Monday, May 18, 2026
Contact Us
UdayaNews
  • ಪ್ರಮುಖ ಸುದ್ದಿ
    ಭಾರತ-ನೆದರ್‌ಲ್ಯಾಂಡ್ಸ್ ಸಂಬಂಧಕ್ಕೆ ‘ಕಾರ್ಯತಂತ್ರ ಪಾಲುದಾರಿಕೆ’ ಸ್ಥಾನಮಾನ

    ಭಾರತ-ನೆದರ್‌ಲ್ಯಾಂಡ್ಸ್ ಸಂಬಂಧಕ್ಕೆ ‘ಕಾರ್ಯತಂತ್ರ ಪಾಲುದಾರಿಕೆ’ ಸ್ಥಾನಮಾನ

    VIDEO: ಉಕ್ರೇನ್ ಮೇಲೆ ಹಿಡಿತ.. ರಾಜಧಾನಿ ಕೀವ್ ರಷ್ಯಾ ಸೈನ್ಯದ ವಶ..?

    ಮಾಸ್ಕೋ ಡ್ರೋನ್ ದಾಳಿ: ಭಾರತೀಯ ಕಾರ್ಮಿಕ ಸಾವು, ಮೂವರಿಗೆ ಗಾಯ

    ವಲಸಿಗರಿಗೆ ಬಿಜೆಪಿ ‘ಹೈ’ ಶಾಕ್.. ಮುಂದಿನ ಚುನಾವಣೆಯಲ್ಲಿ 100 ಶಾಸಕರಿಗಿಲ್ಲ ಟಿಕೆಟ್

    ದೇಶದ 80% ಭಾಗದಲ್ಲಿ ಬಿಜೆಪಿ-ಎನ್‌ಡಿಎ ಆಡಳಿತ: ಅಮಿತ್ ಶಾ

    ನೆದರ್‌ಲ್ಯಾಂಡ್ಸ್‌ನ ಅಫ್ಸ್‌ಲುಯಿಟ್ಡಿಜ್ಕ್ ಅಣೆಕಟ್ಟು ವೀಕ್ಷಿಸಿ ಮೋದಿ ಪುಳಕ

    ನೆದರ್‌ಲ್ಯಾಂಡ್ಸ್‌ನ ಅಫ್ಸ್‌ಲುಯಿಟ್ಡಿಜ್ಕ್ ಅಣೆಕಟ್ಟು ವೀಕ್ಷಿಸಿ ಮೋದಿ ಪುಳಕ

    ರಾಷ್ಟ್ರೀಯ ವಿಜ್ಞಾನ ದಿನ: ಸಂಶೋಧನೆ–ನಾವೀನ್ಯತೆಗೆ ಪ್ರಧಾನಿ ಕರೆ

    ಭಾರತದಲ್ಲಿ ಹೂಡಿಕೆ ಹೆಚ್ಚಿಸಲು ಸ್ವೀಡಿಷ್ ಕಂಪನಿಗಳಿಗೆ ಪ್ರಧಾನಿ ಮೋದಿ ಆಹ್ವಾನ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಕರ್ನಾಟಕ ಯುವ ಕಾಂಗ್ರೆಸ್‌ನ 15 ಪದಾಧಿಕಾರಿಗಳ ವಜಾ

    ಕರ್ನಾಟಕ ಯುವ ಕಾಂಗ್ರೆಸ್‌ನ 15 ಪದಾಧಿಕಾರಿಗಳ ವಜಾ

    DC ವಿರುದ್ಧ RCB ಭರ್ಜರಿ ಗೆಲುವು: 75ಕ್ಕೆ ಆಲೌಟ್ ಡೆಲ್ಲಿ, 6.3 ಓವರ್‌ನಲ್ಲಿ ತಲುಪಿದ ಗುರಿ

    ಪಂಜಾಬ್ ಕಿಂಗ್ಸನ್ನು ಮಣಿಸಿ ಪ್ಲೇಆಫ್‌ಗೆ ಲಗ್ಗೆ ಹಾಕಿದ ಮೊದಲ ತಂಡ ಆರ್‌ಸಿಬಿ

    ಮಧ್ಯಪ್ರಾಚ್ಯ ಸಂಘರ್ಷ; ಹಮಾಸ್’ನಿಂದ ಇಸ್ರೇಲ್ ಒತ್ತೆಯಾಳುಗಳ ನರಮೇಧದ ಬೆದರಿಕೆ

    ಇಸ್ರೇಲ್-ಲೆಬನಾನ್ ಕದನ ವಿರಾಮ ವಿಸ್ತರಣೆ; ವಿಶ್ವಸಂಸ್ಥೆ ಸ್ವಾಗತ

    ಅಮೆರಿಕದ ‘ಕಡಲ್ಗಳ್ಳತನ’ಕ್ಕೆ ಇರಾನ್ ಎಚ್ಚರಿಕೆ: ಶೀಘ್ರ ಪ್ರತಿಕ್ರಿಯೆ ಬಗ್ಗೆ ಸುಳಿವು

    ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮೇಲೆ ದಾಳಿ; ಭಾರತದಿಂದ ತೀವ್ರ ಖಂಡನೆ

  • ರಾಜ್ಯ
    ಕರ್ನಾಟಕ ಯುವ ಕಾಂಗ್ರೆಸ್‌ನ 15 ಪದಾಧಿಕಾರಿಗಳ ವಜಾ

    ಕರ್ನಾಟಕ ಯುವ ಕಾಂಗ್ರೆಸ್‌ನ 15 ಪದಾಧಿಕಾರಿಗಳ ವಜಾ

    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ

    ಸ್ವಾವಲಂಬನೆ ಮೂಲಕ ಮಹಿಳಾ ಸಬಲೀಕರಣಕ್ಕೆ ಖಾತರಿ ಯೋಜನೆಗಳ ಬಲ

    ಜೂನ್ 1ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ಕರ್ನಾಟಕ ಕಾಂಗ್ರೆಸ್ ನೂತನ ಉಸ್ತುವಾರಿಯಾಗಿ ರಣದೀಪ್ ಸಿಂಗ್ ಸುರ್ಜೇವಾಲ

    ಇಂಧನ ದರ ಏರಿಕೆ ಮೂಲಕ ₹43 ಲಕ್ಷ ಕೋಟಿ ಸುಲಿಗೆ: ಮೋದಿ ಸರ್ಕಾರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

    ಕೊಪ್ಪಳ:ಸೇತುವೆಯಿಂದ ಉರುಳಿಬಿದ್ದ ಟ್ರ್ಯಾಕ್ಟರ್, 6 ಮಂದಿ ದುರ್ಮರಣ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಇಂಧನ ದರ ಏರಿಕೆ ಹಿಂಪಡೆಯಿರಿ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

  • ದೇಶ-ವಿದೇಶ
    ಭಾರತ-ನೆದರ್‌ಲ್ಯಾಂಡ್ಸ್ ಸಂಬಂಧಕ್ಕೆ ‘ಕಾರ್ಯತಂತ್ರ ಪಾಲುದಾರಿಕೆ’ ಸ್ಥಾನಮಾನ

    ಭಾರತ-ನೆದರ್‌ಲ್ಯಾಂಡ್ಸ್ ಸಂಬಂಧಕ್ಕೆ ‘ಕಾರ್ಯತಂತ್ರ ಪಾಲುದಾರಿಕೆ’ ಸ್ಥಾನಮಾನ

    VIDEO: ಉಕ್ರೇನ್ ಮೇಲೆ ಹಿಡಿತ.. ರಾಜಧಾನಿ ಕೀವ್ ರಷ್ಯಾ ಸೈನ್ಯದ ವಶ..?

    ಮಾಸ್ಕೋ ಡ್ರೋನ್ ದಾಳಿ: ಭಾರತೀಯ ಕಾರ್ಮಿಕ ಸಾವು, ಮೂವರಿಗೆ ಗಾಯ

    ವಲಸಿಗರಿಗೆ ಬಿಜೆಪಿ ‘ಹೈ’ ಶಾಕ್.. ಮುಂದಿನ ಚುನಾವಣೆಯಲ್ಲಿ 100 ಶಾಸಕರಿಗಿಲ್ಲ ಟಿಕೆಟ್

    ದೇಶದ 80% ಭಾಗದಲ್ಲಿ ಬಿಜೆಪಿ-ಎನ್‌ಡಿಎ ಆಡಳಿತ: ಅಮಿತ್ ಶಾ

    ನೆದರ್‌ಲ್ಯಾಂಡ್ಸ್‌ನ ಅಫ್ಸ್‌ಲುಯಿಟ್ಡಿಜ್ಕ್ ಅಣೆಕಟ್ಟು ವೀಕ್ಷಿಸಿ ಮೋದಿ ಪುಳಕ

    ನೆದರ್‌ಲ್ಯಾಂಡ್ಸ್‌ನ ಅಫ್ಸ್‌ಲುಯಿಟ್ಡಿಜ್ಕ್ ಅಣೆಕಟ್ಟು ವೀಕ್ಷಿಸಿ ಮೋದಿ ಪುಳಕ

    ರಾಷ್ಟ್ರೀಯ ವಿಜ್ಞಾನ ದಿನ: ಸಂಶೋಧನೆ–ನಾವೀನ್ಯತೆಗೆ ಪ್ರಧಾನಿ ಕರೆ

    ಭಾರತದಲ್ಲಿ ಹೂಡಿಕೆ ಹೆಚ್ಚಿಸಲು ಸ್ವೀಡಿಷ್ ಕಂಪನಿಗಳಿಗೆ ಪ್ರಧಾನಿ ಮೋದಿ ಆಹ್ವಾನ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಕರ್ನಾಟಕ ಯುವ ಕಾಂಗ್ರೆಸ್‌ನ 15 ಪದಾಧಿಕಾರಿಗಳ ವಜಾ

    ಕರ್ನಾಟಕ ಯುವ ಕಾಂಗ್ರೆಸ್‌ನ 15 ಪದಾಧಿಕಾರಿಗಳ ವಜಾ

    DC ವಿರುದ್ಧ RCB ಭರ್ಜರಿ ಗೆಲುವು: 75ಕ್ಕೆ ಆಲೌಟ್ ಡೆಲ್ಲಿ, 6.3 ಓವರ್‌ನಲ್ಲಿ ತಲುಪಿದ ಗುರಿ

    ಪಂಜಾಬ್ ಕಿಂಗ್ಸನ್ನು ಮಣಿಸಿ ಪ್ಲೇಆಫ್‌ಗೆ ಲಗ್ಗೆ ಹಾಕಿದ ಮೊದಲ ತಂಡ ಆರ್‌ಸಿಬಿ

    ಮಧ್ಯಪ್ರಾಚ್ಯ ಸಂಘರ್ಷ; ಹಮಾಸ್’ನಿಂದ ಇಸ್ರೇಲ್ ಒತ್ತೆಯಾಳುಗಳ ನರಮೇಧದ ಬೆದರಿಕೆ

    ಇಸ್ರೇಲ್-ಲೆಬನಾನ್ ಕದನ ವಿರಾಮ ವಿಸ್ತರಣೆ; ವಿಶ್ವಸಂಸ್ಥೆ ಸ್ವಾಗತ

    ಅಮೆರಿಕದ ‘ಕಡಲ್ಗಳ್ಳತನ’ಕ್ಕೆ ಇರಾನ್ ಎಚ್ಚರಿಕೆ: ಶೀಘ್ರ ಪ್ರತಿಕ್ರಿಯೆ ಬಗ್ಗೆ ಸುಳಿವು

    ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮೇಲೆ ದಾಳಿ; ಭಾರತದಿಂದ ತೀವ್ರ ಖಂಡನೆ

  • ಬೆಂಗಳೂರು
    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ

    ಸ್ವಾವಲಂಬನೆ ಮೂಲಕ ಮಹಿಳಾ ಸಬಲೀಕರಣಕ್ಕೆ ಖಾತರಿ ಯೋಜನೆಗಳ ಬಲ

    ಜೂನ್ 1ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ‘ನೀವು ಕೇಸರಿ ವಿರೋಧಿಗಳು ಅನಿಸುತ್ತದೆ’; ಮತೀಯ ಓಲೈಕೆ ರಾಜಕಾರಣ ಎಂದು ಬೊಟ್ಟು ಮಾಡಿದ ಬಿಜೆಪಿ

    ‘ಹಿಜಬ್’ಗೆ ನಿರ್ಬಂಧ..! ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿ.. ರಾಜ್ಯ ಸರ್ಕಾರ ಅದೇಶ

    ಶಾಲೆ, ಪಿಯು ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ರದ್ದು; ಸಮವಸ್ತ್ರ ನಿಯಮಗಳಲ್ಲಿ ಬದಲಾವಣೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ದೇವಸ್ಥಾನಗಳಿಂದ ಮಸೀದಿ, ದರ್ಗಾಗಳಿಗೆ ಹಣ.. ಇದೀಗ ಬಯಲಾಯ್ತು ಸತ್ಯ..

    ಬೆಂಗಳೂರಿನ ಜನತೆಗಾಗಿ ಸರ್ಕಾರದ ಕ್ರಮ; ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕ ಶೇ.2ಕ್ಕೆ ಇಳಿಕೆ

  • ವೈವಿಧ್ಯ
    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಕಿಡ್ನಿ ಆರೋಗ್ಯಕ್ಕೆ ಎಳನೀರು ಸಹಾಯಕವೇ? ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು?

    ರಕ್ತದೊತ್ತಡ ನಿಯಂತ್ರಣಕ್ಕೆ ಶುಂಠಿ ಸಹಾಯಕವೇ? ಹೇಗೆ ಬಳಸಬಹುದು?

    ಇದೀಗ ನೇರಳೆ ಹಣ್ಣಿನ ಸೀಸನ್; ಆರೋಗ್ಯಕ್ಕೆ ಎಷ್ಟು ಉಪಕಾರಿ ಈ ಜಾಮೂನ್?

    ಇದೀಗ ನೇರಳೆ ಹಣ್ಣಿನ ಸೀಸನ್; ಆರೋಗ್ಯಕ್ಕೆ ಎಷ್ಟು ಉಪಕಾರಿ ಈ ಜಾಮೂನ್?

    ಹ್ಯಾಂಟವೈರಸ್ ಎಂದರೇನು? ಭಾರತದಲ್ಲಿ ಭೀತಿ ಬೇಡ ಎಂದ ತಜ್ಞರು

    ಖಾಲಿ ಹೊಟ್ಟೆಯಲ್ಲಿ ಶುಂಠಿ ರಸವನ್ನು ಸೇವಿಸುವುದು ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ

    ಖಾಲಿ ಹೊಟ್ಟೆಯಲ್ಲಿ ಶುಂಠಿ ರಸವನ್ನು ಸೇವಿಸುವುದು ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ

    ಹಳೆಯ ಆಂಡ್ರಾಯ್ಡ್ ಫೋನ್‌ಗಳಿಗೆ ವಾಟ್ಸಾಪ್ ಶಾಕ್? ಸೆಪ್ಟೆಂಬರ್‌ನಿಂದ ಭಾರೀ ಸಾಧ್ಯತೆ

  • ಸಿನಿಮಾ
    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

    ಸತ್ಯ ದೇವ್ ಅಭಿನಯದ ‘ರಾವ್ ಬಹಾದುರ್’ ಜುಲೈ 3ಕ್ಕೆ ಬಿಡುಗಡೆ, ವಿಂಟೇಜ್ ಲುಕ್‌ನಲ್ಲಿ ಸತ್ಯ ದೇವ್

    ಸತ್ಯ ದೇವ್ ಅಭಿನಯದ ‘ರಾವ್ ಬಹಾದುರ್’ ಜುಲೈ 3ಕ್ಕೆ ಬಿಡುಗಡೆ, ವಿಂಟೇಜ್ ಲುಕ್‌ನಲ್ಲಿ ಸತ್ಯ ದೇವ್

    ಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ನಿಧನಕ್ಕೆ ನಟ ಚಿರಂಜೀವಿ ಸಂತಾಪ

    ಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ನಿಧನಕ್ಕೆ ನಟ ಚಿರಂಜೀವಿ ಸಂತಾಪ

    ಖ್ಯಾತ ನಿರ್ಮಾಪಕ ಆರ್.ಬಿ. ಚೌಧರಿ ರಸ್ತೆ ಅಪಘಾತದಲ್ಲಿ ನಿಧನ

    ಖ್ಯಾತ ನಿರ್ಮಾಪಕ ಆರ್.ಬಿ. ಚೌಧರಿ ರಸ್ತೆ ಅಪಘಾತದಲ್ಲಿ ನಿಧನ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    • ದೇಗುಲ ದರ್ಶನ
  • ವೀಡಿಯೊ
    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಕೊಹ್ಲಿ ಶತಕದ ಅಬ್ಬರ; KKR ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    ಇರಾನ್ ಪರಮಾಣು ಪ್ರಸ್ತಾವನೆಯನ್ನು ‘ಕಸ’ಕ್ಕೆ ಹೋಲಿಸಿದ ಟ್ರಂಪ್

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಐಪಿಎಲ್ 2026: ಅಗ್ರ ಸ್ಥಾನಕ್ಕೇರಿದ RCB; ಮುಂಬೈ ನಿರ್ಗಮನ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

    ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ

    ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ

No Result
View All Result
UdayaNews
  • ಪ್ರಮುಖ ಸುದ್ದಿ
    ಭಾರತ-ನೆದರ್‌ಲ್ಯಾಂಡ್ಸ್ ಸಂಬಂಧಕ್ಕೆ ‘ಕಾರ್ಯತಂತ್ರ ಪಾಲುದಾರಿಕೆ’ ಸ್ಥಾನಮಾನ

    ಭಾರತ-ನೆದರ್‌ಲ್ಯಾಂಡ್ಸ್ ಸಂಬಂಧಕ್ಕೆ ‘ಕಾರ್ಯತಂತ್ರ ಪಾಲುದಾರಿಕೆ’ ಸ್ಥಾನಮಾನ

    VIDEO: ಉಕ್ರೇನ್ ಮೇಲೆ ಹಿಡಿತ.. ರಾಜಧಾನಿ ಕೀವ್ ರಷ್ಯಾ ಸೈನ್ಯದ ವಶ..?

    ಮಾಸ್ಕೋ ಡ್ರೋನ್ ದಾಳಿ: ಭಾರತೀಯ ಕಾರ್ಮಿಕ ಸಾವು, ಮೂವರಿಗೆ ಗಾಯ

    ವಲಸಿಗರಿಗೆ ಬಿಜೆಪಿ ‘ಹೈ’ ಶಾಕ್.. ಮುಂದಿನ ಚುನಾವಣೆಯಲ್ಲಿ 100 ಶಾಸಕರಿಗಿಲ್ಲ ಟಿಕೆಟ್

    ದೇಶದ 80% ಭಾಗದಲ್ಲಿ ಬಿಜೆಪಿ-ಎನ್‌ಡಿಎ ಆಡಳಿತ: ಅಮಿತ್ ಶಾ

    ನೆದರ್‌ಲ್ಯಾಂಡ್ಸ್‌ನ ಅಫ್ಸ್‌ಲುಯಿಟ್ಡಿಜ್ಕ್ ಅಣೆಕಟ್ಟು ವೀಕ್ಷಿಸಿ ಮೋದಿ ಪುಳಕ

    ನೆದರ್‌ಲ್ಯಾಂಡ್ಸ್‌ನ ಅಫ್ಸ್‌ಲುಯಿಟ್ಡಿಜ್ಕ್ ಅಣೆಕಟ್ಟು ವೀಕ್ಷಿಸಿ ಮೋದಿ ಪುಳಕ

    ರಾಷ್ಟ್ರೀಯ ವಿಜ್ಞಾನ ದಿನ: ಸಂಶೋಧನೆ–ನಾವೀನ್ಯತೆಗೆ ಪ್ರಧಾನಿ ಕರೆ

    ಭಾರತದಲ್ಲಿ ಹೂಡಿಕೆ ಹೆಚ್ಚಿಸಲು ಸ್ವೀಡಿಷ್ ಕಂಪನಿಗಳಿಗೆ ಪ್ರಧಾನಿ ಮೋದಿ ಆಹ್ವಾನ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಕರ್ನಾಟಕ ಯುವ ಕಾಂಗ್ರೆಸ್‌ನ 15 ಪದಾಧಿಕಾರಿಗಳ ವಜಾ

    ಕರ್ನಾಟಕ ಯುವ ಕಾಂಗ್ರೆಸ್‌ನ 15 ಪದಾಧಿಕಾರಿಗಳ ವಜಾ

    DC ವಿರುದ್ಧ RCB ಭರ್ಜರಿ ಗೆಲುವು: 75ಕ್ಕೆ ಆಲೌಟ್ ಡೆಲ್ಲಿ, 6.3 ಓವರ್‌ನಲ್ಲಿ ತಲುಪಿದ ಗುರಿ

    ಪಂಜಾಬ್ ಕಿಂಗ್ಸನ್ನು ಮಣಿಸಿ ಪ್ಲೇಆಫ್‌ಗೆ ಲಗ್ಗೆ ಹಾಕಿದ ಮೊದಲ ತಂಡ ಆರ್‌ಸಿಬಿ

    ಮಧ್ಯಪ್ರಾಚ್ಯ ಸಂಘರ್ಷ; ಹಮಾಸ್’ನಿಂದ ಇಸ್ರೇಲ್ ಒತ್ತೆಯಾಳುಗಳ ನರಮೇಧದ ಬೆದರಿಕೆ

    ಇಸ್ರೇಲ್-ಲೆಬನಾನ್ ಕದನ ವಿರಾಮ ವಿಸ್ತರಣೆ; ವಿಶ್ವಸಂಸ್ಥೆ ಸ್ವಾಗತ

    ಅಮೆರಿಕದ ‘ಕಡಲ್ಗಳ್ಳತನ’ಕ್ಕೆ ಇರಾನ್ ಎಚ್ಚರಿಕೆ: ಶೀಘ್ರ ಪ್ರತಿಕ್ರಿಯೆ ಬಗ್ಗೆ ಸುಳಿವು

    ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮೇಲೆ ದಾಳಿ; ಭಾರತದಿಂದ ತೀವ್ರ ಖಂಡನೆ

  • ರಾಜ್ಯ
    ಕರ್ನಾಟಕ ಯುವ ಕಾಂಗ್ರೆಸ್‌ನ 15 ಪದಾಧಿಕಾರಿಗಳ ವಜಾ

    ಕರ್ನಾಟಕ ಯುವ ಕಾಂಗ್ರೆಸ್‌ನ 15 ಪದಾಧಿಕಾರಿಗಳ ವಜಾ

    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ

    ಸ್ವಾವಲಂಬನೆ ಮೂಲಕ ಮಹಿಳಾ ಸಬಲೀಕರಣಕ್ಕೆ ಖಾತರಿ ಯೋಜನೆಗಳ ಬಲ

    ಜೂನ್ 1ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ಕರ್ನಾಟಕ ಕಾಂಗ್ರೆಸ್ ನೂತನ ಉಸ್ತುವಾರಿಯಾಗಿ ರಣದೀಪ್ ಸಿಂಗ್ ಸುರ್ಜೇವಾಲ

    ಇಂಧನ ದರ ಏರಿಕೆ ಮೂಲಕ ₹43 ಲಕ್ಷ ಕೋಟಿ ಸುಲಿಗೆ: ಮೋದಿ ಸರ್ಕಾರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

    ಕೊಪ್ಪಳ:ಸೇತುವೆಯಿಂದ ಉರುಳಿಬಿದ್ದ ಟ್ರ್ಯಾಕ್ಟರ್, 6 ಮಂದಿ ದುರ್ಮರಣ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಇಂಧನ ದರ ಏರಿಕೆ ಹಿಂಪಡೆಯಿರಿ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

  • ದೇಶ-ವಿದೇಶ
    ಭಾರತ-ನೆದರ್‌ಲ್ಯಾಂಡ್ಸ್ ಸಂಬಂಧಕ್ಕೆ ‘ಕಾರ್ಯತಂತ್ರ ಪಾಲುದಾರಿಕೆ’ ಸ್ಥಾನಮಾನ

    ಭಾರತ-ನೆದರ್‌ಲ್ಯಾಂಡ್ಸ್ ಸಂಬಂಧಕ್ಕೆ ‘ಕಾರ್ಯತಂತ್ರ ಪಾಲುದಾರಿಕೆ’ ಸ್ಥಾನಮಾನ

    VIDEO: ಉಕ್ರೇನ್ ಮೇಲೆ ಹಿಡಿತ.. ರಾಜಧಾನಿ ಕೀವ್ ರಷ್ಯಾ ಸೈನ್ಯದ ವಶ..?

    ಮಾಸ್ಕೋ ಡ್ರೋನ್ ದಾಳಿ: ಭಾರತೀಯ ಕಾರ್ಮಿಕ ಸಾವು, ಮೂವರಿಗೆ ಗಾಯ

    ವಲಸಿಗರಿಗೆ ಬಿಜೆಪಿ ‘ಹೈ’ ಶಾಕ್.. ಮುಂದಿನ ಚುನಾವಣೆಯಲ್ಲಿ 100 ಶಾಸಕರಿಗಿಲ್ಲ ಟಿಕೆಟ್

    ದೇಶದ 80% ಭಾಗದಲ್ಲಿ ಬಿಜೆಪಿ-ಎನ್‌ಡಿಎ ಆಡಳಿತ: ಅಮಿತ್ ಶಾ

    ನೆದರ್‌ಲ್ಯಾಂಡ್ಸ್‌ನ ಅಫ್ಸ್‌ಲುಯಿಟ್ಡಿಜ್ಕ್ ಅಣೆಕಟ್ಟು ವೀಕ್ಷಿಸಿ ಮೋದಿ ಪುಳಕ

    ನೆದರ್‌ಲ್ಯಾಂಡ್ಸ್‌ನ ಅಫ್ಸ್‌ಲುಯಿಟ್ಡಿಜ್ಕ್ ಅಣೆಕಟ್ಟು ವೀಕ್ಷಿಸಿ ಮೋದಿ ಪುಳಕ

    ರಾಷ್ಟ್ರೀಯ ವಿಜ್ಞಾನ ದಿನ: ಸಂಶೋಧನೆ–ನಾವೀನ್ಯತೆಗೆ ಪ್ರಧಾನಿ ಕರೆ

    ಭಾರತದಲ್ಲಿ ಹೂಡಿಕೆ ಹೆಚ್ಚಿಸಲು ಸ್ವೀಡಿಷ್ ಕಂಪನಿಗಳಿಗೆ ಪ್ರಧಾನಿ ಮೋದಿ ಆಹ್ವಾನ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಕರ್ನಾಟಕ ಯುವ ಕಾಂಗ್ರೆಸ್‌ನ 15 ಪದಾಧಿಕಾರಿಗಳ ವಜಾ

    ಕರ್ನಾಟಕ ಯುವ ಕಾಂಗ್ರೆಸ್‌ನ 15 ಪದಾಧಿಕಾರಿಗಳ ವಜಾ

    DC ವಿರುದ್ಧ RCB ಭರ್ಜರಿ ಗೆಲುವು: 75ಕ್ಕೆ ಆಲೌಟ್ ಡೆಲ್ಲಿ, 6.3 ಓವರ್‌ನಲ್ಲಿ ತಲುಪಿದ ಗುರಿ

    ಪಂಜಾಬ್ ಕಿಂಗ್ಸನ್ನು ಮಣಿಸಿ ಪ್ಲೇಆಫ್‌ಗೆ ಲಗ್ಗೆ ಹಾಕಿದ ಮೊದಲ ತಂಡ ಆರ್‌ಸಿಬಿ

    ಮಧ್ಯಪ್ರಾಚ್ಯ ಸಂಘರ್ಷ; ಹಮಾಸ್’ನಿಂದ ಇಸ್ರೇಲ್ ಒತ್ತೆಯಾಳುಗಳ ನರಮೇಧದ ಬೆದರಿಕೆ

    ಇಸ್ರೇಲ್-ಲೆಬನಾನ್ ಕದನ ವಿರಾಮ ವಿಸ್ತರಣೆ; ವಿಶ್ವಸಂಸ್ಥೆ ಸ್ವಾಗತ

    ಅಮೆರಿಕದ ‘ಕಡಲ್ಗಳ್ಳತನ’ಕ್ಕೆ ಇರಾನ್ ಎಚ್ಚರಿಕೆ: ಶೀಘ್ರ ಪ್ರತಿಕ್ರಿಯೆ ಬಗ್ಗೆ ಸುಳಿವು

    ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮೇಲೆ ದಾಳಿ; ಭಾರತದಿಂದ ತೀವ್ರ ಖಂಡನೆ

  • ಬೆಂಗಳೂರು
    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ

    ಸ್ವಾವಲಂಬನೆ ಮೂಲಕ ಮಹಿಳಾ ಸಬಲೀಕರಣಕ್ಕೆ ಖಾತರಿ ಯೋಜನೆಗಳ ಬಲ

    ಜೂನ್ 1ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ‘ನೀವು ಕೇಸರಿ ವಿರೋಧಿಗಳು ಅನಿಸುತ್ತದೆ’; ಮತೀಯ ಓಲೈಕೆ ರಾಜಕಾರಣ ಎಂದು ಬೊಟ್ಟು ಮಾಡಿದ ಬಿಜೆಪಿ

    ‘ಹಿಜಬ್’ಗೆ ನಿರ್ಬಂಧ..! ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿ.. ರಾಜ್ಯ ಸರ್ಕಾರ ಅದೇಶ

    ಶಾಲೆ, ಪಿಯು ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ರದ್ದು; ಸಮವಸ್ತ್ರ ನಿಯಮಗಳಲ್ಲಿ ಬದಲಾವಣೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ದೇವಸ್ಥಾನಗಳಿಂದ ಮಸೀದಿ, ದರ್ಗಾಗಳಿಗೆ ಹಣ.. ಇದೀಗ ಬಯಲಾಯ್ತು ಸತ್ಯ..

    ಬೆಂಗಳೂರಿನ ಜನತೆಗಾಗಿ ಸರ್ಕಾರದ ಕ್ರಮ; ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕ ಶೇ.2ಕ್ಕೆ ಇಳಿಕೆ

  • ವೈವಿಧ್ಯ
    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಕಿಡ್ನಿ ಆರೋಗ್ಯಕ್ಕೆ ಎಳನೀರು ಸಹಾಯಕವೇ? ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು?

    ರಕ್ತದೊತ್ತಡ ನಿಯಂತ್ರಣಕ್ಕೆ ಶುಂಠಿ ಸಹಾಯಕವೇ? ಹೇಗೆ ಬಳಸಬಹುದು?

    ಇದೀಗ ನೇರಳೆ ಹಣ್ಣಿನ ಸೀಸನ್; ಆರೋಗ್ಯಕ್ಕೆ ಎಷ್ಟು ಉಪಕಾರಿ ಈ ಜಾಮೂನ್?

    ಇದೀಗ ನೇರಳೆ ಹಣ್ಣಿನ ಸೀಸನ್; ಆರೋಗ್ಯಕ್ಕೆ ಎಷ್ಟು ಉಪಕಾರಿ ಈ ಜಾಮೂನ್?

    ಹ್ಯಾಂಟವೈರಸ್ ಎಂದರೇನು? ಭಾರತದಲ್ಲಿ ಭೀತಿ ಬೇಡ ಎಂದ ತಜ್ಞರು

    ಖಾಲಿ ಹೊಟ್ಟೆಯಲ್ಲಿ ಶುಂಠಿ ರಸವನ್ನು ಸೇವಿಸುವುದು ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ

    ಖಾಲಿ ಹೊಟ್ಟೆಯಲ್ಲಿ ಶುಂಠಿ ರಸವನ್ನು ಸೇವಿಸುವುದು ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ

    ಹಳೆಯ ಆಂಡ್ರಾಯ್ಡ್ ಫೋನ್‌ಗಳಿಗೆ ವಾಟ್ಸಾಪ್ ಶಾಕ್? ಸೆಪ್ಟೆಂಬರ್‌ನಿಂದ ಭಾರೀ ಸಾಧ್ಯತೆ

  • ಸಿನಿಮಾ
    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

    ಸತ್ಯ ದೇವ್ ಅಭಿನಯದ ‘ರಾವ್ ಬಹಾದುರ್’ ಜುಲೈ 3ಕ್ಕೆ ಬಿಡುಗಡೆ, ವಿಂಟೇಜ್ ಲುಕ್‌ನಲ್ಲಿ ಸತ್ಯ ದೇವ್

    ಸತ್ಯ ದೇವ್ ಅಭಿನಯದ ‘ರಾವ್ ಬಹಾದುರ್’ ಜುಲೈ 3ಕ್ಕೆ ಬಿಡುಗಡೆ, ವಿಂಟೇಜ್ ಲುಕ್‌ನಲ್ಲಿ ಸತ್ಯ ದೇವ್

    ಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ನಿಧನಕ್ಕೆ ನಟ ಚಿರಂಜೀವಿ ಸಂತಾಪ

    ಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ನಿಧನಕ್ಕೆ ನಟ ಚಿರಂಜೀವಿ ಸಂತಾಪ

    ಖ್ಯಾತ ನಿರ್ಮಾಪಕ ಆರ್.ಬಿ. ಚೌಧರಿ ರಸ್ತೆ ಅಪಘಾತದಲ್ಲಿ ನಿಧನ

    ಖ್ಯಾತ ನಿರ್ಮಾಪಕ ಆರ್.ಬಿ. ಚೌಧರಿ ರಸ್ತೆ ಅಪಘಾತದಲ್ಲಿ ನಿಧನ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    • ದೇಗುಲ ದರ್ಶನ
  • ವೀಡಿಯೊ
    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಕೊಹ್ಲಿ ಶತಕದ ಅಬ್ಬರ; KKR ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    ಇರಾನ್ ಪರಮಾಣು ಪ್ರಸ್ತಾವನೆಯನ್ನು ‘ಕಸ’ಕ್ಕೆ ಹೋಲಿಸಿದ ಟ್ರಂಪ್

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಐಪಿಎಲ್ 2026: ಅಗ್ರ ಸ್ಥಾನಕ್ಕೇರಿದ RCB; ಮುಂಬೈ ನಿರ್ಗಮನ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

    ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ

    ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ

No Result
View All Result
UdayaNews
No Result
View All Result
Home Others

‘ನಿಮ್ಮ ರಂಗಿನಾಟ, ಕಳ್ಳಾಟ ದೇಶ ರಾಜಕಾರಣಕ್ಕೆ ಮಾದರಿ!!’ ಏನಂತೀರಿ? ಎಂದು ಸಿದ್ದರಾಮಯ್ಯ ಅವರನ್ನು ಕುಟುಕಿದ ಜೆಡಿಎಸ್

by Udaya News
January 7, 2024
in Others
1 min read
0
ಸೋಲಿನ ‌ಪ್ರತಿಧ್ವನಿ.. ಕದನ ಮುಗಿದರೂ ನಿಲ್ಲದ ಜಟಾಪಟಿ
Share on FacebookShare via: WhatsApp

ಬೆಂಗಳೂರು: ಬಿಜೆಪಿ ಜೊತೆಗಿನ ಜೆಡಿಎಸ್ ಸಖ್ಯ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ವಿರುದ್ಧ ಮಾಡಿರುವ ಟೀಕೆಗೆ ಜೆಡಿಎಸ್ ಎದಿರೇಟು ನೀಡಿದೆ. ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ಮಾಜಿ ಪ್ರಧಾನಿ ಹೇಳಿದ್ದರಲ್ಲಿ ಲವಲೇಶವೂ ಉತ್ಪ್ರೇಕ್ಷೆ ಇಲ್ಲ. ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಇಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ, ಹೌದು. ದೇಶವನ್ನು ಜಾತಿ,ಧರ್ಮದಿಂದಲೇ ವಿಭಜಿಸಿ ಪ್ರಜಾಪ್ರಭುತ್ವವನ್ನೇ ಅಂತ್ಯ ಕಾಣಿಸಲು ಹೊರಟಿದ್ದ ಕಾಂಗ್ರೆಸ್, ಚರಿತ್ರೆಯ ಕೊನೇಪುಟದಲ್ಲಿ ಏದುಸಿರು ಬಿಡುತ್ತಿದೆ ಎಂದು ವ್ಯಾಖ್ಯಾನಿಸಿದೆ.

ಶಾಪ ಹಾಕುವುದನ್ನು ಗೌಡರೆಂದೂ ಮಾಡಿಲ್ಲ, ಮಾಡುವುದೂ ಇಲ್ಲ.ಅವರ ಹಸ್ತ ಅಭಯ ಹಸ್ತ.ಅದು ಆಶೀರ್ವಾದ,ಅನುಗ್ರಹದ ದ್ಯೋತಕ.ಗುರುಸ್ವಾಮಿ ಎಂಬ ಅನಾಮಧೇಯ ವ್ಯಕ್ತಿ ಎದುರು ಸೋತ ನಿಮ್ಮನ್ನು ಅನುಗ್ರಹದಲ್ಲಿಯೇ ಅವರು ಅನುಗ್ರಹಿಸಿದ್ದು ಮರೆತಿರಾ? ಅಂದು ಆ ಕೈ ನಿಮ್ಮ ಕೈ ಹಿಡಿಯದಿದ್ದರೆ ನೀವಿಷ್ಟು ಎತ್ತರಕ್ಕೇರಲು ಸಾಧ್ಯವಿತ್ತೆ ಎಂದಿರುವ ಜೆಡಿಎಸ್, ಜಾತ್ಯತೀತತೆ ನೀವಷ್ಟೇ ಹೇಳಬೇಕು ಸಿದ್ದರಾಮಯ್ಯನವರೇ? ಸಿಎಂ ಸಚಿವಾಲಯದ ಕೊಳಕು ಕೊಡವಿದರೆ ನಿಮ್ಮ ಢೋಂಗಿ ಜಾತ್ಯತೀತತೆಯ ಅಸಲಿ ಮುಖ ಕಳಚಿ ಬೀಳುತ್ತದೆ. ಅಭಿಪ್ರಾಯ, ಭಿನ್ನಾಭಿಪ್ರಾಯ, ಪ್ರಾಮಾಣಿಕತೆ, ಜಾತ್ಯತೀತತೆ.. ಈ ಪದಗಳೆಲ್ಲ ನಿಮಗೆ ಆಗಿ ಬರಲ್ಲ. ನಿಮ್ಮದೇನಿದ್ದರೂ ಏಕಾಭಿಪ್ರಾಯ. ಸರ್ವಾಧಿಕಾರ ಧೋರಣೆ, ತುಘಲಕ್ ಮನಃಸ್ಥಿತಿ ಎಂದು ಜರಿದಿದೆ.

RelatedPosts

ಇಂಧನ ದರ ಏರಿಕೆ ಮೂಲಕ ₹43 ಲಕ್ಷ ಕೋಟಿ ಸುಲಿಗೆ: ಮೋದಿ ಸರ್ಕಾರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

IPL 2026: ಧರ್ಮಶಾಲಾ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈಗೆ ಜಯ

ನೀಟ್‌ ಪರೀಕ್ಷೆ ರದ್ದು ಕೇಂದ್ರ ಸರ್ಕಾರದ ಬಹುದೊಡ್ಡ ಹಗರಣ: ಡಾ. ಶರಣಪ್ರಕಾಶ ಪಾಟೀಲ್‌

ಜಾತ್ಯತೀತತೆ ನೀವಷ್ಟೇ ಹೇಳಬೇಕು ಸಿದ್ದರಾಮಯ್ಯನವರೇ? ಸಿಎಂ ಸಚಿವಾಲಯದ ಕೊಳಕು ಕೊಡವಿದರೆ ನಿಮ್ಮ ಢೋಂಗಿ ಜಾತ್ಯತೀತತೆಯ ಅಸಲಿ ಮುಖ ಕಳಚಿ ಬೀಳುತ್ತದೆ. ಅಭಿಪ್ರಾಯ, ಭಿನ್ನಾಭಿಪ್ರಾಯ, ಪ್ರಾಮಾಣಿಕತೆ, ಜಾತ್ಯತೀತತೆ.. ಈ ಪದಗಳೆಲ್ಲ ನಿಮಗೆ ಆಗಿ ಬರಲ್ಲ. ನಿಮ್ಮದೇನಿದ್ದರೂ ಏಕಾಭಿಪ್ರಾಯ. ಸರ್ವಾಧಿಕಾರ ಧೋರಣೆ, ತುಘಲಕ್ ಮನಃಸ್ಥಿತಿ.3/11

— Janata Dal Secular (@JanataDal_S) January 7, 2024

ದೇವೇಗೌಡರು ಸಾಮಾಜಿಕ ನ್ಯಾಯ, ಜಾತ್ಯತೀತತೆ, ನಂಬಿಕೆ, ವಿಶ್ವಾಸಾರ್ಹತೆ ಉಳ್ಳವರು ಆಗಿಲ್ಲದಿದ್ದಿದ್ದರೆ ನೀವು ಈವರೆಗೆ ಏನೇನೋ ಆಗಿದ್ದಿರಲ್ಲಾ, ಅದರಲ್ಲಿ ಏನೊಂದೂ ಆಗುತ್ತಿರಲಿಲ್ಲ. ನಿಮಗೆ ಏಣಿಯಾಗಿ, ಹೆಗಲಾಗಿದ್ದ ಅವರ ಬೆನ್ನಿಗಿರಿದ ‘ಅಪರ ಬ್ರೂಟಸ್’ ನೀವು. ಬೂಟಾಟಿಕೆ ಮಾಡಿಕೊಂಡೇ ರಾಜಕೀಯ ಬದುಕು ಕಟ್ಟಿಕೊಂಡವರು ನೀವು ಎಂದು ತಿರುಗೇಟು ನೀಡಿರುವ ಜೆಡಿಎಸ್, ಯಾರು, ಯಾರ ಸಂಗ ಮಾಡಿದ್ದರು? ಯಾವ ಗಾಳಿ ಯಾರಿಗೆ ಸೋಕಿತ್ತು? ನಿಮ್ಮ ಇಂಥ ಕಾಗಕ್ಕ,ಗೂಬ್ಬಕ್ಕ ಕಥೆಗಳ ಮೂಲಕ್ಕೆ ಹೋದರೆ ನೀವೇ ಬೆತ್ತಲೆ ಸ್ಥಿತಿಯಲ್ಲಿ ನಿಲ್ಲಬೇಕಾಗುತ್ತದೆ. ಅಂತಹ ಸ್ಥಿತಿ ತಂದುಕೊಳ್ಳಬೇಡಿ. ನಿಮ್ಮ ರಾಜಕೀಯ ಅಂತ್ಯಕಾಲ ಆನಂದವಾಗಿರಲಿ, ಅದಕ್ಕೆ ಕಳಂಕ ಮೆತ್ತಿಕೊಳ್ಳಬೇಡಿ ಎನ್ನುವುದು ನಮ್ಮ ಕಳಕಳಿಯ ಸಲಹೆ ಎಂದಿದೆ.

ನಿಮ್ಮಂಥ ಆತ್ಮಸಾಕ್ಷಿಹೀನರು ಇದ್ದರೆ ಕಾಂಗ್ರೆಸ್ ಅಂತ್ಯವಾಗುತ್ತದೆ, ನಿಜ. ಜೆಡಿಎಸ್ ಪಕ್ಷವನ್ನು ಅಂತ್ಯ ಕಾಣಿಸಲು ನೀವು ಆಡುತ್ತಿರುವ ‘ಸಿದ್ದಾರಮೆ ಆಟ’ ಯಾರಿಗೆ ಗೊತ್ತಿಲ್ಲ? ಇವತ್ತಿಗೂ ಕತ್ತಲಾದೊಡನೆ ನಮ್ಮ ಪಕ್ಷದ ನಾಯಕರ ಮನೆಗಳ ಮುಂದೆ ಠಳಾಯಿಸುವ ನಿಮ್ಮ ಕತ್ತಲು ಗಿರಾಕಿಗಳ ಬಗ್ಗೆ ಹೇಳಬೇಕೆ? ಜೆಡಿಎಸ್ ಅಂತ್ಯ ನಿಮ್ಮ ಕನಸು ಅಷ್ಟೇ ಎಂದಿದೆ.

ನಿಮ್ಮಂಥ ಆತ್ಮಸಾಕ್ಷಿಹೀನರು ಇದ್ದರೆ ಕಾಂಗ್ರೆಸ್ ಅಂತ್ಯವಾಗುತ್ತದೆ, ನಿಜ. ಜೆಡಿಎಸ್ ಪಕ್ಷವನ್ನು ಅಂತ್ಯ ಕಾಣಿಸಲು ನೀವು ಆಡುತ್ತಿರುವ 'ಸಿದ್ದಾರಮೆ ಆಟ' ಯಾರಿಗೆ ಗೊತ್ತಿಲ್ಲ? ಇವತ್ತಿಗೂ ಕತ್ತಲಾದೊಡನೆ ನಮ್ಮ ಪಕ್ಷದ ನಾಯಕರ ಮನೆಗಳ ಮುಂದೆ ಠಳಾಯಿಸುವ ನಿಮ್ಮ ಕತ್ತಲು ಗಿರಾಕಿಗಳ ಬಗ್ಗೆ ಹೇಳಬೇಕೆ? @JanataDal_S ಅಂತ್ಯ ನಿಮ್ಮ ಕನಸು ಅಷ್ಟೇ.6/11

— Janata Dal Secular (@JanataDal_S) January 7, 2024

ಸೊಕ್ಕು ಎನ್ನುವುದು ನಿಮ್ಮ ಪೇಟೆಂಟ್. ಆ ನಿಮ್ಮ ಸದ್ಗುಣವನ್ನು ದೇವೇಗೌಡರಿಗೆ ಅಂಟಿಸುವ ಪಾಪದ ಕೆಲಸ ಮಾಡಬೇಡಿ. ಕರ್ನಾಟಕದ ‘ಸೊಕ್ಕಿನ ಮನುಷ್ಯ’ ಅಂತ ಯಾರಾದರೂ ಇದ್ದರೆ ಅದು ತಾವೇ ಸಿದ್ಧರಾಮಯ್ಯನವರೇ. ನಿಮ್ಮ ಪಕ್ಷದ ಪಡಸಾಲೆಗೆ ಬಂದರೆ ಅಲ್ಲಿರುವ ಪ್ರತಿ ಬಾಗಿಲು ನಿಮ್ಮ ಸೊಕ್ಕಿನ ಕಥೆಗಳನ್ನೇ ಹೇಳುತ್ತವೆ. ಜೆಡಿಎಸ್, ಬಿಜೆಪಿ ಬಿ ಟೀಮ್ ಎನ್ನುವ ನೀವು ಚುನಾವಣೆ ಬಂದಾಗಲೆಲ್ಲಾ ಮಾಡುವ ಮೊದಲ ಕೆಲಸ ಮ್ಯಾಚ್ ಫಿಕ್ಸಿಂಗ್ & ಇನ್ನೊಂದು ಟೀಮ್ ಗೆ ಬಾಲಂಗೋಚಿ ಆಗುವುದು. 2023ರ ವಿಧಾನಸಭೆ ಚುನಾವಣೆಯಲ್ಲೂ ಇದೇ ಆಟ ಅಡಿದಿರಿ. ಆ ನಿಮ್ಮ ರಂಗಿನಾಟ, ಕಳ್ಳಾಟ ದೇಶ ರಾಜಕಾರಣಕ್ಕೆ ಮಾದರಿ!! ಏನಂತೀರಿ? ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದೆ.

ಜೆಡಿಎಸ್, ಬಿಜೆಪಿ ಬಿ ಟೀಮ್ ಎನ್ನುವ ನೀವು ಚುನಾವಣೆ ಬಂದಾಗಲೆಲ್ಲಾ ಮಾಡುವ ಮೊದಲ ಕೆಲಸ ಮ್ಯಾಚ್ ಫಿಕ್ಸಿಂಗ್ & ಇನ್ನೊಂದು ಟೀಮ್ ಗೆ ಬಾಲಂಗೋಚಿ ಆಗುವುದು. 2023ರ ವಿಧಾನಸಭೆ ಚುನಾವಣೆಯಲ್ಲೂ ಇದೇ ಆಟ ಅಡಿದಿರಿ. ಆ ನಿಮ್ಮ ರಂಗಿನಾಟ, ಕಳ್ಳಾಟ ದೇಶ ರಾಜಕಾರಣಕ್ಕೆ ಮಾದರಿ!! ಏನಂತೀರಿ? 9/11

— Janata Dal Secular (@JanataDal_S) January 7, 2024

ದೇವೇಗೌಡರು ಕೇಳಿದ್ದು ನೈಸ್ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯಿರಿ ಎಂದು. ಅವರು ಅದನ್ನೇ ಆಗ್ರಹಿಸಿ ಪತ್ರ ಬರೆದಿದ್ದರು. ನೀವು ಆ ಪಾಯಂಟಿಗೇ ಬರುತ್ತಿಲ್ಲ. ಸತ್ಯದ ಸೊಲ್ಲೆತ್ತದೆ ಸೈಲಂಟಾಗಿ ನೈಸ್ ಅನ್ನು ಪಕ್ಕಕ್ಕೆ ಸರಿಸುತ್ತಿದ್ದೀರಿ. ಯಾಕೆ? ಹೇಳಿಬಿಡಿ ಕಾರಣ ಎಂದಿರುವ ಜೆಡಿಎಸ್, ನೈಸ್ ಯೋಜನೆ ಸರಕಾರದ ವಶಕ್ಕೆ ಪಡೆಯುವುದು ನಿಮಗೆ ಇಷ್ಟ ಇಲ್ಲದಿದ್ದರೆ ಹೇಳಿ? ಆ ಕಳಂಕ, ಆ ಕಪ್ಪುಚುಕ್ಕೆ ಹೊತ್ತುಕೊಂಡೇ ರಾಜಕೀಯ ಅಂತ್ಯ ಕಾಣಬೇಕೆ? ನಿಮ್ಮ ಹಣೆಯಲ್ಲಿ ಹಾಗೆಯೇ ಬರೆದಿದ್ದರೆ ಯಾರು ಏನು ಮಾಡಿಯಾರು? ಅಲ್ಲಿಯೂ ಯಾವುದಾದರೂ ‘ಅತೀಂದ್ರ ಶಕ್ತಿ’ ಅಡಗಿ ಕೂತಿದೆಯಾ? ನಿಮ್ಮ ಮೌನ ಆ ಅನುಮಾನಕ್ಕೆ ಕಾರಣ. ದಯಮಾಡಿ ಮಾತನಾಡಿ ಎಂದು ಪಟ್ಟುಹಿಡಿದಿದೆ.

ನೈಸ್ ಯೋಜನೆ ಸರಕಾರದ ವಶಕ್ಕೆ ಪಡೆಯುವುದು ನಿಮಗೆ ಇಷ್ಟ ಇಲ್ಲದಿದ್ದರೆ ಹೇಳಿ? ಆ ಕಳಂಕ, ಆ ಕಪ್ಪುಚುಕ್ಕೆ ಹೊತ್ತುಕೊಂಡೇ ರಾಜಕೀಯ ಅಂತ್ಯ ಕಾಣಬೇಕೆ? ನಿಮ್ಮ ಹಣೆಯಲ್ಲಿ ಹಾಗೆಯೇ ಬರೆದಿದ್ದರೆ ಯಾರು ಏನು ಮಾಡಿಯಾರು? ಅಲ್ಲಿಯೂ ಯಾವುದಾದರೂ 'ಅತೀಂದ್ರ ಶಕ್ತಿ' ಅಡಗಿ ಕೂತಿದೆಯಾ? ನಿಮ್ಮ ಮೌನ ಆ ಅನುಮಾನಕ್ಕೆ ಕಾರಣ. ದಯಮಾಡಿ ಮಾತನಾಡಿ.11/11

— Janata Dal Secular (@JanataDal_S) January 7, 2024

ShareSendTweetShare
Previous Post

ರಾಮ ಮಂದಿರ ಲೋಕಾರ್ಪಣೆ ಸಂದರ್ಭದಲ್ಲಿ ರಾಜ್ಯದಲ್ಲೂ ಹಬ್ಬ; ಮುಜರಾಯಿ ದೇಗುಲಗಳಿಗೆ ಸಚಿವರ ಸೂಚನೆ.

Next Post

ಪದೇ ಪದೇ ಅವೈಜ್ಞಾನಿಕ ಸುತ್ತೋಲೆ..! ಶಿಕ್ಷಣ ಇಲಾಖೆ ನಡೆ ಬಗ್ಗೆ ರಮೇಶ್ ಬಾಬು ಆಕ್ಷೇಪ; ಶಾಲೆಗಳ ರಕ್ಷಣೆಗೆ ಧಾವಿಸಿ ಎಂದು ಸಿಎಂಗೆ ಮನವಿ

Related Posts

ಕರ್ನಾಟಕ ಕಾಂಗ್ರೆಸ್ ನೂತನ ಉಸ್ತುವಾರಿಯಾಗಿ ರಣದೀಪ್ ಸಿಂಗ್ ಸುರ್ಜೇವಾಲ
Others

ಇಂಧನ ದರ ಏರಿಕೆ ಮೂಲಕ ₹43 ಲಕ್ಷ ಕೋಟಿ ಸುಲಿಗೆ: ಮೋದಿ ಸರ್ಕಾರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

May 16, 2026 12:05 AM
IPL 2026: ಧರ್ಮಶಾಲಾ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈಗೆ ಜಯ
Others

IPL 2026: ಧರ್ಮಶಾಲಾ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈಗೆ ಜಯ

May 15, 2026 12:05 AM
ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್
Others

ನೀಟ್‌ ಪರೀಕ್ಷೆ ರದ್ದು ಕೇಂದ್ರ ಸರ್ಕಾರದ ಬಹುದೊಡ್ಡ ಹಗರಣ: ಡಾ. ಶರಣಪ್ರಕಾಶ ಪಾಟೀಲ್‌

May 12, 2026 08:05 PM
ಶೃಂಗೇರಿ ಅಂಚೆ ಮತ ಮರುಎಣಿಕೆ: ಜೀವರಾಜ್ ಜಯ ಎಂದು ಘೋಷಿಸಿಕೊಂಡ ಬಿಜೆಪಿ
Others

ಮತ್ತೆ ಶಾಸಕರಾಗಿ ಡಿ.ಎನ್. ಜೀವರಾಜ್ ಪಯಣ ಶುರು

May 07, 2026 12:05 AM
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ
Others

ಬಾಗಲಕೋಟೆ ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ದಿಗ್ವಿಜಯ

May 04, 2026 12:05 PM
ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ
Others

iOS 27: ಸಿರಿ, ಕ್ಯಾಮೆರಾ, AI ಫೀಚರ್‌ಗಳಲ್ಲಿ ದೊಡ್ಡ ಬದಲಾವಣೆ, WWDC ನಲ್ಲಿ ಭರ್ಜರಿ ಘೋಷಣೆ ನಿರೀಕ್ಷೆ

May 04, 2026 09:05 AM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಕರ್ನಾಟಕ ಅಂಡರ್-15 ಫುಟ್ಬಾಲ್ ತಂಡಕ್ಕೆ ಸುಳ್ಯದ ಸಿ.ಎಸ್.ಸ್ಕಂದ ಆಯ್ಕೆ

    0 shares
    Share 0 Tweet 0
  • ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In