Sunday, April 5, 2026
Contact Us
UdayaNews
  • ಪ್ರಮುಖ ಸುದ್ದಿ
    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ಎಲ್‌ಪಿಜಿ ಬಿಕ್ಕಟ್ಟು ವಿಚಾರದಲ್ಲಿ ರಾಜಕೀಯ ಬೇಡ: ಕೇಂದ್ರ ಪರವಾಗಿ ಕುಮಾರಸ್ವಾಮಿ ಸ್ಪಷ್ಟನೆ

    ತ್ರಿಭಾಷಾ ನೀತಿ ವಿರುದ್ಧ ಆಕ್ರೋಶ: ಉತ್ತರ ಭಾರತದಲ್ಲಿ ಮೂರನೇ ಭಾಷೆ ಯಾವುದು ಎಂದು ಸ್ಟಾಲಿನ್ ಪ್ರಶ್ನೆ

    ‘ತ್ರಿಭಾಷಾ ನೀತಿ ಹೆಸರಲ್ಲಿ ಹಿಂದಿ ಹೇರಿಕೆ’: ಕೇಂದ್ರದ ವಿರುದ್ಧ ಸ್ಟಾಲಿನ್ ಮತ್ತೆ ಆಕ್ರೋಶ

    ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?

    ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?

    ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 8 ಮಂದಿ ಬಲಿ, ಉತ್ತರ ಭಾರತದಲ್ಲೂ ಕಂಪನ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ತಮಿಳುನಾಡು ಚುನಾವಣೆ: ಕಾಂಗ್ರೆಸ್ 27 ಎಐಸಿಸಿ ವೀಕ್ಷಕರ ನೇಮಕ

    ವೇದಾಂತ ಪಿಯು ಕಾಲೇಜು ಪ್ರವೇಶ ಆರಂಭ: NEET, JEE, CET ಕೋಚಿಂಗ್ ಜೊತೆಗೆ ವಿಶೇಷ ಅವಕಾಶ

    ವೇದಾಂತ ಪಿಯು ಕಾಲೇಜು ಪ್ರವೇಶ ಆರಂಭ: NEET, JEE, CET ಕೋಚಿಂಗ್ ಜೊತೆಗೆ ವಿಶೇಷ ಅವಕಾಶ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

  • ರಾಜ್ಯ
    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ಎಲ್‌ಪಿಜಿ ಬಿಕ್ಕಟ್ಟು ವಿಚಾರದಲ್ಲಿ ರಾಜಕೀಯ ಬೇಡ: ಕೇಂದ್ರ ಪರವಾಗಿ ಕುಮಾರಸ್ವಾಮಿ ಸ್ಪಷ್ಟನೆ

    ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?

    ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?

    ವೇದಾಂತ ಪಿಯು ಕಾಲೇಜು ಪ್ರವೇಶ ಆರಂಭ: NEET, JEE, CET ಕೋಚಿಂಗ್ ಜೊತೆಗೆ ವಿಶೇಷ ಅವಕಾಶ

    ವೇದಾಂತ ಪಿಯು ಕಾಲೇಜು ಪ್ರವೇಶ ಆರಂಭ: NEET, JEE, CET ಕೋಚಿಂಗ್ ಜೊತೆಗೆ ವಿಶೇಷ ಅವಕಾಶ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

    ರಾಜ್ಯದಲ್ಲಿ ಮೂರು ವರ್ಷಗಳಲ್ಲಿ 2809 ಜನ ರೈತರ ಸಾವು; ಸೋಮಣ್ಣ ಆತಂಕ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ‘ಕುಟುಂಬ ರಾಜಕೀಯ ಬಿಜೆಪಿಯಲ್ಲಿ ಇಲ್ಲವೇ?’; ಡಿಕೆಶಿ ಪ್ರಶ್ನೆ

    ದೇಶದಲ್ಲೇ ಅತ್ಯುತ್ತಮ ಪೊಲೀಸ್ ವ್ಯವಸ್ಥೆಗಳಲ್ಲಿ ಕರ್ನಾಟಕವೂ ಒಂದು: ಪರಮೇಶ್ವರ

  • ದೇಶ-ವಿದೇಶ
    ತ್ರಿಭಾಷಾ ನೀತಿ ವಿರುದ್ಧ ಆಕ್ರೋಶ: ಉತ್ತರ ಭಾರತದಲ್ಲಿ ಮೂರನೇ ಭಾಷೆ ಯಾವುದು ಎಂದು ಸ್ಟಾಲಿನ್ ಪ್ರಶ್ನೆ

    ‘ತ್ರಿಭಾಷಾ ನೀತಿ ಹೆಸರಲ್ಲಿ ಹಿಂದಿ ಹೇರಿಕೆ’: ಕೇಂದ್ರದ ವಿರುದ್ಧ ಸ್ಟಾಲಿನ್ ಮತ್ತೆ ಆಕ್ರೋಶ

    ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?

    ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?

    ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 8 ಮಂದಿ ಬಲಿ, ಉತ್ತರ ಭಾರತದಲ್ಲೂ ಕಂಪನ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ತಮಿಳುನಾಡು ಚುನಾವಣೆ: ಕಾಂಗ್ರೆಸ್ 27 ಎಐಸಿಸಿ ವೀಕ್ಷಕರ ನೇಮಕ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ರಾಸಾಯನಿಕವಾಗಿ ಮಾಗಿಸಿದ ಹಣ್ಣುಗಳ ಮಾರಾಟವನ್ನು ತಡೆಯಲು ಹೈದರಾಬಾದ್ ಪೊಲೀಸ್ ಬಿಗಿ ಕ್ರಮ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಮಹಿಳಾ ಮೀಸಲಾತಿ ಮಸೂದೆ: ವಿಶೇಷ ಅಧಿವೇಶನದ ಸಮಯ-ಉದ್ದೇಶದ ಬಗ್ಗೆ ಕಾಂಗ್ರೆಸ್ ಪ್ರಶ್ನೆ

    ಇರಾನ್ ಮಣಿಸಲು ಅಮೇರಿಕ ಚಕ್ರವ್ಯೂಹ? 3,500 ಸೈನಿಕರ ನಿಯೋಜನೆ

    ಪೆಂಟಗನ್‌ನಲ್ಲಿ ಅಚ್ಚರಿ ಬೆಳವಣಿಗೆ: ಅಮೆರಿಕ ಸೇನಾ ಮುಖ್ಯಸ್ಥರ ಪದಚ್ಯುತಿ

    ಅರ್ಧ ಶತಮಾನ ಬಳಿಕ ಚಂದ್ರನತ್ತ ಮಾನವ: ನಾಸಾ ಆರ್ಟೆಮಿಸ್ II ಯಶಸ್ವಿ ಉಡಾವಣೆ

    2030ರೊಳಗೆ ಚಂದ್ರನ ಮೇಲೆ ಶಾಶ್ವತ ನೆಲೆ: ಅಮೆರಿಕದ ಹೊಸ ಮಸೂದೆ

  • ಬೆಂಗಳೂರು
    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

    ರಾಜ್ಯದಲ್ಲಿ ಮೂರು ವರ್ಷಗಳಲ್ಲಿ 2809 ಜನ ರೈತರ ಸಾವು; ಸೋಮಣ್ಣ ಆತಂಕ

    ದೇಶದಲ್ಲೇ ಅತ್ಯುತ್ತಮ ಪೊಲೀಸ್ ವ್ಯವಸ್ಥೆಗಳಲ್ಲಿ ಕರ್ನಾಟಕವೂ ಒಂದು: ಪರಮೇಶ್ವರ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಚಿತ್ರದುರ್ಗದಲ್ಲಿ ಕಾಂಗ್ರೆಸ್ ಮುಖಂಡ ಶವ ಪತ್ತೆ: ಕೊಲೆ ಶಂಕೆ

    ಬೆಂಗಳೂರಿನಲ್ಲಿ ರೈತರ ರಾಷ್ಟ್ರೀಯ ಮಹಾಧಿವೇಶನ; ಅನ್ನದಾತರ ರಣಕಹಳೆ

    ಮಧ್ಯಪ್ರಾಚ್ಯದ ಬಿಕ್ಕಟ್ಟಿನ ಹಿನ್ನಲೆ: ಮುಂಗಾರು ಹಂಗಾಮಿಗೆ ರಸಗೊಬ್ಬರ ನಿರ್ವಹಣೆ: ಅಕ್ರಮ ತಡೆಗೆ ಕೃಷಿ ಸಚಿವರಿಂದ ಕಠಿಣ ಕ್ರಮಗಳು

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಸಿಎಂ ಆಗಬೇಕಿದ್ದ ದಲಿತ ನಾಯಕ ಪರಮೇಶ್ವರರನ್ನೇ ಸೋಲಿಸಿದ್ದ ಕೈ ನಾಯಕರು? ಫಲಿತಾಂಶ ನೆನಪಿಸಿದ ಬಿಜೆಪಿ

    ಬೆಂಗಳೂರು ವಿವಿ: ರಾಚಮಾನಹಳ್ಳಿಯ ಸಂಶೋಧನಾರ್ಥಿ ಪಿ.ಶಶಿಕುಮಾರ್ ಗೆ ಡಾಕ್ಟರೇಟ್

    ಬೆಂಗಳೂರು ವಿವಿ: ರಾಚಮಾನಹಳ್ಳಿಯ ಸಂಶೋಧನಾರ್ಥಿ ಪಿ.ಶಶಿಕುಮಾರ್ ಗೆ ಡಾಕ್ಟರೇಟ್

    ‘ಪಥ’; ಹದಿಹರೆಯದ ಮಂದಿಗೆ ದಿಕ್ಸೂಚಿ.. ಹೀಗೊಂದು ಸಾಕ್ಷ್ಯಚಿತ್ರ

    P&S ಬ್ಯಾಂಕ್‌ನಲ್ಲಿ 1000 ಹುದ್ದೆಗಳ ಭರ್ಜರಿ ನೇಮಕಾತಿ

  • ವೈವಿಧ್ಯ
    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

  • ಸಿನಿಮಾ
    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ‘ದೃಶ್ಯಂ 3’ ಬಿಡುಗಡೆ ಮುಂದೂಡಿಕೆ; ಮೋಹನ್ ಲಾಲ್ ಹುಟ್ಟುಹಬ್ಬದಂದು ಥಿಯೇಟರ್‌ಗಳಿಗೆ ಎಂಟ್ರಿ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    • ದೇಗುಲ ದರ್ಶನ
  • ವೀಡಿಯೊ
    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

No Result
View All Result
UdayaNews
  • ಪ್ರಮುಖ ಸುದ್ದಿ
    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ಎಲ್‌ಪಿಜಿ ಬಿಕ್ಕಟ್ಟು ವಿಚಾರದಲ್ಲಿ ರಾಜಕೀಯ ಬೇಡ: ಕೇಂದ್ರ ಪರವಾಗಿ ಕುಮಾರಸ್ವಾಮಿ ಸ್ಪಷ್ಟನೆ

    ತ್ರಿಭಾಷಾ ನೀತಿ ವಿರುದ್ಧ ಆಕ್ರೋಶ: ಉತ್ತರ ಭಾರತದಲ್ಲಿ ಮೂರನೇ ಭಾಷೆ ಯಾವುದು ಎಂದು ಸ್ಟಾಲಿನ್ ಪ್ರಶ್ನೆ

    ‘ತ್ರಿಭಾಷಾ ನೀತಿ ಹೆಸರಲ್ಲಿ ಹಿಂದಿ ಹೇರಿಕೆ’: ಕೇಂದ್ರದ ವಿರುದ್ಧ ಸ್ಟಾಲಿನ್ ಮತ್ತೆ ಆಕ್ರೋಶ

    ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?

    ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?

    ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 8 ಮಂದಿ ಬಲಿ, ಉತ್ತರ ಭಾರತದಲ್ಲೂ ಕಂಪನ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ತಮಿಳುನಾಡು ಚುನಾವಣೆ: ಕಾಂಗ್ರೆಸ್ 27 ಎಐಸಿಸಿ ವೀಕ್ಷಕರ ನೇಮಕ

    ವೇದಾಂತ ಪಿಯು ಕಾಲೇಜು ಪ್ರವೇಶ ಆರಂಭ: NEET, JEE, CET ಕೋಚಿಂಗ್ ಜೊತೆಗೆ ವಿಶೇಷ ಅವಕಾಶ

    ವೇದಾಂತ ಪಿಯು ಕಾಲೇಜು ಪ್ರವೇಶ ಆರಂಭ: NEET, JEE, CET ಕೋಚಿಂಗ್ ಜೊತೆಗೆ ವಿಶೇಷ ಅವಕಾಶ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

  • ರಾಜ್ಯ
    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ಎಲ್‌ಪಿಜಿ ಬಿಕ್ಕಟ್ಟು ವಿಚಾರದಲ್ಲಿ ರಾಜಕೀಯ ಬೇಡ: ಕೇಂದ್ರ ಪರವಾಗಿ ಕುಮಾರಸ್ವಾಮಿ ಸ್ಪಷ್ಟನೆ

    ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?

    ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?

    ವೇದಾಂತ ಪಿಯು ಕಾಲೇಜು ಪ್ರವೇಶ ಆರಂಭ: NEET, JEE, CET ಕೋಚಿಂಗ್ ಜೊತೆಗೆ ವಿಶೇಷ ಅವಕಾಶ

    ವೇದಾಂತ ಪಿಯು ಕಾಲೇಜು ಪ್ರವೇಶ ಆರಂಭ: NEET, JEE, CET ಕೋಚಿಂಗ್ ಜೊತೆಗೆ ವಿಶೇಷ ಅವಕಾಶ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

    ರಾಜ್ಯದಲ್ಲಿ ಮೂರು ವರ್ಷಗಳಲ್ಲಿ 2809 ಜನ ರೈತರ ಸಾವು; ಸೋಮಣ್ಣ ಆತಂಕ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ‘ಕುಟುಂಬ ರಾಜಕೀಯ ಬಿಜೆಪಿಯಲ್ಲಿ ಇಲ್ಲವೇ?’; ಡಿಕೆಶಿ ಪ್ರಶ್ನೆ

    ದೇಶದಲ್ಲೇ ಅತ್ಯುತ್ತಮ ಪೊಲೀಸ್ ವ್ಯವಸ್ಥೆಗಳಲ್ಲಿ ಕರ್ನಾಟಕವೂ ಒಂದು: ಪರಮೇಶ್ವರ

  • ದೇಶ-ವಿದೇಶ
    ತ್ರಿಭಾಷಾ ನೀತಿ ವಿರುದ್ಧ ಆಕ್ರೋಶ: ಉತ್ತರ ಭಾರತದಲ್ಲಿ ಮೂರನೇ ಭಾಷೆ ಯಾವುದು ಎಂದು ಸ್ಟಾಲಿನ್ ಪ್ರಶ್ನೆ

    ‘ತ್ರಿಭಾಷಾ ನೀತಿ ಹೆಸರಲ್ಲಿ ಹಿಂದಿ ಹೇರಿಕೆ’: ಕೇಂದ್ರದ ವಿರುದ್ಧ ಸ್ಟಾಲಿನ್ ಮತ್ತೆ ಆಕ್ರೋಶ

    ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?

    ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?

    ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 8 ಮಂದಿ ಬಲಿ, ಉತ್ತರ ಭಾರತದಲ್ಲೂ ಕಂಪನ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ತಮಿಳುನಾಡು ಚುನಾವಣೆ: ಕಾಂಗ್ರೆಸ್ 27 ಎಐಸಿಸಿ ವೀಕ್ಷಕರ ನೇಮಕ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ರಾಸಾಯನಿಕವಾಗಿ ಮಾಗಿಸಿದ ಹಣ್ಣುಗಳ ಮಾರಾಟವನ್ನು ತಡೆಯಲು ಹೈದರಾಬಾದ್ ಪೊಲೀಸ್ ಬಿಗಿ ಕ್ರಮ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಮಹಿಳಾ ಮೀಸಲಾತಿ ಮಸೂದೆ: ವಿಶೇಷ ಅಧಿವೇಶನದ ಸಮಯ-ಉದ್ದೇಶದ ಬಗ್ಗೆ ಕಾಂಗ್ರೆಸ್ ಪ್ರಶ್ನೆ

    ಇರಾನ್ ಮಣಿಸಲು ಅಮೇರಿಕ ಚಕ್ರವ್ಯೂಹ? 3,500 ಸೈನಿಕರ ನಿಯೋಜನೆ

    ಪೆಂಟಗನ್‌ನಲ್ಲಿ ಅಚ್ಚರಿ ಬೆಳವಣಿಗೆ: ಅಮೆರಿಕ ಸೇನಾ ಮುಖ್ಯಸ್ಥರ ಪದಚ್ಯುತಿ

    ಅರ್ಧ ಶತಮಾನ ಬಳಿಕ ಚಂದ್ರನತ್ತ ಮಾನವ: ನಾಸಾ ಆರ್ಟೆಮಿಸ್ II ಯಶಸ್ವಿ ಉಡಾವಣೆ

    2030ರೊಳಗೆ ಚಂದ್ರನ ಮೇಲೆ ಶಾಶ್ವತ ನೆಲೆ: ಅಮೆರಿಕದ ಹೊಸ ಮಸೂದೆ

  • ಬೆಂಗಳೂರು
    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

    ರಾಜ್ಯದಲ್ಲಿ ಮೂರು ವರ್ಷಗಳಲ್ಲಿ 2809 ಜನ ರೈತರ ಸಾವು; ಸೋಮಣ್ಣ ಆತಂಕ

    ದೇಶದಲ್ಲೇ ಅತ್ಯುತ್ತಮ ಪೊಲೀಸ್ ವ್ಯವಸ್ಥೆಗಳಲ್ಲಿ ಕರ್ನಾಟಕವೂ ಒಂದು: ಪರಮೇಶ್ವರ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಚಿತ್ರದುರ್ಗದಲ್ಲಿ ಕಾಂಗ್ರೆಸ್ ಮುಖಂಡ ಶವ ಪತ್ತೆ: ಕೊಲೆ ಶಂಕೆ

    ಬೆಂಗಳೂರಿನಲ್ಲಿ ರೈತರ ರಾಷ್ಟ್ರೀಯ ಮಹಾಧಿವೇಶನ; ಅನ್ನದಾತರ ರಣಕಹಳೆ

    ಮಧ್ಯಪ್ರಾಚ್ಯದ ಬಿಕ್ಕಟ್ಟಿನ ಹಿನ್ನಲೆ: ಮುಂಗಾರು ಹಂಗಾಮಿಗೆ ರಸಗೊಬ್ಬರ ನಿರ್ವಹಣೆ: ಅಕ್ರಮ ತಡೆಗೆ ಕೃಷಿ ಸಚಿವರಿಂದ ಕಠಿಣ ಕ್ರಮಗಳು

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಸಿಎಂ ಆಗಬೇಕಿದ್ದ ದಲಿತ ನಾಯಕ ಪರಮೇಶ್ವರರನ್ನೇ ಸೋಲಿಸಿದ್ದ ಕೈ ನಾಯಕರು? ಫಲಿತಾಂಶ ನೆನಪಿಸಿದ ಬಿಜೆಪಿ

    ಬೆಂಗಳೂರು ವಿವಿ: ರಾಚಮಾನಹಳ್ಳಿಯ ಸಂಶೋಧನಾರ್ಥಿ ಪಿ.ಶಶಿಕುಮಾರ್ ಗೆ ಡಾಕ್ಟರೇಟ್

    ಬೆಂಗಳೂರು ವಿವಿ: ರಾಚಮಾನಹಳ್ಳಿಯ ಸಂಶೋಧನಾರ್ಥಿ ಪಿ.ಶಶಿಕುಮಾರ್ ಗೆ ಡಾಕ್ಟರೇಟ್

    ‘ಪಥ’; ಹದಿಹರೆಯದ ಮಂದಿಗೆ ದಿಕ್ಸೂಚಿ.. ಹೀಗೊಂದು ಸಾಕ್ಷ್ಯಚಿತ್ರ

    P&S ಬ್ಯಾಂಕ್‌ನಲ್ಲಿ 1000 ಹುದ್ದೆಗಳ ಭರ್ಜರಿ ನೇಮಕಾತಿ

  • ವೈವಿಧ್ಯ
    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

  • ಸಿನಿಮಾ
    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ‘ದೃಶ್ಯಂ 3’ ಬಿಡುಗಡೆ ಮುಂದೂಡಿಕೆ; ಮೋಹನ್ ಲಾಲ್ ಹುಟ್ಟುಹಬ್ಬದಂದು ಥಿಯೇಟರ್‌ಗಳಿಗೆ ಎಂಟ್ರಿ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    • ದೇಗುಲ ದರ್ಶನ
  • ವೀಡಿಯೊ
    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

No Result
View All Result
UdayaNews
No Result
View All Result
Home Focus

ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರ ಮುಷ್ಕರ

by Udaya News
March 26, 2022
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಅಭದ್ರತೆ ಮತ್ತು ಅಸುರಕ್ಷತೆ ಕರಿನೆರಳಿನಲ್ಲಿ ಕಟ್ಟಡ ಕಾರ್ಮಿಕರು
Share on FacebookShare via: WhatsApp

ಬೆಂಗಳೂರು: ಕೇಂದ್ರ ಸರ್ಕಾರ ರದ್ದು ಮಾಡಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಾನೂನು ಹಾಗೂ ಸೆಸ್ ಕಾನೂನು ೧೯೯೬ ಪುನರ್ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಮಾರ್ಚ್ ೨೮-೨೯ರಂದು ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರು ಮುಷ್ಕರ ನಡೆಸಲಿದ್ದಾರೆ. ಭಾರತ ಉಳಿಸಿ – ಜನತೆಯನ್ನು ರಕ್ಷಿಸಿ ಎಂಬ ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆಯಂತೆ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಬೆಂಬಲಿಸಬೇಕೆಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರ ರದ್ದು ಮಾಡಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಾನೂನು ಹಾಗೂ ಸೆಸ್ ಕಾನೂನು ೧೯೯೬ ಪುನರ್ ಸ್ಥಾಪಿಸಬೇಕು. ದೇಶದ್ಯಾಂತ ಕಾನೂನುಬದ್ದವಾಗಿ ರಚನೆಯಾಗಿರುವ ಕಟ್ಡಡ ನಿರ್ಮಾಣ ಕಲ್ಯಾಣ ಮಂಡಳಿ ಉಳಿಯಬೇಕು, ನಿರಂತರವಾಗಿ ಏರಿಕೆಯಾಗುತ್ತಿರುವ ಕಟ್ಟಡ ಸಾಮಾಗ್ರಿಗಳ ಬೆಲೆಗಳ ನಿಯಂತ್ರಣ ಮಾಡಬೇಕು ಹಾಗೂ ಕಟ್ಟಡ ಸಾಮಾಗ್ರಿಗಳ ಮೇಲೆ ವಿಧಿಸಲಾಗುತ್ತಿರುವ ಜಿ.ಎಸ್.ಟಿ ಕಡಿತಗೊಳಿಸಬೇಕು. ಅಂತರ ರಾಜ್ಯ ವಲಸೆ ಕಾರ್ಮಿಕರ ಕಾನೂನು ೧೯೭೯ ರ ಪರಿಣಾಮಕಾರಿ ಜಾರಿ ಮಾಡಬೇಕು ಕಟ್ಟಡ ಉಧ್ಯಮವನ್ನು ರಕ್ಷಿಸಬೇಕು ಹಾಗೂ ವಿದೇಶಿ ನೇರ ಬಂಡವಾಳ ನಿಯಂತ್ರಿಸಬೇಕು ಮತ್ತು ಕರ್ನಾಟಕದ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಘೋಷಿಸಿರುವ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಹಾಗೂ ಕೊವೀಡ್ ಸಮಯದಲ್ಲಿ ಕಲ್ಯಾಣ ಮಂಡಳಿ ನಡೆಸಿರುವ ಎಲ್ಲ ಖರೀದಿಗಳನ್ನು ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ ಇದೇ ಮಾರ್ಚ ೨೮-೨೯ ರಂದು ರಾಜ್ಯದ್ಯಾಂತ ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್(ರಿ) ನೇತೃತ್ವದಲ್ಲಿ ಕೆಲಸವನ್ನು ಸ್ಥಳಿತಗೊಳಿಸಿ ಎರಡು ದಿನಗಳ ಮುಷ್ಕರ ನಡೆಸಲಿದ್ದಾರೆ ಎಂದು ಮಹಂತೇಶ್ ಅವರು ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

RelatedPosts

ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

ಎಲ್‌ಪಿಜಿ ಬಿಕ್ಕಟ್ಟು ವಿಚಾರದಲ್ಲಿ ರಾಜಕೀಯ ಬೇಡ: ಕೇಂದ್ರ ಪರವಾಗಿ ಕುಮಾರಸ್ವಾಮಿ ಸ್ಪಷ್ಟನೆ

ಕೋವಿಡ್-೧೯ ಸಾಂಕ್ರಾಮಿಕರೋಗದ ಮೊದಲೆರಡು ಅಲೆಗಳ ಸಂದರ್ಭದಲ್ಲಿಕೇಂದ್ರ-ರಾಜ್ಯ ಸರ್ಕಾರಗಳು ವಿಧಿಸಿದ ಲಾಕ್ಡೌನ್‌ಗಳು ದುಡಿಯುವಜನರ ಬದುಕನ್ನು ಸಂಕಷ್ಟಕ್ಕೆ ಸಿಲುಕಿಸಿದ್ದವು. ಎರಡು ಅಲೆಗಳ ಸಂದರ್ಭದಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳು ನೀಡಿದಪರಿಹಾರ ಪ್ಯಾಕೇಜ್‌ಗಳು ಬಡಜನರ ಬದುಕಿಗೆ ಆಸರೆಯಾಗಲಿಲ್ಲ. ಬದಲಾಗಿಕಾರ್ಪೊರೇಟ್ ಬಂಡವಾಳಗಾರರ, ಶ್ರೀಮಂತರ ಜೋಬು ತುಂಬಿಸಿದವು. ಕೇಂದ್ರದ ಮೋದಿ ಸರ್ಕಾರ ‘ನವ ಉದಾರೀಕರಣ ನೀತಿ’ಗಳನ್ನು ಅಕ್ರಮಣಕಾರಿಯಾಗಿ ಜಾರಿ ಮಾಡುತ್ತಿದ್ದು, ಗ್ರಾಮೀಣ ಉದ್ಯೋಗಖಾತ್ರಿ ಯೋಜನೆ, ಐಸಿಡಿಎಸ್ ಯೋಜನೆ, ಸಾರ್ವಜನಿಕ ಆರೋಗ್ಯ, ಶಿಕ್ಷಣ, ಮತ್ತಿತರ ಕ್ಷೇತ್ರಗಳಿಗೆ ನಿರಂತರ ಬಜೆಟ್‌ನಲ್ಲಿ ಹಣಕಾಸಿನ ಕಡಿತ ಮಾಡಲಾಗುತ್ತಿದೆ. ಇದರಿಂದ ನಿರುದ್ಯೋಗ, ಬಡತನ, ಹಸಿವಿನ ಪ್ರಮಾಣ ನಿರಂತರ ಹೆಚ್ಚಾಗುತ್ತಿದೆ. ಕೇಂದ್ರ ಸರ್ಕಾರದ ಜನ ವಿರೋಧಿ ತೆರಿಗೆ ನೀತಿ, ದಿನ ಬಳಕೆಯ ಸರಕು ಮತ್ತು ಸೇವೆಗಳ ಮೇಲಿನ ಬಾರೀ ಪ್ರಮಾಣದ ಪರೋಕ್ಷ ಜಿ.ಎಸ್.ಟಿ.ಯಂತಹ ಕ್ರಮಗಳಿಂದಾಗಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆಗಳು ನಿರಂತರ ಹೆಚ್ಚಳಗೊಳ್ಳುತ್ತಲೇ ಇವೆ. ಇವು ಮತ್ತುಕೋವಿಡ್ ಸಂಕಷ್ಟಗಳು ದೇಶದಲ್ಲಿ ಅರ್ಧದಷ್ಟು ಜನರನ್ನು ಬಡತನ, ಹಸಿವಿಗೆ ತಳ್ಳಲ್ಪಟ್ಟಿತು ಮಾತ್ರವಲ್ಲ, ಭಾರತವನ್ನುಜಾಗತಿಕ ಹಸಿವು ಸೂಚ್ಯಾಂಕದಲ್ಲಿ ೧೦೧ನೇ ಸ್ಥಾನಕ್ಕೆ ಇಳಿಸಿದೆ ಎಂದವರು ದೂರಿದ್ದಾರೆ.

ಕೇಂದ್ರ ಸರ್ಕಾರ ಕೋವಿಡ್ ಸಂದರ್ಭವನ್ನೇ ಉಪಯೋಗಿಸಿಕೊಂಡು ಸಂಸದೀಯ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿಯಾವುದೇಚರ್ಚೆಯಿಲ್ಲದೆ ಪಾರ್ಲಿಮೆಂಟ್‌ನಲ್ಲಿ ರೈತ ವಿರೋಧಿಯಾದ ಮೂರು ಕೃಷಿ ಕಾಯ್ದೆಗಳನ್ನು ಹಾಗೂ ಅಸ್ತಿತ್ವದಲ್ಲಿದ್ದ ೨೯ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸುವ ಮೂಲಕ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಕಾರ್ಮಿಕ ವಿರೋಧಿಯಾಗಿ ರೂಪಿಸಿತು. ಅಲ್ಲದೆಕಾರ್ಮಿಕ ಸಂಹಿತೆಗಳಿಗೆ ನಿಯಮಗಳನ್ನು ರೂಪಿಸಿ ರಾಜ್ಯ ಸರ್ಕಾರಗಳ ಮೂಲಕ ಜಾರಿ ಮಾಡಲು ಮುಂದಾಗಿದೆ. ಅದೇ ರೀತಿ ರಾಜ್ಯದ ಬಿಜೆಪಿ ಸರ್ಕಾರ ಕೂಡ ರೈತ-ಕಾರ್ಮಿಕ-ಜನ ವಿರೋಧಿ ಕಾಯ್ದೆಗಳನ್ನು ರೂಪಿಸಿದೆ ಎಂದವರು ಆಕ್ರೋಶ ಹೊರಹಾಕಿದ್ದಾರೆ.

ದೇಶದಲ್ಲಿ ರೈತ ಸಂಘಟನೆಗಳು ಮತ್ತು ಅವುಗಳ ಜಂಟಿ ವೇದಿಕೆ ಕಾರ್ಮಿಕ, ಮತ್ತಿತರ ಸಂಘಟನೆಗಳ ಬೆಂಬಲದೊಂದಿಗೆದೆಹಲಿಯ ಗಡಿಗಳಲ್ಲಿ ನಡೆಸಿದ ಒಂದು ವರ್ಷ ಸುದೀರ್ಘ ಐತಿಹಾಸಿಕ ಹೋರಾಟ ಮತ್ತು ದೇಶಾದ್ಯಂತ ಏಕಕಾಲದಲ್ಲಿ ನಡೆದ ಜಂಟಿ ಪ್ರತಿಭಟನೆಗಳಿಂದಾಗಿ ಕೇಂದ್ರದ ಮೋದಿ ಸರ್ಕಾರ ರೈತರ ಕ್ಷಮೆ ಯಾಚಿಸಿ ಪಾರ್ಲಿಮೆಂಟಿನಲ್ಲಿ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆದಿದೆ. ದೇಶದ ಕಟ್ಟಡ ನಿರ್ಮಾಣ ವಲಯವು ೨೦೧೬ ನವೆಂಬರ್ ನಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿದ ನೋಟು ಅಮಾನ್ಯೀಕರಣ ಬಳಿಕ ಜಾರಿ ಮಾಡಲಾದ ಸರಕು ಸೇವಾ ತೆರಿಗೆ ನೀತಿಯಿಂದಾಗಿ ತೀವ್ರ ಬಿಕ್ಕಟ್ಟಿಗೆ ಸಿಲುಕಿತು. ಇದಾದ ಬಳಿಕ ೨೦೨೦ ಮಾರ್ಚನಲ್ಲಿ ದಾಳಿ ಮಾಡಿದ ಕರೋನಾ ರೋಗವು ಈ ಕ್ಷೇತ್ರವನ್ನು ಮತ್ತಷ್ಟು ಸಂಕಷ್ಟಕ್ಕೀಡು ಮಾಡಿದೆ. ಇತ್ತೀಚಿಗೆ ನಿರಂತವಾಗಿ ಏರಿಕೆಯಾಗುತ್ತಿರುವ ಡಿಸೇಲ್ ಹಾಗೂ ಪೆಟ್ರೋಲಿಯಂತೈಲ ಬೆಲೆಗಳು ನಿರ್ಮಾಣ ವಲಯದ ಮೇಲೆ ಗಂಭೀರ ಪರಿಣಾಮ ಬೀರಿ ಲಕ್ಷಾಂತರ ಉದ್ಯೋಗಗಳ ನಾಶಕ್ಕೆ ಕಾರಣವಾಗುತ್ತಿವೆ. ನಮ್ಮ ದೇಶದಲ್ಲಿ ಕೃಷಿಕ್ಷೇತ್ರದ ಬಳಿಕ ಅತಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸಿರುವ ನಿರ್ಮಾಣ ವಲಯದಲ್ಲಿ ಸುಮಾರು ೧೦ ಕೋಟಿ ಜನರು ಕೆಲಸ ಮಾಡುತ್ತಿದ್ದಾರೆ ಇವರು ಕರೋನಾ ಲಾಕ್ ಡೌನ್ ನಲ್ಲಿ ಅತಿ ಹೆಚ್ಚು ತೊಂದರೆಗೊಳಪಟ್ಟ ಶ್ರಮಜೀವಿಗಳು. ಆದರೆ ಕರೊನ್ನೋತ್ತರ ಕಾಲಘಟ್ಟದಲ್ಲೂ ಅವರ ಸಂಕಷ್ಟಗಳು ದೂರವಾಗಿಲ್ಲ. ಹಾಗಾಗಿ ಕೇಂದ್ರ ಸರ್ಕಾರದರೈತ-ಕಾರ್ಮಿಕ-ಜನ ವಿರೋಧಿ, ಕಾರ್ಪೊರೇಟ್-ಪರ ಮತ್ತು ರಾಷ್ಟಟ್ರ ವಿರೋಧಿ ವಿನಾಶಕಾರಿ ನೀತಿಗಳ ವಿರುದ್ಧ, ಪಾರ್ಲಿಮೆಂಟ್‌ನಲ್ಲಿ ನಾಲ್ಕು ಕಾರ್ಮಿಕ ಸಂಹಿತೆಗಳ ರದ್ಧತಿಗಾಗಿ ಮಂಡಿಸಿರುವ ಖಾಸಗಿ ಮಸೂದೆಯನ್ನುಅಂಗೀಕರಿಸಬೇಕೆಂದು ಒತ್ತಾಯಿಸಿ ಹಾಗೂ ಸಾಂವಿಧಾನಿಕ ಹಕ್ಕುಗಳ, ಪ್ರಜಾಪ್ರಭುತ್ವೀಯ ಮೌಲ್ಯಗಳ ಉಳಿವಿಗಾಗಿ ಹಾಗೂ ಕಾರ್ಪೊರೇಟ್ ಬಂಡವಾಳಗಾರರ ಕಪಿಮುಷ್ಟಿಯಿಂದ ರಾಷ್ಟçವನ್ನು ಉಳಿಸಿ ಜನತೆಯರಕ್ಷಣೆಗಾಗಿಕೇಂದ್ರಕಾರ್ಮಿಕ ಸಂಘಟನೆಗಳು ೨೦೨೨ ಮಾರ್ಚ್ ೨೮-೨೯ ರಂದುಎರಡು ದಿನಗಳ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆಕರೆ ನೀಡಿರುವ ಹಿನ್ನಲೆಯಲ್ಲಿ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ನಾವು ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಕರ್ನಾಟಕದಲ್ಲಿ ಮಾರ್ಚ್ ೨೮ ರಂದು ಕೆಲಸದ ಸ್ಥಳಗಳಲ್ಲಿ, ಗ್ರಾಮ ಪಂಚಾಯ್ತಿ ಮತ್ತು ತಾಲೂಕು ಕೇಂದ್ರಗಳಲ್ಲಿ ಹಾಗೂ ಮಾರ್ಷ ೨೯ ರಂದು ಇತರೆ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ನೇತೃತ್ವದಲ್ಲಿ ಎಲ್ಲ ಜಿಲ್ಲೆಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರತಿಭಟನೆ ನಡೆಸಿ ಕೇಂದ್ರ ಮತು ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಲಿದ್ದಾರೆ.ಎಂದು ಮಹಾಂತೇಶ್ ತಿಳಿಸಿದ್ದಾರೆ. ‌

 

ಕಟ್ಟಡ ನಿರ್ಮಾಣ ಕಾರ್ಮಿಕರ ಅಖಿಲ ಭಾರತ ಬೇಡಿಕೆಗಳು

  • ಕಟ್ಟಡ ಉಧ್ಯಮವನ್ನು ರಕ್ಷಿಸಬೇಕು ಹಾಗೂ ವಿದೇಶಿ ನೇರ ಬಂಡವಾಳ ನಿಯಂತ್ರಿಸಬೇಕು.
  • ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಾನೂನು ಹಾಗೂ ಸೆಸ್ ಕಾನೂನು ೧೯೯೬ ಪುನರ್ ಸ್ಥಾಪಿಸಬೇಕು.
  • ದೇಶದ್ಯಾಂತ ಕಾನೂನುಬದ್ದವಾಗಿ ರಚನೆಯಾಗಿರುವ ಕಲ್ಯಾಣ ಮಂಡಳಿ ಉಳಿಯಬೇಕು
  •  ನಿರಂತರವಾಗಿ ಏರಿಕೆಯಾಗುತ್ತಿರುವ ಕಟ್ಟಡ ಸಾಮಾಗ್ರಿಗಳ ಬೆಲೆಗಳ ನಿಯಂತ್ರಣ ಮಾಡಬೇಕು.
  • ಕಟ್ಟಡ ಸಾಮಾಗ್ರಿಗಳ ಮೇಲೆ ವಿಧಿಸಲಾಗುತ್ತಿರುವ ಜಿ.ಎಸ್.ಟಿ ಕಡಿತಗೊಳಿಸಬೇಕು.
  •  ಅಂತರ ರಾಜ್ಯ ವಲಸೆ ಕಾರ್ಮಿಕರ ಕಾನೂನು ೧೯೭೯ ರ ಪರಿಣಾಮಕಾರಿ ಜಾರಿ ಮಾಡಬೇಕು.

ಕಾರ್ಮಿಕ ಸಂಘಗಳ ಬೇಡಿಕೆಗಳು

  • ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆಗಳನ್ನು ನಿಯಂತ್ರಿಸಬೇಕು. ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಕೇಂದ್ರೀಯಅಬಕಾರಿತೆರಿಗೆಯನ್ನುಕಡಿಮೆ ಮಾಡಬೇಕು.
  • ಆದಾಯತೆರಿಗೆ ವ್ಯಾಪ್ತಿಗೆ ಒಳಪಡದ ಪ್ರತಿಕುಟುಂಬಕ್ಕೂ ಮಾಸಿಕ ರೂ.೭,೫೦೦ ನೇರ ನಗದು ವರ್ಗಾವಣೆ ಮಾಡಬೇಕು ಹಾಗೂ ಪ್ರತಿ ವ್ಯಕ್ತಿಗೂತಲಾ ೧೦ ಕೆಜಿಆಹಾರ ಧಾನ್ಯಗಳನ್ನು ನೀಡಬೇಕು.
  • ಕಾರ್ಪೊರೇಟ್ ಬಂಡವಾಳಪರ ರೂಪಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ಕಾರ್ಮಿಕರ ಹಕ್ಕುಗಳನ್ನು ಉಳಿಸಬೇಕು.
  • ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳ ಜೊತೆಗೆ ವಿದ್ಯುತ್ (ತಿದ್ದುಪಡಿ) ಮಸೂದೆಯನ್ನು ವಾಪಸ್ಸು ಪಡೆಯಬೇಕು. ಶಾಸನಬದ್ಧ ಬೆಂಬಲ ಬೆಲೆ ಕಾಯ್ದೆರೂಪಿಸಬೇಕು. ರಾಜ್ಯ ಸರ್ಕಾರ ಸಹ ರೈತ ವಿರೋಧಿ, ಜನವಿರೋಧಿ ಕಾಯ್ದೆಗಳನ್ನು ವಾಪಸ್ಸು ಪಡೆಯಬೇಕು.
  •  ದೇಶದ ಸಂಪತ್ತಾದ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಬೇಕು.
  • ಅಸಂಘಟಿತಕಾರ್ಮಿಕರಿಗೆ ಸಾರ್ವತ್ರಿಕ ಸಾಮಾಜಿಕ ಭದ್ರತೆಒದಗಿಸಬೇಕು. ಕೋವಿಡ್ ಲಾಕ್ಡೌನ್ ಸಂಕಷ್ಟಕ್ಕೆ ಒಳಗಾದ ಅಸಂಘಟಿತರಿಗೆ ಪರಿಹಾರಒದಗಿಸಬೇಕು.
  • ಗ್ರಾಮೀಣಉದ್ಯೋಗಖಾತ್ರಿಯೋಜನೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸಬೇಕು. ಕೆಲಸದ ದಿನಗಳನ್ನು ೨೦೦ ದಿನಗಳಿಗೆ ಹೆಚ್ಚಿಸಬೇಕು. ಹೆಚ್ಚಿನಅನುದಾನ ಬಜೆಟ್‌ನಲ್ಲಿ ನೀಡಬೇಕು.
  •  ಕೋವಿಡ್‌ಎದುರಿಸಲು ಕೆಲಸ ಮಾಡುತ್ತಿರುವ ಮುಂಚೂಣಿಕಾರ್ಮಿಕರಿಗೆ ಸೂಕ್ತ ರಕ್ಷಣೆ ಮತ್ತು ವಿಮಾ ಸೌಲಭ್ಯಒದಗಿಸಬೇಕು.
  • ಅಂಗನವಾಡಿ, ಆಶಾ, ಬಿಸಿಯೂಟ ಮತ್ತುಇತರೆ ಸ್ಕೀಂ ನೌಕರರಿಗೆ ಶಾಸನಬದ್ಧ ಕನಿಷ್ಟ ವೇತನ ಮತ್ತು ಸಾಮಾಜಿಕ ಭದ್ರತೆಜಾರಿ ಮಾಡಬೇಕು.
  •  ರಾಷ್ಟ್ರೀಯಆರ್ಥಿಕತೆಯನ್ನು ಪುನರುಜ್ಜೀವನಗೊಲಿಸಲು ಶ್ರೀಮಂತರಿಗೆ ಆಸ್ತಿ ತೆರಿಗೆ ಇತ್ಯಾದಿಗಳನ್ನು ವಿಧಿಸುವ ಮೂಲಕ ಕೃಷಿ, ಶಿಕ್ಷಣ, ಆರೋಗ್ಯ ಮತ್ತುಇತರೆ ನಿರ್ಣಾಯಕ ಸಾರ್ವಜನಿಕ ಸೇವೆಗಳಿಗೆ ಸಾರ್ವಜನಿಕ ಹೂಡಿಕೆಯನ್ನು ಹೆಚ್ಚಿಸಬೇಕು.
  •  ರಾಷ್ಟೀಯ ಪಿಂಚಣಿಯೋಜನೆ (ಎನ್.ಪಿ.ಎಸ್) ರದ್ದುಗೊಳಿಸಿ, ಹಳೆ ಪಿಂಚಣಿ ವ್ಯವಸ್ಥೆಯನ್ನು ಪುನರ್ ಸ್ಥಾಪಿಸಬೇಕು.
  • ರೂ.೨೬ ಸಾವಿರ ಸಮಾನ ಕನಿಷ್ಟ ವೇತನಕ್ಕಾಗಿ, ಸಂಘ ಮಾನ್ಯತೆ, ಗುತ್ತಿಗೆ ಮುಂತಾದ ಖಾಯಂಯೇತ್ತರರ ಖಾಯಂಗೆ, ಅಸಂಘಟಿತರಿಗೆ ಭವಿಷ್ಯನಿಧಿಗೆ ಶಾಸನ ರೂಪಿಸಬೇಕು.
ShareSendTweetShare
Previous Post

ಕೇರಳದ ಪುರಾಣ ಪ್ರಸಿದ್ಧ ಶ್ರೀ ರಾಜರಾಜೇಶ್ವರ ದೇಗುಲದಲ್ಲಿ ಮಾಜಿ ಸಿಎಂ ಹೆಚ್ಡಿಕೆ ಪೂಜೆ 

Next Post

ಶಿಗ್ಗಾಂವಿ, ಸವಣೂರಿನ 120 ಹಳ್ಳಿಗಳ ಜೀವಜಲ ಸಮಸ್ಯೆಗೆ ಶಾಶ್ವತ ಪರಿಹಾರ

Related Posts

ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.
Focus

ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

April 05, 2026 05:04 PM
ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ
Focus

ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

April 05, 2026 05:04 AM
Focus

ಎಲ್‌ಪಿಜಿ ಬಿಕ್ಕಟ್ಟು ವಿಚಾರದಲ್ಲಿ ರಾಜಕೀಯ ಬೇಡ: ಕೇಂದ್ರ ಪರವಾಗಿ ಕುಮಾರಸ್ವಾಮಿ ಸ್ಪಷ್ಟನೆ

April 04, 2026 05:04 PM
ತ್ರಿಭಾಷಾ ನೀತಿ ವಿರುದ್ಧ ಆಕ್ರೋಶ: ಉತ್ತರ ಭಾರತದಲ್ಲಿ ಮೂರನೇ ಭಾಷೆ ಯಾವುದು ಎಂದು ಸ್ಟಾಲಿನ್ ಪ್ರಶ್ನೆ
Focus

‘ತ್ರಿಭಾಷಾ ನೀತಿ ಹೆಸರಲ್ಲಿ ಹಿಂದಿ ಹೇರಿಕೆ’: ಕೇಂದ್ರದ ವಿರುದ್ಧ ಸ್ಟಾಲಿನ್ ಮತ್ತೆ ಆಕ್ರೋಶ

April 04, 2026 03:04 PM
ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?
Focus

ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?

April 04, 2026 09:04 AM
Focus

ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 8 ಮಂದಿ ಬಲಿ, ಉತ್ತರ ಭಾರತದಲ್ಲೂ ಕಂಪನ

April 04, 2026 09:04 AM

Popular Stories

  • ಬೆಂಗಳೂರು ವಿವಿ: ರಾಚಮಾನಹಳ್ಳಿಯ ಸಂಶೋಧನಾರ್ಥಿ ಪಿ.ಶಶಿಕುಮಾರ್ ಗೆ ಡಾಕ್ಟರೇಟ್

    ಬೆಂಗಳೂರು ವಿವಿ: ರಾಚಮಾನಹಳ್ಳಿಯ ಸಂಶೋಧನಾರ್ಥಿ ಪಿ.ಶಶಿಕುಮಾರ್ ಗೆ ಡಾಕ್ಟರೇಟ್

    0 shares
    Share 0 Tweet 0
  • ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    0 shares
    Share 0 Tweet 0
  • ವೇದಾಂತ ಪಿಯು ಕಾಲೇಜು ಪ್ರವೇಶ ಆರಂಭ: NEET, JEE, CET ಕೋಚಿಂಗ್ ಜೊತೆಗೆ ವಿಶೇಷ ಅವಕಾಶ

    0 shares
    Share 0 Tweet 0
  • P&S ಬ್ಯಾಂಕ್‌ನಲ್ಲಿ 1000 ಹುದ್ದೆಗಳ ಭರ್ಜರಿ ನೇಮಕಾತಿ

    0 shares
    Share 0 Tweet 0
  • ಸಮೀಕ್ಷೆಗೆ ಆಶಾ ಕಾರ್ಯಕರ್ತೆಯರಿಗೆ ₹2,000 ಗೌರವಧನ ಘೋಷಣೆ – ಸರ್ಕಾರದ ನಿರ್ಧಾರ ಒಪ್ಪಲು ಸಾಧ್ಯವಿಲ್ಲ ಎಂದ ಸಂಘ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In