Wednesday, June 18, 2025
Contact Us
UdayaNews
  • ಪ್ರಮುಖ ಸುದ್ದಿ
    KSRTCಯಲ್ಲಿ 8 ವರ್ಷಗಳ ಬಳಿಕ ನೇಮಕಾತಿ; 2000 ಚಾಲಕ-ಕಂ- ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ

    KSRTCಯಲ್ಲಿ 8 ವರ್ಷಗಳ ಬಳಿಕ ನೇಮಕಾತಿ; 2000 ಚಾಲಕ-ಕಂ- ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ

    ಶಿರಾಡಿ ಹೆದ್ದಾರಿ ಉನ್ನತೀಕರಣ: ಕೇಂದ್ರಕ್ಕೆ ಸಚಿವ ಸಿ .ಸಿ. ಪಾಟೀಲರ ಅಭಿನಂದನೆ

    ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಮರಗಳು ಉರುಳಿದ ಹಿನ್ನೆಲೆಯಲ್ಲಿ ಸಂಚಾರ ಅಡಚಣೆ

    ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

    ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

    ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

    ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

    ಕೃಷಿ ಕಾಯ್ದೆ; ಪ್ರಧಾನಿ ಮೋದಿಗೆ ಸೋನಿಯಾ ಪಾಠ

    ಸೋನಿಯಾ ಗಾಂಧಿ ಆರೋಗ್ಯ ಸ್ಥಿರ: ತೀವ್ರ ನಿಗಾದಲ್ಲಿ ಚಿಕಿತ್ಸೆ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಕರಾವಳಿಯಲ್ಲಿ ಮಳೆ ಅವಾಂತರ; ಚರಂಡಿಗೆ ಬಿದ್ದು ಮಗು ಸಾವು

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ತುರ್ತು ಅಧಿವೇಶನಕ್ಕೆ ಪ್ರತಿಪಕ್ಷ ಆಗ್ರಹ

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬ್ರಿಟಿಷ್ ‘ಎಫ್-35 ಯುದ್ಧ ವಿಮಾನ’ ತುರ್ತು ಭೂಸ್ಪರ್ಶ

    ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬ್ರಿಟಿಷ್ ‘ಎಫ್-35 ಯುದ್ಧ ವಿಮಾನ’ ತುರ್ತು ಭೂಸ್ಪರ್ಶ

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

  • ರಾಜ್ಯ
    KSRTCಯಲ್ಲಿ 8 ವರ್ಷಗಳ ಬಳಿಕ ನೇಮಕಾತಿ; 2000 ಚಾಲಕ-ಕಂ- ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ

    KSRTCಯಲ್ಲಿ 8 ವರ್ಷಗಳ ಬಳಿಕ ನೇಮಕಾತಿ; 2000 ಚಾಲಕ-ಕಂ- ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ

    ಶಿರಾಡಿ ಹೆದ್ದಾರಿ ಉನ್ನತೀಕರಣ: ಕೇಂದ್ರಕ್ಕೆ ಸಚಿವ ಸಿ .ಸಿ. ಪಾಟೀಲರ ಅಭಿನಂದನೆ

    ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಮರಗಳು ಉರುಳಿದ ಹಿನ್ನೆಲೆಯಲ್ಲಿ ಸಂಚಾರ ಅಡಚಣೆ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಕರಾವಳಿಯಲ್ಲಿ ಮಳೆ ಅವಾಂತರ; ಚರಂಡಿಗೆ ಬಿದ್ದು ಮಗು ಸಾವು

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ತುರ್ತು ಅಧಿವೇಶನಕ್ಕೆ ಪ್ರತಿಪಕ್ಷ ಆಗ್ರಹ

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ಕರಾವಳಿ ಮಲೆನಾಡಿನಲ್ಲಿ ಮಳೆ ಆರ್ಭಟ; ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಣೆ

    ರಾಜ್ಯದಲ್ಲಿ ಇನ್ನಷ್ಟು ದಿನ ಮಳೆ ಸಾಧ್ಯತೆ: ಕರಾವಳಿಯಲ್ಲಿ ಕಟ್ಟೆಚ್ಚರ

    ‘ಒಂದು ನಿಗಮ ಹತ್ತಾರು ಕಾರ್ಯ..’ KSRTC ಪಾಲಿಗೆ ಸಂಭ್ರಮ.. ನಿಗಮದ ನೌಕರ ವೃಂದಕ್ಕೆ ಬಂಪರ್..

    KSRTC ನೇಮಕಾತಿ ಪರಿಪೂರ್ಣ; ಆಯ್ಕೆಯಾದ ಚಾಲಕ-ಕಂ-ನಿರ್ವಾಹಕರ ಸ್ಥಳ ನಿಯೋಜನೆಗೆ ಜೂನ್ 16 ರಿಂದ ಕೌನ್ಸೆಲಿಂಗ್

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ಒಂದು ದೇಶ, ಒಂದು ಚುನಾವಣೆ’ ಮಾದರಿಯಲ್ಲೇ ‘ಶಿಕ್ಷಣದಲ್ಲೂ ಏಕರೂಪ’? ಕೇಂದ್ರ ಸರ್ಕಾರದಿಂದ ಪ್ರಕ್ರಿಯೆ ಆರಂಭ!

    ಪಿಎಸ್‌ಐ ನೇಮಕಾತಿ ಅಕ್ರಮ, ಬಿಟ್ ಕಾಯಿನ್ ಹಗರಣಗಳಲ್ಲಿ ಅರಗ ಜ್ಞಾನೇಂದ್ರ ಪುತ್ರನ ಪಾತ್ರ? ಸಮಗ್ರ ತನಿಖೆಗೆ ರಮೇಶ್ ಬಾಬು ಆಗ್ರಹ

    ತೇಜೋವಧೆಗೆ ಸಂಚು ರೂಪಿಸಿದವರಿಗೆ ಕಾನೂನು ಮೂಲಕವೇ ಉತ್ತರ..! ರಮೇಶ್ ಬಾಬು ಅಸ್ತ್ರ

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    ಕಾಲ್ತುಳಿತ ದುರಂತ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಬಿಜೆಪಿ ಆಗ್ರಹ

  • ದೇಶ-ವಿದೇಶ
    ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

    ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

    ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

    ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

    ಕೃಷಿ ಕಾಯ್ದೆ; ಪ್ರಧಾನಿ ಮೋದಿಗೆ ಸೋನಿಯಾ ಪಾಠ

    ಸೋನಿಯಾ ಗಾಂಧಿ ಆರೋಗ್ಯ ಸ್ಥಿರ: ತೀವ್ರ ನಿಗಾದಲ್ಲಿ ಚಿಕಿತ್ಸೆ

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬ್ರಿಟಿಷ್ ‘ಎಫ್-35 ಯುದ್ಧ ವಿಮಾನ’ ತುರ್ತು ಭೂಸ್ಪರ್ಶ

    ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬ್ರಿಟಿಷ್ ‘ಎಫ್-35 ಯುದ್ಧ ವಿಮಾನ’ ತುರ್ತು ಭೂಸ್ಪರ್ಶ

    ಗೌರಿಕುಂಡ್ ಬಳಿ ಹೆಲಿಕಾಪ್ಟರ್ ಪತನ: ಗುಪ್ತಕಾಶಿಗೆ ತೆರಳುತ್ತಿದ್ದ 7 ಮಂದಿ ದುರ್ಮರಣ

    ಗೌರಿಕುಂಡ್ ಬಳಿ ಹೆಲಿಕಾಪ್ಟರ್ ಪತನ: ಗುಪ್ತಕಾಶಿಗೆ ತೆರಳುತ್ತಿದ್ದ 7 ಮಂದಿ ದುರ್ಮರಣ

    ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ: ಗಾಜಾ ಪಟ್ಟಿ ಉದ್ವಿಗ್ನ

    ಇಸ್ರೇಲ್ ಏರ್‌ಸ್ಟ್ರೈಕ್ : 6 ಪರಮಾಣು ವಿಜ್ಞಾನಿಗಳೂ ಸೇರಿ 78 ಮಂದಿ ಸಾವು

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ಒಂದು ದೇಶ, ಒಂದು ಚುನಾವಣೆ’ ಮಾದರಿಯಲ್ಲೇ ‘ಶಿಕ್ಷಣದಲ್ಲೂ ಏಕರೂಪ’? ಕೇಂದ್ರ ಸರ್ಕಾರದಿಂದ ಪ್ರಕ್ರಿಯೆ ಆರಂಭ!

    ಅಹಮದಾಬಾದ್: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನ: ಬೆಚ್ಚಿಬೀಳಿಸುತ್ತೆ ದುರಂತ Live VIDEO

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

  • ಬೆಂಗಳೂರು
    KSRTCಯಲ್ಲಿ 8 ವರ್ಷಗಳ ಬಳಿಕ ನೇಮಕಾತಿ; 2000 ಚಾಲಕ-ಕಂ- ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ

    KSRTCಯಲ್ಲಿ 8 ವರ್ಷಗಳ ಬಳಿಕ ನೇಮಕಾತಿ; 2000 ಚಾಲಕ-ಕಂ- ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ

    ಶಿರಾಡಿ ಹೆದ್ದಾರಿ ಉನ್ನತೀಕರಣ: ಕೇಂದ್ರಕ್ಕೆ ಸಚಿವ ಸಿ .ಸಿ. ಪಾಟೀಲರ ಅಭಿನಂದನೆ

    ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಮರಗಳು ಉರುಳಿದ ಹಿನ್ನೆಲೆಯಲ್ಲಿ ಸಂಚಾರ ಅಡಚಣೆ

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ತುರ್ತು ಅಧಿವೇಶನಕ್ಕೆ ಪ್ರತಿಪಕ್ಷ ಆಗ್ರಹ

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ಕರಾವಳಿ ಮಲೆನಾಡಿನಲ್ಲಿ ಮಳೆ ಆರ್ಭಟ; ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಣೆ

    ರಾಜ್ಯದಲ್ಲಿ ಇನ್ನಷ್ಟು ದಿನ ಮಳೆ ಸಾಧ್ಯತೆ: ಕರಾವಳಿಯಲ್ಲಿ ಕಟ್ಟೆಚ್ಚರ

    ‘ಒಂದು ನಿಗಮ ಹತ್ತಾರು ಕಾರ್ಯ..’ KSRTC ಪಾಲಿಗೆ ಸಂಭ್ರಮ.. ನಿಗಮದ ನೌಕರ ವೃಂದಕ್ಕೆ ಬಂಪರ್..

    KSRTC ನೇಮಕಾತಿ ಪರಿಪೂರ್ಣ; ಆಯ್ಕೆಯಾದ ಚಾಲಕ-ಕಂ-ನಿರ್ವಾಹಕರ ಸ್ಥಳ ನಿಯೋಜನೆಗೆ ಜೂನ್ 16 ರಿಂದ ಕೌನ್ಸೆಲಿಂಗ್

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ಒಂದು ದೇಶ, ಒಂದು ಚುನಾವಣೆ’ ಮಾದರಿಯಲ್ಲೇ ‘ಶಿಕ್ಷಣದಲ್ಲೂ ಏಕರೂಪ’? ಕೇಂದ್ರ ಸರ್ಕಾರದಿಂದ ಪ್ರಕ್ರಿಯೆ ಆರಂಭ!

    ಪಿಎಸ್‌ಐ ನೇಮಕಾತಿ ಅಕ್ರಮ, ಬಿಟ್ ಕಾಯಿನ್ ಹಗರಣಗಳಲ್ಲಿ ಅರಗ ಜ್ಞಾನೇಂದ್ರ ಪುತ್ರನ ಪಾತ್ರ? ಸಮಗ್ರ ತನಿಖೆಗೆ ರಮೇಶ್ ಬಾಬು ಆಗ್ರಹ

    ತೇಜೋವಧೆಗೆ ಸಂಚು ರೂಪಿಸಿದವರಿಗೆ ಕಾನೂನು ಮೂಲಕವೇ ಉತ್ತರ..! ರಮೇಶ್ ಬಾಬು ಅಸ್ತ್ರ

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    ಕಾಲ್ತುಳಿತ ದುರಂತ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಬಿಜೆಪಿ ಆಗ್ರಹ

    ರಾಜ್ಯದಲ್ಲಿ ಇನ್ನಷ್ಟು ದಿನ ತೀವ್ರ ಚಳಿ.. ಕನಿಷ್ಠ 5.6 ಡಿಗ್ರಿ ಸೆಲ್ಸಿಯಸ್‌ ತಾಪಮಾನ

    ಭಾರೀ ಮಳೆ ಹಿನ್ನೆಲೆ: ಕರವಾಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್​ ಅಲರ್ಟ್

  • ವೈವಿಧ್ಯ
    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    ತೂಕ ಇಳಿಸುವ ಔಷಧಿಗಳಿಂದ ಮೆದುಳಿನ ಮೇಲೆ ದುಷ್ಪರಿಣಾಮ..!

    ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    “ಈ ದೇಶದ ಸ್ವರೂಪ ಮತ್ತು ಸಂಸ್ಕೃತಿ ಹಿಂದೂ. ಆದ್ದರಿಂದ, ಇದು ಹಿಂದೂ ರಾಷ್ಟ್ರ”

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಋತುಬಂಧ ಸಮಯ: ಮಧ್ಯವಯಸ್ಸಿನ ಒತ್ತಡವು Alzheimer’s ಅಪಾಯವನ್ನು ಹೆಚ್ಚಿಸಬಹುದು

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ’50 ವರ್ಷಕ್ಕಿಂತ ಕಿರಿಯರಲ್ಲಿ ಕ್ಯಾನ್ಸರ್ ಪ್ರಮಾಣ ಹೆಚ್ಚಳ’: ಬೊಜ್ಜುತನದಂತಹ ಅಪಾಯಕಾರಿ ಅಂಶಗಳೇ ಕಾರಣ

    ‘ಪುರುಷರಿಗಿಂತ ಮಹಿಳೆಯರಲ್ಲಿ ಲಿಪೊಲಿಸಿಸ್ ಹೆಚ್ಚು ಪರಿಣಾಮಕಾರಿ’

    ಸಂತೋಷಕ್ಕಾಗಿ ಮಾತ್ರವಲ್ಲ, ದೈಹಿಕ-ಮಾನಸಿಕ ಆರೋಗ್ಯಕ್ಕಾಗಿ ಹದಿಹರೆಯದವರ ಹೋರಾಟ: ಸಂಶೋಧಕರು ಹೇಳೋದು ಹೀಗೆ

  • ಸಿನಿಮಾ
    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ಕಲ್ಯಾಣ್ ಹರೀಶ್ ಶಂಕರ್ ಅವರ ‘ಉಸ್ತಾದ್ ಭಗತ್ ಸಿಂಗ್’ ಚಿತ್ರಕ್ಕೆ ಪವರ್ ಸ್ಟಾರ್ ಪವನ್ ಸಾಥ್..

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ಶಿಲ್ಪಾ ಶೆಟ್ಟಿ ‘ಸುಖೀ’ ಬಗ್ಗೆ ಸಕತ್ ಕುತೂಹಲ

    50ನೇ ಹುಟ್ಟುಹಬ್ಬ ಸಂದರ್ಭ ತಮ್ಮ ಸಿನಿಪಯಣ, ಜೀವನಗಾಥೆಯನ್ನು ನೆನಪಿಸಿಕೊಂಡ ಶಿಲ್ಪಾ

    ಕಮಲ್ ಹಾಸನ್ ಕ್ಷಮೆ ಯಾಚಿಸದಿದ್ದರೆ ಕರ್ನಾಟಕದಲ್ಲಿ ಅವರ ಚಿತ್ರಗಳ ಪ್ರದರ್ಶನ ಇಲ್ಲ; KFCC

    ಕನ್ನಡಿಗರ ವಿರೋಧ ಕಟ್ಟಿಕೊಂಡ ‘ಥಗ್ ಲೈಫ್’ಗೆ ತಮಿಳುನಾಡಿನಲ್ಲೂ ಹೊಡೆತ?

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ರಾಜ್ಯದಲ್ಲಿ ಕಮಲ್ ‌ಹಾಸನ್ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು

    ರಾಜ್ಯದಲ್ಲಿ ಕಮಲ್ ‌ಹಾಸನ್ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು

    2026 ರ ತಮಿಳುನಾಡು ಚುನಾವಣೆಗೆ ಕಮಲ್ ಹಾಸನ್ ತಯಾರಿ: MNMಗೆ ಹೊಸ ಪದಾಧಿಕಾರಿಗಳ ನೇಮಕ

    ‘ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ’: ಕಮಲ್ ಹಾಸನ್

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ: 53,54,401 ರೂ. ಕಾಣಿಕೆ ಸಂಗ್ರಹ

    ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು? ಅಂಕಿತ ಹಾಕದ ರಾಜ್ಯಪಾಲರ ಬಗ್ಗೆ ಬೇಸರ; ರಾಜಭವನ ಚಲೋಗೆ ಅರ್ಚಕ ಸಮೂಹ ನಿರ್ಧಾರ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

    ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

    ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

    ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

    ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ; ಭಕ್ತಕೋಟಿ ಭವ್ಯ ಆಧ್ಯಾತ್ಮಿಕ ಸ್ವಾಗತ ನೀಡಿದ ಯೋಗಿ

    45 ದಿನಗಳಲ್ಲಿ 66 ಕೋಟಿಗೂ ಹೆಚ್ಚು ಆಸ್ತಿಕರಿಂದ ಪುಣ್ಯಸ್ನಾನ: ‘ವಸುಧೈವ ಕುಟುಂಬಕಂ’ ಘೋಷಣೆಗೆ ಸಾಕ್ಷಿಯಾದ ಮಹಾಕುಂಭಮೇಳ

    • ದೇಗುಲ ದರ್ಶನ
  • ವೀಡಿಯೊ
    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ಅಹಮದಾಬಾದ್: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನ: ಬೆಚ್ಚಿಬೀಳಿಸುತ್ತೆ ದುರಂತ Live VIDEO

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ವಿದೇಶಕ್ಕೆ ತೆರಳಿ ಸ್ವದೇಶದ ಬಗ್ಗೆ ಟೀಕಿಸುವ ನೀವು ಬೆಂಗಳೂರಿನ ಕಾಲ್ತುಳಿತ ಬಗ್ಗೆ ಮೌನವೇಕೆ? ಕಾಂಗ್ರೆಸ್ ಹೈಕಮಾಂಡ್ ಮುಂದೆ ‘ಬೆಂಕಿ ಚೆಂಡು’ ಆದ ಶೋಭಾ

    ವಿದೇಶಕ್ಕೆ ತೆರಳಿ ಸ್ವದೇಶದ ಬಗ್ಗೆ ಟೀಕಿಸುವ ನೀವು ಬೆಂಗಳೂರಿನ ಕಾಲ್ತುಳಿತ ಬಗ್ಗೆ ಮೌನವೇಕೆ? ಕಾಂಗ್ರೆಸ್ ಹೈಕಮಾಂಡ್ ಮುಂದೆ ‘ಬೆಂಕಿ ಚೆಂಡು’ ಆದ ಶೋಭಾ

    ಕಮಲ್ ಹಾಸನ್ ಕ್ಷಮೆ ಯಾಚಿಸದಿದ್ದರೆ ಕರ್ನಾಟಕದಲ್ಲಿ ಅವರ ಚಿತ್ರಗಳ ಪ್ರದರ್ಶನ ಇಲ್ಲ; KFCC

    ಕನ್ನಡಿಗರ ವಿರೋಧ ಕಟ್ಟಿಕೊಂಡ ‘ಥಗ್ ಲೈಫ್’ಗೆ ತಮಿಳುನಾಡಿನಲ್ಲೂ ಹೊಡೆತ?

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    IPL ಚಾಂಪಿಯನ್ RCBಗಷ್ಟೇ ಅಲ್ಲ, ರನ್ನರ್ ಅಪ್ ಪಂಜಾಬ್, ಕ್ವಾಲಿಫೈಯರ್ ಆಡಿದ ತಂಡಗಳಿಗೂ ಕೋಟಿ-ಕೋಟಿ ಪುರಸ್ಕಾರ

    ತವರಿನಲ್ಲಿ RCB ಕಳಪೆ ಪ್ರದರ್ಶನ; ಬೆಂಗಳೂರು ಅಭಿಮಾನಿಗಳಿಗೆ ನಿರಾಸೆ

    ಕೊನೆಗೂ IPL ಗೆದ್ದ RCB ; ‘ಗೆಲುವು ಅದ್ಭುತ’ ಎಂದ ವಿರಾಟ್ ಕೊಹ್ಲಿ

No Result
View All Result
UdayaNews
  • ಪ್ರಮುಖ ಸುದ್ದಿ
    KSRTCಯಲ್ಲಿ 8 ವರ್ಷಗಳ ಬಳಿಕ ನೇಮಕಾತಿ; 2000 ಚಾಲಕ-ಕಂ- ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ

    KSRTCಯಲ್ಲಿ 8 ವರ್ಷಗಳ ಬಳಿಕ ನೇಮಕಾತಿ; 2000 ಚಾಲಕ-ಕಂ- ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ

    ಶಿರಾಡಿ ಹೆದ್ದಾರಿ ಉನ್ನತೀಕರಣ: ಕೇಂದ್ರಕ್ಕೆ ಸಚಿವ ಸಿ .ಸಿ. ಪಾಟೀಲರ ಅಭಿನಂದನೆ

    ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಮರಗಳು ಉರುಳಿದ ಹಿನ್ನೆಲೆಯಲ್ಲಿ ಸಂಚಾರ ಅಡಚಣೆ

    ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

    ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

    ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

    ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

    ಕೃಷಿ ಕಾಯ್ದೆ; ಪ್ರಧಾನಿ ಮೋದಿಗೆ ಸೋನಿಯಾ ಪಾಠ

    ಸೋನಿಯಾ ಗಾಂಧಿ ಆರೋಗ್ಯ ಸ್ಥಿರ: ತೀವ್ರ ನಿಗಾದಲ್ಲಿ ಚಿಕಿತ್ಸೆ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಕರಾವಳಿಯಲ್ಲಿ ಮಳೆ ಅವಾಂತರ; ಚರಂಡಿಗೆ ಬಿದ್ದು ಮಗು ಸಾವು

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ತುರ್ತು ಅಧಿವೇಶನಕ್ಕೆ ಪ್ರತಿಪಕ್ಷ ಆಗ್ರಹ

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬ್ರಿಟಿಷ್ ‘ಎಫ್-35 ಯುದ್ಧ ವಿಮಾನ’ ತುರ್ತು ಭೂಸ್ಪರ್ಶ

    ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬ್ರಿಟಿಷ್ ‘ಎಫ್-35 ಯುದ್ಧ ವಿಮಾನ’ ತುರ್ತು ಭೂಸ್ಪರ್ಶ

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

  • ರಾಜ್ಯ
    KSRTCಯಲ್ಲಿ 8 ವರ್ಷಗಳ ಬಳಿಕ ನೇಮಕಾತಿ; 2000 ಚಾಲಕ-ಕಂ- ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ

    KSRTCಯಲ್ಲಿ 8 ವರ್ಷಗಳ ಬಳಿಕ ನೇಮಕಾತಿ; 2000 ಚಾಲಕ-ಕಂ- ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ

    ಶಿರಾಡಿ ಹೆದ್ದಾರಿ ಉನ್ನತೀಕರಣ: ಕೇಂದ್ರಕ್ಕೆ ಸಚಿವ ಸಿ .ಸಿ. ಪಾಟೀಲರ ಅಭಿನಂದನೆ

    ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಮರಗಳು ಉರುಳಿದ ಹಿನ್ನೆಲೆಯಲ್ಲಿ ಸಂಚಾರ ಅಡಚಣೆ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಕರಾವಳಿಯಲ್ಲಿ ಮಳೆ ಅವಾಂತರ; ಚರಂಡಿಗೆ ಬಿದ್ದು ಮಗು ಸಾವು

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ತುರ್ತು ಅಧಿವೇಶನಕ್ಕೆ ಪ್ರತಿಪಕ್ಷ ಆಗ್ರಹ

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ಕರಾವಳಿ ಮಲೆನಾಡಿನಲ್ಲಿ ಮಳೆ ಆರ್ಭಟ; ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಣೆ

    ರಾಜ್ಯದಲ್ಲಿ ಇನ್ನಷ್ಟು ದಿನ ಮಳೆ ಸಾಧ್ಯತೆ: ಕರಾವಳಿಯಲ್ಲಿ ಕಟ್ಟೆಚ್ಚರ

    ‘ಒಂದು ನಿಗಮ ಹತ್ತಾರು ಕಾರ್ಯ..’ KSRTC ಪಾಲಿಗೆ ಸಂಭ್ರಮ.. ನಿಗಮದ ನೌಕರ ವೃಂದಕ್ಕೆ ಬಂಪರ್..

    KSRTC ನೇಮಕಾತಿ ಪರಿಪೂರ್ಣ; ಆಯ್ಕೆಯಾದ ಚಾಲಕ-ಕಂ-ನಿರ್ವಾಹಕರ ಸ್ಥಳ ನಿಯೋಜನೆಗೆ ಜೂನ್ 16 ರಿಂದ ಕೌನ್ಸೆಲಿಂಗ್

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ಒಂದು ದೇಶ, ಒಂದು ಚುನಾವಣೆ’ ಮಾದರಿಯಲ್ಲೇ ‘ಶಿಕ್ಷಣದಲ್ಲೂ ಏಕರೂಪ’? ಕೇಂದ್ರ ಸರ್ಕಾರದಿಂದ ಪ್ರಕ್ರಿಯೆ ಆರಂಭ!

    ಪಿಎಸ್‌ಐ ನೇಮಕಾತಿ ಅಕ್ರಮ, ಬಿಟ್ ಕಾಯಿನ್ ಹಗರಣಗಳಲ್ಲಿ ಅರಗ ಜ್ಞಾನೇಂದ್ರ ಪುತ್ರನ ಪಾತ್ರ? ಸಮಗ್ರ ತನಿಖೆಗೆ ರಮೇಶ್ ಬಾಬು ಆಗ್ರಹ

    ತೇಜೋವಧೆಗೆ ಸಂಚು ರೂಪಿಸಿದವರಿಗೆ ಕಾನೂನು ಮೂಲಕವೇ ಉತ್ತರ..! ರಮೇಶ್ ಬಾಬು ಅಸ್ತ್ರ

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    ಕಾಲ್ತುಳಿತ ದುರಂತ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಬಿಜೆಪಿ ಆಗ್ರಹ

  • ದೇಶ-ವಿದೇಶ
    ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

    ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

    ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

    ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

    ಕೃಷಿ ಕಾಯ್ದೆ; ಪ್ರಧಾನಿ ಮೋದಿಗೆ ಸೋನಿಯಾ ಪಾಠ

    ಸೋನಿಯಾ ಗಾಂಧಿ ಆರೋಗ್ಯ ಸ್ಥಿರ: ತೀವ್ರ ನಿಗಾದಲ್ಲಿ ಚಿಕಿತ್ಸೆ

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬ್ರಿಟಿಷ್ ‘ಎಫ್-35 ಯುದ್ಧ ವಿಮಾನ’ ತುರ್ತು ಭೂಸ್ಪರ್ಶ

    ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬ್ರಿಟಿಷ್ ‘ಎಫ್-35 ಯುದ್ಧ ವಿಮಾನ’ ತುರ್ತು ಭೂಸ್ಪರ್ಶ

    ಗೌರಿಕುಂಡ್ ಬಳಿ ಹೆಲಿಕಾಪ್ಟರ್ ಪತನ: ಗುಪ್ತಕಾಶಿಗೆ ತೆರಳುತ್ತಿದ್ದ 7 ಮಂದಿ ದುರ್ಮರಣ

    ಗೌರಿಕುಂಡ್ ಬಳಿ ಹೆಲಿಕಾಪ್ಟರ್ ಪತನ: ಗುಪ್ತಕಾಶಿಗೆ ತೆರಳುತ್ತಿದ್ದ 7 ಮಂದಿ ದುರ್ಮರಣ

    ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ: ಗಾಜಾ ಪಟ್ಟಿ ಉದ್ವಿಗ್ನ

    ಇಸ್ರೇಲ್ ಏರ್‌ಸ್ಟ್ರೈಕ್ : 6 ಪರಮಾಣು ವಿಜ್ಞಾನಿಗಳೂ ಸೇರಿ 78 ಮಂದಿ ಸಾವು

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ಒಂದು ದೇಶ, ಒಂದು ಚುನಾವಣೆ’ ಮಾದರಿಯಲ್ಲೇ ‘ಶಿಕ್ಷಣದಲ್ಲೂ ಏಕರೂಪ’? ಕೇಂದ್ರ ಸರ್ಕಾರದಿಂದ ಪ್ರಕ್ರಿಯೆ ಆರಂಭ!

    ಅಹಮದಾಬಾದ್: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನ: ಬೆಚ್ಚಿಬೀಳಿಸುತ್ತೆ ದುರಂತ Live VIDEO

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

  • ಬೆಂಗಳೂರು
    KSRTCಯಲ್ಲಿ 8 ವರ್ಷಗಳ ಬಳಿಕ ನೇಮಕಾತಿ; 2000 ಚಾಲಕ-ಕಂ- ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ

    KSRTCಯಲ್ಲಿ 8 ವರ್ಷಗಳ ಬಳಿಕ ನೇಮಕಾತಿ; 2000 ಚಾಲಕ-ಕಂ- ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ

    ಶಿರಾಡಿ ಹೆದ್ದಾರಿ ಉನ್ನತೀಕರಣ: ಕೇಂದ್ರಕ್ಕೆ ಸಚಿವ ಸಿ .ಸಿ. ಪಾಟೀಲರ ಅಭಿನಂದನೆ

    ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಮರಗಳು ಉರುಳಿದ ಹಿನ್ನೆಲೆಯಲ್ಲಿ ಸಂಚಾರ ಅಡಚಣೆ

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ತುರ್ತು ಅಧಿವೇಶನಕ್ಕೆ ಪ್ರತಿಪಕ್ಷ ಆಗ್ರಹ

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ಕರಾವಳಿ ಮಲೆನಾಡಿನಲ್ಲಿ ಮಳೆ ಆರ್ಭಟ; ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಣೆ

    ರಾಜ್ಯದಲ್ಲಿ ಇನ್ನಷ್ಟು ದಿನ ಮಳೆ ಸಾಧ್ಯತೆ: ಕರಾವಳಿಯಲ್ಲಿ ಕಟ್ಟೆಚ್ಚರ

    ‘ಒಂದು ನಿಗಮ ಹತ್ತಾರು ಕಾರ್ಯ..’ KSRTC ಪಾಲಿಗೆ ಸಂಭ್ರಮ.. ನಿಗಮದ ನೌಕರ ವೃಂದಕ್ಕೆ ಬಂಪರ್..

    KSRTC ನೇಮಕಾತಿ ಪರಿಪೂರ್ಣ; ಆಯ್ಕೆಯಾದ ಚಾಲಕ-ಕಂ-ನಿರ್ವಾಹಕರ ಸ್ಥಳ ನಿಯೋಜನೆಗೆ ಜೂನ್ 16 ರಿಂದ ಕೌನ್ಸೆಲಿಂಗ್

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ಒಂದು ದೇಶ, ಒಂದು ಚುನಾವಣೆ’ ಮಾದರಿಯಲ್ಲೇ ‘ಶಿಕ್ಷಣದಲ್ಲೂ ಏಕರೂಪ’? ಕೇಂದ್ರ ಸರ್ಕಾರದಿಂದ ಪ್ರಕ್ರಿಯೆ ಆರಂಭ!

    ಪಿಎಸ್‌ಐ ನೇಮಕಾತಿ ಅಕ್ರಮ, ಬಿಟ್ ಕಾಯಿನ್ ಹಗರಣಗಳಲ್ಲಿ ಅರಗ ಜ್ಞಾನೇಂದ್ರ ಪುತ್ರನ ಪಾತ್ರ? ಸಮಗ್ರ ತನಿಖೆಗೆ ರಮೇಶ್ ಬಾಬು ಆಗ್ರಹ

    ತೇಜೋವಧೆಗೆ ಸಂಚು ರೂಪಿಸಿದವರಿಗೆ ಕಾನೂನು ಮೂಲಕವೇ ಉತ್ತರ..! ರಮೇಶ್ ಬಾಬು ಅಸ್ತ್ರ

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    ಕಾಲ್ತುಳಿತ ದುರಂತ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಬಿಜೆಪಿ ಆಗ್ರಹ

    ರಾಜ್ಯದಲ್ಲಿ ಇನ್ನಷ್ಟು ದಿನ ತೀವ್ರ ಚಳಿ.. ಕನಿಷ್ಠ 5.6 ಡಿಗ್ರಿ ಸೆಲ್ಸಿಯಸ್‌ ತಾಪಮಾನ

    ಭಾರೀ ಮಳೆ ಹಿನ್ನೆಲೆ: ಕರವಾಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್​ ಅಲರ್ಟ್

  • ವೈವಿಧ್ಯ
    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    ತೂಕ ಇಳಿಸುವ ಔಷಧಿಗಳಿಂದ ಮೆದುಳಿನ ಮೇಲೆ ದುಷ್ಪರಿಣಾಮ..!

    ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    “ಈ ದೇಶದ ಸ್ವರೂಪ ಮತ್ತು ಸಂಸ್ಕೃತಿ ಹಿಂದೂ. ಆದ್ದರಿಂದ, ಇದು ಹಿಂದೂ ರಾಷ್ಟ್ರ”

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಋತುಬಂಧ ಸಮಯ: ಮಧ್ಯವಯಸ್ಸಿನ ಒತ್ತಡವು Alzheimer’s ಅಪಾಯವನ್ನು ಹೆಚ್ಚಿಸಬಹುದು

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ’50 ವರ್ಷಕ್ಕಿಂತ ಕಿರಿಯರಲ್ಲಿ ಕ್ಯಾನ್ಸರ್ ಪ್ರಮಾಣ ಹೆಚ್ಚಳ’: ಬೊಜ್ಜುತನದಂತಹ ಅಪಾಯಕಾರಿ ಅಂಶಗಳೇ ಕಾರಣ

    ‘ಪುರುಷರಿಗಿಂತ ಮಹಿಳೆಯರಲ್ಲಿ ಲಿಪೊಲಿಸಿಸ್ ಹೆಚ್ಚು ಪರಿಣಾಮಕಾರಿ’

    ಸಂತೋಷಕ್ಕಾಗಿ ಮಾತ್ರವಲ್ಲ, ದೈಹಿಕ-ಮಾನಸಿಕ ಆರೋಗ್ಯಕ್ಕಾಗಿ ಹದಿಹರೆಯದವರ ಹೋರಾಟ: ಸಂಶೋಧಕರು ಹೇಳೋದು ಹೀಗೆ

  • ಸಿನಿಮಾ
    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ಕಲ್ಯಾಣ್ ಹರೀಶ್ ಶಂಕರ್ ಅವರ ‘ಉಸ್ತಾದ್ ಭಗತ್ ಸಿಂಗ್’ ಚಿತ್ರಕ್ಕೆ ಪವರ್ ಸ್ಟಾರ್ ಪವನ್ ಸಾಥ್..

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ಶಿಲ್ಪಾ ಶೆಟ್ಟಿ ‘ಸುಖೀ’ ಬಗ್ಗೆ ಸಕತ್ ಕುತೂಹಲ

    50ನೇ ಹುಟ್ಟುಹಬ್ಬ ಸಂದರ್ಭ ತಮ್ಮ ಸಿನಿಪಯಣ, ಜೀವನಗಾಥೆಯನ್ನು ನೆನಪಿಸಿಕೊಂಡ ಶಿಲ್ಪಾ

    ಕಮಲ್ ಹಾಸನ್ ಕ್ಷಮೆ ಯಾಚಿಸದಿದ್ದರೆ ಕರ್ನಾಟಕದಲ್ಲಿ ಅವರ ಚಿತ್ರಗಳ ಪ್ರದರ್ಶನ ಇಲ್ಲ; KFCC

    ಕನ್ನಡಿಗರ ವಿರೋಧ ಕಟ್ಟಿಕೊಂಡ ‘ಥಗ್ ಲೈಫ್’ಗೆ ತಮಿಳುನಾಡಿನಲ್ಲೂ ಹೊಡೆತ?

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ರಾಜ್ಯದಲ್ಲಿ ಕಮಲ್ ‌ಹಾಸನ್ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು

    ರಾಜ್ಯದಲ್ಲಿ ಕಮಲ್ ‌ಹಾಸನ್ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು

    2026 ರ ತಮಿಳುನಾಡು ಚುನಾವಣೆಗೆ ಕಮಲ್ ಹಾಸನ್ ತಯಾರಿ: MNMಗೆ ಹೊಸ ಪದಾಧಿಕಾರಿಗಳ ನೇಮಕ

    ‘ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ’: ಕಮಲ್ ಹಾಸನ್

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ: 53,54,401 ರೂ. ಕಾಣಿಕೆ ಸಂಗ್ರಹ

    ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು? ಅಂಕಿತ ಹಾಕದ ರಾಜ್ಯಪಾಲರ ಬಗ್ಗೆ ಬೇಸರ; ರಾಜಭವನ ಚಲೋಗೆ ಅರ್ಚಕ ಸಮೂಹ ನಿರ್ಧಾರ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

    ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

    ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

    ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

    ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ; ಭಕ್ತಕೋಟಿ ಭವ್ಯ ಆಧ್ಯಾತ್ಮಿಕ ಸ್ವಾಗತ ನೀಡಿದ ಯೋಗಿ

    45 ದಿನಗಳಲ್ಲಿ 66 ಕೋಟಿಗೂ ಹೆಚ್ಚು ಆಸ್ತಿಕರಿಂದ ಪುಣ್ಯಸ್ನಾನ: ‘ವಸುಧೈವ ಕುಟುಂಬಕಂ’ ಘೋಷಣೆಗೆ ಸಾಕ್ಷಿಯಾದ ಮಹಾಕುಂಭಮೇಳ

    • ದೇಗುಲ ದರ್ಶನ
  • ವೀಡಿಯೊ
    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ಅಹಮದಾಬಾದ್: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನ: ಬೆಚ್ಚಿಬೀಳಿಸುತ್ತೆ ದುರಂತ Live VIDEO

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ವಿದೇಶಕ್ಕೆ ತೆರಳಿ ಸ್ವದೇಶದ ಬಗ್ಗೆ ಟೀಕಿಸುವ ನೀವು ಬೆಂಗಳೂರಿನ ಕಾಲ್ತುಳಿತ ಬಗ್ಗೆ ಮೌನವೇಕೆ? ಕಾಂಗ್ರೆಸ್ ಹೈಕಮಾಂಡ್ ಮುಂದೆ ‘ಬೆಂಕಿ ಚೆಂಡು’ ಆದ ಶೋಭಾ

    ವಿದೇಶಕ್ಕೆ ತೆರಳಿ ಸ್ವದೇಶದ ಬಗ್ಗೆ ಟೀಕಿಸುವ ನೀವು ಬೆಂಗಳೂರಿನ ಕಾಲ್ತುಳಿತ ಬಗ್ಗೆ ಮೌನವೇಕೆ? ಕಾಂಗ್ರೆಸ್ ಹೈಕಮಾಂಡ್ ಮುಂದೆ ‘ಬೆಂಕಿ ಚೆಂಡು’ ಆದ ಶೋಭಾ

    ಕಮಲ್ ಹಾಸನ್ ಕ್ಷಮೆ ಯಾಚಿಸದಿದ್ದರೆ ಕರ್ನಾಟಕದಲ್ಲಿ ಅವರ ಚಿತ್ರಗಳ ಪ್ರದರ್ಶನ ಇಲ್ಲ; KFCC

    ಕನ್ನಡಿಗರ ವಿರೋಧ ಕಟ್ಟಿಕೊಂಡ ‘ಥಗ್ ಲೈಫ್’ಗೆ ತಮಿಳುನಾಡಿನಲ್ಲೂ ಹೊಡೆತ?

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

    8 ವರ್ಷಗಳ ರಣಬೇಟೆ; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ IPL ಕಿರೀಟ

    IPL ಚಾಂಪಿಯನ್ RCBಗಷ್ಟೇ ಅಲ್ಲ, ರನ್ನರ್ ಅಪ್ ಪಂಜಾಬ್, ಕ್ವಾಲಿಫೈಯರ್ ಆಡಿದ ತಂಡಗಳಿಗೂ ಕೋಟಿ-ಕೋಟಿ ಪುರಸ್ಕಾರ

    ತವರಿನಲ್ಲಿ RCB ಕಳಪೆ ಪ್ರದರ್ಶನ; ಬೆಂಗಳೂರು ಅಭಿಮಾನಿಗಳಿಗೆ ನಿರಾಸೆ

    ಕೊನೆಗೂ IPL ಗೆದ್ದ RCB ; ‘ಗೆಲುವು ಅದ್ಭುತ’ ಎಂದ ವಿರಾಟ್ ಕೊಹ್ಲಿ

No Result
View All Result
UdayaNews
No Result
View All Result
Home ಪ್ರಮುಖ ಸುದ್ದಿ

ಬಗರ್ ಹುಕುಂ ಸಾಗುವಳಿ ಮತ್ತು ಮನೆಗಳಿಗೆ ಹಕ್ಕುಪತ್ರ ನೀಡಿಕೆಗೆ ಕ್ರಮ: ಡಿಸಿ

by Udaya News
March 21, 2021
in ಪ್ರಮುಖ ಸುದ್ದಿ, ರಾಜ್ಯ
1 min read
0
ಬಗರ್ ಹುಕುಂ ಸಾಗುವಳಿ ಮತ್ತು ಮನೆಗಳಿಗೆ ಹಕ್ಕುಪತ್ರ ನೀಡಿಕೆಗೆ ಕ್ರಮ: ಡಿಸಿ
Share on FacebookShare via: WhatsApp

ಚನ್ನಗಿರಿ ತಾಲ್ಲೂಕು ಮಾವಿನಹೊಳೆಯಲ್ಲಿ ಡಿಸಿ ಗ್ರಾಮ ವಾಸ್ತವ್ಯ ಬಗರ್ ಹುಕುಂ ಸಾಗುವಳಿ ಮತ್ತು ಮನೆಗಳಿಗೆ ಹಕ್ಕುಪತ್ರ ನೀಡಿಕೆಗೆ ಕ್ರಮ..

ದಾವಣಗೆರೆ: ಬಹುದಿನಗಳಿಂದ ಸಿಗದ ಸರ್ಕಾರಿ ಸೌಲಭ್ಯ ಮತ್ತು ಸಮಸ್ಯೆಗಳ ಪರಿಹಾರಕ್ಕಾಗಿ ಕಾದು ಕುಳಿತಿದ್ದ ಗ್ರಾಮಸ್ಥರಲ್ಲಿ ಪರಿಹಾರದ ನಿರೀಕ್ಷೆ ಮತ್ತು ಭರವಸೆಯ ಭಾವ ಮೂಡಿತ್ತು. ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ಸಕಲ ರೀತಿಯಲ್ಲೂ ಸಜ್ಜುಗೊಂಡು ಶೋಭಿತವಾಗಿದ್ದ ಗ್ರಾಮಗಳಲ್ಲಿ ಹಬ್ಬದ ವಾತಾವರಣವಿತ್ತು. ಶನಿವಾರದಂದು ಚನ್ನಗಿರಿ ತಾಲ್ಲೂಕಿನ ತಿಪ್ಪಗೊಂಡನಹಳ್ಳಿ ಮತ್ತು ರಾಜಗೊಂಡನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ನೇತೃತ್ವದ ಅಧಿಕಾರಿಗಳ ತಂಡದೊಂದಿಗೆ ಶಾಸಕರಾದ ಕೆ.ಮಾಡಾಳ್ ವಿರೂಪಾಕ್ದಪ್ಪನವರು ಸಹ ಸಾಥ್ ನೀಡಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಸಂಪನ್ನಗೊಳಿಸಿದರು.

ಮೊದಲಿಗೆ ಮಲ್ಲಿಗೆರೆಯಲ್ಲಿ ಗ್ರಾಮ ವಾಸ್ತವ್ಯದ ಉದ್ಘಾಟನೆಯನ್ನು ಚನ್ನಗಿರಿ ಕ್ಷೇತ್ರದ ಶಾಸಕರು ಹಾಗೂ ಕೆಎಸ್‍ಡಿಎಲ್ ಅಧ್ಯಕ್ಷರಾದ ಮಾಡಾಳ್ ವಿರೂಪಾಕ್ಷಪ್ಪ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿ.ಪಂ ಸಿಇಓ ಡಾ.ವಿಜಯ ಮಹಾಂತೇಶ ದಾನಮ್ಮನವರ್, ಜಿ.ಪಂ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರ ನಾಯ್ಕ ಸೇರಿದಂತೆ ಮತ್ತಿತರ ಗಣ್ಯರು ನೆರವೇರಿಸಿದರು.

RelatedPosts

KSRTCಯಲ್ಲಿ 8 ವರ್ಷಗಳ ಬಳಿಕ ನೇಮಕಾತಿ; 2000 ಚಾಲಕ-ಕಂ- ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ

ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಮರಗಳು ಉರುಳಿದ ಹಿನ್ನೆಲೆಯಲ್ಲಿ ಸಂಚಾರ ಅಡಚಣೆ

ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

ಈ ವೇಳೆ ಶಾಸಕರು ಮಾತನಾಡಿ, ತಿಪ್ಪಗೊಂಡನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಮಲ್ಲಿಗೆರೆಯ ಅನೇಕ ಗ್ರಾಮಸ್ಥರು ಸುಮಾರು ವರ್ಷಗಳಿಂದ ಬಗರ್‍ಹುಕುಂ ಸಾಗುವಳಿ ಮಾಡುತ್ತಿದ್ದು, ಇವರಿಗೆ ಹಕ್ಕು ಪತ್ರ ನೀಡಿಲ್ಲ. ಯಾವಾಗ ತಮ್ಮನ್ನು ಅರಣ್ಯ ಇಲಾಖೆಯವರು, ಪೊಲೀಸರು ಒಕ್ಕಲೆಬ್ಬಿಸುತ್ತಾರೋ ಎಂಬ ಭಯದಲ್ಲಿ ಜನರು ಇದ್ದಾರೆ. ಇವರಿಗೆ ಹಕ್ಕು ಪತ್ರ ನೀಡಿದಲ್ಲಿ ನೆಮ್ಮದಿಯಿಂದ ಬದುಕುತ್ತಾರೆ.

ಲಂಬಾಣಿ, ಕುರುಬ, ಲಿಂಗಾಯತ, ಪ್ರವರ್ಗ-1 ಮತ್ತು ಮುಸ್ಲಿಂ ಸಮುದಾಯಕ್ಕೆ ಸೇರಿದ ಒಟ್ಟು 149 ಜನರು ಹಕ್ಕು ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ಇದು ಗೋಮಾಳವಾಗಿದ್ದು ಅರಣ್ಯ ಇಲಾಖೆಯವರು ಇಲ್ಲಿ ಅಕೇಶಿಯಾ ಇನ್ನಿತರೆ ಗಿಡ ಮರ ಬೆಳೆದು ತಮ್ಮ ಇಲಾಖೆಗೆ ಸೇರಿಸಿಕೊಂಡಿದ್ದು ಈಗ ಇದು ಮೈನರ್ ಅರಣ್ಯ ಇಲಾಖೆಗೆ ಸೇರಿದೆ. ಇವರಿಗೆ ಹಕ್ಕು ಪತ್ರ ನೀಡಲು ಕೇಂದ್ರದ ನೀತಿಯನ್ವಯ ದಾಖಲಾತಿಗಳನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಕೇಳುತ್ತಿದ್ದಾರೆ ಎಂದರು.

ಸುಮಾರು 112 ವಯೋಮಾನದ ರಾಮಾನಾಯ್ಕ ಎಂಬ ವಯೋವೃದ್ದರು ಮೊದಲು ಇಲ್ಲಿ ಊರು ಇತ್ತು ಎಂದು ದಾಖಲೆ ನೀಡಿದ್ದಾರೆ. ಇದರ ಆಧಾರದ ಮೇಲೆ ಹಕ್ಕು ಪತ್ರ ನೀಡಬೇಕೆಂದರು. ಈ ಭಾಗದಲ್ಲಿ ಸುಮಾರು 68 ಜನರು ಮನೆ ಕಟ್ಟಿಕೊಂಡು ಹಲವಾರು ವರ್ಷಗಳಿಂದ ವಾಸಿಸುತ್ತಿದ್ದಾರೆ. ಈ ಮನೆಗಳು ಕೂಡ ಅರಣ್ಯ ವ್ಯಾಪ್ತಿಯಲ್ಲಿ ಬರಲಿವೆ ಎಂಬ ಕಾರಣಕ್ಕೆ ಈ ಮನೆಗಳಿಗೆ ಇದುವರೆಗೆ ಖಾತೆ ನೀಡಿಲ್ಲ. ಜಿಲ್ಲಾಧಿಕಾರಿಗಳಿಗೆ ಇದನ್ನು ಡಿನೋಟಿಫೈ ಮಾಡುವ ಅಧಿಕಾರ ಇದ್ದು, ಹಿರಿಯರ ದಾಖಲೆಗಳನ್ನು ಕೇಳಿಕೊಂಡು ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡಿ ಇವರಿಗೆ ಇ-ಸ್ವತ್ತು ಆಗುವಂತೆ ಸಹಕರಿಸಬೇಕೆಂದರು.

ಮನೆ ಮನೆಗೆ ಕುಡಿಯುವ ನೀರು ಒದಗಿಸುವ ಜಲ ಜೀವನ್ ಮಿಷನ್ ಯೋಜನೆಯಡಿ ನಲ್ಲಿಗೆ ಮೀಟರ್ ಹಾಕಲಾಗುತ್ತಿದೆ. ತೋಟಗಳಿಗೆ ಕಾಡಾನೆ ಮತ್ತು ಇತರೆ ಕಾಡು ಪ್ರಾಣಿಗಳು ನುಗ್ಗಿ ಬೆಳೆ ಹಾನಿಯಾಗದಂತೆ ಕಾಡು ಪ್ರಾಣಿ ತಡೆ ಯೋಜನೆಗೆ ಈಗಾಗಲೇ ಟೆಂಡರ್ ಆಗಿದೆ. ಹಾಗೂ ತಿಪ್ಪನಗೊಂಡನಹಳ್ಳಿ ಮತ್ತು ರಾಜಗೊಂಡನಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಅನೇಕ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಗ್ರಾಮಸ್ಥರು ಮನೆ ಬಾಗಿಲಿಗೆ ಸೌಲಭ್ಯ ಒದಗಿಸುವ ಈ ವಿನೂತನ ಕಾರ್ಯಕ್ರಮವಾದ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾತನಾಡಿ, ಜನರಿಗೆ ಸರ್ಕಾರ ನೀಡಿರುವ ಸೌಲಭ್ಯಗಳು ಯಾವುದೇ ಮಧ್ಯವರ್ತಿಗಳು ಮತ್ತು ಏಜೆಂಟರ ಹಾವಳಿ ಇಲ್ಲದೇ ಹಾಗೂ ಯಾವುದೇ ಅಡೆತಡೆ ಇಲ್ಲದೇ ಸಿಗುವಂತಾಗಬೇಕು. ಅನಗತ್ಯವಾಗಿ ತಾಲ್ಲೂಕು ಮತ್ತು ಜಿಲ್ಲೆಯ ಕಚೇರಿಗಳಿಗೆ ಜನರು ಅಲೆದಾಡುವುದನ್ನು ತಪ್ಪಿಸಲು ಸರ್ಕಾರ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಗಳ ಕಡೆಗೆ ಎಂಬ ವಿನೂತನ ಮತ್ತು ಅತ್ಯುತ್ತಮವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ನಾನು, ಸಿಇಓ, ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಈ ಕ್ಷೇತ್ರದ ಜನಪ್ರಿಯ ಶಾಸಕರ ನಡೆ ಜನರ ಕಡೆಗೆ ಇದೆ. ನಿಮ್ಮ ನಿರೀಕ್ಷೆಯನ್ನು ಹುಸಿಗೊಳಿಸುವುದಿಲ್ಲ. ಜಿಲ್ಲೆಯಲ್ಲಿ ಜನಪ್ರತಿನಿಧಿಗಳ, ಶಾಸಕರ ಪ್ರೋತ್ಸಾಹ ಮತ್ತು ಬೆಂಬಲ ಉತ್ತಮವಾಗಿದೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಮನ್ವಯದಲ್ಲಿ ಅಭಿವೃದ್ದಿ ಕೆಲಸಗಳಾಗುತ್ತಿವೆ ಎಂದರು.

ಸರ್ಕಾರದಿಂದ ನೀಡುವ ವಿವಿಧ ಪಿಂಚಣಿ ಮತು ವೇತನವನ್ನು ಅನೇಕರು ಪಡೆಯುತ್ತಿದ್ದು, ಇನ್ನೂ ಕೆಲವರು ಅವಕಾಶ ವಂಚಿತರಾಗಿದ್ದರು. ಅಂತಹವರಿಂದ ಖುದ್ದು ಅಧಿಕಾರಿಗಳೇ ಅರ್ಜಿ ಪಡೆದು ಸೌಲಭ್ಯವನ್ನು ಇಂದು ಅವರಿಗೆ ವಿತರಿಸಲಾಗುತ್ತಿದೆ. ಮಾವಿನಹೊಳೆಯಲ್ಲಿ ಇಂದು ಹೊಸದಾಗಿ 115 ಜನರಿಗೆ ಸೌಲಭ್ಯ ವಿತರಣೆ ಮಾಡಲಾಗುತ್ತಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಮತ್ತು ಅಡೆತಡೆ ಇಲ್ಲದೇ ಜಿಲ್ಲಾಡಳಿತವೇ ತಮ್ಮ ಮನೆ ಬಾಗಿಲಿಗೆ ಸೌಲಭ್ಯ ನೀಡಲು ಮತ್ತು ಸಮಸ್ಯೆ ಆಲಿಸಲು ಮುಂದಾಗಿರುವ ಈ ಗ್ರಾಮವಾಸ್ತವ್ಯ ಕಾರ್ಯಕ್ರಮದ ಪ್ರಯೋಜನವನ್ನು ಅರ್ಹರೆಲ್ಲರೂ ಪಡೆಯಬೇಕು. ಉಳ್ಳವರು ಮನೆಯ ಯಜಮಾನ ತೀರಿದ ತಕ್ಷಣ ತಮ್ಮ ಹೆಸರಿಗೆ ಖಾತೆ ಮಾಡಿಸುತ್ತಾರೆ. ಆದರೆ ಬಡವರು, ಅರಿವಿನ ಕೊರತೆ ಇರುವವರು ಮರಿ ಮಕ್ಕಳು ಬಂದರೂ ಪೌತಿ ಖಾತೆ ಬದಲಾವಣೆ ಮಾಡಿಕೊಂಡಿಲ್ಲ. ಈ ಭಾಗದಲ್ಲಿ ಇಂತಹ 13 ಪೌತಿ ಖಾತೆಗಳ ಪೈಕಿ 10 ಖಾತೆಯನ್ನು ವಿಲೇವಾರಿ ಮಾಡಲಾಗಿದೆ ಎಂದರು.

ಅರಣ್ಯ ಹಕ್ಕುಗಳಿಗೆ ಸಂಬಂಧಿಸಿದಂತೆ ಬಹಳಷ್ಟು ಕೆಲಸ ಆಗಬೇಕಿದ್ದು, ಇಲ್ಲಿನ 68 ಮನೆಗಳಿಗೆ ಸಂಬಂಧಿಸಿದಂತೆ ಪ್ರಕರಣ ಉಪವಿಭಾಗಾಧಿಕಾರಿಗಳ ಬಳಿ ಇದ್ದು ಈ ಬಗ್ಗೆ ಡಿಸಿಎಫ್ ರವರು ಎಸಿಎಫ್‍ರವರಿಗೆ ಸೂಚನೆ ನೀಡಿ ಪರಿಶೀಲಿಸಲು ತಿಳಿಸಿದ್ದೇನೆ. ಬಹಳಷ್ಟು ವರ್ಷಗಳ ಸಮಸ್ಯೆಗಳನ್ನು ಪರಿಹರಿಸುವ ವೇದಿಕೆಯಾಗಿ ಗ್ರಾಮವಾಸ್ತವ್ಯ ಕೆಲಸ ಮಾಡುತ್ತಿರುವುದು ವಿಶಿಷ್ಟವಾಗಿದೆ. ಸ್ಮಶಾನ, ಮನೆ, ನಿವೇಶನಕ್ಕಾಗಿ ಅರ್ಜಿಗಳು ಬಂದಿದ್ದು, ಇಲ್ಲಿನ ಶಾಸಕರು ಸಹ ಅತ್ಯಂತ ಉತ್ಸುಕತೆಯಿಂದ, ಆಸಕ್ತಿಯಿಂದ ಕೆಲಸ ಮಾಡುವ ಮೂಲಕ ನಮಗೆ ಬೆಂಬಲವಿತ್ತಿದ್ದು ಎಲ್ಲ ಅಧಿಕಾರಿಗಳು ಶ್ರದ್ದೆಯಿಂದ ಕೆಲಸ ಮಾಡುತ್ತೇವೆ ಎಂದರು.

ಗ್ರಾಮದ ಮುಖಂಡರು ಮಾತನಾಡಿ, ಅರಣ್ಯ ವ್ಯಾಪ್ತಿಯಲ್ಲಿವೆ ಎನ್ನಲಾಗಿರುವ 68 ಮನೆಗಳಿಗೆ ಹಕ್ಕು ಪತ್ರ ನೀಡಲು ಹಿರಿಯ ರಾಮಾನಾಯ್ಕರಿಂದ ಸೋಮವಾರ ಹೇಳಿಕೆ ಪಡೆಯಲು ಶಾಸಕರು ಸೂಚಿಸಿರುತ್ತಾರೆ. ಆದರೆ ಇದು 1978 ರ ಪೂರ್ವದ ಪ್ರಕರಣ ಆಗಿರುವುದರಿಂದ ಕಡತ ಅಡೆತಡೆರಹಿತವಾಗಿದೆ. ಹಕ್ಕುಪತ್ರವನ್ನು ತಕ್ಷಣವೇ ನೀಡಬಹುದೆಂದು ಸಲಹೆ ನೀಡಿದರು.

ಜಿ.ಪಂ ಸಿಇಓ ವಿಜಯ ಮಹಾಂತೇಶ ದಾನಮ್ಮನವರ್ ಮಾತನಾಡಿ, ಆಡಳಿತ ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಬಹಳಷ್ಟು ಸೌಲಭ್ಯಗಳು ಆನ್‍ಲೈನ್ ಆಗಿದ್ದರೂ ಸಹ ಜನರು ತಾಲ್ಲೂಕು ಮತ್ತು ಜಿಲ್ಲಾಡಳಿತದ ಕಚೇರಿಗಳಿಗೆ ಅಲೆಯುವುದು ತಪ್ಪಿಲ್ಲ. ಜನರು ಅನಾವಶ್ಯಕವಾಗಿ ಕಚೇರಿಗಳಿಗೆ ಅಲೆದಾಡುವುದು ಹಾಗೂ ಮಧ್ಯವರ್ತಿಗಳ ಹಾವಳಿ ತಪ್ಪಿಸುವ ಉದ್ದೇಶದಿಂದ ಸರ್ಕಾರ, ಜಿಲ್ಲಾಧಿಕಾರಿಗಳ ತಂಡವೇ ಗ್ರಾಮಕ್ಕೆ ಬಂದು ಗ್ರಾಮವಾಸ್ತವ್ಯದಂತಹ ಉತ್ತಮ ಕಾರ್ಯಕ್ರಮ ತಂದಿದ್ದು, ಇಲ್ಲಿ ಜನರ ಪ್ರಸ್ತಾವಿತ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿ ಶೀಘ್ರ ಪರಿಹಾರ ಮತ್ತು ಅರ್ಹರಿಗೆ ಸೌಲಭ್ಯವನ್ನು ತಕ್ಷಣವೇ ನೀಡಲಾಗುವುದು. ಶಾಸಕರು ಹೇಳಿದ 68 ಮನೆಗಳ ಕುರಿತಂತೆ ಸಂಪೂರ್ಣ ಮಾಹಿತಿ ಪಡೆದು ಡಿನೋಟಿಫೈ ಮಾಡುವ ಬಗ್ಗೆ ತುರ್ತಾಗಿ ಕ್ರಮ ಕೈಗೊಳ್ಳುತ್ತೇವೆ ಎಂದರು.

2020-21 ನೇ ಸಾಲಿನಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಚನ್ನಗಿರಿಗೆ ಇದ್ದ ಗುರಿ 17 ಆದರೂ 32 ಅರ್ಜಿಗಳನ್ನು ಗುರುತಿಸಿ ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಕಳುಹಿಸಿಕೊಡಲಾಗಿದೆ. 2020-21 ನೇ ಸಾಲಿನಲ್ಲಿ ನರೇಗಾ ಯೋಜನೆಯಡಿ 11 ಸಾವಿರ ಮಾನವ ದಿನಗಳ ಸೃಜನೆ ಗುರಿ ಪೂರ್ಣಗೊಂಡಿದ್ದು ಮುಂದಿನ ಸಾಲಿಗೆ 344 ವೈಯಕ್ತಿಕ ಕಾಮಗಾರಿ ಬೇಡಿಕೆ ಇದೆ. ಹಾಗೂ ದುಡಿಯೋಣ ಬಾರಾ ಎಂಬ ಕಾರ್ಯಕ್ರಮದಡಿ ಸತತವಾಗಿ 60 ದಿನಗಳ ಕೂಲಿಗೆ ರೂ.16500 ವೇತನವನ್ನು ಜೂನ್ ವೇಳೆಗೆ ನೀಡಲಾಗುವುದು. ಇದರಿಂದ ಮಕ್ಕಳ ಶಿಕ್ಷಣಕ್ಕೆ ಸಹಾಯವಾಗಲಿದ್ದು ಗ್ರಾಮಸ್ಥರು ಇದರ ಸದುಪಯೋಗ ಪಡೆಯಬೇಕೆಂದರು. ಸ್ವಚ್ಚ ಭಾರತ್ ಯೋಜನೆಯಡಿ ಘನ ಮತ್ತು ದ್ರವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಮನೆ ಮನೆ ಬಾಗಿಲಿಗೆ ವಾಹನದ ಮೂಲಕ ದ್ರವ ಮತ್ತು ಘನ ತ್ಯಾಜ್ಯಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ತ್ಯಾಜ್ಯ ಘಟಕದಲ್ಲಿ ರಿಸೈಕಲ್ ಮಾಡಿ ಮಾಲಿನ್ಯ ತಡೆ ಉದ್ದೇಶದಿಂದ ತ್ಯಾಜ್ಯ ವಿಲೇವಾರಿ ಘಟಕಗಳನ್ನು ನಿರ್ವಹಣೆ ಮಾಡಲಾಗುತ್ತಿದ್ದು ಜನರು ಇದಕ್ಕೆ ಸಹಕರಿಸಬೇಕು. ಜನಾಂದೋಲನದಿಂದ ಮಾತ್ರ ಇದು ಸಾಧ್ಯ ಎಂದ ಅವರು ಸ್ವಚ್ಚ ಭಾರತ್ ಯೋಜನೆಯಡಿ ಶೌಚಾಲಯ, ಜಲಜೀವನ್ ಮಿಷನ್ ಅಡಿ ಮನೆ ಮನೆಗೆ ಕುಡಿಯುವ ನೀರು ನೀಡುವ ಕಾಮಗಾರಿಗಳು ಸಹ ಪ್ರಗತಿಯಲ್ಲಿದೆ ಎಂದರು.

ಸೌಲಭ್ಯ ವಿತರಣೆ ವಿವರ: ತಿಪ್ಪಗೊಂಡನಹಳ್ಳಿ ಮತ್ತು ರಾಜಗೊಂಡನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಗ್ರಾಮಸ್ಥರಿಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಿಮಿತ್ತ ಸಂಧ್ಯಾ ಸುರಕ್ಷಾ ಯೋಜನೆ, ವೃದ್ದಾಪ್ಯ, ವಿಧವಾ ವೇತನ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಯಡಿ ಒಟ್ಟು 115 ಜನರಿಗೆ ಸೌಲಭ್ಯ ವಿತರಣೆ ಮಾಡಲಾಯಿತು. 10 ಪೌತಿ ಖಾತೆ ವಿಲೇವಾರಿ. ರಾಜಗೊಂಡನಳ್ಳಿ ಸರ್ವೇ ನಂ.2 ರಲ್ಲಿ 2 ಎಕರೆ ಸ್ಮಶಾನ ಉದ್ದೇಶಕ್ಕೆ ಭೂಮಿ ಕಾಯ್ದಿರಿಸಲಾಗಿದೆ. ದಂಡಿಗೇನಹಳ್ಳಿ ಸರ್ವೇ ನಂ 7 ರಲ್ಲಿ 1 ಎಕರೆ ಮತ್ತು ಮಾವಿನಹೊಳೆ ಸರ್ವೇ ನಂ 10 ರಲ್ಲಿ 2 ಎಕರೆ ಜಮೀನು ಸ್ಮಶಾನಕ್ಕೆ ಮೀಸಲು. 16 ಜನರಿಗೆ ಅತಿವೃಷ್ಟಿ ಪರಿಹಾರ ವಿತರಣೆ ಮಾಡಲಾಯಿತು.

ಚನ್ನಗಿರಿ ತಾಲ್ಲೂಕಿನ ತಿಪ್ಪಗೊಂಡನಹಳ್ಳಿ ಮತ್ತು ರಾಜಗೊಂಡನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಮಲ್ಲಿಗೆರೆ, ಲಕ್ಷ್ಮೀಸಾಗರ, ಮಹಾತ್ಮಾಗಾಂಧಿನಗರ, ರಾಜಗೊಂಡನಹಳ್ಳಿ, ಟಿ,ಗೊಲ್ಲರಹಟ್ಟಿ, ದಿಗ್ಗೇನಹಳ್ಳಿ, ರೊಪ್ಪದಹಟ್ಟಿ, ದಂಡಿಗೇನಹಳ್ಳಿಗಳಿಗೆ ಶಾಸಕರು ಹಾಗೂ ಜಿಲ್ಲಾಧಿಕಾರಿಗಳ ತಂಡ ಭೇಟಿ ನೀಡಿ, ಜನರಿಂದ ಅರ್ಜಿಗಳನ್ನು ಸ್ವೀಕರಿಸಿ, ಫಲಾನುಭವಿಗಳಿಗೆ ಮಾವಿನಹೊಳೆಯಲ್ಲಿ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು. ಹಾಗೂ ಕೊರೊನಾ ನಿಯಂತ್ರಣಕ್ಕಾಗಿ ಎಲ್ಲರೂ ಮಾಸ್ಕ್, ಸಾಮಾಜಿಕ ಅಂತರ ಮತ್ತು ಲಸಿಕೆಯನ್ನು ಹಾಕಿಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು.

ಜಿ.ಪಂ ಸದಸ್ಯೆ ಮಂಜುಳಾ ಟಿ.ವಿ.ರಾಜು ಮಾತನಾಡಿ, ಈ ಭಾಗದಲ್ಲಿ ಶಾಸಕರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಹಕಾರದೊಂದಿಗೆ ಉತ್ತಮ ಅಭಿವೃದ್ದಿ ಕಾರ್ಯಗಳು ಆಗಿವೆ. ಇನ್ನೂ ಹೆಚ್ಚಿನ ಅಭಿವೃದ್ದಿ ಕಾರ್ಯಗಳು ಆಗಲಿ ಎಂದು ಆಶಿಸಿದರು.
ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ಜಿಲ್ಲಾಡಳಿತ ಅಧಿಕಾರಿಗಳ ತಂಡದ ಪಯಣ : ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರ ನೇತೃತ್ವದಲ್ಲಿ ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ಅಧಿಕಾರಿಗಳು ದಾವಣಗೆರೆಯ ಜಿಲ್ಲಾಡಳಿತ ಕಚೇರಿಯಿಂದ ಚನ್ನಗಿರಿಯ ಮಾವಿನಹೊಳೆ ಗ್ರಾಮ ವಾಸ್ತವ್ಯಕ್ಕೆ ಆಗಮಿಸಿದರು.

ತಳಿರು-ತೋರಣದಿಂದ ಸಿಂಗಾರಗೊಂಡಿದ್ದ ಗ್ರಾಮಗಳು : ಗ್ರಾಮ ವಾಸ್ತವ್ಯದ ನಿಮಿತ್ತ ತಿಪ್ಪಗೊಂಡನಹಳ್ಳಿ ಮತ್ತು ರಾಜಗೊಂಡನಹಳ್ಳಿ ವ್ಯಾಪ್ತಿಯ ಗ್ರಾಮಗಳು ತಳಿರು-ತೋರಣಗಳಿಂದ ಸಿಂಗಾರಗೊಂಡು ಹಬ್ಬದಂತೆ ಸಂಭ್ರಮಿಸಿದ ದೃಶ್ಯ ಕಂಡುಬಂದಿತು. ಕಾರ್ಯಕ್ರಮದಲ್ಲಿ ಜಿ.ಪಂ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರ ನಾಯ್ಕ, ಜಿ.ಪಂ ಸದಸ್ಯರಾದ ಯಶೋಧಮ್ಮ ಮರುಳಪ್ಪ, ಚನ್ನಗಿರಿ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಕವಿತಾ, ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ShareSendTweetShare
Previous Post

ಕಲ್ಯಾಣ ಕರ್ನಾಟಕದಲ್ಲಿ ಜ್ಯುವೆಲ್ಲರಿ ಪಾಕ್೯ ಪ್ರಾರಂಭ

Next Post

ಬಿಎಸ್‌ಎಫ್ ಮಹಿಳಾ ಸಾಧಕರ ದಿನಾಚರಣೆ; ಸಾಂಸ್ಕೃತಿಕ ಸಂಭ್ರಮ

Related Posts

KSRTCಯಲ್ಲಿ 8 ವರ್ಷಗಳ ಬಳಿಕ ನೇಮಕಾತಿ; 2000 ಚಾಲಕ-ಕಂ- ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ
Focus

KSRTCಯಲ್ಲಿ 8 ವರ್ಷಗಳ ಬಳಿಕ ನೇಮಕಾತಿ; 2000 ಚಾಲಕ-ಕಂ- ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ

June 17, 2025 06:06 PM
ಶಿರಾಡಿ ಹೆದ್ದಾರಿ ಉನ್ನತೀಕರಣ: ಕೇಂದ್ರಕ್ಕೆ ಸಚಿವ ಸಿ .ಸಿ. ಪಾಟೀಲರ ಅಭಿನಂದನೆ
Focus

ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಮರಗಳು ಉರುಳಿದ ಹಿನ್ನೆಲೆಯಲ್ಲಿ ಸಂಚಾರ ಅಡಚಣೆ

June 17, 2025 09:06 AM
ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ
Focus

ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

June 17, 2025 02:06 AM
ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ
Focus

ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

June 16, 2025 01:06 PM
ಕೃಷಿ ಕಾಯ್ದೆ; ಪ್ರಧಾನಿ ಮೋದಿಗೆ ಸೋನಿಯಾ ಪಾಠ
Focus

ಸೋನಿಯಾ ಗಾಂಧಿ ಆರೋಗ್ಯ ಸ್ಥಿರ: ತೀವ್ರ ನಿಗಾದಲ್ಲಿ ಚಿಕಿತ್ಸೆ

June 16, 2025 01:06 PM
ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ
Focus

ಕರಾವಳಿಯಲ್ಲಿ ಮಳೆ ಅವಾಂತರ; ಚರಂಡಿಗೆ ಬಿದ್ದು ಮಗು ಸಾವು

June 16, 2025 09:06 AM

Popular Stories

  • ‘ಒಂದು ನಿಗಮ ಹತ್ತಾರು ಕಾರ್ಯ..’ KSRTC ಪಾಲಿಗೆ ಸಂಭ್ರಮ.. ನಿಗಮದ ನೌಕರ ವೃಂದಕ್ಕೆ ಬಂಪರ್..

    KSRTC ನೇಮಕಾತಿ ಪರಿಪೂರ್ಣ; ಆಯ್ಕೆಯಾದ ಚಾಲಕ-ಕಂ-ನಿರ್ವಾಹಕರ ಸ್ಥಳ ನಿಯೋಜನೆಗೆ ಜೂನ್ 16 ರಿಂದ ಕೌನ್ಸೆಲಿಂಗ್

    0 shares
    Share 0 Tweet 0
  • ಅಹ್ಮದಾಬಾದ್ ಬಳಿ ಭೀಕರ ವಿಮಾನ ಅಪಘಾತ; ಸಂಸದರೂ ಸೇರಿದಂತೆ 240ಕ್ಕೂ ಹೆಚ್ಚು ಪ್ರಯಾಣಿಕರು ಇದ್ದ ಶಂಕೆ

    0 shares
    Share 0 Tweet 0
  • ಅಹಮದಾಬಾದ್: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನ: ಬೆಚ್ಚಿಬೀಳಿಸುತ್ತೆ ದುರಂತ Live VIDEO

    0 shares
    Share 0 Tweet 0
  • ಕಾನೂನು ವಿವಿಯಲ್ಲಿ ಪರೀಕ್ಷೆ ಅಕ್ರಮಕ್ಕೆ ಅವಕಾಶ ಇಲ್ಲ; ಮತ್ತಷ್ಟು ಬಿಗಿ ಕ್ರಮ ಎಂದ ವಿಸಿ

    0 shares
    Share 0 Tweet 0
  • ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In