Friday, March 27, 2026
Contact Us
UdayaNews
  • ಪ್ರಮುಖ ಸುದ್ದಿ
    100 ರೂ ಗಡಿ ದಾಟಿದ ಪೆಟ್ರೋಲ್ ದರ; ಗ್ರಾಹಕರ ಜೇಬಿಗೆ ನಿರಂತರ ಕತ್ತರಿ

    ಇಂಧನ ಸುಂಕದಲ್ಲಿ ಭಾರೀ ಕಡಿತ: ಪೆಟ್ರೋಲ್-ಡೀಸೆಲ್ ದರ ಪ್ರತಿ ಲೀಟರ್‌ಗೆ 10 ರೂ ಇಳಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

    ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

    ಸಹಿಷ್ಣುತೆ ಮತ್ತು ಜಾಗತಿಕ ಸಾಮರಸ್ಯಕ್ಕೆ ‘ಶಿಕ್ಷಣ’ವೇ ಮೂಲ ಸ್ತಂಭ

    ಚೀನಾ ಸಂಪರ್ಕಿತ ಕ್ಯಾಂಪಸ್ ಬೆದರಿಕೆ: ಅಮೆರಿಕದಲ್ಲಿ ಆತಂಕ, ಭದ್ರತೆ ಕಠಿಣ

    ಬಾಹ್ಯಾಕಾಶ-ಪರಮಾಣು ಬೆದರಿಕೆ ಹೆಚ್ಚಳ: ಅಮೆರಿಕದಲ್ಲಿ ಎಚ್ಚರಿಕೆಯ ಘಂಟೆ

    ‘ಕಾರ’ ಚಿತ್ರದಲ್ಲಿ ಮುರುಗೇಶನ್ ಆಗಿ ಪೃಥ್ವಿ ಪಾಂಡಿಯರಾಜನ್ ಲುಕ್ ರಿವೀಲ್

    ‘ಕಾರ’ ಚಿತ್ರದಲ್ಲಿ ಮುರುಗೇಶನ್ ಆಗಿ ಪೃಥ್ವಿ ಪಾಂಡಿಯರಾಜನ್ ಲುಕ್ ರಿವೀಲ್

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    ಖಾಸಗಿ ಹೈಟೆಕ್ ಸ್ಕೂಲ್’ಗಳನ್ನೂ ನಾಚಿಸುವಂತಿದೆ BTM ಲೇಔಟ್’ನ ಸರ್ಕಾರಿ ಶಾಲೆಗಳು..ಈ ಬಗ್ಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಮಂಜುನಾಥ್ ಅವರ ಮನದಾಳದ ಮಾತು ಹೀಗಿದೆ…

    1ನೇ ತರಗತಿ ಪ್ರವೇಶದ ಕನಿಷ್ಠ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ರೈಲ್ವೆ ಆಸ್ತಿ ಅಪರಾಧ: 5 ವರ್ಷಗಳಲ್ಲಿ 52,494 ಜನ ಬಂಧನ

    ಮಿಸೌರಿಯ ರಿಪಬ್ಲಿಕನ್ ಅಧ್ಯಕ್ಷೀಯ ಕಾಕಸ್‌ನಲ್ಲಿ ಟ್ರಂಪ್ ಜಯಭೇರಿ ಬಾರಿಸಿದ್ದಾರೆ

    ಯುದ್ಧ ಅಂತ್ಯಗೊಳಿಸಲು ಇರಾನ್‌ಗೆ 15 ಅಂಶಗಳ ಸೂತ್ರ ರವಾನಿಸಿದ ಅಮೆರಿಕ

  • ರಾಜ್ಯ
    100 ರೂ ಗಡಿ ದಾಟಿದ ಪೆಟ್ರೋಲ್ ದರ; ಗ್ರಾಹಕರ ಜೇಬಿಗೆ ನಿರಂತರ ಕತ್ತರಿ

    ಇಂಧನ ಸುಂಕದಲ್ಲಿ ಭಾರೀ ಕಡಿತ: ಪೆಟ್ರೋಲ್-ಡೀಸೆಲ್ ದರ ಪ್ರತಿ ಲೀಟರ್‌ಗೆ 10 ರೂ ಇಳಿಕೆ

    ಖಾಸಗಿ ಹೈಟೆಕ್ ಸ್ಕೂಲ್’ಗಳನ್ನೂ ನಾಚಿಸುವಂತಿದೆ BTM ಲೇಔಟ್’ನ ಸರ್ಕಾರಿ ಶಾಲೆಗಳು..ಈ ಬಗ್ಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಮಂಜುನಾಥ್ ಅವರ ಮನದಾಳದ ಮಾತು ಹೀಗಿದೆ…

    1ನೇ ತರಗತಿ ಪ್ರವೇಶದ ಕನಿಷ್ಠ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ಹೈಕಮಾಂಡ್ ತೀರ್ಮಾನಿಸಿದಾಗ ಡಿಕೆ ಶಿವಕುಮಾರ್ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

    ‘ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಆಕಸ್ಮಿಕ ಸಾವು’ ಎಂದು ಪುಣೆ ಪೊಲೀಸರ  ವರದಿ

    ಅಜಿತ್ ಪವಾರ್ ವಿಮಾನ ದುರಂತ: ‘ಶೂನ್ಯ ಎಫ್‌ಐಆರ್’ ಮಹಾರಾಷ್ಟ್ರಕ್ಕೆ ವರ್ಗಾವಣೆ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಉಪಚುನಾವಣೆ: ಕಾಂಗ್ರೆಸ್‌ಗೆ ಪಾಠ ಕಲಿಸಲು ಬಿಜೆಪಿಗೆ ಮತ ಹಾಕು ಜನತೆಗೆ ಯಡಿಯೂರಪ್ಪ ಕರೆ

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ : ಗೃಹ ಸಚಿವ ಜಿ.ಪರಮೇಶ್ವರ್

    ದಾವಣಗೆರೆ ದಕ್ಷಿಣ ಕ್ಷೇತ್ರ : ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ

    ದಾವಣಗೆರೆ ದಕ್ಷಿಣ ಕ್ಷೇತ್ರ : ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ

    ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ದುರ್ಮರಣ

    ಬೆಂಗಳೂರು ವಿವಿ ಸಂವಹನ ವಿಭಾಗದ ಸಂಶೋಧನಾರ್ಥಿ ಬಿ.ಹರಿಣಿಗೆ ಡಾಕ್ಟರೇಟ್ (PhD)

    ಬೆಂಗಳೂರು ವಿವಿ ಸಂವಹನ ವಿಭಾಗದ ಸಂಶೋಧನಾರ್ಥಿ ಬಿ.ಹರಿಣಿಗೆ ಡಾಕ್ಟರೇಟ್ (PhD)

    ಬೆಂಗಳೂರು ವಿವಿ ಸಂವಹನ ವಿಭಾಗದ ವಿನೋದ್ ಕುಮಾರ್ ಡಿ ಚವಾಣ್’ಗೆ ಡಾಕ್ಟರೇಟ್ (PhD) ಪದವಿ

    ಬೆಂಗಳೂರು ವಿವಿ ಸಂವಹನ ವಿಭಾಗದ ವಿನೋದ್ ಕುಮಾರ್ ಡಿ ಚವಾಣ್’ಗೆ ಡಾಕ್ಟರೇಟ್ (PhD) ಪದವಿ

  • ದೇಶ-ವಿದೇಶ
    100 ರೂ ಗಡಿ ದಾಟಿದ ಪೆಟ್ರೋಲ್ ದರ; ಗ್ರಾಹಕರ ಜೇಬಿಗೆ ನಿರಂತರ ಕತ್ತರಿ

    ಇಂಧನ ಸುಂಕದಲ್ಲಿ ಭಾರೀ ಕಡಿತ: ಪೆಟ್ರೋಲ್-ಡೀಸೆಲ್ ದರ ಪ್ರತಿ ಲೀಟರ್‌ಗೆ 10 ರೂ ಇಳಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

    ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

    ಸಹಿಷ್ಣುತೆ ಮತ್ತು ಜಾಗತಿಕ ಸಾಮರಸ್ಯಕ್ಕೆ ‘ಶಿಕ್ಷಣ’ವೇ ಮೂಲ ಸ್ತಂಭ

    ಚೀನಾ ಸಂಪರ್ಕಿತ ಕ್ಯಾಂಪಸ್ ಬೆದರಿಕೆ: ಅಮೆರಿಕದಲ್ಲಿ ಆತಂಕ, ಭದ್ರತೆ ಕಠಿಣ

    ಬಾಹ್ಯಾಕಾಶ-ಪರಮಾಣು ಬೆದರಿಕೆ ಹೆಚ್ಚಳ: ಅಮೆರಿಕದಲ್ಲಿ ಎಚ್ಚರಿಕೆಯ ಘಂಟೆ

    ‘ಕಾರ’ ಚಿತ್ರದಲ್ಲಿ ಮುರುಗೇಶನ್ ಆಗಿ ಪೃಥ್ವಿ ಪಾಂಡಿಯರಾಜನ್ ಲುಕ್ ರಿವೀಲ್

    ‘ಕಾರ’ ಚಿತ್ರದಲ್ಲಿ ಮುರುಗೇಶನ್ ಆಗಿ ಪೃಥ್ವಿ ಪಾಂಡಿಯರಾಜನ್ ಲುಕ್ ರಿವೀಲ್

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ರೈಲ್ವೆ ಆಸ್ತಿ ಅಪರಾಧ: 5 ವರ್ಷಗಳಲ್ಲಿ 52,494 ಜನ ಬಂಧನ

    ಮಿಸೌರಿಯ ರಿಪಬ್ಲಿಕನ್ ಅಧ್ಯಕ್ಷೀಯ ಕಾಕಸ್‌ನಲ್ಲಿ ಟ್ರಂಪ್ ಜಯಭೇರಿ ಬಾರಿಸಿದ್ದಾರೆ

    ಯುದ್ಧ ಅಂತ್ಯಗೊಳಿಸಲು ಇರಾನ್‌ಗೆ 15 ಅಂಶಗಳ ಸೂತ್ರ ರವಾನಿಸಿದ ಅಮೆರಿಕ

    ಪೆಟ್ರೋಲ್, ಡೀಸೆಲ್ ಕೂಡ ಜಿಎಸ್‌ಟಿ ವ್ಯಾಪ್ತಿಗೆ ಬರುತ್ತಾ?; ನಿರ್ಮಲಾ ಸೀತಾರಾಮನ್ ನೀಡಿದ ಸುಳಿವು ಹೀಗಿದೆ

    ಸಹಕಾರಿ ಲಾಭಾಂಶಕ್ಕೆ 3 ವರ್ಷ ತೆರಿಗೆ ವಿನಾಯಿತಿ: ಕೇಂದ್ರ ಸರ್ಕಾರ ಘೋಷಣೆ

  • ಬೆಂಗಳೂರು
    ಖಾಸಗಿ ಹೈಟೆಕ್ ಸ್ಕೂಲ್’ಗಳನ್ನೂ ನಾಚಿಸುವಂತಿದೆ BTM ಲೇಔಟ್’ನ ಸರ್ಕಾರಿ ಶಾಲೆಗಳು..ಈ ಬಗ್ಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಮಂಜುನಾಥ್ ಅವರ ಮನದಾಳದ ಮಾತು ಹೀಗಿದೆ…

    1ನೇ ತರಗತಿ ಪ್ರವೇಶದ ಕನಿಷ್ಠ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ಹೈಕಮಾಂಡ್ ತೀರ್ಮಾನಿಸಿದಾಗ ಡಿಕೆ ಶಿವಕುಮಾರ್ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

    ‘ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಆಕಸ್ಮಿಕ ಸಾವು’ ಎಂದು ಪುಣೆ ಪೊಲೀಸರ  ವರದಿ

    ಅಜಿತ್ ಪವಾರ್ ವಿಮಾನ ದುರಂತ: ‘ಶೂನ್ಯ ಎಫ್‌ಐಆರ್’ ಮಹಾರಾಷ್ಟ್ರಕ್ಕೆ ವರ್ಗಾವಣೆ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಉಪಚುನಾವಣೆ: ಕಾಂಗ್ರೆಸ್‌ಗೆ ಪಾಠ ಕಲಿಸಲು ಬಿಜೆಪಿಗೆ ಮತ ಹಾಕು ಜನತೆಗೆ ಯಡಿಯೂರಪ್ಪ ಕರೆ

    ರಾಷ್ಟ್ರೀಯ ವಿಜ್ಞಾನ ದಿನ: ಸಂಶೋಧನೆ–ನಾವೀನ್ಯತೆಗೆ ಪ್ರಧಾನಿ ಕರೆ

    ಪಶ್ಚಿಮ ಏಷ್ಯಾ ಸಂಘರ್ಷದಿಂದ ಭಾರತಕ್ಕೆ ಅನಿರೀಕ್ಷಿತ ಸವಾಲುಗಳು: ಲೋಕಸಭೆಯಲ್ಲಿ ಪ್ರಧಾನಿ ಮೋದಿ

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ : ಗೃಹ ಸಚಿವ ಜಿ.ಪರಮೇಶ್ವರ್

    ದಾವಣಗೆರೆ ದಕ್ಷಿಣ ಕ್ಷೇತ್ರ : ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ

    ದಾವಣಗೆರೆ ದಕ್ಷಿಣ ಕ್ಷೇತ್ರ : ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ

    ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ದುರ್ಮರಣ

    ಬೆಂಗಳೂರು ವಿವಿ ಸಂವಹನ ವಿಭಾಗದ ಸಂಶೋಧನಾರ್ಥಿ ಬಿ.ಹರಿಣಿಗೆ ಡಾಕ್ಟರೇಟ್ (PhD)

    ಬೆಂಗಳೂರು ವಿವಿ ಸಂವಹನ ವಿಭಾಗದ ಸಂಶೋಧನಾರ್ಥಿ ಬಿ.ಹರಿಣಿಗೆ ಡಾಕ್ಟರೇಟ್ (PhD)

    ಬೆಂಗಳೂರು ವಿವಿ ಸಂವಹನ ವಿಭಾಗದ ವಿನೋದ್ ಕುಮಾರ್ ಡಿ ಚವಾಣ್’ಗೆ ಡಾಕ್ಟರೇಟ್ (PhD) ಪದವಿ

    ಬೆಂಗಳೂರು ವಿವಿ ಸಂವಹನ ವಿಭಾಗದ ವಿನೋದ್ ಕುಮಾರ್ ಡಿ ಚವಾಣ್’ಗೆ ಡಾಕ್ಟರೇಟ್ (PhD) ಪದವಿ

  • ವೈವಿಧ್ಯ
    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

  • ಸಿನಿಮಾ
    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ‘ದೃಶ್ಯಂ 3’ ಬಿಡುಗಡೆ ಮುಂದೂಡಿಕೆ; ಮೋಹನ್ ಲಾಲ್ ಹುಟ್ಟುಹಬ್ಬದಂದು ಥಿಯೇಟರ್‌ಗಳಿಗೆ ಎಂಟ್ರಿ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

    ಕೆಬಿಸಿ: ಅಮಿತಾಬ್ ಬಚ್ಚನ್ ದಾನವನ್ನು ನೆನಪಿಸಿದ ಸ್ಮೃತಿ ಇರಾನಿ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    • ದೇಗುಲ ದರ್ಶನ
  • ವೀಡಿಯೊ
    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

No Result
View All Result
UdayaNews
  • ಪ್ರಮುಖ ಸುದ್ದಿ
    100 ರೂ ಗಡಿ ದಾಟಿದ ಪೆಟ್ರೋಲ್ ದರ; ಗ್ರಾಹಕರ ಜೇಬಿಗೆ ನಿರಂತರ ಕತ್ತರಿ

    ಇಂಧನ ಸುಂಕದಲ್ಲಿ ಭಾರೀ ಕಡಿತ: ಪೆಟ್ರೋಲ್-ಡೀಸೆಲ್ ದರ ಪ್ರತಿ ಲೀಟರ್‌ಗೆ 10 ರೂ ಇಳಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

    ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

    ಸಹಿಷ್ಣುತೆ ಮತ್ತು ಜಾಗತಿಕ ಸಾಮರಸ್ಯಕ್ಕೆ ‘ಶಿಕ್ಷಣ’ವೇ ಮೂಲ ಸ್ತಂಭ

    ಚೀನಾ ಸಂಪರ್ಕಿತ ಕ್ಯಾಂಪಸ್ ಬೆದರಿಕೆ: ಅಮೆರಿಕದಲ್ಲಿ ಆತಂಕ, ಭದ್ರತೆ ಕಠಿಣ

    ಬಾಹ್ಯಾಕಾಶ-ಪರಮಾಣು ಬೆದರಿಕೆ ಹೆಚ್ಚಳ: ಅಮೆರಿಕದಲ್ಲಿ ಎಚ್ಚರಿಕೆಯ ಘಂಟೆ

    ‘ಕಾರ’ ಚಿತ್ರದಲ್ಲಿ ಮುರುಗೇಶನ್ ಆಗಿ ಪೃಥ್ವಿ ಪಾಂಡಿಯರಾಜನ್ ಲುಕ್ ರಿವೀಲ್

    ‘ಕಾರ’ ಚಿತ್ರದಲ್ಲಿ ಮುರುಗೇಶನ್ ಆಗಿ ಪೃಥ್ವಿ ಪಾಂಡಿಯರಾಜನ್ ಲುಕ್ ರಿವೀಲ್

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    ಖಾಸಗಿ ಹೈಟೆಕ್ ಸ್ಕೂಲ್’ಗಳನ್ನೂ ನಾಚಿಸುವಂತಿದೆ BTM ಲೇಔಟ್’ನ ಸರ್ಕಾರಿ ಶಾಲೆಗಳು..ಈ ಬಗ್ಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಮಂಜುನಾಥ್ ಅವರ ಮನದಾಳದ ಮಾತು ಹೀಗಿದೆ…

    1ನೇ ತರಗತಿ ಪ್ರವೇಶದ ಕನಿಷ್ಠ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ರೈಲ್ವೆ ಆಸ್ತಿ ಅಪರಾಧ: 5 ವರ್ಷಗಳಲ್ಲಿ 52,494 ಜನ ಬಂಧನ

    ಮಿಸೌರಿಯ ರಿಪಬ್ಲಿಕನ್ ಅಧ್ಯಕ್ಷೀಯ ಕಾಕಸ್‌ನಲ್ಲಿ ಟ್ರಂಪ್ ಜಯಭೇರಿ ಬಾರಿಸಿದ್ದಾರೆ

    ಯುದ್ಧ ಅಂತ್ಯಗೊಳಿಸಲು ಇರಾನ್‌ಗೆ 15 ಅಂಶಗಳ ಸೂತ್ರ ರವಾನಿಸಿದ ಅಮೆರಿಕ

  • ರಾಜ್ಯ
    100 ರೂ ಗಡಿ ದಾಟಿದ ಪೆಟ್ರೋಲ್ ದರ; ಗ್ರಾಹಕರ ಜೇಬಿಗೆ ನಿರಂತರ ಕತ್ತರಿ

    ಇಂಧನ ಸುಂಕದಲ್ಲಿ ಭಾರೀ ಕಡಿತ: ಪೆಟ್ರೋಲ್-ಡೀಸೆಲ್ ದರ ಪ್ರತಿ ಲೀಟರ್‌ಗೆ 10 ರೂ ಇಳಿಕೆ

    ಖಾಸಗಿ ಹೈಟೆಕ್ ಸ್ಕೂಲ್’ಗಳನ್ನೂ ನಾಚಿಸುವಂತಿದೆ BTM ಲೇಔಟ್’ನ ಸರ್ಕಾರಿ ಶಾಲೆಗಳು..ಈ ಬಗ್ಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಮಂಜುನಾಥ್ ಅವರ ಮನದಾಳದ ಮಾತು ಹೀಗಿದೆ…

    1ನೇ ತರಗತಿ ಪ್ರವೇಶದ ಕನಿಷ್ಠ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ಹೈಕಮಾಂಡ್ ತೀರ್ಮಾನಿಸಿದಾಗ ಡಿಕೆ ಶಿವಕುಮಾರ್ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

    ‘ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಆಕಸ್ಮಿಕ ಸಾವು’ ಎಂದು ಪುಣೆ ಪೊಲೀಸರ  ವರದಿ

    ಅಜಿತ್ ಪವಾರ್ ವಿಮಾನ ದುರಂತ: ‘ಶೂನ್ಯ ಎಫ್‌ಐಆರ್’ ಮಹಾರಾಷ್ಟ್ರಕ್ಕೆ ವರ್ಗಾವಣೆ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಉಪಚುನಾವಣೆ: ಕಾಂಗ್ರೆಸ್‌ಗೆ ಪಾಠ ಕಲಿಸಲು ಬಿಜೆಪಿಗೆ ಮತ ಹಾಕು ಜನತೆಗೆ ಯಡಿಯೂರಪ್ಪ ಕರೆ

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ : ಗೃಹ ಸಚಿವ ಜಿ.ಪರಮೇಶ್ವರ್

    ದಾವಣಗೆರೆ ದಕ್ಷಿಣ ಕ್ಷೇತ್ರ : ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ

    ದಾವಣಗೆರೆ ದಕ್ಷಿಣ ಕ್ಷೇತ್ರ : ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ

    ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ದುರ್ಮರಣ

    ಬೆಂಗಳೂರು ವಿವಿ ಸಂವಹನ ವಿಭಾಗದ ಸಂಶೋಧನಾರ್ಥಿ ಬಿ.ಹರಿಣಿಗೆ ಡಾಕ್ಟರೇಟ್ (PhD)

    ಬೆಂಗಳೂರು ವಿವಿ ಸಂವಹನ ವಿಭಾಗದ ಸಂಶೋಧನಾರ್ಥಿ ಬಿ.ಹರಿಣಿಗೆ ಡಾಕ್ಟರೇಟ್ (PhD)

    ಬೆಂಗಳೂರು ವಿವಿ ಸಂವಹನ ವಿಭಾಗದ ವಿನೋದ್ ಕುಮಾರ್ ಡಿ ಚವಾಣ್’ಗೆ ಡಾಕ್ಟರೇಟ್ (PhD) ಪದವಿ

    ಬೆಂಗಳೂರು ವಿವಿ ಸಂವಹನ ವಿಭಾಗದ ವಿನೋದ್ ಕುಮಾರ್ ಡಿ ಚವಾಣ್’ಗೆ ಡಾಕ್ಟರೇಟ್ (PhD) ಪದವಿ

  • ದೇಶ-ವಿದೇಶ
    100 ರೂ ಗಡಿ ದಾಟಿದ ಪೆಟ್ರೋಲ್ ದರ; ಗ್ರಾಹಕರ ಜೇಬಿಗೆ ನಿರಂತರ ಕತ್ತರಿ

    ಇಂಧನ ಸುಂಕದಲ್ಲಿ ಭಾರೀ ಕಡಿತ: ಪೆಟ್ರೋಲ್-ಡೀಸೆಲ್ ದರ ಪ್ರತಿ ಲೀಟರ್‌ಗೆ 10 ರೂ ಇಳಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

    ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

    ಸಹಿಷ್ಣುತೆ ಮತ್ತು ಜಾಗತಿಕ ಸಾಮರಸ್ಯಕ್ಕೆ ‘ಶಿಕ್ಷಣ’ವೇ ಮೂಲ ಸ್ತಂಭ

    ಚೀನಾ ಸಂಪರ್ಕಿತ ಕ್ಯಾಂಪಸ್ ಬೆದರಿಕೆ: ಅಮೆರಿಕದಲ್ಲಿ ಆತಂಕ, ಭದ್ರತೆ ಕಠಿಣ

    ಬಾಹ್ಯಾಕಾಶ-ಪರಮಾಣು ಬೆದರಿಕೆ ಹೆಚ್ಚಳ: ಅಮೆರಿಕದಲ್ಲಿ ಎಚ್ಚರಿಕೆಯ ಘಂಟೆ

    ‘ಕಾರ’ ಚಿತ್ರದಲ್ಲಿ ಮುರುಗೇಶನ್ ಆಗಿ ಪೃಥ್ವಿ ಪಾಂಡಿಯರಾಜನ್ ಲುಕ್ ರಿವೀಲ್

    ‘ಕಾರ’ ಚಿತ್ರದಲ್ಲಿ ಮುರುಗೇಶನ್ ಆಗಿ ಪೃಥ್ವಿ ಪಾಂಡಿಯರಾಜನ್ ಲುಕ್ ರಿವೀಲ್

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ರೈಲ್ವೆ ಆಸ್ತಿ ಅಪರಾಧ: 5 ವರ್ಷಗಳಲ್ಲಿ 52,494 ಜನ ಬಂಧನ

    ಮಿಸೌರಿಯ ರಿಪಬ್ಲಿಕನ್ ಅಧ್ಯಕ್ಷೀಯ ಕಾಕಸ್‌ನಲ್ಲಿ ಟ್ರಂಪ್ ಜಯಭೇರಿ ಬಾರಿಸಿದ್ದಾರೆ

    ಯುದ್ಧ ಅಂತ್ಯಗೊಳಿಸಲು ಇರಾನ್‌ಗೆ 15 ಅಂಶಗಳ ಸೂತ್ರ ರವಾನಿಸಿದ ಅಮೆರಿಕ

    ಪೆಟ್ರೋಲ್, ಡೀಸೆಲ್ ಕೂಡ ಜಿಎಸ್‌ಟಿ ವ್ಯಾಪ್ತಿಗೆ ಬರುತ್ತಾ?; ನಿರ್ಮಲಾ ಸೀತಾರಾಮನ್ ನೀಡಿದ ಸುಳಿವು ಹೀಗಿದೆ

    ಸಹಕಾರಿ ಲಾಭಾಂಶಕ್ಕೆ 3 ವರ್ಷ ತೆರಿಗೆ ವಿನಾಯಿತಿ: ಕೇಂದ್ರ ಸರ್ಕಾರ ಘೋಷಣೆ

  • ಬೆಂಗಳೂರು
    ಖಾಸಗಿ ಹೈಟೆಕ್ ಸ್ಕೂಲ್’ಗಳನ್ನೂ ನಾಚಿಸುವಂತಿದೆ BTM ಲೇಔಟ್’ನ ಸರ್ಕಾರಿ ಶಾಲೆಗಳು..ಈ ಬಗ್ಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಮಂಜುನಾಥ್ ಅವರ ಮನದಾಳದ ಮಾತು ಹೀಗಿದೆ…

    1ನೇ ತರಗತಿ ಪ್ರವೇಶದ ಕನಿಷ್ಠ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ಹೈಕಮಾಂಡ್ ತೀರ್ಮಾನಿಸಿದಾಗ ಡಿಕೆ ಶಿವಕುಮಾರ್ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

    ‘ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಆಕಸ್ಮಿಕ ಸಾವು’ ಎಂದು ಪುಣೆ ಪೊಲೀಸರ  ವರದಿ

    ಅಜಿತ್ ಪವಾರ್ ವಿಮಾನ ದುರಂತ: ‘ಶೂನ್ಯ ಎಫ್‌ಐಆರ್’ ಮಹಾರಾಷ್ಟ್ರಕ್ಕೆ ವರ್ಗಾವಣೆ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಉಪಚುನಾವಣೆ: ಕಾಂಗ್ರೆಸ್‌ಗೆ ಪಾಠ ಕಲಿಸಲು ಬಿಜೆಪಿಗೆ ಮತ ಹಾಕು ಜನತೆಗೆ ಯಡಿಯೂರಪ್ಪ ಕರೆ

    ರಾಷ್ಟ್ರೀಯ ವಿಜ್ಞಾನ ದಿನ: ಸಂಶೋಧನೆ–ನಾವೀನ್ಯತೆಗೆ ಪ್ರಧಾನಿ ಕರೆ

    ಪಶ್ಚಿಮ ಏಷ್ಯಾ ಸಂಘರ್ಷದಿಂದ ಭಾರತಕ್ಕೆ ಅನಿರೀಕ್ಷಿತ ಸವಾಲುಗಳು: ಲೋಕಸಭೆಯಲ್ಲಿ ಪ್ರಧಾನಿ ಮೋದಿ

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ : ಗೃಹ ಸಚಿವ ಜಿ.ಪರಮೇಶ್ವರ್

    ದಾವಣಗೆರೆ ದಕ್ಷಿಣ ಕ್ಷೇತ್ರ : ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ

    ದಾವಣಗೆರೆ ದಕ್ಷಿಣ ಕ್ಷೇತ್ರ : ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ

    ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ದುರ್ಮರಣ

    ಬೆಂಗಳೂರು ವಿವಿ ಸಂವಹನ ವಿಭಾಗದ ಸಂಶೋಧನಾರ್ಥಿ ಬಿ.ಹರಿಣಿಗೆ ಡಾಕ್ಟರೇಟ್ (PhD)

    ಬೆಂಗಳೂರು ವಿವಿ ಸಂವಹನ ವಿಭಾಗದ ಸಂಶೋಧನಾರ್ಥಿ ಬಿ.ಹರಿಣಿಗೆ ಡಾಕ್ಟರೇಟ್ (PhD)

    ಬೆಂಗಳೂರು ವಿವಿ ಸಂವಹನ ವಿಭಾಗದ ವಿನೋದ್ ಕುಮಾರ್ ಡಿ ಚವಾಣ್’ಗೆ ಡಾಕ್ಟರೇಟ್ (PhD) ಪದವಿ

    ಬೆಂಗಳೂರು ವಿವಿ ಸಂವಹನ ವಿಭಾಗದ ವಿನೋದ್ ಕುಮಾರ್ ಡಿ ಚವಾಣ್’ಗೆ ಡಾಕ್ಟರೇಟ್ (PhD) ಪದವಿ

  • ವೈವಿಧ್ಯ
    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

  • ಸಿನಿಮಾ
    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ‘ದೃಶ್ಯಂ 3’ ಬಿಡುಗಡೆ ಮುಂದೂಡಿಕೆ; ಮೋಹನ್ ಲಾಲ್ ಹುಟ್ಟುಹಬ್ಬದಂದು ಥಿಯೇಟರ್‌ಗಳಿಗೆ ಎಂಟ್ರಿ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

    ಕೆಬಿಸಿ: ಅಮಿತಾಬ್ ಬಚ್ಚನ್ ದಾನವನ್ನು ನೆನಪಿಸಿದ ಸ್ಮೃತಿ ಇರಾನಿ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    • ದೇಗುಲ ದರ್ಶನ
  • ವೀಡಿಯೊ
    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

No Result
View All Result
UdayaNews
No Result
View All Result
Home ದೇಶ-ವಿದೇಶ

ಕೊರೋನಾ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ: ಕಾಂಗ್ರೆಸ್ ಪ್ರತಿಭಟಬೆ

by Udaya News
May 12, 2021
in ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
1 min read
0
ಕೊರೋನಾ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ: ಕಾಂಗ್ರೆಸ್ ಪ್ರತಿಭಟಬೆ
Share on FacebookShare via: WhatsApp

ಬೆಂಗಳೂರು : ಲಸಿಕೆ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರ ಜನರಿಗೆ ದ್ರೋಹವೆಸಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಸಿಕೆ ಲಭ್ಯ ಇಲ್ಲ ಎಂದಾದರೆ ಎಲ್ಲರಿಗೂ ಹಾಕುವುದಾಗಿ ಏಕೆ ಹೇಳಬೇಕಿತ್ತು. ರಾಜ್ಯದಲ್ಲಿ ಅಭಿಯಾನಕ್ಕೆ ಚಾಲನೆ ನೀಡುವ ಅಗತ್ಯವಾದರೂ ಏನಿತ್ತು ಎಂದು ಅವರು ಪ್ರಶ್ನಿಸಿದ್ದಾರೆ.

ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಮತ್ತು ಸೋಂಕಿತರ ಪ್ರಾಣ ರಕ್ಷಣೆ ವಿಚಾರದಲ್ಲಿ ನಿರ್ಲಕ್ಸ್ಯ ವಹಿಸಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ವಿಕಾಸಸೌಧ ಆವರಣದ ಗಾಂಧಿ ಪ್ರತಿಮೆ ಮುಂಭಾಗ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಇಂದು ಸಾಂಕೇತಿವಾಗಿ ಪ್ರತಿಭಟನೆ ನಡೆಸಿದರು.

RelatedPosts

ಇಂಧನ ಸುಂಕದಲ್ಲಿ ಭಾರೀ ಕಡಿತ: ಪೆಟ್ರೋಲ್-ಡೀಸೆಲ್ ದರ ಪ್ರತಿ ಲೀಟರ್‌ಗೆ 10 ರೂ ಇಳಿಕೆ

‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, 18 ವರ್ಷ ಮೀರಿದ ಎಲ್ಲರಿಗೂ ಲಸಿಕೆ ಹಾಕುವುದಾಗಿ ಪ್ರಧಾನಿಯವರು ಘೋಷಣೆ ಮಾಡಿದರು. ಆದರೆ, 45, 60 ವರ್ಷ ಮೀರಿದವರಿಗೇ ಇನ್ನೂ ಸಿಗುತ್ತಿಲ್ಲ. ಮೊದಲ ಡೋಸ್ ಪಡೆದವರೇ ಎರಡನೇ ಡೋಸ್‍ಗೆ ಪರದಾಡುತ್ತಿದ್ದಾರೆ. ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿಯಾಗಿ 13 ವರ್ಷ, ಪ್ರಧಾನಿಯಾಗಿ ಏಳು ವರ್ಷಗಳ ಅನುಭವವಿದೆ. ಆದರೂ ಜನರಿಗೆ ಸುಳ್ಳು ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೂ ಮೇ ಒಂದರಂದು ಲಸಿಕೆ ಅಭಿಯಾನ ಉದ್ಘಾಟಿಸಿದರು. ಆಗ ವ್ಯಾಕ್ಸಿನ್ ಎಲ್ಲಿತ್ತು? ಮುಖ್ಯ ಕಾರ್ಯದರ್ಶಿಗಳು ಮೇ ಮೂರು ಅಥವಾ ನಾಲ್ಕನೇ ವಾರದಲ್ಲಿ ಲಸಿಕೆ ಬರುತ್ತದೆ ಎಂದಿದ್ದಾರೆ. ಆರೋಗ್ಯ ಸಚಿವರು 15 ದಿನ ಲಸಿಕೆ ಹಾಕಲು ಸಾಧ್ಯವಿಲ್ಲ ಎನ್ನುತ್ತಾರೆ. ಇದನ್ನು ಜವಾಬ್ದಾರಿಯುತ ಸರ್ಕಾರ ಎಂದು ಕರೆಯಲು ಆಗುವುದೇ ? ಜನರು ಲಸಿಕೆಗಾಗಿ ಸರತಿ ಸಾಲಿನಲ್ಲಿ ದಿನಗಟ್ಟಲೇ ಕಾಯುತ್ತಿದ್ದಾರೆ ಇದರ ಹೊಣೆಗಾರರು ಯಾರು ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಮತ್ತೊಂದೆಡೆ ಆಕ್ಸಿಜನ್ ಸಿಗದೆ ಸೋಂಕಿತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ನಮ್ಮ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಸೋಂಕು ವ್ಯಾಪಕವಾಗಿದ್ದು, ಎರಡನೇ ಅಲೆ ತೀವ್ರವಾಗಿ ಬಾಧಿಸುತ್ತಿದೆ. ಈ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮಾಹಿತಿ ಇತ್ತು. ತಜ್ಞರೂ ಸಹ ವರದಿ ನೀಡಿದ್ದರು. ಆದರೆ ತಜ್ಞರ ವರದಿಯನ್ನು ಉಭಯ ಸರ್ಕಾರಗಳು ಉದಾಸೀನ ಮಾಡಿ, ಸಲಹೆಗಳನ್ನು ನಿರ್ಲಕ್ಷಿಸಿದವು. ಅದರ ಪರಿಣಾಮವಾಗಿ ಕೆಟ್ಟ ಪರಿಸ್ಥಿತಿ ಎದುರಿಸುವಂತಾಗಿದೆ. ದೇಶ ಮತ್ತು ರಾಜ್ಯ ಇಂತಹ ಸ್ಥಿತಿಗೆ ಬರಲು ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವವರೇ ನೇರ ಹೊಣೆಗಾರರು, ಮೊದಲೇ ಸಿದ್ಧತೆ ಮಾಡಿಕೊಂಡಿದ್ದರೆ, ಅಗತ್ಯ ವವಸ್ಥೆಗೆ ಕ್ರಮ ಕೈಗೊಂಡಿದ್ದರೆ ಪರಿಸ್ಥಿತಿ ಕೈ ಮೀರುತ್ತಿರಲಿಲ್ಲ. ಬೆಡ್, ಆಕ್ಸಿಜನ್, ರೆಮಿಡಿಸಿವಿರ್, ವೆಂಟಿಲೇಟರ್ ಸಿದ್ಧತೆ ಮಾಡಿಕೊಳ್ಳಲಿಲ್ಲ. ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಎನ್ನುವಂತೆ ಈಗ ಮಾಡುತ್ತಿದ್ದಾರೆ. ಸರ್ಕಾರ ತಜ್ಞರ ವರದಿ, ಸಲಹೆ ಕೇಳುವುದಿಲ್ಲ. ತಜ್ಞರೂ ಸರ್ಕಾರದ ನಿರ್ಲಕ್ಷ್ಯ ಧೋರಣೆ ನೋಡಿ ಮೌನಕ್ಕೆ ಶರಣಾಗಿದ್ದಾರೆ ಎಂದು ದೂರಿದರು.

ರಾಜ್ಯದಲ್ಲಿ ಲಾಕ್‍ಡೌನ್ ಘೋಷಣೆಯಾಗಿದೆ. ಆದರೆ, ಕಟ್ಟುನಿಟ್ಟಾಗಿ ಮಾಡಿಲ್ಲ. ವಲಸೆ ಹೋಗಿರುವ ಕಾರ್ಮಿಕರಿಗೆ ಯಾವುದೇ ಪರಿಹಾರ ಘೋಷಣೆ ಮಾಡಿಲ್ಲ. ಅವರು ಬದುಕುವುದಾದರೂ ಹೇಗೆ ? ಜೀವ ಉಳಿಸಿಕೊಳ್ಳಲು ಬಡವರಿಗೆ ಪ್ಯಾಕೇಜ್ ಘೋಷಣೆ ಮಾಡಿ ಎಂದು ಒತ್ತಾಯ ಮಾಡಿದರೂ ಸರ್ಕಾರ ಕಿವಿಗೊಡಲಿಲ್ಲ. ಹೀಗಾದರೆ ಸರ್ಕಾರದ ಜವಾಬ್ದಾರಿ ಏನು ? ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರು ಏಕಿರಬೇಕು ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಬೆಡ್ ಗೆ ಒಬ್ಬರು, ಲಸಿಕೆಗೆ ಇನ್ನೊಬ್ಬರು ಹೀಗೆ ಸಚಿವರನ್ನು ನೇಮಕ ಮಾಡಲಾಗಿದೆ. ಆದರೂ ಸೋಂಕಿತರ ಪರದಾಟ ನಿಂತಿಲ್ಲ. ಸಿದ್ಧತೆ ಮಾಡಿಕೊಳ್ಳದೆ ರಾಜ್ಯವನ್ನು ಇಂಥ ಸ್ಥಿತಿಗೆ ತಳ್ಳಿದ್ದಾರೆ.
ಆಕ್ಸಿಜನ್ ನೀಡದೆ ಸೋಂಕಿತರನ್ನು ಸಾಯಿಸುತ್ತಿರುವುದು ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾಡುತ್ತಿರುವ ಕೊಲೆಗಳು. ಸರ್ಕಾರಗಳು ಸತ್ತಿರುವುದರಿಂದಲೇ ನ್ಯಾಯಾಲಯಗಳು ಮಧ್ಯೆ ಪ್ರವೇಶ ಮಾಡಿವೆ. ಈಗಲಾದರೂ ಕೇಂದ್ರ ಸರ್ಕಾರ ಎಚ್ಚೆತ್ತು ಲಸಿಕೆ ಸಂಗ್ರಹಕ್ಕೆ ಮುಂದಾಗಲಿ. 18ವರ್ಷ ಮೀರಿದವರು ರಾಜ್ಯದಲ್ಲಿ 3.26 ಕೋಟಿ ಇದ್ದಾರೆ. ಅವರಿಗೆ ಆರೂವರೆ ಕೋಟಿ ಡೋಸ್ ಲಸಿಕೆ ಬೇಕು. ಎರಡು, ಮೂರು ತಿಂಗಳಲ್ಲಿ ಎಲ್ಲರಿಗೂ ವ್ಯಾಕ್ಸಿನ್ ನೀಡಿದಾಗ ಮಾತ್ರ ಈ ರೋಗ ತಡೆಯಲು ಸಾಧ್ಯ ಎಂದು ಸಿದದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಕಾಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ, ವಿಧಾನಸಭೆ ಮಾಜಿ ಅದ್ಯಕ್ಷ ರಮೇಶ್ ಕುಮಾರ್, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ವಿ.ಮುನಿಯಪ್ಪ, ಸೀತಾರಾಂ, ಕೃಷ್ಣ ಬೈರೇಗೌಡ, ನಸೀರ್ ಅಹಮದ್, ದಿನೇಶ್ ಗುಂಡೂರಾವ್, ಎಚ್.ಎಂ. ರೇವಣ್ಣ, ಸಂಸದ ಜಿ.ಸಿ. ಚಂದ್ರಶೇಖರ್, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಶಾಸಕರಾದ ಬೈರತಿ ಸುರೇಸ್, ಸೌಮ್ಯ ರೆಡ್ಡಿ, ರಿಜ್ವಾನ್ ಅರ್ಷದ್, ಹ್ಯಾರೀಸ್, ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ShareSendTweetShare
Previous Post

‘ಸೇವಾ ಭಾರತಿ” ಕೈಂಕರ್ಯ: ಮುಸ್ಲಿಂ ಮಹಿಳೆಯ ಪಾಲಿಗೆ ಆಪತ್ಬಾಂಧವರಾದ ಸ್ವಯಂಸೇವಕರು

Next Post

ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ತಲಾ 6 ವೆಂಟಿಲೇಟರ್ ಅಳವಡಿಕೆಗೆ ಸರ್ಕಾರ ಕ್ರಮ 

Related Posts

100 ರೂ ಗಡಿ ದಾಟಿದ ಪೆಟ್ರೋಲ್ ದರ; ಗ್ರಾಹಕರ ಜೇಬಿಗೆ ನಿರಂತರ ಕತ್ತರಿ
Focus

ಇಂಧನ ಸುಂಕದಲ್ಲಿ ಭಾರೀ ಕಡಿತ: ಪೆಟ್ರೋಲ್-ಡೀಸೆಲ್ ದರ ಪ್ರತಿ ಲೀಟರ್‌ಗೆ 10 ರೂ ಇಳಿಕೆ

March 27, 2026 10:03 AM
‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ
Focus

‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

March 27, 2026 09:03 AM
ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ
Focus

ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

March 27, 2026 08:03 AM
ಸಹಿಷ್ಣುತೆ ಮತ್ತು ಜಾಗತಿಕ ಸಾಮರಸ್ಯಕ್ಕೆ ‘ಶಿಕ್ಷಣ’ವೇ ಮೂಲ ಸ್ತಂಭ
Focus

ಚೀನಾ ಸಂಪರ್ಕಿತ ಕ್ಯಾಂಪಸ್ ಬೆದರಿಕೆ: ಅಮೆರಿಕದಲ್ಲಿ ಆತಂಕ, ಭದ್ರತೆ ಕಠಿಣ

March 27, 2026 08:03 AM
Focus

ಬಾಹ್ಯಾಕಾಶ-ಪರಮಾಣು ಬೆದರಿಕೆ ಹೆಚ್ಚಳ: ಅಮೆರಿಕದಲ್ಲಿ ಎಚ್ಚರಿಕೆಯ ಘಂಟೆ

March 27, 2026 07:03 AM
‘ಕಾರ’ ಚಿತ್ರದಲ್ಲಿ ಮುರುಗೇಶನ್ ಆಗಿ ಪೃಥ್ವಿ ಪಾಂಡಿಯರಾಜನ್ ಲುಕ್ ರಿವೀಲ್
Focus

‘ಕಾರ’ ಚಿತ್ರದಲ್ಲಿ ಮುರುಗೇಶನ್ ಆಗಿ ಪೃಥ್ವಿ ಪಾಂಡಿಯರಾಜನ್ ಲುಕ್ ರಿವೀಲ್

March 27, 2026 01:03 AM

Popular Stories

  • ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    0 shares
    Share 0 Tweet 0
  • ‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ

    0 shares
    Share 0 Tweet 0
  • ಬೆಂಗಳೂರು ವಿವಿ ಸಂವಹನ ವಿಭಾಗದ ಸಂಶೋಧನಾರ್ಥಿ ಬಿ.ಹರಿಣಿಗೆ ಡಾಕ್ಟರೇಟ್ (PhD)

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In