ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಜೆಡಿಎಸ್ ಮುಖಂಡರಾದ ಗೀತಾ ಶಿವರಾಜ್ ಕುಮಾರ್, ಮಾಜಿ ಸಚಿವ ಬಿ ಬಿ ನಿಂಗಯ್ಯ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶುಕ್ರವಾರ ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಶಾಸಕ ಬೈರತಿ ಸುರೇಶ್, ಎಂಎಲ್ಸಿ ದಿನೇಶ್ ಗೂಳಿಗೌಡ, ಎಐಸಿಸಿ ವಕ್ತಾರ ಗೌರವ್ ವಲ್ಲಭ್, ಡಾ ಬಿ ಎಲ್ ಶಂಕರ್, ಮಧು ಬಂಗಾರಪ್ಪ ಮತ್ತಿತರರು ಉಪಸ್ಥಿತರಿದ್ದರು.
© 2020 Udaya News – Powered by RajasDigital.