಕರ್ತೆಯರು / ಸಹಾಯಕಿಯರು ಮೃತಪಟ್ಟಿದ್ದು, ಅವರಿಗೆ ತಲಾ 30 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ ಎಂದು ತಿಳಿಸಿದರು.

ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ವಿವಿಧ ವರ್ಗಗಳಿಗೆ ಪರಿಹಾರದ ಪ್ಯಾಕೇಜನ್ನು ಘೋಷಿಸಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೂ ತಲಾ 2,000 ರೂ. ಪರಿಹಾರ ಘೋಷಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಅಂಗನವಾಡಿ ಕಾರ್ಯಕರ್ತೆಯರು ಪಂಚಾಯತ್ ಮಟ್ಟದ ಟಾಸ್ಕ್ ಫೋರ್ಸ್ ಗಳಲ್ಲಿ ತಾವು ನಿರ್ವಹಿಸುತ್ತಿರುವ ಕರ್ತವ್ಯ, ಮನೆ ಮನೆ ಭೇಟಿ ನೀಡಿ ಅರಿವು ಮೂಡಿಸುವುದು, ಸೋಂಕಿತರ ಸಂಪರ್ಕಿತರನ್ನು ಗುರುತಿಸಿ ವರದಿ ಮಾಡುವುದು, ವಿಶೇಷ ಚೇತನರಿಗೆ ಲಸಿಕೆ ಒದಗಿಸುವುದು ಜೊತೆಗೆ ತಮ್ಮ ಇಲಾಖೆಯ ಕರ್ತವ್ಯ ನಿರ್ವಹಣೆ ಕುರಿತು ಮಾಹಿತಿ ನೀಡಿದರು. ಮೂರನೇ ಅಲೆಗೆ ಸಿದ್ಧತೆಯಾಗಿ ತಾಯಂದಿರಿಗೆ ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸುವಂತೆ ಹಾಗೂ ಪೌಷ್ಟಿಕ ಆಹಾರದ ಮಹತ್ವದ ಕುರಿತಂತೆ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಕೋವಿಡ್ ಸೋಂಕಿಗೆ ಪತಿಯನ್ನು ಕಳೆದುಕೊಂಡ ಗಿರಿಜಾ ಅವರಿಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿಗಳು, ಆರೋಗ್ಯದ ಕುರಿತು ಕಾಳಜಿ ವಹಿಸುವಂತೆ ಸಲಹೆ ನೀಡಿದರು.

ಬೆಳಗಾವಿ ಜಿಲ್ಲೆಯ ಮಂಜುಳಾ ಸಂಗಮೇಶ್ ಅವರು, ಮುಖ್ಯಮಂತ್ರಿಯವರು ತಮ್ಮೊಂದಿಗೆ ಸಂವಾದ ನಡೆಸಿದ್ದಕ್ಕೆ ಹರ್ಷ ವ್ಯಕ್ತಪಡಿಸಿದರು. ಬೆಂಗಳೂರಿಗೆ ಬಂದಿದ್ದೀರಾ ಎಂದಾಗ ಇಲ್ಲವೆಂದ ಮಂಜುಳಾಗೆ, ಬೆಂಗಳೂರಿಗೆ ಬಂದಾಗ ನಮ್ಮ ಮನೆಗೆ ಬಂದು ಕಾಫಿ ಕುಡಿದು ಹೋಗಿ ಎಂದು ಮುಖ್ಯಮಂತ್ರಿ ಆಹ್ವಾನ ನೀಡಿದರು.

ಉತ್ತರ ಕನ್ನಡದ ಬ್ರಿಜಿಟ್ ಬ್ರಗಾಂಝಾ ಅವರು ತಮ್ಮ ವ್ಯಾಪ್ತಿಯ ಗರ್ಭಿಣಿಯರ ಆರೋಗ್ಯ ಕುರಿತು ನಿಗಾ ವಹಿಸಿದ್ದು, ಏರುಪೇರಾದರೆ ಆಸ್ಪತ್ರೆಗೆ ಕರೆದೊಯ್ಯಲಾಗುತ್ತದೆ ಎಂದು ವಿವರಿಸಿದರು.

ಕೋಲಾರ ಜಿಲ್ಲೆಯ ಸಾವಿತ್ರಮ್ಮ ಕಳೆದ ಮೂವತ್ತು ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದು, ಕೋವಿಡ್ 19 ಮೊದಲ ಅಲೆಯ ಸಂದರ್ಭದಲ್ಲಿ ಜನರಿಗೆ ಭಯವಿತ್ತು. ಕ್ವಾರಂಟೈನ್ ನಿಯಮಗಳನ್ನು ಪಾಲಿಸುತ್ತಿದ್ದರು. ಎರಡನೇ ಅಲೆ ಸಂದರ್ಭದಲ್ಲಿ ಸಾವು ನೋವು ಹೆಚ್ಚಾಗಿ ಸಂಭವಿಸಿದರೂ, ಜನರಲ್ಲಿ ಹಿಂದಿನ ಭೀತಿ, ನಿಯಮ ಪಾಲನೆಯ ಕಾಳಜಿ ಇಲ್ಲ ಎಂದು ಅಭಿಪ್ರಾಯಪಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು ನಿಯಮ ಪಾಲಿಸುವಂತೆ ಜನರ ಮನವೊಲಿಸಬೇಕೆಂದು ಸಲಹೆ ನೀಡಿದರು.

ದೇವನಹಳ್ಳಿಯ ಲೀಲಾವತಿಯವರು, ತಮ್ಮ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತೆ ಇಲ್ಲ. ಟಾಸ್ಕ್ ಫೋರ್ಸ್ ಸದಸ್ಯರಾಗಿ ಮನೆ ಮನೆ ಭೇಟಿ ನೀಡಿ, ಆರೋಗ್ಯ ಇಲಾಖೆ ಸಿಬ್ಬಂದಿಯೊಂದಿಗೆ ಸ್ವಾಬ್ ಪರೀಕ್ಷೆ ನಡೆಸಿ, ಸೋಂಕಿತರನ್ನು ಪತ್ತೆ ಹಚ್ಚಿ ಕೋವಿಡ್ ಕೇರ್ ಸೆಂಟರಿಗೆ ದಾಖಲಿಸಲಾಗುತ್ತಿದೆ. ವಿಶೇಷ ಶಿಬಿರ ನಡೆಸಿ, ವಿಶೇಷ ಚೇತನರೂ ಸೇರಿದಂತೆ 150ಕ್ಕೂ ಹೆಚ್ಚು ಜನರಿಗೆ ಲಸಿಕೆ ಹಾಕಿಸಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಶೇ. ನೂರರಷ್ಟು ಪ್ರಯತ್ನ ಪಟ್ಟು ಕೆಲಸಮಾಡುತ್ತಿರುವುದಾಗಿ ತಿಳಿಸಿದರು.

ಶಿವಮೊಗ್ಗ ಜಿಲ್ಲೆಯ ಶಿಲ್ಪ ಅವರು ಇದೀಗ ತಮ್ಮ ಗ್ರಾಮ ಕೋವಿಡ್ ಮುಕ್ತವಾಗಿದೆ ಎಂದು ಹೆಮ್ಮೆಯಿಂದ ತಿಳಿಸಿದರು.

ಬಳ್ಳಾರಿ ಜಿಲ್ಲೆಯ ನಾಗರತ್ನ ಅವರು, ತಮ್ಮ ವ್ಯಾಪ್ತಿಯ ಇಬ್ಬರು ಅಪೌಷ್ಟಿಕ ಮಕ್ಕಳನ್ನು ನಿನ್ನೆಯಷ್ಟೆ ಪ್ರಾರಂಭವಾಗಿರುವ ಬಾಲ ಚೈತನ್ಯ ಮಕ್ಕಳ ಆರೈಕೆ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ತಿಳಿಸಿದರು.

ಕೊಪ್ಪಳ ಜಿಲ್ಲೆಯ ಸುಮಂಗಲಾ ಬಂಡಿ ಅವರು ಕೋವಿಡ್ 19ರ ಕರ್ತವ್ಯಗಳೊಂದಿಗೆ ತಮ್ಮ ಅಂಗನವಾಡಿ ಮಕ್ಕಳು ವಿವಿಧ ಸಂಸ್ಥೆಗಳು ಆನ್ ಲೈನ್ ಮೂಲಕ ನಡೆಸಿದ ಅಭಿನಯಗೀತೆ ಮತ್ತಿತರ ಸ್ಪರ್ಧೆಗಳಲ್ಲಿ ಪ್ರಶಸ್ತಿ ಪತ್ರ ಪಡೆದಿರುವ ಕುರಿತು ಹೆಮ್ಮೆಯಿಂದ ಹೇಳಿಕೊಂಡರು.

ಉಡುಪಿ ಜಿಲ್ಲೆಯ ಸುಮಲತಾ ಅವರು, ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾಗ ಮನೆ ಮನೆಗೆ ಭೇಟಿ ನೀಡಿ ಆಹಾರ ಧಾನ್ಯಗಳನ್ನು ವಿತರಿಸುವುದು ಕಷ್ಟವಾಗುತ್ತಿದೆ ಎಂದು ತಮ್ಮ ಸಮಸ್ಯೆ ಹೇಳಿಕೊಂಡರು.

ತಮ್ಮ ಇಲಾಖೆಯ ಕರ್ತವ್ಯಗಳೊಂದಿಗೆ ಇತರ ಇಲಾಖೆಗಳ ಸಮೀಕ್ಷೆ ಮತ್ತಿತರ ಕೆಲಸಗಳ ಒತ್ತಡ ಹೆಚ್ಚುತ್ತಿದೆ. ಈ ಒತ್ತಡ ನಿವಾರಿಸುವಂತೆ ಹಲವು ಕಾರ್ಯಕರ್ತೆಯರು ಮನವಿ ಮಾಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರು ಸಹ ಇದಕ್ಕೆ ದನಿಗೂಡಿಸಿದರು.

ಮುಂದಿನ ದಿನಗಳಲ್ಲಿ ಈ ಸಮಸ್ಯೆ ಕುರಿತು ಪರಿಶೀಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ShareSendTweetShare
Previous Post

ರಾಜ್ಯದ್ಯಂತ 10 ಸಾವಿರ ಕ್ರೀಡಾಪಟುಗಳಿಗೆ ಉಚಿತ ಕೋವಿಡ್19 ಲಸಿಕೆ ಅಭಿಯಾನ

Next Post

ನಾಯಕತ್ವ ಬದಲಾವಣೆಯೇ.. ಪ್ರಶ್ನೆಗೆ ಇದು ಸಕಾಲವಲ್ಲ

Related Posts

‘ಬಿಜೆಪಿಯವರ ಎದೆ ಸೀಳಿದರೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ ಹಾಗೂ ಆತ್ಮಸಾಕ್ಷಿ ಕಾಣುವುದಿಲ್ಲ’ ; ಪ್ರಿಯಾಂಕ್ ಖರ್ಗೆ ಟೀಕೆ
ಪ್ರಮುಖ ಸುದ್ದಿ

‘ಬಿಜೆಪಿಯವರ ಎದೆ ಸೀಳಿದರೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ ಹಾಗೂ ಆತ್ಮಸಾಕ್ಷಿ ಕಾಣುವುದಿಲ್ಲ’ ; ಪ್ರಿಯಾಂಕ್ ಖರ್ಗೆ ಟೀಕೆ

July 27, 2026 06:07 PM
ಪಂಜಾಬ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಆರೋಪಿಗಳಿಗಾಗಿ ಖಾಕಿ ಶೋಧ
ದೇಶ

ಪಂಜಾಬ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಆರೋಪಿಗಳಿಗಾಗಿ ಖಾಕಿ ಶೋಧ

July 27, 2026 06:07 PM
ತ್ರಿಪುರಾ ಡಿಜಿಪಿ ಅನುರಾಗ್ ನಿಗೂಢ ಸಾವು: ವಿಶೇಷ ತಂಡದಲ್ಲಿ ಸದಸ್ಯರ ಸಂಖ್ಯೆ 10ಕ್ಕೆ ಏರಿಕೆ
ದೇಶ

ತ್ರಿಪುರಾ ಡಿಜಿಪಿ ಅನುರಾಗ್ ನಿಗೂಢ ಸಾವು: ವಿಶೇಷ ತಂಡದಲ್ಲಿ ಸದಸ್ಯರ ಸಂಖ್ಯೆ 10ಕ್ಕೆ ಏರಿಕೆ

July 27, 2026 06:07 PM
ಸರ್ಕಾರಕ್ಕೆ ತಾಕತ್ತಿದ್ದರೆ ಸಿ.ಟಿ. ರವಿ ಅವರನ್ನು ಮುಟ್ಟಿ ನೋಡಲಿ: ಬಿಜೆಪಿ ಸವಾಲು
ಪ್ರಮುಖ ಸುದ್ದಿ

ಸರ್ಕಾರಕ್ಕೆ ತಾಕತ್ತಿದ್ದರೆ ಸಿ.ಟಿ. ರವಿ ಅವರನ್ನು ಮುಟ್ಟಿ ನೋಡಲಿ: ಬಿಜೆಪಿ ಸವಾಲು

July 27, 2026 02:07 PM
ಪಶುವೈದ್ಯಕೀಯ ಇಲಾಖೆ ನೇಮಕಾತಿ ಹಗರಣ ಬಗ್ಗೆ ಸಿಬಿಐ ತನಿಖೆ ನಡೆಸಿ: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ
ಪ್ರಮುಖ ಸುದ್ದಿ

ಪಶುವೈದ್ಯಕೀಯ ಇಲಾಖೆ ನೇಮಕಾತಿ ಹಗರಣ ಬಗ್ಗೆ ಸಿಬಿಐ ತನಿಖೆ ನಡೆಸಿ: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ

July 27, 2026 02:07 PM
ರಾಜ್ಯವೇ ಬರ ಬಗ್ಗೆ ಘೋಷಣೆ ಮಾಡದಿದ್ದರೆ ಕೇಂದ್ರ ತಂಡ ಹೇಗೆ ಬರುತ್ತದೆ?: ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ
ಪ್ರಮುಖ ಸುದ್ದಿ

ರಾಜ್ಯವೇ ಬರ ಬಗ್ಗೆ ಘೋಷಣೆ ಮಾಡದಿದ್ದರೆ ಕೇಂದ್ರ ತಂಡ ಹೇಗೆ ಬರುತ್ತದೆ?: ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

July 27, 2026 02:07 PM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    0 shares
    Share 0 Tweet 0
  • ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

    0 shares
    Share 0 Tweet 0
  • ಆಲ್ದೂರಿನಿಂದ ಅಂತರಿಕ್ಷ ಉದ್ಯಮದ ಶಿಖರಕ್ಕೆ: ಪಿಕ್ಸೆಲ್ ಸಿಇಒ ಅವೈಸ್ ಅಹ್ಮದ್ ಯಶೋಗಾಥೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In