Tuesday, January 13, 2026
Contact Us
UdayaNews
  • ಪ್ರಮುಖ ಸುದ್ದಿ
    ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

    ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ವಿಬಿ-ಜಿ-ರಾಮ್-ಜಿ): ಒಳಮರ್ಮ ತೆರೆದಿಟ್ಟ ಸೋಮಣ್ಣ

    ವಿವೇಕಾನಂದರ ಆದರ್ಶ, ಬೋಧನೆಗಳು ಯುವ ಸಮೂಹಕ್ಕೆ ಮಾದರಿ: ಕೇಶವ ಪ್ರಸಾದ್

    ವಿವೇಕಾನಂದರ ಆದರ್ಶ, ಬೋಧನೆಗಳು ಯುವ ಸಮೂಹಕ್ಕೆ ಮಾದರಿ: ಕೇಶವ ಪ್ರಸಾದ್

    ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

    ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

    ರೌಡಿಸಂ ಮತ್ತು ಬಿಜೆಪಿ ಹಿಸ್ಟರಿ.. ಟಿಕೆಟ್ ಆಕಾಂಕ್ಷಿ ಬಗ್ಗೆ ಹೀಗೊಂದು ಸ್ಟೋರಿ..

    ಕೇಂದ್ರವನ್ನು ಮೆಚ್ಚಿಸುವ ಬದಲು ರಾಜ್ಯಕ್ಕಾಗಿ ಏನಾದರೂ ಮಾಡಿ; ಬಿಜೆಪಿ-ಜೆಡಿಎಸ್ ನಾಯಕರಿಗೆ ರಮೇಶ್ ಬಾಬು ತರಾಟೆ

    PRCI ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾಗಿ ವಿನಯ ಕುಮಾರ್, ಉಪಾಧ್ಯಕ್ಷರಾಗಿ ಡಾ. ಟಿ.ಎಸ್.ಲತಾ ಪದಗ್ರಹಣ

    PRCI ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾಗಿ ವಿನಯ ಕುಮಾರ್, ಉಪಾಧ್ಯಕ್ಷರಾಗಿ ಡಾ. ಟಿ.ಎಸ್.ಲತಾ ಪದಗ್ರಹಣ

    ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ ; ಡಿಕೆಶಿ

    ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ ; ಡಿಕೆಶಿ

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ಗುವಾಹಟಿ–ಕೋಲ್ಕತ್ತಾ ನಡುವೆ ಮೊದಲ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್ ಶೀಘ್ರ ಆರಂಭ

    ಬೀದರ್-ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಅಪಘಾತ; ನಾಲ್ವರ ದುರ್ಮರಣ

    ಕಾಂಗ್ರೆಸ್-ಜೆಡಿಎಸ್ ಒಳ ಒಪ್ಪಂದದಿಂದ ಬಿಜೆಪಿ ಮಣಿಸಲು ಅಸಾಧ್ಯ: ST ಸೋಮಶೇಖರ್

    VB G-RAM-G ಕುರಿತು ಚರ್ಚೆಗೆ ಬನ್ನಿ; ಕೈ ನಾಯಕರಿಗೆ ಹೆಚ್ಡಿಕೆ ಸವಾಲು

    ಢಾಕಾ ಸಮೀಪ ಭೀಕರ ಅಪಘಾತ; 17 ಮಂದಿ ದುರ್ಮರಣ

    ವಾಲ್ಮೀಕಿ ನಿಗಮ ಹಗರಣ; ಸಚಿವರ ಪತ್ನಿ ಹೆಸರಿಗೆ ಹಣ ವರ್ಗಾವಣೆ ಮಾಡಲು ನಿರ್ದೇಶಿಸಿದ್ದು ಯಾರು ? ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

  • ರಾಜ್ಯ
    ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

    ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ವಿಬಿ-ಜಿ-ರಾಮ್-ಜಿ): ಒಳಮರ್ಮ ತೆರೆದಿಟ್ಟ ಸೋಮಣ್ಣ

    ವಿವೇಕಾನಂದರ ಆದರ್ಶ, ಬೋಧನೆಗಳು ಯುವ ಸಮೂಹಕ್ಕೆ ಮಾದರಿ: ಕೇಶವ ಪ್ರಸಾದ್

    ವಿವೇಕಾನಂದರ ಆದರ್ಶ, ಬೋಧನೆಗಳು ಯುವ ಸಮೂಹಕ್ಕೆ ಮಾದರಿ: ಕೇಶವ ಪ್ರಸಾದ್

    ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

    ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

    ರೌಡಿಸಂ ಮತ್ತು ಬಿಜೆಪಿ ಹಿಸ್ಟರಿ.. ಟಿಕೆಟ್ ಆಕಾಂಕ್ಷಿ ಬಗ್ಗೆ ಹೀಗೊಂದು ಸ್ಟೋರಿ..

    ಕೇಂದ್ರವನ್ನು ಮೆಚ್ಚಿಸುವ ಬದಲು ರಾಜ್ಯಕ್ಕಾಗಿ ಏನಾದರೂ ಮಾಡಿ; ಬಿಜೆಪಿ-ಜೆಡಿಎಸ್ ನಾಯಕರಿಗೆ ರಮೇಶ್ ಬಾಬು ತರಾಟೆ

    PRCI ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾಗಿ ವಿನಯ ಕುಮಾರ್, ಉಪಾಧ್ಯಕ್ಷರಾಗಿ ಡಾ. ಟಿ.ಎಸ್.ಲತಾ ಪದಗ್ರಹಣ

    PRCI ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾಗಿ ವಿನಯ ಕುಮಾರ್, ಉಪಾಧ್ಯಕ್ಷರಾಗಿ ಡಾ. ಟಿ.ಎಸ್.ಲತಾ ಪದಗ್ರಹಣ

    ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ ; ಡಿಕೆಶಿ

    ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ ; ಡಿಕೆಶಿ

    ಬೀದರ್-ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಅಪಘಾತ; ನಾಲ್ವರ ದುರ್ಮರಣ

    ಕಾಂಗ್ರೆಸ್-ಜೆಡಿಎಸ್ ಒಳ ಒಪ್ಪಂದದಿಂದ ಬಿಜೆಪಿ ಮಣಿಸಲು ಅಸಾಧ್ಯ: ST ಸೋಮಶೇಖರ್

    VB G-RAM-G ಕುರಿತು ಚರ್ಚೆಗೆ ಬನ್ನಿ; ಕೈ ನಾಯಕರಿಗೆ ಹೆಚ್ಡಿಕೆ ಸವಾಲು

    ಢಾಕಾ ಸಮೀಪ ಭೀಕರ ಅಪಘಾತ; 17 ಮಂದಿ ದುರ್ಮರಣ

    ವಾಲ್ಮೀಕಿ ನಿಗಮ ಹಗರಣ; ಸಚಿವರ ಪತ್ನಿ ಹೆಸರಿಗೆ ಹಣ ವರ್ಗಾವಣೆ ಮಾಡಲು ನಿರ್ದೇಶಿಸಿದ್ದು ಯಾರು ? ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ಮಲೆಯಾಳಿ ಭಾಷಾ ಮಸೂದೆ; ಕಾಸರಗೋಡು ಕನ್ನಡಿಗರ ಬೆಂಬಲಕ್ಕೆ ನಿಂತ ಸಿದ್ದರಾಮಯ್ಯ

  • ದೇಶ-ವಿದೇಶ
    ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

    ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ವಿಬಿ-ಜಿ-ರಾಮ್-ಜಿ): ಒಳಮರ್ಮ ತೆರೆದಿಟ್ಟ ಸೋಮಣ್ಣ

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ಗುವಾಹಟಿ–ಕೋಲ್ಕತ್ತಾ ನಡುವೆ ಮೊದಲ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್ ಶೀಘ್ರ ಆರಂಭ

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ಮಲೆಯಾಳಿ ಭಾಷಾ ಮಸೂದೆ; ಕಾಸರಗೋಡು ಕನ್ನಡಿಗರ ಬೆಂಬಲಕ್ಕೆ ನಿಂತ ಸಿದ್ದರಾಮಯ್ಯ

    ಜ.24 ರಂದು ‘ಕರಾವಳಿ ಕಾನೂನು ಸಮಾವೇಶ’; ಕೈ ನಾಯಕರಿಂದ ದೆಹಲಿಯಲ್ಲಿ ಕಾರ್ಯತಂತ್ರ

    ಜ.24 ರಂದು ‘ಕರಾವಳಿ ಕಾನೂನು ಸಮಾವೇಶ’; ಕೈ ನಾಯಕರಿಂದ ದೆಹಲಿಯಲ್ಲಿ ಕಾರ್ಯತಂತ್ರ

    ಕತ್ರಿನಾ–ವಿಕಿ ದಂಪತಿಯ ಮಗುವಿಗೆ ‘ವಿಹಾನ್’ ಹೆಸರು

    ಕತ್ರಿನಾ–ವಿಕಿ ದಂಪತಿಯ ಮಗುವಿಗೆ ‘ವಿಹಾನ್’ ಹೆಸರು

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ವಿವಾದ: ಸಿಎಂ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ

    ಹೆಚ್ಚಿನ ಅವಧಿಗೆ ಆಳಿದ ಸಿಎಂ; ಖಜಾನೆ ಖಾಲಿ ಮಾಡಿರುವುದಷ್ಟೆ ಸಿದ್ದು ಸಾಧನೆ ಎಂದ ಜೋಶಿ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಹಿರಿಯ ಕಾಂಗ್ರೆಸ್ ನಾಯಕ ಸುರೇಶ್ ಕಲ್ಮಾಡಿ ನಿಧನ

    ಹಿಸಾಚಾರದಿಂದ ನಲುಗಿದ ಸುಡಾನ್‌ನಲ್ಲಿ: ಘರ್ಷಣೆಯಲ್ಲಿ 10 ಮಂದಿ ಸಾವು

    ಇರಾನ್‌ನಲ್ಲಿ ಪ್ರತಿಭಟನೆ ಮುಂದುವರಿಕೆ: ಸಾವಿನ ಸಂಖ್ಯೆ 35ಕ್ಕೆ ಏರಿಕೆ

  • ಬೆಂಗಳೂರು
    ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

    ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ವಿಬಿ-ಜಿ-ರಾಮ್-ಜಿ): ಒಳಮರ್ಮ ತೆರೆದಿಟ್ಟ ಸೋಮಣ್ಣ

    ವಿವೇಕಾನಂದರ ಆದರ್ಶ, ಬೋಧನೆಗಳು ಯುವ ಸಮೂಹಕ್ಕೆ ಮಾದರಿ: ಕೇಶವ ಪ್ರಸಾದ್

    ವಿವೇಕಾನಂದರ ಆದರ್ಶ, ಬೋಧನೆಗಳು ಯುವ ಸಮೂಹಕ್ಕೆ ಮಾದರಿ: ಕೇಶವ ಪ್ರಸಾದ್

    ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

    ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

    ರೌಡಿಸಂ ಮತ್ತು ಬಿಜೆಪಿ ಹಿಸ್ಟರಿ.. ಟಿಕೆಟ್ ಆಕಾಂಕ್ಷಿ ಬಗ್ಗೆ ಹೀಗೊಂದು ಸ್ಟೋರಿ..

    ಕೇಂದ್ರವನ್ನು ಮೆಚ್ಚಿಸುವ ಬದಲು ರಾಜ್ಯಕ್ಕಾಗಿ ಏನಾದರೂ ಮಾಡಿ; ಬಿಜೆಪಿ-ಜೆಡಿಎಸ್ ನಾಯಕರಿಗೆ ರಮೇಶ್ ಬಾಬು ತರಾಟೆ

    PRCI ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾಗಿ ವಿನಯ ಕುಮಾರ್, ಉಪಾಧ್ಯಕ್ಷರಾಗಿ ಡಾ. ಟಿ.ಎಸ್.ಲತಾ ಪದಗ್ರಹಣ

    PRCI ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾಗಿ ವಿನಯ ಕುಮಾರ್, ಉಪಾಧ್ಯಕ್ಷರಾಗಿ ಡಾ. ಟಿ.ಎಸ್.ಲತಾ ಪದಗ್ರಹಣ

    ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ ; ಡಿಕೆಶಿ

    ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ ; ಡಿಕೆಶಿ

    ಬೀದರ್-ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಅಪಘಾತ; ನಾಲ್ವರ ದುರ್ಮರಣ

    ಕಾಂಗ್ರೆಸ್-ಜೆಡಿಎಸ್ ಒಳ ಒಪ್ಪಂದದಿಂದ ಬಿಜೆಪಿ ಮಣಿಸಲು ಅಸಾಧ್ಯ: ST ಸೋಮಶೇಖರ್

    VB G-RAM-G ಕುರಿತು ಚರ್ಚೆಗೆ ಬನ್ನಿ; ಕೈ ನಾಯಕರಿಗೆ ಹೆಚ್ಡಿಕೆ ಸವಾಲು

    ಢಾಕಾ ಸಮೀಪ ಭೀಕರ ಅಪಘಾತ; 17 ಮಂದಿ ದುರ್ಮರಣ

    ವಾಲ್ಮೀಕಿ ನಿಗಮ ಹಗರಣ; ಸಚಿವರ ಪತ್ನಿ ಹೆಸರಿಗೆ ಹಣ ವರ್ಗಾವಣೆ ಮಾಡಲು ನಿರ್ದೇಶಿಸಿದ್ದು ಯಾರು ? ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ಮಲೆಯಾಳಿ ಭಾಷಾ ಮಸೂದೆ; ಕಾಸರಗೋಡು ಕನ್ನಡಿಗರ ಬೆಂಬಲಕ್ಕೆ ನಿಂತ ಸಿದ್ದರಾಮಯ್ಯ

  • ವೈವಿಧ್ಯ
    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

    ವಿಶೇಷ ರಕ್ತ ಪರೀಕ್ಷೆ ಮೂಲಕ ಶ್ವಾಸಕೋಶದ ಕ್ಯಾನ್ಸರ್ ಪತ್ತೆ

    ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

    ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

    ಮಧುಮೇಹ ರೆಟಿನೋಪಥಿ ಪತ್ತೆಗೆ AI — ‘ಮಧುನೇತ್ರAI’, ಕ್ಷಯ ಪತ್ತೆಗೆ ‘CATB’ AI ಪರಿಹಾರ

  • ಸಿನಿಮಾ
    ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

    ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

    ಕತ್ರಿನಾ–ವಿಕಿ ದಂಪತಿಯ ಮಗುವಿಗೆ ‘ವಿಹಾನ್’ ಹೆಸರು

    ಕತ್ರಿನಾ–ವಿಕಿ ದಂಪತಿಯ ಮಗುವಿಗೆ ‘ವಿಹಾನ್’ ಹೆಸರು

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    KGF ಯಶಸ್ಸು: ಯಶ್ ಹರಿಯಬಿಟ್ಟ ವೀಡಿಯೋ ವೈರಲ್

    ನಟ ಯಶ್ ತಾಯಿ ಮನೆ ಮುಂದೆ ಜೆಸಿಬಿ ಘರ್ಜನೆ, ಕಾಂಪೌಂಡ್ ತೆರವು

    ಇವರೇ ನಿಜವಾದ ಹೀರೋಗಳು.. ‘ತಲ್ಲಣ’ ಸೃಷ್ಟಿಸುವ ಪಿಡುಗುಗುಗಳ ನಿರ್ನಾಮಕ್ಕೆ ಹೀಗೊಂದು ಚಿಕಿತ್ಸೆ

    ಇವರೇ ನಿಜವಾದ ಹೀರೋಗಳು.. ‘ತಲ್ಲಣ’ ಸೃಷ್ಟಿಸುವ ಪಿಡುಗುಗುಗಳ ನಿರ್ನಾಮಕ್ಕೆ ಹೀಗೊಂದು ಚಿಕಿತ್ಸೆ

    ‘ತು ಮೇರಿ ಮೈ ತೇರಾ, ಮೈ ತೇರಾ ತು ಮೇರಿ’ ಪ್ರಣಯ–ಹಾಸ್ಯ ಚಿತ್ರ

    ‘ತು ಮೇರಿ ಮೈ ತೇರಾ, ಮೈ ತೇರಾ ತು ಮೇರಿ’ ಪ್ರಣಯ–ಹಾಸ್ಯ ಚಿತ್ರ

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    2026ಕ್ಕೆ ಹೊಸ ಸಂಕಲ್ಪಗಳೊಂದಿಗೆ ಸಮಂತಾ ರುತ್ ಪ್ರಭು

    2026ಕ್ಕೆ ಹೊಸ ಸಂಕಲ್ಪಗಳೊಂದಿಗೆ ಸಮಂತಾ ರುತ್ ಪ್ರಭು

    ಸೀರಿಯಲ್ ಕಿಲ್ಲರ್ ಆಗಿ ಮಾಧುರಿ ದೀಕ್ಷಿತ್; ಅವರ ಹೊಸ ಚಿತ್ರ ಬಗ್ಗೆ ಕುತೂಹಲ

    ಸೀರಿಯಲ್ ಕಿಲ್ಲರ್ ಆಗಿ ಮಾಧುರಿ ದೀಕ್ಷಿತ್; ಅವರ ಹೊಸ ಚಿತ್ರ ಬಗ್ಗೆ ಕುತೂಹಲ

    ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಮೊದಲ ಗೀತೆ ‘ದೇಖ್ಲೆಂಗೆ ಸಾಲಾ..’; ಹೀಗೊಂದು ದಾಖಲೆ

    ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಮೊದಲ ಗೀತೆ ‘ದೇಖ್ಲೆಂಗೆ ಸಾಲಾ..’; ಹೀಗೊಂದು ದಾಖಲೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    • ದೇಗುಲ ದರ್ಶನ
  • ವೀಡಿಯೊ
    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ‘ನನಗೆ ಕುಮಾರಸ್ವಾಮಿಗಿಂತ ಹೆಚ್ಚು ಆಡಳಿತ ಅನುಭವ ಇದೆ’: ಡಿ.ಕೆ. ಶಿವಕುಮಾರ್

    ಮಂಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ; ‘ಕೈ’ ನಾಯಕರಲ್ಲಿ ಕರಾವಳಿ ಗೆಲ್ಲುವ ರಣೋತ್ಸಾಹ

    ಖರ್ಗೆ ಒಡೆತನದ ಸಿದ್ದಾರ್ಥಕಾನೂನು ಕಾಲೇಜಿನಲ್ಲಿ ಪರೀಕ್ಷಾ ಗೋಲ್ ಮಾಲ್?

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ವಿವಾದ: ಸಿಎಂ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ

    ಹೆಚ್ಚಿನ ಅವಧಿಗೆ ಆಳಿದ ಸಿಎಂ; ಖಜಾನೆ ಖಾಲಿ ಮಾಡಿರುವುದಷ್ಟೆ ಸಿದ್ದು ಸಾಧನೆ ಎಂದ ಜೋಶಿ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ‘ಮತಾಂಧರ ನಟ್ಟು – ಬೋಲ್ಟ್ ಸರಿ ಮಾಡಲು ಸಾಧ್ಯವಿಲ್ಲದಿದ್ದರೆ ರಾಜೀನಾಮೆ ನೀಡಿ’; ಸರ್ಕಾರದ ವಿರುದ್ಧ ಬಿಜೆಪಿ ಗರಂ

    KGF ಯಶಸ್ಸು: ಯಶ್ ಹರಿಯಬಿಟ್ಟ ವೀಡಿಯೋ ವೈರಲ್

    ನಟ ಯಶ್ ತಾಯಿ ಮನೆ ಮುಂದೆ ಜೆಸಿಬಿ ಘರ್ಜನೆ, ಕಾಂಪೌಂಡ್ ತೆರವು

    ‘ಬಂಗಾಳದ ಚುನಾವಣೆ ನಮಗೆ ರಾಜಕೀಯ, ಅಧಿಕಾರದ ಹೋರಾಟವಲ್ಲ’; ಬಿ.ಎಲ್.ಸಂತೋಷ್

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ಕೋಗಿಲು ತೆರವು ವಿಷಯ ರಾಜಕೀಯಕರಣ: ಪಿಣರಾಯಿ ಟೀಕೆಗೆ ಸಿದ್ದರಾಮಯ್ಯ ತಿರುಗೇಟು

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ‘ಕರ್ನಾಟಕವನ್ನು ಕೇರಳ ಸರ್ಕಾರ ಆಳ್ವಿಕೆ ಮಾಡುತ್ತಿದೆಯೇ? ಬಿಜೆಪಿ ಪ್ರಶ್ನೆ

    ಹೆಬ್ಬಾಳ ಮೇಲ್ಸೇತುವೆ 2ನೇ ಲೂಪ್; GBA ಕ್ರಮಕ್ಕೆ ನಾಗರಿಕರ ಮೆಚ್ಚುಗೆ

    ಹೆಬ್ಬಾಳ ಮೇಲ್ಸೇತುವೆ 2ನೇ ಲೂಪ್; GBA ಕ್ರಮಕ್ಕೆ ನಾಗರಿಕರ ಮೆಚ್ಚುಗೆ

No Result
View All Result
UdayaNews
  • ಪ್ರಮುಖ ಸುದ್ದಿ
    ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

    ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ವಿಬಿ-ಜಿ-ರಾಮ್-ಜಿ): ಒಳಮರ್ಮ ತೆರೆದಿಟ್ಟ ಸೋಮಣ್ಣ

    ವಿವೇಕಾನಂದರ ಆದರ್ಶ, ಬೋಧನೆಗಳು ಯುವ ಸಮೂಹಕ್ಕೆ ಮಾದರಿ: ಕೇಶವ ಪ್ರಸಾದ್

    ವಿವೇಕಾನಂದರ ಆದರ್ಶ, ಬೋಧನೆಗಳು ಯುವ ಸಮೂಹಕ್ಕೆ ಮಾದರಿ: ಕೇಶವ ಪ್ರಸಾದ್

    ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

    ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

    ರೌಡಿಸಂ ಮತ್ತು ಬಿಜೆಪಿ ಹಿಸ್ಟರಿ.. ಟಿಕೆಟ್ ಆಕಾಂಕ್ಷಿ ಬಗ್ಗೆ ಹೀಗೊಂದು ಸ್ಟೋರಿ..

    ಕೇಂದ್ರವನ್ನು ಮೆಚ್ಚಿಸುವ ಬದಲು ರಾಜ್ಯಕ್ಕಾಗಿ ಏನಾದರೂ ಮಾಡಿ; ಬಿಜೆಪಿ-ಜೆಡಿಎಸ್ ನಾಯಕರಿಗೆ ರಮೇಶ್ ಬಾಬು ತರಾಟೆ

    PRCI ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾಗಿ ವಿನಯ ಕುಮಾರ್, ಉಪಾಧ್ಯಕ್ಷರಾಗಿ ಡಾ. ಟಿ.ಎಸ್.ಲತಾ ಪದಗ್ರಹಣ

    PRCI ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾಗಿ ವಿನಯ ಕುಮಾರ್, ಉಪಾಧ್ಯಕ್ಷರಾಗಿ ಡಾ. ಟಿ.ಎಸ್.ಲತಾ ಪದಗ್ರಹಣ

    ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ ; ಡಿಕೆಶಿ

    ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ ; ಡಿಕೆಶಿ

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ಗುವಾಹಟಿ–ಕೋಲ್ಕತ್ತಾ ನಡುವೆ ಮೊದಲ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್ ಶೀಘ್ರ ಆರಂಭ

    ಬೀದರ್-ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಅಪಘಾತ; ನಾಲ್ವರ ದುರ್ಮರಣ

    ಕಾಂಗ್ರೆಸ್-ಜೆಡಿಎಸ್ ಒಳ ಒಪ್ಪಂದದಿಂದ ಬಿಜೆಪಿ ಮಣಿಸಲು ಅಸಾಧ್ಯ: ST ಸೋಮಶೇಖರ್

    VB G-RAM-G ಕುರಿತು ಚರ್ಚೆಗೆ ಬನ್ನಿ; ಕೈ ನಾಯಕರಿಗೆ ಹೆಚ್ಡಿಕೆ ಸವಾಲು

    ಢಾಕಾ ಸಮೀಪ ಭೀಕರ ಅಪಘಾತ; 17 ಮಂದಿ ದುರ್ಮರಣ

    ವಾಲ್ಮೀಕಿ ನಿಗಮ ಹಗರಣ; ಸಚಿವರ ಪತ್ನಿ ಹೆಸರಿಗೆ ಹಣ ವರ್ಗಾವಣೆ ಮಾಡಲು ನಿರ್ದೇಶಿಸಿದ್ದು ಯಾರು ? ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

  • ರಾಜ್ಯ
    ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

    ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ವಿಬಿ-ಜಿ-ರಾಮ್-ಜಿ): ಒಳಮರ್ಮ ತೆರೆದಿಟ್ಟ ಸೋಮಣ್ಣ

    ವಿವೇಕಾನಂದರ ಆದರ್ಶ, ಬೋಧನೆಗಳು ಯುವ ಸಮೂಹಕ್ಕೆ ಮಾದರಿ: ಕೇಶವ ಪ್ರಸಾದ್

    ವಿವೇಕಾನಂದರ ಆದರ್ಶ, ಬೋಧನೆಗಳು ಯುವ ಸಮೂಹಕ್ಕೆ ಮಾದರಿ: ಕೇಶವ ಪ್ರಸಾದ್

    ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

    ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

    ರೌಡಿಸಂ ಮತ್ತು ಬಿಜೆಪಿ ಹಿಸ್ಟರಿ.. ಟಿಕೆಟ್ ಆಕಾಂಕ್ಷಿ ಬಗ್ಗೆ ಹೀಗೊಂದು ಸ್ಟೋರಿ..

    ಕೇಂದ್ರವನ್ನು ಮೆಚ್ಚಿಸುವ ಬದಲು ರಾಜ್ಯಕ್ಕಾಗಿ ಏನಾದರೂ ಮಾಡಿ; ಬಿಜೆಪಿ-ಜೆಡಿಎಸ್ ನಾಯಕರಿಗೆ ರಮೇಶ್ ಬಾಬು ತರಾಟೆ

    PRCI ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾಗಿ ವಿನಯ ಕುಮಾರ್, ಉಪಾಧ್ಯಕ್ಷರಾಗಿ ಡಾ. ಟಿ.ಎಸ್.ಲತಾ ಪದಗ್ರಹಣ

    PRCI ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾಗಿ ವಿನಯ ಕುಮಾರ್, ಉಪಾಧ್ಯಕ್ಷರಾಗಿ ಡಾ. ಟಿ.ಎಸ್.ಲತಾ ಪದಗ್ರಹಣ

    ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ ; ಡಿಕೆಶಿ

    ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ ; ಡಿಕೆಶಿ

    ಬೀದರ್-ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಅಪಘಾತ; ನಾಲ್ವರ ದುರ್ಮರಣ

    ಕಾಂಗ್ರೆಸ್-ಜೆಡಿಎಸ್ ಒಳ ಒಪ್ಪಂದದಿಂದ ಬಿಜೆಪಿ ಮಣಿಸಲು ಅಸಾಧ್ಯ: ST ಸೋಮಶೇಖರ್

    VB G-RAM-G ಕುರಿತು ಚರ್ಚೆಗೆ ಬನ್ನಿ; ಕೈ ನಾಯಕರಿಗೆ ಹೆಚ್ಡಿಕೆ ಸವಾಲು

    ಢಾಕಾ ಸಮೀಪ ಭೀಕರ ಅಪಘಾತ; 17 ಮಂದಿ ದುರ್ಮರಣ

    ವಾಲ್ಮೀಕಿ ನಿಗಮ ಹಗರಣ; ಸಚಿವರ ಪತ್ನಿ ಹೆಸರಿಗೆ ಹಣ ವರ್ಗಾವಣೆ ಮಾಡಲು ನಿರ್ದೇಶಿಸಿದ್ದು ಯಾರು ? ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ಮಲೆಯಾಳಿ ಭಾಷಾ ಮಸೂದೆ; ಕಾಸರಗೋಡು ಕನ್ನಡಿಗರ ಬೆಂಬಲಕ್ಕೆ ನಿಂತ ಸಿದ್ದರಾಮಯ್ಯ

  • ದೇಶ-ವಿದೇಶ
    ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

    ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ವಿಬಿ-ಜಿ-ರಾಮ್-ಜಿ): ಒಳಮರ್ಮ ತೆರೆದಿಟ್ಟ ಸೋಮಣ್ಣ

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ಗುವಾಹಟಿ–ಕೋಲ್ಕತ್ತಾ ನಡುವೆ ಮೊದಲ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್ ಶೀಘ್ರ ಆರಂಭ

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ಮಲೆಯಾಳಿ ಭಾಷಾ ಮಸೂದೆ; ಕಾಸರಗೋಡು ಕನ್ನಡಿಗರ ಬೆಂಬಲಕ್ಕೆ ನಿಂತ ಸಿದ್ದರಾಮಯ್ಯ

    ಜ.24 ರಂದು ‘ಕರಾವಳಿ ಕಾನೂನು ಸಮಾವೇಶ’; ಕೈ ನಾಯಕರಿಂದ ದೆಹಲಿಯಲ್ಲಿ ಕಾರ್ಯತಂತ್ರ

    ಜ.24 ರಂದು ‘ಕರಾವಳಿ ಕಾನೂನು ಸಮಾವೇಶ’; ಕೈ ನಾಯಕರಿಂದ ದೆಹಲಿಯಲ್ಲಿ ಕಾರ್ಯತಂತ್ರ

    ಕತ್ರಿನಾ–ವಿಕಿ ದಂಪತಿಯ ಮಗುವಿಗೆ ‘ವಿಹಾನ್’ ಹೆಸರು

    ಕತ್ರಿನಾ–ವಿಕಿ ದಂಪತಿಯ ಮಗುವಿಗೆ ‘ವಿಹಾನ್’ ಹೆಸರು

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ವಿವಾದ: ಸಿಎಂ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ

    ಹೆಚ್ಚಿನ ಅವಧಿಗೆ ಆಳಿದ ಸಿಎಂ; ಖಜಾನೆ ಖಾಲಿ ಮಾಡಿರುವುದಷ್ಟೆ ಸಿದ್ದು ಸಾಧನೆ ಎಂದ ಜೋಶಿ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಹಿರಿಯ ಕಾಂಗ್ರೆಸ್ ನಾಯಕ ಸುರೇಶ್ ಕಲ್ಮಾಡಿ ನಿಧನ

    ಹಿಸಾಚಾರದಿಂದ ನಲುಗಿದ ಸುಡಾನ್‌ನಲ್ಲಿ: ಘರ್ಷಣೆಯಲ್ಲಿ 10 ಮಂದಿ ಸಾವು

    ಇರಾನ್‌ನಲ್ಲಿ ಪ್ರತಿಭಟನೆ ಮುಂದುವರಿಕೆ: ಸಾವಿನ ಸಂಖ್ಯೆ 35ಕ್ಕೆ ಏರಿಕೆ

  • ಬೆಂಗಳೂರು
    ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

    ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ವಿಬಿ-ಜಿ-ರಾಮ್-ಜಿ): ಒಳಮರ್ಮ ತೆರೆದಿಟ್ಟ ಸೋಮಣ್ಣ

    ವಿವೇಕಾನಂದರ ಆದರ್ಶ, ಬೋಧನೆಗಳು ಯುವ ಸಮೂಹಕ್ಕೆ ಮಾದರಿ: ಕೇಶವ ಪ್ರಸಾದ್

    ವಿವೇಕಾನಂದರ ಆದರ್ಶ, ಬೋಧನೆಗಳು ಯುವ ಸಮೂಹಕ್ಕೆ ಮಾದರಿ: ಕೇಶವ ಪ್ರಸಾದ್

    ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

    ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

    ರೌಡಿಸಂ ಮತ್ತು ಬಿಜೆಪಿ ಹಿಸ್ಟರಿ.. ಟಿಕೆಟ್ ಆಕಾಂಕ್ಷಿ ಬಗ್ಗೆ ಹೀಗೊಂದು ಸ್ಟೋರಿ..

    ಕೇಂದ್ರವನ್ನು ಮೆಚ್ಚಿಸುವ ಬದಲು ರಾಜ್ಯಕ್ಕಾಗಿ ಏನಾದರೂ ಮಾಡಿ; ಬಿಜೆಪಿ-ಜೆಡಿಎಸ್ ನಾಯಕರಿಗೆ ರಮೇಶ್ ಬಾಬು ತರಾಟೆ

    PRCI ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾಗಿ ವಿನಯ ಕುಮಾರ್, ಉಪಾಧ್ಯಕ್ಷರಾಗಿ ಡಾ. ಟಿ.ಎಸ್.ಲತಾ ಪದಗ್ರಹಣ

    PRCI ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾಗಿ ವಿನಯ ಕುಮಾರ್, ಉಪಾಧ್ಯಕ್ಷರಾಗಿ ಡಾ. ಟಿ.ಎಸ್.ಲತಾ ಪದಗ್ರಹಣ

    ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ ; ಡಿಕೆಶಿ

    ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ ; ಡಿಕೆಶಿ

    ಬೀದರ್-ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಅಪಘಾತ; ನಾಲ್ವರ ದುರ್ಮರಣ

    ಕಾಂಗ್ರೆಸ್-ಜೆಡಿಎಸ್ ಒಳ ಒಪ್ಪಂದದಿಂದ ಬಿಜೆಪಿ ಮಣಿಸಲು ಅಸಾಧ್ಯ: ST ಸೋಮಶೇಖರ್

    VB G-RAM-G ಕುರಿತು ಚರ್ಚೆಗೆ ಬನ್ನಿ; ಕೈ ನಾಯಕರಿಗೆ ಹೆಚ್ಡಿಕೆ ಸವಾಲು

    ಢಾಕಾ ಸಮೀಪ ಭೀಕರ ಅಪಘಾತ; 17 ಮಂದಿ ದುರ್ಮರಣ

    ವಾಲ್ಮೀಕಿ ನಿಗಮ ಹಗರಣ; ಸಚಿವರ ಪತ್ನಿ ಹೆಸರಿಗೆ ಹಣ ವರ್ಗಾವಣೆ ಮಾಡಲು ನಿರ್ದೇಶಿಸಿದ್ದು ಯಾರು ? ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ಮಲೆಯಾಳಿ ಭಾಷಾ ಮಸೂದೆ; ಕಾಸರಗೋಡು ಕನ್ನಡಿಗರ ಬೆಂಬಲಕ್ಕೆ ನಿಂತ ಸಿದ್ದರಾಮಯ್ಯ

  • ವೈವಿಧ್ಯ
    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

    ವಿಶೇಷ ರಕ್ತ ಪರೀಕ್ಷೆ ಮೂಲಕ ಶ್ವಾಸಕೋಶದ ಕ್ಯಾನ್ಸರ್ ಪತ್ತೆ

    ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

    ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

    ಮಧುಮೇಹ ರೆಟಿನೋಪಥಿ ಪತ್ತೆಗೆ AI — ‘ಮಧುನೇತ್ರAI’, ಕ್ಷಯ ಪತ್ತೆಗೆ ‘CATB’ AI ಪರಿಹಾರ

  • ಸಿನಿಮಾ
    ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

    ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

    ಕತ್ರಿನಾ–ವಿಕಿ ದಂಪತಿಯ ಮಗುವಿಗೆ ‘ವಿಹಾನ್’ ಹೆಸರು

    ಕತ್ರಿನಾ–ವಿಕಿ ದಂಪತಿಯ ಮಗುವಿಗೆ ‘ವಿಹಾನ್’ ಹೆಸರು

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    KGF ಯಶಸ್ಸು: ಯಶ್ ಹರಿಯಬಿಟ್ಟ ವೀಡಿಯೋ ವೈರಲ್

    ನಟ ಯಶ್ ತಾಯಿ ಮನೆ ಮುಂದೆ ಜೆಸಿಬಿ ಘರ್ಜನೆ, ಕಾಂಪೌಂಡ್ ತೆರವು

    ಇವರೇ ನಿಜವಾದ ಹೀರೋಗಳು.. ‘ತಲ್ಲಣ’ ಸೃಷ್ಟಿಸುವ ಪಿಡುಗುಗುಗಳ ನಿರ್ನಾಮಕ್ಕೆ ಹೀಗೊಂದು ಚಿಕಿತ್ಸೆ

    ಇವರೇ ನಿಜವಾದ ಹೀರೋಗಳು.. ‘ತಲ್ಲಣ’ ಸೃಷ್ಟಿಸುವ ಪಿಡುಗುಗುಗಳ ನಿರ್ನಾಮಕ್ಕೆ ಹೀಗೊಂದು ಚಿಕಿತ್ಸೆ

    ‘ತು ಮೇರಿ ಮೈ ತೇರಾ, ಮೈ ತೇರಾ ತು ಮೇರಿ’ ಪ್ರಣಯ–ಹಾಸ್ಯ ಚಿತ್ರ

    ‘ತು ಮೇರಿ ಮೈ ತೇರಾ, ಮೈ ತೇರಾ ತು ಮೇರಿ’ ಪ್ರಣಯ–ಹಾಸ್ಯ ಚಿತ್ರ

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    2026ಕ್ಕೆ ಹೊಸ ಸಂಕಲ್ಪಗಳೊಂದಿಗೆ ಸಮಂತಾ ರುತ್ ಪ್ರಭು

    2026ಕ್ಕೆ ಹೊಸ ಸಂಕಲ್ಪಗಳೊಂದಿಗೆ ಸಮಂತಾ ರುತ್ ಪ್ರಭು

    ಸೀರಿಯಲ್ ಕಿಲ್ಲರ್ ಆಗಿ ಮಾಧುರಿ ದೀಕ್ಷಿತ್; ಅವರ ಹೊಸ ಚಿತ್ರ ಬಗ್ಗೆ ಕುತೂಹಲ

    ಸೀರಿಯಲ್ ಕಿಲ್ಲರ್ ಆಗಿ ಮಾಧುರಿ ದೀಕ್ಷಿತ್; ಅವರ ಹೊಸ ಚಿತ್ರ ಬಗ್ಗೆ ಕುತೂಹಲ

    ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಮೊದಲ ಗೀತೆ ‘ದೇಖ್ಲೆಂಗೆ ಸಾಲಾ..’; ಹೀಗೊಂದು ದಾಖಲೆ

    ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಮೊದಲ ಗೀತೆ ‘ದೇಖ್ಲೆಂಗೆ ಸಾಲಾ..’; ಹೀಗೊಂದು ದಾಖಲೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    • ದೇಗುಲ ದರ್ಶನ
  • ವೀಡಿಯೊ
    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ‘ನನಗೆ ಕುಮಾರಸ್ವಾಮಿಗಿಂತ ಹೆಚ್ಚು ಆಡಳಿತ ಅನುಭವ ಇದೆ’: ಡಿ.ಕೆ. ಶಿವಕುಮಾರ್

    ಮಂಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ; ‘ಕೈ’ ನಾಯಕರಲ್ಲಿ ಕರಾವಳಿ ಗೆಲ್ಲುವ ರಣೋತ್ಸಾಹ

    ಖರ್ಗೆ ಒಡೆತನದ ಸಿದ್ದಾರ್ಥಕಾನೂನು ಕಾಲೇಜಿನಲ್ಲಿ ಪರೀಕ್ಷಾ ಗೋಲ್ ಮಾಲ್?

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ವಿವಾದ: ಸಿಎಂ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ

    ಹೆಚ್ಚಿನ ಅವಧಿಗೆ ಆಳಿದ ಸಿಎಂ; ಖಜಾನೆ ಖಾಲಿ ಮಾಡಿರುವುದಷ್ಟೆ ಸಿದ್ದು ಸಾಧನೆ ಎಂದ ಜೋಶಿ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ‘ಮತಾಂಧರ ನಟ್ಟು – ಬೋಲ್ಟ್ ಸರಿ ಮಾಡಲು ಸಾಧ್ಯವಿಲ್ಲದಿದ್ದರೆ ರಾಜೀನಾಮೆ ನೀಡಿ’; ಸರ್ಕಾರದ ವಿರುದ್ಧ ಬಿಜೆಪಿ ಗರಂ

    KGF ಯಶಸ್ಸು: ಯಶ್ ಹರಿಯಬಿಟ್ಟ ವೀಡಿಯೋ ವೈರಲ್

    ನಟ ಯಶ್ ತಾಯಿ ಮನೆ ಮುಂದೆ ಜೆಸಿಬಿ ಘರ್ಜನೆ, ಕಾಂಪೌಂಡ್ ತೆರವು

    ‘ಬಂಗಾಳದ ಚುನಾವಣೆ ನಮಗೆ ರಾಜಕೀಯ, ಅಧಿಕಾರದ ಹೋರಾಟವಲ್ಲ’; ಬಿ.ಎಲ್.ಸಂತೋಷ್

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ಕೋಗಿಲು ತೆರವು ವಿಷಯ ರಾಜಕೀಯಕರಣ: ಪಿಣರಾಯಿ ಟೀಕೆಗೆ ಸಿದ್ದರಾಮಯ್ಯ ತಿರುಗೇಟು

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ‘ಕರ್ನಾಟಕವನ್ನು ಕೇರಳ ಸರ್ಕಾರ ಆಳ್ವಿಕೆ ಮಾಡುತ್ತಿದೆಯೇ? ಬಿಜೆಪಿ ಪ್ರಶ್ನೆ

    ಹೆಬ್ಬಾಳ ಮೇಲ್ಸೇತುವೆ 2ನೇ ಲೂಪ್; GBA ಕ್ರಮಕ್ಕೆ ನಾಗರಿಕರ ಮೆಚ್ಚುಗೆ

    ಹೆಬ್ಬಾಳ ಮೇಲ್ಸೇತುವೆ 2ನೇ ಲೂಪ್; GBA ಕ್ರಮಕ್ಕೆ ನಾಗರಿಕರ ಮೆಚ್ಚುಗೆ

No Result
View All Result
UdayaNews
No Result
View All Result
Home Focus

ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಕಂಟಕ; ಕೆಐಎಡಿಬಿ ಹಗರಣ ಬಗ್ಗೆ ಇ.ಡಿ.ಗೆ ದೂರು; ಪ್ರಧಾನಿ ಮೋದಿ, ಷಾ ಅವರಿಗೂ ಅಹವಾಲು

by Udaya News
November 7, 2024
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಕಂಟಕ; ಕೆಐಎಡಿಬಿ ಹಗರಣ ಬಗ್ಗೆ ಇ.ಡಿ.ಗೆ ದೂರು; ಪ್ರಧಾನಿ ಮೋದಿ, ಷಾ ಅವರಿಗೂ ಅಹವಾಲು
Share on FacebookShare via: WhatsApp

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವ ಮುಡಾ ನಿವೇಶನ ಅಕ್ರಮ, ವಾಲ್ಮೀಕಿ ನಿಗಮದ ಕರ್ಮಕಾಂಡದ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರಕ್ಕೆ KIADB ಬಹುಕೋಟಿ ಹಗರಣವೂ ಸಂಕಷ್ಟ ತಂದೊಡ್ಡಿದೆ. ಕುತೂಹಲಕಾರಿ ಬೆಳವಣಿಗೆಯಲ್ಲಿ ‘ದೇವನಹಳ್ಳಿ KIADB ಭೂಸ್ವಾಧೀನ ಅವ್ಯವಹಾರ’ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಕೆ.ಎ.ಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ಧ ಜಾರಿ ನಿರ್ದೇಶನಾಲಯ (ED)ದ ನಿರ್ದೇಶಕರಿಗೆ ದೂರು ಸಲ್ಲಿಕೆಯಾಗಿದೆ. ‘ಸಿಟಿಜನ್ ರೈಟ್ಸ್ ಫೌಂಡೇಶನ್’ ಈ ದೂರನ್ನು ಸಲ್ಲಿಸಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಿರ್ದೇಶನ ಕೋರಿ ಕೇಂದ್ರ ಸರ್ಕಾರಕ್ಕೂ ದೂರು ಸಲ್ಲಿಕೆಯಾಗಿದೆ.

ಕೈಗಾರಿಕೋದ್ಯಮಗಳನ್ನು ಉತ್ತೇಜಿಸಲು, ಉದ್ಯಮ ಸಂಸ್ಥೆಗಳಿಗೆ ಮೂಲಸೌಕರ್ಯ ಕಲ್ಪಿಸುವ ಸಂಬಂಧ ಸ್ಥಾಪಿಸಲಾಗಿರುವ ರಾಜ್ಯ ಸರ್ಕಾರದ ಅಧೀನದ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (KIADB) ಇದೀಗ ಹಗರಣಗಳ ಕೂಪವಾಗಿದ್ದು, ಒಂದೊಂದೇ ಕರ್ಮಕಾಂಡಗಳು ಬೆಳಕಿಗೆ ಬರುತ್ತಿವೆ. ಅದರಲ್ಲೂ ಸರ್ಕಾರಿ ಜಮೀನಿಗೆ ನಕಲಿ ಮಾಲೀಕರನ್ನು ಸೃಷ್ಟಿಸಿ ಪರಿಹಾರದ ಮೊತ್ತವನ್ನು ಪಾವತಿಸಿರುವ ಆರೋಪ ಕೇಳಿಬಂದಿದೆ. ಈ ಹಗರಣದಲ್ಲಿ KIADB ಭೂಸ್ವಾಧೀನಾಧಿಕಾರಿಯಾಗಿರುವ KAS ಅಧಿಕಾರಿ ಬಾಳಪ್ಪ ಹಂದಿಗುಂದ ಅವರು ಅಧಿಕಾರ ದುರುಪಯೋಗಪಡಿಸಿದ್ದಾರೆ ಎಂದು ‘ಸಿಟಿಜನ್ ರೈಟ್ಸ್ ಫೌಂಡೇಶನ್’ ಅಧ್ಯಕ್ಷ ಕೆ.ಎ.ಪಾಲ್ ಅವರು ಈ ದೂರು ಸಲ್ಲಿಸಿದ್ದಾರೆ.

RelatedPosts

ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ವಿಬಿ-ಜಿ-ರಾಮ್-ಜಿ): ಒಳಮರ್ಮ ತೆರೆದಿಟ್ಟ ಸೋಮಣ್ಣ

ವಿವೇಕಾನಂದರ ಆದರ್ಶ, ಬೋಧನೆಗಳು ಯುವ ಸಮೂಹಕ್ಕೆ ಮಾದರಿ: ಕೇಶವ ಪ್ರಸಾದ್

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

KIADB ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸಮೀಪ ನೂರಾರು ಎಕ್ರೆ ಜಮೀನನ್ನು ಕೈಗಾರಿಕಾ ಉದ್ದೇಶಗಳಿಗಾಗಿ ವಶಪಡಿಸಿಕೊಳ್ಳಲು ನೋಟಿಫಿಕೇಶನ್ ಹೊರಡಿಸಲಾಗಿತ್ತು. ಈ ಪೈಕಿ ದೇವನಹಳ್ಳಿ ತಾಲೂಕಿನ ಕುಂದಾಣ ಹೋಬಳಿಯ ಚಪ್ಪರದಹಳ್ಳಿ ಗ್ರಾಮದಲ್ಲಿ ನಡೆದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ. ಕುಂದಾಣ ಹೋಬಳಿಯ ಚಪ್ಪರದಹಳ್ಳಿ ಗ್ರಾಮದ ಸರ್ವೇ ನಂಬರ್ 7ರಲ್ಲಿ ಅನಧಿಕೃತವಾಗಿ ಕೃಷಿ ಮಾಡುತ್ತಿದ್ದ ಹಲವರಿಗೆ 1984ರಲ್ಲಿ ಆಗಿನ ತಹಸೀಲ್ದಾರರು ‘ಎವಿಕ್ಷನ್ ನೋಟಿಸ್’ ಜಾರಿ ಮಾಡಿದ್ದರು. ಅನಂತರ ಸದರಿ ಜಮೀನನ್ನು ‘ಸರ್ಕಾರಿ ಫಡಾ’ ಎಂದು ಘೋಷಿಸಲಾಗಿತ್ತು. ಆದರೆ, ಕೆಐಎಡಿಬಿ ವತಿಯಿಂದ ಭೂಸ್ವಾಧೀನ ಪ್ರಸ್ತಾಪವಾದ ಸಂದರ್ಭದಲ್ಲಿ ಹಲವರನ್ನು ಜಮೀನು ಮಾಲೀಕರೆಂದು ಗುರುತಿಸಿ ಪರಿಹಾರ ಹಂಚಲಾಗಿದೆ ಎಂಬ ಆರೋಪ ಕೇಳಿಬಂದಿದೆ. 27.07.202 ರಂದು ಬಾಳಪ್ಪ ಹಂದಿಗುಂದ (ವಿಶೇಷ ಭೂಸ್ವಾಧೀನಾಧಿಕಾರಿ-2) ಅವರ ಉಪಸ್ಥಿತಿಯಲ್ಲಿ ನಡೆದ ತೀರ್ಮಾನ ಹಾಗೂ ಅವರ ಆದೇಶದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು EDಗೆ ಸಲ್ಲಿಸಲಾಗಿರುವ ದೂರಿನಲ್ಲಿ ಗಮನಸೆಳೆಯಲಾಗಿದೆ.

ಈ ಸಂಬಂಧ ತನಿಖೆಗೆ ಕೋರಿ 12.09.2024ರಂದು ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿ, ಕೈಗಾರಿಕಾ ಸಚಿವರಿಗೆ ದೂರು ನೀಡಲಾಗಿತ್ತು. ಇದಕ್ಕೆ ಸ್ಪಂಧಿಸದಿದ್ದಾಗ 09.10.2024ರಂದು ಲೋಕಾಯುಕ್ತರಿಗೆ ದೂರು ಸಲ್ಲಿಸಲಾಗಿದೆ. ಅದಕ್ಕೂ ಸರ್ಕಾರ ಸ್ಪಂಧಿಸದ ಹಿನ್ನೆಲೆ ಅಕ್ಟೊಬರ್ 23ರಂದು EDಗೆ ಅಹವಾಲು ಸಲ್ಲಿಸಲಾಗಿದ್ದು, ಬುಧವಾರ (06.11.2024) ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜಾರಿ ನಿರ್ದೇಶನಾಲಯದ ನಿರ್ದೇಶಕರಿಗೆ ದೂರು ಸಲ್ಲಿಸಿ ಬಹುಕೋಟಿ KIADB ಹಗರಣ ಬಗ್ಗೆ ಸಮಗ್ರ ತನಿಖೆ ನಡೆಸಲು ಕೆ.ಎ.ಪಾಲ್ ಮನವಿ ಮಾಡಿದ್ದಾರೆ.

ದೇವನಹಳ್ಳಿಯ ಗೊಲ್ಲಹಳ್ಳಿ, ದೊಡ್ಡಗೊಲ್ಲಹಳ್ಳಿ, ಜೋಡಿಗ್ರಾಮ, ಕುಂದಾಣ, ಚಪ್ಪರದಹಳ್ಳಿ, ಕೋಡಿಹಳ್ಳಿ ಕೋಣಗಟ್ಟಿ, ಬೈದೇನಹಳ್ಳಿ, ಹಾರೋನಹಳ್ಳಿ, ಹರಳೂರು, ಮೊದಲಾದ ಹತ್ತಾರು ಹಳ್ಳಿಗಳಲ್ಲಿ ಜಮೀನನ್ನು ಕೆಐಎಡಿಬಿ ವತಿಯಿಂದ ಸ್ವಾಧೀನಪಡಿಸಿ ವಿವಿಧ ಕಂಪನಿಗಳಿಗೆ ಹಂಚಿಕೆ ಮಾಡಲಾಗಿದೆ. ಸರ್ಕಾರದ ಭೂಮಿಯನ್ನು ಸ್ವಾಧೀನ ಪಡೆದು ನಕಲಿ ವ್ಯಕ್ತಿಗಳಿಗೆ ಪರಿಹಾರ ಪಾವತಿಸಲಾಗಿದೆ. ಚಪ್ಪರದಹಳ್ಳಿ ಗ್ರಾಮದ ಸರ್ವೇ ನಂಬರ್ 7ರಲ್ಲಿ 45 ಎಕರೆ 15 ಗುಂಟೆ ಪೈಕಿ 5.5 ಎಕರೆ ಜಮೀನನ್ನು ಹಂಗಾಮಿ ಸಾಗುವಳಿ ಭೂಮಿಯೇ ಎಂದು ಪರಿಶೀಲಿಸದೆ ಹಲವರ ಹೆಸರಿನಲ್ಲಿ ಪರಿಹಾರ ಪ್ರಕಟಿಸಲಾಗಿದೆ. 38.5 ಎಕರೆ ಹಂಗಾಮಿ ಸಾಗುವಳಿ ಜಾಮೀನು ‘ಸರ್ಕಾರಿ ಫಡಾ’ ಎಂದು ತಿಳಿದಿದ್ದರೂ ಅಕ್ರಮವಾಗಿ ಪರಿಹಾರದ ಮೊತ್ತ ಪಾವತಿಯಾಗಿದೆ ಎಂದು ಈ ದೂರಿನಲ್ಲಿ ಗುರುತರ ಆರೋಪ ಮಾಡಲಾಗಿದೆ.

ಬಾಳಪ್ಪ ಹಂದಿಗುಂದ ವಿರುದ್ದದ ಇತರ ಪ್ರಕರಣಗಳ ಬಗ್ಗೆಯೂ ಈ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬಾಳಪ್ಪ ಹಂದಿಗುಂದ ರವರು 2020ರಲ್ಲಿ ಬೇರೆ ಇಲಾಖೆಯ ಹೆಚ್ಚವರಿ ಅಧಿಕಾರಿಗಳಾಗಿರುವಾಗ ಸಾದಳ್ಳಿ ಗ್ರಾಮದ ರೈತರಿಗೆ 83 ಕೋಟಿ ರೂಪಾಯಿಗಳನ್ನು ವರ್ಗಾವಣೆ ಮಾಡಿ ಗೋಲ್ ಮಾಲ್ ಮಾಡಿರುವ ಆರೋಪವೂ ಇದೆ. ಒಂದೇ ಜಮೀನಿಗೆ ಎರಡೆರಡು ಬಾರಿ ಪರಿಹಾರದ ಹಣ ಪಾವತಿಸಿರುವ ಅಕ್ರಮವೂ ನಡೆದಿದೆ. ಕೆಲವು ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಲಾಗಿದೆ.

ದೇವನಹಳ್ಳಿ ತಾಲೂಕಿನ ಬೈದೇನಹಳ್ಳಿ, ದೊಡ್ಡಗೊಲ್ಲಹಳ್ಳಿ, ಚಪ್ಪರದಹಳ್ಳಿ, ಹರೋನಹಳ್ಳಿ ಮೊದಲಾದ ಗ್ರಾಮಗಳಲ್ಲಿ ಕೆಐಎಡಿಬಿ ಭೂಸ್ವಾಧೀನ ನಡೆಸಿದ್ದು, ಭೂಮಿಯ ಮಾಲೀಕರಿಗೆ ಪ್ರತೀ ಎಕರೆಗೆ 1.35 ಕೋಟಿ ರೂಪಾಯಿ ಪಾವತಿಸಿ, ಆ ಮೊತ್ತದಿಂದ ಕಮೀಷನ್ ಸಂಗ್ರಹಿಸಲಾಗಿದೆ ಎಂಬ ರೈತರು ‘ಸಿಟಿಜನ್ ರೈಟ್ಸ್ ಫೌಂಡೇಷನ್’ಗೆ ದೂರು ನೀಡಿದ್ದು, ಮುಖ್ಯಮತ್ರಿ ಸಿದ್ದರಾಮಯ್ಯ ಮತ್ತು ಸಚಿವ ಎಂ.ಬಿ.ಪಾಟೀಲ್ ರವರಿಗೆ ತಲುಪಿಸಲು ಪ್ರತೀ ಎಕರೆಗೆ 35 ಲಕ್ಷ ರೂಪಾಯಿ ಕಮೀಷನ್ ಸಂಗ್ರಹಿಸಲಾಗಿದೆ ಎಂದೂ ಆರೋಪಿಸಿದ್ದಾರೆ. ಅನೇಕ ಭೂ ಮಾಲೀಕರಿಗೆ ಹಣ ನೀಡುವ ಬದಲು 50:50 ಅನುಪಾತದಲ್ಲಿ ನಿವೇಶನ ಪಡೆಯುವ ಒಪ್ಪಂದ ಮಾಡಿಸಿ, ಆ ಜಮೀನನ್ನು ತಮ್ಮ ಬೇನಾಮಿ ವ್ಯಕ್ತಿಗಳಿಗೆ ಸೇಲ್ ಅಗ್ರಿಮೆಂಟ್ ಮಾಡಿಸಲಾಗಿದೆ ಎಂದೂ ಈ ದೂರಿನಲ್ಲಿ ಆರೋಪಿಸಲಾಗಿದೆ.

ಬಾಳಪ್ಪ ಹಂದಿಗುಂದ ಒಬ್ಬ ಪ್ರಭಾವಿ ಅಧಿಕಾರಿಯಾಗಿದ್ದು, ಅವ್ಯವಹಾರ ಪ್ರಕರಣದಲ್ಲಿ ಅಮಾನತಾಗಿದ್ದರೂ ಅದೇ ಇಲಾಖೆಯ ಹುದ್ದೆಯಲ್ಲಿ ಮುಂದುವರಿಯುವಷ್ಟು ಪ್ರಭಾವಿ. ಲೋಕಾಯುಕ್ತ ಹಾಗೂ ವಿವಿಧ ಪೊಲೀಸ್ ಠಾಣೆಗಳಲ್ಲಿ ಇವರ ವಿರುದ್ಧ ಪ್ರಕರಣಗಳಿದ್ದರೂ ಕೆಐಎಡಿಬಿಯಲ್ಲೇ ಮುಂದುವರಿಸಲು ಸಚಿವ ಎಂಬಿ ಪಾಟೀಲ್ ಶಿಫಾರಸು ಮಾಡಿದ್ದು, ಸಿಎಂ ಅದಕ್ಕೆ ಒಪ್ಪಿರುವ ಕ್ರಮವೂ ಆಕ್ಷೇಪಾರ್ಹ ಎಂದು ದೂರುದಾರ ಕೆ.ಎ.ಪಾಲ್ ಅವರು ಈ ದೂರಿನಲ್ಲಿ ಹೇಳಿದ್ದಾರೆ.

ಈ ನಡುವೆ ಕೆಐಎಡಿಬಿ ವತಿಯಿಂದ ನಡೆದಿದೆ ಎನ್ನಲಾಗಿರುವ ಅಕ್ರಮಗಳ ವಿರುದ್ಧ ‘ರೈತ ಹೋರಾಟ ಸಮಿತಿ’ ನೇತೃತ್ವದಲ್ಲಿ ಕಳೆದ 6-7 ತಿಂಗಳುಗಳಿಂದ ಪ್ರತಿಭಟನೆಗಳು ನಡೆಯುತ್ತಿದ್ದರೂ ಸರ್ಕಾರ ಸಮಸ್ಯೆ ಬಗೆಹರಿಸದೆ ಇರುವುದರಿಂದ ಕೇಂದ್ರ ಸರ್ಕಾರದ ಮಧ್ಯ ಪ್ರವೇಶಿಸಬೇಕೆಂದು ಕೆ.ಎ.ಪಾಲ್ ಆಗ್ರಹಿಸಿದ್ದಾರೆ.

Tags: 'Citizen Rights Foundation' President K.A.Paul'ಸರ್ಕಾರಿ ಫಡಾ' ಬಾಳಪ್ಪ ಹಂದಿಗುಂದ'ಸಿಟಿಜನ್ ರೈಟ್ಸ್ ಫೌಂಡೇಶನ್' ಅಧ್ಯಕ್ಷ ಕೆ.ಎ.ಪಾಲ್Amit ShahBalappa HandigundaDevanahalli KIADB land acquisition scamDirectorate of EnforcementKAS officer Balappa HandigundaKIADB ScamKIADB ಹಗರಣMUDA Scamnarendra modiNirmala SitharamanValmiki Scamಅಮಿತ್ ಷಾಕೆ.ಎ.ಎಸ್ ಅಧಿಕಾರಿ ಬಾಳಪ್ಪ ಹಂದಿಗುಂದಜಾರಿ ನಿರ್ದೇಶನಾಲಯದೇವನಹಳ್ಳಿ KIADB ಭೂಸ್ವಾಧೀನ ಅವ್ಯವಹಾರನರೇಂದ್ರ ಮೋದಿನಿರ್ಮಲಾ ಸೀತಾರಾಮನ್ಮುಡಾ ಹಗರಣವಾಲ್ಮೀಕಿ ಹಗರಣ
ShareSendTweetShare
Previous Post

ನ.8, 9ರಂದು ಮಂಗಳೂರಿನಲ್ಲಿ ಜಾಗತಿಕ ಸಂವಹನ ಸಮಾವೇಶ; ವಿವಿಧ ದೇಶಗಳ ಗಣ್ಯರ ಸಮಾಗಮ

Next Post

ವಕ್ಫ್ ವಿವಾದ; ನೋಟಿಸ್‌ ರದ್ದಾಗುವುದರಿಂದ ಪ್ರಯೋಜನವಿಲ್ಲ, ಆದೇಶ ರದ್ದಾಗಬೇಕು

Related Posts

ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ
Focus

ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ವಿಬಿ-ಜಿ-ರಾಮ್-ಜಿ): ಒಳಮರ್ಮ ತೆರೆದಿಟ್ಟ ಸೋಮಣ್ಣ

January 13, 2026 11:01 AM
ವಿವೇಕಾನಂದರ ಆದರ್ಶ, ಬೋಧನೆಗಳು ಯುವ ಸಮೂಹಕ್ಕೆ ಮಾದರಿ: ಕೇಶವ ಪ್ರಸಾದ್
Focus

ವಿವೇಕಾನಂದರ ಆದರ್ಶ, ಬೋಧನೆಗಳು ಯುವ ಸಮೂಹಕ್ಕೆ ಮಾದರಿ: ಕೇಶವ ಪ್ರಸಾದ್

January 13, 2026 12:01 AM
ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ
Focus

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

January 12, 2026 09:01 AM
ರೌಡಿಸಂ ಮತ್ತು ಬಿಜೆಪಿ ಹಿಸ್ಟರಿ.. ಟಿಕೆಟ್ ಆಕಾಂಕ್ಷಿ ಬಗ್ಗೆ ಹೀಗೊಂದು ಸ್ಟೋರಿ..
Focus

ಕೇಂದ್ರವನ್ನು ಮೆಚ್ಚಿಸುವ ಬದಲು ರಾಜ್ಯಕ್ಕಾಗಿ ಏನಾದರೂ ಮಾಡಿ; ಬಿಜೆಪಿ-ಜೆಡಿಎಸ್ ನಾಯಕರಿಗೆ ರಮೇಶ್ ಬಾಬು ತರಾಟೆ

January 12, 2026 12:01 AM
PRCI ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾಗಿ ವಿನಯ ಕುಮಾರ್, ಉಪಾಧ್ಯಕ್ಷರಾಗಿ ಡಾ. ಟಿ.ಎಸ್.ಲತಾ ಪದಗ್ರಹಣ
Focus

PRCI ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾಗಿ ವಿನಯ ಕುಮಾರ್, ಉಪಾಧ್ಯಕ್ಷರಾಗಿ ಡಾ. ಟಿ.ಎಸ್.ಲತಾ ಪದಗ್ರಹಣ

January 12, 2026 12:01 AM
ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ ; ಡಿಕೆಶಿ
Focus

ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ ; ಡಿಕೆಶಿ

January 12, 2026 12:01 AM

Popular Stories

  • ಬೋರಿಮಾರ್ ಚರ್ಚ್ ನೂತನ ಚರ್ಚ್ ಪಾಲನ ಸಮಿತಿಯ ಪದಗ್ರಹಣ ಸಮಾರಂಭ

    ಬೋರಿಮಾರ್ ಚರ್ಚ್ ನೂತನ ಚರ್ಚ್ ಪಾಲನ ಸಮಿತಿಯ ಪದಗ್ರಹಣ ಸಮಾರಂಭ

    0 shares
    Share 0 Tweet 0
  • CSI ಬಿಷಪ್ ಪ್ರಕರಣಕ್ಕೆ ಹಠಾತ್ ತಿರುವು; ಪೊಲೀಸ್ ನಿರ್ಲಕ್ಷ್ಯಕ್ಕೆ ಕ್ರೈಸ್ತರ ಅಸಮಾಧಾನ ಸಿಐಡಿ ತನಿಖೆಗೆ ಆಗ್ರಹ

    0 shares
    Share 0 Tweet 0
  • ಜ.24 ರಂದು ‘ಕರಾವಳಿ ಕಾನೂನು ಸಮಾವೇಶ’; ಕೈ ನಾಯಕರಿಂದ ದೆಹಲಿಯಲ್ಲಿ ಕಾರ್ಯತಂತ್ರ

    0 shares
    Share 0 Tweet 0
  • ಇವರೇ ನಿಜವಾದ ಹೀರೋಗಳು.. ‘ತಲ್ಲಣ’ ಸೃಷ್ಟಿಸುವ ಪಿಡುಗುಗುಗಳ ನಿರ್ನಾಮಕ್ಕೆ ಹೀಗೊಂದು ಚಿಕಿತ್ಸೆ

    0 shares
    Share 0 Tweet 0
  • PRCI ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾಗಿ ವಿನಯ ಕುಮಾರ್, ಉಪಾಧ್ಯಕ್ಷರಾಗಿ ಡಾ. ಟಿ.ಎಸ್.ಲತಾ ಪದಗ್ರಹಣ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In