Thursday, March 12, 2026
Contact Us
UdayaNews
  • ಪ್ರಮುಖ ಸುದ್ದಿ
    ‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ

    ಇರಾನ್ ಕ್ಷಿಪಣಿ ಎಚ್ಚರಿಕೆಯ ಬಳಿಕ ಇಸ್ರೇಲ್‌ನಿಂದ ವ್ಯಾಪಕ ದಾಳಿ

    ಪಶ್ಚಿಮ ಏಷ್ಯಾದಲ್ಲಿ ಸಿಲುಕಿರುವ ತಮಿಳುನಾಡಿನ ಮೀನುಗಾರರು; ಕುಟುಂಬಗಳಲ್ಲಿ ಆತಂಕ

    KSRTC: 1 ಕೋಟಿ ರೂ ಸಾರಿಗೆ ಸುರಕ್ಷಾ ವಿಮಾ ಯೋಜನೆಗೆ ಪ್ರತಿಷ್ಠಿತ SKOCH ರಾಷ್ಟ್ರೀಯ ಪ್ರಶಸ್ತಿ- 2023

    ನೇಮಕಾತಿ ಹೆಸರಲ್ಲಿ ವಂಚನೆ ಸುದ್ದಿಯ ಬೆನ್ನಲ್ಲೇ KSRTC ಎಂಡಿ ಸಂದೇಶ ಹೀಗಿದೆ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    KSRTC ಮಡಿಲಿಗೆ Governance now 12th (PSU) ರಾಷ್ಟ್ರೀಯ ಪ್ರಶಸ್ತಿ

    KSRTC ಮಡಿಲಿಗೆ Governance now 12th (PSU) ರಾಷ್ಟ್ರೀಯ ಪ್ರಶಸ್ತಿ

    ಗುಡ್ ನ್ಯೂಸ್; ಅಡುಗೆ ಅನಿಲ ದರ ಮತ್ತೊಮ್ಮೆ ಇಳಿಕೆ

    ಎಲ್‌ಪಿಜಿ (LPG) ಸಿಲಿಂಡರ್ ಕೊರತೆ ನಿವಾರಿಸಲು ತುರ್ತು ಕ್ರಮ; ಕೇಂದ್ರದ ಭರವಸೆ

    ಕರಾವಳಿ ಮೂಲಕ‌ ಬೆಂಗಳೂರಿಗೆ ‘ಪಂಚಗಂಗಾ ಎಕ್ಸ್‌ಪ್ರೆಸ್’ ರೈಲು: ಕೇಂದ್ರ ಸರ್ಕಾರ ಅಸ್ತು

    ಪ್ರಯಾಣಿಕರ ಟಿಕೆಟ್‌ಗಳಿಗೆ ವರ್ಷಕ್ಕೆ ₹60 ಸಾವಿರ ಕೋಟಿ ಸಬ್ಸಿಡಿ: ರೈಲ್ವೆ ಸಚಿವರ ಮಾಹಿತಿ

    ಕೋವಿಡ್ ಹೊಡೆತ: ಬೆಂಗಳೂರಿನ ಹೊಟೇಲ್‌ಗೆ ಬೀಗ

    ಎಲ್‌ಪಿಜಿ ಕೊರತೆ: ಹೋಟೆಲ್ ಕಾರ್ಮಿಕರ ಉದ್ಯೋಗಕ್ಕೆ ಕುತ್ತು

    ನಿಮ್ಮ ಮನೆಯಲ್ಲಿ ಗ್ಯಾಸ್ ಬಳಸುತ್ತೀರ? ನಿಮಗಿದು ಮಾಹಿತಿ

    ದೇಶೀಯ LPG ಉತ್ಪಾದನೆಯಾಗಿದೆ, ಗ್ಯಾಸ್ ಆತಂಕ ಬೇಡ ಎಂದ ಕೇಂದ್ರ

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

  • ರಾಜ್ಯ
    KSRTC: 1 ಕೋಟಿ ರೂ ಸಾರಿಗೆ ಸುರಕ್ಷಾ ವಿಮಾ ಯೋಜನೆಗೆ ಪ್ರತಿಷ್ಠಿತ SKOCH ರಾಷ್ಟ್ರೀಯ ಪ್ರಶಸ್ತಿ- 2023

    ನೇಮಕಾತಿ ಹೆಸರಲ್ಲಿ ವಂಚನೆ ಸುದ್ದಿಯ ಬೆನ್ನಲ್ಲೇ KSRTC ಎಂಡಿ ಸಂದೇಶ ಹೀಗಿದೆ

    KSRTC ಮಡಿಲಿಗೆ Governance now 12th (PSU) ರಾಷ್ಟ್ರೀಯ ಪ್ರಶಸ್ತಿ

    KSRTC ಮಡಿಲಿಗೆ Governance now 12th (PSU) ರಾಷ್ಟ್ರೀಯ ಪ್ರಶಸ್ತಿ

    ಕೋವಿಡ್ ಹೊಡೆತ: ಬೆಂಗಳೂರಿನ ಹೊಟೇಲ್‌ಗೆ ಬೀಗ

    ಎಲ್‌ಪಿಜಿ ಕೊರತೆ: ಹೋಟೆಲ್ ಕಾರ್ಮಿಕರ ಉದ್ಯೋಗಕ್ಕೆ ಕುತ್ತು

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

    ಎಲ್‌ಪಿಜಿ ಕೊರತೆ: ಹೋಟೆಲ್ ಕಾರ್ಮಿಕರ ಉದ್ಯೋಗಕ್ಕೆ ಕುತ್ತು

    ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ; ಜನ ಸಾಮಾನ್ಯರ ಸಂಕಷ್ಟ ಬಗ್ಗೆ ಸರ್ಕಾರದ ಗಮನಸೆಳೆದ ಹೋಟೆಲ್ ಮಾಲೀಕರು

    ‘ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗ್ಯಾರಂಟಿ’; ‘ನುಡಿದಂತೆ ನಡೆಯಿರಿ’ ಎಂದು ಎಚ್ಚರಿಕೆ.. ಸರ್ಕಾರದ ನಿರ್ಲಕ್ಷ್ಯ ವಿರುದ್ಧ ನಾಗಲಕ್ಷ್ಮಿ ಆಕ್ರೋಶ

    ಆರೋಗ್ಯ ಇಲಾಖೆಯ ಅಧಿಕಾರಿ-ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಆಶಾ ಕಾರ್ಯಕರ್ತೆಯರ ಬೆಂಬಲ

    ಮಾರ್ಚ್ 11ರಿಂದ ಸರ್ಕಾರಿ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ ಸಾಧ್ಯತೆ

    ‘ಗರ್ಭಕಂಠ ಕ್ಯಾನ್ಸರ್’ ಬಗ್ಗೆ ಜಾಗೃತಿ; ಡಾ.ಪದ್ಮಿನಿ ಪ್ರಸಾದ್ ನೇತೃತ್ವದಲ್ಲಿ ಉಚಿತ HPV ಲಸಿಕೆ ಅಭಿಯಾನ ಯಶಸ್ವಿ

    ‘ಗರ್ಭಕಂಠ ಕ್ಯಾನ್ಸರ್’ ಬಗ್ಗೆ ಜಾಗೃತಿ; ಡಾ.ಪದ್ಮಿನಿ ಪ್ರಸಾದ್ ನೇತೃತ್ವದಲ್ಲಿ ಉಚಿತ HPV ಲಸಿಕೆ ಅಭಿಯಾನ ಯಶಸ್ವಿ

    ಮಂಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ; ‘ಕೈ’ ನಾಯಕರಲ್ಲಿ ಕರಾವಳಿ ಗೆಲ್ಲುವ ರಣೋತ್ಸಾಹ

    ‘ಬಿಜೆಪಿ-ಆರೆಸ್ಸೆಸ್’ನ ಕೆಲವರು ಬ್ರಿಟಿಷರ ಕೆಳಗೆ ಕೆಲಸ ಮಾಡುತ್ತಿದ್ದವರು’: ಖರ್ಗೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

  • ದೇಶ-ವಿದೇಶ
    ‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ

    ಇರಾನ್ ಕ್ಷಿಪಣಿ ಎಚ್ಚರಿಕೆಯ ಬಳಿಕ ಇಸ್ರೇಲ್‌ನಿಂದ ವ್ಯಾಪಕ ದಾಳಿ

    ಪಶ್ಚಿಮ ಏಷ್ಯಾದಲ್ಲಿ ಸಿಲುಕಿರುವ ತಮಿಳುನಾಡಿನ ಮೀನುಗಾರರು; ಕುಟುಂಬಗಳಲ್ಲಿ ಆತಂಕ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಗುಡ್ ನ್ಯೂಸ್; ಅಡುಗೆ ಅನಿಲ ದರ ಮತ್ತೊಮ್ಮೆ ಇಳಿಕೆ

    ಎಲ್‌ಪಿಜಿ (LPG) ಸಿಲಿಂಡರ್ ಕೊರತೆ ನಿವಾರಿಸಲು ತುರ್ತು ಕ್ರಮ; ಕೇಂದ್ರದ ಭರವಸೆ

    ಕರಾವಳಿ ಮೂಲಕ‌ ಬೆಂಗಳೂರಿಗೆ ‘ಪಂಚಗಂಗಾ ಎಕ್ಸ್‌ಪ್ರೆಸ್’ ರೈಲು: ಕೇಂದ್ರ ಸರ್ಕಾರ ಅಸ್ತು

    ಪ್ರಯಾಣಿಕರ ಟಿಕೆಟ್‌ಗಳಿಗೆ ವರ್ಷಕ್ಕೆ ₹60 ಸಾವಿರ ಕೋಟಿ ಸಬ್ಸಿಡಿ: ರೈಲ್ವೆ ಸಚಿವರ ಮಾಹಿತಿ

    ಕೋವಿಡ್ ಹೊಡೆತ: ಬೆಂಗಳೂರಿನ ಹೊಟೇಲ್‌ಗೆ ಬೀಗ

    ಎಲ್‌ಪಿಜಿ ಕೊರತೆ: ಹೋಟೆಲ್ ಕಾರ್ಮಿಕರ ಉದ್ಯೋಗಕ್ಕೆ ಕುತ್ತು

    ನಿಮ್ಮ ಮನೆಯಲ್ಲಿ ಗ್ಯಾಸ್ ಬಳಸುತ್ತೀರ? ನಿಮಗಿದು ಮಾಹಿತಿ

    ದೇಶೀಯ LPG ಉತ್ಪಾದನೆಯಾಗಿದೆ, ಗ್ಯಾಸ್ ಆತಂಕ ಬೇಡ ಎಂದ ಕೇಂದ್ರ

    ಆಪಲ್‌ನ ‘ಐಫೋನ್ ಫೋಲ್ಡ್’ ಮೊಬೈಲ್ ಬಗ್ಗೆ ಮಹತ್ವದ ಸಂಗತಿ ಸೋರಿಕೆ: ಸೆಟ್ ಹೇಗಿದೆ, ಬೆಲೆ ಎಷ್ಟಿದೆ ಗೊತ್ತಾ?

    ಆಪಲ್‌ನ ‘ಐಫೋನ್ ಫೋಲ್ಡ್’ ಮೊಬೈಲ್ ಬಗ್ಗೆ ಮಹತ್ವದ ಸಂಗತಿ ಸೋರಿಕೆ: ಸೆಟ್ ಹೇಗಿದೆ, ಬೆಲೆ ಎಷ್ಟಿದೆ ಗೊತ್ತಾ?

    ಮಧ್ಯಪ್ರಾಚ್ಯ: ಹಿಜ್ಬೊಲ್ಲಾ ರಾಕೆಟ್ ದಾಳಿಗೆ ಪ್ರತೀಕಾರ, ಬೈರುತ್ ಮೇಲೆ ಇಸ್ರೇಲ್ ಭಾರೀ ವಾಯುದಾಳಿ

    ಮಧ್ಯಪ್ರಾಚ್ಯ ಸಂಘರ್ಷ: ಇಸ್ರೇಲ್ ನಡೆಸಿದ ದಾಳಿಗಳಲ್ಲಿ 1,900 ಇರಾನ್ ಸೈನಿಕರು ಸಾವು

    ಕೆಬಿಸಿ: ಅಮಿತಾಬ್ ಬಚ್ಚನ್ ದಾನವನ್ನು ನೆನಪಿಸಿದ ಸ್ಮೃತಿ ಇರಾನಿ

  • ಬೆಂಗಳೂರು
    KSRTC: 1 ಕೋಟಿ ರೂ ಸಾರಿಗೆ ಸುರಕ್ಷಾ ವಿಮಾ ಯೋಜನೆಗೆ ಪ್ರತಿಷ್ಠಿತ SKOCH ರಾಷ್ಟ್ರೀಯ ಪ್ರಶಸ್ತಿ- 2023

    ನೇಮಕಾತಿ ಹೆಸರಲ್ಲಿ ವಂಚನೆ ಸುದ್ದಿಯ ಬೆನ್ನಲ್ಲೇ KSRTC ಎಂಡಿ ಸಂದೇಶ ಹೀಗಿದೆ

    ಕೋವಿಡ್ ಹೊಡೆತ: ಬೆಂಗಳೂರಿನ ಹೊಟೇಲ್‌ಗೆ ಬೀಗ

    ಎಲ್‌ಪಿಜಿ ಕೊರತೆ: ಹೋಟೆಲ್ ಕಾರ್ಮಿಕರ ಉದ್ಯೋಗಕ್ಕೆ ಕುತ್ತು

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

    ಎಲ್‌ಪಿಜಿ ಕೊರತೆ: ಹೋಟೆಲ್ ಕಾರ್ಮಿಕರ ಉದ್ಯೋಗಕ್ಕೆ ಕುತ್ತು

    ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ; ಜನ ಸಾಮಾನ್ಯರ ಸಂಕಷ್ಟ ಬಗ್ಗೆ ಸರ್ಕಾರದ ಗಮನಸೆಳೆದ ಹೋಟೆಲ್ ಮಾಲೀಕರು

    ‘ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗ್ಯಾರಂಟಿ’; ‘ನುಡಿದಂತೆ ನಡೆಯಿರಿ’ ಎಂದು ಎಚ್ಚರಿಕೆ.. ಸರ್ಕಾರದ ನಿರ್ಲಕ್ಷ್ಯ ವಿರುದ್ಧ ನಾಗಲಕ್ಷ್ಮಿ ಆಕ್ರೋಶ

    ಆರೋಗ್ಯ ಇಲಾಖೆಯ ಅಧಿಕಾರಿ-ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಆಶಾ ಕಾರ್ಯಕರ್ತೆಯರ ಬೆಂಬಲ

    ಮಾರ್ಚ್ 11ರಿಂದ ಸರ್ಕಾರಿ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ ಸಾಧ್ಯತೆ

    ‘ಗರ್ಭಕಂಠ ಕ್ಯಾನ್ಸರ್’ ಬಗ್ಗೆ ಜಾಗೃತಿ; ಡಾ.ಪದ್ಮಿನಿ ಪ್ರಸಾದ್ ನೇತೃತ್ವದಲ್ಲಿ ಉಚಿತ HPV ಲಸಿಕೆ ಅಭಿಯಾನ ಯಶಸ್ವಿ

    ‘ಗರ್ಭಕಂಠ ಕ್ಯಾನ್ಸರ್’ ಬಗ್ಗೆ ಜಾಗೃತಿ; ಡಾ.ಪದ್ಮಿನಿ ಪ್ರಸಾದ್ ನೇತೃತ್ವದಲ್ಲಿ ಉಚಿತ HPV ಲಸಿಕೆ ಅಭಿಯಾನ ಯಶಸ್ವಿ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಎಲ್‌ಪಿಜಿ ದರ ಏರಿಕೆ ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ

    ‘ಗ್ಯಾರೆಂಟಿ’ ಜಾರಿಯಷ್ಟೇ ಮಹತ್ವ ಆಶಾಗಳ ಮೇಲೂ ಇರಲಿ..! ಸಿಎಂ-ಡಿಸಿಎಂ ಬಗ್ಗೆ ‘ಆಶಾ’ವಾದ..!

    ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

  • ವೈವಿಧ್ಯ
    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

    ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ; ಸಿಎಂ ಘೋಷಣೆ

    ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ; ಸಿಎಂ ಘೋಷಣೆ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

  • ಸಿನಿಮಾ
    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

    ಕೆಬಿಸಿ: ಅಮಿತಾಬ್ ಬಚ್ಚನ್ ದಾನವನ್ನು ನೆನಪಿಸಿದ ಸ್ಮೃತಿ ಇರಾನಿ

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ವಿವಾಹ ಸಮಾರಂಭದಲ್ಲಿ ಅಭಿಷೇಕ್ ಜೊತೆ ಸಲ್ಮಾನ್ ಹಾಡಿಗೆ ಐಶ್ವರ್ಯಾ ನೃತ್ಯ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ನೀಲಂಕರೈ ಮನೆಯಲ್ಲಿ ವಾಸಿಸುವ ಹಕ್ಕು ಕೋರಿ ನ್ಯಾಯಾಲಯಕ್ಕೆ ವಿಜಯ್ ಪತ್ನಿ ಸಂಗೀತಾ

    ‘ಇವುಗಳನ್ನು ಸಹಿಸಲು ಸಾಧ್ಯವಿಲ್ಲ’: ಅನುಚಿತ ಚಿತ್ರೀಕರಣಕ್ಕೆ ನಟಿಯರ ಆಕ್ಷೇಪ

    ‘ಇವುಗಳನ್ನು ಸಹಿಸಲು ಸಾಧ್ಯವಿಲ್ಲ’: ಅನುಚಿತ ಚಿತ್ರೀಕರಣಕ್ಕೆ ನಟಿಯರ ಆಕ್ಷೇಪ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ರಶ್ಮಿಕಾ-ವಿಜಯ್ ಅದ್ಧೂರಿ ವಿವಾಹ; ‘ಈಗ ಪತಿ’ ಎಂದು ವರನನ್ನು ಪರಿಚಯಿಸಿದ ನಟಿ.

    ‘ದೇಶಾದ್ಯಂತದ ಪ್ರೀತಿಯಿಂದ ನಮ್ಮ ಹೃದಯಗಳು ತುಂಬಿವೆ’; ವಿಜಯ್–ರಶ್ಮಿಕಾ

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    ಅಲ್ಲು ಅರ್ಜುನ್’ಗೆ ಮೃಣಾಲ್ ಠಾಕೂರ್ ಜೊತೆ ಕೈಜೋಡಿಸುವ ಆಸೆ

    ‘ದಿ ಕೇರಳ ಸ್ಟೋರಿ 2’ ಬಿಡುಗಡೆಗೆ ಹೈಕೋರ್ಟ್ ತಡೆ

    ‘ದಿ ಕೇರಳ ಸ್ಟೋರಿ 2’ ವಿವಾದ ಕುರಿತು ನಿರ್ದೇಶಕ ಸುದೀಪ್ಟೋ ಸೇನ್ ಸ್ಪಷ್ಟನೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    • ದೇಗುಲ ದರ್ಶನ
  • ವೀಡಿಯೊ
    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

    ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

    ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

No Result
View All Result
UdayaNews
  • ಪ್ರಮುಖ ಸುದ್ದಿ
    ‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ

    ಇರಾನ್ ಕ್ಷಿಪಣಿ ಎಚ್ಚರಿಕೆಯ ಬಳಿಕ ಇಸ್ರೇಲ್‌ನಿಂದ ವ್ಯಾಪಕ ದಾಳಿ

    ಪಶ್ಚಿಮ ಏಷ್ಯಾದಲ್ಲಿ ಸಿಲುಕಿರುವ ತಮಿಳುನಾಡಿನ ಮೀನುಗಾರರು; ಕುಟುಂಬಗಳಲ್ಲಿ ಆತಂಕ

    KSRTC: 1 ಕೋಟಿ ರೂ ಸಾರಿಗೆ ಸುರಕ್ಷಾ ವಿಮಾ ಯೋಜನೆಗೆ ಪ್ರತಿಷ್ಠಿತ SKOCH ರಾಷ್ಟ್ರೀಯ ಪ್ರಶಸ್ತಿ- 2023

    ನೇಮಕಾತಿ ಹೆಸರಲ್ಲಿ ವಂಚನೆ ಸುದ್ದಿಯ ಬೆನ್ನಲ್ಲೇ KSRTC ಎಂಡಿ ಸಂದೇಶ ಹೀಗಿದೆ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    KSRTC ಮಡಿಲಿಗೆ Governance now 12th (PSU) ರಾಷ್ಟ್ರೀಯ ಪ್ರಶಸ್ತಿ

    KSRTC ಮಡಿಲಿಗೆ Governance now 12th (PSU) ರಾಷ್ಟ್ರೀಯ ಪ್ರಶಸ್ತಿ

    ಗುಡ್ ನ್ಯೂಸ್; ಅಡುಗೆ ಅನಿಲ ದರ ಮತ್ತೊಮ್ಮೆ ಇಳಿಕೆ

    ಎಲ್‌ಪಿಜಿ (LPG) ಸಿಲಿಂಡರ್ ಕೊರತೆ ನಿವಾರಿಸಲು ತುರ್ತು ಕ್ರಮ; ಕೇಂದ್ರದ ಭರವಸೆ

    ಕರಾವಳಿ ಮೂಲಕ‌ ಬೆಂಗಳೂರಿಗೆ ‘ಪಂಚಗಂಗಾ ಎಕ್ಸ್‌ಪ್ರೆಸ್’ ರೈಲು: ಕೇಂದ್ರ ಸರ್ಕಾರ ಅಸ್ತು

    ಪ್ರಯಾಣಿಕರ ಟಿಕೆಟ್‌ಗಳಿಗೆ ವರ್ಷಕ್ಕೆ ₹60 ಸಾವಿರ ಕೋಟಿ ಸಬ್ಸಿಡಿ: ರೈಲ್ವೆ ಸಚಿವರ ಮಾಹಿತಿ

    ಕೋವಿಡ್ ಹೊಡೆತ: ಬೆಂಗಳೂರಿನ ಹೊಟೇಲ್‌ಗೆ ಬೀಗ

    ಎಲ್‌ಪಿಜಿ ಕೊರತೆ: ಹೋಟೆಲ್ ಕಾರ್ಮಿಕರ ಉದ್ಯೋಗಕ್ಕೆ ಕುತ್ತು

    ನಿಮ್ಮ ಮನೆಯಲ್ಲಿ ಗ್ಯಾಸ್ ಬಳಸುತ್ತೀರ? ನಿಮಗಿದು ಮಾಹಿತಿ

    ದೇಶೀಯ LPG ಉತ್ಪಾದನೆಯಾಗಿದೆ, ಗ್ಯಾಸ್ ಆತಂಕ ಬೇಡ ಎಂದ ಕೇಂದ್ರ

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

  • ರಾಜ್ಯ
    KSRTC: 1 ಕೋಟಿ ರೂ ಸಾರಿಗೆ ಸುರಕ್ಷಾ ವಿಮಾ ಯೋಜನೆಗೆ ಪ್ರತಿಷ್ಠಿತ SKOCH ರಾಷ್ಟ್ರೀಯ ಪ್ರಶಸ್ತಿ- 2023

    ನೇಮಕಾತಿ ಹೆಸರಲ್ಲಿ ವಂಚನೆ ಸುದ್ದಿಯ ಬೆನ್ನಲ್ಲೇ KSRTC ಎಂಡಿ ಸಂದೇಶ ಹೀಗಿದೆ

    KSRTC ಮಡಿಲಿಗೆ Governance now 12th (PSU) ರಾಷ್ಟ್ರೀಯ ಪ್ರಶಸ್ತಿ

    KSRTC ಮಡಿಲಿಗೆ Governance now 12th (PSU) ರಾಷ್ಟ್ರೀಯ ಪ್ರಶಸ್ತಿ

    ಕೋವಿಡ್ ಹೊಡೆತ: ಬೆಂಗಳೂರಿನ ಹೊಟೇಲ್‌ಗೆ ಬೀಗ

    ಎಲ್‌ಪಿಜಿ ಕೊರತೆ: ಹೋಟೆಲ್ ಕಾರ್ಮಿಕರ ಉದ್ಯೋಗಕ್ಕೆ ಕುತ್ತು

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

    ಎಲ್‌ಪಿಜಿ ಕೊರತೆ: ಹೋಟೆಲ್ ಕಾರ್ಮಿಕರ ಉದ್ಯೋಗಕ್ಕೆ ಕುತ್ತು

    ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ; ಜನ ಸಾಮಾನ್ಯರ ಸಂಕಷ್ಟ ಬಗ್ಗೆ ಸರ್ಕಾರದ ಗಮನಸೆಳೆದ ಹೋಟೆಲ್ ಮಾಲೀಕರು

    ‘ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗ್ಯಾರಂಟಿ’; ‘ನುಡಿದಂತೆ ನಡೆಯಿರಿ’ ಎಂದು ಎಚ್ಚರಿಕೆ.. ಸರ್ಕಾರದ ನಿರ್ಲಕ್ಷ್ಯ ವಿರುದ್ಧ ನಾಗಲಕ್ಷ್ಮಿ ಆಕ್ರೋಶ

    ಆರೋಗ್ಯ ಇಲಾಖೆಯ ಅಧಿಕಾರಿ-ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಆಶಾ ಕಾರ್ಯಕರ್ತೆಯರ ಬೆಂಬಲ

    ಮಾರ್ಚ್ 11ರಿಂದ ಸರ್ಕಾರಿ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ ಸಾಧ್ಯತೆ

    ‘ಗರ್ಭಕಂಠ ಕ್ಯಾನ್ಸರ್’ ಬಗ್ಗೆ ಜಾಗೃತಿ; ಡಾ.ಪದ್ಮಿನಿ ಪ್ರಸಾದ್ ನೇತೃತ್ವದಲ್ಲಿ ಉಚಿತ HPV ಲಸಿಕೆ ಅಭಿಯಾನ ಯಶಸ್ವಿ

    ‘ಗರ್ಭಕಂಠ ಕ್ಯಾನ್ಸರ್’ ಬಗ್ಗೆ ಜಾಗೃತಿ; ಡಾ.ಪದ್ಮಿನಿ ಪ್ರಸಾದ್ ನೇತೃತ್ವದಲ್ಲಿ ಉಚಿತ HPV ಲಸಿಕೆ ಅಭಿಯಾನ ಯಶಸ್ವಿ

    ಮಂಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ; ‘ಕೈ’ ನಾಯಕರಲ್ಲಿ ಕರಾವಳಿ ಗೆಲ್ಲುವ ರಣೋತ್ಸಾಹ

    ‘ಬಿಜೆಪಿ-ಆರೆಸ್ಸೆಸ್’ನ ಕೆಲವರು ಬ್ರಿಟಿಷರ ಕೆಳಗೆ ಕೆಲಸ ಮಾಡುತ್ತಿದ್ದವರು’: ಖರ್ಗೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

  • ದೇಶ-ವಿದೇಶ
    ‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ

    ಇರಾನ್ ಕ್ಷಿಪಣಿ ಎಚ್ಚರಿಕೆಯ ಬಳಿಕ ಇಸ್ರೇಲ್‌ನಿಂದ ವ್ಯಾಪಕ ದಾಳಿ

    ಪಶ್ಚಿಮ ಏಷ್ಯಾದಲ್ಲಿ ಸಿಲುಕಿರುವ ತಮಿಳುನಾಡಿನ ಮೀನುಗಾರರು; ಕುಟುಂಬಗಳಲ್ಲಿ ಆತಂಕ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಗುಡ್ ನ್ಯೂಸ್; ಅಡುಗೆ ಅನಿಲ ದರ ಮತ್ತೊಮ್ಮೆ ಇಳಿಕೆ

    ಎಲ್‌ಪಿಜಿ (LPG) ಸಿಲಿಂಡರ್ ಕೊರತೆ ನಿವಾರಿಸಲು ತುರ್ತು ಕ್ರಮ; ಕೇಂದ್ರದ ಭರವಸೆ

    ಕರಾವಳಿ ಮೂಲಕ‌ ಬೆಂಗಳೂರಿಗೆ ‘ಪಂಚಗಂಗಾ ಎಕ್ಸ್‌ಪ್ರೆಸ್’ ರೈಲು: ಕೇಂದ್ರ ಸರ್ಕಾರ ಅಸ್ತು

    ಪ್ರಯಾಣಿಕರ ಟಿಕೆಟ್‌ಗಳಿಗೆ ವರ್ಷಕ್ಕೆ ₹60 ಸಾವಿರ ಕೋಟಿ ಸಬ್ಸಿಡಿ: ರೈಲ್ವೆ ಸಚಿವರ ಮಾಹಿತಿ

    ಕೋವಿಡ್ ಹೊಡೆತ: ಬೆಂಗಳೂರಿನ ಹೊಟೇಲ್‌ಗೆ ಬೀಗ

    ಎಲ್‌ಪಿಜಿ ಕೊರತೆ: ಹೋಟೆಲ್ ಕಾರ್ಮಿಕರ ಉದ್ಯೋಗಕ್ಕೆ ಕುತ್ತು

    ನಿಮ್ಮ ಮನೆಯಲ್ಲಿ ಗ್ಯಾಸ್ ಬಳಸುತ್ತೀರ? ನಿಮಗಿದು ಮಾಹಿತಿ

    ದೇಶೀಯ LPG ಉತ್ಪಾದನೆಯಾಗಿದೆ, ಗ್ಯಾಸ್ ಆತಂಕ ಬೇಡ ಎಂದ ಕೇಂದ್ರ

    ಆಪಲ್‌ನ ‘ಐಫೋನ್ ಫೋಲ್ಡ್’ ಮೊಬೈಲ್ ಬಗ್ಗೆ ಮಹತ್ವದ ಸಂಗತಿ ಸೋರಿಕೆ: ಸೆಟ್ ಹೇಗಿದೆ, ಬೆಲೆ ಎಷ್ಟಿದೆ ಗೊತ್ತಾ?

    ಆಪಲ್‌ನ ‘ಐಫೋನ್ ಫೋಲ್ಡ್’ ಮೊಬೈಲ್ ಬಗ್ಗೆ ಮಹತ್ವದ ಸಂಗತಿ ಸೋರಿಕೆ: ಸೆಟ್ ಹೇಗಿದೆ, ಬೆಲೆ ಎಷ್ಟಿದೆ ಗೊತ್ತಾ?

    ಮಧ್ಯಪ್ರಾಚ್ಯ: ಹಿಜ್ಬೊಲ್ಲಾ ರಾಕೆಟ್ ದಾಳಿಗೆ ಪ್ರತೀಕಾರ, ಬೈರುತ್ ಮೇಲೆ ಇಸ್ರೇಲ್ ಭಾರೀ ವಾಯುದಾಳಿ

    ಮಧ್ಯಪ್ರಾಚ್ಯ ಸಂಘರ್ಷ: ಇಸ್ರೇಲ್ ನಡೆಸಿದ ದಾಳಿಗಳಲ್ಲಿ 1,900 ಇರಾನ್ ಸೈನಿಕರು ಸಾವು

    ಕೆಬಿಸಿ: ಅಮಿತಾಬ್ ಬಚ್ಚನ್ ದಾನವನ್ನು ನೆನಪಿಸಿದ ಸ್ಮೃತಿ ಇರಾನಿ

  • ಬೆಂಗಳೂರು
    KSRTC: 1 ಕೋಟಿ ರೂ ಸಾರಿಗೆ ಸುರಕ್ಷಾ ವಿಮಾ ಯೋಜನೆಗೆ ಪ್ರತಿಷ್ಠಿತ SKOCH ರಾಷ್ಟ್ರೀಯ ಪ್ರಶಸ್ತಿ- 2023

    ನೇಮಕಾತಿ ಹೆಸರಲ್ಲಿ ವಂಚನೆ ಸುದ್ದಿಯ ಬೆನ್ನಲ್ಲೇ KSRTC ಎಂಡಿ ಸಂದೇಶ ಹೀಗಿದೆ

    ಕೋವಿಡ್ ಹೊಡೆತ: ಬೆಂಗಳೂರಿನ ಹೊಟೇಲ್‌ಗೆ ಬೀಗ

    ಎಲ್‌ಪಿಜಿ ಕೊರತೆ: ಹೋಟೆಲ್ ಕಾರ್ಮಿಕರ ಉದ್ಯೋಗಕ್ಕೆ ಕುತ್ತು

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

    ಎಲ್‌ಪಿಜಿ ಕೊರತೆ: ಹೋಟೆಲ್ ಕಾರ್ಮಿಕರ ಉದ್ಯೋಗಕ್ಕೆ ಕುತ್ತು

    ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ; ಜನ ಸಾಮಾನ್ಯರ ಸಂಕಷ್ಟ ಬಗ್ಗೆ ಸರ್ಕಾರದ ಗಮನಸೆಳೆದ ಹೋಟೆಲ್ ಮಾಲೀಕರು

    ‘ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗ್ಯಾರಂಟಿ’; ‘ನುಡಿದಂತೆ ನಡೆಯಿರಿ’ ಎಂದು ಎಚ್ಚರಿಕೆ.. ಸರ್ಕಾರದ ನಿರ್ಲಕ್ಷ್ಯ ವಿರುದ್ಧ ನಾಗಲಕ್ಷ್ಮಿ ಆಕ್ರೋಶ

    ಆರೋಗ್ಯ ಇಲಾಖೆಯ ಅಧಿಕಾರಿ-ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಆಶಾ ಕಾರ್ಯಕರ್ತೆಯರ ಬೆಂಬಲ

    ಮಾರ್ಚ್ 11ರಿಂದ ಸರ್ಕಾರಿ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ ಸಾಧ್ಯತೆ

    ‘ಗರ್ಭಕಂಠ ಕ್ಯಾನ್ಸರ್’ ಬಗ್ಗೆ ಜಾಗೃತಿ; ಡಾ.ಪದ್ಮಿನಿ ಪ್ರಸಾದ್ ನೇತೃತ್ವದಲ್ಲಿ ಉಚಿತ HPV ಲಸಿಕೆ ಅಭಿಯಾನ ಯಶಸ್ವಿ

    ‘ಗರ್ಭಕಂಠ ಕ್ಯಾನ್ಸರ್’ ಬಗ್ಗೆ ಜಾಗೃತಿ; ಡಾ.ಪದ್ಮಿನಿ ಪ್ರಸಾದ್ ನೇತೃತ್ವದಲ್ಲಿ ಉಚಿತ HPV ಲಸಿಕೆ ಅಭಿಯಾನ ಯಶಸ್ವಿ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಎಲ್‌ಪಿಜಿ ದರ ಏರಿಕೆ ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ

    ‘ಗ್ಯಾರೆಂಟಿ’ ಜಾರಿಯಷ್ಟೇ ಮಹತ್ವ ಆಶಾಗಳ ಮೇಲೂ ಇರಲಿ..! ಸಿಎಂ-ಡಿಸಿಎಂ ಬಗ್ಗೆ ‘ಆಶಾ’ವಾದ..!

    ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

  • ವೈವಿಧ್ಯ
    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

    ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ; ಸಿಎಂ ಘೋಷಣೆ

    ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ; ಸಿಎಂ ಘೋಷಣೆ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

  • ಸಿನಿಮಾ
    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

    ಕೆಬಿಸಿ: ಅಮಿತಾಬ್ ಬಚ್ಚನ್ ದಾನವನ್ನು ನೆನಪಿಸಿದ ಸ್ಮೃತಿ ಇರಾನಿ

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ವಿವಾಹ ಸಮಾರಂಭದಲ್ಲಿ ಅಭಿಷೇಕ್ ಜೊತೆ ಸಲ್ಮಾನ್ ಹಾಡಿಗೆ ಐಶ್ವರ್ಯಾ ನೃತ್ಯ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ನೀಲಂಕರೈ ಮನೆಯಲ್ಲಿ ವಾಸಿಸುವ ಹಕ್ಕು ಕೋರಿ ನ್ಯಾಯಾಲಯಕ್ಕೆ ವಿಜಯ್ ಪತ್ನಿ ಸಂಗೀತಾ

    ‘ಇವುಗಳನ್ನು ಸಹಿಸಲು ಸಾಧ್ಯವಿಲ್ಲ’: ಅನುಚಿತ ಚಿತ್ರೀಕರಣಕ್ಕೆ ನಟಿಯರ ಆಕ್ಷೇಪ

    ‘ಇವುಗಳನ್ನು ಸಹಿಸಲು ಸಾಧ್ಯವಿಲ್ಲ’: ಅನುಚಿತ ಚಿತ್ರೀಕರಣಕ್ಕೆ ನಟಿಯರ ಆಕ್ಷೇಪ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ರಶ್ಮಿಕಾ-ವಿಜಯ್ ಅದ್ಧೂರಿ ವಿವಾಹ; ‘ಈಗ ಪತಿ’ ಎಂದು ವರನನ್ನು ಪರಿಚಯಿಸಿದ ನಟಿ.

    ‘ದೇಶಾದ್ಯಂತದ ಪ್ರೀತಿಯಿಂದ ನಮ್ಮ ಹೃದಯಗಳು ತುಂಬಿವೆ’; ವಿಜಯ್–ರಶ್ಮಿಕಾ

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    ಅಲ್ಲು ಅರ್ಜುನ್’ಗೆ ಮೃಣಾಲ್ ಠಾಕೂರ್ ಜೊತೆ ಕೈಜೋಡಿಸುವ ಆಸೆ

    ‘ದಿ ಕೇರಳ ಸ್ಟೋರಿ 2’ ಬಿಡುಗಡೆಗೆ ಹೈಕೋರ್ಟ್ ತಡೆ

    ‘ದಿ ಕೇರಳ ಸ್ಟೋರಿ 2’ ವಿವಾದ ಕುರಿತು ನಿರ್ದೇಶಕ ಸುದೀಪ್ಟೋ ಸೇನ್ ಸ್ಪಷ್ಟನೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    • ದೇಗುಲ ದರ್ಶನ
  • ವೀಡಿಯೊ
    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

    ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

    ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

No Result
View All Result
UdayaNews
No Result
View All Result
Home Focus

ಆಶಾ ಕಾರ್ಯಕರ್ತೆಯರ ನಿರ್ಲಕ್ಷ್ಯ.. ನುಡಿದಂತೆ ನಡೆಯದ ಸಿಎಂ: ಗೌರವ ಧನ ಹೆಚ್ಚಿಸಿ, ಇತರ ರಾಜ್ಯಗಳಂತೆ ಎಲ್ಲ ಸೌಲಭ್ಯ ಕೊಡಿ ಎಂದು ಆಗ್ರಹ

by Udaya News
March 17, 2025
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
‘ಗ್ಯಾರೆಂಟಿ’ ಜಾರಿಯಷ್ಟೇ ಮಹತ್ವ ಆಶಾಗಳ ಮೇಲೂ ಇರಲಿ..! ಸಿಎಂ-ಡಿಸಿಎಂ ಬಗ್ಗೆ ‘ಆಶಾ’ವಾದ..!
Share on FacebookShare via: WhatsApp

ಬೆಂಗಳೂರು: ಅರೋಗ್ಯ ಕ್ಷೇತ್ರದಲ್ಲಿ ಅವಿರತ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರು ಮತ್ತೆ ಹೋರಾಟಕ್ಕೆ ತಯಾರಿ ನಡೆಸಿದ್ದಾರೆ. ಬೇಡಿಕೆ ಈಡೇರಿಸುವ ಸಂಬಂಧ ಮುಖ್ಯಮಂತ್ರಿಯವರು ನುಡಿದಂತೆ ನಡೆಯಬೇಕೆಂದು ಆಗ್ರಹಿಸಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಆಯವ್ಯಯದಲ್ಲಿ ರಾಜ್ಯದ ಸುಮಾರು 2.5 ಲಕ್ಷ ಅಂಗನವಾಡಿ-ಬಿಸಿಯೂಟ ಕಾರ್ಯಕರ್ತೆಯರಿಗೆ 1000 ರೂಪಾಯಿ ಹೆಚ್ಚಿಸಿದಂತೆ 42, ಸಾವಿರ ಆಶಾ ಕಾರ್ಯಕರ್ತೆಯರಿಗೂ 1000 ರೂಪಾಯಿ ಹೆಚ್ಚಿಸಿ, ಇದೇ ಬಜೆಟ್‌ನಲ್ಲಿ ಸೇರಿಸಿ ಆದೇಶಿಸಬೇಕು ಎಂದು ಒತ್ತಾಯಿಸಿದೆ.

ಈ ಸಂಬಂಧ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ ಹಾಗೂ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ಅವರು ಸರ್ಕಾರದ ಮುಂದಿಟ್ಟಿರುವ ಬೇಡಿಕೆ ಗಮನಸೆಳೆದಿದೆ. ಮುಖ್ಯ ಮಂತ್ರಿ ಘೋಷಿಸಿರುವಂತೆ ಎಪ್ರಿಲ್ 2025ರಿಂದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಟ ಮಾಸಿಕ 10,000 ರೂಪಾಯಿ ಗೌರವಧನ ಮತ್ತು ಈ ರಾಜ್ಯ ಬಜೆಟ್‌ನಲ್ಲಿ ಘೋಷಣೆಯಾದ 1,000 ರೂ.ಪಾಯಿ ಹೆಚ್ಚಳ ಸೇರಿಸಿ ಅಧಿಕೃತ ಆದೇಶ ಮಾಡಬೇಕೆಂದು ಒತ್ತಾಯಿಸಿ ಹಾಗೂ ‘ನುಡಿದಂತೆ ನಡೆಯುವಂತೆ ಸರ್ಕಾರಕ್ಕೆ ಆಶಾ ಸಂಘದ ಪರವಾಗಿ ಈ ಮುಖಂಡರು ಆಗ್ರಹಿಸಿದ್ದಾರೆ.

RelatedPosts

ಇರಾನ್ ಕ್ಷಿಪಣಿ ಎಚ್ಚರಿಕೆಯ ಬಳಿಕ ಇಸ್ರೇಲ್‌ನಿಂದ ವ್ಯಾಪಕ ದಾಳಿ

ಪಶ್ಚಿಮ ಏಷ್ಯಾದಲ್ಲಿ ಸಿಲುಕಿರುವ ತಮಿಳುನಾಡಿನ ಮೀನುಗಾರರು; ಕುಟುಂಬಗಳಲ್ಲಿ ಆತಂಕ

ನೇಮಕಾತಿ ಹೆಸರಲ್ಲಿ ವಂಚನೆ ಸುದ್ದಿಯ ಬೆನ್ನಲ್ಲೇ KSRTC ಎಂಡಿ ಸಂದೇಶ ಹೀಗಿದೆ


ಕಳೆದ 2025 ಜನವರಿ 7 ರಿಂದ 10 ನೇ ತಾರೀಖಿನವರೆಗೆ ರಾಜ್ಯದ ಆಶಾ ಕಾರ್ಯಕರ್ತೆಯರ ಅಹೋರಾತ್ರಿಯ ಹೋರಾಟ ನಡೆದಿರುತ್ತದೆ. 2025 ರ ಜನವರಿ 10 ರಂದು ಮುಖ್ಯ ಮಂತ್ರಿಗಳು ಹೋರಾಟ ನಿರತ ಆಶಾ ಸಂಘದ ಪದಾಧಿಕಾರಿಗಳನ್ನು ಕರೆದು ಬೇಡಿಕೆಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿರುತ್ತಾರೆ. ಮುಖ್ಯ ಮಂತ್ರಿಗಳು, ಆರೋಗ್ಯ ಸಚಿವರು ಮತ್ತು ಹಿರಿಯ ಆರೋಗ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಪ್ರಮುಖ ನಿರ್ಣಯಗಳನ್ನು ತೆಗೆದುಕೊಂಡು, ಮುಖ್ಯ ಮಂತ್ರಿಗಳ ಪರವಾಗಿ ಆರೋಗ್ಯ ಇಲಾಖೆ ಆಯುಕ್ತರು ಪ್ರತಿಭಟನಾ ಸ್ಥಳ ಫ್ರೀಡಂ ಪಾರ್ಕ್‌ಗೆ ಆಗಮಿಸಿ ಸುಮಾರು 20000 ಆಶಾ ಕಾರ್ಯಕರ್ತೆಯರ ಹಾಗೂ ಮಾಧ್ಯಮಗಳ ಮುಂದೆ ಘೋಷಿಸಿದ್ದಾರೆ. ಮುಖ್ಯ ಮಂತ್ರಿ ಕೂಡಾ ನಮ್ಮ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಮಾಧ್ಯಮಗಳ ಮುಂದೆ ಪ್ರಕಟಿಸಿದ್ದಾರೆ. ಆದರೆ ನುಡಿದಂತೆ ನಡೆದಿಲ್ಲ ಎಂದು ಈ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಪ್ರಿಲ್ 2025ರಿಂದ ಪ್ರತಿ ತಿಂಗಳು ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಟ ರೂ.10000 ಗಳ ಗೌರವಧನವನ್ನು ನೀಡಲಾಗುವುದು. ರೂ.10,000 ಹೊರತುಪಡಿಸಿ, ಕಾಂಪೋನೆಂಟ್ಗಳ ಹೆಚ್ಚುವರಿ ಕೆಲಸದ ಆಧಾರದ ಮೇಲೆ ಹೆಚ್ಚುವರಿ ಇನ್ಸೆಂಟಿವ್ ಕೂಡ ನೀಡಲಾಗುವುದು. ಒಂದು ವೇಳೆ ಯಾರಿಗಾದರೂ ಕಾಂಪೋನೆಂಟ್ಸ್‌ ಗಳಿಂದ ಕಡಿಮೆ ಮೊತ್ತದ ಪ್ರೋತ್ಸಾಹ ಧನ ಬಂದಿದ್ದಲ್ಲಿ, ಅಂತಹ ಆಶಾ ಕಾರ್ಯಕರ್ತೆಯರಿಗೆ, ಸರ್ಕಾರವೇ ವ್ಯತ್ಯಾಸದ ಹಣವನ್ನು ಪಾವತಿಸಿ, ರೂ.10,000 ಗ್ಯಾರಂಟಿ ದೊರೆಯುವಂತೆ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದ್ದರು ಎಂದು ಈ ನಾಯಕರು ಗಮನಸೆಳೆದಿದ್ದಾರೆ.

‘UDAYA NEWS’ಈಗಇಂಗ್ಲಿಷ್ ಆವೃತ್ತಿಯಲ್ಲೂ ಲಭ್ಯ

ಬಜೆಟ್ ನಂತರ ಆರೋಗ್ಯ ಸಚಿವರು ಮತ್ತು ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಸಂಘದಿಂದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಮಾಸಿಕ ಕನಿಷ್ಟ ರೂ. 10000 ಗಳ ಗೌರವಧನವನ್ನು ನೀಡಲಾಗುವ ಕುರಿತು ಸ್ಪಷ್ಟಿಕರಣ ಕೇಳಿರುತ್ತೇವೆ. ಆದರೆ ಅವರಿಂದ ಈ ಕುರಿತು ಉತ್ತರ ದೊರೆತಿಲ್ಲ. 2 ತಿಂಗಳು ಕಳೆದರೂ ಈ ಬಗ್ಗೆ ಆದೇಶವಾಗಿರುವುದಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಮುಖ್ಯ ಮಂತ್ರಿಗಳು ಭರವಸೆ ನೀಡಿದಂತೆ ಇದೇ ಆಯವ್ಯಯ ಪೂರ್ವಭಾವಿ ಸಭೆಯನ್ನು ಸಂಘದೊಂದಿಗೆ ನಡೆಸಿಲ್ಲ. ಈ ಆಯವ್ಯಯದಲ್ಲಿ ರಾಜ್ಯದ ಸುಮಾರು 2,50,000 ಅಂಗನವಾಡಿ-ಬಿಸಿಯೂಟ ಕಾರ್ಯಕರ್ತೆಯರಿಗೆ ರೂ. 1000 ಹೆಚ್ಚಿಸಿದಂತೆ 42000 ಆಶಾ ಕಾರ್ಯಕರ್ತೆಯರಿಗೂ ರೂ. 1000 ಹೆಚ್ಚಿಸಿ, ಇದೇ ಬಜೆಟ್‌ನಲ್ಲಿ ಸೇರಿಸಿ, ಆದೇಶಿಸಬೇಕಾಗಿದೆ ಎಂದು ಪಟ್ಟು ಹಿಡಿದಿದ್ದಾರೆ.

ಆಶಾಗಳಿಗೆ ಈ ಬಜೆಟ್‌ನಲ್ಲಿ ತಂಡ ಆಧಾರಿತ ರೂ. 1000 ಹೆಚ್ಚಳ ಎಂದು ಕೇವಲ ಸುಮಾರು 22000 ಆಶಾಗಳಿಗೆ ರೂ.10000 ನೀಡಲು ಬೇಕಿದ್ದ ಹೆಚ್ಚುವರಿ ಬಜೆಟ್ ನೀಡಿರುತ್ತಾರೆ. ಈ ತಂಡ ಆಧಾರಿತ ಹಣ ಈಗಾಗಲೇ ಸುಮಾರು 20000 ಆಶಾಗಳಿಗೆ ಇತ್ತು. ಇನ್ನುಳಿದ 22000 ಆಶಾಗಳಿಗೆ ಅಗತ್ಯ ಇದ್ದ ಹಣ ಬಜೆಟ್’ನಲ್ಲಿ ಘೋಷಿಸಿರುವರು. ಹೋರಾಟ ನಿರತ ಆಶಾಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿತೆಂದು ರಾಜ್ಯ ವ್ಯಾಪಿ ಕಾರ್ಯಕರ್ತೆಯರು ಅತ್ಯಂತ ಖುಷಿಯಿಂದ ತಮ್ಮ ತಮ್ಮ ಊರುಗಳಿಗೆ ತೆರಳಿದ್ದರು. ಇದೇ ಎಪ್ರಿಲ್ ನಿಂದ ಜಾರಿಯಾಗಲಿದೆ ಎಂದು 2 ತಿಂಗಳಿಂದ ಆದೇಶದ ನಿರೀಕ್ಷೆಯಲ್ಲಿ ಇದ್ದರು. ಆರೋಗ್ಯ ಸಚಿವರ ಧೋರಣೆಯು ನುಡಿದಂತೆ ನಡೆಯುವ ನಡೆ ಕಾಣಿಸುತ್ತಿಲ್ಲ. ಎಲ್ಲಾ ಆಶಾಗಳಿಗೆ ಇದು ಬಹು ದೊಡ್ಡ ಆಘಾತವಾಗಿದೆ ಎಂದು ಕೆ.ಸೋಮಶೇಖರ್ ಯಾದಗಿರಿ ಹಾಗೂ ಡಿ.ನಾಗಲಕ್ಷ್ಮೀ ಅವರು ಮಾಧ್ಯಮ ಹೇಳಿಕೆಯಲ್ಲಿ ದೂರಿದ್ದಾರೆ.

ಯಾವುದೇ ಭರವಸೆ ಈಡೇರಿಸಿಲ್ಲ, ಬದಲಿಗೆ ಆರೋಗ್ಯ ಇಲಾಖೆಯಿಂದ ಒಂದಾದ ಮೇಲೆ ಒಂದರಂತೆ ಆಶಾ ಕಾರ್ಯಕ್ರಮದಲ್ಲಿ ಬದಲಾವಣೆಗಳನ್ನು ಮಾಡುತ್ತಿದ್ದಾರೆ. ಆಶಾ ಕಾರ್ಯಕರ್ತೆಯರಲ್ಲೇ 20 ಆಶಾಗಳಿಗೆ ಒಬ್ಬರಂತೆ ಆಶಾ ಸುಗಮಕಾರರನ್ನು ನೇಮಿಸಿಕೊಂಡು ಕಳೆದ 12 ವರ್ಷಗಳಿಂದ ಇವರಿಂದ ಮಾಸಿಕ ಕೇವಲ ರೂ. 6000 ನೀಡಿ ಕೆಲಸ ತೆಗೆದುಕೊಂಡಿದ್ದಾರೆ. ಏಕಾಏಕಿಯಾಗಿ ಆಶಾ ಸುಗಮಕಾರರನ್ನು ಕೆಲಸದಿಂದ ಕೊನೆಗೊಳಿಸಿ ಆದೇಶ ಹೊರಡಿಸಲಾಗಿದೆ. ಇದು ನಿಜಕ್ಕೂ ಎಲ್ಲರಿಗೂ ಆಘಾತವನ್ನುಂಟು ಮಾಡಿದೆ. ಈ ಹಿಂದೆ ಹಿರಿಯ ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚೆ ಬಂದಾಗ ಇವರಿಗೆ ಆಶಾ/ ಸುಗಮಕಾರರಿಗೆ ಹೆಚ್ಚಿನ ಗೌರವ ನೀಡಿ ಕೆಲಸದಲ್ಲಿ ಎರಡರಲ್ಲಿ ಒಂದು ಆಯ್ಕೆ ಮಾಡಿಕೊಳ್ಳುವ ಪ್ರಸ್ತಾಪ ಮಾಡಿದ್ದರು. ಆದರೆ ಈಗ ದಿಢೀರನೆ ಕೆಲಸದಿಂದ ಬಿಡುಗಡೆಗೊಳಿಸಿರುವುದು ಅನ್ಯಾಯ. ಹಿಂದಿನ ಚರ್ಚೆಯಂತೆ ಹೆಚ್ಚಿನ ಗೌರವಧನ ನೀಡಿ, ದಿನ-ಪ್ರಯಾಣ ಭತ್ಯೆ ನೀಡಿ ಇವರಿಗೆ ಆಯ್ಕೆ ಮಾಡಿಕೊಂಡು ಕೆಲಸ ಮಾಡಲು ಅವಕಾಶ ನೀಡಬೇಕು. ಈ ಕುರಿತು ಮರು ಆದೇಶ ಮಾಡಬೇಕು ಎಂದು ಕೆ.ಸೋಮಶೇಖರ್ ಯಾದಗಿರಿ ಹಾಗೂ ಡಿ.ನಾಗಲಕ್ಷ್ಮೀ ಆಗ್ರಹಿಸಿದ್ದಾರೆ.

60 ವರ್ಷ ಮೇಲ್ಪಟ್ಟ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ಕೊನೆಗೊಳಿಸಿರುವುದಾಗಿ ಆದೇಶಿಸಲಾಗಿದೆ. ಕಳೆದ 16 ವರ್ಷಗಳಿಂದ ಆಶಾ ಕೆಲಸ ಮಾಡುತ್ತಿರುವವರನ್ನು ದಿಢೀರನೆ ಬೀದಿಗೆ ತಳ್ಳಿದ್ದಾರೆ. ಇದು ಅತ್ಯಂತ ಅಮಾನವೀಯ ನಡೆಯಾಗಿದೆ. ಬೇರೆ ರಾಜ್ಯಗಳಂತೆ ಕರ್ನಾಟಕದಲ್ಲೂ ನಿವೃತ್ತಿ ವಯಸ್ಸನ್ನು 62 ಕ್ಕೆ ಹೆಚ್ಚಿಸಿ, ನಿವೃತ್ತಿ ಸೌಕರ್ಯಗಳನ್ನು ಜಾರಿ ಮಾಡಬೇಕು. ಈ ಸಂಬಂಧ ಮರು ಆದೇಶ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Tags: AIUTUC ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಕೆ.ಸೋಮಶೇಖರ್ASHA workersasha workers paymentasha workers protestKarnataka State United ASHA Workers Association President K. Somashekar YadagiriKarnataka State United ASHA Workers' Association Secretary D. Nagalakshmiಆಶಾ ಕಾರ್ಯಕರ್ತೆಯರ ಮಾಸಿಕ ಗೌರವ ಧನಎಐಯುಟಿಯುಸಿ ನಾಯಕಿ ಡಿ.ನಾಗಲಕ್ಷ್ಮೀ
ShareSendTweetShare
Previous Post

ಯುವನಿಧಿ ಯೋಜನೆ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ: ಡಾ. ಶರಣ್ ಪ್ರಕಾಶ್ ಪಾಟೀಲ್

Next Post

ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ

Related Posts

‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ
Focus

ಇರಾನ್ ಕ್ಷಿಪಣಿ ಎಚ್ಚರಿಕೆಯ ಬಳಿಕ ಇಸ್ರೇಲ್‌ನಿಂದ ವ್ಯಾಪಕ ದಾಳಿ

March 12, 2026 09:03 AM
Focus

ಪಶ್ಚಿಮ ಏಷ್ಯಾದಲ್ಲಿ ಸಿಲುಕಿರುವ ತಮಿಳುನಾಡಿನ ಮೀನುಗಾರರು; ಕುಟುಂಬಗಳಲ್ಲಿ ಆತಂಕ

March 12, 2026 09:03 AM
KSRTC: 1 ಕೋಟಿ ರೂ ಸಾರಿಗೆ ಸುರಕ್ಷಾ ವಿಮಾ ಯೋಜನೆಗೆ ಪ್ರತಿಷ್ಠಿತ SKOCH ರಾಷ್ಟ್ರೀಯ ಪ್ರಶಸ್ತಿ- 2023
Focus

ನೇಮಕಾತಿ ಹೆಸರಲ್ಲಿ ವಂಚನೆ ಸುದ್ದಿಯ ಬೆನ್ನಲ್ಲೇ KSRTC ಎಂಡಿ ಸಂದೇಶ ಹೀಗಿದೆ

March 12, 2026 08:03 AM
ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್
Focus

ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

March 12, 2026 07:03 AM
KSRTC ಮಡಿಲಿಗೆ Governance now 12th (PSU) ರಾಷ್ಟ್ರೀಯ ಪ್ರಶಸ್ತಿ
Focus

KSRTC ಮಡಿಲಿಗೆ Governance now 12th (PSU) ರಾಷ್ಟ್ರೀಯ ಪ್ರಶಸ್ತಿ

March 12, 2026 01:03 AM
ಗುಡ್ ನ್ಯೂಸ್; ಅಡುಗೆ ಅನಿಲ ದರ ಮತ್ತೊಮ್ಮೆ ಇಳಿಕೆ
Focus

ಎಲ್‌ಪಿಜಿ (LPG) ಸಿಲಿಂಡರ್ ಕೊರತೆ ನಿವಾರಿಸಲು ತುರ್ತು ಕ್ರಮ; ಕೇಂದ್ರದ ಭರವಸೆ

March 12, 2026 12:03 AM

Popular Stories

  • ‘ಗ್ಯಾರೆಂಟಿ’ ಜಾರಿಯಷ್ಟೇ ಮಹತ್ವ ಆಶಾಗಳ ಮೇಲೂ ಇರಲಿ..! ಸಿಎಂ-ಡಿಸಿಎಂ ಬಗ್ಗೆ ‘ಆಶಾ’ವಾದ..!

    ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ಆರೋಗ್ಯ ಇಲಾಖೆಯ ಅಧಿಕಾರಿ-ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಆಶಾ ಕಾರ್ಯಕರ್ತೆಯರ ಬೆಂಬಲ

    0 shares
    Share 0 Tweet 0
  • ‘ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗ್ಯಾರಂಟಿ’; ‘ನುಡಿದಂತೆ ನಡೆಯಿರಿ’ ಎಂದು ಎಚ್ಚರಿಕೆ.. ಸರ್ಕಾರದ ನಿರ್ಲಕ್ಷ್ಯ ವಿರುದ್ಧ ನಾಗಲಕ್ಷ್ಮಿ ಆಕ್ರೋಶ

    0 shares
    Share 0 Tweet 0
  • ‘ಮಧ್ಯಪ್ರಾಚ್ಯ ಸಂಘರ್ಷ’ ಹಿನ್ನೆಲೆ; ಅನಿವಾಸಿ ಭಾರತೀಯರ ರಕ್ಷಣೆಗೆ ತಕ್ಷಣ ಮಧ್ಯ ಪ್ರವೇಶಿಸಲು ಕೇಂದ್ರಕ್ಕೆ ಪದ್ಮರಾಜ್ ಪೂಜಾರಿ ಆಗ್ರಹ

    0 shares
    Share 0 Tweet 0
  • ಕರಾವಳಿ ಅಭಿವೃದ್ಧಿಗೆ ಪೂರಕ ಬಜೆಟ್; ಸಿಎಂಗೆ ಪದ್ಮರಾಜ್ ಆರ್. ಪೂಜಾರಿ ಅಭಿನಂದನೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In