Friday, July 24, 2026
Contact Us
UdayaNews
  • ಪ್ರಮುಖ ಸುದ್ದಿ
    ಕಾಶಿ, ಅಯೋಧ್ಯೆ, ಮಥುರಾದಲ್ಲಿ ಆಧ್ಯಾತ್ಮಿಕ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಒತ್ತು

    ಕಾಶಿ, ಅಯೋಧ್ಯೆ, ಮಥುರಾದಲ್ಲಿ ಆಧ್ಯಾತ್ಮಿಕ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಒತ್ತು

    ದೇಶೀಯ ‘ಕುಶಾ’ ಕ್ಷಿಪಣಿಯ ಮೊದಲ ಯಶಸ್ವಿ ಪರೀಕ್ಷೆ; ಭಾರತದ ವಾಯು ರಕ್ಷಣೆಗೆ ಮತ್ತಷ್ಟು ಬಲ

    ದೇಶೀಯ ‘ಕುಶಾ’ ಕ್ಷಿಪಣಿಯ ಮೊದಲ ಯಶಸ್ವಿ ಪರೀಕ್ಷೆ; ಭಾರತದ ವಾಯು ರಕ್ಷಣೆಗೆ ಮತ್ತಷ್ಟು ಬಲ

    ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ

    ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ

    ‘ಬಿಜೆಪಿ ಬಳಸುತ್ತಿರುವ ಭಾಷೆ ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ’: ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

    ‘ಬಿಜೆಪಿ ಬಳಸುತ್ತಿರುವ ಭಾಷೆ ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ’: ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ಆಗಸ್ಟ್‌ 8ರೊಳಗೆ ಎಸ್‌ಐಆರ್‌ ಫಾರ್ಮ್ ಸಲ್ಲಿಸಿ: ಮತದಾರರಿಗೆ ಚುನಾವಣಾ ಆಯೋಗ ಮನವಿ

    ಆಗಸ್ಟ್‌ 8ರೊಳಗೆ ಎಸ್‌ಐಆರ್‌ ಫಾರ್ಮ್ ಸಲ್ಲಿಸಿ: ಮತದಾರರಿಗೆ ಚುನಾವಣಾ ಆಯೋಗ ಮನವಿ

    ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಪ್ರಧಾನಿ ಮೋದಿ ಘೋಷಣೆ

    ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಪ್ರಧಾನಿ ಮೋದಿ ಘೋಷಣೆ

    ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    ಮಂಗಳೂರು ಮೀನುಗಾರಿಕಾ ಬಂದರು ಅಭಿವೃದ್ಧಿ ಶೇ.25 ಪೂರ್ಣ; 2027ರೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ

    ಮಂಗಳೂರು ಮೀನುಗಾರಿಕಾ ಬಂದರು ಅಭಿವೃದ್ಧಿ ಶೇ.25 ಪೂರ್ಣ; 2027ರೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ

    ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

    ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

  • ರಾಜ್ಯ
    ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ

    ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ

    ‘ಬಿಜೆಪಿ ಬಳಸುತ್ತಿರುವ ಭಾಷೆ ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ’: ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

    ‘ಬಿಜೆಪಿ ಬಳಸುತ್ತಿರುವ ಭಾಷೆ ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ’: ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

    ಆಗಸ್ಟ್‌ 8ರೊಳಗೆ ಎಸ್‌ಐಆರ್‌ ಫಾರ್ಮ್ ಸಲ್ಲಿಸಿ: ಮತದಾರರಿಗೆ ಚುನಾವಣಾ ಆಯೋಗ ಮನವಿ

    ಆಗಸ್ಟ್‌ 8ರೊಳಗೆ ಎಸ್‌ಐಆರ್‌ ಫಾರ್ಮ್ ಸಲ್ಲಿಸಿ: ಮತದಾರರಿಗೆ ಚುನಾವಣಾ ಆಯೋಗ ಮನವಿ

    ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    ಮಂಗಳೂರು ಮೀನುಗಾರಿಕಾ ಬಂದರು ಅಭಿವೃದ್ಧಿ ಶೇ.25 ಪೂರ್ಣ; 2027ರೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ

    ಮಂಗಳೂರು ಮೀನುಗಾರಿಕಾ ಬಂದರು ಅಭಿವೃದ್ಧಿ ಶೇ.25 ಪೂರ್ಣ; 2027ರೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ

    ಸಂಪುಟ ವಿಸ್ತಣೆ ಮತ್ತೆ ಮುಂದಕ್ಕೆ; ಅಂತೂ-ಇಂತೂ ಇವರೇ ಸಚಿವರಾಗುವ ಸಾಧ್ಯತೆ ಹೆಚ್ಚು

    ಸಂಪುಟ ವಿಸ್ತಣೆ ಮತ್ತೆ ಮುಂದಕ್ಕೆ; ಅಂತೂ-ಇಂತೂ ಇವರೇ ಸಚಿವರಾಗುವ ಸಾಧ್ಯತೆ ಹೆಚ್ಚು

    ಪ್ರತಿಪಕ್ಷದ ನಾಯಕರ ಬಂಧನಕ್ಕೆ ಸಿದ್ದರಾಮಯ್ಯ ಖಂಡನೆ: ಕೇಂದ್ರದ ವಿರುದ್ಧ ವಾಗ್ದಾಳಿ

    ಪ್ರತಿಪಕ್ಷದ ನಾಯಕರ ಬಂಧನಕ್ಕೆ ಸಿದ್ದರಾಮಯ್ಯ ಖಂಡನೆ: ಕೇಂದ್ರದ ವಿರುದ್ಧ ವಾಗ್ದಾಳಿ

    ರಾಹುಲ್ ಗಾಂಧಿ ಬಂಧನ ಖಂಡನೀಯ; ಪೊಲೀಸ್ ಬಲಪ್ರಯೋಗಕ್ಕೆ ನಾಯಕರ ಆಕ್ರೋಶ

    ರಾಹುಲ್ ಗಾಂಧಿ ಬಂಧನ ಖಂಡನೀಯ; ಪೊಲೀಸ್ ಬಲಪ್ರಯೋಗಕ್ಕೆ ನಾಯಕರ ಆಕ್ರೋಶ

    ‘ವಿದ್ಯಾರ್ಥಿಗಳ ಹೆಸರಿನಲ್ಲಿ ರಾಹುಲ್ ಗಾಂಧಿ ರಾಜಕೀಯ’: ವಿಜಯೇಂದ್ರ ಆರೋಪ

    ‘ವಿದ್ಯಾರ್ಥಿಗಳ ಹೆಸರಿನಲ್ಲಿ ರಾಹುಲ್ ಗಾಂಧಿ ರಾಜಕೀಯ’: ವಿಜಯೇಂದ್ರ ಆರೋಪ

    ಶಿವಾಜಿನಗರದಲ್ಲಿ ಅಧಿಕಾರಿಗಳ ಮೇಲಿನ ಹಲ್ಲೆಗೆ ಬಿಜೆಪಿ ಖಂಡನೆ; ಹಲ್ಲೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

    ಶಿವಾಜಿನಗರದಲ್ಲಿ ಅಧಿಕಾರಿಗಳ ಮೇಲಿನ ಹಲ್ಲೆಗೆ ಬಿಜೆಪಿ ಖಂಡನೆ; ಹಲ್ಲೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

  • ದೇಶ
    ಕಾಶಿ, ಅಯೋಧ್ಯೆ, ಮಥುರಾದಲ್ಲಿ ಆಧ್ಯಾತ್ಮಿಕ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಒತ್ತು

    ಕಾಶಿ, ಅಯೋಧ್ಯೆ, ಮಥುರಾದಲ್ಲಿ ಆಧ್ಯಾತ್ಮಿಕ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಒತ್ತು

    ದೇಶೀಯ ‘ಕುಶಾ’ ಕ್ಷಿಪಣಿಯ ಮೊದಲ ಯಶಸ್ವಿ ಪರೀಕ್ಷೆ; ಭಾರತದ ವಾಯು ರಕ್ಷಣೆಗೆ ಮತ್ತಷ್ಟು ಬಲ

    ದೇಶೀಯ ‘ಕುಶಾ’ ಕ್ಷಿಪಣಿಯ ಮೊದಲ ಯಶಸ್ವಿ ಪರೀಕ್ಷೆ; ಭಾರತದ ವಾಯು ರಕ್ಷಣೆಗೆ ಮತ್ತಷ್ಟು ಬಲ

    ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಪ್ರಧಾನಿ ಮೋದಿ ಘೋಷಣೆ

    ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಪ್ರಧಾನಿ ಮೋದಿ ಘೋಷಣೆ

    ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

    ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

    ಐದು ವರ್ಷಗಳಲ್ಲಿ ಒಳಚರಂಡಿ ಶುಚಿಗೊಳಿಸುವ ವೇಳೆ 332 ಕಾರ್ಮಿಕರ ಸಾವು; 193 ಎಫ್‌ಐಆರ್ ದಾಖಲು

    ಐದು ವರ್ಷಗಳಲ್ಲಿ ಒಳಚರಂಡಿ ಶುಚಿಗೊಳಿಸುವ ವೇಳೆ 332 ಕಾರ್ಮಿಕರ ಸಾವು; 193 ಎಫ್‌ಐಆರ್ ದಾಖಲು

    ಅಕ್ರಮ ಡಿಜಿಟಲ್ ಸಾಲ ಆ್ಯಪ್‌ಗಳ ವಿರುದ್ಧ ಕೇಂದ್ರ, ಆರ್‌ಬಿಐ ಕಠಿಣ ಕ್ರಮ; ಹೊಸ ನಿಯಮ ಜಾರಿ

    ಅಕ್ರಮ ಡಿಜಿಟಲ್ ಸಾಲ ಆ್ಯಪ್‌ಗಳ ವಿರುದ್ಧ ಕೇಂದ್ರ, ಆರ್‌ಬಿಐ ಕಠಿಣ ಕ್ರಮ; ಹೊಸ ನಿಯಮ ಜಾರಿ

    ಉಚಿತ HPV ಲಸಿಕೆ ಅಭಿಯಾನ: ದೇಶಾದ್ಯಂತ 52.1 ಲಕ್ಷಕ್ಕೂ ಹೆಚ್ಚು ಬಾಲಕಿಯರಿಗೆ ಲಸಿಕೆ

    ಉಚಿತ HPV ಲಸಿಕೆ ಅಭಿಯಾನ: ದೇಶಾದ್ಯಂತ 52.1 ಲಕ್ಷಕ್ಕೂ ಹೆಚ್ಚು ಬಾಲಕಿಯರಿಗೆ ಲಸಿಕೆ

    ನೀಟ್ ಪ್ರತಿಭಟನೆಗಳ ನಡುವೆಯೇ ಸೋನಂ ವಾಂಗ್‌ಚುಕ್ ಭೇಟಿ ಮಾಡಿದ ಕೇಂದ್ರ ಸಚಿವರು

    ನೀಟ್ ಪ್ರತಿಭಟನೆಗಳ ನಡುವೆಯೇ ಸೋನಂ ವಾಂಗ್‌ಚುಕ್ ಭೇಟಿ ಮಾಡಿದ ಕೇಂದ್ರ ಸಚಿವರು

    ಚಾಲಕ-ಮಾಲೀಕತ್ವದ ‘ಭಾರತ್ ಟ್ಯಾಕ್ಸಿ’ಗೆ ಉತ್ತಮ ಸ್ಪಂದನೆ; ಇನ್ನಷ್ಟು ರಾಜ್ಯಗಳಿಗೆ ವಿಸ್ತರಣೆ

    ಚಾಲಕ-ಮಾಲೀಕತ್ವದ ‘ಭಾರತ್ ಟ್ಯಾಕ್ಸಿ’ಗೆ ಉತ್ತಮ ಸ್ಪಂದನೆ; ಇನ್ನಷ್ಟು ರಾಜ್ಯಗಳಿಗೆ ವಿಸ್ತರಣೆ

    ಆಯುಷ್ ವೀಸಾ, ಜಾಗತಿಕ ಒಪ್ಪಂದಗಳಿಂದ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಉತ್ತೇಜನ: ಕೇಂದ್ರ

    ಆಯುಷ್ ವೀಸಾ, ಜಾಗತಿಕ ಒಪ್ಪಂದಗಳಿಂದ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಉತ್ತೇಜನ: ಕೇಂದ್ರ

  • ವಿದೇಶ
    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

    ಅಮೆರಿಕ ಜೊತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್; ಮತ್ತೆ ‘ಹಾರ್ಮುಜ್’ ಕಗ್ಗಂಟು

    ಅಮೆರಿಕ ಜೊತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್; ಮತ್ತೆ ‘ಹಾರ್ಮುಜ್’ ಕಗ್ಗಂಟು

    ಹಾರ್ಮುಜ್ ಜಲಸಂಧಿ ದಾಳಿಗೆ ಭಾರತ ಖಂಡಿಸಿದ ಭಾರತ

    ಹಾರ್ಮುಜ್ ಜಲಸಂಧಿ ದಾಳಿಗೆ ಭಾರತ ಖಂಡಿಸಿದ ಭಾರತ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

    ಭಾರತೀಯ ಸಂಗೀತ ಲೋಕ ಅದ್ಭುತ ಪ್ರತಿಭೆ.. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ ಎಸ್. ಜಾನಕಿ

    ಭಾರತೀಯ ಸಂಗೀತ ಲೋಕ ಅದ್ಭುತ ಪ್ರತಿಭೆ.. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ ಎಸ್. ಜಾನಕಿ

    ಹಿರಿಯ ಗಾಯಕಿ ಎಸ್. ಜಾನಕಿ ನಿಧನ; ಬಡವಾದ ಸಂಗೀತ ಲೋಕ

    ಹಿರಿಯ ಗಾಯಕಿ ಎಸ್. ಜಾನಕಿ ನಿಧನ; ಬಡವಾದ ಸಂಗೀತ ಲೋಕ

    Veteran Singer S. Janaki Passes Away at 88; Music World Mourns the Loss

    Veteran Singer S. Janaki Passes Away at 88; Music World Mourns the Loss

  • ಆಧ್ಯಾತ್ಮ
    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
  • ಪ್ರಮುಖ ಸುದ್ದಿ
    ಕಾಶಿ, ಅಯೋಧ್ಯೆ, ಮಥುರಾದಲ್ಲಿ ಆಧ್ಯಾತ್ಮಿಕ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಒತ್ತು

    ಕಾಶಿ, ಅಯೋಧ್ಯೆ, ಮಥುರಾದಲ್ಲಿ ಆಧ್ಯಾತ್ಮಿಕ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಒತ್ತು

    ದೇಶೀಯ ‘ಕುಶಾ’ ಕ್ಷಿಪಣಿಯ ಮೊದಲ ಯಶಸ್ವಿ ಪರೀಕ್ಷೆ; ಭಾರತದ ವಾಯು ರಕ್ಷಣೆಗೆ ಮತ್ತಷ್ಟು ಬಲ

    ದೇಶೀಯ ‘ಕುಶಾ’ ಕ್ಷಿಪಣಿಯ ಮೊದಲ ಯಶಸ್ವಿ ಪರೀಕ್ಷೆ; ಭಾರತದ ವಾಯು ರಕ್ಷಣೆಗೆ ಮತ್ತಷ್ಟು ಬಲ

    ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ

    ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ

    ‘ಬಿಜೆಪಿ ಬಳಸುತ್ತಿರುವ ಭಾಷೆ ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ’: ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

    ‘ಬಿಜೆಪಿ ಬಳಸುತ್ತಿರುವ ಭಾಷೆ ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ’: ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ಆಗಸ್ಟ್‌ 8ರೊಳಗೆ ಎಸ್‌ಐಆರ್‌ ಫಾರ್ಮ್ ಸಲ್ಲಿಸಿ: ಮತದಾರರಿಗೆ ಚುನಾವಣಾ ಆಯೋಗ ಮನವಿ

    ಆಗಸ್ಟ್‌ 8ರೊಳಗೆ ಎಸ್‌ಐಆರ್‌ ಫಾರ್ಮ್ ಸಲ್ಲಿಸಿ: ಮತದಾರರಿಗೆ ಚುನಾವಣಾ ಆಯೋಗ ಮನವಿ

    ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಪ್ರಧಾನಿ ಮೋದಿ ಘೋಷಣೆ

    ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಪ್ರಧಾನಿ ಮೋದಿ ಘೋಷಣೆ

    ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    ಮಂಗಳೂರು ಮೀನುಗಾರಿಕಾ ಬಂದರು ಅಭಿವೃದ್ಧಿ ಶೇ.25 ಪೂರ್ಣ; 2027ರೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ

    ಮಂಗಳೂರು ಮೀನುಗಾರಿಕಾ ಬಂದರು ಅಭಿವೃದ್ಧಿ ಶೇ.25 ಪೂರ್ಣ; 2027ರೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ

    ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

    ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

  • ರಾಜ್ಯ
    ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ

    ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ

    ‘ಬಿಜೆಪಿ ಬಳಸುತ್ತಿರುವ ಭಾಷೆ ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ’: ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

    ‘ಬಿಜೆಪಿ ಬಳಸುತ್ತಿರುವ ಭಾಷೆ ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ’: ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

    ಆಗಸ್ಟ್‌ 8ರೊಳಗೆ ಎಸ್‌ಐಆರ್‌ ಫಾರ್ಮ್ ಸಲ್ಲಿಸಿ: ಮತದಾರರಿಗೆ ಚುನಾವಣಾ ಆಯೋಗ ಮನವಿ

    ಆಗಸ್ಟ್‌ 8ರೊಳಗೆ ಎಸ್‌ಐಆರ್‌ ಫಾರ್ಮ್ ಸಲ್ಲಿಸಿ: ಮತದಾರರಿಗೆ ಚುನಾವಣಾ ಆಯೋಗ ಮನವಿ

    ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    ಮಂಗಳೂರು ಮೀನುಗಾರಿಕಾ ಬಂದರು ಅಭಿವೃದ್ಧಿ ಶೇ.25 ಪೂರ್ಣ; 2027ರೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ

    ಮಂಗಳೂರು ಮೀನುಗಾರಿಕಾ ಬಂದರು ಅಭಿವೃದ್ಧಿ ಶೇ.25 ಪೂರ್ಣ; 2027ರೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ

    ಸಂಪುಟ ವಿಸ್ತಣೆ ಮತ್ತೆ ಮುಂದಕ್ಕೆ; ಅಂತೂ-ಇಂತೂ ಇವರೇ ಸಚಿವರಾಗುವ ಸಾಧ್ಯತೆ ಹೆಚ್ಚು

    ಸಂಪುಟ ವಿಸ್ತಣೆ ಮತ್ತೆ ಮುಂದಕ್ಕೆ; ಅಂತೂ-ಇಂತೂ ಇವರೇ ಸಚಿವರಾಗುವ ಸಾಧ್ಯತೆ ಹೆಚ್ಚು

    ಪ್ರತಿಪಕ್ಷದ ನಾಯಕರ ಬಂಧನಕ್ಕೆ ಸಿದ್ದರಾಮಯ್ಯ ಖಂಡನೆ: ಕೇಂದ್ರದ ವಿರುದ್ಧ ವಾಗ್ದಾಳಿ

    ಪ್ರತಿಪಕ್ಷದ ನಾಯಕರ ಬಂಧನಕ್ಕೆ ಸಿದ್ದರಾಮಯ್ಯ ಖಂಡನೆ: ಕೇಂದ್ರದ ವಿರುದ್ಧ ವಾಗ್ದಾಳಿ

    ರಾಹುಲ್ ಗಾಂಧಿ ಬಂಧನ ಖಂಡನೀಯ; ಪೊಲೀಸ್ ಬಲಪ್ರಯೋಗಕ್ಕೆ ನಾಯಕರ ಆಕ್ರೋಶ

    ರಾಹುಲ್ ಗಾಂಧಿ ಬಂಧನ ಖಂಡನೀಯ; ಪೊಲೀಸ್ ಬಲಪ್ರಯೋಗಕ್ಕೆ ನಾಯಕರ ಆಕ್ರೋಶ

    ‘ವಿದ್ಯಾರ್ಥಿಗಳ ಹೆಸರಿನಲ್ಲಿ ರಾಹುಲ್ ಗಾಂಧಿ ರಾಜಕೀಯ’: ವಿಜಯೇಂದ್ರ ಆರೋಪ

    ‘ವಿದ್ಯಾರ್ಥಿಗಳ ಹೆಸರಿನಲ್ಲಿ ರಾಹುಲ್ ಗಾಂಧಿ ರಾಜಕೀಯ’: ವಿಜಯೇಂದ್ರ ಆರೋಪ

    ಶಿವಾಜಿನಗರದಲ್ಲಿ ಅಧಿಕಾರಿಗಳ ಮೇಲಿನ ಹಲ್ಲೆಗೆ ಬಿಜೆಪಿ ಖಂಡನೆ; ಹಲ್ಲೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

    ಶಿವಾಜಿನಗರದಲ್ಲಿ ಅಧಿಕಾರಿಗಳ ಮೇಲಿನ ಹಲ್ಲೆಗೆ ಬಿಜೆಪಿ ಖಂಡನೆ; ಹಲ್ಲೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

  • ದೇಶ
    ಕಾಶಿ, ಅಯೋಧ್ಯೆ, ಮಥುರಾದಲ್ಲಿ ಆಧ್ಯಾತ್ಮಿಕ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಒತ್ತು

    ಕಾಶಿ, ಅಯೋಧ್ಯೆ, ಮಥುರಾದಲ್ಲಿ ಆಧ್ಯಾತ್ಮಿಕ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಒತ್ತು

    ದೇಶೀಯ ‘ಕುಶಾ’ ಕ್ಷಿಪಣಿಯ ಮೊದಲ ಯಶಸ್ವಿ ಪರೀಕ್ಷೆ; ಭಾರತದ ವಾಯು ರಕ್ಷಣೆಗೆ ಮತ್ತಷ್ಟು ಬಲ

    ದೇಶೀಯ ‘ಕುಶಾ’ ಕ್ಷಿಪಣಿಯ ಮೊದಲ ಯಶಸ್ವಿ ಪರೀಕ್ಷೆ; ಭಾರತದ ವಾಯು ರಕ್ಷಣೆಗೆ ಮತ್ತಷ್ಟು ಬಲ

    ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಪ್ರಧಾನಿ ಮೋದಿ ಘೋಷಣೆ

    ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಪ್ರಧಾನಿ ಮೋದಿ ಘೋಷಣೆ

    ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

    ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

    ಐದು ವರ್ಷಗಳಲ್ಲಿ ಒಳಚರಂಡಿ ಶುಚಿಗೊಳಿಸುವ ವೇಳೆ 332 ಕಾರ್ಮಿಕರ ಸಾವು; 193 ಎಫ್‌ಐಆರ್ ದಾಖಲು

    ಐದು ವರ್ಷಗಳಲ್ಲಿ ಒಳಚರಂಡಿ ಶುಚಿಗೊಳಿಸುವ ವೇಳೆ 332 ಕಾರ್ಮಿಕರ ಸಾವು; 193 ಎಫ್‌ಐಆರ್ ದಾಖಲು

    ಅಕ್ರಮ ಡಿಜಿಟಲ್ ಸಾಲ ಆ್ಯಪ್‌ಗಳ ವಿರುದ್ಧ ಕೇಂದ್ರ, ಆರ್‌ಬಿಐ ಕಠಿಣ ಕ್ರಮ; ಹೊಸ ನಿಯಮ ಜಾರಿ

    ಅಕ್ರಮ ಡಿಜಿಟಲ್ ಸಾಲ ಆ್ಯಪ್‌ಗಳ ವಿರುದ್ಧ ಕೇಂದ್ರ, ಆರ್‌ಬಿಐ ಕಠಿಣ ಕ್ರಮ; ಹೊಸ ನಿಯಮ ಜಾರಿ

    ಉಚಿತ HPV ಲಸಿಕೆ ಅಭಿಯಾನ: ದೇಶಾದ್ಯಂತ 52.1 ಲಕ್ಷಕ್ಕೂ ಹೆಚ್ಚು ಬಾಲಕಿಯರಿಗೆ ಲಸಿಕೆ

    ಉಚಿತ HPV ಲಸಿಕೆ ಅಭಿಯಾನ: ದೇಶಾದ್ಯಂತ 52.1 ಲಕ್ಷಕ್ಕೂ ಹೆಚ್ಚು ಬಾಲಕಿಯರಿಗೆ ಲಸಿಕೆ

    ನೀಟ್ ಪ್ರತಿಭಟನೆಗಳ ನಡುವೆಯೇ ಸೋನಂ ವಾಂಗ್‌ಚುಕ್ ಭೇಟಿ ಮಾಡಿದ ಕೇಂದ್ರ ಸಚಿವರು

    ನೀಟ್ ಪ್ರತಿಭಟನೆಗಳ ನಡುವೆಯೇ ಸೋನಂ ವಾಂಗ್‌ಚುಕ್ ಭೇಟಿ ಮಾಡಿದ ಕೇಂದ್ರ ಸಚಿವರು

    ಚಾಲಕ-ಮಾಲೀಕತ್ವದ ‘ಭಾರತ್ ಟ್ಯಾಕ್ಸಿ’ಗೆ ಉತ್ತಮ ಸ್ಪಂದನೆ; ಇನ್ನಷ್ಟು ರಾಜ್ಯಗಳಿಗೆ ವಿಸ್ತರಣೆ

    ಚಾಲಕ-ಮಾಲೀಕತ್ವದ ‘ಭಾರತ್ ಟ್ಯಾಕ್ಸಿ’ಗೆ ಉತ್ತಮ ಸ್ಪಂದನೆ; ಇನ್ನಷ್ಟು ರಾಜ್ಯಗಳಿಗೆ ವಿಸ್ತರಣೆ

    ಆಯುಷ್ ವೀಸಾ, ಜಾಗತಿಕ ಒಪ್ಪಂದಗಳಿಂದ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಉತ್ತೇಜನ: ಕೇಂದ್ರ

    ಆಯುಷ್ ವೀಸಾ, ಜಾಗತಿಕ ಒಪ್ಪಂದಗಳಿಂದ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಉತ್ತೇಜನ: ಕೇಂದ್ರ

  • ವಿದೇಶ
    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

    ಅಮೆರಿಕ ಜೊತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್; ಮತ್ತೆ ‘ಹಾರ್ಮುಜ್’ ಕಗ್ಗಂಟು

    ಅಮೆರಿಕ ಜೊತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್; ಮತ್ತೆ ‘ಹಾರ್ಮುಜ್’ ಕಗ್ಗಂಟು

    ಹಾರ್ಮುಜ್ ಜಲಸಂಧಿ ದಾಳಿಗೆ ಭಾರತ ಖಂಡಿಸಿದ ಭಾರತ

    ಹಾರ್ಮುಜ್ ಜಲಸಂಧಿ ದಾಳಿಗೆ ಭಾರತ ಖಂಡಿಸಿದ ಭಾರತ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

    ಭಾರತೀಯ ಸಂಗೀತ ಲೋಕ ಅದ್ಭುತ ಪ್ರತಿಭೆ.. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ ಎಸ್. ಜಾನಕಿ

    ಭಾರತೀಯ ಸಂಗೀತ ಲೋಕ ಅದ್ಭುತ ಪ್ರತಿಭೆ.. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ ಎಸ್. ಜಾನಕಿ

    ಹಿರಿಯ ಗಾಯಕಿ ಎಸ್. ಜಾನಕಿ ನಿಧನ; ಬಡವಾದ ಸಂಗೀತ ಲೋಕ

    ಹಿರಿಯ ಗಾಯಕಿ ಎಸ್. ಜಾನಕಿ ನಿಧನ; ಬಡವಾದ ಸಂಗೀತ ಲೋಕ

    Veteran Singer S. Janaki Passes Away at 88; Music World Mourns the Loss

    Veteran Singer S. Janaki Passes Away at 88; Music World Mourns the Loss

  • ಆಧ್ಯಾತ್ಮ
    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result
UdayaNews
No Result
View All Result
Home Focus

ಆಂಧ್ರದಲ್ಲೂ KSRTC ಕಮಾಲ್..! ಮಹತ್ವದ ಒಪ್ಪಂದಕ್ಕೆ ಅಂಕಿತ..

by Udaya News
February 2, 2023
in Focus, ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಆಂಧ್ರದಲ್ಲೂ KSRTC ಕಮಾಲ್..! ಮಹತ್ವದ ಒಪ್ಪಂದಕ್ಕೆ ಅಂಕಿತ..
Share on FacebookShare via: WhatsApp

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ಸಾರಿಗೆ ವ್ಯವಸ್ಥೆಗೆ ಮಾದರಿಯಂತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಇದೀಗ ದಕ್ಷಿಣ ಭಾರತದಲ್ಲಿ ಮತ್ತೊಂದು ಯಶೋಗಾಥೆಯತ್ತ ಮುಖ ಮಾಡಿದೆ. ಆಂದ್ರಪ್ರದೇಶ-ಕರ್ನಾಟಕ ನಡುವೆ ಕೆಎಸ್ಸಾರ್ಟಿಸಿ ನಿಗಮವು ಸಂಪರ್ಕ ಸೇತುವಾಗಿ ಹೆಗ್ಗುರುತಾಗುವ ನಿಟ್ಟಿನಲ್ಲಿ ಮಹತ್ವದ ಕಾರ್ಯಾಚರಣೆಗೆ ಮುನ್ನುಡಿ ಬರೆಯಲಾಗಿದೆ. ಕರ್ನಾಟಕ ಮತ್ತು ಆಂಧ್ರ ಪ್ರದೇಶ ರಾಜ್ಯಗಳ ನಡುವಿನ ಅಂತರರಾಜ್ಯ ಸಾರಿಗೆ ಸಂಬಂಧ ವಿಜಯವಾಡದಲ್ಲಿ ನಡೆದ ಒಪ್ಪಂದವು ಉಭಯ ರಾಜ್ಯಗಳ ಸಾರಿಗೆ ವಲಯದಲ್ಲಿನ ಬಹುಕಾಲದ ಕನಸನ್ನು ನನಸಾಗಿಸಿದೆ. ಕೆಎಸ್ಸಾರ್ಟಿಸಿ ಎಂಡಿ ವಿ.ಅನ್ಬುಕುಮಾರ್ ಅವರ ನಡೆಯಿಂದಾಗಿ ರಾಜ್ಯದ ಸಾರಿಗೆ ನಿಗಮದ ಸೇವೆ ದಕ್ಷಿಣದ ಮತ್ತೊಂದು ರಾಜ್ಯದಲ್ಲಿ ಹೆಗ್ಗುರುತಾಗಲಿದೆ.

ಬರೋಬ್ಬರಿ 9 ಒಪ್ಪಂದಗಳ ಸಾರ್ಥಕ ನಡೆ..!

  • ಕರ್ನಾಟಕ ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ನಡುವೆ ಇದುವರೆಗೆ ಒಂದು ಪ್ರಧಾನ ಅಂತರರಾಜ್ಯ ಸಾರಿಗೆ ಒಪ್ಪಂದ ಹಾಗೂ 8 ಪೂರಕ ಅಂತರರಾಜ್ಯ ಸಾರಿಗೆ ಒಪ್ಪಂದಗಳು ಏರ್ಪಟ್ಟಿವೆ.

  • ಕರ್ನಾಟಕ ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ನಡುವಿನ ಈ ಹಿಂದಿನ ಅಂತರರಾಜ್ಯ ಸಾರಿಗೆ ಒಪ್ಪಂದ 2008ನೇ ಇಸವಿಯಲ್ಲಿ ಏರ್ಪಟ್ಟಿದೆ.

  • ಎರಡೂ ರಾಜ್ಯಗಳ ನಡುವೆ ಪ್ರಯಾಣಿಸುವ ಸಾರ್ವಜನಿಕ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿದ್ದು ಸಾರ್ವಜನಿಕ ಪ್ರಯಾಣಿಕರಿಗೆ ಮತ್ತಷ್ಟು ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸಲೆಂದು ಇಂದು (ಫೆ.2) ವಿಜಯವಾಡದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ಹಾಗೂ ಆಂಧ್ರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ಸಿ.ಹೆಚ್. ಡಿ. ತಿರುಮಲ ರಾವ್‌ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

  • ಕರ್ನಾಟಕ ಹಾಗೂ ಆಂಧ್ರ ಪ್ರದೇಶ ಸರ್ಕಾರಗಳು ಮಾಡಿಕೊಳ್ಳಬೇಕಾದ ಪ್ರಸ್ತಾಪಿತ 9ನೇ ಪೂರಕ ಅಂತರರಾಜ್ಯ ಸಾರಿಗೆ ಒಪ್ಪಂದಕ್ಕೆ ರಾಜ್ಯ ಸಾರಿಗೆ ಸಂಸ್ಥೆಗಳ ಮಾರ್ಗಗಳನ್ನು ಅಂತಿಮಗೊಳಿಸಿ ಅಂತಿಮ ಮುದ್ರೆ ಒತ್ತಿದ್ದಾರೆ.

ಎರಡೂ ರಾಜ್ಯಗಳ ಸರ್ಕಾರಗಳು ಒಪ್ಪಂದ ಮಾಡಿಕೊಂಡ ನಂತರ ಸದರಿ ಮಾರ್ಗಗಳಲ್ಲಿ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಬಹುದಾಗಿದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ಸಂತಸ ಹಂಚಿಕೊಂಡಿದ್ದಾರೆ.

RelatedPosts

ಕಾಶಿ, ಅಯೋಧ್ಯೆ, ಮಥುರಾದಲ್ಲಿ ಆಧ್ಯಾತ್ಮಿಕ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಒತ್ತು

ದೇಶೀಯ ‘ಕುಶಾ’ ಕ್ಷಿಪಣಿಯ ಮೊದಲ ಯಶಸ್ವಿ ಪರೀಕ್ಷೆ; ಭಾರತದ ವಾಯು ರಕ್ಷಣೆಗೆ ಮತ್ತಷ್ಟು ಬಲ

ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ

ಎರಡು ರಾಜ್ಯಗಳ ರಸ್ತೆ ಸಾರಿಗೆ ಒಪ್ಪಂದದ ಅನ್ವಯ ಪ್ರತಿನಿತ್ಯ ಹೆಚ್ಚುವರಿ ಬಸ್ಸುಗಳನ್ನು ಎರಡು ರಾಜ್ಯಗಳಲ್ಲಿ ಕಾರ್ಯಾಚರಣೆ ಮಾಡಬಹುದಾಗಿದ್ದು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು – 69372 ಕಿಲೋ ಮೀಟರ್ ಹಾಗೂ
ಆಂಧ್ರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆ – 69284‌ ಕಿ.ಮೀ. ದೂರ ಕಾರ್ಯಚರಿಸಲು ಸಾಧ್ಯವಿದೆ ಎಂದು ಅಂದಾಜಿಸಲಿದೆ‌

ವಿಜಯವಾಡದಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ಪ್ರಶಾಂತ್ ಕುಮಾರ್ ಮಿಶ್ರಾ, ನಿರ್ದೇಶಕರು (ಸಿ ಮತ್ತು ಜಾ), ಕರಾರಸಾ ನಿಗಮ, ಮುಖ್ಯ ಸಂಚಾರ ವ್ಯವಸ್ಥಾಪಕರು (ಕಾರ್ಯ), ಮುಖ್ಯ ಸಂಚಾರ ವ್ಯವಸ್ಥಾಪಕರು (ವಾಣಿಜ್ಯ), ಕರಾರಸಾ ನಿಗಮ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರು (ಕಾರ್ಯ) ಎ.ಪಿ.ಎಸ್ ಆರ್ ಟಿ ಸಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: Karnataka Andhra Pradesh ksrtc bus service
ShareSendTweetShare
Previous Post

ಕಾಂಗ್ರೆಸ್ ಟಿಕೆಟ್‌ಗಾಗಿ ಭರ್ಜರಿ ರೇಸ್; ಕೆಲವು ಕ್ಷೇತ್ರಗಳಲ್ಲಿ 10-20 ಆಕಾಂಕ್ಷಿಗಳು

Next Post

ಯಶಸ್ವಿನಿ ಯೋಜನೆಯಡಿ ಜನವರಿ ಒಂದೇ ತಿಂಗಳಲ್ಲೇ 1 ಸಾವಿರಕ್ಕೂ ಅಧಿಕ ಸದಸ್ಯರಿಗೆ ಚಿಕಿತ್ಸೆ,

Related Posts

ಕಾಶಿ, ಅಯೋಧ್ಯೆ, ಮಥುರಾದಲ್ಲಿ ಆಧ್ಯಾತ್ಮಿಕ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಒತ್ತು
ದೇಶ

ಕಾಶಿ, ಅಯೋಧ್ಯೆ, ಮಥುರಾದಲ್ಲಿ ಆಧ್ಯಾತ್ಮಿಕ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಒತ್ತು

July 24, 2026 01:07 AM
ದೇಶೀಯ ‘ಕುಶಾ’ ಕ್ಷಿಪಣಿಯ ಮೊದಲ ಯಶಸ್ವಿ ಪರೀಕ್ಷೆ; ಭಾರತದ ವಾಯು ರಕ್ಷಣೆಗೆ ಮತ್ತಷ್ಟು ಬಲ
ದೇಶ

ದೇಶೀಯ ‘ಕುಶಾ’ ಕ್ಷಿಪಣಿಯ ಮೊದಲ ಯಶಸ್ವಿ ಪರೀಕ್ಷೆ; ಭಾರತದ ವಾಯು ರಕ್ಷಣೆಗೆ ಮತ್ತಷ್ಟು ಬಲ

July 24, 2026 01:07 AM
ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ
ಪ್ರಮುಖ ಸುದ್ದಿ

ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ

July 23, 2026 10:07 PM
‘ಬಿಜೆಪಿ ಬಳಸುತ್ತಿರುವ ಭಾಷೆ ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ’: ಬಿ.ಕೆ. ಹರಿಪ್ರಸಾದ್ ವಾಗ್ದಾಳಿ
ಪ್ರಮುಖ ಸುದ್ದಿ

‘ಬಿಜೆಪಿ ಬಳಸುತ್ತಿರುವ ಭಾಷೆ ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ’: ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

July 23, 2026 10:07 PM
ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್
ಪ್ರಮುಖ ಸುದ್ದಿ

ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

July 23, 2026 12:07 PM
ಆಗಸ್ಟ್‌ 8ರೊಳಗೆ ಎಸ್‌ಐಆರ್‌ ಫಾರ್ಮ್ ಸಲ್ಲಿಸಿ: ಮತದಾರರಿಗೆ ಚುನಾವಣಾ ಆಯೋಗ ಮನವಿ
ಪ್ರಮುಖ ಸುದ್ದಿ

ಆಗಸ್ಟ್‌ 8ರೊಳಗೆ ಎಸ್‌ಐಆರ್‌ ಫಾರ್ಮ್ ಸಲ್ಲಿಸಿ: ಮತದಾರರಿಗೆ ಚುನಾವಣಾ ಆಯೋಗ ಮನವಿ

July 23, 2026 11:07 AM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ರೌಡಿ ಅಡ್ಡೆಗಳ ಮೇಲೆ ರಾತ್ರೋ ರಾತ್ರಿ ಖಾಕಿ ದಾಳಿ; ನೂರಕ್ಕೂ ಹೆಚ್ಚು ಆಸಾಮಿಗಳ ಮನೆಗಳಿಗೆ ಲಗ್ಗೆ

    0 shares
    Share 0 Tweet 0
  • ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    0 shares
    Share 0 Tweet 0
  • SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In