Sunday, September 20, 2026
Contact Us
UdayaNews
  • ಪ್ರಮುಖ ಸುದ್ದಿ
    ಹೊಸ ಹೆಲಿಕಾಪ್ಟರ್ ಹಸ್ತಾಂತರ; ಭಾರತ ವಾಯುಪಡೆಗೆ ಭೀಮ ಬಲ;

    ಹೊಸ ಹೆಲಿಕಾಪ್ಟರ್ ಹಸ್ತಾಂತರ; ಭಾರತ ವಾಯುಪಡೆಗೆ ಭೀಮ ಬಲ;

    KPSC ಹಗರಣ; ಜ್ಞಾನೇಂದ್ರ ಕನ್ನಾಳೆ ED ವಶಕ್ಕೆ; ಹಣದ ವಹಿವಾಟು, ಆಸ್ತಿ ಕುರಿತ ತನಿಖೆ ತೀವ್ರ

    KPSC ಹಗರಣ; ಜ್ಞಾನೇಂದ್ರ ಕನ್ನಾಳೆ ED ವಶಕ್ಕೆ; ಹಣದ ವಹಿವಾಟು, ಆಸ್ತಿ ಕುರಿತ ತನಿಖೆ ತೀವ್ರ

    ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಸಾಧನೆ; ಶೇ.98.5 ಸಾಲ ವಸೂಲಿ; ₹1,568 ಕೋಟಿ ಠೇವಣಿ, ಹೊಸ ಶಾಖೆಗಳನ್ನೂ ತೆರೆಯಲು ಚಿಂತನೆ

    ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಸಾಧನೆ; ಶೇ.98.5 ಸಾಲ ವಸೂಲಿ; ₹1,568 ಕೋಟಿ ಠೇವಣಿ, ಹೊಸ ಶಾಖೆಗಳನ್ನೂ ತೆರೆಯಲು ಚಿಂತನೆ

    ತಿರುಪತಿ ಲಡ್ಡು ವಿವಾದ: ಕಲಬೆರಕೆ ತುಪ್ಪ ಪೂರೈಕೆ ಆರೋಪ, ಕಂಪನಿ ಪ್ರಮೋಟರ್‌ ಅರೆಸ್ಟ್

    ತಿರುಪತಿ ಲಡ್ಡು ವಿವಾದ: ಕಲಬೆರಕೆ ತುಪ್ಪ ಪೂರೈಕೆ ಆರೋಪ, ಕಂಪನಿ ಪ್ರಮೋಟರ್‌ ಅರೆಸ್ಟ್

    ಕರ್ನಾಟಕ ಸೇರಿ ವಿವಿಧ ಹೈಕೋರ್ಟುಗಳಿಗೆ 14 ಹೆಚ್ಚುವರಿ ನ್ಯಾಯಾಧೀಶರ ನೇಮಕ

    ಕರ್ನಾಟಕ ಸೇರಿ ವಿವಿಧ ಹೈಕೋರ್ಟುಗಳಿಗೆ 14 ಹೆಚ್ಚುವರಿ ನ್ಯಾಯಾಧೀಶರ ನೇಮಕ

    ಜಾಗತಿಕ ಸರಾಸರಿಗಿಂತ ಭಾರತದ ಇಂಗಾಲ ಹೊರಸೂಸುವಿಕೆ ಕಡಿಮೆ: ಪ್ರಧಾನಿ ಮೋದಿ

    ಜಾಗತಿಕ ಸರಾಸರಿಗಿಂತ ಭಾರತದ ಇಂಗಾಲ ಹೊರಸೂಸುವಿಕೆ ಕಡಿಮೆ: ಪ್ರಧಾನಿ ಮೋದಿ

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬೆನ್ನಲ್ಲೇ ಅನಂತ್ ನಾಗ್ ಮಹತ್ವದ ನಿರ್ಧಾರ!

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬೆನ್ನಲ್ಲೇ ಅನಂತ್ ನಾಗ್ ಮಹತ್ವದ ನಿರ್ಧಾರ!

    ಕತ್ರಿನಾ ಕೈಫ್‌ ಬಾಡಿ ಶೇಮಿಂಗ್‌ಗೆ ರಮ್ಯಾ ಗರಂ

    ಕತ್ರಿನಾ ಕೈಫ್‌ ಬಾಡಿ ಶೇಮಿಂಗ್‌ಗೆ ರಮ್ಯಾ ಗರಂ

    ರಷ್ಯಾ ವಿರುದ್ಧ ಟ್ರಂಪ್ ‘ಆರ್ಥಿಕ ಅಸ್ತ್ರ’ ಭಾರತ, ಚೀನಾಕ್ಕೂ ಶೇ.100ರವರೆಗೆ ಸುಂಕದ ಬಿಸಿ?

    ರಷ್ಯಾ ವಿರುದ್ಧ ಟ್ರಂಪ್ ‘ಆರ್ಥಿಕ ಅಸ್ತ್ರ’ ಭಾರತ, ಚೀನಾಕ್ಕೂ ಶೇ.100ರವರೆಗೆ ಸುಂಕದ ಬಿಸಿ?

    ಮಹಾರಾಣಿ ಕ್ಲಸ್ಟರ್ ವಿವಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ಅಂಬೇಡ್ಕರ್ ವಿಚಾರಧಾರೆ ಪ್ರತಿಯೊಬ್ಬರಿಗೂ ತಲುಪಲಿ ಎಂದ ಮಾವಳ್ಳಿ ಶಂಕರ್

    ಮಹಾರಾಣಿ ಕ್ಲಸ್ಟರ್ ವಿವಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ಅಂಬೇಡ್ಕರ್ ವಿಚಾರಧಾರೆ ಪ್ರತಿಯೊಬ್ಬರಿಗೂ ತಲುಪಲಿ ಎಂದ ಮಾವಳ್ಳಿ ಶಂಕರ್

  • ರಾಜ್ಯ
    KPSC ಹಗರಣ; ಜ್ಞಾನೇಂದ್ರ ಕನ್ನಾಳೆ ED ವಶಕ್ಕೆ; ಹಣದ ವಹಿವಾಟು, ಆಸ್ತಿ ಕುರಿತ ತನಿಖೆ ತೀವ್ರ

    KPSC ಹಗರಣ; ಜ್ಞಾನೇಂದ್ರ ಕನ್ನಾಳೆ ED ವಶಕ್ಕೆ; ಹಣದ ವಹಿವಾಟು, ಆಸ್ತಿ ಕುರಿತ ತನಿಖೆ ತೀವ್ರ

    ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಸಾಧನೆ; ಶೇ.98.5 ಸಾಲ ವಸೂಲಿ; ₹1,568 ಕೋಟಿ ಠೇವಣಿ, ಹೊಸ ಶಾಖೆಗಳನ್ನೂ ತೆರೆಯಲು ಚಿಂತನೆ

    ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಸಾಧನೆ; ಶೇ.98.5 ಸಾಲ ವಸೂಲಿ; ₹1,568 ಕೋಟಿ ಠೇವಣಿ, ಹೊಸ ಶಾಖೆಗಳನ್ನೂ ತೆರೆಯಲು ಚಿಂತನೆ

    ಮಹಾರಾಣಿ ಕ್ಲಸ್ಟರ್ ವಿವಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ಅಂಬೇಡ್ಕರ್ ವಿಚಾರಧಾರೆ ಪ್ರತಿಯೊಬ್ಬರಿಗೂ ತಲುಪಲಿ ಎಂದ ಮಾವಳ್ಳಿ ಶಂಕರ್

    ಮಹಾರಾಣಿ ಕ್ಲಸ್ಟರ್ ವಿವಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ಅಂಬೇಡ್ಕರ್ ವಿಚಾರಧಾರೆ ಪ್ರತಿಯೊಬ್ಬರಿಗೂ ತಲುಪಲಿ ಎಂದ ಮಾವಳ್ಳಿ ಶಂಕರ್

    ‘ತುಳು ಭಾಷೆಗೆ ಮಾನ್ಯತೆ, ಮೂಲಸೌಕರ್ಯ ಮತ್ತು ಪ್ರವಾಸೋದ್ಯಮಕ್ಕೆ ಒತ್ತು’; ರಾಜ್ಯ ಸಂಪುಟ ನಿರ್ಧಾರಗಳನ್ನು ‘ಕರಾವಳಿ ಜನರ ಬದುಕಿಗೆ ನವೋದಯ’ ಎಂದ ಪದ್ಮರಾಜ್ ಪೂಜಾರಿ

    ‘ತುಳು ಭಾಷೆಗೆ ಮಾನ್ಯತೆ, ಮೂಲಸೌಕರ್ಯ ಮತ್ತು ಪ್ರವಾಸೋದ್ಯಮಕ್ಕೆ ಒತ್ತು’; ರಾಜ್ಯ ಸಂಪುಟ ನಿರ್ಧಾರಗಳನ್ನು ‘ಕರಾವಳಿ ಜನರ ಬದುಕಿಗೆ ನವೋದಯ’ ಎಂದ ಪದ್ಮರಾಜ್ ಪೂಜಾರಿ

    ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಹೈಕೋರ್ಟ್ ಪೀಠ ಸ್ಥಾಪನೆಗೆ ಹೆಚ್ಚಿದ ಒತ್ತಡ, ಸಿಎಂ, ಗೃಹ ಸಚಿವರಿಗೆ ವಕೀಲರ ನಿಯೋಗ ಮನವಿ

    ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಹೈಕೋರ್ಟ್ ಪೀಠ ಸ್ಥಾಪನೆಗೆ ಹೆಚ್ಚಿದ ಒತ್ತಡ, ಸಿಎಂ, ಗೃಹ ಸಚಿವರಿಗೆ ವಕೀಲರ ನಿಯೋಗ ಮನವಿ

    ಮಂಗಳೂರು ಜೈಲು ಜಾಮ್ಮರ್‌ನಿಂದ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಕ್ರಮ

    ಮಂಗಳೂರು ಜೈಲು ಜಾಮ್ಮರ್‌ನಿಂದ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಕ್ರಮ

    SIR ಪರಿಷ್ಕರಣೆಯಲ್ಲಿ ಲೋಪ: ರಾಜ್ಯಾದ್ಯಂತ ಪರಿಶೀಲನೆಗೆ KPCC ಆಗ್ರಹ

    SIR ಪರಿಷ್ಕರಣೆಯಲ್ಲಿ ಲೋಪ: ರಾಜ್ಯಾದ್ಯಂತ ಪರಿಶೀಲನೆಗೆ KPCC ಆಗ್ರಹ

    ಯಶವಂತಪುರ ರೈಲು ನಿಲ್ದಾಣ ₹480 ಕೋಟಿ ವೆಚ್ಚದಲ್ಲಿ ಪುನರಾಭಿವೃದ್ಧಿ: ಸೋಮಣ್ಣ

    ಯಶವಂತಪುರ ರೈಲು ನಿಲ್ದಾಣ ₹480 ಕೋಟಿ ವೆಚ್ಚದಲ್ಲಿ ಪುನರಾಭಿವೃದ್ಧಿ: ಸೋಮಣ್ಣ

    ಎತ್ತಿನಹೊಳೆ : ನವೆಂಬರ್ ಅಂತ್ಯದೊಳಗೆ ತುಮಕೂರಿಗೆ, ಒಂದೂವರೆ ವರ್ಷದಲ್ಲಿ ಕೋಲಾರ–ಚಿಕ್ಕಬಳ್ಳಾಪುರ ಭಾಗಕ್ಕೆ ನೀರು ಹರಿಸುವ ಗುರಿ

    ಎತ್ತಿನಹೊಳೆ : ನವೆಂಬರ್ ಅಂತ್ಯದೊಳಗೆ ತುಮಕೂರಿಗೆ, ಒಂದೂವರೆ ವರ್ಷದಲ್ಲಿ ಕೋಲಾರ–ಚಿಕ್ಕಬಳ್ಳಾಪುರ ಭಾಗಕ್ಕೆ ನೀರು ಹರಿಸುವ ಗುರಿ

    ಕೃತಕ ಬುದ್ಧಿಮತ್ತೆ ಸವಾಲುಗಳಿಗೆ ಭಾರತೀಯ ಜ್ಞಾನಪರಂಪರೆಯಲ್ಲಿ ಉತ್ತರ: RSS ಸಹಸರಕಾರ್ಯವಾಹ ಸಿ.ಆರ್.ಮುಕುಂದ

    ಕೃತಕ ಬುದ್ಧಿಮತ್ತೆ ಸವಾಲುಗಳಿಗೆ ಭಾರತೀಯ ಜ್ಞಾನಪರಂಪರೆಯಲ್ಲಿ ಉತ್ತರ: RSS ಸಹಸರಕಾರ್ಯವಾಹ ಸಿ.ಆರ್.ಮುಕುಂದ

  • ದೇಶ
    ಹೊಸ ಹೆಲಿಕಾಪ್ಟರ್ ಹಸ್ತಾಂತರ; ಭಾರತ ವಾಯುಪಡೆಗೆ ಭೀಮ ಬಲ;

    ಹೊಸ ಹೆಲಿಕಾಪ್ಟರ್ ಹಸ್ತಾಂತರ; ಭಾರತ ವಾಯುಪಡೆಗೆ ಭೀಮ ಬಲ;

    ತಿರುಪತಿ ಲಡ್ಡು ವಿವಾದ: ಕಲಬೆರಕೆ ತುಪ್ಪ ಪೂರೈಕೆ ಆರೋಪ, ಕಂಪನಿ ಪ್ರಮೋಟರ್‌ ಅರೆಸ್ಟ್

    ತಿರುಪತಿ ಲಡ್ಡು ವಿವಾದ: ಕಲಬೆರಕೆ ತುಪ್ಪ ಪೂರೈಕೆ ಆರೋಪ, ಕಂಪನಿ ಪ್ರಮೋಟರ್‌ ಅರೆಸ್ಟ್

    ಕರ್ನಾಟಕ ಸೇರಿ ವಿವಿಧ ಹೈಕೋರ್ಟುಗಳಿಗೆ 14 ಹೆಚ್ಚುವರಿ ನ್ಯಾಯಾಧೀಶರ ನೇಮಕ

    ಕರ್ನಾಟಕ ಸೇರಿ ವಿವಿಧ ಹೈಕೋರ್ಟುಗಳಿಗೆ 14 ಹೆಚ್ಚುವರಿ ನ್ಯಾಯಾಧೀಶರ ನೇಮಕ

    ಜಾಗತಿಕ ಸರಾಸರಿಗಿಂತ ಭಾರತದ ಇಂಗಾಲ ಹೊರಸೂಸುವಿಕೆ ಕಡಿಮೆ: ಪ್ರಧಾನಿ ಮೋದಿ

    ಜಾಗತಿಕ ಸರಾಸರಿಗಿಂತ ಭಾರತದ ಇಂಗಾಲ ಹೊರಸೂಸುವಿಕೆ ಕಡಿಮೆ: ಪ್ರಧಾನಿ ಮೋದಿ

    ‘ಮತ ಕಳ್ಳತನ, ಸರ್ಕಾರ ಕಳ್ಳತನ, ಈಗ ಪಕ್ಷ ಕಳ್ಳತನ’; TMC ಚಿಹ್ನೆ ನಿರ್ಬಂಧ ಕ್ರಮಕ್ಕೆ ರಾಹುಲ್ ಆಕ್ಷೇಪ

    ‘ಮತ ಕಳ್ಳತನ, ಸರ್ಕಾರ ಕಳ್ಳತನ, ಈಗ ಪಕ್ಷ ಕಳ್ಳತನ’; TMC ಚಿಹ್ನೆ ನಿರ್ಬಂಧ ಕ್ರಮಕ್ಕೆ ರಾಹುಲ್ ಆಕ್ಷೇಪ

    ಸೆ.18ರಿಂದ ರಾಷ್ಟ್ರವ್ಯಾಪಿ ಸಂಕಲ್ಪ ಸಮಾರಂಭ; 300 ಶಿಕ್ಷಣ ಸಂಸ್ಥೆಗಳಲ್ಲಿ ಪ್ರತಿಜ್ಞೆ, ಸಹಿ ಸಂಗ್ರಹ

    ಸೆ.18ರಿಂದ ರಾಷ್ಟ್ರವ್ಯಾಪಿ ಸಂಕಲ್ಪ ಸಮಾರಂಭ; 300 ಶಿಕ್ಷಣ ಸಂಸ್ಥೆಗಳಲ್ಲಿ ಪ್ರತಿಜ್ಞೆ, ಸಹಿ ಸಂಗ್ರಹ

    ‘ರಾಜಮಾರ್ಗಯಾತ್ರಾ ಆ್ಯಪ್‌’ನಲ್ಲಿ ಹೊಸ ಸೇವೆ; 13 ಕೋಟಿ ಬಳಕೆದಾರರಿಗೆ ಹೆಚ್ಚಿನ ಆಯ್ಕೆ

    ‘ರಾಜಮಾರ್ಗಯಾತ್ರಾ ಆ್ಯಪ್‌’ನಲ್ಲಿ ಹೊಸ ಸೇವೆ; 13 ಕೋಟಿ ಬಳಕೆದಾರರಿಗೆ ಹೆಚ್ಚಿನ ಆಯ್ಕೆ

    ಸ್ಥಳೀಯ ಉತ್ಪಾದನೆ, ನಾವೀನ್ಯತೆಗೆ ಒತ್ತು; ಸರ್ಕಾರ–ಉದ್ಯಮ–ಗ್ರಾಹಕರ ಸಹಭಾಗಿತ್ವಕ್ಕೆ ಕುಮಾರಸ್ವಾಮಿ ಕರೆ

    ಸ್ಥಳೀಯ ಉತ್ಪಾದನೆ, ನಾವೀನ್ಯತೆಗೆ ಒತ್ತು; ಸರ್ಕಾರ–ಉದ್ಯಮ–ಗ್ರಾಹಕರ ಸಹಭಾಗಿತ್ವಕ್ಕೆ ಕುಮಾರಸ್ವಾಮಿ ಕರೆ

    ಪಿಎಂ ವಿಶ್ವಕರ್ಮ ಯೋಜನೆಯಲ್ಲಿ 24.50 ಲಕ್ಷ ಮಂದಿಗೆ ಕೌಶಲ್ಯ ತರಬೇತಿ, ₹5,297 ಕೋಟಿ ಸಾಲ ವಿತರಣೆ

    ಪಿಎಂ ವಿಶ್ವಕರ್ಮ ಯೋಜನೆಯಲ್ಲಿ 24.50 ಲಕ್ಷ ಮಂದಿಗೆ ಕೌಶಲ್ಯ ತರಬೇತಿ, ₹5,297 ಕೋಟಿ ಸಾಲ ವಿತರಣೆ

    ಬಿ.ಎಡ್‌ ಶಿಕ್ಷಕರಿಗೆ 6 ತಿಂಗಳ ಬ್ರಿಡ್ಜ್ ಕೋರ್ಸ್: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪಾಠ ಬೋಧನಾ ಕೌಶಲ್ಯ ಬಲಪಡಿಸಲು ಹೊಸ ತರಬೇತಿ

    ಬಿ.ಎಡ್‌ ಶಿಕ್ಷಕರಿಗೆ 6 ತಿಂಗಳ ಬ್ರಿಡ್ಜ್ ಕೋರ್ಸ್: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪಾಠ ಬೋಧನಾ ಕೌಶಲ್ಯ ಬಲಪಡಿಸಲು ಹೊಸ ತರಬೇತಿ

  • ವಿದೇಶ
    ರಷ್ಯಾ ವಿರುದ್ಧ ಟ್ರಂಪ್ ‘ಆರ್ಥಿಕ ಅಸ್ತ್ರ’ ಭಾರತ, ಚೀನಾಕ್ಕೂ ಶೇ.100ರವರೆಗೆ ಸುಂಕದ ಬಿಸಿ?

    ರಷ್ಯಾ ವಿರುದ್ಧ ಟ್ರಂಪ್ ‘ಆರ್ಥಿಕ ಅಸ್ತ್ರ’ ಭಾರತ, ಚೀನಾಕ್ಕೂ ಶೇ.100ರವರೆಗೆ ಸುಂಕದ ಬಿಸಿ?

    30 ವರ್ಷ ಮೇಲ್ಪಟ್ಟ ಸೈನಿಕರಿಗೆ ಟೆಸ್ಟೋಸ್ಟೆರಾನ್ ತಪಾಸಣೆ; ಬೇಟೆ, ಮೀನುಗಾರಿಕೆ ನಿಯಮ ಸಡಿಲ

    30 ವರ್ಷ ಮೇಲ್ಪಟ್ಟ ಸೈನಿಕರಿಗೆ ಟೆಸ್ಟೋಸ್ಟೆರಾನ್ ತಪಾಸಣೆ; ಬೇಟೆ, ಮೀನುಗಾರಿಕೆ ನಿಯಮ ಸಡಿಲ

    ಹಾರ್ಮುಜ್‌ನಲ್ಲಿ ತೈಲ ಟ್ಯಾಂಕರ್ ತಡೆದ ಇರಾನ್; ಇಸ್ರೇಲ್ ಆಡಳಿತ ಉರುಳಿಸುವುದಾಗಿ ನೆತನ್ಯಾಹು

    ಹಾರ್ಮುಜ್‌ನಲ್ಲಿ ತೈಲ ಟ್ಯಾಂಕರ್ ತಡೆದ ಇರಾನ್; ಇಸ್ರೇಲ್ ಆಡಳಿತ ಉರುಳಿಸುವುದಾಗಿ ನೆತನ್ಯಾಹು

    ಮಿಚಿಗನ್‌ನಲ್ಲಿ ಎಫ್-16 ಯುದ್ಧವಿಮಾನ ಪತನ; ಪೈಲಟ್ ಪಾರು

    ಮಿಚಿಗನ್‌ನಲ್ಲಿ ಎಫ್-16 ಯುದ್ಧವಿಮಾನ ಪತನ; ಪೈಲಟ್ ಪಾರು

    ಸಂದೀಪ್ ಕುಮಾರ್ ಅವರಿಗೆ ಕರ್ನಾಟಕ ಸಂಘ ಕತಾರ್‌ನಿಂದ ಗೌರವಪೂರ್ಣ ಬೀಳ್ಕೊಡುಗೆ

    ಸಂದೀಪ್ ಕುಮಾರ್ ಅವರಿಗೆ ಕರ್ನಾಟಕ ಸಂಘ ಕತಾರ್‌ನಿಂದ ಗೌರವಪೂರ್ಣ ಬೀಳ್ಕೊಡುಗೆ

    ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನ: ವ್ಯಾಪಾರ, ಸಮಾನತೆ, ಮಹಿಳಾ ಸಬಲೀಕರಣ, ಅಂಗವಿಕಲರ ಒಳಗೊಳ್ಳುವಿಕೆ ಕುರಿತು ಚರ್ಚೆ

    ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನ: ವ್ಯಾಪಾರ, ಸಮಾನತೆ, ಮಹಿಳಾ ಸಬಲೀಕರಣ, ಅಂಗವಿಕಲರ ಒಳಗೊಳ್ಳುವಿಕೆ ಕುರಿತು ಚರ್ಚೆ

    ಲೈವ್ ವರದಿ ವೇಳೆ ಹೆಲಿಕಾಪ್ಟರ್ ಪತನ; ಮೂವರ ಸಾವು

    ಲೈವ್ ವರದಿ ವೇಳೆ ಹೆಲಿಕಾಪ್ಟರ್ ಪತನ; ಮೂವರ ಸಾವು

    ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕತಾರ್‌ನಲ್ಲಿ ಕನ್ನಡ ಪಾಠಶಾಲೆ ಪುನರಾರಂಭ

    ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕತಾರ್‌ನಲ್ಲಿ ಕನ್ನಡ ಪಾಠಶಾಲೆ ಪುನರಾರಂಭ

    ಬ್ರಿಕ್ಸ್ ಶೃಂಗಸಭೆ: ಜಾಗತಿಕ ಸಂಘರ್ಷ, ವಿಶ್ವಸಂಸ್ಥೆ ಸುಧಾರಣೆ ಕುರಿತು ಗುಟೆರೆಸ್-ಮೋದಿ ಚರ್ಚೆ

    ಬ್ರಿಕ್ಸ್ ಶೃಂಗಸಭೆ: ಜಾಗತಿಕ ಸಂಘರ್ಷ, ವಿಶ್ವಸಂಸ್ಥೆ ಸುಧಾರಣೆ ಕುರಿತು ಗುಟೆರೆಸ್-ಮೋದಿ ಚರ್ಚೆ

    ‘ಸಮುದ್ರ ಲಕ್ಷ್ಮಣ’ 4ನೇ ಆವೃತ್ತಿ; ಮಲೇಷ್ಯಾದಲ್ಲಿ ‘ಐಎನ್‌ಎಸ್‌ ಮೈಸೂರು’ ಕಸರತ್ತು

    ‘ಸಮುದ್ರ ಲಕ್ಷ್ಮಣ’ 4ನೇ ಆವೃತ್ತಿ; ಮಲೇಷ್ಯಾದಲ್ಲಿ ‘ಐಎನ್‌ಎಸ್‌ ಮೈಸೂರು’ ಕಸರತ್ತು

  • ವೈವಿಧ್ಯ
    ಬ್ರಿಕ್ಸ್‌ನ ಎರಡು ದಶಕಗಳ ಪಯಣಕ್ಕೆ ಸಾಕ್ಷಿಯಾದ ಅಂಚೆ ಚೀಟಿ

    ಬ್ರಿಕ್ಸ್‌ನ ಎರಡು ದಶಕಗಳ ಪಯಣಕ್ಕೆ ಸಾಕ್ಷಿಯಾದ ಅಂಚೆ ಚೀಟಿ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

  • ಸಿನಿಮಾ
    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬೆನ್ನಲ್ಲೇ ಅನಂತ್ ನಾಗ್ ಮಹತ್ವದ ನಿರ್ಧಾರ!

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬೆನ್ನಲ್ಲೇ ಅನಂತ್ ನಾಗ್ ಮಹತ್ವದ ನಿರ್ಧಾರ!

    ಕತ್ರಿನಾ ಕೈಫ್‌ ಬಾಡಿ ಶೇಮಿಂಗ್‌ಗೆ ರಮ್ಯಾ ಗರಂ

    ಕತ್ರಿನಾ ಕೈಫ್‌ ಬಾಡಿ ಶೇಮಿಂಗ್‌ಗೆ ರಮ್ಯಾ ಗರಂ

    ಸೀತಾ ಅಪಹರಣದಿಂದ ಲಂಕಾ ದಹನದವರೆಗೆ..; ‘ಮಹಾಕಾವ್ಯ ಶ್ರೀ ರಾಮಾಯಣ ಕಥಾ’ ರೋಚಕತೆ

    ಸೀತಾ ಅಪಹರಣದಿಂದ ಲಂಕಾ ದಹನದವರೆಗೆ..; ‘ಮಹಾಕಾವ್ಯ ಶ್ರೀ ರಾಮಾಯಣ ಕಥಾ’ ರೋಚಕತೆ

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಅನಂತ್ ನಾಗ್ ಆಯ್ಕೆ

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಅನಂತ್ ನಾಗ್ ಆಯ್ಕೆ

    ‘ಮಂಗಳಗೌರಿ’ಯಲ್ಲಿ ಮಾಲಾಶ್ರೀ–ರುಕ್ಮಿಣಿ ವಸಂತ್

    ‘ಮಂಗಳಗೌರಿ’ಯಲ್ಲಿ ಮಾಲಾಶ್ರೀ–ರುಕ್ಮಿಣಿ ವಸಂತ್

    ‘ಟಾಸ್’: ಕರಾವಳಿಯ ಹಾಸ್ಯ ಪಯಣ! ಕಾಮಿಡಿ, ಸೆಂಟಿಮೆಂಟ್, ಆ್ಯಕ್ಷನ್, ಥ್ರಿಲ್ಲರ್‌ಗಳ ‘ಫ್ಯಾಮಿಲಿ ಪ್ಯಾಕೇಜ್’

    ‘ಟಾಸ್’: ಕರಾವಳಿಯ ಹಾಸ್ಯ ಪಯಣ! ಕಾಮಿಡಿ, ಸೆಂಟಿಮೆಂಟ್, ಆ್ಯಕ್ಷನ್, ಥ್ರಿಲ್ಲರ್‌ಗಳ ‘ಫ್ಯಾಮಿಲಿ ಪ್ಯಾಕೇಜ್’

    ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನ

    ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನ

    ಯುವ ಮನಸ್ಸುಗಳ ಪ್ರೀತಿ, ಸ್ನೇಹ ಮತ್ತು ಬದುಕಿನ ಏರಿಳಿತಗಳ ಕಥೆ ‘ಡೋಂಟ್ ಬಿ ಶೈ’

    ಯುವ ಮನಸ್ಸುಗಳ ಪ್ರೀತಿ, ಸ್ನೇಹ ಮತ್ತು ಬದುಕಿನ ಏರಿಳಿತಗಳ ಕಥೆ ‘ಡೋಂಟ್ ಬಿ ಶೈ’

    ನಾಗ ಚೈತನ್ಯ ‘ವೃಷಕರ್ಮ’ ಡಿಸೆಂಬರ್ 4ಕ್ಕೆ ತೆರೆಗೆ

    ನಾಗ ಚೈತನ್ಯ ‘ವೃಷಕರ್ಮ’ ಡಿಸೆಂಬರ್ 4ಕ್ಕೆ ತೆರೆಗೆ

    ಪ್ರಶಾಂತ್ ನೀಲ್ ಪ್ರೆಸೆಂಟ್ ಮಾಡಿದ ‘418’ಗೆ ಕೊನೆಗೂ ‘ಎ’ ಸರ್ಟಿಫಿಕೇಟ್

    ಪ್ರಶಾಂತ್ ನೀಲ್ ಪ್ರೆಸೆಂಟ್ ಮಾಡಿದ ‘418’ಗೆ ಕೊನೆಗೂ ‘ಎ’ ಸರ್ಟಿಫಿಕೇಟ್

  • ಆಧ್ಯಾತ್ಮ
    ಈ ಬಾರಿ ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ

    ಈ ಬಾರಿ ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ

    ಮಂಗಳೂರಿನ ಸಂಘನಿಕೇತನ 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹ ಮೆರವಣಿಗೆ

    ಮಂಗಳೂರಿನ ಸಂಘನಿಕೇತನ 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹ ಮೆರವಣಿಗೆ

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    AP Govt announces free electricity for Ganesh pandals during festival

    AP Govt announces free electricity for Ganesh pandals during festival

    ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

    ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ಹೊಸ ಹೆಲಿಕಾಪ್ಟರ್ ಹಸ್ತಾಂತರ; ಭಾರತ ವಾಯುಪಡೆಗೆ ಭೀಮ ಬಲ;

    ಹೊಸ ಹೆಲಿಕಾಪ್ಟರ್ ಹಸ್ತಾಂತರ; ಭಾರತ ವಾಯುಪಡೆಗೆ ಭೀಮ ಬಲ;

    KPSC ಹಗರಣ; ಜ್ಞಾನೇಂದ್ರ ಕನ್ನಾಳೆ ED ವಶಕ್ಕೆ; ಹಣದ ವಹಿವಾಟು, ಆಸ್ತಿ ಕುರಿತ ತನಿಖೆ ತೀವ್ರ

    KPSC ಹಗರಣ; ಜ್ಞಾನೇಂದ್ರ ಕನ್ನಾಳೆ ED ವಶಕ್ಕೆ; ಹಣದ ವಹಿವಾಟು, ಆಸ್ತಿ ಕುರಿತ ತನಿಖೆ ತೀವ್ರ

    ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಸಾಧನೆ; ಶೇ.98.5 ಸಾಲ ವಸೂಲಿ; ₹1,568 ಕೋಟಿ ಠೇವಣಿ, ಹೊಸ ಶಾಖೆಗಳನ್ನೂ ತೆರೆಯಲು ಚಿಂತನೆ

    ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಸಾಧನೆ; ಶೇ.98.5 ಸಾಲ ವಸೂಲಿ; ₹1,568 ಕೋಟಿ ಠೇವಣಿ, ಹೊಸ ಶಾಖೆಗಳನ್ನೂ ತೆರೆಯಲು ಚಿಂತನೆ

    ತಿರುಪತಿ ಲಡ್ಡು ವಿವಾದ: ಕಲಬೆರಕೆ ತುಪ್ಪ ಪೂರೈಕೆ ಆರೋಪ, ಕಂಪನಿ ಪ್ರಮೋಟರ್‌ ಅರೆಸ್ಟ್

    ತಿರುಪತಿ ಲಡ್ಡು ವಿವಾದ: ಕಲಬೆರಕೆ ತುಪ್ಪ ಪೂರೈಕೆ ಆರೋಪ, ಕಂಪನಿ ಪ್ರಮೋಟರ್‌ ಅರೆಸ್ಟ್

    ಕರ್ನಾಟಕ ಸೇರಿ ವಿವಿಧ ಹೈಕೋರ್ಟುಗಳಿಗೆ 14 ಹೆಚ್ಚುವರಿ ನ್ಯಾಯಾಧೀಶರ ನೇಮಕ

    ಕರ್ನಾಟಕ ಸೇರಿ ವಿವಿಧ ಹೈಕೋರ್ಟುಗಳಿಗೆ 14 ಹೆಚ್ಚುವರಿ ನ್ಯಾಯಾಧೀಶರ ನೇಮಕ

    ಜಾಗತಿಕ ಸರಾಸರಿಗಿಂತ ಭಾರತದ ಇಂಗಾಲ ಹೊರಸೂಸುವಿಕೆ ಕಡಿಮೆ: ಪ್ರಧಾನಿ ಮೋದಿ

    ಜಾಗತಿಕ ಸರಾಸರಿಗಿಂತ ಭಾರತದ ಇಂಗಾಲ ಹೊರಸೂಸುವಿಕೆ ಕಡಿಮೆ: ಪ್ರಧಾನಿ ಮೋದಿ

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬೆನ್ನಲ್ಲೇ ಅನಂತ್ ನಾಗ್ ಮಹತ್ವದ ನಿರ್ಧಾರ!

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬೆನ್ನಲ್ಲೇ ಅನಂತ್ ನಾಗ್ ಮಹತ್ವದ ನಿರ್ಧಾರ!

    ಕತ್ರಿನಾ ಕೈಫ್‌ ಬಾಡಿ ಶೇಮಿಂಗ್‌ಗೆ ರಮ್ಯಾ ಗರಂ

    ಕತ್ರಿನಾ ಕೈಫ್‌ ಬಾಡಿ ಶೇಮಿಂಗ್‌ಗೆ ರಮ್ಯಾ ಗರಂ

    ರಷ್ಯಾ ವಿರುದ್ಧ ಟ್ರಂಪ್ ‘ಆರ್ಥಿಕ ಅಸ್ತ್ರ’ ಭಾರತ, ಚೀನಾಕ್ಕೂ ಶೇ.100ರವರೆಗೆ ಸುಂಕದ ಬಿಸಿ?

    ರಷ್ಯಾ ವಿರುದ್ಧ ಟ್ರಂಪ್ ‘ಆರ್ಥಿಕ ಅಸ್ತ್ರ’ ಭಾರತ, ಚೀನಾಕ್ಕೂ ಶೇ.100ರವರೆಗೆ ಸುಂಕದ ಬಿಸಿ?

    ಮಹಾರಾಣಿ ಕ್ಲಸ್ಟರ್ ವಿವಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ಅಂಬೇಡ್ಕರ್ ವಿಚಾರಧಾರೆ ಪ್ರತಿಯೊಬ್ಬರಿಗೂ ತಲುಪಲಿ ಎಂದ ಮಾವಳ್ಳಿ ಶಂಕರ್

    ಮಹಾರಾಣಿ ಕ್ಲಸ್ಟರ್ ವಿವಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ಅಂಬೇಡ್ಕರ್ ವಿಚಾರಧಾರೆ ಪ್ರತಿಯೊಬ್ಬರಿಗೂ ತಲುಪಲಿ ಎಂದ ಮಾವಳ್ಳಿ ಶಂಕರ್

  • ರಾಜ್ಯ
    KPSC ಹಗರಣ; ಜ್ಞಾನೇಂದ್ರ ಕನ್ನಾಳೆ ED ವಶಕ್ಕೆ; ಹಣದ ವಹಿವಾಟು, ಆಸ್ತಿ ಕುರಿತ ತನಿಖೆ ತೀವ್ರ

    KPSC ಹಗರಣ; ಜ್ಞಾನೇಂದ್ರ ಕನ್ನಾಳೆ ED ವಶಕ್ಕೆ; ಹಣದ ವಹಿವಾಟು, ಆಸ್ತಿ ಕುರಿತ ತನಿಖೆ ತೀವ್ರ

    ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಸಾಧನೆ; ಶೇ.98.5 ಸಾಲ ವಸೂಲಿ; ₹1,568 ಕೋಟಿ ಠೇವಣಿ, ಹೊಸ ಶಾಖೆಗಳನ್ನೂ ತೆರೆಯಲು ಚಿಂತನೆ

    ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಸಾಧನೆ; ಶೇ.98.5 ಸಾಲ ವಸೂಲಿ; ₹1,568 ಕೋಟಿ ಠೇವಣಿ, ಹೊಸ ಶಾಖೆಗಳನ್ನೂ ತೆರೆಯಲು ಚಿಂತನೆ

    ಮಹಾರಾಣಿ ಕ್ಲಸ್ಟರ್ ವಿವಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ಅಂಬೇಡ್ಕರ್ ವಿಚಾರಧಾರೆ ಪ್ರತಿಯೊಬ್ಬರಿಗೂ ತಲುಪಲಿ ಎಂದ ಮಾವಳ್ಳಿ ಶಂಕರ್

    ಮಹಾರಾಣಿ ಕ್ಲಸ್ಟರ್ ವಿವಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ಅಂಬೇಡ್ಕರ್ ವಿಚಾರಧಾರೆ ಪ್ರತಿಯೊಬ್ಬರಿಗೂ ತಲುಪಲಿ ಎಂದ ಮಾವಳ್ಳಿ ಶಂಕರ್

    ‘ತುಳು ಭಾಷೆಗೆ ಮಾನ್ಯತೆ, ಮೂಲಸೌಕರ್ಯ ಮತ್ತು ಪ್ರವಾಸೋದ್ಯಮಕ್ಕೆ ಒತ್ತು’; ರಾಜ್ಯ ಸಂಪುಟ ನಿರ್ಧಾರಗಳನ್ನು ‘ಕರಾವಳಿ ಜನರ ಬದುಕಿಗೆ ನವೋದಯ’ ಎಂದ ಪದ್ಮರಾಜ್ ಪೂಜಾರಿ

    ‘ತುಳು ಭಾಷೆಗೆ ಮಾನ್ಯತೆ, ಮೂಲಸೌಕರ್ಯ ಮತ್ತು ಪ್ರವಾಸೋದ್ಯಮಕ್ಕೆ ಒತ್ತು’; ರಾಜ್ಯ ಸಂಪುಟ ನಿರ್ಧಾರಗಳನ್ನು ‘ಕರಾವಳಿ ಜನರ ಬದುಕಿಗೆ ನವೋದಯ’ ಎಂದ ಪದ್ಮರಾಜ್ ಪೂಜಾರಿ

    ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಹೈಕೋರ್ಟ್ ಪೀಠ ಸ್ಥಾಪನೆಗೆ ಹೆಚ್ಚಿದ ಒತ್ತಡ, ಸಿಎಂ, ಗೃಹ ಸಚಿವರಿಗೆ ವಕೀಲರ ನಿಯೋಗ ಮನವಿ

    ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಹೈಕೋರ್ಟ್ ಪೀಠ ಸ್ಥಾಪನೆಗೆ ಹೆಚ್ಚಿದ ಒತ್ತಡ, ಸಿಎಂ, ಗೃಹ ಸಚಿವರಿಗೆ ವಕೀಲರ ನಿಯೋಗ ಮನವಿ

    ಮಂಗಳೂರು ಜೈಲು ಜಾಮ್ಮರ್‌ನಿಂದ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಕ್ರಮ

    ಮಂಗಳೂರು ಜೈಲು ಜಾಮ್ಮರ್‌ನಿಂದ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಕ್ರಮ

    SIR ಪರಿಷ್ಕರಣೆಯಲ್ಲಿ ಲೋಪ: ರಾಜ್ಯಾದ್ಯಂತ ಪರಿಶೀಲನೆಗೆ KPCC ಆಗ್ರಹ

    SIR ಪರಿಷ್ಕರಣೆಯಲ್ಲಿ ಲೋಪ: ರಾಜ್ಯಾದ್ಯಂತ ಪರಿಶೀಲನೆಗೆ KPCC ಆಗ್ರಹ

    ಯಶವಂತಪುರ ರೈಲು ನಿಲ್ದಾಣ ₹480 ಕೋಟಿ ವೆಚ್ಚದಲ್ಲಿ ಪುನರಾಭಿವೃದ್ಧಿ: ಸೋಮಣ್ಣ

    ಯಶವಂತಪುರ ರೈಲು ನಿಲ್ದಾಣ ₹480 ಕೋಟಿ ವೆಚ್ಚದಲ್ಲಿ ಪುನರಾಭಿವೃದ್ಧಿ: ಸೋಮಣ್ಣ

    ಎತ್ತಿನಹೊಳೆ : ನವೆಂಬರ್ ಅಂತ್ಯದೊಳಗೆ ತುಮಕೂರಿಗೆ, ಒಂದೂವರೆ ವರ್ಷದಲ್ಲಿ ಕೋಲಾರ–ಚಿಕ್ಕಬಳ್ಳಾಪುರ ಭಾಗಕ್ಕೆ ನೀರು ಹರಿಸುವ ಗುರಿ

    ಎತ್ತಿನಹೊಳೆ : ನವೆಂಬರ್ ಅಂತ್ಯದೊಳಗೆ ತುಮಕೂರಿಗೆ, ಒಂದೂವರೆ ವರ್ಷದಲ್ಲಿ ಕೋಲಾರ–ಚಿಕ್ಕಬಳ್ಳಾಪುರ ಭಾಗಕ್ಕೆ ನೀರು ಹರಿಸುವ ಗುರಿ

    ಕೃತಕ ಬುದ್ಧಿಮತ್ತೆ ಸವಾಲುಗಳಿಗೆ ಭಾರತೀಯ ಜ್ಞಾನಪರಂಪರೆಯಲ್ಲಿ ಉತ್ತರ: RSS ಸಹಸರಕಾರ್ಯವಾಹ ಸಿ.ಆರ್.ಮುಕುಂದ

    ಕೃತಕ ಬುದ್ಧಿಮತ್ತೆ ಸವಾಲುಗಳಿಗೆ ಭಾರತೀಯ ಜ್ಞಾನಪರಂಪರೆಯಲ್ಲಿ ಉತ್ತರ: RSS ಸಹಸರಕಾರ್ಯವಾಹ ಸಿ.ಆರ್.ಮುಕುಂದ

  • ದೇಶ
    ಹೊಸ ಹೆಲಿಕಾಪ್ಟರ್ ಹಸ್ತಾಂತರ; ಭಾರತ ವಾಯುಪಡೆಗೆ ಭೀಮ ಬಲ;

    ಹೊಸ ಹೆಲಿಕಾಪ್ಟರ್ ಹಸ್ತಾಂತರ; ಭಾರತ ವಾಯುಪಡೆಗೆ ಭೀಮ ಬಲ;

    ತಿರುಪತಿ ಲಡ್ಡು ವಿವಾದ: ಕಲಬೆರಕೆ ತುಪ್ಪ ಪೂರೈಕೆ ಆರೋಪ, ಕಂಪನಿ ಪ್ರಮೋಟರ್‌ ಅರೆಸ್ಟ್

    ತಿರುಪತಿ ಲಡ್ಡು ವಿವಾದ: ಕಲಬೆರಕೆ ತುಪ್ಪ ಪೂರೈಕೆ ಆರೋಪ, ಕಂಪನಿ ಪ್ರಮೋಟರ್‌ ಅರೆಸ್ಟ್

    ಕರ್ನಾಟಕ ಸೇರಿ ವಿವಿಧ ಹೈಕೋರ್ಟುಗಳಿಗೆ 14 ಹೆಚ್ಚುವರಿ ನ್ಯಾಯಾಧೀಶರ ನೇಮಕ

    ಕರ್ನಾಟಕ ಸೇರಿ ವಿವಿಧ ಹೈಕೋರ್ಟುಗಳಿಗೆ 14 ಹೆಚ್ಚುವರಿ ನ್ಯಾಯಾಧೀಶರ ನೇಮಕ

    ಜಾಗತಿಕ ಸರಾಸರಿಗಿಂತ ಭಾರತದ ಇಂಗಾಲ ಹೊರಸೂಸುವಿಕೆ ಕಡಿಮೆ: ಪ್ರಧಾನಿ ಮೋದಿ

    ಜಾಗತಿಕ ಸರಾಸರಿಗಿಂತ ಭಾರತದ ಇಂಗಾಲ ಹೊರಸೂಸುವಿಕೆ ಕಡಿಮೆ: ಪ್ರಧಾನಿ ಮೋದಿ

    ‘ಮತ ಕಳ್ಳತನ, ಸರ್ಕಾರ ಕಳ್ಳತನ, ಈಗ ಪಕ್ಷ ಕಳ್ಳತನ’; TMC ಚಿಹ್ನೆ ನಿರ್ಬಂಧ ಕ್ರಮಕ್ಕೆ ರಾಹುಲ್ ಆಕ್ಷೇಪ

    ‘ಮತ ಕಳ್ಳತನ, ಸರ್ಕಾರ ಕಳ್ಳತನ, ಈಗ ಪಕ್ಷ ಕಳ್ಳತನ’; TMC ಚಿಹ್ನೆ ನಿರ್ಬಂಧ ಕ್ರಮಕ್ಕೆ ರಾಹುಲ್ ಆಕ್ಷೇಪ

    ಸೆ.18ರಿಂದ ರಾಷ್ಟ್ರವ್ಯಾಪಿ ಸಂಕಲ್ಪ ಸಮಾರಂಭ; 300 ಶಿಕ್ಷಣ ಸಂಸ್ಥೆಗಳಲ್ಲಿ ಪ್ರತಿಜ್ಞೆ, ಸಹಿ ಸಂಗ್ರಹ

    ಸೆ.18ರಿಂದ ರಾಷ್ಟ್ರವ್ಯಾಪಿ ಸಂಕಲ್ಪ ಸಮಾರಂಭ; 300 ಶಿಕ್ಷಣ ಸಂಸ್ಥೆಗಳಲ್ಲಿ ಪ್ರತಿಜ್ಞೆ, ಸಹಿ ಸಂಗ್ರಹ

    ‘ರಾಜಮಾರ್ಗಯಾತ್ರಾ ಆ್ಯಪ್‌’ನಲ್ಲಿ ಹೊಸ ಸೇವೆ; 13 ಕೋಟಿ ಬಳಕೆದಾರರಿಗೆ ಹೆಚ್ಚಿನ ಆಯ್ಕೆ

    ‘ರಾಜಮಾರ್ಗಯಾತ್ರಾ ಆ್ಯಪ್‌’ನಲ್ಲಿ ಹೊಸ ಸೇವೆ; 13 ಕೋಟಿ ಬಳಕೆದಾರರಿಗೆ ಹೆಚ್ಚಿನ ಆಯ್ಕೆ

    ಸ್ಥಳೀಯ ಉತ್ಪಾದನೆ, ನಾವೀನ್ಯತೆಗೆ ಒತ್ತು; ಸರ್ಕಾರ–ಉದ್ಯಮ–ಗ್ರಾಹಕರ ಸಹಭಾಗಿತ್ವಕ್ಕೆ ಕುಮಾರಸ್ವಾಮಿ ಕರೆ

    ಸ್ಥಳೀಯ ಉತ್ಪಾದನೆ, ನಾವೀನ್ಯತೆಗೆ ಒತ್ತು; ಸರ್ಕಾರ–ಉದ್ಯಮ–ಗ್ರಾಹಕರ ಸಹಭಾಗಿತ್ವಕ್ಕೆ ಕುಮಾರಸ್ವಾಮಿ ಕರೆ

    ಪಿಎಂ ವಿಶ್ವಕರ್ಮ ಯೋಜನೆಯಲ್ಲಿ 24.50 ಲಕ್ಷ ಮಂದಿಗೆ ಕೌಶಲ್ಯ ತರಬೇತಿ, ₹5,297 ಕೋಟಿ ಸಾಲ ವಿತರಣೆ

    ಪಿಎಂ ವಿಶ್ವಕರ್ಮ ಯೋಜನೆಯಲ್ಲಿ 24.50 ಲಕ್ಷ ಮಂದಿಗೆ ಕೌಶಲ್ಯ ತರಬೇತಿ, ₹5,297 ಕೋಟಿ ಸಾಲ ವಿತರಣೆ

    ಬಿ.ಎಡ್‌ ಶಿಕ್ಷಕರಿಗೆ 6 ತಿಂಗಳ ಬ್ರಿಡ್ಜ್ ಕೋರ್ಸ್: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪಾಠ ಬೋಧನಾ ಕೌಶಲ್ಯ ಬಲಪಡಿಸಲು ಹೊಸ ತರಬೇತಿ

    ಬಿ.ಎಡ್‌ ಶಿಕ್ಷಕರಿಗೆ 6 ತಿಂಗಳ ಬ್ರಿಡ್ಜ್ ಕೋರ್ಸ್: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪಾಠ ಬೋಧನಾ ಕೌಶಲ್ಯ ಬಲಪಡಿಸಲು ಹೊಸ ತರಬೇತಿ

  • ವಿದೇಶ
    ರಷ್ಯಾ ವಿರುದ್ಧ ಟ್ರಂಪ್ ‘ಆರ್ಥಿಕ ಅಸ್ತ್ರ’ ಭಾರತ, ಚೀನಾಕ್ಕೂ ಶೇ.100ರವರೆಗೆ ಸುಂಕದ ಬಿಸಿ?

    ರಷ್ಯಾ ವಿರುದ್ಧ ಟ್ರಂಪ್ ‘ಆರ್ಥಿಕ ಅಸ್ತ್ರ’ ಭಾರತ, ಚೀನಾಕ್ಕೂ ಶೇ.100ರವರೆಗೆ ಸುಂಕದ ಬಿಸಿ?

    30 ವರ್ಷ ಮೇಲ್ಪಟ್ಟ ಸೈನಿಕರಿಗೆ ಟೆಸ್ಟೋಸ್ಟೆರಾನ್ ತಪಾಸಣೆ; ಬೇಟೆ, ಮೀನುಗಾರಿಕೆ ನಿಯಮ ಸಡಿಲ

    30 ವರ್ಷ ಮೇಲ್ಪಟ್ಟ ಸೈನಿಕರಿಗೆ ಟೆಸ್ಟೋಸ್ಟೆರಾನ್ ತಪಾಸಣೆ; ಬೇಟೆ, ಮೀನುಗಾರಿಕೆ ನಿಯಮ ಸಡಿಲ

    ಹಾರ್ಮುಜ್‌ನಲ್ಲಿ ತೈಲ ಟ್ಯಾಂಕರ್ ತಡೆದ ಇರಾನ್; ಇಸ್ರೇಲ್ ಆಡಳಿತ ಉರುಳಿಸುವುದಾಗಿ ನೆತನ್ಯಾಹು

    ಹಾರ್ಮುಜ್‌ನಲ್ಲಿ ತೈಲ ಟ್ಯಾಂಕರ್ ತಡೆದ ಇರಾನ್; ಇಸ್ರೇಲ್ ಆಡಳಿತ ಉರುಳಿಸುವುದಾಗಿ ನೆತನ್ಯಾಹು

    ಮಿಚಿಗನ್‌ನಲ್ಲಿ ಎಫ್-16 ಯುದ್ಧವಿಮಾನ ಪತನ; ಪೈಲಟ್ ಪಾರು

    ಮಿಚಿಗನ್‌ನಲ್ಲಿ ಎಫ್-16 ಯುದ್ಧವಿಮಾನ ಪತನ; ಪೈಲಟ್ ಪಾರು

    ಸಂದೀಪ್ ಕುಮಾರ್ ಅವರಿಗೆ ಕರ್ನಾಟಕ ಸಂಘ ಕತಾರ್‌ನಿಂದ ಗೌರವಪೂರ್ಣ ಬೀಳ್ಕೊಡುಗೆ

    ಸಂದೀಪ್ ಕುಮಾರ್ ಅವರಿಗೆ ಕರ್ನಾಟಕ ಸಂಘ ಕತಾರ್‌ನಿಂದ ಗೌರವಪೂರ್ಣ ಬೀಳ್ಕೊಡುಗೆ

    ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನ: ವ್ಯಾಪಾರ, ಸಮಾನತೆ, ಮಹಿಳಾ ಸಬಲೀಕರಣ, ಅಂಗವಿಕಲರ ಒಳಗೊಳ್ಳುವಿಕೆ ಕುರಿತು ಚರ್ಚೆ

    ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನ: ವ್ಯಾಪಾರ, ಸಮಾನತೆ, ಮಹಿಳಾ ಸಬಲೀಕರಣ, ಅಂಗವಿಕಲರ ಒಳಗೊಳ್ಳುವಿಕೆ ಕುರಿತು ಚರ್ಚೆ

    ಲೈವ್ ವರದಿ ವೇಳೆ ಹೆಲಿಕಾಪ್ಟರ್ ಪತನ; ಮೂವರ ಸಾವು

    ಲೈವ್ ವರದಿ ವೇಳೆ ಹೆಲಿಕಾಪ್ಟರ್ ಪತನ; ಮೂವರ ಸಾವು

    ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕತಾರ್‌ನಲ್ಲಿ ಕನ್ನಡ ಪಾಠಶಾಲೆ ಪುನರಾರಂಭ

    ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕತಾರ್‌ನಲ್ಲಿ ಕನ್ನಡ ಪಾಠಶಾಲೆ ಪುನರಾರಂಭ

    ಬ್ರಿಕ್ಸ್ ಶೃಂಗಸಭೆ: ಜಾಗತಿಕ ಸಂಘರ್ಷ, ವಿಶ್ವಸಂಸ್ಥೆ ಸುಧಾರಣೆ ಕುರಿತು ಗುಟೆರೆಸ್-ಮೋದಿ ಚರ್ಚೆ

    ಬ್ರಿಕ್ಸ್ ಶೃಂಗಸಭೆ: ಜಾಗತಿಕ ಸಂಘರ್ಷ, ವಿಶ್ವಸಂಸ್ಥೆ ಸುಧಾರಣೆ ಕುರಿತು ಗುಟೆರೆಸ್-ಮೋದಿ ಚರ್ಚೆ

    ‘ಸಮುದ್ರ ಲಕ್ಷ್ಮಣ’ 4ನೇ ಆವೃತ್ತಿ; ಮಲೇಷ್ಯಾದಲ್ಲಿ ‘ಐಎನ್‌ಎಸ್‌ ಮೈಸೂರು’ ಕಸರತ್ತು

    ‘ಸಮುದ್ರ ಲಕ್ಷ್ಮಣ’ 4ನೇ ಆವೃತ್ತಿ; ಮಲೇಷ್ಯಾದಲ್ಲಿ ‘ಐಎನ್‌ಎಸ್‌ ಮೈಸೂರು’ ಕಸರತ್ತು

  • ವೈವಿಧ್ಯ
    ಬ್ರಿಕ್ಸ್‌ನ ಎರಡು ದಶಕಗಳ ಪಯಣಕ್ಕೆ ಸಾಕ್ಷಿಯಾದ ಅಂಚೆ ಚೀಟಿ

    ಬ್ರಿಕ್ಸ್‌ನ ಎರಡು ದಶಕಗಳ ಪಯಣಕ್ಕೆ ಸಾಕ್ಷಿಯಾದ ಅಂಚೆ ಚೀಟಿ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

  • ಸಿನಿಮಾ
    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬೆನ್ನಲ್ಲೇ ಅನಂತ್ ನಾಗ್ ಮಹತ್ವದ ನಿರ್ಧಾರ!

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬೆನ್ನಲ್ಲೇ ಅನಂತ್ ನಾಗ್ ಮಹತ್ವದ ನಿರ್ಧಾರ!

    ಕತ್ರಿನಾ ಕೈಫ್‌ ಬಾಡಿ ಶೇಮಿಂಗ್‌ಗೆ ರಮ್ಯಾ ಗರಂ

    ಕತ್ರಿನಾ ಕೈಫ್‌ ಬಾಡಿ ಶೇಮಿಂಗ್‌ಗೆ ರಮ್ಯಾ ಗರಂ

    ಸೀತಾ ಅಪಹರಣದಿಂದ ಲಂಕಾ ದಹನದವರೆಗೆ..; ‘ಮಹಾಕಾವ್ಯ ಶ್ರೀ ರಾಮಾಯಣ ಕಥಾ’ ರೋಚಕತೆ

    ಸೀತಾ ಅಪಹರಣದಿಂದ ಲಂಕಾ ದಹನದವರೆಗೆ..; ‘ಮಹಾಕಾವ್ಯ ಶ್ರೀ ರಾಮಾಯಣ ಕಥಾ’ ರೋಚಕತೆ

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಅನಂತ್ ನಾಗ್ ಆಯ್ಕೆ

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಅನಂತ್ ನಾಗ್ ಆಯ್ಕೆ

    ‘ಮಂಗಳಗೌರಿ’ಯಲ್ಲಿ ಮಾಲಾಶ್ರೀ–ರುಕ್ಮಿಣಿ ವಸಂತ್

    ‘ಮಂಗಳಗೌರಿ’ಯಲ್ಲಿ ಮಾಲಾಶ್ರೀ–ರುಕ್ಮಿಣಿ ವಸಂತ್

    ‘ಟಾಸ್’: ಕರಾವಳಿಯ ಹಾಸ್ಯ ಪಯಣ! ಕಾಮಿಡಿ, ಸೆಂಟಿಮೆಂಟ್, ಆ್ಯಕ್ಷನ್, ಥ್ರಿಲ್ಲರ್‌ಗಳ ‘ಫ್ಯಾಮಿಲಿ ಪ್ಯಾಕೇಜ್’

    ‘ಟಾಸ್’: ಕರಾವಳಿಯ ಹಾಸ್ಯ ಪಯಣ! ಕಾಮಿಡಿ, ಸೆಂಟಿಮೆಂಟ್, ಆ್ಯಕ್ಷನ್, ಥ್ರಿಲ್ಲರ್‌ಗಳ ‘ಫ್ಯಾಮಿಲಿ ಪ್ಯಾಕೇಜ್’

    ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನ

    ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನ

    ಯುವ ಮನಸ್ಸುಗಳ ಪ್ರೀತಿ, ಸ್ನೇಹ ಮತ್ತು ಬದುಕಿನ ಏರಿಳಿತಗಳ ಕಥೆ ‘ಡೋಂಟ್ ಬಿ ಶೈ’

    ಯುವ ಮನಸ್ಸುಗಳ ಪ್ರೀತಿ, ಸ್ನೇಹ ಮತ್ತು ಬದುಕಿನ ಏರಿಳಿತಗಳ ಕಥೆ ‘ಡೋಂಟ್ ಬಿ ಶೈ’

    ನಾಗ ಚೈತನ್ಯ ‘ವೃಷಕರ್ಮ’ ಡಿಸೆಂಬರ್ 4ಕ್ಕೆ ತೆರೆಗೆ

    ನಾಗ ಚೈತನ್ಯ ‘ವೃಷಕರ್ಮ’ ಡಿಸೆಂಬರ್ 4ಕ್ಕೆ ತೆರೆಗೆ

    ಪ್ರಶಾಂತ್ ನೀಲ್ ಪ್ರೆಸೆಂಟ್ ಮಾಡಿದ ‘418’ಗೆ ಕೊನೆಗೂ ‘ಎ’ ಸರ್ಟಿಫಿಕೇಟ್

    ಪ್ರಶಾಂತ್ ನೀಲ್ ಪ್ರೆಸೆಂಟ್ ಮಾಡಿದ ‘418’ಗೆ ಕೊನೆಗೂ ‘ಎ’ ಸರ್ಟಿಫಿಕೇಟ್

  • ಆಧ್ಯಾತ್ಮ
    ಈ ಬಾರಿ ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ

    ಈ ಬಾರಿ ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ

    ಮಂಗಳೂರಿನ ಸಂಘನಿಕೇತನ 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹ ಮೆರವಣಿಗೆ

    ಮಂಗಳೂರಿನ ಸಂಘನಿಕೇತನ 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹ ಮೆರವಣಿಗೆ

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    AP Govt announces free electricity for Ganesh pandals during festival

    AP Govt announces free electricity for Ganesh pandals during festival

    ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

    ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home ದೇಶ

ಸ್ಟಾಫ್ ನರ್ಸ್ ಗಳ ಜೊತೆ ಸಿಎಂ ಸಂವಾದ:  ಶುಶ್ರೂಷಕರ ಸೇವೆಗೆ ಮುಖ್ಯಮಂತ್ರಿ ಶ್ಲಾಘನೆ

by Udaya News
May 31, 2021
in ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
1 min read
0
MLA ಅಷ್ಟೇ ಅಲ್ಲ, ಕೊರೋನಾ ಸೈನಿಕ.. ದಿನವಿಡೀ ಆಸ್ಪತ್ರೆಗಳಿಗೆ ಸವಾರಿ
Share on FacebookShare via: WhatsApp

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕೋವಿಡ್ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧ ಜಿಲ್ಲೆಗಳ ಸ್ಟಾಫ್ ನರ್ಸ್ ಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕೋವಿಡ್ 19ರ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಅಪಾಯವನ್ನು ಲೆಕ್ಕಿಸದೆ, ಸೋಂಕಿತರ ಶುಶ್ರೂಷೆಯಲ್ಲಿ ನಿರತರಾಗಿರುವ ಎಲ್ಲ ಸ್ಟಾಫ್ ನರ್ಸ್‍ಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ವೈಯಕ್ತಿಕ ಕಷ್ಟ-ನಷ್ಟಗಳನ್ನು ಬದಿಗೊತ್ತಿ, ಕುಟುಂಬದವರಿಂದ ಅಂತರ ಕಾಯ್ದುಕೊಂಡು ಕಾರ್ಯ ನಿರ್ವಹಿಸುತ್ತಿರುವ ಶುಷ್ರೂಷಕರ ಕರ್ತವ್ಯ ಪ್ರಜ್ಞೆ ಅನುಕರಣೀಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು..

RelatedPosts

ಹೊಸ ಹೆಲಿಕಾಪ್ಟರ್ ಹಸ್ತಾಂತರ; ಭಾರತ ವಾಯುಪಡೆಗೆ ಭೀಮ ಬಲ;

KPSC ಹಗರಣ; ಜ್ಞಾನೇಂದ್ರ ಕನ್ನಾಳೆ ED ವಶಕ್ಕೆ; ಹಣದ ವಹಿವಾಟು, ಆಸ್ತಿ ಕುರಿತ ತನಿಖೆ ತೀವ್ರ

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಸಾಧನೆ; ಶೇ.98.5 ಸಾಲ ವಸೂಲಿ; ₹1,568 ಕೋಟಿ ಠೇವಣಿ, ಹೊಸ ಶಾಖೆಗಳನ್ನೂ ತೆರೆಯಲು ಚಿಂತನೆ

ಪ್ರಸ್ತುತ ರಾಜ್ಯದಲ್ಲಿ ಒಟ್ಟು 21,574 ಸ್ಟಾಫ್ ನರ್ಸ್‍ಗಳು ಕಾರ್ಯನಿರ್ವಹಿಸುತ್ತಿದ್ದಾರೆ, ಸ್ಟಾಫ್ ನರ್ಸ್‍ಗಳ ಕಾರ್ಯವನ್ನು ಸದಾ ಉತ್ತೇಜಿಸುವ ನಿಟ್ಟಿನಲ್ಲಿ ಮಾಸಿಕ ವೇತನದ ಜೊತೆಗೆ , ಹೆಚ್ಚುವರಿಯಾಗಿ ರೂ 8,000/- ವಿಶೇಷ ಕೋವಿಡ್ ಭತ್ಯೆಯನ್ನೂ ಸಹ ನೀಡಲಾಗುತ್ತಿದೆ ಎಂದರು.

ಕೋವಿಡ್ 19 ನಿಂದ ಮೃತಪಟ್ಟ ಸ್ಟಾಫ್ ನರ್ಸ್‍ಗಳಿಗೆ “ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ವಿಮಾ ಯೋಜನೆ” ಯ ಅಡಿಯಲ್ಲಿ ರೂ 50 ಲಕ್ಷಗಳನ್ನು ನೀಡುವ ಸೌಲಭ್ಯವಿದ್ದು, ಈ ವರೆಗೆ ಇಂತಹ ಆರು ಪ್ರಕರಣಗಳಿಗೆ ಅರ್ಜಿಯನ್ನು ಸ್ವೀಕರಿಸಲಾಗಿದೆ. ಇದರಲ್ಲಿ, ಮೂರು ಪ್ರಕರಣಗಳಿಗೆ ವಿಮಾ ಮೊತ್ತವನ್ನು ನೀಡಲಾಗಿದ್ದು, ಉಳಿದ ಮೂರು ಪ್ರಕರಣಗಳಿಗೆ ಶೀಘ್ರದಲ್ಲಿಯೇ ವಿಮಾ ಮೊತ್ತವನ್ನು ಬಿಡುಗಡೆ ಮಾಡಲಾಗುವುದು. ಕೋವಿಡ್ 19 ನಿಯಂತ್ರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸ್ಟಾಫ್ ನರ್ಸ್‍ಗಳ ಸುರಕ್ಷತೆಗಾಗಿ ಅಗತ್ಯ ತರಬೇತಿ, ಸ್ವಯಂ ರಕ್ಷಣಾ ಸಾಧನಗಳಾದ ಪಿ ಪಿ ಈ ಕಿಟ್, ಗ್ಲೋವ್ ಗಳು, ಮಾಸ್ಕ್, ಫೇಸ್ ಶೀಲ್ಡ್, ಹ್ಯಾಂಡ್ ಸ್ಯಾನಿಟೈಸರ್ ಗಳನ್ನು ಅಗತ್ಯ ಪ್ರಮಾಣದಲ್ಲಿ ಒದಗಿಸಲಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಯವರು, ಬೀದರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸಂತೋಷ್, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ವಹೀದಾ, ದಾವಣಗೆರೆ ಚಿಗಟೇರಿ ಆಸ್ಪತ್ರೆಯ ಎಂ.ಡಿ. ಶಾರದಾ, ಬದಾಮಿ ತಾಲ್ಲೂಕು ಆಸ್ಪತ್ರೆಯ ರೇಣುಕಾ ಗೂಗಿಹಾಳ, ಕೋಲಾರ ಎಸ್.ಎನ್.ಆರ್. ಜಿಲ್ಲಾ ಆಸ್ಪತ್ರೆಯ ಶಶಿಕಲಾ, ರಾಯಚೂರು ವೈದ್ಯಕೀಯ ಕಾಲೇಜಿನ ರಾಚೋಟಿ ವಾರದ, ಚಾಮರಾಜನಗರ ಜಿಲ್ಲಾ ಆಸ್ಪತ್ರೆಯ ಪ್ರದೀಪ್ ಕುಮಾರ್, ವಿಜಯಪುರ ಜಿಲ್ಲಾ ಆಸ್ಪತ್ರೆಯ ಪುಷ್ಪರಾಜ್, ಹರಿಹರ ಸಾರ್ವಜನಿಕ ಆಸ್ಪತ್ರೆಯ ಶ್ವೇತಾ ಆರ್., ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಸಂಧ್ಯಾರಾಣಿ ಅವರೊಂದಿಗೆ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಸ್ಟಾಫ್ ನರ್ಸ್ ಗಳ ಕರ್ತವ್ಯ ನಿರ್ವಹಣೆ, ಆರೋಗ್ಯದ ಸ್ಥಿತಿಗತಿ ಮತ್ತಿತರ ವಿಷಯಗಳ ಕುರಿತು ಮುಖ್ಯಮಂತ್ರಿಗಳು ಚರ್ಚಿಸಿದರು. ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ ಸಿಬ್ಬಂದಿಗೂ ರಿಸ್ಕ್ ಅಲೊವೆನ್ಸ್ ಒದಗಿಸುವಂತೆ ಬೀದರ್ನ ಸಂತೋಷ್ ಅವರು ಮಾಡಿದ ಮನವಿಗೆ ಉತ್ತರಿಸಿದ ಮುಖ್ಯಮಂತ್ರಿಗಳು ಈಗಾಗಲೇ ಈ ಕುರಿತು ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.

ವೆನ್ಲಾಕ್ ಆಸ್ಪತ್ರೆಯ ವಹೀದಾ ಅವರು ಎರಡನೇ ಅಲೆಯ ಸಂದರ್ಭದಲ್ಲಿ ಯುವಕರು, ಮಧ್ಯವಯಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗುತ್ತಿದ್ದಾರೆ. ಮೊದಲ ಅಲೆಯ ಸಂದರ್ಭದಲ್ಲಿ ಇತರ ಆರೋಗ್ಯ ಸಮಸ್ಯೆಗಳಿರುವ ಹಿರಿಯ ನಾಗರಿಕರ ಮರಣ ಪ್ರಮಾಣ ಹೆಚ್ಚಾಗಿತ್ತು ಎಂದು ತಮ್ಮ ಅನುಭವವನ್ನು ಹಂಚಿಕೊಂಡರು. ಜೊತೆಗೆ ಕೋವಿಡ್ ಕರ್ತವ್ಯ ನಿರ್ವಹಿಸುತ್ತಿರುವ ನಮ್ಮ ಮನೆಯವರಿಗೆ ಸೋಂಕು ತಗಲುವ ಅಪಾಯ ಹೆಚ್ಚಿರುವುದರಿಂದ ಕುಟುಂಬದವರಿಗೂ ವ್ಯಾಕ್ಸಿನ್ ಒದಗಿಸುವಂತೆ ಮನವಿ ಮಾಡಿದರು.

ದಾವಣಗೆರೆಯ ಚಿಗಟೇರಿ ಆಸ್ಪತ್ರೆಯ ಶಾರದಾ ಅವರು ಕೋವಿಡ್ ಸೋಂಕಿತರ ಹೆರಿಗೆ ಮಾಡಿಸಿದ ಅನುಭವವನ್ನು ಹಂಚಿಕೊಂಡರು. ಒಂದು ತಿಂಗಳಿಗೆ ಸುಮಾರು 8 ಸೋಂಕಿತರಿಗೆ ಶಸ್ತ್ರ ಚಿಕಿತ್ಸೆ ಹಾಗೂ 10-12 ಸೋಂಕಿತರಿಗೆ ಸಹಜ ಹೆರಿಗೆಗಳಾಗುತ್ತಿದ್ದು, ತಮ್ಮ ಆಸ್ಪತ್ರೆಯಲ್ಲಿ ಇಂತಹ ತಾಯಿ-ಮಗುವಿನ ಮರಣ ಪ್ರಮಾಣ ಕಡಿಮೆ ಇದೆ ಎಂದು ತಿಳಿಸಿದರು.

ಎರಡೂವರೆ ತಿಂಗಳ ಹಿಂದಷ್ಟೇ ಪತಿಯನ್ನು ಕಳೆದುಕೊಂಡ ಬದಾಮಿ ತಾಲ್ಲೂಕು ಆಸ್ಪತ್ರೆಯ ರೇಣುಕಾ ಗೂಗಿಹಾಳ ಅವರಿಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿಗಳು ಮಗುವಿನ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿದರು.

ಜನರು ಭಾವನಾತ್ಮಕವಾಗಿ ವರ್ತಿಸುವುದರಿಂದ, ಕರ್ತವ್ಯ ನಿರ್ವಹಣೆಗೆ ಅಡೆತಡೆಯಾಗುತ್ತದೆ. ಆದರೆ ಮೇಲಾಧಿಕಾರಿಗಳು ಇಂತಹ ಸಮಸ್ಯೆಗಳನ್ನು ಬಗೆಹರಿಸಿ, ಧೈರ್ಯ ತುಂಬುತ್ತಾರೆ ಎಂದು ಕೋಲಾರದ ಎಸ್. ಎನ್. ಆರ್. ಆಸ್ಪತ್ರೆಯ ಶಶಿಕಲಾ ಅವರು ತಿಳಿಸಿದರು.

ರಾಯಚೂರು ವೈದ್ಯಕೀಯ ಕಾಲೇಜಿನ ರಾಚೋಟಿ ವಾರದ ಅವರು ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ ಸಿಬ್ಬಂದಿಗೆ ಜ್ಯೋತಿ ಸಂಜೀವಿನಿ ಸೌಲಭ್ಯ ವಿಸ್ತರಿಸುವ ಮೂಲಕ, ಕುಟುಂಬದವರು ಅನಾರೋಗ್ಯಕ್ಕೆ ಒಳಗಾದಾಗ ಚಿಕಿತ್ಸೆ ಒದಗಿಸಲು ನೆರವಾಗುವಂತೆ ಮನವಿ ಮಾಡಿದರು. ಈ ಕುರಿತು ಕ್ರಮ ವಹಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ನರ್ಸಿಂಗ್ ಸಿಬ್ಬಂದಿ ಲಸಿಕೆ ಪಡೆದ ಕಾರಣ, ಎರಡನೇ ಅಲೆಯಲ್ಲಿ ಸೋಂಕಿತರಾದ ಸ್ಟಾಫ್ ನರ್ಸ್ ಗಳ ಪ್ರಮಾಣ ಅತ್ಯಂತ ಕಡಿಮೆ. ಆದ್ದರಿಂದ ಸಾರ್ವಜನಿಕರ ಲಸಿಕೆ ಅಭಿಯಾನವನ್ನೂ ಸಹ ಬಲಪಡಿಸುವಂತೆ ಮನವಿ ಮಾಡಿದರು.

ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯ ಪ್ರದೀಪ್ ಕುಮಾರ್ ಅವರು, ಸೋಂಕಿತರು ಸಕಾಲದಲ್ಲಿ ಚಿಕಿತ್ಸೆ ಪಡೆಯದೆ, ಆಸ್ಪತ್ರೆಗೆ ದಾಖಲಾಗದೆ ಸಾವನ್ನಪ್ಪುತ್ತಾರೆ. ಇದನ್ನು ತಪ್ಪಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಈಗಾಗಲೇ ಗ್ರಾಮೀಣ ಪ್ರದೇಶದ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರುಗಳಿಗೆ ದಾಖಲಿಸಲಾಗುತ್ತಿದ್ದು, ಆ ಮೂಲಕ ಸಕಾಲದಲ್ಲಿ ಚಿಕಿತ್ಸೆ ನೀಡುವುದನ್ನು ಖಾತರಿಪಡಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ವಿಜಯಪುರ ಜಿಲ್ಲೆಯ ಪುಷ್ಪರಾಜ್ ಅವರು ಸೋಂಕಿತರಿಗೆ ಔಷಧೋಪಚಾರದ ಜೊತೆಗೆ ಸ್ಥೈರ್ಯ ಮೂಡಿಸುವ ಮೂಲಕ ಚಿಕಿತ್ಸೆ ನೀಡಲಾಗುತ್ತದೆ. ಆಸ್ಪತ್ರೆಯಿಂದ ಬಿಡುಗಡೆ ಹೊಂದುವಾಗ ಅವರು ತೋರಿಸುವ ಕೃತಜ್ಞತೆಯ ಭಾವ ಸಾರ್ಥಕತೆಯನ್ನು ಮೂಡಿಸುತ್ತದೆ ಎಂದು ತಿಳಿಸಿದರು.

ಹರಿಹರ ಸಾರ್ವಜನಿಕ ಆಸ್ಪತ್ರೆಯ ಶ್ವೇತಾ ಆರ್. ಅವರು ನರ್ಸಿಂಗ್ ಸಿಬ್ಬಂದಿ ಸತತ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಹಾಗೂ ಹತ್ತಿರದಿಂದ ಸಾವು-ನೋವುಗಳನ್ನು ಕಾಣುವ ಹಿನ್ನೆಲೆಯಲ್ಲಿ ಅವರಿಗೆ ಆಪ್ತ ಸಮಾಲೋಚನೆ ಸೌಲಭ್ಯ ಒದಗಿಸಬೇಕು ಎಂದು ಮನವಿ ಮಾಡಿದರು.

ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಸಂಧ್ಯಾರಾಣಿ ಅವರು ತಮ್ಮ ಆಸ್ಪತ್ರೆಯ ಸಿಬ್ಬಂದಿ ಕೊರತೆ ನೀಗಿಸುವಂತೆ ಮನವಿ ಮಾಡಿದರು.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಆರೋಗ್ಯ ಇಲಾಖೆ ಆಯುಕ್ತ ಡಾ. ಕೆ.ವಿ. ತ್ರಿಲೋಕಚಂದ್ರ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ShareSendTweetShare
Previous Post

ಇತ್ತೀಚಿನ ದಿನಗಳಲ್ಲಿ ಅತೀ ಕಡಿಮೆ ಪಾಸಿಟಿವ್ ಕೇಸ್

Next Post

ರೈತರಿಗೆ ಎಕರೆಗೆ ಹತ್ತು ಸಾವಿರ ರೂ ಪರಿಹಾರ ಕೊಡಿ; ಡಿ.ಕೆ. ಶಿವಕುಮಾರ್ ಆಗ್ರಹ

Related Posts

ಹೊಸ ಹೆಲಿಕಾಪ್ಟರ್ ಹಸ್ತಾಂತರ; ಭಾರತ ವಾಯುಪಡೆಗೆ ಭೀಮ ಬಲ;
ದೇಶ

ಹೊಸ ಹೆಲಿಕಾಪ್ಟರ್ ಹಸ್ತಾಂತರ; ಭಾರತ ವಾಯುಪಡೆಗೆ ಭೀಮ ಬಲ;

September 19, 2026 02:09 PM
KPSC ಹಗರಣ; ಜ್ಞಾನೇಂದ್ರ ಕನ್ನಾಳೆ ED ವಶಕ್ಕೆ; ಹಣದ ವಹಿವಾಟು, ಆಸ್ತಿ ಕುರಿತ ತನಿಖೆ ತೀವ್ರ
ಪ್ರಮುಖ ಸುದ್ದಿ

KPSC ಹಗರಣ; ಜ್ಞಾನೇಂದ್ರ ಕನ್ನಾಳೆ ED ವಶಕ್ಕೆ; ಹಣದ ವಹಿವಾಟು, ಆಸ್ತಿ ಕುರಿತ ತನಿಖೆ ತೀವ್ರ

September 19, 2026 01:09 PM
ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಸಾಧನೆ; ಶೇ.98.5 ಸಾಲ ವಸೂಲಿ; ₹1,568 ಕೋಟಿ ಠೇವಣಿ, ಹೊಸ ಶಾಖೆಗಳನ್ನೂ ತೆರೆಯಲು ಚಿಂತನೆ
ಪ್ರಮುಖ ಸುದ್ದಿ

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಸಾಧನೆ; ಶೇ.98.5 ಸಾಲ ವಸೂಲಿ; ₹1,568 ಕೋಟಿ ಠೇವಣಿ, ಹೊಸ ಶಾಖೆಗಳನ್ನೂ ತೆರೆಯಲು ಚಿಂತನೆ

September 19, 2026 01:09 PM
ತಿರುಪತಿ ಲಡ್ಡು ವಿವಾದ: ಕಲಬೆರಕೆ ತುಪ್ಪ ಪೂರೈಕೆ ಆರೋಪ, ಕಂಪನಿ ಪ್ರಮೋಟರ್‌ ಅರೆಸ್ಟ್
ದೇಶ

ತಿರುಪತಿ ಲಡ್ಡು ವಿವಾದ: ಕಲಬೆರಕೆ ತುಪ್ಪ ಪೂರೈಕೆ ಆರೋಪ, ಕಂಪನಿ ಪ್ರಮೋಟರ್‌ ಅರೆಸ್ಟ್

September 19, 2026 01:09 PM
ಕರ್ನಾಟಕ ಸೇರಿ ವಿವಿಧ ಹೈಕೋರ್ಟುಗಳಿಗೆ 14 ಹೆಚ್ಚುವರಿ ನ್ಯಾಯಾಧೀಶರ ನೇಮಕ
ದೇಶ

ಕರ್ನಾಟಕ ಸೇರಿ ವಿವಿಧ ಹೈಕೋರ್ಟುಗಳಿಗೆ 14 ಹೆಚ್ಚುವರಿ ನ್ಯಾಯಾಧೀಶರ ನೇಮಕ

September 19, 2026 01:09 PM
ಜಾಗತಿಕ ಸರಾಸರಿಗಿಂತ ಭಾರತದ ಇಂಗಾಲ ಹೊರಸೂಸುವಿಕೆ ಕಡಿಮೆ: ಪ್ರಧಾನಿ ಮೋದಿ
ದೇಶ

ಜಾಗತಿಕ ಸರಾಸರಿಗಿಂತ ಭಾರತದ ಇಂಗಾಲ ಹೊರಸೂಸುವಿಕೆ ಕಡಿಮೆ: ಪ್ರಧಾನಿ ಮೋದಿ

September 19, 2026 12:09 PM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ‘ತುಳು ಭಾಷೆಗೆ ಮಾನ್ಯತೆ, ಮೂಲಸೌಕರ್ಯ ಮತ್ತು ಪ್ರವಾಸೋದ್ಯಮಕ್ಕೆ ಒತ್ತು’; ರಾಜ್ಯ ಸಂಪುಟ ನಿರ್ಧಾರಗಳನ್ನು ‘ಕರಾವಳಿ ಜನರ ಬದುಕಿಗೆ ನವೋದಯ’ ಎಂದ ಪದ್ಮರಾಜ್ ಪೂಜಾರಿ

    0 shares
    Share 0 Tweet 0
  • ಮಂಗಳೂರಿನ ಸಂಘನಿಕೇತನ 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹ ಮೆರವಣಿಗೆ

    0 shares
    Share 0 Tweet 0
  • ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕತಾರ್‌ನಲ್ಲಿ ಕನ್ನಡ ಪಾಠಶಾಲೆ ಪುನರಾರಂಭ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In