Tuesday, April 14, 2026
Contact Us
UdayaNews
  • ಪ್ರಮುಖ ಸುದ್ದಿ
    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಜಬ್ಬಾರ್ ರಾಜೀನಾಮೆ ಅಂಗೀಕಾರ; ನೂತನ ಸಮಿತಿ ರಚನೆಗೆ ಡಿಕೆಶಿ ಕಸರತ್ತು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಸೈಬರ್ ವಂಚನೆ ಜಾಲಕ್ಕೆ ಕೈಜೋಡಿಸಿದ ಬ್ಯಾಂಕ್ ಉದ್ಯೋಗಿ ಬಂಧನ

    ಹೆಬ್ಬಾಳ ‘ಲೇಕ್ ವ್ಯೂ ಟೂರಿಸಂ’ ಸಂಚಿಗೆ ಹೈಕೋರ್ಟ್ ಬ್ರೇಕ್; KIADB ಭೂಸ್ವಾಧೀನ ಅಧಿಸೂಚನೆಯೇ ರದ್ದು

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ‘ಎಂಸಿಸಿ ಉಲ್ಲಂಘನೆ’: ವಿಶೇಷ ಸಂಸತ್ ಅಧಿವೇಶನಕ್ಕೆ ಕಾಂಗ್ರೆಸ್ ವಿರೋಧ

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    ‘ಷರತ್ತುಗಳನ್ನು ಒಪ್ಪದ ಇರಾನಿಗೆ ಕೆಟ್ಟ ಸುದ್ದಿ ಕಾದಿದೆ’ ಎಂದ ಅಮೇರಿಕ

    ‘ಷರತ್ತುಗಳನ್ನು ಒಪ್ಪದ ಇರಾನಿಗೆ ಕೆಟ್ಟ ಸುದ್ದಿ ಕಾದಿದೆ’ ಎಂದ ಅಮೇರಿಕ

  • ರಾಜ್ಯ
    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಜಬ್ಬಾರ್ ರಾಜೀನಾಮೆ ಅಂಗೀಕಾರ; ನೂತನ ಸಮಿತಿ ರಚನೆಗೆ ಡಿಕೆಶಿ ಕಸರತ್ತು

    ಹೆಬ್ಬಾಳ ‘ಲೇಕ್ ವ್ಯೂ ಟೂರಿಸಂ’ ಸಂಚಿಗೆ ಹೈಕೋರ್ಟ್ ಬ್ರೇಕ್; KIADB ಭೂಸ್ವಾಧೀನ ಅಧಿಸೂಚನೆಯೇ ರದ್ದು

    KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

    KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

    ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ, ದಾಖಲೆ ಸಾಧನೆ

    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ಎಲ್‌ಪಿಜಿ ಬಿಕ್ಕಟ್ಟು ವಿಚಾರದಲ್ಲಿ ರಾಜಕೀಯ ಬೇಡ: ಕೇಂದ್ರ ಪರವಾಗಿ ಕುಮಾರಸ್ವಾಮಿ ಸ್ಪಷ್ಟನೆ

  • ದೇಶ-ವಿದೇಶ
    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಸೈಬರ್ ವಂಚನೆ ಜಾಲಕ್ಕೆ ಕೈಜೋಡಿಸಿದ ಬ್ಯಾಂಕ್ ಉದ್ಯೋಗಿ ಬಂಧನ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ‘ಎಂಸಿಸಿ ಉಲ್ಲಂಘನೆ’: ವಿಶೇಷ ಸಂಸತ್ ಅಧಿವೇಶನಕ್ಕೆ ಕಾಂಗ್ರೆಸ್ ವಿರೋಧ

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    ‘ಷರತ್ತುಗಳನ್ನು ಒಪ್ಪದ ಇರಾನಿಗೆ ಕೆಟ್ಟ ಸುದ್ದಿ ಕಾದಿದೆ’ ಎಂದ ಅಮೇರಿಕ

    ‘ಷರತ್ತುಗಳನ್ನು ಒಪ್ಪದ ಇರಾನಿಗೆ ಕೆಟ್ಟ ಸುದ್ದಿ ಕಾದಿದೆ’ ಎಂದ ಅಮೇರಿಕ

    ‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ

    ಅಮೆರಿಕದ ಉಲ್ಲಂಘನೆ ಮರೆತಿಲ್ಲ: ಮಾತುಕತೆ ಮಧ್ಯೆ ಇರಾನ್ ಗಟ್ಟಿನಿಲುವು

    ಇರಾನ್ ಮಣಿಸಲು ಅಮೇರಿಕ ಚಕ್ರವ್ಯೂಹ? 3,500 ಸೈನಿಕರ ನಿಯೋಜನೆ

    ಇರಾನ್ ಮಾತುಕತೆ ಫಲಶೂನ್ಯ: ಪಾಕಿಸ್ತಾನ ತೊರೆದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್

    ಯುಪಿ ಬೋರ್ಡ್ ಪರೀಕ್ಷೆ ಹಿನ್ನೆಲೆ; ಭಾರತ್ ಜೋಡೋ ನ್ಯಾಯ್ ಯಾತ್ರೆಯು ಸಮಯ ಬದಲು

    ಸಂವಿಧಾನವನ್ನು ದುರ್ಬಲಗೊಳಿಸಲು ಆರ್‌ಎಸ್‌ಎಸ್–ಬಿಜೆಪಿ ಯತ್ನ: ರಾಹುಲ್ ಗಾಂಧಿ ಆರೋಪ

  • ಬೆಂಗಳೂರು
    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಜಬ್ಬಾರ್ ರಾಜೀನಾಮೆ ಅಂಗೀಕಾರ; ನೂತನ ಸಮಿತಿ ರಚನೆಗೆ ಡಿಕೆಶಿ ಕಸರತ್ತು

    ಹೆಬ್ಬಾಳ ‘ಲೇಕ್ ವ್ಯೂ ಟೂರಿಸಂ’ ಸಂಚಿಗೆ ಹೈಕೋರ್ಟ್ ಬ್ರೇಕ್; KIADB ಭೂಸ್ವಾಧೀನ ಅಧಿಸೂಚನೆಯೇ ರದ್ದು

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

    ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ, ದಾಖಲೆ ಸಾಧನೆ

    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

  • ವೈವಿಧ್ಯ
    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

  • ಸಿನಿಮಾ
    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    • ದೇಗುಲ ದರ್ಶನ
  • ವೀಡಿಯೊ
    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

No Result
View All Result
UdayaNews
  • ಪ್ರಮುಖ ಸುದ್ದಿ
    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಜಬ್ಬಾರ್ ರಾಜೀನಾಮೆ ಅಂಗೀಕಾರ; ನೂತನ ಸಮಿತಿ ರಚನೆಗೆ ಡಿಕೆಶಿ ಕಸರತ್ತು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಸೈಬರ್ ವಂಚನೆ ಜಾಲಕ್ಕೆ ಕೈಜೋಡಿಸಿದ ಬ್ಯಾಂಕ್ ಉದ್ಯೋಗಿ ಬಂಧನ

    ಹೆಬ್ಬಾಳ ‘ಲೇಕ್ ವ್ಯೂ ಟೂರಿಸಂ’ ಸಂಚಿಗೆ ಹೈಕೋರ್ಟ್ ಬ್ರೇಕ್; KIADB ಭೂಸ್ವಾಧೀನ ಅಧಿಸೂಚನೆಯೇ ರದ್ದು

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ‘ಎಂಸಿಸಿ ಉಲ್ಲಂಘನೆ’: ವಿಶೇಷ ಸಂಸತ್ ಅಧಿವೇಶನಕ್ಕೆ ಕಾಂಗ್ರೆಸ್ ವಿರೋಧ

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    ‘ಷರತ್ತುಗಳನ್ನು ಒಪ್ಪದ ಇರಾನಿಗೆ ಕೆಟ್ಟ ಸುದ್ದಿ ಕಾದಿದೆ’ ಎಂದ ಅಮೇರಿಕ

    ‘ಷರತ್ತುಗಳನ್ನು ಒಪ್ಪದ ಇರಾನಿಗೆ ಕೆಟ್ಟ ಸುದ್ದಿ ಕಾದಿದೆ’ ಎಂದ ಅಮೇರಿಕ

  • ರಾಜ್ಯ
    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಜಬ್ಬಾರ್ ರಾಜೀನಾಮೆ ಅಂಗೀಕಾರ; ನೂತನ ಸಮಿತಿ ರಚನೆಗೆ ಡಿಕೆಶಿ ಕಸರತ್ತು

    ಹೆಬ್ಬಾಳ ‘ಲೇಕ್ ವ್ಯೂ ಟೂರಿಸಂ’ ಸಂಚಿಗೆ ಹೈಕೋರ್ಟ್ ಬ್ರೇಕ್; KIADB ಭೂಸ್ವಾಧೀನ ಅಧಿಸೂಚನೆಯೇ ರದ್ದು

    KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

    KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

    ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ, ದಾಖಲೆ ಸಾಧನೆ

    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ಎಲ್‌ಪಿಜಿ ಬಿಕ್ಕಟ್ಟು ವಿಚಾರದಲ್ಲಿ ರಾಜಕೀಯ ಬೇಡ: ಕೇಂದ್ರ ಪರವಾಗಿ ಕುಮಾರಸ್ವಾಮಿ ಸ್ಪಷ್ಟನೆ

  • ದೇಶ-ವಿದೇಶ
    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಸೈಬರ್ ವಂಚನೆ ಜಾಲಕ್ಕೆ ಕೈಜೋಡಿಸಿದ ಬ್ಯಾಂಕ್ ಉದ್ಯೋಗಿ ಬಂಧನ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ‘ಎಂಸಿಸಿ ಉಲ್ಲಂಘನೆ’: ವಿಶೇಷ ಸಂಸತ್ ಅಧಿವೇಶನಕ್ಕೆ ಕಾಂಗ್ರೆಸ್ ವಿರೋಧ

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    ‘ಷರತ್ತುಗಳನ್ನು ಒಪ್ಪದ ಇರಾನಿಗೆ ಕೆಟ್ಟ ಸುದ್ದಿ ಕಾದಿದೆ’ ಎಂದ ಅಮೇರಿಕ

    ‘ಷರತ್ತುಗಳನ್ನು ಒಪ್ಪದ ಇರಾನಿಗೆ ಕೆಟ್ಟ ಸುದ್ದಿ ಕಾದಿದೆ’ ಎಂದ ಅಮೇರಿಕ

    ‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ

    ಅಮೆರಿಕದ ಉಲ್ಲಂಘನೆ ಮರೆತಿಲ್ಲ: ಮಾತುಕತೆ ಮಧ್ಯೆ ಇರಾನ್ ಗಟ್ಟಿನಿಲುವು

    ಇರಾನ್ ಮಣಿಸಲು ಅಮೇರಿಕ ಚಕ್ರವ್ಯೂಹ? 3,500 ಸೈನಿಕರ ನಿಯೋಜನೆ

    ಇರಾನ್ ಮಾತುಕತೆ ಫಲಶೂನ್ಯ: ಪಾಕಿಸ್ತಾನ ತೊರೆದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್

    ಯುಪಿ ಬೋರ್ಡ್ ಪರೀಕ್ಷೆ ಹಿನ್ನೆಲೆ; ಭಾರತ್ ಜೋಡೋ ನ್ಯಾಯ್ ಯಾತ್ರೆಯು ಸಮಯ ಬದಲು

    ಸಂವಿಧಾನವನ್ನು ದುರ್ಬಲಗೊಳಿಸಲು ಆರ್‌ಎಸ್‌ಎಸ್–ಬಿಜೆಪಿ ಯತ್ನ: ರಾಹುಲ್ ಗಾಂಧಿ ಆರೋಪ

  • ಬೆಂಗಳೂರು
    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಜಬ್ಬಾರ್ ರಾಜೀನಾಮೆ ಅಂಗೀಕಾರ; ನೂತನ ಸಮಿತಿ ರಚನೆಗೆ ಡಿಕೆಶಿ ಕಸರತ್ತು

    ಹೆಬ್ಬಾಳ ‘ಲೇಕ್ ವ್ಯೂ ಟೂರಿಸಂ’ ಸಂಚಿಗೆ ಹೈಕೋರ್ಟ್ ಬ್ರೇಕ್; KIADB ಭೂಸ್ವಾಧೀನ ಅಧಿಸೂಚನೆಯೇ ರದ್ದು

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

    ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ, ದಾಖಲೆ ಸಾಧನೆ

    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

  • ವೈವಿಧ್ಯ
    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

  • ಸಿನಿಮಾ
    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    • ದೇಗುಲ ದರ್ಶನ
  • ವೀಡಿಯೊ
    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

No Result
View All Result
UdayaNews
No Result
View All Result
Home Focus

ಕೆ.ಹೆಚ್ ಪಾಟೀಲ್ ಅವರು ಮಹಾ ಮಾನವತಾವಾದಿ: ನಾಯಕರ ಸ್ಮರಣೆ

by Udaya News
March 17, 2025
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಕೆ.ಹೆಚ್ ಪಾಟೀಲ್ ಅವರು ಮಹಾ ಮಾನವತಾವಾದಿ: ನಾಯಕರ ಸ್ಮರಣೆ
Share on FacebookShare via: WhatsApp

ಗದಗ: ಸಹಕಾರಿ ಧುರೀಣ, ಮಾಜಿ ಸಚಿವ ದಿವಂಗತ ಕೆ.ಹೆಚ್. ಪಾಟೀಲ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಗದಗದಲ್ಲಿ ಭಾನುವಾರ ನಡೆಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಈಶ್ವರ್ ಖಂಡ್ರೆ, ಹೆಚ್.ಕೆ.ಪಾಟೀಲ್ ಸಹಿತ ಅನೇಕ ನಾಯಕರು, ಗಣ್ಯರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು. ಸಹಕಾರಿ ಭೀಷ್ಮ ಎಂದೇ ಜನಜನಿತರಾಗಿರುವ ಕೆ.ಹೆಚ್. ಪಾಟೀಲ್ ಅವರನ್ನು ನಾಯಕರು ಮಹಾಮಾನವತಾವಾದಿ ಎಂದು ಬಣ್ಣಿಸಿದರು.

ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ಕೆ.ಹೆಚ್ ಪಾಟೀಲ್ ಅವರು ಮಹಾ ಮಾನವತಾವಾದಿಯಾಗಿದ್ದರು. ಜಾತಿ, ಧರ್ಮದ ತಾರತಮ್ಯವಿಲ್ಲದೆ ಸಹಕಾರಿ ಕ್ಷೇತ್ರದಲ್ಲಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಮುನ್ನಡೆಸಿದವರು ಎಂದು ಸ್ಮರಿಸಿದರು. ಧೀಮಂತ ನಾಯಕ ಕೆ.ಹೆಚ್. ಪಾಟೀಲ್ ಅವರನ್ನು ಸ್ಮರಿಸಲು ನಾವು ಸೇರಿದ್ದೇವೆ. ಪಾಟೀಲರ ಬದುಕು, ಚಿಂತನೆ, ಆದರ್ಶ ಬೇರೆಯವರ ಬದುಕಿಗೆ ದಾರಿ ದೀಪವಾಗಲಿ. ನಾವು ಇತ್ತೀಚೆಗೆ ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ನಡೆಸಿದ ಬೆಳಗಾವಿ ಅಧಿವೇಶನಕ್ಕೆ ಶತಮಾನೋತ್ಸವ ಆಚರಣೆ ಮಾಡಿದ್ದೇವೆ. ಈ ಕಾರ್ಯಕ್ರಮಗಳ ರೂಪುರೇಷೆಗಳನ್ನು ಹೆಚ್.ಕೆ ಪಾಟೀಲ್ ಅವರ ನೇತೃತ್ವದಲ್ಲಿ ನಡೆಸಲಾಗಿದೆ ಎಂದು ಹೇಳಿದರು

RelatedPosts

ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

ಮಹಾಭಾರತದಲ್ಲಿ ಭೀಷ್ಮ, ಧರ್ಮರಾಯನಿಗೆ ಒಂದು ಮಾತು ಹೇಳಿದ್ದರು. ‘ಮನುಷ್ಯ ಹುಟ್ಟುವಾಗ ತಂದೆ ತಾಯಿ, ಗುರು, ದೇವರು ಹಾಗೂ ಸಮಾಜ ಈ ನಾಲ್ಕು ಋಣದಲ್ಲಿ ಹುಟ್ಟುತ್ತಾನೆ. ಈ ನಾಲ್ಕು ಋಣಗಳನ್ನು ಧರ್ಮದಿಂದ ತೀರಿಸಬೇಕು ಎಂದು ಹೇಳಿದ್ದರು. ಅದೇ ರೀತಿ ಹೆಚ್.ಕೆ ಪಾಟೀಲ್, ಅವರ ಸ್ನೇಹಿತರು, ಅಭಿಮಾನಿಗಳು ಈ ಕಾರ್ಯಕ್ರಮ ನಡೆಸಿ ಧರ್ಮದ ಮೂಲಕ ಋಣ ತೀರಿಸುವ ಕೆಲಸ ಮಾಡುತ್ತಿದ್ದೀರಿ. ವಿದ್ಯಾ ಸಂಸ್ಥೆ, ಸಹಕಾರ ಸಂಸ್ಥೆ, ರೈತರು ಸೇರಿದಂತೆ ಕೆ.ಹೆಚ್ ಪಾಟೀಲ್ ಅವರು ಸಮಾಜಕ್ಕೆ ಏನೆಲ್ಲಾ ಬೇಕು ಎಂದು ಚಿಂತನೆ ನಡೆಸಿದ್ದರು ಎಂದು ಡಿಕೆಶಿ ಹೇಳಿದರು.

ನನಗೆ ಮೊದಲು ಟಿಕೆಟ್ ಕೊಟ್ಟಿದ್ದು ಕೆ.ಹೆಚ್ ಪಾಟೀಲ್

“ಕೆ.ಹೆಚ್ ಪಾಟೀಲರ ಜತೆ ನಾಲ್ಕೈದು ವರ್ಷ ಕೆಲಸ ಮಾಡುವ ಭಾಗ್ಯ ನನಗೆ ಸಿಕ್ಕಿತ್ತು. ನಾನು ಇಂದು ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿದ್ದು, ಅಂದು ಕೆ.ಹೆಚ್ ಪಾಟೀಲ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದರು. ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ 1985ರಲ್ಲಿ ನನಗೆ ವಿಧಾನಸಭೆ ಚುನಾವಣೆ ಟಿಕೆಟ್ ನೀಡಿ ದೇವೇಗೌಡರ ವಿರುದ್ಧ ಸ್ಪರ್ಧಿಸುವಂತೆ ಹೇಳಿದರು. ಅಲ್ಲಿಂದ ಇಲ್ಲಿಯವರೆಗೂ ಸತತವಾಗಿ 9 ಬಾರಿ ಬಿ ಫಾರಂ ತೆಗೆದುಕೊಂಡು ಈ ಮಟ್ಟಕ್ಕೆ ಬೆಳೆದಿದ್ದೇನೆ” ಎಂದು ಡಿಕೆಶಿ ನೆನಪಿಸಿಕೊಂಡರು.

“ಕೆ.ಹೆಚ್ ಪಾಟೀಲ್ ಅವರು ಸೋಲು, ಗೆಲುವು, ಯಶಸ್ಸು ಎಲ್ಲವನ್ನು ಕಂಡಿರುವ ಮಾನವತಾವಾದಿ. ಅವರ ಜೊತೆ ಶಾಸಕನಾಗಿ, ಸಚಿವನಾಗಿ ಕೆಲಸ ಮಾಡಿದ್ದೇನೆ. ಮಣ್ಣಿಲ್ಲದೆ ಮಡಿಕೆ ಇಲ್ಲ, ಹಿರಿಯರ ಬಿಟ್ಟು ದೇವರಿಲ್ಲ. ತಂದೆ ತಾಯಿಗಳೇ ನಮ್ಮ ದೇವರು. ಅವರನ್ನು ಸ್ಮರಿಸುತ್ತಾ ಅವರು ತೋರಿದ ಮಾರ್ಗದರ್ಶನದಲ್ಲಿ ನಾವು ಸಾಗಬೇಕು. ಸಹಕಾರ ಕ್ಷೇತ್ರದಲ್ಲಿ ಕೆ.ಹೆಚ್ ಪಾಟೀಲ್ ಅವರು ಅನೇಕ ಸಂಸ್ಥೆಗಳನ್ನು ಕಟ್ಟಿದ್ದಾರೆ” ಎಂದರು.

“ಜತೆಗೂಡುವುದು ಆರಂಭ, ಜತೆಗೂಡಿ ಚರ್ಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು. ಇದೇ ಸಹಕಾರ ಕ್ಷೇತ್ರದ ಮೂಲ ಮಂತ್ರ. ಹೀಗೆ ಕೆ.ಹೆಚ್ ಪಾಟೀಲ್ ಅವರು ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಮುನ್ನಡೆಸಿದ್ದಾರೆ. ಪಂಚಾಯ್ತಿ ಅಧ್ಯಕ್ಷ ಸ್ಥಾನದಿಂದ ಮಂತ್ರಿ ಸ್ಥಾನದವರೆಗೆ ಅವರು ಅನೇಕ ಹೆಜ್ಜೆ ಗುರುತು ಬಿಟ್ಟು ಹೋಗಿದ್ದಾರೆ. ಈ ಕಾರಣಕ್ಕೆ ನಾವಿಂದು ಅವರನ್ನು ಸ್ಮರಿಸುತ್ತಿದ್ದೇವೆ. ಅವರ ಮಾರ್ಗದರ್ಶನದಲ್ಲಿ ಹೆಚ್.ಕೆ ಪಾಟೀಲ್, ಡಿ.ಆರ್. ಪಾಟೀಲ್ ಅವರು ಗದಗ ಜಿಲ್ಲೆಗೆ ಹೊಸ ರೂಪ ನೀಡಲು ಮುಂದಾಗಿದ್ದಾರೆ” ಎಂದರು.

ಕೆ.ಹೆಚ್.ಪಾಟೀಲ್ ಅವರ ಕುಟುಂಬದ ಕೊಡುಗೆ ಅಪಾರ:

“ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ, ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ಮಧ್ಯೆ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಬಹಳ ಮುಖ್ಯ. ದೇವರು ನಮಗೆ ಕೇವಲ ಎರಡು ಆಯ್ಕೆ ಕೊಟ್ಟಿದ್ದಾನೆ. ಒಂದು ಕೊಟ್ಟು ಹೋಗುವುದು, ಮತ್ತೊಂದು ಬಿಟ್ಟು ಹೋಗುವುದು. ಅದೇ ರೀತಿ ಈ ಜಿಲ್ಲೆಯ ಜಿಲ್ಲಾ ಕಚೇರಿ, ಮೆಡಿಕಲ್ ಕಾಲೇಜು, ಗಾಂಧೀಜಿ ಅವರ ಹೆಸರಲ್ಲಿ ಗ್ರಾಮೀಣಾಭಿವೃದ್ಧಿ ವಿಶ್ವ ವಿದ್ಯಾಲಯ, ಗಾಂಧೀಜಿ ಅವರ ಸಬರಾಮತಿ ಆಶ್ರಮ ಮಾದರಿಯನ್ನು ಇದೇ ಜಿಲ್ಲೆಯಲ್ಲಿ ಮಾಡಿದ್ದಾರೆ. ನಾನು 15 ವರ್ಷಗಳ ಹಿಂದೆ ಇಲ್ಲಿಗೆ ಬಂದಿದ್ದಾಗ ಇಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ನೋಡಿದ್ದೆ. ನನ್ನ ಸಹೋದರ ಲೋಕಸಭಾ ಸದಸ್ಯನಾಗಿದ್ದಾಗ ಆತನ ಕ್ಷೇತ್ರದಲ್ಲಿ 300-400 ಘಟಕ ಸ್ಥಾಪಿಸಿದ್ದೆವು. ನಂತರ ಅದನ್ನು ಸರ್ಕಾರದ ಕಾರ್ಯಕ್ರಮವಾಗಿ ಘೋಷಣೆ ಮಾಡಿದೆವು” ಎಂದು ಡಿಕೆಶಿ ಹೇಳಿದರು.

“ಜೀವನದಲ್ಲಿ ನಂಬಿಕೆ ಹಾಗೂ ಸಂಬಂಧ ಬಹಳ ಪ್ರಮುಖ ವಿಚಾರ. ನಂಬಿಕೆ ಇಲ್ಲದೆ ಯಾವುದೇ ಸಂಬಂಧ ಉಳಿಯಲು ಸಾಧ್ಯವಿಲ್ಲ. ಮರಕ್ಕೆ ಬೇರು ಎಷ್ಟು ಮುಖ್ಯವೋ, ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ. ನಾನು ಕಂಡಂತೆ ಕೆ.ಹೆಚ್ ಪಾಟೀಲ್ ಅವರ ಜತೆಗೆ ಅವರ ಕುಟುಂಬದವರು ಮಾತ್ರ ಇರಲಿಲ್ಲ. ರಾಜ್ಯದ ಉದ್ದಗಲ ತಮ್ಮದೇ ಆದ ಪರಿವಾರ ಬೆಳಸಿಕೊಂಡಿದ್ದಾರೆ. ಅವರು ನಮ್ಮನ್ನು ಆಗಲಿ 33 ವರ್ಷಗಳಾಗಿರಬಹುದು. ಅವರ ಆದರ್ಶ, ಬದುಕು ಇಡೀ ಕರ್ನಾಟಕಕ್ಕೆ ಮಾದರಿಯಾಗಿದೆ” ಎಂದರು.

“ಇಲ್ಲಿನ ರುಧ್ರಭೂಮಿಗೆ ಅವರು ಮುಕ್ತವನ ಎಂದು ಹೆಸರಿಟ್ಟಿದ್ದರು. ನಾನು ನನ್ನ ಸಹೋದರನ ಜತೆ ಚರ್ಚೆ ಮಾಡಿ ಇಲ್ಲಿಗೆ ಒಂದು ತಂಡ ಕಳುಹಿಸಿಕೊಟ್ಟಿದ್ದೆ. ಇತಿಹಾಸ ಮರೆತವ ಇತಿಹಾಸ ಸೃಷ್ಟಿಸಲಾರ. ಕೆ.ಹೆಚ್ ಪಾಟೀಲ್ ಅವರ ಕುಟುಂಬ ನಿಮ್ಮೆಲ್ಲರ ಬದುಕಿನಲ್ಲಿ ಬದಲಾವಣೆ ತಂದಿದ್ದಾರೆ. ಈ ಜಿಲ್ಲೆ ಹಾಗೂ ಇಲ್ಲಿನ ಜನರ ಋಣ ತೀರಿಸಲು ದಿಟ್ಟವಾದ ತೀರ್ಮಾನ ಮಾಡಿದ್ದಾರೆ” ಎಂದು ಶಿವಕುಮಾರ್ ಹೇಳಿದರು.

“ಡಿ.ಆರ್ ಪಾಟೀಲ್ ಅವರು ವಿವೇಕಾನಂದರ ಅನುಯಾಯಿ. ವಿವೇಕಾನಂದರು ಮಹಾತ್ಯಾಗದಿಂದ ಮಾತ್ರ ಮಹತ್ಕಾರ್ಯ ಮಾಡಲು ಸಾಧ್ಯ ಎಂದು ಹೇಳಿದ್ದಾರೆ. ತಾಯಿ ನಮಗೆ ಜನ್ಮ ನೀಡುತ್ತಾಳೆ. ದೇವರು ನಮಗೆ ಬುದ್ಧಿ ನೀಡುತ್ತಾನೆ. ಗುರು ವಿದ್ಯೆ ನೀಡುತ್ತಾರೆ. ಇವರ ಕುಟುಂಬ ನಮಗೆ ಸ್ನೇಹವನ್ನು ನೀಡಿದೆ. ಜನಸೇವೆಯೇ ನಮ್ಮ ಗುರಿಯಾಗಲಿ, ಜನಸೇವೆಯಲ್ಲಿ ನಿಯಮವಿರಲಿ, ಜನಸೇವೆಯಲ್ಲಿ ಪ್ರಾಮಾಣಿಕತೆ ಇರಲಿ. ಇದನ್ನು ನಮ್ಮ ಹೆಚ್.ಕೆ ಪಾಟೀಲ್ ಅವರು ಉಳಿಸಿಕೊಂಡು ಬೆಳೆಸಿಕೊಂಡು ಹೋಗಿದ್ದಾರೆ” ಎಂದು ಡಿಕೆಶಿ ತಿಳಿಸಿದರು.

Tags: Basavaraj Horatti K.H. PatilD.K.Shivakumar?Eshwar KhandreH.K.PatilMallikarjuna Kharge
ShareSendTweetShare
Previous Post

ರೂಪಾಯಿ ಚಿಹ್ನೆ ಬದಲಾವಣೆ: ಎಂ.ಕೆ.ಸ್ಟಾಲಿನ್ ಸಮರ್ಥನೆ

Next Post

ಅಂಡಾಶಯ ಕ್ಯಾನ್ಸರನ್ನು ಪ್ರಚೋದಿಸುವ ಅಪಾಯಕಾರಿ ಕೋಶಗಳ ಬಗ್ಗೆ ತಿಳಿಯಿರಿ..

Related Posts

ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ
Focus

ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

April 14, 2026 03:04 PM
ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ
Focus

ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

April 12, 2026 01:04 PM
ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ
Focus

ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

April 12, 2026 01:04 PM
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ
Focus

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

April 12, 2026 01:04 PM
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ
Focus

ಜಬ್ಬಾರ್ ರಾಜೀನಾಮೆ ಅಂಗೀಕಾರ; ನೂತನ ಸಮಿತಿ ರಚನೆಗೆ ಡಿಕೆಶಿ ಕಸರತ್ತು

April 12, 2026 01:04 PM
‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್
Focus

ಸೈಬರ್ ವಂಚನೆ ಜಾಲಕ್ಕೆ ಕೈಜೋಡಿಸಿದ ಬ್ಯಾಂಕ್ ಉದ್ಯೋಗಿ ಬಂಧನ

April 12, 2026 12:04 PM

Popular Stories

  • ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    0 shares
    Share 0 Tweet 0
  • ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

    0 shares
    Share 0 Tweet 0
  • ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In