Thursday, July 30, 2026
Contact Us
UdayaNews
  • ಪ್ರಮುಖ ಸುದ್ದಿ
    SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

    SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

    ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

    ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

    ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT

    ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT

    ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್‌ ಮರುಸ್ವಾಧೀನ

    ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್‌ ಮರುಸ್ವಾಧೀನ

    ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್

    ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್

    SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ

    SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ

    ಕಾವೇರಿ ವಿವಾದ; CWRC ನಿರ್ದೇಶನ ಅವೈಜ್ಞಾನಿಕ ಎಂದ ಹೆಚ್ಡಿಕೆ, ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

    ಕಾವೇರಿ ವಿವಾದ; CWRC ನಿರ್ದೇಶನ ಅವೈಜ್ಞಾನಿಕ ಎಂದ ಹೆಚ್ಡಿಕೆ, ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

    ‘ವಂದೇ ಮಾತರಂ’ಗೆ ಅವಮಾನ ಕ್ರಿಮಿನಲ್ ಅಪರಾಧ: 3 ವರ್ಷ ಜೈಲು ಶಿಕ್ಷೆಗೆ ಅವಕಾಶ, ರಾಜ್ಯಸಭೆಯಲ್ಲಿ ವಿಧೇಯಕ ಅಂಗೀಕಾರ

    ‘ವಂದೇ ಮಾತರಂ’ಗೆ ಅವಮಾನ ಕ್ರಿಮಿನಲ್ ಅಪರಾಧ: 3 ವರ್ಷ ಜೈಲು ಶಿಕ್ಷೆಗೆ ಅವಕಾಶ, ರಾಜ್ಯಸಭೆಯಲ್ಲಿ ವಿಧೇಯಕ ಅಂಗೀಕಾರ

    ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

    ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

    ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

    ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

  • ರಾಜ್ಯ
    SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

    SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

    ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

    ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

    ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್‌ ಮರುಸ್ವಾಧೀನ

    ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್‌ ಮರುಸ್ವಾಧೀನ

    ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್

    ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್

    SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ

    SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ

    ಕಾವೇರಿ ವಿವಾದ; CWRC ನಿರ್ದೇಶನ ಅವೈಜ್ಞಾನಿಕ ಎಂದ ಹೆಚ್ಡಿಕೆ, ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

    ಕಾವೇರಿ ವಿವಾದ; CWRC ನಿರ್ದೇಶನ ಅವೈಜ್ಞಾನಿಕ ಎಂದ ಹೆಚ್ಡಿಕೆ, ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

    ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ

    ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ

    ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶ, ಪ್ರತಿಪಕ್ಷ ಆಕ್ರೋಶ

    ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶ, ಪ್ರತಿಪಕ್ಷ ಆಕ್ರೋಶ

    ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆಗೆ ಸಿಎಂ ಒತ್ತಾಯ: ನವದೆಹಲಿಯಲ್ಲಿಸಂಸದರ ಜೊತೆ ಚರ್ಚೆ

    ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆಗೆ ಸಿಎಂ ಒತ್ತಾಯ: ನವದೆಹಲಿಯಲ್ಲಿಸಂಸದರ ಜೊತೆ ಚರ್ಚೆ

    ಯುವಜನರಲ್ಲಿ ಪರಿಸರ ಜಾಗೃತಿ ಮೂಡಿಸಿದ ‘ಜಂಗಲ್ ಜರ್ನಿ 2026’

    ಯುವಜನರಲ್ಲಿ ಪರಿಸರ ಜಾಗೃತಿ ಮೂಡಿಸಿದ ‘ಜಂಗಲ್ ಜರ್ನಿ 2026’

  • ದೇಶ
    ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT

    ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT

    ‘ವಂದೇ ಮಾತರಂ’ಗೆ ಅವಮಾನ ಕ್ರಿಮಿನಲ್ ಅಪರಾಧ: 3 ವರ್ಷ ಜೈಲು ಶಿಕ್ಷೆಗೆ ಅವಕಾಶ, ರಾಜ್ಯಸಭೆಯಲ್ಲಿ ವಿಧೇಯಕ ಅಂಗೀಕಾರ

    ‘ವಂದೇ ಮಾತರಂ’ಗೆ ಅವಮಾನ ಕ್ರಿಮಿನಲ್ ಅಪರಾಧ: 3 ವರ್ಷ ಜೈಲು ಶಿಕ್ಷೆಗೆ ಅವಕಾಶ, ರಾಜ್ಯಸಭೆಯಲ್ಲಿ ವಿಧೇಯಕ ಅಂಗೀಕಾರ

    ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

    ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

    ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

    ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

    ಡಿಆರ್‌ಡಿಒ ಸೈಬರ್ ದಾಳಿ ವರದಿಗಳು ಸುಳ್ಳು: ರಕ್ಷಣಾ ಸಚಿವಾಲಯ ಸ್ಪಷ್ಟನೆ

    ಡಿಆರ್‌ಡಿಒ ಸೈಬರ್ ದಾಳಿ ವರದಿಗಳು ಸುಳ್ಳು: ರಕ್ಷಣಾ ಸಚಿವಾಲಯ ಸ್ಪಷ್ಟನೆ

    ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ

    ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ

    ಎನ್‌ಇಪಿ 2020 ಜಾರಿಯಿಂದ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆ: ಕೇಂದ್ರ

    ಎನ್‌ಇಪಿ 2020 ಜಾರಿಯಿಂದ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆ: ಕೇಂದ್ರ

    ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯಡಿ 1.12 ಲಕ್ಷಕ್ಕೂ ಹೆಚ್ಚು ಶಿಕ್ಷಣ ಸಾಲ ಮಂಜೂರು: ಕೇಂದ್ರ

    ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯಡಿ 1.12 ಲಕ್ಷಕ್ಕೂ ಹೆಚ್ಚು ಶಿಕ್ಷಣ ಸಾಲ ಮಂಜೂರು: ಕೇಂದ್ರ

    ‘ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ’ ಎಂದು ಕೇಂದ್ರದ ಸ್ಪಷ್ಟನೆ ; ಪರಿಷ್ಕೃತ ಡಿಪಿಆರ್ ಸಲ್ಲಿಸಲು ಕರ್ನಾಟಕಕ್ಕೆ ಸೂಚನೆ

    ‘ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ’ ಎಂದು ಕೇಂದ್ರದ ಸ್ಪಷ್ಟನೆ ; ಪರಿಷ್ಕೃತ ಡಿಪಿಆರ್ ಸಲ್ಲಿಸಲು ಕರ್ನಾಟಕಕ್ಕೆ ಸೂಚನೆ

    ಪಂಜಾಬ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಆರೋಪಿಗಳಿಗಾಗಿ ಖಾಕಿ ಶೋಧ

    ಪಂಜಾಬ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಆರೋಪಿಗಳಿಗಾಗಿ ಖಾಕಿ ಶೋಧ

  • ವಿದೇಶ
    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    Curiosity builds as ‘Ramayana’ trailer release date is announced

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

  • ಆಧ್ಯಾತ್ಮ
    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

    SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

    ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

    ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

    ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT

    ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT

    ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್‌ ಮರುಸ್ವಾಧೀನ

    ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್‌ ಮರುಸ್ವಾಧೀನ

    ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್

    ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್

    SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ

    SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ

    ಕಾವೇರಿ ವಿವಾದ; CWRC ನಿರ್ದೇಶನ ಅವೈಜ್ಞಾನಿಕ ಎಂದ ಹೆಚ್ಡಿಕೆ, ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

    ಕಾವೇರಿ ವಿವಾದ; CWRC ನಿರ್ದೇಶನ ಅವೈಜ್ಞಾನಿಕ ಎಂದ ಹೆಚ್ಡಿಕೆ, ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

    ‘ವಂದೇ ಮಾತರಂ’ಗೆ ಅವಮಾನ ಕ್ರಿಮಿನಲ್ ಅಪರಾಧ: 3 ವರ್ಷ ಜೈಲು ಶಿಕ್ಷೆಗೆ ಅವಕಾಶ, ರಾಜ್ಯಸಭೆಯಲ್ಲಿ ವಿಧೇಯಕ ಅಂಗೀಕಾರ

    ‘ವಂದೇ ಮಾತರಂ’ಗೆ ಅವಮಾನ ಕ್ರಿಮಿನಲ್ ಅಪರಾಧ: 3 ವರ್ಷ ಜೈಲು ಶಿಕ್ಷೆಗೆ ಅವಕಾಶ, ರಾಜ್ಯಸಭೆಯಲ್ಲಿ ವಿಧೇಯಕ ಅಂಗೀಕಾರ

    ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

    ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

    ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

    ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

  • ರಾಜ್ಯ
    SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

    SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

    ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

    ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

    ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್‌ ಮರುಸ್ವಾಧೀನ

    ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್‌ ಮರುಸ್ವಾಧೀನ

    ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್

    ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್

    SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ

    SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ

    ಕಾವೇರಿ ವಿವಾದ; CWRC ನಿರ್ದೇಶನ ಅವೈಜ್ಞಾನಿಕ ಎಂದ ಹೆಚ್ಡಿಕೆ, ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

    ಕಾವೇರಿ ವಿವಾದ; CWRC ನಿರ್ದೇಶನ ಅವೈಜ್ಞಾನಿಕ ಎಂದ ಹೆಚ್ಡಿಕೆ, ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

    ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ

    ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ

    ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶ, ಪ್ರತಿಪಕ್ಷ ಆಕ್ರೋಶ

    ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶ, ಪ್ರತಿಪಕ್ಷ ಆಕ್ರೋಶ

    ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆಗೆ ಸಿಎಂ ಒತ್ತಾಯ: ನವದೆಹಲಿಯಲ್ಲಿಸಂಸದರ ಜೊತೆ ಚರ್ಚೆ

    ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆಗೆ ಸಿಎಂ ಒತ್ತಾಯ: ನವದೆಹಲಿಯಲ್ಲಿಸಂಸದರ ಜೊತೆ ಚರ್ಚೆ

    ಯುವಜನರಲ್ಲಿ ಪರಿಸರ ಜಾಗೃತಿ ಮೂಡಿಸಿದ ‘ಜಂಗಲ್ ಜರ್ನಿ 2026’

    ಯುವಜನರಲ್ಲಿ ಪರಿಸರ ಜಾಗೃತಿ ಮೂಡಿಸಿದ ‘ಜಂಗಲ್ ಜರ್ನಿ 2026’

  • ದೇಶ
    ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT

    ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT

    ‘ವಂದೇ ಮಾತರಂ’ಗೆ ಅವಮಾನ ಕ್ರಿಮಿನಲ್ ಅಪರಾಧ: 3 ವರ್ಷ ಜೈಲು ಶಿಕ್ಷೆಗೆ ಅವಕಾಶ, ರಾಜ್ಯಸಭೆಯಲ್ಲಿ ವಿಧೇಯಕ ಅಂಗೀಕಾರ

    ‘ವಂದೇ ಮಾತರಂ’ಗೆ ಅವಮಾನ ಕ್ರಿಮಿನಲ್ ಅಪರಾಧ: 3 ವರ್ಷ ಜೈಲು ಶಿಕ್ಷೆಗೆ ಅವಕಾಶ, ರಾಜ್ಯಸಭೆಯಲ್ಲಿ ವಿಧೇಯಕ ಅಂಗೀಕಾರ

    ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

    ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

    ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

    ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

    ಡಿಆರ್‌ಡಿಒ ಸೈಬರ್ ದಾಳಿ ವರದಿಗಳು ಸುಳ್ಳು: ರಕ್ಷಣಾ ಸಚಿವಾಲಯ ಸ್ಪಷ್ಟನೆ

    ಡಿಆರ್‌ಡಿಒ ಸೈಬರ್ ದಾಳಿ ವರದಿಗಳು ಸುಳ್ಳು: ರಕ್ಷಣಾ ಸಚಿವಾಲಯ ಸ್ಪಷ್ಟನೆ

    ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ

    ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ

    ಎನ್‌ಇಪಿ 2020 ಜಾರಿಯಿಂದ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆ: ಕೇಂದ್ರ

    ಎನ್‌ಇಪಿ 2020 ಜಾರಿಯಿಂದ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆ: ಕೇಂದ್ರ

    ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯಡಿ 1.12 ಲಕ್ಷಕ್ಕೂ ಹೆಚ್ಚು ಶಿಕ್ಷಣ ಸಾಲ ಮಂಜೂರು: ಕೇಂದ್ರ

    ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯಡಿ 1.12 ಲಕ್ಷಕ್ಕೂ ಹೆಚ್ಚು ಶಿಕ್ಷಣ ಸಾಲ ಮಂಜೂರು: ಕೇಂದ್ರ

    ‘ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ’ ಎಂದು ಕೇಂದ್ರದ ಸ್ಪಷ್ಟನೆ ; ಪರಿಷ್ಕೃತ ಡಿಪಿಆರ್ ಸಲ್ಲಿಸಲು ಕರ್ನಾಟಕಕ್ಕೆ ಸೂಚನೆ

    ‘ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ’ ಎಂದು ಕೇಂದ್ರದ ಸ್ಪಷ್ಟನೆ ; ಪರಿಷ್ಕೃತ ಡಿಪಿಆರ್ ಸಲ್ಲಿಸಲು ಕರ್ನಾಟಕಕ್ಕೆ ಸೂಚನೆ

    ಪಂಜಾಬ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಆರೋಪಿಗಳಿಗಾಗಿ ಖಾಕಿ ಶೋಧ

    ಪಂಜಾಬ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಆರೋಪಿಗಳಿಗಾಗಿ ಖಾಕಿ ಶೋಧ

  • ವಿದೇಶ
    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    Curiosity builds as ‘Ramayana’ trailer release date is announced

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

  • ಆಧ್ಯಾತ್ಮ
    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home ದೇಶ

ಸ್ಟಾಫ್ ನರ್ಸ್ ಗಳ ಜೊತೆ ಸಿಎಂ ಸಂವಾದ:  ಶುಶ್ರೂಷಕರ ಸೇವೆಗೆ ಮುಖ್ಯಮಂತ್ರಿ ಶ್ಲಾಘನೆ

by Udaya News
May 31, 2021
in ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
1 min read
0
MLA ಅಷ್ಟೇ ಅಲ್ಲ, ಕೊರೋನಾ ಸೈನಿಕ.. ದಿನವಿಡೀ ಆಸ್ಪತ್ರೆಗಳಿಗೆ ಸವಾರಿ
Share on FacebookShare via: WhatsApp

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕೋವಿಡ್ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧ ಜಿಲ್ಲೆಗಳ ಸ್ಟಾಫ್ ನರ್ಸ್ ಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕೋವಿಡ್ 19ರ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಅಪಾಯವನ್ನು ಲೆಕ್ಕಿಸದೆ, ಸೋಂಕಿತರ ಶುಶ್ರೂಷೆಯಲ್ಲಿ ನಿರತರಾಗಿರುವ ಎಲ್ಲ ಸ್ಟಾಫ್ ನರ್ಸ್‍ಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ವೈಯಕ್ತಿಕ ಕಷ್ಟ-ನಷ್ಟಗಳನ್ನು ಬದಿಗೊತ್ತಿ, ಕುಟುಂಬದವರಿಂದ ಅಂತರ ಕಾಯ್ದುಕೊಂಡು ಕಾರ್ಯ ನಿರ್ವಹಿಸುತ್ತಿರುವ ಶುಷ್ರೂಷಕರ ಕರ್ತವ್ಯ ಪ್ರಜ್ಞೆ ಅನುಕರಣೀಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು..

RelatedPosts

SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT

ಪ್ರಸ್ತುತ ರಾಜ್ಯದಲ್ಲಿ ಒಟ್ಟು 21,574 ಸ್ಟಾಫ್ ನರ್ಸ್‍ಗಳು ಕಾರ್ಯನಿರ್ವಹಿಸುತ್ತಿದ್ದಾರೆ, ಸ್ಟಾಫ್ ನರ್ಸ್‍ಗಳ ಕಾರ್ಯವನ್ನು ಸದಾ ಉತ್ತೇಜಿಸುವ ನಿಟ್ಟಿನಲ್ಲಿ ಮಾಸಿಕ ವೇತನದ ಜೊತೆಗೆ , ಹೆಚ್ಚುವರಿಯಾಗಿ ರೂ 8,000/- ವಿಶೇಷ ಕೋವಿಡ್ ಭತ್ಯೆಯನ್ನೂ ಸಹ ನೀಡಲಾಗುತ್ತಿದೆ ಎಂದರು.

ಕೋವಿಡ್ 19 ನಿಂದ ಮೃತಪಟ್ಟ ಸ್ಟಾಫ್ ನರ್ಸ್‍ಗಳಿಗೆ “ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ವಿಮಾ ಯೋಜನೆ” ಯ ಅಡಿಯಲ್ಲಿ ರೂ 50 ಲಕ್ಷಗಳನ್ನು ನೀಡುವ ಸೌಲಭ್ಯವಿದ್ದು, ಈ ವರೆಗೆ ಇಂತಹ ಆರು ಪ್ರಕರಣಗಳಿಗೆ ಅರ್ಜಿಯನ್ನು ಸ್ವೀಕರಿಸಲಾಗಿದೆ. ಇದರಲ್ಲಿ, ಮೂರು ಪ್ರಕರಣಗಳಿಗೆ ವಿಮಾ ಮೊತ್ತವನ್ನು ನೀಡಲಾಗಿದ್ದು, ಉಳಿದ ಮೂರು ಪ್ರಕರಣಗಳಿಗೆ ಶೀಘ್ರದಲ್ಲಿಯೇ ವಿಮಾ ಮೊತ್ತವನ್ನು ಬಿಡುಗಡೆ ಮಾಡಲಾಗುವುದು. ಕೋವಿಡ್ 19 ನಿಯಂತ್ರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸ್ಟಾಫ್ ನರ್ಸ್‍ಗಳ ಸುರಕ್ಷತೆಗಾಗಿ ಅಗತ್ಯ ತರಬೇತಿ, ಸ್ವಯಂ ರಕ್ಷಣಾ ಸಾಧನಗಳಾದ ಪಿ ಪಿ ಈ ಕಿಟ್, ಗ್ಲೋವ್ ಗಳು, ಮಾಸ್ಕ್, ಫೇಸ್ ಶೀಲ್ಡ್, ಹ್ಯಾಂಡ್ ಸ್ಯಾನಿಟೈಸರ್ ಗಳನ್ನು ಅಗತ್ಯ ಪ್ರಮಾಣದಲ್ಲಿ ಒದಗಿಸಲಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಯವರು, ಬೀದರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸಂತೋಷ್, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ವಹೀದಾ, ದಾವಣಗೆರೆ ಚಿಗಟೇರಿ ಆಸ್ಪತ್ರೆಯ ಎಂ.ಡಿ. ಶಾರದಾ, ಬದಾಮಿ ತಾಲ್ಲೂಕು ಆಸ್ಪತ್ರೆಯ ರೇಣುಕಾ ಗೂಗಿಹಾಳ, ಕೋಲಾರ ಎಸ್.ಎನ್.ಆರ್. ಜಿಲ್ಲಾ ಆಸ್ಪತ್ರೆಯ ಶಶಿಕಲಾ, ರಾಯಚೂರು ವೈದ್ಯಕೀಯ ಕಾಲೇಜಿನ ರಾಚೋಟಿ ವಾರದ, ಚಾಮರಾಜನಗರ ಜಿಲ್ಲಾ ಆಸ್ಪತ್ರೆಯ ಪ್ರದೀಪ್ ಕುಮಾರ್, ವಿಜಯಪುರ ಜಿಲ್ಲಾ ಆಸ್ಪತ್ರೆಯ ಪುಷ್ಪರಾಜ್, ಹರಿಹರ ಸಾರ್ವಜನಿಕ ಆಸ್ಪತ್ರೆಯ ಶ್ವೇತಾ ಆರ್., ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಸಂಧ್ಯಾರಾಣಿ ಅವರೊಂದಿಗೆ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಸ್ಟಾಫ್ ನರ್ಸ್ ಗಳ ಕರ್ತವ್ಯ ನಿರ್ವಹಣೆ, ಆರೋಗ್ಯದ ಸ್ಥಿತಿಗತಿ ಮತ್ತಿತರ ವಿಷಯಗಳ ಕುರಿತು ಮುಖ್ಯಮಂತ್ರಿಗಳು ಚರ್ಚಿಸಿದರು. ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ ಸಿಬ್ಬಂದಿಗೂ ರಿಸ್ಕ್ ಅಲೊವೆನ್ಸ್ ಒದಗಿಸುವಂತೆ ಬೀದರ್ನ ಸಂತೋಷ್ ಅವರು ಮಾಡಿದ ಮನವಿಗೆ ಉತ್ತರಿಸಿದ ಮುಖ್ಯಮಂತ್ರಿಗಳು ಈಗಾಗಲೇ ಈ ಕುರಿತು ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.

ವೆನ್ಲಾಕ್ ಆಸ್ಪತ್ರೆಯ ವಹೀದಾ ಅವರು ಎರಡನೇ ಅಲೆಯ ಸಂದರ್ಭದಲ್ಲಿ ಯುವಕರು, ಮಧ್ಯವಯಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗುತ್ತಿದ್ದಾರೆ. ಮೊದಲ ಅಲೆಯ ಸಂದರ್ಭದಲ್ಲಿ ಇತರ ಆರೋಗ್ಯ ಸಮಸ್ಯೆಗಳಿರುವ ಹಿರಿಯ ನಾಗರಿಕರ ಮರಣ ಪ್ರಮಾಣ ಹೆಚ್ಚಾಗಿತ್ತು ಎಂದು ತಮ್ಮ ಅನುಭವವನ್ನು ಹಂಚಿಕೊಂಡರು. ಜೊತೆಗೆ ಕೋವಿಡ್ ಕರ್ತವ್ಯ ನಿರ್ವಹಿಸುತ್ತಿರುವ ನಮ್ಮ ಮನೆಯವರಿಗೆ ಸೋಂಕು ತಗಲುವ ಅಪಾಯ ಹೆಚ್ಚಿರುವುದರಿಂದ ಕುಟುಂಬದವರಿಗೂ ವ್ಯಾಕ್ಸಿನ್ ಒದಗಿಸುವಂತೆ ಮನವಿ ಮಾಡಿದರು.

ದಾವಣಗೆರೆಯ ಚಿಗಟೇರಿ ಆಸ್ಪತ್ರೆಯ ಶಾರದಾ ಅವರು ಕೋವಿಡ್ ಸೋಂಕಿತರ ಹೆರಿಗೆ ಮಾಡಿಸಿದ ಅನುಭವವನ್ನು ಹಂಚಿಕೊಂಡರು. ಒಂದು ತಿಂಗಳಿಗೆ ಸುಮಾರು 8 ಸೋಂಕಿತರಿಗೆ ಶಸ್ತ್ರ ಚಿಕಿತ್ಸೆ ಹಾಗೂ 10-12 ಸೋಂಕಿತರಿಗೆ ಸಹಜ ಹೆರಿಗೆಗಳಾಗುತ್ತಿದ್ದು, ತಮ್ಮ ಆಸ್ಪತ್ರೆಯಲ್ಲಿ ಇಂತಹ ತಾಯಿ-ಮಗುವಿನ ಮರಣ ಪ್ರಮಾಣ ಕಡಿಮೆ ಇದೆ ಎಂದು ತಿಳಿಸಿದರು.

ಎರಡೂವರೆ ತಿಂಗಳ ಹಿಂದಷ್ಟೇ ಪತಿಯನ್ನು ಕಳೆದುಕೊಂಡ ಬದಾಮಿ ತಾಲ್ಲೂಕು ಆಸ್ಪತ್ರೆಯ ರೇಣುಕಾ ಗೂಗಿಹಾಳ ಅವರಿಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿಗಳು ಮಗುವಿನ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿದರು.

ಜನರು ಭಾವನಾತ್ಮಕವಾಗಿ ವರ್ತಿಸುವುದರಿಂದ, ಕರ್ತವ್ಯ ನಿರ್ವಹಣೆಗೆ ಅಡೆತಡೆಯಾಗುತ್ತದೆ. ಆದರೆ ಮೇಲಾಧಿಕಾರಿಗಳು ಇಂತಹ ಸಮಸ್ಯೆಗಳನ್ನು ಬಗೆಹರಿಸಿ, ಧೈರ್ಯ ತುಂಬುತ್ತಾರೆ ಎಂದು ಕೋಲಾರದ ಎಸ್. ಎನ್. ಆರ್. ಆಸ್ಪತ್ರೆಯ ಶಶಿಕಲಾ ಅವರು ತಿಳಿಸಿದರು.

ರಾಯಚೂರು ವೈದ್ಯಕೀಯ ಕಾಲೇಜಿನ ರಾಚೋಟಿ ವಾರದ ಅವರು ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ ಸಿಬ್ಬಂದಿಗೆ ಜ್ಯೋತಿ ಸಂಜೀವಿನಿ ಸೌಲಭ್ಯ ವಿಸ್ತರಿಸುವ ಮೂಲಕ, ಕುಟುಂಬದವರು ಅನಾರೋಗ್ಯಕ್ಕೆ ಒಳಗಾದಾಗ ಚಿಕಿತ್ಸೆ ಒದಗಿಸಲು ನೆರವಾಗುವಂತೆ ಮನವಿ ಮಾಡಿದರು. ಈ ಕುರಿತು ಕ್ರಮ ವಹಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ನರ್ಸಿಂಗ್ ಸಿಬ್ಬಂದಿ ಲಸಿಕೆ ಪಡೆದ ಕಾರಣ, ಎರಡನೇ ಅಲೆಯಲ್ಲಿ ಸೋಂಕಿತರಾದ ಸ್ಟಾಫ್ ನರ್ಸ್ ಗಳ ಪ್ರಮಾಣ ಅತ್ಯಂತ ಕಡಿಮೆ. ಆದ್ದರಿಂದ ಸಾರ್ವಜನಿಕರ ಲಸಿಕೆ ಅಭಿಯಾನವನ್ನೂ ಸಹ ಬಲಪಡಿಸುವಂತೆ ಮನವಿ ಮಾಡಿದರು.

ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯ ಪ್ರದೀಪ್ ಕುಮಾರ್ ಅವರು, ಸೋಂಕಿತರು ಸಕಾಲದಲ್ಲಿ ಚಿಕಿತ್ಸೆ ಪಡೆಯದೆ, ಆಸ್ಪತ್ರೆಗೆ ದಾಖಲಾಗದೆ ಸಾವನ್ನಪ್ಪುತ್ತಾರೆ. ಇದನ್ನು ತಪ್ಪಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಈಗಾಗಲೇ ಗ್ರಾಮೀಣ ಪ್ರದೇಶದ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರುಗಳಿಗೆ ದಾಖಲಿಸಲಾಗುತ್ತಿದ್ದು, ಆ ಮೂಲಕ ಸಕಾಲದಲ್ಲಿ ಚಿಕಿತ್ಸೆ ನೀಡುವುದನ್ನು ಖಾತರಿಪಡಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ವಿಜಯಪುರ ಜಿಲ್ಲೆಯ ಪುಷ್ಪರಾಜ್ ಅವರು ಸೋಂಕಿತರಿಗೆ ಔಷಧೋಪಚಾರದ ಜೊತೆಗೆ ಸ್ಥೈರ್ಯ ಮೂಡಿಸುವ ಮೂಲಕ ಚಿಕಿತ್ಸೆ ನೀಡಲಾಗುತ್ತದೆ. ಆಸ್ಪತ್ರೆಯಿಂದ ಬಿಡುಗಡೆ ಹೊಂದುವಾಗ ಅವರು ತೋರಿಸುವ ಕೃತಜ್ಞತೆಯ ಭಾವ ಸಾರ್ಥಕತೆಯನ್ನು ಮೂಡಿಸುತ್ತದೆ ಎಂದು ತಿಳಿಸಿದರು.

ಹರಿಹರ ಸಾರ್ವಜನಿಕ ಆಸ್ಪತ್ರೆಯ ಶ್ವೇತಾ ಆರ್. ಅವರು ನರ್ಸಿಂಗ್ ಸಿಬ್ಬಂದಿ ಸತತ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಹಾಗೂ ಹತ್ತಿರದಿಂದ ಸಾವು-ನೋವುಗಳನ್ನು ಕಾಣುವ ಹಿನ್ನೆಲೆಯಲ್ಲಿ ಅವರಿಗೆ ಆಪ್ತ ಸಮಾಲೋಚನೆ ಸೌಲಭ್ಯ ಒದಗಿಸಬೇಕು ಎಂದು ಮನವಿ ಮಾಡಿದರು.

ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಸಂಧ್ಯಾರಾಣಿ ಅವರು ತಮ್ಮ ಆಸ್ಪತ್ರೆಯ ಸಿಬ್ಬಂದಿ ಕೊರತೆ ನೀಗಿಸುವಂತೆ ಮನವಿ ಮಾಡಿದರು.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಆರೋಗ್ಯ ಇಲಾಖೆ ಆಯುಕ್ತ ಡಾ. ಕೆ.ವಿ. ತ್ರಿಲೋಕಚಂದ್ರ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ShareSendTweetShare
Previous Post

ಇತ್ತೀಚಿನ ದಿನಗಳಲ್ಲಿ ಅತೀ ಕಡಿಮೆ ಪಾಸಿಟಿವ್ ಕೇಸ್

Next Post

ರೈತರಿಗೆ ಎಕರೆಗೆ ಹತ್ತು ಸಾವಿರ ರೂ ಪರಿಹಾರ ಕೊಡಿ; ಡಿ.ಕೆ. ಶಿವಕುಮಾರ್ ಆಗ್ರಹ

Related Posts

SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ
ಪ್ರಮುಖ ಸುದ್ದಿ

SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ

July 30, 2026 01:07 AM
ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್
ಪ್ರಮುಖ ಸುದ್ದಿ

ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

July 30, 2026 01:07 AM
ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT
ದೇಶ

ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT

July 30, 2026 01:07 AM
ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್‌ ಮರುಸ್ವಾಧೀನ
ಪ್ರಮುಖ ಸುದ್ದಿ

ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್‌ ಮರುಸ್ವಾಧೀನ

July 30, 2026 12:07 AM
ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್
ಪ್ರಮುಖ ಸುದ್ದಿ

ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್

July 29, 2026 11:07 PM
SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ
ಪ್ರಮುಖ ಸುದ್ದಿ

SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ

July 29, 2026 11:07 PM

Popular Stories

  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    0 shares
    Share 0 Tweet 0
  • ಆಲ್ದೂರಿನಿಂದ ಅಂತರಿಕ್ಷ ಉದ್ಯಮದ ಶಿಖರಕ್ಕೆ: ಪಿಕ್ಸೆಲ್ ಸಿಇಒ ಅವೈಸ್ ಅಹ್ಮದ್ ಯಶೋಗಾಥೆ

    0 shares
    Share 0 Tweet 0
  • ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In