Saturday, December 27, 2025
Contact Us
UdayaNews
  • ಪ್ರಮುಖ ಸುದ್ದಿ
    VIDEO: ವಿಧಾನಸೌಧಕ್ಕೆ ಕನ್ನಡದ ರಂಗು.. ರಾಜ್ಯೋತ್ಸವ ಆಕರ್ಷಣೆ..

    ತಾಂಡ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ‘ನೆಮ್ಮದಿ’ ಗ್ಯಾರೆಂಟಿ

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೊಹಲಕಾರಿ ಸಂಗತಿಗಳು ಸೋರಿಕೆ.

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೊಹಲಕಾರಿ ಸಂಗತಿಗಳು ಸೋರಿಕೆ.

    ಢಾಕಾ ಸಮೀಪ ಭೀಕರ ಅಪಘಾತ; 17 ಮಂದಿ ದುರ್ಮರಣ

    ಬೈಕ್’ಗೆ ಟಿಪ್ಪರ್ ಲಾರಿ ಡಿಕ್ಕಿ; ನಾಲ್ವರು ಯುವಕರ ಸಾವು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಮೈಸೂರು ಅರಮನೆ ಮುಂಭಾಗ ನೈಟ್ರೋಜನ್ ಗ್ಯಾಸ್ ಸಿಲಿಂಡರ್ ಸ್ಫೋಟ; ಓರ್ವ ಸಾವು

    ‘ಮಿಲ್ಲೆಟ್ ಮಾಲ್’: ಮಲ್ಲೇಶ್ವರಂನಲ್ಲಿ ಬೆಂಗ್ಳೂರು ಮಂದಿಗೆ ಸಿಗುತ್ತಿದೆ ‘ಸಿರಿಧಾನ್ಯಗಳ’ ರಸದೂಟ

    ರಾಜ್ಯದ ಮಕ್ಕಳ ಭವಿಷ್ಯ ಬರೆಯಬೇಕೆಂದರೆ ಎನ್ ಇಪಿ ಜಾರಿಯಾಗಬೆಕು

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಭೂ ಪರಿವರ್ತನೆ ಈಗ ಸರಳ; ಸಿಎಂ ಸಿದ್ದರಾಮಯ್ಯ

    ನಾಡಿನೆಲ್ಲೆಡೆ ಕ್ರಿಸ್ಮಸ್ ಸಡಗರ; ಚರ್ಚಿನ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

    ನಾಡಿನೆಲ್ಲೆಡೆ ಕ್ರಿಸ್ಮಸ್ ಸಡಗರ; ಚರ್ಚಿನ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ‘ತು ಮೇರಿ ಮೈ ತೇರಾ, ಮೈ ತೇರಾ ತು ಮೇರಿ’ ಪ್ರಣಯ–ಹಾಸ್ಯ ಚಿತ್ರ

    ‘ತು ಮೇರಿ ಮೈ ತೇರಾ, ಮೈ ತೇರಾ ತು ಮೇರಿ’ ಪ್ರಣಯ–ಹಾಸ್ಯ ಚಿತ್ರ

    ಖಡಕ್ ಅಧಿಕಾರಿಯ ನಿಷ್ಠುರ ನಡೆ; ದಾಖಲೆ ಬರೆದ ರವಿಕಾಂತೇಗೌಡ ಟೀಂ

    ಶಾಲಾ ಬಸ್ಸಿಗೂ ಡಿಕ್ಕಿಯಾಗಿದ್ದ ಬಸ್; ಹಿರಿಯೂರು ಅಪಘಾತ ಬಗ್ಗೆಐಜಿಪಿ ರವಿಕಾಂತೇ ಗೌಡ ಹೇಳಿಕೆ

  • ರಾಜ್ಯ
    VIDEO: ವಿಧಾನಸೌಧಕ್ಕೆ ಕನ್ನಡದ ರಂಗು.. ರಾಜ್ಯೋತ್ಸವ ಆಕರ್ಷಣೆ..

    ತಾಂಡ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ‘ನೆಮ್ಮದಿ’ ಗ್ಯಾರೆಂಟಿ

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೊಹಲಕಾರಿ ಸಂಗತಿಗಳು ಸೋರಿಕೆ.

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೊಹಲಕಾರಿ ಸಂಗತಿಗಳು ಸೋರಿಕೆ.

    ಢಾಕಾ ಸಮೀಪ ಭೀಕರ ಅಪಘಾತ; 17 ಮಂದಿ ದುರ್ಮರಣ

    ಬೈಕ್’ಗೆ ಟಿಪ್ಪರ್ ಲಾರಿ ಡಿಕ್ಕಿ; ನಾಲ್ವರು ಯುವಕರ ಸಾವು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಮೈಸೂರು ಅರಮನೆ ಮುಂಭಾಗ ನೈಟ್ರೋಜನ್ ಗ್ಯಾಸ್ ಸಿಲಿಂಡರ್ ಸ್ಫೋಟ; ಓರ್ವ ಸಾವು

    ‘ಮಿಲ್ಲೆಟ್ ಮಾಲ್’: ಮಲ್ಲೇಶ್ವರಂನಲ್ಲಿ ಬೆಂಗ್ಳೂರು ಮಂದಿಗೆ ಸಿಗುತ್ತಿದೆ ‘ಸಿರಿಧಾನ್ಯಗಳ’ ರಸದೂಟ

    ರಾಜ್ಯದ ಮಕ್ಕಳ ಭವಿಷ್ಯ ಬರೆಯಬೇಕೆಂದರೆ ಎನ್ ಇಪಿ ಜಾರಿಯಾಗಬೆಕು

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಭೂ ಪರಿವರ್ತನೆ ಈಗ ಸರಳ; ಸಿಎಂ ಸಿದ್ದರಾಮಯ್ಯ

    ನಾಡಿನೆಲ್ಲೆಡೆ ಕ್ರಿಸ್ಮಸ್ ಸಡಗರ; ಚರ್ಚಿನ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

    ನಾಡಿನೆಲ್ಲೆಡೆ ಕ್ರಿಸ್ಮಸ್ ಸಡಗರ; ಚರ್ಚಿನ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ಖಡಕ್ ಅಧಿಕಾರಿಯ ನಿಷ್ಠುರ ನಡೆ; ದಾಖಲೆ ಬರೆದ ರವಿಕಾಂತೇಗೌಡ ಟೀಂ

    ಶಾಲಾ ಬಸ್ಸಿಗೂ ಡಿಕ್ಕಿಯಾಗಿದ್ದ ಬಸ್; ಹಿರಿಯೂರು ಅಪಘಾತ ಬಗ್ಗೆಐಜಿಪಿ ರವಿಕಾಂತೇ ಗೌಡ ಹೇಳಿಕೆ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

  • ದೇಶ-ವಿದೇಶ
    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೊಹಲಕಾರಿ ಸಂಗತಿಗಳು ಸೋರಿಕೆ.

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೊಹಲಕಾರಿ ಸಂಗತಿಗಳು ಸೋರಿಕೆ.

    ನಾಡಿನೆಲ್ಲೆಡೆ ಕ್ರಿಸ್ಮಸ್ ಸಡಗರ; ಚರ್ಚಿನ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

    ನಾಡಿನೆಲ್ಲೆಡೆ ಕ್ರಿಸ್ಮಸ್ ಸಡಗರ; ಚರ್ಚಿನ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ‘ತು ಮೇರಿ ಮೈ ತೇರಾ, ಮೈ ತೇರಾ ತು ಮೇರಿ’ ಪ್ರಣಯ–ಹಾಸ್ಯ ಚಿತ್ರ

    ‘ತು ಮೇರಿ ಮೈ ತೇರಾ, ಮೈ ತೇರಾ ತು ಮೇರಿ’ ಪ್ರಣಯ–ಹಾಸ್ಯ ಚಿತ್ರ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಮನರೇಗ ವಿವಾದ; ಗ್ರಾಮ ಪಂಚಾಯಿತಿಗಳ ಅಧಿಕಾರ ಮೊಟಕುಗೊಳಿಸಲಾಗಿದೆ ಎಂದ ಕಾಂಗ್ರೆಸ್

    Marvel Studios’ The Marvels’ released

    ಕಳಪೆ ಆಹಾರ; ನಾಲ್ಕು ವರ್ಷಗಳಲ್ಲಿ ₹2.8 ಕೋಟಿ ದಂಡ ವಿಧಿಸಿರುವ ರೈಲ್ವೆ ಇಲಾಖೆ

    ಕಾಂಗ್ರೆಸ್‌ನದ್ದು ಶಿಲಾನ್ಯಾಸಗಳ ಸರ್ಕಾರ; ನಮ್ಮದು ‘ನುಡಿದಂತೆ ನಡೆ’ಯುವ ಸರ್ಕಾರ ಎಂದ ಯೋಗಿ

    ನಿರುದ್ಯೋಗಿಗಳು ಉದ್ಯಮಿಗಳಾದ ಯಶೋಗಾಥೆ; ಯೋಗಿ ಸಾರಥ್ಯದ ‘ಯುವ ಉದ್ಯಮಿ ವಿಕಾಸ ಅಭಿಯಾನ’ ಫಲಪ್ರದ

    ‘ಆಪರೇಷನ್ ಹಾಕೈ ಸ್ಟ್ರೈಕ್’; ಸಿರಿಯಾದಲ್ಲಿನ ಐಸಿಸ್ ನೆಲೆಗಳ ಮೇಲೆ ಅಮೆರಿಕ ದಾಳಿ

    ‘ಆಪರೇಷನ್ ಹಾಕೈ ಸ್ಟ್ರೈಕ್’; ಸಿರಿಯಾದಲ್ಲಿನ ಐಸಿಸ್ ನೆಲೆಗಳ ಮೇಲೆ ಅಮೆರಿಕ ದಾಳಿ

    ರಾಜಧಾನಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾಗಿ ಏಳು ಆನೆಗಳ ಸಾವು; ಹಳಿತಪ್ಪಿದ ಹಲವು ಬೋಗಿಗಳು

    ರಾಜಧಾನಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾಗಿ ಏಳು ಆನೆಗಳ ಸಾವು; ಹಳಿತಪ್ಪಿದ ಹಲವು ಬೋಗಿಗಳು

    ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ

    ತೋಷಖಾನಾ–2 ಭ್ರಷ್ಟಾಚಾರ ಪ್ರಕರಣ: ಇಮ್ರಾನ್ ಖಾನ್, ಬುಶ್ರಾ ಬೀಬಿಗೆ 17 ವರ್ಷ ಜೈಲು

  • ಬೆಂಗಳೂರು
    VIDEO: ವಿಧಾನಸೌಧಕ್ಕೆ ಕನ್ನಡದ ರಂಗು.. ರಾಜ್ಯೋತ್ಸವ ಆಕರ್ಷಣೆ..

    ತಾಂಡ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ‘ನೆಮ್ಮದಿ’ ಗ್ಯಾರೆಂಟಿ

    ಢಾಕಾ ಸಮೀಪ ಭೀಕರ ಅಪಘಾತ; 17 ಮಂದಿ ದುರ್ಮರಣ

    ಬೈಕ್’ಗೆ ಟಿಪ್ಪರ್ ಲಾರಿ ಡಿಕ್ಕಿ; ನಾಲ್ವರು ಯುವಕರ ಸಾವು

    ‘ಮಿಲ್ಲೆಟ್ ಮಾಲ್’: ಮಲ್ಲೇಶ್ವರಂನಲ್ಲಿ ಬೆಂಗ್ಳೂರು ಮಂದಿಗೆ ಸಿಗುತ್ತಿದೆ ‘ಸಿರಿಧಾನ್ಯಗಳ’ ರಸದೂಟ

    ರಾಜ್ಯದ ಮಕ್ಕಳ ಭವಿಷ್ಯ ಬರೆಯಬೇಕೆಂದರೆ ಎನ್ ಇಪಿ ಜಾರಿಯಾಗಬೆಕು

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಭೂ ಪರಿವರ್ತನೆ ಈಗ ಸರಳ; ಸಿಎಂ ಸಿದ್ದರಾಮಯ್ಯ

    19 ಬಿಜೆಪಿ ಸಂಸದರನ್ನು ಗೆಲ್ಲಿಸಿಕೊಟ್ಟ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಕೊಟ್ಟಿದ್ದು ‘ಚೊಂಬು’

    ಹಿರಿಯೂರು ಬಳಿ ಅಪಘಾತ; ತುರ್ತು ಪರಿಹಾರ ಕ್ರಮಕ್ಕೆ ಸಾರಿಗೆ ಸಚಿವರ ಸೂಚನೆ

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ಖಾಸಗಿ ಬಸ್–ಟ್ರಕ್ ಡಿಕ್ಕಿ: ಕನಿಷ್ಠ 6 ಮಂದಿ ಸಜೀವ ದಹನ

    ಖಾಸಗಿ ಬಸ್–ಟ್ರಕ್ ಡಿಕ್ಕಿ: ಕನಿಷ್ಠ 6 ಮಂದಿ ಸಜೀವ ದಹನ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಬಳ್ಳಾರಿ ಜೀನ್ಸ್ ಪಾರ್ಕ್: ಕೈಗಾರಿಕಾ ನಿವೇಶನಗಳ ದರ ಅರ್ಧದಷ್ಟು ಇಳಿಕೆ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ?

    ವಿಜಯಪುರ ಜಿಲ್ಲಾ ಪೊಲೀಸ್ ಆಡಳಿತಕ್ಕೆ ಮಹೀಂದ್ರ ವಾಹನಗಳ ಹಸ್ತಾಂತರ

    ವಿಜಯಪುರ ಜಿಲ್ಲಾ ಪೊಲೀಸ್ ಆಡಳಿತಕ್ಕೆ ಮಹೀಂದ್ರ ವಾಹನಗಳ ಹಸ್ತಾಂತರ

  • ವೈವಿಧ್ಯ
    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೊಹಲಕಾರಿ ಸಂಗತಿಗಳು ಸೋರಿಕೆ.

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೊಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

    ವಿಶೇಷ ರಕ್ತ ಪರೀಕ್ಷೆ ಮೂಲಕ ಶ್ವಾಸಕೋಶದ ಕ್ಯಾನ್ಸರ್ ಪತ್ತೆ

    ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

    ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

    ಮಧುಮೇಹ ರೆಟಿನೋಪಥಿ ಪತ್ತೆಗೆ AI — ‘ಮಧುನೇತ್ರAI’, ಕ್ಷಯ ಪತ್ತೆಗೆ ‘CATB’ AI ಪರಿಹಾರ

    ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಗೆಲುವು; ಮರಳು ಶಿಲ್ಪದಿಂದ ಅಭಿನಂದನೆ

    ಸೆಪ್ಟೆಂಬರ್ 13ರಂದು ಪ್ರತೀ ವರ್ಷ ‘ಮಹಿಳಾ ನೌಕರರ ದಿನ’; ಸಿಎಂ ಘೋಷಣೆ

    Marvel Studios’ The Marvels’ released

    Neuroblastoma: ಮರುಕಳಿಸುವ ಬಾಲ್ಯ ಕ್ಯಾನ್ಸರ್‌ಗಾಗಿ ಹೊಸ ಔಷಧ ಭರವಸೆ

  • ಸಿನಿಮಾ
    ‘ತು ಮೇರಿ ಮೈ ತೇರಾ, ಮೈ ತೇರಾ ತು ಮೇರಿ’ ಪ್ರಣಯ–ಹಾಸ್ಯ ಚಿತ್ರ

    ‘ತು ಮೇರಿ ಮೈ ತೇರಾ, ಮೈ ತೇರಾ ತು ಮೇರಿ’ ಪ್ರಣಯ–ಹಾಸ್ಯ ಚಿತ್ರ

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    2026ಕ್ಕೆ ಹೊಸ ಸಂಕಲ್ಪಗಳೊಂದಿಗೆ ಸಮಂತಾ ರುತ್ ಪ್ರಭು

    2026ಕ್ಕೆ ಹೊಸ ಸಂಕಲ್ಪಗಳೊಂದಿಗೆ ಸಮಂತಾ ರುತ್ ಪ್ರಭು

    ಸೀರಿಯಲ್ ಕಿಲ್ಲರ್ ಆಗಿ ಮಾಧುರಿ ದೀಕ್ಷಿತ್; ಅವರ ಹೊಸ ಚಿತ್ರ ಬಗ್ಗೆ ಕುತೂಹಲ

    ಸೀರಿಯಲ್ ಕಿಲ್ಲರ್ ಆಗಿ ಮಾಧುರಿ ದೀಕ್ಷಿತ್; ಅವರ ಹೊಸ ಚಿತ್ರ ಬಗ್ಗೆ ಕುತೂಹಲ

    ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಮೊದಲ ಗೀತೆ ‘ದೇಖ್ಲೆಂಗೆ ಸಾಲಾ..’; ಹೀಗೊಂದು ದಾಖಲೆ

    ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಮೊದಲ ಗೀತೆ ‘ದೇಖ್ಲೆಂಗೆ ಸಾಲಾ..’; ಹೀಗೊಂದು ದಾಖಲೆ

    ಗುಲ್ಶನ್ ದೇವಯ್ಯ ‘ಮಾ ಇಂತಿ ಬಂಗಾರಂ’ ಮೂಲಕ ತೆಲುಗು ಚಿತ್ರರಂಗಕ್ಕೆ ಪ್ರವೇಶ

    ಗುಲ್ಶನ್ ದೇವಯ್ಯ ‘ಮಾ ಇಂತಿ ಬಂಗಾರಂ’ ಮೂಲಕ ತೆಲುಗು ಚಿತ್ರರಂಗಕ್ಕೆ ಪ್ರವೇಶ

    ರಚಿತಾ, ರಕ್ಷಿತಾ, ಧನ್ನೀರ್ ಗೆ ಧನ್ಯವಾದ ಹೇಳಿದ ದರ್ಶನ್

    “ದರ್ಶನ್ ನಮಗೆ ಆನೆ ಬಲ, ಅವರ ಅನುಪಸ್ಥಿತಿ ನೋವು”; ‘ದಿ ಡೆವಿಲ್’ ಚಿತ್ರ ತಂಡ

    ‘ಡೆವಿಲ್’ ಚಿತ್ರದ ಹೊಸ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ

    ಜೈಲಿನಲ್ಲಿರುವ ಸೂಪರ್‌ಸ್ಟಾರ್ ದರ್ಶನ್ ಅಭಿನಯದ ‘ದಿ ಡೆವಿಲ್’ ಡಿಸೆಂಬರ್ 11ಕ್ಕೆ ಬಿಡುಗಡೆ

    ಮೂಡಬಿದಿರೆಯ ಬಂಟರ ಸಂಘದ ‘ರಾಮೋತ್ಸವ’ ಅನನ್ಯ ಯಶೋಗಾಥೆ; ಹೋದಲ್ಲೆಲ್ಲಾ ಪ್ರಶಂಸೆಯ ಹೂಮಳೆ

    ಮೂಡಬಿದಿರೆಯ ಬಂಟರ ಸಂಘದ ‘ರಾಮೋತ್ಸವ’ ಅನನ್ಯ ಯಶೋಗಾಥೆ; ಹೋದಲ್ಲೆಲ್ಲಾ ಪ್ರಶಂಸೆಯ ಹೂಮಳೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ಡಿಸೆಂಬರ್‌ನಲ್ಲಿ ‘ಜೈಲರ್ 2’ ಸೆಟ್‌ಗೆ ಮೋಹನ್ ಲಾಲ್?

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    ಈ ಉತ್ಸವದಲ್ಲಿ ಬಡಿದಾಡಿಕೊಳ್ಳುವುದೇ ಸಂಪ್ರದಾಯ; ಕೋಲು ಕಾಳಗದಲ್ಲಿ ಇಬ್ಬರು ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

    ಈ ಉತ್ಸವದಲ್ಲಿ ಬಡಿದಾಡಿಕೊಳ್ಳುವುದೇ ಸಂಪ್ರದಾಯ; ಕೋಲು ಕಾಳಗದಲ್ಲಿ ಇಬ್ಬರು ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

    ಮೈಸೂರು ದಸರಾ: ಭಕ್ತಿಭಾವ ತುಂಬಿದ ಜಂಬೂ ಸವಾರಿ

    ಮೈಸೂರು ದಸರಾ: ಭಕ್ತಿಭಾವ ತುಂಬಿದ ಜಂಬೂ ಸವಾರಿ

    • ದೇಗುಲ ದರ್ಶನ
  • ವೀಡಿಯೊ
    ನಾಡಿನೆಲ್ಲೆಡೆ ಕ್ರಿಸ್ಮಸ್ ಸಡಗರ; ಚರ್ಚಿನ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

    ನಾಡಿನೆಲ್ಲೆಡೆ ಕ್ರಿಸ್ಮಸ್ ಸಡಗರ; ಚರ್ಚಿನ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ‘ತು ಮೇರಿ ಮೈ ತೇರಾ, ಮೈ ತೇರಾ ತು ಮೇರಿ’ ಪ್ರಣಯ–ಹಾಸ್ಯ ಚಿತ್ರ

    ‘ತು ಮೇರಿ ಮೈ ತೇರಾ, ಮೈ ತೇರಾ ತು ಮೇರಿ’ ಪ್ರಣಯ–ಹಾಸ್ಯ ಚಿತ್ರ

    ಖಡಕ್ ಅಧಿಕಾರಿಯ ನಿಷ್ಠುರ ನಡೆ; ದಾಖಲೆ ಬರೆದ ರವಿಕಾಂತೇಗೌಡ ಟೀಂ

    ಶಾಲಾ ಬಸ್ಸಿಗೂ ಡಿಕ್ಕಿಯಾಗಿದ್ದ ಬಸ್; ಹಿರಿಯೂರು ಅಪಘಾತ ಬಗ್ಗೆಐಜಿಪಿ ರವಿಕಾಂತೇ ಗೌಡ ಹೇಳಿಕೆ

    19 ಬಿಜೆಪಿ ಸಂಸದರನ್ನು ಗೆಲ್ಲಿಸಿಕೊಟ್ಟ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಕೊಟ್ಟಿದ್ದು ‘ಚೊಂಬು’

    ಹಿರಿಯೂರು ಬಳಿ ಅಪಘಾತ; ತುರ್ತು ಪರಿಹಾರ ಕ್ರಮಕ್ಕೆ ಸಾರಿಗೆ ಸಚಿವರ ಸೂಚನೆ

    ಬಿಜೆಪಿಯ ಮತ್ತೊಂದು ವಿಕೆಟ್ ಪತನ: ‘ಕೈ’ ಹಿಡಿದ ಮಾಜಿ ಸಚಿವ ನಾಗೇಶ್

    ಗೃಹಲಕ್ಷ್ಮೀ ವಿವಾದ; ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ? HDK ಪ್ರಶ್ನೆ

    ‘ಆಪರೇಷನ್ ಹಾಕೈ ಸ್ಟ್ರೈಕ್’; ಸಿರಿಯಾದಲ್ಲಿನ ಐಸಿಸ್ ನೆಲೆಗಳ ಮೇಲೆ ಅಮೆರಿಕ ದಾಳಿ

    ‘ಆಪರೇಷನ್ ಹಾಕೈ ಸ್ಟ್ರೈಕ್’; ಸಿರಿಯಾದಲ್ಲಿನ ಐಸಿಸ್ ನೆಲೆಗಳ ಮೇಲೆ ಅಮೆರಿಕ ದಾಳಿ

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

    ಪರಪ್ಪನ ಅಗ್ರಹಾರ ಜೈಲಿಗೆ ಸಿಸಿಬಿ ಲಗ್ಗೆ: ಅಕ್ರಮ ಬಯಲಿಗೆ

    ಪರಪ್ಪನ ಅಗ್ರಹಾರದಲ್ಲಿ ಜಾಮರ್; ಜೈಲಿನೊಳಗಿದೆ ನೆಟ್ವರ್ಕ್, ಸುತ್ತಮುತ್ತಲ ನಾಗರಿಕರ ಪರದಾಟ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಟ್ರಂಪ್–ಮೋದಿ ಸ್ನೇಹದಿಂದ ಭಾರತಕ್ಕೆ ಲಾಭವೇ ಇಲ್ಲ: ಪ್ರಿಯಾಂಕ್ ಖರ್ಗೆ ಟೀಕೆ

No Result
View All Result
UdayaNews
  • ಪ್ರಮುಖ ಸುದ್ದಿ
    VIDEO: ವಿಧಾನಸೌಧಕ್ಕೆ ಕನ್ನಡದ ರಂಗು.. ರಾಜ್ಯೋತ್ಸವ ಆಕರ್ಷಣೆ..

    ತಾಂಡ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ‘ನೆಮ್ಮದಿ’ ಗ್ಯಾರೆಂಟಿ

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೊಹಲಕಾರಿ ಸಂಗತಿಗಳು ಸೋರಿಕೆ.

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೊಹಲಕಾರಿ ಸಂಗತಿಗಳು ಸೋರಿಕೆ.

    ಢಾಕಾ ಸಮೀಪ ಭೀಕರ ಅಪಘಾತ; 17 ಮಂದಿ ದುರ್ಮರಣ

    ಬೈಕ್’ಗೆ ಟಿಪ್ಪರ್ ಲಾರಿ ಡಿಕ್ಕಿ; ನಾಲ್ವರು ಯುವಕರ ಸಾವು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಮೈಸೂರು ಅರಮನೆ ಮುಂಭಾಗ ನೈಟ್ರೋಜನ್ ಗ್ಯಾಸ್ ಸಿಲಿಂಡರ್ ಸ್ಫೋಟ; ಓರ್ವ ಸಾವು

    ‘ಮಿಲ್ಲೆಟ್ ಮಾಲ್’: ಮಲ್ಲೇಶ್ವರಂನಲ್ಲಿ ಬೆಂಗ್ಳೂರು ಮಂದಿಗೆ ಸಿಗುತ್ತಿದೆ ‘ಸಿರಿಧಾನ್ಯಗಳ’ ರಸದೂಟ

    ರಾಜ್ಯದ ಮಕ್ಕಳ ಭವಿಷ್ಯ ಬರೆಯಬೇಕೆಂದರೆ ಎನ್ ಇಪಿ ಜಾರಿಯಾಗಬೆಕು

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಭೂ ಪರಿವರ್ತನೆ ಈಗ ಸರಳ; ಸಿಎಂ ಸಿದ್ದರಾಮಯ್ಯ

    ನಾಡಿನೆಲ್ಲೆಡೆ ಕ್ರಿಸ್ಮಸ್ ಸಡಗರ; ಚರ್ಚಿನ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

    ನಾಡಿನೆಲ್ಲೆಡೆ ಕ್ರಿಸ್ಮಸ್ ಸಡಗರ; ಚರ್ಚಿನ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ‘ತು ಮೇರಿ ಮೈ ತೇರಾ, ಮೈ ತೇರಾ ತು ಮೇರಿ’ ಪ್ರಣಯ–ಹಾಸ್ಯ ಚಿತ್ರ

    ‘ತು ಮೇರಿ ಮೈ ತೇರಾ, ಮೈ ತೇರಾ ತು ಮೇರಿ’ ಪ್ರಣಯ–ಹಾಸ್ಯ ಚಿತ್ರ

    ಖಡಕ್ ಅಧಿಕಾರಿಯ ನಿಷ್ಠುರ ನಡೆ; ದಾಖಲೆ ಬರೆದ ರವಿಕಾಂತೇಗೌಡ ಟೀಂ

    ಶಾಲಾ ಬಸ್ಸಿಗೂ ಡಿಕ್ಕಿಯಾಗಿದ್ದ ಬಸ್; ಹಿರಿಯೂರು ಅಪಘಾತ ಬಗ್ಗೆಐಜಿಪಿ ರವಿಕಾಂತೇ ಗೌಡ ಹೇಳಿಕೆ

  • ರಾಜ್ಯ
    VIDEO: ವಿಧಾನಸೌಧಕ್ಕೆ ಕನ್ನಡದ ರಂಗು.. ರಾಜ್ಯೋತ್ಸವ ಆಕರ್ಷಣೆ..

    ತಾಂಡ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ‘ನೆಮ್ಮದಿ’ ಗ್ಯಾರೆಂಟಿ

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೊಹಲಕಾರಿ ಸಂಗತಿಗಳು ಸೋರಿಕೆ.

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೊಹಲಕಾರಿ ಸಂಗತಿಗಳು ಸೋರಿಕೆ.

    ಢಾಕಾ ಸಮೀಪ ಭೀಕರ ಅಪಘಾತ; 17 ಮಂದಿ ದುರ್ಮರಣ

    ಬೈಕ್’ಗೆ ಟಿಪ್ಪರ್ ಲಾರಿ ಡಿಕ್ಕಿ; ನಾಲ್ವರು ಯುವಕರ ಸಾವು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಮೈಸೂರು ಅರಮನೆ ಮುಂಭಾಗ ನೈಟ್ರೋಜನ್ ಗ್ಯಾಸ್ ಸಿಲಿಂಡರ್ ಸ್ಫೋಟ; ಓರ್ವ ಸಾವು

    ‘ಮಿಲ್ಲೆಟ್ ಮಾಲ್’: ಮಲ್ಲೇಶ್ವರಂನಲ್ಲಿ ಬೆಂಗ್ಳೂರು ಮಂದಿಗೆ ಸಿಗುತ್ತಿದೆ ‘ಸಿರಿಧಾನ್ಯಗಳ’ ರಸದೂಟ

    ರಾಜ್ಯದ ಮಕ್ಕಳ ಭವಿಷ್ಯ ಬರೆಯಬೇಕೆಂದರೆ ಎನ್ ಇಪಿ ಜಾರಿಯಾಗಬೆಕು

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಭೂ ಪರಿವರ್ತನೆ ಈಗ ಸರಳ; ಸಿಎಂ ಸಿದ್ದರಾಮಯ್ಯ

    ನಾಡಿನೆಲ್ಲೆಡೆ ಕ್ರಿಸ್ಮಸ್ ಸಡಗರ; ಚರ್ಚಿನ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

    ನಾಡಿನೆಲ್ಲೆಡೆ ಕ್ರಿಸ್ಮಸ್ ಸಡಗರ; ಚರ್ಚಿನ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ಖಡಕ್ ಅಧಿಕಾರಿಯ ನಿಷ್ಠುರ ನಡೆ; ದಾಖಲೆ ಬರೆದ ರವಿಕಾಂತೇಗೌಡ ಟೀಂ

    ಶಾಲಾ ಬಸ್ಸಿಗೂ ಡಿಕ್ಕಿಯಾಗಿದ್ದ ಬಸ್; ಹಿರಿಯೂರು ಅಪಘಾತ ಬಗ್ಗೆಐಜಿಪಿ ರವಿಕಾಂತೇ ಗೌಡ ಹೇಳಿಕೆ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

  • ದೇಶ-ವಿದೇಶ
    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೊಹಲಕಾರಿ ಸಂಗತಿಗಳು ಸೋರಿಕೆ.

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೊಹಲಕಾರಿ ಸಂಗತಿಗಳು ಸೋರಿಕೆ.

    ನಾಡಿನೆಲ್ಲೆಡೆ ಕ್ರಿಸ್ಮಸ್ ಸಡಗರ; ಚರ್ಚಿನ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

    ನಾಡಿನೆಲ್ಲೆಡೆ ಕ್ರಿಸ್ಮಸ್ ಸಡಗರ; ಚರ್ಚಿನ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ‘ತು ಮೇರಿ ಮೈ ತೇರಾ, ಮೈ ತೇರಾ ತು ಮೇರಿ’ ಪ್ರಣಯ–ಹಾಸ್ಯ ಚಿತ್ರ

    ‘ತು ಮೇರಿ ಮೈ ತೇರಾ, ಮೈ ತೇರಾ ತು ಮೇರಿ’ ಪ್ರಣಯ–ಹಾಸ್ಯ ಚಿತ್ರ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಮನರೇಗ ವಿವಾದ; ಗ್ರಾಮ ಪಂಚಾಯಿತಿಗಳ ಅಧಿಕಾರ ಮೊಟಕುಗೊಳಿಸಲಾಗಿದೆ ಎಂದ ಕಾಂಗ್ರೆಸ್

    Marvel Studios’ The Marvels’ released

    ಕಳಪೆ ಆಹಾರ; ನಾಲ್ಕು ವರ್ಷಗಳಲ್ಲಿ ₹2.8 ಕೋಟಿ ದಂಡ ವಿಧಿಸಿರುವ ರೈಲ್ವೆ ಇಲಾಖೆ

    ಕಾಂಗ್ರೆಸ್‌ನದ್ದು ಶಿಲಾನ್ಯಾಸಗಳ ಸರ್ಕಾರ; ನಮ್ಮದು ‘ನುಡಿದಂತೆ ನಡೆ’ಯುವ ಸರ್ಕಾರ ಎಂದ ಯೋಗಿ

    ನಿರುದ್ಯೋಗಿಗಳು ಉದ್ಯಮಿಗಳಾದ ಯಶೋಗಾಥೆ; ಯೋಗಿ ಸಾರಥ್ಯದ ‘ಯುವ ಉದ್ಯಮಿ ವಿಕಾಸ ಅಭಿಯಾನ’ ಫಲಪ್ರದ

    ‘ಆಪರೇಷನ್ ಹಾಕೈ ಸ್ಟ್ರೈಕ್’; ಸಿರಿಯಾದಲ್ಲಿನ ಐಸಿಸ್ ನೆಲೆಗಳ ಮೇಲೆ ಅಮೆರಿಕ ದಾಳಿ

    ‘ಆಪರೇಷನ್ ಹಾಕೈ ಸ್ಟ್ರೈಕ್’; ಸಿರಿಯಾದಲ್ಲಿನ ಐಸಿಸ್ ನೆಲೆಗಳ ಮೇಲೆ ಅಮೆರಿಕ ದಾಳಿ

    ರಾಜಧಾನಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾಗಿ ಏಳು ಆನೆಗಳ ಸಾವು; ಹಳಿತಪ್ಪಿದ ಹಲವು ಬೋಗಿಗಳು

    ರಾಜಧಾನಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾಗಿ ಏಳು ಆನೆಗಳ ಸಾವು; ಹಳಿತಪ್ಪಿದ ಹಲವು ಬೋಗಿಗಳು

    ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ

    ತೋಷಖಾನಾ–2 ಭ್ರಷ್ಟಾಚಾರ ಪ್ರಕರಣ: ಇಮ್ರಾನ್ ಖಾನ್, ಬುಶ್ರಾ ಬೀಬಿಗೆ 17 ವರ್ಷ ಜೈಲು

  • ಬೆಂಗಳೂರು
    VIDEO: ವಿಧಾನಸೌಧಕ್ಕೆ ಕನ್ನಡದ ರಂಗು.. ರಾಜ್ಯೋತ್ಸವ ಆಕರ್ಷಣೆ..

    ತಾಂಡ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ‘ನೆಮ್ಮದಿ’ ಗ್ಯಾರೆಂಟಿ

    ಢಾಕಾ ಸಮೀಪ ಭೀಕರ ಅಪಘಾತ; 17 ಮಂದಿ ದುರ್ಮರಣ

    ಬೈಕ್’ಗೆ ಟಿಪ್ಪರ್ ಲಾರಿ ಡಿಕ್ಕಿ; ನಾಲ್ವರು ಯುವಕರ ಸಾವು

    ‘ಮಿಲ್ಲೆಟ್ ಮಾಲ್’: ಮಲ್ಲೇಶ್ವರಂನಲ್ಲಿ ಬೆಂಗ್ಳೂರು ಮಂದಿಗೆ ಸಿಗುತ್ತಿದೆ ‘ಸಿರಿಧಾನ್ಯಗಳ’ ರಸದೂಟ

    ರಾಜ್ಯದ ಮಕ್ಕಳ ಭವಿಷ್ಯ ಬರೆಯಬೇಕೆಂದರೆ ಎನ್ ಇಪಿ ಜಾರಿಯಾಗಬೆಕು

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಭೂ ಪರಿವರ್ತನೆ ಈಗ ಸರಳ; ಸಿಎಂ ಸಿದ್ದರಾಮಯ್ಯ

    19 ಬಿಜೆಪಿ ಸಂಸದರನ್ನು ಗೆಲ್ಲಿಸಿಕೊಟ್ಟ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಕೊಟ್ಟಿದ್ದು ‘ಚೊಂಬು’

    ಹಿರಿಯೂರು ಬಳಿ ಅಪಘಾತ; ತುರ್ತು ಪರಿಹಾರ ಕ್ರಮಕ್ಕೆ ಸಾರಿಗೆ ಸಚಿವರ ಸೂಚನೆ

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ಖಾಸಗಿ ಬಸ್–ಟ್ರಕ್ ಡಿಕ್ಕಿ: ಕನಿಷ್ಠ 6 ಮಂದಿ ಸಜೀವ ದಹನ

    ಖಾಸಗಿ ಬಸ್–ಟ್ರಕ್ ಡಿಕ್ಕಿ: ಕನಿಷ್ಠ 6 ಮಂದಿ ಸಜೀವ ದಹನ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಬಳ್ಳಾರಿ ಜೀನ್ಸ್ ಪಾರ್ಕ್: ಕೈಗಾರಿಕಾ ನಿವೇಶನಗಳ ದರ ಅರ್ಧದಷ್ಟು ಇಳಿಕೆ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ?

    ವಿಜಯಪುರ ಜಿಲ್ಲಾ ಪೊಲೀಸ್ ಆಡಳಿತಕ್ಕೆ ಮಹೀಂದ್ರ ವಾಹನಗಳ ಹಸ್ತಾಂತರ

    ವಿಜಯಪುರ ಜಿಲ್ಲಾ ಪೊಲೀಸ್ ಆಡಳಿತಕ್ಕೆ ಮಹೀಂದ್ರ ವಾಹನಗಳ ಹಸ್ತಾಂತರ

  • ವೈವಿಧ್ಯ
    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೊಹಲಕಾರಿ ಸಂಗತಿಗಳು ಸೋರಿಕೆ.

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೊಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

    ವಿಶೇಷ ರಕ್ತ ಪರೀಕ್ಷೆ ಮೂಲಕ ಶ್ವಾಸಕೋಶದ ಕ್ಯಾನ್ಸರ್ ಪತ್ತೆ

    ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

    ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

    ಮಧುಮೇಹ ರೆಟಿನೋಪಥಿ ಪತ್ತೆಗೆ AI — ‘ಮಧುನೇತ್ರAI’, ಕ್ಷಯ ಪತ್ತೆಗೆ ‘CATB’ AI ಪರಿಹಾರ

    ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಗೆಲುವು; ಮರಳು ಶಿಲ್ಪದಿಂದ ಅಭಿನಂದನೆ

    ಸೆಪ್ಟೆಂಬರ್ 13ರಂದು ಪ್ರತೀ ವರ್ಷ ‘ಮಹಿಳಾ ನೌಕರರ ದಿನ’; ಸಿಎಂ ಘೋಷಣೆ

    Marvel Studios’ The Marvels’ released

    Neuroblastoma: ಮರುಕಳಿಸುವ ಬಾಲ್ಯ ಕ್ಯಾನ್ಸರ್‌ಗಾಗಿ ಹೊಸ ಔಷಧ ಭರವಸೆ

  • ಸಿನಿಮಾ
    ‘ತು ಮೇರಿ ಮೈ ತೇರಾ, ಮೈ ತೇರಾ ತು ಮೇರಿ’ ಪ್ರಣಯ–ಹಾಸ್ಯ ಚಿತ್ರ

    ‘ತು ಮೇರಿ ಮೈ ತೇರಾ, ಮೈ ತೇರಾ ತು ಮೇರಿ’ ಪ್ರಣಯ–ಹಾಸ್ಯ ಚಿತ್ರ

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    2026ಕ್ಕೆ ಹೊಸ ಸಂಕಲ್ಪಗಳೊಂದಿಗೆ ಸಮಂತಾ ರುತ್ ಪ್ರಭು

    2026ಕ್ಕೆ ಹೊಸ ಸಂಕಲ್ಪಗಳೊಂದಿಗೆ ಸಮಂತಾ ರುತ್ ಪ್ರಭು

    ಸೀರಿಯಲ್ ಕಿಲ್ಲರ್ ಆಗಿ ಮಾಧುರಿ ದೀಕ್ಷಿತ್; ಅವರ ಹೊಸ ಚಿತ್ರ ಬಗ್ಗೆ ಕುತೂಹಲ

    ಸೀರಿಯಲ್ ಕಿಲ್ಲರ್ ಆಗಿ ಮಾಧುರಿ ದೀಕ್ಷಿತ್; ಅವರ ಹೊಸ ಚಿತ್ರ ಬಗ್ಗೆ ಕುತೂಹಲ

    ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಮೊದಲ ಗೀತೆ ‘ದೇಖ್ಲೆಂಗೆ ಸಾಲಾ..’; ಹೀಗೊಂದು ದಾಖಲೆ

    ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಮೊದಲ ಗೀತೆ ‘ದೇಖ್ಲೆಂಗೆ ಸಾಲಾ..’; ಹೀಗೊಂದು ದಾಖಲೆ

    ಗುಲ್ಶನ್ ದೇವಯ್ಯ ‘ಮಾ ಇಂತಿ ಬಂಗಾರಂ’ ಮೂಲಕ ತೆಲುಗು ಚಿತ್ರರಂಗಕ್ಕೆ ಪ್ರವೇಶ

    ಗುಲ್ಶನ್ ದೇವಯ್ಯ ‘ಮಾ ಇಂತಿ ಬಂಗಾರಂ’ ಮೂಲಕ ತೆಲುಗು ಚಿತ್ರರಂಗಕ್ಕೆ ಪ್ರವೇಶ

    ರಚಿತಾ, ರಕ್ಷಿತಾ, ಧನ್ನೀರ್ ಗೆ ಧನ್ಯವಾದ ಹೇಳಿದ ದರ್ಶನ್

    “ದರ್ಶನ್ ನಮಗೆ ಆನೆ ಬಲ, ಅವರ ಅನುಪಸ್ಥಿತಿ ನೋವು”; ‘ದಿ ಡೆವಿಲ್’ ಚಿತ್ರ ತಂಡ

    ‘ಡೆವಿಲ್’ ಚಿತ್ರದ ಹೊಸ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ

    ಜೈಲಿನಲ್ಲಿರುವ ಸೂಪರ್‌ಸ್ಟಾರ್ ದರ್ಶನ್ ಅಭಿನಯದ ‘ದಿ ಡೆವಿಲ್’ ಡಿಸೆಂಬರ್ 11ಕ್ಕೆ ಬಿಡುಗಡೆ

    ಮೂಡಬಿದಿರೆಯ ಬಂಟರ ಸಂಘದ ‘ರಾಮೋತ್ಸವ’ ಅನನ್ಯ ಯಶೋಗಾಥೆ; ಹೋದಲ್ಲೆಲ್ಲಾ ಪ್ರಶಂಸೆಯ ಹೂಮಳೆ

    ಮೂಡಬಿದಿರೆಯ ಬಂಟರ ಸಂಘದ ‘ರಾಮೋತ್ಸವ’ ಅನನ್ಯ ಯಶೋಗಾಥೆ; ಹೋದಲ್ಲೆಲ್ಲಾ ಪ್ರಶಂಸೆಯ ಹೂಮಳೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ಡಿಸೆಂಬರ್‌ನಲ್ಲಿ ‘ಜೈಲರ್ 2’ ಸೆಟ್‌ಗೆ ಮೋಹನ್ ಲಾಲ್?

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    ಈ ಉತ್ಸವದಲ್ಲಿ ಬಡಿದಾಡಿಕೊಳ್ಳುವುದೇ ಸಂಪ್ರದಾಯ; ಕೋಲು ಕಾಳಗದಲ್ಲಿ ಇಬ್ಬರು ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

    ಈ ಉತ್ಸವದಲ್ಲಿ ಬಡಿದಾಡಿಕೊಳ್ಳುವುದೇ ಸಂಪ್ರದಾಯ; ಕೋಲು ಕಾಳಗದಲ್ಲಿ ಇಬ್ಬರು ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

    ಮೈಸೂರು ದಸರಾ: ಭಕ್ತಿಭಾವ ತುಂಬಿದ ಜಂಬೂ ಸವಾರಿ

    ಮೈಸೂರು ದಸರಾ: ಭಕ್ತಿಭಾವ ತುಂಬಿದ ಜಂಬೂ ಸವಾರಿ

    • ದೇಗುಲ ದರ್ಶನ
  • ವೀಡಿಯೊ
    ನಾಡಿನೆಲ್ಲೆಡೆ ಕ್ರಿಸ್ಮಸ್ ಸಡಗರ; ಚರ್ಚಿನ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

    ನಾಡಿನೆಲ್ಲೆಡೆ ಕ್ರಿಸ್ಮಸ್ ಸಡಗರ; ಚರ್ಚಿನ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ‘ತು ಮೇರಿ ಮೈ ತೇರಾ, ಮೈ ತೇರಾ ತು ಮೇರಿ’ ಪ್ರಣಯ–ಹಾಸ್ಯ ಚಿತ್ರ

    ‘ತು ಮೇರಿ ಮೈ ತೇರಾ, ಮೈ ತೇರಾ ತು ಮೇರಿ’ ಪ್ರಣಯ–ಹಾಸ್ಯ ಚಿತ್ರ

    ಖಡಕ್ ಅಧಿಕಾರಿಯ ನಿಷ್ಠುರ ನಡೆ; ದಾಖಲೆ ಬರೆದ ರವಿಕಾಂತೇಗೌಡ ಟೀಂ

    ಶಾಲಾ ಬಸ್ಸಿಗೂ ಡಿಕ್ಕಿಯಾಗಿದ್ದ ಬಸ್; ಹಿರಿಯೂರು ಅಪಘಾತ ಬಗ್ಗೆಐಜಿಪಿ ರವಿಕಾಂತೇ ಗೌಡ ಹೇಳಿಕೆ

    19 ಬಿಜೆಪಿ ಸಂಸದರನ್ನು ಗೆಲ್ಲಿಸಿಕೊಟ್ಟ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಕೊಟ್ಟಿದ್ದು ‘ಚೊಂಬು’

    ಹಿರಿಯೂರು ಬಳಿ ಅಪಘಾತ; ತುರ್ತು ಪರಿಹಾರ ಕ್ರಮಕ್ಕೆ ಸಾರಿಗೆ ಸಚಿವರ ಸೂಚನೆ

    ಬಿಜೆಪಿಯ ಮತ್ತೊಂದು ವಿಕೆಟ್ ಪತನ: ‘ಕೈ’ ಹಿಡಿದ ಮಾಜಿ ಸಚಿವ ನಾಗೇಶ್

    ಗೃಹಲಕ್ಷ್ಮೀ ವಿವಾದ; ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ? HDK ಪ್ರಶ್ನೆ

    ‘ಆಪರೇಷನ್ ಹಾಕೈ ಸ್ಟ್ರೈಕ್’; ಸಿರಿಯಾದಲ್ಲಿನ ಐಸಿಸ್ ನೆಲೆಗಳ ಮೇಲೆ ಅಮೆರಿಕ ದಾಳಿ

    ‘ಆಪರೇಷನ್ ಹಾಕೈ ಸ್ಟ್ರೈಕ್’; ಸಿರಿಯಾದಲ್ಲಿನ ಐಸಿಸ್ ನೆಲೆಗಳ ಮೇಲೆ ಅಮೆರಿಕ ದಾಳಿ

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

    ಪರಪ್ಪನ ಅಗ್ರಹಾರ ಜೈಲಿಗೆ ಸಿಸಿಬಿ ಲಗ್ಗೆ: ಅಕ್ರಮ ಬಯಲಿಗೆ

    ಪರಪ್ಪನ ಅಗ್ರಹಾರದಲ್ಲಿ ಜಾಮರ್; ಜೈಲಿನೊಳಗಿದೆ ನೆಟ್ವರ್ಕ್, ಸುತ್ತಮುತ್ತಲ ನಾಗರಿಕರ ಪರದಾಟ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಟ್ರಂಪ್–ಮೋದಿ ಸ್ನೇಹದಿಂದ ಭಾರತಕ್ಕೆ ಲಾಭವೇ ಇಲ್ಲ: ಪ್ರಿಯಾಂಕ್ ಖರ್ಗೆ ಟೀಕೆ

No Result
View All Result
UdayaNews
No Result
View All Result
Home Focus

ಸಿಎಂ ಬೊಮ್ಮಾಯಿ ಬಲಗೈ ಭಂಟ ಕಾಂಗ್ರೆಸ್ ಸೇರ್ಪಡೆ; ಬಿಜೆಪಿ ಶೋಚನೀಯ ಸ್ಥಿತಿಗೆ ಸಾಕ್ಷಿ ಎಂದ ಡಿಕೆಶಿ

by Udaya News
March 27, 2023
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
0
ಸಿಎಂ ಬೊಮ್ಮಾಯಿ ಬಲಗೈ ಭಂಟ ಕಾಂಗ್ರೆಸ್ ಸೇರ್ಪಡೆ; ಬಿಜೆಪಿ ಶೋಚನೀಯ ಸ್ಥಿತಿಗೆ ಸಾಕ್ಷಿ ಎಂದ ಡಿಕೆಶಿ
Share on FacebookShare via: WhatsApp

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಲಗೈ ಭಂಟನಂತೆ ಇದ್ದ ಶಿಗ್ಗಾಂವ್ ಕ್ಷೇತ್ರದ ಬಿಜೆಪಿ ನಾಯಕ, ಮಾಜಿ ಸಂಸದ ಹಾಗೂ ಮಾಜಿ ಶಾಸಕ ಮಂಜುನಾಥ್ ಕುನ್ನೂರ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು, ಬಿಜೆಪಿಯ ಶೋಚನೀಯ ಸ್ಥಿತಿಗೆ ಇದು ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಚಿಂತಾಮಣಿ, ಕೆ ಆರ್ ಪೇಟೆ, ಶಿಗ್ಗಾವ್ ಹಾಗೂ ಶಿವಮೊಗ್ಗ ಕ್ಷೇತ್ರದ ಅನ್ಯ ಪಕ್ಷಗಳ ನಾಯಕರು ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ, ರೆಹಮಾನ್ ಖಾನ್ ಅವರ ಸಮ್ಮುಖದಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಚಿವರಾದ ಪ್ರಿಯಾಂಕ್ ಖರ್ಗೆ, ಚಲುವರಾಯಸ್ವಾಮಿ, ನರೇಂದ್ರಸ್ವಾಮಿ ಉಪಸ್ಥಿತರಿದ್ದರು.

RelatedPosts

ತಾಂಡ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ‘ನೆಮ್ಮದಿ’ ಗ್ಯಾರೆಂಟಿ

‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೊಹಲಕಾರಿ ಸಂಗತಿಗಳು ಸೋರಿಕೆ.

ಬೈಕ್’ಗೆ ಟಿಪ್ಪರ್ ಲಾರಿ ಡಿಕ್ಕಿ; ನಾಲ್ವರು ಯುವಕರ ಸಾವು

ಈ ಸಂದರ್ಭದಲ್ಲಿ ಮಾತನಾಡಿದ ಶಿವಕುಮಾರ್ ಅವರು, ‘ರಾಜ್ಯದ ಮುಖ್ಯಮಂತ್ರಿಗಳು ತನ್ನ ಆಪ್ತರನ್ನೇ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವಾಗ ರಾಜ್ಯದ ಜನರ ವಿಶ್ವಾಸ ಗಳಿಸಲು ಸಾಧ್ಯವೇ? ಮಂಜುನಾಥ್ ಕುನ್ನೂರ ಅವರು ಲೋಕಸಭೆ ಮಾಜಿ ಸದಸ್ಯರು, ಮೂರು ಬಾರಿ ಶಾಸಕರಾಗಿದ್ದರು. ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಬೇಷರತ್ ಸೇರುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕತ್ವ ಹಾಗೂ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಸೇರುತ್ತಿದ್ದಾರೆ. ಬಿಜೆಪಿ ನಾಯಕರೇ ಮುಖ್ಯಮಂತ್ರಿ ಕ್ಷೇತ್ರದಲ್ಲಿ ಬದಲಾವಣೆ ಬಯಸಿದ್ದಾರೆ ಎಂಬುದಕ್ಕೆ ಇದು ಸಾಕ್ಷಿ. ಈ ಸೇರ್ಪಡೆ ಶಿಗ್ಗಾಂವ್ ಕ್ಷೇತ್ರದಲ್ಲಿ ಮುಂಬರುವ ಚುನಾವಣೆ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ. ಮಂಜುನಾಥ್ ಹಾಗೂ ಅವರ ಜತೆ ಬಂದಿರುವ ಎಲ್ಲ ನಾಯಕರಿಗೆ ನಾನು ಹೃದಯಪೂರ್ವಕವಾಗಿ ಪಕ್ಷಕ್ಕೆ ಸ್ವಾಗತಿಸುತ್ತೇನೆ’ ಎಂದರು.

ಚಿಂತಾಮಣಿಯ ಜೆಡಿಎಸ್ ನಾಯಕರನ್ನು ಸೇರ್ಪಡೆ ಮಾಡಿಕೊಂಡು, ‘ಜಾತ್ಯಾತೀತ ಜನತಾದಳ ತ್ಯಜಿಸಿ ಚಿಂತಾಮಣಿ ಕ್ಷೇತ್ರದ ಮೂವರು ಪ್ರಮುಖ ನಾಯಕರು ಇಂದು ಕಾಂಗ್ರೆಸ್ ಸೇರುತ್ತಿದ್ದಾರೆ. ಪಕ್ಷದ ಸಿದ್ಧಾಂತ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವದ ಮೇಲೆ ನಂಬಿಕೆ ಇಟ್ಟು ಪಕ್ಷ ಸೇರುತ್ತಿದ್ದಾರೆ ಎಂದರು.

ಯುವ ಮಿತ್ರ ಸುಧಾಕರ್ ಅವರು ಸಾಕಷ್ಟು ಬಾರಿ ನನ್ನ ಭೇಟಿ ಮಾಡಿ ಪಕ್ಷ ಸೇರ್ಪಡೆ ಬಗ್ಗೆ ತಿಳಿಸಿದ್ದರು. ಇಂದು ಪಕ್ಷ ಸೇರ್ಪಡೆ ಹಾಗೂ ವಿವಿಧ ಸಭೆಗಳಿರುವ ಕಾರಣ ರಾಮನಗರ ಪ್ರಜಾಧ್ವನಿ ಯಾತ್ರೆ ರದ್ದು ಮಾಡಿದ್ದೇನೆ. ಇಂದು ಚಿಂತಾಮಣಿಯ ರಿಯಾಜ್ ಪಾಷಾ, ಮಹೇಶ್, ಭಾಸ್ಕರ್, ಕೃಷ್ಣಾ ರೆಡ್ಡಿ ಅಮರ್, ಮಹಮದ್ ಶಫಿವುಲ್ಲಾ, ಸಾಮ್ರಾಟ್, ಇರ್ಫಾನ್ ಖಾನ್, ಆರ್. ಪ್ರಸಾದ್, ವೆಂಕಟರೆಡ್ಡಿ, ನವೀನ್, ವಿಜಯ್, ಶ್ರೀನಿವಾಸ್ ಯಾದವ್ ಸೇರಿದಂತೆ ವಿವಿಧ ಸಮುದಾಯದ ಅನೇಕ ಮುಖಂಡರು ಪಕ್ಷ ಸೇರುತ್ತಿದ್ದಾರೆ. ನಮ್ಮ ಪಕ್ಷಕ್ಕೆ ಮಾತ್ರವಲ್ಲ, ರಾಜ್ಯ ಹಾಗೂ ದೇಶಕ್ಕೆ ಶಕ್ತಿ ತುಂಬಲು ನೀವೆಲ್ಲ ಕಾಂಗ್ರೆಸ್ ಸೇರುತ್ತಿದ್ದೀರಿ. ನಿಮಗೆ ಸ್ವಾಗತ ಕೋರುತ್ತೇನೆ ಎಂದವರು ಹೇಳಿದರು.

ರಾಹುಲ್ ಗಾಂಧಿ ಅವರು ದೇಶದ ಪರವಾಗಿ ಸರ್ಕಾರದ ವಿರುದ್ಧ ಧ್ವನಿ ಎತ್ತಿದ ಕಾರಣಕ್ಕೆ ಅವರ ಸದಸ್ಯತ್ವ ಅನರ್ಹ ಮಾಡಿದ್ದಾರೆ. ಅವರಿಗೆ ಶಕ್ತಿ ತುಂಬಲು ನೀವು ಬಂದಿದ್ದು, ನಿಮ್ಮನ್ನು ಪಕ್ಷಕ್ಕೆ ಸ್ವಾಗತಿಸುತ್ತೇನೆ. ಹಳಬರು ಹೊಸಬರು ಎಂಬ ಯಾವುದೇ ವ್ಯತ್ಯಾಸವಿಲ್ಲದೇ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದ ಡಿಜೆಶಿ, ಸುಧಾಕರ್ ಅವರನ್ನು ನಾವು ಪಕ್ಷದ ಅಭ್ಯರ್ಥಿ ಎಂದು ತೀರ್ಮಾನಿಸಿದ್ದು, ನೀವೆಲ್ಲರೂ ಸೇರಿ ಅವರನ್ನು ಹೆಚ್ಚಿನ ಅಂತರದಲ್ಲಿ ಗೆಲ್ಲಿಸಬೇಕು. ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳನ್ನು ಪ್ರತಿ ಮನೆಗೆ ತಲುಪಿಸಬೇಕು’ ಎಂದು ಕರೆ ನೀಡಿದರು.

ಕೆ.ಆರ್ ಪೇಟೆಯ ಜೆಡಿಎಸ್ ನಾಯಕ ದೇವರಾಜ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿ, ‘ಮಂಡ್ಯ ಜಿಲ್ಲೆಯ ರಾಜಕೀಯ ಇಂದು ಹೊಸ ತಿರುವು ಪಡೆಯುತ್ತಿದೆ. ಬಹಳಷ್ಟು ನಾಯಕರು ಜೆಡಿಸ್ ಬಿಟ್ಟು ಕಾಂಗ್ರೆಸ್ ಸೇರುತ್ತಿದ್ದಾರೆ. ಕಳೆದ ಕೆ.ಆರ್. ಪೇಟೆ ಉಪಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಎರಡನೇ ಸ್ಥಾನ ಪಡೆದಿದ್ದ ದೇವರಾಜ್ ಅವರು ಇಂದು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದ ಡಿಕೆಶಿ, ಈ ಉಪಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಚಂದ್ರಶೇಖರ್ ಅವರನ್ನು ಗೆಲ್ಲಿಸಲು ಪ್ರಯತ್ನಿಸಿದೆವು. ಆದರೆ ಅವರು 3ನೇ ಸ್ಥಾನ ಪಡೆಯಬೇಕಾಯಿತು. ಆಪರೇಷನ್ ಕಮಲದಿಂದ ಬಿಜೆಪಿ ಸೇರಿದ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ಕೆ.ಆರ್ ಪೇಟೆ ಈ ಹಿಂದೆ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು. ಆ ಕ್ಷೇತ್ರದಲ್ಲಿ ಅನೇಕ ವರ್ಷಗಳಿಂದ ವಕೀಲರಾಗಿ ಕೆಲಸ ಮಾಡಿಕೊಂಡು ಬಂದಿರುವ ದೇವರಾಜ್ ಅವರು ಸರಳ ಸಜ್ಜನ ವ್ಯಕ್ತಿ. ಅವರು 1999ರಲ್ಲಿ ವಿಧಾನಸಭೆಗೆ ಸ್ಪರ್ಧಿಸಿದ್ದರು. ನಂತರ 2019ರ ಉಪಮುನಾವಣೆ ಸಮಯದಲ್ಲಿ ಜೆಡಿಎಸ್ ನಿಂದ ಅಭ್ಯರ್ಥಿಯಾಗಿ 57 ಸಾವಿರ ಮತ ಪಡೆದಿದ್ದರು. ಅವರು ಯಾವುದೇ ಷರತ್ತು ಇಲ್ಲದೆ, ಇಂದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಈ ರಾಜ್ಯ ಹಾಗೂ ಕೆ.ಆರ್ ಪೇಟೆಗೆ ಒಳ್ಳೆಯದಾಗಬೇಕು ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಲು ಬಯಸುತ್ತೇನೆ. ಜೆಡಿಎಸ್ ಹಾಗೂ ಬಿಜೆಪಿ ಮಣಿಸುವುದು ನಮ್ಮ ಗುರಿ ಹೀಗಾಗಿ ನಾವು ಷರತ್ತು ಇಲ್ಲದೇ ಸೇರುತ್ತೇನೆ ಎಂದು ಅವರು ಇಲ್ಲಿಗೆ ಬಂದಿದ್ದಾರೆ. ಇವರ ಜತೆ ಸಾವಿರಾರು ಮಂದಿ ಬೆಂಬಲಿಗರು ಬಂದಿದ್ದಾರೆ. ಹೊಸಬರು, ಹಳಬರು ಎಂಬ ವ್ಯತ್ಯಾಸ ಬೇಡ. ಪಕ್ಷ ಯಾರನ್ನೇ ಅಭ್ಯರ್ಥಿ ಮಾಡಿದರೂ ನೀವೆಲ್ಲರೂ ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ನಾಳೆಯಿಂದಲೇ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಯಕ್ರಮಗಳನ್ನು ಬೂತ್ ಮಟ್ಟದಲ್ಲಿ ಜನರಿಗೆ ತಲುಪಿಸಬೇಕು’ ಎಂದು ತಿಳಿಸಿದರು.

‘ಶಿವಮೊಗ್ಗದ ಜೆಡಿಎಸ್ ಕಾರ್ಯದರ್ಶಿ ಅರುಣ್ ಕುಮಾರ್ ಅವರು ಕೂಡ ಪಕ್ಷಕ್ಕೆ ಬಂದಿದ್ದು, ಅವರನ್ನು ನಾವು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಸ್ವಾಗತಿಸುತ್ತೇನೆ. ಗುಬ್ಬಿ ವಾಸು ಅವರು ಕೂಡ ವಿಧಾನಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪಕ್ಷ ಸೇರಲು ಅರ್ಜಿ ಹಾಕಲು ಬಂದಿದ್ದಾರೆ. ಅವರನ್ನು ಮತ್ತೊಂದು ದಿನ ಕಾರ್ಯಕ್ರಮ ಮಾಡಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ’ ಎಂದರು.

ShareSendTweetShare
Previous Post

ಪಂಚಮಸಾಲಿಗೆ ಮೀಸಲಾತಿ ಸಿಗುವುದರಲ್ಲಿ ನನ್ನ ದೊಡ್ಡ ಕೊಡುಗೆ ಇದೆ; ಯತ್ನಾಳ್

Next Post

ನೈಸ್ ಸಂಸ್ಥೆಗೆ ಸರ್ಕಾರದ ಶಾಕ್.. ಟೌನ್ ಶಿಫ್‌ಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ಕೊಡಿ, ಇಲ್ಲವೇ ಭೂಮಿ ವಾಪಸ್

Related Posts

VIDEO: ವಿಧಾನಸೌಧಕ್ಕೆ ಕನ್ನಡದ ರಂಗು.. ರಾಜ್ಯೋತ್ಸವ ಆಕರ್ಷಣೆ..
Focus

ತಾಂಡ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ‘ನೆಮ್ಮದಿ’ ಗ್ಯಾರೆಂಟಿ

December 26, 2025 07:12 AM
‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೊಹಲಕಾರಿ ಸಂಗತಿಗಳು ಸೋರಿಕೆ.
Focus

‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೊಹಲಕಾರಿ ಸಂಗತಿಗಳು ಸೋರಿಕೆ.

December 26, 2025 06:12 AM
ಢಾಕಾ ಸಮೀಪ ಭೀಕರ ಅಪಘಾತ; 17 ಮಂದಿ ದುರ್ಮರಣ
Focus

ಬೈಕ್’ಗೆ ಟಿಪ್ಪರ್ ಲಾರಿ ಡಿಕ್ಕಿ; ನಾಲ್ವರು ಯುವಕರ ಸಾವು

December 26, 2025 05:12 AM
‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್
Focus

ಮೈಸೂರು ಅರಮನೆ ಮುಂಭಾಗ ನೈಟ್ರೋಜನ್ ಗ್ಯಾಸ್ ಸಿಲಿಂಡರ್ ಸ್ಫೋಟ; ಓರ್ವ ಸಾವು

December 26, 2025 03:12 AM
‘ಮಿಲ್ಲೆಟ್ ಮಾಲ್’: ಮಲ್ಲೇಶ್ವರಂನಲ್ಲಿ ಬೆಂಗ್ಳೂರು ಮಂದಿಗೆ ಸಿಗುತ್ತಿದೆ ‘ಸಿರಿಧಾನ್ಯಗಳ’ ರಸದೂಟ
Focus

ರಾಜ್ಯದ ಮಕ್ಕಳ ಭವಿಷ್ಯ ಬರೆಯಬೇಕೆಂದರೆ ಎನ್ ಇಪಿ ಜಾರಿಯಾಗಬೆಕು

December 26, 2025 01:12 AM
ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ
Focus

ಭೂ ಪರಿವರ್ತನೆ ಈಗ ಸರಳ; ಸಿಎಂ ಸಿದ್ದರಾಮಯ್ಯ

December 26, 2025 12:12 AM

Popular Stories

  • ಲಕ್ಷ್ಮೇಶ್ವರ ಠಾಣೆಗೆ ಬೆಂಕಿ ಹಚ್ಚಿದ್ದ ಪ್ರಕರಣ: 23 ಜನರನ್ನು ದೋಷಿ ಎಂದ ಕೋರ್ಟ್

    ಟ್ರಿನಿಟಿ ಚರ್ಚ್ ಆವರಣದಲ್ಲೇ ಬಾರ್–ರೆಸ್ಟೋರೆಂಟ್: ಭಕ್ತರ ಆಕ್ರೋಶ, ಅಧಿಕಾರಿಗಳಿಗೆ ಲೀಗಲ್ ನೋಟೀಸ್

    0 shares
    Share 0 Tweet 0
  • ‘ಗುರಿಗಳು ನೂರಾರು, ಗುರುಮೂಲ ಒಂದೇ’; ಅನನ್ಯ ಕಾರ್ಯಕ್ರಮಕ್ಕೆ ಸಾಕ್ಷಿಯಾದ SDPT REUNION

    0 shares
    Share 0 Tweet 0
  • ವಿಶೇಷ ಚೇತನರಿಗಾಗಿ ಸಮಗ್ರ ಕೌಶಲ್ಯ ಮತ್ತು ಉದ್ಯೋಗಾವಕಾಶ ಕಲ್ಪಿಸಲು ಕರ್ನಾಟಕ ಸದಾ ಬದ್ಧ: ಶರಣಪ್ರಕಾಶ್‌ ಪಾಟೀಲ್‌

    0 shares
    Share 0 Tweet 0
  • ಅಲೈಯನ್ಸ್ ವಿವಿಯ 14ನೇ ಪದವಿ ಪ್ರದಾನ: 1,962 ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ

    0 shares
    Share 0 Tweet 0
  • ಶಾಲಾ ಬಸ್ಸಿಗೂ ಡಿಕ್ಕಿಯಾಗಿದ್ದ ಬಸ್; ಹಿರಿಯೂರು ಅಪಘಾತ ಬಗ್ಗೆಐಜಿಪಿ ರವಿಕಾಂತೇ ಗೌಡ ಹೇಳಿಕೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In