Sunday, April 12, 2026
Contact Us
UdayaNews
  • ಪ್ರಮುಖ ಸುದ್ದಿ
    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ಐತಿಹಾಸಿಕ ಚಂದ್ರಯಾನ ಬಳಿಕ Artemis II ಸಿಬ್ಬಂದಿ ಸುರಕ್ಷಿತ ವಾಪಸ್

    ಐತಿಹಾಸಿಕ ಚಂದ್ರಯಾನ ಬಳಿಕ Artemis II ಸಿಬ್ಬಂದಿ ಸುರಕ್ಷಿತ ವಾಪಸ್

    ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

    ಹಾರ್ಮುಜ್ ಜಲಸಂಧಿ ವಿವಾದ : ಮುಂದಿನ ವಾರ ಮಿತ್ರರಾಷ್ಟ್ರಗಳೊಂದಿಗೆ ಬ್ರಿಟನ್ ಮಾತುಕತೆ

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ಸಮುದ್ರ ಸಂಪನ್ಮೂಲ ರಕ್ಷಣೆಗೆ ಕ್ರಮ; ತಮಿಳುನಾಡಿನಲ್ಲಿ 61 ದಿನ ಮೀನುಗಾರಿಕೆ ನಿಷೇಧ

    ಸಮುದ್ರ ಸಂಪನ್ಮೂಲ ರಕ್ಷಣೆಗೆ ಕ್ರಮ; ತಮಿಳುನಾಡಿನಲ್ಲಿ 61 ದಿನ ಮೀನುಗಾರಿಕೆ ನಿಷೇಧ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಗುಡ್ ನ್ಯೂಸ್; ಅಡುಗೆ ಅನಿಲ ದರ ಮತ್ತೊಮ್ಮೆ ಇಳಿಕೆ

    ದೇಶದಲ್ಲಿ ಪ್ರತಿದಿನ 51.5 ಲಕ್ಷ ಎಲ್‌ಪಿಜಿ ಸಿಲಿಂಡರ್ ವಿತರಣೆ ಆಗುತ್ತಿದೆ

    VIDEO: ಶಬರಿಮಲೆಯಲ್ಲಿ ಜ್ಯೋತಿ ದರ್ಶನ.. ಅಯ್ಯಪ್ಪ ಭಕ್ತರ ಹರ್ಷೋದ್ಗಾರ..

    ಶಬರಿಮಲೆ ನಿರ್ಬಂಧ ಲಿಂಗ ತಾರತಮ್ಯವಲ್ಲ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

    AI-ಚಾಲಿತ ಜಿಹಾದ್: ಇಸ್ಲಾಮಿಕ್ ಸ್ಟೇಟ್‌ನ ಭಯೋತ್ಪಾದಕ ತಂತ್ರ ಹೀಗಿದೆ..!

    ನಕಲಿ ಕಾಲ್ ಸೆಂಟರ್ ಬೇಧಿಸಿದ ಪೊಲೀಸ್: ನೋಯ್ಡಾದಲ್ಲಿ 16 ಸೈಬರ್ ವಂಚಕರ ಸೆರೆ

  • ರಾಜ್ಯ
    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

    ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ, ದಾಖಲೆ ಸಾಧನೆ

    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ಎಲ್‌ಪಿಜಿ ಬಿಕ್ಕಟ್ಟು ವಿಚಾರದಲ್ಲಿ ರಾಜಕೀಯ ಬೇಡ: ಕೇಂದ್ರ ಪರವಾಗಿ ಕುಮಾರಸ್ವಾಮಿ ಸ್ಪಷ್ಟನೆ

    ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?

    ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?

    ವೇದಾಂತ ಪಿಯು ಕಾಲೇಜು ಪ್ರವೇಶ ಆರಂಭ: NEET, JEE, CET ಕೋಚಿಂಗ್ ಜೊತೆಗೆ ವಿಶೇಷ ಅವಕಾಶ

    ವೇದಾಂತ ಪಿಯು ಕಾಲೇಜು ಪ್ರವೇಶ ಆರಂಭ: NEET, JEE, CET ಕೋಚಿಂಗ್ ಜೊತೆಗೆ ವಿಶೇಷ ಅವಕಾಶ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

  • ದೇಶ-ವಿದೇಶ
    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ಐತಿಹಾಸಿಕ ಚಂದ್ರಯಾನ ಬಳಿಕ Artemis II ಸಿಬ್ಬಂದಿ ಸುರಕ್ಷಿತ ವಾಪಸ್

    ಐತಿಹಾಸಿಕ ಚಂದ್ರಯಾನ ಬಳಿಕ Artemis II ಸಿಬ್ಬಂದಿ ಸುರಕ್ಷಿತ ವಾಪಸ್

    ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

    ಹಾರ್ಮುಜ್ ಜಲಸಂಧಿ ವಿವಾದ : ಮುಂದಿನ ವಾರ ಮಿತ್ರರಾಷ್ಟ್ರಗಳೊಂದಿಗೆ ಬ್ರಿಟನ್ ಮಾತುಕತೆ

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ಸಮುದ್ರ ಸಂಪನ್ಮೂಲ ರಕ್ಷಣೆಗೆ ಕ್ರಮ; ತಮಿಳುನಾಡಿನಲ್ಲಿ 61 ದಿನ ಮೀನುಗಾರಿಕೆ ನಿಷೇಧ

    ಸಮುದ್ರ ಸಂಪನ್ಮೂಲ ರಕ್ಷಣೆಗೆ ಕ್ರಮ; ತಮಿಳುನಾಡಿನಲ್ಲಿ 61 ದಿನ ಮೀನುಗಾರಿಕೆ ನಿಷೇಧ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಗುಡ್ ನ್ಯೂಸ್; ಅಡುಗೆ ಅನಿಲ ದರ ಮತ್ತೊಮ್ಮೆ ಇಳಿಕೆ

    ದೇಶದಲ್ಲಿ ಪ್ರತಿದಿನ 51.5 ಲಕ್ಷ ಎಲ್‌ಪಿಜಿ ಸಿಲಿಂಡರ್ ವಿತರಣೆ ಆಗುತ್ತಿದೆ

    VIDEO: ಶಬರಿಮಲೆಯಲ್ಲಿ ಜ್ಯೋತಿ ದರ್ಶನ.. ಅಯ್ಯಪ್ಪ ಭಕ್ತರ ಹರ್ಷೋದ್ಗಾರ..

    ಶಬರಿಮಲೆ ನಿರ್ಬಂಧ ಲಿಂಗ ತಾರತಮ್ಯವಲ್ಲ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

    AI-ಚಾಲಿತ ಜಿಹಾದ್: ಇಸ್ಲಾಮಿಕ್ ಸ್ಟೇಟ್‌ನ ಭಯೋತ್ಪಾದಕ ತಂತ್ರ ಹೀಗಿದೆ..!

    ನಕಲಿ ಕಾಲ್ ಸೆಂಟರ್ ಬೇಧಿಸಿದ ಪೊಲೀಸ್: ನೋಯ್ಡಾದಲ್ಲಿ 16 ಸೈಬರ್ ವಂಚಕರ ಸೆರೆ

  • ಬೆಂಗಳೂರು
    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

    ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ, ದಾಖಲೆ ಸಾಧನೆ

    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

    ರಾಜ್ಯದಲ್ಲಿ ಮೂರು ವರ್ಷಗಳಲ್ಲಿ 2809 ಜನ ರೈತರ ಸಾವು; ಸೋಮಣ್ಣ ಆತಂಕ

    ದೇಶದಲ್ಲೇ ಅತ್ಯುತ್ತಮ ಪೊಲೀಸ್ ವ್ಯವಸ್ಥೆಗಳಲ್ಲಿ ಕರ್ನಾಟಕವೂ ಒಂದು: ಪರಮೇಶ್ವರ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಚಿತ್ರದುರ್ಗದಲ್ಲಿ ಕಾಂಗ್ರೆಸ್ ಮುಖಂಡ ಶವ ಪತ್ತೆ: ಕೊಲೆ ಶಂಕೆ

  • ವೈವಿಧ್ಯ
    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

  • ಸಿನಿಮಾ
    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ‘ದೃಶ್ಯಂ 3’ ಬಿಡುಗಡೆ ಮುಂದೂಡಿಕೆ; ಮೋಹನ್ ಲಾಲ್ ಹುಟ್ಟುಹಬ್ಬದಂದು ಥಿಯೇಟರ್‌ಗಳಿಗೆ ಎಂಟ್ರಿ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    • ದೇಗುಲ ದರ್ಶನ
  • ವೀಡಿಯೊ
    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

No Result
View All Result
UdayaNews
  • ಪ್ರಮುಖ ಸುದ್ದಿ
    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ಐತಿಹಾಸಿಕ ಚಂದ್ರಯಾನ ಬಳಿಕ Artemis II ಸಿಬ್ಬಂದಿ ಸುರಕ್ಷಿತ ವಾಪಸ್

    ಐತಿಹಾಸಿಕ ಚಂದ್ರಯಾನ ಬಳಿಕ Artemis II ಸಿಬ್ಬಂದಿ ಸುರಕ್ಷಿತ ವಾಪಸ್

    ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

    ಹಾರ್ಮುಜ್ ಜಲಸಂಧಿ ವಿವಾದ : ಮುಂದಿನ ವಾರ ಮಿತ್ರರಾಷ್ಟ್ರಗಳೊಂದಿಗೆ ಬ್ರಿಟನ್ ಮಾತುಕತೆ

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ಸಮುದ್ರ ಸಂಪನ್ಮೂಲ ರಕ್ಷಣೆಗೆ ಕ್ರಮ; ತಮಿಳುನಾಡಿನಲ್ಲಿ 61 ದಿನ ಮೀನುಗಾರಿಕೆ ನಿಷೇಧ

    ಸಮುದ್ರ ಸಂಪನ್ಮೂಲ ರಕ್ಷಣೆಗೆ ಕ್ರಮ; ತಮಿಳುನಾಡಿನಲ್ಲಿ 61 ದಿನ ಮೀನುಗಾರಿಕೆ ನಿಷೇಧ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಗುಡ್ ನ್ಯೂಸ್; ಅಡುಗೆ ಅನಿಲ ದರ ಮತ್ತೊಮ್ಮೆ ಇಳಿಕೆ

    ದೇಶದಲ್ಲಿ ಪ್ರತಿದಿನ 51.5 ಲಕ್ಷ ಎಲ್‌ಪಿಜಿ ಸಿಲಿಂಡರ್ ವಿತರಣೆ ಆಗುತ್ತಿದೆ

    VIDEO: ಶಬರಿಮಲೆಯಲ್ಲಿ ಜ್ಯೋತಿ ದರ್ಶನ.. ಅಯ್ಯಪ್ಪ ಭಕ್ತರ ಹರ್ಷೋದ್ಗಾರ..

    ಶಬರಿಮಲೆ ನಿರ್ಬಂಧ ಲಿಂಗ ತಾರತಮ್ಯವಲ್ಲ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

    AI-ಚಾಲಿತ ಜಿಹಾದ್: ಇಸ್ಲಾಮಿಕ್ ಸ್ಟೇಟ್‌ನ ಭಯೋತ್ಪಾದಕ ತಂತ್ರ ಹೀಗಿದೆ..!

    ನಕಲಿ ಕಾಲ್ ಸೆಂಟರ್ ಬೇಧಿಸಿದ ಪೊಲೀಸ್: ನೋಯ್ಡಾದಲ್ಲಿ 16 ಸೈಬರ್ ವಂಚಕರ ಸೆರೆ

  • ರಾಜ್ಯ
    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

    ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ, ದಾಖಲೆ ಸಾಧನೆ

    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ಎಲ್‌ಪಿಜಿ ಬಿಕ್ಕಟ್ಟು ವಿಚಾರದಲ್ಲಿ ರಾಜಕೀಯ ಬೇಡ: ಕೇಂದ್ರ ಪರವಾಗಿ ಕುಮಾರಸ್ವಾಮಿ ಸ್ಪಷ್ಟನೆ

    ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?

    ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?

    ವೇದಾಂತ ಪಿಯು ಕಾಲೇಜು ಪ್ರವೇಶ ಆರಂಭ: NEET, JEE, CET ಕೋಚಿಂಗ್ ಜೊತೆಗೆ ವಿಶೇಷ ಅವಕಾಶ

    ವೇದಾಂತ ಪಿಯು ಕಾಲೇಜು ಪ್ರವೇಶ ಆರಂಭ: NEET, JEE, CET ಕೋಚಿಂಗ್ ಜೊತೆಗೆ ವಿಶೇಷ ಅವಕಾಶ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

  • ದೇಶ-ವಿದೇಶ
    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ಐತಿಹಾಸಿಕ ಚಂದ್ರಯಾನ ಬಳಿಕ Artemis II ಸಿಬ್ಬಂದಿ ಸುರಕ್ಷಿತ ವಾಪಸ್

    ಐತಿಹಾಸಿಕ ಚಂದ್ರಯಾನ ಬಳಿಕ Artemis II ಸಿಬ್ಬಂದಿ ಸುರಕ್ಷಿತ ವಾಪಸ್

    ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

    ಹಾರ್ಮುಜ್ ಜಲಸಂಧಿ ವಿವಾದ : ಮುಂದಿನ ವಾರ ಮಿತ್ರರಾಷ್ಟ್ರಗಳೊಂದಿಗೆ ಬ್ರಿಟನ್ ಮಾತುಕತೆ

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ಸಮುದ್ರ ಸಂಪನ್ಮೂಲ ರಕ್ಷಣೆಗೆ ಕ್ರಮ; ತಮಿಳುನಾಡಿನಲ್ಲಿ 61 ದಿನ ಮೀನುಗಾರಿಕೆ ನಿಷೇಧ

    ಸಮುದ್ರ ಸಂಪನ್ಮೂಲ ರಕ್ಷಣೆಗೆ ಕ್ರಮ; ತಮಿಳುನಾಡಿನಲ್ಲಿ 61 ದಿನ ಮೀನುಗಾರಿಕೆ ನಿಷೇಧ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಗುಡ್ ನ್ಯೂಸ್; ಅಡುಗೆ ಅನಿಲ ದರ ಮತ್ತೊಮ್ಮೆ ಇಳಿಕೆ

    ದೇಶದಲ್ಲಿ ಪ್ರತಿದಿನ 51.5 ಲಕ್ಷ ಎಲ್‌ಪಿಜಿ ಸಿಲಿಂಡರ್ ವಿತರಣೆ ಆಗುತ್ತಿದೆ

    VIDEO: ಶಬರಿಮಲೆಯಲ್ಲಿ ಜ್ಯೋತಿ ದರ್ಶನ.. ಅಯ್ಯಪ್ಪ ಭಕ್ತರ ಹರ್ಷೋದ್ಗಾರ..

    ಶಬರಿಮಲೆ ನಿರ್ಬಂಧ ಲಿಂಗ ತಾರತಮ್ಯವಲ್ಲ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

    AI-ಚಾಲಿತ ಜಿಹಾದ್: ಇಸ್ಲಾಮಿಕ್ ಸ್ಟೇಟ್‌ನ ಭಯೋತ್ಪಾದಕ ತಂತ್ರ ಹೀಗಿದೆ..!

    ನಕಲಿ ಕಾಲ್ ಸೆಂಟರ್ ಬೇಧಿಸಿದ ಪೊಲೀಸ್: ನೋಯ್ಡಾದಲ್ಲಿ 16 ಸೈಬರ್ ವಂಚಕರ ಸೆರೆ

  • ಬೆಂಗಳೂರು
    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

    ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ, ದಾಖಲೆ ಸಾಧನೆ

    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

    ರಾಜ್ಯದಲ್ಲಿ ಮೂರು ವರ್ಷಗಳಲ್ಲಿ 2809 ಜನ ರೈತರ ಸಾವು; ಸೋಮಣ್ಣ ಆತಂಕ

    ದೇಶದಲ್ಲೇ ಅತ್ಯುತ್ತಮ ಪೊಲೀಸ್ ವ್ಯವಸ್ಥೆಗಳಲ್ಲಿ ಕರ್ನಾಟಕವೂ ಒಂದು: ಪರಮೇಶ್ವರ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಚಿತ್ರದುರ್ಗದಲ್ಲಿ ಕಾಂಗ್ರೆಸ್ ಮುಖಂಡ ಶವ ಪತ್ತೆ: ಕೊಲೆ ಶಂಕೆ

  • ವೈವಿಧ್ಯ
    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

  • ಸಿನಿಮಾ
    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ‘ದೃಶ್ಯಂ 3’ ಬಿಡುಗಡೆ ಮುಂದೂಡಿಕೆ; ಮೋಹನ್ ಲಾಲ್ ಹುಟ್ಟುಹಬ್ಬದಂದು ಥಿಯೇಟರ್‌ಗಳಿಗೆ ಎಂಟ್ರಿ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    • ದೇಗುಲ ದರ್ಶನ
  • ವೀಡಿಯೊ
    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

No Result
View All Result
UdayaNews
No Result
View All Result
Home Focus

ಆಶಾ ಕಾರ್ಯಕರ್ತೆಯರ ನಿರ್ಲಕ್ಷ್ಯ.. ನುಡಿದಂತೆ ನಡೆಯದ ಸಿಎಂ: ಗೌರವ ಧನ ಹೆಚ್ಚಿಸಿ, ಇತರ ರಾಜ್ಯಗಳಂತೆ ಎಲ್ಲ ಸೌಲಭ್ಯ ಕೊಡಿ ಎಂದು ಆಗ್ರಹ

by Udaya News
March 17, 2025
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
‘ಗ್ಯಾರೆಂಟಿ’ ಜಾರಿಯಷ್ಟೇ ಮಹತ್ವ ಆಶಾಗಳ ಮೇಲೂ ಇರಲಿ..! ಸಿಎಂ-ಡಿಸಿಎಂ ಬಗ್ಗೆ ‘ಆಶಾ’ವಾದ..!
Share on FacebookShare via: WhatsApp

ಬೆಂಗಳೂರು: ಅರೋಗ್ಯ ಕ್ಷೇತ್ರದಲ್ಲಿ ಅವಿರತ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರು ಮತ್ತೆ ಹೋರಾಟಕ್ಕೆ ತಯಾರಿ ನಡೆಸಿದ್ದಾರೆ. ಬೇಡಿಕೆ ಈಡೇರಿಸುವ ಸಂಬಂಧ ಮುಖ್ಯಮಂತ್ರಿಯವರು ನುಡಿದಂತೆ ನಡೆಯಬೇಕೆಂದು ಆಗ್ರಹಿಸಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಆಯವ್ಯಯದಲ್ಲಿ ರಾಜ್ಯದ ಸುಮಾರು 2.5 ಲಕ್ಷ ಅಂಗನವಾಡಿ-ಬಿಸಿಯೂಟ ಕಾರ್ಯಕರ್ತೆಯರಿಗೆ 1000 ರೂಪಾಯಿ ಹೆಚ್ಚಿಸಿದಂತೆ 42, ಸಾವಿರ ಆಶಾ ಕಾರ್ಯಕರ್ತೆಯರಿಗೂ 1000 ರೂಪಾಯಿ ಹೆಚ್ಚಿಸಿ, ಇದೇ ಬಜೆಟ್‌ನಲ್ಲಿ ಸೇರಿಸಿ ಆದೇಶಿಸಬೇಕು ಎಂದು ಒತ್ತಾಯಿಸಿದೆ.

ಈ ಸಂಬಂಧ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ ಹಾಗೂ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ಅವರು ಸರ್ಕಾರದ ಮುಂದಿಟ್ಟಿರುವ ಬೇಡಿಕೆ ಗಮನಸೆಳೆದಿದೆ. ಮುಖ್ಯ ಮಂತ್ರಿ ಘೋಷಿಸಿರುವಂತೆ ಎಪ್ರಿಲ್ 2025ರಿಂದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಟ ಮಾಸಿಕ 10,000 ರೂಪಾಯಿ ಗೌರವಧನ ಮತ್ತು ಈ ರಾಜ್ಯ ಬಜೆಟ್‌ನಲ್ಲಿ ಘೋಷಣೆಯಾದ 1,000 ರೂ.ಪಾಯಿ ಹೆಚ್ಚಳ ಸೇರಿಸಿ ಅಧಿಕೃತ ಆದೇಶ ಮಾಡಬೇಕೆಂದು ಒತ್ತಾಯಿಸಿ ಹಾಗೂ ‘ನುಡಿದಂತೆ ನಡೆಯುವಂತೆ ಸರ್ಕಾರಕ್ಕೆ ಆಶಾ ಸಂಘದ ಪರವಾಗಿ ಈ ಮುಖಂಡರು ಆಗ್ರಹಿಸಿದ್ದಾರೆ.

RelatedPosts

‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

ಐತಿಹಾಸಿಕ ಚಂದ್ರಯಾನ ಬಳಿಕ Artemis II ಸಿಬ್ಬಂದಿ ಸುರಕ್ಷಿತ ವಾಪಸ್

ಹಾರ್ಮುಜ್ ಜಲಸಂಧಿ ವಿವಾದ : ಮುಂದಿನ ವಾರ ಮಿತ್ರರಾಷ್ಟ್ರಗಳೊಂದಿಗೆ ಬ್ರಿಟನ್ ಮಾತುಕತೆ


ಕಳೆದ 2025 ಜನವರಿ 7 ರಿಂದ 10 ನೇ ತಾರೀಖಿನವರೆಗೆ ರಾಜ್ಯದ ಆಶಾ ಕಾರ್ಯಕರ್ತೆಯರ ಅಹೋರಾತ್ರಿಯ ಹೋರಾಟ ನಡೆದಿರುತ್ತದೆ. 2025 ರ ಜನವರಿ 10 ರಂದು ಮುಖ್ಯ ಮಂತ್ರಿಗಳು ಹೋರಾಟ ನಿರತ ಆಶಾ ಸಂಘದ ಪದಾಧಿಕಾರಿಗಳನ್ನು ಕರೆದು ಬೇಡಿಕೆಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿರುತ್ತಾರೆ. ಮುಖ್ಯ ಮಂತ್ರಿಗಳು, ಆರೋಗ್ಯ ಸಚಿವರು ಮತ್ತು ಹಿರಿಯ ಆರೋಗ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಪ್ರಮುಖ ನಿರ್ಣಯಗಳನ್ನು ತೆಗೆದುಕೊಂಡು, ಮುಖ್ಯ ಮಂತ್ರಿಗಳ ಪರವಾಗಿ ಆರೋಗ್ಯ ಇಲಾಖೆ ಆಯುಕ್ತರು ಪ್ರತಿಭಟನಾ ಸ್ಥಳ ಫ್ರೀಡಂ ಪಾರ್ಕ್‌ಗೆ ಆಗಮಿಸಿ ಸುಮಾರು 20000 ಆಶಾ ಕಾರ್ಯಕರ್ತೆಯರ ಹಾಗೂ ಮಾಧ್ಯಮಗಳ ಮುಂದೆ ಘೋಷಿಸಿದ್ದಾರೆ. ಮುಖ್ಯ ಮಂತ್ರಿ ಕೂಡಾ ನಮ್ಮ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಮಾಧ್ಯಮಗಳ ಮುಂದೆ ಪ್ರಕಟಿಸಿದ್ದಾರೆ. ಆದರೆ ನುಡಿದಂತೆ ನಡೆದಿಲ್ಲ ಎಂದು ಈ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಪ್ರಿಲ್ 2025ರಿಂದ ಪ್ರತಿ ತಿಂಗಳು ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಟ ರೂ.10000 ಗಳ ಗೌರವಧನವನ್ನು ನೀಡಲಾಗುವುದು. ರೂ.10,000 ಹೊರತುಪಡಿಸಿ, ಕಾಂಪೋನೆಂಟ್ಗಳ ಹೆಚ್ಚುವರಿ ಕೆಲಸದ ಆಧಾರದ ಮೇಲೆ ಹೆಚ್ಚುವರಿ ಇನ್ಸೆಂಟಿವ್ ಕೂಡ ನೀಡಲಾಗುವುದು. ಒಂದು ವೇಳೆ ಯಾರಿಗಾದರೂ ಕಾಂಪೋನೆಂಟ್ಸ್‌ ಗಳಿಂದ ಕಡಿಮೆ ಮೊತ್ತದ ಪ್ರೋತ್ಸಾಹ ಧನ ಬಂದಿದ್ದಲ್ಲಿ, ಅಂತಹ ಆಶಾ ಕಾರ್ಯಕರ್ತೆಯರಿಗೆ, ಸರ್ಕಾರವೇ ವ್ಯತ್ಯಾಸದ ಹಣವನ್ನು ಪಾವತಿಸಿ, ರೂ.10,000 ಗ್ಯಾರಂಟಿ ದೊರೆಯುವಂತೆ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದ್ದರು ಎಂದು ಈ ನಾಯಕರು ಗಮನಸೆಳೆದಿದ್ದಾರೆ.

‘UDAYA NEWS’ಈಗಇಂಗ್ಲಿಷ್ ಆವೃತ್ತಿಯಲ್ಲೂ ಲಭ್ಯ

ಬಜೆಟ್ ನಂತರ ಆರೋಗ್ಯ ಸಚಿವರು ಮತ್ತು ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಸಂಘದಿಂದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಮಾಸಿಕ ಕನಿಷ್ಟ ರೂ. 10000 ಗಳ ಗೌರವಧನವನ್ನು ನೀಡಲಾಗುವ ಕುರಿತು ಸ್ಪಷ್ಟಿಕರಣ ಕೇಳಿರುತ್ತೇವೆ. ಆದರೆ ಅವರಿಂದ ಈ ಕುರಿತು ಉತ್ತರ ದೊರೆತಿಲ್ಲ. 2 ತಿಂಗಳು ಕಳೆದರೂ ಈ ಬಗ್ಗೆ ಆದೇಶವಾಗಿರುವುದಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಮುಖ್ಯ ಮಂತ್ರಿಗಳು ಭರವಸೆ ನೀಡಿದಂತೆ ಇದೇ ಆಯವ್ಯಯ ಪೂರ್ವಭಾವಿ ಸಭೆಯನ್ನು ಸಂಘದೊಂದಿಗೆ ನಡೆಸಿಲ್ಲ. ಈ ಆಯವ್ಯಯದಲ್ಲಿ ರಾಜ್ಯದ ಸುಮಾರು 2,50,000 ಅಂಗನವಾಡಿ-ಬಿಸಿಯೂಟ ಕಾರ್ಯಕರ್ತೆಯರಿಗೆ ರೂ. 1000 ಹೆಚ್ಚಿಸಿದಂತೆ 42000 ಆಶಾ ಕಾರ್ಯಕರ್ತೆಯರಿಗೂ ರೂ. 1000 ಹೆಚ್ಚಿಸಿ, ಇದೇ ಬಜೆಟ್‌ನಲ್ಲಿ ಸೇರಿಸಿ, ಆದೇಶಿಸಬೇಕಾಗಿದೆ ಎಂದು ಪಟ್ಟು ಹಿಡಿದಿದ್ದಾರೆ.

ಆಶಾಗಳಿಗೆ ಈ ಬಜೆಟ್‌ನಲ್ಲಿ ತಂಡ ಆಧಾರಿತ ರೂ. 1000 ಹೆಚ್ಚಳ ಎಂದು ಕೇವಲ ಸುಮಾರು 22000 ಆಶಾಗಳಿಗೆ ರೂ.10000 ನೀಡಲು ಬೇಕಿದ್ದ ಹೆಚ್ಚುವರಿ ಬಜೆಟ್ ನೀಡಿರುತ್ತಾರೆ. ಈ ತಂಡ ಆಧಾರಿತ ಹಣ ಈಗಾಗಲೇ ಸುಮಾರು 20000 ಆಶಾಗಳಿಗೆ ಇತ್ತು. ಇನ್ನುಳಿದ 22000 ಆಶಾಗಳಿಗೆ ಅಗತ್ಯ ಇದ್ದ ಹಣ ಬಜೆಟ್’ನಲ್ಲಿ ಘೋಷಿಸಿರುವರು. ಹೋರಾಟ ನಿರತ ಆಶಾಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿತೆಂದು ರಾಜ್ಯ ವ್ಯಾಪಿ ಕಾರ್ಯಕರ್ತೆಯರು ಅತ್ಯಂತ ಖುಷಿಯಿಂದ ತಮ್ಮ ತಮ್ಮ ಊರುಗಳಿಗೆ ತೆರಳಿದ್ದರು. ಇದೇ ಎಪ್ರಿಲ್ ನಿಂದ ಜಾರಿಯಾಗಲಿದೆ ಎಂದು 2 ತಿಂಗಳಿಂದ ಆದೇಶದ ನಿರೀಕ್ಷೆಯಲ್ಲಿ ಇದ್ದರು. ಆರೋಗ್ಯ ಸಚಿವರ ಧೋರಣೆಯು ನುಡಿದಂತೆ ನಡೆಯುವ ನಡೆ ಕಾಣಿಸುತ್ತಿಲ್ಲ. ಎಲ್ಲಾ ಆಶಾಗಳಿಗೆ ಇದು ಬಹು ದೊಡ್ಡ ಆಘಾತವಾಗಿದೆ ಎಂದು ಕೆ.ಸೋಮಶೇಖರ್ ಯಾದಗಿರಿ ಹಾಗೂ ಡಿ.ನಾಗಲಕ್ಷ್ಮೀ ಅವರು ಮಾಧ್ಯಮ ಹೇಳಿಕೆಯಲ್ಲಿ ದೂರಿದ್ದಾರೆ.

ಯಾವುದೇ ಭರವಸೆ ಈಡೇರಿಸಿಲ್ಲ, ಬದಲಿಗೆ ಆರೋಗ್ಯ ಇಲಾಖೆಯಿಂದ ಒಂದಾದ ಮೇಲೆ ಒಂದರಂತೆ ಆಶಾ ಕಾರ್ಯಕ್ರಮದಲ್ಲಿ ಬದಲಾವಣೆಗಳನ್ನು ಮಾಡುತ್ತಿದ್ದಾರೆ. ಆಶಾ ಕಾರ್ಯಕರ್ತೆಯರಲ್ಲೇ 20 ಆಶಾಗಳಿಗೆ ಒಬ್ಬರಂತೆ ಆಶಾ ಸುಗಮಕಾರರನ್ನು ನೇಮಿಸಿಕೊಂಡು ಕಳೆದ 12 ವರ್ಷಗಳಿಂದ ಇವರಿಂದ ಮಾಸಿಕ ಕೇವಲ ರೂ. 6000 ನೀಡಿ ಕೆಲಸ ತೆಗೆದುಕೊಂಡಿದ್ದಾರೆ. ಏಕಾಏಕಿಯಾಗಿ ಆಶಾ ಸುಗಮಕಾರರನ್ನು ಕೆಲಸದಿಂದ ಕೊನೆಗೊಳಿಸಿ ಆದೇಶ ಹೊರಡಿಸಲಾಗಿದೆ. ಇದು ನಿಜಕ್ಕೂ ಎಲ್ಲರಿಗೂ ಆಘಾತವನ್ನುಂಟು ಮಾಡಿದೆ. ಈ ಹಿಂದೆ ಹಿರಿಯ ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚೆ ಬಂದಾಗ ಇವರಿಗೆ ಆಶಾ/ ಸುಗಮಕಾರರಿಗೆ ಹೆಚ್ಚಿನ ಗೌರವ ನೀಡಿ ಕೆಲಸದಲ್ಲಿ ಎರಡರಲ್ಲಿ ಒಂದು ಆಯ್ಕೆ ಮಾಡಿಕೊಳ್ಳುವ ಪ್ರಸ್ತಾಪ ಮಾಡಿದ್ದರು. ಆದರೆ ಈಗ ದಿಢೀರನೆ ಕೆಲಸದಿಂದ ಬಿಡುಗಡೆಗೊಳಿಸಿರುವುದು ಅನ್ಯಾಯ. ಹಿಂದಿನ ಚರ್ಚೆಯಂತೆ ಹೆಚ್ಚಿನ ಗೌರವಧನ ನೀಡಿ, ದಿನ-ಪ್ರಯಾಣ ಭತ್ಯೆ ನೀಡಿ ಇವರಿಗೆ ಆಯ್ಕೆ ಮಾಡಿಕೊಂಡು ಕೆಲಸ ಮಾಡಲು ಅವಕಾಶ ನೀಡಬೇಕು. ಈ ಕುರಿತು ಮರು ಆದೇಶ ಮಾಡಬೇಕು ಎಂದು ಕೆ.ಸೋಮಶೇಖರ್ ಯಾದಗಿರಿ ಹಾಗೂ ಡಿ.ನಾಗಲಕ್ಷ್ಮೀ ಆಗ್ರಹಿಸಿದ್ದಾರೆ.

60 ವರ್ಷ ಮೇಲ್ಪಟ್ಟ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ಕೊನೆಗೊಳಿಸಿರುವುದಾಗಿ ಆದೇಶಿಸಲಾಗಿದೆ. ಕಳೆದ 16 ವರ್ಷಗಳಿಂದ ಆಶಾ ಕೆಲಸ ಮಾಡುತ್ತಿರುವವರನ್ನು ದಿಢೀರನೆ ಬೀದಿಗೆ ತಳ್ಳಿದ್ದಾರೆ. ಇದು ಅತ್ಯಂತ ಅಮಾನವೀಯ ನಡೆಯಾಗಿದೆ. ಬೇರೆ ರಾಜ್ಯಗಳಂತೆ ಕರ್ನಾಟಕದಲ್ಲೂ ನಿವೃತ್ತಿ ವಯಸ್ಸನ್ನು 62 ಕ್ಕೆ ಹೆಚ್ಚಿಸಿ, ನಿವೃತ್ತಿ ಸೌಕರ್ಯಗಳನ್ನು ಜಾರಿ ಮಾಡಬೇಕು. ಈ ಸಂಬಂಧ ಮರು ಆದೇಶ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Tags: AIUTUC ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಕೆ.ಸೋಮಶೇಖರ್ASHA workersasha workers paymentasha workers protestKarnataka State United ASHA Workers Association President K. Somashekar YadagiriKarnataka State United ASHA Workers' Association Secretary D. Nagalakshmiಆಶಾ ಕಾರ್ಯಕರ್ತೆಯರ ಮಾಸಿಕ ಗೌರವ ಧನಎಐಯುಟಿಯುಸಿ ನಾಯಕಿ ಡಿ.ನಾಗಲಕ್ಷ್ಮೀ
ShareSendTweetShare
Previous Post

ಯುವನಿಧಿ ಯೋಜನೆ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ: ಡಾ. ಶರಣ್ ಪ್ರಕಾಶ್ ಪಾಟೀಲ್

Next Post

ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ

Related Posts

‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ
Focus

‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

April 11, 2026 11:04 AM
ಐತಿಹಾಸಿಕ ಚಂದ್ರಯಾನ ಬಳಿಕ Artemis II ಸಿಬ್ಬಂದಿ ಸುರಕ್ಷಿತ ವಾಪಸ್
Focus

ಐತಿಹಾಸಿಕ ಚಂದ್ರಯಾನ ಬಳಿಕ Artemis II ಸಿಬ್ಬಂದಿ ಸುರಕ್ಷಿತ ವಾಪಸ್

April 11, 2026 10:04 AM
ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ
Focus

ಹಾರ್ಮುಜ್ ಜಲಸಂಧಿ ವಿವಾದ : ಮುಂದಿನ ವಾರ ಮಿತ್ರರಾಷ್ಟ್ರಗಳೊಂದಿಗೆ ಬ್ರಿಟನ್ ಮಾತುಕತೆ

April 11, 2026 10:04 AM
ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!
Focus

ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

April 11, 2026 10:04 AM
ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ
Focus

ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

April 11, 2026 09:04 AM
ಸಮುದ್ರ ಸಂಪನ್ಮೂಲ ರಕ್ಷಣೆಗೆ ಕ್ರಮ; ತಮಿಳುನಾಡಿನಲ್ಲಿ 61 ದಿನ ಮೀನುಗಾರಿಕೆ ನಿಷೇಧ
Focus

ಸಮುದ್ರ ಸಂಪನ್ಮೂಲ ರಕ್ಷಣೆಗೆ ಕ್ರಮ; ತಮಿಳುನಾಡಿನಲ್ಲಿ 61 ದಿನ ಮೀನುಗಾರಿಕೆ ನಿಷೇಧ

April 11, 2026 08:04 AM

Popular Stories

  • ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    0 shares
    Share 0 Tweet 0
  • ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ಬೆಂಗಳೂರು ವಿವಿ: ರಾಚಮಾನಹಳ್ಳಿಯ ಸಂಶೋಧನಾರ್ಥಿ ಪಿ.ಶಶಿಕುಮಾರ್ ಗೆ ಡಾಕ್ಟರೇಟ್

    0 shares
    Share 0 Tweet 0
  • ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In