© 2020 Udaya News – Powered by RajasDigital.
ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಪೂರ್ವದ ಮತ್ತಷ್ಟು ಮಳೆಯ ಮುನ್ಸೂಚನೆ ವ್ಯಕ್ತವಾಗಿದೆ. ಕರ್ನಾಟಕದಾದ್ಯಂತ ಮೇ 17ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 23 ಜಿಲ್ಲೆಗಳಲ್ಲಿ...
Read moreಬೆಂಗಳೂರು: ಕಾಂಗ್ರೆಸ್ನಲ್ಲಿ ಒಬ್ಬರು ಯುದ್ಧ ಬೇಕು ಎಂದರೆ, ಮತ್ತೊಬ್ಬರು ಶಾಂತಿ ಬೇಕು ಎನ್ನುತ್ತಾರೆ. ಎಐಸಿಸಿಯಲ್ಲಿ ಈ ಬಗ್ಗೆ ಸರಿಯಾದ ನಿಲುವು ಪ್ರಕಟಿಸಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ...
Read moreನವದೆಹಲಿ: ಮಧ್ಯಪ್ರದೇಶ ಸಚಿವ ವಿಜಯ್ ಶಾ ಅವರು ಭಾರತದ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ 'ಅತ್ಯಂತ ಆಕ್ಷೇಪಾರ್ಹ' ಹೇಳಿಕೆ ನೀಡಿರುವುದನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಭಾರತ ಮತ್ತು ಪಾಕಿಸ್ತಾನ್ ನಡುವಿನ ಯುದ್ಧ ಕಾರ್ಮೋಡ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಚಿನಕುರುಳಿ ಕ್ರಿಕೆಟ್ ಕದನ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಮೇ 17 ರಿಂದ ಮತ್ತೆ ರಂಗೇರಲಿದೆ....
ಭೋಪಾಲ್: ಕರ್ನಲ್ ಸೋಫಿಯಾ ಖುರೇಷಿ ಅವರ ಬಗ್ಗೆ ದೇಶಾದ್ಯಂತ ವಿವಾದವನ್ನು ಹುಟ್ಟುಹಾಕಿದ ಮಧ್ಯಪ್ರದೇಶದ ಬುಡಕಟ್ಟು ವ್ಯವಹಾರಗಳ ಸಚಿವ ಕುನ್ವರ್ ವಿಜಯ್ ಶಾ ಅವರಿಗೆ ರಾಜ್ಯ ಬಿಜೆಪಿ ಮುಖ್ಯಸ್ಥ...
ಒಟ್ಟಾವಾ: ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಅವರು ತಮ್ಮ ಹೊಸ ಸಂಪುಟದಲ್ಲಿ "ಬದಲಾವಣೆಗಾಗಿ ಜನಾದೇಶ"ವನ್ನು ಪೂರೈಸುವ ಜವಾಬ್ದಾರಿಯನ್ನು ಹೊಂದಿರುವ ಅನಿತಾ ಆನಂದ ಅವರನ್ನು ವಿದೇಶಾಂಗ ಸಚಿವೆಯಾಗಿ ನೇಮಿಸಿದ್ದಾರೆ....
© 2020 Udaya News – Powered by RajasDigital.
© 2020 Udaya News - Powered by RajasDigital.